ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 16ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಪ್ರಯತ್ನಗಳಿಗೆ ದೀರ್ಘಾವಧಿಯ ಪ್ರತಿಫಲ ಸಿಗಲಿದೆ. ಹಣದ ಹೊರತಾಗಿ ಸಂತೃ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 16ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಪ್ರಯತ್ನಗಳಿಗೆ ದೀರ್ಘಾವಧಿಯ ಪ್ರತಿಫಲ ಸಿಗಲಿದೆ. ಹಣದ ಹೊರತಾಗಿ ಸಂತೃ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 16ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಪ್ರಯತ್ನಗಳಿಗೆ ದೀರ್ಘಾವಧಿಯ ಪ್ರತಿಫಲ ಸಿಗಲಿದೆ. ಹಣದ ಹೊರತಾಗಿ ಸಂ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶೀ ತಿಥಿ ಸೋಮವಾರ ಪ್ರಯತ್ನ, ಅಲಂಕಾರ, ಅಜ್ಞಾನ, ಆಪ್ತರ ಭೇಟಿ, ಕಲಹ, ಪರಿಶೀಲನೆ, ವಿಸ್ತರಣೆ, ಸಾಲ, ನಿಮ್ಮ ವೃತ್ತಿ, ಆರ್ಥಿಕ, ಸಂಬಂಧಗಳು ಮತ್ತು ಆರೋಗ
Nagabandam movie: ಚಿತ್ರರಂಗದಲ್ಲಿ ಇತ್ತೀಚೆಗೆ ಪೌರಾಣಿಕ ಕತೆಗಳನ್ನು ಆಧರಿಸಿದ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ಬಿಡುಗಡೆ ಆಗಿರುವ ಪೌರಾಣಿಕ ಕತೆಯುಳ್ಳ ಸಿನಿಮಾಗಳು, ಫ್ಯಾಂಟೆಸಿ ಬೆರೆತ ಪೌರಾಣಿಕ ಕತೆ
ಅದು ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಘಟನೆ. ಹೆತ್ತ ಮಗನೇ ಅಪ್ಪ-ಅಮ್ಮನ ಕೊಂದು ಮುಗಿಸಿ ಮನೆಯಲ್ಲಿದ್ದ. ವಶಕ್ಕೆ ಪಡೆದ ಪೊಲೀಸರು ಬಂಧಿಸಿದ ಬಳಿಕ ವಿಚಾರಣೆ ವೇಳೆ ಕೊಲೆಗೆ ಹತ್ತಾರು ಕಾರಣ ಹೇಳಿದ್ದ. ಆದ್ರೆ, ಇದೀಗ ಅದೇ ಮಗ ಕೊಂ
ಫೆಬ್ರವರಿ 13, ಶುಕ್ರವಾರ ನಮಾಜ್ ಸಮಯ. ಶಾಂತಿ ಇರಬೇಕಾದ ಮಸೀದಿಯೊಳಗೇ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿದೆ. ಹೌದು..ಮೈಸೂರಿನಲ್ಲಿ ನಮಾಜ್ ಮಾಡಲು ಮಸೀದಿಗೆ ಹೋದ ಅಪ್ರಾಪ್ತ ಬಾಲಕನ ಮೇಲೆ ಅಮಾನುಷ ಹಲ್ಲೆಯಾಗಿದೆ. ಮಸೀದಿಯೊಳಗೇ ಕಾ
Golden star Ganesh: ಗೋಲ್ಡನ್ ಸ್ಟಾರ್ ಗಣೇಶ್ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಮೂಲಕ ದೊಡ್ಡ ಹಿಟ್ ನೀಡಿದ್ದಾರೆ. ಇದೀಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಸಿನಿಮಾದ ಮುಹೂರ್ತ ಇಂದು ನಡೆದು, ಚಿತ್ರೀಕರಣ ಪ್ರಾರಂಭ ಆಗಿದೆ. ಗಣೇಶ್ ಅವರು ನಟಿ
ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾಗಿರುವ ಘಟನೆ ಬೆಂಗಳೂರಿನ ಯಲಹಂಕದ ಚೌಡೇಶ್ವರಿ ಲೇಔಟ್ನ ಮನೆಯೊಂದರಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆ ಗೋಡೆ ಛಿದ್ರವಾಗಿದ್ದು, ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿ ರಾಜು,
ರಾಯಚೂರಿನಲ್ಲಿ ಅಕ್ರಮ ಮರಳು ದಂಧೆ ಮಿತಿಮೀರಿದ್ದು, ಶಾಸಕಿ ಕರೆಮ್ಮಾ ಜಿ ನಾಯಕ್ ದೂರು ನೀಡಿದ ಬಳಿಕ ಜಿಲ್ಲಾಡಳಿತ ಎಚ್ಚೆತ್ತಿದೆ. ತುಂಗಭದ್ರಾ, ಕೃಷ್ಣಾ ನದಿಗಳಿಂದ ನಡೆಯುತ್ತಿರುವ ಮರಳು ಮಾಫಿಯಾ ವಿರುದ್ಧ 60ಕ್ಕೂ ಹೆಚ್ಚು ಪ್ರಕರ
India vs Pakistan T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಭಾರತ vs ಪಾಕಿಸ್ತಾನ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದೆ. ಇಶಾನ್ ಕಿಶನ್ ಅವರ ಅಬ್ಬರದ ಅರ್ಧಶತಕದಿಂದ ಭಾರತ 175 ರನ್ ಗಳಿಸಿ, ಪಾಕಿಸ್ತಾನಕ್ಕೆ 176 ರನ್ಗಳ ಗುರಿ ನೀಡಿದೆ. ಗುರಿ ಬೆನ್ನಟ್ಟ
Ishan Kishan T20 World Cup: ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಇಶಾನ್ ಕಿಶನ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಕಿಶನ್, 77 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಪಾಕಿಸ್ತಾನದ ವಿರುದ್ಧ ಟಿ20 ಪಂದ್ಯದಲ್
Bigg Boss Kannada: ಬಿಗ್ಬಾಸ್ 12 ವಿನ್ನರ್ ಆಗಿರುವ ಗಿಲ್ಲಿ ದೊಡ್ಡ ಸೆಲೆಬ್ರಿಟಿ ಆಗಿದ್ದಾರೆ ಗಿಲ್ಲಿ. ಈ ಹಿಂದಿನ ಸೀಸನ್ನಲ್ಲಿ ಹನುಮಂತು ವಿನ್ನರ್ ಆಗಿದ್ದರು. ಅದಕ್ಕೂ ಹಿಂದಿನ ಅಂದರೆ 10ನೇ ಸೀಸನ್ನಲ್ಲಿ ಕಾರ್ತಿಕ್ ಮಹೇಶ್ ವಿನ್ನರ
ಚಿಕ್ಕಬಳ್ಳಾಪುರದ ಈಶಾ ಫೌಂಡೇಷನ್ನಲ್ಲಿ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ಲಕ್ಷಾಂತರ ಜನ ಸೇರಿದ್ದಾರೆ. ಹೀಗಾಗಿ ಎಲ್ಲೆಡೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇದರ ಮಧ್ಯೆ ಈಶಾ ಫ
Abhishek Sharma's T20 World Cup Woes:2026ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದರೂ, ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಕಳಪೆ ಫಾರ್ಮ್ ದೊಡ್ಡ ಚಿಂತೆಯಾಗಿದೆ. ವಿಶ್ವಕಪ್ಗೂ ಮುನ್ನ ಸ್ಫೋಟಕ ಬ್ಯಾಟಿಂಗ್ನಿಂದ ಭರವಸೆ ಮೂಡಿಸಿದ್ದ ಅ
ಕದ್ದ ಬೈಕ್ನಲ್ಲಿ ಮಹಿಳೆಯ ಸರಗಳ್ಳತನ ಮಾಡಿ ಖದೀಮರು ಪರಾರಿ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ತಾಂಬಿಕ ಬಡಾವಣೆಯಲ್ಲಿ ನಡೆದಿದೆ. ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ರಂಗೋಲಿಯಲ್ಲಿ ಕಲಾವಿದನ ಕೈಚಳಕದಿಂದ ಶಿವ ಅರಳಿದೆ. ಮೈಸೂರಿನ ನಜರ್ ಬಾದ್ ನಲ್ಲಿ ಚಿತ್ರ ಕಲಾವಿದರಾದ ಪುನೀತ್, ಲಕ್ಷ್ಮೀ ಸಿ, ಸಂಪ್ರೀತ್ ಸಿ,ರವಿಚಂದ್ರನ್ ಅವರ ರಂಗೋಲಿಯಲ್ಲಿ 1050 ಅಡಿ ಶಿವ ಅರಳ
ಈಗಿನ ಕಾಲದಲ್ಲಿ ಗಂಡ ಹೆಂಡತಿ ಇಬ್ಬರೂ ಉದ್ಯೋಗದಲ್ಲಿರುವವರು. ಹೀಗಾಗಿ ಮಕ್ಕಳನ್ನು ನೋಡಿಕೊಳ್ಳಲು ಸಹಾಯಕಿರನ್ನು ನೇಮಿಸಿಕೊಳ್ತಾರೆ. ಆದರೆ ಬೆಂಗಳೂರಿನ ಮಹಿಳೆಯೊಬ್ಬರು ಮಕ್ಕಳನ್ನು ಆರೈಕೆ ಮಾಡುವ ಕೇರ್ ಟೇಕರ್ ಕೊಡುವ ಸಂಬಳ
India vs Pakistan T20 World Cup 2026: ಭಾರತ-ಪಾಕಿಸ್ತಾನ ನಡುವಿನ 2026ರ T20 ವಿಶ್ವಕಪ್ ಪಂದ್ಯ ಕೊಲಂಬೊದಲ್ಲಿ ಆರಂಭವಾಗಿದೆ. ಸೂಪರ್ 8 ಪ್ರವೇಶಕ್ಕೆ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ, ಅಭಿಮಾನಿಗಳ ನಿರೀಕ್ಷೆಗೆ ವಿರುದ್ಧವಾಗಿ ಭಾರತದ ಸೂರ್ಯಕುಮಾರ್ ಯಾದ
Allu Arjun movie: ಅಲ್ಲು ಅರ್ಜುನ್ ಬಗ್ಗೆ ಚಿತ್ರರಂಗದ ಕೆಲವರೇ ಋಣಾತ್ಮಕ ಸುದ್ದಿಗಳನ್ನು ಹಬ್ಬಿಸುವ ಮೂಲಕ ಅವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೆ 42 ನಿಯಮಗಳನ್ನು ಅಲ್ಲು
ಬಂಟ್ವಾಳದ ಅರಳದಲ್ಲಿ ಫೆಬ್ರವರಿ 22ರಂದು ನಡೆಯಲಿರುವ 'ಹಿಂದೂ ರಾಷ್ಟ್ರ ಜಾಗೃತಿ ಸಭೆ'ಗೆ ಎಸ್ಡಿಪಿಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಯಾವುದೇ ಧರ್ಮ ಅಥವಾ ಜಾತಿಯ ಹೆಸರಿನಲ್ಲಿ ರಾಷ್ಟ್ರವನ್ನು ಗುರುತಿಸುವುದು ಸಂವಿಧಾನದ ಉಲ್ಲಂ
ICC T20 World Cup India vs Pakistan Playing XI: 2026 ರ ಟಿ20 ವಿಶ್ವಕಪ್ನಲ್ಲಿ ಭಾರತ-ಪಾಕಿಸ್ತಾನ ನಡುವೆ ಕೊಲಂಬೊದಲ್ಲಿ ಮಹತ್ವದ ಪಂದ್ಯ ನಡೆಯುತ್ತಿದೆ. ಸೂಪರ್ 8 ಗೆ ಅರ್ಹತೆ ಪಡೆಯಲು ಇದು ಎರಡೂ ತಂಡಗಳಿಗೆ ಅತಿ ಮುಖ್ಯ. ಪಾಕಿಸ್ತಾನ ಟಾಸ್ ಗೆದ್ದು ಬೌಲಿಂಗ್ ಆಯ್
Patanjali Lohasava can cure anaemia, says Baba Ramdev: ರಕ್ತಹೀನತೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ನೀಡಲು ವೈದ್ಯರು ಸಿರಪ್ ಸೇರಿದಂತೆ ವಿವಿಧ ಔಷಧಿಗಳನ್ನು ಸೂಚಿಸುತ್ತಾರೆ. ಆದರೆ, ಆಯುರ್ವೇದದಲ್ಲಿ ರಕ್ತಹೀನ
ನೀವು ನಿಮ್ಮ ಶುಗರ್ ಲೆವೆಲ್ ಪರಿಶೀಲಿಸುತ್ತೀರಿ ಅದು ಸರಿಯಾಗಿಯೇ ಇರುತ್ತದೆ, ಆದರೆ ಆಯಾಸ ಮಾತ್ರ ಕಡಿಮೆಯಾಗುವುದಿಲ್ಲ. ನೀವು ಅದನ್ನು ಚಿಕ್ಕ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತೀರಿ, ಆದ್ರೆ ಇದರಿಂದ ಮುಂದೆ ನೀವು ದೊಡ್ಡ ಬೆಲ
India vs Australia T20: ಭಾರತದ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಡಕ್ವರ್ತ್-ಲೂಯಿಸ್ ನಿಯಮದಡಿಯಲ್ಲಿ 21 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಸಿಡ್ನಿಯಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು
ಕೊಯಮತ್ತೂರಿನ ಇಶಾ ಫೌಂಡೇಶನ್ನಲ್ಲಿ ಅದ್ದೂರಿ ಮಹಾ ಶಿವರಾತ್ರಿ ಆಚರಣೆ ನಡೆಯುತ್ತಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ. ಇಂದು ಸಂಜೆ 6 ರಿಂದ ನಾಳೆ ಬೆಳಿಗ್ಗೆ 6 ರವರೆಗೆ ಧ್ಯಾ
Post Office SCSS scheme: ಪೋಸ್ಟ್ ಆಫೀಸ್ನಲ್ಲಿ ಲಭ್ಯ ಇರುವ ಸೀನಿಯರ್ ಸಿಟಿಜನ್ ಸೇವಿಂಗ್ ಸ್ಕೀಮ್ನಲ್ಲಿ ವರ್ಷಕ್ಕೆ ಶೇ. 8.2 ಬಡ್ಡಿ ಇದೆ. 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಈ ಸ್ಕೀಮ್ ಲಭ್ಯ ಇದೆ. ಲಂಪ್ಸಮ್ ಆಗಿ 30 ಲಕ್ಷ ರೂವರೆಗೂ ಡೆಪಾಸಿಟ್ ಇಡ
Mrunal Thakur marriage: ತಮಿಳಿನ ಸ್ಟಾರ್ ನಟ ಧನುಶ್ ಜೊತೆಗೆ ನಟಿ ಮೃಣಾಲ್ ಠಾಕೂರ್ ಹೆಸರು ಇತ್ತೀಚೆಗೆ ಕೇಳಿ ಬರುತ್ತಿದೆ. ಈ ಇಬ್ಬರೂ ಫೆಬ್ರವರಿ 14 ರಂದು ಗುಟ್ಟಾಗಿ ವಿವಾಹ ಆಗಲಿದ್ದಾರೆ ಎಂಬ ಸುದ್ದಿಯೂ ಸಹ ಜೋರಾಗಿಯೇ ಹರಿದಾಡಿತ್ತು. ಈ ಬಗ್ಗೆ ನ
ಬಿಎಸ್ಎನ್ಎಲ್ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಟೆಲಿಕಾಂಗೆ ಬಿ.ಇ/ಬಿ.ಟೆಕ್, ಹಣಕಾಸಿಗೆ ಸಿಎ/ಸಿಎಂಎ ಅರ್ಹತೆ ಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನಾಂಕ. ಆಯ್ಕೆ ಆನ್ಲೈನ್ ಪ
ಜ್ಞಾನವ್ಯಾಪಿ ಮಸೀದಿ ಮಾದರಿಯಲ್ಲೇ ವಿವಾದಿತ ಕೇಂದ್ರವಾಗಿರುವ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾ ಇದೀಗ ದೇಶದ ಗಮನ ಸೆಳೆದಿದೆ. ಏಕೆಂದರೆ ದರ್ಗಾದಲ್ಲಿನ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರ
Loose Mada Yogi: ನೋಡ-ನೋಡುತ್ತಲೇ 49ಸಿನಿಮಾಗಳನ್ನು ಪೂರೈಸಿರುವ ಯೋಗಿ ಇದೀಗ ತಮ್ಮ 50ನೇ ಸಿನಿಮಾದ ಚಿತ್ರೀಕರಣವನ್ನೂ ಸಹ ಮುಗಿಸಿದ್ದಾರೆ. ಯಾವುದೇ ನಟನ ಜೀವನದಲ್ಲಿ 25, 50, 75, 100ನೇ ಸಿನಿಮಾ ಮಹತ್ವದ್ದಾಗಿರುತ್ತದೆ. ಅಂತೆಯೇ ಯೋಗಿ ಅವರಿಗೂ ಸಹ ಅವ
India vs Pakistan, T20 world Cup 2026 Live Score Updates: ಭಾರತ ಮತ್ತು ಪಾಕಿಸ್ತಾನ ತಂಡಗಳು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಮಳೆಯಾಗುವ ನಿರೀಕ್ಷೆಯಿದೆ. ಮಳೆ ಅಡ್ಡಿಯಾಗದಿದ್ದರೆ, ಭಾರತ-ಪಾಕಿಸ್ತಾನ ಪಂದ್ಯವು ಭಾರತೀಯ ಕಾಲಮಾನ ಸಂ
ಬೆಂಗಳೂರು ಅಂದ್ರೆ ದುಬಾರಿ. ಇಲ್ಲಿ ಎಷ್ಟು ದುಡಿದ್ರೂ ಮನೆ ಬಾಡಿಗೆ, ದಿನಸಿ ಹಾಗೂ ಉಳಿದ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಹೋಗೋದ್ರಲ್ಲಿಯೇ ತಿಂಗಳ ಸಂಬಳ ಖಾಲಿಯಾಗಿರುತ್ತದೆ. ಆದರೆ, ಈ ಪೋಸ್ಟ್ ನೋಡಿದ ಮೇಲೆ ನಿಮಗೆ ತಿಂಗಳ ಸಂಬ
ಇದು ಮಂಗಳೂರು (Mangaluru) ಮನ್ಮಥನ ಭಯಾನಕ ಸ್ಟೋರಿ. ಫೇಸ್ಬುಕ್ನಲ್ಲಿ ಹುಡುಗಿಯರಿಗೆ ಗಾಳ ಹಾಕಿ ವಂಚಿಸುವುದೇ ಮನೀಶ್ನ ಕೆಲಸ. ಫೇಸ್ಬುಕ್ನಲ್ಲಿ ಪರಿಚಯವಾಗಿ, ಪ್ರೀತಿ ಎಂಬಾಕೆಯನ್ನು ಮನೀಶ್ ಮದುವೆ ಆಗಿದ್ದ. ಆ ನಂತರ ಪ್ರೀತಿಯೇ
Sridhar Vembu compares today's tech giants to British East India Company: ಗೂಗಲ್, ಮೈಕ್ರೋಸಾಫ್ಟ್ನಂತಹ ಟೆಕ್ ಕಂಪನಿಗಳನ್ನು ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಬಹುದು ಎಂದು ಉದ್ಯಮಿ ಶ್ರೀಧರ್ ವೆಂಬು ಅಭಿಪ್ರಾಯಪಟ್ಟಿದ್ದಾರೆ. ಗೂಗಲ್ ಕಂಪನಿ ಒಂದೇ ದಿನ ಬರೋಬ
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದ ರಾಮಲಿಂಗೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ದಿನದಂದೇ ಶಿವಲಿಂಗ, ಪಾಣಿಪೀಠ ಹಾಗೂ ನಂದಿ ವಿಗ್ರಹ ಭಗ್ನಗೊಳಿಸಲಾಗಿದೆ. ತುಂಗಭದ್ರಾ ನದಿ ದಡದಲ್ಲಿರುವ ಚಾಲುಕ್ಯರ ಕಾಲದ
Devdutt Padikkal's 9th First-Class Century: ಲಕ್ನೋದಲ್ಲಿ ನಡೆದ 2025-26 ರ ರಣಜಿ ಟ್ರೋಫಿ ಸೆಮಿಫೈನಲ್ನಲ್ಲಿ ಉತ್ತರಾಖಂಡ ವಿರುದ್ಧ ಕರ್ನಾಟಕ ತಂಡ ಕೆಎಲ್ ರಾಹುಲ್ (141) ಮತ್ತು ನಾಯಕ ದೇವದತ್ ಪಡಿಕ್ಕಲ್ (ಶತಕ) ಅವರ ಅಮೋಘ ಬ್ಯಾಟಿಂಗ್ನಿಂದ ಮೊದಲ ದಿನ ಪ್ರಬಲ ಪ್ರ
ಕೆಎಸ್ಆರ್ಟಿಸಿ ಬಸ್ನಲ್ಲಿ ಶಕ್ತಿ ಯೋಜನೆ ಆರಂಭವಾದ ಮೇಲೆ ಜನರು ಸಂಚಾರ ಮಾಡುವುದೇ ಕಷ್ಟವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಂಥದ್ದರಲ್ಲಿ ಕೆಎಸ್ಆರ್ಟಿಸಿ ಹೊಸ ಲಗೇಜ್ ನಿಯಮ ಬಿಡುಗಡೆ ಮಾಡಿದ್ದು ಟಯರ್, ಟ್ಯೂಬ್, ಖ
ಮನೆಯ ಶುಚಿತ್ವದ ದೃಷ್ಟಿಯಿಂದ ಪ್ರತಿದಿನ ನೆಲ ಒರೆಸುವುದು ಅತ್ಯಗತ್ಯ. ನಿತ್ಯ ನೆಲ ಒರೆಸಿದರೂ ಸಹ ಕೆಲವೊಂದು ಬಾರಿ ಟೈಲ್ಸ್, ಗ್ರಾನೈಟ್ ಮೇಲೆ ಅಂಟಿರುವ ಹಠಮಾರಿ ಕಲೆ, ಕೊಳೆಗಳು ಹೋಗೋದೇ ಇಲ್ಲ. ಅದರಲ್ಲೂ ತಿಳಿ ಬಣ್ಣದ ಟೈಲ್ಸ್ಗ
ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಹುಲಿ ಪ್ರತ್ಯಕ್ಷ, ಚಿರತೆ ದಾಳಿಗಳು ನಡೆದಿವೆ. ಹೀಗಿರುವಾಗ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯದಲ್ಲಿ ಗಂಡು ಹುಲಿಯ ಮೃತದೇಹವೊಂದು ಪತ್ತೆಯಾಗಿದೆ. ಪ್ರವಾಸಿಗರು ಶವ ತೇಲುತ್
ಹವಾಮಾನ ಬದಲಾವಣೆಯು ರಕ್ತದೊತ್ತಡ ಮತ್ತು ಹೃದಯ ರೋಗಿಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಹವಾಮಾನದಲ್ಲಿನ ಏರಿಳಿತಗಳು ರಕ್ತದೊತ್ತಡ ಮತ್ತು ಹೃದಯ ರೋಗಿಗಳ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತವೆ. ಹಾಗಾಗಿ ಈ ರೀತಿ ಆಗುವ
ಆಚಾರ್ಯ ಚಾಣಕ್ಯರು ರಾಜಕೀಯ ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಉಚಿತವಾಗಿ ಪಡೆಯುವ ಏನಾದರೂ ಮನುಷ್ಯನನ್ನು ಹೇಗೆ ದುರ್ಬಲಗೊಳಿಸುತ್ತದೆ ಎಂಬುದನ್ನೂ ಸಹ ವಿ
KL Rahul Smashes Second Consecutive Century: ಲಕ್ನೋದಲ್ಲಿ ಆರಂಭವಾದ ರಣಜಿ ಟ್ರೋಫಿ 2025-26 ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಉತ್ತರಾಖಂಡ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕಕ್ಕ
Dhurandhar movie: ‘ಧುರಂಧರ್’ ಸಿನಿಮಾನಲ್ಲಿ ಅಕ್ಷಯ್ ಖನ್ನ ನಟಿಸಿರುವ ರಹಮಾನ್ ಡಕೈತ್ ಪಾತ್ರ ಸಖತ್ ಹಿಟ್ ಆಗಿದೆ. ಈ ಪಾತ್ರ ಮೊದಲಿಗೆ ದಕ್ಷಿಣದ ಸ್ಟಾರ್ ನಟನಿಗೆ ಆಫರ್ ಮಾಡಲಾಗಿತ್ತು ಎನ್ನಲಾಗುತ್ತಿದೆ. ತೆಲುಗಿನ ಸ್ಟಾರ್ ಹೀರೋ ಆಗಿರುವ ಅ
ಹಾಸನದಲ್ಲಿ ಮದುವೆಗೆ ಬಂದಿದ್ದ ತುಮಕೂರಿನ ಕುಣಿಗಲ್ ಮೂಲದ ಮಹಿಳೆ ನಾಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಕಿಡ್ನಾಪ್ ಆದ್ಲಾ? ಅತ್ಯಾಚಾರಕ್ಕೊಳಗಾಗಿ ಕೊಲೆಯಾದಳಾ ಎನ್ನುವ ಶಂಕೆ ವ್ಯಕ್ತವಾಗಿತ್ತು. ಆದ್ರೆ ಇದೀಗ ಸಿನಿ
ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿರುವ 400 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡದ ವಿರುದ್ಧವೇ ದೂರುದಾರ ಸಂದೀಪ್ ಪಾಟೀಲ್ ಹೈಕೋರ್ಟ್ಗೆ ದೂರು ನೀಡಿದ್ದಾರೆ. ಆ ಮೂಲಕ ತನಿಖೆ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ
ಉಪವಾಸ ಆಧ್ಯಾತ್ಮಿಕ ವಿಧಾನವಾದರೂ, ಆರೋಗ್ಯಕ್ಕಿಂತ ದೊಡ್ಡದಲ್ಲ. ಮಹಾಶಿವರಾತ್ರಿ ಉಪವಾಸ ಆಚರಿಸುವಾಗ, ಮಧುಮೇಹಿಗಳು, ಗರ್ಭಿಣಿಯರು, ಮಕ್ಕಳು, ವೃದ್ಧರು, ಮೂತ್ರಪಿಂಡ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಕಠಿಣ ಉಪವಾಸದಿಂದ ದೂ
Ramayana movie: ರಣ್ಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ವಿಶ್ವದ ಅತ್ಯಂತ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ಒಂದು. ಭಾರತದ ಪಾಲಿಗಂತೂ ಇದು ಅಸಾಧಾರಣ ಬಜೆಟ್. ಸಿನಿಮಾದ ಎರಡೂ ಭಾಗಗಳಿಗೆ ಸುಮಾರು 4000 ಕ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ನಿವಾಸದ ಬಳಿ ಥಾರ್ ಬ್ಯಾರಿಕೇಡ್ ಮುರಿದು ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಪಾಟ್ನಾ ಪೊಲೀಸರ ಶಕ್ತಿ ಸುರಕ್ಷಾ ತಂಡಕ್ಕೆ ಸೇರಿದ ಗಸ್ತು ವಾಹನಕ್ಕೆ ಡಿಕ್ಕಿ ಹ
Inheritance property and the tax rules for heirs in India: ಪಿತ್ರಾರ್ಜಿತ ಆಸ್ತಿಯನ್ನು ಪಡೆಯುವಾಗ ಮತ್ತು ನಂತರ ಕೆಲ ನಿಯಮಗಳನ್ನು ಪಾಲಿಸಬೇಕಾದ್ದು ಅಗತ್ಯ. ನೀವು ಆಸ್ತಿ ಪಡೆಯಲಿರುವ ಮೃತರ ಇನ್ಕಮ್ ಟ್ಯಾಕ್ಸ್ ರಿಟರ್ನ್ ಫೈಲ್ ಮಾಡುವುದು ನಿಮ್ಮ ಜವಾಬ್ದಾರಿ. ಅ
ರಾಜ್ಯ ಸರ್ಕಾರವು ಅಗ್ನಿಶಾಮಕ ಇಲಾಖೆಯಲ್ಲಿ 'ಫೈರ್ಮ್ಯಾನ್' ಹುದ್ದೆಯನ್ನು 'ಫೈರ್ ಫೈಟರ್' ಎಂದು ಮರುನಾಮಕರಣ ಮಾಡಿದೆ. ಮಹಿಳಾ ಅಭ್ಯರ್ಥಿಗಳಿಗೆ ಇಲಾಖೆಯಲ್ಲಿ ಅವಕಾಶ ಕಲ್ಪಿಸುವ ಉದ್ದೇಶ ಹಿನ್ನೆಲೆ ಕ್ರಮಕೈಗೊಳ್ಳಲಾಗಿದೆ. ಕೇಂದ
‘ಕಾಂತಾರ’ ಮೂಲಕ ಭಾರಿ ಯಶಸ್ಸು ಪಡೆದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದರು. ಪತ್ನಿ, ಮಕ್ಕಳು ಸೇರಿದಂತೆ ಕುಟುಂಬ ಸಮೇತರಾಗಿ ಬಂದು ಅವರು ವಿಶೇಷ ಪೂಜೆ ಸಲ್ಲಿಸಿ
ಮದುವೆಗೆಂದು ಹಾಸನಕ್ಕೆ ಹೋಗಿದ್ದ ತುಮಕೂರು ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣವು ರೋಚಕ ತಿರುವು ಪಡೆದಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು. ಆದರೆ, ಬೇಲೂರಿನ ಪೊಲೀಸರ ತನಿಖೆಯಿಂದ ಆಕೆ ತನ್ನ ಪ್ರಿಯಕರ ಡೇವಿಡ್ ಮನೆಯಲ್ಲ
ಹಾಸ್ಟೆಲ್(Hostel) ಕೋಣೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಯಾಗಿದ್ದ ಲಾವನ್ಯ ಪ್
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡಲಾಗಿದೆ. 42ನೇ ಎಸಿಜೆಎಂ ಕೋರ್ಟ್ ಜಡ್ಜ್ ಈ ಬಗ್ಗೆ ಆದೇಶಿಸಿದ್ದು, ಸದ್ಯ ಬೈರತಿ ಬಸವರಾಜ್ ಆರೋಗ್ಯದಲ್ಲಿ ಯಾವುದೇ ಸ
ಪ್ರತಿನಿತ್ಯ ಸೋಷಿಯಲ್ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲ
India vs Pakistan: ಭಾರತ ಮತ್ತು ಪಾಕಿಸ್ತಾನ್ ಈವರೆಗೆ 16 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೆಳೆ ಟೀಮ್ ಇಂಡಿಯಾ 13 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೆ, ಪಾಕಿಸ್ತಾನ್ ತಂಡ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಇದೀಗ ಉಭಯ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವದ ಕುರಿತು ಹೈಕಮಾಂಡ್ ಸೂಚನೆ ಮೀರಿ ಬಣ ರಾಜಕೀಯ ಮುಂದುವರಿದಿದೆ. ಸಿದ್ದರಾಮಯ್ಯ 5 ವರ್ಷ ಸಿಎಂ ಆಗಬೇಕು ಎಂಬ ಯತೀಂದ್ರ ಹೇಳಿಕೆಗೆ ಗಣಿಗ ರವಿಕುಮಾರ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ. ಡ
ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಪ್ರಿಯಾಂಕಾ ತುಮಕೂರಿನ ಕುಣಿಗಲ್ನಲ್ಲಿ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದಾರೆ. ನಾಪತ್ತೆ ನಾಟಕವಾಡಿದ್ದ ಇಬ್ಬರನ್ನೂ ಹಾಸನಕ್ಕೆ ಕರೆತಂದ ಪೊಲೀಸರು, ಡಿವೈಎಸ್ಪಿ ಕಚೇರಿಯಲ್
ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ಡನೆದಿದೆ. ತಡರಾತ್ರಿ ಮೂವರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅಪಘಾತ ಸ
Urban Challenge Fund can help cities become economic growth engine: ಕೇಂದ್ರ ಸಂಪುಟವು ಒಂದು ಲಕ್ಷ ಕೋಟಿ ರೂ ಮೊತ್ತದ ಅರ್ಬನ್ ಚಾಲೆಂಜ್ ಫಂಡ್ ಬಿಡುಗಡೆಗೆ ಅನುಮೋದನೆ ಕೊಟ್ಟಿದೆ. ಮುಂದಿನ ಐದು ವರ್ಷಕ್ಕೆ ಈ ಫಂಡ್ ಬಳಕೆಯಾಗಲಿದ್ದು, ಇದು ಒಟ್ಟಾರೆ ನಾಲ್ಕು ಲಕ್ಷ ಕೋಟಿ ರ
‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ‘ಶಿವ ಶಂಭೋ ಸ್ವಯಂಭೋ’ ಹಾಡನ್ನು ರಿಲೀಸ್ ಮಾಡಿದೆ. ಈ ಹೊಸ ಭಕ್ತಿಗೀತೆಯಲ್ಲಿ ಭಕ್ತಿ ಮತ್ತು ಎಐ ತಂತ್ರಜ್ಞಾನದ ಸಂಗಮ ಆಗಿರುವುದು ವಿಶೇಷ. ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ‘ಶಿವ ಶಂಭೋ ಸ್ವಯಂ
ಮಂಡ್ಯದ ಕೀರ್ತಿ ಕೆಮಿಕಲ್ಸ್ ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಾರೆಕಟ್ಟೆ ಬಳಿ ನಡೆದ ಈ ದುರಂತದಲ್ಲಿ ಮುಂಜಾಗ್ರತಾ ಕ್ರಮಗಳ ಕೊರತೆ ಎದ್ದು ಕಾಣುತ್ತಿದೆ. ನ
India vs Pakistan: ಟಿ20 ವಿಶ್ವಕಪ್ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ (ಫೆ.15) ನಡೆಯಲಿರುವ ಈ ಪಂದ್ಯಕ್ಕೆ ಇದೀಗ ಮಳೆ ಭೀತಿ ಎದುರಾಗಿದೆ. ಒಂದು
Jio, Anthropic among 15 companies in Trusted Tech Alliance: ಜಿಯೋ ಪ್ಲಾಟ್ಫಾರ್ಮ್ಸ್, ಆಂಥ್ರೋಪಿಕ್, ಎರಿಕ್ಸನ್ ಸೇರಿದಂತೆ ಏಷ್ಯಾ, ಯೂರೋಪ್, ಅಮೆರಿಕ ಮತ್ತು ಆಫ್ರಿಕಾದ 15 ಕಂಪನಿಗಳು ಕೈಜೋಡಿಸಿವೆ. ಎಐ ಕ್ಷೇತ್ರದಲ್ಲಿ ಪರಸ್ಪರ ಹೊಂದಾಣಿಕೆ ಮತ್ತು ಬೆಂಬಲ ಕೊಡುವು
2026ರ ರಾಹುಗ್ರಸ್ತ ಸೂರ್ಯಗ್ರಹಣವು ಕುಂಭ ರಾಶಿಯವರಿಗೆ ಜನ್ಮ ಗ್ರಹಣವಾಗಿರುವುದರಿಂದ ಧನಿಷ್ಠಾ, ಶತಭಿಷಾ, ಪೂರ್ವಾಭಾದ್ರಾ ನಕ್ಷತ್ರದವರು ಹೆಚ್ಚು ಜಾಗರೂಕರಾಗಿರಬೇಕು. ಆರ್ಥಿಕ, ಆರೋಗ್ಯ, ಪ್ರೇಮ ವ್ಯವಹಾರಗಳಲ್ಲಿ ಸವಾಲುಗಳಿರಲಿದ
ಆ ದಂಪತಿಗೆ ಅದಾಗಲೇ 3 ವರ್ಷದ ಮುದ್ದಾದ ಗಂಡು ಮಗುವೊಂದಿತ್ತು. ಈ ನಡುವೆ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿ ಗರ್ಭಿಣಿ ಪೋಟೋಶೂಟ್ಗೆಂದು ಸ್ನೇಹಿತೆಯ ಜೊತೆ ತೆರಳಿದ್ದರು. ಆದ್ರೆ ಆ ವೇಳೆ ನಡೆಯಬಾರದ್ದು ನಡೆದು ಹೋಗಿದೆ. ಏ
2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮಕರ ರಾಶಿಯವರ ಮೇಲೆ ಮಿಶ್ರ ಪರಿಣಾಮ ಬೀರಲಿದೆ. ಈ ಗ್ರಹಣವು ದ್ವಿತೀಯ ಸ್ಥಾನದಲ್ಲಿ ಸಂಭವಿಸುತ್ತಿದ್ದು, ಆರ್ಥಿಕ, ಕುಟುಂಬ ಮತ್ತು ಮಾತುಕತೆಯಲ್ಲಿ ಎಚ್ಚರಿಕೆ ಅಗತ್ಯ. ಶನಿ ಮೂರನೇ ಮನೆಯಲ್ಲ
ಅಕ್ಷಯ್ ಕುಮಾರ್ ಹೊಡೆದ ಒಂದೇ ಏಟಿಗೆ ಆ ವ್ಯಕ್ತಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದ. ಆ ಕ್ಷಣ ಎಲ್ಲರಿಗೂ ಗಾಬರಿ ಆಗಿತ್ತು. ಹಲವು ವರ್ಷಗಳ ಹಿಂದೆ ನಡೆದ ಕಹಿ ಘಟನೆಯನ್ನು ಅಕ್ಷಯ್ ಕುಮಾರ್ ಅವರು ಈಗ ನೆನಪಿಸಿಕೊಂಡಿದ್ದಾರೆ. ಆ ಸಂದ
ಜರ್ಮನಿಯ ಮ್ಯೂನಿಕಕ್ ಏರ್ಪೋರ್ಟ್ನಲ್ಲಿ ಪಾಕ್ ಆರ್ಮಿ ಮುಖ್ಯಸ್ಥ ಆಸಿಮ್ ಮುನೀರ್ ಬಳಿ ಭದ್ರತಾ ಸಿಬ್ಬಂದಿ ಗುರುತಿಸನ ಚೀಟಿ ಕೇಳಿರುವ ವಿಡಿಯೋ ವೈರಲ್ ಆಗಿದೆ. ಫೀಲ್ಡ್ ಮಾರ್ಷಲ್ ಮುನೀರ್ ಮತ್ತು ಅವರ ತಂಡವು ಮ್ಯೂನಿಕ್ ಭದ್ರತ
ಭೋಪಾಲ್ನಲ್ಲಿ ವಿವಾಹಿತ ಪ್ರೇಮಿ ಸಮೀರ್ ತನ್ನ ಪ್ರೇಯಸಿ ಸಿಯಾಳನ್ನು ಹತ್ಯೆಗೈದು ಶವವನ್ನು ಸೆಪ್ಟಿಕ್ ಟ್ಯಾಂಕ್ಗೆ ಎಸೆದಿದ್ದಾನೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಿತರಾಗಿದ್ದ ಇವರಿಬ್ಬರ ಸಂಬಂಧ ಬ್ಲಾಕ್ಮೇಲ್ ಹಾಗೂ ಮದುವೆಗ
England vs Scotland: ಸ್ಕಾಟ್ಲೆಂಡ್ ತಂಡಕ್ಕೆ ಸೋಲುಣಿಸುವ ಮೂಲಕ ಇಂಗ್ಲೆಂಡ್ ತಂಡವು ಇದೇ ಮೊದಲ ಬಾರಿಗೆ ಯುರೋಪಿಯನ್ ತಂಡದ ವಿರುದ್ಧ ಟಿ20 ವಿಶ್ವಕಪ್ನಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಯುರೋಪಿಯನ್ ತಂಡಗಳ ವಿರುದ್ಧದ ಸೋಲಿನ ಸರಪಳಿಯನ್
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕಿ ವಂಚಿಸುತ್ತಿದ್ದ ಮನೀಶ್ ಎಂಬ ವ್ಯಕ್ತಿಯ ಕಪಟ ಪ್ರೇಮದಾಟ ಬಯಲಾಗಿದೆ. ಮದುವೆ ಮತ್ತು ಪ್ರೀತಿ ಹೆಸರಿನಲ್ಲಿ ಯುವತಿಯರಿಂದ ಹಣ ಪಡೆದು, ಬ್ರೈನ್ ಟ್ಯೂಮರ್ ನಾಟಕವಾಡಿದ್ದ ಈತನ
ಮುಸ್ಲಿಂ ಮಹಿಳೆಯೊಬ್ಬರು ಕನ್ವರ್ ಯಾತ್ರೆ ಕೈಗೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶ ಸಂಭಾಲ್ನಲ್ಲಿ ನಡೆದಿದೆ. ತಮನ್ನಾ ಮಲಿಕ್ ಎಂಬುವವರು ತಾವು ಅಂದುಕೊಂಡಿದ್ದ ಕಾರ್ಯ ನೆರವೇರಿದ ಕಾರಣ ಹರಿದ್ವಾರದಿಂದ ಪ
2026ರ ಫೆಬ್ರವರಿ ಮೂರನೇ ವಾರದ ವಾರ ಭವಿಷ್ಯ ಇಲ್ಲಿದೆ. ಈ ವಾರ ಹೆಜ್ಜೆ ಇಡುವಾಗ ಎಚ್ಚರಿಕೆ ಅಗತ್ಯ. ಆದಾಯದ ಬಗ್ಗೆ ಧೈರ್ಯ ತಾಳಬೇಕು. 12 ರಾಶಿಗಳಿಗೂ ಪ್ರೀತಿ, ಹಣಕಾಸು, ವೃತ್ತಿ ಮತ್ತು ಆರೋಗ್ಯದ ಕುರಿತು ವಿವರವಾದ ಜ್ಯೋತಿಷ್ಯ ಭವಿಷ್ಯಗಳ
Bullion Market 2026 February 15th: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಗ್ರಾಮ್ಗೆ 180 ರೂಗಳಷ್ಟು ಏರಿಕೆಯಾಗಿದೆ. ಬೆಳ್ಳಿ ಬೆಲೆ 5 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 14,280 ರೂನಿಂದ 14,460 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,775 ರೂಗೆ ಹೆಚ್ಚಿದೆ. ಬೆಳ್ಳಿ ಬೆಲ
18ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಸಂಹಿತಾ ವಿನ್ಯಾ ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಮಾಡಿದ್ದಾರೆ. ಕನ್ನಡದಲ್ಲಿ ‘ಮಿಕ್ಸಿಂಗ್ ಪ್ರೀತಿ’ ಹಾಗೂ ತಮಿಳಿನಲ್ಲಿ ‘ಮಿಕ್ಸಿಂಗ್ ಕಾದಲ್’ ಶೀರ್ಷಿಕೆಯಲ್ಲಿ ಈ ಚಿತ್ರ ತೆರೆಕಾಣಲ
ಮಕ್ಕಳು ಬೀಚ್ನಲ್ಲಿ ಆಟವಾಡುತ್ತಿದ್ದಾಗ ಭಯಾನಕ ಅಲೆ ಬಂದೇ ಬಿಟ್ಟಿತ್ತು. ಕೂಡಲೇ ಎಚ್ಚೆತ್ತ ಮೂವರು ಕಡಲತೀರದಲ್ಲಿ ಓಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹಠಾತ್ ಉಬ್ಬರವಿಳಿತವು ಸಾಮಾನ್ಯ ಅಲೆಗಳಿಗಿಂತ ಹೆಚ್ಚು ಬಲವಾಗಿತ್ತು
ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ ‘ಛಾವ’ ಸಿನಿಮಾ ತೆರೆಕಂಡು ಒಂದು ವರ್ಷ ಕಳೆದಿದೆ. ಈ ಚಿತ್ರದ ನೆನಪಿನಲ್ಲಿ ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಕಲಾವಿದರ ಪಾಲಿಗೆ ನ
India vs Pakistan: 2025 ರಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ ವೇಳೆ ಭಾರತ ಮತ್ತು ಪಾಕಿಸ್ತಾನ್ ಆಟಗಾರರು ಪರಸ್ಪರ ಹಸ್ತಲಾಘವ ಮಾಡಿರಲಿಲ್ಲ. ಇದೀಗ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗುತ್ತಿದೆ. ಈ ಬಾರಿ ಎರಡೂ ತಂಡಗಳ ನಾಯಕರುಗಳು ಹ್ಯಾಂಡ್ ಶೇಕ್ ಮಾ
ಸ್ಥಳೀಯ ಸಂಸ್ಥೆ ಚುನಾವಣೆ ಹೊತ್ತಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ. ಜಿಬಿಎ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ಸಮನ್ವಯದ ಕೊರತೆಯಿಂದ 85-100 ವಾರ್ಡ್ಗಳಲ್ಲಿ JDS ಪ್ರತ್ಯೇಕವಾಗಿ ಸ್ಪರ್ಧಿಸಲು ಹೆಚ್.ಡಿ. ಕ
ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಕಾರಿನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ಟೆಕ್ಕಿ ಸಾವನ್ನಪ್ಪಿದ್ದಾರೆ. ಚಿತ್ತೂರು-ಬೆಂಗಳೂರು ಹೈವೇಯಲ್ಲಿ ಘಟನೆ ನಡೆದಿದೆ. ಗುಡಿಪಾಲ ಮಂಡಲದ ರಾಮಪುರಂ ಗ್ರಾಮದ ನಿವಾಸಿ ಡಿ ಅನುದೀಪಕ್ ಅವರು ತ
India vs Pakistan: ಟಿ20 ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯವು ಫೆಬ್ರವರಿ 15 ರಂದು ನಡೆಯಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಮ್ಯಾಚ್
ಕ್ಯಾಲಿಫೋರ್ನಿಯಾದಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಅಮೆರಿಕದಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿ ಸಮುದಾಯದಲ್ಲಿ ತೀವ್ರ ಆತಂಕ
ನೆಲಮಂಗಲದ ಜಿಂದಾಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಂಡಿಕಾ ಕಾರು ಡಿವೈಡರ್ ಹಾರಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಬಸ್ ಚಾಲಕ ಕೆಂಪರಾಜು ಅಪಘಾತದ ಭೀ
ಸದ್ಯದಲ್ಲೇ ‘ಜನ ನಾಯಗನ್’ ಚಿತ್ರ ಬಿಡುಗಡೆ ಆಗಬಹುದು ಎಂದುಕೊಂಡಿದ್ದ ಅಭಿಮಾನಗಳಿಗೆ ಬೇಸರ ಆಗಿದೆ. ದಳಪತಿ ವಿಜಯ್ ಅಭಿನಯದ ಈ ಕೊನೆಯ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗುತ್ತಲೇ ಇದೆ. ‘ಜನ ನಾಯಗನ್’ ರಿಲೀಸ್ ಡೇಟ್ ಕುರಿತಂ
Jos Buttler World Record: ಟಿ20 ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ 4000 ರನ್ ಕಲೆಹಾಕಿರುವುದು ಕೇವಲ ನಾಲ್ವರು ಬ್ಯಾಟರ್ಗಳು ಮಾತ್ರ. ಈ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್ ಆಝಂ ಅಗ್ರಸ್ಥಾನದಲ್ಲಿದ್ದರೆ, ನಂತರದ ಸ್ಥಾನಗಳಲ್ಲಿ ಭಾರತದ ರೋಹಿತ್
ಬಾಂಗ್ಲಾದೇಶದಲ್ಲಿ ಫೆಬ್ರವರಿ 17ರಂದು ತಾರಿಕ್ ರೆಹಮಾನ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಎನ್ಪಿ ಭರ್ಜರಿ ಜಯಗಳಿಸಿದ್ದು, 297 ಸ್ಥಾನಗಳಲ್ಲಿ 209 ಗೆದ್ದು ಅಧಿಕಾರಕ್ಕೆ ಮರಳಿ
ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ತೀವ್ರ ಸೆಕೆ ಶುರುವಾಗಿದೆ. ಇಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಬಾಗಲಕೋಟೆ, ಕಲಬುರಗಿ, ವಿಜಯಪ
India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಕೊಲಂಬೊದಲ್ಲಿ ಇಂದು (ಫೆ.15) ರಾತ್ರಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡುವ ಸ

18 C