SENSEX
NIFTY
GOLD
USD/INR

Weather

30    C
...
ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಬರ್ಬರ ಕೊಲೆ; ಹತ್ಯೆಯಾದವನ ಮೇಲಿವೆ 10ಕ್ಕೂ ಹೆಚ್ಚು ಕೇಸ್​ಗಳು!

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಭಾನುವಾರ ಮುಂಜಾನೆ ಆಟೋ ಚಾಲಕ ಕಿರಣ್​ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಳೆಯ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ಆರೋಪಿಗಳ ಪ

22 Mar 2026 1:48 pm
Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಹೂವುಗಳ ನಡುವೆ ಇರುವ ಗಂಟೆಯನ್ನು ಕಂಡು ಹಿಡಿಯಬಲ್ಲಿರಾ

ಸೋಶಿಯಲ್ ಮೀಡಿಯಾದಲ್ಲಿ ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ದುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಇದೀಗ ವೈ

22 Mar 2026 1:38 pm
ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

ದಿವಂಗತ ಹೆಚ್.ವೈ. ಮೇಟಿ ಅವರ ದ್ವಿತೀಯ ಪುತ್ರ ಉಮೇಶ್ ಮೇಟಿ ಬಾಗಲಕೋಟೆ ಉಪಚುನಾವಣೆಗೆ ಕಾಂಗ್ರೆಸ್​​ ಟಿಕೆಟ್ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮುಖ್ಯಮಂತ್ರಿಗಳ ಮಧ್ಯಸ್ಥಿಕೆ ಹಾಗೂ ಕುಟುಂಬದ ಒಮ್ಮತದಿಂದ ಇದ

22 Mar 2026 1:27 pm
‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಅವರು ಈ ರೀತಿ ಪೋಸ್ಟ್ ಮಾಡಿದ್ದಾರೆ. ‘ಧುರಂಧರ್ 2’ ಸಿನಿಮಾ ನೋಡಿದ ಬಳಿಕ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರೇಣು ದೇಸಾಯಿ ಅವರಿಗೆ ಈ ಸಿನಿಮಾ ಸಖತ್ ಇಷ್ಟ ಆಗಿದೆ. ಆದರೆ ಕೆಲವರ

22 Mar 2026 1:14 pm
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ

ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಉಂಟಾಗಿದೆ. ಮಂಡಿ ಜಿಲ್ಲೆಯ ಕೋಟ್ಲಿ ಹಳ್ಳಿಯಲ್ಲಿ ಭೂಕುಸಿತ ಉಂಟಾಗಿದೆ. ಬಂಡೆ, ಮಣ್ಣು ಎಲ್ಲವೂ ರಸ್ತೆಗೆ ಅಡ್ಡವಾಗಿ ಬಿದ್ದಿವೆ. ಎರಡು ದಿನಗಳ ಹ

22 Mar 2026 1:11 pm
ರಘುಪತಿ ಭಟ್ v/s ಯಶ್ ಪಾಲ್ ಸುವರ್ಣ: ಉಡುಪಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾರ್

ಉಡುಪಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ತಮ್ಮ ರೆಸಾರ್ಟ್ ಯೋಜನೆಗೆ ಹಾಲಿ ಶಾಸಕ ಯಶ್ ಪಾಲ್ ಸುವರ್ಣ ರಾಜಕೀಯವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬಡಾನಿಡಿಯೂರಿನಲ್ಲಿ ರೆಸಾರ್ಟ್ ಅನುಮತಿ ಎರಡು ವರ್ಷ

22 Mar 2026 1:07 pm
ಹೋಟೆಲ್, ಮುಂಗಟ್ಟುಗಳಿಗೆ ನಿರಾಳ ಸುದ್ದಿ; ರಾಜ್ಯಗಳಿಗೆ ಕಮರ್ಷಿಯಲ್ ಎಲ್​ಪಿಜಿ ಪೂರೈಕೆ ಶೇ. 50ಕ್ಕೆ ಏರಿಕೆ

Govt raises Commercial LPG allocation for states to 50pc: ರಾಜ್ಯಗಳಿಗೆ ಕೇಂದ್ರವು ಎಲ್​ಪಿಜಿ ಕಮರ್ಷಿಯಲ್ ಸಿಲಿಂಡರ್​ಗಳ ಪೂರೈಕೆಯನ್ನು ಹೆಚ್ಚಿಸಿದೆ. ಕಮರ್ಷಿಯಲ್ ಗ್ಯಾಸ್ ಅಲೋಕೇಶನ್ ಅನ್ನು ಶೇ. 30ರಿಂದ ಶೇ. 50ಕ್ಕೆ ಹೆಚ್ಚಿಸಿದೆ. ವಾಣಿಜ್ಯ ಎಲ್​ಪಿಜಿ ಅವಶ್ಯಕ

22 Mar 2026 1:00 pm
Hindu Tradition: ಭಾನುವಾರ ತಪ್ಪದೇ ಈ ಕೆಲಸ ಮಾಡಿ; ಪ್ರಯೋಜನ ಸಾಕಷ್ಟಿವೆ

ಭಾನುವಾರವು ಸೂರ್ಯಾರಾಧನೆಗೆ ಮೀಸಲಾದ ಪವಿತ್ರ ದಿನ. ಹಿಂದೂ ಸಂಪ್ರದಾಯದ ಪ್ರಕಾರ, ಇದು ಕೇವಲ ವಿಶ್ರಾಂತಿ ದಿನವಲ್ಲ, ಬದಲಾಗಿ ದೇಹ ಮತ್ತು ಮನಸ್ಸನ್ನು ಶುದ್ಧೀಕರಿಸುವ ದಿನ. ಸೂರ್ಯನನ್ನು ಪ್ರತ್ಯಕ್ಷ ದೈವವೆಂದು ಪೂಜಿಸಿ, ಉಪವಾಸ, ಮ

22 Mar 2026 12:55 pm
‘ಧುರಂಧರ್ 2’ ಪ್ರೊಪಗಾಂಡ ಸಿನಿಮಾ ಎಂದವರಿಗೆ ತಿರುಗೇಟು ನೀಡಿದ ಅನುಪಮ್ ಖೇರ್

ಇತ್ತೀಚೆಗೆ ಬಿಡುಗಡೆ ಆಗಿರುವ ‘ಧುರಂಧರ್: ದ ರಿವೇಂಜ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದ ಅನೇಕ ಸೆಲೆಬ್ರಿಟಿಗಳು ಚಿತ್ರಮಂದಿರಕ್ಕೆ ಹೋಗಿ ಈ ಸಿನಿಮಾವನ್ನು ನೋಡಿ ವಿಮರ್ಶೆ ತಿಳಿಸುತ್ತಿದ್ದಾರೆ. ಹಿರಿಯ ನಟ ಅನುಪ

22 Mar 2026 12:36 pm
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ ರಿಕ್ಕಿ?

ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ನಡೆದ ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಡ್ರಿಫ್ಟಿಂಗ್ ಮಾಡಲಾಗಿದೆಯೇ ಎಂಬ ಅನುಮಾನಗಳಿದ್ದು, ಕಬ್ಬನ

22 Mar 2026 12:27 pm
ಉಪ ಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ‘ಕೈ’ಅಭ್ಯರ್ಥಿಗಳ ಹೆಸರು ಘೋಷಣೆ

ನಾಯಕರ ನಡುವಿನ ತೀವ್ರ ಜಿದ್ದಾ ಜಿದ್ದಿನ ಸ್ಪರ್ಧೆಯ ನಡುವೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್​​ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅದಾಗ

22 Mar 2026 11:52 am
Video: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಕೋಲಿನಿಂದ ನಿರ್ದಯವಾಗಿ ಥಳಿಸಿದ ಹಾಸ್ಟೆಲ್ ವಾರ್ಡನ್

ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಹಾಸ್ಟೆಲ್ ವಾರ್ಡನ್ ಕೋಲಿನಿಂದ ನಿರ್ದಯವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶ ಉಜ್ಜಯಿನಿಯಲ್ಲಿರುವ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದವಿದ್ಯಾ ಪ್ರತಿಷ್ಠಾ

22 Mar 2026 11:42 am
Weekly Horoscope: ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿಯಾಗಲಿದೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23 ರಿಂದ 29 ರವರೆಗಿನ ವಾರಭವಿಷ್ಯವನ್ನು ನೀಡಿದ್ದಾರೆ. ಈ ಅವಧಿಯ ಗ್ರಹಗಳ ಗೋಚಾರ, ಪ್ರಮುಖ ತಿಥಿಗಳು ಮತ್ತು ಹಬ್ಬ ಹರಿದಿನಗಳೊಂದಿಗೆ, ಮೇಷದಿಂದ ಧನುಸ್ಸು ರಾಶಿಯವರೆಗಿನ ದ್ವಾದ

22 Mar 2026 11:41 am
ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ, ಜೆಟ್ ಫುಯಲ್ ಬೆಲೆ ಹೆಚ್ಚಳ ಪರಿಣಾಮ ಏ. 1ರಿಂದ ವಿಮಾನ ಟಿಕೆಟ್ ದರ ಏರಿಕೆ?

Airfare can go higher from April: ಮಧ್ಯಪ್ರಾಚ್ಯದಲ್ಲಿ ಸಂಭವಿಸುತ್ತಿರುವ ಯುದ್ಧದ ಪರಿಣಾಮ ಭಾರತದ ಏವಿಯೇಶನ್ ಸೆಕ್ಟರ್ ಮೇಲೆ ಆಗುತ್ತಿದೆ. ಏಪ್ರಿಲ್ ತಿಂಗಳಿಂದ ವಿಮಾನ ಪ್ರಯಾಣ ಟಿಕೆಟ್ ದರಗಳು ಹೆಚ್ಚಲಿವೆ. ಎಟಿಎಫ್ ಇಂಧನ ಅಥವಾ ಜೆಟ್ ಫುಯಲ್​ಗಳ

22 Mar 2026 11:41 am
Video: ನನ್ನ ಜೀವನದ ತಪ್ಪು ನಿರ್ಧಾರ ಇದು; ಬಸವನಗುಡಿಯಿಂದ ಬೆಳ್ಳಂದೂರಿಗೆ ಸ್ಥಳಾಂತರಗೊಂಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ನಿವಾಸಿ

ವರ್ಷಗಳ ಕಾಲ ಒಂದೇ ಊರಿನಲ್ಲಿ ನೆಲೆಸಿ, ಆ ಊರಿನಿಂದ ಹೊರಡಬೇಕಾದ ಪರಿಸ್ಥಿತಿ ಬಂದಾಗ ಆ ನಿರ್ಧಾರವನ್ನು ಒಪ್ಪಿಕೊಳ್ಳಲು ಸಮಯ ಬೇಕಾಗುತ್ತದೆ. ಆದರೆ, ಅನಿವಾರ್ಯ ಕಾರಣಕ್ಕೆ ಸ್ಥಳಾಂತರಗೊಳ್ಳಲೇ ಬೇಕು. ಮುಂದೊಂದು ದಿನ ತಮ್ಮ ಈ ನಿರ್ಧ

22 Mar 2026 11:28 am
ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ಅವಳಿ ಸಹೋದರರಲ್ಲಿ ಓರ್ವ ಆತ್ಮಹತ್ಯೆ

ತೆಲಂಗಾಣದ ಕಾಮರೆಡ್ಡಿಯಲ್ಲಿ ದುರಂತವೊಂದು ಸಂಭವಿಸಿದೆ. ಇತ್ತೀಚೆಗಷ್ಟೇ ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ಅವಳಿ ಸಹೋದರರಲ್ಲಿ ಓರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಇತ್ತೀಚೆಗಷ್ಟೇ ನಾಲ್ವರು ಹಸೆಮಣೆ ಏರಿದ್

22 Mar 2026 11:20 am
ಐಟಂ ಸಾಂಗ್ ಮಾಡಲು ಒಪ್ಪಿಕೊಂಡ ಮೃಣಾಲ್ ಠಾಕೂರ್; ಅಭಿಮಾನಿಗಳಿಗೆ ಹಬ್ಬ

‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ಅವರು ಐಟಂ ಸಾಂಗ್ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಮ್ ಚರಣ್, ಅಲ್ಲು ಅರ್ಜುನ್ ಮುಂತಾದ ಸ್ಟಾರ್ ನಟರ ಸಿನಿಮಾಗಳಲ್ಲಿ ಡ್ಯಾನ್ಸ್ ಮಾಡಲು ಮೃಣಾಲ್ ಒಪ್ಪಿದ್ದಾರೆ. ತಮ್ಮ ಗ್ಲಾಮರ್

22 Mar 2026 11:03 am
Video: ಈದ್ ಪ್ರಾರ್ಥನೆ ಬಳಿಕ ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ

ಪಾಕಿಸ್ತಾನದ ಮುರಿಯ್ಕೆಯ ಮರ್ಕಜ್ ತೈಬಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಮಾಂಡರ್ ಬಿಲಾಲ್ ಆರಿಫ್ ಸಲಾಫಿ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡು ಹಾರಿಸುವುದರ ಜತೆ

22 Mar 2026 10:46 am
Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 March 22nd: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ಕಳೆದ ಮೂರು ವಾರಗಳಿಂದ ಸಿಕ್ಕಾಪಟ್ಟೆ ಬೆಲೆ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,380 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 14,597 ರೂಗೆ ಬಂದಿದೆ. ಬೆಳ್ಳಿ ಬೆಲೆ ಬೆಂಗ

22 Mar 2026 10:41 am
Weekly Horoscope 2026: ಮಾರ್ಚ್ ನಾಲ್ಕನೇ ವಾರ ಹೇಗಿರಲಿದೆ? ನಿಮ್ಮ ರಾಶಿಗನುಗುಣವಾಗಿ ವಾರ ಭವಿಷ್ಯ ತಿಳಿಯಿರಿ

ಮಾರ್ಚ್ 2026 ರ ನಾಲ್ಕನೇ ವಾರದ ವಾರ ಭವಿಷ್ಯ ಇಲ್ಲಿದೆ. ಸೂರ್ಯ ಮತ್ತು ಶನಿ ಸಂಯೋಗವು ಗ್ರಹಗತಿಗಳ ಬದಲಾವಣೆಗೆ ಕಾರಣವಾಗಲಿದ್ದು, ತಂದೆ-ಮಕ್ಕಳು ಹಾಗೂ ಉದ್ಯೋಗ ಸಂಬಂಧಗಳಲ್ಲಿ ಸವಾಲುಗಳಿರುತ್ತವೆ. ಪ್ರತಿಯೊಂದು ರಾಶಿ ಚಿಹ್ನೆಗೂ ವೃತ

22 Mar 2026 10:41 am
ಹೂ ಬೆಳೆಗಾರರ ಅನ್ನ ಕಸಿದ ಅಕಾಲಿಕ ಮಳೆ: ವರುಣನ ಅಬ್ಬರಕ್ಕೆ ಕೈ ಸುಟ್ಟುಕೊಂಡ ರೈತರು

ಗದಗ ಜಿಲ್ಲೆಯ ಹೂ ಬೆಳೆಗಾರರು ಅಕಾಲಿಕ ಮಳೆಯಿಂದ ಭಾರೀ ನಷ್ಟ ಅನುಭವಿಸಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಉತ್ತಮ ಆದಾಯ ನಿರೀಕ್ಷಿಸಿದ್ದ ರೈತರಿಗೆ ಮಳೆಯಿಂದ ದೊಡ್ಡ ಹೊಡೆತ ಬಿದ್ದಿದೆ. ಚಂಡು ಹೂ, ಸೇವಂತಿಗೆ, ಮಲ್ಲಿಗೆ ಬೆಲೆ

22 Mar 2026 10:40 am
ನಿರ್ಬಂಧದ ನಡುವೆಯೂ ಪೊಲೀಸರೊಂದಿಗೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಸಲುವಾಗಿ ಪ್ರಮೋದ್ ಮುತಾಲಿಕ್ ಮತ್ತು ಪುನೀತ್ ಕೆರಹಳ್ಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಆದರೂ, ಪುನೀತ್ ಕೆರಹಳ್ಳಿ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸ

22 Mar 2026 10:39 am
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ

ಕಾಡಾನೆಗಳ ಉಪಟಳಕ್ಕೆ ಚನ್ನಪಟ್ಟಣ ತಾಲೂಕಿನ ಜನ ಬೇಸತ್ತಿರುವ ನಡುವೆಯೇ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳು ಕಾಣಿಸಿಕೊಂಡಿವೆ. ಇತ್ತೀಚೆಗೆ ಒಂದು ಆನೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದ ಕಾರಣ

22 Mar 2026 10:08 am
ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಪರ್ಸ್​ ಮರೆತು ಹೋದ ಭಾರತದ ಯುವತಿ, ಆಮೇಲೇನಾಯ್ತು?

ಸಾಮಾನ್ಯವಾಗಿ ರಸ್ತೆಗಳಲ್ಲಿ, ಬಸ್ಸುಗಳು, ಆಟೋಗಳು, ರೈಲ್ವೆ ನಿಲ್ದಾಣ ಎಲ್ಲೇ ಆಗಿರಲಿ ಬಿಟ್ಟ ವಸ್ತುಗಳು ಸಿಗುವುದು ಕಷ್ಟವೇ. ಆದರೆ ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಯುವತಿಯೊಬ್ಬಳು ಪರ್ಸ್​ ಮರೆತು ಹೋಗಿದ್ದಳು. ಇಬ್ಬರ

22 Mar 2026 10:07 am
ಧುರಂಧರ್ 2: ಪಾಕಿಸ್ತಾನದ ಪೊಲೀಸ್ ಆಗಲು ಕೈತುಂಬಾ ಸಂಬಳ ಪಡೆದ ಸಂಜಯ್ ದತ್

‘ಧುರಂಧರ್ 2’ ಸಿನಿಮಾದಲ್ಲಿ ಎಸ್​ಪಿ ಚೌಧರಿ ಅಸ್ಲಂ ಎಂಬ ಪಾತ್ರವನ್ನು ಸಂಜತ್ ದತ್ ಮಾಡಿದ್ದಾರೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳಲ್ಲಿ ಈ ಪಾತ್ರ ಮುಂದುವರಿದಿದ್ದು, ಜನರಿಗೆ ಇಷ್ಟ ಆಗಿದೆ. ಈ ಪಾತ್ರಕ್ಕಾಗಿ ಸಂಜಯ್ ದತ

22 Mar 2026 9:53 am
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!

ಹೊನ್ನಾಕಟ್ಟಿ ಚೆಕ್ ಪೋಸ್ಟ್‌ನಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ

22 Mar 2026 9:50 am
Goddess Durga: ಭಯ, ಆತಂಕ, ಒಂಟಿತನದಿಂದ ಮುಕ್ತಿ ಪಡೆಯಲು ಒಂಬತ್ತು ಮಂಗಳವಾರ ಈ ಕೆಲಸ ಮಾಡಿ

ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಹಲವಾರು ಸಂಕಷ್ಟಗಳಿಂದ ಮುಕ್ತಿ ಪಡೆಯಲು ಸಹಾಯಕವಾಗಿದೆ. ಭಯ, ಆತಂಕ, ಒಂಟಿತನ, ರಾಜಕೀಯ ಅಪವಾದ, ಉದ್ಯೋಗದಲ್ಲಿನ ಅವಮಾನ, ಜ್ಞಾಪಕಶಕ್ತಿ ಕೊರತೆ, ಹಾಗೂ ಬಾಣಂತಿಯರ ಆರೋಗ್ಯ ಸಮಸ

22 Mar 2026 9:49 am
ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ ಬಿಗ್​​ ಶಾಕ್​​: ಅತ್ಯಾಚಾರ ಪ್ರಕರಣ ದಾಖಲು

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅವರ ಮೇಲಿನ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ವರದಿ ಬಂದಿದ್ದರೂ, ಬೆಳ್ತಂಗಡಿ ವೇಣೂರು ಠಾಣೆಯಲ್ಲಿ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಎಫ್‌ಐ

22 Mar 2026 9:34 am
ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಅಮೆರಿಕಾದಿಂದ LPG ಸರಕು; ಮಂಗಳೂರು ಬಂದರಿಗೆ ಬಂತು‘ಪೈಕ್ಸಿಸ್ ಪಯನಿಯರ್’!

ಪಶ್ಚಿಮ ಏಷ್ಯಾದ ಯುದ್ಧದಿಂದ ಇಂಧನ ಸರಬರಾಜಿನ ಆತಂಕದ ನಡುವೆ, ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಾಗಣೆ ನವ ಮಂಗಳೂರು ಬಂದರಿಗೆ ತಲುಪಿದೆ. 'ಪೈಕ್ಸಿಸ್ ಪಯನಿಯರ್' ಹಡಗು 16,714 ಟನ್ LPG ಇಳಿಸಲಿದೆ. ಇದು ಭಾರತದ ಇಂಧನ ಭದ್ರತೆ

22 Mar 2026 9:27 am
ಪತ್ನಿ ಜತೆ ಫೋನ್​ನಲ್ಲಿ ಮಾತನಾಡುತ್ತಿರುವಾಗಲೇ ಸ್ಫೋಟ, ಸೌದಿಯಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಸಾವು

ಪತ್ನಿ ಜತೆ ಫೋನ್​​ನಲ್ಲಿ ಮಾತನಾಡುತ್ತಿರುವಾಗಲೇ ಸೌದಿಯಲ್ಲಿ ಇರಾನ್(Iran) ವೈಮಾನಿಕ ದಾಳಿ ನಡೆಸಿದ್ದು ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರವಿ ಗೋಪಾಲ್ ಎಂದು ಗುರುತಿಸಲಾಗಿದೆ. ಉತ್ತರ ಪ್

22 Mar 2026 9:07 am
Video: ಓಡಿ ಬಂದು ರಸ್ತೆ ದಾಟಲು ಹೋಗಿ ಜಾರಿಬಿದ್ದು ವಾಹನದಡಿಗಾದ ಯುವತಿ

ಯುವತಿಯೊಬ್ಬಳು ಓಡಿ ಬಂದು ರಸ್ತೆ ದಾಟಲು ಹೋಗಿ ವಾಹನದಡಿಗಾಗಿರುವ ಘಟನೆ ರಷ್ಯಾದ ಕ್ರಾಸ್ನೊಯಾರ್ಸ್ಕ್‌ನ ಆಸ್ಟಿಲೆರೊ ಜಿಲ್ಲೆಯಲ್ಲಿ ನಡೆದಿದೆ. ಯುವತಿಯೊಬ್ಬಳು ರಸ್ತೆ ದಾಟುತ್ತಿದ್ದಾಗ ಜಾರಿಬಿದ್ದಿದ್ದು, ವಾಹನವೊಂದು ಆಕೆಯ

22 Mar 2026 8:40 am
Bengaluru Air Quality: ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ!

ಬೆಳಗಾವಿ, ಬೆಂಗಳೂರು ಸೇರಿ ಹಲವು ಕಡೆ ಏರ್ ಕ್ವಾಲಿಟಿ ಸುಧಾರಣೆ ಕಂಡಿತ್ತು. ಆದರೆ ಇಂದು ಮತ್ತೊಮ್ಮೆ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅ

22 Mar 2026 8:29 am
ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹನಿಮೂನ್ ಫೋಟೋ ವೈರಲ್

ಸಿನಿಮಾ ಕೆಲಸಕ್ಕೆ ಬಿಡುವು ನೀಡಿದ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹನಿಮೂನ್​ಗೆ ತೆರಳಿದ್ದಾರೆ.​​ ಉದಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ತಾರಾ ಜೋಡಿ, ಈಗ ಇದೀಗ ಥೈಲ್ಯಾಂಡ್​ನಲ್ಲಿ ಇದ್ದಾರೆ. ಸೋಶಿಯಲ್ ಮೀಡ

22 Mar 2026 8:29 am
Flight Tickets: ಪೆಟ್ರೋಲ್, ಎಲ್​ಪಿಜಿ ಬಳಿಕ ಈಗ ವಿಮಾನ ಪ್ರಯಾಣ ದರವೂ ಹೆಚ್ಚಾಗುತ್ತಾ? ಸಚಿವರು ಹೇಳಿದ್ದೇನು?

ಜಾಗತಿಕ ತೈಲ ಬೆಲೆ ಏರಿಕೆಯಿಂದ ಏರ್‌ ಟರ್ಬೈನ್ ಇಂಧನ (ATF) ದರ ಹೆಚ್ಚಳವಾಗಿದ್ದು, ವಿಮಾನ ಟಿಕೆಟ್ ಬೆಲೆ ಏರಿಕೆ ಸಾಧ್ಯತೆ ಇದೆ. ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವರು ಮಾತನಾಡಿ, ಪ್ರಯಾಣಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಸರ್ಕಾರ

22 Mar 2026 8:26 am
Donald Trump: 48 ಗಂಟೆಯೊಳಗೆ ಹಾರ್ಮುಜ್ ಜಲಸಂಧಿ ತೆರೀರಿ, ಇಲ್ದಿದ್ರೆ.. ಇರಾನ್​ಗೆ ಟ್ರಂಪ್ ಬೆದರಿಕೆ

ಡೊನಾಲ್ಡ್ ಟ್ರಂಪ್ ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ್ದಾರೆ, ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ, ಇರಾನ್‌ನ ವಿದ್ಯುತ್ ಸ್ಥಾವರ ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯ ನಂತರ ಇರಾನ್ ಜಲಸಂಧಿಯನ್ನ

22 Mar 2026 7:58 am
ಕರ್ನಾಟಕ ಹವಾಮಾನ ವರದಿ: ಕೊಡಗು, ಮೈಸೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Karnataka Weather: ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣಹವೆಯಿರಲಿದ್ದು,ಇನ್ನೂ ಕೆಲ ದಿ

22 Mar 2026 7:47 am
ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ

ಟೀಕೆ ಮತ್ತು ಮಿಶ್ರ ಪ್ರತಿಕ್ರಿಯೆ ನಡುವೆಯೂ ‘ಧುರಂಧರ್ 2’ ಸಿನಿಮಾಗೆ ಭರ್ಜರಿ ಕಲೆಕ್ಷನ್ ಆಗುತ್ತಿದೆ. ನಟ ರಣವೀರ್ ಸಿಂಗ್ ಅವರ ವೃತ್ತಿ ಜೀವನದ ಅತಿ ದೊಡ್ಡ ಸಿನಿಮಾವಾಗಿ ಈ ಚಿತ್ರ ಹೊರಹೊಮ್ಮಿದೆ. ಪ್ರೀಮಿಯರ್ ಸೇರಿ 3 ದಿನಕ್ಕೆ ‘ಧ

22 Mar 2026 7:20 am
Daily Devotional: ಸೂರ್ಯ ಭಗವಾನರಿಗೆ ಅರ್ಘ್ಯ ಕೊಡುವುದರ ಮಹತ್ವವೇನು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸೂರ್ಯ ಭಗವಾನರಿಗೆ ಅರ್ಘ್ಯ ಕೊಡುವುದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯೋದಯವು ದಿನದ ಪ್ರಾರಂಭವನ್ನು ಸೂಚಿಸುತ್ತದೆ. ನಮ್ಮ ಜೀವನದಲ್ಲಿ ಎದುರಾಗುವ ಎಲ

22 Mar 2026 7:19 am
ಸೇತುವೆ ಮೇಲೆ ನಿಂತಿದ್ದ ಈಚರ್​ ವಾಹನಕ್ಕೆ ಗೂಡ್ಸ್ ಆಟೋ ಡಿಕ್ಕಿ: ಮೂವರು ದಾರುಣ ಸಾವು

ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ ಮಧ್ಯರಾತ್ರಿ ನಡೆದ ಭೀಕರ ಅಪಘಾತಕ್ಕೆ ಮೂವರು ಬಲಿಯಾಗಿದ್ದಾರೆ. ಓಲ್ಡ್ ಮದ್ರಾಸ್ ರಸ್ತೆಯ ಮೇಡಹಳ್ಳಿ ಬ್ರಿಡ್ಜ್ ಮೇಲೆ ಈಚರ್ ವಾಹನಕ್ಕೆ ಹಿಂದೆಯಿಂದ ಗೂಡ್ಸ್ ಆಟೋ ಡಿಕ್ಕಿಯಾದ ಪರಿಣಾಮ ಆಟೋದಲ್

22 Mar 2026 7:12 am
ಡಿಆರ್​ಐನಿಂದ ಭರ್ಜರಿ ಕಾರ್ಯಾಚರಣೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರಲ್ಲಿ 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡಿಆರ್​ಐ ಅಧಿಕಾರಿಗಳು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ ಈ ಡ್ರಗ್ಸ್ ಅನ್ನು ನಾಯಿಯ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿರುವುದನ್ನು

22 Mar 2026 6:53 am
ಮಧ್ಯರಾತ್ರಿ ಜವರಾಯನ ಅಟ್ಟಹಾಸ: ಕಾಶಿಗೆಂದು ಹೊರಟಿದ್ದ ಮೂವರು ಮಹಿಳೆಯರು ಭೀಕರ ಅಪಘಾತಕ್ಕೆ ಬಲಿ

ದೇವನಹಳ್ಳಿ ಹೊರವಲಯದಲ್ಲಿ ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾಶಿ ಪ್ರವಾಸಕ್ಕೆಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಮೂವರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈವೆಯಿಂದ ಸರ್ವೀಸ್ ರಸ್ತೆಗೆ

22 Mar 2026 6:31 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 22ರ ದಿನಭವಿಷ್ಯ

Daily Horoscope Mach 21: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

22 Mar 2026 12:45 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 22ರ ದಿನಭವಿಷ್ಯ

Daily Horoscope Mach 21: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 21ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

22 Mar 2026 12:35 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 22ರ ದಿನಭವಿಷ್ಯ

Daily Horoscope Mach 21: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

22 Mar 2026 12:20 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಸಾಧ್ಯವನ್ನೇ ಸಾಧಿಸುವ ಹಠ, ಸಮಾಧಾನ

Daily Horoscope Mach 22: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಚತುರ್ಥೀ ತಿಥಿಯ ಭಾನುವಾರದಂದು ಎಲ್ಲವೂ ಮಂದಗತಿಯಲ್ಲಿ, ಆರೋಪ, ಪ್ರತಿಷ್ಠೆಯಿಂದ ಕಲಹ, ಶ್ರಮದಿಂದ ಕಾರ್ಯ, ಹಂಚಿಕೆಯಲ್ಲಿ ಮನಸ್ತಾಪ, ಆತ್ಮ

22 Mar 2026 12:03 am
‘ಧುರಂಧರ್ 2’ ಸಿನಿಮಾ ಪ್ರದರ್ಶನದ ವೇಳೆ ಹೈಡ್ರಾಮಾ: ಚಿತ್ರಮಂದಿರ ಧ್ವಂಸ, ಪೊಲೀಸರ ಎಂಟ್ರಿ

Dhurandhar 2 movie: ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನಗಳಲ್ಲಿ 300 ಕೋಟಿಗೂ ಹೆಚ್ಚಿನ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಅನ್ನು ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ಆದರೆ ‘ಧುರಂಧರ್ 2’ ಸಿನಿಮಾ ಪ್ರದರ್ಶನ ಮಾಡುತ್

21 Mar 2026 10:56 pm
IPL 2026: 6,6,6,6,6.. ಸತತ 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ ಸಲೀಲ್ ಅರೋರಾ

Salil Arora Shines: ಸನ್‌ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 21 ರಂದು ತನ್ನ ತವರು ಮೈದಾನದಲ್ಲಿ ಮೊದಲ ಇಂಟ್ರಾ-ಸ್ಕ್ವಾಡ್ ಪಂದ್ಯ ಆಡಿದೆ. ಇದರಲ್ಲಿ 23 ವರ್ಷದ ಸಲೀಲ್ ಅರೋರಾ ಕೇವಲ 16 ಎಸೆತಗಳಲ್ಲಿ 48 ರನ್ ಸಿಡಿಸಿ, ಸತತ ಐದು ಸಿಕ್ಸರ್‌ಗಳನ್ನು ಬ

21 Mar 2026 10:45 pm
ಕೊನೆಗೂ ಬಗೆಹರಿದ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ: ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಟಿಕೆಟ್

ದಾವಣಗೆರೆ ಬೈ-ಎಲೆಕ್ಷನ್ ಟಿಕೆಟ್ ಗೊಂದಲ ಬಗೆಹರಿದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸುರ್ಜೇವಾಲಾ ಅವರ ಸಂಧಾನ ಯಶಸ್ವಿಯಾಗಿದ್ದು, ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಅಂತಿಮಗೊಂಡಿದೆ. ಸಚಿವ ಎಸ್.ಎಸ್.ಮಲ್

21 Mar 2026 10:31 pm
ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್; ಕಾಂಗ್ರೆಸ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದೆ ಮತ್ತು ವಿಧಾನಸಭಾ ಚುನಾವ

21 Mar 2026 10:24 pm
ತುಮಕೂರು: ಏ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏ.1ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು ಸ್ವಾ

21 Mar 2026 10:20 pm
IPL 2026: 10 ತಂಡಗಳಲ್ಲಿ 31 ಗೇಮ್ ಫಿನಿಷರ್ಸ್; ಯಾವ ತಂಡದಲ್ಲಿ ಯಾರ್ಯಾರು?

IPL 2026 Game Finishers: ಐಪಿಎಲ್ 2026ರಲ್ಲಿ ಪಂದ್ಯವನ್ನು ಮುಗಿಸುವ ಕೌಶಲ್ಯ ಹೊಂದಿರುವ 31 ಗೇಮ್ ಫಿನಿಷರ್‌ಗಳ ಬಗ್ಗೆ ಇಲ್ಲಿ ವಿವರವಿದೆ. 10 ತಂಡಗಳಲ್ಲಿರುವ ಈ ಆಟಗಾರರು ಯಾರು? ಮುಂಬೈ, ಚೆನ್ನೈ, ಆರ್‌ಸಿಬಿ ಸೇರಿದಂತೆ ಪ್ರತಿಯೊಂದು ತಂಡವು ಎಷ್ಟು ಮ

21 Mar 2026 10:15 pm
WITT Summit 2026: ರಾಜಕೀಯದಿಂದ ಕ್ರೀಡೆಯವರೆಗೆ; ವಿಟ್ ಶೃಂಗಸಭೆಯ 2ನೇ ದಿನದ ಆಕರ್ಷಣೆಗಳಿವು

'ಭಾರತ ಮತ್ತು ವಿಶ್ವ' ಎಂಬ ಥೀಮ್‌ನಲ್ಲಿ WITT ಶೃಂಗಸಭೆಯ 2ನೇ ದಿನದಂದು ರಾಜಕೀಯ ನಾಯಕರಿಂದ ಹಿಡಿದು ಕ್ರೀಡಾಪಟುಗಳವರೆಗೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಟಿವಿ9ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026 ಭಾರತದ ಇಂಧನ, ಮೂಲಸೌಕ

21 Mar 2026 9:33 pm
ಪುನೀತ್ ರಾಜ್​​ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು

Ashwini Puneeth Rajkumar: ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್​​ಕುಮಾರ್ ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಮತ್ತು ಅ

21 Mar 2026 9:26 pm
ಕಾರವಾರ: ಪ್ರವಾಸಿಗರು ಹೆಚ್ಚಳದ ಮಧ್ಯೆ ದರ ಸಮರ: ಏಜೆಂಟರು ಮತ್ತು ಕಂಪನಿಗಳ ನಡುವೆ ಬಿಗ್ ಫೈಟ್

ಸಾಲು ಸಾಲು ರಜೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಜಲಸಾಹಸ ಕ್ರೀಡೆಗಳಿಗಾಗಿ ಪ್ರವಾಸಿಗರ ದಂಡು ಹರಿದುಬರುತ್ತಿದೆ. ಆದರೆ, ಟ್ರಾವೆಲ್ ಏಜೆಂಟರು ಮತ್ತು ಜಲಸಾಹಸ ಕಂಪನಿಗಳ ನಡುವೆ ದರ ನಿಗದಿ ವಿಚಾರವಾಗಿ ಜಟಾಪಟಿ ಶ

21 Mar 2026 8:57 pm
ಸಿನಿಮಾ ರಂಗದಿಂದ ದೂರಾಗಲು ನಿರ್ಧರಿಸಿದ್ದರು ಶ್ರೀಲೀಲಾ: ಕಾರಣ ಏನು?

Sreeleela movie: ಶ್ರೀಲೀಲಾ, ಕನ್ನಡದ ನಟಿ. ಈಗ ಅವರು ಪ್ಯಾನ್ ಇಂಡಿಯಾ ನಟಿಯಾಗಿ ಸಖತ್ ಮಿಂಚುತ್ತಿದ್ದಾರೆ. ಹಿಂದಿ, ತಮಿಳು, ತೆಲುಗಿನ ಸಿನಿಮಾಗಳಲ್ಲಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ. ಸಿನಿಮಾ ರಂಗದಲ್ಲಿ ಸಾಕಷ್ಟು ಯಶಸ್ಸನ್ನೂ ಸಹ ಶ್ರೀಲೀ

21 Mar 2026 8:50 pm
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ 6 ಬಿಜೆಡಿ ಶಾಸಕರ ಅಮಾನತು

ಇತ್ತೀಚಿನ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ನಿರ್ದೇಶನಗಳನ್ನು ಉಲ್ಲಂಘಿಸಿ ಅಡ್ಡ ಮತದಾನ ಮಾಡಿರುವುದು ಸೇರಿದಂತೆ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಿಜು ಜನತಾದಳ (ಬಿಜೆಡಿ) ತನ್ನ ಪಕ್ಷದ 6

21 Mar 2026 8:50 pm
ಎಸಿಯಿಂದ ಹೊರಬಂದ ತಕ್ಷಣ ತಲೆನೋವು, ಸುಸ್ತಾದಂತೆ ಅನಿಸುವುದಕ್ಕೆ ಕಾರಣವೇನು?

ಬೇಸಿಗೆಯಲ್ಲಿ ಕೆಲವರು ಎಸಿ ಬಿಟ್ಟು ಹೊರಗೆ ಬರುವುದಕ್ಕೆ ಮನಸ್ಸೆ ಮಾಡಲ್ಲ. ಮತ್ತೊಂದಿಷ್ಟು ಜನ ಅತಿಯಾಗಿ ಇದನ್ನು ಬಳಕೆ ಮಾಡುತ್ತಾರೆ. ಆದರೆ ಕೆಲವರಿಗೆ ಎಸಿಯಿಂದ ಹೊರಬಂದ ತಕ್ಷಣ ತಲೆನೋವು, ಆಯಾಸ, ತಲೆ ತಿರುಗುವುದು ಸೇರಿದಂತೆ ನ

21 Mar 2026 8:45 pm
IPL 2026: 42 ಎಸೆತಗಳಲ್ಲಿ 94 ರನ್ ಬಾರಿಸಿದ ಅಭಿಷೇಕ್ ಶರ್ಮಾ

Abhishek Sharma IPL 2026: ಟಿ20 ವಿಶ್ವಕಪ್​ನಲ್ಲಿ ಭಾರತದ ಗೆಲುವಿಗೆ ಕಾರಣರಾಗಿದ್ದ ಅಭಿಷೇಕ್ ಶರ್ಮಾ, 2026ರ ಐಪಿಎಲ್​ಗಾಗಿ ಸಿದ್ಧರಾಗಿದ್ದಾರೆ. ಇತ್ತೀಚೆಗೆ ನಡೆದ ಸನ್‌ರೈಸರ್ಸ್ ಹೈದರಾಬಾದ್ ಅಭ್ಯಾಸ ಪಂದ್ಯದಲ್ಲಿ ಕೇವಲ 42 ಎಸೆತಗಳಲ್ಲಿ ಸ್ಫೋಟಕ

21 Mar 2026 8:32 pm
ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ 11 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ಕೇರಳದ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಪ್ರಕಟವಾಗಿದೆ. ಚುನಾವಣೆಗೆ ಬಿಜೆಪಿಯಿಂದ ಇಂದು 11 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತಿರುವನಂತಪುರಂನಿಂದ ಕೆ. ಜಯನ್ ಕಣಕ್ಕಿಳಿದಿದ್ದಾರೆ. ಇಂದು ಬಿಜೆಪಿ ಪುದುಚೇ

21 Mar 2026 8:24 pm
ಐಶ್ವರ್ಯಾ ರೈ ಬಳಿ ಕ್ಷಮೆ ಕೇಳಿದ್ದ ನಟಿ ಸ್ನೇಹಾ ಉಲ್ಲಾಳ್: ಕಾರಣ?

Aishwarya Rai: ಮಂಗಳೂರು ಮೂಲದ ಬಾಲಿವುಡ್ ನಟಿ ಸ್ನೇಹಾ ಉಲ್ಲಾಳ್, ಸಲ್ಮಾನ್ ಖಾನ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು. ಆರಂಭದಲ್ಲಿ ಭಾರಿ ಸದ್ದು ಮಾಡಿದ್ದ ಸ್ನೇಹಾ ಉಲ್ಲಾಳ್, ನೋಡಲು ಐಶ್ವರ್ಯಾ ರೈ ರೀತಿ ಕಾಣುತ್ತಿದ್ದರು.

21 Mar 2026 8:07 pm
ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ

ಯುದ್ಧದ ಪರಿಣಾಮವಾಗಿ ಯುಗಾದಿ-ರಂಜಾನ್ ವೇಳೆಗೆ ಕಾರು, ಬೈಕ್ ಖರೀದಿದಾರರಿಗೆ ಆಘಾತ ಕಾದಿದೆ. ಕಚ್ಚಾ ವಸ್ತುಗಳ ಕೊರತೆ, ಸಾರಿಗೆ ವೆಚ್ಚ ಹೆಚ್ಚಳದಿಂದ ಏಪ್ರಿಲ್ ಮೊದಲ ವಾರದಿಂದ ಆಟೋಮೊಬೈಲ್ ಬೆಲೆಗಳು 10-15% ಏರಿಕೆಯಾಗುವ ಸಾಧ್ಯತೆಯಿದ

21 Mar 2026 7:45 pm
ಭಾರತದ ಧಾರ್ಮಿಕ ಸ್ವಾತಂತ್ರ್ಯದ ಕುರಿತ USCIRF ವರದಿಗೆ 275 ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳಿಂದ ವಿರೋಧ

USCIRF ಎಂಬುದು ಅಮೆರಿಕದ ಸ್ವತಂತ್ರ ಸಂಸ್ಥೆ. ಇದು ವಿವಿಧ ದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡುತ್ತದೆ. ಇತ್ತೀಚಿನ USCIRF ವರದಿಯಲ್ಲಿ ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕುಸಿತವಾಗಿದೆ ಎ

21 Mar 2026 7:34 pm
ವಾಣಿಜ್ಯ ಬಳಕೆ ಸಿಲಿಂಡರ್​ ಅಭಾವ: ಬೆಂಗಳೂರು ಹೋಟೆಲ್​​ಗಳಿಗೆ 150 ಕೋಟಿ ರೂ ನಷ್ಟ

ಗಲ್ಫ್ ಯುದ್ಧದಿಂದ ಕರ್ನಾಟಕದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಗ್ಯಾಸ್​ ಸಿಲಿಂಡರ್​ ಸಿಗದೆ ಹೋಟೆಲ್ ಉದ್ಯಮಕ್ಕೆ ಬಾರಿ ಪೆಟ್ಟು ಬಿದ್ದಿದ್ದು, ನೂರಾರು ಹೋಟೆಲ್​​ಗಳು ಬಂದ್​ ಆಗಿವೆ. ಹೀಗಾಗಿ ಇತ್ತ ಬೆಂಗಳೂ

21 Mar 2026 7:09 pm
ನಟಿ ಭಾವನಾ ರಾಮಣ್ಣ ಪುತ್ರಿಯ ನಾಮಕರಣ, ಮಗಳಿಗೆ ಅಜ್ಜಿಯ ಹೆಸರು: ಚಿತ್ರಗಳ ನೋಡಿ

Bhavana Ramanna: ನಟಿ ಭಾವನಾ ರಾಮಣ್ಣ ಐವಿಎಫ್ ಪದ್ಧತಿ​ ಮೂಲಕ ಕಳೆದ ಆಗಸ್ಟ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಐವಿಎಫ್ ಪದ್ಧತಿ ಅನುಸರಿಸಿದ ಕಾರಣ ಭಾವನಾ ರಾಮಣ್ಣ ತಾಯಿ ಆಗಿದ್ದು ಸಖತ್ ಸುದ್ದಿ ಆಗಿತ್ತು. ಇಂದು (ಮಾರ್ಚ್ 21) ಭಾವನ

21 Mar 2026 7:07 pm
ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ

ಕೇಂದ್ರ ಸರ್ಕಾರವು ಎಲ್‌ಪಿಜಿ ಕೊರತೆಯಿಂದ ಬಳಲುತ್ತಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು ಅನಿಲ ಹಂಚಿಕೆಯನ್ನು ಮಾರ್ಚ್ 23, 2026ರಿಂದ ಜಾ

21 Mar 2026 6:49 pm
ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡ ಯಾವುದು? ಆರ್​ಸಿಬಿಗೆ ಯಾವ ಸ್ಥಾನ?

Highest six-hitting teams IPL: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ತಂಡಗಳ ಬಗ್ಗೆ ಈ ಲೇಖನವು ವಿವರಿಸುತ್ತದೆ. ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಮ್ಮ ಶಕ

21 Mar 2026 6:49 pm
ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು ಪಟ್ಟಿ ಇಲ್ಲಿದೆ

This week OTT release: ಈ ವಾರ ಚಿತ್ರಮಂದಿರದಲ್ಲಿ ‘ಧುರಂಧರ್ 2’ ಅಬ್ಬರ ಜೋರಾಗಿದೆ. ಜೊತೆಗೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಸಹ ಇದೆ. ಇದೇ ವಾರ ಒಟಿಟಿಯಲ್ಲಿಯೂ ಸಹ ಕೆಲವು ಒಳ್ಳೆಯ ಸಿನಿಮಾಗಳು ಬಂದಿವೆ. ವಿಶೇಷವಾಗಿ ಕನ

21 Mar 2026 6:45 pm
IPL 2026: ಗಾಯಾಳುಗಳ ಕೂಪವಾದ ಕೆಕೆಆರ್; ಲೀಗ್​ನಿಂದ ತಂಡದ ಮೂರನೇ ಬೌಲರ್​ ಔಟ್

IPL 2026: 2026ರ ಐಪಿಎಲ್ ಆರಂಭಕ್ಕೂ ಮುನ್ನ ಕೋಲ್ಕತಾ ನೈಟ್ ರೈಡರ್ಸ್‌ ತಂಡ ಗಾಯದ ಸಮಸ್ಯೆಯಿಂದ ತತ್ತರಿಸಿದೆ. ಸ್ಟಾರ್ ಬೌಲರ್‌ಗಳಾದ ಆಕಾಶ್ ದೀಪ್ ಹಾಗೂ ಹರ್ಷಿತ್ ರಾಣಾ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಮತ್ತೊಬ್ಬ ಪ್ರಮುಖ ವೇಗಿ ಮಥೀಶ

21 Mar 2026 6:24 pm
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರೂ ಬಸ್ ಟಿಕೆಟ್‌ ದರ ಹೆಚ್ಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಯುದ್ಧ ಕಾರಣ ಎಂದಿರುವ ಸಚಿವರು, ಈ ಹಿಂದೆ ಕಚ್ಚಾ ತೈಲ ಬೆ

21 Mar 2026 6:24 pm
ಸಿನಿಮಾ ಸ್ಟೈಲ್​​ನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್: ರಾಜಾರೋಷವಾಗಿ ರಸ್ತೆ ಮಧ್ಯೆ ಶೋಕಿ

ಐಷರಾಮಿ ಲ್ಯಾಬೋರ್ಗಿನಿ ಕಾರು ಚಾಲಕ ರಸ್ತೆ ಮಧ್ಯೆ ಭಯಾನಕ ಸ್ಟಂಟ್​​ ಮಾಡಿರುವಂತಹ ಘಟನೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಬೆಳಗಿನ ಜಾವ ನಡೆದಿದೆ. ಡ್ರಿಫ್ಟಿಂಗ್ ವಿಡಿಯೋ ವೈರಲ್​​ ಬೆನ್ನಲ್ಲೇ ಕಬ್ಬನ್ ಪಾರ್ಕ್ ಸ

21 Mar 2026 6:11 pm
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ; ಸಚಿವ ರಾಮಲಿಂಗಾರೆಡ್ಡಿ ಚಾಲನೆ

ರಾಮಲಿಂಗಾರೆಡ್ಡಿ ಅವರು ಕೋರಮಂಗಲದಲ್ಲಿ ಹಸಿ ಕಸದಿಂದ ಬಯೋಗ್ಯಾಸ್ ಉತ್ಪಾದನಾ ಘಟಕಕ್ಕೆ ಹೆಚ್ಚುವರಿ 5 ಟನ್ ಸಾಮರ್ಥ್ಯಕ್ಕೆ ಚಾಲನೆ ನೀಡಿದ್ದಾರೆ. ಈಗ ಪ್ರತಿದಿನ 13 ಟನ್ ಹಸಿ ಕಸವನ್ನು ಬಳಸಿ ಗ್ಯಾಸ್ ಉತ್ಪಾದಿಸಲಾಗುತ್ತಿದೆ. ಇದು ಕ

21 Mar 2026 5:48 pm
Chanakya Niti: ಜೀವನದ ಈ ಪ್ರಮುಖ ವಿಷಯಗಳ ಬಗ್ಗೆ ಎಂದಿಗೂ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಕೆಲವೊಂದು ಬಾರಿ ಕೆಲವು ವಿಚಾರಗಳ ಬಗ್ಗೆ ಆತುರದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಇದರಿಂದ ಒಳ್ಳೆಯದಕ್ಕಿಂತ ಕೆಟ್ಟದಾಗುವುದೇ ಹೆಚ್ಚು. ಹೌದು ಆತುರದ ನಿರ್ಧಾರಗಳು ಅವಾಂತರಕ್ಕೆ ಕಾರಣವಾಗುತ್ತದೆ. ಅದರಲ್ಲೂ ಈ ಐದು

21 Mar 2026 5:35 pm
UPSC CMS 2026: 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಂಬಿಬಿಎಸ್ ಪದವೀಧರರಿಗೆ ಸುವರ್ಣಾವಕಾಶ!

ಕೇಂದ್ರ ಲೋಕಸೇವಾ ಆಯೋಗ (UPSC) 2026ರ CMS ಪರೀಕ್ಷೆಯ ಮೂಲಕ 1300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. MBBS ಪದವಿ ಪಡೆದ 32 ವರ್ಷದೊಳಗಿನ ಅಭ್ಯರ್ಥಿಗಳು ಮಾರ್ಚ್ 31ರೊಳಗೆ upsconline.nic.in ಮೂಲಕ ಆನ್‌ಲೈನ್‌ನಲ್ಲಿ ಅರ್

21 Mar 2026 5:29 pm
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ

Megastar Chiranjeevi: ಇತ್ತೀಚೆಗಷ್ಟೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ವಿಶೇಷ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ಶೋನಲ್ಲಿ ಪವನ್ ಕಲ್ಯಾಣ್, ಚಿರಂಜೀವಿ, ಪವನ್ ಕಲ್ಯಾಣ್ ಪತ್ನಿ, ಚಿರಂಜೀವಿ ಪತ್ನಿ, ನಿರ್ದೇಶಕ ಹರೀಶ್ ಶಂಕರ್, ನಟಿ ಶ್ರೀ

21 Mar 2026 5:21 pm
IPL 2026: ಅಭ್ಯಾಸದಲ್ಲಿ ಕಾಣಿಸಿಕೊಳ್ಳದ ಯಶ್ ದಯಾಳ್; ತಂಡದಿಂದ ಹೊರಹಾಕಿತಾ ಆರ್​ಸಿಬಿ?

Yash Dayal Missing from RCB: ಹಾಲಿ ಚಾಂಪಿಯನ್ RCBಗೆ 2025ರ ಐಪಿಎಲ್ ಗೆಲ್ಲಿಸಿಕೊಟ್ಟಿದ್ದ ವೇಗಿ ಯಶ್ ದಯಾಳ್, 2026ರ ಅಭ್ಯಾಸದಲ್ಲಿ ನಾಪತ್ತೆ. ಎರಡು ಅತ್ಯಾಚಾರ ಪ್ರಕರಣಗಳು ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ಕಂಟಕವಾಗಿವೆ. ಕಾನೂನು ತೊಡಕುಗಳಿಂದ RCB ತಂಡ

21 Mar 2026 4:55 pm
Video: ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಸಿ. ಲೇಔಟ್‌ನ ಸಾಯಿ ರೆಸಿಡೆನ್ಸಿಯಲ್ಲಿ ಯುಗಾದಿ ದಿನದಂದು ಎರಡು ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ಈ

21 Mar 2026 4:50 pm
ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ಮಾವ ಗಂಭೀರ ಆರೋಪ

ಶಿವಮೊಗ್ಗದ ವನ್ಯಜೀವಿ ಕೇಂದ್ರದಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿನ ಕುರಿತು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕಾಡು ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಸಮೀಕ್ಷಾ, ಅಧಿಕಾರಿಗಳ ನಿರ್ಲಕ್ಷ್ಯದಿಂದ

21 Mar 2026 4:49 pm
ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ! ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ 4 ವರ್ಷದ ಕಂದಮ್ಮ

ನೆಲಮಂಗಲದ ಹನುಮಂತೇಗೌಡನಪಾಳ್ಯದಲ್ಲಿ ಯುಗಾದಿ ಹಬ್ಬದ ಬಳಿಕ ದೇವಸ್ಥಾನಕ್ಕೆ ಹೊರಟಿದ್ದ 4 ವರ್ಷದ ನಿಶಿಕಾ, ಲಾರಿ ಅಪಘಾತಕ್ಕೆ ಬಲಿಯಾಗಿದ್ದಾಳೆ. ತಾಯಿ ಕಣ್ಣೆದುರೇ ನಡೆದ ಈ ದುರಂತದಲ್ಲಿ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು

21 Mar 2026 4:47 pm
Agniveer Recruitment 2027: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ;ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಭಾರತೀಯ ನೌಕಾಪಡೆ ಜನವರಿ/ಫೆಬ್ರವರಿ 2027ರ 'ಅಗ್ನಿವೀರ್ SSR' ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು. ಪಿಯುಸಿ ಅಥವಾ ಡಿಪ್ಲೊಮಾ ಅರ್ಹತೆ,

21 Mar 2026 4:27 pm
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ; ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ

ಬಿಹಾರದಲ್ಲಿ ಗಂಗಾ ನದಿಯ ಪ್ರವಾಹದಿಂದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿಯಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಸೀಮಾಂಚಲ್ ಪ್ರದೇಶಕ್ಕೆ ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸುವ ಮತ್ತು ಬಿಹಾರ ರಾಜ್ಯದಿಂದ ಅಸ್ಸಾಂ ಮತ್

21 Mar 2026 4:26 pm
ಗ್ಯಾಸ್ ಟ್ರಬಲ್: ಹೋಟೆಲ್ ಮಾಲೀಕರು ವಿಲ ವಿಲ; ಸೌದೆ ಒಲೆ ದರ ದುಪ್ಪಟ್ಟು

ಸಿಲಿಂಡರ್ ಅಭಾವದಿಂದ ಅಡುಗೆ ಬೇಯಿಸೋದಕ್ಕೆ ಆಗುತ್ತಿಲ್ಲ. ಊರು ಊರು ಸುತ್ತಿದ್ರೂ ಗ್ಯಾಸ್ ಸಿಗುತ್ತಿಲ್ಲ. ಹೋಟೆಲ್​ಗಳಲ್ಲಿ ನೆಚ್ಚಿನ ಆಹಾರ ತಿನ್ನೋಣ್ಣ ಅಂದರೆ ಅದು ಸಿಗುತ್ತಿಲ್ಲ. ಗ್ಯಾಸ್ ಉರೀತಿದ್ದ ಅಡುಗೆ ಮನೆಯಲ್ಲಿ ಸೌದೆ

21 Mar 2026 4:21 pm
ತಂದೆ ಧೂಮಪಾನ ಮಾಡುತ್ತಿದ್ದರೆ ಮಕ್ಕಳಿಗೆ ಬರುತ್ತೆ ಈ ಗಂಭೀರ ರೋಗಗಳು: ಅಧ್ಯಯನದಿಂದ ಬಹಿರಂಗ

ಧೂಮಪಾನ ಅಪಾಯಕಾರಿ ಎಂಬುದು ತಿಳಿದ ವಿಚಾರ. ನಾವು ಮಾಡದಿದ್ದರೂ ನಮ್ಮ ಸುತ್ತಲಿನವರು ಧೂಮಪಾನ ಮಾಡಿ ಬಿಡುವ ಹೊಗೆಯನ್ನು ತೆಗೆದುಕೊಳ್ಳುವುದರಿಂದ ಶ್ವಾಸಕೋಶ ಸಂಬಂಧಿತ ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ. ಅಷ್ಟು ಮಾತ್ರವಲ್ಲ

21 Mar 2026 4:19 pm
Viral Video: ಇಬ್ಬರು ಅಪ್ರಾಪ್ತ ಬಾಲಕಿಯರ ಗರ್ಭಧಾರಣೆಗೆ ಕಾರಣನಾದ 14 ವರ್ಷದ ಬಾಲಕ!

14 ವರ್ಷದ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾಗಿರುವ ಘಟನೆ ಸಮಾಜದಲ್ಲಿ ತೀವ್ರ ಆತಂಕ ಮೂಡಿಸಿದೆ. ಇದು ಹದಿಹರೆಯದವರಲ್ಲಿ ಲೈಂಗಿಕ ಶಿಕ್ಷಣದ ಕೊರತೆ, ಪೋಷಕರ ಮಾರ್ಗದರ್ಶನದ ವೈಫಲ್ಯ ಮತ್ತು ದೈಹಿಕ ಬದಲಾವಣೆಗಳ ಬಗ

21 Mar 2026 4:13 pm
ಒಂದು ತಿಂಗಳವರೆಗೆ ಮಲಗುವಾಗ ಮೊಬೈಲ್‌ ಬಳಸದಿದ್ದರೆ ನಿಮ್ಮ ದೇಹದಲ್ಲಿ ಈ ಬದಲಾವಣೆಗಳಾಗುತ್ತವೆ

ಸಾಮಾನ್ಯವಾಗಿ ಬಹುತೇಕ ಹೆಚ್ಚಿನವರು ಮಲಗುವ ಮುನ್ನ ಮೊಬೈಲ್‌ ನೋಡುತ್ತಾ ಸೋಷಿಯಲ್‌ ಮೀಡಿಯಾದಲ್ಲಿ ಸಮಯ ಕಳೆಯುತ್ತಾರೆ. ಈ ರೀತಿ ಮಲಗುವಾಗ ಮೊಬೈಲ್‌ ನೋಡುವುದು ಒಳ್ಳೆಯ ಅಭ್ಯಾಸವಲ್ಲ. ಇದು ನಿದ್ರೆಯ ಗುಣಮಟ್ಟ, ಮೆದುಳಿನ ಚಟುವಟಿ

21 Mar 2026 4:13 pm
ಅಪ್ಪ-ಅಮ್ಮ ಮನೆಯಲ್ಲಿ ಬೆಕ್ಕು ಸಾಕುವಂತಿಲ್ಲ ಎಂದಿದ್ದಕ್ಕೆ ವೈದ್ಯೆ ಆತ್ಮಹತ್ಯೆ

ಕೆಲವೊಮ್ಮೆ ತೀರಾ ಕ್ಷುಲ್ಲಕ ಕಾರಣಕ್ಕೆ ಕೆಲವರು ಪ್ರಾಣ ಕಳೆದುಕೊಳ್ಳುತ್ತಾರೆ. ಇನ್ನು ಕೆಲವರಿಗೆ ಬದುಕಬೇಕೆಂದು ಎಷ್ಟೇ ಆಸೆಯಿದ್ದರೂ ಅವರ ಆಯಸ್ಸು ಗಟ್ಟಿಯಾಗಿರುವುದಿಲ್ಲ, ವಿಧಿಯಾಟಕ್ಕೆ ಬಲಿಯಾಗಬೇಕಾಗುತ್ತದೆ. ಇತ್ತೀಚೆಗೆ

21 Mar 2026 3:45 pm
IPL 2026: ಇದು RCB vs SRH ಪಂದ್ಯವಲ್ಲ.. ಭಾರತ vs ಪಾಕ್ ನಡುವಿನ ಪಂದ್ಯ ಎಂದ ಸೆಹ್ವಾಗ್

IPL 2026, RCB vs SRH: ಐಪಿಎಲ್ 2026 ಮಾರ್ಚ್ 28 ರಿಂದ ಪ್ರಾರಂಭವಾಗಲಿದ್ದು, ಮೊದಲ ಪಂದ್ಯ RCB ಮತ್ತು SRH ನಡುವೆ ನಡೆಯಲಿದೆ. ಈ ಬಗ್ಗೆ ವೀರೇಂದ್ರ ಸೆಹ್ವಾಗ್ ವಿವಾದಾತ್ಮಕವಾಗಿ 'ಭಾರತ-ಪಾಕ್' ಪಂದ್ಯ ಎಂದು ಹೇಳಿಕೆ ನೀಡಿದ್ದಾರೆ. ಕಾವ್ಯಾ ಮಾರನ್ ಪಾಕ್ ಆ

21 Mar 2026 3:40 pm
ಇನ್ಸ್ಪೆಕ್ಟರ್ ಸಂದೇಶ್​ ಕಾಮಕಾಂಡ ಕೇಸ್​​ಗೆ ಬಿಗ್ ಟ್ವಿಸ್ಟ್: ಪೊಲೀಸ್ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಕಾಮಕಾಂಡ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಲೈಂಗಿಕ ಕಿರುಕುಳ ಮತ್ತು ಹಲ್ಲೆ ಆರೋಪ ಮಾಡಿದ್ದ ಮಹಿಳೆಯರು ಹೇಳಿದ್ದು ಸುಳ್ಳು ಎಂದು ಪೊಲೀಸ್ ವರದಿ

21 Mar 2026 3:40 pm
‘ಟಾಕ್ಸಿಕ್’ ಹಾದಿ ಹಿಡಿದ ಮೋಹನ್​​ಲಾಲ್ ನಟನೆಯ ‘ದೃಶ್ಯಂ 3’

Mohanlal movie: ‘ದೃಶ್ಯಂ’ ಭಾರತದ ಅತ್ಯುತ್ತಮ ಸಸ್ಪೆನ್ಸ್ ಕ್ರೈಂ ಸಿನಿಮಾ. ಭಾರತದ ಬಹು ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಸಹ ಹೌದು. ಅತಿ ಹೆಚ್ಚು ಭಾಷೆಗೆ ರೀಮೇಕ್ ಆದ ಸಿನಿಮಾ ಸಹ ಹೌದು. ‘ದೃಶ್ಯಂ’ ಸಿನಿಮಾದ ಎರಡನೇ ಭಾಗ ಈಗಾಗಲೇ ಬ

21 Mar 2026 3:32 pm
ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ? : ಮೀನಿನ ದರ ಪಟ್ಟಿ ಇಲ್ಲಿದೆ ನೋಡಿ

ಏಷ್ಯಾದ ಅತಿ ದೊಡ್ಡ ಮೀನುಗಾರಿಕಾ ಬಂದರು ಮಲ್ಪೆಯಲ್ಲಿ ಯುದ್ಧದ ಪ್ರಭಾವದಿಂದ ಮೀನುಗಾರಿಕೆ ಉದ್ಯಮ ತೀವ್ರ ಸಂಕಷ್ಟದಲ್ಲಿದೆ. ಕರಾವಳಿ ಮೀನುಗಾರರು, ವಿಶೇಷವಾಗಿ ಮಹಿಳೆಯರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಹೋಟೆಲ್‌ಗಳ ಮುಚ್

21 Mar 2026 3:13 pm
ಪಾಕಿಸ್ತಾನದಲ್ಲಿ ‘ಧುರಂಧರ್ 2’ ಚಿತ್ರಕ್ಕೆ ಹೆಚ್ಚಿದ ಬೇಡಿಕೆ; ಮುಗಿಬಿದ್ದು ನೋಡ್ತಿರೋ ಜನ

ಭಾರತ ಮತ್ತು ಪಾಕಿಸ್ತಾನದ ನಡುವೆ ಚಲನಚಿತ್ರಗಳ ಪ್ರದರ್ಶನಕ್ಕೆ ನಿಷೇಧವಿದೆ. ಆದರೂ ಪಾಕಿಸ್ತಾನದಲ್ಲಿ ಭಾರತೀಯ ಸಿನಿಮಾಗಳನ್ನು ಗುಟ್ಟಾಗಿ ನೋಡಲಾಗುತ್ತದೆ. ಇತ್ತೀಚೆಗೆ 'ಧುರಂಧರ್ 2' ಚಿತ್ರದ ಪೈರಸಿ ಕಾಪಿಯನ್ನು ಪಾಕಿಸ್ತಾನಿ ರ

21 Mar 2026 3:05 pm