ಹಾಸನದ ಮಹಿಳೆಯೊಬ್ಬರು ಪತಿ ಹಾಗೂ ಏಳು ವರ್ಷದ ಮಗನನ್ನು ಬಿಟ್ಟು ಪ್ರಿಯಕನೊಂದಿಗೆ ಪರಾರಿಯಾಗಿದ್ದು, ಆತನ ಕಾರಿನಲ್ಲೇ ತಾಳಿಕಟ್ಟಿಸಿಕೊಂಡಿದ್ದಾಳೆ. ಬಳಿಕ ಮತ್ತೆ ಒಂದಾಗೋಣ ಎಂದು ಹೆಂಡ್ತಿಯೇ ಗಂಡನಿಗೆ ಕೇಳಿಕೊಂಡಿದ್ದಳು. ಇದೀಗ
ಕರ್ನಾಟಕದ ಮುಜರಾಯಿ ಇಲಾಖೆಯ ದೇವಾಲಯಗಳು ಮತ್ತು ಸಮುದಾಯ ಭವನಗಳು ಚಿತ್ರೀಕರಣಕ್ಕೆ ಪ್ರಮುಖ ತಾಣಗಳಾಗಿವೆ. ಕಳೆದ ಮೂರು ವರ್ಷಗಳಲ್ಲಿ ಚಲನಚಿತ್ರ ಮತ್ತು ಧಾರಾವಾಹಿ ಚಿತ್ರೀಕರಣದಿಂದ ಇಲಾಖೆಯು ₹71 ಲಕ್ಷ ಆದಾಯ ಗಳಿಸಿದೆ. ಈ ಆದಾಯವ
ರಿಲೀಸ್ ಆಗುವುದಕ್ಕೂ ಮೊದಲೇ ‘ಜನ ನಾಯಗನ್’ ಸಿನಿಮಾ ಲೀಕ್ ಆಗಿದ್ದು ಅನೇಕರು ಡೌನ್ಲೋಡ್ ಮಾಡುತ್ತಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪೈರಸಿ ಕೃತ್ಯದಲ್ಲಿ ಯಾರೂ ಕೂಡ ಭಾಗಿಯಾಗಬಾರದ
IPL 2026: ಐಪಿಎಲ್ 2026 ರ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತನ್ನ ತವರು ನೆಲ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಲಿದೆ. ಏಪ್ರಿಲ್ 15 ರಂದು ಸಂಜೆ 7:30ಕ್ಕೆ ಪಂದ್ಯ ಆರಂಭ
ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆಗೊಂಡಿದ್ದು, ಧರ್ಮದರ್ಶಿ ಸಮಿತಿ ಈ ನಿರ್ಧಾರ ಕೈಗೊಂಡಿದೆ. ಈ ಕ್ರಮದ ಹಿಂದೆ ವ್ಯವಸ್ಥಿತ ಷಡ್ಯಂತ್ರ ಅಡಗಿದೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಪಂಚಮಸಾ
ಇಂದಿನ ಈ ಆಧುನಿಕ ಯುಗದ ಕೃಷಿಯಲ್ಲಿ ತರಹೇವಾರಿ ಕೀಟನಾಶಕ, ರಾಸಾಯನಿಕಗಳನ್ನು ಬಳಸಲಾಗುತ್ತಿದೆ. ಇದರಿಂದಾಗಿ ನಾವು ತಿನ್ನುವ ಹಣ್ಣು, ತರಕಾರಿಗಳ ಜೊತೆಗೆ ಅದರಲ್ಲಿರುವ ರಾಸಾಯನಿಕಗಳು ಕೂಡ ನಮ್ಮ ಹೊಟ್ಟೆ ತಲುಪುತ್ತವೆ. ಈ ರಾಸಾಯನಿ
SIP with step-up: ಸಿಸ್ಟಮ್ಯಾಟಿಕ್ ಇನ್ವೆಸ್ಟ್ಮೆಂಟ್ ಪ್ಲಾನ್ ಬಹಳ ಉಪಯುಕ್ತವಾದ ಹೂಡಿಕೆ ಯೋಜನೆ. ಅಲ್ಪ ಹೂಡಿಕೆಯಾದರೂ ನಿಯಮಿತವಾಗಿ ಮಾಡಿದರೆ ದೊಡ್ಡ ಮೊತ್ತ ನಿರ್ಮಾಣವಾಗುತ್ತದೆ ಎನ್ನುವುದಕ್ಕೆ ಎಸ್ಐಪಿ ಒಳ್ಳೆಯ ನಿದರ್ಶನ. ಕೇವಲ 2,000
ಗಾಯಕಿ ಆಶಾ ಭೋಸ್ಲೆ ಅವರು ಅನಾರೋಗ್ಯದಿಂದ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಏಪ್ರಿಲ್ 12ರಂದು ನಿಧನರಾದರು. ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಈ ನಡುವೆ ಸುನೀಲ್ ಶೆಟ್ಟಿ ಮಗಳು ಅಥಿಯ
ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣಿಸಿದ್ದು, ನಗರದಾದ್ಯಂತ ರಾಶಿ ರಾಶಿ ಕಸ ಬಿದ್ದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಸ ಸಂಗ್ರಹ ಮತ್ತು ವಿಲೇವಾರಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜನರು ದೂರುತ್ತಿದ್ದಾರೆ. ಇನ
ಬೆಂಗಳೂರಿನ ಸಾಫ್ಟ್ವೇರ್ ಇಂಜಿನಿಯರ್ ಕ್ಷಿಪ್ರಾ ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸುಳ್ಯ ಮೂಲದ 27 ವರ್ಷದ ಕ್ಷಿಪ್ರಾ, ವಾರಾಂತ್ಯದ ಪ್ರವಾಸಕ್ಕೆ ಸಹೋದ್ಯೋಗಿಗಳೊಂದಿ
ನಾಯಕತ್ವ ಗೊಂದಲ, ದಾವಣಗೆರೆ ಬೈ ಎಲೆಕ್ಷನ್ ಜಟಾಪಟಿ ನಡುವೆ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ಇಂದು (ಏಪ್ರಿಲ್ 12) ದೆಹಲಿ ಫ್ಲೈಟ್ ಹತ್ತಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 25ಕ್ಕೂ ಶಾಸಕರು ಮಂತ್
ಜೂನಿಯರ್ ಎನ್ಟಿಆರ್ ಅವರು ಪ್ರಶಾಂತ್ ನೀಲ್ ಅವರ 'ಡ್ರ್ಯಾಗನ್' ಚಿತ್ರಕ್ಕಾಗಿ ಭಾರಿ ದೇಹದಾರ್ಢ್ಯ ರೂಪಿಸಿಕೊಂಡಿದ್ದಾರೆ. ತೂಕ ಇಳಿಸಿಕೊಂಡು ಈಗ ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡಿದ್ದಾರೆ. 'ಇದು ನಿರ್ಮಿಸಿದ್ದು, ಖರೀದಿಸಿದ
ಬೆಳ್ತಂಗಡಿಯ ಕೊಡಬೈಲಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗದ ಓಮ್ನಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆ ಬದಿಯ ಪಾದಚಾರಿಗಳ ಮೇಲೆ ಉರುಳಿದೆ. ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಮಕ್ಕಳು ಸೇರಿ ಇತರರು ಅ
ಇತ್ತೀಚಿಗೆ ಲವ್ ಕೇಸ್ಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಅದರಂತೆ ಹಾಸನದಲ್ಲಿ 8 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಮಹಿಳೆ ತನ್ನ ಗಂಡನನ್ನು ಬಿಟ್ಟು ರಾತ್ರೋ ರಾತ್ರಿ ಲವರ್ ಜೊತೆ ಪರಾರಿಯಾಗಿದ್ದು, ಕಾರಿನಲ್ಲೇ ಪ್ರಿಯ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನೀಟ್ ಯುಜಿ ಅಡ್ವಾನ್ಸ್ ಸಿಟಿ ಇಂಟಿಮೇಶನ್ ಸ್ಲಿಪ್ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷಾ ನಗರವನ್ನು ಮುಂಚಿತವಾಗಿ ತಿಳಿದುಕೊಳ್ಳಲು ಇದು ಸಹಕಾರಿಯಾಗಿದೆ. ಇದು ಅಡ್ಮಿಟ್ ಕಾರ್ಡ್ ಅ
IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್ಗಳಲ್ಲಿ ಆರ್ಸಿಬಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಮುಂದಿನ ಪಂದ್ಯದಲ್ಲಿ ಆರ್ಸ
IPL 2026 RCB vs RR: ಐಪಿಎಲ್ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ ಬರೋಬ್ಬರಿ 201 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ 18 ಓವರ್ಗಳಲ್ಲಿ ಚೇಸ್ ಮಾಡಿ 6
ಹಿಮಾಚಲ ಪ್ರದೇಶ ಇಂದು(ಏಪ್ರಿಲ್ 13) ನಡೆದ ಒಂದು ಪೈಶಾಚಿಕ ಕೃತ್ಯದಿಂದ ನಡುಗಿಹೋಗಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ(Murder) ಮಾ
ಅಸ್ತಿತ್ವಕ್ಕೇ ಬರುವ ಮುನ್ನ ವರ್ಷಗಳ ಮೊದಲೇ ‘ಲೇಕ್ವ್ಯೂ ಟೂರಿಸಂ ಕಾರ್ಪೊರೇಷನ್’ ಸಂಸ್ಥೆಗೆ ಹೆಬ್ಬಾಳದಲ್ಲಿ 53 ಎಕರೆ ಭೂಮಿ ಹಂಚಿಕೆ ಮಾಡಿದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರದ ನಡೆಯನ್ನು ‘ಸಂವಿಧಾನಕ್ಕೆ ಮ
IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್ಗಳಲ್ಲೂ ಆರ್ಸಿಬಿ ಪಡೆ 200+ ಸ್ಕೋರ್ ಗಳಿಸಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಸತತವಾ
ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅನಿರೀಕ್ಷಿತ ತಿರುವು ದೊರೆತಿದೆ. ದೂರುದಾರೆ ಮಹಿಳೆಯು ವೀಡಿಯೊ ಬಿಡುಗಡೆ ಮಾಡಿ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ತಿಳ
Noida garment workers protests turn violent: ದೆಹಲಿ ಸಮೀಪದ, ಉತ್ತರಪ್ರದೇಶ ರಾಜ್ಯಕ್ಕೆ ಸೇರಿದ ನೋಯ್ಡಾದ ಫೇಸ್-2ನ ಹೊಸೇರಿ ಕಾಂಪ್ಲೆಕ್ಸ್ನಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿ ಕಾರ್ಮಿಕರ ಪ್ರತಿಭಟನೆ ಮುಂದುವರಿದಿದೆ. ಕಲ್ಲುತೂರಾಟ, ಗಲಾಟೆ ಇತ್ಯಾದಿ ಹಿಂ
ನಟ, ಕಾಮಿಡಿಯನ್ ದಾನಿಶ್ ಸೇಠ್ ತಮ್ಮ 'ಮಿಸ್ಟರ್ ನಾಗ್ಸ್' ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಆರ್ಸಿಬಿ ಇನ್ಸೈಡರ್ ಆಗಿ ವಿಡಿಯೋಗಳನ್ನು ಸಿದ್ಧಪಡಿಸುವ ಪ್ರಕ್ರಿಯೆ, ಸ್ಕ್ರಿಪ್ಟ್ ಸವಾಲು ಮತ್ತು ಮನರಂಜನೆಯೇ ತಮ್ಮ ಮುಖ್ಯ ಉದ್ದೇಶ
ಹರಿಹರ ಪಂಚಮಸಾಲಿ ಪೀಠದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದಿದೆ. ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 20ನೇ ಪಂದ್ಯದಲ್ಲಿ ಅಂಪೈರ್ ತೆಗೆದುಕೊಂಡ ನಿರ್ಧಾರವು ಇದೀಗ ಸೋಷಿಯಲ್ ಮೀಡಿಯಾ ಚರ್ಚೆಗೆ ಕಾರಣವಾಗಿದೆ. ಇಂತಹದೊಂದು ಚರ್ಚೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಅನ
ಪರೀಕ್ಷೆಯಲ್ಲಿ 55% ಅಂಕ ಗಳಿಸಿದ ಮಗನನ್ನು ಆನಂದದಿಂದ ಅಪ್ಪಿದ ತಾಯಿಯ ವಿಡಿಯೋ ವೈರಲ್ ಆಗಿದೆ. ಅಂಕಗಳಿಗಾಗಿ ಮಕ್ಕಳನ್ನು ಹಂಗಿಸುವ ಪೋಷಕರ ನಡುವೆ, ಈ ತಾಯಿ ತನ್ನ ಮಗ ಪಾಸಾಗಿದ್ದಕ್ಕೆ ತೋರಿದ ಅಪಾರ ಪ್ರೀತಿ ಕೋಟ್ಯಂತರ ಜನರ ಮನ ಗೆದ್ದ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅವರು ಬೈಕ್ನಲ್ಲಿ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ನಾಯಿ ಇದ್ದಕ್ಕಿದ್ದಂತೆ ದಾಳಿ ನಡೆದಿದೆ. ಅವರ ಕಾಲನ್ನು ಹಿಡಿದು ಕೆಳಗೆ ಎ
ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. 50,000 ಹಣಕ್ಕಾಗಿ ಸೀನಿಯರ್ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಯನ್ನು ಅಪಹರಿಸಿದ್ದರು. ಮಡಿವಾಳ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ, ಐದು ಗಂಟೆಗಳೊಳಗೇ ಅಪಹೃತ ವಿದ್ಯಾರ್ಥಿಯ
ಬೆಂಗಳೂರಿನಲ್ಲಿ ನಡೆದ ಕೌಟುಂಬಿಕ ಕಲಹವು ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ತವರೂರಿನಿಂದ ಬಲವಂತವಾಗಿ ಕರೆದೊಯ್ಯಲು ಬಂದಿದ್ದ ಪತಿ, ಮಧ್ಯಪ್ರವೇಶಿಸಿದ ಆಕೆಯ ಚಿಕ್ಕಮ್ಮನ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದಾನೆ. ಬ
ಹಾಸನದ ಮುಕಂದೂರು ಗ್ರಾಮದ ಹರ್ಷಿತಾ ಎಂಬಾಕೆ ಎಂಟು ವರ್ಷದ ದಾಂಪತ್ಯ ಹಾಗೂ ಏಳು ವರ್ಷದ ಮಗನನ್ನು ಬಿಟ್ಟು ಪ್ರಿಯಕರ ಸಚಿನ್ ಜೊತೆ ಕಾರಿನಲ್ಲಿ ಮದುವೆಯಾಗಿದ್ದಾರೆ. ಆಸ್ಪತ್ರೆಗೆ ಹೋಗುವ ನೆಪದಲ್ಲಿ ಸಾಂತ್ವನ ಕೇಂದ್ರದಿಂದ ಹೊರಬಂ
ಉಡುಪಿಯ ಕುಂದಾಪುರದ ವಂಡ್ಸೆ ಸರ್ಕಾರಿ ಶಾಲೆಗೆ IRIS ಎಂಬ AI ರೋಬೋಟ್ ಶಿಕ್ಷಕಿಯನ್ನು ಪರಿಚಯಿಸಲಾಗಿದೆ. ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಇದು ಮೊದಲ ಪ್ರಯೋಗ. ಶಿಕ್ಷಕರಿಗೆ ಸಹಾಯಕವಾಗಿ, 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸಂವಾದಾತ್ಮಕ
ಬಿಎಂಟಿಸಿ ಬೆಂಗಳೂರಿನ ಹಳದಿ ಮಾರ್ಗ ಮೆಟ್ರೋ ನಿಲ್ದಾಣಗಳಿಗೆ ಹೊಸ ಫೀಡರ್ ಬಸ್ ಸೇವೆಗಳನ್ನು (MF-22E, MF-22EA) ಆರಂಭಿಸಿದೆ. ಕೇವಲ 6 ರೂ. ಶುಲ್ಕದಿಂದ ಪ್ರಾರಂಭವಾಗುವ ಈ ಬಸ್ಸುಗಳು ಹರಲೂರು, ಕಸವನಹಳ್ಳಿ ಪ್ರದೇಶಗಳ ನಿವಾಸಿಗಳಿಗೆ ಮೆಟ್ರೋ ತ
Nari Shakti Vandana Sammelan: ಪ್ರಧಾನಿ ಮೋದಿ ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಮಾತನಾಡಿ, ಮಹಿಳಾ ಸಬಲೀಕರಣ ಮತ್ತು ನಾಯಕತ್ವಕ್ಕೆ ಸರ್ವಪಕ್ಷಗಳ ಬೆಂಬಲವಿದೆ ಎಂದರು. ನಾರಿ ಶಕ್ತಿ ವಂದನ ಕಾಯ್ದೆಯು 21ನೇ ಶತಮಾನದ ಪ್ರಮುಖ ಹೆಜ್ಜೆಯಾಗಿದ್ದು, ಸಂಸ
ರಾಮ್ ಚರಣ್ ನಟನೆಯ 'ಪೆದ್ದಿ' ಸ್ಪೋರ್ಟ್ಸ್ ಡ್ರಾಮಾ ಶೂಟ್ ಭರದಿಂದ ಸಾಗಿದೆ. ಕನ್ನಡದ ಸ್ಟಾರ್ ಶಿವರಾಜ್ಕುಮಾರ್ ಜೊತೆ ಕನ್ನಡದ ಸ್ಟಾರ್ ಕಲಾವಿದ ಸೇರ್ಪಡೆಗೊಂಡಿದ್ದಾರೆ. ಎಆರ್ ರೆಹಮಾನ್ ಸಂಗೀತವಿರುವ ಈ ಚಿತ್ರ ಹಳ್ಳಿ ಹಿನ್ನೆಲೆ
IPL 2026 Points table: ಇಂಡಿಯನ್ ಪ್ರೀಮಿಯರ್ ಲೀಗ್ನ 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್ಗಳಿಂದ ಸೋಲಿಸಿದೆ. ಈ ಭರ್ಜರಿ ಗೆಲುವಿನ ಹೊರತಾಗಿಯೂ ಐಪಿಎಲ್ ಪಾಯ
ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಹಂದೂರಿನಲ್ಲಿ 34 ಕೋಟಿ ರೂ. ವೆಚ್ಚದಲ್ಲ ತಮ್ಮದೇ ಹೆಸರಿನಲ್ಲಿ (ಸಿದ್ದರಾಮಯ್ಯ ಸೇತುವೆ) ನಿರ್ಮಾಣವಾದ ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು. ಅಲ್ಲದೆ, ತಾಲೂಕಿ
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಬಳಿ ಎದುರಿದ್ದ ಬೈಕ್ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದ
ಜಿಲ್ಲೆಯಲ್ಲಿ ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಗರ್ಭಿಣಿ ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಕೇವಲ ಪಾಲುದಾರರಲ್ಲ, ಬದಲಾಗಿ ಅವರು ನಿರ್ಧಾರ ಕೈಗೊಳ್ಳುವ ನಾಯಕಿಯರಾಗಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಮಾತನಾ
IPL 2026. RCB vs MI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 240 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 222 ರನ್ಗಳಿಸಿ, 18 ರನ್ಗಳಿ
ಬೆಂಗಳೂರಿನ ಶೇಷಾದ್ರಿಪುರದಲ್ಲಿ ಬೆಕ್ಕಿನ ಮರಿಗಳ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಭಾರಿ ಜಗಳ ನಡೆದಿದೆ. ಒಂದು ಮನೆಯ ಹೆಣ್ಣು ಬೆಕ್ಕು ಹಾಗೂ ಮತ್ತೊಂದು ಮನೆಯ ಗಂಡು ಬೆಕ್ಕಿನ ಸಂಪರ್ಕದಿಂದ ಮರಿಗಳು ಜನಿಸಿದ್ದು, ಇದರಿಂದ ವಿವ
ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ಬಿಯರ್ ಲೋಡ್ ಹೊತ್ತ ಲಾರಿ ಪಲ್ಟಿಯಾಗಿದೆ. ಹಾಸನದಿಂದ ಚಿಕ್ಕೋಡಿಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದಿದ್ದು, ಸಾವಿರಾರು ಬಿಯರ್ ಟಿನ್ಗಳು ಹಾನಿಗೊಳ
ಮಧ್ಯಪ್ರದೇಶದ ಮೊರೆನಾದಲ್ಲಿ ಆಘಾತಕಾರಿ ಘಟನೆ: ಬಾಯ್ಫ್ರೆಂಡ್ನನ್ನು ಮದುವೆಯಾಗಲು ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಹೆತ್ತವರಿಗೆ ಚಪಾತಿಯಲ್ಲಿ ಇಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿದ್ದಾಳೆ. ಪೋಷಕರ ಆರೋಗ್ಯ ಚಿಂತಾಜನಕವಾಗಿ
ನಟಿ ಲಾರಾ ದತ್ತಾ ಅವರು 'ಅಂದಾಜ್' ಚಿತ್ರದ ಮೂಲಕ ಬಾಲಿವುಡ್ಗೆ ಪ್ರವೇಶಿಸಿದಾಗ, ಅಕ್ಷಯ್ ಕುಮಾರ್ ಅವರಿಗೆ ಮತ್ತು ಪ್ರಿಯಾಂಕಾ ಚೋಪ್ರಾ ಅವರಿಗೆ ಹೇಗೆ ಮಾರ್ಗದರ್ಶನ ನೀಡಿದರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಅಕ್ಷಯ್ ನಮ್ಮ ಅ
IPL 2026. RCB vs MI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 20ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 240 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯ
ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರು ಉಲ್ಲು ನಟಿ ತಾನಿಯಾ ಅವರಿಗೆ ನೀವು ತುಂಬಾ ಕ್ಯೂಟ್ ಎಂದು ಕಳುಹಿಸಿದ ಸಂದೇಶ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ತಾನಿಯಾ ಈ ವಿಷಯವನ್ನು ಬಹಿರಂಗಪಡಿಸಿದ್ದು, ಕ್ರೀಡಾ ಮತ್ತ
Global crude oil prices again cross 100 USD per barrel: ಜಾಗತಿಕ ಕಚ್ಛಾ ತೈಲ ಬೆಲೆಗಳು ಬ್ಯಾರಲ್ಗೆ ಮತ್ತೊಮ್ಮೆ 100 ಡಾಲರ್ ಗಡಿ ದಾಟಿದೆ. ಡಬ್ಲ್ಯುಟಿಐ ಕ್ರೂಡ್ ಫ್ಯೂಚರ್ಸ್ನಲ್ಲಿ ಬೆಲೆ 104.25 ಡಾಲರ್ ಇದೆ. ಬ್ರೆಟ್ ಕ್ರೂಡ್ನಲ್ಲಿ ಬೆಲೆ 101 ಡಾಲರ್ ಇದೆ. ಇರಾನ್ ಮತ್
IPL 2026. RCB vs MI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 20ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 240 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯ
ಬೆಂಗಳೂರಿನಲ್ಲಿ ಸಾಕು ನಾಯಿ ಸ್ಕೂಬಿ ಮೇಲೆ ನೆರೆಮನೆಯವನ ಕ್ರೂರ ಹಲ್ಲೆ ನಡೆದಿದೆ. ತನ್ನ ಮೇಲೆ ನಾಯಿ ಬೊಗಳಿತು ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ದೊಣ್ಣೆಯಿಂದ ನಾಯಿಗೆ ಮನಸೋಇಚ್ಛೆ ಥಳಿಸಿದ್ದಾನೆ. ಈ ಘಟನೆ ಸಿಸಿಟಿವಿಯ
ಸಮಯ್ ರೈನಾ ತಮ್ಮ 'ಸ್ಟಿಲ್ ಅಲೈವ್' ಶೋನಲ್ಲಿ ರಣವೀರ್ ಅಲಹಾಬಾದಿಯಾ ಬಗ್ಗೆ ಟೀಕೆ ಮಾಡಿದ ನಂತರ ವಿವಾದ ಭುಗಿಲೆದ್ದಿದೆ. 'ಇಂಡಿಯಾಸ್ ಗಾಟ್ ಲೇಟೆಂಟ್' ಘಟನೆಯಲ್ಲಿ ರಣವೀರ್ ಕೆಟ್ಟ ಪದಗಳನ್ನು ಬಳಸಿದ್ದರು ಎಂದು ಸಮಯ್ ಹೇಳಿದ್ದರು. ಇದ
ಮೀರತ್ನಲ್ಲಿ ತಂದೆಯೊಬ್ಬರು ತಮ್ಮ ಮಗಳ ಅಸ್ಥಿಪಂಜರವಾಗಿ ಮಾರ್ಪಟ್ಟ ದೇಹದೊಂದಿಗೆ ನಾಲ್ಕು ತಿಂಗಳು ವಾಸಿಸಿದ್ದು ಆಘಾತಕಾರಿ. ದೇಹದ ವಾಸನೆ ಮರೆಮಾಚಲು ಪರ್ಫ್ಯೂಮ್ ಸಿಂಪಡಿಸುತ್ತಿದ್ದ ಈ ವಿಚಿತ್ರ ಪ್ರಕರಣವು ಇಡೀ ರಾಜ್ಯವನ್ನ
ಮೈಸೂರಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಬಸ್ ನಿಲ್ದಾಣದಿಂದ ಯುವಕನೋರ್ವನನ್ನು ಅಪಹರಿಸಿ, ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, 'ಅಕ್ಷತಾ' ಎಂದು ಹೆಸರಿಟ್ಟು ಭಿಕ್ಷಾಟನೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿರುವ ಆರೋ
ಡೊನಾಲ್ಡ್ ಟ್ರಂಪ್, ಇರಾನ್ ಮಾತುಕತೆಗೆ ಬರಲಿ-ಬಿಡಲಿ ತಮಗೆ ಚಿಂತೆಯಿಲ್ಲ, ಅಮೆರಿಕ ಗೆಲ್ಲುತ್ತದೆ ಎಂದಿದ್ದಾರೆ. ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಾಕ್ನಲ್ಲಿ ನಡೆದ ಶಾಂತಿ
IPL 2026. RCB vs MI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 240 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 222 ರನ್ಗಳಿಸಿ, 18 ರನ್ಗಳಿ
Asha Bhosle: ಮಹಾನ್ ಗಾಯಕಿ ಆಶಾ ಭೋಸ್ಲೆ ಅವರು 92ನೇ ವಯಸ್ಸಿನಲ್ಲಿ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರ ನಿಧನವು ಚಿತ್ರೋದ್ಯಮ ಮತ್ತು ಅಭಿಮಾನಿಗಳಲ್ಲಿ ದುಃಖವನ್ನುಂಟುಮಾಡಿದೆ. ಗಮನಾರ್ಹ ಸಂಗತಿಯೆಂದರೆ, ಆಶಾ ಭೋಸ್ಲೆ ಅವರ ಸಹೋದರಿ ಲತ
ಕೊಪ್ಪಳದ ಲವ್ ಜಿಹಾದ್ ಆರೋಪಿ ಮುಸ್ತಾಫಾ ಖಾದ್ರಿಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ನಂಟು ಇರುವುದು ಬಯಲಾಗಿದೆ. ಮುಂಬೈ ಮತ್ತು ಗೋವಾ ಬುಕ್ಕಿಗಳಿಂದ ಸಿಗುತ್ತಿದ್ದ ಹಣದ ನೆರವಿನಿಂದಲೇ ಈತ ಐಷಾರಾಮಿ ಜೀವನ ನಡೆಸುತ್ತಿದ್ದ ಎನ್ನಲಾ
ಗಗನ್ ಚಿನ್ನಪ್ಪ ಅವರ ‘ಕರ್ಣ’ ಧಾರಾವಾಹಿ ಪ್ರವೇಶದಿಂದ ಹೊಸ ತಿರುವುಗಳು ಬಂದಿವೆ. ರಮೇಶ್ ಕುತಂತ್ರದಿಂದ ನಿಧಿಯನ್ನು ಗಗನ್ಗೆ ಮದುವೆ ಮಾಡಲು ಯತ್ನಿಸುತ್ತಿದ್ದಾನೆ. ಕರ್ಣ ನಿಧಿಯನ್ನು ಪ್ರೀತಿಸುತ್ತಿದ್ದರೂ, ಅನಿವಾರ್ಯವಾಗಿ ನ
ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿ ಕಸದ ಸಮಸ್ಯೆ ತೀವ್ರವಾಗಿದ್ದು, ತಿಂಗಳುಗಟ್ಟಲೆ ಕಸ ತೆರವಾಗದೆ ಸ್ಥಳೀಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಬಿಬಿಎಂಪಿ ನಿರ್ಲಕ್ಷ್ಯದಿಂದ ಬೇಸತ್ತ ನಿವಾಸಿಗಳು ಸ್ವತಃ ಜೆಸಿಬಿ ಬಳಸಿ ಕಸ ತ
ಅರಬ್ಬಿ ಸಮುದ್ರದಲ್ಲಿ ಪಾಕ್ ಕರಾವಳಿ ರಕ್ಷಣಾ ಪಡೆ ಮೇಲೆ ಬಲೂಚ್ ಬಂಡುಕೋರರು ದಾಳಿ ನಡೆಸಿದ್ದು, ಮೂವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಇದು BLA ಹೊಸ ಸಾಗರ ಕಾರ್ಯತಂತ್ರದ ಭಾಗವಾಗಿದ್ದು, ಗ್ವಾದರ್ ಬಂದರು ಭದ್ರತೆಗೂ ಅಪಾಯ ಎ
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋಗೆ ಫಿನಾಲೆ ಪೂರ್ಣಗೊಂಡಿದೆ. ಈ ಶೋನಲ್ಲಿ ಪೂಜಾ ಹಾಗೂ ಅನೂಪ್ ಸೇರಿದಂತೆ ಅನೇಕ ಜೋಡಿಗಳು ಇದ್ದವು. ಈ ಪೈಕಿ ಸಿದ್ದೇಗೌಡ್ರು (ಧನಂಜಯ್) ಮತ್ತು ದೀಶಲ್ ಗೆಲುವಿನ ನಗೆ ಬೀರಿದ್ದಾರೆ. ಆ ಸಂದರ್ಭದ ವಿಡ
RCB vs MI: ಕುತೂಹಲಕಾರಿ ವಿಷಯ ಎಂದರೆ, ಚೆಂಡು ಬದಲಾವಣೆಯ ಬಳಿಕ, ಅಂದರೆ ಕೊನೆಯ 2 ಓವರ್ಗಳಲ್ಲಿ ಆರ್ಸಿಬಿ ಕಲೆಹಾಕಿರುವುದು ಕೇವಲ 23 ರನ್ಗಳು ಮಾತ್ರ. ಈ ಮೂಲಕ ಆರ್ಸಿಬಿ 20 ತಂಡವು 20 ಓವರ್ಗಳಲ್ಲಿ 240 ರನ್ ಕಲೆಹಾಕಿದ್ದರು. ಈ ಗುರಿಯನ್ನು
ನೈಜೀರಿಯಾದಲ್ಲಿ ಉಗ್ರರನ್ನು ಸದೆಬಡಿಯಲು ನಡೆಸಿದ ಮಿಲಿಟರಿ ವೈಮಾನಿಕ ದಾಳಿಯು ದಾರಿ ತಪ್ಪಿ ನಾಗರಿಕರ ಮೇಲೆ ಅಪ್ಪಳಿಸಿದ್ದು, ಕನಿಷ್ಠ 100ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೈಜೀರಿಯನ್ ವಾಯುಪಡೆಯು ಆ ಭಾಗದಲ್ಲಿ
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಹಲವೆಡೆ AQI ಅಪಾಯಕಾರಿ ಮಟ್ಟದಲ್ಲಿದ್ದ
ವಾಂಖೆಡೆಯಲ್ಲಿ ನಡೆದ ಮುಂಬೈ vs ಆರ್ಸಿಬಿ ಪಂದ್ಯ ವೀಕ್ಷಣೆಗೆ ಬಂದಿದ್ದ ನಟಿ ಕರೀನಾ ಕಪೂರ್ ಟ್ರೋಲ್ ಆಗಿದ್ದಾರೆ. ಪಂದ್ಯದ ವೇಳೆ ಅವರು ಮೊಬೈಲ್ನಲ್ಲಿ ಮುಳುಗಿದ್ದನ್ನು ಮತ್ತು ಮಕ್ಕಳತ್ತ ಗಮನ ನೀಡದಿದ್ದನ್ನು ಫ್ಯಾನ್ಸ್ ಪ್ರಶ
ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ಸಂಭವಿಸಿದ ಎರಡು ಭೀಕರ ರಸ್ತೆ ಅಪಘಾತ(Accident)ಗಳು ಹಲವು ಕುಟುಂಬಗಳಲ್ಲಿ ಕತ್ತಲನ್ನು ತುಂಬಿವೆ. ಮದುವೆಯ ಸಂಭ್ರಮ ಮುಗಿಸಿ ಬರುತ್ತಿದ್ದವರು ಸಾವಿನ ಮನೆ ಸೇರಿದ್ದರೆ, ಇನ್ನೊಂದೆಡೆ ಸರಣಿ
IPL 2026 RCB vs MI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 240 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿ
ಯುದ್ಧದ ಹಿನ್ನೆಲೆಯಲ್ಲಿ ಎಲ್ಪಿಜಿ ಸಿಲಿಂಡರ್ ಅಭಾವ ಉಂಟಾಗಿದ್ದು, ಬೆಂಗಳೂರು ಸೇರಿ ಕರ್ನಾಟಕದ ಹೋಟೆಲ್ಗಳಲ್ಲಿ ಅಡುಗೆ ತಯಾರಿಕೆಗೆ ಸೌದೆ ಒಲೆ ಬಳಸಲಾಗುತ್ತಿದೆ. ಇದರಿಂದಾಗಿ ಸರ್ವೀಸ್ ಸಮಯದಲ್ಲಿ ವಿಳಂಬವಾಗುತ್ತಿದ್ದು, ಗ್
ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಕರೆ ನಂತರ ವಿಫಲವಾಗಿದೆ. ಈ ಒಂದು ದೂರವಾಣಿ ಕರೆಯಿಂದ ಇರಾನ್-ಅಮೆರಿಕ ಸಂಧಾನದಲ್ಲಿ ಮಹತ್ವದ ತಿರುವು ಉಂಟಾಗಿ, ಅಮೆರಿಕ ತನ್ನ ನಿಲುವನ್ನು ಗಟ್ಟಿಗ
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಊಟದ ಬಳಿಕ ತಟ್ಟೆ ತೆಗೆಯುವುದರಹಿಂದೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಊಟದ ನಂತರ ಸ್ವತಃ ತಮ್ಮ ತಟ್ಟೆಯನ್ನು ತೆಗೆಯುವುದು ಹಿಂದಿನಿಂದಲೂ ರೂ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 13, ವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್
Karnataka Weather Today: ಕರ್ನಾಟಕದಲ್ಲಿ ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಏಪ್ರಿಲ್ 13 ಮತ್ತು 14 ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ ಮತ್ತು ಮೈಸೂರು ಭ
ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಮುನಿಸು ಕಾಂಗ್ರೆಸ್ನಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆಯೇ ಅವರ 10ಕ್ಕೂ ಹೆಚ್ಚು ಆಪ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾ
Daily Horoscope, 13 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಸೋಮವಾರದಂದು ವಿದೇಶ ಗಮನದ ಆಸೆ, ಯೋಜನೆಯಲ್ಲಿ ಆದಾಯ ನಿರೀಕ್ಷೆ, ಅಧಿಕಾರಕ್ಕೆ ಪ್ರಯತ್ನ, ಪುಣ್ಯಕಾರ್ಯ, ಒಳ್ಳೆಯ ಕಾರ್ಯ
IPL 2026 RCB vs MI: ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ IPL 2026 ರ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಗೆಲುವಿನ ಲಯಕ್ಕೆ ಮರಳಿದೆ. ಮೂವರ ಅರ್ಧಶತಕದ ನೆರವಿನಿಂದ 241 ರನ್ ಗಳಿಸಿದ್ದ
Jasprit Bumrah's Shocking IPL 2026: ಸಾಮಾನ್ಯವಾಗಿ ಅತ್ಯಂತ ಅಪಾಯಕಾರಿ ಬೌಲರ್ ಎನಿಸಿರುವ ಜಸ್ಪ್ರೀತ್ ಬುಮ್ರಾಗೆ ಐಪಿಎಲ್ 2026 ರಲ್ಲಿ ವಿಕೆಟ್ ಬರ ಎದುರಾಗಿದೆ. ಈ ಆವೃತ್ತಿಯ 4 ಪಂದ್ಯಗಳಲ್ಲಿ ಒಂದೂ ವಿಕೆಟ್ ಪಡೆಯದ ಬುಮ್ರಾ, ಕಳೆದ ಆವೃತ್ತಿಯ ಸೇರಿ ಸತತ 5
ಸಿಲಿಕಾನ್ ಸಿಟಿಯ ರಸ್ತೆಬದಿಯ ಕಸದ ರಾಶಿ ಕಂಡು ಮೂಗು ಮುಚ್ಚಿಕೊಂಡು ಹೋಗುವ ಕಾಲ ಮುಗಿಯಿತು. ಇದೀಗ ಸ್ಮಾರ್ಟ್ಫೋನ್ ಮೂಲಕವೇ ಅದನ್ನು ಜನಪ್ರತಿನಿಧಿಗಳ ಗಮನಕ್ಕೆ ತರಬಹುದು. ಅದಕ್ಕಾಗಿ ಬೆಂಗಳೂರಿನ ವ್ಯಕ್ತಿಯೊಬ್ಬರು 'ನಮ್ಮ ಕಸ'
ಅವರಿಬ್ರು ಪ್ರೀತಿಸಿ ಮದುವೆ ಆಗಿದ್ರು. 14 ವರ್ಷದ ಅವರ ಸುಖ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಹೀಗಿರುವಾಗ್ಲೇ ಆ ಸಂಸಾರಕ್ಕೆ ಅದೊಬ್ಬ ಎಂಟ್ರಿ ಆಗಿದ್ದ. ನೋಡ ನೋಡ್ತಿದ್ದಂತೆ ಆ ಸಂಸಾರವನ್ನೇ ಆ ಪಾಪಿ ಛಿದ್ರ ಮಾಡಿದ್ದಾನೆ. ಪ್
ಬಾಗಲಕೋಟೆ ಉಪಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಇವಿಎಮ್ನಲ್ಲಿ ಭದ್ರವಾಗಿದೆ. ಇನ್ನೊಂದೆಡೆ ಕ್ಷೇತ್ರದಲ್ಲಿ ಸೋಲು ಗೆಲುವಿನ ಲೆಕ್ಕಾಚಾರಗಳು ಜೋರಾಗಿವೆ. ಹಾಗಾದ್ರೆ, ಯಾವ ಭಾಗದಲ್ಲಿ ಎಷ್ಟು ಮತದಾನವಾಗಿದ
Virat Kohli's Milestone: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಗಳಿಸಿ ತಂಡಕ್ಕೆ ನೆರವಾದರು. ಈ ಇನ್ನಿಂಗ್ಸ್ ಮೂಲಕ ಅವರು ಮುಂಬೈ ವಿರುದ್ಧ 1000 ರನ್ಗಳ ಗಡಿ ದಾಟಿ ಹೊಸ ದಾಖಲೆ ಸೃಷ್ಟಿಸಿದರು. ಆದರೂ, 38 ಎಸೆತಗಳಲ್ಲ
Mrunal Thakur: ಮರಾಠಿ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಟಿಸುವ ಮೃಣಾಲ್ ಠಾಕೂರ್, ತೆಲುಗು ಪ್ರೇಕ್ಷಕರೊಟ್ಟಿಗೆ ವಿಶೇಷ ಬಾಂಧವ್ಯ ಹೊಂದಿದ್ದಾರೆ. ತೆಲುಗಿನಲ್ಲಿ ಕೆಲ ಅದ್ಭುತವಾದ ಪಾತ್ರಗಳು ಅವರಿಗೆ ಸಿಕ್ಕಿದ್ದು, ಹಾಗೆಯೇ ಅದ್ಭುತ
ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ ಮಹತ್ವದ ತಿರುವು ಪಡೆದಿದೆ. ಮುಸ್ತಫಾ ಪ್ರೀತಿಸುತ್ತಿದ್ದ ಯುವತಿ ತಮ್ಮ ಮೇಲೆ ಹಲ್ಲೆ ಹಾಗೂ ಜೀವ ಬೆದರಿಕೆ ಹಾಕಿದ 8-10 ಅಪರಿಚಿತರ ವಿರುದ್ಧ ಪೊಲೀಸ ಠಾಣೆಗೆ ದೂರು ನೀಡಿದ್ದಾಳೆ. ಇನ್ನೊಂದೆಡೆ ವಿ
ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ ಅನ್ನೋ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಂಡು ಬರ್ತಿದ್ದು, ಈ ಬಾರಿಯು ಸಹ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೀತು. ಬಾಲಿವುಡ್ ನಟಿ ಶ್
West Asia conflict: ಅಮೆರಿಕ, ಇರಾನ್ ಸಂಧಾನ ಮುರಿದುಬಿದ್ದ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದಲ್ಲಿ ಮತ್ತೆ ಬಿಕ್ಕಟ್ಟಿನ ತಲೆನೋವು ಸೃಷ್ಟಿಯಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಮುಕ್ತಗೊಳಿಸಲು ಇರಾನ್ ನಿರಾಕರಿಸಿದೆ. ಇದಕ್ಕ
Kumbhamela Monalisa: ಕುಂಭಮೇಳ ಮೊನಲಿಸಾ ಮದುವೆ ಪ್ರಕರಣ ದಿನದಿಂದ ದಿನಕ್ಕೆ ಜಟಿಲವಾಗುತ್ತಲೇ ಸಾಗುತ್ತಿದೆ. ಇತ್ತೀಚೆಗಷ್ಟೆ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದರು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂ
Rajat Patidar's Explosive 16-Ball Fifty: ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ 2026 ಪಂದ್ಯದಲ್ಲಿ ಆರ್ಸಿಬಿ ನಾಯಕ ರಜತ್ ಪಾಟಿದಾರ್ ವಾಂಖೆಡೆ ಮೈದಾನದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 11 ಎಸೆತಗಳಲ್ಲಿ 44 ರನ್ ಬಾರಿಸಿ, ಐಪಿಎಲ್ ಇತಿಹಾ
ನಾಯಕತ್ವ ಗೊಂದಲ, ದಾವಣಗೆರೆ ಬೈ ಎಲೆಕ್ಷನ್ ಜಟಾಪಟಿ ನಡುವೆ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ಇಂದು (ಏಪ್ರಿಲ್ 12) ದೆಹಲಿ ಫ್ಲೈಟ್ ಹತ್ತಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿ
ಚಾಮರಾಜನಗರ ನ್ಯಾಯಾಲಯವು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ವಿನೂತನ ಶಿಕ್ಷೆ ನೀಡಿದೆ. ಸೈಬರ್ ಕ್ರೈಂ ಠಾಣೆಯಲ್ಲಿ ಮ್ಯೂಲ್ ಖಾತೆ ಪರಿಶೀಲನೆ ವೇಳೆ ಅಸಭ್ಯವಾಗಿ ನಡೆದುಕೊಂಡಿದ್ದ ಯುವಕನಿಗೆ ಎರಡು ದಿನಗಳ ಕಾಲ ಠ
Phil Salt Smashes Blistering Half-Century: ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಮುಂಬೈ ಇಂಡಿಯನ್ಸ್ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಬಾರಿಸಿದರು. ಈ
Tv9 Education expo 2026: ಬೆಂಗಳೂರಿನ ಅರಮನೆ ಮೈದಾನದಲ್ಲಿ, ಟಿವಿ9 ಎಜುಕೇಷನ್ ಸಮ್ಮಿಟ್ ಆಯೋಜಿಸಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ, ಪ್ರತಿಷ್ಠಿತ ಶಾಲಾ-ಕಾಲೇಜುಗಳ ಸಿಬ್ಬಂದಿ ಒಂದೇ ಸೂರಿನಡಿ ಪರಸ್ಪರ ಚರ್ಚಿಸಿ, ಸಂವಾದ ನಡೆಸಿ ವಿದ್ಯಾರ್ಥ
Singer Mangli: ವಕೀಲ ಸುಬ್ಬಾರಾವ್ ಎಂಬುವವರು ಈ ದೂರನ್ನು ನೀಡಿದ್ದು, ಮಂಗ್ಲಿ ಮತ್ತು ಅವರ ಸಹೋದರ ಶಿವ ಸೇರಿದಂತೆ ಇತರರು ಹಲವರಿಂದ ಹಣ ಪಡೆದು ಹೂಡಿಕೆದಾರರಿಗೆ ವಂಚಿಸಿದ್ದಾರೆ, ಹಣ ಮರಳಿ ಕೇಳಿದವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪ

36 C