ಹರಿಹರದ ಪಂಚಮಸಾಲಿ ಗುರುಪೀಠದಲ್ಲಿ ವಚನಾನಂದ ಶ್ರೀಗಳು ಮತ್ತು ಧರ್ಮದರ್ಶಿ ಮಂಡಳಿ ನಡುವಿನ ವಿವಾದ ಮುಂದುವರಿದಿದೆ. ಉಚ್ಚಾಟನೆಯ ಹೊರತಾಗಿಯೂ ಸ್ವಾಮೀಜಿ ಮಠದಲ್ಲೇ ಉಳಿದಿದ್ದು, ನ್ಯಾಯಾಲಯಕ್ಕೆ ಕೇವಿಯಟ್ ಸಲ್ಲಿಸಿದ್ದಾರೆ. ತಮ್
ಟಿವಿ9 ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಎರಡನೇ ಸೀಸನ್ ಆರಂಭವಾಗಿದೆ. ಮೇ 15-17 ರಂದು ಹೈದರಾಬಾದ್ನ ಗೋಪಿಚಂದ್ ಅಕಾಡೆಮಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಉದ್ಯೋಗಿಗಳು ತಮ್ಮ ಕ್ರೀಡಾ ಮನೋಭಾವ ಪ್ರದರ್ಶಿಸಬಹುದು.
Rupee gains against US dollar: ನಿನ್ನೆ ಗುರುವಾರ ಡಾಲರ್ ಎದುರು 19 ಪೈಸೆ ಹೆಚ್ಚಿದ್ದ ರುಪಾಯಿ, ಇವತ್ತು ಶುಕ್ರವಾರ 39 ಪೈಸೆ ವೃದ್ಧಿಸಿದೆ. ಮತ್ತೊಮ್ಮೆ 93ರ ಮಟ್ಟಕ್ಕಿಂತ ಕೆಳಗೆ ಬಂದಿದೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧ ಭೀತಿ ಕಡಿಮೆ ಆಗಿರುವುದು ರುಪಾಯ
ವಾಣಿಜ್ಯ ಸಿಲಿಂಡರ್ಗಳ ಅಭಾವದಿಂದಾಗಿ ರಾಯಚೂರಿನ ರೊಟ್ಟಿ ಕೇಂದ್ರಗಳಲ್ಲಿ ಸಮಸ್ಯೆ ಎದುರಾಗಿದೆ. ತ್ವರಿತವಾಗಿ ಪೂರೈಸಬೇಕಾದ ರೊಟ್ಟಿ ಮತ್ತು ಚಪಾತಿಗೆ ಗ್ಯಾಸ್ ಅಗತ್ಯವಿರುವುದರಿಂದ, ಈ ಕೇಂದ್ರಗಳು ಪ್ರತಿ ರೊಟ್ಟಿ ಮತ್ತು ಚಪಾ
ಈಗಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಸೇಫ್ಟಿ ಅನ್ನೋದೇ ಇಲ್ಲ. ಹೀಗಾಗಿ ಯಾರನ್ನು ನಂಬುವುದು, ಬಿಡುವುದು ತಿಳಿಯಲ್ಲ. ಇದೆಲ್ಲದರ ನಡುವೆ ಆಟೋದಲ್ಲಿ ಬರೆದ ಅದ್ಭುತ ಸಾಲುಗಳು ವೈರಲ್ ಆಗಿದೆ. ಈ ಆಟೋ ಚಾಲಕನಿಗೆ ಹೆಣ್ಣು ಮಕ್ಕಳ ಮೇಲಿರು
ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಹೊರಟಿದ್ದ ಚಿಕ್ಕಮಗಳೂರಿನ ಭಕ್ತರ ಬೊಲೆರೊ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದೆ. ಕಾರು ಮತ
Darshan Thoogudeepa: ಕೆಲ ವರ್ಷಗಳಿಂದ ನಾಪತ್ತೆ ಆಗಿದ್ದ ದರ್ಶನ್ ತೂಗುದೀಪ ಅವರ ಮ್ಯಾನೇಜರ್ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ನಿನ್ನೆ ಹಠಾತ್ತನೆ ಮಲ್ಲಿಕಾರ್ಜುನ್ ಅವರು ಸುದ್ದಿಗೋಷ್ಠಿ ನಡೆಸಿ, ತಮ್ಮ ವೈಯಕ್ತಿಕ ಜೀವನ, ಹಣಕಾಸು ಸಮಸ್ಯೆ, ನ
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಇಂದು (ಏ.17) ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದೆ. ಇಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದ್ದು, ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕಡ
ರಾಜ್ಯದಲ್ಲಿ ಹೆಚ್ಚುತ್ತಿರುವ ಚಾರಣ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕಾರ್ಯಾಚರಣೆ ವಿಧಾನ (SOP) ಜಾರಿಗೊಳಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ, ಚಾರಣಕ್ಕೆ ಆನ್ಲ
ಏಪ್ರಿಲ್ 19ರಿಂದ 25ರವರೆಗಿನ ಈ ವಾರ ನಿಮ್ಮ ಪ್ರೇಮ ಜೀವನ ಹೇಗೆ ಇರಲಿದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಪ್ರತಿಯೊಂದು ರಾಶಿ ಚಿಹ್ನೆಗೂ ಪ್ರೀತಿ, ಸಂಬಂಧಗಳು ಹಾಗೂ ದಾಂಪತ್ಯದ ಬಗ್ಗೆ ವಿಶೇಷ ಭವಿಷ್ಯವಿದ್ದು, ಸಂವಹನ, ತಾಳ್ಮೆ ಮತ
ಎಚ್ಐವಿ ಪೀಡಿತರ ಬಗ್ಗೆ ಸಮಾಜದಲ್ಲಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು, ಮಂಗಳೂರಿನ 'ಸ್ನೇಹದೀಪ' ಸಂಸ್ಥೆಯ ಶ್ರೀಮತಿ ತಬುಸುಮ್ 19 ವರ್ಷಗಳಿಂದ ಅವಿರತ ಸೇವೆ ಸಲ್ಲಿಸುತ್ತಿದ್ದಾರೆ. ಎಚ್ಐವಿ ಸೋಂಕಿತ ಮಕ್ಕಳಿಗೆ ವಸತಿ, ಶಿಕ್ಷ
ಬೆಂಗಳೂರಿನ ಮಹದೇವಪುರದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್ಗೆ ಕಾರು ನೀಡಿ ಮಹೀಂದ್ರಾ ಶೋರೂಂ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. ಚಾಲಕ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಓರ್ವನ
Bullion Market 2026 April 17th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಶುಕ್ರವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 125 ರೂ ತಗ್ಗಿದರೆ, ಬೆಳ್ಳಿ ಬೆಲೆ 5 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 14,260 ರೂನಿಂದ 14,135 ರೂಗೆ ಇಳಿದಿದೆ. ಅಪರಂಜಿ ಚಿನ್ನ
ನಟಿ ತಮನ್ನಾ ಭಾಟಿಯಾ ಅವರು ಸೋಪ್ ಕಂಪನಿಯೊಂದರ ವಿರುದ್ಧ ಸಲ್ಲಿಸಿದ್ದ 1 ಕೋಟಿ ಪರಿಹಾರ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. 2008ರ ಒಪ್ಪಂದದ ನಂತರವೂ ತಮ್ಮ ಫೋಟೋಗಳನ್ನು ಬಳಸಲಾಗಿದೆ ಎಂದು ತಮನ್ನಾ ಆರೋಪಿಸಿದ್ದರು. ಆ
ಸುರ್ಗುಜಾದಲ್ಲಿ ನಡೆದ ಒಂದು ವಿಶಿಷ್ಟ ವಿವಾಹದ ಕುರಿತು ಈ ಲೇಖನ ವಿವರಿಸುತ್ತದೆ. ಇಲ್ಲಿ ವಧು ಕುದುರೆ ಏರಿ ಬಂದಳು. ಕನ್ಯಾದಾನದ ಬದಲು 'ವರ್ದಾನ' ಸಮಾರಂಭದಲ್ಲಿ ವರನನ್ನು ವಧುವಿನ ಮನೆಗೆ ದಾನವಾಗಿ ನೀಡಲಾಯಿತು. ವರ ಕಣ್ಣೀರಿಡುತ್ತ
ಕರ್ನಾಟಕದ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ದಟ್ಟವಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ನೀರಿನ ಪೂರೈಕೆಯಲ್ಲಿ ಲೋಪವಾದರೆ ಅಧಿಕ
ನಮ್ಮ ದಿನ ಚೆನ್ನಾಗಿ ಆರಂಭವಾದರೆ ಇಡೀ ದಿನ ಚೆನ್ನಾಗಿ ಸಾಗುತ್ತದೆ, ಎಲ್ಲಾ ಕೆಲಸಗಳೂ ಪರಿಪೂರ್ಣಗೊಳ್ಳುತ್ತದೆ. ಅದಕ್ಕಾಗಿ ದಿನವನ್ನು ಸರಿಯಾಗಿ ಮತ್ತು ಸಕಾರಾತ್ಮಕವಾಗಿ ಪ್ರಾರಂಭಿಸುವುದು ತುಂಬಾನೇ ಮುಖ್ಯ. ಈ ಕೆಲವೊಂದು ಸಣ್ಣ
ಉತ್ತರ ಕನ್ನಡದ ಗೋಕರ್ಣ ಸಮೀಪದ ಯಾಣ ಗುಹೆಗಳನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್ಐ) ರಾಷ್ಟ್ರೀಯ ಭೂ-ಪಾರಂಪರಿಕ ತಾಣ ಎಂದು ಘೋಷಿಸಿದೆ. ಏಪ್ರಿಲ್ 13ರಂದು ಈ ಮಹತ್ವದ ನಿರ್ಧಾರ ಪ್ರಕಟವಾಗಿದ್ದು, 2,700 ಮಿಲಿಯನ್ ವರ್ಷಗಳಷ್
ಬೆಂಗಳೂರು-ಪುಣೆ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅನುಮೋದನೆ ನೀಡಿದ್ದು, ಇದು ದೇಶದ ಎರಡನೇ ಸ್ಲೀಪರ್ ಸೇವೆಯಾಗಿದೆ. ಪ್ರಸ್ತುತ 18-19 ಗಂಟೆ ತೆಗೆದುಕೊಳ್ಳುವ ಪ್ರಯಾಣವನ್ನು 13 ಗಂಟೆಗೆ ಇಳಿಸಲಿದೆ. ಡಿಸೆಂಬರ
ಮುಂಬೈ ಇಂಡಿಯನ್ಸ್ ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ನಾಯಕ ಹಾರ್ದಿಕ್ ಪಾಂಡ್ಯ ಅವರ ವರ್ತನೆ ಹಾಗೂ ನಿರ್ಧಾರಗಳ ಬಗ್ಗೆ ತಂಡದ ಆಟಗಾರರಲ್ಲಿ ತೀವ್ರ ಅಸಮಾಧಾನ ಮೂಡಿದೆ. ಬುಮ್ರಾ ಕೂಡ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಐ
ಟಿಸಿಎಸ್ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ ಬಂಧನದಿಂದ ತಪ್ಪಿಸಿಕೊಳ್ಳಲು ಗರ್ಭಿಣಿ ಅಸ್ತ್ರ ಬಳಸಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸತ್ಯಾಸತ್ಯತೆಯನ್ನು ವಿಶೇಷ ತನಿಖಾ ತಂಡ (SIT) ಪರಿ
ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ತರಂಜಿತ್ ಸಿಂಗ್ ಸಂಧು ನೇಮಕಗೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ 'ಟ್ರೂತ್ ಸೋಶಿಯಲ್' ಮೂಲಕ ಸಂಧು ಅವರನ್ನು ಅಭಿನಂದಿಸಿದ್ದಾರೆ. ಅನುಭವಿ ರಾಜತಾಂತ್ರಿಕರಾಗಿ, ಅಮೆರಿಕ
ಕರ್ನಾಟಕವು ತೀವ್ರ ಬಿಸಿಲ ಬೇಗೆ ಮತ್ತು ನೀರಿನ ಅಭಾವದ ಡಬಲ್ ಶಾಕ್ ಎದುರಿಸುತ್ತಿದೆ. ಬೆಂಗಳೂರು, ನೆಲಮಂಗಲ, ಗದಗ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಶುದ್ಧ ಕುಡಿಯುವ ನೀರಿ
ನಟ ಧನರಾಜ್ ಅವರು ಪತ್ನಿಗೆ ಪ್ರಪೋಸ್ ಮಾಡಿದ್ದಾರೆ. ಅದು ಕೂಡ ಸಮುದ್ರಾದಳದಲ್ಲಿ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಜೋಡಿ ನಂಬರ್ 1 ಶೋನ ಭಾಗವಾಗಿ ಧನರಾಜ್ ಅವರು ಈ ರೀತಿ ಪ್ರಪೋಸ್ ಮಾಡಿದ್ದಾರೆ ಅನ್ನೋದು ವಿಶೇಷ. ಅವರಿಗೆ ಎಲ್ಲರೂ
ಐದು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸತತ ಸೋಲುಗಳಿಂದ ಕಂಗಾಲಾಗಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ 9ನೇ ಸ್ಥಾನದಲ್ಲಿದ್ದು, 5ರಲ್ಲಿ 4 ಪಂದ್ಯ ಸೋತಿದೆ. ಕಳಪೆ ಪ್ರದರ್ಶನ ಮತ್ತು ನಾಯಕತ್ವಕ್ಕಾಗಿ ಪಾಂಡ್ಯ ಮೇ
ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ 11 ಎಲಿವೇಟೆಡ್ ಕಾರಿಡಾರ್ಗಳಿಗೆ 13,262 ಕೋಟಿ ರೂ.ಗಳ ಅನುಮೋದನೆ ನೀಡಲಾಗಿದೆ. ವಿಶೇಷವಾಗಿ ರಾಜಭವನ, ಕಂಠೀರವ ಸ್ಟೇಡಿಯಂ ಮತ್ತು ಕೋರಮಂಗಲ ಸ್ಟೇಡಿಯಂ ಸೇರಿದಂತೆ ಪ್ರಮುಖ ಸ್ವತ್ತುಗಳಿಗ
ಬೆಂಗಳೂರಿನ ಹೆಸರಘಟ್ಟದಲ್ಲಿ H5N1 ಹಕ್ಕಿ ಜ್ವರ ಪತ್ತೆಯಾಗಿದ್ದು, ರಾಜ್ಯದಲ್ಲಿ ಆತಂಕ ಹೆಚ್ಚಿದೆ. ಹೆಚ್ಚಿನ ತಾಪಮಾನದಲ್ಲಿ ವೇಗವಾಗಿ ಹರಡುವ ಈ ವೈರಸ್ ಮನುಷ್ಯರಿಗೂ ಹರಡಬಹುದಾಗಿದೆ. ಸೋಂಕಿತ ಕೋಳಿ ಫಾರಂ ಮುಚ್ಚಲಾಗಿದ್ದು, ಮುಂಜಾಗ
ನಟ ದೇವರಾಜ್ ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ತೆಲುಗು ಚಿತ್ರರಂಗದ ದಿಗ್ಗಜರಾದ ಚಿರಂಜೀವಿ ಮತ್ತು ನಂದಮೂರಿ ಬಾಲಕೃಷ್ಣ ಅವರೊಂದಿಗಿನ ಒಡನಾಟವನ್ನು ಸ್ಮರಿಸಿದ್ದಾರೆ. ಬಾಲಕೃಷ್ಣ ಅವರ ಶಿಸ್ತು, ವೃತ್ತಿ ಬದ್ಧತೆ ಮತ್ತು ಮಾನವೀ
ಕೆಲಸ ಹೋದಾಗ ಜಗತ್ತೇ ಮುಳುಗಿದಂತಾಗುತ್ತದೆ. ಸಾಲದ ಕಂತುಗಳು, ಮನೆಯ ಖರ್ಚು ಮತ್ತು ಭವಿಷ್ಯದ ಆತಂಕ ಒಬ್ಬ ಮನುಷ್ಯನನ್ನು ಮಾನಸಿಕವಾಗಿ ಕುಗ್ಗಿಸಿಬಿಡುತ್ತವೆ. ಇಂತಹದ್ದೇ ಪರಿಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಅವನ ಸ್ನೇಹ
Amruthadhaare Serial: ಅಮೃತಧಾರೆ ಧಾರಾವಾಹಿಯಲ್ಲಿ ವಿಲನ್ ಜಯದೇವ್ನ ಪತನದ ಕಥೆ ರೋಚಕವಾಗಿದೆ. ತಾಯಿ ಶಕುಂತಲ, ಗೌತಮ್ ಹೊಗಳಿದಾಗ ಕೋಪಗೊಂಡ ಜಯದೇವ್ ಅಮ್ಮನನ್ನೇ ಮನೆಯಿಂದ ಹೊರಹಾಕಿದ್ದಾನೆ. ದೀವಾನ್ ಕಂಪನಿ ಲೋಗೋ ವಿವಾದ, ಪಾರ್ಥನ ದೂರವಾಗುವಿ
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ
ಜೀ ಕನ್ನಡದಲ್ಲಿ ಬಹುನಿರೀಕ್ಷಿತ 'ಸರಿಗಮಪ ಲಿಟ್ಲ್ ಚಾಂಪ್ಸ್' ಹೊಸ ಸೀಸನ್ ಏಪ್ರಿಲ್ 18ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗಲಿದೆ. ಈ ಬಾರಿ 3ರಿಂದ 15 ವರ್ಷದ ಮಕ್ಕಳು ಭಾಗವಹಿಸಬಹುದು. ಕರ್ನಾಟಕದ ಮೂಲೆಮೂ
ಹರಿಯಾಣ ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಯೊಂದರ ಐಸಿಯು (ICU) ವಾರ್ಡ್ನಲ್ಲಿ ನಡೆದ ದೃಶ್ಯವೊಂದು ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಚಿಕಿತ್ಸೆ ನೀಡಬೇಕಾದ ಕೈಗಳೇ ವೃದ್ಧ ರೋಗಿಯ ಎದೆಯನ್ನು ಅಪ್ಪಳಿಸಿರುವ ಆಘಾತಕಾರಿ ವಿಡಿಯೋ ಈಗ ಬ
ಅಮೆರಿಕ ಅಧ್ಯಕ್ಷ ಟ್ರಂಪ್ ಇರಾನ್ ಜೊತೆಗಿನ ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನಕ್ಕೆ ಭೇಟಿ ನೀಡುವ ಸೂಚನೆ ನೀಡಿದ್ದಾರೆ. ಇರಾನ್ ಯುರೇನಿಯಂ ತ್ಯಾಗಕ್ಕೆ ಒಪ್ಪಿಕೊಂಡರೆ, ಪಾಕಿಸ್ತಾನದಲ್ಲಿ ಒಪ್ಪಂದಕ್ಕೆ ಸಹಿ ಹಾಕುವುದಾಗಿ ಟ್ರಂಪ್
Karnataka Weather Forecast: ಕರ್ನಾಟಕದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಕಲಬುರಗಿಯಲ್ಲಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಹವಾಮಾನ ಇಲಾಖೆಯು ಮುಂದಿನ 3 ದಿನಗಳ ಕಾಲ ಉಷ್ಣ ಅಲೆಯ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರು ಹಾಗೂ ಮಕ್ಕಳ
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕೋಪವೇ ಮನುಷ್ಯನ ದಾರಿದ್ರ್ಯಕ್ಕೆ ಕಾರಣವಾ? ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಮಾನವನ ಜೀವನದಲ್ಲಿ ಎದುರಾಗುವ ಸಂಕಷ್ಟಗಳಿಗೆ ದಾರಿದ್ರ್ಯ ಎಂಬ ಪದವನ್ನು ಬಳಸುತ್ತೇವೆ. ಎಷ್ಟ
ಪ್ರಕಾಶ್ ರಾಜ್ ರಾಮಾಯಣದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿ ಆಗಿದ್ದಾರೆ. ರಾಮ-ರಾವಣರ ಪಾತ್ರಗಳ ಬಗ್ಗೆ ಅವರು ಸೃಷ್ಟಿಸಿದ ಹೊಸ ಕಥೆ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಮಾಡಿದ ಟೀಕೆಗಳು ಜನರ ಭಾವನೆಗಳಿಗೆ ಧಕ್ಕೆ ತ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 17, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸ
Daily Horoscope, 17 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿಯ ಶುಕ್ರವಾರದಂದು ದಾಯಾದಿಗಳಿಂದ ಕಲಹ, ಸಂಗಾತಿಯ ಜೊತೆ ಪ್ರಯಾಣ ರದ್ದು, ಪ್ರೇಮಕ್ಕಾಗಿ ಯಾಚನೆಗೆ ಹಿಂಜರಿಕೆ, ಸ್ಪರ್ಧ
ಲಾತೂರ್ನಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸುತ್ತಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವ ವೀಡಿಯೊವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಲಾತ
IPL 2026, MI vs PBKS: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 24ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಪಂಜಾಬ್ ತಮ್ಮ ಅಜೇಯ ಓಟ ಮುಂದುವರಿಸಿದೆ ಮತ್
ಇಷ್ಟು ವರ್ಷಗಳ ಕಾಲ ಕಣ್ಮರೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಈಗ ಮಾಧ್ಯಮಗಳ ಎದುರು ಬಂದಿದ್ದಾರೆ. ಈ ವೇಳೆ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ಶೀಘ್ರದಲ್ಲೇ ಅರ್ಜುನ್ ಸರ್ಜಾ ಅವರನ್ನು ಭೇಟಿ ಮಾಡುವ
ಇಸ್ರೇಲ್ ಮತ್ತು ಲೆಬನಾನ್ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಉನ್ನತ ಮಟ್ಟದ ಚರ್ಚೆಗಳ ನಂತರ ಇಸ್ರೇಲ್ ಮತ್ತು ಲೆಬನಾನ್ 10 ದಿನಗಳ ಕದನ ವಿರಾಮವನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಅ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ರಚನೆ ಗೊಂದಲದಿಂದ ದಾವಣಗೆರೆ ಉಪಚುನಾವಣೆ ಚರ್ಚೆಯ ನಡುವೆ ಸಚಿವ ಜಮೀರ್ ಅಹ್ಮದ್ ಅವರ ಸ್ಥಾನದ ಕುರಿತು ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಸಂಪುಟ ಪುನರ್ರಚನ
Shreyas Iyer's IPL 2026 Incredible Catch: ಐಪಿಎಲ್ 2026ರ 24ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಸಾಧಾರಣ ಕ್ಯಾಚ್ ಹಿಡಿದು ಎಲ್ಲರ ಗಮನ ಸೆಳೆದರು. ಹಾರ್ದಿಕ್ ಪಾಂಡ್ಯರ ಲಾಂಗ್ ಆನ್ ಶಾಟ್ ಬೌಂಡರಿ ದಾಟುವ ಮುನ್ನ, ಅಯ್ಯರ್ ಗಾಳಿಯಲ್ಲಿ
ತುಮಕೂರು ಕೊಬ್ಬರಿ ಬೆಲೆ ಹೊಸ ದಾಖಲೆ ಬರೆದಿದೆ. ಜಾಗತಿಕ ಸಂಘರ್ಷಗಳ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದ್ದು, ಕಲ್ಪತರು ನಾಡಿನ ಕೊಬ್ಬರಿಗೂ ಬಂಗಾರದ ಬೆಲೆ ಬಂದಿದೆ. ಆದರೆ, ತೆಂಗು ಬೆಳೆಗಳ ರೋಗಗಳಿಂದ ಇಳುವರಿ ಕುಸಿದಿರುವುದ
ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಇಂದು ಸಂಜೆ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿ, ಹಾರ್ಮುಜ್ ಜಲಸಂಧಿಯ ಭದ್ರತೆಯ ಕುರಿತು ಚರ್ಚೆ ನಡೆಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಇರುವ ಅವರನ್ನು ನೋಡಲು ಇಂದು (ಏ.16) ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದರು. ಅವರ ಜತೆ ನಟ ಧನ್ವೀರ್ ಸಹ ಬಂದಿದ್ದಾರೆ. ಜೈಲಿನ ಆವರಣದಲ
ಕಲಬುರಗಿ ಜಿಲ್ಲೆಯಲ್ಲಿ ಭಾರಿ ರಣಬಿಸಿಲು ದಾಖಲಾಗಿದ್ದು, ತಾಪಮಾನ 44-45C ತಲುಪಿದೆ. ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನವಾಗಿರುವ ಕಲಬುರಗಿ ಇದೀಗ ಸುಡುಬಿಸಿಲಿನ ಕೇಂದ್ರವಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹೊರಹೋಗದಂತೆ ಜಿ
ದೇಶದ ಹಲವು ಭಾಗಗಳಲ್ಲಿ ಈಗ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದೆ. ಹಗಲಿನ ತಾಪಮಾನ ಗಮನಾರ್ಹವಾಗಿ ಏರುತ್ತಿದೆ. ಈ ರೀತಿ ಹವಾಮಾನದಲ್ಲಿನ ಬದಲಾವಣೆಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದರೆ ಹವಾಮಾನ ಬದಲಾವಣೆ ಈ ರೀತಿ ಬದ
Quinton de Kock Century: ಐಪಿಎಲ್ 2026 ಹರಾಜಿನಲ್ಲಿ ಮುಂಬೈ ಹೊರತುಪಡಿಸಿ ಬೇರೆ ಯಾವುದೇ ತಂಡದಿಂದ ಬಿಡ್ ಆಗದಿದ್ದ ಕ್ವಿಂಟನ್ ಡಿ ಕಾಕ್, ನಾಲ್ಕು ಪಂದ್ಯಗಳ ನಂತರ ತಮ್ಮ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದರು. ಪಂಜಾಬ್ ಕಿಂಗ್ಸ್ ವಿರುದ್ಧ 53 ಎಸ
LIC Launches MyLIC & Super Sales Saathi Apps: ಎಲ್ಐಸಿ ತನ್ನ ಡಿಜಿಟಲ್ ರೂಪಾಂತರದ ಭಾಗವಾಗಿ 'MyLIC' ಮತ್ತು 'ಸೂಪರ್ ಸೇಲ್ಸ್ ಸಾಥಿ' ಎಂಬ ಎರಡು ಹೊಸ ಮೊಬೈಲ್ ಆ್ಯಪ್ಗಳನ್ನು ಬಿಡುಗಡೆ ಮಾಡಿದೆ. MyLIC ಗ್ರಾಹಕರಿಗೆ ಪಾಲಿಸಿ ನಿರ್ವಹಣೆ, ಪ್ರೀಮಿಯಂ ಪಾವತಿ ಮತ್ತು ಲೋ
ಬೆಂಗಳೂರು ಅಂದ್ರೆ ಬದುಕು ಕಟ್ಟಿಕೊಟ್ಟ ಊರು. ಆದ್ರೆ ಜವಾಬ್ದಾರಿಗಳನ್ನು ಹೆಗಲೇರಿಸಿಕೊಂಡು ಇಲ್ಲಿನ ಜೀವನ ಶೈಲಿ ಹೊಂದಿಕೊಳ್ಳೋದು ಹೇಳಿದ್ದಷ್ಟು ಸುಲಭವಲ್ಲ. ಆದರೆ ನೀವು 6 ತಿಂಗಳು ಬೆಂಗಳೂರಿನಲ್ಲಿ ಉಳಿದ್ರೆ ಈ ಊರು ನಿಮ್ಮದಾಗ
3 ಮಸೂದೆಗಳ ಮಂಡನೆಗಾಗಿ ಇಂದು ಸಂಸತ್ನ ವಿಶೇಷ ಅಧಿವೇಶನ ಕರೆಯಲಾಗಿತ್ತು. ಮಹಿಳಾ ಮೀಸಲಾತಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಮಾತನಾಡಿರುವ ವಿಡಿಯೋ ವೈರಲ್ ಆಗ
India's First Semiconductor Fab Plant in Dholera SEZ: ಭಾರತದ ಮೊದಲ ಸೆಮಿಕಂಡಕ್ಟರ್ ತಯಾರಿಕಾ ಘಟಕಕ್ಕೆ (Fab Plant) ಗುಜರಾತ್ನ ಧೋಲೇರಾ SEZನಲ್ಲಿ ಅನುಮೋದನೆ ದೊರೆತಿದೆ. ಟಾಟಾ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್ 91,000 ಕೋಟಿ ರೂ. ಹೂಡಿಕೆ ಮ
Arshdeep Singh's IPL Century: ಪಂಜಾಬ್ ಕಿಂಗ್ಸ್ನ ಅರ್ಶ್ದೀಪ್ ಸಿಂಗ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ, ಪವರ್ಪ್ಲೇನಲ್ಲಿ ಸತತ ಎರಡು ವಿಕೆಟ್ಗಳನ್ನು ಕಬಳಿಸಿದರು. ರಿಕಲ್ಟನ್ ಮತ್ತು ಸೂರ್ಯಕುಮಾರ್ ಯಾ
ನೀವು ಜಿಮ್ಗೆ ಹೋದರೆ ಅಥವಾ ಯಾವುದೇ ರೀತಿಯ ವ್ಯಾಯಾಮ ಮಾಡಿ ಹಲವಾರು ರೀತಿಯ ಬಟ್ಟೆಗಳನ್ನು ಧರಿಸಿದರೆ, ಅದು ನಿಮ್ಮ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಈ ಸಂದರ್ಭದಲ್ಲಿ, ಅಮೆರಿಕದಲ್ಲಿ ನಡೆಸಿದ ಅಧ್ಯಯನವು ಈ ಬಟ್ಟೆಗಳಲ್ಲಿ ರಾಸಾಯ
ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪುನರಾವರ್ತಿತ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದೆ. ತಾಂತ್ರಿಕ ದೋಷಗಳ ಕಾರಣದಿಂದಾಗಿ ಏಪ್ರಿಲ್ 17ರ ಬದಲಿಗೆ ಏಪ್ರಿಲ್ 18, 2026ರವರೆಗೆ ಅರ್ಜಿ
ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಹೊರಟಿದ್ದ ಚಿಕ್ಕಮಗಳೂರು ಮೂಲಲದ ಭಕ್ತರ ಬೊಲೆರೊ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾ
Rohit Sharma Injury Update: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ಸತತ ಸೋಲುಗಳಿಂದ ಕಂಗೆಟ್ಟಿದೆ. ಇದಕ್ಕೆ ಮತ್ತೊಂದು ಆಘಾತವೆಂದರೆ ಸ್ಟಾರ್ ಆರಂಭಿಕ ರೋಹಿತ್ ಶರ್ಮಾ ಗಾಯದ ಕಾರಣ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿರುವುದು. ಕ
ದಕ್ಷಿಣ ಭಾರತದಲ್ಲಿ ಭಾರಿ ಯಶಸ್ಸು ಕಂಡ ಸಾಯಿ ಪಲ್ಲವಿ ಅವರು ಈಗ ಬಾಲಿವುಡ್ ಕಡೆಗೆ ಮುಖ ಮಾಡಿದ್ದಾರೆ. ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಅವರು ‘ಏಕ್ ದಿನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಶೀರ್ಷಿಕೆಗೆ ತಕ್ಕಂತೆ ಒಂದೇ ದಿ
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಆಕಾಶ ವಿಮಾನಕ್ಕೆ ಸ್ಪೈಸ್ಜೆಟ್ ವಿಮಾನ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಹೆಚ್ಚಿನ ಅಪಾಯವಾಗದ ಹಿನ್ನೆಲೆಯಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅಪ
ಕರ್ನಾಟಕದ ಜಿಲ್ಲಾ, ಸಿವಿಲ್, ಹಿರಿಯ ಸಿವಿಲ್ ನ್ಯಾಯಾಧೀಶಯರು ಸೇರಿದಂತೆ ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಪ್ರತಿವರ್ಷ ನಡೆಯುವ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಂತೆ ವರ್ಗಾವಣೆ ಮಾಡಿ ಕರ್ನಾಟಕ ಹೈ
ಮೈಗ್ರೇನ್ ಸಣ್ಣ ಸಮಸ್ಯೆ ಅಲ್ಲವೇ ಅಲ್ಲ. ಇದನ್ನು ನಿಯಂತ್ರಿಸುವುದು ಸುಲಭವೂ ಅಲ್ಲ. ಹಾಗಾಗಿ ಮೈಗ್ರೇನ್ ಇರುವವರು ಇಂತಹ ಸಮಸ್ಯೆಗಳನ್ನು ಪ್ರಚೋದಿಸುವ ಕೆಲಸ ಮಾಡದಿರುವುದು ಬಹಳ ಉತ್ತಮ. ಏಕೆಂದರೆ ಇದು ಒಂದು ರೀತಿಯ ನರಮಂಡಲ ಸಮಸ್
IPL Mumbai Indians vs Punjab Kings in Kannada Playing XI: ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟಾಸ್ ಸೋತ ಮುಂಬೈ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರೊಂದಿಗೆ ಎರಡು ತಂಡಗ
Mumbai Indians vs Punjab Kings, IPL 2026 Live Score Updates: ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟಾಸ್ ಸೋತ ಮುಂಬೈ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರೊಂದಿಗೆ ಎರಡು ತಂಡ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) CET ವಿದ್ಯಾರ್ಥಿಗಳಿಗೆ ನಕಲಿ ವೆಬ್ಸೈಟ್ಗಳ ಬಗ್ಗೆ ಎಚ್ಚರಿಕೆ ನೀಡಿದೆ. ಪ್ರವೇಶ ಪತ್ರ ಡೌನ್ಲೋಡ್ ಹೆಸರಿನಲ್ಲಿ ಸೈಬರ್ ವಂಚಕರು ನಿಮ್ಮ ವೈಯಕ್ತಿಕ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೀಗಾಗ
IPL 2026 Star Rasikh Salam Dar: ಹಾಲಿ ಚಾಂಪಿಯನ್ RCB ತಂಡದ ಯುವ ವೇಗಿ ರಸಿಕ್ ಸಲಾಂ ದಾರ್, IPL 2026 ರಲ್ಲಿ ಅಬ್ಬರಿಸುತ್ತಿದ್ದಾರೆ. ಲಕ್ನೋ ವಿರುದ್ಧ 4 ವಿಕೆಟ್ ಕಬಳಿಸಿ ತಂಡದ ಗೆಲುವಿಗೆ ಪ್ರಮುಖ ಕಾರಣರಾಗಿದ್ದಾರೆ. ಆದರೆ, ವಯಸ್ಸಿನ ವಂಚನೆಯಿಂದಾಗಿ ಬಿಸಿ
ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕು
ಹಾಸನದ ಅರಸೀಕೆರೆ ತಾಲ್ಲೂಕಿನ ಜಾವಗಲ್ ದೊಡ್ಡಕೆರೆಯಲ್ಲಿ ಭೀಕರ ದುರಂತ ಒಂದು ಸಂಭವಿಸಿದೆ. ಕುರಿ ತೊಳೆಯಲು ಹೋಗಿದ್ದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದಾಗ ಈ
Jana Nayagan movie: ವಿಜಯ್ ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಮುನ್ನವೇ ಅಂತರ್ಜಾಲದಲ್ಲಿ ಸೋರಿಕೆಯಾಗಿದೆ. ಈ ಕುರಿತು ಈಗಾಗಲೇ ದೂರು ದಾಖಲಾಗಿದ್ದು, ತಮಿಳುನಾಡು ಸೈಬರ್ ಕ್ರೈಮ್ ಪೊಲೀಸರು ಭರ್ಜರಿ ಕಾರ್ಯಾಚರಣೆ
ಹರಿಯಾಣದ ಕಾಂಗ್ರೆಸ್ ಪಕ್ಷದ ಐವರು ಶಾಸಕರನ್ನು ಅಮಾನತುಗೊಳಿಸಲಾಗಿದೆ. ಕಳೆದ ತಿಂಗಳ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಕಾಂಗ್ರೆಸ್ ಹರಿಯಾಣದ ತನ್ನ ಐದು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ
Toxic movie release: ‘ಟಾಕ್ಸಿಕ್’ ಸಿನಿಮಾ ಜೂನ್ 4 ರಂದು ರಿಲೀಸ್ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಯಶ್ ಆರಂಭಿಸಿದಂತಿದ್ದಾರೆ. ಯಶ್ ನಟಿಸಿರುವ ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ಲಾಸ್ ಏಂಜಲ್ಸ್ನಲ್ಲಿ ನಡೆದ ಸಿನಿಮಾಕಾನ್ 2026ನಲ್ಲ
ಚಿಕ್ಕಬಳ್ಳಾಪುರವು ವೈವಿಧ್ಯಮಯ ಹೂ ಕೃಷಿಗೆ ಹೆಸರುವಾಸಿ. ಆದರೆ, ಈ ಬಾರಿ ತೀವ್ರ ಬೇಸಿಗೆ ಮತ್ತು ಅತಿಯಾದ ತಾಪಮಾನದಿಂದ ಹೂ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. 37-38 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಗಿಡಗಳು ಬೆಳೆಯುತ್ತಿಲ್ಲ, ಹೂ
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನೂತನ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ ಹಾಗೂ ಕಟ್ಟಡ ಕಾರ್ಮಿಕರ ವಸತಿ ಶಾಲೆಯ ಗುದ್ದಲಿ ಪೂಜೆ ಸಮಾರಂಭದಲ್ಲಿ ಬಿರಿಯಾನಿ ಮತ್ತು ಉಚಿತ ಸೀರೆಗಾಗಿ ನೂಕುನುಗ್ಗಲು ಉಂಟಾಗಿದ
Mumbai Indians IPL 2026: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಸರಣಿ ಸೋಲು ಹಾಗೂ ರೋಹಿತ್ ಶರ್ಮಾ ಗಾಯದಿಂದ ಕಂಗೆಟ್ಟಿದೆ. ಅಥರ್ವ ಅಂಕೋಲೆಕರ್ ಗಾಯಗೊಂಡು ಹೊರಬಿದ್ದಿದ್ದು, ಅವರ ಬದಲು ಪಂಜಾಬ್ನ 21 ವರ್ಷದ ಆಲ್ರೌಂಡರ್ ಕ್ರಿಶ್ ಭಗತ್ ತಂಡಕ
TCS Nashik Scandal: ಟಿಸಿಎಸ್ ನಾಸಿಕ್ ಕಚೇರಿಯಲ್ಲಿ ಮತಾಂತರ ಯತ್ನ ಮತ್ತು ಲೈಂಗಿಕ ಕಿರುಕುಳದ ಗಂಭೀರ ಆರೋಪಗಳು ರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿವೆ. ನಾಸಿಕ್ ಪೊಲೀಸರು, ಎನ್ಐಎ, ಎಟಿಎಸ್ ಸಹಯೋಗದೊಂದಿಗೆ ತನಿಖೆ ನಡೆಸುತ್ತಿದ್ದಾರೆ.
ಎನ್ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ದೀರ್ಘಕಾಲದಿಂದ ಸೀಮಾ ನಿರ್ಣಯ ಪ್ರಕ್ರಿಯೆಯ ಬಗ್ಗೆ ವಾಗ್ವಾದಗಳು ನಡೆಯುತ್ತಲೇ ಇವೆ. ವಿರೋಧ ಪಕ್ಷಗಳು ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ತೆಲಂಗಾಣ ಈ ಕ್ಷೇತ್ರ
ನಟ ದರ್ಶನ್ ಅವರಿಗೆ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ್ ಹಲವು ವರ್ಷಗಳಿಂದ ನಾಪತ್ತೆ ಆಗಿದ್ದರು. ಅವರು ಬದುಕಿಲ್ಲ ಎಂಬ ಅಭಿಪ್ರಾಯ ಕೆಲವರಿಗೆ ಇತ್ತು. ಆದರೆ ಈಗ ಮಲ್ಲಿಕಾರ್ಜುನ್ ಏಕಾಏಕಿ ಪ್ರತ್ಯಕ್ಷ ಆಗಿದ್ದಾರೆ. ತಾವು ಊರು ಬ
ಬೀದರ್ನ ಜಂಬಗಿ ಗ್ರಾಮ ಪಂಚಾಯತ್ಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದ್ದರೂ, ಕನಿಷ್ಠ ಮೂಲಸೌಕರ್ಯ, ವಿಶೇಷವಾಗಿ ಕುಡಿಯುವ ನೀರಿನ ಕೊರತೆಯಿಂದ ಜನರು ತೀವ್ರವಾಗಿ ಪರದಾಡುತ್ತಿದ್ದಾರೆ. ಜಲ ಜೀವನ ಮಿಷನ್ ಯೋಜನೆ ವಿಫಲವಾಗಿದ್ದು,
ನೋಯ್ಡಾದ ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2442 ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಲಾಗಿದೆ. ಗ್ರೌಂಡ್ ಸ್ಟಾಫ್, ಕಾರ್ಗೋ ಎಕ್ಸಿಕ್ಯೂಟಿವ್, ಲೋಡರ್ ಹುದ್ದೆಗಳಿಗೆ 10ನೇ ತರಗತಿ ಮತ್ತು ಪಿಯುಸಿ ಪಾಸಾದವರು ಅರ್ಜಿ ಸಲ್ಲಿ
ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಮಂಗಳೂರಿನಿಂದ ಹು
Darshan Thoogudeepa: ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹಠಾತ್ತನೆ ಸುದ್ದಿಗೋಷ್ಠಿ ನಡೆಸಿದ್ದು, ತಾವು ಹಠಾತ್ತನೇ ನಾಪತ್ತೆ ಆಗಿದ್ದೇಕೆ ಎಂದು ವಿವರಿಸಿದ್ದಾರೆ. ತಮ್ಮ ಮೇಲಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅರ್ಜು
NBFC Branch Expansion Simplified by RBI Reforms: ಭಾರತೀಯ ರಿಸರ್ವ್ ಬ್ಯಾಂಕ್ (RBI) NBFCಗಳಿಗೆ ಶಾಖೆ ತೆರೆಯುವ ನಿಯಮ ಸಡಿಲಗೊಳಿಸಿದೆ. ಇನ್ನು ಮುಂದೆ ಪೂರ್ವಾನುಮತಿ ಇಲ್ಲದೆ ಹೊಸ ಶಾಖೆ ತೆರೆಯಬಹುದು. ಇದು NBFCಗಳ ಕಾರ್ಯನಿರ್ವಹಣಾ ಸ್ವಾತಂತ್ರ್ಯ ಹೆಚ್ಚಿಸಿ, ವ್ಯವಹ
ನಟಿ ಮೃಣಾಲ್ ಠಾಕೂರ್ ಅವರ ವೈಯಕ್ತಿಕ ಜೀವನದ ಬಗ್ಗೆ ಕೇಳಿಬಂದ ವದಂತಿಗಳು ಒಂದೆರಡಲ್ಲ. ಆದರೆ ಅವುಗಳನ್ನು ಮೃಣಾಲ್ ಅವರು ಗಂಭೀರವಾಗಿ ಪರಿಗಣಿಸಿಲ್ಲ. ಸದ್ಯಕ್ಕೆ ಅವರು ಕೆಲಸದ ಬಗ್ಗೆ ಗಮನ ಹರಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ
ಹುಟ್ಟಿದವನಿಗೆ ಸಾವು ನಿಶ್ಚಿತವಾದರೂ, ಆತ್ಮವು ಮೋಕ್ಷ ಸಾಧಿಸಲು ಗರುಡ ಪುರಾಣದ ಪ್ರಕಾರ ಕೆಲವು ಪವಿತ್ರ ವಸ್ತುಗಳು ದಾರಿದೀಪ. ಚಿನ್ನವು ಆಧ್ಯಾತ್ಮಿಕ ಶುದ್ಧೀಕರಣ, ಗಂಗಾಜಲ ಪಾಪವಿಮೋಚನೆ, ಹಾಗೂ ತುಳಸಿಯು ವೈಕುಂಠ ಪ್ರಾಪ್ತಿಗೆ ಸ
ಈ ಬಾರಿ ಕಲ್ಯಾಣ ಕರ್ನಾಟದ ಭಾಗದಲ್ಲಿ ಬೇಸಿಗೆಯ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಅದರಂತೆ ಆಂಜನೇಯನ ಜನ್ಮಸ್ಥಳ ಕೊಪ್ಪಳದ ಅಂಜನಾದ್ರಿಯಲ್ಲಿ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಬೆಟ್ಟಕ್ಕೆ ಬರುವ ಭಕ
ಬಾಗಲಕೋಟೆಯಲ್ಲಿ ಮುಸ್ಲಿಂ ಹುಡುಗ ಮತ್ತು ಹಿಂದೂ ಯುವತಿ ಪ್ರೇಮ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸದ್ಯ ಇಬ್ಬರ ಫೋನ್ಗಳನ್ನ ಸೀಜ್ ಮಾಡಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ. ಯುವತಿಯ ತಾಯಿ ದೂರಿನನ್ವಯ ಹಲವ
ಮಹಿಳಾ ಮೀಸಲಾತಿ ಮತ್ತು ಸೀಮಾ ನಿರ್ಣಯ ಮಸೂದೆಗಳನ್ನು ಪರಿಚಯಿಸುವ ವಿಶೇಷ ಅಧಿವೇಶನ ಇಂದು ಸಂಸತ್ನಲ್ಲಿ ಆರಂಭವಾಗಿದೆ. ಈಗಾಗಲೇ 3 ಮಸೂದೆಗಳನ್ನು ಮಂಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯನ್ನುದ್
Babar Azam Hits 100 T20 Fifties:ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಟಿ20 ಕ್ರಿಕೆಟ್ನಲ್ಲಿ ಐತಿಹಾಸಿಕ 100 ಅರ್ಧಶತಕಗಳನ್ನು ಪೂರೈಸಿದ್ದಾರೆ. ಪಿಎಸ್ಎಲ್ನಲ್ಲಿ ಈ ಸಾಧನೆ ಮಾಡಿದ ಅವರು, ಪಾಕಿಸ್ತಾನದ ಮೊದಲ ಆಟಗಾರ, ಏಷ್ಯಾದ ಎರಡನೇ ಹಾಗೂ ವಿಶ್ವದ

33 C