SENSEX
NIFTY
GOLD
USD/INR

Weather

22    C
... ...View News by News Source
ಬಿಗ್​​ಬಾಸ್ ಮನೆಯಲ್ಲಿ ಶುರುವಾಯ್ತು ಮದುವೆ ಶಾಸ್ತ್ರ: ಯಾರ ಮದುವೆ?

Bigg Boss House: ಬಿಗ್​​ಬಾಸ್ ಮನೆಯಲ್ಲಿ ಏನೇನೋ ನಡೆಯುತ್ತವೆ. ವಿಪರೀತ ಜಗಳ, ಪ್ರೀತಿ, ಹಾಸ್ಯ, ತಮಾಷೆ, ಡ್ರಾಮಾ, ಹಾಡು, ಥರ-ಥರದ ಟಾಸ್ಕ್​​ಗಳು ಇನ್ನೂ ಏನೇನೋ ನಡೆಯುತ್ತವೆ. ಆದರೆ ಬಿಗ್​​ಬಾಸ್ ಮನೆಯಲ್ಲಿ ಮದುವೆ ಶಾಸ್ತ್ರ ನಡೆದಿದ್ದು ಎಂದ

18 Nov 2025 6:40 pm
ಸೌತ್ ಇಂಡಿಯನ್ ಬ್ಯಾಂಕ್​ನಿಂದ ಮಹಿಳೆಯರಿಗೆ ವಿಶೇಷ ಅಕೌಂಟ್; ಭರ್ಜರಿ ಇನ್ಷೂರೆನ್ಸ್, ಎಟಿಎಂ ಇತ್ಯಾದಿ ಸೌಲಭ್ಯ

South Indian Bank offers HER account for women: ಕೇರಳ ಮೂಲದ ಖಾಸಗಿ ವಲಯದ ಸೌತ್ ಇಂಡಿಯನ್ ಬ್ಯಾಂಕ್ ಇದೀಗ ಮಹಿಳೆಯರಿಗೆಂದು ಹರ್ ಅಕೌಂಟ್ ತೆರೆದಿದೆ. ಅನ್​ಲಿಮಿಟೆಡ್ ಎಟಿಎಂ ವಿತ್​ಡ್ರಾಯಲ್​ನಿಂದ ಹಿಡಿದು ಏರ್ ಇನ್ಷೂರೆನ್ಸ್, ಪರ್ಸನಲ್ ಇನ್ಷೂರೆನ್ಸ್ ಮತ

18 Nov 2025 6:27 pm
ಹೆರಿಗೆಯ ನಂತರ ಮೂತ್ರ ಸೋರಿಕೆಯಾಗುವುದಕ್ಕೆ ಕಾರಣವೇನು? ಸ್ತ್ರೀರೋಗ ತಜ್ಞರು ಏನು ಹೇಳುತ್ತಾರೆ ನೋಡಿ

ಮೂತ್ರ ಅಸಂಯಮ ಅಥವಾ ಮೂತ್ರ ಸೋರಿಕೆ ಪ್ರಸವಾನಂತರದ ಸ್ಥಿತಿಯಾಗಿದ್ದು, ಹೆರಿಗೆಯಾದ ಕೆಲವು ವಾರಗಳಲ್ಲಿ ಅನೇಕ ಮಹಿಳೆಯರಲ್ಲಿ ಕಂಡುಬರುತ್ತದೆ. ಆದರೆ ಕೆಲವು ಮಹಿಳೆಯರು ಮಾತ್ರ ಈ ಸಮಸ್ಯೆಯನ್ನು ದೀರ್ಘಕಾಲದ ವರೆಗೆ ಅನುಭವಿಸಬಹುದ

18 Nov 2025 6:05 pm
ಚಿಕ್ಕಬಳ್ಳಾಪುರ: ಅಡ್ಡಾದಿಡ್ಡಿ ಸ್ಕೂಟಿ ಚಾಲನೆ; ಪ್ರಶ್ನಿಸಿದ ಬೈಕ್​​ ಸವಾರನಿಗೆ ಚಾಕು ಇರಿದ ಲೇಡಿ ಟೆಕ್ಕಿ

ಓರ್ವ ಮಹಿಳಾ ಟೆಕ್ಕಿ ಹೈವೇಯಲ್ಲಿ ಅಡ್ಡಾದಿಡ್ಡಿಯಾಗಿ ಸ್ಕೂಟಿ ಚಲಾಯಿಸಿದ್ದು, ಇದನ್ನ ಕಂಡ ಯುವಕರು ಯಾಕಮ್ಮ ಹಂಗೆ ಓಡಿಸ್ತೀಯಾ, ಸರಿಯಾಗಿ ಓಡಿಸೋಕೆ ಆಗಲ್ವಾ ಅಂತ ಪ್ರಶ್ನಿಸಿದ್ದಾರೆ. ಬುದ್ದಿವಾದ ಹೇಳಿದ ಬೈಕ್ ಸವಾರರಿಗೆ ಆ ಮಹಿಳ

18 Nov 2025 6:05 pm
ಹೆಣ್ಮಕ್ಕಳಿಗೆ ಗಿಲ್ಲಿ ಟಾರ್ಚರ್? ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಮಹಿಳಾ ಆಯೋಗ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿ ಗಿಲ್ಲಿ ನಟ ವಿರುದ್ಧ ಹೆಚ್.ಸಿ. ಕುಶಲಾ ಅವರು ದೂರು ನೀಡಿದ್ದಾರೆ. ಕುಶಲಾ ನೀಡಿದ ದೂರನ್ನು ಆಧರಿಸಿ ಮಹಿಳಾ ಆಯೋಗವು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ. ಪರಿಶೀಲನೆ ನಡೆಸಿ, ಸೂ

18 Nov 2025 5:59 pm
ಆರ್ಯವೀರ್ ಸೆಹ್ವಾಗ್ ಸಿಡಿಲಬ್ಬರ: ದೆಹಲಿ ತಂಡಕ್ಕೆ ಭರ್ಜರಿ ಜಯ

Aaryavir Sehwag: ಭಾರತ ತಂಡದ ಮಾಜಿ ಆರಂಭಿಕ ದಾಂಡಿಗ ವೀರೇಂದ್ರ ಸೆಹ್ವಾಗ್ ಅವರ ಸುಪುತ್ರ ಆರ್ಯವೀರ್ ಸೆಹ್ವಾಗ್ ಈಗಾಗಲೇ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಇದೀಗ ಅಂಡರ್-19 ಆಟಗಾರರ ಕೂಚ್ ಬೆಹಾರ್ ಟೂರ್ನಿಯಲ್ಲೂ

18 Nov 2025 5:58 pm
ತಿರುಪತಿಯ ವೈಕುಂಠ ದ್ವಾರ ದರ್ಶನಕ್ಕೆ ಆನ್​ಲೈನ್​ನಲ್ಲಿ ಮಾತ್ರ ಟಿಕೆಟ್​; ಟಿಟಿಡಿಯ ಹೊಸ ನಿರ್ಧಾರಗಳಿವು

ತಿರುಮಲ ತಿರುಪತಿ ದೇವಸ್ಥಾನಗಳು ವೈಕುಂಠ ಏಕಾದಶಿ 2026ರ ದರ್ಶನದ ವೇಳಾಪಟ್ಟಿಯನ್ನು ದೃಢಪಡಿಸಿದ್ದು, ವರ್ಷಾಂತ್ಯದ ಭಾರೀ ಜನದಟ್ಟಣೆಯನ್ನು ನಿರ್ವಹಿಸಲು ಸ್ಪಷ್ಟ ವ್ಯವಸ್ಥೆಗಳನ್ನು ಮಾಡಿದೆ. ಮೊದಲ 3 ದಿನಗಳಲ್ಲಿ ಆನ್‌ಲೈನ್ ಇ-ಡಿಪ

18 Nov 2025 5:41 pm
Russia Scholarships: ರಷ್ಯಾ ಸರ್ಕಾರದಿಂದ ಭಾರತೀಯ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್​​; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ರಷ್ಯಾ ಸರ್ಕಾರವು 2026-27ರ ಶೈಕ್ಷಣಿಕ ವರ್ಷಕ್ಕೆ ಭಾರತೀಯ ವಿದ್ಯಾರ್ಥಿಗಳಿಗೆ 300 ವಿದ್ಯಾರ್ಥಿವೇತನಗಳನ್ನು ಘೋಷಿಸಿದೆ. ಪಿಯುಸಿ ನಂತರ ವಿದೇಶದಲ್ಲಿ ಪದವಿ, ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪಡೆಯುವವರಿಗೆ ಇದು ಉತ್ತಮ ಅವಕಾಶ. ವೈದ್

18 Nov 2025 5:41 pm
Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿರುವ ಚಿಟ್ಟೆಯನ್ನು ಹುಡುಕಬಲ್ಲಿರಾ

ನಿಮ್ಮ ಮೆದುಳು ಚುರುಕಾಗಬೇಕಾದರೆ ನೀವು ಆಫ್ಟಿಕಲ್ ಇಲ್ಯೂಷನ್ ಚಿತ್ರಗಳನ್ನು ಬಿಡಿಸಲೇಬೇಕು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಇಂತಹ ಟ್ರಿಕ್ಕಿ ಒಗಟಿನ ಚಿತ್ರಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು. ಇದೀಗ ಇಂತಹದ್ದೇ

18 Nov 2025 5:36 pm
ಶಿವರಾಜ್ ಕುಮಾರ್ ಭೇಟಿಯಾದ ದರ್ಶನ್ ಪುತ್ರ ವಿನೀಶ್: ವಿಡಿಯೋ ನೋಡಿ

Darshan Thoogudeepa: ನಟ ದರ್ಶನ್ ಪುತ್ರ ವಿನೀಶ್ ಇಂದು ಶಿವರಾಜ್ ಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಕುಂಬಳಗೋಡುವಿನ ಬಿಜಿಎಸ್ ಕ್ರಿಕೆಟ್ ಗ್ರೌಂಡ್ ನಲ್ಲಿ ಶಿವಣ್ಣ ನಟನೆಯ ‘ಡ್ಯಾಡ್’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ಸಂದರ್ಭದಲ್

18 Nov 2025 5:30 pm
ಬೆಂಗಳೂರಿನಂತೆ ಮೈಸೂರು ಬದಲಾಗುತ್ತಿದೆ: ಹೊಸ ಚರ್ಚೆಗೆ ನಾಂದಿ ಹಾಡಿದ “ಮೈಸೂರು ಹೊರವಲಯ”ಪೋಸ್ಟ್​

ಮೈಸೂರು ಬೆಂಗಳೂರಿನಂತೆ ಬದಲಾಗುತ್ತಿದೆಯೇ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ನೆಟ್ಟಿಗರು ಮೈಸೂರಿನ ಮೂಲ ಸಂಸ್ಕೃತಿ, ಭಾಷೆ ನಶಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಹೊರ ರಾಜ್ಯದ ವಲಸಿಗರ ಹ

18 Nov 2025 5:26 pm
IPL 2026: ತಂಡದ ನಾಯಕನನ್ನು ಘೋಷಿಸಿದ SRH

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ಸನ್​​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಒಟ್ಟು 15 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅಲ್ಲದೆ 7 ಆಟಗಾರರನ್ನು ರಿಲೀಸ್ ಮಾಡಿರುವ ಎಸ್​ಆರ್​ಹೆಚ್ ಮ

18 Nov 2025 5:17 pm
ಹೆಂಗಳೆಯರೇ… ಈ ಮೂರು ವಸ್ತುಗಳಿದ್ದರೆ ಮನೆಯಲ್ಲೇ ತಯಾರಿಸಬಹುದು ನ್ಯಾಚುರಲ್‌ ಪಿಂಕ್‌ ಲಿಪ್‌ಸ್ಟಿಕ್‌

ಲಿಪ್‌ಸ್ಟಿಕ್‌ ಇಲ್ಲದೆ ಮಹಿಳೆಯರ ಮೇಕಪ್‌ ಪರಿಪೂರ್ಣ ಆಗೋದೇ ಇಲ್ಲ. ಇದು ನಿಮ್ಮ ಇಡೀ ನೋಟವನ್ನು ಬದಲಾಯಿಸುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಆದರೆ ಪ್ರತಿನಿತ್ಯ ರಾಸಾಯನಿಕಯುಕ್ತ ಲಿಪ್‌ಸ್ಟಿಕ್‌ಗಳನ್ನು ತುಟಿಗೆ

18 Nov 2025 5:15 pm
ಧ್ರುವಂತ್ ಎದುರು ಪೇಚಿಗೆ ಸಿಲುಕಿದ ರಕ್ಷಿತಾ ಶೆಟ್ಟಿ: ಉಳಿದವರಿಗೆ ಸಖತ್ ನಗು

ರಕ್ಷಿತಾ ಶೆಟ್ಟಿ ಸರಿಯಾಗಿ ಮೈಕ್ ಧರಿಸಿರಲಿಲ್ಲ. ಆದ್ದರಿಂದ ಎಲ್ಲರ ಬಳಿ ಹೋಗಿ ಕ್ಷಮೆ ಕೇಳುವಂತೆ ಅವರಿಗೆ ಕ್ಯಾಪ್ಟನ್ ರಘು ಆದೇಶಿಸಿದ್ದಾರೆ. ತಮ್ಮ ಬಳಿ ಕ್ಷಮೆ ಕೇಳಲು ಬಂದ ರಕ್ಷಿತಾ ಶೆಟ್ಟಿಯನ್ನು ಧ್ರುವಂತ್ ಸಂಪೂರ್ಣ ನಿರ್ಲಕ

18 Nov 2025 5:15 pm
ಭಯೋತ್ಪಾದನೆ ಬಗ್ಗೆ ಸಮರ್ಥನೆಗೆ ಅವಕಾಶವೇ ಇಲ್ಲ; SCO ಶೃಂಗಸಭೆಯಲ್ಲಿ ಸಚಿವ ಜೈಶಂಕರ್ ಸಂದೇಶ

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಂದು ರಷ್ಯಾದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಭಯೋತ್ಪಾದನೆಯ ಬಗ್ಗೆ ದೃಢವಾದ ಸಂದೇಶವನ್ನು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮುದಾಯವು ಅದರ ಎಲ್ಲಾ ರೂಪಗಳು

18 Nov 2025 4:55 pm
ಟಿ20 ವಿಶ್ವಕಪ್​ಗೆ ‘ಚೆಪಾಕ್’ರೆಡಿ: ವಿಡಿಯೋ ನೋಡಿ

2026 ರ ಟಿ20 ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯವಹಿಸಲಿರು ನಗರಗಳಲ್ಲಿ ಚೆನ್ನೈ ಕೂಡ ಒಂದು. ಹೀಗಾಗಿಯೇ ಕಳೆದ ಕೆಲ ತಿಂಗಳಿಂದ ಚೆಪಾಕ್ ಸ್ಟೇಡಿಯಂನಲ್ಲಿ ನವೀಕರಣದ ಕಾರ್ಯಗಳು ನಡೆಯುತ್ತಿದೆ. ಇದೀಗ ಈ ಸಿದ್ಧತೆಯು ಅಂತಿಮ ಹಂತಕ್ಕೆ ಬಂದಿದ

18 Nov 2025 4:50 pm
ಸಂಚಾರ ಪೊಲೀಸ್​​ ಆಗಿ ಕರ್ತವ್ಯ ನಿರ್ವಹಣೆ: ಅನುಭವ ಹಂಚಿಕೊಂಡ ಶಾಸಕ ಸುರೇಶ್ ಕುಮಾರ್

ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ಬೆಂಗಳೂರು ಸಂಚಾರ ಪೊಲೀಸರ ಆಹ್ವಾನದ ಮೇರೆಗೆ ಒಂದು ದಿನ ಸಂಚಾರ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದರು. ಈ ಅನುಭವದಿಂದ ಸಂಚಾರ ನಿಯಂತ್ರಣದ ಸವಾಲುಗಳನ್ನು ಅರಿತರು. ನಾಗರಿಕರು ನಿಯಮಗಳನ್

18 Nov 2025 4:26 pm
BSNL Student Offer: ಬಿಎಸ್ಎನ್ಎಲ್​ನಿಂದ ಬಂಪರ್ ಕೊಡುಗೆ! ವಿದ್ಯಾರ್ಥಿಗಳಿಗೆ 100GB ಡೇಟಾ, ಅನಿಯಮಿತ ಕರೆ

BSNL Student Special Plan: ಸರ್ಕಾರಿ ದೂರಸಂಪರ್ಕ ಕಂಪನಿ ಬಿಎಸ್ಎನ್ಎಲ್ ಮಕ್ಕಳ ದಿನಾಚರಣೆಯಂದು ವಿದ್ಯಾರ್ಥಿಗಳಿಗಾಗಿ ವಿಶೇಷ ಮೊಬೈಲ್ ಯೋಜನೆಯನ್ನು ಪರಿಚಯಿಸಿದೆ. ದಿನಕ್ಕೆ ಸರಿಸುಮಾರು ರೂ. 8.96 ಅಥವಾ ರೂ. 251 ಗೆ, ಬಳಕೆದಾರರು ಕರೆ, ಡೇಟಾ ಮತ್ತು SMS

18 Nov 2025 4:14 pm
ಜೂ ಎನ್​​ಟಿಆರ್-ಪ್ರಶಾಂತ್ ನೀಲ್ ಸಿನಿಮಾ ಬಗ್ಗೆ ರವಿ ಬಸ್ರೂರು ಹೇಳಿದ್ದೇನು?

Jr NTR and Prashanth Neel: ಜೂ ಎನ್​ಟಿಆರ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಹೊಸ ಅಪ್​​ಡೇಟ್ ಇತ್ತೀಚೆಗೆ ಹೊರಬಿದ್ದಿರಲಿಲ್ಲ. ಈ ಸಿನಿಮಾಕ್ಕೆ ರವಿ ಬಸ್ರೂರು ಅವರು ಸಂಗೀತ ನೀಡುತ್ತಿದ್ದಾರೆ. ಜೂ ಎನ್

18 Nov 2025 4:02 pm
ಆಯುರ್ವೇದದಿಂದ ಕೂದಲು ಉದುರುವಿಕೆ ನಿಲ್ಲಿಸುವುದು ಹೇಗೆ? ಬಾಬಾ ರಾಮದೇವ್ ನೀಡಿದ ಸಲಹೆಗಳಿವು

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಬಹಳ ಪ್ರಮುಖ ಆರೋಗ್ಯ ಸಮಸ್ಯೆಯಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ಜನರು ಕೂದಲು ಉದುರುವಿಕೆಯನ್ನು ಅನುಭವಿಸುತ್ತಿದ್ದಾರೆ. ಜನರು ಕೂದಲು ಉದುರುವಿಕೆಯನ್ನು ಕಡಿಮೆ ಮಾಡಲು ವಿವಿಧ ಶಾಂಪ

18 Nov 2025 4:00 pm
ಗಿಲ್ಲಿ ಆಡಿದ ಮಾತಿಗೆ ಕಣ್ಣೀರು ಹಾಕಿದ ಅಶ್ವಿನಿ: ಗಿಲ್ಲಿ ಹೇಳಿದ ಮಾತೇನು?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 12 ಆರಂಭವಾದಾಗಿನಿಂದಲೂ ಗಿಲ್ಲಿ ಮತ್ತು ಅಶ್ವಿನಿ ನಡುವೆ ಹೊಂದಾಣಿಕೆಯೇ ಇಲ್ಲ. ಗಿಲ್ಲಿಯ ಮಾತಿಗೆ ಅಶ್ವಿನಿ ಎದುರಾಡುವುದು, ಅಶ್ವಿನಿ ಮಾತಿಗೆ ಗಿಲ್ಲಿ ಎದುರಾಡುವುದು ಬಿಗ್​​ಬಾಸ್ ಮನೆಯಲ್ಲಿ

18 Nov 2025 3:59 pm
ಪಾಕಿಸ್ತಾನದ ಜಿಡಿಪಿ ಬೆಂಗಳೂರಿನ ರಸ್ತೆಯಲ್ಲಿ, ರೋಲ್ಸ್ ರಾಯ್ಸ್ ಕಾನ್ವೊಯ್ ವಿಡಿಯೋ ವೈರಲ್

ಬೆಂಗಳೂರಿನ ರಸ್ತೆಗಳಲ್ಲಿ ರೋಲ್ಸ್ ರಾಯ್ಸ್ ಕಾರುಗಳ ಬೆಂಗಾವಲುಪಡೆ ವೈರಲ್ ಆಗಿದೆ. 10ಕ್ಕೂ ಹೆಚ್ಚು ದುಬಾರಿ ಕಾರುಗಳು ಸಾಲುಗಟ್ಟಿ ಸಾಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ದೃಶ್ಯ ನೋಡಿ ನೆಟ್ಟಿಗ

18 Nov 2025 3:58 pm
ನವೆಂಬರ್ 21ರಂದು ಬಿಡುಗಡೆ ಆಗಲಿದೆ ಅಜಯ್ ರಾವ್ ಹೊಸ ಸಿನಿಮಾ ‘ರಾಧೇಯ’

ಕೃಷ್ಣ ಅಜಯ್ ರಾವ್ ನಟನೆಯ ‘ರಾಧೇಯ’ ಸಿನಿಮಾದಲ್ಲಿ ಸೋನಲ್ ಮಾಂತೆರೋ ಅವರು ಕ್ರೈಮ್ ರಿಪೋರ್ಟರ್ ಪಾತ್ರ ಮಾಡಿದ್ದಾರೆ. ವಿಯಾನ್ (ಸ್ಯಾಂಡಿ) ಅವರು ಸಂಗೀತ ನೀಡಿದ್ದಾರೆ. ರಮ್ಮಿ ಅವರ ಛಾಯಾಗ್ರಹಣ, ಸುರೇಶ್ ಆರ್ಮುಗಂ ಅವರ ಸಂಕಲನ ಈ ಚಿತ

18 Nov 2025 3:51 pm
ಮಂಡ್ಯ: ನಾಲೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ ಯಶಸ್ವಿ; ಅರಣ್ಯ ಸಿಬ್ಬಂದಿಯಿಂದ ರೋಚಕ ಕಾರ್ಯಾಚರಣೆ

ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಮೂರು ದಿನಗಳ ಸುದೀರ್ಘ ಕಾರ್ಯಾಚರಣೆಯ ನಂತರ ಯಶಸ್ವಿಯಾಗಿ ರಕ್ಷಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯರ ತಂಡವು ಎರಡು ಅರಿವಳಿಕೆ ಚುಚ್ಚು

18 Nov 2025 3:49 pm
Viral: ಇಲ್ಲಿ ಕೆಲಸ ಮಾಡಿದ್ರೂ ಬೆಲೆ ಇಲ್ಲ; ಮ್ಯಾನೇಜರ್ ವರ್ತನೆಗೆ ಬೇಸೆತ್ತು ರಾಜೀನಾಮೆ ನೀಡಿದ ಉದ್ಯೋಗಿ

ಕೆಲಸದ ಸ್ಥಳಗಳಲ್ಲಿ ಉದ್ಯೋಗಿಗಳು ಅನುಭವಿಸುವ ಒತ್ತಡ ಹೇಳಲಾಗದು. ಕುಂತರೂ ತಪ್ಪು, ನಿಂತರೂ ತಪ್ಪು ಎನ್ನುವಂತಾಗುತ್ತದೆ ಈ ಉದ್ಯೋಗಿಗಳ ಪರಿಸ್ಥಿತಿ. ಇಲ್ಲೊಬ್ಬ ಉದ್ಯೋಗಿಯದ್ದು ಇದೇ ಪರಿಸ್ಥಿತಿ. ಆಫೀಸಿಗೆ ಇಪ್ಪತ್ತು ನಿಮಿಷ ತಡ

18 Nov 2025 3:46 pm
ಚಳಿಗಾಲದಲ್ಲೇಕೆ ಕ್ಯಾಪ್ಸಿಕಂ ಅನ್ನು ಹೆಚ್ಚೆಚ್ಚು ಸೇವಿಸಬೇಕು? ಇದರ ಹಿಂದಿದೆ ಮಹತ್ವದ ಕಾರಣ

ಕ್ಯಾಪ್ಸಿಕಂ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದು ಇವುಗಳ ನಿಯಮಿತ ಸೇವನೆಯಿಂದ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಅದರಲ್ಲಿಯೂ ಈ ತರಕಾರಿಯನ್ನು ಚಳಿಗಾಲದಲ್ಲಿ ಕಡ್ಡಾಯವಾಗಿ ಸೇವನೆ ಮಾಡಬೇಕು. ಏಕೆಂದರೆ ಇದರಲ್ಲ

18 Nov 2025 3:45 pm
Oppo Find X9 Series: ಬರೋಬ್ಬರಿ 7,500mAh ಬ್ಯಾಟರಿಯೊಂದಿಗೆ ಭಾರತದಲ್ಲಿ ಬಿಡುಗಡೆ ಆಯಿತು ಹೊಸ ಒಪ್ಪೋ ಸ್ಮಾರ್ಟ್​ಫೋನ್

Oppo Find X9 and Oppo Find X9 Pro Launched: ಪ್ರಸಿದ್ಧ ಒಪ್ಪೋ ಕಂಪನಿಯ ಎರಡು ಹೊಸ ಸ್ಮಾರ್ಟ್ಫೋನ್ ಒಪ್ಪೋ ಫೈಂಡ್ X9 ಮತ್ತು ಫೈಂಡ್ X9 ಪ್ರೊ ಭಾರತದಲ್ಲಿ ಅನಾವರಣಗೊಂಡಿದೆ. ಇದು 3nm ಮೀಡಿಯಾ ಟೆಕ್ ಡೈಮೆನ್ಸಿಟಿ 9500 ಚಿಪ್‌ಸೆಟ್ ಹೊಂದಿದ್ದು, 16GB ವರೆಗಿನ LPDDR5X RAM ಮತ್

18 Nov 2025 3:27 pm
ಟ್ರಾಫಿಕ್ ಪೊಲೀಸ್ ಆದ್ರು ಶಾಸಕ ಸುರೇಶ್ ಕುಮಾರ್!

ಬೆಂಗಳೂರು ಸಂಚಾರ ಪೊಲೀಸರ ವಿನೂತನ ಆಹ್ವಾನಕ್ಕೆ ಸ್ಪಂದಿಸಿದ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ಒಂದು ದಿನ ಸಂಚಾರ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದರು. ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ ಅವರೊಂದಿಗೆ ಚರ್ಚಿಸಿ, ಪೊಲೀಸ

18 Nov 2025 3:26 pm
ಬೆಂಗಳೂರು: ಮೆಟ್ರೋ ಮೂಲಕ ಜೀವಂತ ಹೃದಯ ಯಶಸ್ವಿ ರವಾನೆ

ಬೆಂಗಳೂರು ಮೆಟ್ರೋ ಐದನೇ ಬಾರಿಗೆ ಜೀವಂತ ಮಾನವ ಹೃದಯವನ್ನು ಕೇವಲ 7 ನಿಮಿಷಗಳಲ್ಲಿ ಆರು ಜನರ ವೈದ್ಯಕೀಯ ತಂಡವು ಯಶಸ್ವಿಯಾಗಿ ಸಾಗಿಸಿದೆ. ನಗರದ ಟ್ರಾಫಿಕ್ ಸಮಸ್ಯೆ ನಡುವೆ, ಅಸ್ಟರ್ ಆರ್.ವಿ. ಆಸ್ಪತ್ರೆಯಿಂದ ನಾರಾಯಣ ಹೃದಯಾಲಯಕ್ಕೆ

18 Nov 2025 3:12 pm
ಕೊಲ್ವೆಜಿ ವಿಮಾನ ನಿಲ್ದಾಣದಲ್ಲಿ ಕಾಂಗೋ ಸಚಿವರಿದ್ದ ಚಾರ್ಟರ್ಡ್ ಜೆಟ್ ಬೆಂಕಿಗೆ ಆಹುತಿ

ರನ್‌ವೇ ಸ್ಕಿಡ್ ಆದ ನಂತರ ಕಾಂಗೋ ಸಚಿವರನ್ನು, ಇತರ 19 ಜನರನ್ನು ಹೊತ್ತೊಯ್ಯುತ್ತಿದ್ದ ಚಾರ್ಟರ್ಡ್ ವಿಮಾನ ಬೆಂಕಿಗೆ ಆಹುತಿಯಾಗಿದೆ. ಈ ಅಪಘಾತದ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದು. ಬೆಂಕಿಯ ಜ್ವಾಲೆಗಳು ವಿಮಾನದ ಹಿಂಭಾಗವನ್

18 Nov 2025 3:11 pm
ಎನ್​​ಟಿಆರ್​-ನೀಲ್ ಸಿನಿಮಾ ನಿಂತಿದೆ ಎಂದವರಿಗೆ ರವಿ ಬಸ್ರೂರು ಕೊಟ್ಟರು ಉತ್ತರ

ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್​ಟಿಆರ್ ಸಿನಿಮಾ ನಿಂತಿದೆ ಎಂಬ ವದಂತಿಗಳಿಗೆ ಸಂಗೀತ ನಿರ್ದೇಶಕ ರವಿ ಬಸ್ರೂರು ತೆರೆ ಎಳೆದಿದ್ದಾರೆ. ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ ಎಂದು ಖಚಿತಪಡಿಸಿದ್ದಾರೆ. ಕೆಜಿಎಫ್‌ಗಿಂತ ಭಿನ್ನ

18 Nov 2025 3:06 pm
ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್​ನಲ್ಲಿ ಎಂಜಿನಿಯರ್​ ಮರ್ಡರ್​

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಸೇಮ್​​ ಟು ಸೇಮ್​​ ‘ದೃಶ್ಯ’ ಸಿನಿಮಾ ಸ್ಟೈಲ್​ನಲ್ಲಿಇಂಜಿನಿಯರ್​ನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಪತಿ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ನೀಡಿದ ದೂರು ಬೆನ್ನತ್ತಿದ್ದ ಪೊಲೀಸರಿ

18 Nov 2025 3:04 pm
Personality Test: ಈ ಚಿತ್ರದಲ್ಲಿ ನೀವು ಆಯ್ಕೆ ಮಾಡುವ ಕುರ್ಚಿ ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ಬಹಿರಂಗಪಡಿಸುತ್ತದೆ

ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌, ದೇಹಕಾರ ಸೇರಿದಂತೆ ವ್ಯಕ್ತಿತ್ವ ಪರೀಕ್ಷೆಯ ಹಲವು ವಿಧಾನಗಳಿವೆ. ಇವುಗಳ ಮುಖಾಂತರ ಒಬ್ಬ ವ್ಯಕ್ತಿಯ ರಹಸ್ಯ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಕ್ಕಮಟ್ಟಿಗೆ ತಿಳಿಯಬಹುದಾಗಿದ

18 Nov 2025 3:00 pm
ಟೆಕ್ ಸಮಿಟ್​ನಲ್ಲಿ ಕರ್ನಾಟಕದ ಕಿಯೋ ಪಿಸಿ ಆಕರ್ಷಣೆ; ಅಗ್ಗದ ಬೆಲೆಗೆ ಎಐ ಕಂಪ್ಯೂಟರ್

Affordable AI ready KEO computer, among attractions in Bengaluru Tech Summit 2025: ಕಂಪ್ಯೂಟರ್ ಕ್ಷೇತ್ರದಲ್ಲಿ ಸಂಚಲನ ಮೂಡಿಸಬಲ್ಲ ಎಐ ಶಕ್ತ ಕಿಯೋ ಎನ್ನುವ ಮೈಕ್ರೋಪಿಸಿಯನ್ನು ಕರ್ನಾಟಕ ಸರ್ಕಾರ ಅಭಿವೃದ್ದಿಪಡಿಸಿದೆ. ಅಗ್ಗದ ಬೆಲೆಗೆ ಸಿಗುವ ಈ ಕಿಯೋ ಕಂಪ್ಯೂಟರ್ ಬೆಂಗಳೂರ

18 Nov 2025 2:57 pm
ಚುನಾವಣೆಯಲ್ಲಿ ಸೋತಿದ್ದು ಅಪರಾಧವಲ್ಲ, ತಮಗೆ ತಾವೇ ಸಮಾಧಾನ ಮಾಡಿಕೊಂಡ ಪ್ರಶಾಂತ್ ಕಿಶೋರ್

ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆ ಫಲಿಸದೆ ಪ್ರಶಾಂತ್ ಕಿಶೋರ್(Prashant Kishor) ನೇತೃತ್ವದ ಜನ್ ಸುರಾಜ್ ಪಕ್ಷ ಹೀನಾಯ ಸೋಲು ಕಂಡಿತ್ತು. ಬೇರೆಲ್ಲಾ ಪಕ್ಷಗಳಿಗೆ ಚುನಾವಣಾ ತಂತ್ರಗಾರಿಕೆ ಹೇಳಿಕೊಟ

18 Nov 2025 2:56 pm
ಈ ಸೇಬಿಗೆ 10 ಕೋಟಿ ರೂ. ಆದ್ರೆ ಇದನ್ನು ತಿನ್ನಲು ಸಾಧ್ಯವಿಲ್ಲ

ಮುಂಬೈನ 'ಗೋಲ್ಡ್ ಮ್ಯಾನ್' ರೋಹಿತ್ ಪಿಸಲ್ ಅವರು ತಯಾರಿಸಿದ 10 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಗಳಿಂದ ಕೂಡಿದ ಸೇಬು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 18 ಕ್ಯಾರೆಟ್ ಚಿನ್ನ ಹಾಗೂ 1396 ವಜ್ರಗಳಿಂದ ಅಲಂಕೃತವಾದ ಈ ಸೇಬು ಇಂಡ

18 Nov 2025 2:36 pm
ಒಬ್ಬನಲ್ಲೂ ಧೈರ್ಯವೇ ಇಲ್ಲ…ಭಾರತ ತಂಡವನ್ನು ಹಾಗೆ ಮಾಡಿಟ್ಟಿದ್ದಾರೆ..!

India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್​ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22

18 Nov 2025 2:08 pm
ಬೆಲ್ಲ vs ಸಕ್ಕರೆ; ಇವೆರಡರಲ್ಲಿ ಮಕ್ಕಳ ಆರೋಗ್ಯಕ್ಕೆ ಯಾವುದು ಉತ್ತಮ ಎಂಬುದನ್ನು ವಿವರಿಸಿದ್ದಾರೆ ಡಾ. ರವಿ ಮಲಿಕ್

ಚಿಕ್ಕ ಮಕ್ಕಳಿಗೆ ಬೆಲ್ಲ ಮತ್ತು ಸಕ್ಕರೆಯಂತಹ ಪದಾರ್ಥಗಳನ್ನು ನೀಡಬೇಕೋ, ಬೇಡವೋ ಎಂಬ ಗೊಂದಲ ಹಲವು ಪೋಷಕರನ್ನು ಕಾಡುತ್ತದೆ. ಇನ್ನು ಕೆಲವರಂತೂ ಇದಾವುದರ ಬಗ್ಗೆಯೂ ಯೋಚಿಸದೆಯೇ ಹೆಚ್ಚಿನ ಸಕ್ಕರೆ ಅಂಶವಿರುವ ಪದಾರ್ಥಗಳನ್ನು ನೀ

18 Nov 2025 1:57 pm
ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಮುಂದೂಡುವಂತೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಕೇರಳ ಸರ್ಕಾರ

ಕೇಂದ್ರ ಚುನಾವಣಾ ಆಯೋಗ ಕೇರಳದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿ ತೀವ್ರ ವಿಶೇಷ ಪರಿಷ್ಕರಣೆ(SIR)ಮುಂದೂಡುವಂತೆ ಒತ್ತಾಯಿಸಿ, ಕೇರಳ ಸರ್ಕಾರ ಸುಪ್ರೀಂಕೋರ್ಟ್​ ಮೊರೆ ಹೋಗಿದೆ. ಕೇರಳದಲ್ಲಿ ಸ್ಥಳೀಯ ಸಂಸ್ಥೆಚುನಾವಣೆಗಳು ಸನ್ನಿ

18 Nov 2025 1:25 pm
ಮಂಗಳೂರು: ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಮುಸ್ಲಿಮರಿಂದ ಪಾದಯಾತ್ರೆ

ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಮುಸ್ಲಿಂ ಚಿಂತಕ ತನ್ವೀರ್ ಅಹಮ್ಮದ್ ಉಲ್ಲಾ ನೇತೃತ್ವದ ತಂಡ ಬೆಂಗಳೂರಿನಿಂದ ಪಾದಯಾತ್ರೆ ಮೂಲಕ ಆಗಮಿಸಿದೆ. ಸದ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ

18 Nov 2025 1:00 pm
ಅಣ್ಣ ಪದಕ್ಕೆ ಕಳಂಕ; ಈ ಸಂಬಂಧವನ್ನು ಬೇಕಾಬಿಟ್ಟಿ ಬಳಸಿದ ಬಿಗ್ ಬಾಸ್ ಸ್ಪರ್ಧಿಗಳು

ಬಿಗ್ ಬಾಸ್ ಮನೆಯಲ್ಲಿ 'ಅಣ್ಣ' ಪದದ ದುರುಪಯೋಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಶಿಕಾ ಸೂರಜ್ ಅವರನ್ನು 'ಅಣ್ಣ' ಎನ್ನುವುದು ಮತ್ತು ಕಾವ್ಯಾ ಗಿಲ್ಲಿಯನ್ನು ಅಣಕಿಸಲು ಈ ಪದ ಬಳಸುತ್ತಿರುವುದು ಈ ಪವಿತ್ರ ಸಂಬಂಧದ ಮಹತ್ವವನ್ನು ಕಡ

18 Nov 2025 12:55 pm
IPL 2026: ಮೂವರು ಭಾರತೀಯರು: 10 ತಂಡಗಳ ಕೋಚ್ ಫೈನಲ್

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಅಬುಧಾಬಿಯಲ್ಲಿ ನಡೆಯಲಿರುವ ಈ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ತಮ್ಮ ತಂಡಗಳ ಮುಖ್ಯ ತರಬೇತುದಾರರನ್ನು ನೇಮಕ ಮಾಡಿಕೊಂಡ

18 Nov 2025 12:53 pm
ಪೊಲೀಸ್ ಆಯುಕ್ತರ ಭೇಟಿಯಾಗಿ ಧನ್ಯವಾದ ಹೇಳಿದ ಚಿರಂಜೀವಿ-ನಾಗಾರ್ಜುನ: ಕಾರಣವೇನು?

Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ಮತ್ತು ನಟ ನಾಗಾರ್ಜುನ ಹಾಗೂ ಇನ್ನೂ ಕೆಲವರು ಸೈಬರಾದಾಬ್ ಪೊಲೀಸ್ ಆಯುಕ್ತ, ಕನ್ನಡಿಗ ಸಜ್ಜನರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಪೊಲೀಸ್ ಆಯುಕ್ತರಿಗೆ ಚಿರಂಜೀವಿ ಹಾಗೂ ನಾಗಾರ್

18 Nov 2025 12:50 pm
ಬೆಂಗಳೂರಿಗೆ ನೂತನ ಐಟಿ ಸಿಟಿ ಎಂದ ಡಿಸಿಎಂ ಡಿಕೆಶಿ: ಎಲ್ಲಿ ನಿರ್ಮಾಣ?

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆಗೆ ಚಿಂತನೆ ನಡೆಸಿರೋದಾಗಿ ತಿಳಿಸಿದ್ದಾರೆ. ಜಾಗತಿಕ ಹೂಡಿಕೆದಾರರು ಬೆಂಗಳೂರಿನಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿದ್ದಾರೆ. ಬೆಂಗಳೂರು ಟೆಕ

18 Nov 2025 12:47 pm
ಬೆಂಗಳೂರು ಟೆಕ್ ಸಮಿಟ್ 2025ಗೆ ಚಾಲನೆ; ಸ್ಟಾರ್ಟಪ್ ನಗರಿಯಲ್ಲಿ 3 ದಿನ ತಂತ್ರಜ್ಞಾನ ಶಕ್ತಿ ಅನಾವರಣ

CM Siddaramaiah inaugurates Bengaluru Tech Summit 2025: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳವಾರ 28ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್ ಅನ್ನು ಉದ್ಘಾಟಿಸಿದ್ದಾರೆ. ತುಮಕೂರು ರಸ್ತೆಯ ಬಿಇಐಸಿಯಲ್ಲಿ ಈ ಸಮಿಟ್ ನ. 20ರವರೆಗೂ 3 ದಿನ ಕಾಲ ನಡೆಯಲಿದೆ. ಸಿದ್ದರಾ

18 Nov 2025 12:42 pm
Margashira Amavasya: ಮಾರ್ಗಶಿರ ಅಮಾವಾಸ್ಯೆಯಂದು ಕಾಳಿ ದೇವಿಯನ್ನು ಪೂಜಿಸುವುದು ಯಾಕೆ ಶ್ರೇಷ್ಠ?

ಮಾರ್ಗಶಿರ ಅಮಾವಾಸ್ಯೆ ಹಿಂದೂ ಧರ್ಮದಲ್ಲಿ ಅತ್ಯಂತ ಶಕ್ತಿಶಾಲಿ ಮತ್ತು ಆಧ್ಯಾತ್ಮಿಕವಾಗಿ ಮಹತ್ವದ ದಿನ. ಈ ಅಮಾವಾಸ್ಯೆಯಂದು ಕಾಳಿ ದೇವಿಯನ್ನು ಪೂಜಿಸುವುದರಿಂದ ನಕಾರಾತ್ಮಕ ಶಕ್ತಿಗಳಿಂದ ರಕ್ಷಣೆ, ಮಾನಸಿಕ ಶಾಂತಿ, ಪೂರ್ವಜರ ಆ

18 Nov 2025 12:40 pm
ಶಾಸಕ ರವಿಶಂಕರ್​ರಿಂದ ಹಲ್ಲೆ ಆರೋಪ: ಸಂತ್ರಸ್ತ ಎನ್ನಲಾದ ವ್ಯಕ್ತಿಯಿಂದಲೇ ಸ್ಪಷ್ಟನೆ

ಕೆ.ಆರ್. ನಗರ ಶಾಸಕ ರವಿಶಂಕರ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪವನ್ನು ಕುಡ್ಲೂರು ಪಂಚಾಯತಿ ಕಾರ್ಯಕ್ರಮದಲ್ಲಿ ಪ್ರಶ್ನಿಸಿದ್ದ ವ್ಯಕ್ತಿ ನಿರಾಕರಿಸಿದ್ದಾರೆ. ಶಾಸಕರು ಕೇವಲ ಗೊಂದಲ ಕಡಿಮೆ ಮಾಡಲು ತಮ್ಮನ್ನು ಪಕ್ಕಕ್ಕ

18 Nov 2025 12:12 pm
ದೆಹಲಿಯ ಕೆಳ ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್ ಶಾಲೆಗಳಿಗೆ ಬೆಂಬ್ ಬೆದರಿಕೆ

ದೆಹಲಿಯ ಹಲವು ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್​ ಬೆದರಿಕೆ ಕರೆ ಬಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಸ್ಫೋಟ ಸಂಭವಿಸಿದ್ದ ಕಾರಣ, ಆತಂಕ ಮತ್ತಷ್ಟು ಹೆಚ್ಚಿದೆ. ಕೂಡಲೇ ವ

18 Nov 2025 12:08 pm
ವಾರಕ್ಕೆ 72 ಗಂಟೆ ಕೆಲಸ: ಚೀನಾದ ನಿದರ್ಶನ ನೀಡಿದ ನಾರಾಯಣಮೂರ್ತಿ

NR Narayana Murthy defends his 70 hour work week idea: ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆನ್ನುವ ವಾದ ಸಮರ್ಥಿಸಿಕೊಂಡಿದ್ದಾರೆ. ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೂರ್ತಿಗಳು ಚೀನಾದ

18 Nov 2025 12:03 pm
ಶಿವಶ್ರೀ ಸ್ಕಂದಪ್ರಸಾದ್ ಎಷ್ಟು ಸುಂದರವಾಗಿ ಭರತನಾಟ್ಯ ಮಾಡ್ತಾರೆ ನೋಡಿ

ಶಿವಶ್ರೀ ಸ್ಕಂದಪ್ರಸಾದ್ ಅವರು ಹಾಡಿನ ಮೂಲಕ ಅನೇಕರ ಮೋಡಿ ಮಾಡಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ. ಅವರ ಪತಿ ತೇಜಸ್ವಿ ಸೂರ್ಯ ಅವರು ಬೆಂಗಳೂರು ದಕ್ಷಿಣದ ಎಂಎಲ್​ಎ. ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರ

18 Nov 2025 11:55 am
ಹೊಸ ಇತಿಹಾಸ…ಒಂದೇ ಒಂದು ರನ್ ನೀಡದೇ 5 ವಿಕೆಟ್ ಕಬಳಿಸಿದ ಅಮಿತ್..!

Amit Shukla: ರಣಜಿ ಟೂರ್ನಿಯಲ್ಲಿ 22 ವರ್ಷದ ಯುವ ಸ್ಪಿನ್ನರ್ ಅಮಿತ್ ಶುಕ್ಲಾ ಹೊಸ ಇತಿಹಾಸವನ್ನು ರಚಿಸಿದ್ದಾರೆ. ಅದು ಸಹ 4 ಓವರ್​ಗಳಲ್ಲೇ 5 ವಿಕೆಟ್ ಕಬಳಿಸುವ ಮೂಲಕ. ಆದರೆ ಈ ನಾಲ್ಕು ಓವರ್​ಗಳು ಕೂಡ ಮೇಡನ್ ಆಗಿತ್ತು ಎಂಬುದು ವಿಶೇಷ. ಅಂದರ

18 Nov 2025 11:53 am
ಕರ್ನಾಟಕ ಸರ್ಕಾರಿ ಸಾರ್ವತ್ರಿಕ ರಜೆ ಪಟ್ಟಿ 2026: ಸಂಪೂರ್ಣ ಮಾಹಿತಿ ಇಲ್ಲಿದೆ

Karnataka Government Holidays List 2026: 2026ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟಗೊಂಡಿದೆ. ಈ ರಜಾ ಪಟ್ಟಿಯು ಭಾನುವಾರಗಳಂದು ಬರುವ ಮಹಾ ಶಿವರಾತ್ರಿ, ಕನ್ನಡ ರಾಜ್ಯೋತ್ಸವ, ನರಕ ಚತುರ್ದಶಿ ಮತ್ತು ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆಯನ್ನ

18 Nov 2025 11:48 am
Video: ದೈಹಿಕ ಅಂಗವೈಕಲ್ಯತೆಯನ್ನು ಮೀರಿ ಪ್ರತಿಭೆ ಪ್ರದರ್ಶಿಸಿದ ಕಲಾವಿದರು

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ಸಹಜವಾಗಿಯೇ ಗಮನ ಸೆಳೆಯುತ್ತವೆ. ಇದಕ್ಕೆ ಕಾರಣ ನಮ್ಮ ಸುತ್ತಮುತ್ತಲಿನ ವ್ಯಕ್ತಿಗಳು ದೈಹಿಕ ನ್ಯೂನತೆ ನಡುವೆ ಬದುಕನ್ನು ಪ್ರೀತಿಸುವ ಹಾಗೂ ಕಲೆಯನ್ನು ಆರಾಧಿಸುವ ರೀತಿ ನೋಡಿದ

18 Nov 2025 11:41 am
Vasthu Tips: ಮಕ್ಕಳ ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಮತ್ತು ಜ್ಞಾನ ವೃದ್ಧಿಗೆ ಸರಳ ವಾಸ್ತು ಸಲಹೆ ಇಲ್ಲಿದೆ

ಡಾ. ಬಸವರಾಜ್ ಗುರೂಜಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆಗಾಗಿ ವಾಸ್ತು ಮತ್ತು ಆಧ್ಯಾತ್ಮಿಕ ಪರಿಹಾರಗಳನ್ನು ವಿವರಿಸಿದ್ದಾರೆ. ಅಧ್ಯಯನ ಕೊಠಡಿಯಲ್ಲಿ ಗ್ಲೋಬ್ ಇಡುವುದು, ಹಸಿರು ಗಿಡಗಳನ್ನು ಇಡುವುದು ಉತ್ತಮ. ಜೊತೆಗೆ,

18 Nov 2025 11:36 am
ಹಿಂದೂ ಭಾವನೆಗೆ ಧಕ್ಕೆ; ರಾಜಮೌಳಿ ವಿರದ್ಧ ದಾಖಲಾಯ್ತು ದೂರು

ನಿರ್ದೇಶಕ ಎಸ್.ಎಸ್. ರಾಜಮೌಳಿ 'ವಾರಣಾಸಿ' ಚಿತ್ರದ ಕಾರ್ಯಕ್ರಮದಲ್ಲಿ ತಾಂತ್ರಿಕ ದೋಷದಿಂದ ಹನುಮಂತ ದೇವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇದು ಹಿಂದೂ ಭಾವನೆಗೆ ಧಕ್ಕೆ ತಂದಿದೆ ಎಂದು ರಾಷ್ಟ್ರೀಯ ವಾನರ ಸೇನಾ ದ

18 Nov 2025 11:32 am
ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಎನ್​ಕೌಂಟರ್​​ನಲ್ಲಿ ಸಾವು, 26 ಸಶಸ್ತ್ರ ದಾಳಿಗಳ ರೂವಾರಿ ಈತ

ಇಂದು ಬೆಳಗಿನ ಜಾವ ಆಂಧ್ರಪ್ರದೇಶದಲ್ಲಿ ನಡೆದ ಎನ್​ಕೌಂಟರ್​(Encounter)ನಲ್ಲಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈತ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ.ಹಿಡ್ಮಾ ಆಂಧ್ರ

18 Nov 2025 11:25 am
ಹಾಸನ: ಅವಾಚ್ಯ ಶಬ್ದ ಬಳಸಿ ಪತಿಯಿಂದ ಟಾರ್ಚರ್; ಮಗುವಿನೊಂದಿಗೆ ವೀಡಿಯೋ ಮಾಡಿಟ್ಟು ಮಹಿಳೆ ಸೂಸೈಡ್

ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಕೌಟುಂಬಿಕ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ತಮ್ಮ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಮತ್ತು ಅತ್ತೆ ಕಿರುಕುಳ ನೀಡಿರುವುದಾಗಿ ಡೆತ್ ನೋಟ್ ಬರೆದಿದ್ದರ ಜೊತೆಗೆ ಮಗುವಿ

18 Nov 2025 11:10 am
Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 November 18th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಕಡಿಮೆಗೊಂಡಿವೆ. ಬೆಳ್ಳಿ ಬೆಲೆ ಗ್ರಾಮ್​ಗೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,455 ರೂನಿಂದ 11,335 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,366 ರೂಗೆ ಇಳಿದಿದೆ.

18 Nov 2025 10:59 am
Video: ಆಗ್ರಾ ಎಕ್ಸ್​ಪ್ರೆಸ್​ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ, ಮೂವರು ಸಾವು, ಹಲವರಿಗೆ ಗಾಯ

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಆಗ್ರಾ ಎಕ್ಸ್​ಪ್ರೆಸ್​ ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಂ

18 Nov 2025 10:55 am
Ashes 2025: ಮೊದಲ ಟೆಸ್ಟ್​ಗೆ ಆಸ್ಟ್ರೇಲಿಯಾದ ಮೂವರು ಅಲಭ್ಯ

Australia vs England: ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಆ್ಯಶಸ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಈ ಸರಣಿಯ ಮೊದಲ ಪಂದ್ಯವು ನವೆಂಬರ್ 21 ರಿಂದ ಶುರುವಾಗಲಿದ್ದು, ಈ ಪಂದ್ಯಕ

18 Nov 2025 10:53 am
Viral: ಭಾರತದ ರಾಷ್ಟ್ರೀಯ ಪ್ರಾಣಿಯಾಗಿ ಹುಲಿಯನ್ನು ಆಯ್ಕೆ ಮಾಡಿಕೊಂಡದ್ದರ ಹಿಂದಿದೆ ಈ ಕಾರಣ

ನಮ್ಮ ರಾಷ್ಟ್ರೀಯ ಪ್ರಾಣಿ ಯಾವುದೆಂದು ಸಣ್ಣ ಮಕ್ಕಳನ್ನು ಕೇಳಿದ್ರು ಕೂಡ ಹೇಳುವ ಉತ್ತರ ಹುಲಿ. ಹೌದು, ಭಾರತದ ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯೂ ಹಳದಿ ಹಾಗೂ ಕಿತ್ತಳೆ ಚರ್ಮದ ಮೇಲೆ ಕಪ್ಪು ಪಟ್ಟೆಗಳನ್ನು ಹೊಂದಿದ್ದು ತನ್ನ ಶ

18 Nov 2025 10:33 am
Video: ದೆಹಲಿ ಸ್ಫೋಟಕ್ಕೂ ಮುನ್ನ ಆತ್ಮಾಹುತಿ ಬಾಂಬ್​ ದಾಳಿಯನ್ನು ಉಗ್ರ ಉಮರ್ ಹೇಗೆ ಸಮರ್ಥಿಸಿಕೊಂಡಿದ್ದ ನೋಡಿ

ದೆಹಲಿಯಲ್ಲಿ ಆತ್ಮಾಹುತಿ ದಾಳಿ ನಡೆಸಿದ ಭಯೋತ್ಪಾದಕ ಮೊಹಮ್ಮದ್ ಉಮರ್ ನಬಿಯ ಹಳೆಯ ವಿಡಿಯೋವೊಂದು ಈಗ ಬೆಳಕಿಗೆ ಬಂದಿದೆ. ಈ ವಿಡಿಯೋದಲ್ಲಿ ಉಮರ್ ನಬಿ ಇಂಗ್ಲಿಷ್‌ನಲ್ಲಿ ಮಾತನಾಡುತ್ತಾ ಆತ್ಮಹತ್ಯಾ ಬಾಂಬ್ ದಾಳಿಯನ್ನು ಸಮರ್ಥಿಸಿ

18 Nov 2025 10:25 am
Significance of Vibhuti: ವಿಭೂತಿಯನ್ನು ಹಣೆಗೆ ಮೂರು ಎಳೆಯಾಗಿ ಹಚ್ಚುವುದು ಏಕೆ ಗೊತ್ತಾ?

ವಿಭೂತಿ ಮತ್ತು ನಾಮಗಳನ್ನು ಹಣೆಯ ಮೇಲೆ ಮೂರು ರೇಖೆಗಳಲ್ಲಿ ಏಕೆ ಧರಿಸುತ್ತಾರೆ ಎಂಬುದರ ಕುರಿತು ಡಾ. ಬಸವರಾಜ್ ಗುರೂಜಿ ನೀಡಿರುವ ಮಾಹಿತಿ ಇಲ್ಲಿದೆ. ತ್ರಿಮೂರ್ತಿಗಳು, ತ್ರಿಶಕ್ತಿಗಳು ಹಾಗೂ ಸೃಷ್ಟಿ, ಸ್ಥಿತಿ, ಲಯಗಳಿಗೆ ಸಂಬಂಧಿ

18 Nov 2025 10:19 am
ಕಚೇರಿಯಲ್ಲಿರುವ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ನೀಡಿದ ಕಂಪನಿ

ಕಂಪನಿಯೊಂದು ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ಸಮಯದಲ್ಲಿ ಮನೆಯಲ್ಲಿ ವಿಶ್ರಾಂತಿ ಪಡೆಯಲು ಅವಕಾಶ ಕಲ್ಪಿಸಿರುವ ಪೋಸ್ಟ್ ವೈರಲ್ ಆಗಿದೆ. ಇದು ಕೇವಲ ರಜೆಯಾಗಿರದೇ, ಮಹಿಳೆಯರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಒತ್ತು ನೀಡುತ್ತದೆ. ಲ

18 Nov 2025 10:09 am
WPL 2026: 2 ನಗರಗಳಲ್ಲಿ ನಡೆಯಲಿದೆ ವುಮೆನ್ಸ್ ಪ್ರೀಮಿಯರ್ ಲೀಗ್

Women's Premier League 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು ದ್ವಿತೀಯ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಶಸ್ತಿಯನ್ನು ಮುಡಿಗೇರಿಸಿಕೊಂ

18 Nov 2025 10:04 am
ಕುಡಿಯಬೇಡ ಅಂದಿದ್ದೇ ತಪ್ಪಾಯ್ತು: ಹೆಂಡತಿ ಜೀವವನ್ನೇ ಬಲಿ ಪಡೆದ ಪಾಪಿ ಪತಿ

ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಗಂಡ-ಹೆಂಡತಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ. ತಾಯಿ ಮೃತಪಟ್ಟಿದ್ದರೆ, ತಂದೆ ಜೈಲು ಸೇರಿರುವ ಕಾರಣ 4

18 Nov 2025 9:42 am
ED Raids Al-Falah University: ದೆಹಲಿ ಸ್ಫೋಟ ಪ್ರಕರಣ, ಹರಿಯಾಣದ ಅಲ್-ಫಲಾಹ್​ಗೆ ಸಂಬಂಧಿಸಿದ 25 ಕಡೆ ಇಡಿ ದಾಳಿ

ದೆಹಲಿಯಲ್ಲಿ ನವೆಂಬರ್ 10ರಂದು ನಡೆದ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಇದೀಗ ಇಡಿ ಮಧ್ಯೆ ಪ್ರವೇಶಿಸಿದೆ. ಇಂದು ಈ ಘಟನೆಯೊಂದಿಗೆ ಸಂಬಂಧ ಹೊಂದಿದೆ ಎನ್ನಲಾದ ಅಲ್​-ಫಲಾಹ್ ವಿಶ್ವವಿದ್ಯಾಲಯಕ

18 Nov 2025 9:38 am
ಒಂದೇ ವರ್ಷ 3 ದ್ವಿಶತಕ ಸಿಡಿಸಿದ ಕನ್ನಡಿಗ

Smaran Ravichandran: ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿ ಪಂದ್ಯದಲ್ಲಿ ಕರ್ನಾಟಕ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಚಂಡೀಗಢ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಸ್ಮ

18 Nov 2025 9:28 am
Chanakya Niti: ಚಾಣಕ್ಯರ ಪ್ರಕಾರ ನಿಮ್ಮ ಜೀವನದಲ್ಲಿ ಕೆಟ್ಟ ಸಮಯ ಬರುತ್ತಿದೆ ಎಂಬುದರ ಮುನ್ಸೂಚನೆಗಳಿವು

ನಮ್ಮ ದೈನಂದಿನ ಜೀವನದಲ್ಲಿ ನಡೆಯುವ ಶುಭ ಮತ್ತು ಕಹಿ ವಿಚಾರಗಳನ್ನು ಆಧರಿಸಿ ಒಳ್ಳೆಯದಾಗುತ್ತೋ ಅಥವಾ ಕೆಟ್ಟದ್ದಾಗುತ್ತೋ ಎಂಬುದರ ಬಗ್ಗೆ ನಾವು ಊಹಿಸುತ್ತೇವೆ ಅಲ್ವಾ. ಅದೇ ರೀತಿ ಆಚಾರ್ಯ ಚಾಣಕ್ಯರು ಮನೆಯಲ್ಲಿ ಈ ಕೆಲವು ಘಟನೆಗ

18 Nov 2025 9:18 am
ಕಿರುಕುಳ ಆರೋಪ ಮಾಡಿದ್ದ ಸ್ಯಾಂಡಲ್​ವುಡ್ ನಟಿ ವಿರುದ್ಧ ಅರವಿಂದ್ ರೆಡ್ಡಿ ಹೊಸ ಬಾಂಬ್

ಸ್ಯಾಂಡಲ್‌ವುಡ್ ನಟಿ ಮತ್ತು ಉದ್ಯಮಿ ಅರವಿಂದ್ ರೆಡ್ಡಿ ನಡುವಿನ ವಿವಾದ ತಾರಕಕ್ಕೇರಿದೆ. ನಟಿ ಮಾಡಿದ ಆರೋಪಗಳಿಗೆ ಕೆರಳಿದ ರೆಡ್ಡಿ, ಆಕೆ ಮೂವರಿಗೆ ಮೋಸ ಮಾಡಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮದುವೆಯಾಗುವ ನೆಪದಲ್ಲಿ ಲ

18 Nov 2025 9:11 am
ಕೃಷ್ಣ ಮೃಗಗಳ ಸರಣಿ ಸಾವು: ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗದ ಭೀತಿ

ಬೆಳಗಾವಿಯ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಮೃತಪಟ್ಟಿದ್ದು, ಗಳಲೆ ರೋಗದ ಶಂಕೆ ವ್ಯಕ್ತವಾಗಿದೆ. ಈ ಸಾಮೂಹಿಕ ಸಾವು ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಸೃಷ್ಟಿಸಿದೆ. ಅರಣ್ಯ ಇಲಾ

18 Nov 2025 9:02 am
‘ನನ್ನತ್ರ ಇಟ್ಕೋಬೇಡ, ನಿನ್ನ ಯೋಗ್ಯತೆಗಿಷ್ಟು’; ಗಿಲ್ಲಿಗೆ ಅಶ್ವಿನಿ ಆವಾಜ್

ಈ ಬಾರಿಯ ಬಿಗ್ ಬಾಸ್​ನಲ್ಲಿ ಕೇವಲ ಫೈಟ್​, ಫೈಟ್ ಫೈಟ್ ಎಂಬ ರೀತಿ ಆಗಿದೆ. ಈಗ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಗೇಮ್ ನಡೆಯುವ ವೇಳೆ ಗಿಲ್ಲಿ ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆಗಿದೆ. ಏಕವಚನ ನೀಡಿದ ವಿಚಾರದಲ್ಲಿ ಗಿಲ್ಲಿ ಹಾಗೂ ಅಶ

18 Nov 2025 8:56 am
ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಬೆಂಗಳೂರು ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬಿಎಂಆರ್‌ಸಿಎಲ್‌ಗೆ ಬೆದರಿಕೆ ಇಮೇಲ್ ಬಂದಿದೆ. ನವೆಂಬರ್ 14ರ ರಾತ್ರಿ ಬಂದ ಈ ಇಮೇಲ್‌ನಲ್ಲಿ, ಮೆಟ್ರೋ ಸಿಬ್ಬಂದಿಯಾಗಿರುವ ತನ್ನ ಮಾಜಿ ಪತ್ನಿಗೆ ಕಿರುಕುಳ ನೀಡಿದರೆ ಮೆಟ್ರೋ ಬ್ಲಾ

18 Nov 2025 8:42 am
‘ವಾರಣಾಸಿ’ ಈವೆಂಟ್ ಹಣದಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು; ಖರ್ಚಾಗಿದ್ದು ಇಷ್ಟೊಂದಾ?

ರಾಜಮೌಳಿ ಮತ್ತು ಮಹೇಶ್ ಬಾಬು ಅವರ ಬಹುನಿರೀಕ್ಷಿತ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ಬರೋಬ್ಬರಿ ಸಾಕಷ್ಟು ಖರ್ಚಾದಿದೆ. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ನಡೆದ ಈವೆಂಟ್​ಗೆ ಪ್ರಿಯಾಂಕಾ ಚೋಪ್ರಾ, ಶ್ರ

18 Nov 2025 8:39 am
ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಪಾರ್ವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಜಿ.ಎಂ.ಪಾರ್ವತಿ ಅವರು ಆರೋಗ್ಯ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯಿಂದ ಮರಳಿದ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರ

18 Nov 2025 8:00 am
‘ಅಜ್ಞಾನದಿಂದ ದುಃಖ, ದುಃಖದಿಂದ ರೋಗ, ರೋಗದಿಂದ ವಿಷ’; ವಿಷ್ಣು ಹೇಳಿದ ಈ ಮಾತು ನೆನಪಿದೆಯೇ?

ಡಾ. ವಿಷ್ಣುವರ್ಧನ್ ಅವರ ಮಾತುಗಳು, ಜೀವನದ ಕುರಿತು ಅವರ ಆಳವಾದ ಚಿಂತನೆಗಳು ಇಂದಿಗೂ ಅಭಿಮಾನಿಗಳಿಗೆ ದಾರಿದೀಪವಾಗಿವೆ. ಅಜ್ಞಾನ, ದುಃಖ, ರೋಗಗಳ ಬಗ್ಗೆ ಅವರ ಸಂದರ್ಶನದಲ್ಲಿ ಹೇಳಿದ ನುಡಿಗಳು ವೈರಲ್ ಆಗಿವೆ. ಕನ್ನಡದ ಮೇಲಿನ ಅವರ ಪ್

18 Nov 2025 7:56 am
Sheikh Hasina: ಶೇಖ್ ಹಸೀನಾಗೆ ಮರಣದಂಡನೆ, ಬಾಂಗ್ಲಾಗೆ ಕಳುಹಿಸಿ ಎಂದಿದ್ದಕ್ಕೆ ಭಾರತ ಕೊಟ್ಟ ಪ್ರತಿಕ್ರಿಯೆ ಏನು?

ಬಾಂಗ್ಲಾದೇಶವು ಹಸೀನಾ ವಿರುದ್ಧ ಮರಣದಂಡನೆ ವಿಧಿಸಿದ ನಂತರ ಅವರನ್ನು ಹಸ್ತಾಂತರಿಸುವಂತೆ ಭಾರತವನ್ನು ಔಪಚಾರಿಕವಾಗಿ ಸಂಪರ್ಕಿಸಿದೆ.ಇಬ್ಬರು ಅಪರಾಧಿಗಳನ್ನು ತಕ್ಷಣ ಬಾಂಗ್ಲಾದೇಶ ಅಧಿಕಾರಿಗಳಿಗೆ ಹಸ್ತಾಂತರಿಸುವಂತೆ ನಾವು

18 Nov 2025 7:44 am
Karnataka Weather Today: ರಾಜ್ಯದ ಕೆಲವೆಡೆ ಸಾಧಾರಣ ಮಳೆ; ಕಲ್ಯಾಣ ಕರ್ನಾಟಕದಲ್ಲಿ ಇನ್ನಷ್ಟು ಕುಸಿಯಲಿರುವ ತಾಪಮಾನ

Karnataka Weather: ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಲಘು ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಮತ್ತುಉತ್ತರ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂ

18 Nov 2025 7:44 am
ಹವಾಮಾನ ಬದಲಾವಣೆಯ ಎಫೆಕ್ಟ್​: ಭಾರತದ ಕಾಫಿ ಉತ್ಪಾದನೆಯಲ್ಲಿ ಭಾರಿ ಕುಸಿತ

ನಿರಂತರ ಮಳೆ ಹಾಗೂ ಹವಾಮಾನ ಬದಲಾವಣೆಯಿಂದಾಗಿ ಕರ್ನಾಟಕದಲ್ಲಿ ಕಾಫಿ ಉತ್ಪಾದನೆ ಭಾರಿ ಕುಸಿತ ಕಂಡಿದೆ. ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ (KPA) ಪ್ರಕಾರ, ಭಾರತದ ಕಾಫಿ ಉತ್ಪಾದನೆಯಲ್ಲಿ 30,000 ಟನ್ ಇಳಿಕೆಯಾಗುವ ನಿರೀಕ್ಷೆಯಿದೆ. ಅರ

18 Nov 2025 7:38 am
ದೆಹಲಿ ಕಾರು ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯಲ್ಲಿ ಡ್ರೋನ್ ದಾಳಿ ನಡೆಸುವುದು ಉಗ್ರರ ಪ್ಲ್ಯಾನ್ ಆಗಿತ್ತು: ಎನ್​ಐಎ

ದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟಕ್ಕೂ ಮುನ್ನ ರಾಜಧಾನಿಯಲ್ಲಿ ಡ್ರೋನ್ ದಾಳಿ ನಡೆಸಲು ಉಗ್ರರು ಯೋಜನೆ ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ನವೆಂಬರ್ 10ರಂದು ಕಾರು ಸ್ಫೋಟಗೊಂಡು 15 ಮಂದಿ ಪ್ರಾಣ ಕಳೆದುಕೊಂಡಿದ್ದಾರ

18 Nov 2025 7:20 am
ಅಶ್ವಿನಿ-ಜಾನ್ವಿ ಕಳ್ಳಾಟಕ್ಕೆ ತಾಳ್ಮೆ ಕಳೆದುಕೊಂಡ ಬಿಗ್ ಬಾಸ್; ಇಷ್ಟೆಲ್ಲ ಆದರೂ ನಗು

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಮತ್ತು ಆ್ಯಂಕರ್ ಜಾನ್ವಿ ಪದೇ ಪದೇ ಮೈಕ್ ನಿಯಮ ಉಲ್ಲಂಘಿಸಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸುದೀಪ್ ಎಚ್ಚರಿಕೆ ನೀಡಿದ್ದರೂ, ಚೇಂಜಿಂಗ್ ರೂಂನಲ್ಲಿ ಮೈಕ್ ಇಲ್ಲದೆ ಮಾತನಾಡಿ, ಪಶ್ಚಾತ್ತಾಪವ

18 Nov 2025 7:16 am
Daily Devotional: ಯಾವ ದೀಪದ ಎಣ್ಣೆಗೆ ಯಾವ ಫಲ ಗೊತ್ತಾ?

ದೀಪಾರಾಧನೆ ಭಕ್ತಿ ಕಾರ್ಯಕ್ರಮಗಳಲ್ಲಿ ಪ್ರಮುಖವಾದದ್ದು. ಪ್ರತಿಯೊಂದು ಎಣ್ಣೆಗೂ ತನ್ನದೇ ಆದ ಮಹತ್ವವಿದೆ. ತೆಂಗಿನೆಣ್ಣೆ ಮಾನಸಿಕ ನೆಮ್ಮದಿ, ಎಳ್ಳೆಣ್ಣೆ ಶನಿ ದೋಷ ನಿವಾರಣೆ, ತುಪ್ಪ ಸಮಸ್ತ ಇಷ್ಟಾರ್ಥ ಸಿದ್ಧಿ ಮತ್ತು ದುಷ್ಟ ಶಕ

18 Nov 2025 7:05 am
ಶಿವಮೊಗ್ಗ: ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ; ವಿಚಾರಗೋಷ್ಠಿಗೆ KDSS ವಿರೋಧ

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ 'ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ' ಕುರಿತು ನಡೆಯಲಿರುವ ವಿಚಾರಗೋಷ್ಠಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಈ ಕಾರ್ಯಕ್ರಮವು ಬಲಪಂಥೀಯ ಅಜೆಂಡಾ ಮತ್ತು

18 Nov 2025 7:00 am
Horoscope Today 18 November: ಡಾ. ಬಸವರಾಜ ಗುರೂಜಿಯವರಿಂದ ದ್ವಾದಶ ರಾಶಿಗಳ ಭವಿಷ್ಯ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 18-11-2025ರ ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ನೀಡಿದ್ದಾರೆ. ಸ್ವಾತಿ ನಕ್ಷತ್ರ, ಗಜಕೇಸರಿ ಯೋಗ, ಮತ್ತು ಗ್ರಹಗಳ ಸ್ಥಾನಗಳ ಆಧಾರದ ಮೇಲೆ ಮೇಷದಿಂದ ಮೀನದವರೆಗಿನ ಎಲ್ಲಾ 12 ರಾಶಿಗಳಿಗೂ

18 Nov 2025 6:59 am
ಗಿಲ್ಲಿ ತಪ್ಪಿನಿಂದ ಇಡೀ ಮನೆಗೆ ಶಿಕ್ಷೆ; ಕಾವ್ಯಾ ಹಿಂದೆ ಬಿದ್ದಿದ್ದೇ ಮುಳುವಾಯ್ತು

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಇತ್ತೀಚೆಗೆ ಟ್ರ್ಯಾಕ್ ತಪ್ಪಿದ್ದಾರೆ. ಕಾವ್ಯಾ ಜೊತೆಗಿನ ಅವರ ಜಗಳದಿಂದ ಇಡೀ ಮನೆಗೆ ಶಿಕ್ಷೆಯಾಗಿ ರೇಷನ್ ನಷ್ಟವಾಯಿತು. ಕಾವ್ಯಾ 'ಅಣ್ಣ' ಎಂದಿದ್ದಕ್ಕೆ ಗಿ

18 Nov 2025 6:50 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ನವೆಂಬರ್ 18ರ ದಿನಭವಿಷ್ಯ

ಈ ಲೇಖನವು ನವೆಂಬರ್ 18ರ ಜನ್ಮಸಂಖ್ಯೆ ಆಧಾರಿತ ಸಂಖ್ಯಾಶಾಸ್ತ್ರ ದಿನಭವಿಷ್ಯವನ್ನು ಒಳಗೊಂಡಿದೆ. ನಿಮ್ಮ ಹುಟ್ಟಿದ ದಿನಾಂಕದ ಪ್ರಕಾರ ಜನ್ಮಸಂಖ್ಯೆಯನ್ನು ಹೇಗೆ ಲೆಕ್ಕ ಹಾಕಬೇಕು ಎಂಬ ಮಾಹಿತಿಯೂ ಇದೆ. ಪ್ರತಿ ಜನ್ಮಸಂಖ್ಯೆಗೆ (1-9) ಆರ

18 Nov 2025 1:00 am
Horoscope Today 18 November: ಇಂದು ಈ ರಾಶಿಯವರು ಗೌರವಕ್ಕೆ ದಕ್ಕೆ ಮಾಡುವವರ ಮೇಲೆ ವಾಕ್ಪ್ರಹಾರ ಮಾಡುವರು

ಇಲ್ಲಿ ನೀಡಿರುವ ಲೇಖನದಲ್ಲಿ ನವೆಂಬರ್​​ 18ರ ದೈನಿಕ ರಾಶಿ ಫಲ, ಗ್ರಹಗತಿ ಮತ್ತು ಶುಭಾಶುಭ ಕಾಲಗಳ ಕುರಿತು ವಿವರಿಸಲಾಗಿದೆ. ಪ್ರತಿಯೊಂದು ರಾಶಿಯವರಿಗೂ ಪ್ರೀತಿ, ವೃತ್ತಿ, ಆರ್ಥಿಕ ಮತ್ತು ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡುತ್ತದ

18 Nov 2025 12:30 am
TV9 Network ನ್ಯೂಸ್ ಡೈರೆಕ್ಟರ್ ಹೇಮಂತ್ ಶರ್ಮಾರಿಗೆ ವಾಯ್ಸ್ ಆಪ್ ದ ಪೀಪಲ್ ಅವಾರ್ಡ್‌

ಟಿವಿ9 ನ್ಯೂಸ್ ನೆಟ್ ವರ್ಕ್ ಮೂಲಕ ಸಮಾಜದ ಅಭ್ಯುದಯಕ್ಕೆ ಶ್ರಮಿಸಿದ TV9 Network ನ್ಯೂಸ್ ಡೈರೆಕ್ಟರ್ ಹೇಮಂತ್ ಶರ್ಮಾ ಅವರಿಗೆ ಒನ್‌ ವರ್ಲ್ಡ್‌ ಒನ್ ಫ್ಯಾಮಿಲಿ- ವಾಯ್ಸ್ ಆಫ್ ದಿ ಪೀಪಲ್ ಅವಾರ್ಡ್ ನೀಡಿ ಗೌರವಿಸಲಾಯಿತು. ಚಿಕ್ಕಬಳ್ಳಾಪು

17 Nov 2025 11:14 pm
ಕೆಂಪೇಗೌಡ ಏರ್ಪೋಟ್​​ನಲ್ಲೇ ಲಾಂಗ್ ಹಿಡಿದು ಅಟ್ಟಾಡಿಸಿದ ವಿಡಿಯೋ ಸೆರೆ

ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋಟ್​ನಲ್ಲಿ ಚಾಲಕನೊಬ್ಬ ಲಾಂಗ್ ಹಿಡಿದು ಇನ್ನೊಬ್ಬ ಚಾಲಕನ ಮೇಲೆ ಹಲ್ಲೆ ಮಾಡಲು ಯತ್ನಿಸಿರುವಂತಹ ಘಟನೆ ನಡೆದಿದೆ. ಈ ಘಟನೆ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಲಾಂಗ್ ಹಿಡಿದು ಹಲ್ಲೆ ಮಾಡಲು

17 Nov 2025 11:02 pm
ಸುದೀಪ್ ಮಾತಿಗೂ ಬೆಲೆ ಕೊಡದ ಜಾಹ್ನವಿ, ಅಶ್ವಿನಿ ಗೌಡ: ಮನೆ ದಾರಿ ನೆನಪಿಸಿದ ಬಿಗ್ ಬಾಸ್

ಬಿಗ್ ಬಾಸ್ ಮನೆಯಲ್ಲಿ ಕಿಚ್ಚ ಸುದೀಪ್ ನೀಡಿದ ಸೂಚನೆಯನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಆದರೆ ಅಶ್ವಿನಿ ಗೌಡ ಹಾಗೂ ಜಾಹ್ನವಿ ಅವರು ಸುದೀಪ್ ಮಾತಿಗೆ ಈ ವಾರ ಕಿಂಚಿತ್ತೂ ಬೆಲೆ ಕೊಟ್ಟಿಲ್ಲ. ಸುದೀಪ್ ನೀಡಿದ್ದ ಎಚ್ಚ

17 Nov 2025 11:00 pm