SENSEX
NIFTY
GOLD
USD/INR

Weather

19    C
... ...View News by News Source
ಧ್ರುವ ಚಿತ್ರಕ್ಕೆ ‘ಕ್ರಿಮಿನಲ್’ ಟೈಟಲ್; ಉತ್ತರ ಕರ್ನಾಟಕ ಸೊಗಡಿನ ಸಿನಿಮಾಗೆ ರಚಿತಾ ನಾಯಕಿ

ಧ್ರುವ ಸರ್ಜಾ ಅವರ 7ನೇ ಸಿನಿಮಾ 'ಕ್ರಿಮಿನಲ್' ಟೈಟಲ್ ಅನಾವರಣಗೊಂಡಿದೆ. ರಚಿತಾ ರಾಮ್ ನಾಯಕಿಯಾಗಿ ಧ್ರುವ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ನೈಜ ಘಟನೆ ಆಧರಿಸಿದೆ ಅನ್ನ

19 Nov 2025 6:57 am
Daily Devotional: ಅರುಂದತಿ ನಕ್ಷತ್ರದ ಮಹತ್ವವೇನು ಗೊತ್ತಾ?

ವಿವಾಹದ ನಂತರ ನವವಧು-ವರರಿಗೆ ಅರುಂಧತಿ ನಕ್ಷತ್ರವನ್ನು ತೋರಿಸುವ ಪದ್ಧತಿ ಹಿಂದೂ ಸಂಪ್ರದಾಯದಲ್ಲಿದೆ. ಬ್ರಹ್ಮದೇವರ ಪುತ್ರಿ ಸಂಧ್ಯಾದೇವಿ ವಸಿಷ್ಠರ ಪತ್ನಿ ಅರುಂಧತಿಯಾಗಿ ಪರಿವರ್ತನೆಯಾದ ಕಥೆಯು ಈ ಆಚರಣೆಯ ಹಿಂದಿದೆ. ಇದು ದಂ

19 Nov 2025 6:53 am
ಬೆಂಗಳೂರಿಗರೇ ಗಮನಿಸಿ: ಈ ಮಾರ್ಗಗಳಲ್ಲಿ ಇಂದು ಹೆವಿ ಟ್ರಾಫಿಕ್; ಬದಲಿ ಮಾರ್ಗ ಇಲ್ಲಿವೆ

ಇಂದು ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿ ನಡೆಯುವ KSPCB ಗೋಲ್ಡನ್ ಜೂಬಿಲಿ ಕಾರ್ಯಕ್ರಮದಿಂದ ಬೆಂಗಳೂರಿನಲ್ಲಿ ಭಾರಿ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಕಾರ್ಯಕ್ರಮದಲ್ಲಿ ಸುಮಾರು 80,000 ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಸದಾಶಿವನ

19 Nov 2025 6:49 am
Horoscope Today 19 November: ಇಂದು ಈ ರಾಶಿಗೆ ಸಂಕಟವನ್ನು ಪರಿಹರಿಸಿಕೊಳ್ಳುವ ಮಾರ್ಗವು ವಿಳಂಬವಾಗಿ ಸಿಗುವುದು

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ನವೆಂಬರ್ 19ರಂದು ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಸ್ವಾತಿ ನಕ್ಷತ್ರ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚರಿಸುತ್ತಿರುವ ಈ ದಿನ, ಪ್ರತಿ

19 Nov 2025 6:48 am
ಪಿಎಂ ಕಿಸಾನ್ ಯೋಜನೆ; 9 ಕೋಟಿ ರೈತರಿಗೆ 2,000 ರೂಗಳ 21ನೇ ಕಂತಿನ ಹಣ ಇಂದು ಬಿಡುಗಡೆ

PM Narendra Modi to release PM Kisan scheme 21st installment: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಅವರು ನ. 19, ಬುಧವಾರ ಬಿಡುಗಡೆ ಮಾಡುತ್ತಿದ್ದಾರೆ. ಆಂಧ್ರ ಮತ್ತು ತಮಿಳುನಾಡು ರಾಜ್ಯಗಳಿಗೆ ಭೇಟಿ ನೀಡುತ್ತಿರುವ ನರೇಂ

19 Nov 2025 6:31 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ನವೆಂಬರ್ 19ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 19ರ ಬುಧವಾರದ ದಿನ ಭವ

19 Nov 2025 12:49 am
ನ. 20ರಂದು ಬಿಹಾರದ ಸಿಎಂ ಆಗಿ 10ನೇ ಬಾರಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

ಬಿಹಾರದಲ್ಲಿ ಸರ್ಕಾರ ರಚನೆಗೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 20ರಂದು ನಿತೀಶ್ ಕುಮಾರ್ ಎನ್​ಡಿಎ ಸರ್ಕಾರದ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. 10ನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದ

18 Nov 2025 11:11 pm
ರಕ್ಷಿತಾ ಶೆಟ್ಟಿಗೆ ತಿರುಗಿ ಬಂತು ಕರ್ಮ: ನೇರವಾಗಿ ನಾಮಿನೇಟ್ ಮಾಡಿದ ರಘು

ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಆಟದಲ್ಲಿ ಒಟ್ಟು 10 ಜನರು ನಾಮಿನೇಟ್ ಆಗಿದ್ದಾರೆ. ಕ್ಯಾಪ್ಟನ್ ರಘು ಅವರು ತಮ್ಮ ಅಧಿಕಾರ ಬಳಸಿ ರಕ್ಷಿತಾ ಶೆಟ್ಟಿ ಅವರನ್ನು ನೇರವಾಗಿ ನಾಮಿನೇಟ್ ಮಾಡಿದ್ದಾರೆ. ಮೂಲ ನಿಯಮ ಉಲ್ಲಂಘಿಸಿ ಅಶ್ವಿನಿ

18 Nov 2025 11:00 pm
ಸಾಕಷ್ಟು ವಿರೋಧ ಮಧ್ಯೆ ಕುವೆಂಪು ವಿವಿಯಲ್ಲಿ ನಡೆದ ಭಗವದ್ಗೀತೆ ಕುರಿತ ವಿಚಾರಗೋಷ್ಠಿ: ಹಲವರು ಭಾಗಿ

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 'ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ' ವಿಚಾರಗೋಷ್ಠಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟಿಸಿತ್ತು. ವಿರೋಧದ ನಡುವೆಯೂ ವಿಚಾರಗೋಷ್ಠಿ ನಡೆಯಿತು. ಕರ್ನಾಟಕ ಉ

18 Nov 2025 10:52 pm
ಮೇಕೆದಾಟು ಯೋಜನೆಗೆ ಮತ್ತೆ ಡಿಪಿಆರ್ ಸಲ್ಲಿಸುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ

ಸುಪ್ರೀಂ ಕೋರ್ಟ್‌ನಲ್ಲಿ ಮೇಕೆದಾಟು ಯೋಜನೆಗೆ ಮುನ್ನಡೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯ ತುರ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮೇಕೆದಾ

18 Nov 2025 10:32 pm
ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಸರ್ವಧರ್ಮ ಸಮ್ಮೇಳನ

ಸರ್ವಧರ್ಮ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ನಾವೆಲ್ಲಾ ಧರ್ಮದ ಹಾದಿಯಲ್ಲಿ ಮುನ್ನಡೆಯಬೇಕು. ನಮ್ಮ ನಂಬಿಕೆ ಏನೇ ಇದ್ದರೂ ಮೌಲ್ಯಗಳಲ್ಲಿ ನಾವೆಲ್ಲ ಒಂದೇ. ಎಲ್ಲಾ ಧರ್ಮಗಳು ಮನುಕುಲದ ಒಳಿತನ್ನೇ ಬಯಸುತ್ತದೆ.

18 Nov 2025 10:04 pm
ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ: ಪವಾಡಸದೃಶ ಪಾರಾದ ಮಂಡ್ಯದ 33 ಮಾಲಾಧಾರಿಗಳು

ಮಂಡ್ಯ ಜಿಲ್ಲೆಯ ಯಾಲದಹಳ್ಳಿ ಕೊಪ್ಪಲು ಗ್ರಾಮದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಕೇರಳದ ಎರುಮೇಲಿ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್‌ನಲ್ಲಿದ್ದ 33 ಅಯ್ಯಪ್ಪ ಮಾಲಾಧಾರಿಗಳು ಅದೃಷ್ಟವಶಾತ್

18 Nov 2025 9:42 pm
ಸೃಜನ್ ಲೋಕೇಶ್ ಜತೆ ‘ಜಿಎಸ್​ಟಿ’ ಸಿನಿಮಾದಲ್ಲಿ ಚಮೇಲಿಯಾಗಿ ಡ್ಯಾನ್ಸ್ ಮಾಡಿದ ಸಂಹಿತಾ ವಿನ್ಯಾ

‘ಜಿಎಸ್​ಟಿ’ ಸಿನಿಮಾದ ‘ಚಮೇಲಿ ಚಲ್ ಚಲ್’ ಹಾಡಿನಲ್ಲಿ ಸಂಹಿತಾ ವಿನ್ಯಾ ಡ್ಯಾನ್ಸ್ ಮಾಡಿದ್ದಾರೆ. ಸೃಜನ್ ಲೋಕೇಶ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದು, ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಚಂದನ್ ಶೆಟ್ಟಿ ಅವರು ಸಂಗೀತ ನೀಡಿದ

18 Nov 2025 9:36 pm
ಟಿವಿ9 ಹಿರಿಯ ನಿರೂಪಕ ರಂಗನಾಥ್ ಭಾರದ್ವಾಜ್​ಗೆ ಬಿಲ್ವ ಪ್ರಶಸ್ತಿ

ಉತ್ತರ ಕನ್ನಡ ಅಥವಾ ಸಹ್ಯಾದ್ರಿ ಪರಿಚಯ ಮಾಡಿಸ್ತಾ ತಮ್ಮ ಧ್ವನಿಯ ಮೂಲಕ ಪ್ರಾಮಾಣಿಕ ಸೇವೆ ಸಲ್ಲಿಸುತ್ತಾ ಶ್ರದ್ಧೆ ಮತ್ತು ಉತ್ಸಾಹದ ಚಿಲುಮೆಯಾಗಿ ನಂದಾದೀಪದಂತೆ ಬೆಳಗುತ್ತಿದ್ದೀರಿ. ಸುದ್ದಿ ಸಮಾಚಾರಗಳೆಂಬ ಸದಾ ಸುತ್ತಿ ಸುಳಿ

18 Nov 2025 9:35 pm
ಕಾಂಗ್ರೆಸ್​ನ ನಿಜವಾದ ಮುಖ ಬಯಲಾಗಿದೆ; ದೆಹಲಿ ಸ್ಫೋಟದ ಕುರಿತ ಹೇಳಿಕೆಗೆ ಬಿಜೆಪಿ ಟೀಕೆ

ಕಾಂಗ್ರೆಸ್‌ನ ನಿಜವಾದ ಮುಖ ಮತ್ತೊಮ್ಮೆ ಬಯಲಾಗಿದೆ. 12 ಅಮಾಯಕರನ್ನು ಕೊಂದ ಭಯೋತ್ಪಾದಕನನ್ನು ಕಾಂಗ್ರೆಸ್ ಸಂಸದರೊಬ್ಬರು 'ದಾರಿ ತಪ್ಪಿದ ಯುವಕ' ಎಂದು ಕರೆಯುತ್ತಿದ್ದಾರೆ. ಅದಕ್ಕಾಗಿಯೇ ದೇಶವು ಕಾಂಗ್ರೆಸ್ ಅನ್ನು ಎಂದಿಗೂ ನಂಬಲ

18 Nov 2025 9:03 pm
ಸಂಪುಟ ಪುನರ್​ರಚನೆ ಗೊಂದಲ; ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಸಿದ್ದರಾಮಯ್ಯ ಇಟ್ಟ ಬೇಡಿಕೆಯೇನು?

ದೆಹಲಿಯಲ್ಲಿ 2 ದಿನಗಳಿಂದ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ರೌಂಡ್ಸ್ ಹಾಕಿದ್ದರು. ಈ ಬೆನ್ನಲ್ಲೇ ಮಲ್ಲಿಕಾರ

18 Nov 2025 8:37 pm
ಸಂಭಾವನೆ ಪಡೆಯದೇ ತುಳು ಸಿನಿಮಾದಲ್ಲಿ ನಟಿಸಿದ ಸುನೀಲ್ ಶೆಟ್ಟಿ

ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಜೈ’ ಸಿನಿಮಾ ಕನ್ನಡ ಹಾಗೂ ತುಳು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ರೂಪೇಶ್ ಶೆಟ್ಟಿ ಜತೆ ರಾಜ್ ದೀಪಕ್ ಶೆಟ್ಟಿ ನಟಿಸಿದ್ದಾರೆ. ಅತಿಥಿ ಪಾತ್ರದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ

18 Nov 2025 8:24 pm
ದಾರಿ ತಪ್ಪಿದ ಮುಸ್ಲಿಮರು; ದೆಹಲಿ ಸ್ಫೋಟದ ಆರೋಪಿ ವಿಡಿಯೋಗೆ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಪ್ರತಿಕ್ರಿಯೆ

ನೀವು ಮುಗ್ಧ ಜನರನ್ನು ಕೊಲ್ಲುತ್ತಿದ್ದೀರಿ, ಇಸ್ಲಾಂ ಈ ರೀತಿಯ ಹಿಂಸೆಯನ್ನು ಎಂದೂ ಕಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಅವರ ಹೇಳಿಕೆ ರಾಜಕೀಯ ಸಂಚಲನವನ್ನು ಹುಟ್ಟುಹಾಕಿದೆ. ದೆಹಲಿಯ ದಾಳಿಗೂ ಮುನ್ನ ಆತ್ಮಹತ್ಯಾ ಬಾಂಬರ್ ಉ

18 Nov 2025 8:14 pm
ಕಬ್ಬು ಆಯ್ತು ಭತ್ತ, ಮೆಕ್ಕೆಜೋಳ ಬೆಂಬಲ ಬೆಲೆಗೆ ಆಗ್ರಹ: ಮತ್ತೆ ರಸ್ತೆಗಿಳಿದ ರಾಜ್ಯದ ರೈತರು

ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಹೋರಾಟದ ಬೆನ್ನಲ್ಲೇ ಇದೀಗ ಭತ್ತ, ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಗಾರರು ಸೂಕ್ತ ಬೆಂಬಲ ಬೆಲೆ ಮತ್ತು ಖರೀದಿ ಕೇಂದ್ರಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು, ದಾವಣಗೆರೆ, ಗದಗ ಸೇ

18 Nov 2025 7:53 pm
‘ಇವನೇ ಶ್ರೀನಿವಾಸ’ ಸಿನಿಮಾಗೆ ಹೀರೋ ಆದ ಪೌರಕಾರ್ಮಿಕ ಪ್ರತಾಪ್; ಬೆಂಬಲ ನೀಡಿದ ಶಿವಣ್ಣ

ಪೌರಕಾರ್ಮಿಕನಾಗಿ ಕೆಲಸ ಮಾಡುವ ಪ್ರತಾಪ್ ಅವರು ‘ಇವನೇ ಶ್ರೀನಿವಾಸ’ ಸಿನಿಮಾಗೆ ಹೀರೋ ಆಗಿದ್ದಾರೆ. ಈ ಸಿನಿಮಾ ಈಗ ಬಿಡುಗಡೆಗೆ ಸಿದ್ದವಾಗಿದೆ. ಜನವರಿ ವೇಳೆಗೆ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಶಿವರಾಜ್​​ಕ

18 Nov 2025 7:30 pm
‘ಅಣ್ಣಯ್ಯ’-‘ಕರ್ಣ’ ‘ಮಹಾಸಂಗಮ’ದಲ್ಲಿ ಮಹಾ ತಿರುವು; ನಿತ್ಯಾ ಪ್ರೆಗ್ನೆನ್ಸಿ ವಿಷಯ ಎಲ್ಲರಿಗೂ ತಿಳಿದೋಯ್ತು

Kannada serial: ‘ಅಣ್ಣಯ್ಯ’ ಹಾಗೂ ‘ಕರ್ಣ’ ಧಾರಾವಾಹಿಯ ಮಹಾಸಂಗಮ ನಡೆದಿದೆ. ಸೋಮವಾರದಿಂದ (ನವೆಂಬರ್ 17) ಒಂದು ವಾರಗಳ ಕಾಲ ಈ ಮಹಾ ಸಂಗಮ ನಡೆಯಲಿದೆ. ಈ ಮಹಾ ಸಂಗಮದಲ್ಲಿ ಮಹಾ ತಿರುವುಗಳನ್ನು ನೀವು ನಿರೀಕ್ಷಿಸಬಹುದು. ನಿತ್ಯಾ ಪ್ರೆಗ್ನೆನ್ಸಿ

18 Nov 2025 7:27 pm
ಚಿನ್ನ, ಬೆಳ್ಳಿ ಬೆಲೆಗಳು ಸತತವಾಗಿ ಇಳಿಯುತ್ತಿರುವುದು ಯಾಕೆ? ಇಲ್ಲಿದೆ ಕಾರಣ

Reasons why Gold, silver rates falling from past few days: ಚಿನ್ನದ ಬೆಲೆ ಸತತ ನಾಲ್ಕು ದಿನ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಸತತವಾಗಿ ಕಡಿಮೆ ಆಗಿದೆ. ಗೋಲ್ಡ್ ಮತ್ತು ಸಿಲ್ವರ್ ಕಾಂಟ್ರ್ಯಾಕ್ಟ್​ಗಳೂ ಕೂಡ ತಗ್ಗಿವೆ. ಬೆಲೆ ನಿರಂತರ ಕುಸಿಯಲು ಏನು ಕಾರಣ? ತಜ್ಞರ ಪ್

18 Nov 2025 7:21 pm
ರಜನೀಕಾಂತ್ ಸಿನಿಮಾಕ್ಕೆ ನೋ ಹೇಳಿದ ಸ್ಟಾರ್ ನಟ, ಅಭಿಮಾನಿಗಳ ಅಸಮಾಧಾನ

Rajinikanth movie: ರಜನೀಕಾಂತ್ ಜೊತೆಗೆ ನಟಿಸಲು, ರಜನೀಕಾಂತ್ ಜೊತೆಗೆ ತೆರೆಯ ಮೇಲೆ ಕಾಣಿಸಿಕೊಳ್ಳಲು ದೊಡ್ಡ-ದೊಡ್ಡ ಸ್ಟಾರ್ ನಟರೇ ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ರಜನೀಕಾಂತ್ ಜೊತೆಗೆ ಅವರ ಸರಿ ಸಮನಾಗಿ ನಟಿಸುವ ಅವಕಾಶ ಬಂದರೂ ಸಹ ತೆ

18 Nov 2025 7:11 pm
ಟಾಯ್ಲೆಟ್‌ ಕಮೋಡ್‌ನಲ್ಲಿ ಅಂಟಿರುವ ಗಾಢ ಕಲೆಯನ್ನು ಹೋಗಲಾಡಿಸಲು ಬಾಳೆ ಹಣ್ಣಿನ ಸಿಪ್ಪೆಯೇ ಸಾಕು

ಶೌಚಾಲಯವನ್ನು ಎಷ್ಟೇ ಸ್ವಚ್ಛವಾಗಿಟ್ಟುಕೊಂಡರೂ ಸಾಲದು. ಪ್ರತಿನಿತ್ಯ ಸ್ವಚ್ಛಗೊಳಿಸಿದರೂ ಸಹ ಟಾಯ್ಲೆಟ್‌ ಕಮೋಡ್‌ಗಳ ಕಲೆಗಳು ಹಾಗೆಯೇ ಉಳಿದು ಬಿಡುತ್ತದೆ. ಇದನ್ನು ಹೋಗಲಾಡಿಸಲು ಅನೇಕರು ದುಬಾರಿ ಕ್ಲೀನಿಂಗ್‌ ಪ್ರಾಡಕ್ಟ್‌ಗ

18 Nov 2025 7:04 pm
ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ; ಡಿ. 2ಕ್ಕೆ ಕೋರ್ಟ್​ಗೆ ಖುದ್ದು ಹಾಜರಾಗಲು ಸಮನ್ಸ್ ಜಾರಿ

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡುಯೂರಪ್ಪನವರಿಗೆ ಹೊಸ ಸಂಕಷ್ಟ ಎದುರಾಗಿದೆ. ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಹೈಕೋರ್ಟ್​​ನ ತಡೆಯಾಜ್ಞೆ ತೆರವಾದ ಹಿನ್ನೆಲೆ

18 Nov 2025 7:04 pm
ಬಿಗ್​​ಬಾಸ್ ಮನೆಯಲ್ಲಿ ಶುರುವಾಯ್ತು ಮದುವೆ ಶಾಸ್ತ್ರ: ಯಾರ ಮದುವೆ?

Bigg Boss House: ಬಿಗ್​​ಬಾಸ್ ಮನೆಯಲ್ಲಿ ಏನೇನೋ ನಡೆಯುತ್ತವೆ. ವಿಪರೀತ ಜಗಳ, ಪ್ರೀತಿ, ಹಾಸ್ಯ, ತಮಾಷೆ, ಡ್ರಾಮಾ, ಹಾಡು, ಥರ-ಥರದ ಟಾಸ್ಕ್​​ಗಳು ಇನ್ನೂ ಏನೇನೋ ನಡೆಯುತ್ತವೆ. ಆದರೆ ಬಿಗ್​​ಬಾಸ್ ಮನೆಯಲ್ಲಿ ಮದುವೆ ಶಾಸ್ತ್ರ ನಡೆದಿದ್ದು ಎಂದ

18 Nov 2025 6:40 pm
ಸೌತ್ ಇಂಡಿಯನ್ ಬ್ಯಾಂಕ್​ನಿಂದ ಮಹಿಳೆಯರಿಗೆ ವಿಶೇಷ ಅಕೌಂಟ್; ಭರ್ಜರಿ ಇನ್ಷೂರೆನ್ಸ್, ಎಟಿಎಂ ಇತ್ಯಾದಿ ಸೌಲಭ್ಯ

South Indian Bank offers HER account for women: ಕೇರಳ ಮೂಲದ ಖಾಸಗಿ ವಲಯದ ಸೌತ್ ಇಂಡಿಯನ್ ಬ್ಯಾಂಕ್ ಇದೀಗ ಮಹಿಳೆಯರಿಗೆಂದು ಹರ್ ಅಕೌಂಟ್ ತೆರೆದಿದೆ. ಅನ್​ಲಿಮಿಟೆಡ್ ಎಟಿಎಂ ವಿತ್​ಡ್ರಾಯಲ್​ನಿಂದ ಹಿಡಿದು ಏರ್ ಇನ್ಷೂರೆನ್ಸ್, ಪರ್ಸನಲ್ ಇನ್ಷೂರೆನ್ಸ್ ಮತ

18 Nov 2025 6:27 pm
ಹೆರಿಗೆಯ ನಂತರ ಮೂತ್ರ ಸೋರಿಕೆಯಾಗುವುದಕ್ಕೆ ಕಾರಣವೇನು? ಸ್ತ್ರೀರೋಗ ತಜ್ಞರು ಏನು ಹೇಳುತ್ತಾರೆ ನೋಡಿ

ಮೂತ್ರ ಅಸಂಯಮ ಅಥವಾ ಮೂತ್ರ ಸೋರಿಕೆ ಪ್ರಸವಾನಂತರದ ಸ್ಥಿತಿಯಾಗಿದ್ದು, ಹೆರಿಗೆಯಾದ ಕೆಲವು ವಾರಗಳಲ್ಲಿ ಅನೇಕ ಮಹಿಳೆಯರಲ್ಲಿ ಕಂಡುಬರುತ್ತದೆ. ಆದರೆ ಕೆಲವು ಮಹಿಳೆಯರು ಮಾತ್ರ ಈ ಸಮಸ್ಯೆಯನ್ನು ದೀರ್ಘಕಾಲದ ವರೆಗೆ ಅನುಭವಿಸಬಹುದ

18 Nov 2025 6:05 pm
ಚಿಕ್ಕಬಳ್ಳಾಪುರ: ಅಡ್ಡಾದಿಡ್ಡಿ ಸ್ಕೂಟಿ ಚಾಲನೆ; ಪ್ರಶ್ನಿಸಿದ ಬೈಕ್​​ ಸವಾರನಿಗೆ ಚಾಕು ಇರಿದ ಲೇಡಿ ಟೆಕ್ಕಿ

ಓರ್ವ ಮಹಿಳಾ ಟೆಕ್ಕಿ ಹೈವೇಯಲ್ಲಿ ಅಡ್ಡಾದಿಡ್ಡಿಯಾಗಿ ಸ್ಕೂಟಿ ಚಲಾಯಿಸಿದ್ದು, ಇದನ್ನ ಕಂಡ ಯುವಕರು ಯಾಕಮ್ಮ ಹಂಗೆ ಓಡಿಸ್ತೀಯಾ, ಸರಿಯಾಗಿ ಓಡಿಸೋಕೆ ಆಗಲ್ವಾ ಅಂತ ಪ್ರಶ್ನಿಸಿದ್ದಾರೆ. ಬುದ್ದಿವಾದ ಹೇಳಿದ ಬೈಕ್ ಸವಾರರಿಗೆ ಆ ಮಹಿಳ

18 Nov 2025 6:05 pm
ಹೆಣ್ಮಕ್ಕಳಿಗೆ ಗಿಲ್ಲಿ ಟಾರ್ಚರ್? ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಮಹಿಳಾ ಆಯೋಗ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿ ಗಿಲ್ಲಿ ನಟ ವಿರುದ್ಧ ಹೆಚ್.ಸಿ. ಕುಶಲಾ ಅವರು ದೂರು ನೀಡಿದ್ದಾರೆ. ಕುಶಲಾ ನೀಡಿದ ದೂರನ್ನು ಆಧರಿಸಿ ಮಹಿಳಾ ಆಯೋಗವು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ. ಪರಿಶೀಲನೆ ನಡೆಸಿ, ಸೂ

18 Nov 2025 5:59 pm
Hatchback Cars: ಮುಂದುವರೆದ ಮಾರುತಿ ಕಾರುಗಳ ಅಬ್ಬರ: ಅಕ್ಟೋಬರ್​ನಲ್ಲಿ ಅತಿ ಹೆಚ್ಚು ಸೇಲ್ ಆಗಿದ್ದು ಯಾವ ಕಾರು?

ಅಕ್ಟೋಬರ್‌ನಲ್ಲಿ ಹೆಚ್ಚಿನ ಹ್ಯಾಚ್‌ಬ್ಯಾಕ್‌ಗಳು ವರ್ಷದಿಂದ ವರ್ಷಕ್ಕೆ ಮಾರಾಟದ ಬೆಳವಣಿಗೆ ಕಂಡವು. ಮಾರುತಿ ಸುಜುಕಿ ವ್ಯಾಗನ್‌ಆರ್ ಕಾರು ಬಲೆನೊ ಮತ್ತು ಸ್ವಿಫ್ಟ್‌ಗಿಂತ ಭರ್ಜರಿ ಸೇಲ್ ಕಂಡಿದೆ, ಜೊತೆಗೆ ಟಾಟಾ ಟಿಯಾಗೊ, ಟೊಯ

18 Nov 2025 5:45 pm
ತಿರುಪತಿಯ ವೈಕುಂಠ ದ್ವಾರ ದರ್ಶನಕ್ಕೆ ಆನ್​ಲೈನ್​ನಲ್ಲಿ ಮಾತ್ರ ಟಿಕೆಟ್​; ಟಿಟಿಡಿಯ ಹೊಸ ನಿರ್ಧಾರಗಳಿವು

ತಿರುಮಲ ತಿರುಪತಿ ದೇವಸ್ಥಾನಗಳು ವೈಕುಂಠ ಏಕಾದಶಿ 2026ರ ದರ್ಶನದ ವೇಳಾಪಟ್ಟಿಯನ್ನು ದೃಢಪಡಿಸಿದ್ದು, ವರ್ಷಾಂತ್ಯದ ಭಾರೀ ಜನದಟ್ಟಣೆಯನ್ನು ನಿರ್ವಹಿಸಲು ಸ್ಪಷ್ಟ ವ್ಯವಸ್ಥೆಗಳನ್ನು ಮಾಡಿದೆ. ಮೊದಲ 3 ದಿನಗಳಲ್ಲಿ ಆನ್‌ಲೈನ್ ಇ-ಡಿಪ

18 Nov 2025 5:41 pm
Russia Scholarships: ರಷ್ಯಾ ಸರ್ಕಾರದಿಂದ ಭಾರತೀಯ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್​​; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ರಷ್ಯಾ ಸರ್ಕಾರವು 2026-27ರ ಶೈಕ್ಷಣಿಕ ವರ್ಷಕ್ಕೆ ಭಾರತೀಯ ವಿದ್ಯಾರ್ಥಿಗಳಿಗೆ 300 ವಿದ್ಯಾರ್ಥಿವೇತನಗಳನ್ನು ಘೋಷಿಸಿದೆ. ಪಿಯುಸಿ ನಂತರ ವಿದೇಶದಲ್ಲಿ ಪದವಿ, ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪಡೆಯುವವರಿಗೆ ಇದು ಉತ್ತಮ ಅವಕಾಶ. ವೈದ್

18 Nov 2025 5:41 pm
Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿರುವ ಚಿಟ್ಟೆಯನ್ನು ಹುಡುಕಬಲ್ಲಿರಾ

ನಿಮ್ಮ ಮೆದುಳು ಚುರುಕಾಗಬೇಕಾದರೆ ನೀವು ಆಫ್ಟಿಕಲ್ ಇಲ್ಯೂಷನ್ ಚಿತ್ರಗಳನ್ನು ಬಿಡಿಸಲೇಬೇಕು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಇಂತಹ ಟ್ರಿಕ್ಕಿ ಒಗಟಿನ ಚಿತ್ರಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು. ಇದೀಗ ಇಂತಹದ್ದೇ

18 Nov 2025 5:36 pm
ಶಿವರಾಜ್ ಕುಮಾರ್ ಭೇಟಿಯಾದ ದರ್ಶನ್ ಪುತ್ರ ವಿನೀಶ್: ವಿಡಿಯೋ ನೋಡಿ

Darshan Thoogudeepa: ನಟ ದರ್ಶನ್ ಪುತ್ರ ವಿನೀಶ್ ಇಂದು ಶಿವರಾಜ್ ಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಕುಂಬಳಗೋಡುವಿನ ಬಿಜಿಎಸ್ ಕ್ರಿಕೆಟ್ ಗ್ರೌಂಡ್ ನಲ್ಲಿ ಶಿವಣ್ಣ ನಟನೆಯ ‘ಡ್ಯಾಡ್’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ಸಂದರ್ಭದಲ್

18 Nov 2025 5:30 pm
ಬೆಂಗಳೂರಿನಂತೆ ಮೈಸೂರು ಬದಲಾಗುತ್ತಿದೆ: ಹೊಸ ಚರ್ಚೆಗೆ ನಾಂದಿ ಹಾಡಿದ “ಮೈಸೂರು ಹೊರವಲಯ”ಪೋಸ್ಟ್​

ಮೈಸೂರು ಬೆಂಗಳೂರಿನಂತೆ ಬದಲಾಗುತ್ತಿದೆಯೇ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ನೆಟ್ಟಿಗರು ಮೈಸೂರಿನ ಮೂಲ ಸಂಸ್ಕೃತಿ, ಭಾಷೆ ನಶಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಹೊರ ರಾಜ್ಯದ ವಲಸಿಗರ ಹ

18 Nov 2025 5:26 pm
IPL 2026: ತಂಡದ ನಾಯಕನನ್ನು ಘೋಷಿಸಿದ SRH

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ಸನ್​​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಒಟ್ಟು 15 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅಲ್ಲದೆ 7 ಆಟಗಾರರನ್ನು ರಿಲೀಸ್ ಮಾಡಿರುವ ಎಸ್​ಆರ್​ಹೆಚ್ ಮ

18 Nov 2025 5:17 pm
ಹೆಂಗಳೆಯರೇ… ಈ ಮೂರು ವಸ್ತುಗಳಿದ್ದರೆ ಮನೆಯಲ್ಲೇ ತಯಾರಿಸಬಹುದು ನ್ಯಾಚುರಲ್‌ ಪಿಂಕ್‌ ಲಿಪ್‌ಸ್ಟಿಕ್‌

ಲಿಪ್‌ಸ್ಟಿಕ್‌ ಇಲ್ಲದೆ ಮಹಿಳೆಯರ ಮೇಕಪ್‌ ಪರಿಪೂರ್ಣ ಆಗೋದೇ ಇಲ್ಲ. ಇದು ನಿಮ್ಮ ಇಡೀ ನೋಟವನ್ನು ಬದಲಾಯಿಸುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಆದರೆ ಪ್ರತಿನಿತ್ಯ ರಾಸಾಯನಿಕಯುಕ್ತ ಲಿಪ್‌ಸ್ಟಿಕ್‌ಗಳನ್ನು ತುಟಿಗೆ

18 Nov 2025 5:15 pm
Indian Army: ಪ್ರಾದೇಶಿಕ ಸೇನೆಗೆ ಮೊದಲ ಬಾರಿಗೆ ಮಹಿಳೆಯರನ್ನು ನೇಮಿಸಿಕೊಳ್ಳಲು ಸಿದ್ಧತೆ

ಭಾರತೀಯ ಸೇನೆಯು ಪ್ರಾದೇಶಿಕ ಸೇನೆಗೆ ಮೊದಲ ಬಾರಿಗೆ ಮಹಿಳೆಯರನ್ನು ನೇಮಿಸಿಕೊಳ್ಳಲು ಸಿದ್ಧವಾಗಿದೆ. ಇದು ಮಹಿಳೆಯರ ಸಬಲೀಕರಣಕ್ಕೆ ಪ್ರಮುಖ ಹೆಜ್ಜೆಯಾಗಿದ್ದು, ಪೈಲಟ್ ಯೋಜನೆಯಾಗಿ ಆಯ್ದ ಬೆಟಾಲಿಯನ್‌ಗಳಲ್ಲಿ ಪ್ರಾರಂಭವಾಗಲಿದ

18 Nov 2025 5:14 pm
ಭಯೋತ್ಪಾದನೆ ಬಗ್ಗೆ ಸಮರ್ಥನೆಗೆ ಅವಕಾಶವೇ ಇಲ್ಲ; SCO ಶೃಂಗಸಭೆಯಲ್ಲಿ ಸಚಿವ ಜೈಶಂಕರ್ ಸಂದೇಶ

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಂದು ರಷ್ಯಾದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಭಯೋತ್ಪಾದನೆಯ ಬಗ್ಗೆ ದೃಢವಾದ ಸಂದೇಶವನ್ನು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮುದಾಯವು ಅದರ ಎಲ್ಲಾ ರೂಪಗಳು

18 Nov 2025 4:55 pm
ಟಿ20 ವಿಶ್ವಕಪ್​ಗೆ ‘ಚೆಪಾಕ್’ರೆಡಿ: ವಿಡಿಯೋ ನೋಡಿ

2026 ರ ಟಿ20 ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯವಹಿಸಲಿರು ನಗರಗಳಲ್ಲಿ ಚೆನ್ನೈ ಕೂಡ ಒಂದು. ಹೀಗಾಗಿಯೇ ಕಳೆದ ಕೆಲ ತಿಂಗಳಿಂದ ಚೆಪಾಕ್ ಸ್ಟೇಡಿಯಂನಲ್ಲಿ ನವೀಕರಣದ ಕಾರ್ಯಗಳು ನಡೆಯುತ್ತಿದೆ. ಇದೀಗ ಈ ಸಿದ್ಧತೆಯು ಅಂತಿಮ ಹಂತಕ್ಕೆ ಬಂದಿದ

18 Nov 2025 4:50 pm
ಸಂಚಾರ ಪೊಲೀಸ್​​ ಆಗಿ ಕರ್ತವ್ಯ ನಿರ್ವಹಣೆ: ಅನುಭವ ಹಂಚಿಕೊಂಡ ಶಾಸಕ ಸುರೇಶ್ ಕುಮಾರ್

ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ಬೆಂಗಳೂರು ಸಂಚಾರ ಪೊಲೀಸರ ಆಹ್ವಾನದ ಮೇರೆಗೆ ಒಂದು ದಿನ ಸಂಚಾರ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದರು. ಈ ಅನುಭವದಿಂದ ಸಂಚಾರ ನಿಯಂತ್ರಣದ ಸವಾಲುಗಳನ್ನು ಅರಿತರು. ನಾಗರಿಕರು ನಿಯಮಗಳನ್

18 Nov 2025 4:26 pm
BSNL Student Offer: ಬಿಎಸ್ಎನ್ಎಲ್​ನಿಂದ ಬಂಪರ್ ಕೊಡುಗೆ! ವಿದ್ಯಾರ್ಥಿಗಳಿಗೆ 100GB ಡೇಟಾ, ಅನಿಯಮಿತ ಕರೆ

BSNL Student Special Plan: ಸರ್ಕಾರಿ ದೂರಸಂಪರ್ಕ ಕಂಪನಿ ಬಿಎಸ್ಎನ್ಎಲ್ ಮಕ್ಕಳ ದಿನಾಚರಣೆಯಂದು ವಿದ್ಯಾರ್ಥಿಗಳಿಗಾಗಿ ವಿಶೇಷ ಮೊಬೈಲ್ ಯೋಜನೆಯನ್ನು ಪರಿಚಯಿಸಿದೆ. ದಿನಕ್ಕೆ ಸರಿಸುಮಾರು ರೂ. 8.96 ಅಥವಾ ರೂ. 251 ಗೆ, ಬಳಕೆದಾರರು ಕರೆ, ಡೇಟಾ ಮತ್ತು SMS

18 Nov 2025 4:14 pm
ಜೂ ಎನ್​​ಟಿಆರ್-ಪ್ರಶಾಂತ್ ನೀಲ್ ಸಿನಿಮಾ ಬಗ್ಗೆ ರವಿ ಬಸ್ರೂರು ಹೇಳಿದ್ದೇನು?

Jr NTR and Prashanth Neel: ಜೂ ಎನ್​ಟಿಆರ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಹೊಸ ಅಪ್​​ಡೇಟ್ ಇತ್ತೀಚೆಗೆ ಹೊರಬಿದ್ದಿರಲಿಲ್ಲ. ಈ ಸಿನಿಮಾಕ್ಕೆ ರವಿ ಬಸ್ರೂರು ಅವರು ಸಂಗೀತ ನೀಡುತ್ತಿದ್ದಾರೆ. ಜೂ ಎನ್

18 Nov 2025 4:02 pm
ಆಯುರ್ವೇದದಿಂದ ಕೂದಲು ಉದುರುವಿಕೆ ನಿಲ್ಲಿಸುವುದು ಹೇಗೆ? ಬಾಬಾ ರಾಮದೇವ್ ನೀಡಿದ ಸಲಹೆಗಳಿವು

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಬಹಳ ಪ್ರಮುಖ ಆರೋಗ್ಯ ಸಮಸ್ಯೆಯಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ಜನರು ಕೂದಲು ಉದುರುವಿಕೆಯನ್ನು ಅನುಭವಿಸುತ್ತಿದ್ದಾರೆ. ಜನರು ಕೂದಲು ಉದುರುವಿಕೆಯನ್ನು ಕಡಿಮೆ ಮಾಡಲು ವಿವಿಧ ಶಾಂಪ

18 Nov 2025 4:00 pm
ಗಿಲ್ಲಿ ಆಡಿದ ಮಾತಿಗೆ ಕಣ್ಣೀರು ಹಾಕಿದ ಅಶ್ವಿನಿ: ಗಿಲ್ಲಿ ಹೇಳಿದ ಮಾತೇನು?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 12 ಆರಂಭವಾದಾಗಿನಿಂದಲೂ ಗಿಲ್ಲಿ ಮತ್ತು ಅಶ್ವಿನಿ ನಡುವೆ ಹೊಂದಾಣಿಕೆಯೇ ಇಲ್ಲ. ಗಿಲ್ಲಿಯ ಮಾತಿಗೆ ಅಶ್ವಿನಿ ಎದುರಾಡುವುದು, ಅಶ್ವಿನಿ ಮಾತಿಗೆ ಗಿಲ್ಲಿ ಎದುರಾಡುವುದು ಬಿಗ್​​ಬಾಸ್ ಮನೆಯಲ್ಲಿ

18 Nov 2025 3:59 pm
IND vs SA: ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ರಿಎಂಟ್ರಿ

India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್​ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22

18 Nov 2025 3:54 pm
ನವೆಂಬರ್ 21ರಂದು ಬಿಡುಗಡೆ ಆಗಲಿದೆ ಅಜಯ್ ರಾವ್ ಹೊಸ ಸಿನಿಮಾ ‘ರಾಧೇಯ’

ಕೃಷ್ಣ ಅಜಯ್ ರಾವ್ ನಟನೆಯ ‘ರಾಧೇಯ’ ಸಿನಿಮಾದಲ್ಲಿ ಸೋನಲ್ ಮಾಂತೆರೋ ಅವರು ಕ್ರೈಮ್ ರಿಪೋರ್ಟರ್ ಪಾತ್ರ ಮಾಡಿದ್ದಾರೆ. ವಿಯಾನ್ (ಸ್ಯಾಂಡಿ) ಅವರು ಸಂಗೀತ ನೀಡಿದ್ದಾರೆ. ರಮ್ಮಿ ಅವರ ಛಾಯಾಗ್ರಹಣ, ಸುರೇಶ್ ಆರ್ಮುಗಂ ಅವರ ಸಂಕಲನ ಈ ಚಿತ

18 Nov 2025 3:51 pm
ಮಂಡ್ಯ: ನಾಲೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ ಯಶಸ್ವಿ; ಅರಣ್ಯ ಸಿಬ್ಬಂದಿಯಿಂದ ರೋಚಕ ಕಾರ್ಯಾಚರಣೆ

ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಮೂರು ದಿನಗಳ ಸುದೀರ್ಘ ಕಾರ್ಯಾಚರಣೆಯ ನಂತರ ಯಶಸ್ವಿಯಾಗಿ ರಕ್ಷಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯರ ತಂಡವು ಎರಡು ಅರಿವಳಿಕೆ ಚುಚ್ಚು

18 Nov 2025 3:49 pm
Viral: ಇಲ್ಲಿ ಕೆಲಸ ಮಾಡಿದ್ರೂ ಬೆಲೆ ಇಲ್ಲ; ಮ್ಯಾನೇಜರ್ ವರ್ತನೆಗೆ ಬೇಸೆತ್ತು ರಾಜೀನಾಮೆ ನೀಡಿದ ಉದ್ಯೋಗಿ

ಕೆಲಸದ ಸ್ಥಳಗಳಲ್ಲಿ ಉದ್ಯೋಗಿಗಳು ಅನುಭವಿಸುವ ಒತ್ತಡ ಹೇಳಲಾಗದು. ಕುಂತರೂ ತಪ್ಪು, ನಿಂತರೂ ತಪ್ಪು ಎನ್ನುವಂತಾಗುತ್ತದೆ ಈ ಉದ್ಯೋಗಿಗಳ ಪರಿಸ್ಥಿತಿ. ಇಲ್ಲೊಬ್ಬ ಉದ್ಯೋಗಿಯದ್ದು ಇದೇ ಪರಿಸ್ಥಿತಿ. ಆಫೀಸಿಗೆ ಇಪ್ಪತ್ತು ನಿಮಿಷ ತಡ

18 Nov 2025 3:46 pm
ಚಳಿಗಾಲದಲ್ಲೇಕೆ ಕ್ಯಾಪ್ಸಿಕಂ ಅನ್ನು ಹೆಚ್ಚೆಚ್ಚು ಸೇವಿಸಬೇಕು? ಇದರ ಹಿಂದಿದೆ ಮಹತ್ವದ ಕಾರಣ

ಕ್ಯಾಪ್ಸಿಕಂ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದು ಇವುಗಳ ನಿಯಮಿತ ಸೇವನೆಯಿಂದ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಅದರಲ್ಲಿಯೂ ಈ ತರಕಾರಿಯನ್ನು ಚಳಿಗಾಲದಲ್ಲಿ ಕಡ್ಡಾಯವಾಗಿ ಸೇವನೆ ಮಾಡಬೇಕು. ಏಕೆಂದರೆ ಇದರಲ್ಲ

18 Nov 2025 3:45 pm
Oppo Find X9 Series: ಬರೋಬ್ಬರಿ 7,500mAh ಬ್ಯಾಟರಿಯೊಂದಿಗೆ ಭಾರತದಲ್ಲಿ ಬಿಡುಗಡೆ ಆಯಿತು ಹೊಸ ಒಪ್ಪೋ ಸ್ಮಾರ್ಟ್​ಫೋನ್

Oppo Find X9 and Oppo Find X9 Pro Launched: ಪ್ರಸಿದ್ಧ ಒಪ್ಪೋ ಕಂಪನಿಯ ಎರಡು ಹೊಸ ಸ್ಮಾರ್ಟ್ಫೋನ್ ಒಪ್ಪೋ ಫೈಂಡ್ X9 ಮತ್ತು ಫೈಂಡ್ X9 ಪ್ರೊ ಭಾರತದಲ್ಲಿ ಅನಾವರಣಗೊಂಡಿದೆ. ಇದು 3nm ಮೀಡಿಯಾ ಟೆಕ್ ಡೈಮೆನ್ಸಿಟಿ 9500 ಚಿಪ್‌ಸೆಟ್ ಹೊಂದಿದ್ದು, 16GB ವರೆಗಿನ LPDDR5X RAM ಮತ್

18 Nov 2025 3:27 pm
ಟ್ರಾಫಿಕ್ ಪೊಲೀಸ್ ಆದ್ರು ಶಾಸಕ ಸುರೇಶ್ ಕುಮಾರ್!

ಬೆಂಗಳೂರು ಸಂಚಾರ ಪೊಲೀಸರ ವಿನೂತನ ಆಹ್ವಾನಕ್ಕೆ ಸ್ಪಂದಿಸಿದ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ಒಂದು ದಿನ ಸಂಚಾರ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದರು. ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ ಅವರೊಂದಿಗೆ ಚರ್ಚಿಸಿ, ಪೊಲೀಸ

18 Nov 2025 3:26 pm
ಬೆಂಗಳೂರು: ಮೆಟ್ರೋ ಮೂಲಕ ಜೀವಂತ ಹೃದಯ ಯಶಸ್ವಿ ರವಾನೆ

ಬೆಂಗಳೂರು ಮೆಟ್ರೋ ಐದನೇ ಬಾರಿಗೆ ಜೀವಂತ ಮಾನವ ಹೃದಯವನ್ನು ಕೇವಲ 7 ನಿಮಿಷಗಳಲ್ಲಿ ಆರು ಜನರ ವೈದ್ಯಕೀಯ ತಂಡವು ಯಶಸ್ವಿಯಾಗಿ ಸಾಗಿಸಿದೆ. ನಗರದ ಟ್ರಾಫಿಕ್ ಸಮಸ್ಯೆ ನಡುವೆ, ಅಸ್ಟರ್ ಆರ್.ವಿ. ಆಸ್ಪತ್ರೆಯಿಂದ ನಾರಾಯಣ ಹೃದಯಾಲಯಕ್ಕೆ

18 Nov 2025 3:12 pm
Margashirsha Amavasya: ಮಾರ್ಗಶಿರ ಅಮಾವಾಸ್ಯೆಯಂದು ತುಳಸಿ ಪೂಜೆಯ ಮಹತ್ವವನ್ನು ತಿಳಿಯಿರಿ

ಮಾರ್ಗಶಿರ ಅಮಾವಾಸ್ಯೆಯು ತುಳಸಿ ಪೂಜೆಗೆ ಅತ್ಯಂತ ಶುಭ ದಿನವಾಗಿದೆ. ಈ ದಿನ ತುಳಸಿ ಮಾತೆಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ, ಸಮೃದ್ಧಿ ಮತ್ತು ಶಾಂತಿ ನೆಲೆಸುತ್ತದೆ. ವಿಷ್ಣು ಮತ್ತು ತುಳಸಿ ಪೂಜೆಯು ಮನಸ್ಸಿಗ

18 Nov 2025 3:09 pm
ಎನ್​​ಟಿಆರ್​-ನೀಲ್ ಸಿನಿಮಾ ನಿಂತಿದೆ ಎಂದವರಿಗೆ ರವಿ ಬಸ್ರೂರು ಕೊಟ್ಟರು ಉತ್ತರ

ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್​ಟಿಆರ್ ಸಿನಿಮಾ ನಿಂತಿದೆ ಎಂಬ ವದಂತಿಗಳಿಗೆ ಸಂಗೀತ ನಿರ್ದೇಶಕ ರವಿ ಬಸ್ರೂರು ತೆರೆ ಎಳೆದಿದ್ದಾರೆ. ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ ಎಂದು ಖಚಿತಪಡಿಸಿದ್ದಾರೆ. ಕೆಜಿಎಫ್‌ಗಿಂತ ಭಿನ್ನ

18 Nov 2025 3:06 pm
ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್​ನಲ್ಲಿ ಎಂಜಿನಿಯರ್​ ಮರ್ಡರ್​

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಸೇಮ್​​ ಟು ಸೇಮ್​​ ‘ದೃಶ್ಯ’ ಸಿನಿಮಾ ಸ್ಟೈಲ್​ನಲ್ಲಿಇಂಜಿನಿಯರ್​ನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಪತಿ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ನೀಡಿದ ದೂರು ಬೆನ್ನತ್ತಿದ್ದ ಪೊಲೀಸರಿ

18 Nov 2025 3:04 pm
Personality Test: ಈ ಚಿತ್ರದಲ್ಲಿ ನೀವು ಆಯ್ಕೆ ಮಾಡುವ ಕುರ್ಚಿ ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ಬಹಿರಂಗಪಡಿಸುತ್ತದೆ

ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌, ದೇಹಕಾರ ಸೇರಿದಂತೆ ವ್ಯಕ್ತಿತ್ವ ಪರೀಕ್ಷೆಯ ಹಲವು ವಿಧಾನಗಳಿವೆ. ಇವುಗಳ ಮುಖಾಂತರ ಒಬ್ಬ ವ್ಯಕ್ತಿಯ ರಹಸ್ಯ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಕ್ಕಮಟ್ಟಿಗೆ ತಿಳಿಯಬಹುದಾಗಿದ

18 Nov 2025 3:00 pm
ಟೆಕ್ ಸಮಿಟ್​ನಲ್ಲಿ ಕರ್ನಾಟಕದ ಕಿಯೋ ಪಿಸಿ ಆಕರ್ಷಣೆ; ಅಗ್ಗದ ಬೆಲೆಗೆ ಎಐ ಕಂಪ್ಯೂಟರ್

Affordable AI ready KEO computer, among attractions in Bengaluru Tech Summit 2025: ಕಂಪ್ಯೂಟರ್ ಕ್ಷೇತ್ರದಲ್ಲಿ ಸಂಚಲನ ಮೂಡಿಸಬಲ್ಲ ಎಐ ಶಕ್ತ ಕಿಯೋ ಎನ್ನುವ ಮೈಕ್ರೋಪಿಸಿಯನ್ನು ಕರ್ನಾಟಕ ಸರ್ಕಾರ ಅಭಿವೃದ್ದಿಪಡಿಸಿದೆ. ಅಗ್ಗದ ಬೆಲೆಗೆ ಸಿಗುವ ಈ ಕಿಯೋ ಕಂಪ್ಯೂಟರ್ ಬೆಂಗಳೂರ

18 Nov 2025 2:57 pm
ಚುನಾವಣೆಯಲ್ಲಿ ಸೋತಿದ್ದು ಅಪರಾಧವಲ್ಲ, ತಮಗೆ ತಾವೇ ಸಮಾಧಾನ ಮಾಡಿಕೊಂಡ ಪ್ರಶಾಂತ್ ಕಿಶೋರ್

ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆ ಫಲಿಸದೆ ಪ್ರಶಾಂತ್ ಕಿಶೋರ್(Prashant Kishor) ನೇತೃತ್ವದ ಜನ್ ಸುರಾಜ್ ಪಕ್ಷ ಹೀನಾಯ ಸೋಲು ಕಂಡಿತ್ತು. ಬೇರೆಲ್ಲಾ ಪಕ್ಷಗಳಿಗೆ ಚುನಾವಣಾ ತಂತ್ರಗಾರಿಕೆ ಹೇಳಿಕೊಟ

18 Nov 2025 2:56 pm
ಈ ಸೇಬಿಗೆ 10 ಕೋಟಿ ರೂ. ಆದ್ರೆ ಇದನ್ನು ತಿನ್ನಲು ಸಾಧ್ಯವಿಲ್ಲ

ಮುಂಬೈನ 'ಗೋಲ್ಡ್ ಮ್ಯಾನ್' ರೋಹಿತ್ ಪಿಸಲ್ ಅವರು ತಯಾರಿಸಿದ 10 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಗಳಿಂದ ಕೂಡಿದ ಸೇಬು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 18 ಕ್ಯಾರೆಟ್ ಚಿನ್ನ ಹಾಗೂ 1396 ವಜ್ರಗಳಿಂದ ಅಲಂಕೃತವಾದ ಈ ಸೇಬು ಇಂಡ

18 Nov 2025 2:36 pm
ಒಬ್ಬನಲ್ಲೂ ಧೈರ್ಯವೇ ಇಲ್ಲ…ಭಾರತ ತಂಡವನ್ನು ಹಾಗೆ ಮಾಡಿಟ್ಟಿದ್ದಾರೆ..!

India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್​ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22

18 Nov 2025 2:08 pm
Video: ಈವಾಗ್ಲೇ ಹಿಂಗೇ, ಮುಂದೆ ಹೆಂಗೋ; ನಡು ರಸ್ತೆಯಲ್ಲೇ ಜಗಳಕ್ಕಿಳಿದ ಪುಟಾಣಿಗಳು

ಪುಟ್ಟ ಮಕ್ಕಳ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋ ನೋಡಿದ್ರೆ ನಗು ತಡೆಯಲು ಆಗಲ್ಲ. ಇದೀಗ ಮೂವರು ಪುಟ್ಟ ಹುಡುಗಿಯರು ನಡುರಸ್ತೆಯಲ್ಲೇ ಜಗಳಕ್ಕೆ ಇಳಿದಿದ್ದಾರೆ. ಆಟದ ವಿಚಾರವಾಗಿ ಶುರುವ

18 Nov 2025 1:42 pm
ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಮುಂದೂಡುವಂತೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಕೇರಳ ಸರ್ಕಾರ

ಕೇಂದ್ರ ಚುನಾವಣಾ ಆಯೋಗ ಕೇರಳದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿ ತೀವ್ರ ವಿಶೇಷ ಪರಿಷ್ಕರಣೆ(SIR)ಮುಂದೂಡುವಂತೆ ಒತ್ತಾಯಿಸಿ, ಕೇರಳ ಸರ್ಕಾರ ಸುಪ್ರೀಂಕೋರ್ಟ್​ ಮೊರೆ ಹೋಗಿದೆ. ಕೇರಳದಲ್ಲಿ ಸ್ಥಳೀಯ ಸಂಸ್ಥೆಚುನಾವಣೆಗಳು ಸನ್ನಿ

18 Nov 2025 1:25 pm
ಮಂಗಳೂರು: ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಮುಸ್ಲಿಮರಿಂದ ಪಾದಯಾತ್ರೆ

ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಮುಸ್ಲಿಂ ಚಿಂತಕ ತನ್ವೀರ್ ಅಹಮ್ಮದ್ ಉಲ್ಲಾ ನೇತೃತ್ವದ ತಂಡ ಬೆಂಗಳೂರಿನಿಂದ ಪಾದಯಾತ್ರೆ ಮೂಲಕ ಆಗಮಿಸಿದೆ. ಸದ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ

18 Nov 2025 1:00 pm
ಅಣ್ಣ ಪದಕ್ಕೆ ಕಳಂಕ; ಈ ಸಂಬಂಧವನ್ನು ಬೇಕಾಬಿಟ್ಟಿ ಬಳಸಿದ ಬಿಗ್ ಬಾಸ್ ಸ್ಪರ್ಧಿಗಳು

ಬಿಗ್ ಬಾಸ್ ಮನೆಯಲ್ಲಿ 'ಅಣ್ಣ' ಪದದ ದುರುಪಯೋಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಶಿಕಾ ಸೂರಜ್ ಅವರನ್ನು 'ಅಣ್ಣ' ಎನ್ನುವುದು ಮತ್ತು ಕಾವ್ಯಾ ಗಿಲ್ಲಿಯನ್ನು ಅಣಕಿಸಲು ಈ ಪದ ಬಳಸುತ್ತಿರುವುದು ಈ ಪವಿತ್ರ ಸಂಬಂಧದ ಮಹತ್ವವನ್ನು ಕಡ

18 Nov 2025 12:55 pm
IPL 2026: ಮೂವರು ಭಾರತೀಯರು: 10 ತಂಡಗಳ ಕೋಚ್ ಫೈನಲ್

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಅಬುಧಾಬಿಯಲ್ಲಿ ನಡೆಯಲಿರುವ ಈ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ತಮ್ಮ ತಂಡಗಳ ಮುಖ್ಯ ತರಬೇತುದಾರರನ್ನು ನೇಮಕ ಮಾಡಿಕೊಂಡ

18 Nov 2025 12:53 pm
ಪೊಲೀಸ್ ಆಯುಕ್ತರ ಭೇಟಿಯಾಗಿ ಧನ್ಯವಾದ ಹೇಳಿದ ಚಿರಂಜೀವಿ-ನಾಗಾರ್ಜುನ: ಕಾರಣವೇನು?

Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ಮತ್ತು ನಟ ನಾಗಾರ್ಜುನ ಹಾಗೂ ಇನ್ನೂ ಕೆಲವರು ಸೈಬರಾದಾಬ್ ಪೊಲೀಸ್ ಆಯುಕ್ತ, ಕನ್ನಡಿಗ ಸಜ್ಜನರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಪೊಲೀಸ್ ಆಯುಕ್ತರಿಗೆ ಚಿರಂಜೀವಿ ಹಾಗೂ ನಾಗಾರ್

18 Nov 2025 12:50 pm
ಬೆಂಗಳೂರಿಗೆ ನೂತನ ಐಟಿ ಸಿಟಿ ಎಂದ ಡಿಸಿಎಂ ಡಿಕೆಶಿ: ಎಲ್ಲಿ ನಿರ್ಮಾಣ?

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆಗೆ ಚಿಂತನೆ ನಡೆಸಿರೋದಾಗಿ ತಿಳಿಸಿದ್ದಾರೆ. ಜಾಗತಿಕ ಹೂಡಿಕೆದಾರರು ಬೆಂಗಳೂರಿನಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿದ್ದಾರೆ. ಬೆಂಗಳೂರು ಟೆಕ

18 Nov 2025 12:47 pm
ಬೆಂಗಳೂರು ಟೆಕ್ ಸಮಿಟ್ 2025ಗೆ ಚಾಲನೆ; ಸ್ಟಾರ್ಟಪ್ ನಗರಿಯಲ್ಲಿ 3 ದಿನ ತಂತ್ರಜ್ಞಾನ ಶಕ್ತಿ ಅನಾವರಣ

CM Siddaramaiah inaugurates Bengaluru Tech Summit 2025: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳವಾರ 28ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್ ಅನ್ನು ಉದ್ಘಾಟಿಸಿದ್ದಾರೆ. ತುಮಕೂರು ರಸ್ತೆಯ ಬಿಇಐಸಿಯಲ್ಲಿ ಈ ಸಮಿಟ್ ನ. 20ರವರೆಗೂ 3 ದಿನ ಕಾಲ ನಡೆಯಲಿದೆ. ಸಿದ್ದರಾ

18 Nov 2025 12:42 pm
ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ 14 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ; 8 ಬಗೆಯ ಅಪರೂಪದ ಪ್ರಾಣಿಗಳೂ ವಶಕ್ಕೆ

ಬೆಂಗಳೂರಿನ ದೇವನಹಳ್ಳಿ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಕಳೆದ 18 ದಿನಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶಗಳಿಂದ ಅಕ್ರಮವಾಗಿ ಮಾದಕವಸ್ತು ಸಾಗ

18 Nov 2025 12:17 pm
ಶಾಸಕ ರವಿಶಂಕರ್​ರಿಂದ ಹಲ್ಲೆ ಆರೋಪ: ಸಂತ್ರಸ್ತ ಎನ್ನಲಾದ ವ್ಯಕ್ತಿಯಿಂದಲೇ ಸ್ಪಷ್ಟನೆ

ಕೆ.ಆರ್. ನಗರ ಶಾಸಕ ರವಿಶಂಕರ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪವನ್ನು ಕುಡ್ಲೂರು ಪಂಚಾಯತಿ ಕಾರ್ಯಕ್ರಮದಲ್ಲಿ ಪ್ರಶ್ನಿಸಿದ್ದ ವ್ಯಕ್ತಿ ನಿರಾಕರಿಸಿದ್ದಾರೆ. ಶಾಸಕರು ಕೇವಲ ಗೊಂದಲ ಕಡಿಮೆ ಮಾಡಲು ತಮ್ಮನ್ನು ಪಕ್ಕಕ್ಕ

18 Nov 2025 12:12 pm
ದೆಹಲಿಯ ಕೆಳ ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್ ಶಾಲೆಗಳಿಗೆ ಬೆಂಬ್ ಬೆದರಿಕೆ

ದೆಹಲಿಯ ಹಲವು ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್​ ಬೆದರಿಕೆ ಕರೆ ಬಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಸ್ಫೋಟ ಸಂಭವಿಸಿದ್ದ ಕಾರಣ, ಆತಂಕ ಮತ್ತಷ್ಟು ಹೆಚ್ಚಿದೆ. ಕೂಡಲೇ ವ

18 Nov 2025 12:08 pm
ವಾರಕ್ಕೆ 72 ಗಂಟೆ ಕೆಲಸ: ಚೀನಾದ ನಿದರ್ಶನ ನೀಡಿದ ನಾರಾಯಣಮೂರ್ತಿ

NR Narayana Murthy defends his 70 hour work week idea: ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆನ್ನುವ ವಾದ ಸಮರ್ಥಿಸಿಕೊಂಡಿದ್ದಾರೆ. ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೂರ್ತಿಗಳು ಚೀನಾದ

18 Nov 2025 12:03 pm
ಶಿವಶ್ರೀ ಸ್ಕಂದಪ್ರಸಾದ್ ಎಷ್ಟು ಸುಂದರವಾಗಿ ಭರತನಾಟ್ಯ ಮಾಡ್ತಾರೆ ನೋಡಿ

ಶಿವಶ್ರೀ ಸ್ಕಂದಪ್ರಸಾದ್ ಅವರು ಹಾಡಿನ ಮೂಲಕ ಅನೇಕರ ಮೋಡಿ ಮಾಡಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ. ಅವರ ಪತಿ ತೇಜಸ್ವಿ ಸೂರ್ಯ ಅವರು ಬೆಂಗಳೂರು ದಕ್ಷಿಣದ ಎಂಎಲ್​ಎ. ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರ

18 Nov 2025 11:55 am
ಹೊಸ ಇತಿಹಾಸ…ಒಂದೇ ಒಂದು ರನ್ ನೀಡದೇ 5 ವಿಕೆಟ್ ಕಬಳಿಸಿದ ಅಮಿತ್..!

Amit Shukla: ರಣಜಿ ಟೂರ್ನಿಯಲ್ಲಿ 22 ವರ್ಷದ ಯುವ ಸ್ಪಿನ್ನರ್ ಅಮಿತ್ ಶುಕ್ಲಾ ಹೊಸ ಇತಿಹಾಸವನ್ನು ರಚಿಸಿದ್ದಾರೆ. ಅದು ಸಹ 4 ಓವರ್​ಗಳಲ್ಲೇ 5 ವಿಕೆಟ್ ಕಬಳಿಸುವ ಮೂಲಕ. ಆದರೆ ಈ ನಾಲ್ಕು ಓವರ್​ಗಳು ಕೂಡ ಮೇಡನ್ ಆಗಿತ್ತು ಎಂಬುದು ವಿಶೇಷ. ಅಂದರ

18 Nov 2025 11:53 am
ಕರ್ನಾಟಕ ಸರ್ಕಾರಿ ಸಾರ್ವತ್ರಿಕ ರಜೆ ಪಟ್ಟಿ 2026: ಸಂಪೂರ್ಣ ಮಾಹಿತಿ ಇಲ್ಲಿದೆ

Karnataka Government Holidays List 2026: 2026ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟಗೊಂಡಿದೆ. ಈ ರಜಾ ಪಟ್ಟಿಯು ಭಾನುವಾರಗಳಂದು ಬರುವ ಮಹಾ ಶಿವರಾತ್ರಿ, ಕನ್ನಡ ರಾಜ್ಯೋತ್ಸವ, ನರಕ ಚತುರ್ದಶಿ ಮತ್ತು ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆಯನ್ನ

18 Nov 2025 11:48 am
Video: ದೈಹಿಕ ಅಂಗವೈಕಲ್ಯತೆಯನ್ನು ಮೀರಿ ಪ್ರತಿಭೆ ಪ್ರದರ್ಶಿಸಿದ ಕಲಾವಿದರು

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ಸಹಜವಾಗಿಯೇ ಗಮನ ಸೆಳೆಯುತ್ತವೆ. ಇದಕ್ಕೆ ಕಾರಣ ನಮ್ಮ ಸುತ್ತಮುತ್ತಲಿನ ವ್ಯಕ್ತಿಗಳು ದೈಹಿಕ ನ್ಯೂನತೆ ನಡುವೆ ಬದುಕನ್ನು ಪ್ರೀತಿಸುವ ಹಾಗೂ ಕಲೆಯನ್ನು ಆರಾಧಿಸುವ ರೀತಿ ನೋಡಿದ

18 Nov 2025 11:41 am
ಕಪ್ಪು-ಕಪ್ಪು ಸಿನಿಮಾಗಳಿಂದ ಕಗ್ಗತ್ತಲ ಸಿನಿಮಾಗಳ ಕಡೆ ಹೊರಳಿದ ಪ್ರಶಾಂತ್ ನೀಲ್

Prashanth Neel: ಪ್ರಶಾಂತ್ ನೀಲ್ ಅವರ ಸಿನಿಮಾಗಳ ಪ್ರತಿ ಪ್ರೇಮ್​​ನಲ್ಲೂ ಕಪ್ಪು ಅಥವಾ ತಿಳು ಕಪ್ಪು ಬಣ್ಣಗಳೇ ತುಂಬಿರುತ್ತವೆ. ಪ್ರಶಾಂತ್ ನೀಲ್ ಅವರು ತಮ್ಮ ಸಿನಿಮಾಗಳಲ್ಲಿ ಅತಿಯಾಗಿ ಕಪ್ಪು ಬಣ್ಣ ಬಳಸುತ್ತಾರೆ. ಇದೇ ಕಾರಣಕ್ಕೆ ಪ್ರತಿ

18 Nov 2025 11:35 am
ಹಿಂದೂ ಭಾವನೆಗೆ ಧಕ್ಕೆ; ರಾಜಮೌಳಿ ವಿರದ್ಧ ದಾಖಲಾಯ್ತು ದೂರು

ನಿರ್ದೇಶಕ ಎಸ್.ಎಸ್. ರಾಜಮೌಳಿ 'ವಾರಣಾಸಿ' ಚಿತ್ರದ ಕಾರ್ಯಕ್ರಮದಲ್ಲಿ ತಾಂತ್ರಿಕ ದೋಷದಿಂದ ಹನುಮಂತ ದೇವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇದು ಹಿಂದೂ ಭಾವನೆಗೆ ಧಕ್ಕೆ ತಂದಿದೆ ಎಂದು ರಾಷ್ಟ್ರೀಯ ವಾನರ ಸೇನಾ ದ

18 Nov 2025 11:32 am
ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಎನ್​ಕೌಂಟರ್​​ನಲ್ಲಿ ಸಾವು, 26 ಸಶಸ್ತ್ರ ದಾಳಿಗಳ ರೂವಾರಿ ಈತ

ಇಂದು ಬೆಳಗಿನ ಜಾವ ಆಂಧ್ರಪ್ರದೇಶದಲ್ಲಿ ನಡೆದ ಎನ್​ಕೌಂಟರ್​(Encounter)ನಲ್ಲಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈತ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ.ಹಿಡ್ಮಾ ಆಂಧ್ರ

18 Nov 2025 11:25 am
ಹಾಸನ: ಅವಾಚ್ಯ ಶಬ್ದ ಬಳಸಿ ಪತಿಯಿಂದ ಟಾರ್ಚರ್; ಮಗುವಿನೊಂದಿಗೆ ವೀಡಿಯೋ ಮಾಡಿಟ್ಟು ಮಹಿಳೆ ಸೂಸೈಡ್

ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಕೌಟುಂಬಿಕ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ತಮ್ಮ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಮತ್ತು ಅತ್ತೆ ಕಿರುಕುಳ ನೀಡಿರುವುದಾಗಿ ಡೆತ್ ನೋಟ್ ಬರೆದಿದ್ದರ ಜೊತೆಗೆ ಮಗುವಿ

18 Nov 2025 11:10 am
Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 November 18th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಕಡಿಮೆಗೊಂಡಿವೆ. ಬೆಳ್ಳಿ ಬೆಲೆ ಗ್ರಾಮ್​ಗೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,455 ರೂನಿಂದ 11,335 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,366 ರೂಗೆ ಇಳಿದಿದೆ.

18 Nov 2025 10:59 am
Video: ಆಗ್ರಾ ಎಕ್ಸ್​ಪ್ರೆಸ್​ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ, ಮೂವರು ಸಾವು, ಹಲವರಿಗೆ ಗಾಯ

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಆಗ್ರಾ ಎಕ್ಸ್​ಪ್ರೆಸ್​ ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಂ

18 Nov 2025 10:55 am
Ashes 2025: ಮೊದಲ ಟೆಸ್ಟ್​ಗೆ ಆಸ್ಟ್ರೇಲಿಯಾದ ಮೂವರು ಅಲಭ್ಯ

Australia vs England: ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಆ್ಯಶಸ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಈ ಸರಣಿಯ ಮೊದಲ ಪಂದ್ಯವು ನವೆಂಬರ್ 21 ರಿಂದ ಶುರುವಾಗಲಿದ್ದು, ಈ ಪಂದ್ಯಕ

18 Nov 2025 10:53 am
Viral: ಭಾರತದ ರಾಷ್ಟ್ರೀಯ ಪ್ರಾಣಿಯಾಗಿ ಹುಲಿಯನ್ನು ಆಯ್ಕೆ ಮಾಡಿಕೊಂಡದ್ದರ ಹಿಂದಿದೆ ಈ ಕಾರಣ

ನಮ್ಮ ರಾಷ್ಟ್ರೀಯ ಪ್ರಾಣಿ ಯಾವುದೆಂದು ಸಣ್ಣ ಮಕ್ಕಳನ್ನು ಕೇಳಿದ್ರು ಕೂಡ ಹೇಳುವ ಉತ್ತರ ಹುಲಿ. ಹೌದು, ಭಾರತದ ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯೂ ಹಳದಿ ಹಾಗೂ ಕಿತ್ತಳೆ ಚರ್ಮದ ಮೇಲೆ ಕಪ್ಪು ಪಟ್ಟೆಗಳನ್ನು ಹೊಂದಿದ್ದು ತನ್ನ ಶ

18 Nov 2025 10:33 am
Video: ದೆಹಲಿ ಸ್ಫೋಟಕ್ಕೂ ಮುನ್ನ ಆತ್ಮಾಹುತಿ ಬಾಂಬ್​ ದಾಳಿಯನ್ನು ಉಗ್ರ ಉಮರ್ ಹೇಗೆ ಸಮರ್ಥಿಸಿಕೊಂಡಿದ್ದ ನೋಡಿ

ದೆಹಲಿಯಲ್ಲಿ ಆತ್ಮಾಹುತಿ ದಾಳಿ ನಡೆಸಿದ ಭಯೋತ್ಪಾದಕ ಮೊಹಮ್ಮದ್ ಉಮರ್ ನಬಿಯ ಹಳೆಯ ವಿಡಿಯೋವೊಂದು ಈಗ ಬೆಳಕಿಗೆ ಬಂದಿದೆ. ಈ ವಿಡಿಯೋದಲ್ಲಿ ಉಮರ್ ನಬಿ ಇಂಗ್ಲಿಷ್‌ನಲ್ಲಿ ಮಾತನಾಡುತ್ತಾ ಆತ್ಮಹತ್ಯಾ ಬಾಂಬ್ ದಾಳಿಯನ್ನು ಸಮರ್ಥಿಸಿ

18 Nov 2025 10:25 am
ಎಂಟನೇ ತರಗತಿ ಓದುತ್ತಿರುವ ಆರಾಧ್ಯಾ ಬಚ್ಚನ್ ಶಾಲಾ ಫೀಸ್ ಎಷ್ಟು?

ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಈಗ 8ನೇ ತರಗತಿಯಲ್ಲಿ ಓದುತ್ತಿದ್ದಾರೆ. ಅವರು ಮುಂಬೈನ ಪ್ರತಿಷ್ಠಿತ ಧೀರೂಭಾಯಿ ಅಂಬಾನಿ ಅಂತರರಾಷ್ಟ್ರೀಯ ಶಾಲೆಯ ವಿದ್ಯಾರ್ಥಿನಿ. ಈ ಶಾಲೆಯಲ್ಲಿ ಓದಲು ಬಚ್

18 Nov 2025 10:24 am
Significance of Vibhuti: ವಿಭೂತಿಯನ್ನು ಹಣೆಗೆ ಮೂರು ಎಳೆಯಾಗಿ ಹಚ್ಚುವುದು ಏಕೆ ಗೊತ್ತಾ?

ವಿಭೂತಿ ಮತ್ತು ನಾಮಗಳನ್ನು ಹಣೆಯ ಮೇಲೆ ಮೂರು ರೇಖೆಗಳಲ್ಲಿ ಏಕೆ ಧರಿಸುತ್ತಾರೆ ಎಂಬುದರ ಕುರಿತು ಡಾ. ಬಸವರಾಜ್ ಗುರೂಜಿ ನೀಡಿರುವ ಮಾಹಿತಿ ಇಲ್ಲಿದೆ. ತ್ರಿಮೂರ್ತಿಗಳು, ತ್ರಿಶಕ್ತಿಗಳು ಹಾಗೂ ಸೃಷ್ಟಿ, ಸ್ಥಿತಿ, ಲಯಗಳಿಗೆ ಸಂಬಂಧಿ

18 Nov 2025 10:19 am
ಕಚೇರಿಯಲ್ಲಿರುವ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ನೀಡಿದ ಕಂಪನಿ

ಕಂಪನಿಯೊಂದು ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ಸಮಯದಲ್ಲಿ ಮನೆಯಲ್ಲಿ ವಿಶ್ರಾಂತಿ ಪಡೆಯಲು ಅವಕಾಶ ಕಲ್ಪಿಸಿರುವ ಪೋಸ್ಟ್ ವೈರಲ್ ಆಗಿದೆ. ಇದು ಕೇವಲ ರಜೆಯಾಗಿರದೇ, ಮಹಿಳೆಯರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಒತ್ತು ನೀಡುತ್ತದೆ. ಲ

18 Nov 2025 10:09 am