2018ರಲ್ಲಿ ನಟಿ ಇಶಾ ಗುಪ್ತಾ ಮತ್ತು ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅವರ ಡೇಟಿಂಗ್ ವದಂತಿಗಳು ಹಬ್ಬಿದ್ದವು. ಇಶಾ ಅವರು ಈ ವದಂತಿಗಳನ್ನು ನಿರಾಕರಿಸಿದ್ದಾರೆ. ಎರಡು ತಿಂಗಳ ಕಾಲ ಮಾತನಾಡಿದ್ದರೂ ಡೇಟಿಂಗ್ ಮಾಡುತ್ತಿರಲಿಲ್ಲ ಎಂದು
India vs England 1st Test: ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 471 ರನ್ ಕಲೆಹ
ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಗದಗ, ಹಾವ
ತ್ರಿವಳಿ ಕೊಲೆಗೆ ಕಲಬುರಗಿ ಬೆಚ್ಚಿಬಿದ್ದಿದೆ. ಮಂಗಳವಾರ ತಡರಾತ್ರಿ ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿ ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಮೂವರನ್ನು, ಅಲ್ಲಿಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚ
ಪ್ರಶಾಂತ್ ನೀಲ್ ಅವರು ತೆಲುಗು ಚಿತ್ರರಂಗದಲ್ಲಿ ತಮ್ಮ ಹೆಸರನ್ನು ಮುದ್ರಿಸಿಕೊಂಡಿದ್ದಾರೆ. ಅವರು ಜೂನಿಯರ್ ಎನ್ಟಿಆರ್ ಜೊತೆ ಒಂದು ಚಿತ್ರವನ್ನು ಮಾಡುತ್ತಿದ್ದಾರೆ. ಹೀಗಿರುವಾಗಲೇ ಅಲ್ಲು ಅರ್ಜುನ್ ಜೊತೆಗೆ ಅವರು ಹೊಸ ಚಿತ್ರ
ಮಣ್ಣೆತ್ತಿನ ಅಮಾವಾಸ್ಯೆ ಒಂದು ವಿಶೇಷ ಅಮಾವಾಸ್ಯೆಯಾಗಿದ್ದು, ಭೂಮಿ ಮತ್ತು ಎತ್ತುಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಗುತ್ತದೆ. ಈ ದಿನ ಪಿತ್ರಾರ್ಪಣೆ, ದೇವತಾ ಪೂಜೆ ಮತ್ತು ಶ್ರೀಸೂಕ್ತ ಪಾರಾಯಣ ಮುಂತಾದ ಧಾರ್ಮಿಕ ಕಾರ್ಯಗಳ
School and college holiday: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿ ಕಾರ್ಯಕ್ರಮವಾಗಿ ಬುಧವಾರ (ಜೂನ್ 25) ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮತ್ತು
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 25ರ ಬುಧವಾರದ ದಿನ ಭವಿಷ್
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಬುಧವಾರ ನಯವಂಚಕತೆ, ಸಂಗಾತಿಯ ಭಿನ್ನಮತ, ಉದ್ಯಮದ ವಿಸ್ತಾರ, ಪರಸ್ಪರ ನಿಂದನೆ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಬುಧವಾರ ನಯವಂಚಕತೆ, ಸಂಗಾತಿಯ ಭಿನ್ನಮತ, ಉದ್ಯಮದ ವಿಸ್ತಾರ, ಪರಸ್ಪರ ನಿಂದನೆ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಬುಧವಾರ ನಯವಂಚಕತೆ, ಸಂಗಾತಿಯ ಭಿನ್ನಮತ, ಉದ್ಯಮದ ವಿಸ್ತಾರ, ಪರಸ್ಪರ ನಿಂದನೆ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್
India's England Tour Starts with a Loss: ಭಾರತ ತಂಡದ ಇಂಗ್ಲೆಂಡ್ ಪ್ರವಾಸ ಲೀಡ್ಸ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲಿನೊಂದಿಗೆ ಆರಂಭವಾಗಿದೆ. 371 ರನ್ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ 5 ವಿಕೆಟ್ಗಳನ್ನು ಕಳೆದುಕೊಂಡು ಜಯ ಸಾಧಿಸ
ರಾಜಸ್ಥಾನದ ಮಹಿಳೆ ಯೂಟ್ಯೂಬ್ನಲ್ಲಿ ನನ್ನ ಗಂಡನನ್ನು ಕೊಲ್ಲುವುದು ಹೇಗೆ? ಎಂದು ಹಲವು ವಿಧಾನಗಳನ್ನು ಹುಡುಕಿದ್ದಾಳೆ. ನಂತರ ಆತನನ್ನು ಕೊಲ್ಲಲು ವಿನೂತನ ರೀತಿಯಲ್ಲಿ ಪ್ರಯತ್ನಿಸಬೇಕು ಎಂದು ಆತನ ಮೇಲೆ ಕುದಿಯುವ ಎಣ್ಣೆಯನ್ನು
‘ದಿ ಫ್ಯಾಮಿಲಿ ಮ್ಯಾನ್ 3’ ಯಾವಾಗ ಬರಲಿದೆ ಎಂದು ಕಾದಿದ್ದ ಪ್ರೇಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ವೆಬ್ ಸರಣಿಯಿಂದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಜನರ ಕೌತುಕ ಹೆಚ್ಚಿಸಲಾಗಿದೆ. ಮನೋಜ್ ಬಾಜಪೇಯಿ, ಪ್ರಿಯಾಮಣಿ ಮುಂ
ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಮೋಸ್ಟ್ ಕಾಮನ್ ರೀತಿ ಆಗಿದೆ. ವಯಸ್ಸು 20 ದಾಟ್ಟಿರಲ್ಲ ಅದಾಗಲೇ ಹಾರ್ಟ್ ನೊಳಗೆ ಸ್ಟಂಟ್ ಕೂತ್ತಿರುತ್ತೆ. ಕಳೆದ 10 ವರ್ಷಗಳ ಪೈಕಿ ಕಳೆದ ಎರಡು ವರ್ಷಗಳಲ್ಲಿ ಹೃದಯಾಘಾತದ ಪ್ರಕರಣಗಳು ಸರಾಸರ
ಉತ್ತರ ಪ್ರದೇಶದ ಲಖೀಂಪುರ ಖೇರಿಯ ಗ್ರಾಮಸ್ಥರು ಕಪ್ಪು ಚಿರತೆಯ ಮೇಲೆ ಇಟ್ಟಿಗೆ ಎಸೆಯುತ್ತಿದ್ದಂತೆ ಇಟ್ಟಿಗೆ ಗೂಡುಗಳಲ್ಲಿ ಕಪ್ಪು ಚಿರತೆಯೊಂದಿಗೆ ವ್ಯಕ್ತಿ ಸೆಣಸಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಗಾಯಗೊಂಡ ಚಿರತೆ ದಾಳಿ ಮಾ
ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಉಳಿದಿದ್ದಾನೆ.ಪೋಷಕರು ಮಕ್ಕಳನ್ನು ಬೇರೆ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಇದರಿಂದ ಶಾಲೆ ಮುಚ್ಚುವ ಹ
ಗುಜರಾತಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನವು ವೈದ್ಯಕೀಯ ಕಾಲೇಜು ಹಾಸ್ಟೆಲ್ಗೆ ಅಪ್ಪಳಿಸಿತು. ಮೃತರಲ್ಲಿ 241 ಮಂದಿ ಬೋಯಿಂಗ್ 787-8 ಡ್ರೀಮ್ಲೈನರ್ನ
ಮಿಸ್ಟರ್ ಪರ್ಫೆಕ್ಟ್ ಆಮಿರ್ ಖಾನ್ ನಟಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾಗೆ ಜನಮೆಚ್ಚುಗೆ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗಾಗಿ ಈ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಆಮಿರ್ ಖಾನ್ ಅವರು ದ್ರೌ
ನಾನು ಯಾರಿಗೆ ಪತ್ರ ಬರೆದಿರುವೆನೋ ಅವರು ಅದನ್ನು ಕಸದ ಬುಟ್ಟಿಗೆ ಹಾಕಬೇಕೋ ಇಲ್ಲ ಕ್ರಮದ ತೊಟ್ಟಿಗೆ ಹಾಕಬೇಕೋ ಅನ್ನೋದನ್ನು ನಿರ್ಣಯಿಸುತ್ತಾರೆ, ಅದರ ಬಗ್ಗೆ ಕುಮಾರಸ್ವಾಮಿ ಸಲಹೆ ನೀಡಬೇಕಿಲ್ಲ. ನಾನು ಸಿಎಂಗೆ ಪತ್ರ ಬರೆದಿರುವ ಉ
ಕರ್ನಾಟಕದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಅಧಿಕಾರಿಗಳ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಮತ್ತು ನಗದು ಪತ್ತೆಯಾಗಿದೆ.ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳ ಅಧಿಕಾರಿಗಳ ಮನ
Duckett-Crawley's Record-Breaking Stand: ಭಾರತ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ನ ಬೆನ್ ಡಕೆಟ್ ಮತ್ತು ಜ್ಯಾಕ್ ಕ್ರೌಲಿ ಅವರು ಮೊದಲ ವಿಕೆಟ್ಗೆ 188 ರನ್ಗಳ ಅದ್ಭುತ ಪಾಲುದಾರಿಕೆಯನ್ನು ನಿರ್ಮಿಸಿದ್ದಾರೆ. ಇದು ಟೀಂ ಇಂಡಿಯಾ ವಿರುದ್ಧ ನಾ
ಬೈಕ್ ನಲ್ಲಿ ಒಬ್ಬರು, ಇಬ್ಬರು, ಲಾಸ್ಟ್ ಅಂದ್ರೆ ಮೂವರು ಹೋಗಬಹುದು. ಅದು ತ್ರಿಬಲ್ ರೈಡಿಂಗ್ ಮಾಡುವಮತಿಲ್ಲ. ಸಂಚಾರಿ ನಿಯಮ ಉಲ್ಲಂಘನೆಯಾಗುತ್ತೆ. ಆದರೂ ಸಹ ಸಂಚಾರಿ ನಿಯಮವನ್ನು ಗಾಳಿಗೆ ತೂರಿ ಒಂದೇ ಬೈಕ್ ನಲ್ಲಿ ಐದು ಜನ ಸವಾರಿ
ಇತ್ತೀಚಿಗೆ ಮನುಷ್ಯನ ಆಯುಷ್ಯ ಕುಸಿಯುತ್ತ ಸಾಗಿದೆ. ಅಕಾಲಿಕ ಸಾವಿನಿಂದ ಅಲ್ಪಾಯುಷಿಗಳ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಆದ್ರೆ, ಇದೇ ವೇಳೆ ಕೋಟೆನಾಡಿನಲ್ಲಿ ಶತಾಯುಷಿ ಅಜ್ಜಿಯ ಬರ್ತಡೇ ಸಂಭ್ರಮಾಚರಣೆ ಎಲ್ಲರ ಗಮನಸೆಳೆದಿದೆ. ಒಟ
ಸಂಗೀತ ನಿರ್ದೇಶಕ ಹಂಸಲೇಖ ಅವರು ‘ಒಕೆ’ ಚಿತ್ರದ ಮೂಲಕ ನಿರ್ದೇಶಕ ಆಗುತ್ತಿದ್ದಾರೆ. ಇತ್ತೀಚೆಗೆ ನಡೆದ ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಪತ್ನಿ ಲತಾ ಕುರಿತು ಮಾತಾಡಿದರು. ಹಂಸಲೇಖ ಅವರ ವೃತ್ತಿಜೀವನಕ್ಕೆ ಲತಾ ಅವರು ಬೆಂಬಲ
SCOಯ ಉನ್ನತ ಭದ್ರತಾ ಅಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ NSA ಅಜಿತ್ ದೋವಲ್, ವಿಶ್ವಸಂಸ್ಥೆ ನಿಷೇಧಿಸಿದ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೈಬಾ (LeT), ಜೈಶ್-ಎ-ಮೊಹಮ್ಮದ್ (JeM), ಅಲ್ ಖೈದಾ, ISIS ಮತ್ತು ಅದರ ಅಂಗಸಂಸ್ಥೆಗಳಿಂದ ನಿರಂತರ ಬೆ
ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಕರ್ನಾಟಕದ 7 ಪೆಂಡಿಂಗ್ ಬಿಲ್ಗಳ ಬಗ್ಗೆ ನೆನಪಿಸಲಾಯಿತು. ಮಸೂದೆಗಳು ಸಂಬಂಧಪಟ್ಟ ಇಲಾಖೆಗಳಲ್ಲಿ ಉಳಿದುಕೊಂಡಿವೆ ಎಂದು ರಾಷ್ಟ್ರಪತಿ ಹೇಳಿದಾಗ, ಅವುಗಳನ್ನು ಬೇಗ
ಕಾಮಾಲೆ ನಾವು ಅಂದ್ಕೊಂಡಷ್ಟು ಸಾಮಾನ್ಯ ಅಲ್ಲವೇ ಅಲ್ಲ. ಇದೊಂದು ಯಕೃತ್ತಿನ ಕಾರ್ಯಕ್ಕೆ ಸಂಬಂಧಿತ ಕಾಯಿಲೆಯಾಗಿದ್ದು ಇದನ್ನು ನಿರ್ಲಕ್ಷ್ಯ ಮಾಡದೆಯೇ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಸಮತೋಲಿತ ಆಹಾರ ಸೇವನೆ, ನಿಯಮಿತ
ಅನ್ಯಧರ್ಮೀಯನನ್ನು ಮದುವೆಯಾದ ಮಗಳಿಗೆ ಆಕೆಯ ಪೋಷಕರು ಆಕೆ ಬದುಕಿರುವಾಗಲೇ ಶ್ರಾದ್ಧ ಕಾರ್ಯ ಮಾಡಿದ್ದಾರೆ. ತಾವು ಬೇಡವೆಂದರೂ ಕೇಳದೆ ಬೇರೆ ಧರ್ಮೀಯನನ್ನು ಮದುವೆಯಾದಳು ಎಂಬ ಕಾರಣಕ್ಕೆ ಅವರು ಹಿಂದೂ ಧರ್ಮದ ಪ್ರಕಾರ ಈ ಕಾರ್ಯ ಮಾ
ಕೋಪಿಷ್ಠರೇ, ಆಶಾವಾದಿಯೇ, ಶಾಂತ ಸ್ವಭಾವದವರೇ ಎಂಬಿತ್ಯಾದಿ ನಮ್ಮ ನಿಗೂಢ ಗುಣ ಸ್ವಭಾವವನ್ನು ತಿಳಿಸಿಕೊಡುವ ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಿಸಿದ ಸಾಕಷ್ಟು ಫೋಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವ
Poor Fielding Costs India: ಲೀಡ್ಸ್ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಕಳಪೆ ಫೀಲ್ಡಿಂಗ್ ತಂಡವನ್ನು ಸೋಲಿನ ದವಡೆಗೆ ತಳ್ಳಿದೆ. ಬೆನ್ ಡಕೆಟ್ ಅವರ ಅದ್ಭುತ ಶತಕಕ್ಕೆ ಭಾರತದ ಕ್ಯಾಚ್ ಡ್ರಾಪ್ಗಳು ಕಾರಣವಾಗಿವೆ. ಜೈಸ್ವಾಲ
ಮೊಡವೆ ಮುಖವನ್ನು ತುಂಬಾ ಬದಲಾವಣೆಯನ್ನು ಮಾಡುತ್ತದೆ. ಅದೆಷ್ಟೋ ಯುವಕರು ಈ ಸಮಸ್ಯೆಯನ್ನು ಎದುರಿಸುತ್ತಾರೆ. ಆದರೆ ಇದನ್ನು ಮೂಲದಿಂದಲ್ಲೇ ತೆಗೆದು ಹಾಕಬಹುದು ಎಂದು ಆಯುರ್ವೇದ ಪೌಷ್ಟಿಕತಜ್ಞೆ ಶ್ವೇತಾ ಶಾ ಹೇಳಿದ್ದಾರೆ. ಈ ಬಗ್
ಕರ್ನಾಟಕ ಸರ್ಕಾರವು ಅಬಕಾರಿ ಪರವಾನಗಿ ನವೀಕರಣ ಶುಲ್ಕವನ್ನು ಶೇಕಡಾ 100ರಷ್ಟು ಹೆಚ್ಚಿಸಿತ್ತು. ಇದರಿಂದ ಮದ್ಯದಂಗಡಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿದ್ದರು. ಮದ್ಯದಂಗಡಿ ಮಾಲೀಕರ ಒತ್ತಡಕ್ಕೆ ಮಣಿದ ಸರ
ಶೀಘ್ರದಲ್ಲೇ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಮತ್ತು ಸಂಪುಟ ವಿಸ್ತರಣೆಯೂ ಅಗಲಿದೆ ಎಂಬ ವದಂತಿಯ ಬಗ್ಗೆ ಕೇಳಿದಾಗ ಸಚಿವ ಮಲ್ಲಿಕಾರ್ಜುನ, ಎಲ್ಲ ಹೈಕಮಂಡ್ ವಿಚೇಚನೆಗೆ ಬಿಟ್ಟಿದ್ದು ಎಂದರು. ನಾಲ್ಕು ಡಿಸಿಎಂಗಳ ನೇಮಕವಾಗಲ
ಹಾರರ್, ಥ್ರಿಲ್ಲರ್ ಕಹಾನಿ ಇರುವ ‘ಪೈನಾ’ ಸಿನಿಮಾಗೆ ಕೌರವ ವೆಂಕಟೇಶ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಲೀಲಾ ಮೋಹನ್, ಚಿರಾಗ್ ಚಾಲುಕ್ಯ, ಮಧುಶ್ರೀ, ತೃಪ್ತಿ ಬಸವರಾಜು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ‘ಪೈ
Rinku Singh and Priya Saroj Wedding Postponed: ರಿಂಕು ಸಿಂಗ್ ಮತ್ತು ಸಮಾಜವಾದಿ ಪಕ್ಷದ ಯುವ ಸಂಸದೆ ಪ್ರಿಯಾ ಸರೋಜ್ ಅವರ ವಿವಾಹವನ್ನು ಮುಂದೂಡಲಾಗಿದೆ. ನವೆಂಬರ್ 18 ರಂದು ನಿಗದಿಯಾಗಿದ್ದ ಮದುವೆಯನ್ನು ರಿಂಕು ಅವರ ಬಿಡುವಿಲ್ಲದ ಕ್ರಿಕೆಟ್ ವೇಳಾಪಟ್ಟಿಯಿಂ
ಕೆಲವೊಂದು ಬಟ್ಟೆಗಳನ್ನು ಧರಿಸಿದಾಗ ತೀರಾ ತೆಳ್ಳಗೆ ಕಾಣುವಂತೆ, ಕೆಲವೊಂದು ಬಟ್ಟೆಗಳನ್ನು ಧರಿಸಿದಾಗ ತೀರಾ ದಪ್ಪಗಾಗಿ ಕಾಣುತ್ತೇವೆ. ನಿಮಗೂ ಕೂಡಾ ಈ ಅನುಭವ ಆಗಿರ್ಬೋದು ಅಲ್ವಾ. ಹೀಗಿರುವಾಗ ನಾವು ಧರಿಸುವ ಬಟ್ಟೆಯ ಬಣ್ಣಗಳ ಆಯ್
ಆಕೆ ಚೆಂದುಳ್ಳಿ ಚೆಲುವೆ.. ಓದಿನ ಜೊತೆ ಮಾಡೆಲ್ ಲೋಕದಲ್ಲಿ ಸಾಧನೆಯ ಕನಸು ಕಂಡಿದ್ದಳು. ಹೀಗಾಗಿ ಸಾಮಾಜಿಕ ಜಾಲತಾಣಗಲ್ಲಿ ವೆರೈಟಿ ವೆರೈಟಿಯಾಗಿ ಒಂದಷ್ಟು ರೀಲ್ಸ್ ಮಾಡಿ ಅಪ್ಲೋಡ್ ಮಾಡುತಿದ್ದಳು. ಆದ್ರೆ ಈ ರೀಲ್ಸ್ ಮುಂದೊಂದು ದಿನ
ಶಾಲೆಗಳು ಆರಂಭವಾಗಿದ್ದು, ಮಕ್ಕಳು ಬೇಸಿಗೆ ರಜೆ ಮುಗಿಸಿಕೊಂಡು ಶಾಲೆಗಳತ್ತ ತೆರಳುತ್ತಿದ್ದಾರೆ. ಮಕ್ಕಳು ಸಮವಸ್ತ್ರ ಧರಿಸಿಕೊಂಡು ಶಾಲೆಗೆ ಹೋಗುವುದನ್ನು ಕಂಡು ಪೋಷಕರು ಸಂತಸಗೊಳ್ಳುತ್ತಾರೆ. ಆದರೆ, ಸಮವಸ್ತ್ರ ವಿಚಾರಕ್ಕೆನೇ
Train ticket price may see marginal increase from July 1st: ಸಬರ್ಬನ್ ರೈಲು ಹೊರತುಪಡಿಸಿ ಉಳಿದ ಪ್ಯಾಸೆಂಜರ್ ರೈಲುಗಳ ಟಿಕೆಟ್ ದರವನ್ನು ಜುಲೈ 1ರಿಂದ ಏರಿಸಲಾಗುತ್ತಿದೆ. ವರದಿ ಪ್ರಕಾರ, ಎಸಿ ಅಲ್ಲದ ಮೇಲ್ ಟ್ರೈನ್ ಮತ್ತು ಎಕ್ಸ್ಪ್ರೆಸ್ ಟ್ರೈನುಗಳ ಟಿಕೆಟ್ ದರ ಪ
ಅನುಮತಿ ಈವಾಗ ನೀಡಿರುವುದನ್ನು ಗೇಲಿ ಮಾಡಿದ ಸಚಿವ, ಟ್ರೇನ್ ಹೋದ ನಂತರ ಟಿಕೆಟ್ ಪಡೆದರೆ ಏನು ಉಪಯೋಗ ಅಂತ ಹೇಳಿದರು. ಮೊದಲು ಯಾಕೆ ಅನುಮತಿ ನಿರಾಕರಿಸಲಾಯಿತು ಮತ್ತು ಈಗ ನೀಡಲಾಗುತ್ತಿದೆ ಅನ್ನೋದು ಅರ್ಥವಾಗದ ವಿಚಾರ, ನಮ್ಮ ಮನವಿ
ಇಸ್ರೇಲ್ ಮತ್ತು ಇರಾನ್ ಎರಡೂ ರಾಷ್ಟ್ರಗಳು ಕದನ ವಿರಾಮ ಉಲ್ಲಂಘಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಎರಡೂ ದೇಶಗಳ ನಡುವೆ ಟ್ರಂಪ್ ಅವರೇ ಮಧ್ಯಸ್ಥಿಕೆ ವಹಿಸಿ ಕದನವಿರಾಮದ ಘೋಷಣೆ ಮಾಡಿದ್ದರು. ಕತ
ಶಿಗ್ಗಾಂವಿ (Shiggaon) ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶಿವಾನಂದ ಕುನ್ನೂರು (40) ಕೊಲೆಯಾದ ಪ್ರಥಮ ದರ್ಜೆಯ ಗುತ್ತಿಗೆದಾರ (Contractor). ಇಂದು (ಜೂನ್ 25) ಶಿವಾನಂದ ಕುನ್ನೂರು ಹೊಟೇಲ್
Heated Leeds Test: ಲೀಡ್ಸ್ನಲ್ಲಿ ನಡೆದ ಐದನೇ ದಿನದ ಟೆಸ್ಟ್ ಪಂದ್ಯದ ಮೊದಲ ಸೆಷನ್ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳು ಅದ್ಭುತ ಪ್ರದರ್ಶನ ನೀಡಿದರು. ಜ್ಯಾಕ್ ಕ್ರೌಲಿ ಊಟಕ್ಕೂ ಮುನ್ನ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ ಮಾಡಿದ್ದು,
Kajol: ಬಾಲಿವುಡ್ ನಟಿ ಕಾಜೊಲ್, ‘ಮಾಮ್’ ಹಾರರ್ ಸಿನಿಮಾನಲ್ಲಿ ನಟಿಸಿದ್ದಾರೆ. ಸಿನಿಮಾದ ಪ್ರಚಾರದ ವೇಳೆ ತಮಗೆ ಆದ ಹಾರರ್ ಅನುಭವದ ಬಗ್ಗೆ ಹೇಳುತ್ತಾ ಹೈದರಾಬಾದ್ನ ಜನಪ್ರಿಯ ರಾಮೋಜಿ ಫಿಲಂ ಸಿಟಿಯಲ್ಲಿ ದೆವ್ವ ಇದೆ ಅನಿಸಿತ್ತು, ಸ
ನಟ ಅಜಿತ್ ಕುಮಾರ್ ಅವರ ಹೊಸ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಖತ್ ಕುತೂಹಲ ಸೃಷ್ಟಿಯಾಗಿದೆ. ಬರೋಬ್ಬರಿ 275 ಕೋಟಿ ರೂಪಾಯಿ ಬಜೆಟ್ನಲ್ಲಿ ಆ ಸಿನಿಮಾ ಸಿದ್ಧವಾಗಲಿದೆ ಎಂದು ಹೇಳಲಾಗುತ್ತಿದೆ. ಈಗ ಅಜಿತ್ ಕುಮಾರ್ ಅವರ ಹೊಸ ಗೆಟಪ್ ಗಮ
ಸ್ಮಾರ್ಟ್ಫೋನ್ನ ಧ್ವನಿಯನ್ನು ಹೆಚ್ಚಿಸಲು ಹಲವು ಮಾರ್ಗಗಳಿವೆ. ಆದರೆ ಸುಲಭವಾದ ಮಾರ್ಗವೆಂದರೆ ಪ್ಲೇ ಸ್ಟೋರ್ನಿಂದ ಸೌಂಡ್ ಬೂಸ್ಟರ್ ಅಥವಾ ವಾಲ್ಯೂಮ್ ಬೂಸ್ಟರ್ ಅಪ್ಲಿಕೇಶನ್ ಅನ್ನು ಸ್ಥಾಪಿಸುವುದು ಮತ್ತು ಅದರಲ್ಲಿ ಕೆಲವ
Income Tax Returns: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31ಕ್ಕೆ ಡೆಡ್ಲೈನ್ ಇತ್ತು. ಅದನ್ನು ಸೆ 15ಕ್ಕೆ ವಿಸ್ತರಿಸಲಾಗಿದೆ. ಸೆಲ್ಫ್ ಅಸೆಸ್ಮೆಂಟ್ ಟ್ಯಾಕ್ಸ್ ಕಟ್ಟಲು ಜುಲೈ 31 ಡೆಡ್ಲೈನ್ ಇತ್ತು. ಈಗ ಐಟಿಆರ್ ಸಲ್ಲಿಕೆಗೆ ಗಡುವು ವಿಸ
ದಕ್ಷಿಣ ಭಾರತದ ಆಹಾರದಲ್ಲಿ ಒಂದು ಅದ್ಭುತ ಶಕ್ತಿ ಇದೆ. ಇಲ್ಲಿನ ಆರೋಗ್ಯಕರ ಆಹಾರಗಳ ಶಕ್ತಿಯ ಬಗ್ಗೆ ಈ ಹಿಂದೆ ನಮ್ಮ ಹಿರಿಯರು ಹೇಳಿದ್ದಾರೆ. ಕಟ್ಟುನಿಟ್ಟಿನ ಆಹಾರ ಪದ್ಧತಿ ಇಲ್ಲದೆ ನೈಸರ್ಗಿಕವಾಗಿ 35 ಕಿಲೋ ತೂಕವನ್ನು ಇಳಿಸಿಕೊಂಡ
ಲಭ್ಯವಿರುವ ಮಾಹಿತಿಯೊಂದರ ಪ್ರಕಾರ ಚೈತನ್ಯ ನೆರೆಯ ಊರಿನ ವಿಜಯ್ ಕುಮಾರ್ ಹೆಸರಿನ ಯುವಕನನ್ನು ಪ್ರೀತಿಸುತ್ತಿದ್ದಳು. ತಾನು ಮಾಡಿದ ರೀಲೊಂದನ್ನು ತನ್ನ ಇನ್ಸ್ಟಾ ಮತ್ತು ವಾಟ್ಸ್ಯಾಪ್ ಸ್ಟೇಟಸ್ನಲ್ಲಿ ಅಪ್ಲೋಡ್ ಮಾಡಿದ್ದಳು,
Leeds Weather Report for Day 5: ಲೀಡ್ಸ್ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದ ಐದನೇ ದಿನ ಇಂಗ್ಲೆಂಡ್ ಉತ್ತಮ ಆರಂಭ ಪಡೆದಿದೆ. ಭಾರತ 371ಕ್ಕೆ ಆಲೌಟ್ ಆಗಿದೆ. ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ ಶತಕದ ಗಡಿ ದಾಟಿದೆ. ಭಾರತಕ
ಇಸ್ರೇಲ್ನಲ್ಲಿ, ಗೋಲನ್ ಟೆಲಿಕಾಂ ಮತ್ತು ಟಿಸಿಎಸ್ ಟೆಲಿಕಾಂನಂತಹ ಟೆಲಿಕಾಂ ಕಂಪನಿಗಳು ಪ್ರಾಬಲ್ಯ ಹೊಂದಿವೆ, ರಿಲಯನ್ಸ್ ಜಿಯೋ, ಏರ್ಟೆಲ್ ಅಥವಾ ವೊಡಾಫೋನ್ ಐಡಿಯಾ ಅಲ್ಲಿಲ್ಲ. ಈ ಕಂಪನಿಗಳು ಜನರಿಗೆ ಇಂಟರ್ನೆಟ್, ಕರೆ ಮತ್ತು ಎಸ
ಶಿಗ್ಗಾಂವಿಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರ ಶಿವಾನಂದ ಕುನ್ನೂರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ ವಿವಾದ ಕಾರಣ ಎಂದು ಶಂಕಿಸಲಾಗಿದೆ. ಚಿತ್ರದುರ್ಗದಲ್ಲಿ ಆಟೋ ಚಾಲಕ ಶ್ರೀನಿವಾಸ್ ಅವರನ್ನು ಕೊಲೆ ಮಾಡಲಾಗಿದೆ. ಅ
12 ದಿನಗಳ ಯುದ್ಧವನ್ನು ಕೊನೆಗೊಳಿಸಲು ಉದ್ದೇಶಿಸಲಾದ ಇಸ್ರೇಲ್ ಮತ್ತು ಇರಾನ್ ನಡುವಿನ ಯುಎಸ್-ಮಧ್ಯಸ್ಥಿಕೆಯ ಕದನ ವಿರಾಮದ ಬಳಿಕವೂ ಇರಾನ್ ಕ್ಷಿಪಣಿ ದಾಳಿಯನ್ನು ಮಾಡಿತು. ಈ ಮೂಲಕ ಇರಾನ್ ಕದನವಿರಾಮ ಉಲ್ಲಂಘಿಸಿದೆ ಎಂದು ಇಸ್ರೇಲ
Tilak Varma's Century Debut: ತಿಲಕ್ ವರ್ಮಾ ಅವರು ಇಂಗ್ಲೆಂಡ್ನ ಕೌಂಟಿ ಚಾಂಪಿಯನ್ಶಿಪ್ನಲ್ಲಿ ತಮ್ಮ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಸುದ್ದಿಯಾಗಿದ್ದಾರೆ. ಹ್ಯಾಂಪ್ಶೈರ್ ತಂಡದ ಪರ ಆಡುತ್ತಿರುವ ಅವರು ಎಸೆಕ್ಸ್ ವಿರುದ್ಧ 11 ಬೌಂಡರಿ ಮತ್
V Ravichandran and Hamsalekha: ಹಂಸಲೇಖ ನಿರ್ದೇಶಿಸುತ್ತಿರುವ ಸಿನಿಮಾದ ಟೈಟಲ್ ಲಾಂಚ್ಗೆ ತಮ್ಮ ದಶಕಗಳ ಗೆಳೆಯ ರವಿಚಂದ್ರನ್ ಅವರನ್ನು ಅತಿಥಿಯಾಗಿ ಆಹ್ವಾನಿಸಿದ್ದರು. ವೇದಿಕೆ ಮೇಲೆ ತಮ್ಮ ಹಾಗೂ ಹಂಸಲೇಖ ಅವರ ಆತ್ಮೀಯತೆಯ ಬಗ್ಗೆ ಮಾತನಾಡಿದ ರವಿ
Dilip Doshi is no more: ಭಾರತದ ಮಾಜಿ ಎಡಗೈ ಅನುಭವಿ ಸ್ಪಿನ್ನರ್ ದಿಲೀಪ್ ದೋಷಿ ನಿಧನರಾಗಿದ್ದಾರೆ. ದಿಲೀಪ್ ದೋಷಿ ಭಾರತದ ಅತ್ಯುತ್ತಮ ಸ್ಪಿನ್ ಬೌಲರ್ಗಳಲ್ಲಿ ಒಬ್ಬರು. ಹೃದಯ ಸಂಬಂಧಿ ಕಾಯಿಲೆಯಿಂದ ಲಂಡನ್ನಲ್ಲಿ ನಿಧನರಾದರು. ಅವರು ಹಲವು ವರ
ಯಾವ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ, ನೀವು ಕೇಳಿದ ಮನೆಗಳೆಷ್ಟು ಅಂತ ಪತ್ರಕರ್ತರು ಕೇಳುವ ಪ್ರಶ್ನೆಗಳಿಗೆ ಪಾಟೀಲ್ ತಮ್ಮ ಕಾರಿನತ್ತ ನಡೆಯುತ್ತಾ ಮಾತಾಡುತ್ತಾರೆ, ಆದರೆ ಯಾವುದನ್ನೂ ಸ್ಪಷ್ಟವಾಗಿ ಹೇಳಲ್ಲ. ಕಾರಿನಲ್ಲಿ ಕ
Air India CEO had got big salary hike before airline crash incident: ಇತ್ತೀಚೆಗೆ ಸಂಭವಿಸಿದ ಏರ್ ಇಂಡಿಯಾ ವಿಮಾನಾಪಘಾತ ಘಟನೆಗೆ 15 ದಿನ ಮುನ್ನ ಅದರ ಸಿಇಒ ಸಂಬಳ ಏರಿಕೆ ಮಾಡಲಾಗಿತ್ತು. ಕ್ಯಾಂಪ್ಬೆಲ್ ವಿಲ್ಸನ್ ಅವರ ಒಟ್ಟು ಸ್ಯಾಲರಿ ಪ್ಯಾಕೇಜ್ 27.75 ಕೋಟಿ ರೂ ಆಫರ್ ಮಾಡಲ
ಬೆಂಗಳೂರು ಟ್ರಾಫಿಕ್ಗೆ ಪ್ರಸಿದ್ಧಿಯಾಗುತ್ತಿದೆ. ಈ ಸಮಸ್ಯೆಯನ್ನು ಪ್ರತಿದಿನ ಇಲ್ಲಿ ಜನ ಅಭವಿಸುತ್ತಿರುವುದು ಸಹಜ, ಆದರೆ ಈ ಸಮಸ್ಯೆಗೆ ಪರಿಹಾರ ಇಲ್ಲವೇ ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಮಾಡಿದ್ದಾರೆ. ಹೌದು ರೆಡ್ಡಿಟ್
Anant Kumar Hegde Road Ranger Case: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣ ಸಂಬಂಧ ದಾಬಸ್ ಪೇಟೆ ಪೊಲೀಸರು, ಅನಂತ್ ಕುಮಾರ್ ಹೆಗಡೆ ಅವರ ಕಾರು ಚಾಲಕ ಹಾಗೂ ಗನ್ ಮ್ಯಾನ್ ಬಂಧಿಸಿ ಕೋರ್ಟ
ಆನೆಗಳು ಬುದ್ಧಿವಂತ ಪ್ರಾಣಿಗಳು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲಿಯೂ ಮರಿ ಆನೆಗಳು ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಮರಿಯಾನೆಗಳ ಆಟ, ತುಂಟಾಟ, ಕಸರತ್ತುಗಳ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತದೆ.
Pawan Kalyan movies: ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಇತ್ತೀಚೆಗೆ ನೀಡಿರುವ ಸಂದರ್ಶನದಲ್ಲಿ ಬಾಲಿವುಡ್ ನಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗಳ ಬಗ್ಗೆ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ‘ಬಾಲಿವುಡ್ ಕೋಡಂಗಿತನ ಪ್ರದರ
ಅಡುಗೆ ಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್ ಸ್ಟವ್. ಅಡುಗೆ ಮಾಡಲು ಸುಲಭ ಆಗುತ್ತೆ ಅನ್ನೋ ಕಾರಣಕ್ಕೆ ಮಹಿಳೆಯರು ಒಂದಷ್ಟು ವಸ್ತುಗಳನ್ನು ಗ್ಯಾಸ್ ಸ್ವವ್ ಪಕ್ಕದಲ್ಲಿಯೇ ಇಟ್ಟು ಬಿಡುತ್ತಾರೆ. ಇದರಿ
Rishabh Pant Fined by ICC: ಲೀಡ್ಸ್ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಚೆಂಡಿನ ಬಗ್ಗೆ ಅಂಪೈರ್ನ ನಿರ್ಧಾರಕ್ಕೆ ರಿಷಭ್ ಪಂತ್ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಅವರಿಗೆ ಐಸಿಸಿ ವಾಗ್ದಂಡನೆ ವಿಧಿಸಿದೆ. ಐಸಿಸಿ ನೀತಿ ಸಂಹಿತೆಯ ಉಲ್ಲಂಘನೆಗಾಗ
ಗೂಗಲ್ನಲ್ಲಿ ಉದ್ಯೋಗ ಪಡೆಯುವುದು ಅನೇಕರ ಕನಸು. ಗೂಗಲ್ ಕೇವಲ ಕಂಪ್ಯೂಟರ್ ಸೈನ್ಸ್ ಅಥವಾ ಎಂಜಿನಿಯರಿಂಗ್ ಪದವಿ ಪಡೆದವರನ್ನು ಮಾತ್ರ ನೇಮಿಸಿಕೊಳ್ಳುತ್ತದೆ ಎಂದು ಹೇಳಲಾಗುತ್ತದೆ. ಆದರೆ ತಾಂತ್ರಿಕೇತರ ಶಿಕ್ಷಣ ಪಡೆದವರು
ವಸತಿ ಯೋಜನೆ ಮನೆಗಳನ್ನು ಹಂಚಲು ಲಂಚ ಸ್ವೀಕರಿಸಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಮಾಡಿರುವ ಆರೋಪ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಆಡಿಯೋ ಆಡಳಿತರೂಢ ಕಾಂಗ್ರೆಸ್ ಸರ್ಕಾರ ತೀವ್ರ ಮುಜುಗರ ಉಂಟಾಗುವ
Patanjali Beyond FMCG: ಪತಂಜಲಿ ಆರಂಭದಲ್ಲಿ ಆಯುರ್ವೇದ ಉತ್ಪನ್ನಗಳ ಮೂಲಕ ಮಾರುಕಟ್ಟೆ ಪ್ರವೇಶಿಸಿತು. ಇಂದು, FMCG ಉತ್ಪನ್ನಗಳನ್ನು ಮೀರಿ, ಶಿಕ್ಷಣ, ಕೃಷಿ ಮತ್ತು ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಆಯುರ್ವೇದ ಆರೋಗ್ಯ ವ್ಯ
India vs England 1st Test: ಪಂತ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದರಿಂದ ಮತ್ತು ಐಸಿಸಿ ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ವಿಧಿಸಿದ ಶಿಕ್ಷೆಯನ್ನು ಒಪ್ಪಿಕೊಂಡಿದ್ದರಿಂದ ಈ ವಿಷಯದಲ್ಲಿ ಯಾವುದೇ ಶಿಸ್ತು ವಿಚಾರಣೆ ನಡೆಯಲಿಲ್ಲ. ಪಂತ್ ವಿರುದ
ಕೆಲವರಿಗೆ ಏನೇ ತಿಂದರೂ ಎದೆಯಲ್ಲಿ ಹುಳಿ ಹುಳಿ ಅಂಶ ಬರುವುದು, ಅಥವಾ ರಾತ್ರಿ ಮಲಗಿದ್ದಾಗ ಜೊಲ್ಲು ಬರುವ ಸಮಸ್ಯೆ ಕಾಡುತ್ತಿರುತ್ತದೆ. ಇದಕ್ಕೆ ಕಾರಣ ನಾವು ಸೇವನೆ ಮಾಡುವ ಆಹಾರ. ಹೊಟ್ಟೆಯಲ್ಲಿ ಆಮ್ಲದ ಪ್ರಮಾಣ ಹೆಚ್ಚಾದಾಗ ಎದೆಯು
ಯಡಿಯೂರಪ್ಪ ಮತ್ತು ವಿಜಯೇಂದ್ರ ಸೇರಿ ಪಕ್ಷವನ್ನು ಹಾಳು ಮಾಡುತ್ತಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಬಿಟ್ಟು ತಮಗೆ ಬೇಕಾದವರಿಗೆ ಟಿಕೆಟ್ ನೀಡಿದರು, ದಾವಣಗೆರೆಯಲ್ಲಿ ವಿಜಯೇಂದ್ರ ಸಿದ್ದೇಶ್ವರ ಪ
ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದಲ್ಲಿ ಸಾವನ್ನಪ್ಪಿದ ವೈದ್ಯಕೀಯ ವಿದ್ಯಾರ್ಥಿಗಳು, ಈ ದುರಂತದಲ್ಲಿ ಗಾಯಗೊಂಡವರ ಕುಟುಂಬಕ್ಕೆ ಯುಎಇ ವೈದ್ಯ ಶಂಶೀರ್ 6 ಕೋಟಿ ರೂ.ಗಳ ನೆರವು ನೀಡಿದ್ದಾರೆ. ಏರ್ ಇಂಡಿಯಾ ಬೋಯಿಂಗ್ 787-8
ವಿವಿಧ ಸರ್ಕಾರಿ ಇಲಾಖೆಗಳಲ್ಲಿ 3700ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅಸ್ಸಾಂ ರೈಫಲ್ಸ್, ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿ, MPPGCL, JIPMER ಮತ್ತು WCCB ಸೇರಿದಂತೆ ಹಲವು ಇಲಾಖೆಗಳು ಉದ್ಯೋಗಾವಕಾಶಗಳನ್ನು ಒದಗಿಸಿವೆ.
ಆಂಧ್ರಪ್ರದೇಶದ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲು ತೆರಳುವ ಕರ್ನಾಟಕದ ಭಕ್ತರಿಗೆ ಸಿಹಿ ಸುದ್ದಿಯೊಂದನ್ನು ನೀಡಲಾಗಿದೆ. ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕದ ಛತ್ರವನ್ನು ಮುಜರಾಯಿ ಇಲಾಖೆ
Adani Airports Holdings Ltd raises 1 billion dollar: ಮುಂಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ಅನ್ನು ನಿರ್ವಹಿಸುವ ಎಂಐಎಎಲ್ಗೆ ಒಂದು ಬಿಲಿಯನ್ ಡಾಲರ್ ಬಂಡವಾಳ ಪಡೆಯುವಲ್ಲಿ ಅದಾನಿ ಗ್ರೂಪ್ ಯಶಸ್ವಿಯಾಗಿದೆ. ಅದಾನಿ ಎಂಟರ್ಪ್ರೈಸಸ್ನ ಅಂಗಸಂಸ್ಥೆಯಾದ
ರೈಲ್ವೆ ಎಸಿ ಬೋಗಿಯಲ್ಲಿ ಪ್ರಯಾಣಿಕನೊಬ್ಬನ ಅಸಭ್ಯ ವರ್ತನೆ ಮಾಡಿರುವ ಘಟನೆ ರಾಯಚೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಮುಂಬೈಯಿಂದ ಕೊಯಂಬತ್ತೂರು ಮ
ಚನ್ನಪಟ್ಟಣ ತಾಲ್ಲೂಕಿನ ಮಾಕಳಿ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅವರ ಶವ ಅವರ ಕಾರದ ಬಳಿ ಪತ್ತೆಯಾಗಿದೆ. ಎಂ.ಕೆ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಪ್
ಸಾಮಾನ್ಯವಾಗಿ ಕೈಗಡಿಯಾರ ಖರೀದಿಸುವಾಗ ಯಾವ ಕಂಪೆನಿಯದ್ದು, ಇದರ ಎಷ್ಟು ಬೆಲೆ ಎಂದು ನೋಡುತ್ತೀರಿ. ಆದರೆ ಈ ರೀತಿಯ ಆಕರ್ಷಕ ವಾಚ್ ನೀವು ನೋಡಿರಲು ಸಾಧ್ಯವೇ ಇಲ್ಲ. ವಿಭಿನ್ನ ಹಾಗೂ ಆಕರ್ಷಕವಾದ ಕೈಗಡಿಯಾರವೊಂದು ಸೋಶಿಯಲ್ ಮೀಡಿಯಾ
ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ಅವರು 1999ರಲ್ಲಿ ವಿವಾಹ ಆದರು. ಲಂಡನ್ನಿನಿಂದ ಬಂದ ಅಭಿಮಾನಿಯಾಗಿದ್ದ ಸಂಗೀತಾ ಅವರು ವಿಜಯ್ ಅವರನ್ನು ವಿವಾಹವಾದರು. ವಿಜಯ್ ಮತ್ತು ಸಂಗೀತಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೂ, ಸಂಗೀತಾ ಅವರ
Rishabh Pant Records: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 9 ಸಿಕ್ಸ್ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಎಡಗೈ ದಾಂಡಿಗ ರಿಷಭ್ ಪಂತ್, ಬೆನ್ ಸ್ಟೋಕ್ಸ್ ಹಾಗೂ ಆಂಡ್ರ್ಯೂ ಫ್ಲಿಂಟಾಫ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಇಬ್ಬರು ದಾ
ಟಿಫಿನ್ ಬಾಕ್ಸ್ ಸ್ವಚ್ಛತೆ ಆರೋಗ್ಯಕ್ಕೆ ಅತ್ಯಂತ ಮುಖ್ಯ. ಪ್ರತಿದಿನ ಬಳಸುವ ಟಿಫಿನ್ ಬಾಕ್ಸ್ ಅನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ರೋಗಕಾರಕಗಳು ಬೆಳೆಯಬಹುದು. ಬಿಸಿ ನೀರು, ಡಿಶ್ ಸೋಪ್, ವಿನೆಗರ್, ನಿಂಬೆಹಣ್ಣು ಇತ್ಯಾದಿಗಳ
Defence Ministry clears Rs 1,981 crore emergency procurement: ರಕ್ಷಣಾ ಸಚಿವಾಲಯವು ಎಮರ್ಜೆನ್ಸಿ ಪ್ರೊಕ್ಯೂರ್ಮೆಂಟ್ ವ್ಯವಸ್ಥೆಯಡಿ 1,982 ಕೋಟಿ ರೂ ಮೌಲ್ಯದ 13 ಗುತ್ತಿಗೆಗಳ ಮೂಲಕ ವಿವಿಧ ಶಸ್ತ್ರಾಸ್ತ್ರಗಳನ್ನು ಖರೀದಿಸಿದೆ. ಆಪರೇಷನ್ ಸಿಂದೂರದ ಬಳಿಕ ಮಿಲಿಟರಿಯನ್
ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಸಹಾಯ ಅಸ್ತ ಹಾಗೂ ಅವರು ತೋರುವ ಪ್ರೀತಿ ವಾತ್ಸಲ್ಯ ಹಲವರಿಗೆ ಇಷ್ಟವಾಗುತ್ತೆ. ಕಷ್ಟ ಅಂತ ಬಂದಾಗ ಯಾರನ್ನು ಬರಿಗೈನಲ್ಲಿ ಕಳುಹಿಸುವುದಿಲ್ಲ. ವೈಯಕ್ತಿಕವಾಗಿ ಅವರಿಗೆ ಏನಾದರೂ ಸ್ವಲ್ಪ ಸಹಾಯ ಮಾಡ
ಹತ್ತನೇ ತರಗತಿಯಲ್ಲಿ ನಿರೀಕ್ಷಿತ ಅಂಕ ಪಡೆಯದಿದ್ದಕ್ಕೆ ತಂದೆಯೊಬ್ಬ ಮಗಳನ್ನು ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಕಡಿಮೆ ಅಂಕ ಗಳಿಸಿದ್ದಕ್ಕೆ 16 ವರ್ಷದ ಮಗಳನ್ನು ತಂದೆಯೊಬ್ಬ ನಿರ್ದಯವಾಗಿ ಹತ
ಮಕ್ಕಳಲ್ಲಿ ಹೃದಯಾಘಾತ ಹೆಚ್ಚುತ್ತಿರುವ ಬಗ್ಗೆ ಹುಬ್ಬಳ್ಳಿಯ ಕಿಮ್ಸ್ ತಜ್ಞರ ತಂಡ ಸಂಶೋಧನೆ ನಡೆಸಿದ್ದು, ಆಘಾತಕಾರಿ ವಿಚಾರಗಳು ತಿಳಿದುಬಂದಿವೆ. ಅತಿಯಾದ ಮೊಬೈಲ್ ಬಳಕೆ, ಅಸಮತೋಲಿತ ಆಹಾರ ಮತ್ತು ದೈಹಿಕ ಚಟುವಟಿಕೆಯ ಕೊರತೆಯೇ
ಮೈಸೂರಿನ ಯುಕ್ತಿ ಕೆ ಅವರು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಲಾಂಗ್ ಜಂಪ್ನಲ್ಲಿ ಬೆಳ್ಳಿ ಮತ್ತು 4X100 ರಿಲೇನಲ್ಲಿ ಚಿನ್ನದ
ರೂಪೇಶ್ ರಾಜಣ್ಣ ವಿರುದ್ಧ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪವನ್ನು ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫ್ರಾಜ್ ಖಾನ್ ಮಾಡಿದ್ದಾರೆ. ಇದೇ ಕಾರಣಕ್ಕೆ ರಾಜಣ್ಣ ಮತ್ತು ಅವರ ಸಂಗಡಿಗರು ಸಚಿವರ ಮನೆಗೆ ಮುತ್ತಿಗೆ ಹಾಕಲ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬರೆದಿರುವ ಪುಸ್ತಕಗಳು ಇನ್ನುಮುಂದೆ ರಾಜ್ಯದ ಎಲ್ಲಾ ಶಾಲೆಗಳ ಗ್ರಂಥಾಲಯದಲ್ಲಿ ಇರುವುದು ಕಡ್ಡಾಯವಾಗಿದೆ. ‘ಮಾ’ ಪುಸ್ತಕದಿಂದ ‘ಕಥಾಂಜಲಿ’ವರೆಗೆ ಎಲ್ಲಾ ಪುಸ್ತಕಗಳು ಸರ್ಕಾರ
Bullion Market 2025 June 24th: ಚಿನ್ನದ ಬೆಲೆ ಇವತ್ತು ಮಂಗಳವಾರ ಗ್ರಾಮ್ಗೆ 75 ರೂ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಆಭರಣ ಚಿನ್ನದ ಬೆಲೆ 9,230 ರೂ ಇದ್ದದ್ದು 9,155 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,987 ರೂಗೆ ಬಂದಿದೆ. ಬೆಳ್
Re Release trend: ತೆಲುಗು ಚಿತ್ರರಂಗದಲ್ಲಿ ಇತ್ತೀಚೆಗೆ ರೀ ರಿಲೀಸ್ ಟ್ರೆಂಡ್ ಬಲು ಜೋರಾಗಿ ನಡೆಯುತ್ತಿದೆ. ಕೋವಿಡ್ ಸಮಯದಲ್ಲಿ ಪ್ರಾರಂಭವಾದ ಈ ಟ್ರೆಂಡ್ ಈಗಂತೂ ಬಲು ಜೋರು ಪಡೆದುಕೊಂಡಿದೆ. ಸ್ಟಾರ್ ನಟರ ಹುಟ್ಟುಹಬ್ಬಗಳಿಗೆ ಅವರ ಬ್ಲಾಕ್