ಪ್ರೇಯಸಿಯೊಬ್ಬರು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುತ್ತೆಂದು ಕರೆಯಿಸಿಕೊಂಡು ಪ್ರಿಯಕರನಿಗೆ (Lover) ಬೆಂಕಿ ಹಚ್ಚಿಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಅಂಜನಾನಗರದಲ್ಲಿ ನಡೆದಿದೆ. ವೆಸ್ಟರ್ನ್ ಸ್ಟೈಲ್ ನಲ್ಲ
Senior Citizen Saving Scheme details: ಸರ್ಕಾರಿ ಬೆಂಬಲಿತ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹಿರಿಯ ನಾಗರಿಕರ ಉಳಿತಾ ಯೋಜನೆಯೂ ಒಂದು. ಇದರಲ್ಲಿ ಮಾಡುವ ಹೂಡಿಕೆಗೆ ವಾರ್ಷಿಕ ಶೇ. 8.2 ಬಡ್ಡಿ ಸಿಗುತ್ತದೆ. ತಿಂಗಳಿಗೆ 20,500 ರೂವರೆಗೆ ಆದಾಯ ಗಳಿಸುವ ಅವಕಾಶ ನೀಡುತ್
ಬೆಂಗಳೂರಿನ ಖಾಸಗಿ ರಸ್ತೆಯೊಂದರಲ್ಲಿ ಸೈಕಲ್ ಸವಾರನಿಂದ 25 ರೂ. ಟೋಲ್ ವಸೂಲಿ ಮಾಡಿದ ವಿಡಿಯೋ ವೈರಲ್ ಆಗಿದೆ. ಸೈಕಲ್ಗಳಿಗೆ ಟೋಲ್ ಮುಕ್ತ ಸಂಚಾರ ಸಾಮಾನ್ಯವಾಗಿದ್ದರೂ, ಈ ಘಟನೆ ತೆರಿಗೆಯೋ ಸುಲಿಗೆಯೋ ಎಂಬ ಚರ್ಚೆ ಹುಟ್ಟುಹಾಕಿದೆ. ಇ
IPL 2026 RCB vs GT: ಐಪಿಎಲ್ 2026 ರ 34ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಏಪ್ರಿಲ್ 24 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 7:30 ಕ್ಕೆ ಈ ಪಂದ್ಯ ನಡೆಯಲಿದೆ. ಸ್ಟಾರ್ ಸ್
ಶಿವಮೊಗ್ಗದ 110 ಕೆಜಿ ತೂಕದ ಬಲರಾಮ್, ನೀರಿನಲ್ಲಿ 30 ನಿಮಿಷಗಳ ಕಾಲ ಸುಲಭವಾಗಿ ತೇಲುವ ಅದ್ಭುತ ಸಾಮರ್ಥ್ಯ ಹೊಂದಿದ್ದಾರೆ. ಈಜು ಗುರು ಬಾಬು ಅವರ ತರಬೇತಿಯಿಂದ ಉಸಿರಾಟ ನಿಯಂತ್ರಿಸಿ, ದೇಹವನ್ನು ಹಗುರವಾಗಿಸುವ ತಂತ್ರ ಕಲಿತಿದ್ದಾರೆ.
ಬೇಸಿಗೆ ಆರಂಭವಾದಾಗ ಮಾವಿನ ಹಣ್ಣಿನ ಸೀಸನ್ ಕೂಡ ಆರಂಭವಾಗುತ್ತದೆ. ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ಮಾವು ಕೂಡ ಒಂದು. ಆದರೆ ಮಧುಮೇಹಿಗಳು ಮಾತ್ರ ಈ ಹಣ್ಣನ್ನು ಸೇವನೆ ಮಾಡುವುದಕ್ಕೆ ಹಿಂದೇಟು ಹಾಕುತ್ತಾರೆ. ಏಕೆ
IPL 2024, CSK and MI Get Boost: ಐಪಿಎಲ್ 2026ರಲ್ಲಿ ಐದು ಬಾರಿ ಚಾಂಪಿಯನ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಿರೀಕ್ಷಿತ ಆರಂಭ ಪಡೆದಿಲ್ಲ. ಗಾಯದ ಸಮಸ್ಯೆಗಳಿಂದ ಬಳಲುತ್ತಿದ್ದ ಉಭಯ ತಂಡಗಳಿಗೆ ಇದೀಗ ಸಂತಸದ ಸುದ್ದಿ. ಸಿಎ
ಶೇ. 90ರಷ್ಟು ಮಹಿಳಾ ರಾಜಕಾರಣಿಗಳು ಹಿರಿಯ ನಾಯಕರ ಬೆಡ್ ರೂಂನೊಳಗೆ ಹೋಗಿ ರಾಜಿ ಮಾಡಿಕೊಂಡಿರುತ್ತಾರೆ ಎಂಬ ಬಿಹಾರದ ಪೂರ್ನಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಅವರ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ. ರಾಜಕೀಯದಲ್ಲಿ ಮಹಿಳೆಯರ ಬಗ
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಎನ್.ಕೆ.ಎನ್ ಇಟ್ಟಿಗೆ ಕಾರ್ಖಾನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ 10 ಜೀತ ಕಾರ್ಮಿಕರನ್ನು ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟವರಲ್ಲಿ ಇಬ್ಬರು ಬಾಲ ಕಾರ್ಮಿಕರು ಸೇರಿದ್ದಾರೆ. ಕೋಲಾರ ಉಪವಿಭಾ
shivamogga Trial blast case: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೊಹಮ್ಮದ್ ಜಬಿಯುಲ್ಲಾ, ನದೀಂ ಫೈಜಲ್ ಅಪರಾಧಿಗಳೆಂದು ಸಾಬೀತಾಗಿದ್ದು. ಇಬ್ಬರಿಗೂ 6 ವರ್ಷ ಶಿಕ್ಷೆ ವಿಧಿಸಿ ಎನ್ಐಎ ಆದೇಶ ಹೊರಡಿಸಿತ್ತು. ಇದ
Abhishek Sharma's Blazing 47-Ball Century: ಐಪಿಎಲ್ 2026 ರ 31ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಬೌಲಿಂಗ್ ಸ್ನೇಹಿ ಪಿಚ್ನಲ್ಲಿ,
ದಾವಣಗೆರೆ ಉಪಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ನಲ್ಲಿ ಉಂಟಾಗಿರುವ ಗೊಂದಲಗಳ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಬಗ್
ನೀವು ಮೌತ್ವಾಶ್ ಬಳಸುತ್ತಿದ್ದೀರಾ? ಹಾಗಿದ್ದರೆ ನೀವು ಈ ವಿಷಯಗಳನ್ನು ತಪ್ಪದೆ ತಿಳಿದುಕೊಳ್ಳಲೇಬೇಕು. ಏಕೆಂದರೆ ಹೊಸ ಸಂಶೋಧನೆಯೆಂದು ಮೌತ್ವಾಶ್ ಬಳಸುವುದರಿಂದ ಅಧಿಕ ರಕ್ತದೊತ್ತಡದ ಅಪಾಯ ಹೆಚ್ಚಾಗುತ್ತದೆ ಎಂದು ಹೇಳಿಕೊಂ
Abhishek Sharma's Blazing Fifty: ಐಪಿಎಲ್ 2026 ರ 31ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಹೈದರಾಬಾದ್ನಲ್ಲಿ ಮುಖಾಮುಖಿಯಾಗಿವೆ. ಬೌಲಿಂಗ್ ಸ್ನೇಹಿ ಪಿಚ್ನಲ್ಲಿ ಆರಂಭಿಕ ಅಭಿಷೇಕ್ ಶರ್ಮಾ 25 ಎಸೆತಗಳಲ್ಲಿ ಅರ್ಧಶ
ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಮೇಲೆ ದಿನಕರ್ ತೂಗುದೀಪ ಹಲವು ಆರೋಪ ಮಾಡಿದ್ದಾರೆ. ‘ನಮ್ಮ ನಂಬಿಕೆಗೆ ದ್ರೋಹ ಮಾಡಿರುವ ಮೋಸಗಾರ ಇವನು’ ಎಂದು ಅವರು ಖಾರವಾಗಿ ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ದಿನಕರ್
ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ, ಒಬ್ಬ ವ್ಯಕ್ತಿಯನ್ನು ಯಶಸ್ಸಿನಿಂದ ದೂರವಿಡುವ ಮತ್ತು ಆತನ ವಿನಾಶಕ್ಕೆ ಕಾರಣವಾಗುವ ಹಲವಾರು ತಪ್ಪುಗಳನ್ನು ಪಟ್ಟಿ ಮಾಡಿದ್ದಾರೆ. ನೀವು ಯಶಸ್ವಿ ಜೀವನವನ್ನು ನಡೆಸಲು ಬಯಸಿದರೆ, ಆ ತಪ್ಪುಗ
ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಸೆಖೆ ತಡೆಯಲು ಆಗುತ್ತಿಲ್ಲ. ಮನೆಯೊಳಗೆ ಇರೋದಕ್ಕೂ ಸಾಧ್ಯವಾಗುತ್ತಿಲ್ಲ. ಹೀಗಿರುವಾಗ ಬೆಂಗಳೂರಿನ ಯುವತಿಯೂ ಸುಡು ಬಿಸಿಲಿನಿಂದ ಪಾರಾಗಲು ಒಂದೊಳ್ಳೆ ಉಪಾಯ ಮಾಡಿದ್ದಾಳೆ. ಅಷ್ಟಕ್
ಕಾಂಗ್ರೆಸ್ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಬಗ್ಗೆ ಆಪ್ತರಾದ ಸತೀಶ್ ಜಾರಕಿಹೊಳಿ (Satish jarkiholi) ಹಾಗೂ ಕೆಎನ್ ರಾಜಣ್ಣ ನೀಡುತ್ತಿರುವ ಹೇಳಿಕೆಗಳು ಸಂಚಲನ ಮೂಡಿಸಿ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿಯೊಬ್ಬ ಭಯೋತ್ಪಾದಕ. ಅವರೊಂದಿಗೆ ಎಐಎಡಿಎಂಕೆ ಯಾಕೆ ಕೈ ಜೋಡ
ಬೆಂಗಳೂರಿನ ಮರಠಹಳ್ಳಿ, ಸುಂಕದಕಟ್ಟೆ ಸ್ಪಾಗಳು ಹಾಗೂ ಮಂಜುನಾಥನಗರದ ಮನೆಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು
Sunrisers Hyderabad vs Delhi Capitals in Kannada Playing XI: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರೊಂದಿಗೆ ಎರಡು ತಂಡಗಳ ಆಡುವ ಹನ್ನೊಂ
ಕಿರುತೆರೆಯಲ್ಲಿ ಸೂಪರ್ ಹಿಟ್ ಆಗಿದ್ದ ಶಕ್ತಿಮಾನ್ ಕಥೆಯನ್ನೇ ಇಟ್ಟುಕೊಂಡು ಸಿನಿಮಾ ಮಾಡಲು ತಯಾರಿ ನಡೆದಿದೆ. ಆದರೆ ಶಕ್ತಿಮಾನ್ ಪಾತ್ರವನ್ನು ಯಾರು ಮಾಡುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ. ರಣವೀರ್ ಸಿಂಗ್ ಅವರಿಗೆ ಶಕ್ತ
ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಕಬಡ್ಡಿ ಪಂದ್ಯಾವಳಿಯಲ್ಲಿ ₹500 ಬೆಟ್ಟಿಂಗ್ ಕಟ್ಟಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಂತೆ ಬೆಂಗಳೂರಿನ ನ್ಯಾಯಾಲಯ ಆದೇಶಿಸಿದೆ. ಸಾರ್ವಜನಿಕವಾಗಿ ಬೆಟ್ಟಿಂಗ್ ಕಾನೂನುಬಾ
ICC T20 Rankings: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ ಮಹಿಳಾ ತಂಡದ ಕಳಪೆ ಪ್ರದರ್ಶನ ಐಸಿಸಿ ಟಿ20 ಶ್ರೇಯಾಂಕದ ಮೇಲೆ ಪರಿಣಾಮ ಬೀರಿದೆ. ಬ್ಯಾಟಿಂಗ್ ವೈಫಲ್ಯದಿಂದ ಭಾರತ ಎರಡು ಪಂದ್ಯಗಳನ್ನು ಸೋತಿದೆ. ಸ್ಮೃತಿ ಮಂಧಾನ ಮೂರನೇ ಸ್ಥಾ
Sunrisers Hyderabad vs Delhi Capitals, IPL 2026 Live Score Updates: ಐಪಿಎಲ್ 2026 ರ 31 ನೇ ಪಂದ್ಯದು ಸನ್ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವ
Rajinikanth movie: ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ ಸೂಪರ್ ಸ್ಟಾರ್ ರಜನೀಕಾಂತ್. 2023 ರಲ್ಲಿ ಬಿಡುಗಡೆ ಆಗಿದ್ದ ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾದ ಹಾಡುಗಳು ಸಹ ಬ್ಲಾಕ್ ಬ
ದೇಶಸೇವೆಯ ಕನಸು ಕಾಣುವವರಿಗೆ CRPF 9175 ಕಾನ್ಸ್ಟೇಬಲ್ (ತಾಂತ್ರಿಕ/ಟ್ರೇಡ್ಸ್ಮನ್) ಹುದ್ದೆಗಳಿಗೆ ಬೃಹತ್ ನೇಮಕಾತಿ ಕೈಗೊಂಡಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು rect.crpf.gov.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. 10ನೇ ತರಗತಿ, ITI,
ಪುಲ್ವಾಮ ಮಾತ್ರವಲ್ಲ ಪಹಲ್ಗಾಮ್ ದಾಳಿ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಕರೆಯುವ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ದಾಳಿಗೆ ನಾಳೆಗೆ (ಏಪ್ರಿಲ್ 22) ಒಂದು ವ
Mrunal Thakur video: ಬಾಲಿವುಡ್ನ ನಟ ವರುಣ್ ಧವನ್ ಜೊತೆಗೆ ‘ಹೈ ಜವಾನಿ ಥೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ನಟಿಸಿದ್ದಾರೆ. ಹಾಡಿನ ಚಿತ್ರೀಕರಣದ ವಿಡಿಯೋ ಒಂದನ್ನು ನಟಿ ಮೃಣಾಲ್ ಠಾಕೂರ್ ಹಂಚಿಕೊಂಡಿದ್ದಾರೆ. ಹಾಡಿನಲ್ಲಿ ವರುಣ್ ಹಾಗೂ ಮೃಣ
ಕೇರಳದ ತ್ರಿಶೂರ್ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗುರುವಾರ ಮತ್ತು ಪುಷ್ಯ ನಕ್ಷತ್ರದ ಸಮ್ಮಿಲನದಿಂದ ರೂಪುಗೊಳ್ಳುವ ಗುರು ಪುಷ್ಯ ಯೋಗ ಅತ್ಯಂತ ಶ್ರೇಷ್ಠ. ಈ ಯೋಗವು ಧನು, ಸಿಂಹ, ಕರ್ಕಾಟಕ ರಾಶಿಗಳ ಜೀವನದಲ್ಲಿ ಆರ್ಥಿಕ ಚೇತರಿಕೆ, ವೃತ್ತಿಜೀವನದಲ್ಲ
ಕರ್ನಾಟಕದಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ಕನ್ನಡ ಕಡ್ಡಾಯ ಮಾಡುವ ಪ್ರಸ್ತಾಪಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕೆಪಿಸಿಸಿ ಈ ನಿಯಮ ಜಾರಿಗೆ ತರಲು ಸಿಎಂಗೆ ಪತ್ರ ಬರೆದಿತ್ತು. ಆದರೆ, ಚಾಲಕ ಸಂಘಗಳು ಬೆಂಗಳೂರಿನ ಬಹುಸಾಂಸ್ಕೃತಿ
ಸ್ವಪ್ನ ಶಾಸ್ತ್ರದ ಪ್ರಕಾರ, ನವಿಲಿನ ಕನಸುಗಳು ಜೀವನದಲ್ಲಿ ದೊಡ್ಡ ಬದಲಾವಣೆಗಳನ್ನು ಸೂಚಿಸುತ್ತವೆ. ಜೋಡಿ ನವಿಲುಗಳು ಮದುವೆ, ಬಿಳಿ ನವಿಲು ಸಂಪತ್ತು, ಮತ್ತು ನವಿಲು ಗರಿ ಅಡೆತಡೆ ನಿವಾರಣೆಯ ಶುಭ ಸೂಚನೆಗಳು. ಆದರೆ, ಸತ್ತ ನವಿಲು ಆ
ಎನ್.ಎ. ಹ್ಯಾರಿಸ್ ನಿವಾಸದಲ್ಲಿ 21 ಗಂಟೆಗಳ ಕಾಲ ನಡೆದ ಇ.ಡಿ. ದಾಳಿಯಲ್ಲಿ 37 ಲಕ್ಷ ನಗದು, ಬ್ಯಾಂಕ್, ಆಸ್ತಿ ಮತ್ತು ಹೂಡಿಕೆ ದಾಖಲೆಗಳು ಪತ್ತೆಯಾಗಿವೆ. ಬಿಟ್ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಸಂಬಂಧಿತ ಮಾಹಿತಿಗಾಗಿ ತನಿಖಾಧಿ
ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಕರ್ನಾಟಕದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಯಡಿಯೂರಪ್ಪ, ಪ್ರಧಾನಿ ನರೇಂದ
ಬ್ಲಾಕ್ ಬಸ್ಟರ್ ‘ಧುರಂಧರ್’ ಸಿನಿಮಾದ ತೆರೆ ಹಿಂದಿನ ವಿಷಯಗಳನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ಅಂಥವರಿಗೆ ಸಿಹಿ ಸುದ್ದಿ ಇಲ್ಲಿದೆ. ಈ ಚಿತ್ರದ ಮೇಕಿಂಗ್ ವಿಡಿಯೋವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ
Vaibhav Sooryavanshi: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಇಬ್ಬರೂ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಆದರೆ ಅಭಿಷೇಕ್ಗೆ ಹೋಲಿಸಿದರೆ ವೈಭವ್ ಅವರ 220+ ಸ್ಟ್ರೈಕ್ ರೇಟ್ ಮತ್ತ
Karnataka's proposed new liquor rules: ಕರ್ನಾಟಕ ಬಜೆಟ್ 2026-27ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿರುವಂತೆ, ದಶಕಗಳ ಹಳೆಯದಾದ ಅಬಕಾರಿ ನಿಯಮಗಳನ್ನು ಆಧುನೀಕರಿಸಲಾಗುತ್ತಿದೆ. ಇದರ ಮುಖ್ಯ ಉದ್ದೇಶವೆಂದರೆ ಪಾರದರ್ಶಕತೆ ತರುವುದು ಮತ್ತು
ನಲಪಾಡ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಮೊಹಮ್ಮದ್ ಹಾರಿಸ್ ನಲಪಾಡ್ ಆರೋಪಿಸಿದ್ದಾರೆ. ತಂದೆ ಎನ್.ಎ. ಹಾರಿಸ್ ಅವರಿಗೆ ಸಂಬಂಧವಿಲ್ಲದ ಈ ದಾಳಿ ತಮ್ಮ ಸಚಿವ ಸ್ಥಾನವನ್ನು ತಪ್ಪಿಸುವ ಉದ್ದೇಶದಿಂದ ನಡೆದಿದೆ ಎಂದರ
ಉರಿ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂತಹ ಸುಡು ಬೇಸಿಗೆಯಲ್ಲಿ ದಾಹ ನೀಗಿಸಲು ಮನುಷ್ಯರಾದ ನಾವು ನೀರು, ಮಜ್ಜಿಗೆ, ಎಳನೀರು, ಹಣ್ಣು ಸೇರಿದಂತೆ ಉತ್ತಮ ಆಹಾರಗಳನ್ನು ಸೇವಿಸುತ್ತೇವೆ. ಸೂರ್ಯನ ಪ್ರಕರ ಶಾಖದಿಂದ ರ
‘ಚಾರ್ಜ್ಶೀಟ್ 03-08’ ಸಿನಿಮಾಗೆ ವೆಂಕಟ್ ಭಾರದ್ವಾಜ್ ಅವರು ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಸೆನ್ಸಾರ್ ಪ್ರಕ್ರಿಯೆ ಬಾಕಿ ಇದೆ. ಲಕ್ಷ್ಮಣ್ ಮತ್ತು ದಿನೇಶ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾ
ಹಿಂದಿನ ಕಾಲದಲ್ಲಿ ದೊಡ್ಡವರ ಮುಂದೆ ಯಾರೂ ಕೂಡ ಕಾಲ ಮೇಲೆ ಕಾಲು ಹಾಕಿ ಕುಳಿತುಕೊಳ್ಳುತ್ತಿರಲಿಲ್ಲ. ಆದರೆ ಈಗ ಹಾಗಲ್ಲ, ಕುಳಿತುಕೊಳ್ಳಲು ಅದೊಂದು ಕಂಫರ್ಟ್ ಪೊಸಿಷನ್ ಆಗಿಬಿಟ್ಟಿದೆ. ಆದರೆ ಈ ರೀತಿ ಕುಳಿತುಕೊಳ್ಳುವವರಿಗೆ ಅನೇಕ
ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ ಸದ್ದು ಮಾಡುತ್ತಿದೆ. ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂ
ಪ್ರಧಾನಿ ನರೇಂದ್ರ ಮೋದಿ ಓರ್ವ ಭಯೋತ್ಪಾದಕ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈ
Bangalore Techie's Corporate Card Scam: ಬೆಂಗಳೂರಿನ ಐಟಿ ಉದ್ಯೋಗಿಯೊಬ್ಬರು ₹27 ಲಕ್ಷ ಮೌಲ್ಯದ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ ದುರ್ಬಳಕೆ ಮಾಡಿದ್ದಾರೆ. ಹಣ ವಾಪಸ್ ಕೇಳಿದಾಗ ಹಿರಿಯ ಅಧಿಕಾರಿಗಳಿಗೆ ಅಶ್ಲೀಲ ಚಿತ್ರಗಳನ್ನು ಕಳುಹಿಸಿ ಬ್ಲ್ಯಾಕ್ಮೇಲ
ಪೋಕ್ಸೋ ಪ್ರಕರಣದ ಆರೋಪಿ ಆನಂದ್ ಎಂಬಾತ, ತನಗೆ ನ್ಯಾಯ ಬೇಕೆಂದು ಅಪಾರ್ಟ್ಮೆಂಟ್ ಮೇಲೇರಿ ಹೈಡ್ರಾಮಾ ಮಾಡಿರುವ ಘಟನೆ ದೇವನಹಳ್ಳಿ ಬೈಪಾಸ್ನ ಖಾಸಗಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಸ್ಥಳಕ್ಕೆ ಡಿಸಿ ಬರಬೇಕೆಂದು ಪಟ್ಟು ಹಿಡಿದಿ
India vs Afghanistan: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯವಾಡಲಿದ್ದು, ಇದಾದ ಬಳಿಕ
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್ಕಾಯಿನ್ ಹಗರಣವು ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ಇಡಿ) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿ
Virat Kohli IPL record: ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ 9000 ರನ್ ಪೂರೈಸುವ ಮೂಲಕ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. ಏಪ್ರಿಲ್ 24 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಕೇವಲ 92 ರನ್ ಗಳಿಸಿದರೆ ಈ ಮಹತ್ತರ ಮೈಲಿಗ
ಬೆಂಗಳೂರಿನ ಬ್ಯಾಡರಹಳ್ಳಿ ಅಂಜನಾಪುರದಲ್ಲಿ ಏಪ್ರಿಲ್ 21ರಂದು ಪ್ರೇಮ ದುರಂತವೊಂದು ನಡೆದಿದೆ. ಪ್ರಿಯಕರ ಕಿರಣ್ ಪ್ರೇಯಸಿ ಮನೆಗೆ ನುಗ್ಗಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಲ್ಲದೆ, ಯುವತಿಗೂ ಬೆಂಕಿ ಹ
ಬಾಗಲಕೋಟೆಯ ಕನ್ನೊಳ್ಳಿ ಗ್ರಾಮದಲ್ಲಿ ಕಾರಿನಲ್ಲಿ ವ್ಯಕ್ತಿಯ ಸಜೀವ ದಹನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಕಸ್ಮಿಕ ಸಾವಲ್ಲ ಇದೊಂದು ಭೀಕರ ಕೊಲೆ ಎಂದು ತನಿಖೆಯಿಂದ ಬಯಲಾಗಿದೆ. ಪತ್ನಿಯೊಂದಿಗಿನ ಅನೈತಿಕ ಸಂಬಂಧದ ಕಾರ
Bullion Market 2026 April 21st: ನಿನ್ನೆ 45 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲಿ 10 ರೂ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,235 ರೂ ಇದೆ. 24 ಕ್ಯಾರಟ್ ಚಿನ್ನದ ಬೆಲೆ 15,529 ರೂನಲ್ಲಿ ಮುಂದುವರಿದಿದೆ.
ನಟ ಅಕ್ಷಯ್ ಕುಮಾರ್ ಅಭಿನಯಿಸಿದ ಹಾರರ್-ಕಾಮಿಡಿ ಕಥಾಹಂದರದ ‘ಭೂತ್ ಬಂಗ್ಲ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಜಾಗತಿಕ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಕೇವಲ ಮೂರು ದಿನದಲ್ಲಿ 100 ಕೋಟಿ ರೂಪಾಯಿ ಗಳಿಸಿದೆ. ಮುಂದಿನ ದಿನಗಳಲ್ಲ
Allu Arjun movie: ಅಲ್ಲು ಅರ್ಜುನ್ ಅವರಿಗೆ ತೆಲುಗು ಮಾತ್ರವಲ್ಲದೆ ಭಾರತದ ಬಹುತೇಕ ಎಲ್ಲ ಚಿತ್ರರಂಗಗಳಲ್ಲಿಯೂ ಅವರಿಗೆ ಗೆಳೆಯರಿದ್ದಾರೆ. ಅಲ್ಲು ಅರ್ಜುನ್ ಅವರಿಗೆ ತೆಲುಗನಲ್ಲಿ ಮಾತ್ರವಲ್ಲ, ಬಾಲಿವುಡ್ನಿಂದಲೂ ಅವಕಾಶಗಳು ಬರುತ್ತಿವೆ
Ayush Mhatre Ruled Out: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದೆ. ಈ ಆರು ಪಂದ್ಯಗಳಲ್ಲಿ ನಾಲ್ಕು ಮ್ಯಾಚ್ಗಳಲ್ಲಿ ಸೋತಿರುವ ಸಿಎಸ್ಕೆ ತಂಡಕ್ಕೆ ಇದೀಗ ಮತ್ತೊಂದು ಆಘಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅಮಿತ್ ಶಾ ಮಾತನಾಡಿದ್ದಾರೆ. ಸಂದೇಶಖಾಲಿ
ಮೇ 1ರಂದು ‘ರಾಜ ಶಿವಾಜಿ’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ರಿತೇಶ್ ದೇಶ್ಮುಖ್ ಅವರು ನಿರ್ದೇಶನ ಮಾಡಿ, ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಟ್ರೇಲರ್ ನೋಡಿದ ಬಳಿಕ ರಿತೇಶ್ ಅವರ ಬಗ್ಗೆ ಪ್ರೇಕ್ಷಕರಲ್ಲಿ ಮಿಶ್ರ ಪ್ರತಿಕ
Rs 2500 Crore Cyber Fraud in Rajkot: ಗುಜರಾತ್ನ ರಾಜ್ಕೋಟ್ನಲ್ಲಿ ₹2,500 ಕೋಟಿ ಸೈಬರ್ ವಂಚನೆ ಜಾಲ ಬಯಲಾಗಿದೆ. ಯೆಸ್, ಆಕ್ಸಿಸ್, HDFC ಬ್ಯಾಂಕ್ ಅಧಿಕಾರಿಗಳು ಸೇರಿದಂತೆ 20 ಜನರನ್ನು ಬಂಧಿಸಲಾಗಿದೆ. ಇವರು ನಕಲಿ ಖಾತೆ (ಮ್ಯೂಲ್ ಅಕೌಂಟ್) ತೆರೆದು ಅಪರಾಧಿಗ
IPL 2026 Points Table:ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ವಿರುದ್ಧ 99 ರನ್ಗಳ ಭರ್ಜರಿ ಜಯ ಸಾಧಿಸಿ, ಸತತ ಸೋಲಿನ ಸರಪಳಿ ಮುರಿಯಿತು. ತಿಲಕ್ ವರ್ಮಾ ಅವರ ಅಸಾಧಾರಣ 101 ರನ್ಗಳ ಶತಕ ತಂಡದ ಗೆಲುವಿಗೆ ಕಾರಣವಾಯಿತು. ಈ ಗೆಲುವಿ
Yash about KGF 3: ಯಶ್ ನಟಿಸಿರುವ ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳು ಈ ವರ್ಷ ಬಿಡುಗಡೆ ಆಗಲಿವೆ. ಇವುಗಳ ಜೊತೆಗೆ ಯಶ್ ಅವರ ಅಭಿಮಾನಿಗಳಿಗೆ, ಸದಾ ಒಂದು ಪ್ರಶ್ನೆ ಇದ್ದಿದ್ದೇ, ಅದುವೇ ‘ಕೆಜಿಎಫ್ 3’ನದ್ದು. ಹೊಂಬಾಳೆ ಫಿಲಮ್ಸ್ ಹಾಗೂ
ಎಸ್ಎಸ್ಎಲ್ಸಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ರಾಜ್ಯ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡ
ಮಂಗಳೂರಿನಲ್ಲಿ ಏಪ್ರಿಲ್ 22 ರಂದು ಕರ್ನಾಟಕ ಸರ್ಕಾರದಿಂದ ಬೃಹತ್ ವಾಕ್-ಇನ್ ಸಂದರ್ಶನ ನಡೆಯಲಿದೆ. ಮೈ ಜಿ ಫ್ಯೂಚರ್ ಮತ್ತು ಅಕ್ಷಯಪಾತ್ರ ಫೌಂಡೇಶನ್ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದ್ದು, SSLC, PUC, ಪದವೀಧ
ಕರ್ನಾಟಕದಲ್ಲಿ ದಾಖಲೆ ಮಟ್ಟದ ಬಿಸಿಲಿನ ತಾಪಮಾನ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಹೀಟ್ಸ್ಟ್ರೋಕ್ಗೆ ಒಬ್ಬರ ಸಾವು ವರದಿಯಾಗಿದ್ದು, ಆರೋಗ್ಯ ಸಚಿವರು ಜನರಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳ
ಆಪರೇಷನ್ ಸಿಂದೂರ್, ಭಾರತದ ಐತಿಹಾಸಿಕ ಪ್ರತ್ಯುತ್ತರ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಪಡೆಗಳು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಭೇದಿಸಿವೆ. ಲಷ್ಕರ್-ಎ-ತೊಯ್ಬಾ, ಜೈಶ್-ಎ-ಮೊಹಮ್ಮದ್ನಂತಹ ಉಗ್ರ ಸಂಘಟನೆಗಳ ಅಡಗುತಾ
ಚಲಿಸುತ್ತಿದ್ದ ಟಿಪ್ಪರ್ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂ
ಅಮಿತಾಭ್ ಪುತ್ರನೆಂಬ ಹಣೆಪಟ್ಟಿ ಅಭಿಷೇಕ್ ಬಚ್ಚನ್ ವೃತ್ತಿಜೀವನಕ್ಕೆ ಅಡ್ಡಿಯಾಗಿದೆ. ತನ್ನ ಸಿನಿಮಾಗಳ ಬಗ್ಗೆ ಮಗಳು ಆರಾಧ್ಯಳ ಅಭಿಪ್ರಾಯ ಕೇಳಲು ತನಗೆ ಧೈರ್ಯವಿಲ್ಲ ಎಂದು ಅಭಿಷೇಕ್ ಹೇಳಿದ್ದಾರೆ. ಇಂದಿನ ಮಕ್ಕಳು ಆತ್ಮವಿಶ್ವಾ
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರಿ ನೀಡಲಾಗಿದ್ದು, ನೇಮಕಾತಿ ಪತ್ರ ವಿತರಿಸಲಾಗಿದೆ. 2021ರ ಕೋವಿಡ್ ಎರಡನೇ ಅಲೆಯ ಸಂದರ್ಭ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದು
ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಪಕ್ಷ ಸೇರುವ ವದಂತಿಗಳನ್ನು ತಳ್ಳಿಹಾಕಿದ್ದು, ಕಾಂಗ್ರೆಸ್ ಪಕ್ಷಕ್ಕೆ ತನ್ನ ನಿಷ್ಠೆಯನ್ನು ಪುನರುಚ್ಚರಿಸಿದ್ದಾರೆ. 2017ರಲ್ಲಿ ಕಾಂಗ್ರೆಸ್ಗೆ ಬಂದ ನಂತರ, ಪಕ್ಷ ತಮಗೆ ಎರಡು ಬಾರಿ ಸಚಿವ ಸ್ಥ
IPL 2026 MI vs GT: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 199 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 100 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಹಾರ್ದಿಕ್ ಪ
Novak Djokovic - Virat Kohli: ಒಲಿಂಪಿಕ್ ಪದಕ ವಿಜೇತ ಮತ್ತು 24 ಗ್ರಾಂಡ್ ಸ್ಲಾಮ್ ಚಾಂಪಿಯನ್ ನೊವಾಕ್ ಜೋಕೊವಿಚ್ ಹಾಗೂ ಕ್ರಿಕೆಟ್ ಅಂಗಳದ ಕಿಂಗ್ ವಿರಾಟ್ ಕೊಹ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ? ಇಂತಹದೊಂದು ಹಂಬಲವನ್ನು ಸರ್ಬ
Alia Bhatt fashion: ಆಲಿಯಾ ಭಟ್ ಭಾರತದ ಸ್ಟಾರ್ ನಟಿ. ಇದೀಗ ಅವರು ಪಾಕಿಸ್ತಾನದ ಬಟ್ಟೆ ಬ್ರ್ಯಾಂಡಿನ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ! ವಜಾಯೆಶಾ ಹೆಸರಿನ ಬ್ರ್ಯಾಂಡಿನ ಬಟ್ಟೆಗಳನ್ನು ಧರಿಸಿ ಆಲಿಯಾ ಭಟ್ ಫೋಸು ನೀಡಿದ್ದಾರೆ. ಪಾಕಿಸ
ಮುದ್ದು ಮಕ್ಕಳು ಏನು ಮಾಡಿದ್ರು ಚಂದ. ಪುಟಾಣಿ ಮಕ್ಕಳ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದಂತೆ ಅಲ್ಲೇ ಇದ್ದ ಪುಟ್ಟ ಬಾಲಕನು ನಾಚಿ ನೀರಾಗಿದ್ದ
John Ternus to replace Tim Cook as Apple CEO: 2011ರಿಂದ ಸಿಇಒ ಆಗಿ ಆ್ಯಪಲ್ ಕಂಪನಿಯನ್ನು ಮುನ್ನಡೆಸಿದ್ದ ಟಿಮ್ ಕುಕ್ ಇದೀಗ ತಮ್ಮ ಆ ಉನ್ನತ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ತಂತ್ರಜ್ಞಾನ ಪರಿಣಿತರೆನಿಸಿದ ಜಾನ್ ಟೆರ್ನಸ್ ಅವರು ನೂತನ ಸಿಇಒ ಆಗಿ ಜವಾಬ
ಜೋಧ್ಪುರದ ಮಂಡೋರ್ ಪಾರ್ಕ್ನಲ್ಲಿ ಜೇನು ನೊಣಗಳು ದಾಳಿ ನಡೆಸಿದ್ದು, ಜನರು ದಿಕ್ಕಾಪಾಲಾಗಿ ಓಡಿರುವ ವಿಡಿಯೋ ವೈರಲ್ ಆಗಿದೆ. ಜೋಧ್ಪುರ ಎಂದಿನಂತೆ ಪ್ರವಾಸಿಗರಿಂದ ಕಳೆಗಟ್ಟಿತ್ತು. ಮಂಡೋರ್ ಉದ್ಯಾನದ ಮುಖ್ಯ ದ್ವಾರದ ಬಳಿ ಪ್
ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ವೃದ್ಧಾಶ್ರಮದಲ್ಲಿದ್ದ ತಾಯಿ ಮೃತಪಟ್ಟ ನಂತರ ಆಕೆಯ ಅಂತ್ಯಕ್ರಿಯೆ ನಡೆಸಲೂ ಗಂಡು ಮಕ್ಕಳು ನಿರಾಕರಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ಜನ್ಮ ನೀಡಿದಾ
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ಹೊಸದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಐದಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 40ಕ್ಕೂ ಹೆಚ್ಚ
ಬೆಂಗಳೂರಿನ ಹದಗೆಟ್ಟ ರಸ್ತೆಗಳು ಮತ್ತು ಮೂಲಸೌಕರ್ಯ ಕುರಿತು ಮೋಹನ್ದಾಸ್ ಪೈ ಕರ್ನಾಟಕ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗುಂಡಿ ಬಿದ್ದ ರಸ್ತೆಗಳು, ಗುಣಮಟ್ಟದ ಕಾಮಗಾರಿ ಕೊರತೆ, ಹಾಗೂ ಭ್ರಷ್ಟಾಚಾರದಿಂದಾ
India vs Afghanistan: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯವಾಡಲಿದ್ದು, ಇದಾದ ಬಳಿಕ
ಜೂನಿಯರ್ ಎನ್ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರ 2027ರ ಜೂನ್ 11ರಂದು ತೆರೆಗೆ ಬರಲಿದೆ. ಇದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ಹಲವು ವರ್ಷಗಳ ಹಿಂದೆ ಘೋಷಣೆಯಾಗಿದ್ದ ಈ ಸಿನಿಮಾ ಶೂಟಿಂಗ್ ವಿವಿಧ ಹಂತಗಳಲ್ಲಿ ನ
Dhurandhar 2 movie: ಕೆಲವರು ‘ಧುರಂಧರ್ 2’ ಸಿನಿಮಾವನ್ನು ಟೀಕೆ ಸಹ ಮಾಡುತ್ತಿದ್ದು, ಇದೊಂದು ಪ್ರಾಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ಜೊತೆಗೆ ಸಿನಿಮಾ ಪ್ರದರ್ಶನ ನಿಲ್ಲಿಸುವ ಪ್ರಯತ್ನಗಳು ಸಹ ಅಲ್ಲಲ್ಲಿ ನಡೆಯುತ್ತಿವೆ. ಇತ್ತೀಚೆಗೆ ತಮಿ
ಪದೇಪದೇ ಸ್ಲೀಪರ್ ಕೋಚ್ ಬಸ್ ಅಪಘಾತಗಳ ಹಿನ್ನೆಲೆಯಲ್ಲಿ ದೇವನಹಳ್ಳಿ ಆರ್ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಎಂಟು ಖಾಸಗಿ ಸ್ಲೀಪರ್ ಕೋಚ್ ಬಸ್ಗಳ ಪಾರ್ಟಿಶನ್ ಡೋರ್ಗಳನ್ನು ತೆರವುಗೊಳಿಸ
ಖ್ಯಾತ ಕನ್ನಡಕ ಬ್ರ್ಯಾಂಡ್ 'ಲೆನ್ಸ್ಕಾರ್ಟ್' (Lenskart) ಈಗ ವಿವಾದದ ಸುಳಿಯಲ್ಲಿದೆ. ಕೆಲಸದ ಸ್ಥಳದಲ್ಲಿ ಉದ್ಯೋಗಿಗಳು ಬೊಟ್ಟು, ತಿಲಕವಿಡುವುದಕ್ಕೆ ನಿಷೇಧ ಹೇರಿದೆ, ಆದ್ರೆ ಹಿಜಾಬ್ ಧರಿಸುವುದಕ್ಕೆ ಅನುಮತಿ ನೀಡಿದ ಎನ್ನುವ ಆರೋಪದ ಹ
IPL 2026 MI vs GT: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 199 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 100 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಹಾರ್ದಿಕ್ ಪ
ನಿಮ್ಮ ಮನೆಯ ಈಶಾನ್ಯ ಮೂಲೆಯಲ್ಲಿನ ವಾಸ್ತು ದೋಷವು ಆರ್ಥಿಕ ಸಮಸ್ಯೆ, ಅನಾರೋಗ್ಯ ಅಥವಾ ಮನೆಯಲ್ಲಿ ಜಗಳಗಳಿಗೆ ಕಾರಣವಾಗಬಹುದು. ಈ 'ದೈವಿಕ ಮೂಲೆ'ಯನ್ನು ಸರಿಯಾಗಿ ಕಾಪಾಡಿಕೊಳ್ಳುವ ಮೂಲಕ ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ, ಸಕಾರ
ಎಸ್ಎಸ್ಎಲ್ಸಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್
ಬೆಂಗಳೂರಿನ ಯುವತಿಯೊಬ್ಬಳು ಮರ್ಯಾದಾ ಹತ್ಯೆ ಭೀತಿಯಿಂದ ತಂದೆಯ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ. ತಂದೆಯ ಒಪ್ಪಿಗೆಯಿಲ್ಲದೆ ನಿಶ್ಚಯಿಸಿದ ಮದುವೆಯನ್ನು ವಿರೋಧಿಸಿದ್ದಕ್ಕೆ ಮರ್ಯಾದಾ ಹತ್ಯೆಯ ಭೀತಿ ಎದುರಾಗಿದೆ ಎ
IPL 2026 vs PSL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ್
ರಾಕೇಶ್ ಪೂಜಾರಿ ಅವರು ನಿಧನ ಹೊಂದಿದರು. ಅವರಿಗೆ ಹೃದಯಾಘಾತ ಆಯಿತು. ಅವರ ನಿಧನದ ಬಳಿಕ ಅವರು ನಟಿಸಿದ ಅನೇಕ ಸಿನಿಮಾಗಳು ರಿಲೀಸ್ ಆಗಿವೆ. ಈ ವಾರ ತೆರೆಗೆ ಬರುತ್ತಿರುವ ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ಕೂಡ ಒಂದು ಈ ಚಿತ್ರಕ್ಕ
ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಇಡಿ ತನಿಖೆ ಮುಂದುವರಿದಿದೆ. ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ಮತ್ತು ಶ್ರೀಕಿ ನಡುವಿನ 4.65 ಕೋಟಿ ರೂಪಾಯಿಗಳ ಹಣಕಾಸು ವ್ಯವಹಾರ ಇಡಿ ತನಿಖೆಯ ಪ್ರ
Mrunal-Dhanush: ಮೃಣಾಲ್ ಠಾಕೂರ್ ಮತ್ತು ಧನುಶ್ ಅವರು ಪರಸ್ಪರ ಪ್ರೀತಿಯಲ್ಲಿದ್ದು, ಶೀಘ್ರವೇ ಮದುವೆ ಸಹ ಆಗಲಿದ್ದಾರೆ ಎಂಬ ಸುದ್ದಿ ತುಸು ಗಟ್ಟಿಯಾಗಿಯೇ ಹರಿದಾಡಿತ್ತು. ನಟಿ ಮೃಣಾಲ್ ಠಾಕೂರ್ ‘ಡಕಾಯತ್’ ಸಿನಿಮಾದ ಚಿತ್ರೀಕರಣದ ಸಂದರ್ಭದ

30 C