SENSEX
NIFTY
GOLD
USD/INR

Weather

31    C
...
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ಭಯಾನಕ ವಿಡಿಯೋ ವೈರಲ್

ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಭಯಾನಕ ರೋಡ್​ರೇಜ್ ಘಟನೆ ವರದಿಯಾಗಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಹೊಸೂರು, ಆನೇಕಲ್ ಮತ್ತು ಕರ್ನಾಟಕ-ತಮಿಳುನಾಡು ಗಡಿಯ ಸಮೀಪದಲ್ಲಿ ಸಂಭವಿಸಿದ ಈ ಭೀಕರ ಘಟನೆಯು ಸಾರ್ವ

16 Mar 2026 2:43 pm
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!

ಕ್ಯೂ ನೆಟ್ (Qnet) ಹಾಗೂ ವಿಹಾನ್ ದೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (Vihaan Direct Selling India Private Limited) ವಿರುದ್ಧವಾಗಿ ಯಾವುದೇ ರೀತಿಯ ಸುಳ್ಳು ಮಾಹಿತಿ ಸುದ್ದಿಗಳನ್ನು ಸಾರ್ವಜನಿಕ ವಲಯ ಹಾಗೂ ಮಾಧ್ಯಮದಲ್ಲಿ ಬಿತ್ತರಿಸಬಾರದ

16 Mar 2026 2:41 pm
ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ! ಅಕ್ರಮ ಹಣ ವರ್ಗಾವಣೆ ಆರೋಪ

ಮಂತ್ರಿ ಡೆವಲಪರ್ಸ್ ಕಚೇರಿ ಮತ್ತು ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳ ಮೇಲೆ ED ದಾಳಿ. ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಹಿಂದೆ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿತ್ತು. ಗ್ರಾಹಕರ ಹಣವನ

16 Mar 2026 2:30 pm
ಸ್ಪೀಕರ್ ಸಿಟ್ಟಿಗೆ​​ ಮೂವರು ಅಧಿಕಾರಿಗಳ ತಲೆದಂಡ: ಖಾದರ್​​ ಮನವೊಲಿಕೆ ಬಳಿಕ ಸದನ ಪುನಾರಂಭ

ವಿಧಾನಸಭೆಯಲ್ಲಿ ಸಚಿವರು ಸಮರ್ಪಕ ಉತ್ತರ ನೀಡದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರ ಆಕ್ರೋಶದಿಂದಾಗಿ ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಮನವೊಲಿಕೆ ನಂತರ, ಎಲ್ಲಾ ಶಾಸಕರಿಗೆ ಪ್ರಶ್ನೆಗಳಿಗೆ ಉತ

16 Mar 2026 2:14 pm
ಸಾರ್ವಕಾಲಿಕ RCB ಇಲೆವೆನ್ ಹೆಸರಿಸಿದ ವಿರಾಟ್ ಕೊಹ್ಲಿ

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈ

16 Mar 2026 2:14 pm
ನೈಸ್ ರಸ್ತೆಯಲ್ಲಿ ದಿನಕ್ಕೆ 10 ಕೋಟಿ ರೂ. ಟೋಲ್ ಸಂಗ್ರಹಿಸಿ ಮಜಾ ಮಾಡ್ತಾರೆ, ಸೌಕರ್ಯ ಕೊಡಲ್ಲ: ಶಾಸಕ ಸೋಮಶೇಖರ್ ಆಕ್ರೋಶ

ನೈಸ್ ರಸ್ತೆಯ ಸಮಸ್ಯೆಗಳ ಕುರಿತು ಬಜೆಟ್ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರ ನೈಸ್ ರಸ್ತೆಯನ್ನು ತಕ್ಷಣವೇ ವಶಕ್ಕೆ ಪಡೆಯಬೇಕೆಂದು ಶಾಸಕ ಎಸ್​​ಟಿ ಸೋಮಶೇಖರ್ ಆಗ್ರಹಿಸಿದ್ದು, 30-35 ವರ್ಷಗಳಿಂದ ಭೂಮಾಲೀಕರಿ

16 Mar 2026 2:07 pm
ಯುದ್ಧ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: ಯುಎಇಯಲ್ಲಿ 19 ಭಾರತೀಯರು ಸೇರಿ 35 ಮಂದಿ ಬಂಧನ

19 Indians Among 35 Held In UAE Over Misleading Content Amid West Asia Conflict: ಇರಾನ್ ಯುದ್ಧಕ್ಕೆ ಸಂಬಂಧಿಸಿದಂತೆ ತಪ್ಪಾಗಿ ಮಾಹಿತಿ ಹಂಚಿಕೊಂಡ ಆರೋಪದ ಮೇಲೆ 19 ಭಾರತೀಯರು ಸೇರಿ 35 ಮಂದಿಯನ್ನು ಬಂಧಿಸುವಂತೆ ಯುಎಇ ಆಡಳಿತ ಆದೇಶ ಮಾಡಿದೆ. ಎಐ ಜನರೇಟೆಡ್ ವಿಡಿಯೋಗಳು, ಬೇರೆಲ

16 Mar 2026 1:47 pm
Viral: ಬಾಸ್‌ನಿಂದ ಕಾಲ್ ಬಂದದ್ದೇ ತಡ ಮೆಟ್ರೋದೊಳಗೆ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಲು ಕುಳಿತ ಯುವಕ

ಕೆಲಸ ಮಾಡೋದು ಅನಿವಾರ್ಯ. ಆದರೆ ಕೆಲವರು ಈ ವರ್ಕ್ ಲೈಫ್ ಹಾಗೂ ಪರ್ಸನಲ್ ಲೈಫ್ ಬ್ಯಾಲೆನ್ಸ್ ಮಾಡಲು ಒದ್ದಾಡುವುದನ್ನು ನೋಡಿ ಈ ಯುವಕನನ್ನು ನೋಡಿದ್ರೆ ನಿಮಗೂ ಅಯ್ಯೋ ಅನಿಸಬಹುದು. ಹೌದು ಬಾಸ್ ಕಾಲ್ ಮಾಡಿದ ತಕ್ಷಣವೇ ದೆಹಲಿ ಮೆಟ್ರ

16 Mar 2026 1:40 pm
ಮತ್ತೊಂದು ಮದುವೆಗೆ ತ್ರಿಷಾ ಹಾಜರಿ; ಕೇಡು ಬಯಸಿದ ನಟನ ಮಗಳ ಜೊತೆ ನಟಿ ಪೋಸ್

ನಟಿ ತ್ರಿಷಾ ಕೃಷ್ಣನ್ ಇತ್ತೀಚೆಗೆ ಸೆಲೆಬ್ರಿಟಿ ಸ್ಟೈಲಿಸ್ಟ್ ಎಕಾ ಲಖಾನಿ ವಿವಾಹದಲ್ಲಿ ಪಾಲ್ಗೊಂಡರು. ಈ ಸಮಾರಂಭದಲ್ಲಿ ಅವರು ನಟ ಪಾರ್ಥಿಬನ್ ಪುತ್ರಿ ಕೀರ್ತನಾ ಜೊತೆ ಕಾಣಿಸಿಕೊಂಡರು. ವಿಜಯ್ ಜೊತೆಗಿನ ತ್ರಿಷಾ ಒಡನಾಟದ ಬಗ್ಗೆ

16 Mar 2026 1:25 pm
ಮ್ಯಾಚ್ ಫಿಕ್ಸಿಂಗ್ ಅನುಮಾನ ಹುಟ್ಟುಹಾಕಿದ ಪಾಕ್ ವೇಗಿ

Asad Akhtar: 25 ವರ್ಷದ ಅಸಾದ್ ಅಖ್ತರ್ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 5 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 42.67ರ ಸರಾಸರಿಯಲ್ಲಿ ಕೇವಲ 3 ವಿಕೆಟ್ ಪಡೆದಿದ್ದಾರೆ. ಇದರ ನಡುವೆ ಪ್ರತಿ ಓವರ್​ನಲ್ಲಿ 9.14 ಎಕಾನಮಿಯಲ್ಲಿ ರನ್ ಬಿಟ್ಟು ಕೊಟ್ಟಿದ್ದಾ

16 Mar 2026 1:13 pm
ಬೆಂಗಳೂರಿನಲ್ಲಿ ಟೆಕ್ ಉದ್ಯೋಗಗಳಿಗೆ ಮುಗಿಬೀಳುತ್ತಿದ್ದಾರೆ ಜನ! ರಿಕ್ರೂಟರ್ ಎಕ್ಸ್ ಪೋಸ್ಟ್ ವೈರಲ್

ಬೆಂಗಳೂರು ಐಟಿ ಉದ್ಯೋಗ ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿದೆ. MERN ಮತ್ತು React ಡೆವಲಪರ್ ಹುದ್ದೆಗಳಿಗೆ 15 ದಿನಗಳಲ್ಲಿ 34,742 ಅರ್ಜಿಗಳು ಬಂದಿರುವ ಕುರಿತು ರಿಕ್ರೂಟರ್ ನಾರಾಯಣಿ ಗುರುನಾಥನ್ ಹಂಚಿಕೊಂಡಿದ್ದಾರೆ. ಅವಕಾಶಗಳ

16 Mar 2026 1:12 pm
ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಕಾರಣ ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಕಲಾಪವನ್ನು ಮುಂದೂಡಿ, ಪೀಠದಿಂದ ನಿರ್ಗಮಿಸಿದ ಪ್ರಸಂಗ ನಡೆದಿದೆ. ಸರ್ಕಾರದ ಧೋರಣೆ ವಿರುದ್ಧ ಖಾದರ್ ಅವರ ತೀವ್ರ ಅಸಮಾಧಾನ ವ್ಯಕ್ತ

16 Mar 2026 1:05 pm
ಹಾರ್ಮುಜ್​ನಿಂದ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್ ಸಾಗಲು ಅನುಮತಿ; ಇದು ಮಾತುಕತೆಯ ಫಲ ಎಂದ ಸಚಿವ ಜೈಶಂಕರ್

Minister S Jaishankar explains how India able to get 2 gas tankers from Hormuz Strait: ಯುದ್ಧದಿಂದ ಬ್ಲಾಕ್ ಆಗಿರುವ ಹಾರ್ಮುಜ್ ಜಲಸಂಧಿ ಮೂಲಕ ಎರಡು ಭಾರತೀಯ ಟ್ಯಾಂಕರ್​ಗಳು ಪರ್ಷಿಯಲ್ ಕೊಲ್ಲಿ ದಾಟಿ ಭಾರತದತ್ತ ಬರುತ್ತಿವೆ. ಇರಾನ್ ಜೊತೆ ಭಾರತ ಡೀಲ್ ಮಾಡಿಕೊಂಡಿದೆ ಎನ್ನುವಂ

16 Mar 2026 12:57 pm
ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ಹಂತ ಹಂತವಾದ ಮಾಹಿತಿ ಇಲ್ಲಿದೆ

ಹಲವು ವರ್ಷಗಳ ನಂತರ ಬೆಂಗಳೂರಿನಲ್ಲಿ ವಾರ್ಡ್ ಕಾರ್ಪೊರೇಟರ್ ಚುನಾವಣೆ ನಡೆಯಲು ಸಿದ್ಧತೆಗಳು ಆರಂಭವಾಗಿವೆ.ಈ ಚುನಾವಣೆಗಾಗಿ ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ ಎನ್ನುವುದನ್ನು ಇಲ್ಲಿ ಹಂ

16 Mar 2026 12:40 pm
ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ಯುದ್ಧಭೂಮಿಯಲ್ಲಿ ಇಸ್ರೇಲ್‌ನ ಅತ್ಯಾಧುನಿಕ ರೇಡಾರ್‌ಗಳನ್ನೇ ಚಕಿತಗೊಳಿಸುವಂತಹ ಹೊಸ ಅಸ್ತ್ರವನ್ನು ಇರಾನ್ ಪ್ರಯೋಗಿಸಿದೆ! ಮೊದಲ ಬಾರಿಗೆ ಸ್ವದೇಶಿ ನಿರ್ಮಿತ ‘ಸೆಜ್ಜಿಲ್’ ಎಂಬ ‘ಡ್ಯಾನ್ಸಿಂಗ್ ಮಿಸೈಲ್’ ಅನ್ನು ಇರಾನ್ ಉಡಾವ

16 Mar 2026 12:26 pm
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ

ನಟಿ ಕಾಜೋಲ್ ಅವರು ಬಾಲಿವುಡ್ ಸ್ಟಾರ್ ನಟಿ. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಸೋಶೀಯಲ್ ಮೀಡಿಯಾದಲ್ಲಿ ಹೆಸರು ಮಾಡಿದ್ದಾರೆ. ಈಗ ಕಾಜೋಲ್ ಅವರು ಭಯ ಪಡುವ ರೀತಿಯ ಸ್ಥಿತಿ ನಿರಮಾಣ ಆಯಿತು. ಸೋಶಿಯಲ್ ಮೀಡಿಯಾದಲ್ಲಿ ಹೊಸ

16 Mar 2026 12:17 pm
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರು

ವೀರಣ್ಣ ಹಳೆಗೌಡರ ಅವರು ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿ ಟಿಕೆಟ್‌ಗಾಗಿ ಪ್ರಬಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ. ಹಿಂದುಳಿದ ವರ್ಗದ ಕುರುಬ ಸಮುದಾಯಕ್ಕೆ ಸೇರಿರುವ ಅವರು, ಕಳೆದ 25 ವರ್ಷಗಳಿಂದ ಬಿಜೆಪಿಯಿಂದ ಬಾಗಲಕೋಟ

16 Mar 2026 11:58 am
ಹಾರ್ಮುಜ್ ಜಲಸಂಧಿ ರಕ್ಷಣೆಗೆ ಬರಲು ಭಾರತವೂ ಸೇರಿ ಹಲವು ರಾಷ್ಟ್ರಗಳಿಗೆ ಅಮೆರಿಕ ಮನವಿ

US may request India and other countries help to secure Hormuz Strait: ಪರ್ಷಿಯನ್ ಕೊಲ್ಲಿಯಲ್ಲಿರುವ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಾಟಕ್ಕೆ ಭದ್ರತೆ ಒದಗಿಸಲು ಜಾಗತಿಕ ರಾಷ್ಟ್ರಗಳ ನೆರವನ್ನು ಅಮೆರಿಕ ಯಾಚಿಸುತ್ತಿದೆ. ಹಾರ್ಮುಜ್ ಜಲಸಂಧಿಯನ್ನು ಇರಾನ್ ತಡೆ ಹಿಡ

16 Mar 2026 11:55 am
IPL 2026: 10 ತಂಡಗಳು ರೆಡಿ: ಯಾರು ಬಲಿಷ್ಠ?

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈ

16 Mar 2026 11:53 am
‘ನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳು ನಷ್ಟವನ್ನೇ ಮಾಡಿವೆ’; ವಿಜಯ್ ಸೇತುಪತಿ ಬೇಸರ

ನಟ ವಿಜಯ್ ಸೇತುಪತಿ ತಮ್ಮ ನಿರ್ಮಾಣ ಸಂಸ್ಥೆಯಡಿ ತಯಾರಿಸಿದ ಎಲ್ಲಾ ಚಿತ್ರಗಳು ನಷ್ಟ ಅನುಭವಿಸಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಒಂದು ಸಿನಿಮಾ ಅರ್ಧಕ್ಕೆ ನಿಂತು 1.75 ಕೋಟಿ ನಷ್ಟವಾಗಿದ್ದರೆ, ನಂತರ ನಿರ್ಮಿಸಿದ ‘ಆರೆಂಜ್ ಮಿ

16 Mar 2026 11:44 am
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!

ಬಿರು ಬೇಸಿಗೆಯ ಈ ಸಮಯದಲ್ಲೂ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾನುವಾರ ಭರ್ಜರಿ ಆಲಿಕಲ್ಲು ಮಳೆ ಸುರಿದಿದೆ. ಜತೆಗೆ, ಬಿರುಗಾಳಿಗೆ ಭಾರಿ ಗಾತ್ರದ ಮರವೊಂದು ಧರೆಗೆ ಉರುಳಿದ್ದು, ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಎ

16 Mar 2026 11:36 am
110 ಅಡಿಗೆ ಇಳಿದ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ; ಕುಡಿಯುವ ನೀರಿಗೆ ಸಮಸ್ಯೆ ಆಗುತ್ತಾ?

ಮಂಡ್ಯದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ಇಳಿದಿದ್ದು, ಕುಡಿಯುವ ನೀರಿನ ಕೊರತೆಯ ಆತಂಕ ಸೃಷ್ಟಿಸಿದೆ. ಆದರೆ, ಕಾವೇರಿ ನಿರಾವರಿ ನಿಗಮದ ಅಧಿಕಾರಿಗಳು ಜೂನ್-ಜುಲೈವರೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಭರವಸೆ ನೀಡಿದ್ದಾರೆ.

16 Mar 2026 11:22 am
ಬುಮ್ರಾಗೆ ಬೌಲಿಂಗ್ ಟ್ರಿಕ್ಸ್ ಹೇಳಿಕೊಟ್ಟಿದ್ದೇ ನಾನು: ಪಾಕ್ ಮೂಲದ ವೇಗಿ

Jasprit Bumrah: ಜಸ್​ಪ್ರೀತ್ ಬುಮ್ರಾ ಇತ್ತೀಚಿನ ದಿನಗಳಲ್ಲಿ ಯಾರ್ಕರ್​ಗಿಂತ ಸ್ಲೋವರ್ ಎಸೆತಗಳತ್ತ ಮುಖ ಮಾಡಿದ್ದಾರೆ. ಅದರಲ್ಲೂ ಟಿ20 ವಿಶ್ವಕಪ್​ನಲ್ಲಿ ನಿಧಾನಗತಿಯ ಎಸೆತಗಳ ಮೂಲಕವೇ ಬುಮ್ರಾ ಬ್ಯಾಟರ್​ಗಳನ್ನು ಕಂಗೆಡಿಸಿದ್ದರು. ಆದರ

16 Mar 2026 10:55 am
ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಮುಖಕ್ಕೆ ಗಾಯ; ಆಗಿದ್ದು ಹೇಗೆ?

ತೆಲುಗು ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಶ್ರೀ ಇತ್ತೀಚೆಗೆ ತಮ್ಮ ಮುಖಕ್ಕೆ ಗಾಯ ಮಾಡಿಕೊಂಡಿದ್ದಾರೆ. ನಾಯಿಯನ್ನು ವಾಕಿಂಗ್‌ಗೆ ಕರೆದೊಯ್ಯುವಾಗ ಆಕಸ್ಮಿಕವಾಗಿ ಬಿದ್ದು ಈ ಘಟನೆ ನಡೆದಿದೆ. ಮುಖಕ್ಕೆ ಗಾಯವಾದ ವಿಡಿಯೋವನ್ನು ಅವರು

16 Mar 2026 10:55 am
‘ಹುಲಿ ಹುಲಿ’ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!

ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಎದುರಾಗಿದೆ. ‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್

16 Mar 2026 10:34 am
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಎಲ್​ಪಿಜಿ ಗ್ಯಾಸ್ ಕೊರತೆಯ ಸಂಕಷ್ಟ ಒಂದೆಡೆಯಾದರೆ ಇದೇ ಹೊತ್ತಿನಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66 ಎಲ್​ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃ

16 Mar 2026 10:30 am
National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ

ಲಸಿಕೆಗಳು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ ಕೋವಿಡ್-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಆದ್

16 Mar 2026 10:26 am
ಮೈಸೂರು ದಸರಾ ಶೈಲಿಯಲ್ಲಿ ವಿಜ್ರಂಭಿಸಲಿದೆ ಬೆಂಗಳೂರು; ಕರಗ ಶಕ್ತ್ಯೋತ್ಸವಕ್ಕೆ ಒಂಭತ್ತೇ ದಿನಗಳು ಬಾಕಿ!

ಈ ಬಾರಿ ಬೆಂಗಳೂರು ಕರಗ ಶಕ್ತ್ಯೋತ್ಸವ ಮೈಸೂರು ದಸರಾ ಶೈಲಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಧರ್ಮರಾಯಸ್ವಾಮಿ ದೇವಾಲಯದಲ್ಲಿ ಮಾರ್ಚ್ 24ಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಆರಂಭವಾಗಿ ಏಪ್ರಿಲ್ 1ಕ್ಕೆ ಮುಖ್ಯ ಕರಗ ನಡೆಯಲಿದೆ.

16 Mar 2026 10:11 am
‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಟಿಕೆಟ್ ದರ ಹೆಚ್ಚಳದ ಬಗ್ಗೆ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. 'ಇದು ಶೋಷಣೆಯಲ್ಲ, ಚಿತ್ರಮಂದಿರದಲ್ಲಿ ಸಿನಿಮಾ ನೋಡುವುದು ಕಡ್ಡಾಯವಲ್ಲ, ನೆಟ್‌ಫ್ಲಿಕ್ಸ್ ಆಯ್ಕೆಗಳಿವೆ' ಎಂದರು. 'ಉಸ್ತಾದ್ ಭಗತ್ ಸಿಂಗ್' ಪ

16 Mar 2026 10:06 am
IPL ​ನಲ್ಲಿ ಮಹತ್ವದ ಬದಲಾವಣೆ: ಒಂದು ತಂಡಕ್ಕೆ ಎಷ್ಟು ಪಂದ್ಯಗಳು?

IPL 2026: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸದ್ಯಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದೆ. ಅದರಂತೆ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲ

16 Mar 2026 10:00 am
ಇರಾನ್​-ಇಸ್ರೇಲ್ ಯುದ್ಧ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ! ಯಾವ ತರಕಾರಿಗೆ ಎಷ್ಟಾಗಿದೆ ನೋಡಿ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ ಲಭ್ಯತೆ ಕುಸಿದಿದ್ದು, ಹೋಟೆಲ್ ಉದ್ಯಮಕ್ಕೆ ಭಾರಿ ನಷ್ಟವಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಹೋಟೆಲ್‌ಗಳು ಮುಚ್ಚಿರುವುದರಿಂದ ತರಕಾರಿ ಬೇಡಿಕೆ ತೀವ್ರವಾ

16 Mar 2026 9:29 am
Varun Chakravarthy: ‘ಮಲ್ಲು’ಇದ್ದರೆ ಕಪ್ ನಮ್ಮದೇ..!

T20 World Cup 2026: ಈ ಬಾರಿಯ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಬರೋಬ್ಬರಿ 255 ರನ್ ಕಲೆಹಾಕಿತ್ತು. ಈ ಕಠಿಣ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 159 ರನ್​ಗಳಿಸಿ ಆಲೌಟ್ ಆಗಿದ್ದ

16 Mar 2026 9:19 am
ಇಂದು 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಸ್ಥಾನಗಳಿಗೆ ಅವಿರೋಧ ಆಯ್ಕೆ; ಮತ್ತಷ್ಟು ಭದ್ರವಾಗಲಿದೆ ಬಿಜೆಪಿ ಸ್ಥಾನ

Rajya Sabha polls for 37 seats: ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ 10 ರಾಜ್ಯಗಳಲ್ಲಿನ 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಬಿಹಾರ,

16 Mar 2026 9:06 am
Oscars 2026: ಈ ಬಾರಿ ಆಸ್ಕರ್ ಅವಾರ್ಡ್​ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

Oscar 2026 Winner‘s Full List: 98ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಲಾಸ್ ಎಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಅದ್ದೂರಿಯಾಗಿ ನೆರವೇರಿತು. ‘ಒನ್ ಬ್ಯಾಟಲ್ ಆಫ್ಟರ್ ಅನದರ್’ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಬಾಚಿಕೊಂಡರೆ, ಲಿಯನಾರ್ಡೋ ಡಿ

16 Mar 2026 9:06 am
IPL 2026: ಈ ಬಾರಿಯ ಐಪಿಎಲ್​ನಲ್ಲಿ RCBಗೆ ‘ಗೋಲ್ಡನ್’ಗೌರವ!

IPL 2026: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸದ್ಯಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದೆ. ಅದರಂತೆ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲ

16 Mar 2026 9:00 am
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ

ಬನ್ನೇರುಘಟ್ಟ ಝೂನಲ್ಲಿ ಎರಡು ಜೀಬ್ರಾಗಳು ಮರಿಗಳಿಗೆ ಜನ್ಮ ನೀಡಿದ್ದು, ಸಂತಸದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಝೂನ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಸೇನ್ ಮಾಹಿತಿ ನೀಡಿದ್ದು, ಜೀಬ್ರಾ ಮರಿಗಳ ಜನನ ಉದ್ಯಾನವನಕ್ಕೆ ಮತ್

16 Mar 2026 8:54 am
Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ!

ಬೆಳಗಾವಿ, ಕಲಬುರ್ಗಿ ಸೇರಿ ಹಲವು ಕಡೆ ಏರ್ ಕ್ವಾಲಿಟಿ ಸುಧಾರಣೆ ಕಂಡಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್

16 Mar 2026 8:33 am
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ

ಕನ್ನಡದ ಪಾಲಿಗೆ ವೆಬ್ ಸರಣಿ ಹೊಸದೇ. ಆದರೆ, ಈಗ ಡಾಲಿ ಪಿಕ್ಚರ್ಸ್ ಅವರು ಹೊಸ ವೆಬ್ ಸರಣಿ ತರುತ್ತಿದ್ದಾರೆ. ಹಲವು ವೆಬ್ ಸರಣಿಗಳನ್ನು ನಿರ್ಮಿಸೋ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ

16 Mar 2026 8:32 am
550 ಕೋಟಿ ರೂಪಾಯಿ ಒಡತಿ ಆಲಿಯಾ ಭಟ್; ಗಳಿಕೆ ಹೇಗೆ?

ಕರಣ್ ಜೋಹರ್ ಪರಿಚಯಿಸಿದ ಆಲಿಯಾ ಭಟ್, 'ಸ್ಟೂಡೆಂಟ್ ಆಫ್ ದಿ ಇಯರ್' ಮೂಲಕ ಬಾಲಿವುಡ್ ಪ್ರವೇಶಿಸಿ ಇಂದು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. 550 ಕೋಟಿ ರೂ. ಆಸ್ತಿ ಹೊಂದಿರುವ ಆಲಿಯಾ, ಚಲನಚಿತ್ರಗಳು, ವೆಬ್ ಸರಣಿಗಳು, ಜಾಹೀರಾತುಗಳು ಮತ್

16 Mar 2026 8:10 am
ಒಡಿಶಾದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ

Odisha SCB hospital ICU massive fire breakout, 10 patients killed: ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿ

16 Mar 2026 8:09 am
ಬೆಂಗಳೂರು: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

Bengaluru Pink Line Metro: ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಸಂಚಾರಕ್ಕೆ ಸಿದ್ಧತೆ ಚುರುಕು ಪಡೆದುಕೊಂಡಿದೆ. ನಾಲ್ಕನೇ ಹೊಸ ರೈಲು ಸೆಟ್ ಕೊತ್ತನೂರು ಡಿಪೋ ತಲುಪಿದ್ದು, ಮೇ ತಿಂಗಳಲ್ಲಿ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆಯಿದೆ. ಈ 7.5 ಕಿ.ಮೀ ಮಾರ

16 Mar 2026 8:09 am
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂಬ ಕಾರಣಕ್ಕೆ ಬಾರದ ಜನ

ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆಯ ಬಿಸಿ ಹೋಟೆಲ್​ಗಳಿಗಷ್ಟೇ ಅಲ್ಲ, ಪ್ರವಾಸೋದ್ಯಮಕ್ಕೂ ತಟ್ಟಲು ಶುರುವಾಗಿದೆ. ವಾರಾಂತ್ಯಗಳಲ್ಲಿ ಜನರಿಂದ ತುಂಬಿ ತುಳುಕುತ್ತಿದ್ದ ಚಿಕ್ಕಬಳ್ಳಾಪುರದ ನಂದಿ ಹಿಲ್ಸ್ ಭಾನುವಾರ ಬಿಕೋ ಎನ್

16 Mar 2026 7:55 am
ಕೇಳಿಬಂದ ಗಂಭೀರ ಆರೋಪಕ್ಕೆ ಸ್ಪಷ್ಟನೆ ಕೊಟ್ಟಿದ್ದ ಪುನೀತ್ ರಾಜ್​​ಕುಮಾರ್

ಪುನೀತ್ ರಾಜ್ಕುಮಾರ್ ಅವರ ಜನ್ಮದಿನದಂದು, ಅಭಿಮಾನಿಗಳು ಅವರನ್ನು ವಿಶೇಷವಾಗಿ ಸ್ಮರಿಸುತ್ತಿದ್ದಾರೆ. ಕೇವಲ ನಟನಾಗಿರದೆ, ಉದ್ಯಮದಲ್ಲಿಯೂ ಆಸಕ್ತಿ ಹೊಂದಿದ್ದ ಪುನೀತ್, ತಮ್ಮ 'ಪಿಆರ್‌ಕೆ' ಸಂಸ್ಥೆಯ ಮೂಲಕ ಉದ್ಯಮ ಕ್ಷೇತ್ರದಲ್ಲಿ

16 Mar 2026 7:54 am
ಕರ್ನಾಟಕ ಹವಾಮಾನ ವರದಿ: ಬಿಸಿಲ ಬೇಗೆ ಆರಿಸಲು ರಾಜ್ಯದಲ್ಲಿ ತುಂತುರು ಮಳೆಯ ಸಾಧ್ಯತೆ!

Karnataka Weather: ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದೆಡೆ ಒಣ ಹವೆಯಿದ್ದು, ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಭೀತಿ ಹಿನ್ನೆ

16 Mar 2026 7:53 am
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್

Bangladesh vs Pakistan: ಇದು ಬಾಂಗ್ಲಾದೇಶ್ ತಂಡದ ಐತಿಹಾಸಿಕ ಸರಣಿ ಗೆಲುವು ಎಂಬುದು ವಿಶೇಷ. ಅಂದರೆ ಬಾಂಗ್ಲಾದೇಶ್ ತಂಡವು ಪಾಕಿಸ್ತಾನದ ವಿರುದ್ಧ 11 ವರ್ಷಗಳ ನಂತರ ಮೊದಲ ಬಾರಿಗೆ ಏಕದಿನ ಸರಣಿಯನ್ನು (2-1 ರಿಂದ) ಗೆದ್ದುಕೊಂಡಿದೆ. 2015 ರ ಬಳಿಕ ಪಾಕ್

16 Mar 2026 7:37 am
ಆಸ್ಕರ್​ ಅವಾರ್ಡ್ಸ್​​​​ಗೆ ನೆನಪಾಗಿಲ್ಲ ಬಾಲಿವುಡ್​ ಲೆಜೆಂಡ್ ನಟ ಧರ್ಮೇಂದ್ರ

Oscars 2026: ಆಸ್ಕರ್ 2026 ಸಮಾರಂಭದಲ್ಲಿ ಬಾಲಿವುಡ್ ದಂತಕಥೆ ಧರ್ಮೇಂದ್ರ ಅವರನ್ನು 'ಇನ್ ಮೆಮೋರಿಯಮ್' ವಿಭಾಗದಲ್ಲಿ ಸ್ಮರಿಸದಿರುವುದು ಅಭಿಮಾನಿಗಳಿಗೆ ತೀವ್ರ ನಿರಾಶೆ ಮೂಡಿಸಿದೆ. ಭಾರತೀಯ ಚಿತ್ರರಂಗಕ್ಕೆ ಧರ್ಮೇಂದ್ರರ ಅಪಾರ ಕೊಡುಗೆಯ

16 Mar 2026 7:35 am
Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10 ಗಂಟೆ 58 ನಿಮಿಷದವರೆಗೆ ಸಂಕಲ್ಪ ಕಾಲ ಅಥವಾ ಶುಭಕಾಲವಿರುತ್ತದೆ. ಇದು ಸೋಮ ಪ್ರದೋಷದ ಪರ್ವ ದಿನವಾಗಿದೆ. ಪೆರ್ಡೂರಿನಲ್ಲ

16 Mar 2026 7:13 am
Daily Devotional: ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಗೊತ್ತಾ?

ಮುಯ್ಯಿ ಎಂದರೆ ಪ್ರೀತಿಪೂರ್ವಕವಾಗಿ, ಮನಸ್ಸಿನ ಒಳ್ಳೆಯ ಭಾವನೆಯಿಂದ ನೀಡುವ ಹಣ ಅಥವಾ ವಸ್ತುವಾಗಿದೆ. ಮುಯ್ಯಿ ನೀಡುವಾಗ ಹಣಕ್ಕೆ ಒಂದು ರೂಪಾಯಿ ಸೇರಿಸುವ ರೂಢಿ ಇದೆ (ಉದಾಹರಣೆಗೆ 101, 501). ಸೊನ್ನೆಯು ಪರಿಪೂರ್ಣತೆಯ ಸಂಕೇತವಲ್ಲ, ಬದಲ

16 Mar 2026 7:13 am
ಸಮುದ್ರ ತೀರದಲ್ಲಿ ರಶ್ಮಿಕಾ-ಆನಂದ್ ದೇವರಕೊಂಡ ಆಹ್ವಾನಿಸಿದ್ದು ಯಾರನ್ನ? ಫನ್ ಫೋಟೋ ವೈರಲ್

ಸಮುದ್ರ ತೀರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಆನಂದ್ ದೇವರಕೊಂಡ ಅವರ ತಮಾಷೆಯ ಫೋಟೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಕ್ಲಿಕ್ಕಿಸಿದ ಈ ಚಿತ್ರದಲ್ಲಿ ರಶ್ಮಿಕಾ-ಆನಂದ್ ಸಿಳ್ಳೆ ಹೊಡೆಯುತ್ತಾ ನಿಂತಿದ್ದಾರೆ. ಮೀನುಗಳನ್ನು ಕರೆಯುವ

16 Mar 2026 7:02 am
200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು: ಸಂಬಳ ಕಡಿತ, ಉದ್ಯೋಗ ಕಳೆದುಕೊಳ್ಳುವ ಆತಂಕ

ಕರ್ನಾಟಕದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನೂರಾರು ಹೋಟೆಲ್‌ಗಳು ಬಾಗಿಲು ಮುಚ್ಚಿದ್ದು, ಕಳೆದ ಐದು ದಿನಗಳಲ್ಲಿ 100 ಕೋಟಿಗೂ ಹೆಚ್ಚು ನಷ್ಟವಾಗಿದೆ. 200ಕ್ಕೂ ಹೆಚ್ಚು

16 Mar 2026 6:49 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 16ರ ದಿನಭವಿಷ್ಯ

Daily Horoscope Mach 16: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 16ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ

16 Mar 2026 1:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 16ರ ದಿನಭವಿಷ್ಯ

Daily Horoscope Mach 16: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 16ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ

16 Mar 2026 1:15 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 16ರ ದಿನಭವಿಷ್ಯ

Daily Horoscope Mach 16: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 16ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ

16 Mar 2026 1:02 am
Horoscope Today 16 March: ಇಂದು ಈ ರಾಶಿಯವರು ಯಾರ ಹಸ್ತಕ್ಷೇಪವನ್ನೂ ಸಹಿಸಲಾರರು

ಶಾಲಿವಾಹನ ಶಕ ವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ದ್ವಾದಶೀ ತಿಥಿಯ ಸೋಮವಾರದಂದು ಕಾರ್ಯದ ಒತ್ತಡ, ಪ್ರೀತಿಯ ಸುಖ, ಹಣಕ್ಕಾಗಿ ಕಿರಿಕಿರಿ, ತಪ್ಪು ತಿಳಿವಳಿಕೆ, ಅಸಹನೆ, ಪರರ ಬೆಳವಣಿಗೆಯಿಂದ ಹಿಂಸೆ ಇ

16 Mar 2026 12:02 am
‘ಕೆಜಿಎಫ್’ ಸಿನಿಮಾವನ್ನು ಕೊಂಡಾಡಿದ ಕೊರಿಯನ್ ಸ್ಟಾರ್ ನಟ

Korean actor about KGF: ‘ಸ್ಕ್ವಿಡ್ ಗೇಮ್ಸ್’, ‘ದಿ ಚೇಸ್’, ‘ಮಿಡ್​​ನೈಟ್’ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿರುವ ಕೊರಿಯಾದ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ವಿ ಹಾ ಜುನ್ ಅವರು ಇತ್ತೀಚೆಗೆ ಭಾರತಕ್ಕೆ ಬಂದಿದ್ದಾಗ ಭಾರತೀಯ ಸಿನಿಮಾಗಳ

15 Mar 2026 10:45 pm
BAN vs PAK: ಆಘಾ ಶತಕ ವ್ಯರ್ಥ; ಪಾಕ್ ವಿರುದ್ಧ ಏಕದಿನ ಸರಣಿ ಗೆದ್ದ ಬಾಂಗ್ಲಾದೇಶ

BAN vs PAK: ಮಿರ್‌ಪುರದಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶವು ಪಾಕಿಸ್ತಾನವನ್ನು 11 ರನ್‌ಗಳಿಂದ ಸೋಲಿಸಿ, 2-1 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿದೆ. ತಂಜಿದ್ ಹಸನ್ ಅವರ ಭರ್ಜರಿ 107 ರನ್ ಮತ್ತು ಪಾಕ್‌ನ ಸಲ್ಮಾನ್ ಅಲಿ ಆಘಾ

15 Mar 2026 10:43 pm
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎಲೆಕ್ಷನ್​​ ವೇಳೆ ಹೈಡ್ರಾಮಾ: ಚುನಾವಣಾ ಅಧಿಕಾರಿಯಿಂದಲೇ ಕಳ್ಳ ಮತದಾನ?

ತುಮಕೂರು ಕುಣಿಗಲ್‌ನ ಸಂತೆಮಾವತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಚುನಾವಣಾಧಿಕಾರಿಯೇ ಕಾಂಗ್ರೆಸ್ ಪರವಾಗಿ ಕಳ್ಳ ಮತದಾನ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿದೆ. ಜೇಬಿ

15 Mar 2026 10:31 pm
ಚಿಕ್ಕಮಗಳೂರು: 11 ತಿಂಗಳಿಂದ ಸಂಬಳವಿಲ್ಲ, ಸಾಲಗಾರರ ಕಾಟ; ಡೆತ್‌ನೋಟ್‌ ಬರೆದಿಟ್ಟು ಗ್ರಾ ಪಂ ನೀರುಗಂಟಿ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಆಣೂರು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. 11 ತಿಂಗಳಿಂದ ಸಂಬಳ ನೀಡದೆ ಸಾಲಗಾರರ, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಸಾವನ್ನಪ್ಪಿರುವುದಾಗಿ ಡ

15 Mar 2026 10:30 pm
ತಾವು ‘ಹೀರೋ’ ಆದ ಕತೆ ಹೇಳಿದ ಟಿಎನ್ ಸೀತಾರಾಮ್: ವಿಡಿಯೋ ನೋಡಿ

TN Seetharam movie: ಟಿಎನ್ ಸೀತಾರಾಮ್ ಅವರು ಜನಪ್ರಿಯ ಧಾರಾವಾಹಿ ನಿರ್ದೇಶಕರು ಮಾತ್ರವಲ್ಲದೆ ನಟರೂ ಸಹ ಹೌದು. ಕೆಲ ಸಿನಿಮಾಗಳನ್ನು ಸಹ ಅವರು ನಿರ್ದೇಶನ ಮಾಡಿದ್ದಾರೆ. ಆದರೆ ದಶಕಗಳ ಹಿಂದೆ ಅವರು ನಾಯಕನಾಗಿಯೂ ಸಹ ನಟಿಸಿದ್ದರು. ಸೀತಾರಾಮ್ ಅ

15 Mar 2026 9:56 pm
ಹೊಸ ಪ್ರೇಯಸಿಗಾಗಿ 10 ಕೋಟಿ ಬೆಲೆಯ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

Hardik Pandya Buys Ferrari 12 Cilindri: ಹಾರ್ದಿಕ್ ಪಾಂಡ್ಯ ದುಬಾರಿ ಫೆರಾರಿ 12 ಸಿಲಿಂಡ್ರಿ ಕಾರು ಖರೀದಿಸಿದ್ದಾರೆ. 10 ಕೋಟಿ ರೂ. ಬೆಲೆಯ ಈ ಐಷಾರಾಮಿ ಸ್ಪೋರ್ಟ್ಸ್ ಕಾರು ಕಪ್ಪು ಬಣ್ಣದ್ದಾಗಿದ್ದು, V12 ಎಂಜಿನ್ ಹೊಂದಿದೆ. ಪ್ರೇಯಸಿ ಮಹಿಕಾ ಶರ್ಮಾ ಜೊತೆ ಕಾರ

15 Mar 2026 9:36 pm
ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಮದುವೆಗೆ ಹೋಗುತ್ತಿ

15 Mar 2026 9:18 pm
ಅಡ್ವಾನ್ಸ್ ಬುಕಿಂಗ್​​ನಲ್ಲಿಯೇ ನೂರು ಕೋಟಿ ಗಳಿಕೆ ದಾಟಿದ ‘ಧುರಂಧರ್ 2’

Dhurandhar 2 movie: ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾಕ್ಕಿಂತಲೂ ಭಾರಿ ದೊಡ್ಡ ಯಶಸ್ಸನ್ನು ‘ಧುರಂಧರ್ 2’ ಗಳಿಸಲಿರುವುದು ಬಹುತೇಕ ಖಾತ್ರಿ ಆಗಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲವೇ ದಿನಗಳಾಗಿದ್ದು ಅಷ್ಟರ

15 Mar 2026 9:17 pm
ತಂದೆಯಾಗುವ ಸಂತಸದಲ್ಲಿ ಸೂರ್ಯಕುಮಾರ್; ಬೇಬಿ ಶವರ್ ವಿಡಿಯೋ ವೈರಲ್

uryakumar Yadav- Devisha Shetty : ಟಿ20 ವಿಶ್ವಕಪ್ ಗೆಲುವಿನ ಸಂಭ್ರಮದಲ್ಲಿರುವ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ದಂಪತಿ ಮನೆಗೆ ಹೊಸ ಅತಿಥಿ ಆಗಮಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ದೇವಿಶಾ ಅವರ ಬೇಬಿ ಶವರ್ ವಿಡಿಯೋ ವೈರಲ

15 Mar 2026 9:01 pm
ಹಬ್ಬಕ್ಕೆಂದು ಊರಿಗೆ ತೆರಳುವವರಿಗೆ ಗುಡ್​​ನ್ಯೂಸ್​​: ಕೆಎಸ್​​ಆರ್​​ಟಿಸಿಯಿಂದ 2,000 ಹೆಚ್ಚುವರಿ ಬಸ್​​ ವ್ಯವಸ್ಥೆ

ಯುಗಾದಿ ಮತ್ತು ಈದ್ ಹಬ್ಬಗಳ ನಿಮಿತ್ತ ಬೆಂಗಳೂರಿನಿಂದ ರಾಜ್ಯಾದ್ಯಂತ ಹಾಗೂ ಅಂತಾರಾಜ್ಯಗಳಿಗೆ ಒಟ್ಟು 2,000 ಹೆಚ್ಚುವರಿ KSRTC ಬಸ್‌ಗಳು ಸಂಚಾರ ನಡೆಸಲಿವೆ. ಮಾರ್ಚ್ 18-20ರ ವರೆಗೆ ತೆರಳಲು ಮತ್ತು ಮಾರ್ಚ್ 22ರಂದು ವಾಪಸ್ ಬರಲು ವಿಶೇಷ ಬಸ್

15 Mar 2026 8:58 pm
ಬಾಗಲಕೋಟೆ ಉಪಚುನಾವಣೆಗೆ ಈಗಿಂದಲೇ ತಂತ್ರ, ಪ್ರತಿತಂತ್ರ ಶುರು: ಯಾರೆಲ್ಲಾ ಆಕಾಂಕ್ಷಿಗಳು ಗೊತ್ತಾ?

ಬಾಗಲಕೋಟೆ ಉಪಚುನಾವಣೆ ಕಾವೇರುತ್ತಿದೆ. ಹೆಚ್​.ವೈ.ಮೇಟಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಏಪ್ರಿಲ್ 9 ರಂದು ಮತದಾನ ನಡೆಯಲಿದೆ. ಈ ಮಧ್ಯೆ ಸಿಎಂ-ಡಿಸಿಎಂ ನಿನ್ನೆ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಮನೆಗೆ ಭೇಟಿ ನೀಡುವ ಮೂಲಕ ರಾಜಕೀಯ

15 Mar 2026 8:45 pm
ಚೀನಾದಲ್ಲಿ ದೊಡ್ಡ ಬದಲಾವಣೆಗೆ ಕಾರಣಾಗಿದೆ ಈ ಸಿನಿಮಾ: ಇದಲ್ಲವೆ ನಿಜವಾದ ಯಶಸ್ಸು

Big World movie: ಮೊದಲೆಲ್ಲ ಸಿನಿಮಾದ ಕತೆ, ನಟನೆ ಇನ್ನಿತರೆ ಅಂಶಗಳ ಮೇಲೆ ಸಿನಿಮಾದ ಗೆಲುವು ನಿಶ್ಚಯ ಆಗುತ್ತಿತ್ತು ಆದರೆ ಈಗ ಬಾಕ್ಸ್ ಆಫೀಸ್ ಸಂಖ್ಯೆಯ ಮೇಲೆ ನಿರ್ಧಾರಿತವಾಗುತ್ತದೆ. ಆದರೆ ಇದು ನಿಜವಾದ ಯಶಸ್ಸೆ? ಖಂಡಿತ ಅಲ್ಲ. ಇತ್ತೀಚೆಗ

15 Mar 2026 8:43 pm
ಊಟದ ವಿಚಾರಕ್ಕೆ ಗಲಾಟೆ: ಯುವಕನ ಬಡಿದು ಕೊಂದ ಕಿರಾತಕರು; ಆರೋಪಿಗಳು ಅರೆಸ್ಟ್​​

ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಮಾರ್ಚ್ 8, 2026ರಂದು ನಡೆದಿದ್ದ ಯುವಕನ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಜಿ ಓರ್ವ 30ಕ್ಕೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಖಾಕಿ

15 Mar 2026 8:07 pm
BAN vs PAK: ಪಾಕ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ತಂಜಿದ್ ಹಸನ್

Tanzid Hasan's Maiden Century: ಮಿರ್ಪುರ್‌ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ vs ಪಾಕಿಸ್ತಾನ ಮೂರನೇ ಏಕದಿನ ಪಂದ್ಯದಲ್ಲಿ, ಆರಂಭಿಕ ಆಟಗಾರ ತಂಜಿದ್ ಹಸನ್ ತಮ್ಮ ಅಂತರರಾಷ್ಟ್ರೀಯ ಕ್ರಿಕೆಟ್‌ನ ಮೊದಲ ಶತಕ ಬಾರಿಸಿದ್ದಾರೆ. ನಿರ್ಣಾಯಕ ಸರಣಿಯಲ್ಲ

15 Mar 2026 7:51 pm
IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕದ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ

Virat Kohli IPL: ಐಪಿಎಲ್ 2026 ಮಾರ್ಚ್ 28 ರಿಂದ ಆರಂಭವಾಗಲಿದ್ದು, ಹಾಲಿ ಚಾಂಪಿಯನ್ ಆರ್‌ಸಿಬಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ ನಂತರ ವಿರಾಟ್ ಕೊಹ್ಲಿ ಅದ

15 Mar 2026 7:30 pm
ರಾಧಿಕಾ ಪಂಡಿತ್ ಬರ್ತಡೇ ಪಾರ್ಟಿ: ಇಲ್ಲಿದೆ ನೋಡಿ ವಿಡಿಯೋ

Radhika Pandit Birthday: ಯಶ್ ಪತ್ನಿ ನಟಿ ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬ ಇತ್ತೀಚೆಗಷ್ಟೆ ಇತ್ತು. ರಾಧಿಕಾ ಪಂಡಿತ್ ಅವರಿಗಾಗಿ ನಟ ಯಶ್ ಅದ್ಧೂರಿ ಬರ್ತ್​​ಡೇ ಪಾರ್ಟಿ ಸಹ ಆಯೋಜನೆ ಮಾಡಿದ್ದರು. ಪಾರ್ಟಿಯಲ್ಲಿ ಕೆವಿಎನ್ ನಿರ್ಮಾಣ ಸಂಸ್ಥೆಯ

15 Mar 2026 7:30 pm
LPG ಸಿಲಿಂಡರ್​​ ಸಮಸ್ಯೆಗೆ ತಲ್ಲಣಿಸಿದ ಹೋಟೆಲ್​ ಉದ್ಯಮ: ಐದೇ ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!

ಕರ್ನಾಟಕದಲ್ಲಿ ವಾಣಿಜ್ಯ LPG ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಬೆಂಗಳೂರಿನಲ್ಲಿ ಐದೇ ದಿನಗಳಲ್ಲಿ 100 ಕೋಟಿ ರೂಪಾಯಿಯೂ ಅಧಿಕ ನಷ್ಟವಾಗಿದೆ. ಹಲವು ಹೋಟೆಲ್‌ಗಳು ಮುಚ್ಚಿರುವ ಹಿನ್ನ

15 Mar 2026 7:24 pm
2 ಐಸಿಸಿ ಫೈನಲ್‌ಗಳಲ್ಲಿ ಭಾರತವನ್ನು ಮಣಿಸಿದ್ದ ಪಾಕ್ ಮಾಜಿ ನಾಯಕ ಕ್ರಿಕೆಟ್​ಗೆ ವಿದಾಯ

Sarfaraz Ahmed Retires from International Cricket: ಪಾಕಿಸ್ತಾನದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಸರ್ಫರಾಜ್ ಅಹ್ಮದ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 2017ರ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಪಾಕ್‌ಗೆ ಪ್ರಮುಖ ಪಾತ್ರ ವಹಿಸ

15 Mar 2026 7:04 pm
ಆಸ್ಕರ್ 2026 ಸಮಾರಂಭ: ಎಲ್ಲಿ ವೀಕ್ಷಿಸಬಹುದು? ಭಾರತದಲ್ಲಿ ಟೆಲಿಕಾಸ್ಟ್ ಯಾವಾಗ?

Oscars 2026 award ceremony: ಈ ವರ್ಷದ ಆಸ್ಕರ್ಸ್ (Oscars 2026) ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಲಿವುಡ್‌ನ ಲಾಸ್ ಏಂಜಲ್ಸ್​​ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿರುವ ಈ ವರ್ಣರಂಜಿತ ಕಾರ್ಯಕ್ರಮವನ್ನು ಕಣ್ಣುಂಬಿಕೊಳ್ಳಲು ಇಡೀ ವಿಶ್

15 Mar 2026 7:04 pm
ಏಪ್ರಿಲ್ 1ರಿಂದ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಶುಲ್ಕದಲ್ಲಿ ಏರಿಕೆ; ಇಲ್ಲಿದೆ ಹೊಸ ದರ

NHAI hikes Annual FASTag pass price: ಖಾಸಗಿ ವಾಹನಗಳಿಗೆ ನೀಡಲಾಗುವ ವಾರ್ಷಿಕ ಫಾಸ್​ಟ್ಯಾಗ್ ಪಾಸ್​ನ ದರದಲ್ಲಿ ಏರಿಕೆ ಮಾಡಲಾಗಿದೆ. 75 ರೂನಷ್ಟು ಬೆಲೆ ಏರಿಕೆ ಆಗಿದೆ. 3,000 ರೂ ಇರುವ ವಾರ್ಷಿಕ ಪಾಸ್ ದರ 3,075 ರೂಗೆ ಏರಿದೆ. ಕಮರ್ಷಿಯಲ್ ನೊಂದಣಿ ಹೊಂದಿಲ್ಲದ

15 Mar 2026 6:59 pm
RCB: ವಿವಾದದ ನಡುವೆ ಗುಟ್ಟಾಗಿ ಸಪ್ತಪದಿ ತುಳಿದ ಆರ್‌ಸಿಬಿ ವೇಗಿ ಯಶ್ ದಯಾಳ್

Yash Dayal Wedding: ಕಳೆದ ವರ್ಷ ಆರ್‌ಸಿಬಿಯ ಮೊದಲ ಐಪಿಎಲ್ ಪ್ರಶಸ್ತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವೇಗಿ ಯಶ್ ದಯಾಳ್ ಗುಟ್ಟಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ದಯಾಳ್ ವಿರುದ್ಧ ಮಹಿಳೆಯೊಬ

15 Mar 2026 6:44 pm
Video: ಪುಟ್ಟಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ

ಪುಟಾಣಿ ಮಕ್ಕಳು ಹಾಗೂ ಪ್ರಾಣಿಗಳ ನಡುವಿನ ಒಡನಾಟದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿಯೂ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ, ಆನೆಯೂ ಮುದ್ದಾಗಿ ಥ್ಯಾಂಕ್ಸ್ ಹೇಳಿರುವ ವಿಡಿಯೋ ವೈರಲ್ ಆಗಿದೆ. ಈ ಮ

15 Mar 2026 6:43 pm
ಹಳ್ಳಿಗಳು ಮುಳುಗುವ ಆತಂಕ: ಬಫರ್ ಡ್ಯಾಮ್ ನಿರ್ಮಾಣಕ್ಕೆ ಕೊರಟಗೆರೆಯಲ್ಲಿ ತೀವ್ರ ವಿರೋಧ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡೇರಹಳ್ಳಿ ಬಳಿ ಎತ್ತಿನಹೊಳೆ ಬಫರ್ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. 1.2 ಟಿಎಂಸಿ ನೀರು ಸಂಗ್ರಹದ ಈ ಯೋಜನೆಗೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಮ್ಮ ಗ್ರಾಮಗ

15 Mar 2026 6:36 pm
’ಜನ ನಾಗಯನ್‘ ಸಿನಿಮಾ: ಯಶಸ್ವಿಯಾಯ್ತು ವಿಜಯ್ ರಾಜಕೀಯ ವಿರೋಧಿಗಳ ಪ್ಲ್ಯಾನ್

Jana Nayagan movie: ‘ಜನ ನಾಯಗನ್’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್, ನ್ಯಾಯಾಲಯದ ಮೆಟ್ಟಿಲೇರಿತು. ಆದರೆ ಅಲ್ಲಿ ನ್ಯಾಯ ವಿತರಣೆ ತಡವಾಗಿ ಸಿನಿಮಾದ ಬಿಡುಗಡೆ ಇನ್ನಷ್ಟು ವಿಳಂಬವಾಯ್ತು. ಆದರೆ ನಿರ್ಮಾಪಕರು ಕೇಸು ಹಿಂಪಡೆದು, ಸಿಬಿಎ

15 Mar 2026 6:17 pm
ಕರ್ನಾಟಕ ಸೇರಿ ಆರು ರಾಜ್ಯಗಳಲ್ಲಿ ಏ. 9, 23ರಂದು ಉಪಚುನಾವಣೆ; ಮೇ 4ರಂದು ಫಲಿತಾಂಶ

Bypolls for 8 assembly constituencies: ಆರು ರಾಜ್ಯಗಳಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಪ್ರಕಟವಾಗಿದೆ. ಏಪ್ರಿಲ್ 9 ಮತ್ತು 29ರಂದು ಉಪಚುನಾವಣೆಗಳು ನಡೆಯಲಿವೆ. ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಮುಖ್ಯ ಚ

15 Mar 2026 6:15 pm
Karnataka Weather: ರಾಜ್ಯದ ಹಲವೆಡೆ ತಂಪೆರೆದ ವರುಣ; ನಾಳೆಯೂ ಈ ಭಾಗಗಳಲ್ಲಿ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗಿದ್ದು, ಸುಡುಬಿಸಿಲಿನಿಂದ ತತ್ತರಿಸಿದ ಜನರಿಗೆ ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಬಳ್ಳ

15 Mar 2026 6:08 pm
ಬಹಿಷ್ಕಾರಕ್ಕೆ ಮನನೊಂದ ಮಹಿಳೆ: ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ನೊಂದು ಭೀಮಾ ನದಿಗೆ ಹಾರಿ 42 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ನಡೆದಿದೆ. ಮಹಿಳೆ ಕುಟುಂಬ ತಮ್ಮದೆ ಸಮುದಾಯದಿಂದ ಬಹಿಷ್ಕ

15 Mar 2026 6:05 pm
Hindu Rituals: ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಹಿಂದೂ ಸಂಸ್ಕೃತಿಯಲ್ಲಿ ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದು ಒಂದು ಪವಿತ್ರ ಸಂಸ್ಕಾರ. ಇದು ಜ್ಞಾನ, ಮಾತು ಮತ್ತು ಆರೋಗ್ಯವನ್ನು ವೃದ್ಧಿಸುತ್ತದೆ. ತುಪ್ಪ, ಜೇನುತುಪ್ಪ ಮತ್ತು ಬಂಗಾರ ಬಳಸಿ ಶುಭ ದಿನಗಳಲ್ಲಿ ಮಾಡುವ ಈ ಕ್ರಿಯೆ

15 Mar 2026 6:01 pm
BCCI Awards 2026; ಅತಿ ಹೆಚ್ಚು ಪ್ರಶಸ್ತಿ; ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಮೃತಿ ಮಂಧಾನ

BCCI Awards 2026;ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯಲ್ಲಿ ನಡೆಯಲಿದೆ. ಸ್ಮೃತಿ ಮಂಧಾನ ಸತತ ಐದನೇ ಬಾರಿಗೆ ಅತ್ಯುತ್ತಮ ಮಹಿಳಾ ಕ್ರಿಕೆಟರ್ ಪ್ರಶಸ್ತಿ ಗೆದ್ದು ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ್ದಾರೆ. ಶುಭಮನ್ ಗಿಲ

15 Mar 2026 5:19 pm
Viral Video: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬರೀ ಟವೆಲ್‌ ಸುತ್ತಿ ವಿದ್ಯಾರ್ಥಿನಿಯರ ಬೋಲ್ಡ್‌ ಡ್ಯಾನ್ಸ್; ವಿಡಿಯೋ ವೈರಲ್‌

ಕೋಲ್ಕತ್ತಾದ ಶಾಲೆಯೊಂದರಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ

15 Mar 2026 5:08 pm
ಕೊಪ್ಪಳದ ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?

ಕೊಪ್ಪಳದ ಗವಿಮಠವು ಎಲ್‌ಪಿಜಿ ಬಿಕ್ಕಟ್ಟಿನ ನಡುವೆಯೂ ರಾಜ್ಯಕ್ಕೆ ಮಾದರಿಯಾಗಿದೆ. ಶೇಕಡ 90ರಷ್ಟು ಅಡುಗೆಯನ್ನು ಸೌದೆ ಒಲೆಯಲ್ಲೇ ತಯಾರಿಸುವುದರಿಂದ, ಮಠದ ಅನ್ನಪ್ರಸಾದ ಸೇವೆಗೆ ಯಾವುದೇ ಅಡ್ಡಿಯಾಗಿಲ್ಲ. ಪ್ರತೀ ತಿಂಗಳು 10-12 ಟ್ರ್

15 Mar 2026 4:55 pm
ಸಿಎಸ್​​ಕೆ ವಿರುದ್ಧ ದಾವೆ ಹೂಡಿದ ‘ಜೈಲರ್’ ನಿರ್ಮಾಪಕ, ಕಾರಣವೇನು?

CSK vs Sun Pictures: ಭಾರತದಲ್ಲಿ ಕ್ರಿಕೆಟ್ ಮತ್ತು ಸಿನಿಮಾಗಳು ಬಲು ಆಪ್ತ ನಂಟು ಹೊಂದಿವೆ. ಆದರೆ ಇನ್ನೇಣು ಐಪಿಎಲ್ 2026ರ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ದಕ್ಷಿಣ ಭಾರತದ ಇಬ್ಬರು ದೈತ್ಯರ ನಡುವೆ ಕಾನೂನು ಸಮರ ಏರ್ಪಟ್ಟಿದೆ.

15 Mar 2026 4:51 pm
ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ಹೆಚ್​.ವೈ.ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಈ ಕ್ಷೇತ್ರ

15 Mar 2026 4:49 pm
NHPC Recruitment 2026: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರಿಂಗ್ ಪದವೀಧರರಿಗೆ ಸುವರ್ಣಾವಕಾಶ

ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC) 81 ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವೀಧರರು GATE-2024/2025 ಅಂಕಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರ

15 Mar 2026 4:36 pm
ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೂ ಮತದಾನ; ಚುನಾವಣಾ ಆಯುಕ್ತ ಘೋಷಣೆ

2026, April 9-29th polling in five states and union territory: ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಮ್ ರಾಜ್ಯಗಳು ಹಾಗೂ ಪುದುಚೆರಿ ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಅಸ್ಸಾಮ್, ಕೇರಳ, ಪುದುಚೆರಿಯಲ್ಲಿ ಏಪ್ರಿಲ್ 9ರ

15 Mar 2026 4:33 pm
ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ

ಸದ್ಯ ರಾಜ್ಯದಲ್ಲಿ ಎಲ್ಲೆಡೆ ಗ್ಯಾಸ್​ ಸಿಲಿಂಡರ್​​ ಕೊರತೆ ಉಂಟಾಗಿದೆ. ಈ ಮಧ್ಯೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಹೋಟೆಲ್ ಹಾಗೂ ಬೇಕರಿಗಳಲ್ಲಿ ವಾಣಿಜ್ಯ ಸಿಲಿಂಡರ್ ಬದಲು ಅಕ್ರಮವಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು ಬಳಸುತ

15 Mar 2026 4:31 pm