ಪಂಜಾಬ್ನ ಫತೇಹ್ಗಢ ಸಾಹಿಬ್ನಲ್ಲಿ ಬಸ್ ಅಪಘಾತಕ್ಕೀಡಾಗಿದ್ದು, ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿ ಪಠಾಣಾ ಬಳಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರನ್ನು ಕರ
ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಅವರು ಒಟ್ಟಿಗೆ ಕಾಣಿಸಿಕೊಂಡರು. ಈ ವೇಳೆ ಅವರು ಸಾಕಷ್ಟು ಗಮನ ಸೆಳೆದರು. ಈಗ ಹೊರ ಬಂದ ಮೇಲೆ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ ಬಾಂಡ್ ಮುಂದುವರಿದಿದೆ. ವಿಶೇಷ ಎಂದರೆ ಹೊರ ಬಂದ ಬಳಿ
ದಾವಣಗೆರೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿವಾದದಿಂದ ಕರ್ನಾಟಕ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳು ನಡೆದಿವೆ. ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬಳಿಕ, ಸಚಿವ ಜಮೀರ್ ಅಹ್ಮದ್ ಖಾನ್ ನಸೀರ್ ನಿವಾಸಕ್ಕೆ ಭೇಟಿ ನೀಡಿ ಚ
ನಾಸಿಕ್ನ ಟಿಸಿಎಸ್ನಲ್ಲಿ 'ಕಾರ್ಪೊರೇಟ್ ಜಿಹಾದ್' ಆರೋಪದಡಿ ಹಿಂದೂ ಯುವತಿಯರನ್ನು ಮತಾಂತರಗೊಳಿಸಲು ಪ್ರಯತ್ನಿಸಲಾಗಿತ್ತು. ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಹಾಗೂ ಹಣದ ಆಮಿಷ ಒಡ್ಡಿ ಮತಾಂತರ ಪ್ರಚೋದನೆ ನಡೆಸಲಾಗುತ್ತಿ
2026ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ದಿನಾಂಕಗಳನ್ನು ಮರುನಿಗದಿಪಡಿಸಲಾಗಿದೆ. ವಿದ್ಯಾರ್ಥಿಗಳು ಏಪ್ರಿಲ್ 17ರೊಳಗೆ ನೋಂದಾಯಿಸಿಕೊಳ್ಳಬೇಕು. ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಥವಾ ಗೈರುಹಾಜರಾದ ವಿದ್ಯಾರ್ಥಿಗಳು ಕಾಲೇಜು
Glenn Maxwell Records: ಕ್ರಿಕೆಟ್ ಮೈದಾನದ 'ಬಿಗ್ ಶೋ' ಗ್ಲೆನ್ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಮತ್ತೊಂದು ಸ್ಫೋಟಕ ದಾಖಲೆ ಹೊರಬಂದಿದೆ! ಡೇವಿಡ್ ವಾರ್ನರ್ ಮತ್ತು ಆರೋನ್ ಫಿಂಚ್ ಅವರಂತಹ ದಿಗ್ಗಜರ ಸಾಲಿಗೆ ಸೇರಿರುವ ಮ್ಯಾಕ್ಸಿ, ಟಿ20ಯಲ್ಲಿ 11,000
Ranveer Singh-Dhruv Rathee: ‘ಧುರಂಧರ್’ ಸಿನಿಮಾವನ್ನು ಪ್ರಪೊಗಾಂಡ ಸಿನಿಮಾ ಎಂದು. ಒಂದು ರಾಜಕೀಯ ಪಕ್ಷಕ್ಕೆ ಸಹಾಯ ಮಾಡಲೆಂದು ನಿರ್ಮಿಸಲಾದ ಸಿನಿಮಾ ಎಂದು ಆರೋಪಿಸಿದ್ದಾರೆ. ಸಿನಿಮಾದಲ್ಲಿರುವ ಕೆಲ ತಪ್ಪುಗಳನ್ನು ಎತ್ತಿ ತೋರಿಸಿ ಟೀಕಿಸಿದ್ದ
Chennai Super Kings: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಮ್ಯಾಚ್ಗಳಲ್ಲಿ ಗೆದ್ದಿರುವುದು 2 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ ಮೂರು ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಈ ಸೋಲಿಗೆ ಮುಖ್ಯ ಕಾರಣ ತಂಡದ ಕಳಪೆ ಫೀ
ಹವ್ಯಾಸ ಹಿತವಾಗಿದ್ದರೆ ಚೆಂದ, ಅದು ಮಿತಿ ಮೀರಿದರೆ ವಿಷಾದವೇ ಗತಿ ಎಂಬ ಮಾತಿಗೆ ಪಂಜಾಬ್ನ ಐಪಿಎಲ್ ಮೈದಾನ ಸಾಕ್ಷಿಯಾಗಿದೆ. ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ರೋಮಾಂಚಕ ಪಂದ್ಯದ ವೇಳೆ ಸ್ಟೇಡಿಯಂನಲ್ಲ
ವಸತಿಗಾಗಿ ದಯಾಮರಣ ಬೇಡಿದ್ದ ಶಿರಾ ತಾಲೂಕಿನ ರಾಬಿಯಾ ಅವರ ಸಮಸ್ಯೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಂದಿಸಿದ್ದಾರೆ. ತುಮಕೂರಿನಲ್ಲಿ ಸಚಿವರನ್ನು ಭೇಟಿಯಾದ ರಾಬಿಯಾ, ಮನೆ ಸಿಗದ ನೋವು ತೋಡಿಕೊಂಡಿದ್ದರು. ಸಚಿವರು ಮುಂದಿನ ಆರು
ಬೆಳಗಾವಿ ಜಿಲ್ಲೆಯಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣ ರಾಜ್ಯಾದ್ಯಂತ ಆತಂಕ ಮೂಡಿಸಿದೆ. ಪ್ರೀತಿಸಿದವನ ಜೊತೆ ಓಡಿ ಹೋದ ಕಾರಣಕ್ಕೆ 25 ವರ್ಷದ ಯುವತಿಯನ್ನು ಕುಟುಂಬಸ್ಥರೇ ವಿಷ ನೀಡಿ ಕೊಂದಿದ್ದಲ್ಲದೆ ಸಾಕ್ಷಿ ನಾಶಪಡಿಸಲು ಶವವನ್
ಕಲೆಗಳು ಮಾನವನ ಭಾವನೆಯನ್ನು ವ್ಯಕ್ತಪಡಿಸುವ ಪ್ರಮುಖ ಮಾಧ್ಯಮವಾಗಿದೆ. ಆದರೆ ಇಂದು ಆಧುನಿಕತೆಯ ಭರಾಟೆಯಲ್ಲಿ ಅದೆಷ್ಟೋ ಕಲಾ ಪ್ರಕಾರಗಳು ನಶಿಸಿ ಹೋಗುತ್ತಿವೆ. ಈ ನಿಟ್ಟಿನಲ್ಲಿ ಕಲೆಗಳ ಮಹತ್ವವನ್ನು ಉತ್ತೇಜಿಸಲು, ವಿವಿಧ ಕಲಾ ಪ
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಾಸರಹಳ್ಳಿ ಬಳಿ ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಕ ಪ್ರಭಾಕರ್ (45) ಅವರಿಗೆ ಹೃದಯಾಘಾತ ಸಂಭವಿಸಿದೆ. ತೀವ್ರ ಎದೆನೋವಿನಿಂದ ಕುಸಿದು ಬ
IPL 2026 RCB vs LSG: ಐಪಿಎಲ್ನ 19ನೇ ಆವೃತ್ತಿಯಲ್ಲಿ ಈವರೆಗೆ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಇಂದು (ಏ.15) ಮುಖಾಮುಖಿಯಾಗಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್
Yash movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಜೂನ್ ತಿಂಗಳಲ್ಲಿ ತೆರೆಗೆ ಅಪ್ಪಳಿಸಲಿದೆ. ಸಿನಿಮಾದ ಪ್ರಚಾರವನ್ನು ಸಕ್ರಿಯವಾಗಿ ಯಶ್ ಇನ್ನೂ ಪ್ರಾರಂಭಿಸಿಲ್ಲವಾದರೂ, ಇದೀಗ ಲಾಸ್ ಏಂಜಲ್ಸ್ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ‘ರಾಮ
Kolkata Knight Riders: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ ಐದು ಮ್ಯಾಚ್ಗಳನ್ನಾಡಿದೆ. ಈ ಐದು ಪಂದ್ಯಗಳಲ್ಲಿ 4 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾದ ಕಾರಣ ಸೋಲಿನಿಂ
ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಸಕಲ ಸಿದ್ಧತೆಗಳು ನಡೆದಿವೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಇದು ಆದಿಚುಂಚನಗಿರಿಗೆ ಮೋದಿಯ ಮೊದ
Samantha Ruth Prabhu: ಸಮಂತಾ ಅವರು ಪಾಡ್ಕ್ಯಾಸ್ಟ್ಗಳನ್ನು ಮಾಡುತ್ತಿದ್ದಾರೆ. ಅವರು ಇತರ ಜನರ ಪಾಡ್ಕ್ಯಾಸ್ಟ್ಗಳಲ್ಲಿ ಭಾಗವಹಿಸುತ್ತಿದ್ದಾರೆ ಮತ್ತು ಫಿಟ್ನೆಸ್ನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಈಗ ಸಮಂತಾ ಫಿಟ್ ಆ
ಆಗ್ನೇಯ ಟರ್ಕಿಯ ಶಾನ್ಲಿಯುರ್ಫಾ ಪ್ರಾಂತ್ಯದ ಪ್ರೌಢಶಾಲೆಯೊಂದು ಮಂಗಳವಾರ ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಉದ್ದನೆಯ ಬ್ಯಾರೆಲ್ ಆಯುಧ ಹಿಡಿದು ಶಾಲೆಗೆ ನುಗ್ಗಿದ ಯುವಕನೊಬ್ಬ ನಡೆಸಿದ ಮನಬಂದಂತೆ ಗುಂಡಿನ ದಾಳಿಯಲ್ಲಿ ಶಿಕ್ಷ
Ramayana movie: ನಟ ಯಶ್ ಅವರು ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ನಿರ್ಮಾಪಕ ನಮಿತ್ ಮಲ್ಹೋತ್ರಾ ಜೊತೆಗೆ ಲಾಸ್ ಏಂಜಲ್ಸ್ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ಭಾಗಿ ಆಗಿದ್ದರು. ಅಲ್ಲಿ ಹಾಲಿವುಡ್ ಟಿವಿ ಒಂದಕ್ಕೆ ಸಂದರ್ಶನ ನೀಡಿರುವ
ಮೇ 20ರಂದು ಜೂನಿಯರ್ ಎನ್ಟಿಆರ್ ಬರ್ತ್ಡೇ. ಅಂದು ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಬಗ್ಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ. ಅಂದು ಟೀಸರ್ ಕೂಡ ನಿರೀಕ್ಷಿಸಬಹುದು. ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತ
Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಶುಷ್ಕ ವಾತಾವರಣ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್
ದೆಹಲಿಯ ರೋಹಿಣಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮಂಗೇರಾಮ್ ಪಾರ್ಕ್ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ, ಅಲ್ಲಿಯೇ ನಿರ್ಮಿಸಲಾಗಿದ್ದ ಗುಡ
IPL 2026: ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್ಗಳಲ್ಲಿ ಆರ್ಸಿಬಿ 3 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, ಎಲ್ಎಸ್ಜಿ 2 ಪಂದ್
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ಯಾವುದೇ ಪೂಜೆ ಅಥವಾ ವ್ರತವನ್ನು ಸಂಕಲ್ಪ ದೊಂದಿಗೆ ಪ್ರಾರಂಭಿಸಲಾಗುತ್ತದೆ. ಒಮ್ಮ
ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಅಮೆರಿಕ-ಇರಾನ್ ಸಂಘರ್ಷವನ್ನು ಕೊನೆಗೊಳಿಸಲು ನಿರ್ಣಾಯಕ ಶಾಂತಿ ಮಾತುಕತೆಗಳು ಮುಂದಿನ 48 ಗಂಟೆಗಳಲ್ಲಿ ಪಾಕಿಸ್ತಾನದಲ್ಲಿ ಪುನಾರಂಭಗೊಳ್ಳಲಿವೆ. ಇಸ್ಲಾಮಾಬಾದ್ನಲ್ಲಿ ಮೊದಲ ಸುತ್ತು ವ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 15, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ,
Dhurandhar 2 collection: ‘ಧುರಂಧರ್ 2’ ಸಿನಿಮಾದ ಸುಮಾರು 10 ಸಾವಿರಕ್ಕೂ ಹೆಚ್ಚು ಶೋಗಳು ಈಗಲೂ ದೇಶದಾದ್ಯಂತ ಪ್ರದರ್ಶನವಾಗುತ್ತಿದ್ದು, ದಿನವಹಿ ಕಲೆಕ್ಷನ್ 7 ರಿಂದ 10 ಕೋಟಿ ಇದೆ. ಸಿನಿಮಾ ಬಿಡುಗಡೆ ಆಗಿ ತಿಂಗಳಾಗುತ್ತಾ ಬಂದರೂ ಕೋಟಿಗಳಲ್ಲಿ ಗಳಿ
ಕರ್ನಾಟಕ SSLC ಫಲಿತಾಂಶ ಇಂದು (ಏಪ್ರಿಲ್ 15) ಪ್ರಕಟವಾಗಲಿದೆ ಎಂಬ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳನ್ನು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಸ್ಪಷ್ಟಪಡಿಸಿದೆ. ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ನಾಲ್ಕು ಬಾರಿ ವಿದೇಶದಲ್ಲಿ ಆಯೋಜಿಸಲಾಗಿದೆ. 2009 ರಲ್ಲಿ ಭಾರತದಲ್ಲಿನ ಸಾರ್ವತ್ರಿಕ ಚುನಾವಣೆ ಹಿನ್ನಲೆ ಐಪಿಎಲ್ ಅನ್ನು ಸೌತ್ ಆಫ್ರಿಕಾದಲ್ಲಿ ಆಯೋಜಿಸಲಾಗಿತ್ತು. ಹಾಗೆಯೇ 2014 ರ ಲೋಕಸಭಾ
ಚಿಕ್ಕಮಗಳೂರು ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯ ವೇಳೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಜನರ ಗುಂಪಿಗೆ ನುಗ್ಗಿದ್ದರಿಂದ 7 ವರ್ಷದ ಬಾಲಕಿ ಸಾನ್ವಿ ಸ್ಥಳದಲ್ಲೇ ಮ
Daily Horoscope, 15 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯ ಬುಧವಾರದಂದು ನಿಮ್ಮಿಷ್ಟದ ಕಾರ್ಯ, ಆಪ್ತರ ಭೇಟಿ, ಕುಟುಂಬದಲ್ಲಿ ಅನ್ಯೋನ್ಯತೆ, ಮಕ್ಕಳಿಗೆ ಧೈರ್ಯ, ದೇವರ ಸೇವೆ, ದುಷ್
Chennai Super Kings vs Kolkata Knight Riders: ಐಪಿಎಲ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸಿಎಸ್ಕೆ ತಂಡ 21 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಕೆಕೆಆರ್ ಗೆದ್ದಿ
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಪ್ರಮುಖ ವನ್ಯಜೀವಿ ಕಾರಿಡಾರ್ ಅನ್ನು ಪರಿಶೀಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ 12 ಕಿಲೋಮೀಟರ್ ಉದ್ದದ ವನ
ದಾವಣಗೆರೆ (Davanagere) ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೌದು...ದಾವಣಗೆರೆ ದಕ್ಷಿಣ ಉಪಚುನಾವಣೆ ಪ್ರಚಾರದಿಂದ ದೂರ ಉಳಿದಿರುವ ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ಮೇಲೆ ಶಾಕ್ ಕೊಟ್ಟಿದೆ. ಪಕ್ಷದ ವಿರುದ್ಧ ಷಡ್ಯಂ
ಧರ್ಮ ಕೀರ್ತಿರಾಜ್ ಈವರೆಗೂ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಅವರು ‘ಬೆಂಗಳೂರು ಇನ್’ ಸಿನಿಮಾದಲ್ಲಿ ಡೆಲಿವರಿ ಬಾಯ್ ಪಾತ್ರವನ್ನು ಮಾಡಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ಬಿಡುಗಡೆ ಆಗಲಿದೆ. ರಿಯಲ್ ಲೈಫ್ನಲ್ಲಿ ಡೆಲಿವ
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವು ಕಮ್ಮಾರ ಎಂಬ ಯುವಕ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮನ ಜೀವ ಹೋಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾತ್ರಿ ಪಾಳಿಯಲ್ಲಿದ್
ಬಸ್ನೊಳಗೆ ಕುಳಿತು ಪ್ರಯಾಣಿಸುತ್ತಿದ್ದ 66 ವರ್ಷದ ಮಹಿಳೆ ತನ್ನ ಸ್ಟಾಪ್ ಬಂದಿತೆಂದು ಎದ್ದು ನಿಲ್ಲುವಷ್ಟರಲ್ಲಿ ಚಾಲಕ ಬ್ರೇಕ್ ಒತ್ತಿದ್ದಾನೆ. ಆಗ ಆ ಮಹಿಳೆ ಬ್ಯಾಲೆನ್ಸ್ ತಪ್ಪಿ ಬಸ್ನ ಮೆಟ್ಟಿಲುಗಳ ಮೇಲೆ ಬಿದ್ದು ಹೊರಗೆ ಬ
ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಎ. ಮಂಜು ಅವರ ಭಾಷಣಕ್ಕೆ ಡಿಎಸ್ಎಸ್ ಮುಖಂಡ ನಟರಾಜ್ ಅಡ್ಡಿಪಡಿಸಿದ್ದಾರೆ. ನೀವು ದಲಿತ ವಿರೋಧಿ, ಹಿಂದೂಪರ ಎಂದು ಆಕ್
ಧರ್ಮ ಕೀರ್ತಿರಾಜ್ ಹಾಗೂ ಅನುಷಾ ರೈ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಸಿನಿಮಾಗಳಲ್ಲಿ ಸಹ ಜೋಡಿಯಾಗಿ ನಟಿಸಿ ಗಮನ ಸೆಳೆದರು. ರಿಯಲ್ ಲೈಫ್ನಲ್ಲೂ ಅವರು ಜೋಡಿಯಾಗಲಿ ಎಂಬ ಬಯಕೆ ಅಭಿಮಾನಿಗಳ
ರಾಜ್ಯಾದ್ಯಂತ ಉರಿಯುತ್ತಿರುವ ಬೇಸಿಗೆಯ ಬಿಸಿಲು ಜನಜೀವನವನ್ನು ಕಂಗೆಡಿಸಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆಯಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣತೆಯ ತೀವ್ರತೆ ಹೆಚ್ಚಾಗಿದೆ. ಇನ್ನು ವಿಶ
‘ಧುರಂಧರ್ 2’ ಸಿನಿಮಾದ ಎದುರು ‘ಲವ್ ಮಾಕ್ಟೇಲ್ 3’ ಚಿತ್ರ ರಿಲೀಸ್ ಆಗುತ್ತದೆ ಎಂದಾಗ ಕೆಲವರು ನೆಗೆಟಿವ್ ಆಗಿ ಮಾತನಾಡಿದ್ದರು. ಆದರೆ ಅಂಥವರಿಗೆ ಈಗ ‘ಲವ್ ಮಾಕ್ಟೇಲ್ 3’ ಸಿನಿಮಾ ಸೂಕ್ತ ಉತ್ತರ ನೀಡಿದೆ. ಯಶಸ್ವಿಯಾಗಿ 25 ದಿನಗಳನ್ನು
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ರೋಗಿಗಳ ತುರ್ತು ಚಿಕಿತ್ಸೆಗೆ ಏರ್ ಆಂಬುಲೆನ್ಸ್ ಹೆಲಿಪ್ಯಾಡ್ ನಿರ್ಮಾಣಕ್ಕೆ MLC ದಿನೇಶ್ ಗೂಳಿಗೌಡ ಒತ್ತಾಯಿಸಿದ್ದಾರೆ. ವಿವಿ ಜಾಗವನ್ನು ಶೈಕ್ಷಣಿಕ ಉದ್ದೇಶಗಳಿಗೆ ಮಾತ್
Virat Kohli Injury Update: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಫಿಟ್ನೆಸ್ ಸಮಸ್ಯೆಯಿಂದ ಬಳಲಿದ್ದರು. ಹೀಗಾಗಿ ಅವರು ಆ ಪಂದ್ಯದಲ್ಲಿ ಫೀಲ್ಡಿಂಗ್ ಮಾಡಿರಲಿಲ್ಲ. ಇದೇ ಕಾರಣದಿಂದಾಗಿ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್
ಅಮೆರಿಕ- ಇರಾನ್ ನಡುವಿನ ಕದನವಿರಾಮ ಹಾಗೂ ಶಾಂತಿ ಮಾತುಕತೆ ವಿಫಲವಾದ ನಂತರ ಪ್ರಧಾನಿ ನರೇಂದ್ರ ಮೋದಿಗೆ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು 40 ನಿಮಿಷಗಳ ಕಾಲ ದೂರವಾಣಿಯಲ್ಲಿ ಸಂ
ಇತ್ತೀಚಿನ ದಿನಗಳಲ್ಲಿ ಅನೇಕರು ದೇಹದಲ್ಲಿ ಐರನ್ ಕೊರತೆಯಿಂದ ಬಳಲುತ್ತಿದ್ದಾರೆ. ಈ ಕೊರತೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಆದರೆ ಇದನ್ನು ನಿರ್ಲಕ್ಷ್ಯ ಮಾಡುವವರ ಸಂಖ್ಯೆ ಹೆಚ್ಚಾಗಿ ಇರುವುದರಿಂದ ಈ ರೀತ
ವರ್ಷದ ಎಲ್ಲಾ ಸೀಸನ್ಗಳಲ್ಲೂ ಲಭ್ಯವಿರುವಂತಹ ಬಾಳೆ ಹಣ್ಣು ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ವಿಟಮಿನ್ ಸಿ, ಪ್ರೋಟೀನ್, ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬ
ಅತಿಯಾಗಿ ಎಐ ಬಳಸುವ ಚಿತ್ರತಂಡಗಳು ಪ್ರೇಕ್ಷಕರ ಟೀಕೆಗೆ ಗುರಿ ಆಗುತ್ತಿವೆ. ಅದಕ್ಕೆ ಹೊಸ ಉದಾಹರಣೆ ವರುಣ್ ಧವನ್ ನಟನೆಯ ಈ ಸಿನಿಮಾ. ಹೌದು, ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾದ ಟೀಸರ್ನಲ್ಲಿ ಎಐ ಬಳಸಿದ್ದಕ್ಕೆ ಜನರು ಟ್ರೋಲ
ಛತ್ತೀಸ್ಗಢದ ಶಕ್ತಿ ಜಿಲ್ಲೆಯ ಸಿಂಘಿತರೈನಲ್ಲಿರುವ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ ಉಂಟಾಗಿದೆ. ಈ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ, 15 ಜನರಿಗೆ ಗಾಯಗಳಾಗಿವೆ. ಇದು ಸುತ್ತಮುತ್ತಲಿನ ಪ್ರದೇಶದಲ್ಲಿ
Mutual Funds and Equities and nominee rules: ಮ್ಯೂಚುವಲ್ ಫಂಡ್ ಮತ್ತು ಈಕ್ವಿಟಿ ಆಸ್ತಿಗಳಿಗೆ ನಾಮಿನಿ ಹೆಸರಿಸಬೇಕು, ಅಥವಾ ನಾಮಿನಿ ಬೇಡ ಎಂದಾದರೂ ಆಯ್ಕೆ ಮಾಡಿಕೊಳ್ಳಬೇಕು. ನಾಮಿನಿ ಹೆಸರಿಸದ ಆಸ್ತಿಗಳಿದ್ದರೆ, ವ್ಯಕ್ತಿಯ ವಾರಸುದಾರರು ಅದಕ್ಕೆ ಕ್ಲೇಮ
ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ಮಾರ್ಚ್ 19 ರಂದು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೇಲೆ ನೀರಾನೆ ಹಂಸಿನಿ ದಾಳಿ ನಡೆಸಿ ಅವರ ಸಾವಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೇ ನೀರಾನೆ ಹಂಸಿನಿ ಗರ್ಭದಲ್ಲೇ ಮರಿ ಸಾವನ್ನಪ್ಪಿತ್ತು.
ರಾಯಚೂರಿನ ಬಿಚ್ಚಾಲಿ ಗ್ರಾಮದಲ್ಲಿರುವ ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪದ ಭೂ ವಿವಾದ ಸದ್ಯ ಬೂದಿ ಮುಚ್ಚಿದ ಕೆಂಡವಾಗಿದೆ. ವ್ಯಾಪಕ ವಿರೋಧ, ಹೈಡ್ರಾಮಾ ಮಧ್ಯೆ ಜಿಲ್ಲಾಡಳಿತ ವಿವಾದಿತ ಜಮೀನು ಸರ್ವೆ ಕಾರ್ಯ ಮಾಡಿ ಮುಗಿಸಿದೆ. ಸರ್
ಲೋಕಸಭೆಯ ಬಲವು 543ರಿಂದ 850ಕ್ಕೆ ಏರಲಿದ್ದು, ಮಹಿಳಾ ಮೀಸಲಾತಿಗೆ ವೇದಿಕೆ ಸಿದ್ಧವಾಗಲಿದೆ. ಕೇಂದ್ರ ಸರ್ಕಾರವು ಲೋಕಸಭೆಯ ಬಲವನ್ನು 543ರಿಂದ 850 ಸ್ಥಾನಗಳಿಗೆ ವಿಸ್ತರಿಸಲು ಪ್ರಸ್ತಾಪಿಸಿದೆ. ಇದು ಹೊಸ ಸೀಮಾ ನಿರ್ಣಯದ ಜೊತೆಗೆ ದೀರ್ಘಕಾ
ಅತಿಯಾಗಿ ಆಯಾಸವಾಗುವುದು, ಯಾವ ಕೆಲಸ ಮಾಡದಿದ್ದರೂ ದಣಿವಾಗುತ್ತಿದ್ದರೆ ಅದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷ್ಯ ಮಾಡಬಾರದು. ಆರೋಗ್ಯ ತಜ್ಞರು ಕೂಡ ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳುತ್ತಾರೆ. ಏಕೆಂದರೆ ಈ ರೀತಿ ಕ
IPL Chennai Super Kings vs Kolkata Knight Riders in KannadaPlaying XI: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್ಗಳಲ್ಲಿ ಸಿಎಸ್ಕೆ ಗೆದ್ದಿರುವುದು ಕೇವಲ ಒಂದು ಪಂದ್ಯದಲ್ಲಿ ಮಾತ್ರ. ಅತ್
ತನ್ನ 14 ವರ್ಷದ ಮಗಳನ್ನು (Daughter) ಕೊಂದು ಬಳಿಕ ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವೈಟ್ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಕೋಣೆಯಲ್ಲಿ ಮಗಳು ಕಾರುಣ್ಯಳನ್ನ ಉಸಿರುಗಟ್ಟಿಸಿ ಕೊಂದು ನ
ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ರಾಜಕಾರಣಿಗಳ ವಿವಾದಾತ್ಮಕ ಮಾತುಗಳು ಆಕ್ರೋಶಕ್ಕೆ ಕಾರಣವಾಗಿವೆ. ಮಾಜಿ ಸಚಿವ ಸಿಸಿ ಪಾಟೀಲ್ ಕುರುಬ ಸಮಾಜದ ಬಗ್ಗೆ ಬಳಸಿದ ಅದೊಂದು ಪದ ತೀವ್ರ ವಿರೋಧಕ್ಕೆ ಗುರಿಯಾಗಿದೆ. ಪ್ರತಾಪ ಸಿಂಹ ಅವರ
Ram Charan: ನಟ ರಾಮ್ ಚರಣ್ ಅವರು ಹಲವು ದಿನಗಳ ಕಾಲ ಮಾಲೆ ಧರಿಸಿ, ನೇಮ-ನಿಷ್ಠೆಯಿಂದ ವೃತ ಪಾಲಿಸುತ್ತಾರೆ. ವರ್ಷದಲ್ಲಿ ಸುಮಾರು 80ಕ್ಕೂ ಹೆಚ್ಚು ದಿನಗಳು ಅವರು ವೃತದಲ್ಲಿ ಕಳೆಯುತ್ತಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ರಾಮ್ ಚರಣ್ ಅವರಿಗ
ಬಿಹಾರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ನಂತರ ಸಾಮ್ರಾಟ್ ಚೌಧರಿ ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರನ್ನು ಗುರುತಿಸಿದ್ದಾರೆ. ಎನ್ಡಿಎ ನಡೆದ ಶಾಸಕ
Nvidia's Rs 1 Cr Stock Grant for Indian Employees: ಎನ್ವಿಡಿಯಾ ಕಂಪನಿಯು ತನ್ನ ಭಾರತೀಯ ಉದ್ಯೋಗಿಗಳಿಗೆ ₹5 ಲಕ್ಷದಿಂದ ₹1 ಕೋಟಿ ಮೌಲ್ಯದ ಒನ್-ಟೈಮ್ 'ಸ್ಪೆಷಲ್ ಸ್ಟಾಕ್ ಗ್ರಾಂಟ್' ಘೋಷಿಸಿದೆ. ಸುಮಾರು 10,000 ಉದ್ಯೋಗಿಗಳಿಗೆ ಅನುಕೂಲವಾಗುವ ಈ 'ಜೆನ್ಸನ್ ಸ್ಪೆಷಲ್ ಗ
ಸರಿಯಾದ ಸಮಯದಲ್ಲಿ, ಸರಿಯಾದ ಆಲೋಚನೆ ಮತ್ತು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುವ ನಿರ್ಧಾರಗಳು ಮಾತ್ರ ವ್ಯಕ್ತಿಯನ್ನು ಸರಿಯಾದ ಹಾದಿಯಲ್ಲಿ ಕೊಂಡೊಯ್ಯಬಹುದು ಮತ್ತು ಆತನ ಜೀವನವನ್ನು ಸುಧಾರಿಸಬಹುದು. ಹಾಗಾಗಿ ಪ್ರತಿಯೊಂದು
ಪಶ್ಚಿಮ ಬಂಗಾಳದ ಕೊಲ್ಕತ್ತಾದ ವೈದ್ಯರೊಬ್ಬರು ತನ್ನ ರೋಗಿಗಳು 'ಜೈ ಶ್ರೀ ರಾಮ್' ಎಂದು ಹೇಳಿದರೆ ಅವರಿಗೆ 500 ರೂ. ಶುಲ್ಕ ಕಡಿತ ಮಾಡುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದೆ. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇಂಟರ್ವೆನ್ಷನಲ್
ವಿಜಯಪುರದ ಹೊರಭಾಗದ ಅಲಿಯಾಬಾದ್ ಬಳಿ 6 ಸುತ್ತು ಗುಂಡು ಹಾರಿಸಿ, ಅಷ್ಟೇ ಅಲ್ಲದೆ ಕಲ್ಲು ಎತ್ತಿಹಾಕಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಆ ಮೂಲಕ ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ಸದ್ಯ
ಬೇಸಿಗೆ ರಜೆಯಲ್ಲಿ ತಿರುಮಲ ಭಕ್ತರ ದಟ್ಟಣೆ ಹೆಚ್ಚಿದ ಹಿನ್ನೆಲೆಯಲ್ಲಿ, ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲು TTD ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 1 ರಿಂದ SSD ಟೋಕನ್ಗಳು ಮತ್ತು VIP ದರ್ಶನಗಳನ್ನು ರದ್ದುಗೊಳಿಸಿ, ಭಕ್ತರು 8-12 ಗಂಟೆಗ
calendar movie: ‘ಕ್ಯಾಲೆಂಡರ್’ ಹೆಸರಿನ ಕನ್ನಡ ಸಿನಿಮಾ ಬರುತ್ತಿದೆ. ಸಿನಿಮಾದ ಹೆಸರಿನಂತೆಯೇ ಸಿನಿಮಾದ ಕತೆಯೂ ಸಹ ಬಹಳ ಭಿನ್ನವಾಗಿದೆ. ಸಿನಿಮಾನಲ್ಲಿ ಸುಷ್ಮಿತಾ ಮತ್ತು ನಿವಿಷ್ಕಾ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಟಿವಿ9 ಜೊತೆಗ
ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾತನಾಡಿ, ಜಮೀರ್ ಗೂ ಇದೇ ಪರಿಸ್ಥಿತಿ. ಇವತ್ತು ರಾತ್ರಿಯೇ ತಲೆದಂಡವಾಗುತ್ತೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಇನ್ನು ಇದೇ ವೇಳೆ ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶದ ಬಗ್ಗೆ ಪ
Virat Kohli Injury Update: ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಜ್ವರದಿಂದ ಬಳಲುತ್ತಿದ್ದರು. ಇದಾಗ್ಯೂ ಅವರು ವಾಂಖೆಡೆ ಮೈದಾನದಲ್ಲಿ ಕಣಕ್ಕಿಳಿದಿದ್ದರು. ಆದರೆ ಬ್ಯಾಟಿಂಗ್ ಮಾಡುವಾಗ ಅವರು ಹಿಮ್ಮಡಿ ನೋವಿನ ಸ
ಅದು ಸರ್ಕಾರಿ ಜಿಲ್ಲಾಸ್ಪತ್ರೆ ಅಲ್ಲಿಗೆ ನಿತ್ಯ ಸಾವಿರಾರು ಜನ ರೋಗಿಗಳು ಬಂದು ತಮ್ಮ ಆರೋಗ್ಯ ಹಾಗೂ ರಕ್ತ ಸೇರಿದಂತೆ ವಿವಿದ ಪರೀಕ್ಷೆ ಮಾಡಿಕೊಂಡು ಹೋಗುತ್ತಾರೆ,. ಆದರೆ ಅದೇ ಮನುಷ್ಯರ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಸಹ ಪರೀ
ಹಿರಿಯ ಗಾಯಕಿ ಆಶಾ ಭೋಸ್ಲೆ ಅವರು ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ತಮ್ಮ ಛಾಪು ಮೂಡಿಸಿದ್ದರು. ಅವರ ನಿಧನದಿಂದ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಜಾನ್ ಸೀನಾ, ಬ್ರೆಟ್ ಲೀ ಮುಂತಾದ ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ಕ
ಆಪ್ಟಿಕಲ್ ಇಲ್ಯೂಷನ್ ಒಗಟಿನ ಚಿತ್ರಗಳು, ಪರ್ಸನಾಲಿಟಿ ಟೆಸ್ಟ್ಗಳು ಇತ್ತೀಚಿಗೆ ಸಖತ್ ಟ್ರೆಂಡಿಂಗ್ನಲ್ಲಿದೆ. ಈ ಚಿತ್ರಗಳು ಮೆದುಳಿಗೆ ವ್ಯಾಯಾಮವನ್ನು ನೀಡುವುದರ ನೀವು ಬುದ್ಧಿವಂತರೇ ಎಂದು ಪರೀಕ್ಷಿಸಲು ಸಹಾಯ ಮಾಡುತ್
ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಅತಿವೇಗದ ಯಮಹಾ R15 ಚಲಾಯಿಸುತ್ತಿದ್ದ 19 ವರ್ಷದ ಇಕ್ರಾ ಸ್ಥಳದಲ್ಲೇ ಮೃತಪಟ್ಟಿದ್ದು, ಜೊತೆಗಿದ್ದ ಹಾಶಿಮ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಶಿಮ್ ಬೈಕ್ ಚಾ
ತಮಾಷೆಗಾಗಿ ಆಡುವ ಮಾತುಗಳನ್ನು ಕೆಲವರ ಮನಸ್ಸಿನ ಮೇಲೆ ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಇದೊಂದು ಘಟನೆ ಉದಾಹರಣೆ ಎನ್ನಬಹುದು. ಮಗ ನೋಡಲು ನಿನ್ನಂತೆ ಇಲ್ಲ ಎಂದು ಜನ ಛೇಡಿಸಿದ್ದು, ಇದನ್ನೇ ನಂಬಿದ ತಂದೆಯೊಬ್ಬ ಹೆತ್ತ ಮ
PSL vs IPL: ಕ್ರಿಕೆಟ್ ಲೋಕದ ಎರಡು ಲೀಗ್ಗಳ ನಡುವಿನ ಸಂಘರ್ಷ ಈಗ ಝಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ ಅವರ ವೃತ್ತಿಜೀವನದ ಮೇಲೆ ಪರಿಣಾಮ ಬೀರಿದೆ.ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಧಿಕ್ಕರಿಸಿ, ಐಪಿಎಲ್ನಲ್ಲಿ ಕೋ
Ali Bhatt Movie: ಹಿಂದಿ ಮಾತ್ರವಲ್ಲದೆ, ತೆಲುಗಿನ ‘ಆರ್ಆರ್ಆರ್’ ಸಿನಿಮಾನಲ್ಲಿ ಆಲಿಯಾ ಭಟ್ ನಟಿಸಿದ್ದರು. ಆ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಇದೀಗ ಹಲವು ವರ್ಷಗಳ ಬಳಿಕ ಆಲಿಯಾ ಭಟ್ ಮತ್ತೊಮ್ಮೆ ತೆಲುಗು ಸಿನಿಮಾನಲ್ಲಿ ನ
Premature redemption offer for 2019-20 SGB Series-V bonds: ಆರ್ಬಿಐನಿಂದ ವಿತರಿಸಲಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್ ಹೂಡಿಕೆದಾರರಿಗೆ ಭರ್ಜರಿ ಲಾಭ ತರುತ್ತಿತ್ತು. 2019ರ ಏಪ್ರಿಲ್ 15ರಂದು ಬಿಡುಗಡೆ ಮಾಡಿದ್ದ ಗೋಲ್ಡ್ ಬಾಂಡ್ 2027ಕ್ಕೆ ಮೆಚ್ಯೂರ್ ಆಗು
ಮನೆಯ ಪೂಜಾ ಸ್ಥಳದಲ್ಲಿ ದೀಪ ಬೆಳಗಿಸಲು ಬಳಸುವ ಹತ್ತಿ ಬತ್ತಿಯ ಆಕಾರ ವಾಸ್ತುವಿನ ಮೇಲೆ ಪರಿಣಾಮ ಬೀರುತ್ತದೆ. ಉದ್ದನೆಯ ಬತ್ತಿಯು ಸಂಪತ್ತು, ಸಮೃದ್ಧಿ ತಂದರೆ, ದುಂಡು ಬತ್ತಿಯು ಮನಸ್ಸಿನ ಶಾಂತಿ ನೀಡುತ್ತದೆ. ದೀಪ ಬೆಳಗಿಸುವ ದಿಕ್
Bihar New CM: ಇಂದು ಪಾಟ್ನಾದಲ್ಲಿ ನಡೆದ ಎನ್ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಎನ್ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾ
2025-26ನೇ ಸಾಲಿನ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಮುಕ್ತಾಯವಾಗುತ್ತಿದ್ದು, ಮುಂದಿನ ಅಂದರೆ 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಅಗತ್ಯ ಪೂರ್ವಸಿದ್ಧತೆಗಾ
ಪಾಟ್ನಾದಲ್ಲಿ ಇಂದು ನಡೆದ ಕೊನೆಯ ಸಚಿವ ಸಂಪುಟ ಸಭೆಯ ನಂತರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದರು. ನಿತೀಶ್ ಕುಮಾರ್ ರಾಜೀನಾಮೆಯಿಂದಾಗಿ ಬಿಹಾರದಲ್ಲಿ ನಿತೀಶ್ ಕುಮಾರ್ ಯುಗಾಂತ್ಯವಾಗಿದ
2.84 ಲಕ್ಷ ಸರಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಇಂದು ನಡೆಯಬೇಕಿದ್ದ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದಾರೆ. ಈ ಹಿಂದಿನ ಅಹಿತಕರ ಘಟನೆಗಳು ಮತ್ತು ಸಾರ್ವಜನಿಕರಿಗೆ ತೊಂದರೆ ಕಾರಣವಾಗಿ ಅನುಮತಿ ನಿರಾಕರಿಸಲ
ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುವಂತೆ ಸಿಹಿತಿಂಡಿಗಳ ರಾಜನೆಂದು ವಿಶ್ವಪ್ರಸಿದ್ಧ ಮೈಸೂರ್ ಪಾಕನ್ನು ಕರೆಯುತ್ತಾರೆ. ಮೈಸೂರ್ ಪಾಕ್ ಸಿಹಿತಿಂಡಿಗಳ ಮಹಾರಾಜ ಎಂಬುದು ಬಹುಶಃ ಹೆಚ್ಚಿನ ಜನರಿಗೆ ತಿಳಿದಿರಲಿಕ್ಕಿ
ವಿಸ್ಡನ್ (Wisden) ಎಂಬುದು ಕ್ರಿಕೆಟ್ ಲೋಕದ ಅತ್ಯಂತ ಹಳೆಯ ಮತ್ತು ಅತ್ಯಂತ ಗೌರವಾನ್ವಿತ ಪ್ರಕಟಣೆಯಾಗಿದೆ. ಇದನ್ನು 'ಕ್ರಿಕೆಟ್ನ ಬೈಬಲ್' ಎಂದೇ ಕರೆಯಲಾಗುತ್ತದೆ. 864ರಲ್ಲಿ ಇಂಗ್ಲೆಂಡ್ನ ಕ್ರಿಕೆಟಿಗ ಜಾನ್ ವಿಸ್ಡನ್ ಎಂಬುವವರು ಇದನ
ಸಿಬ್ಬಂದಿ ಆಯ್ಕೆ ಆಯೋಗ (SSC) ಸೆಲೆಕ್ಷನ್ ಪೋಸ್ಟ್ ಹಂತ-14 ರಡಿ 3,003 ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. 10ನೇ ತರಗತಿಯಿಂದ ಪದವೀಧರರಿಗೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ. ಹೊಸ ಪರೀಕ್ಷಾ ಮಾದರಿಯಲ್ಲಿ 'ವಿಭಾಗೀಯ ಸಮಯ'
ಬಿಜೆಪಿ ಇಂದು (ಮಂಗಳವಾರ) ತಮಿಳುನಾಡಿನಲ್ಲಿ ಮುಂಬರುವ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮಹಿಳೆಯರಿಗೆ ರೂ.2,000, ವಾರ್ಷಿಕವಾಗಿ 3 ಎಲ್ಪಿಜಿ ಸಿಲಿಂಡರ್ಗಳನ್ನು ನೀಡುವುದಾಗಿ ಬಿಜೆಪಿಯ ತಮಿಳುನಾಡಿನಲ್ಲಿ ಭ
ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ನಡುವೆ ಬಿರುಕು ಮೂಡಿದೆ. ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹಾಗಿದ್ದರೂ ಕೂಡ ವಿಜಯ್ ಅವರು ಪತ್ನಿಯ ಫೋಟೋ ನೋಡಿ ಪ್ರತಿಕ್ರಿಯಿಸಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15 ರಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ಭೈರವೈಕ್ಯ ಮಂದಿರ ಉದ್ಘಾಟಿಸಿ, ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಿಜಿಎಸ್ ಕ್ರೀಡಾಂ
Losses for oil marketing companies on petrol and diesel: ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದರೂ ಭಾರತದಲ್ಲಿ ಪೆಟ್ರೋಲ್, ಡೀಸಲ್ ಬೆಲೆಗಳು ಏರುತ್ತಿಲ್ಲ. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ನಷ್ಟದ ಹೊರೆ ಹೆಚ್ಚಾಗುತ್ತಿದೆ. ಒಂದು ಲೀಟರ್ ಪೆಟ್ರೋಲ್ ಮಾರ
ರಕ್ಷಿತಾ ಶೆಟ್ಟಿ ಅವರು 'ಪಟಾಕಿ ಕಿಚನ್' ಪ್ರಾರಂಭಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ರಕ್ಷಿತಾ, ಯೂಟ್ಯೂಬರ್ ಆಗಿ ಜನಪ್ರಿಯರಾಗಿದ್ದರು. ಹಳ್ಳಿಯಲ್ಲಿ ಆರಂಭವಾಗಿರುವ ಈ ಕಿಚನ್ಗೆ ಬಿಗ್ ಬಾಸ್ ಗೆಳೆಯ ರಘು ಚಾಲನೆ ನೀಡಿದ್ದಾರೆ. ಮೊದ
ದೇಶದ ಮೂಲಸೌಕರ್ಯ ಇತಿಹಾಸದಲ್ಲಿ ಇಂದು ಮತ್ತೊಂದು ಸುವರ್ಣ ಅಧ್ಯಾಯ ಬರೆಯಲಾಗಿದೆ. ಬಹುನಿರೀಕ್ಷಿತ 213 ಕಿ.ಮೀ. ಉದ್ದದ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಅನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾ
Tim David: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಅದು ಸಹ ಪಂದ್ಯದ ನಡುವೆ ಚೆಂಡು ಪರಿಶೀಲಿಸುವ ಮೂಲಕ. ಅಂದರೆ ಅಂಪೈರ್ ಚೆಂಡು ಬದಲಿಸಿದಾಗ ಟಿಮ್ ಡೇವಿಡ್ ಚೆಂಡಿನ ಆಕಾ

30 C