Daily Horoscope Mach 18: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶೀ / ಚತುರ್ದಶೀ ತಿಥಿಯ ಬುಧವಾರ ವಿಶ್ವಾಸ, ಆತಂಕ, ಹೂಡಿಕೆ, ಅನಾರೋಗ್ಯದ ಭೀತಿ, ಪ್ರಾಮಾಣಿಕ ಪ್ರಯತ್ನ, ನಿರ್ದೋಷತ್ವ ಸಾಬೀತು ಇದ
Daily Horoscope Mach 18: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ
Daily Horoscope Mach 18: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ
Daily Horoscope Mach 18: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಪ್ರಿಯಾಂಕಾ ಏಕಾಏಕಿ ಸಾವನ್ನಪ್ಪಿದ್ದು, ತಂದೆಯೇ ಮಗುವಿಗೆ ವಿಷ ಪ್ರಾಶನ ಮಾಡಿರುವ ಆರೋಪ ಕೇಳಿಬಂದಿದೆ. ಇಂದು (ಮಾರ್ಚ್ 17) ಮಧ್ಯಾಹ್ನ ಮಗಳನ್ನ
ಬೆಂಗಳೂರಿನ ವೈಯಾಲಿಕಾವಲ್ನ ವಿನಾಯಕ ವೃತ್ತದ ಬಳಿ ಯುವಕರಿಬ್ಬರು ಚೀಲದಲ್ಲಿ ವ್ಯಕ್ತಿಯನ್ನು ತಂದು, ಪ್ರೊಫೆಷನಲ್ ಕೊರಿಯರ್ಸ್ನಲ್ಲಿ ಪಾರ್ಸೆಲ್ ಮಾಡಲು ಯತ್ನಿಸಿದ್ದಾರೆ. ಚೀಲದಲ್ಲಿ ವ್ಯಕ್ತಿ ಇರುವುದನ್ನು ಕಂಡು ಕೊರಿಯರ್
‘ಕೆಡಿ’ ಚಿತ್ರದ ನಿರ್ದೇಶಕ ಪ್ರೇಮ್ ಬರೆದ ಅಶ್ಲೀಲ ಹಾಡು ರಾಷ್ಟ್ರಮಟ್ಟದಲ್ಲಿ ಕುಖ್ಯಾತಿ ಪಡೆದಿದೆ. ನಟಿ, ಸಂಸದೆ ಕಂಗನಾ ರಣಾವತ್ ಕೂಡ ಈ ಹಾಡಿನ ಅಸಭ್ಯ ಸಾಹಿತ್ಯವನ್ನು ಖಂಡಿಸಿದ್ದಾರೆ. ಇಂಥ ಹಾಡುಗಳ ಬಗ್ಗೆ ಸರ್ಕಾರ ಕಠಿಣ ಕ್ರಮ ತ
KL Rahul's IPL 2026 Role: ರಣಜಿ ಟ್ರೋಫಿಯಲ್ಲಿ ಕರ್ನಾಟಕ ಪರ ಅಬ್ಬರಿಸಿದ್ದ ಕೆಎಲ್ ರಾಹುಲ್, ಈಗ ಐಪಿಎಲ್ 2026ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರರಾಗಿದ್ದಾರೆ. ಈ ಬಾರಿ ಅವರು ಆರಂಭಿಕ ಬ್ಯಾಟ್ಸ್ಮನ್ ಹಾಗೂ ವಿಕೆಟ್ ಕೀಪರ್ ಆಗಿ ಹೊ
ಬೆಳಗಾವಿ ತಾಲೂಕಿನ ಹೊಸೂರು ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಮಳೆ ಬಂದ ಹಿನ್ನೆಲೆ ಪಾಳು ಮನೆಯ ಕೆಳಗೆ ನಿಂತಿದ್ದ ದಂಪತಿಯ ಮೇಲೆ ಮನೆಯ ಗೋಡೆ ಕುಸಿದುಬಿದ್ದು ಪತ್ನಿ ಸಾವನ್ನಪ್ಪಿದ್ದು, ಪತಿ ಅದೃಷ್ಟವಶಾತ್ ಬಚಾವ್ ಆಗ
ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಭಾರತದಲ್ಲಿ ಅಮೆರಿಕನ್ನರು, ಉಕ್ರೇನಿಯನ್ನರು ಸೇರಿದಂತೆ ಒಟ್ಟು 7 ಮಂದಿ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಭಯೋತ್ಪಾದನಾ ಆರೋಪದ ಮೇಲೆ ಭಾರತದಲ್ಲಿ 6 ಉಕ್ರೇನಿಯನ್ನರು, 1 ಅಮೆರಿಕನ್
ಪುನೀತ್ ರಾಜ್ಕುಮಾರ್ ಹೆಸರಲ್ಲಿ ಅಭಿಮಾನಿಗಳು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದನ್ನು ನಟ ಪ್ರಥಮ್ ಮೆಚ್ಚಿಕೊಂಡಿದ್ದಾರೆ. ಇಂದು (ಮಾರ್ಚ್ 17) ಅಪ್ಪು ಹುಟ್ಟುಹಬ್ಬ. ಆ ಪ್ರಯುಕ್ತ ಅಪಾರ ಸಂಖ್ಯೆಯ ಫ್ಯಾನ್ಸ್, ಕುಟುಂಬದವ
ಹೈ ಬ್ಲಡ್ ಪ್ರೆಶರ್ ಆರೋಗ್ಯಕ್ಕೆ ಬಹಳ ಅಪಾಯಕಾರಿ ಎಂಬುದು ತಿಳಿದ ವಿಚಾರ. ಆದರೆ ನಿಮಗೆ ಗೊತ್ತಾ? ರಕ್ತದೊತ್ತಡ ಹೆಚ್ಚಾದರೆ ಬ್ರೇನ್ ಸ್ಟ್ರೋಕ್ ಅಪಾಯ ಹೆಚ್ಚುತ್ತದೆ. ಆದರೆ ಯಾವ ಮಟ್ಟದ ಬಿಪಿ ಇದ್ದರೆ ಸ್ಟ್ರೋಕ್ ಅಪಾಯ ಹೆಚ್ಚುತ್ತ
ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಹೇಗೆ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿರುತ್ತೋ ಹಾಗೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಸಹ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯಲೆಲ್ಲಾ ಆಲಿಕಲ್ಲು ಬಿದ್ದಿದ್ದು, ವ
ಇರಾನಿನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರು ಅಮೆರಿಕದೊಂದಿಗಿನ ಶಾಂತಿ ಮಾತುಕತೆಯನ್ನು ಕಡಿಮೆ ಮಾಡುವ ಪ್ರಸ್ತಾಪಗಳನ್ನು ತಿರಸ್ಕರಿಸಿದ್ದಾರೆ. ಇದೀಗ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕ ಮತ್ತು ಇಸ್ರೇಲ್ ನಮ್ಮೆದುರು ಮಂ
RCB IPL 2026: ಐಪಿಎಲ್ 2026ರ ಆರಂಭಕ್ಕೂ ಮುನ್ನ ಆರ್ಸಿಬಿಗೆ ಆಘಾತ ಎದುರಾಗಿದೆ. ಪ್ರಮುಖ ವೇಗಿ ಜೋಶ್ ಹೇಜಲ್ವುಡ್ ಮೊದಲ ಎರಡು ಪಂದ್ಯಗಳಲ್ಲಿ ಆಡುವುದು ಅನುಮಾನ. ಕಳೆದ ಆವೃತ್ತಿಯಲ್ಲಿ ತಂಡದ ಪ್ರಮುಖ ಅಸ್ತ್ರವಾಗಿದ್ದ ಹೇಜಲ್ವುಡ್ ಅನುಪ
ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್
ಅಲಿಘರ್ ರೈಲ್ವೆ ನಿಲ್ದಾಣದಲ್ಲಿ 7 ವರ್ಷದ ಪುಟ್ಟ ಬಾಲಕಿ ತನ್ನ ತಾಯಿಯ ಪಾಲಿಗೆ ಜೀವದಾತೆಯಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ತನ್ನ ತಾಯಿಯ ಜೀವವನ್ನು ಆಕೆ ಉಳಿಸಿದ್ದಾಳೆ. ಇಡೀ ಪ್ಲಾಟ್ಫಾರ್ಮ್ ಪ್ರಯಾಣಿಕರಿಂದ
‘ನನಗೆ ನಯನತಾರಾ ಬೇಕು ಎಂದು ಹೇಳಿದರೆ ನನ್ನ ಕನಸನ್ನು ಸ್ಟಾಲಿನ್ ಈಡೇರಿಸುತ್ತಾರಾ?’ ಎಂದು ಸಿ.ವಿ. ಷಣ್ಮುಗಂ ಕೇಳಿದ್ದಾರೆ. ಅವರ ಈ ಮಾತಿಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಮಹಿಳೆಯರ ಘನತೆ ಮತ್ತು ಸುರಕ್ಷತೆಗಾಗಿ ನಡೆಸಿದ ಪ್
Virat Kohli Returns to India for IPL 2026: ಲಂಡನ್ನಲ್ಲಿದ್ದ ವಿರಾಟ್ ಕೊಹ್ಲಿ, 2026ರ ಐಪಿಎಲ್ ಸಿದ್ಧತೆಗಳಿಗಾಗಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಭಾರತಕ್ಕೆ ಮರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅವರ ಆಗಮನದ ವೀಡಿಯೊ ವೈರಲ್ ಆಗಿದೆ. ಆರ್ಸಿಬಿ ಹಾಲಿ ಚಾಂಪ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಸಭೆ ಕಲಾಪದಲ್ಲಿಂದು ಹಿರಿಯ ಶಾಸಕ ಬಿ ಆರ್ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ವರ್ಗಾವಣೆ ಆದೇಶ ನನ್ನ ಬಳಿ ಇದೆ. ಅಧಿಕಾರಿಗಳೇ ನಿಮ್ಮನ್ನು ದ
ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥರಾದ ಜೋಸೆಫ್ ಕೆಂಟ್ ಇಂದು ರಾಜೀನಾಮೆ ನೀಡುವ ಮೂಲಕ ಡೊನಾಲ್ಡ್ ಟ್ರಂಪ್ಗೆ ಶಾಕ್ ನೀಡಿದ್ದಾರೆ. ಈಗಾಗಲೇ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ಪಟ್ಟುಹಿಡಿದು ದಾಳಿ ನಡೆಸುತ್
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿರುವ ವೈರಲ್ ಆಡಿಯ
ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆಯ ಲಾಭ ಪಡೆದು ಕೆಲವರು ಅಕ್ರಮವಾಗಿ ಗೃಹಬಳಕೆ ಸಿಲಿಂಡರ್ಗಳನ್ನು ಸಂಗ್ರಹಿಸಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಬೀದರ್, ದಾವಣಗೆರೆ, ಯಾದಗಿರಿ, ಕೋಲಾರ ಸೇರಿದಂ
Rohit Sharma in IPL 2026: IPL 2026 ರಲ್ಲಿ ರೋಹಿತ್ ಶರ್ಮಾ ಕೇವಲ ಇಂಪ್ಯಾಕ್ಟ್ ಪ್ಲೇಯರ್ ಆಗಿ ಉಳಿಯುವುದಿಲ್ಲ. ಮುಂಬೈ ಇಂಡಿಯನ್ಸ್ ಕೋಚ್ ಮಹೇಲಾ ಜಯವರ್ಧನೆ, ರೋಹಿತ್ ಈ ಬಾರಿ ಹೆಚ್ಚಿನ ಪಂದ್ಯಗಳಲ್ಲಿ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸ್
ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಗುರಿ ಆಗಿದೆ. ಅಶ್ಲೀಲ ಸಾಹಿತ್ಯ ಹೊಂದಿರುವ ಕಾರಣಕ್ಕೆ ಈ ಹಾಡನ್ನು ವಿರೋಧಿಸಲಾಗುತ್ತಿದೆ. ಅನೇಕ ಕಡೆಗಳಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಕರ
Book LPG only when required, Indian Oil advisory: ಎಲ್ಪಿಜಿ ಸಿಗದೇ ಹೋಗಬಹುದು ಎಂದು ಬಹಳ ಜನರು ಮುಂಚಿತವಾಗಿ ಸಿಲಿಂಡರ್ ಬುಕಿಂಗ್ ಮಾಡುತ್ತಿದ್ದಾರೆ. ಇದರಿಂದ ಎಲ್ಪಿಜಿ ಬೇಡಿಕೆ ತಾತ್ಕಾಲಿಕವಾಗಿ ಹೆಚ್ಚುತ್ತದೆ. ಸರಬರಾಜು ಸಮಯ ವಿಳಂಬವಾಗುತ್ತದೆ ಎಂದು
ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡಿರುವ ಮೂಲಕ ರೈಲ್ವೆ ಇಲಾಖೆಯಿಂದ ಮತ್ತೊಮ್ಮೆ ಕನ್ನಡಕ್ಕೆ ಮಲತಾಯಿ ಧೋರಣೆ ಮಾಡಲಾಗಿದೆ. ರಾಜ್ಯದಲ್ಲಿ ಈ ಬಗ್ಗೆ ಹೋರಾಟಗಳು ನಡೆಯುತ್ತಿದ್ದಂತೆ ಪರೀಕ್ಷೆ ಮುಂದೂಡಲಾಗ
ವಿಟಮಿನ್ ಸಿ, ಪೊಟ್ಯಾಸಿಯಮ್, ಫೈಬರ್ ಮತ್ತು ವಿವಿಧ ಉತ್ಕರ್ಷಣ ನಿರೋಧಕಗಳು ಸೇರಿದಂತೆ ಹಲವಾರು ಪೋಷಕಾಂಶಗಳಿಂದ ಕೂಡಿರುವ ದಾಳಿಂಬೆ ಹಣ್ಣು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ಸಖತ್ ಪ್ರಯೋಜನಕಾರಿ. ಅದರಲ್ಲೂ ಈ ಹಣ್ಣನ್ನು ಪ್ರತ
ಬೆಂಗಳೂರಿನ ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಸಿನಿಮಾ ಶೈಲಿಯಲ್ಲಿ ನಡೆದ 31 ಲಕ್ಷ ರೂ. ದರೋಡೆ ಪ್ರಕರಣದಲ್ಲಿ, ಐವರನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸಿ, ಆರೋಪಿಗಳನ್ನು ಬಲೆಗೆ ಬೀ
ಇರಾನ್ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಹೇಳಿಕೊಂಡಿತ್ತು. ಆದರೆ, ಅದಾದ ಕೆಲವೇ ಗಂಟೆಗಳಲ್ಲಿ ಅದೇ ಅಲಿ ಲಾರಿಜಾನಿ ತಮ್ಮ ಎಕ್ಸ್ ಅಕೌಂಟ್ನಲ್ಲಿ ಕೈಬರಹದ
‘ಕೆಡಿ’ ಸಿನಿಮಾದ ವಿವಾದಾತ್ಮಕ ಹಾಡಿನ ಹಿಂದಿ ವರ್ಷನ್ ಅನ್ನು ಡಿಲೀಟ್ ಮಾಡಲಾಗಿದೆ. ಅಶ್ಲೀಲ ಸಾಹಿತ್ಯದ ಕಾರಣಕ್ಕೆ ದೇಶಾದ್ಯಂತ ಈ ಹಾಡಿಗೆ ಜನರಿಂದ ಭಾರಿ ಟೀಕೆ ವ್ಯಕ್ತವಾಗಿದೆ. ಈ ಎಲ್ಲ ವಿವಾದದ ಬಗ್ಗೆ ‘ಕೆಡಿ’ ಚಿತ್ರತಂಡ ಇದುವ
ಮೂಡುಬಿದಿರೆಯಲ್ಲಿ ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಎದುರಿಸುತ್ತಿರುವ ಇನ್ಸ್ಪೆಕ್ಟರ್ ಸಂದೇಶ್ ಪ್ರಕರಣ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಇದೀಗ ಇನ್ಸ್ಪೆಕ್ಟರ್ ಸಂದೇಶ್ ಮೇಲೆ ಲೈಂಗಿಕ ಆರ
ಬೆಂಗಳೂರಿನ ಅತ್ತಿಮರ ಗೊರವಿನಗೆರೆಯಲ್ಲಿ ಭೀಕರ ಹತ್ಯೆ ನಡೆದಿದೆ. ಸುತ್ತಿಗೆಯಿಂದ ಹೊಡೆದು ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಸ್ನೇಹಿತರ ನಡುವೆ ಉಂಟಾದ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿ
ಸಾಮಾನ್ಯವಾಗಿ ಮಹಿಳೆಯರಾಗಲಿ ಅಥವಾ ಪುರಷರಾಗಲಿ 40 ವರ್ಷದ ನಂತರ, ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯವಾಗುತ್ತದೆ. ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು ಈ ವಯಸ್ಸಿನಲ್ಲಿ, ಕೆಲವು ಅಗತ್ಯ ಆರೋಗ್ಯ ತಪಾಸಣೆಗಳನ್ನು ಮಾಡ
ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇಂದು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ಟಿಎಂಸಿ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದ 294 ಸ್ಥಾನಗ
Sara Ali Khan: ಬಾಲಿವುಡ್ ನಟಿ ಸಾರಾ ಅಲಿ ಖಾನ್, ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿಗೆ ಪದೇ ಪದೇ ಭೇಟಿ ನೀಡುತ್ತಲೇ ಇರುತ್ತಾರೆ. ಈ ಎರಡೂ ಕ್ಷೇತ್ರಗಳ ಪರಮ ಭಕ್ತೆ ಅವರು. ದೇವಾಲಯಕ್ಕೆ ಭೇಟಿ ನೀಡಿದಾಗ ಅಲ್ಲಿನ ಸಂಪ್ರದಾಯದಂತೆ ಹಣೆಯ ತು
ಮೂಡುಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿವೆ. ಮಹಿಳೆಯರೊಂದಿಗೆ ಸಂಭಾಷಿಸುವ ಆಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿ
‘ಪೊಲೀಸ್ ಕಂಪ್ಲೈಂಟ್’ ಸಿನಿಮಾದ ಹಾಡು ಹಾಗೂ ಟೀಸರ್ ಬಿಡುಗಡೆ ಮೂಲಕ ಪ್ರಚಾರ ಆರಂಭಿಸಲಾಗಿದೆ. ಈ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ, ವರಲಕ್ಷ್ಮಿ ಶರತ್ಕುಮಾರ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಹಿರಿಯ ನಟಿ ಪ್ರೇಮಾ ಅವರು ‘ಪ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸಂಸ್ಥಾಪಕ ಡಿ.ವಿ. ಗುಂಡಪ್ಪನವರ ಜನ್ಮದಿನಾಚರಣೆಯನ್ನು ಬೆಂಗಳೂರಿನಲ್ಲಿ ಆಚರಿಸಲಾಯಿತು. 95 ವರ್ಷಗಳ ಹಿಂದೆ ಪತ್ರಕರ್ತರ ಹಿತರಕ್ಷಣೆಗಾಗಿ ಡಿವಿಜಿ ಸಂಘಟನೆಯನ್ನು ಕಟ್
ಜಮೀನಿನ ಬೇಲಿಯಿಂದ ವಿದ್ಯುತ್ ಪ್ರವಹಿಸಿ 5 ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಇದೇ ಹುಲಿ ಮೂರು ಹಸುಗಳನ್ನು ಕೊಂದಿತ್ತು. ಜಾನುವಾರು ಸತ್ತಾ
Marnus Labuschagne: ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಹೈದರಾಬಾದ್ ಕಿಂಗ್ಸ್ಮೆನ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಇದು ಅವರಿಗೆ ಮೊದಲ PSL ಸೀಸನ್. T20 ಕ್ರಿಕೆಟ್ನಲ್ಲಿ ಕಡಿಮೆ ಅನುಭವ ಹೊಂದಿದ್ದರೂ,
ಹಿಂದೂಗಳ ಪಾಲಿಗೆ ಯುಗಾದಿ ಹಬ್ಬವನ್ನು ಹೊಸ ವರ್ಷವೆಂದು ಪರಿಗಣಿಸಲಾಗುತ್ತದೆ. ಪ್ರತಿವರ್ಷ ಚೈತ್ರ ಮಾಸದ ಶುಕ್ಲಪಕ್ಷದ ಪಾಡ್ಯದಂದು ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದ ದಿನ ಬೇವು ಮತ್ತು ಬೆಲ್ಲವನ್ನು ಸಮಾನ ಪ್ರಮ
3 ತಿಂಗಳೊಳಗಿನ ಮಕ್ಕಳನ್ನು ದತ್ತು ತೆಗೆದುಕೊಳ್ಳುವುದಕ್ಕೆ ಮಾತ್ರ ಹೆರಿಗೆ ರಜೆಯನ್ನು ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹಾಗೇ, ದತ್ತು ಪ್ರಕರಣಗಳಲ್ಲಿ ಹೆರಿಗೆ ರಜೆಗಾಗಿ ಮಕ್ಕಳ ವಯಸ್ಸಿನ ಮಿತಿಯನ್ನು ಸ
ಕರ್ನಾಟಕದಲ್ಲಿ (Karnataka) ಬೇಸಿಗೆಯ (Summer) ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ (Rain) ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹೌದು... ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿ
ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ತೀವ್ರ ಅಭಾವದಿಂದ ಬೆಂಗಳೂರು ಹೋಟೆಲ್ ಉದ್ಯಮ ನಷ್ಟ ಅನುಭವಿಸುತ್ತಿದೆ. ಹಲವು ಹೋಟೆಲ್ಗಳು ಬಂದ್ ಆಗಿದ್ದರೆ, ಕೆಲವು ಮೆನು ಕಡಿತಗೊಳಿಸಿವೆ. ಈ ಬಿಕ್ಕಟ್ಟಿಗೆ ಪರಿಹಾರ ಕೋರಿ ಬೆಂಗಳ
Hardik Pandya's Idol Switch: ಪ್ರಸ್ತುತ ವಿಶ್ವ ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಆದರ್ಶ ವ್ಯಕ್ತಿಯನ್ನು ಬದಲಾಯಿಸಿದ್ದಾರೆ. ಬಾಲ್ಯದಿಂದಲೂ ಇರ್ಫಾನ್ ಪಠಾಣ್ ಅವರನ್ನು ತಮ್ಮ ಐಡಲ್ ಎಂದು ಪರಿಗಣಿಸಿದ್ದ ಹಾರ್ದಿಕ್
Puneeth Rajkumar: ಪುನೀತ್ ರಾಜ್ಕುಮಾರ್ ಅವರ ಜಯಂತಿ ಇಂದು. ಬದುಕಿದ್ದಿದ್ದರೆ ಅವರಿಗೆ 51 ವರ್ಷ ಆಗಿರುತ್ತಿತ್ತು. ಬೆಳಿಗಿನಿಂದಲೇ ಸಾವಿರಾರು ಮಂದಿ ಪುನೀತ್ ಅವರ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಬೆಳಿಗ್ಗೆ ರಾಘವೇಂದ್ರ ರಾಜ್ಕುಮಾರ
ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಇಷ್ಟು ದಿನಗಳ ಕಾಲ ಮದುವೆ ಸಲುವಾಗಿ ಬ್ರೇಕ್ ಪಡೆದಿದ್ದರು. ಈಗ ಅವರು ಮದುವೆಯ ಸಂಭ್ರಮದಿಂದ ಹೊರಗೆ ಬಂದಿದ್ದು, ಸಿನಿಮಾ ಶೂಟಿಂಗ್ಗೆ ಮರಳಿದ್ದಾರೆ. ‘ಮೈಸಾ’ ಸಿನಿಮಾದ ಚಿತ್ರೀಕರಣದ ಸೆಟ್
ಮೀನ ರಾಶಿಯಲ್ಲಿ ಶನಿ ಸಂಚಾರವು ದ್ವಾದಶ ರಾಶಿಗಳ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ವೃಷಭ, ಮಕರ ರಾಶಿಗಳಿಗೆ ವೃತ್ತಿ, ಅಧ್ಯಾತ್ಮದಲ್ಲಿ ಅನಿರೀಕ್ಷಿತ ಲಾಭ ತಂದರೆ, ಕನ್ಯಾ, ಧನು ರಾಶಿಯವರಿಗೆ ಕೆಲವು ಸವಾಲುಗಳನ್ನು ಒಡ್ಡುತ್ತದೆ.
ಕೇಂದ್ರ ಲೋಕಸೇವಾ ಆಯೋಗವು (UPSC) 1,358 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನಡೆಯುವ ಪರೀಕ್ಷೆಯ ಕುರಿತು ಅಧಿಸೂಚನೆ ಪ್ರಕಟಿಸಿದೆ. ಇದಕ್ಕೆ ಎಂಬಿಬಿಎಸ್ ಪದವೀಧರರು ಮಾರ್ಚ್ 31 ರೊಳಗೆ ಅರ್ಜಿ ಸಲ್ಲಿಸಬಹುದು. ಕೇಂದ್ರ ಆರೋಗ್ಯ ಸೇವೆ, ರೈಲ್
ಬೆಂಗಳೂರು ಬೇಸಿಗೆ ಮಳೆ: ಕರ್ನಾಟಕದಲ್ಲಿ ಯುಗಾದಿ ಮುನ್ನವೇ ಬೇಸಿಗೆ ಮಳೆ ಆರಂಭವಾಗಿದ್ದು, ಬಿಸಿಲ ಧಗೆಗೆ ತತ್ತರಿಸಿದ ಜನರಿಗೆ ಮತ್ತು ಭೂಮಿಗೆ ತಂಪೆರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿ
2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ನಾಳೆಯಿಂದ ಅಂದರೆ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ (Exam) ಬರೆಯಲು ಸಜ್ಜಾಗಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯ
'ಕಂಫರ್ಟ್ ಇನ್ ಕುವೈತ್' ಎಂಬುದು 12 ನಿಮಿಷಗಳ ಸಾಕ್ಷ್ಯಚಿತ್ರವಾಗಿದ್ದು, ಇರಾನ್-ಇಸ್ರೇಲ್, ಅಮೆರಿಕದ ಯುದ್ಧದಲ್ಲಿ ಸಿಲುಕಿಕೊಂಡಿದ್ದ ಕುಟುಂಬಗಳು ಭಯ, ಗೊಂದಲವನ್ನು ಎದುರಿಸಿ, ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರ ಮತ್ತು ಅದರ ಸ್
BCCI vs BCB: 2026ರ ಐಪಿಎಲ್ ನಡುವೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ನ್ಯೂಜಿಲೆಂಡ್ ಪುರುಷರ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ವಿರುದ್ಧ ಅಂತರರಾಷ್ಟ್ರೀಯ ಸರಣಿಗಳನ್ನು ಆಯೋಜಿಸಿದೆ. ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಯುವ ಈ ಪಂದ್ಯಗಳು ಐಪ
ಬಜೆಟ್ ಅಧಿವೇಶನದ ನಡುವೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಚಿವ ಸ್ಥಾನ ನ
SA vs NZ: ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಂಡಗಳು 5 ಪಂದ್ಯಗಳ ಟಿ20 ಸರಣಿಯನ್ನಾಡುತ್ತಿವೆ. ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆದ್ದರೆ, ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ 68 ರನ್ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಸರ
Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ (ಎ3) ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತ
ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ನಿರಂತರ ಭಾಷಾ ತಾರತಮ್ಯ ನಡೆಯುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಹಿಂದಿ, ಇಂಗ್ಲಿಷ್ಗೆ ಮಾತ್ರ ಆದ್ಯತೆ ನೀಡಿದ್ದನ್ನು
ಹೆಚ್.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರಕ್ಕೆ ಏಪ್ರಿಲ್ 9ರಂದು ಉಪಚುನಾವಣೆ ನಿಗದಿಯಾಗಿದೆ. ಕಾಂಗ್ರೆಸ್ ಟಿಕೆಟ್ಗಾಗಿ ಮೇಟಿ ಮಕ್ಕಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಮಹಾದೇವಿ ಮೇಟಿ ಟಿಕೆಟ್ ಸಿಗದಿ
ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಅಧಿಕಾರಿಯೇ ಕಾಮುಕ ಪ್ರವೃತ್ತಿ ತೋರಿದ್ದಾರೆಯೇ? ರಕ್ಷಣೆ ಕೋರಿ ಬಂದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಲೈಂಗಿಕ ಸುಖಕ್ಕೆ ಆಹ್ವಾನ ನೀಡುತ್ತಿದ್ದಾರೆಯೇ? ಇಂತಹದೊಂದು ಗಂಭ
ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು ಮದುವೆ ಆಗಿ 4 ವರ್ಷಗಳು ಕಳೆದಿವೆ. ಅಷ್ಟರಲ್ಲೇ ವಿಕ್ಕಿ ಕೌಶಲ್ ಅವರಿಗೆ ಸಂಸಾರದ ಬಗ್ಗೆ ಜಿಗುಪ್ಸೆ ಬಂದಂತೆ ಕಾಣುತ್ತಿದೆ. ‘ಮದುವೆ ಆದ ನಮಗೆ ಜೋಶ್ ಕಮ್ಮಿ ಆಗುತ್ತದೆ’ ಎಂದು ಅವರು ಹೇಳಿ
ರೈಲ್ವೆ ನೇಮಕಾತಿ ಕೋಶ (RRC), ದಕ್ಷಿಣ ಮಧ್ಯ ರೈಲ್ವೆ (SCR) 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಉತ್ತೀರ್ಣರಾಗಿರುವ ಮತ್ತು ಸಂಬಂಧಿತ ITI ಪ್ರಮಾಣಪತ್ರ ಹೊಂದಿರುವವರು ಏಪ್ರಿಲ್ 11 ರೊಳಗೆ ಆನ್ಲೈನ್ನಲ್ಲಿ
ಲೋಕಸಭಾ ಅಧಿವೇಶನದ ವೇಳೆ 5 ದಿನಗಳ ಹಿಂದೆ ಸಂಸತ್ ಹೊರಗೆ ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ನೇತೃತ್ವದಲ್ಲಿ ಎಲ್ಪಿಜಿ ಬಿಕ್ಕಟ್ಟನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ 'ಚಾಯ್-ಪಕೋಡ' ಪ್ರತಿಭ
ಸಲ್ಮಾನ್ ಖಾನ್ ತಂದೆ, ಹಿರಿಯ ಕಥೆಗಾರ ಸಲೀಮ್ ಖಾನ್ ಅವರು ಮಿದುಳಿನಲ್ಲಿ ಆದ ರಕ್ತಸ್ರಾವದಿಂದ ಆಸ್ಪತ್ರೆ ಸೇರಿದ್ದರು. ಈಗ ಒಂದು ತಿಂಗಳ ಬಳಿಕ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. 90ರ ವಯಸ್ಸಿನಲ್ಲಿ ಅವರ ಆರೋಗ್ಯ ಸುಧಾರಿಸಿ
ಕೋಮುಲ್ ಪ್ರತಿ ಲೀಟರ್ ಹಾಲಿಗೆ 2 ರೂ ಹೆಚ್ಚಳ ಮಾಡಿದೆ. ಆ ಮೂಲಕ ಕೋಲಾರ ಜಿಲ್ಲಾ ಹಾಲು ಉತ್ಪಾದಕರಿಗೆ ಕೋಮುಲ್ ಯುಗಾದಿ ಹಬ್ಬಕ್ಕೆ ಭರ್ಜರಿ ಕೊಡುಗೆ ನೀಡಿದೆ. ಈ ಬಗ್ಗೆ ಕೋಲಾರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಕೆ.ವೈ.ನಂಜೇಗೌಡ ಮಾ
ಹಾರ್ಡ್ ರಾಕ್ ಕೆಫೆ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ಕೊನೆಗೊಳಿಸಿದೆ. JSM ಕಾರ್ಪೊರೇಷನ್ ಜೊತೆಗಿನ ಒಪ್ಪಂದ ರದ್ದಾದ ಕಾರಣ, ಬೆಂಗಳೂರು ಸೇರಿದಂತೆ 10 ಪ್ರಮುಖ ನಗರಗಳಲ್ಲಿನ ಕೆಫೆಗಳು ಮುಚ್ಚಲಿವೆ. ಅಮೆರಿಕನ್ ಶೈಲಿಯ ಆಹಾರ ಮತ್
ನಾಳೆಯಿಂದ (ಮಾರ್ಚ್ 18) ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆಯಲಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈ
Rakshita Prem Instagram post: ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ ಸರ್ಸೆ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಆದರೆ ಈ ಹಾಡಿನ ಸಾಹಿತ್ಯ ತೀರ ಅಶ್ಲೀಲವಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ದೆಹಲಿ, ಮುಂಬೈ ನಗರಗಳಲ್ಲಿ ಹಾ
ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮೊಟ್ಟೆ ವ್ಯಾಪಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿವೆ. ಯುದ್ಧದ ಪರಿಣಾಮ, ಗ್ಯಾಸ್ ದರ ಏರಿಕೆ, ಹಾಗೂ ರಂಜಾನ್ ಸಮಯದಲ್ಲಿ ಹೋಟೆಲ್ಗಳ ಕಾರ್ಯಾಚರಣೆ ಕಡಿಮೆಯಾಗಿರುವುದು ಮೊಟ್ಟೆ ಮಾರುಕಟ್ಟ
IPL 2026 SRH Captain: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2026) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್ರೈಸರ್ಸ್ ಹೈದರಾಬಾದ್ (SRH) ಮುಖಾಮುಖಿಯಾಗಲಿದೆ. ಆರ್ಸಿಬಿ-ಎಸ್ಆರ್
ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಿಶ್ಚಿತಾರ್ಥ ಆಗಿದ್ದ ಅಪ್ರಾಪ್ತೆಯನ್ನು ಆಕೆಯ ಭಾವಿ ಪತಿಯೇ ಕತ್ತುಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾನೆ. ಬೆಳಗ್ಗೆ 6.30ರ ಸುಮಾರಿಗೆ ನಡೆದ ಈ ಘಟನೆ ಬೆಳಗ್ಗೆ 11 ಗಂಟೆಗೆ
LPG Biometric Aadhaar Authentication only required for unauthenticated LPG customers: ಎಲ್ಪಿಜಿ ಸಿಲಿಂಡರ್ ಪಡೆಯಲು ಗ್ರಾಹಕರು ಕಡ್ಡಾಯವಾಗಿ ಬಯೋಮೆಟ್ರಿಲ್ ಆಧಾರ್ ಅಥೆಂಟಿಕೇಶನ್ ಮಾಡಿಸಬೇಕು ಎನ್ನುವಂತಹ ಸುದ್ದಿ ಹರಿದಾಡುತ್ತಿದೆ. ಆದರೆ, ಇಕೆವೈಸಿ ಎಲ್ಲರಿಗೂ ಕಡ್ಡಾಯವಲ್
IPL 2026 Schedule: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್ರೈ
ಕರ್ನಾಟಕದಲ್ಲಿ ವಾಣಿಜ್ಯ LPG ಸಿಲಿಂಡರ್ಗಳ ತೀವ್ರ ಕೊರತೆ ಎದುರಾಗಿದೆ. ಎಂಟು ದಿನಗಳಿಂದ ಬಗೆಹರಿಯದ ಈ ಸಮಸ್ಯೆ ಬೆಂಗಳೂರಿನ ಪಬ್ಗಳಲ್ಲೂ ತಾಂಡವವಾಡಿದ್ದು, ಫೈರ್ಲೆಸ್ ಅಡುಗೆಗೆ ಮುಂದಾಗಿವೆ. ಕೋಲಾರದ ಹೋಟೆಲ್ಗಳೂ ಸೌದೆ ಒಲೆ, ಇ
ಈಗಿನ ಮಕ್ಕಳು ದೊಡ್ಡವರಿಗೂ ಬುದ್ಧಿ ಹೇಳುವಷ್ಟು ಮಟ್ಟಿಗೆ ಜಾಣರಾಗಿದ್ದಾರೆ. ಈ ವಿಡಿಯೋ ನೋಡಿದ ಮೇಲೆ ಈ ಮಾತು ನಿಜವೆನಿಸುತ್ತದೆ. ಹೌದು, ಪುಟ್ಟ ಹುಡುಗಿಯೂ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುತ್ತಿದ್ದ ಯುವಕನಿಗೆ ಹೆಲ್ಮೆಟ್ ಧರಿ
KD Kannada movie: ‘ಕೆಡಿ: ದಿ ಡೆವಿಲ್’ದ ಹಾಡೊಂದು ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ನೋರಾ ಫತೇಹಿ ನಟಿಸಿರುವ ಹಾಡನ್ನು ಬಲು ಅದ್ಧೂರಿಯಾಗಿ ಚಿತ್ರತಂಡೆ ಬಿಡುಗಡೆ ಮಾಡಿತು. ಹಾಡು ಕನ್ನಡದಲ್ಲಿ ಮಾತ್ರವೇ ಅಲ್ಲದೆ, ಹಿಂದಿ, ತೆಲುಗು ಇನ್ನೂ ಹಲ
ಸಶಸ್ತ್ರ ಸೀಮಾ ಬಲ (SSB) 233 ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 10ನೇ, 12ನೇ ತರಗತಿ, ITI/ಡಿಪ್ಲೊಮಾ ಅರ್ಹತೆ ಹೊಂದಿರುವ 18-27 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ 25,500 ರಿಂದ 81,100 ರೂ. ವೇತ
'ಬ್ಯಾಟಲ್ ಆಫ್ ಗಲ್ವಾನ್' ಚಿತ್ರದ ಶೀರ್ಷಿಕೆ ಈಗ 'ಮಾತೃಭೂಮಿ' ಎಂದು ಬದಲಾಗಿದೆ. ಭಾರತ-ಚೀನಾ ಸಂಬಂಧಗಳ ಸೂಕ್ಷ್ಮತೆ ಮತ್ತು ರಾಜಕೀಯ ಸನ್ನಿವೇಶದಿಂದಾಗಿ ಈ ಬದಲಾವಣೆ ಮಾಡಲಾಗಿದ್ದು, ಕಥೆಯನ್ನು ಗಲ್ವಾನ್ ಸಂಘರ್ಷದಿಂದ ಶಾಂತಿ, ಸಾಮರ
LPG Shortage in India: ದೇಶಾದ್ಯಂತ ಎಲ್ಪಿಜಿ (LPG) ಸಿಲಿಂಡರ್ಗಳ ಕೊರತೆ ಉಂಟಾಗಿದೆ. ಹೋಟೆಲ್ ಉದ್ಯಮ ಈಗಾಗಲೇ ತತ್ತರಿಸಿದ್ದು ಸಾವಿರಾರು ಕೋಟಿ ನಷ್ಟ ಎದುರಿಸುತ್ತಿದೆ. ಸಾಮಾನ್ಯ ಜನರಿಗೂ ಸಹ ಎಲ್ಪಿಜಿ ಕೊರತೆಯ ಬಿಸಿ ತಟ್ಟಿದೆ. ಸಾಮಾನ್ಯರು
ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಶಾಸಕರ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಅಸಮಾಧಾನಗೊಂಡ ನಂತರ ಸರ್ಕಾರ ಸ್ವಲ್ಪಮಟ್ಟಿಗೆ ಎಚ್ಚೆತ್ತುಕೊಂಡಿರುವಂತೆ ಕಾಣುತ್ತಿದೆ. ಅವರ ಖಡಕ್ ಎಚ್ಚರಿಕೆಯ ಪರಿ
ನೆಲಮಂಗಲದ ಗೊಲ್ಲರಹಟ್ಟಿ ಕ್ರಾಸ್ ಬಳಿ ನಡೆದ ಬಿಎಂಟಿಸಿ ಬಸ್ ಅಪಘಾತದಲ್ಲಿ ಯಾದಗಿರಿ ಮೂಲದ 30 ವರ್ಷದ ಗೃಹಿಣಿ ಲಕ್ಷ್ಮಿ ಮೃತಪಟ್ಟಿದ್ದಾರೆ. ಮಗನಿಗೆ ಅನಾರೋಗ್ಯವಿದ್ದ ಕಾರಣ ಆಸ್ಪತ್ರೆಗೆ ಕರೆದೊಯ್ದು ಮನೆಗೆ ಮರಳುತ್ತಿದ್ದಾಗ ಈ ದ
LPG tanker Nanda Devi arrives to India from Hormuz Strait: ಇರಾನ್ ಯುದ್ಧದಿಂದ ಸ್ಥಗಿತಗೊಂಡಿರುವ ಹಾರ್ಮುಜ್ ಜಲಸಂಧಿಯಿಂದ ಮೂರು ಗ್ಯಾಸ್ ಟ್ಯಾಂಕರ್ಗಳನ್ನು ತರಿಸಲು ಭಾರತ ಯಶಸ್ವಿಯಾಗಿದೆ. ಈ ಮೂರು ಟ್ಯಾಂಕರ್ಗಳ ಪೈಕಿ ಎರಡು ಹಡಗುಗಳು ಭಾರತವನ್ನು ತಲುಪಿವೆ.
Puneeth Rajkumar Birthday: ಪುನೀತ್ ರಾಜ್ಕುಮಾರ್ ಅವರ 51ನೇ ಜಯಂತಿಯಂದು ಕುಟುಂಬ ಸದಸ್ಯರು ಪುನೀತ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ವಿನಯ್ ರಾಜ್ಕುಮಾರ್ ಮತ್ತು ಯುವ ರಾಜ್ಕುಮ
ಚಿಕ್ಕಮಗಳೂರು ಕೋರ್ಟ್ ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದವನಿಗೆ ವಿಶಿಷ್ಟ ಶಿಕ್ಷೆ ವಿಧಿಸಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದ ವ್ಯಕ್ತಿಗೆ ಟ್ರಾಫಿಕ್ ರೂಲ್ಸ್ ಬೋರ್ಡ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ನಿಲ್ಲುವಂತೆ ಕಡೂರು
IPL 2026: ಮಾರ್ಚ್ 28 ರಿಂದ ಶುರುವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2026) ಮೊದಲ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಲ್ಲಿ ಆರ್ಸಿಬಿ, ಸನ್ರೈಸರ್ಸ್ ಹೈದರಾಬಾದ್, ಚೆನ್ನ
ಯುಗಾದಿ ಮತ್ತು ರಂಜಾನ್ ಹಬ್ಬಗಳ ನಿಮಿತ್ತ ಬೆಂಗಳೂರಿನಿಂದ ತವರಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ದರವನ್ನು 2-3 ಪಟ್ಟು ಹೆಚ್ಚಿಸಿದ್ದಾರೆ. ಬೆಂಗಳೂರು-ಮಂಗಳೂರು, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಹಲವು ಮಾರ್ಗಗ
‘ಧುರಂಧರ್ 2’ ಸಿನಿಮಾ ದೇಶದ ಕೆಲವು ಭಾಗಗಳಲ್ಲಿ ದಿನದ 24 ಗಂಟೆಯೂ ಪ್ರದರ್ಶನ ಕಾಣುತ್ತಿದೆ. 4 ಗಂಟೆಯ ರನ್ಟೈಮ್ ಹೊಂದಿರುವ ಈ ಚಿತ್ರವು ಅಡ್ವಾನ್ಸ್ ಬುಕಿಂಗ್ ಮೂಲಕ 15 ಲಕ್ಷ ಟಿಕೆಟ್ ಮಾರಾಟ ಮಾಡಿದೆ. ಪೇಯ್ಡ್ ಪ್ರೀಮಿಯರ್ಗಳಿಂದ ಈಗ
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಸಂತ್ರಸ್ತೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇನ್ಸ್ಪೆಕ್ಟರ್ ಸಂದೇಶ್ ತಮ್ಮ ಹುದ್ದೆಗಾಗಿ ಗೃಹ ಸಚಿವರಿಗೆ 50 ಲಕ್ಷ ಲಂಚ ನೀಡಿದ್ದೇನೆ ಎಂದು ಹೇಳಿದ್ದು, ತಮ್ಮಿಂದ 2
ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಡೆಸಿದ ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆಯು, ಗೂಡ್ಸ್ ಮ್ಯಾನೇಜರ್ ಎಲ್ಡಿಸಿ ಹುದ್ದೆಗಳ ಮುಂಬಡ್ತಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಕರವೇ ಕಾರ್ಯಕರ್ತರು ಪರೀಕ್ಷಾ ಪ್ರಕ್ರಿಯೆಯಲ್ಲಿನ
Ustaad Bhagat Singh: ಪ್ರತಿ ಬಾರಿ ಪವನ್ ಸಿನಿಮಾಕ್ಕೆ ಭಾರಿ ಸಂಖ್ಯೆಯ ಶೋಗಳು ಬೆಂಗಳೂರಿನಲ್ಲಿ ಸಿಗುತ್ತಿದ್ದವು, ಆದರೆ ಈ ಬಾರಿ ಹಾಗಾಗಿಲ್ಲ. ‘ಧುರಂಧರ್ 2’ ಸಿನಿಮಾದ ಕಾರಣಕ್ಕಾಗಿ ಸಿನಿಮಾಕ್ಕೆ ಹೆಚ್ಚಿನ ಶೋಗಳು ಸಿಕ್ಕಿಲ್ಲ ಹಾಗೆಂದು ತೀರ ಕ

22 C