T20 World Cup 2026 Schedule: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಒಟ್ಟು 20 ತಂಡಗಳು ಕಣಕ್ಕಿಳಿಯಲಿರುವ ಈ ಟೂರ್ನಿಯ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಬಾಂಗ್ಲಾದೇಶ್ ಬದ
ವರ್ತೂರಿನಲ್ಲಿ ಮೂರು ದಿನ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ ದೀಪೋತ್ಸವ ಮತ್ತು ಪಲ್ಲಕ್ಕಿ ಕರಗ ಮಹೋತ್ಸವ ನಡೆಯುತ್ತಿರುವ ಹಿನ್ನೆಲೆ ಜನವರಿ 25ರಿಂದ 27ರ ವರೆಗೆ ಸಂಚಾರ ನಿರ್ಬಂಧ ಹೇರಲಾಗಿದೆ. ವಾಹನ ಸವಾರರು ಸಹಕರಿಸುವಂತೆ
ಕಳೆದ ವರ್ಷ ಚಿತ್ರಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದ ‘ಲವ್ ಯೂ ಮುದ್ದು’ ಸಿನಿಮಾ ಈಗ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ನೋಡಿದ ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರು ಸಿಕ್ಕಾಪಟ್ಟೆ ಇಷ್ಟಪಟ್ಟಿದ್ದಾರೆ. ಹಾ
ಬೆಳಗಾವಿ ಗಡಿಭಾಗದಲ್ಲಿ ಸಾಗಿಸುತ್ತಿದ್ದ 400 ಕೋಟಿ ರೂ. ಮೌಲ್ಯದ ಎರಡು ಕಂಟೇನರ್ಗಳನ್ನು ಹೈಜಾಕ್ ಮಾಡಿರುವಂತಹ ಅತಿ ದೊಡ್ಡ ರಾಬರಿ ಬೆಳಕಿಗೆ ಬಂದಿದೆ. ನಾಸಿಕ್ ಪೊಲೀಸರು ತನಿಖೆ ನಡೆಸುತ್ತಿದ್ದು, ಮಹಾರಾಷ್ಟ್ರ ಸರ್ಕಾರ ಎಸ್
ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು ತಕ್ಕ ಮಟ್ಟಿಗೆ ಸುಧಾರಿಸಿದೆ. ಉಳಿದ ಪ್ರದೇಶಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಚೇತರಿಸಿದೆ. ಆದರೂ ಗಾಳಿಯ ಗುಣಮಟ್ಟ ಆತಂ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 15ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಕೇವಲ 109 ರನ್ಗಳು ಮಾತ್ರ. ಈ ಗುರಿಯನ್ನು 15.4 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ
Karnataka Weather: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯಿದ್ದು, ಇಂದಿನಂತೆ ಕೆಲ ದಿನಗಳ ಕಾಲ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚ
ಸನ್ನಿ ಡಿಯೋಲ್, ವರುಣ್ ಧವನ್ ಮುಂತಾದವರು ನಟಿಸಿದ ‘ಬಾರ್ಡರ್ 2’ ಸಿನಿಮಾಗೆ ಉತ್ತಮ ಕಲೆಕ್ಷನ್ ಆಗಿದೆ. ವೀಕೆಂಡ್ ಮತ್ತು ಗಣರಾಜ್ಯೋತ್ಸವದ ರಜೆ ಜೊತೆಯಲ್ಲಿ ಬಂದಿರುವುದರಿಂದ ಈ ಚಿತ್ರತಂಡಕ್ಕೆ ಅನುಕೂಲ ಆಗುತ್ತಿದೆ. ಶೀಘ್ರದಲ್ಲೇ
ರಥಸಪ್ತಮಿಯು ಹಿಂದೂ ಧರ್ಮದ ಮಹಾ ಪರ್ವ ಕಾಲಗಳಲ್ಲಿ ಒಂದಾಗಿದ್ದು, ಜಗದ ಚಕ್ಷು ಹಾಗೂ ಬ್ರಹ್ಮಾಂಡದ ಶಕ್ತಿ ಸೂರ್ಯ ಭಗವಾನರ ಜನ್ಮದಿನವಾಗಿ ಆಚರಿಸಲಾಗುತ್ತದೆ. ಮಾಘ ಮಾಸದ ಶುಕ್ಲಪಕ್ಷದ ಏಳನೇ ದಿನವಾದ ಸಪ್ತಮಿಯಂದು ಈ ವಿಶೇಷ ಆಚರಣೆ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 25 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಭಾನುವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ಸಪ್ತಮಿಯ ಜೊತೆಗೆ
Republic Day: 77ನೇ ಗಣರಾಜ್ಯೋತ್ಸವಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹೀಗಾಗಿ ಸಾರ್ವಜನಿಕ ದೃಷ್ಟಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಕಾರ್ಯ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಭಾನುವಾರ ಭವಿಷ್ಯ ಚಿಂತೆ, ಸಕಾರಾತ್ಮಕ ಸೂಚನೆ, ಅನಿರೀಕ್ಷಿತ ಸಹಾಯ, ದಿಕ್ಕು ಬದಲು, ಆತ್ಮಾವಲೋಕನ, ಶತ್ರು ಕಾಟ, ಬಂಧುಗಳ ಸಹಾಯ ಇವೆಲ್ಲ ಇಂದ
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 25ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 25ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ
ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಭಕ್ತ ಬಲಿಯಾದ ಘಟನೆ ನಂತರ ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದೆ. ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗಾಗಿ, ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಮಾತ್ರ
ಪ್ರತಿಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಿಂದ ಅಂಗೀಕಾರ ಪಡೆದು ಸರ್ಕಾರ ಕಳುಹಿಸಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ 2025’ ಇನ್ನೂ ರಾಜ್ಯಪಾಲರ
Veera Kambala movie: ‘ಅಂತ’, ‘ನಾಗರಹೊಳೆ’, ‘ಬಂಧನ’, ‘ಮುತ್ತಿನ ಹಾರ’ ಹೀಗೆ ಅನೇಕ ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ಇದೀಗ ಅವರು ತುಳು ನಾಡಿನ ಸಂಸ್ಕೃತಿಯಲ್ಲಿ ಬೆರೆತು ಹೋಗಿರುವ ಕ್ರೀಡೆ ಕಂಬಳ ಕುರಿತಾದ ಕತೆ ಹೊ
Pro Wrestling League 2026: ಪ್ರೊ ಕುಸ್ತಿ ಲೀಗ್-2026 ನೋಯ್ಡಾದಲ್ಲಿ ಜನವರಿ 15 ರಿಂದ ಫೆಬ್ರವರಿ 1 ರವರೆಗೆ ನಡೆಯಲಿದ್ದು, ಒಲಿಂಪಿಕ್ ಮಟ್ಟದ ಕುಸ್ತಿಗೆ ವೃತ್ತಿಪರ ಆಯಾಮ ನೀಡುವ ಗುರಿ ಹೊಂದಿದೆ. ಈ ಲೀಗ್ ದೇಶೀಯ ಮತ್ತು ಅಂತರರಾಷ್ಟ್ರೀಯ ಕುಸ್ತಿಪಟುಗಳ
The Raja Saab producer: ಪ್ರಭಾಸ್ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ ಸಹ ಸಿನಿಮಾ ಚೆನ್ನಾಗಿಲ್ಲದಿದ್ದರೆ ಜನ ನೋಡುವುದಿಲ್ಲ. ಅಂತೆಯೇ ಪ್ರಭಾಸ್ ಕಾರಣಕ್ಕೆ ಮೊದಲೆರಡು ಮೂರು ದಿನ ಉತ್ತಮ ಕಲೆಕ್ಷನ್ ಮಾಡಿದ ‘ದಿ ರಾಜಾ ಸಾಬ್’ ಸಿನಿಮಾ ಬಳಿಕ ಬಾಕ್
ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ವಿಮಾ ಕಂಪನಿ, ನಬಾರ್ಡ್ ಹಾಗೂ ಆರ್ಬಿಐ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಬಹುನಿರೀಕ್ಷಿತ ವೇತನ ಹಾಗೂ ಪಿಂಚಣಿ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಆ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ
U19 World Cup 2026: ಭಾರತದ ಯುವ ತಂಡವು ಐಸಿಸಿ ಅಂಡರ್-19 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್ ವಿರುದ್ಧ ಸುಲಭ ಗೆಲುವು ಸಾಧಿಸಿ ಅಜೇಯ ಓಟ ಮುಂದುವರಿಸಿದೆ. ಆರ್ಎಸ್ ಅಂಬ್ರಿಸ್ ಅವರ ನಾಲ್ಕು ವಿಕೆಟ್ಗಳ ಸಾಧನೆಗೆ ನ್ಯೂಜಿಲೆಂಡ್ 135 ರನ್ಗಳಿಗೆ
Shah Rukh Khan movie: 2024 ಹಾಗೂ 2025 ರಲ್ಲಿ ಶಾರುಖ್ ಖಾನ್ ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಿಲ್ಲ. 2026ರಲ್ಲಿ ಶಾರುಖ್ ನಟನೆಯ ಸಿನಿಮಾ ನೋಡಲು ಕಾತರರಾಗಿದ್ದ ಅಭಿಮಾನಿಗಳು ಅದಕ್ಕಾಗಿ ಇನ್ನೂ ಸಾಕಷ್ಟು ಸಮಯ ಕಾಯಬೇಕಿದೆ. ಶಾರುಖ್ ಖಾನ್ ಇದೀಗ
ಚಾಮರಾಜನಗರದ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ಜಮೀನಿಗೆ ಹಸು ನುಗ್ಗಿ ಬೆಳೆ ಮೇಯ್ದಿದ್ದಕ್ಕೆ ವೃದ್ಧೆಯನ್ನ ಕಂಬಕ್ಕೆ ಕಟ್ಟಿಹಾಕಿ 2 ಗಂಟೆಗಳ ಕಾಲ ಥಳಿಸಲಾಗಿದೆ. ಈ ಕೃತ್ಯ ಎಸಗಿದ ಮಹಿಳೆ ಮತ
Mohammed Shami: 2025-26ರ ರಣಜಿ ಟ್ರೋಫಿಯಲ್ಲಿ ಮೊಹಮ್ಮದ್ ಶಮಿ ಬಂಗಾಳ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸರ್ವಿಸಸ್ ವಿರುದ್ಧದ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಐದು ವಿಕೆಟ್ ಕಬಳಿಸಿ ಬಂಗಾಳಕ್ಕೆ ಭಾರಿ ಮುನ್ನಡೆ ನೀಡಿದರು. ಒಟ್ಟು ಏಳ
ಕರ್ನಾಟಕ ಜೈಲುಗಳಲ್ಲಿ ವಿಚಾರಣಾಧೀನ ಹಾಗೂ ಇತರೆ ಕೈದಿಗಳಿಗೆ ಆಹಾರ, ಹಾಸಿಗೆ ಬಟ್ಟೆಗಳನ್ನು ಒದಗಿಸುವ ಕುರಿತು ಇದೇ ಮೊದಲ ಬಾರಿಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ. ಇಂತಹದ್ದೊಂದು ಹೊಸ ನಿಯಮವನ್ನು ಕಾರಾಗೃಹ ಮತ್ತು ಸುಧಾರಣಾ ಸ
ಹಾಸನ ಜೆಡಿಎಸ್ ಸಮಾವೇಶದಲ್ಲಿ ಎಚ್.ಡಿ. ಕುಮಾರಸ್ವಾಮಿ ದೇವೇಗೌಡರ ರೈತಪರ ಯೋಜನೆಗಳು ಮತ್ತು ನೀರಾವರಿ ಕೊಡುಗೆಗಳನ್ನು ಸ್ಮರಿಸಿದರು. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಗಿಂತ ದೇವೇಗೌಡರ ಕನಸು ಮುಖ್ಯ ಎಂದರು. ವೀರಪ್ಪನ್ ಪ್ರಕರಣ
Rajinikanth movie: 37 ವರ್ಷಗಳ ಹಿಂದೆ ರಜನೀಕಾಂತ್ ಹಾಗೂ ಇನ್ನೂ ಕೆಲವು ದೊಡ್ಡ ಸ್ಟಾರ್ ನಟ-ನಟಿಯರನ್ನು ಹಾಕಿಕೊಂಡು ಭಾರಿ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿತ್ತು, ಆದರೆ ಆ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಆದರೆ ಇದೀಗ 37 ವರ್ಷಗಳ
T20 World Cup 2026:2026ರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆ ಅನಿಶ್ಚಿತವಾಗಿದೆ. ಬಾಂಗ್ಲಾದೇಶವನ್ನು ಹೊರಗಿಟ್ಟ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ಪಾಕ್ ತಂಡದ ಭವಿಷ್ಯದ ನಿರ್ಧ
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪೊಲೀಸರು ಚಾಲಕ ಸೇರಿ ಅಕ್ಕಿ ಲಾರಿ ದರೋಡೆ ಪ್ರಕರಣದಲ್ಲಿ 8 ಅಂತಾರಾಜ್ಯ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈದಾಪುರದಲ್ಲಿ ಚಾಲಕನನ್ನು ಅಪಹರಿ
WPL 2026, RCB vs DC Match 15: 2026ರ WPLನ 15ನೇ ಪಂದ್ಯದಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಮುಖಾಮುಖಿಯಾಗಿವೆ. ಅಜೇಯ ಆರ್ಸಿಬಿ ನೇರ ಫೈನಲ್ಗೆ ಅರ್ಹತೆ ಪಡೆಯಲು ನೋಡುತ್ತಿದೆ, ಡೆಲ್ಲಿ ಪ್ಲೇಆಫ್ ಆಸೆಗೆ ಗೆಲ್ಲಲೇಬೇಕು. ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆ
ವ್ಯಕ್ತಿಯೋರ್ವ ಕಾರಿನ ಎರಡು ಡೋರ್ ಓಪನ್ ರಸ್ತೆಯಲ್ಲೇ ನಿಂತು ಮೂತ್ರ ವಿಸರ್ಜನೆ ಮಾಡಿದ್ದಾನೆ. ಚಂದಾಪುರದ ಪ್ಲೈ ಓವರ್ ಮೇಲೆ ಈ ಘಟನೆ ನಡೆದಿದೆ. ಚಂದಾಪುರದಿಂದ ಅತ್ತಿಬೆಲೆ ಮಾರ್ಗದಲ್ಲಿ ವಿಪರೀತ ಟ್ರಾಫಿಕ್ ಉಂಟಾಗಿದ್ದರಿಂದ ಕಾ
T20 World Cup 2026: ಭಾರತದಲ್ಲಿ ಭದ್ರತಾ ಕಾರಣಗಳಿಗಾಗಿ ತನ್ನ ತಂಡವನ್ನು ಕಳುಹಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಿರಾಕರಿಸಿದ್ದರಿಂದ 2026ರ ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶವನ್ನು ಐಸಿಸಿ ಹೊರಹಾಕಿದೆ. ಭಾರತದ ಹೊರಗೆ ಪಂದ್ಯಗಳನ್ನು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಡಿ ಮಾರ್ಟ್ನಿಂದ ದಿನಸಿ ಸಾಮಗ್ರಿಗಳನ್ನ
Daali Dhananjay: ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಡಾಲಿ ಧನಂಜಯ್ ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ವೈದ್ಯೆ ಧನ್ಯತಾ ಅವರನ್ನು ಅದ್ದೂರಿಯಾಗಿ ವಿವಾಹವಾದರು. ಇದೀಗ ಡಾಲಿ ಧನಂಜಯ್ ಮತ್ತು ಧನ್ಯತಾ ಪೋಷಕರಾಗುತ್ತಿದ್ದು, ಖು
ಯಶಸ್ಸು ಸಾಧಿಸುವುದೆಂದರೆ ಅದೇನು ಸುಲಭದ ಕೆಲಸವಲ್ಲ. ಇದಕ್ಕಾಗಿ ಕಠಿಣ ಪರಿಶ್ರಮ, ಆತ್ಮವಿಶ್ವಾಸ ದೃಢ ನಿರ್ಧಾರ ಎಲ್ಲವೂ ಅಗತ್ಯವಿರುತ್ತದೆ. ಜೊತೆಗೆ ಈ ಕೆಲವೊಂದು ಜೀವನದ ರಹಸ್ಯಗಳ ಬಗ್ಗೆ ತಿಳಿದಿದ್ದರೆ ನೀವು ಜೀವನದಲ್ಲಿ ಎಂದಿ
ಜನವರಿ ನಾಲ್ಕನೇ ವಾರದಲ್ಲಿ ಮಕರ ರಾಶಿಯಲ್ಲಿ ನಾಲ್ಕು ಗ್ರಹಗಳ ಸಂಚಾರವು ವಿಶೇಷ ಪರಿಣಾಮ ಬೀರಲಿದೆ. ಶನಿ ಸ್ಥಾನದಲ್ಲಿರುವ ರವಿಯಿಂದ ಕುಟುಂಬ ಕಲಹ, ಸರ್ಕಾರಿ ಕೆಲಸಗಳಲ್ಲಿ ಅಡಚಣೆ, ಪ್ರೇಮ ಸಂಬಂಧಗಳಲ್ಲಿ ಸವಾಲುಗಳ ಸಾಧ್ಯತೆ. ಆದರೂ
ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾಗೌಡ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದಕಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಇನ್ನು ಪ್ರಕರಣ ರದ್ದುಕ
ಹಿಂದೂ ಧರ್ಮದಲ್ಲಿ ಕರ್ಪೂರಕ್ಕೆ ವಿಶೇಷ ಸ್ಥಾನವಿದೆ. ಸಂಜೆ ಕರ್ಪೂರ ಉರಿಸುವುದರಿಂದ ನಕಾರಾತ್ಮಕ ಶಕ್ತಿಗಳು ದೂರವಾಗಿ ಸಕಾರಾತ್ಮಕ ವಾತಾವರಣ ನಿರ್ಮಾಣವಾಗುತ್ತದೆ. ಇದು ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರವಾಗಿದ್ದು, ಆರ್ಥಿಕ ಸಮಸ
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪೊಲೀಸರು ಹೊಸ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಟಾಮ್ಟಾಮ್ ವರದಿಯ ಪ್ರಕಾರ ಟ್ರಾಫಿಕ್ನಲ್ಲಿ ಬೆಂಗಳೂರು ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಕೆ.ಆರ್. ಪುರಂ - ಇಬ್ಬಲೂರು ಮಾರ
ಗ್ರಾಮ ಪಂಚಾಯಿತಿ (Gram Panchayat ) ಸ್ವಚ್ಛತಾ ವಾಹನ ಇರುವುದು ವಾರ್ಡ್ ವಾರ್ಡ್ಗಳಲ್ಲಿ ಸಂಚರಿಸಿ ಕಸ ಸಂಗ್ರಹಿಸಲು. ಆದ್ರೆ, ಕೋಲಾರ (Kolar) ಜಿಲ್ಲೆ ಬಂಗಾರಪೇಟೆ ತಾಲ್ಲುಕು ಗುಲ್ಲಹಳ್ಳಿ ಗ್ರಾಮದ ಪಂಚಾಯ್ತಿ ಸ್ವಚ್ಛತಾ ವಾಹನ ಧರ್ಮ ಪ್ರಚಾ
ಗೂಗಲ್ 2026ನೇ ಸಾಲಿನ ಇಂಟರ್ನ್ಶಿಪ್ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. UG, PG, PhD ವಿದ್ಯಾರ್ಥಿಗಳು ಬೆಂಗಳೂರು, ಪುಣೆ, ಹೈದರಾಬಾದ್ನ ಗೂಗಲ್ ಕಚೇರಿಗಳಲ್ಲಿ ಕೆಲಸ ಮಾಡಲು ಇದು ಸುವರ್ಣಾವಕಾಶ. Student Researcher, Silicon Engineering, Software Engineer
ಛತ್ತೀಸ್ಗಢದ ಅಬುಜ್ಮಡ್ ಅರಣ್ಯದಲ್ಲಿ ನಡೆದ 'ಆಪರೇಷನ್ ಮೇಘಬೂರು' ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 17 ನಕ್ಸಲರನ್ನು ಹತ್ಯೆ ಮಾಡಿವೆ. DRG, STF ಮತ್ತು CRPF ಪಡೆಗಳು ನಡೆಸಿದ ಈ ಜಂಟಿ ಕಾರ್ಯಾಚರಣೆ ನಕ್ಸಲ್ ಇತಿಹಾಸದಲ್ಲೇ ಅತಿ ದೊಡ್ಡ
Women's Asia Cup Rising Stars 2026: ಬಿಸಿಸಿಐ 2026ರ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಮೆಂಟ್ಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಫೆಬ್ರವರಿ 13 ರಿಂದ 22 ರವರೆಗೆ ನಡೆಯುವ ಈ ಟೂರ್ನಿಗೆ 15 ಸದಸ್ಯರ ತಂಡ ರಚನೆಯಾಗಿದ್ದು, ರಾಧಾ ಯಾದವ್ ನಾಯಕಿಯಾ
ಹಾಲು ಸೇವಿಸುವುದರಿಂದ ಅನೇಕರಿಗೆ ಅಲರ್ಜಿ ಉಂಟಾಗುತ್ತದೆ. ಆದರೆ ಅಂತವರು ಮೊಸರು ಸೇವನೆ ಮಾಡುವುದನ್ನು ಕೂಡ ನಿಲ್ಲಿಸಬೇಕೇ ಎಂಬ ಗೊಂದಲ ಕಾಡುತ್ತದೆ. ವಾಸ್ತವವಾಗಿ, ಮೊಸರನ್ನು ಹಾಲಿನಿಂದ ತಯಾರಿಸಲಾಗುತ್ತದೆಯಾದರೂ ಅದನ್ನು ತಯಾ
Gilli Nata visited his school: ಗಿಲ್ಲಿ ತಮ್ಮ ಶಾಲೆಗೆ ಭೇಟಿ ನೀಡಿದ್ದು, ಹಳೆ ನೆನಪುಗಳನ್ನು ಮೆಲಕು ಹಾಕಿದ್ದಾರೆ. ಶಾಲೆಯ ಮಕ್ಕಳು, ಶಿಕ್ಷಕರುಗಳೊಟ್ಟಿಗೆ ಫೋಟೊಗಳನ್ನು ಸಹ ತೆಗೆಸಿಕೊಂಡಿದ್ದಾರೆ. ಮಳವಳ್ಳಿ ತಾಲ್ಲೂಕಿನ ಬಂಡೂರಿನ ಪ್ರೌಢಶಾಲೆಯಲ್
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ನವಜೋಡಿಗೆ ಜೀವ ಬೆದರಿಕೆ ಹಾಕಿರುವಂತಹ ಘಟನೆ ನಡೆದಿದೆ. ಅನ್ಯಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವತಿ ಕಡೆಯವರಿಂದ ಬೆದರಿಕೆ ಆರೋಪ ಕೇಳಿಬಂದಿದೆ. ಹ
ಕಾನೂನು ಸುವ್ಯವಸ್ಥೆ ಕಾಪಾಡುವುದು, ಜನರ ರಕ್ಷಣೆ, ಅಪರಾಧ ಪ್ರಕರಣಗಳನ್ನು ತಡೆಯುವುದು, ಪತ್ತೆಹಚ್ಚುವಿಕೆ ಪೊಲೀಸರ ಕರ್ತವ್ಯ. ಆದರೆ, ಅಪರಾಧ ತಡೆಯಬೇಕಾದ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾವಹಿಸುತ್ತಿರುವುದು ಕಂಡುಬಂದಿದೆ. ಪ್
ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು 'ಆಪರೇಷನ್ ಸಿಂಧೂರ್' ಬಗ್ಗೆ ತಮ್ಮ ನಿಲುವಿಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಭಾರತದ ಮಿಲಿಟರಿ ಕಾರ್ಯಾಚರಣೆಯನ್ನು ಅವರು ಸಮರ್ಥಿಸಿದ್ದಾರ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ಬೆಂಗಳೂರು, ತಜ್ಞ ವೈದ್ಯರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಅಡಿಯಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ವೈದ್ಯಕೀಯ ವೃತ್ತಿಜೀವನವನ್ನು
ಬೆಂಗಳೂರು ಗಣರಾಜ್ಯೋತ್ಸವ ಪೆರೇಡ್ಗೆ ನಗರ ಪೊಲೀಸ್ ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಭದ್ರತಾ ಮತ್ತು ಸಂಚಾರ ನಿರ್ಬಂಧಗಳ ಮಾಹಿತಿ ನೀಡಿದ್ದಾರೆ. 2000 ಪೊಲೀಸರು, 516 ಪೆರೇಡ್ ಸದಸ್ಯರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಬೆಳಿಗ್ಗ
ಕರ್ನಾಟಕದಲ್ಲಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಸರ್ಕಾರ ಮೃತಳ ಕುಟುಂಬಕ್ಕೆ ಕೆಲ ಭರವಸೆಗಳನ್ನು ನೀಡಿತ್ತು. ಆ ಪೈಕಿ ಇದೀಗ ಹುಬ್ಬಳ್ಳಿಯಲ್ಲಿ ಮನೆ ನೀಡಿದೆ. ಸಿಎಂ ಸಿದ್ದರಾಮಯ್ಯ ಮೃತ ಅಂಜಲಿಯ ಅ
OTT release this week: ಈ ವಾರ ಒಟಿಟಿಗೆ ಸೂಪರ್ ಹಿಟ್ ಸಿನಿಮಾಗಳು ಬಂದಿವೆ. ಅದರಲ್ಲೂ ಒಳ್ಳೆಯ ಕನ್ನಡ ಸಿನಿಮಾಗಳು ಒಟಿಟಿಗೆ ಬರುತ್ತಿಲ್ಲ ಎಂದು ದೂರುತ್ತಿದ್ದವರಿಗೆ ಈ ವಾರ ನಿರಾಸೆ ಆಗಲಿದೆ. ಏಕೆಂದರೆ ಎರಡು ದೊಡ್ಡ ಸಿನಿಮಾಗಳು ಈ ವಾರ ಒಟಿಟಿಗ
ಕರ್ನಾಟಕದ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಭಾಷಣ ಮಾಡಲು ನಿರಾಕರಿಸಿರುವುದು ಸಂಚಲನಕ್ಕೆ ಕಾರಣವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಿರ್ಧಾರ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಸಂ
ಧನುಶ್ ಹಾಗೂ ಮೃಣಾಲ್ ಠಾಕೂರ್ ರಹಸ್ಯವಾಗಿ ಮದುವೆಯಾಗಿದ್ದಾರೆಂಬ ಚರ್ಚೆಗಳು ಜೋರಾಗಿವೆ. ಇವರಿಬ್ಬರು ಶಾಸ್ತ್ರೋಕ್ತವಾಗಿ ಕುಳಿತಿರುವಂತೆ ಕಾಣುವ ಒಂದು AI ಸೃಷ್ಟಿಯ ಫೋಟೋ ವೈರಲ್ ಆಗಿ ಜನರನ್ನು ಗೊಂದಲಕ್ಕೀಡು ಮಾಡಿದೆ. ಆದರೆ ಇದು
ಆನೇಕಲ್ನ ಅತ್ತಿಬೆಲೆಯಲ್ಲಿ ನವವಿವಾಹಿತ ಅಂಬರೀಶ್ ಮತ್ತು ನಂದಿನಿ ನಡುವಿನ ವೈವಾಹಿಕ ಕಲಹ ತೀವ್ರಗೊಂಡಿದ್ದು, ಅಂತರ್ಜಾತಿ ವಿವಾಹವಾಗಿರುವ ಜೋಡಿ ಪರಸ್ಪರ ಗಂಭೀರ ಆರೋಪ-ಪ್ರತ್ಯಾರೋಪಗಳನ್ನು ಮಾಡಿದೆ. ಪತ್ನಿಯ ಸಂಬಂಧಿಕರು ತನ್
Karnataka Governor vs Government: ಕರ್ನಾಟಕದಲ್ಲಿ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಗಣರಾಜ್ಯೋತ್ಸವ ಭಾಷಣದ ಕುರಿತು ಮತ್ತೊಂದು ಬಿಕ್ಕಟ್ಟು ತಲೆದೋರುವ ಸಾಧ್ಯತೆ ದಟ್ಟವಾಗಿದೆ. ಕೇಂದ್ರ ಸರ್ಕಾರದ ನೀತಿಗಳು, ತೆರಿಗೆ ಅನ್ಯಾಯ ಮತ್ತು ಅನುದಾನ ಹ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಬೀದರ್ನಲ್ಲಿ ಚಾಲಕ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಪಾಸಾಗಿ, HMV ಲೈಸೆನ್ಸ್ ಹೊಂದಿರುವ 24-35 ವರ್ಷ ವಯಸ್ಸಿನ ಅರ್ಹ ಅಭ್ಯರ್ಥಿಗಳು ಫೆಬ್ರವರಿ 04 ರಂ
ಅನೇಕರಿಗೆ ಪದೇ ಪದೇ ಕಣ್ಣುಗಳಲ್ಲಿ ನೀರು ಬರುವಂತಹ ಸಮಸ್ಯೆ ಇರುತ್ತದೆ. ಆದರೆ ಇದನ್ನು ಹಗುರವಾಗಿ ಪರಿಗಣಿಸಬಾರದು ಅಥವಾ ನಿರ್ಲಕ್ಷಿಸಬಾರದು, ಏಕೆಂದರೆ ಇದು ಹಲವಾರು ಕಾಯಿಲೆಗಳ ಸಂಕೇತವಾಗಿರಬಹುದು. ಹಾಗಾಗಿ ಸರಿಯಾದ ಸಮಯಕ್ಕೆ ಈ
ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ಗಳಲ್ಲಿ ಹತ್ತಾರು ಬಾರಿ ತನ್ನ ಸಂಸ್ಕೃತಿ ಹಾಗೂ ಪರಂಪರೆ ಪ್ರದರ್ಶಿಸಿದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ಲಭ್ಯವಾಗಿಲ್ಲ. ‘ಮಿಲೆಟ್ಸ್ ಟು ಮೈಕ್ರೋ ಚಿಪ್’ ವಿಷಯಾಧಾ
Sarfaraz Khan World Record: ದೇಶೀಯ ಅಂಗಳದಲ್ಲಿ ಸರ್ಫರಾಝ್ ಖಾನ್ ಸಿಡಿಲಬ್ಬರ ಮುಂದುವರೆದಿದೆ. ಈ ಸಿಡಿಲಬ್ಬರದೊಂದಿಗೆ ರಣಜಿ ಟೂರ್ನಿಯಲ್ಲಿ ದ್ವಿಶತಕ ಬಾರಿಸಿದ್ದಾರೆ. ಈ ಡಬಲ್ ಸೆಂಚುರಿಯೊಂದಿಗೆ ಸರ್ಫರಾಝ್ ಖಾನ್ ವಿಶೇಷ ವಿಶ್ವ ದಾಖಲೆ ನಿರ್ಮಿ
India vs Australia: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಣ ಸರಣಿ ಫೆಬ್ರವರಿ 15 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಪಂದ್ಯಗಳ ಟಿ20 ಸಿರೀಸ್ ಜರುಗಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಹಾಗೆಯೇ
ಭಾರತವು ಪ್ರಸ್ತುತ ವಿಶ್ವದ ಮೂರನೇ ಅತಿದೊಡ್ಡ ವಿಮಾನಯಾನ ಮಾರುಕಟ್ಟೆಯಾಗಿ, 2047ರ ವೇಳೆಗೆ 350 ವಿಮಾನ ನಿಲ್ದಾಣಗಳನ್ನು ಹೊಂದುವ ಮಹತ್ವಾಕಾಂಕ್ಷೆಯ ಗುರಿ ಹೊಂದಿದೆ. ಸಣ್ಣ ನಗರಗಳ ಸಂಪರ್ಕ, ಆರ್ಥಿಕ ಚಟುವಟಿಕೆಗಳ ಕೇಂದ್ರಗಳ ಅಭಿವೃದ್
Chicken Prices in Bangalore: ಕೋಳಿ ಮಾಂಸದ ಬೆಲೆ ಏಕಾಏಕಿ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ನಗರಗಳಲ್ಲಿ ಕೆಜಿಗೆ 350 ರೂ ದಾಟಿದೆ. ಉತ್ಪಾದನೆ ಕುಸಿತ, ತಮಿಳುನಾಡು–ಆಂಧ್ರದ ಕೋಳಿ ಸಾಕಾಣೆದಾರರ ಪ್ರತಿಭಟನೆಯ ಕಾರಣ ಬೆಲೆ ಹೆಚ
Sunrisers Eastern Cape: ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ಪಾರುಪತ್ಯ ಮುಂದುವರೆದಿದೆ. ಕಳೆದ ಮೂರು ಸೀಸನ್ಗಳಲ್ಲಿ ಫೈನಲ್ ಆಡಿದ್ದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಇದೀಗ ಮೂರನೇ ಬಾರಿ ಫೈನಲ್ಗ
ಅರ್ಜುನ್ ಜನ್ಯ ನಿರ್ದೇಶನದ '45' ಸಿನಿಮಾ ಶೀರ್ಷಿಕೆ ಕುರಿತು ನಟ ಮಿತ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಟೈಟಲ್ ತಮಗೆ ಸೇರಿತ್ತು ಎಂದು ಹೇಳಿರುವ ಮಿತ್ರ, ನಿರ್ಮಾಪಕರಿಗೆ ಅದನ್ನು ನೀಡಿದರೂ, ಚಿತ್ರತಂಡದಿಂದ ಯಾವುದೇ ಕೃತಜ್ಞತೆ
ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಶಾಸಕರು, ಪರಿಷತ್ ಸದಸ್ಯರ, ಸಂಸದರ ಫೋನ್ ಕರೆ ಸ್ವೀಕರಿಸ
ಇಂದು (ಜನವರಿ 24) ಬೆಳಗ್ಗೆ ಬೆಂಗಳೂರಿನ ವಿಧಾನಸೌಧದ ಮುಂದೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಪಂದಿಸಿದ ಪೊಲೀಸರು ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವ
ಈಶಾನ್ಯ ದೆಹಲಿಯ ಮೌಜ್ಪುರ ಕೆಫೆಯಲ್ಲಿ 24 ವರ್ಷದ ಫೈಜಾನ್ ಹತ್ಯೆಯ ಪ್ರಕರಣದಲ್ಲಿ, ಆರೋಪಿ ವೈಯಕ್ತಿಕ ದ್ವೇಷಕ್ಕಾಗಿ ಕೊಲೆ ಮಾಡಿರುವುದಾಗಿ ಇನ್ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ನಾಲ್ಕು ತಿಂಗಳ ಹಿಂದಿನ
ಆಮೆ ಉಂಗುರವು ಸಂಪತ್ತು, ಅದೃಷ್ಟ ತರುವ ಮಂಗಳಕರ ಸಂಕೇತ. ವಿಷ್ಣುವಿನ ಕೂರ್ಮಾವತಾರದಿಂದಾಗಿ ಇದನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಇದನ್ನು ಧರಿಸಲು ನಿರ್ದಿಷ್ಟ ನಿಯಮಗಳಿವೆ. ಬೆಳ್ಳಿ ಉಂಗುರ ಸೂಕ್ತ. ಮೇಷ, ಕನ್ಯಾ, ವೃಶ್ಚಿಕ, ಮ
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಹಳೆಯ ಮನೆ ಮತ್ತು ತೋಟದ ಮನೆಗಳ ಗೋಡೆಗಳಲ್ಲಿ ಚಾಲುಕ್ಯ ಹಾಗೂ ರಾಷ್ಟ್ರಕೂಟರ ಕಾಲದ ಅನೇಕ ಪ್ರಾಚೀನ ಶಿಲೆಗಳು ಪತ್ತೆಯಾಗಿವೆ. ಸರಸ್ವತಿ/ಲಕ್ಷ್ಮಿ ಮೂರ್ತ
ಕಾರವಾರದ ಪ್ರಮುಖ ವೈದ್ಯಕೀಯ ಕುಟುಂಬದ ರಾಜೀವ್ ಪಿಕಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಅವಧಿ ಮೀರಿದ ಮಾತ್ರೆ ನೀಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಅವರ ತೇಜೋವಧೆ ಮ
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ನ 42,345 ಮನೆಗಳ ಹಂಚಿಕೆ ಕಾರ್ಯಕ್ರಮದಲ್ಲಿ ಅಳವಡಿಸಿದ್ದ ರಾಜಕೀಯ ನಾಯಕರ ಬೃಹತ್ ಕಟೌಟ್ಗಳು ಕುಸಿದು ಬಿದ್ದಿವೆ. ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳಿ
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭೀಕರ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ದುರಂತದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನ ಗಾಯ
ಓಶಿವಾರಾ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕೆಆರ್ಕೆ (ಕಮಲ್ ರಶೀದ್ ಖಾನ್) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ತಡರಾತ್ರಿ ಬಂಧಿತರಾದ ಕೆಆರ್ಕೆ, ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾ
ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ ಆರೋಪದಡಿ ಕಾಂಗ್ರೆಸ್ ನಾಯಕ ರಾಜೀವ್ ಗೌಡಗೆ ಕರ್ನಾಟಕ ಹೈಕೋರ್ಟ್ ತಪರಾಕಿ ಹಾಕಿದರೂ ಇನ್ನೂ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿರುವ ಶಂಕೆ ವ್ಯಕ್ತವಾ
ಬೆಂಗಳೂರು ಮೆಟ್ರೋದ ಆರೆಂಜ್ ಲೈನ್ ಯೋಜನೆಯಡಿ ಜೆಪಿ ನಗರದ ಡಾಲರ್ಸ್ ಕಾಲೋನಿ ಫ್ಲೈಓವರ್ ತೆರವಿಗೆ BMRCL ಟೆಂಡರ್ ಕರೆದಿದೆ. 25 ಕೋಟಿ ವೆಚ್ಚದ ಈ ಫ್ಲೈಓವರ್ ತೆರವು, ಆರೆಂಜ್ ಲೈನ್ ಮೆಟ್ರೋ ನಿರ್ಮಾಣಕ್ಕೆ ದಾರಿ ಮಾಡಿಕೊಡಲಿದೆ. ಆದರೆ, ಈ
Bigg Boss Kannada Winner Gilli Nata: ಬಿಗ್ ಬಾಸ್ ಶೋ ಗಿಲ್ಲಿ ಅವರ ಬದುಕನ್ನೇ ಬದಲಾಯಿಸಿತು. ಚಿನ್ನದ ಅಂಗಡಿ ಉದ್ಘಾಟನೆಗೆ ಹೋದಾಗ ಅಭಿಮಾನಿಗಳ ಪ್ರೀತಿಯಿಂದ ಜನಸಾಗರವೇ ಸೇರಿತ್ತು. ಈ ಅಗಾಧ ಜನಪ್ರಿಯತೆ ಅವರಿಗೆ ಅನಿರೀಕ್ಷಿತವಾಗಿದ್ದು, ಬಿಗ್ ಬಾಸ್ ನಂ
ಬೆಂಗಳೂರು ಅತಿಯಾದ ಟ್ರಾಫಿಕ್, ಮಾಲಿನ್ಯದಿಂದ ಹೈರಾಣಾಗಿದೆ. ಇಲ್ಲಿನ ಜೀವನದ ಗುಣಮಟ್ಟ ಹದಗೆಡುತ್ತಿರುವುದರಿಂದ ಅನೇಕರು ನಗರ ತೊರೆಯುವ ಆಲೋಚನೆಯಲ್ಲಿದ್ದಾರೆ. 41 ವರ್ಷದ ಉದ್ಯಮಿಯೊಬ್ಬರು ಟ್ರಾಫಿಕ್, ಧೂಳಿನಿಂದ ಬೇಸತ್ತು ಕುಟು
Australia vs Pakistan T20 Series: ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 29 ರಿಂದ ಶುರುವಾಗಲಿದೆ. ಟಿ20 ವಿಶ್ವಕಪ್ಗೂ ಮುನ್ನ ನಡೆಯಲಿರುವ ಈ ಸರಣಿಗಾಗಿ ಪಾಕಿಸ್ತಾನ್ 16 ಸದಸ್ಯರುಗಳ ಬಲಿಷ್ಠ ತಂಡವನ್ನು ಘೋಷಿ
ಸಮಾಜದಲ್ಲಿ ಇಂದಿಗೂ ಹೆಣ್ಣಿಗೆ ಪರುಷರಿಗೆ ಸಿಕ್ಕಷ್ಟು ಪ್ರಾಧಾನ್ಯತೆ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಮನೆಯ ನಂದಾದೀಪ ಅಂತಾನೇ ಕರೆಸಿಕೊಳ್ಳುವ ಹೆಣ್ಣು ಮಕ್ಕಳ ರಕ್ಷಣೆ, ಸುರಕ್ಷತೆಗಾಗಿ ಹಾಗೂ ಲಿಂಗ ತಾರತಮ್ಯವನ್ನು ಹೋಗಲಾಡಿಸಲ
ಬಳ್ಳಾರಿಯ ಜನಾರ್ದನ ರೆಡ್ಡಿ ಅವರ ಮಾಡೆಲ್ ಹೌಸ್ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. 6 ಅಪ್ರಾಪ್ತರು ಸೇರಿದಂತೆ 8 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೀಲ್ಸ್ ಮಾಡಲು ಹೋಗಿ ಅಜಾಗರೂಕತೆಯಿಂದ
ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಕುಮಾರ ಷಷ್ಠಿಯು ಮಹತ್ವಪೂರ್ಣವಾದ ಹಬ್ಬವಾಗಿದೆ. ಇದು ಭಗವಾನ್ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಿತವಾದ ದಿನ. ಶಿವ ಮತ್ತು ಪಾರ್ವತಿಯರ ಪುತ್ರನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕುಮಾರ, ಕಾರ್ತಿಕ
India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳಿ
ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿದಿದೆ. ಪ್ರವೀಣ್ ಎಂಬ ಭಕ್ತನ ದುರಂತ ಸಾವಿನ ನಂತರ ಡ್ರೋನ್ ಮತ್ತು ಬೋನುಗಳ ಮೂಲಕ ಕಾರ್ಯಾಚರಣೆ ನಡೆಸಲ
ಕರ್ನಾಟಕ ನಗರಾಭಿವೃದ್ಧಿ ಇಲಾಖೆಯು ಗ್ರೇಟರ್ ಬೆಂಗಳೂರು ಹೊರತುಪಡಿಸಿ, ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದುಪಡಿಸಿ, ಎಂಜಿನಿಯರ್ಗಳಿಗೆ ಜವಾಬ್ದಾರಿ ವಹಿಸಲು ನಿರ್ಧರಿಸಿದೆ. ಮೈಸೂರು ಸ
‘ಕಲ್ಟ್’ ಸಿನಿಮಾ ಜನವರಿ 23ರಂದು ರಿಲೀಸ್ ಆಯಿತು. ಈ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈ ಚಿತ್ರ ನೋಡಿ ಅನೇಕರು ತಮ್ಮ ವಿಮರ್ಶೆ ತಿಳಿಸಿದ್ದರು. ಈಗ ಅವರ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾ
India vs New Zealand: ನ್ಯೂಝಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ಗಳ ವಿಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 208 ರನ್ಗಳಿಸಿದರೆ, ಟೀಮ್ ಇಂಡಿಯಾ ಈ ಗುರಿಯನ್ನು 15.2 ಓವರ್ಗಳಲ್ಲಿ ಚ
Lonely Penguin: ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆದ ಒಂಟಿ ಪೆಂಗ್ವಿನ್ ವಿಡಿಯೋದ ಅಸಲಿ ಕಥೆ ಇಲ್ಲಿದೆ. ಪರ್ವತದತ್ತ ಸಾಗಿದ ಪೆಂಗ್ವಿನ್ ಹಲವರಲ್ಲಿ ಕುತೂಹಲ ಮೂಡಿಸಿದೆ. ಈ ವಿಡಿಯೋ ಖಿನ್ನತೆ ಮತ್ತು ಒಂಟಿತನಕ್ಕೆ ಹೋಲಿಕೆಯಾಗಿ ಮೀಮ್ಗಳ
ಬೆಂಗಳೂರಿನ ವಾಯು ಗುಣಮಟ್ಟವೇ ಕಳಪೆ ಮಟ್ಟಕ್ಕೆ ತಲುಪಿದ್ದರೆ, ಇದನ್ನೂ ಮೀರಿಸಿ ಇಂದು ಬಳ್ಳಾರಿಯು ಅನಾರೋಗ್ಯಕರ AQI ಹೊಂದಿದೆ. ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬಳ್ಳಾರಿಯ ಗಾಳಿಯ ಕ್ವಾಲಿಟಿ, ಇಂದೂ ಮತ್ತೊಮ್ಮೆ ಅದ

20 C