SENSEX
NIFTY
GOLD
USD/INR

Weather

28    C
...
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಹೊರವಲಯದ ಜಮೀನಿನಲ್ಲಿ ಹಾಡಹಗಲೇ ಚಿರತೆ ಕಾಣಿಸಿಕೊಂಡಿದೆ. ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದು, ಅರಣ್ಯಾಧಿಕಾರಿಗಳಿಗೆ ಚಿರತೆಯನ್ನು ಹಿಡಿಯಲು ಬೋನ್ ಅಳವಡ

11 Mar 2026 8:00 pm
Chanakya Niti: ನೀವು ಮಾನಸಿಕವಾಗಿ ಸದೃಢರಾಗಬೇಕಂದ್ರೆ ಚಾಣಕ್ಯರ ಈ ಕಿವಿಮಾತುಗಳನ್ನು ಪಾಲಿಸಿ

ದೈಹಿಕವಾಗಿ ಸದೃಢರಾಗಿರುವಂತೆ ಮಾನಸಿಕವಾಗಿಯೂ ಬಲಶಾಲಿಯಾಗುವುದು ಅಷ್ಟೇ ಮುಖ್ಯ. ನಾವು ಮೆಂಟಲಿ ಸ್ಟ್ರಾಂಗ್‌ ಆದಾಗ ಮಾತ್ರ ನಾವು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯ, ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ನೀವು ಸಹ ಮಾನ

11 Mar 2026 7:54 pm
IPL 2026: ಐಪಿಎಲ್ ವೇಳಾಪಟ್ಟಿ ಪ್ರಕಟ, ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ

IPL 2026 Schedule: ಟಿ20 ವಿಶ್ವಕಪ್ ಮುಗಿಯುತ್ತಿದ್ದಂತೆಯೇ ಕ್ರಿಕೆಟ್ ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19ರ ವೇಳಾಪಟ್ಟಿ ಪ್ರಕಟವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟ

11 Mar 2026 7:42 pm
ಲ್ಯಾಂಡಿಂಗ್‌ ವೇಳೆ ವಿಮಾನದ ಮುಂಭಾಗದ ಚಕ್ರಕ್ಕೆ ಹಾನಿ; ಕ್ಷಮೆ ಯಾಚಿಸಿದ ಏರ್ ಇಂಡಿಯಾ

ಹೈದರಾಬಾದ್-ಫುಕೆಟ್ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಹಾರ್ಡ್ ಲ್ಯಾಂಡಿಂಗ್ ವೇಳೆ ವಿಮಾನದ ಮುಂಭಾಗದ ಚಕ್ರ ಮುರಿದುಹೋಗಿದೆ. ಇಂದು ಹೈದರಾಬಾದ್‌ನಿಂದ ಫುಕೆಟ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಥೈ

11 Mar 2026 7:35 pm
ಲಂಚ ಪಡೆದು ಜೈಲುಪಾಲಾಗಿದ್ದ ಬಿಜೆಪಿ ಶಾಸಕನಿಗೆ ಬಿಗ್ ರಿಲೀಫ್

ಗುತ್ತಿಗೆದಾರನಿಂದ 5 ಲಕ್ಷ ರೂ ಲಂಚ ಪಡೆದು ಲಾಕ್​​ ಆಗಿದ್ದ ಶಾಸಕ ಚಂದ್ರು ಲಮಾಣಿಗೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಜಾಮೀನು ಮಂಜೂರು ಮಾಡಲಾಗಿದೆ. ಆ ಮೂಲಕ ಬಿಜೆಪಿ ಶಾಸಕನಿಗೆ ಬಿಗ್​ ರಿಲೀಫ್ ಸಿಕ್ಕಿ

11 Mar 2026 7:32 pm
ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ನಿಜವಾಗಿಯೂ ಒಳ್ಳೆಯದೇ? ಏನ್ ಹೇಳ್ತಾರೆ ವೈದ್ಯರು?

ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ, ಫಾಸ್ಟ್ ಫುಡ್ ಸೇವನೆ ಹೆಚ್ಚಾಗಿರುವುದರಿಂದ ಜನರ ಆಹಾರದಲ್ಲಿ ಅಗತ್ಯವಾದ ಪೋಷಕಾಂಶಗಳ ಕೊರತೆ ಕಾಣಿಸುತ್ತಿದೆ. ಇದರಿಂದ ಹಲವರು ವೈದ್ಯರ ಸಲಹೆ ಇಲ್ಲದೆ ಮಲ್ಟಿವಿಟಮಿನ್ ಸೇವಿಸಲು ಪ್ರಾರಂಭಿ

11 Mar 2026 7:32 pm
ತುಮಕೂರನ್ನೇ ಬೆಚ್ಚಿ ಬೀಳಿಸಿದ್ದ ಮುಬಾರಕ್ ಕೊಲೆ ಕೇಸಿಗೆ ಸ್ಪೋಟಕ ಟ್ವಿಸ್ಟ್: ವಾಮಾಚಾರಕ್ಕೆ ಹೆದರಿ ಗೆಳೆಯನನ್ನೇ ಕೊಂದ

ಇಬ್ಬರ ಹೆಸರು ಮುಬಾರಕ್. ಒಬ್ಬ ನಜರಾಬಾದ್ ಮುಬಾರಕ್ ಇನ್ನೋರ್ವ ಮರಳೂರು ದಿಣ್ಣೆಯ ಮುಬಾರಕ್. ಇವರಿಬ್ಬರು ಗೆಳೆಯರು. ಆದ್ರೆ, ಗೆಳೆಯನಿಗೆ ವಾಮಾಚಾರ ಮಾಡಿ ನಜರಾಬಾದ್ ಮುಬಾರಕ್ ದುರಂತ ಅಂತ್ಯವಾಗಿದ್ದಾನೆ. ಅಷ್ಟಕ್ಕೂ ಮುಬಾರಕ್ ವರ

11 Mar 2026 7:24 pm
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಪೂರ್ವ ಬರ್ದ್ವಾನ್‌ನ ಮೆಮರಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 19ರ ಫ್ಲೈಓವರ್‌ನ ಗೋಡೆಯ ಕುಸಿತ ಸಂಭವಿಸಿದೆ. ಇದು ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿತ್ತು. ರಸ್ತೆಯ 50-60 ಅಡಿಗಳು ಕುಸಿದು, ಕೊಲ್ಕತ್ತಾಗೆ ಹೋಗುವ ಲೇನ್ ಅನ್ನು ಮುಚ್ಚ

11 Mar 2026 6:53 pm
ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಹೀಗೆ ಮುಂದುವರೆದ್ರೆ ಭಕ್ತರಿಗಿಲ್ಲ ಅನ್ನದಾಸೋಹ, ಲಾಡು ಪ್ರಸಾದ

ಮಧ್ಯಪ್ರಾಚ್ಯ ಯುದ್ಧದಿಂದ ಎದುರಾಗಿರುವ ಗ್ಯಾಸ್ ಸಿಲಿಂಡರ್ ಕೊರತೆಯು ಚಾಮರಾಜನಗರದ ಮಲೆ ಮಹದೇಶ್ವರ ದೇಗುಲಕ್ಕೆ ತಟ್ಟಿದೆ. ಯುಗಾದಿ ಜಾತ್ರೆಯ ಸಂದರ್ಭದಲ್ಲಿ ಲಕ್ಷಾಂತರ ಭಕ್ತರಿಗೆ ನೀಡಲಾಗುವ ಅನ್ನದಾಸೋಹ ಮತ್ತು ಲಾಡು ಪ್ರಸಾ

11 Mar 2026 6:46 pm
ಅತಿಥಿ ಶಿಕ್ಷಕರನ್ನ ಮರೆತ ಸರ್ಕಾರ: ಕಳೆದ ನಾಲ್ಕು ತಿಂಗಳಿನಿಂದ ಬಂದಿಲ್ವಂತೆ ಸಂಬಳ!

ಕರ್ನಾಟಕದ ಸುಮಾರು 51,000 ಅತಿಥಿ ಶಿಕ್ಷಕರಿಗೆ ನವೆಂಬರ್ 2025ರಿಂದ ವೇತನ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ತಿಂಗಳಿಗೆ 10-12 ಸಾವಿರ ರೂ.ಗಳ ವೇತನದಲ್ಲಿ ಜೀವನ ನಡೆಸುವ ಶಿಕ್ಷಕರಿಗೆ ನಾಲ್ಕು ತಿಂಗಳ ಸಂಬಳ ಬಾಕಿ ಉಳಿದಿರುವುದು ತೀವ

11 Mar 2026 6:34 pm
ಬಾಯ್​​ಫ್ರೆಂಡ್ ಜೊತೆ ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳ ಮೊನಲಿಸ

Kumbhmela Monalisa: ಕುಂಭಮೇಳದಲ್ಲಿ ರುದ್ರಾಕ್ಷ ಮಾಲೆ ಮಾರುತ್ತಿದ್ದ ಯುವತಿ ಮೊನಲಿಸಾ ಭೊಸ್ಲೆಯ ಒಂದೇ ಒಂದು ಚಿತ್ರ ವೈರಲ್ ಆಗಿ ಆಕೆಯ ಅದೃಷ್ಟವೇ ಬದಲಾಗಿ ಹೋಯ್ತು. ಯಾವ ಮಟ್ಟಿಗೆ ಚಿತ್ರ ವೈರಲ್ ಆಯ್ತೆಂದರೆ ಅದೊಂದು ಚಿತ್ರದಿಂದಾಗಿ ಮೊನಲಿ

11 Mar 2026 6:32 pm
‘ಧುರಂಧರ್ 2’ ಅಬ್ಬರ: 3.50 ಲಕ್ಷ ಟಿಕೆಟ್ ಮಾರಾಟ, ಗಳಿಸಿದ ಮೊತ್ತ ಎಷ್ಟು?

Dhurandhar 2 movie: ‘ಧುರಂಧರ್ 2’ ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲ ದಿನಗಳಾಗಿವೆ. ಭಾರಿ ಮೊತ್ತಕ್ಕೆ ಈ ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್​​ಗಳು ಮಾರಾಟ ಆಗುತ್ತಿವೆ. ಟಿಕೆಟ್ ಬೆಲೆ ಹೆಚ್ಚಿದ್ದರೂ ಸ

11 Mar 2026 6:09 pm
ನನ್ನ ದೇಹವನ್ನು ನೀನು ಛೇದಿಸಿ ಪಾಠ ಮಾಡಬೇಕು: ಶತಾಯುಷಿ ತಾಯಿಯ ಆಸೆ ಈಡೇರಿಸಿದ ಪುತ್ರ!

ಬೆಳಗಾವಿಯ ಶತಾಯುಷಿ ಸುಶೀಲಾದೇವಿ ರಾಮಣ್ಣವರ್ 101ನೇ ವಯಸ್ಸಿನಲ್ಲಿ ದೇಹದಾನ ಮಾಡಿ ಮಾದರಿಯಾಗಿದ್ದಾರೆ. ಅವರ ವೈದ್ಯ ಪುತ್ರನೇ ತಾಯಿಯ ದೇಹವನ್ನು ಛೇದಿಸಲಿದ್ದಾರೆ. ಈ ಕುಟುಂಬ ದೇಹದಾನದ ಬಗ್ಗೆ ಸಾವಿರಾರು ಜನರಲ್ಲಿ ಜಾಗೃತಿ ಮೂಡಿ

11 Mar 2026 6:01 pm
25 ದಿನದೊಳಗೆ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡುವಂತಿಲ್ಲ; ಸರ್ಕಾರದಿಂದ ಹೊಸ ನಿಯಮ ಜಾರಿ

ನೀವು ಎಲ್​ಪಿಜಿ ಸಿಲಿಂಡರ್ ಗ್ರಾಹಕರಾಗಿದ್ದರೆ ಒಂದು ಸಿಲಿಂಡರ್ ತೆಗೆದುಕೊಂಡ ದಿನದಿಂದ 26 ದಿವಸದ ಒಳಗೆ ಮತ್ತೊಂದು ಸಿಲಿಂಡರ್ ಬುಕಿಂಗ್ ಆಗುವುದಿಲ್ಲ. 25 ದಿನ ಕಳೆದ ನಂತರ ಅಂದರೆ 26ನೇ ದಿನದ ಬಳಿಕ ಮತ್ತೆ ಗ್ಯಾಸ್ ಬುಕ್ ಮಾಡಬಹುದು.

11 Mar 2026 5:59 pm
ಗೆದ್ದವರಿಗಷ್ಟೆ ಅಲ್ಲ ಆಸ್ಕರ್ ನಾಮಿನಿಗಳಿಗೆ ಸಿಗಲಿದೆ 3 ಕೋಟಿ ಮೌಲ್ಯದ ಉಡುಗೊರೆಗಳು

Oscars 2026: ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇವಲ ಕೆಲವೇ ಕೆಲವು ತಾರೆಗಳು ಮಾತ್ರ ಆಸ್ಕರ್ ಗೆಲ್ಲುತ್ತಾರೆ. ಅವರಿಗೆ ಚಿನ್ನ ಲೇಪಿದ ಮೂರ್ತಿಯ ಜೊತೆಗೆ ನಗದು ಬಹುಮಾನವೂ ಸಿಗುತ್ತದೆ. ಆದರೆ ನಾಮಿನೇಷನ್ ಪಡೆದವರಿಗೆ ಏನೂ ಇಲ್ಲ

11 Mar 2026 5:27 pm
ಕರ್ನಾಟಕದ ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಎದುರಾಯ್ತು ಗ್ಯಾಸ್ ಸಮಸ್ಯೆ

ಅಮೆರಿಕ –ಇಸ್ರೇಲ್‌ ಮತ್ತು ಇರಾನ್‌ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ಭಾರತದಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕ

11 Mar 2026 5:08 pm
ಹರೀಶ್ ರಾಣಾ ದಯಾಮರಣದ ತೀರ್ಪಿಗೆ ಅಡಿಪಾಯ ಹಾಕಿತ್ತು ಅರುಣಾ ಶಾನಭಾಗ್ ಕೇಸ್; ಏನಿದು ಪ್ರಕರಣ?

ಇಂದು 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ಎಂಬ ವ್ಯಕ್ತಿಗೆ ದಯಾಮರಣ ನೀಡಲು ಕೋರ್ಟ್ ಅನುಮತಿ ನೀಡುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿದೆ. ದಯಾಮರಣ ಎಂದರೆ ರೋಗಿಯನ್ನು ಜೀವಂತವಾಗಿಡಲು ನೀಡಲಾಗುವ ಜೀವ ಉಳಿಸುವ ಚಿಕಿತ್ಸೆ

11 Mar 2026 5:03 pm
ಬೇಸಿಗೆಯಲ್ಲಿ ಬೆವರಿನ ವಾಸನೆಯನ್ನು ಹೋಗಲಾಡಿಸಿ, ದಿನವಿಡೀ ಫ್ರೆಶ್‌ ಆಗಿರಲು ಏನು ಮಾಡಬೇಕು?

ಬೇಸಿಗೆಯಲ್ಲಿ ತುಂಬಾ ಶಾಖ ಇರುವ ಕಾರಣ, ದೇಹ ವಿಪರೀತವಾಗಿ ಬೆವರುತ್ತದೆ. ಪರ್‌ಫ್ಯೂಮ್‌ ಹಾಕಿದ್ರೂ ಬೆವರಿನ ವಾಸನೆ ಮಾತ್ರ ಹೋಗುವುದಿಲ್ಲ. ಈ ಬೆವರಿನ ದುರ್ವಾಸನೆಯ ಕಾರಣದಿಂದಾಗಿ ಅನೇಕರು ಮುಜುಗರಕ್ಕೊಳಗಾಗುತ್ತಾರೆ. ಹೀಗಿರುವ

11 Mar 2026 5:03 pm
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ

ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಯಾದಗಿರಿ ಜಿಲ್ಲೆಯಲ್ಲಿ ಚಿನ್ನ ಹಾಗೂ ಇತರೆ ಖನಿಜ ನಿಕ್ಷೇಪಗಳಿಗಾಗಿ ಮಹತ್ವದ ಶೋಧ ಕಾರ್ಯ ಆರಂಭಿಸಿದೆ. ಗುರುಮಠಕಲ್ ತಾಲ್ಲೂಕಿನ ಕಂದಕೂರು, ಎಲ್ಹೇರಿ ಭಾಗದಲ್ಲಿ ಮಾರ್ಚ್ 31ರ ವರೆಗೆ ಹ

11 Mar 2026 4:57 pm
Video: ಬದುಕು ನಿತ್ಯ ನಿರಂತರ ಹೋರಾಟ; ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ

ತಾಯಿಯ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಒಬ್ಬ ಮಹಿಳೆ ತಾಯಿ ಹಾಗೂ ತಂದೆ ಎರಡು ಆಗಿ ಮಕ್ಕಳಿಗೆ ಭದ್ರ ಭವಿಷ್ಯ ಕಟ್ಟಿಕೊಡುತ್ತಾಳೆ. ಈ ದೃಶ್ಯ ನೋಡಿದ್ರೆ ನಿಮಗೂ ಹಾಗೆಯೇ ಅನಿಸಬಹುದು. ಇದೀಗ ತನ್ನ ಪುಟ್ಟ ಪ್ರಪಂಚವಾ

11 Mar 2026 4:55 pm
ಸೆಕೆಯೆಂದು ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು: ಸಾವಲ್ಲೂ ಒಂದಾದ ಆಪ್ತ ಸ್ನೇಹಿತರು

ಹುಬ್ಬಳ್ಳಿಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಹೊಂಡದಲ್ಲಿ ಈಜಲು ಹೋಗಿ ದುರಂತ ಅಂತ್ಯ ಕಂಡಿದ್ದಾರೆ. ತೀವ್ರ ಬಿಸಿಲಿನ ಹಿನ್ನೆಲೆ ದೇಹ ತಂಪುಮಾಡಿಕೊಳ್ಳೋಣ ಎಂದು ಮನೆ ಸಮೀಪ ಇರುವ ಹೊಂಡಕ್ಕೆ ಯುವಕರು ತೆರಳಿದ್ದರು. ಇಬ್ಬರ

11 Mar 2026 4:47 pm
Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?

2026ರ ಯುಗಾದಿಯ ಪರಾಭವನಾಮ ಸಂವತ್ಸರದಲ್ಲಿ ಮೀನ ರಾಶಿಯವರಿಗೆ ಡಾ. ಬಸವರಾಜ ಗುರೂಜಿಯವರು ಭವಿಷ್ಯ ನುಡಿದಿದ್ದಾರೆ. ಶನಿ ಸಾಡೇ ಸಾತಿಯ ಮಧ್ಯಭಾಗದಲ್ಲಿದ್ದರೂ ಆತಂಕಪಡುವ ಅಗತ್ಯವಿಲ್ಲ. ಆರ್ಥಿಕ ಪ್ರಗತಿ, ಉದ್ಯೋಗ ಯೋಗವಿದ್ದರೂ ಮಕ್ಕಳ

11 Mar 2026 4:33 pm
ಕೊನೆಗೂ ಕೊಪ್ಪಳ ಜನರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ: ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಕೊಪ್ಪಳ ಜಿಲ್ಲೆಯಲ್ಲಿ ಕಾರ್ಖಾನೆಗಳು ಹೊರಸೂಸುವ ವಿಷಕಾರಿ ಹೊಗೆ ತಡೆಯುವಿಕೆಗೆ ಜಿಲ್ಲೆಯ ಜನರ ಹೋರಾಟ ಮುಂದುವರೆದಿದೆ. ಸಾರ್ವಜನಿಕರ ಆಕ್ರೋಶದ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ, ಐದು ಕಾರ್ಖಾನೆಗಳಿಗೆ ನೋಟಿಸ್ ನೀಡಿದ್ದು, ಆ

11 Mar 2026 4:29 pm
ಅಸಮಾಧಾನ ಸ್ಫೋಟ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

ಕರ್ನಾಟಕ ಬಿಜೆಪಿ (Karnataka BJP) ಪಾಳಯದಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ. ರಾಜ್ಯಾಧ್ಯಕ್ಷ ಹುದ್ದೆ ಸಂಬಂಧ ಬಣ ರಾಜಕೀಯ ತಣ್ಣಗಾಯ್ತು ಎನ್ನುವಷ್ಟರಲ್ಲಿ ಮತ್ತೊಂದು ಪಕ್ಷದಲ್ಲಿ ಮತ್ತೊಂದು ಬೆಳವಣಿಗೆಯಾಗಿದ್ದು, ಪಶ್ಚಿಮ ಪದವೀಧರ

11 Mar 2026 4:28 pm
ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್​​: ತನಿಖೆ ವೇಳೆ ಸಿಸಿಟಿವಿ ರಹಸ್ಯ ಬಯಲು

ಅಮೃತಹಳ್ಳಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪ್ರಮುಖ ಮಾಹಿತಿ ಬಯಲಾಗಿದೆ. ಆರೋಪಿಗಳು ಪಾರ್ಟಿ ನಡೆಸಿದ್ದ ವಿಲ್ಲಾದ ಸಿಸಿಟಿವಿ ದೃಶ್ಯಗಳು ಪತ್ತೆಯಾಗಿವೆ. ಗೋವಾದಿಂದ ತಂದ ಮಾದಕ ವಸ್ತುಗಳನ್ನು (ಎಕ್ಸ್‌ಟೆಸಿ ಮಾತ್ರೆಗಳು) ಕಾಲೇಜು

11 Mar 2026 4:01 pm
Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

2026ರ ಪರಾಭವನಾಮ ಸಂವತ್ಸರದ ಯುಗಾದಿ ಕುಂಭ ರಾಶಿಯವರಿಗೆ ಉತ್ಸಾಹ ಮತ್ತು ಪ್ರಗತಿಯ ವರ್ಷವಾಗಲಿದೆ ಎಂದು ಡಾ. ಬಸವರಾಜ ಗುರೂಜಿ ಭವಿಷ್ಯ ನುಡಿದಿದ್ದಾರೆ. ಸಾಡೆ ಸಾತಿಯ ಕೊನೆಯ ಭಾಗದಲ್ಲಿದ್ದರೂ, ಈ ವರ್ಷದಲ್ಲಿ ಕುಟುಂಬ ಪ್ರಗತಿ, ಆರ್ಥಿ

11 Mar 2026 3:47 pm
ಚೀನಾ ಲಿಂಕ್ ಹೊಂದಿರುವ ಮಂಗಳೂರಿನ ಸೈಬರ್ ವಂಚಕರ ಬಂಧನ

ಚೀನಾ ಲಿಂಕ್ ಇರುವ ಮಂಗಳೂರಿನ ಇಬ್ಬರು ಸೈಬರ್ ವಂಚಕರನ್ನು ಬಂಧಿಸಲಾಗಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ರಾಜ್ಯ ಸೈಬರ್ ಕಮಾಂಡ್ ಯೂನಿಟ್​ನಿಂದ ಮತ್ತಿಬ್ಬರನ್ನು ಬಂಧಿಸಲಾಗಿದೆ. ಮ್ಯೂಲ್ ಖಾ

11 Mar 2026 3:47 pm
Video: ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ, ಫುಕೆಟ್​ನ ರನ್​ವೇನಲ್ಲಿ ಸಿಲುಕಿದ ಏರ್ ಇಂಡಿಯಾ

ಹೈದರಾಬಾದ್‌ನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಇಂದು ಥೈಲ್ಯಾಂಡ್‌ನ ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರ್ಡ್ ಲ್ಯಾಂಡಿಂಗ್ ಮಾಡಿದೆ. ಇದರ ಪರಿಣಾಮವಾಗಿ ಚಕ್ರ ಪುಡಿ ಪುಡಿಯಾಗಿದೆ. ವಿಮಾನ ನಿಲ್ದ

11 Mar 2026 3:38 pm
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು

ಅಮೆರಿಕ –ಇಸ್ರೇಲ್‌ ಮತ್ತು ಇರಾನ್‌ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆ ಕಂಡಿದೆ. ಇ

11 Mar 2026 3:35 pm
ಮಲೈಕಾ ಫೋಟೋ ವೈರಲ್: ‘ನಮ್ಮ ಸಂಬಂಧ ಆ ರೀತಿ ಇಲ್ಲ’ ಎಂದ ಸೋರಬ್ ಬೇಡಿ

ಮಲೈಕಾ ಅರೋರಾ ಮತ್ತು ಸೋರಬ್ ಬೇಡಿ ಸಿಕ್ಕಾಪಟ್ಟೆ ಕ್ಲೋಸ್ ಆಗಿರುವ ಫೋಟೋಗಳು ವೈರಲ್ ಆಗಿವೆ. ಹಾಗಾಗಿ ಅವರಿಬ್ಬರ ಸಂಬಂಧದ ಬಗ್ಗೆ ಜನರಿಗೆ ಅನುಮಾನ ಮೂಡಿದೆ. ನೆಟ್ಟಿಗರು ಕೆಟ್ಟ ಕಮೆಂಟ್ ಮಾಡಿದ್ದಾರೆ. ಟ್ರೋಲ್ ಕಾಟ ಜಾಸ್ತಿ ಆದ ಬಳಿ

11 Mar 2026 3:32 pm
NCERT ಪುಸ್ತಕ ವಿವಾದ; ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ಬರೆದ ಲೇಖಕರಿಗೆ ಸುಪ್ರೀಂ ಕೋರ್ಟ್ ನಿಷೇಧ

NCERT ಪಠ್ಯ ವಿವಾದಕ್ಕೆ ಸಂಬಂಧಿಸಿದಂತೆ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ಬರೆದ ಲೇಖಕರನ್ನು ಕಪ್ಪು ಪಟ್ಟಿಗೆ ಸೇರಿಸಲು ಹಾಗೂ ಅವರು ಇನ್ನು ಯಾವುದೇ ಪಠ್ಯಕ್ರಮ ತಂಡದಲ್ಲಿ ಭಾಗಿಯಾಗದಂತೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದ

11 Mar 2026 3:15 pm
ಗರ್ಲ್​​​ಫ್ರೆಂಡ್​​ನ ಅಭಿಮಾನಿಗಳಿಗೆ ಪರಿಚಯಿಸಿದ ಸ್ಟಾರ್ ನಟ

Bellamkonda Sreenivas Engagment : ತೆಲುಗು ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಅವರು ಸೋಮವಾರ (ಮಾರ್ಚ್ 9) ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈಗ ಅವರು ತಮ್ಮ ಗರ್ಲ್​​​ಫ್ರೆಂಡ್​​ನ ಪರಿಚಯಿಸಿದ್ದಾರೆ. ಈ ಸಂದರ್ಭ

11 Mar 2026 3:10 pm
ಯಾರೂ ಸಹ ನನಗೆ ಕರೆ ಮಾಡಿಲ್ಲ…ಗೌತಮ್ ಗಂಭೀರ್ ಬೇಸರ

Gautam Gambhir: ಗೌತಮ್ ಗಂಭೀರ್ ಟೀಮ್ ಇಂಡಿಯಾದ ಮುಖ್ಯ ಕೋಚ್ ಆದ ಬಳಿಕ ಭಾರತ ತಂಡವು ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಇದಾಗ್ಯೂ ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಪ್ರದರ್ಶನ ಅಷ್ಟಕ್ಕಷ್ಟೇ. ಅದರಲ

11 Mar 2026 3:09 pm
ರಿಯಲ್ ಎಸ್ಟೇಟ್ ಏಜೆಂಟ್​ನನ್ನು ಅಪಹರಿಸಿ ಹತ್ಯೆ ಕೇಸ್​: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಬೆಂಗಳೂರಿನ ಆನೇಕಲ್‌ನಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣ ಮತ್ತು ಹತ್ಯೆ ಪ್ರಕರಣದಲ್ಲಿ ದೊಡ್ಡ ತಿರುವು ಸಿಕ್ಕಿದೆ. ಆನೇಕಲ್ ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ. ಮಾರ್ಚ್ 8ರಂದು ರಿಯಲ

11 Mar 2026 3:00 pm
Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ

2026ರ ಯುಗಾದಿ ಮಕರ ರಾಶಿಯವರಿಗೆ ಅದೃಷ್ಟ ತರಲಿದೆ. ಶನಿ ಮೂರನೇ ಮನೆಯಲ್ಲಿ ಸಂಚರಿಸುತ್ತಾ, ಶ್ರಮಕ್ಕೆ ತಕ್ಕ ಫಲ ನೀಡಲಿದ್ದಾನೆ. ಆರ್ಥಿಕವಾಗಿ ಶುಭವಾಗಿದ್ದು, ರಾಜಕೀಯ ಹಾಗೂ ಉದ್ಯೋಗದಲ್ಲಿ ಪ್ರಗತಿ ಇರುತ್ತದೆ. ಆರೋಗ್ಯದ ಬಗ್ಗೆ ಜಾಗ್

11 Mar 2026 3:00 pm
ಪಿಜಿಗಳಲ್ಲಿಲ್ಲ ಮಧ್ಯಾಹ್ನದ ಊಟ, ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ: ಸಿಲಿಂಡರ್​​ ಕೊರತೆ ಮತ್ತಷ್ಟು ಉಲ್ಬಣ

ಕರ್ನಾಟಕದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯಿಂದಾಗಿ ಬೆಂಗಳೂರಿನ ಪಿಜಿಗಳಲ್ಲಿ ಮಧ್ಯಾಹ್ನದ ಊಟ ನಿಲ್ಲಿಸಲಾಗಿದೆ. ವಾಣಿಜ್ಯ ಸಿಲಿಂಡರ್‌ಗಳ ಅಭಾವದಿಂದ ಪಿಜಿ ನಿವಾಸಿಗಳು ಮತ್ತು ಹೋಟೆಲ್‌ಗಳು ತೊಂದರೆ ಅನುಭವಿಸುತ

11 Mar 2026 2:57 pm
ಶುಕ್ರಾದಿತ್ಯ ಸಂಯೋಗ: ಈ 6 ರಾಶಿಯವರು ಹೇಳಿದ್ದೇ ನಡೆಯುವುದು, ಆದ್ರೆ ಇದೊಂದು ಕೆಲಸ ಮಾಡಬೇಡಿ

ಮಾರ್ಚ್ 15 ರಿಂದ 25 ರವರೆಗೆ ಮೀನ ರಾಶಿಯಲ್ಲಿ ಸೂರ್ಯ ಮತ್ತು ಶುಕ್ರರ ಸಂಯೋಜನೆಯಿಂದ ಶುಕ್ರಾದಿತ್ಯ ಯೋಗ ಉಂಟಾಗಲಿದೆ. ಈ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪ್ರಭಾವ ಬೀರುತ್ತದೆ. ಕೆಲವು ರಾಶಿಗಳಿಗೆ ಆರ್ಥಿಕ ಲಾಭ, ಉದ್ಯೋಗದಲ

11 Mar 2026 2:28 pm
ವಿಧಾನಸಭೆಯಲ್ಲೂ ಸಿಲಿಂಡರ್​​ ಕೊರತೆ ಗದ್ದಲ: ಆಡಳಿತ ಮತ್ತು ವಿಕ್ಷದ ನಡುವೆ ವಾಕ್ಸಮರ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕರ್ನಾಟಕದಲ್ಲಿ ಸಿಲಿಂಡರ್ ಕೊರತೆ ಉಂಟಾಗಿದ್ದು, ಹೋಟೆಲ್ ಉದ್ಯಮ ಮತ್ತು ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವಿಷಯ ವಿಧಾನಸಭೆಯಲ್ಲಿ ದೊಡ್ಡ ಗದ್ದಲಕ್ಕೆ ಕಾರಣವಾಗಿದೆ. ಶೂನ್ಯ

11 Mar 2026 2:10 pm
Video: ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್

ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್​ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌

11 Mar 2026 1:28 pm
ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!

ಬೆಂಗಳೂರಿನಲ್ಲಿ ಕೊಲೆ ಆರೋಪಿಯೋರ್ವನ ಮೇಲೆ ದಾಳಿ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರೋಬ್ಬರಿ 68 ಬಾರಿ ಮಾರಣಾಂತಿಕವಾಗಿ ಕೊಚ್ಚಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರೂ ವ್ಯಕ್ತಿ ಪವಾಡ ಸದೃಶ ಎಂಬಂತೆ ಬ

11 Mar 2026 12:59 pm
“ಯಾವ ಪುರುಷಾರ್ಥಕ್ಕೆ ನಿಗಮದ ಅಧ್ಯಕ್ಷರ ನೇಮಕ ಮಾಡಿದ್ರಿ?”: ಸಚಿವ ತಂಗಡಗಿ ವಿರುದ್ಧ ಗುಡುಗಿದ ಶಾಸಕ ಸುನೀಲ್ ಕುಮಾರ್

ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಸುನೀಲ್ ಅವರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಿಗಮ ನೋಂದಣಿಯಾಗುವ ಎಂಟು ತಿಂಗಳ ಮೊದಲೇ ಅಧ್ಯಕ್ಷರನ್ನು ನೇಮಕ ಮಾಡಿದ್ದೇಕ

11 Mar 2026 12:59 pm
ಹೋಳಿ ಆಚರಿಸಲು ಮನೆಗೆ ಬಂದಿದ್ದ ಮಗಳು 13ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಹೋಳಿ ಆಚರಣೆಗೆಂದು ಮನೆಗೆ ಬಂದಿದ್ದ ಯುವತಿ ಅಪಾರ್ಟ್​ಮೆಂಟ್​ನ 13ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. 25 ವರ್ಷದ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀ

11 Mar 2026 12:42 pm
ತಮಿಳಿನ ದಿಗ್ಗಜ ನಟ, ಮಾಜಿ ಸಿಎಂ ಎಂಜಿಆರ್​​ ಬಗ್ಗೆ ತೆಲುಗು ಹಿರಿಯ ನಟನ ಕೀಳು ಹೇಳಿಕೆ

Legendary actor MGR: ಪದ್ಮಶ್ರೀ ಪುರಸ್ಕೃತ ತೆಲುಗು ಚಿತ್ರರಂಗದ ಹಿರಿಯ ನಟರೊಬ್ಬರು, ಘನತೆ ಮರೆತು, ತಮಿಳಿನ ಸೂಪರ್ ದಿಗ್ಗಜ ನಟ, ಮಾಜಿ ಸಿಎಂ ಸಹ ಆಗಿದ್ದ ಎಂಜಿಆರ್ ಬಗ್ಗೆ ತೀರ ಕೀಳಾಗಿ ಮಾತನಾಡಿದ್ದಾರೆ. ತೆಲುಗಿನ ಹಿರಿಯ ನಟರೊಬ್ಬರನ್ನು ಹೊಗ

11 Mar 2026 12:31 pm
Kalashtami 2026: ಇಂದು ಕಾಲಾಷ್ಟಮಿ; ಈ ದಿನದ ವಿಶೇಷತೆ ಮತ್ತು ಮಹತ್ವ ತಿಳಿಯಿರಿ

ಕಾಲಾಷ್ಟಮಿ ಪ್ರತಿ ತಿಂಗಳು ಆಚರಿಸುವ ಕಾಲ ಭೈರವನಿಗೆ ಅರ್ಪಿತವಾದ ಪ್ರಮುಖ ಹಬ್ಬ. ಈ ದಿನ ಶಿವನ ಉಗ್ರ ರೂಪವಾದ ಕಾಲ ಭೈರವನನ್ನು ಪೂಜಿಸುವುದರಿಂದ ಭಯ, ನಕಾರಾತ್ಮಕ ಶಕ್ತಿ ಮತ್ತು ಶನಿ-ರಾಹುವಿನ ದುಷ್ಟ ಪ್ರಭಾವಗಳು ದೂರವಾಗುತ್ತವೆ.

11 Mar 2026 12:30 pm
ಎಲ್​ಪಿಜಿ ಕೊರತೆ: ರಿಲಯನ್ಸ್‌ನಿಂದ ಜಾಮ್‌ನಗರದಲ್ಲಿ ಅನಿಲ ಉತ್ಪಾದನೆ ಹೆಚ್ಚಳದ ಬಗ್ಗೆ ಘೋಷಣೆ

ಮಧ್ಯಪ್ರಾಚ್ಯ ಯುದ್ಧದಿಂದ ಎದುರಾದ ಎಲ್​ಪಿಜಿ ಕೊರತೆ ನೀಗಿಸಲು ರಿಲಯನ್ಸ್ ಇಂಡಸ್ಟ್ರೀಸ್ ಮಹತ್ವದ ಘೋಷಣೆ ಮಾಡಿದೆ. ಜಾಮ್‌ನಗರ ಸಂಸ್ಕರಣಾಗಾರದಲ್ಲಿ ಎಲ್​ಪಿಜಿ ಉತ್ಪಾದನೆಯನ್ನು ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸಲು ನಿರ್ಧರಿ

11 Mar 2026 12:26 pm
‘ಆಸೆ’ ಧಾರಾವಾಹಿಯಲ್ಲಿ ಭಾವನೆಗಳ ಪಯಣ; ಸೂರ್ಯ ಪಾತ್ರಧಾರಿ ನಿನಾದ್ ಏನಂತಾರೆ?

ಸ್ಟಾರ್ ಸುವರ್ಣದ ಜನಪ್ರಿಯ ‘ಆಸೆ’ ಧಾರಾವಾಹಿಯಲ್ಲಿ ಸೂರ್ಯನಾಗಿ ಮಿಂಚುತ್ತಿರುವ ನಿನಾದ್ ಹರಿತ್ಸ, 800 ಸಂಚಿಕೆಗಳ ಯಶಸ್ವಿ ಪಯಣವನ್ನು ಹಂಚಿಕೊಂಡಿದ್ದಾರೆ. ಮಧ್ಯಮ ವರ್ಗದ ಕಥಾ ಹಂದರ, ಭಾವನಾತ್ಮಕ ಸನ್ನಿವೇಶಗಳು ಧಾರಾವಾಹಿಗೆ ಶಕ

11 Mar 2026 12:16 pm
Video: ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ, ಓಡಿಹೋಗಲು ಗಾಡಿಯಲ್ಲಿ ಪೆಟ್ರೋಲ್ ಇಲ್ಲದೆ ಸಿಕ್ಕಾಕ್ಕೊಂಡ

ಬೈಕ್​​ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಕಳ್ಳನೊಬ್ಬ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ದೋಚಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ವೆನ್ನಪ್ಪುವಾದ ಥಂಬರವಿಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ

11 Mar 2026 12:10 pm
ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ ಮಾಡಿದ್ದೇ ತಡ ಮಂಗಳೂರು ಕಾಲೇಜು ವಿದ್ಯಾರ್ಥಿಗಳ ನಡುವೆ ಬಿಗ್​​ ಫೈಟ್

ಮಂಗಳೂರಿನ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ NSUI ಮತ್ತು ABVP ಕಾರ್ಯಕರ್ತರ ನಡುವೆ ರಾಜಕೀಯ ಕಿಚ್ಚು ಭುಗಿಲೆದ್ದಿದೆ. NSUI ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ABVP ಪ್ರತಿಭಟನ

11 Mar 2026 12:08 pm
ವೇತನ‌ ಸಿಗದೆ ಪೊಲೀಸ್ ಸಿಬ್ಬಂದಿ ಪರದಾಟ: ಸಂಬಳ ನೀಡಲೂ ಸರ್ಕಾರದ ಬಳಿ ಇಲ್ವಾ ಹಣ?

ಕರ್ನಾಟಕದಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಗೆ ಫೆಬ್ರವರಿ ತಿಂಗಳ ವೇತನ ವಿಳಂಬವಾಗಿರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ಮನೆ ಬಾಡಿಗೆ, ಸಾಲದ ಕಂತುಗಳು ಬಾಕಿ ಉಳಿದಿದ್ದು, ಪೊಲೀಸರು ಪರದಾಡುತ್ತಿದ್ದಾರೆ. ಈ ಬಗ್ಗೆ ಪ್ರತ

11 Mar 2026 12:01 pm
ಹೊಸ ಉದ್ಯಮಕ್ಕೆ ಕೈ ಹಾಕಿದ ಅಲ್ಲು ಅರ್ಜುನ್, ಮಹೇಶ್ ಬಾಬುಗೆ ಠಕ್ಕರ್

Allu Arjun business: ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕ

11 Mar 2026 11:42 am
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂಪಾಯಿಗೆ ಏರಿಕೆ?

ಹುಬ್ಬಳ್ಳಿಯ ಹೋಟೆಲ್ ಉದ್ಯಮವು ತೀವ್ರ LPG ಸಿಲಿಂಡರ್ ಕೊರತೆಯಿಂದ ತತ್ತರಿಸಿದೆ. ಮಾಲೀಕರು 4,000-5,000 ನೀಡಲು ಸಿದ್ಧವಿದ್ದರೂ ಸಿಲಿಂಡರ್‌ಗಳು ಲಭ್ಯವಿಲ್ಲ. ಇದರಿಂದ ದೋಸೆ, ಪೂರಿ ಮುಂತಾದ ಖಾದ್ಯಗಳ ತಯಾರಿಕೆಯನ್ನು ನಿಲ್ಲಿಸಿ, ಕಾರ್ಮಿ

11 Mar 2026 11:39 am
Unibrow Astrology: ಎರಡು ಹುಬ್ಬುಗಳು ಪರಸ್ಪರ ಸಂಧಿಸಿದ್ದರೆ ಅಶುಭವೇ? ಶಾಸ್ತ್ರಗಳು ಹೇಳುವುದೇನು?

ಜೋಡು ಹುಬ್ಬು ಅಥವಾ ಹುಬ್ಬುಗಳ ರಚನೆಯ ಕುರಿತು ಪುರಾತನ ನಂಬಿಕೆಗಳು, ಜ್ಯೋತಿಷ್ಯ ಶಾಸ್ತ್ರದ ವಿಶ್ಲೇಷಣೆ ಮತ್ತು ಅವು ವ್ಯಕ್ತಿಯ ಭವಿಷ್ಯ, ಅದೃಷ್ಟದ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದರ ಕುರಿತು ಇಲ್ಲಿ ವಿವರವಾಗಿ ಚರ್ಚಿಸಲ

11 Mar 2026 11:38 am
13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ್​ ಅನುಮತಿ

ಕಳೆದ ಹದಿಮೂರು ವರ್ಷಗಳಿಂದ ಕೋಮಾ(Coma)ದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ್​ ಇಂದು(ಮಾರ್ಚ್​ 11) ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು ಸಾಧ್ಯವಾಗದೆ ಜೀವಂತ ಶವದಂತಾಗಿದ್ದಾನೆ. ಆತನ ವೃದ್ಧ ಪೋಷಕರು, ಅವರ ಚೇತ

11 Mar 2026 11:35 am
Video: ಪಿಜಿಯಿಂದ ಅಪಾರ್ಟ್ಮೆಂಟ್‌ಗೆ ಶಿಫ್ಟ್ ಆದಾಗ ತನ್ನ ಖರ್ಚು ವೆಚ್ಚ ವಿವರಿಸಿದ ಬೆಂಗಳೂರಿನ ಮಹಿಳೆ

ಇಂದಿನ ದುಬಾರಿ ದುನಿಯಾದಲ್ಲಿ ಬದುಕೋದೇ ಕಷ್ಟ. ದೊಡ್ಡ ದೊಡ್ಡ ನಗರಗಳಲ್ಲಿ ತಿಂಗಳಿಗೆ ಲಕ್ಷ ಲಕ್ಷ ದುಡಿಯುತ್ತಿದ್ರೂ ಖರ್ಚು ವೆಚ್ಚಗಳಿಗೆ ಲಗಾಮು ಹಾಕದೇ ಇದ್ರೆ ಒಂದೇ ಒಂದು ರೂಪಾಯಿ ಉಳಿಯಲ್ಲ. ಬೆಂಗಳೂರಿನ ಮಹಿಳೆಯೊಬ್ಬರು ಪಿಜಿ

11 Mar 2026 11:13 am
Video: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ ಅಲ್ಲೇ ಹೋಯ್ತು ಪ್ರಾಣ

ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್

11 Mar 2026 11:10 am
ಪಾಡ್‌ಕ್ಯಾಸ್ಟ್‌ನಲ್ಲಿ ಪತ್ನಿಗೆ ವಿಚ್ಛೇದನ ನೀಡಿದ ಕೋಟ್ಯಾಧಿಪತಿ ಯೂಟ್ಯೂಬರ್

ಪಾಕಿಸ್ತಾನದ ಜನಪ್ರಿಯ ಯೂಟ್ಯೂಬರ್ ರಜಬ್ ಬಟ್ ತಮ್ಮ ಪತ್ನಿ ಎಮಾನ್ ಫಾತಿಮಾ ಅವರಿಗೆ ವಿಚ್ಛೇದನ ನೀಡುತ್ತಿದ್ದಾರೆ. ಒಂದೂವರೆ ವರ್ಷದ ದಾಂಪತ್ಯದ ನಂತರ ರಜಬ್ ಪಾಡ್‌ಕ್ಯಾಸ್ಟ್‌ನಲ್ಲಿ ಈ ವಿಷಯ ಬಹಿರಂಗಪಡಿಸಿದ್ದು, ಪತ್ನಿ ಮತ್ತು

11 Mar 2026 11:08 am
ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು

ಬೆಂಗಳೂರು ಗ್ರಾಮಾಂತರ ಮಾಗಡಿ ಬಳಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಕ್ಯಾಂಟರ್ ಚಾಲಕನಿಂದ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗದಲ್ಲಿ ಬಂದ ಕ್ಯಾಂಟರ್ ಸರಣಿ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ನಾಲ್ವರ

11 Mar 2026 10:57 am
ಬಾಬರ್​ನ  ಕೈಬಿಟ್ಟಿಲ್ಲ…ಬೇರೆಯವರಿಗೆ ಚಾನ್ಸ್ ನೀಡಲು ಹೊರಗಿಟ್ಟಿದ್ದೀವಿ ಅಷ್ಟೇ..!

Pakistan vs Bangladesh: ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ನಡುವಣ ಏಕದಿನ ಸರಣಿಯು ಮಾರ್ಚ್ 11 ರಿಂದ ಶುರುವಾಗಲಿದೆ. ಬಾಂಗ್ಲಾದಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಆದರೆ ಈ ಸರಣಿಗೆ ಆಯ್ಕೆ ಮಾಡಲಾದ

11 Mar 2026 10:53 am
ಕಂಗನಾ ರನೌತ್ ಮುಂದಿನ ಸಿನಿಮಾಕ್ಕೆ ಆ ಕರಾಳ ಘಟನೆ ಸ್ಪೂರ್ತಿ

Kangana Ranaut: ಸಂಸದೆಯೂ ಆಗಿರುವ ನಟಿ ಕಂಗನಾ ರನೌತ್, ಕಳೆದ ಕೆಲವಾರು ವರ್ಷಗಳಿಂದಲೂ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಿದ್ದಾರೆ. ಅದರಲ್ಲೂ ಐತಿಹಾಸಿಕ, ಸಾಮಾಜಿಕ ಕತೆಯುಳ್ಳ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿ

11 Mar 2026 10:51 am
ಅಕ್ಕ-ತಂಗಿ ಅಂದು, ಇಂದು; ರಶ್ಮಿಕಾ-ಶಿಮನ್ ಕ್ಯೂಟ್ ಫೋಟೋ ವೈರಲ್

ರಶ್ಮಿಕಾ ಮಂದಣ್ಣ ಅವರ ವೈರಲ್ ಮದುವೆ ಫೋಟೋಗಳು ಮತ್ತು ಸಹೋದರಿ ಶಿಮನ್ ಜೊತೆಗಿನ ಚಿತ್ರಗಳು ಗಮನ ಸೆಳೆದಿವೆ. ಉದಯಪುರದಲ್ಲಿ ನಡೆದ ಅದ್ದೂರಿ ವಿವಾಹ ಕಾರ್ಯಕ್ರಮದಲ್ಲಿ ಶಿಮನ್ ಕುಣಿದು ಕುಪ್ಪಳಿಸಿದ್ದಾಳೆ. 16 ವರ್ಷಗಳ ವಯಸ್ಸಿನ ಅಂ

11 Mar 2026 10:46 am
ರೈಲ್ವೆ ನಿಲ್ದಾಣದಲ್ಲಿ ದಿಕ್ಕೇ ತೋಚದೆ ನಿಂತ ಯುವತಿ, ಸಹಾಯಕ್ಕೆ ಬಂದ ಯೋಧ

ಅಪಾಯಕಾರಿ ಗಡಿಯಲ್ಲಿ ನಿಂತು ಶತ್ರುಗಳ ಹುಟ್ಟಡಗಿಸಿ, ನಮ್ಮನ್ನು ರಕ್ಷಣೆ ಮಾಡುವುದರಿಂದ ಹಿಡಿದು, ಯಾರು ಏನೇ ಅಪಾಯದಲ್ಲಿದ್ದರೂ ಅವರನ್ನು ಕಾಪಾಡಲು ಕೂಡ ಸೈನಿಕ(Soldier)ರು ಸದಾ ಸಿದ್ಧರಿರುತ್ತಾರೆ. ಇತ್ತೀಚೆಗೆ ಮಥುರಾದಿಂದ ದೆಹಲಿಗ

11 Mar 2026 10:36 am
Ugadi Horoscope 2026: ಯುಗಾದಿ ಬಳಿಕ ಈ ರಾಶಿಗೆ ಕೀರ್ತಿ, ಪ್ರತಿಷ್ಠೆ ಮತ್ತು ಅನಿರೀಕ್ಷಿತ ಧನಲಾಭ ಪ್ರಾಪ್ತಿ

2026ರ ಯುಗಾದಿ ಧನುಸ್ಸು ರಾಶಿಯವರಿಗೆ ಶುಭಕರವಾಗಿದ್ದು, ಆದಾಯದಲ್ಲಿ 14 ಪಟ್ಟು ಹೆಚ್ಚಳ ಹಾಗೂ ಉತ್ತಮ ಆರ್ಥಿಕ ಪ್ರಗತಿಯಾಗಲಿದೆ. ಸಂಬಂಧಗಳಲ್ಲಿ ಎಚ್ಚರಿಕೆ ಅಗತ್ಯವಿದ್ದರೂ, ಕೀರ್ತಿ, ಪ್ರತಿಷ್ಠೆ ಮತ್ತು ಅನಿರೀಕ್ಷಿತ ಧನಲಾಭ ಪ್ರಾಪ

11 Mar 2026 10:33 am
ರಜನೀಕಾಂತ್ ಸಿನಿಮಾನಲ್ಲಿ ಶಾರುಖ್ ಖಾನ್ ಪಾತ್ರ ಏನು?

Shah Rukh Khan: ‘ಜೈಲರ್’ ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ನಟಿಸಿದ್ದ ಕೆಲ ಅತಿಥಿ ನಟರುಗಳು ಈ ಸಿನಿಮಾನಲ್ಲಿಯೂ ನಟಿಸಲಿದ್ದಾರೆ. ಜೊತೆಗೆ ಹೆಚ್ಚುವರಿ ಸೇರ್ಪಡೆಯೆಂದರೆ ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ಅವರು ಸಹ ‘ಜೈಲರ್ 2’ ಸಿನಿ

11 Mar 2026 10:24 am
No Smoking Day 2026: ಧೂಮಪಾನ ತ್ಯಜಿಸಿ, ಆರೋಗ್ಯಕರ ಜೀವನವನ್ನು ನಡೆಸಿ

ಧೂಮಪಾನವು ಆರೋಗ್ಯದ ಮೇಲೆ ಆಳವಾದ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹೌದು ಧೂಮಪಾನದ ಅಭ್ಯಾಸವು ಕ್ಯಾನ್ಸರ್‌, ಶ್ವಾಸಕೋಶದ ಕಾಯಿಲೆಯಂತಹ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಧೂಮಪಾನವು ಆರೋಗ್ಯ

11 Mar 2026 10:19 am
ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!

New zealand vs South Africa: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಕಿವೀಸ್ ಪಡೆ ಫೈನಲ್​

11 Mar 2026 10:19 am
‘ನನಗೆ ವಿಚ್ಛೆದನ ಬಗ್ಗೆ ನಂಬಿಕೆ ಇಲ್ಲ, ಮದುವೆಗೂ ಮೊದಲು ನೂರು ಬಾರಿ ಯೋಚಿಸುವೆ’; ತ್ರಿಷಾ

ನಟಿ ತ್ರಿಷಾ ಕೃಷ್ಣನ್ ಹಳೆಯ ಹೇಳಿಕೆಯೊಂದು ದಳಪತಿ ವಿಜಯ್ ಜೊತೆಗಿನ ಸಂಬಂಧದ ಗಾಸಿಪ್ ಹಿನ್ನೆಲೆಯಲ್ಲಿ ವೈರಲ್ ಆಗಿದೆ. ಈ ಹಿಂದೆ ನಿಶ್ಚಿತಾರ್ಥ ಮುರಿದುಕೊಂಡಿದ್ದ ತ್ರಿಷಾ, ವಿಚ್ಛೇದನದಲ್ಲಿ ತನಗೆ ನಂಬಿಕೆಯಿಲ್ಲ ಎಂದಿದ್ದರು. ಮ

11 Mar 2026 10:13 am
ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ ಯಾರ ಕಾಲದ್ದು ಗೊತ್ತಾ? ಇದರ ಬೆಲೆ ಕೇಳಿದ್ರೆ ಶಾಕ್​​​ ಆಗುವುದು ಗ್ಯಾರಂಟಿ!

ಲಕ್ಕುಂಡಿಯಲ್ಲಿ ಪತ್ತೆಯಾದ 500-600 ವರ್ಷಗಳ ಹಳೆಯ ಚಿನ್ನದ ನಿಧಿಯು ಚಾಲುಕ್ಯ-ವಿಜಯನಗರ ಕಾಲದ ಅಪೂರ್ವ ದಾಖಲೆಯಾಗಿದೆ. ಇದು ಸಾಮಾನ್ಯ ಆಭರಣವಲ್ಲ, ಬದಲಿಗೆ ದೇವತೆಗಳಿಗೆ ಅರ್ಪಿಸಲಾಗಿದ್ದ 465 ಗ್ರಾಂ ಚಿನ್ನ, ರತ್ನಖಚಿತ ಒಡವೆಗಳಾಗಿವೆ.

11 Mar 2026 10:13 am
ಅರ್ಚಕನ ಸಾವು ಕೇಸ್‌ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅರ್ಚಕ ಸಿದ್ದಲಿಂಗಪ್ಪ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿ ಶಾಲಿನಿ, ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರ ಹರೀಶ್ ಮತ್ತು ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿದ್

11 Mar 2026 9:35 am
ಭಾರತ ತಂಡದೊಂದಿಗಿನ ‘ಅಂತರ’ಬೆಳೀತಾ ಹೋಗ್ತಿದೆ!

T20 World Cup 2026: ಟಿ20 ವಿಶ್ವಕಪ್​ನಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡ ಎಂಬ ವಿಶ್ವ ದಾಖಲೆಯನ್ನು ನಿರ್

11 Mar 2026 9:28 am
ಅಲ್ಲು ಅರ್ಜುನ್ ಫ್ಯಾನ್ಸ್ ರೆಡಿ ಆಗಿ; ಬರ್ತ್​ಡೇಗೆ ಸಿಗಲಿದೆ ದೊಡ್ಡ ಗಿಫ್ಟ್

ಅಲ್ಲು ಅರ್ಜುನ್ ಅವರ 43ನೇ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ಕಾದಿದೆ. ಏಪ್ರಿಲ್ 8 ರಂದು ಅಟ್ಲೀ ನಿರ್ದೇಶನದ ಅವರ ಹೊಸ ಸಿನಿಮಾದ ಟೈಟಲ್ ಅನಾವರಣಗೊಳ್ಳಲಿದೆ. ತಾತ್ಕಾಲಿಕವಾಗಿ AA22XA6 ಎಂದು ಹೆಸರಿಸಲಾದ ಈ ಚಿತ್ರದ

11 Mar 2026 9:17 am
ಹೊಸ ಗರ್ಲ್​​ ಫ್ರೆಂಡ್ ಎಂಟ್ರಿ…ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!

Hardik Pandya vs Krunal Pandya: ಪಾಂಡ್ಯ ಸಹೋದರರು ಮೊದಲಿನಿಂದಲೂ ಅತ್ಯಂತ ಆತ್ಮೀಯರಾಗಿದ್ದವರು. ಆದರೆ ಈಗ ಹಾರ್ದಿಕ್ ಅವರ ವೈಯಕ್ತಿಕ ಜೀವನದ ಬದಲಾವಣೆಗಳು ಅವರ ನಡುವಿನ ಅಂತರಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅಂದರೆ ಹಾರ್ದಿಕ್ ಪಾಂಡ್ಯ ಸ್

11 Mar 2026 8:53 am
‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 

‘ಲವ್ ಮಾಕ್ಟೇಲ್ 3’ ಸಿನಿಮಾ ಮಾರ್ಚ್ 19ಕ್ಕೆ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ, ಮಾರ್ಚ್ 18ರಂದು ‘ಲವ್ ಮಾಕ್ಟೇಲ್ 3’ ಚಿತ್ರದ ಪ್ರೀಮಿಯರ್ ಶೋಗಳು ಪ್ರಸಾರ ಕಾಣಲಿವೆ. ಈ ಬಗ್ಗೆ ಮಿಲನಾ ನಾಗರಾಜ್ ಅವರು ಮಾಹಿತಿ ಕೊಟ್ಟಿದ್ದಾ

11 Mar 2026 8:33 am
ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್: ತಪ್ಪಿದ ಭಾರೀ ಅನಾಹುತ

ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಬೃಹತ್ ತಗಡಿನ ಶೀಟ್ ಕುಸಿದು ದೊಡ್ಡ ಅನಾಹುತ ತಪ್ಪಿದೆ. ಬಸ್ಸ್‌ಗೆ ತಗುಲಿ ಕಳಚಿಬಿದ್ದ ಈ ಶೀಟ್, ತುಕ್ಕು ಹಿಡಿದ ಕ್ಲಿಪ್‌ಗಳಿಂದಾಗಿ ಬೀಳಲು ಸಿದ್ಧವಾಗಿತ್ತು. ಅದೃಷ್ಟ

11 Mar 2026 8:31 am
‘ಕಮ್ ಅರ್ಲಿ-ಗೋ ಅರ್ಲಿ’ ಮಹಿಳಾ ಸರ್ಕಾರಿ ನೌಕರರಿಗಾಗಿ ಹೊಸ ಯೋಜನೆ ಜಾರಿಗೊಳಿಸಿದ ಸರ್ಕಾರ

ಮಹಾರಾಷ್ಟ್ರ ಸರ್ಕಾರವು ಮಹಿಳಾ ಸರ್ಕಾರಿ ನೌಕರರಿಗಾಗಿ 'ಕಮ್ ಅರ್ಲಿ-ಗೋ ಅರ್ಲಿ' ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ, ಮುಂಬೈ ಮಹಾನಗರ ಪ್ರದೇಶದ ಮಹಿಳಾ ಉದ್ಯೋಗಿಗಳು 30 ನಿಮಿಷ ಮುಂಚಿತವಾಗಿ ಕಚೇರಿಗೆ ಬಂದು, ಅಷ್ಟೇ ಬೇಗ ಮನೆ

11 Mar 2026 8:30 am
IPL 2026: RCB ತಂಡದ ಮೊದಲ ಎದುರಾಳಿ ಫಿಕ್ಸ್​?

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಮ್ಯಾಚ್​ನಲ್ಲಿ ಸೌತ್ ಡರ್ಬಿಯ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಆರ್​ಸಿಬ

11 Mar 2026 8:17 am
“ಹೋಟೆಲ್ ಬಂದ್ ಮಾಡಿದ್ರೆ ನಮ್ಮ ಕುಟುಂಬದ ಗತಿ ಏನು?”: ರಾಜ್ಯದ ಹಲವು ಕಡೆ ಗ್ಯಾಸ್ ಸಿಲಿಂಡರ್ ಸಮಸ್ಯೆ

ಕರ್ನಾಟಕದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ತೀವ್ರ ಕೊರತೆ ಎದುರಾಗಿದ್ದು, ಹುಬ್ಬಳ್ಳಿ, ಮೈಸೂರು, ಬೆಳಗಾವಿ ಸೇರಿದಂತೆ ಹಲವು ನಗರಗಳ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಸಿಲಿಂಡರ್ ಲಭ್ಯವಿಲ್ಲದೆ ಅನೇಕ ಹೋಟೆಲ್‌ಗಳು ಮ

11 Mar 2026 8:12 am
ಪಟಾಕಿ ಸ್ಫೋಟದಲ್ಲಿ ಎಲ್ಲವನ್ನೂ ಕಳೆದುಕೊಂಡ ಯುವತಿ ಬೆಂಬಲಕ್ಕೆ ನಿಂತ ಅಲ್ಲು ಅರ್ಜುನ್  

ಕಾಕಿನಾಡ ಪಟಾಕಿ ಘಟಕ ದುರಂತದಲ್ಲಿ ತಂದೆ ಕಳೆದುಕೊಂಡು, ತಾಯಿಯನ್ನು ಮೊದಲೇ ಕಳೆದುಕೊಂಡ ಅನಾಥೆ ದುರ್ಗಾಳ ಸ್ಥಿತಿ ಎಲ್ಲರ ಮನ ಕಲುಕಿತು. ಮಾನಸಿಕ ಅಸ್ವಸ್ಥೆಯಾದ ಆಕೆಯ ಕೈಹಿಡಿದು, ಅಲ್ಲು ಅರ್ಜುನ್ ಜೀವಿತಾವಧಿ ಪ್ರತಿ ತಿಂಗಳು 7,500

11 Mar 2026 8:11 am
ಅಯತೊಲ್ಲಾ ಖಮೇನಿಗೆ ತನ್ನ ಮಗ ಮೊಜ್ತಬಾ ಉತ್ತರಾಧಿಕಾರಿಯಾಗುವುದು ಇಷ್ಟವಿರಲಿಲ್ಲ

ಅಯತೊಲ್ಲಾ ಖಮೇನಿಯವರ ಮಗ ಮೊಜ್ತಬಾ ಉತ್ತರಾಧಿಕಾರಿಯಾಗಿದ್ದಾರೆ. ಆದರೆ, ಖಮೇನಿ ತಮ್ಮ ಮಗ ಉತ್ತರಾಧಿಕಾರಿಯಾಗುವುದನ್ನು ಎಂದಿಗೂ ಬಯಸಿರಲಿಲ್ಲ. ಇರಾನ್ ರಾಜವಂಶ ಆಡಳಿತಕ್ಕೆ ಮರಳಿದೆ ಎಂಬ ಸಂದೇಶ ಜಗತ್ತಿಗೆ ಹೋಗುವುದು ಅವರಿಗೆ ಇ

11 Mar 2026 8:01 am
ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್​​ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ

ಶಿವಮೊಗ್ಗದಲ್ಲಿ ಮದುವೆ ಸಮಾರಂಭಗಳಲ್ಲಿ ಸರಣಿ ಚಿನ್ನಾಭರಣ ಕಳ್ಳತನ ನಡೆಸುತ್ತಿದ್ದ ಬುರ್ಖಾಧಾರಿ ಕಳ್ಳಿ ರುಕ್ಸಾರ್ ಫಿರ್ದೋಸ್ ಅನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಇಲಿಯಾಜ್ ನಗರದ ಶಾದಿ ಮಹಲ್‌ನಲ್ಲಿ ಸಿಸಿಟಿವಿ ದೃ

11 Mar 2026 7:43 am
ಮದುವೆಯ ಹೊಸ ಫೋಟೋ ಶೇರ್ ಮಾಡಿದ ರಶ್ಮಿಕಾ-ವಿಜಯ್; ಸಖತ್ ಕಲರ್​​ಫುಲ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗಿ ಹಲವು ದಿನಗಳು ಕಳೆದಿವೆ. ಆದಾಗ್ಯೂ ಸೋಶಿಯಲ್ ಮೀಡಿಯಾದಲ್ಲಿ ಇವರ ಸಂಭ್ರಮ ಇನ್ನೂ ಕಡಿಮೆ ಆಗಿಲ್ಲ. ವಿವಿಧ ರೀತಿಯ ಫೋಟೋಗಳನ್ನು ಒಂದೊಂದಾಗಿಯೇ ಹಂಚಿಕೊಳ್ಳಲಾಗುತ್ತಿದೆ. ಫೆಬ

11 Mar 2026 7:37 am
IPL​ನಿಂದ ಔಟ್​: ಪಾಕಿಸ್ತಾನ್​ ಸೂಪರ್​ ಲೀಗ್​ಗೆ 47 ವಿದೇಶಿ ಆಟಗಾರರು ಎಂಟ್ರಿ

PSL 2026 Foreign Players: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ

11 Mar 2026 7:37 am
ಗೆಳೆಯನಿಂದ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ, ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಸಾವಿಗೆ ಶರಣು

ಗೆಳೆಯನ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸ

11 Mar 2026 7:30 am
Karnataka Air Quality: ಬೆಂಗಳೂರು, ಉಡುಪಿ, ಕಲಬುರಗಿಯಲ್ಲಿ ವಾಯು ಗುಣಮಟ್ಟ ಅಪಾಯಕಾರಿ

ಬೇಸಿಗೆ ಹೆಚ್ಚಾದಂತೆ ಕರ್ನಾಟಕದ ಪ್ರಮುಖ ನಗರಗಳಾದ ಬೆಂಗಳೂರು, ಉಡುಪಿ, ಕಲಬುರಗಿಯಲ್ಲಿ ವಾಯು ಗುಣಮಟ್ಟ ಅಪಾಯಕಾರಿಯಾಗಿ ಕುಸಿಯುತ್ತಿದೆ. ರಸ್ತೆ ಕಾಮಗಾರಿ, ನಿರ್ಮಾಣ ಧೂಳು ಮತ್ತು ವಾಹನಗಳ ಹೊಗೆಯಿಂದ ಬೆಂಗಳೂರಿನ AQI 100-170ಕ್ಕೆ ತಲ

11 Mar 2026 7:17 am
ಬಿಗ್ ಬಾಸ್ ಹೋಸ್ಟ್ ಆದ ಸೌರವ್ ಗಂಗೂಲಿ; ಹೊಸ ಕ್ಷೇತ್ರಕ್ಕೆ ಕಾಲಿಟ್ಟ ದಾದ

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಬೆಂಗಾಲಿ ಬಿಗ್ ಬಾಸ್ ಹೋಸ್ಟ್ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಕ್ರಿಕೆಟ್ ದಿಗ್ಗಜರೊಬ್ಬರು ರಿಯಾಲಿಟಿ ಶೋ ಹೋಸ್ಟ್ ಮಾಡುತ್ತಿರುವುದು ಇದೇ ಮೊದಲು. ಅವರ ಮೈದಾನದ ಅಗ್ರೆಸಿವ್ ಗುಣ, ವಿವ

11 Mar 2026 7:04 am
Daily Devotional: ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?

ಹಿಂದೂ ಸಂಪ್ರದಾಯದಲ್ಲಿ ಯಾವುದೇ ಶುಭ ಕಾರ್ಯ, ಉದ್ಘಾಟನೆ ಅಥವಾ ಪೂಜೆಗೂ ಮುನ್ನ ದೀಪ ಬೆಳಗುವುದು ಸಾಂಪ್ರದಾಯಿಕ. ಇದು ಬೆಳಕು, ಜ್ಞಾನ ಮತ್ತು ಸಮೃದ್ಧಿಯ ಸಂಕೇತವಾಗಿದೆ. ದೀಪವು ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ, ಧನಾತ್ಮಕ ಚಿಂತ

11 Mar 2026 6:55 am
ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ: ಭಕ್ತರ ಗಮನಕ್ಕೆ ಇಂದಿನಿಂದ ಈ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮದಿಂದ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಉಂಟಾಗಿದೆ. ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಪ್ರತಿದಿನ ಬೇಕ

11 Mar 2026 6:42 am
Daily Horoscope March 11: ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 11-03-2026 ರ ದೈನಂದಿನ ರಾಶಿಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನದ ಜೇಷ್ಠ ನಕ್ಷತ್ರ ಮತ್ತು ವೃಶ್ಚಿಕ ರಾಶಿಯಲ್ಲಿ ಚಂದ್ರನ ಸಂಚಾರವು ದ್ವಾದಶ ರಾಶಿಗಳ ಮೇಲೆ ಬೀರುವ ಆರ್ಥಿಕ, ವೃತ್ತಿ,

11 Mar 2026 6:18 am
ಕರ್ನಾಟಕ ಹವಾಮಾನ: ಮುಂದಿನ 3 ದಿನಗಳ ಕಾಲ ಹೇಗಿರಲಿದೆ ವಾತಾವರಣ?

ರಾಜ್ಯಾದ್ಯಂತ ಮಾರ್ಚ್ ತಿಂಗಳಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ಜನಜೀವನ ಕಂಗೆಟ್ಟಿದೆ. ಹವಾಮಾನ ಇಲಾಖೆ ಕರ್ನಾಟಕದಲ್ಲಿ ತಾಪಮಾನ 2-3 ಡಿಗ್ರಿ ಹೆಚ್ಚಳದ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರಿನಲ್ಲಿ ಹೀಟ್‌ ವೇವ್‌ ಎಚ್

11 Mar 2026 6:04 am
ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಮನಶ್ಶಾಂತಿಗೆ ಧಾರ್ಮಿಕ ಕಾರ್ಯ

Daily Horoscope Mach 11: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಬುಧವಾರ ಅನ್ಯರಿಂದ ಕಠೋರ ಸತ್ಯ, ಪ್ರೇಮಿಯ ಜೊತೆ ಸುತ್ತಾಟ, ನಂಬಿಕೆಗೆ ಸ್ಥಾನ, ಗೌಪ್ಯತೆಯ ರಕ್ಷಣೆ, ವ್ಯಾವಹಾರಿಕ ಬಿಕ್

11 Mar 2026 12:55 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 11ರ ದಿನಭವಿಷ್ಯ

ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ನೀರನ್ನು ಇಡುವುದರಿಂದ ಕೆಲಸದ ಅಡೆತಡೆಗಳು ದೂರವಾಗಿ ಹೊಸ ಅವಕಾಶಗಳು ಹರಿದುಬರುತ್ತವೆ. ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಬುವಾರದ ದಿನ

11 Mar 2026 12:30 am