ಕೊಡಗು ಹೋಂಸ್ಟೇನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ವೈಫೈ ಕಡಿತಗೊಳಿಸಿ ಪ್ರಕರಣ ಮುಚ್ಚಿಹಾಕಲು ಯತ್ನಿಸಲಾಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಅಮೆರಿಕ ರ
ಉತ್ತರ ಪ್ರದೇಶದ ಶಾಮ್ಲಿಯಲ್ಲಿ ವ್ಯಕ್ತಿಯೊಬ್ಬ ಹೊಂಚು ಹಾಕಿ ಕುಳಿತು ಬುರ್ಖಾ ಧರಿಸಿರುವ ಮಹಿಳೆಯನ್ನು ಎಳೆದೊಯ್ದು, ಕೈ ಟ್ವಿಸ್ಟ್ ಮಾಡಿರುವ ಘಟನೆ ನಡೆದಿದೆ. ಆ ಆರೋಪಿಯನ್ನು ಮಂಜೀತ್ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಎಳ
ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ವದಂತಿಗಳು ಹರಡಿವೆ. ಈ ಬಗ್ಗೆ ಕೃನಾಲ್ ಪಾಂಡ್ಯ ಕೊನೆಗೂ ಮೌನ ಮುರಿದಿದ್ದು, ಆರ್ಸಿಬಿ ಇನ್ಸೈಡರ್ ಮಿಸ್ಟರ್ ನ್ಯಾಗ್ಸ್ ಜೊತೆ ಮಾತನಾಡಿದ್ದಾರೆ. ತಮ್
ಮಂಗಳೂರಿನಲ್ಲಿ ಭಾರೀ ಮಳೆಗೆ ಕುದ್ರೋಳಿಯ ವರದರಾಜ್ ಶೇಟ್ ಎಂಬುವವರ ಮನೆ ಮೇಲೆ ಬೃಹತ್ ಅಶ್ವತ್ಥ ಮರ ಬಿದ್ದಿದೆ. ಮಂಗಳವಾರ ರಾತ್ರಿ ಮಲಗುವ ಜಾಗ ಬದಲಿಸಿದ್ದರಿಂದ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ ವೃದ್ಧರು ಪ್ರಾಣಾಪಾಯದಿಂದ ಪಾರ
2026ರ ಕರ್ನಾಟಕ CET ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, KEA ವತಿಯಿಂದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುತ್ತಿದೆ. ಈ ವರ್ಷ ದಾಖಲೆಯ ಸಂಖ್ಯೆಯ 3.3 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್
Bullion Market 2026 April 22nd: ಚಿನ್ನದ ಬೆಲೆ ಇಂದು ಬುಧವಾರ ಗ್ರಾಮ್ಗೆ 50 ರೂ ಕಡಿಮೆ ಆಗಿದೆ. ಮೂರು ದಿನದಲ್ಲಿ 100 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,235 ರೂನಿಂದ 14,185 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,529 ರೂ ಆಗಿದೆ. ಬೆಳ್ಳಿ ಬೆಲೆ ಬೆ
Monalisa Bhosle: ಇತ್ತೀಚೆಗಷ್ಟೆ ಮೊನಲಿಸಾ, ಫರ್ಮಾನ್ ಎಂಬಾತನನ್ನು ಕೇರಳದಲ್ಲಿ ವಿವಾಹವಾದರು. ಕೇರಳದ ಕೆಲವು ರಾಜಕೀಯ ಮುಖಂಡರು ಮುಂದೆ ನಿಂತು ಇವರ ಮದುವೆ ಮಾಡಿಸಿದ್ದರು. ಆದರೆ ಇದನ್ನು ಲವ್ ಜಿಹಾದ್ ಎಂದು ಮೊನಲಿಸಾ ಕುಟುಂಬದವರು ಆರೋಪಿ
ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಪವಿತ್ರ ಆಧ್ಯಾತ್ಮಿಕ ಮತ್ತು ಔಷಧೀಯ ಸಸ್ಯ. ರಾಮ ತುಳಸಿ ಸೌಮ್ಯ ಗುಣಗಳಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಿದರೆ, ಕೃಷ್ಣ ತುಳಸಿ ತನ್ನ ತೀಕ್ಷ್ಣ ಔಷಧೀಯ ಗುಣಗಳಿಂದ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆ
ಜನಪ್ರಿಯ 'ಪಂಚಾಯತ್' ನಟ ವಿನೋದ್ ಸೂರ್ಯವಂಶಿ, ಕರ್ನಾಟಕದ ತಮ್ಮ ಹಳ್ಳಿಯಲ್ಲಿ ಅನುಭವಿಸಿದ ಆಘಾತಕಾರಿ ಜಾತಿ ತಾರತಮ್ಯವನ್ನು ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ. ಇಂದಿಗೂ ದೇವಸ್ಥಾನ ಪ್ರವೇಶ, ಮನೆಗಳಿಗೆ ಪ್ರವೇಶ ನಿಷಿದ್ಧ. ದಲ
ಮಂಡ್ಯದಲ್ಲಿ ಆಟೋ ಚಾಲಕ ಸಾಗರ್ ಪತ್ನಿ ರಕ್ಷಿತಾ, ವಿವಾಹವಾದ ಎರಡೇ ವರ್ಷಕ್ಕೆ ಸಾಗರ್ ಸ್ನೇಹಿತ ಇಂದ್ರ ಎಂಬಾತನ ಜತೆ ಓಡಿಹೋಗಿ ಮದುವೆಯಾಗಿದ್ದಾರೆ. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ರಕ್ಷ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಒಂದು ವರ್ಷ. ವೈರಲ್ ವಿಡಿಯೋದಲ್ಲಿ, ದಾಳಿ ವೇಳೆ ಆಪರೇಟರ್ 'ಅಲ್ಲಾ ಹು ಅಕ್ಬರ್' ಎಂದು ಜಪಿಸುತ್ತಾ, ಪ್ರವಾಸಿಗರನ್ನು ಗುಂಡಿನ ದಾಳಿ ನಡೆಯುತ್ತಿದ್ದ ದಿಕ್ಕ
ಕೊಡಗಿನ ಕುಟ್ಟದಲ್ಲಿ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿದ್ದು, ಪ್ರಮುಖ ಆರೋಪಿ ಹಾಗೂ ಹೋಂಸ್ಟೇ ಮಾಲೀಕನ
ಭೂಮಿ ಸಕಲ ಜೀವರಾಶಿಗಳ ಆಶ್ರಯ ತಾಣ. ಭೂಮಿಯೊಂದೇ ಪ್ರತಿ ಜೀವಿಯ ಬದುಕಿಗೆ ನೆಲೆ. ಭೂಮಿ ಸುರಕ್ಷಿತವಾಗಿದ್ದರೆ ಮಾತ್ರ ಸಕಲ ಜೀವಗಳ ಆರೋಗ್ಯವೂ ಉತ್ತಮವಾಗಿರುತ್ತದೆ. ಆದರೆ ಮನುಷ್ಯನ ಸ್ವಾರ್ಥ ಚಟುವಟಿಕೆಗಳ ಕಾರಣ ಭೂಮಿಯ ಆರೋಗ್ಯ ದಿ
ರಣವೀರ್ ಸಿಂಗ್ ‘ಡಾನ್ 3’ ಚಿತ್ರದಿಂದ ಹಿಂದೆ ಸರಿದಿದ್ದು, ಆಮಿರ್ ಖಾನ್ ಮಧ್ಯಸ್ಥಿಕೆಯಿಂದ 10 ಕೋಟಿ ರೂ. ಅಡ್ವಾನ್ಸ್ ಹಣವನ್ನು ನಿರ್ಮಾಪಕರಿಗೆ ವಾಪಸ್ ನೀಡಲು ಒಪ್ಪಿದ್ದಾರೆ. ಕಥೆಯ ವಿಷಯದಲ್ಲಿ ನಿರ್ದೇಶಕ ಫರ್ಹಾನ್ ಅಖ್ತರ್ ಜೊತೆ
ಹಾಸನದ ಬೇಲೂರಿನ ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಇಂದು ಮುಂಜಾನೆ 'ಕಿರಣಾಭಿಷೇಕ' ನಡೆಯಿತು. ಹೊಯ್ಸಳ ವಾಸ್ತುಶಿಲ್ಪದ ವೈಭವಕ್ಕೆ ಸಾಕ್ಷಿಯಾದ ಈ ದೇಗುಲದಲ್ಲಿ ಪ್ರತಿ ವರ್ಷ ಏಪ್ರಿಲ್ 21 ಅಥವಾ 22 ರಂದು ಸೂರ್ಯ
ದೇವನಹಳ್ಳಿಯಲ್ಲಿ ಯುವಕ ಆನಂದ್ 9 ಮಹಡಿ ಕಟ್ಟಡ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಜೈಲಿನಿಂದ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದ ಆತ, ತನಗೆ ನ್ಯಾಯ ಬೇಕೆಂದು ಆಗ್ರಹಿಸಿ ಈ ಕೆಲಸಕ್ಕೆ ಮುಂದಾಗ
ಮತ್ತೊಬ್ಬರ ಯಶಸ್ಸು ಅಥವಾ ಏಳಿಗೆಯ ಬಗ್ಗೆ ಅಸೂಯೆ ಪಡುವುದು ನಮ್ಮ ದೇಹದ ಧನಾತ್ಮಕ ಶಕ್ತಿಯನ್ನು ಕಡಿಮೆ ಮಾಡುತ್ತದೆ ಮತ್ತು ಸಮಯವನ್ನು ವ್ಯರ್ಥ ಮಾಡುತ್ತದೆ. ಇಂತಹ ಮನೋಭಾವ ನಮ್ಮ ಪ್ರಗತಿಗೆ ಮಾರಕ. ದುರ್ಯೋಧನನ ಉದಾಹರಣೆ ತೋರಿಸುವ
ರಾಜ್ಯದಲ್ಲಿ ಬಿಸಿಲ ಧಗೆ ಮುಂದುವರಿದಿದ್ದು, ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ರಾಯಚೂರಿನಲ್ಲಿ 40C ತಾಪಮಾನ ಮುಟ್ಟುವ ನಿರೀಕ್ಷೆಯಿದೆ. ಬೆಂ
ಮಂಡ್ಯದಲ್ಲಿ ಆಟೋ ಚಾಲಕ ಸಾಗರ್ ಎಂಬುವವರ ಪತ್ನಿ, ಪತಿಯ ಸ್ನೇಹಿತ ಇಂದ್ರನ ಎಂಬಾತನ ಜೊತೆ ಪರಾರಿಯಾದ ವಿಲಕ್ಷಣ ವಿದ್ಯಮಾನ ನಡೆದಿದೆ. ಮನೆಯಿಂದ ಹಣ ಮತ್ತು ಒಡವೆಗಳನ್ನು ಹೊತ್ತೊಯ್ದಿರುವ ಈಕೆ, ದೇವಸ್ಥಾನದಲ್ಲಿ ಮದುವೆಯಾಗಿ ಆ ಫೋಟ
ಸರ್ಕಸ್ನಲ್ಲಿ ಸೇಫ್ಟಿನೆಟ್ ದಾಟಿ ಹುಲಿಯೊಂದು ಪ್ರೇಕ್ಷಕರಿದ್ದಲ್ಲಿಗೆ ಹಾರಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ಹುಲಿಯೊಂದು ಇದ್ದಕ್ಕಿದ್ದಂತೆ ಪ್ರೇಕ್ಷಕರತ್ತ ಹಾರಿತು. ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ಕ್ಷಣವು ಸಾಮಾ
ಅಭಿಷೇಕ್ ಶರ್ಮ ಅವರು ಅದ್ಭುತ ಶತಕ ಸಿಡಿಸಿದ್ದಾರೆ. ದೆಹಲಿ ವಿರುದ್ಧದ ಪಂದ್ಯದಲ್ಲಿ ಅವರು ಶತಕ ಬಾರಿಸಿ ದಾಖಲೆ ಬರೆದಿದ್ದಾರೆ. ಟಿ20ಯಲ್ಲಿ ಅವರ ಬ್ಯಾಟ್ನಿಂದ ಬಂದ 9ನೇ ಶತಕ ಇದಾಗಿದೆ. ಈಗ ಅಭಿಷೇಕ್ ತಂದೆಯ ಸೆಲೆಬ್ರೇಷನ್ ವಿಡಿಯೋ
ಬೆಂಗಳೂರಿನ ಬ್ಯಾಡರಹಳ್ಳಿಯ ಕಿರಣ್ ಕೊಲೆ ಪ್ರಕರಣದ ಆರೋಪಿ ಪ್ರೇಮಾ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಮದುವೆಗೆ ನಿರಾಕರಿಸಿ ಅಂತರ ಕಾಯ್ದುಕೊಂಡಿದ್ದಕ್ಕೆ ಪ್ರಿಯಕರನ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಸೀಮೆಎಣ್
'ಗಲಾಟೆ ಅಳಿಯಂದ್ರು' ನಟಿ ಸಾಕ್ಷಿ ಶಿವಾನಂದ್ ಬಾಲಿವುಡ್ ಭೂಗತ ಜಗತ್ತಿನ ನಂಟಿಗೆ ಹೆದರಿ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ ಕಥೆ ಇಲ್ಲಿದೆ. 90ರ ದಶಕದಲ್ಲಿ ಭೂಗತ ಜಗತ್ತಿನಿಂದ ಬೆದರಿಕೆ ಕರೆಗಳು ಬಂದಾಗ, ಅವರು ಬಾಲಿವುಡ್ ತೊರೆ
ಕಳೆದ ವರ್ಷ ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಮೊದಲ ವಾರ್ಷಿಕೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಅವರು ಬಲಿಯಾದ ಮುಗ್ಧ ಜೀವಗಳನ್ನು ಸ್ಮರಿಸಿದ್ದಾರೆ. ಸಂತ್ರಸ್ತ ಕುಟುಂಬಗಳ ನೋವಿನಲ್ಲಿ ಇಡೀ
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ
'ಅಮೃತಧಾರೆ' ಧಾರಾವಾಹಿಯಲ್ಲಿ ನಾಟಕೀಯ ತಿರುವು ಎದುರಾಗಿದೆ. ಜಯದೇವ್ ತನ್ನ ತಾಯಿ ಶಕುಂತಲಾಳನ್ನು ಮನೆಯಿಂದ ಹೊರಹಾಕಿದ್ದಾನೆ. ಆಕೆಯ ಸಹಾಯಕ್ಕೆ ಗೌತಮ್ ಧಾವಿಸಿದ್ದಾನೆ. ಈ ಘಟನೆಯು ಶಕುಂತಲಾಳ ಮನಃಪರಿವರ್ತನೆಗೆ ಕಾರಣವಾಗಬಹುದೇ?
ಒಂದು ವರ್ಷದ ಹಿಂದೆ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿ ಅಮಾಯಕ ಪ್ರವಾಸಿಗರ ಪ್ರಾಣ ತೆಗೆದು, ಹಲವು ಕುಟುಂಬಗಳನ್ನು ಛಿದ್ರಗೊಳಿಸಿತು. ಘಟನೆಯ ವರ್ಷಾಚರಣೆ ಕಳೆದರೂ, ಸಂತ್ರಸ್ತರ ನೋವು, PTSD ಕಾಡುತ್ತ
ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಗೋವಿನ ಚರ್ಮದ ಹರ್ಮೆಸ್ ಬ್ಯಾಗ್ ಹಿಡಿದು ಸದ್ದು ಮಾಡಿದ್ದಾರೆ. ಬರೋಬ್ಬರಿ 5 ಲಕ್ಷ ರೂಪಾಯಿ ಬೆಲೆಯ ಈ ಬ್ಯಾಗ್ನ ಮೂಲ ವಸ್ತುವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದ
Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸ
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣದಲ್ಲಿ ಸದ್ಯ ಬಂಧಿತಳಾಗಿರುವ ಆತನ ಪ್ರಿಯತಮೆ ಪ್ರೇಮಾ ಪೊಲೀಸರ ಮುಂದೆ ಹಲವು ಸ್ಫೋಟಕ ವಿಚಾರಗಳನ್ನು ತಿಳಿಸಿದ್ದಾಳೆ. ಪ್ರಿಯಕರನನ್ನು ಕೊಂದ ನಂತರ ತಾನೂ ವಿಷ ಸೇವಿಸಿ
El Nino Threat: ಒಂದೆಡೆ ಕರ್ನಾಟಕದಾದ್ಯಂತ ತಾಪಮಾನ ದಿನೇದಿನೆ ಏರುತ್ತಿದೆ. ಉಷ್ಣ ಅಲೆಗೆ ಜನ ತತ್ತರಿಸಿದ್ದಾರೆ. ಇಂಥ ಸಂದರ್ಭದಲ್ಲೇ ಈ ವರ್ಷ ಬರಗಾಲದ ಭೀತಿ ಎದುರಾಗಿದೆ. ಹವಾಮಾನ ತಜ್ಞರು ಎಲ್ ನಿನೋ ಹವಾಮಾನ ವೈಪರೀತ್ಯದ ಸುಳಿವು ನೀಡಿದ್
ನಟಿ ಜೆನಿಲಿಯಾ ಡಿಸೋಜಾ ‘ರಾಜ ಶಿವಾಜಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ. ಪತಿ ರಿತೇಶ್ ದೇಶ್ಮುಖ್ ತಮ್ಮ ಕನಸಿನ ಯೋಜನೆಯ ಬಗ್ಗೆ ಮಾತನಾಡುತ್ತಾ ಭಾವುಕರಾದಾಗ, ಜೆನಿಲಿಯಾ ಕೂಡಾ ಕ
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪುಟ್ಟ ಮಕ್ಕಳು, ಒಂದು ವರ್ಷದಿಂದ ಹನ್ನೆರಡು ವರ್ಷದವರೆಗೆ, ಕೆಲವೊಮ್ಮ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 22, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ
ಬೆಂಗಳೂರಿನ ಬಾಗಲಗುಂಟೆಯಲ್ಲಿ ಕಸ ಹಾಕಲೆಂದು ಹೊರಬಂದ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಏರಿಯಾದ ಕಟಿಂಗ್ ಶಾಪ್ ಮಾಲೀಕ ಪ್ರಭು ಜೊತೆ ಈಕೆ ಪರಾರಿಯಾಗಿದ್ದಾಳೆ ಎಂದು ಪತಿ ಶರತ್ ದೂರು ನೀಡಿದ್ದು, ಅನೈತಿಕ ಸಂಬಂಧದ ಶಂಕೆ ಮ
Horoscope Today 22 April : ಏಪ್ರಿಲ್ 22ರ ಇಂದಿನ ದೈನಿಕ ರಾಶಿ ಭವಿಷ್ಯದಲ್ಲಿ ನಿಮ್ಮ ಭವಿಷ್ಯವನ್ನು ಅರಿಯಿರಿ. ಈ ದಿನ ಹಣಕಾಸು, ಪ್ರೇಮ, ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಯಾವ ರಾಶಿಯವರಿಗೆ ಶುಭ, ಯಾರಿಗೆ ಅನನುಕೂಲ ಎಂದು ತಿಳಿಯಿರಿ. ಗ್ರಹಗಳ ಸ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯೋತ್ಪಾದಕ ಎಂದು ಕರೆದಿದ್ದನ್ನು ವಿರೋಧಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಕ್ಷಮೆಯಾಚಿ
ಮಿಥುನ ರಾಶಿಯವರಿಗೆ ಈ ತಿಂಗಳು ಗ್ರಹಗಳ ಸಂಚಾರದಿಂದ ಮಿಶ್ರ ಫಲಗಳಿವೆ. ಬುಧನ ಚಲನೆ ಮತ್ತು ಶುಭ ಗ್ರಹಗಳ ದೃಷ್ಟಿಯಿಂದ ವೃತ್ತಿ, ಆರ್ಥಿಕ ಮತ್ತು ಸಾಮಾಜಿಕವಾಗಿ ಉತ್ತಮ ಪ್ರಗತಿ ನಿರೀಕ್ಷಿಸಬಹುದು. ಆದರೆ, ಆರೋಗ್ಯ, ಸಂವಹನ ಮತ್ತು ಪ್
ಹೈದರಾಬಾದ್ನಲ್ಲಿ ನಾವು ಯಾರೂ ಊಹಿಸದ ರೀತಿಯಲ್ಲಿ ಕೊಲೆಯ ಸಂಚು ರೂಪಿಸಿದ್ದ ವ್ಯಕ್ತಿಯೊಬ್ಬನ ಮುಖವಾಡ ಕಳಚಿ ಬಿದ್ದಿದೆ. ತನ್ನ ಮಾಜಿ ಪತ್ನಿಯ ಕುಟುಂಬವನ್ನು ಕೊಲ್ಲಲು ಯುಕೆ ಮೂಲದ ಫಾರ್ಮಾಸಿಸ್ಟ್ ಒಬ್ಬ ಹೇಗೆ ಸಂಚು ರೂಪಿಸಿದ ಎ
ಪ್ರೇಯಸಿಯೊಬ್ಬರು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುತ್ತೆಂದು ಕರೆಯಿಸಿಕೊಂಡು ಪ್ರಿಯಕರನಿಗೆ (Lover) ಬೆಂಕಿ ಹಚ್ಚಿಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಅಂಜನಾನಗರದಲ್ಲಿ ನಡೆದಿದೆ. ವೆಸ್ಟರ್ನ್ ಸ್ಟೈಲ್ ನಲ್ಲ
Senior Citizen Saving Scheme details: ಸರ್ಕಾರಿ ಬೆಂಬಲಿತ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹಿರಿಯ ನಾಗರಿಕರ ಉಳಿತಾ ಯೋಜನೆಯೂ ಒಂದು. ಇದರಲ್ಲಿ ಮಾಡುವ ಹೂಡಿಕೆಗೆ ವಾರ್ಷಿಕ ಶೇ. 8.2 ಬಡ್ಡಿ ಸಿಗುತ್ತದೆ. ತಿಂಗಳಿಗೆ 20,500 ರೂವರೆಗೆ ಆದಾಯ ಗಳಿಸುವ ಅವಕಾಶ ನೀಡುತ್
ಬೆಂಗಳೂರಿನ ಖಾಸಗಿ ರಸ್ತೆಯೊಂದರಲ್ಲಿ ಸೈಕಲ್ ಸವಾರನಿಂದ 25 ರೂ. ಟೋಲ್ ವಸೂಲಿ ಮಾಡಿದ ವಿಡಿಯೋ ವೈರಲ್ ಆಗಿದೆ. ಸೈಕಲ್ಗಳಿಗೆ ಟೋಲ್ ಮುಕ್ತ ಸಂಚಾರ ಸಾಮಾನ್ಯವಾಗಿದ್ದರೂ, ಈ ಘಟನೆ ತೆರಿಗೆಯೋ ಸುಲಿಗೆಯೋ ಎಂಬ ಚರ್ಚೆ ಹುಟ್ಟುಹಾಕಿದೆ. ಇ
IPL 2026 RCB vs GT: ಐಪಿಎಲ್ 2026 ರ 34ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಏಪ್ರಿಲ್ 24 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 7:30 ಕ್ಕೆ ಈ ಪಂದ್ಯ ನಡೆಯಲಿದೆ. ಸ್ಟಾರ್ ಸ್
ಶಿವಮೊಗ್ಗದ 110 ಕೆಜಿ ತೂಕದ ಬಲರಾಮ್, ನೀರಿನಲ್ಲಿ 30 ನಿಮಿಷಗಳ ಕಾಲ ಸುಲಭವಾಗಿ ತೇಲುವ ಅದ್ಭುತ ಸಾಮರ್ಥ್ಯ ಹೊಂದಿದ್ದಾರೆ. ಈಜು ಗುರು ಬಾಬು ಅವರ ತರಬೇತಿಯಿಂದ ಉಸಿರಾಟ ನಿಯಂತ್ರಿಸಿ, ದೇಹವನ್ನು ಹಗುರವಾಗಿಸುವ ತಂತ್ರ ಕಲಿತಿದ್ದಾರೆ.
ಬೇಸಿಗೆ ಆರಂಭವಾದಾಗ ಮಾವಿನ ಹಣ್ಣಿನ ಸೀಸನ್ ಕೂಡ ಆರಂಭವಾಗುತ್ತದೆ. ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ಮಾವು ಕೂಡ ಒಂದು. ಆದರೆ ಮಧುಮೇಹಿಗಳು ಮಾತ್ರ ಈ ಹಣ್ಣನ್ನು ಸೇವನೆ ಮಾಡುವುದಕ್ಕೆ ಹಿಂದೇಟು ಹಾಕುತ್ತಾರೆ. ಏಕೆ
ಸಂಜಯ್ ದತ್ ನಟನೆಯ ‘ಆಖ್ರಿ ಸವಾಲ್’ ಸಿನಿಮಾ ಸಂಕೇತ ಭಾಷೆಯಲ್ಲೂ ಬಿಡುಗಡೆ ಆಗಲಿದೆ. ಶ್ರವಣ ದೋಷ ಇರುವ ಪ್ರೇಕ್ಷಕರಿಗೂ ಸಿನಿಮಾವನ್ನು ತಲುಪಿಸಬೇಕು ಎಂಬ ಉದ್ದೇಶದಿಂದ ಹೊಸ ಪ್ರಯತ್ನ ಮಾಡಲಾಗಿದೆ. ಈ ಸಿನಿಮಾದಲ್ಲಿ ರಾಷ್ಟ್ರೀಯ
ಶೇ. 90ರಷ್ಟು ಮಹಿಳಾ ರಾಜಕಾರಣಿಗಳು ಹಿರಿಯ ನಾಯಕರ ಬೆಡ್ ರೂಂನೊಳಗೆ ಹೋಗಿ ರಾಜಿ ಮಾಡಿಕೊಂಡಿರುತ್ತಾರೆ ಎಂಬ ಬಿಹಾರದ ಪೂರ್ನಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಅವರ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ. ರಾಜಕೀಯದಲ್ಲಿ ಮಹಿಳೆಯರ ಬಗ
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಎನ್.ಕೆ.ಎನ್ ಇಟ್ಟಿಗೆ ಕಾರ್ಖಾನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ 10 ಜೀತ ಕಾರ್ಮಿಕರನ್ನು ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟವರಲ್ಲಿ ಇಬ್ಬರು ಬಾಲ ಕಾರ್ಮಿಕರು ಸೇರಿದ್ದಾರೆ. ಕೋಲಾರ ಉಪವಿಭಾ
shivamogga Trial blast case: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೊಹಮ್ಮದ್ ಜಬಿಯುಲ್ಲಾ, ನದೀಂ ಫೈಜಲ್ ಅಪರಾಧಿಗಳೆಂದು ಸಾಬೀತಾಗಿದ್ದು. ಇಬ್ಬರಿಗೂ 6 ವರ್ಷ ಶಿಕ್ಷೆ ವಿಧಿಸಿ ಎನ್ಐಎ ಆದೇಶ ಹೊರಡಿಸಿತ್ತು. ಇದ
Abhishek Sharma's Blazing 47-Ball Century: ಐಪಿಎಲ್ 2026 ರ 31ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಬೌಲಿಂಗ್ ಸ್ನೇಹಿ ಪಿಚ್ನಲ್ಲಿ,
ದಾವಣಗೆರೆ ಉಪಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ನಲ್ಲಿ ಉಂಟಾಗಿರುವ ಗೊಂದಲಗಳ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಬಗ್
ನೀವು ಮೌತ್ವಾಶ್ ಬಳಸುತ್ತಿದ್ದೀರಾ? ಹಾಗಿದ್ದರೆ ನೀವು ಈ ವಿಷಯಗಳನ್ನು ತಪ್ಪದೆ ತಿಳಿದುಕೊಳ್ಳಲೇಬೇಕು. ಏಕೆಂದರೆ ಹೊಸ ಸಂಶೋಧನೆಯೆಂದು ಮೌತ್ವಾಶ್ ಬಳಸುವುದರಿಂದ ಅಧಿಕ ರಕ್ತದೊತ್ತಡದ ಅಪಾಯ ಹೆಚ್ಚಾಗುತ್ತದೆ ಎಂದು ಹೇಳಿಕೊಂ
Abhishek Sharma's Blazing Fifty: ಐಪಿಎಲ್ 2026 ರ 31ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಹೈದರಾಬಾದ್ನಲ್ಲಿ ಮುಖಾಮುಖಿಯಾಗಿವೆ. ಬೌಲಿಂಗ್ ಸ್ನೇಹಿ ಪಿಚ್ನಲ್ಲಿ ಆರಂಭಿಕ ಅಭಿಷೇಕ್ ಶರ್ಮಾ 25 ಎಸೆತಗಳಲ್ಲಿ ಅರ್ಧಶ
ಇಂದೋರ್ನಲ್ಲಿ ಸೋಮವಾರ ಉದ್ಯಮಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಆ ಮನೆಯಲ್ಲಿದ್ದ 220 ಗ್ರಾಂ ಚಿನ್ನ ದೋಚಿದ ಆರೋಪದ ಮೇಲೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಕಳ್ಳರಂತೆ ಮನೆಗೆ ನುಗ್ಗಿ ಲಕ್ಷಾಂತರ ಮೌ
ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ, ಒಬ್ಬ ವ್ಯಕ್ತಿಯನ್ನು ಯಶಸ್ಸಿನಿಂದ ದೂರವಿಡುವ ಮತ್ತು ಆತನ ವಿನಾಶಕ್ಕೆ ಕಾರಣವಾಗುವ ಹಲವಾರು ತಪ್ಪುಗಳನ್ನು ಪಟ್ಟಿ ಮಾಡಿದ್ದಾರೆ. ನೀವು ಯಶಸ್ವಿ ಜೀವನವನ್ನು ನಡೆಸಲು ಬಯಸಿದರೆ, ಆ ತಪ್ಪುಗ
ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಸೆಖೆ ತಡೆಯಲು ಆಗುತ್ತಿಲ್ಲ. ಮನೆಯೊಳಗೆ ಇರೋದಕ್ಕೂ ಸಾಧ್ಯವಾಗುತ್ತಿಲ್ಲ. ಹೀಗಿರುವಾಗ ಬೆಂಗಳೂರಿನ ಯುವತಿಯೂ ಸುಡು ಬಿಸಿಲಿನಿಂದ ಪಾರಾಗಲು ಒಂದೊಳ್ಳೆ ಉಪಾಯ ಮಾಡಿದ್ದಾಳೆ. ಅಷ್ಟಕ್
ಕಾಂಗ್ರೆಸ್ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಬಗ್ಗೆ ಆಪ್ತರಾದ ಸತೀಶ್ ಜಾರಕಿಹೊಳಿ (Satish jarkiholi) ಹಾಗೂ ಕೆಎನ್ ರಾಜಣ್ಣ ನೀಡುತ್ತಿರುವ ಹೇಳಿಕೆಗಳು ಸಂಚಲನ ಮೂಡಿಸಿ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿಯೊಬ್ಬ ಭಯೋತ್ಪಾದಕ. ಅವರೊಂದಿಗೆ ಎಐಎಡಿಎಂಕೆ ಯಾಕೆ ಕೈ ಜೋಡ
ಬೆಂಗಳೂರಿನ ಮರಠಹಳ್ಳಿ, ಸುಂಕದಕಟ್ಟೆ ಸ್ಪಾಗಳು ಹಾಗೂ ಮಂಜುನಾಥನಗರದ ಮನೆಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು
Sunrisers Hyderabad vs Delhi Capitals in Kannada Playing XI: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರೊಂದಿಗೆ ಎರಡು ತಂಡಗಳ ಆಡುವ ಹನ್ನೊಂ
ಕಿರುತೆರೆಯಲ್ಲಿ ಸೂಪರ್ ಹಿಟ್ ಆಗಿದ್ದ ಶಕ್ತಿಮಾನ್ ಕಥೆಯನ್ನೇ ಇಟ್ಟುಕೊಂಡು ಸಿನಿಮಾ ಮಾಡಲು ತಯಾರಿ ನಡೆದಿದೆ. ಆದರೆ ಶಕ್ತಿಮಾನ್ ಪಾತ್ರವನ್ನು ಯಾರು ಮಾಡುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ. ರಣವೀರ್ ಸಿಂಗ್ ಅವರಿಗೆ ಶಕ್ತ
8th Pay Commission: ಕೇಂದ್ರ ಸರ್ಕಾರಿ ನೌಕರರ ಪ್ರತಿನಿಧಿಯಾಗಿ ಎನ್ಸಿಜೆಸಿಎಂ 8ನೇ ವೇತನ ಆಯೋಗದ ಮುಂದೆ ಮೆಮೋರಂಡಂ ಸಲ್ಲಿಸಿದೆ. NCJCM ಮೂಲಕ ಸರ್ಕಾರಕ್ಕೆ ಸಲ್ಲಿಸಿರುವ ಬೇಡಿಕೆಗಳಲ್ಲಿ ಕನಿಷ್ಠ ವೇತನವನ್ನು ₹18,000 ರಿಂದ ₹69,000 ಕ್ಕೆ ಏರಿಸುವುದು,
ICC T20 Rankings: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ ಮಹಿಳಾ ತಂಡದ ಕಳಪೆ ಪ್ರದರ್ಶನ ಐಸಿಸಿ ಟಿ20 ಶ್ರೇಯಾಂಕದ ಮೇಲೆ ಪರಿಣಾಮ ಬೀರಿದೆ. ಬ್ಯಾಟಿಂಗ್ ವೈಫಲ್ಯದಿಂದ ಭಾರತ ಎರಡು ಪಂದ್ಯಗಳನ್ನು ಸೋತಿದೆ. ಸ್ಮೃತಿ ಮಂಧಾನ ಮೂರನೇ ಸ್ಥಾ
Sunrisers Hyderabad vs Delhi Capitals, IPL 2026 Live Score Updates: ಐಪಿಎಲ್ 2026 ರ 31 ನೇ ಪಂದ್ಯದು ಸನ್ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವ
Rajinikanth movie: ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ ಸೂಪರ್ ಸ್ಟಾರ್ ರಜನೀಕಾಂತ್. 2023 ರಲ್ಲಿ ಬಿಡುಗಡೆ ಆಗಿದ್ದ ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾದ ಹಾಡುಗಳು ಸಹ ಬ್ಲಾಕ್ ಬ
ದೇಶಸೇವೆಯ ಕನಸು ಕಾಣುವವರಿಗೆ CRPF 9175 ಕಾನ್ಸ್ಟೇಬಲ್ (ತಾಂತ್ರಿಕ/ಟ್ರೇಡ್ಸ್ಮನ್) ಹುದ್ದೆಗಳಿಗೆ ಬೃಹತ್ ನೇಮಕಾತಿ ಕೈಗೊಂಡಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು rect.crpf.gov.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. 10ನೇ ತರಗತಿ, ITI,
ಪುಲ್ವಾಮ ಮಾತ್ರವಲ್ಲ ಪಹಲ್ಗಾಮ್ ದಾಳಿ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಕರೆಯುವ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ದಾಳಿಗೆ ನಾಳೆಗೆ (ಏಪ್ರಿಲ್ 22) ಒಂದು ವ
Mrunal Thakur video: ಬಾಲಿವುಡ್ನ ನಟ ವರುಣ್ ಧವನ್ ಜೊತೆಗೆ ‘ಹೈ ಜವಾನಿ ಥೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ನಟಿಸಿದ್ದಾರೆ. ಹಾಡಿನ ಚಿತ್ರೀಕರಣದ ವಿಡಿಯೋ ಒಂದನ್ನು ನಟಿ ಮೃಣಾಲ್ ಠಾಕೂರ್ ಹಂಚಿಕೊಂಡಿದ್ದಾರೆ. ಹಾಡಿನಲ್ಲಿ ವರುಣ್ ಹಾಗೂ ಮೃಣ
ಕೇರಳದ ತ್ರಿಶೂರ್ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊ
AR Rahman music: ಭಾರತದಲ್ಲಿ ಚೆನ್ನೈನ ಪ್ರತಿಷ್ಠಿತ ಸನ್ಶೈನ್ ಆರ್ಕೆಸ್ಟ್ರಾ ಮೂಲಕ ರೆಕಾರ್ಡ್ ಮಾಡಲಾಗುತ್ತದೆ. ವಿದೇಶದಲ್ಲಿ ರಾಯಲ್ ಫಿಲಾರ್ಮೋನಿಕ್ ಆರ್ಕೆಸ್ಟ್ರಾ ಬಲು ಜನಪ್ರಿಯ ಆರ್ಕೆಸ್ಟ್ರಾ. ಇದೀಗ ಎಆರ್ ರೆಹಮಾನ್ ಅವರು ‘ರಾಮಾಯ
ಕರ್ನಾಟಕದಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ಕನ್ನಡ ಕಡ್ಡಾಯ ಮಾಡುವ ಪ್ರಸ್ತಾಪಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕೆಪಿಸಿಸಿ ಈ ನಿಯಮ ಜಾರಿಗೆ ತರಲು ಸಿಎಂಗೆ ಪತ್ರ ಬರೆದಿತ್ತು. ಆದರೆ, ಚಾಲಕ ಸಂಘಗಳು ಬೆಂಗಳೂರಿನ ಬಹುಸಾಂಸ್ಕೃತಿ
ಸ್ವಪ್ನ ಶಾಸ್ತ್ರದ ಪ್ರಕಾರ, ನವಿಲಿನ ಕನಸುಗಳು ಜೀವನದಲ್ಲಿ ದೊಡ್ಡ ಬದಲಾವಣೆಗಳನ್ನು ಸೂಚಿಸುತ್ತವೆ. ಜೋಡಿ ನವಿಲುಗಳು ಮದುವೆ, ಬಿಳಿ ನವಿಲು ಸಂಪತ್ತು, ಮತ್ತು ನವಿಲು ಗರಿ ಅಡೆತಡೆ ನಿವಾರಣೆಯ ಶುಭ ಸೂಚನೆಗಳು. ಆದರೆ, ಸತ್ತ ನವಿಲು ಆ
ಎನ್.ಎ. ಹ್ಯಾರಿಸ್ ನಿವಾಸದಲ್ಲಿ 21 ಗಂಟೆಗಳ ಕಾಲ ನಡೆದ ಇ.ಡಿ. ದಾಳಿಯಲ್ಲಿ 37 ಲಕ್ಷ ನಗದು, ಬ್ಯಾಂಕ್, ಆಸ್ತಿ ಮತ್ತು ಹೂಡಿಕೆ ದಾಖಲೆಗಳು ಪತ್ತೆಯಾಗಿವೆ. ಬಿಟ್ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಸಂಬಂಧಿತ ಮಾಹಿತಿಗಾಗಿ ತನಿಖಾಧಿ
ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಕರ್ನಾಟಕದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಯಡಿಯೂರಪ್ಪ, ಪ್ರಧಾನಿ ನರೇಂದ
ಬ್ಲಾಕ್ ಬಸ್ಟರ್ ‘ಧುರಂಧರ್’ ಸಿನಿಮಾದ ತೆರೆ ಹಿಂದಿನ ವಿಷಯಗಳನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ಅಂಥವರಿಗೆ ಸಿಹಿ ಸುದ್ದಿ ಇಲ್ಲಿದೆ. ಈ ಚಿತ್ರದ ಮೇಕಿಂಗ್ ವಿಡಿಯೋವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ
Vaibhav Sooryavanshi: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಇಬ್ಬರೂ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಆದರೆ ಅಭಿಷೇಕ್ಗೆ ಹೋಲಿಸಿದರೆ ವೈಭವ್ ಅವರ 220+ ಸ್ಟ್ರೈಕ್ ರೇಟ್ ಮತ್ತ
Karnataka's proposed new liquor rules: ಕರ್ನಾಟಕ ಬಜೆಟ್ 2026-27ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿರುವಂತೆ, ದಶಕಗಳ ಹಳೆಯದಾದ ಅಬಕಾರಿ ನಿಯಮಗಳನ್ನು ಆಧುನೀಕರಿಸಲಾಗುತ್ತಿದೆ. ಇದರ ಮುಖ್ಯ ಉದ್ದೇಶವೆಂದರೆ ಪಾರದರ್ಶಕತೆ ತರುವುದು ಮತ್ತು
ಮೈಸೂರಿನ ತಲಕಾಡಿನಲ್ಲಿ ಕಾವೇರಿ ನದಿಗೆ ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದು, ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ. ಕಳೆದ ಮೂರೇ ದಿನಗಳಲ್ಲಿ ಕಾವೇರಿ ನದಿಯಲ್ಲಿ 10 ಮಂದಿ ಜೀವ ಕಳೆದುಕೊಂಡಿದ್ದಾರೆ. ಪ್ರವಾಸ
ಉರಿ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂತಹ ಸುಡು ಬೇಸಿಗೆಯಲ್ಲಿ ದಾಹ ನೀಗಿಸಲು ಮನುಷ್ಯರಾದ ನಾವು ನೀರು, ಮಜ್ಜಿಗೆ, ಎಳನೀರು, ಹಣ್ಣು ಸೇರಿದಂತೆ ಉತ್ತಮ ಆಹಾರಗಳನ್ನು ಸೇವಿಸುತ್ತೇವೆ. ಸೂರ್ಯನ ಪ್ರಕರ ಶಾಖದಿಂದ ರ
‘ಚಾರ್ಜ್ಶೀಟ್ 03-08’ ಸಿನಿಮಾಗೆ ವೆಂಕಟ್ ಭಾರದ್ವಾಜ್ ಅವರು ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಸೆನ್ಸಾರ್ ಪ್ರಕ್ರಿಯೆ ಬಾಕಿ ಇದೆ. ಲಕ್ಷ್ಮಣ್ ಮತ್ತು ದಿನೇಶ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾ
ಹಿಂದಿನ ಕಾಲದಲ್ಲಿ ದೊಡ್ಡವರ ಮುಂದೆ ಯಾರೂ ಕೂಡ ಕಾಲ ಮೇಲೆ ಕಾಲು ಹಾಕಿ ಕುಳಿತುಕೊಳ್ಳುತ್ತಿರಲಿಲ್ಲ. ಆದರೆ ಈಗ ಹಾಗಲ್ಲ, ಕುಳಿತುಕೊಳ್ಳಲು ಅದೊಂದು ಕಂಫರ್ಟ್ ಪೊಸಿಷನ್ ಆಗಿಬಿಟ್ಟಿದೆ. ಆದರೆ ಈ ರೀತಿ ಕುಳಿತುಕೊಳ್ಳುವವರಿಗೆ ಅನೇಕ
ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ ಸದ್ದು ಮಾಡುತ್ತಿದೆ. ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂ
ಪ್ರಧಾನಿ ನರೇಂದ್ರ ಮೋದಿ ಓರ್ವ ಭಯೋತ್ಪಾದಕ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈ
Bangalore Techie's Corporate Card Scam: ಬೆಂಗಳೂರಿನ ಐಟಿ ಉದ್ಯೋಗಿಯೊಬ್ಬರು ₹27 ಲಕ್ಷ ಮೌಲ್ಯದ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ ದುರ್ಬಳಕೆ ಮಾಡಿದ್ದಾರೆ. ಹಣ ವಾಪಸ್ ಕೇಳಿದಾಗ ಹಿರಿಯ ಅಧಿಕಾರಿಗಳಿಗೆ ಅಶ್ಲೀಲ ಚಿತ್ರಗಳನ್ನು ಕಳುಹಿಸಿ ಬ್ಲ್ಯಾಕ್ಮೇಲ
ಪೋಕ್ಸೋ ಪ್ರಕರಣದ ಆರೋಪಿ ಆನಂದ್ ಎಂಬಾತ, ತನಗೆ ನ್ಯಾಯ ಬೇಕೆಂದು ಅಪಾರ್ಟ್ಮೆಂಟ್ ಮೇಲೇರಿ ಹೈಡ್ರಾಮಾ ಮಾಡಿರುವ ಘಟನೆ ದೇವನಹಳ್ಳಿ ಬೈಪಾಸ್ನ ಖಾಸಗಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಸ್ಥಳಕ್ಕೆ ಡಿಸಿ ಬರಬೇಕೆಂದು ಪಟ್ಟು ಹಿಡಿದಿ
ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದ ಮಿನಿ ವ್ಯಾನ್ಗೆ ಅತಿ ವೇಗದ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಲಾರಿ ರಭಸಕ್ಕೆ ಮಿನಿ ವ್ಯಾನ್ ಪುಡಿಪುಡಿಯಾಗಿದ್ದು, ನಿಯಂತ್ರಣ ತಪ್ಪಿ ಬೈಕ್ ಸವಾರನಿಗೂ ಡಿಕ್ಕಿ ಹೊಡೆದ
India vs Afghanistan: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯವಾಡಲಿದ್ದು, ಇದಾದ ಬಳಿಕ
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್ಕಾಯಿನ್ ಹಗರಣವು ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ಇಡಿ) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿ
Virat Kohli IPL record: ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ 9000 ರನ್ ಪೂರೈಸುವ ಮೂಲಕ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. ಏಪ್ರಿಲ್ 24 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಕೇವಲ 92 ರನ್ ಗಳಿಸಿದರೆ ಈ ಮಹತ್ತರ ಮೈಲಿಗ
ಬೆಂಗಳೂರಿನ ಬ್ಯಾಡರಹಳ್ಳಿ ಅಂಜನಾಪುರದಲ್ಲಿ ಏಪ್ರಿಲ್ 21ರಂದು ಪ್ರೇಮ ದುರಂತವೊಂದು ನಡೆದಿದೆ. ಪ್ರಿಯಕರ ಕಿರಣ್ ಪ್ರೇಯಸಿ ಮನೆಗೆ ನುಗ್ಗಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಲ್ಲದೆ, ಯುವತಿಗೂ ಬೆಂಕಿ ಹ

32 C