ಕರ್ನಾಟಕ ಸರ್ಕಾರವು ಬೈಕ್ ಟ್ಯಾಕ್ಸಿಗಳ ಪರವಾನಗಿ ಕುರಿತು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿದ್ಧವಾಗಿದೆ. ಬೈಕ್ ಟ್ಯಾಕ್ಸಿಗೆ ನಿಯಮ ರೂಪಿಸಲು ಸರ್ಕಾರದ ನಿರಾಕರಣೆ ಮತ್ತು ಹೈಕ
ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ದಾಳಿ ನಡೆಸಿದೆ. ಭಾರತದ ಎರಡು ಹಡಗುಗಳು ಗುಂಡಿನ ದಾಳಿಗೆ ಒಳಗಾಗಿದ್ದು, ಒಂದು ಹಡಗು ಭಾರತದ ಕರಾವಳಿ ಕಡೆಗೆ ತ
IPL 2026 SRH vs CSK: ಹೈದರಾಬಾದ್ನಲ್ಲಿ ನಡೆದ ಐಪಿಎಲ್ನ 27ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184
Gold investment options: ಚಿನ್ನದ ಮೇಲೆ ಹೂಡಿಕೆ ಮಾಡಲು ವಿವಿಧ ಮಾರ್ಗಗಳಿಗೆ. ಭೌತಿಕ ಚಿನ್ನ, ಡಿಜಿಟಲ್ ಚಿನ್ನ ಮತ್ತು ಇಟಿಎಫ್, ಮ್ಯೂಚುವಲ್ ಫಂಡ್ ಆಯ್ಕೆಗಳಿವೆ. ಭೌತಿಕ ಚಿನ್ನ ಖರೀದಿಸುವಾಗ ಮತ್ತು ಮಾರುವಾಗ ವಿವಿಧ ಶುಲ್ಕಗಳು ಅನ್ವಯ ಆಗುತ್ತವ
ಚೀನಾದ ಈ 81 ವರ್ಷದ ವೃದ್ಧೆಯ ಜೀವನಗಾಥೆ ಕೇವಲ ಒಂದು ಸುದ್ದಿಯಲ್ಲ, ಅದು ಅಸಾಧ್ಯವಾದುದನ್ನು ಸಾಧ್ಯವಾಗಿಸಿದ ಮನುಷ್ಯನ ಅಚಲ ಚೇತನದ ಪ್ರತೀಕ. ಕೈಕಾಲುಗಳಿಲ್ಲದಿದ್ದರೂ ಒಬ್ಬ ತಾಯಿ ತನ್ನ ಕುಟುಂಬಕ್ಕಾಗಿ ಯಾವ ಮಟ್ಟದ ಸಾಹಸ ಮಾಡಬಲ್ಲ
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಟೈಟಲ್ ಸಾಂಗ್ ಬಿಡುಗಡೆ ವೇಳೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ, ಕರ್ನಾಟಕ ರಾಜ್ಯ ಪಡಿತರ ಸಂಘದ ಅಧ್ಯಕ್ಷ ಕೃಷ್ಣಪ್ಪ ಮುಂತಾದವರು ಹಾಜರಿದ್ದರು. ಮುಖ್ಯಮಂತ್ರಿ ಸಿ
ದೇವರ ಅನುಗ್ರಹವನ್ನು ಪಡೆಯಲು ಅನೇಕ ಪೂಜಾ ವಿಧಾನಗಳನ್ನು ಅನುಸರಿಸುತ್ತೇವೆ. ಯದ್ಭಾವಂ ತದ್ಭವತಿ ಎಂಬಂತೆ, ನಮ್ಮ ಅನುಕೂಲಕ್ಕೆ ತಕ್ಕಂತೆ ಮಾನಸಿಕ ಪೂಜೆ, ಜಪ, ವ್ರತ, ಉಪವಾಸಗಳಂತಹ ಅನೇಕ ಮಾರ್ಗಗಳಿವೆ. ಇವುಗಳಲ್ಲಿ ಅತಿ ವಿಶಿಷ್ಟವಾ
ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾಣಾಪುರ ಬಳಿ ನಡೆದ ಸರಣಿ ಅಪಘಾತದಲ್ಲಿ ಬೈಕ್, ಕಾರು ಹಾಗೂ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗ
ಸಾಮಾನ್ಯವಾಗಿ ಸಿಸಿಟಿವಿ (CCTV) ಕ್ಯಾಮೆರಾಗಳು ಅಪರಾಧ ಅಥವಾ ಅಪಘಾತಗಳನ್ನು ಸೆರೆಹಿಡಿಯುತ್ತವೆ. ಆದರೆ ಬ್ರೆಜಿಲ್ನ ಈ ಸಿಸಿಟಿವಿ ಕ್ಯಾಮೆರಾ ಮಾತ್ರ ಇಡೀ ಜಗತ್ತು ನಗುವಂತಹ ಒಂದು ವಿಚಿತ್ರ ಮತ್ತು ಹಾಸ್ಯಮಯ ಕ್ಷಣವನ್ನು ಸೆರೆಹಿಡಿ
Team India T20 Captain: ಭಾರತ ತಂಡವನ್ನು ಟಿ20 ಕ್ರಿಕೆಟ್ನಲ್ಲಿ 14 ನಾಯಕರುಗಳು ಮುನ್ನಡೆಸಿದ್ದಾರೆ. ಇದೀಗ 15ನೇ ನಾಯಕ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಸೂರ್ಯಕುಮಾರ್ ಯಾದವ್ ಅವರ ಕಳಪೆ ಫಾರ್ಮ್ ಹಾಗೂ ವಯಸ್
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ರೋಸ್ ಆನಿಯನ್ (ಗುಲಾಬಿ ಈರುಳ್ಳಿ) ಎಂಬ ವಿಶೇಷ ಈರುಳ್ಳಿ ತಳಿಯನ್ನು ಬೆಳೆಯಲಾಗುತ್ತದೆ. ತನ್ನ ವಿಶಿಷ್ಟವಾದ ಗಾಢ ಕೆಂಪು ಬಣ್ಣ, ತೀಕ್ಷ್ಣವಾದ ಖಾರ ಹಾಗೂ ದೀರ್ಘಕಾಲದ ಬಾಳಿಕ
ಮೈಸೂರಿನ ಸರಗೂರು ತಾಲೂಕಿನ ಕುರ್ಣೇಗಾಲದಲ್ಲಿ ಜವರಪ್ಪನ ಅನುಮಾನಾಸ್ಪದ ಸಾವು ಇದೀಗ ಕೊಲೆಯೆಂದು ದೃಢಪಟ್ಟಿದೆ. ಜವರಪ್ಪನನ್ನು ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ಹತ್ಯೆಗೈದಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು, ಅಕ್ರ
Bullion Market 2026 April 19th: ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಚಿನ್ನದ ಬೆಲೆ 145 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 14,135 ರೂನಿಂದ 14,280 ರೂಗೆ ಹೆಚ್ಚಿದೆ. 24 ಕ್ಯಾರಟ್ ಚಿನ್ನದ ಬೆಲೆ 15,578
ಸ್ಟಾರ್ ಕಲಾವಿದರ ಮಕ್ಕಳು ಚಿತ್ರರಂಗದಲ್ಲಿ ಮಿಂಚಲು ಪ್ರಯತ್ನಿಸುತ್ತಾರೆ. ಅದೇ ಅವರ ಮೊದಲ ಆದ್ಯತೆ ಆಗಿರುತ್ತದೆ. ಆದರೆ ಅಕ್ಷಯ್ ಕುಮಾರ್ ಅವರ ಮಗ ಆರವ್ ಭಾಟಿಯಾ ಆ ರೀತಿ ಇಲ್ಲ. ಸಿನಿಮಾ ಬಿಟ್ಟು ಅವರು ಬೇರೆ ಕ್ಷೇತ್ರವನ್ನು ಆಯ್ಕೆ
SRH vs CSK:ಈ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಎಸ್ಆರ್ಎಚ್, ಪ್ಲೇ-ಆಫ್ ರೇಸ್ನಲ್ಲಿ ಮುನ್ನಡೆ ಸಾಧಿಸಿದೆ. ಮ
ಡಿಎನ್ಎ ಸಂಸ್ಥೆಗೆ ಐಪಿಎಲ್ ಟಿಕೆಟ್ ಬ್ಲಾಕ್ನಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣದಿಂದ ಸಂಕಷ್ಟ ಎದುರಾಗಿದ್ದು, ಸಿಸಿಬಿ ನೋಟಿಸ್ ನೀಡಿದೆ. ಸಿಸಿಬಿ ಪೊಲೀಸರು ಬ್ಲಾಕ್ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಚಂದ್ರಶೇಖರ್ನನ
ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ನಿರ್ವಿಶೀಕರಣ, ಜೀರ್ಣಕ್ರಿಯೆಗಾಗಿ ಪಿತ್ತರಸವನ್ನು ಉತ್ಪಾದಿಸುವುದು ಮತ್ತು ಶಕ್ತಿ ಸಂಗ್ರಹಣೆಯಂತಹ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುತ್ತದೆ. ಆದರೆ ಇಂದಿನ ಅನಾರೋಗ್ಯಕ
ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆಯಾಗಿದೆ. ಆ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಪತ್ತೆಮಾಡಿದ್ದ ಕೆಲ ವಿಚಾರಗಳು ಈಗ ಬಹಿರಂಗಗೊಂಡಿವೆ. ಬಸವರಾಜ್ ಮುತ್ತಗಿಗ
ಅಹಮದಾಬಾದ್ ಜಿಲ್ಲೆಯ ಧಂಧುಕಾದಲ್ಲಿ ನಡೆದ ಒಂದು ಸಣ್ಣ ವಾಗ್ವಾದವು ಅಂತಿಮವಾಗಿ ಇಡೀ ಪಟ್ಟಣವನ್ನೇ ಬೆಂಕಿಯ ಕೆನ್ನಾಲಿಗೆಗೆ ತಳ್ಳಿದ ಭೀಕರ ಘಟನೆಯಾಗಿ ಮಾರ್ಪಟ್ಟಿದೆ. ಕೇವಲ ಬೈಕ್ ಓವರ್ಟೇಕ್ ಮಾಡುವ ವಿಚಾರಕ್ಕೆ ಶುರುವಾದ ಕಿಡಿ
ಕೋಲಾರ ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ವ್ಯಾಪ್ತಿಯಲ್ಲಿ ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 10 ರೌಡಿಗಳ ಮನೆಗಳ
ಬಾಕ್ಸ್ ಆಫೀಸ್ನಲ್ಲಿ ಇಷ್ಟು ದಿನಗಳ ಕಾಲ ಅಬ್ಬರಿಸುತ್ತಿದ್ದ ‘ಧುರಂಧರ್ 2’ ಸಿನಿಮಾಗೆ ಈಗ ಬ್ರೇಕ್ ಬಿದ್ದಿದೆ. ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲ’ ಸಿನಿಮಾ ಬಿಡುಗಡೆ ಆದ ಬಳಿಕ ‘ಧುರಂಧರ್ 2’ ಕಲೆಕ್ಷನ್ ಕುಸಿದಿದೆ. ಮುಂದಿನ
IPL 2026 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 26ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ ಕಲೆಹಾಕಿದ್ದು 175 ರನ್ಗಳು ಮಾತ್ರ. ಈ ಗುರಿಯನ್ನು ಬೆನ್ನತ್
IPL 2026 SRH vs CSK: ಹೈದರಾಬಾದ್ನಲ್ಲಿ ನಡೆದ ಐಪಿಎಲ್ನ 27ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184
ಸರ್ಕಾರಿ ಕಚೇರಿಗಳಲ್ಲಿ ಫೈಲ್ ಕಳೆದುಹೋಗಿದೆ ಅಥವಾ ನಾಳೆ ಬನ್ನಿ ಎಂಬ ಮಾತುಗಳು ಅದೆಷ್ಟು ಜನಸಾಮಾನ್ಯರ ನಿದ್ದೆ ಗೆಡಿಸಿವೆಯೋ ಗೊತ್ತಿಲ್ಲ. ಆದರೆ ಬಿಲಾಸ್ಪುರದ ಟಿಫ್ರಾ ಹೌಸಿಂಗ್ ಬೋರ್ಡ್ ಕಚೇರಿಯಲ್ಲಿ ತರುಣ್ ಸಾಹು ಎಂಬ ಯುವಕ
ತುಮಕೂರಿನ ದಂಡೀಪುರದಲ್ಲಿ ಮಗಳ ಪ್ರಿಯಕರನ ಜೊತೆ ಸೇರಿ ಆಕೆಯ ತಾಯಿ ಹಾಗೂ ಸಹೋದರ ಅಳಿಯನನ್ನೇ ಹತ್ಯೆಗೈದ ಘಟನೆ ನಡೆದಿದೆ. ಪತ್ನಿಯ ಸಾವಿನ ನಂತರ ಆಕೆಯ ನೆನಪಲ್ಲೇ ಕುಡುಕನಾಗಿದ್ದ ವ್ಯಕ್ತಿಯನ್ನು ಹತ್ಯೆ ಮಾಡಿ, ಕುಡಿದು ಸತ್ತಿದ್ದ
ವಿಯೆಟ್ನಾಂನ ಒಂದು ಜನನಿಬಿಡ ರಸ್ತೆಯಲ್ಲಿ ಆ ಬೀದಿ ವ್ಯಾಪಾರಿ ಪ್ರತಿದಿನ ಬೆವರು ಸುರಿಸಿ ಸಣ್ಣಪುಟ್ಟ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ಅದು ಅವನ ಬದುಕಿನ ಏಕೈಕ ಆಧಾರವಾಗಿತ್ತು. ಆದರೆ ಒಂದು ದಿನ ಅವನಿಗೆ ಅನಿರೀಕ್ಷಿತವಾಗಿ
ಹೊಸ ಹಾರರ್ ಸಿನಿಮಾದ ಟೈಟಲ್ ಅನಾವರಣ ಮಾಡಲಾಗಿದೆ. ಈ ಸಿನಿಮಾಗೆ ‘418’ ಎಂದು ಹೆಸರಿಡಲಾಗಿದೆ. ಪ್ರಶಾಂತ್ ನೀಲ್ ಅವರು ಇದೇ ಮೊದಲ ಬಾರಿಗೆ ಹಾರರ್ ಸಿನಿಮಾದ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ. ಕೀರ್ತನ್ ನಾಡಗೌಡ ಅವರು ಈ ಸಿನಿಮಾಗ
ರಾಜ್ಯದ ಅನೇಕ ಸರ್ಕಾರಿ ನೌಕರರಿಗೆ ಮಾರ್ಚ್ ತಿಂಗಳ ಸಂಬಳ ವಿಳಂಬವಾಗಿದೆ. ಏಪ್ರಿಲ್ 18 ಕಳೆದರೂ ಹಣ ಸಂದಾಯವಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ತಾಂತ್ರಿಕ ಸಮಸ್ಯೆಗಳು ಮತ್ತು ಆರ್ಥಿಕ ಕೊರತೆಯೇ ವಿಳಂಬಕ್ಕೆ ಕಾರಣವೆಂದು ಹೇಳಲಾ
IPL 2026 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 26ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ ಕಲೆಹಾಕಿದ್ದು 175 ರನ್ಗಳು ಮಾತ್ರ. ಈ ಗುರಿಯನ್ನು ಬೆನ್ನತ್
ಪಾಕಿಸ್ತಾನದ ಸೇನಾ ಮುಖ್ಯಸ್ಥ ಮುನೀರ್ ಅವರ ಇರಾನ್ ಭೇಟಿ ಅಮೆರಿಕದ ಭದ್ರತಾ ತಜ್ಞರಲ್ಲಿ ಆತಂಕ ಮೂಡಿಸಿದೆ. ಐಆರ್ಜಿಸಿ (IRGC) ಜೊತೆಗಿನ ಅವರ ಹಳೆಯ ಸಂಬಂಧಗಳು ಮತ್ತು ಟ್ರಂಪ್ ಆಡಳಿತಕ್ಕೆ ಸಂಭಾವ್ಯ ಸವಾಲುಗಳ ಕುರಿತು ಗುಪ್ತಚರ ಇಲಾಖ
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ
IPL 2026 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 26ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ ಕಲೆಹಾಕಿದ್ದು 175 ರನ್ಗಳು ಮಾತ್ರ. ಈ ಗುರಿಯನ್ನು ಬೆನ್ನತ್
‘ರಾಮಾಯಣ’ ಚಿತ್ರದ ಗ್ಲಿಂಪ್ಸ್ ಬಿಡುಗಡೆ ಆದಾಗ ಕೆಲವರು ಟೀಕೆ ಮಾಡಿದರು. ಆ ಬಗ್ಗೆ ನಟ ಯಶ್ ಮಾತನಾಡಿದ್ದಾರೆ. ಚಿತ್ರದಲ್ಲಿ ಹಾಲಿವುಡ್ ಸ್ಟೈಲ್ ಯಾಕೆ ಇದೆ ಎಂಬುದನ್ನು ಅವರು ವಿವರಿಸಿದ್ದಾರೆ. ನಿರ್ಮಾಪಕ ನಮಿತ್ ಮಲ್ಹೋತ್ರಾ ಮಾತ
Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಹೀಟ್ವೇವ್ ಅಲರ್ಟ್ ನೀಡಲಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಆಲಿಕಲ್ಲು
ಬೆಂಗಳೂರಿನ ಲಗ್ಗೆರೆ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಒಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ನಿನ್ನೆ ಸಂಜೆ 4:50ರ ಸುಮಾರಿಗೆ ಮೆಜೆಸ್ಟಿಕ್ನಿಂದ ಬಂದ ಬಸ್ನಲ್ಲಿ ಚಾಲಕ-ನಿರ್ವಾಹಕರು ಇಳಿದ ಐದು ನಿಮಿಷದಲ್ಲಿ ಎಂಜಿನ
ಚಿಕ್ಕಮಗಳೂರಿನಲ್ಲಿ ಕಾಡುಕೋಣ ದಾಳಿಗೆ 30 ವರ್ಷದ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ಮರಸಣಿಗೆ ಸಮೀಪದ ಎಸ್ಟೇಟ್ನಲ್ಲಿ ಈ ಘಟನೆ ನಡೆದಿದೆ. ಕಾಡಾನೆಗಳ ಹಾವಳಿಯ ಬೆನ್ನಲ್ಲೇ ಕಾಡುಕೋಣಗಳ ಉಪಟಳ ಹೆಚ್ಚಿದ್ದು, ಜಿಲ್ಲೆಯಲ್ಲಿ ಮಾನವ-
ತಂದೆ-ತಾಯಿಗಳು ಮೊದಲ ಗುರುಗಳಾದರೆ, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಉದ್ಯೋಗದಲ್ಲಿ ಮಾರ್ಗದರ್ಶನ ನೀಡುವವರು ಸಹ ಗುರುಗಳೇ. ಪರಿಪೂರ್ಣ ಜೀವನ ಮತ್ತು ಮಾನಸಿಕ ನೆಮ್ಮದಿಗಾಗಿ ಗುರುವಿನ ಆಶ್ರಯ ಅಗತ್ಯ. ಗುರುವು ಅಂಧಕಾರವನ್ನು (ಗು) ಹ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 19, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉ
SRH vs CSK: ಐಪಿಎಲ್ 2026 ರ 27ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 10 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ 194 ರನ್ ಗಳಿಸಿದರೆ, ಸಿಎಸ್ಕೆ 184 ರನ್ಗಳಿಸಿ
ಈ ತಿಂಗಳು ವೃಷಭ ರಾಶಿಯವರಿಗೆ ಶುಕ್ರನ ಸಂಚಾರ ಮತ್ತು ಶನಿಯ ದೃಷ್ಟಿಯಿಂದ ಮಿಶ್ರ ಫಲಗಳಿವೆ. ಶುಕ್ರ, ಗುರು, ಬುಧ ದಶೆಗಳು ಶುಭ ಫಲ ನೀಡಿದರೆ, ಕುಜ, ಶನಿ, ರಾಹು-ಕೇತು ದಶೆಗಳು ಕಷ್ಟ ತರಬಹುದು. ಜಾತಕದಲ್ಲಿ ಗ್ರಹಗಳ ಸ್ಥಾನ ಆಧರಿಸಿ ಆರ್ಥ
Thalapathy Vijay: ದಳಪತಿ ವಿಜಯ್ ಅವರು ರಾಜಕೀಯಕ್ಕೆ ಧುಮುಕಿದ್ದು ಟಿವಿಕೆ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿ, ತಮಿಳುನಾಡು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಭರ್ಜರಿಯಾಗಿ ರಾಜ್ಯದಾದ್ಯಂತ ಪ್ರಚಾರ ಮಾಡುತ್ತಿರುವ ದಳಪತಿ ವಿಜಯ್ ಅವರ
Malaika Vasupal: ಧಾರಾವಾಹಿ ಮೂಲಕ ನಟನೆ ಪ್ರವೇಶಿಸಿದ ಮಲೈಕಾ ವಸುಪಾಲ್ ಇದೀಗ ನಾಯಕಿಯಾಗಿಯೂ ಸಖತ್ ಆಗಿ ಮಿಂಚುತ್ತಿದ್ದಾರೆ. ಆದರೆ ಇದೀಗ ಅವರ ವಿಡಿಯೋ ಒಂದು ವೈರಲ್ ಆಗಿದ್ದು, ವಿಡಿಯೋನಲ್ಲಿ ಮಲೈಕಾ ವಸುಪಾಲ್ ಅವರು ವಧುವಿನ ವೇಷ-ಭೂಷಣದಲ್ಲ
ಕಳೆದ ವರ್ಷ ಸಿಇಟಿ ಪರೀಕ್ಷೆ ವೇಳೆ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ವಿವಾದಗಳು ಉಂಟಾಗಿದ್ದವು. ಸದ್ಯ ಅದರಿಂದ ಎಚ್ಚೆತ್ತ ಕೆಇಎ, ಈ ವರ್ಷ ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ನಡೆಸಲು ಮುಂದಾಗಿದೆ. ಆ ನಿಟ್ಟಿನಲ್ಲಿ ಹೊಸ ಯೋಜನೆ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಅರವಿಂದ್ ಕುಮಾರ್ ಅವರು ಕರ್ನಾಟಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಬಲವರ್ಧನೆಗೆ ರಾಜ್ಯ ಸರ್ಕಾರ ಮಂದಗತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್
ಉಕ್ರೇನ್ನ ಕೈವ್ನಲ್ಲಿ ಬಂದೂಕುಧಾರಿ ಗುಂಡು ಹಾರಿಸಿದ ನಂತರ 5 ಜನರು ಸಾವನ್ನಪ್ಪಿದ್ದರು. ಸೂಪರ್ಮಾರ್ಕೆಟ್ ಘರ್ಷಣೆಯಲ್ಲಿ ಗುಂಡು ಹಾರಿಸಿದ ವ್ಯಕ್ತಿಯ ಮೇಲೆ ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ದಾಳಿಕೋರ ಹಲವರನ
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಯುವಕನೊಬ್ಬ ಹೆಲ್ಮೆಟ್ ಬದಲಿಗೆ ಬಾಂಡ್ಲಿ ಧರಿಸಿ ಬೈಕ್ ಸವಾರಿ ಮಾಡಿದ್ದು ವೈರಲ್ ಆಗಿದೆ. ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಅಥವಾ ಟ್ರೋಲ್ ಆಗಲು ಮಾಡಿದ ಈ ಹುಚ್ಚಾಟ ಸಾಮಾ
ಕಾಂಗ್ರೆಸ್ ಈ ರಾಜಕೀಯವನ್ನು ಬ್ರಿಟಿಷರಿಂದ ಆನುವಂಶಿಕವಾಗಿ ಪಡೆದುಕೊಂಡಿದೆ. ಕಾಂಗ್ರೆಸ್ ಇಂದಿಗೂ ಅದೇ ಊರುಗೋಲಿನ ಮೇಲೆಯೇ ನಡೆಯುತ್ತಿದೆ. ದೇಶದಲ್ಲಿ ವಿಭಜನೆಗಳನ್ನು ಸೃಷ್ಟಿಸುವ ಭಾವನೆಗಳನ್ನು ಕಾಂಗ್ರೆಸ್ ಯಾವಾಗಲೂ ಪ್ರಚೋ
ಬೆಂಗಳೂರಿನಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ, ಏಪ್ರಿಲ್ 1 ರಿಂದ ಹೊಸ ನಿಯಮ ಜಾರಿಗೆ ಬರುತ್ತಿದೆ. ಘನತ್ಯಾಜ್ಯ ನಿರ್ವಹಣೆಯನ್ನು ಸುಧಾರಿಸುವ ಸಲುವಾಗಿ, ಮನೆಮನೆಗಳಲ್ಲಿ ಹಸಿ, ಒಣ, ನೈರ್ಮಲ್ಯ ಮತ್ತು ವಿಶೇಷ ತ್ಯಾಜ್ಯವನ್ನು ಪ್ರತ್
Anupam Kher movie: ಒಂದು ಸಿನಿಮಾ ಹಿಟ್ ಆದರೂ ಸಾಕು, ನಟ-ನಟಿಯರ ಜೀವನ ಶೈಲಿಯೇ ಬದಲಾಗುತ್ತದೆ. ಎರಡನೇ ಸಿನಿಮಾಕ್ಕೆ ಕೋಟಿಗಳಲ್ಲಿ ಸಂಭಾವನೆ ಪಡೆಯುತ್ತಾರೆ. ಐಶಾರಾಮಿ ಕಾರು, ಮನೆಗಳನ್ನು ಖರೀದಿಸುತ್ತಾರೆ. ಆದರೆ ದಶಕಗಳಿಂದಲೂ ಚಿತ್ರರಂಗದಲ್
ಕಾಂಗ್ರೆಸ್ ನಾಯಕ ಬೇಲೂರು ಗೋಪಾಲಕೃಷ್ಣ ಅವರು ಮುಂದಿನ ತಿಂಗಳೊಳಗೆ ಸಂಪುಟ ಪುನಾರಚನೆ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಗೆ ಪಕ್ಷದ ಬೆಂಬಲವಿದೆ ಎಂದರೂ, ಚುನಾವಣೆ ಪೂರ್ವದಲ್ಲಿ ಮೂರು ಮಸೂದೆಗಳನ್ನು ಚರ್ಚ
ಮಹಿಳಾ ಕೋಟಾ ಮಸೂದೆಯನ್ನು ವಿರೋಧಿಸಿದ್ದಕ್ಕಾಗಿ ವಿರೋಧ ಪಕ್ಷಗಳು ಖಂಡಿತ ಶಿಕ್ಷೆ ಅನುಭವಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ನಿನ್ನೆ ಸಂಸತ್ನಲ್ಲಿ ಮಹಿಳಾ ಮೀಸಲಾತಿ
Abhishek Sharma's Fastest IPL Fifty: ಐಪಿಎಲ್ 2026ರ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ನ ಅಭಿಷೇಕ್ ಶರ್ಮಾ ಕೇವಲ 15 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ದಾಖಲೆ ನಿರ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ವಿರೋಧಿಸಿ ಈಗ ಸಮರ್ಥಿಸಿಕೊಳ್ಳಲು ಪರದಾಡುತ್ತಿದೆ. ರಾಹುಲ್ ಗಾಂಧಿ ಅವರ ಅಪ್ರಬುದ್
ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊತ್ತ ಹಡಗಿನ ಮೇಲೆ ಗುಂಡು ಹಾರಿಸಿದ ಘಟನೆಗೆ ಸಂಬಂಧಿಸಿದಂತೆ ಭಾರತ ಇಂದು (ಏಪ್ರಿಲ್ 18) ಇರಾನಿನ ರಾಯಭಾರಿ ಡಾ. ಮೊಹಮ್ಮದ್ ಫಥಾಲಿ ಅವರನ್ನು ಕರೆಸಿ ಸಮನ್ಸ್ ನೀಡಿದೆ. ಹಾರ್ಮುಜ್ ಜಲಸಂಧಿಯಲ
ಕೆಲಸದ ಸ್ಥಳಗಳಲ್ಲಿ ಒಳರಾಜಕೀಯ, ಸಹದ್ಯೋಗಿಗಳ ನಡುವೆ ಮನಸ್ತಾಪ ಇದ್ದೇ ಇರುತ್ತದೆ. ಈ ಎಲ್ಲಾ ಕಿರಿಕಿರಿಯನ್ನು ಸಮರ್ಥವಾಗಿ ಎದುರಿಸಿ ನಿಂತಾಗ ಮಾತ್ರ ವೃತ್ತಿ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ಈ ಆಫೀಸ್ ಪಾಲಿಟಿಕ್ಸ್ಗ
ಚಿಕ್ಕಮಗಳೂರಿನ NR ಪುರದ ಕೆನರಾ ಬ್ಯಾಂಕ್ನಲ್ಲಿ ಸಿಬ್ಬಂದಿ ನಡುವೆ ನಡೆದ ಗಲಾಟೆ ವಿಡಿಯೋ ವೈರಲ್ ಆಗಿದೆ. ಮಹಿಳಾ ಸಿಬ್ಬಂದಿ ಕ್ಯಾಶಿಯರ್ ವಿರುದ್ಧ ಅಸಭ್ಯ ವರ್ತನೆಯ ಆರೋಪ ಮಾಡಿದ್ದು, ಅಷ್ಟೇ ಅಲ್ಲದೆ ಆತನ ಕೊರಳಪಟ್ಟಿ ಹಿಡಿದು ಜಗಳ
ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ಮತ್ತೆ ನಿರ್ಬಂಧಗಳನ್ನು ಹೇರುತ್ತಿದ್ದಂತೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ ಗನ್ಬೋಟ್ಗಳು ಭಾರತದ 2 ಟ್ಯಾಂಕರ್ ಮೇಲೆ ಗುಂಡು ಹಾರಿಸಿವೆ. ಇರಾನ್ನ ಕ್ರಾಂತಿಕಾರಿ ಗಾರ್ಡ್ನ ಎರಡು ಗನ್ಬೋ
ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಿಯತಮೆ ಪವಿತ್ರಾಳ ಪತಿಯಾದ ಶಿವಶಂಕರ್ನನ್ನು ಹಂತಕ ಅನಿಲ್ ಕುಮಾರ್ ಬರ್ಬರವಾಗಿ ಕೊಲೆ ಮಾಡಿದ
KL Rahul half-century: ಎಂ. ಚಿನ್ನಸ್ವಾಮಿಯಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿಯನ್ನು ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ಗಳಿಂದ ಸೋಲಿಸಿತು. 175 ರನ್ಗಳ ಗುರಿ ಬೆನ್ನಟ್ಟಿದ ಡೆಲ್ಲಿಗೆ, ಕೆಎಲ್ ರಾಹುಲ್ (ಹುಟ್ಟುಹಬ್
Sunrisers Hyderabad vs Chennai Super Kings, IPL 2026 Live Score Updates:ಇಂದು ಐಪಿಎಲ್ 2026 ರ 27 ನೇ ಪಂದ್ಯದಲ್ಲಿ, ಸನ್ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಪಂದ್ಯಕ್ಕೂ ಮೊದಲು, ಎರಡೂ ತಂಡಗಳ ನಾಯಕರ ನಡುವೆ ಟಾಸ್ ನಡೆಯಿತು,
ದೆಹಲಿ ಪೊಲೀಸರು ಆಟಿಕೆ ಕಾರುಗಳನ್ನು ಬಳಸಿ ದಾಳಿ ನಡೆಸಲು ಪ್ಲಾನ್ ಮಾಡಿದ್ದ ನಾಲ್ವರು ಭಯೋತ್ಪಾದಕ ಶಂಕಿತರನ್ನು ಬಂಧಿಸಿದ್ದಾರೆ. ಭಯೋತ್ಪಾದನಾ ಚಟುವಟಿಕೆಗಳನ್ನು ಪ್ಲಾನ್ ಮಾಡಿದ್ದ ಅವರು ಕೆಲವು ಸೂಕ್ಷ್ಮ ಸ್ಥಳಗಳನ್ನು ಟಾರ್
Bhuvneshwar Kumar wickets: ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ 2026 ರ 26 ನೇ ಪಂದ್ಯದಲ್ಲಿ, ಆರ್ಸಿಬಿ ವೇಗಿ ಭುವನೇಶ್ವರ್ ಕುಮಾರ್ ಅದ್ಭುತ ಪ್ರದರ್ಶನ ನೀಡಿದರು. ಆರ್ಸಿಬಿ ನೀಡಿದ 175 ರನ್ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್
Bigg Boss show: ಸ್ಪರ್ಧಿಗಳನ್ನು ಕೂಡಿ ಹಾಕುವ ಬಿಗ್ಬಾಸ್ ಮನೆಯಲ್ಲಿ ಐಶಾರಾಮಿಯಾಗಿ ಆಯೋಜಕರು ನಿರ್ಮಿಸಿರುತ್ತಾರೆ. ಮನೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸಹ ಖರ್ಚು ಮಾಡಲಾಗುತ್ತದೆ. ಆದರೆ ಇದೀಗ ಮಾಜಿ ಬಿಗ್ಬಾಸ್ ಸ್ಪರ
ದಾವಣಗೆರೆಯಲ್ಲಿ ಮದುವೆಯಾಗಿ ಎರಡು ವರ್ಷಕ್ಕೆ ಪತ್ನಿ ಕಾವ್ಯಾ ಕೊಲೆ ನಡೆದಿದೆ. ಸರ್ಕಾರಿ ನೌಕರ ಪತಿ ಮನು ವಿರುದ್ಧ ಅನೈತಿಕ ಸಂಬಂಧ, ವರದಕ್ಷಿಣೆ ಕಿರುಕುಳ ಮತ್ತು ಕೊಲೆಯ ಆರೋಪ ಕೇಳಿಬಂದಿದೆ. ಕಾವ್ಯಾ ತನ್ನ ಪತಿ ನೀಡುತ್ತಿದ್ದ ಕಿ
ಅಕ್ಷಯ ತೃತೀಯ ವಾಹನ ಖರೀದಿಗೆ ಅತ್ಯಂತ ಶುಭ ದಿನ. ಜ್ಯೋತಿಷ್ಯದ ಪ್ರಕಾರ, ಈ ದಿನ ವಾಹನ ಖರೀದಿಸುವುದರಿಂದ ಪ್ರಗತಿ ಮತ್ತು ಸುಖಕರ ಪ್ರಯಾಣ ಖಚಿತ. ಪ್ರತಿಯೊಂದು ರಾಶಿಗೂ ನಿರ್ದಿಷ್ಟ ಅದೃಷ್ಟದ ಬಣ್ಣಗಳಿದ್ದು, ಅದನ್ನು ಅನುಸರಿಸಿ ವಾಹ
Tim David's IPL 1000 Runs: ಐಪಿಎಲ್ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಆರ್ಸಿಬಿಯ ಟಿಮ್ ಡೇವಿಡ್ ಎರಡನೇ ಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 26 ರನ್ ಗಳಿಸಿ ಈ ಮೈಲಿಗಲ್ಲು ತಲುಪಿದರು. ಟ್ರ
ಕರ್ನಾಟಕ ಲೋಕಾಯುಕ್ತ ತನ್ನ 40 ವರ್ಷಗಳ ಅರ್ಥಪೂರ್ಣ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದೆ. ಈ ಸಾರ್ಥಕ ಪಯಣದ ಅಂಗವಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಉದ್ಘಾಟಿ
ಚಿಕ್ಕಬಳ್ಳಾಪುರದ ಪೆರೇಸಂದ್ರ ಗ್ರಾಮದಲ್ಲಿ 18 ವರ್ಷದ ಯುವತಿ ಶ್ರುತಿ ಅತ್ತೆಯ ಅಡುಗೆ ಕಲಿಯುವ ಬುದ್ಧಿವಾದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಣ್ಣ ಕುಟುಂಬದ ವಿಚಾರಕ್ಕೆ ಯುವಜನರು ಜೀವ ಕಳೆದುಕೊಳ್ಳುವ ಇಂತಹ ದು
ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಶೇ. 2ರಷ್ಟು ಡಿಎ (ತುಟ್ಟಿ ಭತ್ಯೆ) ಹೆಚ್ಚಳಕ್ಕೆ ಸರ್ಕಾ
ದಿನವಿಡೀ ಕೆಲಸದ ನಂತರ ಉತ್ತಮ ನಿದ್ರೆ ಅತ್ಯಗತ್ಯ. ಆದರೆ ಮಲಗುವ ಕೋಣೆಯ ಬಾತ್ರೂಮ್ ಬಾಗಿಲು ಹಾಸಿಗೆಯ ಎದುರು ಇದ್ದರೆ ನಿದ್ರಾಹೀನತೆ, ಆಲಸ್ಯ, ಮಾನಸಿಕ ಅಶಾಂತಿ ಕಾಡಬಹುದು. ಈ ವಾಸ್ತು ದೋಷದಿಂದ ನಕಾರಾತ್ಮಕ ಶಕ್ತಿ ಹೆಚ್ಚುತ್ತದೆ.
Dacoit movie: ಅಡಿವಿ ಶೇಷ್, ಮೃಣಾಲ್ ಠಾಕೂರ್ ಮತ್ತು ಅನುರಾಗ್ ಕಶ್ಯಪ್ ನಟನೆಯ ‘ಡಕೈತ್’ ಸಿನಿಮಾ ಕಳೆದ ವಾರ ಬಿಡುಗಡೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ 50 ಕೋಟಿ ಗಳಿಕೆಯನ್ನೂ ಸಹ ಮಾಡಿದೆ. ಇದೀಗ ‘ಡಕೈತ್’ ತಂಡ
ಬೆಂಗಳೂರಿನ ವಿಜಯನಗರದಲ್ಲಿ ವಾಸ್ತು ಸಲಹೆಗಾರರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದರೆ, ಆರೋಪಿ ಸಲಹೆಗಾರ, ಹಣಕ್ಕಾಗಿ ತನ್ನನ್ನು ಬ್ಲ್ಯಾಕ್ಮೇಲ್ ಮಾಡಲಾಗುತ್ತಿದೆ ಎಂದು ಮರುದೂರು ನೀಡಿದ್ದಾರೆ. ಸಂತ್ರಸ್ತ ಮ
ನಾಗ್ಪುರ ವಿಶ್ವವಿದ್ಯಾಲಯದ ಸಂಶೋಧಕರು ಸೂಜಿಯನ್ನು ಬಳಸದೆ ಉಸಿರಾಟದ ಮೂಲಕವೇ ಮಧುಮೇಹವನ್ನು ಪತ್ತೆಹಚ್ಚಬಹುದಾದ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ ಮತ್ತು ಇದು ಅಂತಾರಾಷ್ಟ್ರೀಯ ಯುಕೆ ವಿನ್ಯಾಸ ಪ್ರಮಾಣೀಕರಣವನ್ನು ಪಡೆ
ಲೋಕಸಭೆಯಲ್ಲಿ ಪ್ರತಿಪಕ್ಷಗಳಿಂದ ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದ ಕಾರಣ ಈ ಮಸೂದೆಗೆ ಸೋಲು ಉಂಟಾಗಿದೆ. ಇದರ ಬೆನ್ನಲ್ಲೇ ಇಂದು ರಾತ್ರಿ 8.30ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ
ಸಚಿವ ಎಚ್.ಸಿ. ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಗರು ಎಂದು ಬಣ್ಣಿಸಿ, ಅವರು ಎಂದಿಗೂ ದುರ್ಬಲರಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಸಚಿವ ಮಹದೇವಪ್ಪ ಮಾತನಾಡಿ, ಸಿದ್ದರಾಮಯ್ಯ ಅವ್ರು ಎಂದಿಗೂ ದುರ್ಬಲ ಆಗ
OTT Release this week: ಪ್ರತಿ ವಾರದಂತೆ ಈ ವಾರವೂ ಸಹ ಕೆಲವು ಸಿನಿಮಾಗಳು, ವೆಬ್ ಸರಣಿಗಳು ಒಟಿಟಿಗೆ ಬಿಡುಗಡೆ ಆಗಿವೆ. ಈ ಬಾರಿ ಹೆಚ್ಚು ಆಸಕ್ತಿಕರ ಸಿನಿಮಾಗಳು ಮತ್ತು ವೆಬ್ ಸರಣಿಗಳು ಒಟಿಟಿಗೆ ಬಂದಿರುವುದು ವಿಶೇಷ. ಈ ವಾರ ಕನ್ನಡ ಸಿನಿಮಾ ವೀಕ್
ಹಾಸನ ಪೊಲೀಸರು 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಖೈದಿ ಚನ್ನಕೇಶವನನ್ನು 15 ವರ್ಷಗಳ ಬಳಿಕ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಕೊಲೆ ಯತ್ನ ಪ್ರಕರಣದ ಆರೋಪಿಯಾಗಿದ್ದ ಚನ್ನಕೇಶವ ಮುಂಬೈ, ಗೋವಾ ಸೇರ
ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಲು ವಿಫಲವಾಗಿದೆ. ವಿಪಕ್ಷಗಳಿಂದಾಗಿ ಬಹುಮತ ಲಭ್ಯವಾಗದ ಕಾರಣದಿಂದ ಎನ್ಡಿಎ ತೀವ್ರ ವಾಗ್ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಹಿನ್ನಡೆಯಾಗಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ಇಂಡಿಯಾ ಒಕ್ಕೂಟ ಸೋಲಿಸಿರುವುದು ಇದಕ್ಕೆ ಕಾರಣ. ಈ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಸಿಎಂ ಸಿದ್ದರಾಮಯ್
ಸುಡು ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನ ಮತ್ತು ಉರಿ ಬಿಸಿಲ ಶಾಖವು ಪರಿಸರದ ಮೇಲೆ ಮಾತ್ರವಲ್ಲ ನಮ್ಮ ದೇಹದ ಮೇಲೂ ಹಲವು ರೀತಿಯಲ್ಲಿ ಪರಿಣಾಮಗಳನ್ನು ಬೀರುತ್ತವೆ. ಆದ್ದರಿಂದ ದೇಹವನ್ನು ತಂಪಾಗಿರಿಸುವುದು ಮತ್ತು ಆರಾಮದಾಯ
ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಮತ್ತೆ ನಿರ್ಬಂಧಗಳನ್ನು ವಿಧಿಸಿದೆ. ಅಮೆರಿಕ ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ನಿನ್ನೆ ಎಲ್ಲ ದೇಶಗಳ ಕಮರ್ಷಿಯಲ್ ಹಡಗುಗಳ ಸಂಚಾರಕ್ಕ
ಬಾಗಲಕೋಟೆಯ 19ರ ಹರೆಯದ ಬಾಲರಾಜ ಕುರಿ, ಗ್ರಾಮದ ಒಳಿತಿಗಾಗಿ ಅಸಾಧ್ಯವೆನಿಸುವ ಸಾಹಸ ಮೆರೆದಿದ್ದಾರೆ. ಕೇವಲ 47 ಕೆಜಿ ತೂಕವಿದ್ದರೂ, 105 ಕೆಜಿ ಜೋಳದ ಚೀಲವನ್ನು ಬೆನ್ನ ಮೇಲೆ ಹೊತ್ತು ದೀಡ್ ನಮಸ್ಕಾರ ಹಾಕಿದರು. ಈ ಭಕ್ತಿ ಮತ್ತು ಸಂಕಲ್ಪದ
ಬೇಸಿಗೆಯಲ್ಲಿ ಅನೇಕರಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರುತ್ತದೆ. ಅಂತಹ ಸಂದರ್ಭಗಳಲ್ಲಿ, ಅದನ್ನು ನಿರ್ಲಕ್ಷಿಸಬಾರದು. ಇದರ ಹಿಂದಿನ ಕಾರಣಗಳೇನು ಮತ್ತು ಅದನ್ನು ಹೇಗೆ ತಡೆಯಬಹುದು ಎಂಬುದನ್ನು ಅರ್ಥಮಾಡಿಕೊಳ್ಳ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾವೇರಿಯಲ್ಲಿ ತೀವ್ರ ಎಲ್ಪಿಜಿ ಸಿಲಿಂಡರ್ ಕೊರತೆ ಸೃಷ್ಟಿಸಿದೆ. ಗೋ ಗ್ಯಾಸ್ ಬಂಕ್ ಮುಚ್ಚಿರುವುದರಿಂದ, ರೊಟ್ಟಿ ವ್ಯಾಪಾರಿಯೊಬ್ಬರು 10 ಕಿ.ಮೀ. ದೂರದಿಂದ ಆಟೋಗೆ ಹಗ್ಗ ಕಟ್ಟಿ ಸಿಲಿಂಡರ್ ತರಲು
ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ರೈತ ನಾಗರಾಜ್ ಗೊಂದಿ ವಿಂಡ್ ಪವರ್ ಕಂಪನಿಯ ದೌರ್ಜನ್ಯ ಖಂಡಿಸಿ 400 ಮೀಟರ್ ಎತ್ತರದ ಕಂಬ ಏರಿ ಪ್ರತಿಭಟಿಸುತ್ತಿದ್ದಾರೆ. ಕಂಪನಿಯ ಸಿಬ್ಬಂದಿ ರೈತನ ಅನುಮತಿಯಿಲ್ಲದೆ ಶೇಂಗಾ ಬೆಳೆ ನಾಶ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸುದ್ದಿಗೋಷ್ಠಿಯಲ್ಲಿ ಮತದಾರರ ಪಟ್ಟಿ ಬಿಡುಗಡೆ ಮಾಡಿದ
Royal Challengers Bengaluru vs Delhi Capitals in Kannada Playing XI: ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ
ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ‘ಹಾಯ್ ನಾನ್ನ’ ಖ್ಯಾತಿಯ ನಿರ್ದೇಶಕ ಶೌರ್ಯು ಜೊತೆ ಹೊಸ ಸಿನಿಮಾ ಘೋಷಿಸಿದ್ದಾರೆ. VDxShouryuv ಎಂದು ತಾತ್ಕಾಲಿಕ ಶೀರ್ಷಿಕೆ ಇಡಲಾಗಿದ್ದು, ಅಂತರರಾಷ್ಟ್ರೀಯ ಛಾಯಾಗ್ರಾಹಕ ಅಲೆಜಾಂಡ್ರೊ ಮಾರ್ಟಿನ
ಲೋಕಸಭೆಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಬೆಂಬಲಿಸದ ವಿರೋಧ ಪಕ್ಷದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ್ದರಿಂದ ವಿರೋಧ ಪಕ್ಷದವರು ಪರಿಣಾಮಗಳನ್ನು ಎದ
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (CUK) ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಕಲಬುರಗಿಯಲ್ಲಿ ಸಂಶೋಧನಾ ವೃತ್ತಿ ಬಯಸುವವರಿಗೆ ಇದೊಂದು ಅವಕಾಶ. ಮಾಸಿಕ ರೂ 37,000 ರಿಂದ 42,000 ವೇತನ ಲಭ್ಯ. ಆಸಕ್ತರು ತಮ್ಮ ಶ

33 C