SENSEX
NIFTY
GOLD
USD/INR

Weather

25    C
...
ನಟಿಯ ಪರ್ಸ್​​ನಿಂದ ಮಾಯವಾಯ್ತು 50 ಸಾವಿರ; ಕಳ್ಳ ಯಾರು?

ನಟಿ ರಾಶಿ ಖನ್ನಾ ಅವರಿಗೆ ಚಿತ್ರೀಕರಣದ ವೇಳೆ ಕಹಿ ಅನುಭವವಾಗಿದೆ. ಅವರ ಕ್ಯಾರವಾನ್‌ನಿಂದ 50 ಸಾವಿರ ರೂಪಾಯಿ ಕಳ್ಳತನವಾಗಿದೆ. ಆರಂಭದಲ್ಲಿ ಕಳ್ಳ ಯಾರು ಎಂಬುದು ತಿಳಿದಿರಲಿಲ್ಲ. ನಂತರ ಹುಡುಕಲಾಗಿದ್ದು, ಕದ್ದಿದ್ದು ಯಾರು ಎಂದು ಪ

21 Apr 2026 8:16 am
Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ

21 Apr 2026 8:13 am
ಉತ್ತಮ ಆರೋಗ್ಯಕ್ಕೆ ವಿಷ್ಣುವರ್ಧನ್ ನೀಡಿದ್ದರು ಟಿಪ್ಸ್

ನಟ ಡಾ. ವಿಷ್ಣುವರ್ಧನ್ ಅವರು ಉತ್ತಮ ಆರೋಗ್ಯಕ್ಕೆ ನೀಡಿದ್ದ ಟಿಪ್ಸ್ ವೈರಲ್ ಆಗಿವೆ. ಅವರ ಪ್ರಕಾರ, ಹೊರಗಿನಂತೆ ಒಳಗೂ ಆರೋಗ್ಯ ಕಾಪಾಡುವುದು ಮುಖ್ಯ. ಪ್ರಕೃತಿಯ ಬಗ್ಗೆ ಕಾಳಜಿ, ಉತ್ತಮ ಆಹಾರ, ಸಕಾರಾತ್ಮಕ ಮಾತುಗಳು, ಆಯುರ್ವೇದ, ಧ್ಯ

21 Apr 2026 7:59 am
Video: ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ಪರಸ್ಪರ ದಾಳಿ, 11 ಮಂದಿಗೆ ಗಾಯ

ಜರ್ಮನಿಯ ಮೋರ್ಸ್​ ನಗರದ ಡ್ಯೂಸ್ಬರ್ಗ್​​ನಲ್ಲಿರುವ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಗುರುದ್ವಾರವು ಭಕ್ತರ ಪ್ರಾರ್ಥನೆಯಿಂದ ಸದಾ ಶಾಂತವಾಗಿರುತ್ತದೆ. ಆದರೆ ಸೋಮವಾರ

21 Apr 2026 7:55 am
ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಅಬ್ಬರ, ಸಿಡಿಲಿಗೆ ವೃದ್ಧೆ ಬಲಿ, ಬಿರುಗಾಳಿಗೆ ಹಾರಿಹೋದ ಮನೆಗಳ ಮೇಲ್ಚಾವಣಿ!

Karnataka Rains: ಕರ್ನಾಟಕದ ಚಿಕ್ಕಮಗಳೂರು, ಹಾಸನ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಅಬ್ಬರಿಸಿದೆ. ಹಾಸನದಲ್ಲಿ ಸಿಡಿಲು ಬಡಿದು ವೃದ್ಧೆ ಮೃತಪಟ್ಟರೆ, ಮಲೆನಾಡಿನಲ್ಲಿ ಬಿರುಗಾಳಿಗೆ ಮರಗಳು ಬಿದ್ದು ಮನೆಗಳು ಜಖಂಗೊಂಡಿವೆ. ರಾಣೆ

21 Apr 2026 7:50 am
ಆಲಿಯಾಗೆ ನೀತಾ ಅಂಬಾನಿಯಿಂದ ಅವಮಾನ ಆಗಿದ್ದು ನಿಜವೇ? ಇಲ್ಲಿದೆ ಅಸಲಿ ವಿಡಿಯೋ

ನೀತಾ ಅಂಬಾನಿ ಆಲಿಯಾ ಭಟ್‌ಗೆ ಅವಮಾನ ಮಾಡಿದ್ದಾರೆ ಎಂಬ ವೈರಲ್ ವಿಡಿಯೋ ವಾಸ್ತವಕ್ಕೆ ದೂರ. ಇದು ಎಡಿಟ್ ಮಾಡಿದ ವಿಡಿಯೋ. ಮೂಲ ಸಂಭಾಷಣೆಯಲ್ಲಿ ಆಲಿಯಾ ನೀತಾ ಅವರನ್ನು 'ಭಾಭಿ' ಎಂದು ಕರೆದರೆ, ನೀತಾ ಪ್ರೀತಿಯಿಂದ 'ಹೆಲೋ ಆಲಿಯಾ' ಎಂದಿದ

21 Apr 2026 7:46 am
ಕರ್ನಾಟಕ ಹವಾಮಾನ ವರದಿ: ಉಡುಪಿ, ಮಂಗಳೂರಿನಲ್ಲಿ ಹೆಚ್ಚಾಯ್ತು ಬಿಸಿಲಿನ ಝಳ! ಕಲ್ಯಾಣ ಕರ್ನಾಟದಲ್ಲಿ ಮಳೆಯಾಗುವ ಸಾಧ್ಯತೆ

Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಹೀಟ್​ವೇವ್ ಅಲರ್ಟ್​ ನೀಡಲಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗಲಿ

21 Apr 2026 7:31 am
ಸಂಘರ್ಷದ ಹಾದಿಯಲ್ಲಿ ಬಲಿಷ್ಠ ರಾಷ್ಟ್ರಗಳು: ಇರಾನ್ ಹಠಕ್ಕೆ ಅಮೆರಿಕ ಕೆಂಡಾಮಂಡಲ, ಟ್ರಂಪ್‌ನಿಂದ ಖಡಕ್ ವಾರ್ನಿಂಗ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚಿದ್ದು, ಶಾಂತಿ ಮಾತುಕತೆಗಳು ವಿಫಲವಾಗಿವೆ. ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದು, ಪರಮಾಣು ಕಾರ್ಯಕ್ರಮ ನಿಷ್ಕ್ರಿಯಗೊಳಿಸುವಂತೆ ಒತ್ತಾಯಿಸಿದ್ದಾರೆ. ಇ

21 Apr 2026 7:17 am
ಕಾಂಗ್ರೆಸ್ ಶಾಸಕ ಹ್ಯಾರಿಸ್‌ ಕುಟುಂಬಕ್ಕೆ ಇ.ಡಿ ಶಾಕ್: ನಲಪಾಡ್​ಗೆ ಉರುಳಾಯ್ತಾ ಬಿಟ್ ಕಾಯಿನ್ ಹಗರಣ!

ಬಿಟ್‌ಕಾಯಿನ್ ಹಗರಣದ ತನಿಖೆ ತೀವ್ರಗೊಂಡಿದ್ದು, ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಮತ್ತು ನಲಪಾಡ್ ನಿವಾಸಗಳಲ್ಲಿ ಇಡಿ ಅಧಿಕಾರಿಗಳು 15 ಗಂಟೆಗಳ ಕಾಲ ಶೋಧ ನಡೆಸಿದ್ದಾರೆ. ಹ್ಯಾಕರ್ ಶ್ರೀಕಿ ಜೊತೆಗಿನ ಅಕ್ರಮ ಹಣಕಾಸು ನಂಟು ಮತ್ತ

21 Apr 2026 7:13 am
Daily Devotional: ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?

ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಾಮಾನ್ಯವಾಗಿ, ಒಬ್ಬ ವ್ಯಕ್ತಿಯ ಪ್ರಗತಿಯು ಆತನ ಪರಿಶ್ರಮ, ಮನಸ್ಸತ್ವ ಮತ್ತ

21 Apr 2026 7:00 am
ಪ್ರಶಾಂತ್ ಗೌಡ ಮದುವೆ ಆಗುತ್ತಿರುವ ಕೃತಿ ಗೌಡ ಯಾರು? ಇಲ್ಲಿದೆ ಅವರ ಹಿನ್ನೆಲೆ

ಹಾಸ್ಯ ನಟ ಪ್ರಶಾಂತ್ ಗೌಡ ಅವರ ನಿಶ್ಚಿತಾರ್ಥ ಇತ್ತೀಚೆಗೆ ನೆರವೇರಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ಸುಂದರ ಫೋಟೋಗಳು ವೈರಲ್ ಆಗಿವೆ. ಹಾಗಾದರೆ, ಪ್ರಶಾಂತ್ ಗೌಡ ಅವರನ್ನು ವಿವಾಹ ಆಗುತ್ತಿರುವ ಹುಡುಗಿ ಯಾರು? ಅವರ ಹಿನ್ನೆಲ

21 Apr 2026 6:56 am
Horoscope Today: ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 21, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉ

21 Apr 2026 6:46 am
Horoscope Today 21 April : ಇಂದು ಈ ರಾಶಿಯವರ ಅಹಂಕಾರದ ಕಾರಣ ಪಶ್ಚಾತ್ತಪ, ನಿಷ್ಪ್ರಯೋಜಕ

21 ಏಪ್ರಿಲ್ 2026 ರ ಇಂದಿನ ರಾಶಿ ಭವಿಷ್ಯ ತಿಳಿಯಿರಿ. ಈ ಮಂಗಳವಾರ ಮೇಷದಿಂದ ಮೀನದವರೆಗಿನ ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ ದೈನಂದಿನ ಭವಿಷ್ಯವನ್ನು ವಿವರವಾಗಿ ನೀಡಲಾಗಿದೆ. ಅಹಂಕಾರ ಮತ್ತು ತಪ್ಪು ನಿರ್ಧಾರಗಳಿಂದ ಪಶ್ಚಾತ್ತಾಪ ತಪ್

21 Apr 2026 1:53 am
GT vs MI: ತಿಲಕ್ ಶತಕ, ಅಶ್ವನಿ ಮಾರಕ ದಾಳಿ; ಸತತ ಸೋಲುಗಳಿಂದ ಹೊರಬಂದ ಮುಂಬೈ

IPL 2026 MI vs GT: ಐಪಿಎಲ್ 2026 ರ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ವಿರುದ್ಧ 99 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ತಿಲಕ್ ವರ್ಮಾ ಅವರ ಸ್ಫೋಟಕ ಶತಕದಿಂದ 199 ರನ್ ಗಳಿಸಿದ ಮುಂಬೈ, ಗುಜರಾತ್ ಅನ್ನು 100 ರನ್‌ಗಳಿಗೆ ಆಲೌ

20 Apr 2026 11:14 pm
ಬಿಸಿಲ ಝಳಕ್ಕೆ ತತ್ತರಿಸಿದ ಬೆಂಗಳೂರಿಗರು: ಬಸ್, ಮೆಟ್ರೋಗೆ ಭರ್ಜರಿ ಆದಾಯ, ಹೇಗಂತೀರಾ?

ಬೆಂಗಳೂರಿನ ಈಗಾಗಲೇ ವಿಪರೀತ ಬಿಸಿಲು ಸುಡುತಿದೆ. ಜನರು ಮನೆಯಿಂದ ಹೊರಗೆ ಕಾಲಿಡಲು ಆಗುತ್ತಿಲ್ಲ, ಅಷ್ಟು ತಾಪಮಾನ ಹೆಚ್ಚಾಗುತ್ತಿದೆ. ಇದರಿಂದ ಸಿಲಿಕಾನ್ ಸಿಟಿ ಜನರು ಬೈಕ್​​ ಮತ್ತು ನಾನ್ ಎಸಿ ಕಾರುಗಳನ್ನು ಬಿಟ್ಟು ಬಿಎಂಟಿಸಿಯ

20 Apr 2026 10:46 pm
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ

ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು ಹೀರೋ ಆಗಿ ನಟಿಸಿರುವ ‘ಎಲ್ರ ಕಾಲೆಳೆಯುತ್ತ ಕಾಲ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಏಪ್ರಿಲ್ 17ರಂದು ರಿಲೀಸ್ ಆಗಬೇಕಿತ್ತು. ಆದ

20 Apr 2026 10:40 pm
16 ವರ್ಷದ ಮಗಳನ್ನು ಕೊಂದು, ಮುಖಕ್ಕೆ ಆ್ಯಸಿಡ್ ಹಾಕಿ ಕಾಲುವೆಯಲ್ಲಿ ಎಸೆದ ಅಪ್ಪ!

ಉತ್ತರ ಪ್ರದೇಶದ ಲಕ್ನೋದಲ್ಲಿ ಮಗಳ ಪ್ರೇಮ ಪ್ರಕರಣದಿಂದ ಕೋಪಗೊಂಡ ತಂದೆ ಕ್ರೂರವಾದ ನಿರ್ಧಾರ ತೆಗೆದುಕೊಂಡಿದ್ದಾನೆ. ತನ್ನ ಅಪ್ರಾಪ್ತ ಮಗಳ ಕತ್ತು ಹಿಸುಕಿ ಕೊಂದು, ಗುರುತು ಸಿಗಬಾರದೆಂದು ಆಕೆಯ ಮುಖಕ್ಕೆ ಆ್ಯಸಿಡ್ ಹಾಕಿ ಸುಟ್ಟ

20 Apr 2026 10:36 pm
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್

ಕಿರಣ್ ರಾಜ್ ಅವರು ಧಾರಾವಾಹಿ ಮಾತ್ರವಲ್ಲದೇ ಸಿನಿಮಾದಲ್ಲಿ ಕೂಡ ಬ್ಯುಸಿ ಆಗಿದ್ದಾರೆ. ಈಗ ಅವರು ‘ಶೇರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರತಿ ಸಿನಿಮಾದಲ್ಲಿ ಅವರ ಪಾತ್ರ ಬೇರೆ ಬೇರೆ ರೀತಿ ಇರುತ್ತದೆ. ಆ ಬಗ್ಗೆ ಕೇಳಿಬಂದ ಮೆಚ್ಚ

20 Apr 2026 10:21 pm
GT vs MI: ಮೊದಲ ಎಸೆತದಲ್ಲೇ ವಿಕೆಟ್; ಕೊನೆಗೂ ವಿಕೆಟ್ ಬರ ನೀಗಿಸಿಕೊಂಡ ಬುಮ್ರಾ

Jasprit Bumrah Ends IPL 2026 Wicket Drought: 2026ರ ಐಪಿಎಲ್‌ನಲ್ಲಿ ಜಸ್ಪ್ರೀತ್ ಬುಮ್ರಾ ವಿಕೆಟ್‌ ಬರ ಎದುರಿಸುತ್ತಿದ್ದರು. ಅಹಮದಾಬಾದ್‌ನಲ್ಲಿ ಗುಜರಾತ್ ವಿರುದ್ಧದ ಪಂದ್ಯದಲ್ಲಿ, ಬುಮ್ರಾ ತಮ್ಮ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಸಾಯಿ ಸುದರ್ಶನ್ ಅವರನ್

20 Apr 2026 10:15 pm
GT vs MI: ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್

Tilak Varma's Explosive Century: ತಿಲಕ್ ವರ್ಮಾ ಗುಜರಾತ್ ಟೈಟಾನ್ಸ್ ವಿರುದ್ಧ 45 ಎಸೆತಗಳಲ್ಲಿ ಭರ್ಜರಿ 101 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಐಪಿಎಲ್ ಇತಿಹಾಸದಲ್ಲಿ ಮುಂಬೈ ಪರ ಅತಿ ವೇಗದ ಶತಕ ಬಾರಿಸಿದ

20 Apr 2026 10:00 pm
ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ

ಬಿಸಿಲ ಬೇಗೆಯಲ್ಲಿ ಬೆಂದು ಹೋಗುತ್ತಿದ್ದ ಜನರಿಗೆ ಮಳೆರಾಯ ತಂಪಾಗಿಸಿದ್ದಾನೆ. ಹೌದು....ಏಪ್ರಿಲ್ ಮೊದಲ ವಾರದಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳವಾಗಿದ್ದು, ಜನರು ಹೈರಾಣಾಗಿದ್ದಾರೆ. ಈ ಹೀಟ್ ವೇವ್ ನಡುವೆ ಹಾಸನದಲ್ಲಿ ವರುಣ ಅಬ

20 Apr 2026 9:59 pm
ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್

ಎರಡನೇ ಮದುವೆಗೆ ಮುಂದಾಗಿದ್ದ ವೈದ್ಯನ ಕೊಲೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿರಸಿಯ ನ್ಯೂ ಕೆಹೆಚ್​​ಬ

20 Apr 2026 9:49 pm
ದೇವೇಗೌಡ್ರಿಗೆ ರಾಜ್ಯ ಸರ್ಕಾರ ನೀಡಿದ 1.25 ಕೋಟಿ ರೂ. ಬೆಲೆಯ ಕಾರು ಯಾವುದು? ವಿಶೇಷತೆಗಳೇನು?

ಕರ್ನಾಟಕ ಕಾಂಗ್ರೆಸ್ ಸರ್ಕಾರವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಐಷಾರಾಮಿ ಕಾರು ಖರೀದಿಸಿಕೊಟ್ಟಿದೆ. ಕಳೆದ ವರ್ಷವೇ ಈ ಪ್ರಕ್ರಿಯೆ ನಡೆದಿದ್ದು, ಇತ್ತೀಚೆಗೆ ಮಂಡಿಸಲಾದ ಪೂರಕ ಅಂದಾಜುಗಳ ಮೂರನೇ ಹಾಗೂ ಅಂತಿಮ ಕಂತಿನಲ

20 Apr 2026 9:08 pm
ಕಳ್ಳ ಬೇಟೆಯಾಡುವ ವಿಚಾರ ಪೊಲೀಸರಿಗೆ ತಿಳಿಸುವುದಾಗಿ ಧಮ್ಕಿ: ಕಂಠಪೂರ್ತಿ ಕುಡಿಸಿ ಸ್ನೇಹಿತನ ಹೆಣ ಕೆಡವಿದ ಗೆಳೆಯ

ಗೆಳೆಯನೊಂದಿಗೆ ಹೋದವನು ಹೆಣವಾದ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ನಡೆದಿದೆ. ಮದ್ಯ ಕುಡಿಸಿ, ರಾಡಿನಿಂದ ತಲೆಗೆ ಹೊಡೆದು ಹತ್ಯೆಗೈದು ಬಳಿಕ ಆರೋಪಿ ತಾನೇ ಪೊಲೀಸ್​​​ ಠಾಣೆಗೆ ಬಂದು ಶರಣಾಗ

20 Apr 2026 9:07 pm
Video: ಮನೆಯೊಳಗೆ ಇಟ್ಟರೂ ಬಿಸಿಲಿನ ಶಾಖಕ್ಕೆ ಕರಗಿದ ಕ್ರಯಾನ್ಸ್; ಬೆಂಗಳೂರಿನ ಮಹಿಳೆ ಹೇಳಿದ್ದೇನು?

ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ರಾಜ್ಯದ ಜನರು ಬಿಸಿಲಿನ ಝಳಕ್ಕೆ ತತ್ತರಿಸಿ ಹೋಗಿದ್ದಾರೆ. ಬೆಂಗಳೂರಿನಲ್ಲೂ ಅದೇ ಪರಿಸ್ಥಿತಿ. ಇದೀಗ ಬೆಂಗಳೂರಿನ ಮಹಿಳೆಯೊಬ್ಬರು ನಗರದಲ್ಲಿ ಬಿಸಿಲು ಎಷ್ಟಿದೆ ಎಂದು ವಿವರಿ

20 Apr 2026 9:03 pm
ಅನೈತಿಕ ಸಂಬಂಧದ ವೈಭವೀಕರಣ: ಬಾಲಿವುಡ್ ಸಿನಿಮಾದ ಟೀಸರ್​ಗೆ ವಿರೋಧ

‘ಪತಿ ಪತ್ನಿ ಔರ್ ವೋ ದೋ’ ಸಿನಿಮಾದಲ್ಲಿ ಆಯುಷ್ಮಾನ್ ಖುರಾನಾ, ಸಾರಾ ಅಲಿ ಖಾನ್, ರಕುಲ್ ಪ್ರೀತ್ ಸಿಂಗ್ ಮತ್ತು ವಮೀಕಾ ಗಬ್ಬಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಈ ಸಿನಿಮಾದಲ್ಲಿ ಅನೈತಿಕ ಸಂಬಂಧದ ಕಥೆ ಇರಲಿದೆ ಎಂಬುದು ಟೀಸರ್

20 Apr 2026 8:56 pm
ಕೇಜ್ರಿವಾಲ್​ಗೆ ಭಾರೀ ಹಿನ್ನಡೆ; ಪ್ರಕರಣದಿಂದ ಹಿಂದೆ ಸರಿಯವುದಿಲ್ಲ ಎಂದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ

ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರನ್ನು ವಿಚಾರಣೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಅರವಿಂದ್ ಕೇಜ್ರಿವಾಲ

20 Apr 2026 8:56 pm
GT vs MI: W,W,W.. ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ

IPL 2026 Match 30: ಐಪಿಎಲ್ 2026 ರ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ವಿರುದ್ಧ ಕಳಪೆ ಆರಂಭ ಪಡೆಯಿತು. ರಬಾಡ ಮಾರಕ ದಾಳಿಗೆ ಸಿಲುಕಿ ಪವರ್‌ಪ್ಲೇನಲ್ಲೇ 3 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಚೊಚ್ಚಲ ಪಂದ್ಯವಾಡ

20 Apr 2026 8:38 pm
100 ಕೋಟಿ ರೂ. ಮೌಲ್ಯದ ಆಸ್ತಿ ಬಚ್ಚಿಟ್ಟಿದ್ದಾರಾ ನಟ ವಿಜಯ್? ಏನಿದು ಹೊಸ ಆರೋಪ?

ಟಿವಿಕೆ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ವಿಜಯ್ ಅವರ ಚುನಾವಣಾ ಅಫಿಡವಿಟ್‌ಗಳಲ್ಲಿ 100 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ಹೊಂದಾಣಿಕೆಯಾಗಿಲ್ಲ. ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ಅವರ ಚುನಾವಣಾ ಅಫಿಡವಿಟ್‌ಗಳಲ್ಲಿ 100 ಕೋಟಿ ರೂ.ಗಳಿ

20 Apr 2026 8:22 pm
ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಳ: ತಡೆಗಟ್ಟಲು ಇಲ್ಲಿದೆ ಸಿಂಪಲ್ ಟಿಪ್ಸ್

ದಿನದಿಂದ ದಿನಕ್ಕೆ ಶಾಖದ ತೀವ್ರತೆ ವೇಗವಾಗಿ ಹೆಚ್ಚುತ್ತಿದೆ, ಹೀಟ್ ಸ್ಟ್ರೋಕ್ ಎಂಬ ಗಂಭೀರ ಆರೋಗ್ಯ ಸಮಸ್ಯೆಯ ಅಪಾಯವೂ ಹೆಚ್ಚುತ್ತಿದೆ. ಆದರೆ ಇದನ್ನು ಸಾಮಾನ್ಯ ಸಮಸ್ಯೆ ಎಂದು ಪರಿಗಣಿಸುವುದು ತಪ್ಪು. ಮುನ್ನೆಚ್ಚರಿಕೆಗಳನ್ನು

20 Apr 2026 8:20 pm
ಹೀಟ್ ವೇವ್​ಗೆ ತತ್ತರಿಸಿದ ರಾಯಚೂರು: ಹೈ ಅಲರ್ಟ್ ಘೋಷಣೆ, ರಿಮ್ಸ್‌ನಲ್ಲಿ ಹೈಟೆಕ್ ವಾರ್ಡ್ ಸಿದ್ಧ

ರಾಯಚೂರಿನಲ್ಲಿ ಹೆಚ್ಚಿದ ಬಿಸಿಗಾಳಿ ಮತ್ತು 42 ಡಿಗ್ರಿ ಸೆಲ್ಸಿಯಸ್ ತಾಪಮಾನ ಹಿನ್ನೆಲೆ ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಿದೆ. ಜಿಲ್ಲಾಡಳಿತವು ಹೈ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಸೂಚಿಸಿದೆ. ರಿಮ್ಸ್ ಆಸ್ಪತ

20 Apr 2026 8:04 pm
WhatsApp Plus: ಬರುತ್ತಿದೆ ಹೊಸ ವಾಟ್ಸ್ಆ್ಯಪ್ ಪ್ಲಸ್: ಇದಕ್ಕೆ ಹಣ ಪಾವತಿಸಬೇಕೇ?, ಏನೆಲ್ಲ ಫೀಚರ್ಸ್ ಇದೆ ನೋಡಿ

WhatsApp Plus Features: ಮೆಟಾ-ಮಾಲೀಕತ್ವದ, ವಿಶ್ವದ ಅತ್ಯಂತ ಜನಪ್ರಿಯ ತ್ವರಿತ ಸಂದೇಶ ಅಪ್ಲಿಕೇಶನ್‌ಗಳಲ್ಲಿ ಒಂದಾದ ವಾಟ್ಸ್ಆ್ಯಪ್ ಅಂತಿಮವಾಗಿ ಪ್ರೀಮಿಯಂ ಆಗುತ್ತಿದೆ. ಕಂಪನಿಯು ವಾಟ್ಸ್ಆ್ಯಪ್ ಪ್ಲಸ್ ಎಂಬ ಹೊಸ ಪಾವತಿಸಿದ ಚಂದಾದಾರಿಕೆ ಯೋ

20 Apr 2026 8:03 pm
ತೀವ್ರ ಸ್ವರೂಪ ಪಡೆದ ದಾವಣಗೆರೆ ದಂಗಲ್: ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ

ದಾವಣಗೆರೆ ದಕ್ಷಿಣ ಉಪಚುನಾವಣೆಯ ಟಿಕೆಟ್ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯವಾಗಿದೆ ಮುಸ್ಲಿಂ ನಾಯಕರ ನಡುವಿನ ಬಣ ರಾಜಕಾರಣ ಈಗ ಬೀದಿಗೆ ಬಂದಂತಿದೆ. ಇದಕ್ಕೆ ಪೂರಕವೆಂಬಂತೆ ಸಲ

20 Apr 2026 8:00 pm
ಏಕಕಾಲದಲ್ಲಿ ಭಾರತದ 2 ಟಿ20 ತಂಡಗಳನ್ನು ಕಣಕ್ಕಿಳಿಸಲಿದೆ ಬಿಸಿಸಿಐ

BCCI Plans Dual T20 Teams for India: ಐಪಿಎಲ್ ನಂತರ ಭಾರತದಲ್ಲಿ ಅಗಾಧ ಕ್ರಿಕೆಟ್ ಪ್ರತಿಭೆಗಳು ಹುಟ್ಟಿಕೊಂಡಿವೆ. ಟೀಂ ಇಂಡಿಯಾದಲ್ಲಿ ಸ್ಥಾನಕ್ಕಾಗಿ ಹೆಚ್ಚಿದ ಪೈಪೋಟಿ ಗಮನಿಸಿ, ಬಿಸಿಸಿಐ ಐಪಿಎಲ್ 2026ರ ನಂತರ ಏಕಕಾಲದಲ್ಲಿ ಎರಡು ಟಿ20 ಅಂತರರಾಷ್ಟ್ರೀಯ

20 Apr 2026 7:48 pm
ಪ್ರಧಾನಿ ಮೋದಿಯವರ ‘ಝಲ್ಮುರಿ’ವಿಡಿಯೋ ವೈರಲ್: ಇನ್ಸ್​ಟಾಗ್ರಾಮ್‌ನಲ್ಲಿ 100 ಮಿಲಿಯನ್ ವೀಕ್ಷಣೆ

PM Modi's Jhalmuri video sees 100 million views in just 24 hours: ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆ ಬದಿಯ ಅಂಗಡಿಯೊಂದರಲ್ಲಿ 'ಝಲ್ಮುರಿ' (ಮಂಡಕ್ಕಿ ಮಸಾಲ) ಸವಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃ

20 Apr 2026 7:42 pm
GT vs MI Playing XI: ಮುಂಬೈ ಪರ ಇಬ್ಬರು ಐಪಿಎಲ್​ಗೆ ಪಾದಾರ್ಪಣೆ; ರೋಹಿತ್ ಮತ್ತೆ ಅಲಭ್ಯ

Gujarat Titans vs Mumbai Indians in Kannada Playing XI: ಮುಂಬೈ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮುಂಬೈ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇನ್ನು ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿ

20 Apr 2026 7:14 pm
ಯಾದಗಿರಿ-ಮೈಸೂರು ದುರ್ಘಟನೆ: ಪರಿಹಾರ ತಾರತಮ್ಯದ ಬಗ್ಗೆ ಸಿಎಂ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ

ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ತಾರತಮ್ಯ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್​​ ಪತ್ರ ಬರೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ

20 Apr 2026 7:13 pm
GT vs MI IPL 2026 Live Score: ಮುಂಬೈ 3ನೇ ವಿಕೆಟ್ ಪತನ

Gujarat Titans vs Mumbai Indians, IPL 2026 Live Score Updates: ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಆರನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡದ ನಾಯಕ ಶುಭ

20 Apr 2026 7:02 pm
ಲಕ್ಷಣಗಳಿಲ್ಲದೇ ಕಾಯಿಲೆ ಬರಬಹುದೇ? ಇಲ್ಲಿದೆ ತಜ್ಞರು ನೀಡಿರುವ ಅಚ್ಚರಿ ಮಾಹಿತಿ

ಹಲವು ಬಾರಿ ದೇಹದಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡುಬರದೆಯೇ ಕಾಯಿಲೆಗಳಿಗೆ ತುತ್ತಾಗುತ್ತೇವೆ. ಏಕೆಂದರೆ ಕೆಲವು ರೋಗಗಳು ಲಕ್ಷಣಗಳಿಲ್ಲದೆಯೂ ಕಂಡುಬರುತ್ತದೆ. ಆದರೆ ಅಂತಹ ಕಾಯಿಲೆಗಳು ಯಾವವು, ಏಕೆ ಲಕ್ಷಣಗಳು ಕಾಣಿಸಿಕ

20 Apr 2026 6:52 pm
ನಾಸಿಕ್ ಟಿಸಿಎಸ್ ಪ್ರಕರಣ; ಪರಾರಿಯಾಗಿದ್ದ ಗರ್ಭಿಣಿ ನಿದಾ ಖಾನ್‌ಗೆ ಜಾಮೀನು ನಿರಾಕರಣೆ

ನಾಸಿಕ್ ಟಿಸಿಎಸ್ ಪ್ರಕರಣದ ಆರೋಪಿ ನಿದಾ ಖಾನ್‌ಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ಏಪ್ರಿಲ್ 27ಕ್ಕೆ ಮುಂದಿನ ನ್ಯಾಯಾಲಯದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಟಿಸಿಎಸ್ ನಾಸಿಕ್ ಪ್ರಕರಣದಲ್ಲಿ ನಿದಾ ಖಾನ್‌ಗ

20 Apr 2026 6:50 pm
‘ತಿಕ್ಲು ರಾಮ’ ಸಿನಿಮಾದ ಶೀರ್ಷಿಕೆ ವಿವಾದ: ದೂರು ದಾಖಲಾದ ಬಳಿಕ ಟೈಟಲ್ ಬದಲಾವಣೆ?

ರಾಜ್‌ವೀರ್, ಸುಚೇಂದ್ರ ಪಸ್ರಾದ್, ಜಹಾಂಗೀರ್, ಚೈತ್ರಾ ರಾಮ್, ಗಿರೀಶ್, ವಿನೋದ್ ಪವಿತ್ರಾ, ಮಧು ಭೈರಪ್ಪ, ಶ್ರಾವ್ಯ ಮುಂತಾದವರು ‘ತಿಕ್ಲು ರಾಮ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶೀರ್ಷಿಕೆ ಕಾರಣದಿಂದ ಈ ಸಿನಿಮಾ ಈಗ ವಿವಾದಕ್ಕ

20 Apr 2026 6:46 pm
ಬೇಷರತ್ ಬೆಂಬಲ ನೀಡಿದ್ದೇ ಅಪರಾಧವೇ? ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಸಂಘ- ಸಂಸ್ಥೆಗಳು

ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ತಮ್ಮ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂದು ಮುಸ್ಲಿಮರು ಆಕ್ರೋಶಗೊಂಡಿದ್ದಾರೆ. ಅಲ್ಲದೇ ಅಬ್ದುಲ್ ಬಬ್ಬಾರ್ ಸೇರಿದಂತೆ ಕೆಲ ಮುಸ್ಲಿಂ ನಾಯಕರ ಮೇಲೆ ಕಾಂಗ್ರೆಸ್ ಕ್ರಮಕೈಗೊಳ್

20 Apr 2026 6:45 pm
ಹತ್ತು ಕೋಟಿ ರೂ ಹಣ ಸೇರಿಸಲು ಎಷ್ಟು ಸಮಯ ಮತ್ತು ಹೂಡಿಕೆ ಬೇಕು? ಇಲ್ಲಿದೆ ಡೀಟೇಲ್ಸ್

Steps and calculation to build Rs 10 crore corpus: ನೀವು ನಿವೃತ್ತರಾಗುವಷ್ಟರಲ್ಲಿ 10 ಕೋಟಿ ರೂ ಕಾರ್ಪಸ್ ನಿರ್ಮಿಸಿಕೊಳ್ಳಬೇಕಾ? ಆ ಬೃಹತ್ ಮೊತ್ತದ ಗುರಿಯನ್ನು ಮುಟ್ಟಲು ಎಷ್ಟು ಹೂಡಿಕೆ ಮತ್ತು ಎಷ್ಟು ಸಮಯ ಬೇಕಾಗಬಹುದು? ವಾರ್ಷಿಕ ಶೇ 12 ಸಿಎಜಿಆರ್​ನಲ್ಲಿ ಬ

20 Apr 2026 6:41 pm
ಕಲಬುರಗಿಯಲ್ಲಿ ಗುಂಡಿನ ಸದ್ದು: ಫೈರಿಂಗ್​ ಮಾಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಕಲಬುರಗಿ ಜಿಲ್ಲೆಯಲ್ಲಿ ಹಾಡಹಗಲೇ ಗುಂಡಿನ ಸದ್ದು ಕೇಳಿಬಂದಿದೆ. ವಾಡಿ ಪಟ್ಟಣದಲ್ಲಿ ದುಷ್ಕರ್ಮಿಗಳು ಭೀಕರ ರಕ್ತಪಾತ ನಡೆಸಿದ್ದು, ಓರ್ವ ಮುಖಂಡನನ್ನು ಕೊಲೆ ಮಾಡಿದ್ದಾರೆ. ಮೊದಲು ಗುಂಡು ಹಾರಿಸಿ ನಂತರ ಮಚ್ಚಿನಿಂದ ಕೊಚ್ಚಿ ಬರ್

20 Apr 2026 6:22 pm
ಬಿಟ್ ಕಾಯಿನ್ ಹಗರಣಕ್ಕೂ ಶಾಸಕ ಹ್ಯಾರಿಸ್​ಗೂ ಏನು ಸಂಬಂಧ? ಕಾಂಗ್ರೆಸ್ ಶಾಸಕರ, ನಲಪಾಡ್ ಮನೆ ಮೇಲೆ ಇಡಿ ದಾಳಿ ಮಾಡಿದ್ದೇಕೆ?

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹ್ಯಾಕರ್ ಶ್ರೀಕಿ ಜೊತೆಗಿನ ಅಕ್ರಮ ಹಣಕಾಸು ನಂಟು ಆರೋಪ ಮತ್ತು ಬಿಟ್

20 Apr 2026 6:11 pm
ಬಿರು ಬಿಸಿಲಿನ ನಡುವೆ ರಾಜ್ಯದಲ್ಲಿ ವಾರದವರೆಗೆ ಮಳೆ: ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ತಜ್ಞ

ಕರ್ನಾಟಕದಲ್ಲಿ ಈ ಭಾರಿಯ ಬಿರು ಬೇಸಿಗೆ ಜನರ ನೆತ್ತಿ ಸುಡುತ್ತಿದೆ. ಏಪಿಲ್ ತಿಂಗಳಿನಿಂದಲೇ ಆರಂಭದಿಂದಲೇ ಸೂರ್ಯ ತನ್ನ ಪ್ರತಾಪ ತೋರಿಸುತ್ತಿದ್ದಾನೆ. ಅತಿಯಾದ ಬಿಸಿಲು ಮತ್ತು ಸೆಕೆಯಿಂದಾಗಿ ಜನಸಾಮಾನ್ಯರು ರೋಸಿ ಹೋಗಿದ್ದಾರೆ.

20 Apr 2026 6:06 pm
ಶ್ರೀಲಂಕಾದಲ್ಲಿ ಚೀನಾಕ್ಕೆ ಟಕ್ಕರ್ ಕೊಡಲು ಭಾರತದ ಮಾಸ್ಟರ್ ಪ್ಲಾನ್: ಬರಲಿದೆ ಬೃಹತ್ ತೈಲ ಪೈಪ್‌ಲೈನ್

India vs China competition for energy infrastructure in Sri Lanka: ಶ್ರೀಲಂಕಾ ಮತ್ತು ಭಾರತದ ನಡುವೆ ಬೃಹತ್ ತೈಲ ಪೈಪ್​ಲೈನ್ ಬರಲಿದೆ. ಶ್ರೀಲಂಕಾದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಚೀನಾ ಪ್ರಭಾವವನ್ನು ತಗ್ಗಿಸಲು ಇದು ನೆರವಾಗುತ್ತದಾ ನೋಡಬೇಕು. ಭಾರತ ಹಾಗೂ ಯುಎಇ

20 Apr 2026 5:42 pm
ಛತ್ತೀಸ್‌ಗಢದಲ್ಲಿ ಬೆಟ್ಟಕ್ಕೆ ಡಿಕ್ಕಿಯಾಗಿ ವಿಮಾನ ಪತನ; ಇಬ್ಬರು ಪೈಲಟ್​ ಸಾವು

ಛತ್ತೀಸ್​ಗಢದ ಜಶ್‌ಪುರದಲ್ಲಿ ಭೀಕರ ವಿಮಾನ ಅಪಘಾತ ನಡೆದಿದೆ. ಇಲ್ಲಿನ ಬೆಟ್ಟದ ಇಳಿಜಾರಿನಲ್ಲಿ ಖಾಸಗಿ ಜೆಟ್ ಡಿಕ್ಕಿ ಹೊಡೆದುಪತನವಾಗಿದೆ. ಈ ವಿಮಾನದೊಳಗಿದ್ದ ಪೈಲಟ್ ಮತ್ತು ಸಹ ಪೈಲಟ್ ಸಾವನ್ನಪ್ಪಿದ್ದಾರೆ. ಅರಣ್ಯ ಪ್ರದೇಶದಲ

20 Apr 2026 5:35 pm
ರಾತ್ರಿ ವೇಳೆಯೂ ಉಷ್ಣ ಅಲೆ, ಇನ್ನಷ್ಟು ಹೆಚ್ಚಾಗಲಿದೆ ತಾಪಮಾನ: ಹವಾಮಾನ ತಜ್ಞ ಸ್ಫೋಟಕ ಮುನ್ಸೂಚನೆ

ಕರ್ನಾಟಕದಲ್ಲಿ 40 ಡಿಗ್ರಿ ತಾಪಮಾನದೊಂದಿಗೆ ಭಾರಿ ಬಿಸಿಲಿನ ಝಳ ಹೆಚ್ಚಾಗಿದ್ದು, ಕೆರೆ, ಬಾವಿ, ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಪ್ರಕಾರ, ಮಣ್ಣಿನ ತೇವಾಂಶ ಮತ್ತು ಜಲಮೂಲಗಳ ಆವಿಯಾಗ

20 Apr 2026 5:34 pm
IPL 2026: ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಾರಾ ರೋಹಿತ್ ಶರ್ಮಾ?

Rohit Sharma Injury Update: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಪ್ಲೇಆಫ್ ಪ್ರವೇಶಕ್ಕೆ ಉಳಿದ ಎಲ್ಲ ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಹ್ಯಾಮ್‌ಸ್ಟ್ರಿಂಗ್ ಗಾಯದಿಂದ ಕೊನೆಯ ಪಂದ್ಯ ತಪ್ಪಿಸ

20 Apr 2026 5:32 pm
ಲಿವರ್ ಸಂಬಂಧಿತ ಕಾಯಿಲೆಯ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಭಿನ್ನವಾಗಿರುತ್ತದೆಯೇ?

ಕಳೆದ ಕೆಲವು ವರ್ಷಗಳಿಂದ, ಯಕೃತ್ತಿನ ಕಾಯಿಲೆ ಅಂದರೆ ಲಿವರ್ ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಇದು ಪುರುಷರು ಮತ್ತು ಮಹಿಳೆಯರು ಇಬ್ಬರಲ್ಲಿಯೂ ಕಂಡುಬರುತ್ತದೆ. ಆದರೆ ನಿಮಗೆ ಗೊತ್ತಾ? ಈ ಕಾಯಿಲೆ ಬರುವ ಮೊದಲು ಕಂಡ

20 Apr 2026 5:26 pm
ಪ್ರಧಾನಿ ಮೋದಿಯಿಂದ ಉದ್ಘಾಟನೆಗೂ ಮೊದಲೇ ರಾಜಸ್ಥಾನದ ತೈಲ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ

ಪ್ರಧಾನಿ ನರೇಂದ್ರ ಮೋದಿ ನಾಳೆ (ಮಂಗಳವಾರ) ರಾಜಸ್ಥಾನದಲ್ಲಿ ಭಾರತದ ಪ್ರಮುಖ ಕಚ್ಚಾ ತೈಲ ಸಂಸ್ಕರಣಾಗಾರವನ್ನು ಉದ್ಘಾಟಿಸಬೇಕಾಗಿತ್ತು. ಆದರೆ, ಅದಕ್ಕೂ ಮೊದಲೇ ಆ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪಚ್‌ಪದ್ರಾ ಸಂಸ್

20 Apr 2026 5:10 pm
ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ: ಕುಡಿದ ಮತ್ತಿನಲ್ಲಿ ಚಾಲಕ-ಕಂಡಕ್ಟರ್ ಜೊತೆ ಕಿರಿಕ್

ರಾಮನಗರದ ಬಿಡದಿಯಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಿದ್ದಾನೆ. ಚಾಲಕನ ರ‌್ಯಾಶ್ ಡ್ರೈವಿಂಗ್‌ನಿಂದ ಬಸ್‌ನೊಳಗೆ ಬಿದ್ದು ಮೂಗಿಗೆ ಗಾಯವಾಗಿತ್ತು ಎಂದು ಆತ ಆರೋಪಿಸಿದ್ದಾನೆ.

20 Apr 2026 5:07 pm
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!

ಬಳ್ಳಾರಿಯಲ್ಲಿ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ಗೆ ಏರಿ, ಜನರನ್ನು ಹೈರಾಣಾಗಿಸಿದೆ. ಹೆಚ್ಚಿದ ಬಿಸಿಲನ್ನು ಎದುರಿಸಲು, ಜನರು ಎಸಿ ಮತ್ತು ಕೂಲರ್‌ಗಳ ಜೊತೆಗೆ ಸಾಂಪ್ರದಾಯಿಕ ಮಣ್ಣಿನ ಮಡಿಕೆಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದ

20 Apr 2026 5:04 pm
Meta Layoffs: ಮೇ 20ಕ್ಕೆ ತಯಾರಾಗಿ, ಮೇಟಾದಿಂದ 8 ಸಾವಿರ ಉದ್ಯೋಗಿಗಳು ಔಟ್

ಮೆಟಾ ಕಂಪನಿಯು ಕೃತಕ ಬುದ್ಧಿಮತ್ತೆ (AI) ಮೇಲೆ ಹೂಡಿಕೆ ಹೆಚ್ಚಿಸುತ್ತಿರುವುದರಿಂದ ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮೇ 20ರಿಂದಲೇ ಸುಮಾರು 8,000 ಉದ್ಯೋಗಿಗಳನ್ನು ವಜಾಗೊಳಿಸುವ ಮೊದಲ ಹಂತ ಆರಂಭವ

20 Apr 2026 4:41 pm
‘ಧುರಂಧರ್ 3’ ಸಿನಿಮಾ ಬರಲಿದೆಯೇ? ಕುತೂಹಲದ ಪ್ರಶ್ನೆಗೆ ಉತ್ತರ ನೀಡಿದ ನಟ ರಾಕೇಶ್ ಬೇಡಿ

ರಣವೀರ್ ಸಿಂಗ್ ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಮೂಲಕ ಭರ್ಜರಿ ಯಶಸ್ಸು ಕಂಡಿದ್ದಾರೆ. ಪ್ರೇಕ್ಷಕರಿಗೆ ಈ ಸಿನಿಮಾಗಳು ಸಖತ್ ಇಷ್ಟ ಆಗಿವೆ. ‘ಧುರಂಧರ್ 3’ ಕೂಡ ಬರಲಿ ಎಂಬ ಆಸೆ ಅಭಿಮಾನಿಗಳಿಗೆ ಇದೆ. ಆ ಬಗ್ಗೆ ನಟ ರಾಕೇಶ್ ಬೇಡಿ ಮ

20 Apr 2026 4:32 pm
ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಕೀಮ್​ನ ಪ್ರಮುಖ ಮಾಹಿತಿ

PM Kisan Samman Nidhi Yojana: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂಗಳನ್ನು ಕೇಂದ್ರ ಸರ್ಕಾರ ನೀಡುತ್ತದೆ. ಸ್ವಂತ ಕೃಷಿಭೂಮಿ ಹೊಂದಿರುವ ರೈತರು ಈ ಯೋಜನೆಗೆ ಅರ್ಹರು. ತೆರಿಗೆ ಪಾವ

20 Apr 2026 4:21 pm
Video: ಇದು ಬೇಸಿಗೆ ರಜೆಯ ಎಫೆಕ್ಟ್; ಆಟದ ನಡುವೆ ಜಗಳಕ್ಕಿಳಿದ ಮಕ್ಕಳು

ಬೇಸಿಗೆಯ ರಜೆ ಆರಂಭವಾಗುತ್ತಿದ್ದಂತೆ ಮಕ್ಕಳನ್ನು ಸಂಭಾಳಿಸುವುದೇ ದೊಡ್ಡ ಸವಾಲು. ಈ ವಿಡಿಯೋ ನೋಡಿದ್ರೆ ನಿಮಗೂ ಹಾಗೆ ಅನಿಸಬಹುದು. ಆಟದ ನಡುವೆ ಪುಟಾಣಿಗಳು ಕಿತ್ತಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿ ನೆಟ್ಟಿಗರು ಹೆತ್ತವರ ಪರಿ

20 Apr 2026 4:19 pm
Japan Earthquake: ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ; ಅಧಿಕಾರಿಗಳಿಂದ ಸುನಾಮಿಯ ಎಚ್ಚರಿಕೆ

ಜಪಾನ್‌ನಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಲ್ಲಿನ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ಪೆಸಿಫಿಕ್ ಮಹಾಸಾಗರದ ಆಳದಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇಂದು ಹೊನ್ಶು ದ್ವೀಪದಾದ್ಯಂತ ಕಂಪನ ಉಂಟಾಗಿದೆ.

20 Apr 2026 4:12 pm
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಿಸಿದ್ದು ಏಲ್ಲಿ ಮತ್ತು ಯಾರು ಗೊತ್ತಾ?

ಇಂದು ಎಲ್ಲೆಡೆ ಬಸವ ಜಯಂತಿ ಆಚರಿಸಲಾಗುತ್ತಿದೆ. ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪ ಅವರು ದಾವಣಗೆರೆಯ ವಿರಕ್ತಮಠದಲ್ಲಿ ಪ್ರಥಮವಾಗಿ ಈ ಜಯಂತಿಯನ್ನು ಆರಂಭಿಸಿದ್ದರು. ಬಸವಣ್ಣನವರ ತತ್ವಗಳನ್ನು ಜಗತ್ತಿಗೆ ಪರಿಚಯಿಸಿ, ದೇಶದ ಸ

20 Apr 2026 4:12 pm
ಬೆಂಗಳೂರಿನ ಪ್ರಮುಖ ಕೆರೆಗೆ ಕಲುಷಿತ ನೀರು! ಪೈಪ್ ಮೂಲಕ ಕೊಳಚೆ ನೀರು ಹರಿಯಬಿಟ್ಟ ಅಪಾರ್ಟ್​ಮೆಂಟ್

ಬೆಂಗಳೂರಿನ ಇಬ್ಬಲೂರು ಬಳಿಯ ಲೋವರ್ ಅಂಬಲಿಪುರ ಕೆರೆಗೆ ಟ್ರಿನಿಟಿ ಏಕರ್ಸ್ ಅಂಡ್ ವುಡ್ ಅಪಾರ್ಟ್‌ಮೆಂಟ್‌ನಿಂದ ನೇರವಾಗಿ ಕೊಳಚೆ ನೀರು ಹರಿಯಬಿಡಲಾಗುತ್ತಿದೆ ಎಂಬ ಆರೋಪ ಅಪಾರ್ಟ್​​ಮೆಂಟ್ ನಿವಾಸಿಗಳಿಂದಲೇ ಕೇಳಿಬಂದಿದೆ. 300 ಕ

20 Apr 2026 4:00 pm
IPL 2026: ಮೊದಲ ಗೆಲುವಿನ ಬಳಿಕ ಕಣ್ಣೀರಿಟ್ಟ ಕೆಕೆಆರ್​ ತಂಡದ ಆಟಗಾರರು

KKR IPL First Win: ಐಪಿಎಲ್‌ನಲ್ಲಿ ಕೆಕೆಆರ್ ತಮ್ಮ ಮೊದಲ ಗೆಲುವನ್ನು ಸಾಧಿಸಿದ ನಂತರ, ಆಟಗಾರರು ಡ್ರೆಸ್ಸಿಂಗ್ ರೂಮ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ವರುಣ್ ಚಕ್ರವರ್ತಿ ಬಹಿರಂಗಪಡಿಸಿದ್ದಾರೆ. ಸತತ ಸೋಲುಗಳು ಮತ್ತು ಟೀ

20 Apr 2026 4:00 pm
ಹಿಂದೂ ದೇವಾಲಯಗಳಲ್ಲಿರುವ ಚಿನ್ನವನ್ನು ಸಾರ್ವಜನಿಕ ಉದ್ದೇಶಕ್ಕೆ ಬಳಸಿ: ಫಾದರ್ ಪೌಲ್

FCRA ತಿದ್ದುಪಡಿ ಮಸೂದೆ ಕುರಿತು ಫಾದರ್ ಪಾಲ್ ತೇಲಕ್ಕಾಟ್ ನೀಡಿದ ಚರ್ಚ್‌ಗಳು ದೇವಸ್ಥಾನಗಳಂತೆ ಹಣ ಕೂಡಿಡುವುದಿಲ್ಲ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಚರ್ಚ್‌ಗಳು ಶಿಕ್ಷಣ-ಆರೋಗ್ಯಕ್ಕೆ ಹಣ ಬಳಸಿದರೆ, ದೇವಸ್ಥಾನಗಳು ಚಿನ್ನ ಕೂ

20 Apr 2026 3:28 pm
ಬಾಗಲಕೋಟೆಯಲ್ಲಿ ನದಿಗಳು ಖಾಲಿ ಖಾಲಿ, ಕುಸಿಯುತ್ತಿರುವ ಅಂತರ್ಜಲ: 114 ಗ್ರಾಮಗಳಲ್ಲಿ ಜಲಕ್ಷಾಮದ ಭೀತಿ

ಬಾಗಲಕೋಟೆಯಲ್ಲಿ 39 ಡಿಗ್ರಿ ತಾಪಮಾನದ ನಡುವೆ ಜಲಕ್ಷಾಮದ ಆತಂಕ ಶುರುವಾಗಿದೆ. ಕೃಷ್ಣಾ, ಮಲಪ್ರಭಾ ಮತ್ತು ಘಟಪ್ರಭಾ ನದಿಗಳು ಬತ್ತುತ್ತಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಲ್ಲೆಯ ಒಟ್ಟು 114 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸ

20 Apr 2026 3:26 pm
ಸರ್ಕಾರಿ ಅಧಿಕಾರಿಗಳಿಗೆ ಶೇ. 30ರಷ್ಟು ಸಂಬಳ ಕಡಿತ; ಹಿಮಾಚಲ ಪ್ರದೇಶದಲ್ಲಿ ಹೊಸ ನಿಯಮ ಜಾರಿ

ಹಿಮಾಚಲ ಪ್ರದೇಶದ ಸರ್ಕಾರದ ಹಿರಿಯ ಅಧಿಕಾರಿಗಳಿಗೆ 6 ತಿಂಗಳವರೆಗೆ ಕೇವಲ ಶೇ. 70ರಷ್ಟು ಸಂಬಳ ನೀಡಲು ಅಲ್ಲಿನ ಕಾಂಗ್ರೆಸ್ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಹಣಕಾಸಿನ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಹಿರಿಯ ಸರ್ಕಾರಿ

20 Apr 2026 3:22 pm
ದೇಗುಲಕ್ಕೆ ಬರುವ ಭಕ್ತರನ್ನ ಬಿಸಿಲಿನಿಂದ ರಕ್ಷಿಸಲು ಗ್ರೀನ್ ಮ್ಯಾಟ್ ಅಳವಡಿಕೆ

ಬೀದರ್ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನರು ಮನೆಯಿಂದ ಹೊರಗಡೆ ಬರುತ್ತಿಲ್ಲ. ಅಷ್ಟೇ ಅಲ್ಲದೆ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಕೂಡ ಇಳಿಕೆ ಆಗುತ್ತಿದೆ. ಬಿಸಿಲಿನಿಂದ ಕಾದ ದೇವಸ್ಥಾನದ ನೆಲದಿಂದ ಭಕ್ತ

20 Apr 2026 3:14 pm
ನಾನು ಸರ್ಕಾರ ಅಲ್ಲ, ಸಚಿವ ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ ಹೀಗೆ ಹೇಳಿದ್ಯಾಕೆ?

ಇತ್ತೀಚೆಗೆ ಕೊಪ್ಪಳದಲ್ಲಿ ಜಿಲ್ಲೆಗಯಲ್ಲಿ ಮೂರ್ತಿಗಳ ಭಗ್ನ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂಬೇಡ್ಕರ್ ಹಾಗೂ ದೇವರುಗಳ ಮೂರ್ತಿಗಳಿಗೆ ಕಿಡಿಗೇಡಿಗಳು ಹಾನಿ ಮಾಡುತ್ತಿದ್ದಾರೆ. ಮೂರ್ತಿಗಳ ಬಳಿ ಸಿಸಿ ಟಿವಿ ಅಳವಡಿಸಲು ನಿರ್ದ

20 Apr 2026 3:10 pm
ಕೊನೆಗೂ ಹುಡುಗಿ ಯಾರೆಂದು ಪರಿಚಯಿಸಿದ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ

ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ ವಿವಾಹವಾಗುತ್ತಿದ್ದಾರೆ. ಇತ್ತೀಚೆಗೆ ತಮ್ಮ ವಧು ಕೃತಿ ಗೌಡ ಅವರನ್ನು ಪರಿಚಯಿಸಿದ್ದಾರೆ. ಕೃತಿ ಗೌಡ ಕೂಡ ಕಲಾವಿದೆಯಾಗಿದ್ದು, ಇವರಿಬ್ಬರ ಮದುವೆ ಸುದ್ದಿ ಅಭಿಮಾನಿಗಳಲ್ಲಿ ಸಂತಸ ತಂ

20 Apr 2026 2:59 pm
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!

ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ನಿವಾಸದ ಮೇಲೆ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿ ಇಡಿ ದಾಳಿ ನಡೆಸಿದೆ. 2020ರಲ್ಲಿ ಯಶೋದಾದೇವಿ ಎಂಬವರು ನೀಡಿದ ದೂರಿನಿಂದ ತನಿಖೆ ಆರಂಭವಾಗಿದ್ದು, ಶ್ರೀಕಿ ಮತ್ತು ಅಜ

20 Apr 2026 2:50 pm
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!

ಜಿಲ್ಲೆಯ ಜೈಲಿನಲ್ಲಿ ಕೈದಿಗಳಿಗೆ ಗಾಂಜಾ ಹಾಗೂ ಮೊಬೈಲ್ ಒದಗಿಸಲು ಖತರ್ನಾಕ್ ತಂತ್ರವನ್ನು ಬಳಸಲಾಗುತ್ತಿದೆ. ಜೈಲಿನಲ್ಲಿ ಮಾದಕವಸ್ತು ಮತ್ತು ನಿಷಿದ್ಧ ವಸ್ತುಗಳ ಪೂರೈಕೆ ಬಗ್ಗೆ ವ್ಯಾಪಕ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯ

20 Apr 2026 2:47 pm
ಆಂಧ್ರಪ್ರದೇಶ: ಸಿಎಂ ಚಂದ್ರಬಾಬು ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಎನ್​ಎಸ್​ಜಿ ಕಮಾಂಡೋ

ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಹುಟ್ಟುಹಬ್ಬ. ಈ ಪ್ರಯುಕ್ತ ನಾಯ್ಡು ದಂಪತಿ ವಿಜಯವಾಡದಲ್ಲಿರುವ ಪಟಮಟ ಅಣ್ಣಾ ಕ್ಯಾಂಟೀನ್‌ಗೆ ಬಂದಿದ್ದರು.ಅಲ್ಲಿ ಅವರು ಬಡವರಿಗೆ ಉಪಾಹಾರ ಬಡಿಸಿದರು. ಈ ಭೇಟಿಯ

20 Apr 2026 2:36 pm
ETPL 2026: ಟಿ20 ತಂಡ ಖರೀದಿಸಿದ ಕ್ರಿಸ್ ಗೇಲ್

Chris Gayle: ಕ್ರಿಕೆಟ್ ಲೋಕದ 'ಯೂನಿವರ್ಸ್ ಬಾಸ್' ಕ್ರಿಸ್ ಗೇಲ್ ಈಗ ಕೇವಲ ಮೈದಾನದ ಆಟಗಾರನಲ್ಲ, ತಂಡದ ಒಡೆಯ! ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ನೇತೃತ್ವದ ಪ್ರತಿಷ್ಠಿತ 'ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್' (ETPL) ಆರಂಭಕ್ಕೆ ದಿನಗಣನೆ ಶುರುವ

20 Apr 2026 2:35 pm
ಹೊರ ರಾಜ್ಯದಿಂದ ಬಂದ IPS ಅಧಿಕಾರಿಗಳಿಂದ ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ಆರೋಪ: ಡಿಜಿ ಮತ್ತು ಐಜಿಪಿಗೆ ಪತ್ರ

ಸಿಆರ್‌ಇ ಎಸ್‌ಪಿ ಕಾಶಿ ಅವರು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಪತ್ರ ಬರೆದಿರುವ ಕಾಶಿ, ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ

20 Apr 2026 2:14 pm
ಬಿಸಿಲ ಝಳಕ್ಕೆ ಬೆಂದ ಕರ್ನಾಟಕ: ಆಸ್ಪತ್ರೆಗೆ ಫ್ಯಾನ್ ತಂದ ಪೋಷಕರು, ಪೊಲೀಸ್ ಶ್ವಾನಗಳಿಗೂ ಕೂಲರ್-ಎಳನೀರು ಭಾಗ್ಯ!

ರಾಜ್ಯದಲ್ಲಿ ಬಿಸಿಲಿನ ತಾಪ 42 ಡಿಗ್ರಿ ತಲುಪಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಫ್ಯಾನ್ ಇಲ್ಲದೆ ಪೋಷಕರು ಮನೆಯಿಂದಲೇ ಫ್ಯಾನ್ ತರುತ್ತಿದ್ದಾರೆ. ಬೀದರ್‌ನಲ್ಲಿ ತಂಪು ಪಡೆಯಲು ಮನೆ ಛಾವಣಿಗಳ ಮೇಲೆ ನೀರು ಹಾಯಿಸಲಾಗುತ್ತಿ

20 Apr 2026 2:13 pm
IPL 2026: ಮೂರು ವಾರ ಕಣಕ್ಕಿಳಿಯಲ್ಲ CSK ಆಟಗಾರ..!

Ayush Mhatre: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ದಾಂಡಿಗ ಆಯುಷ್ ಮ್ಹಾತ್ರೆ ಗಾಯದ ಕಾರಣ ಮುಂಬರುವ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಆಯುಷ್ ಸಂ

20 Apr 2026 1:52 pm
ಉಚಿತ ಭಾಗ್ಯದ ಬಸ್‌ಗಳಿಗೆ ತಳ್ಳುವ ಭಾಗ್ಯ: ಚಿಕ್ಕಮಗಳೂರಿನಲ್ಲಿ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್, ಪ್ರಯಾಣಿಕರ ಆಕ್ರೋಶ

ಚಿಕ್ಕಮಗಳೂರಿನ ಎನ್‌ಎಂಸಿ ಸಿಗ್ನಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಕೆಟ್ಟು ನಿಂತು, ಪ್ರಯಾಣಿಕರೇ ಬಸ್ ತಳ್ಳಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸರ್ಕಾರದ ಉಚಿತ ಯೋಜನೆಗಳ ನಡ

20 Apr 2026 1:46 pm
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ ‘ಕೂಲ್’ಟ್ರೀಟ್ಮೆಂಟ್!

ರಾಜ್ಯದೆಲ್ಲೆಡೆ ಮೈ ಸುಡುವ ಬಿಸಿಲು ಕೇವಲ ಮನುಷ್ಯರನ್ನು ಮಾತ್ರವಲ್ಲ, ಪ್ರಾಣಿಗಳನ್ನೂ ಕಾಡುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಪೊಲೀಸ್ ಇಲಾಖೆ ಮಾನವೀಯ ಕ್ರಮ ಕೈಗೊಂಡಿದ್ದು, ಹೀಟ್​ ಸ್ಟ್ರೋಕ್​ನಿಂದ ಶ್ವಾನದಳದ ರಕ್ಷಣೆಗೆ ವಿಶೇ

20 Apr 2026 1:35 pm
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ

ಕನ್ನಡದ ಮ್ಯೂಸಿಕ್ ಡೈರೆಕ್ಟರ್​ ಸಾಲಿನಲ್ಲಿ ಅರ್ಜುನ್ ಜನ್ಯ ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಅವರು ಈಗ ಹೊಸ ಕಾರು ಖರೀದಿ ಮಾಡಿದ್ದಾರೆ. ಈ ವಿಡಿಯೋ ವೈರ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿ

20 Apr 2026 1:20 pm
ಈ ಸೌಭಾಗ್ಯ ಸಿಗಲು ಬರೋಬ್ಬರಿ 15 ವರ್ಷ ಕಾಯಬೇಕಾಗಿತ್ತು: ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!

ಗರ್ಭಾಶಯದ ಸಮಸ್ಯೆಗಳಿಂದ 15 ವರ್ಷಗಳ ಕಾಲ ತಾಯ್ತನಕ್ಕಾಗಿ ಹೋರಾಡಿದ ಮಹಿಳೆಯೊಬ್ಬರು ಇಂದು ಮಗಳ ಮೊದಲ ಹೆಜ್ಜೆಯ ಸಂಭ್ರಮದಲ್ಲಿದ್ದಾರೆ. ದಶಕಗಳ ನೋವು, ವೈದ್ಯಕೀಯ ಸವಾಲುಗಳನ್ನು ಮೀರಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಈ ತಾಯಿಗೆ, ಮಗ

20 Apr 2026 1:08 pm
ಸಂಸ್ಕೃತ ಕೇವಲ ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ: ಮೋಹನ್ ಭಾಗವತ್

ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂಸ್ಕೃತವನ್ನು ಕೇವಲ ಭಾಷೆಯಲ್ಲ, ಅದು ಭಾರತದ ಸಂಸ್ಕೃತಿ ಮತ್ತು ಆತ್ಮ ಎಂದು ಬಣ್ಣಿಸಿದರು. ಅಕ್ಷಯ ತೃತೀಯದಂದು ದೆಹಲಿಯಲ್ಲಿ ಸಂಸ್ಕೃತ ಭಾರತಿಯ 'ಪ್ರಣವಃ' ಅಂತಾರಾಷ್ಟ್ರೀಯ ತರಬೇ

20 Apr 2026 1:01 pm
ಭಾರತದ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

IPL 2026 Rashid Khan: ಇಂಡಿಯನ್ ಪ್ರೀಮಿಯರ್ ಲೀಗ್​ನ ರಶೀದ್ ಖಾನ್ ಈವರೆಗೆ ಕೇವಲ 2 ತಂಡಗಳ ಪರ ಮಾತ್ರ ಆಡಿದ್ದಾರೆ. 2017 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಅಫ್ಘಾನಿಸ್ತಾನ್ ಸ್ಪಿನ್ನರ್

20 Apr 2026 12:52 pm
Video: ಕಲಾವಿದ ಕುಣಿಯುತ್ತಿದ್ದಂತೆ ಕೈ ನೋವಿದ್ರೂ ಪುಟ್ಟ ಹೆಜ್ಜೆಯಿಟ್ಟು ಹೆಜ್ಜೆ ಹಾಕಿದ ಪುಟಾಣಿ

ಪುಟಾಣಿ ಮಕ್ಕಳೇ ಹಾಗೆ, ಸ್ಟೇಜ್ ಮೇಲೆ ಯಾರಾದ್ರೂ ಡ್ಯಾನ್ಸ್ ಮಾಡುತ್ತಿದ್ದರೆ ವೇದಿಕೆಯ ಮುಂಭಾಗದಲ್ಲಿ ಡ್ಯಾನ್ಸ್ ಮಾಡುವುದನ್ನು ನೋಡಿರಬಹುದು. ಇದೀಗ ಪುಟಾಣಿಯ ಮುದ್ದು ಮುದ್ದಾದ ವಿಡಿಯೋ ವೈರಲ್ ಆಗಿದೆ. ರಂಗಸ್ಥಳದಲ್ಲಿ ಯಕ್ಷ

20 Apr 2026 12:48 pm
ಬೀದಿ ನಾಯಿಗೆ ಅನ್ನ ಹಾಕಿ ಪೇಚೆಗೆ ಸಿಲುಕಿದ ವ್ಯಕ್ತಿ; ಗ್ರಾಮ ಪಂಚಾಯತಿಯಿಂದ ಬಂತು ನೋಟಿಸ್!

ಕಾರವಾರದಲ್ಲಿ ಬೀದಿ ನಾಯಿಗೆ ಆಹಾರ ನೀಡಿದ ಯುವಕನಿಗೆ ಸಂಕಷ್ಟ ಎದುರಾಗಿದೆ. ನಾಯಿ ಗ್ರಾಮಸ್ಥರ ಮೇಲೆ ದಳಿ ಮಾಡಿದೆ ಎಂದು ಗ್ರಾಮ ಪಂಚಾಯಿತಿ ಪಿಡಿಒ ಯುವಕನನ್ನೇ ಹೊಣೆಗಾರರನ್ನಾಗಿ ಮಾಡಿ ನೋಟಿಸ್ ನೀಡಿದ್ದಾರೆ. ಮಾನವೀಯತೆಯಿಂದ ಆಹ

20 Apr 2026 12:46 pm
ಬೆಂಗಳೂರಿಗೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಆಪತ್ತವಾಗಿ ಮಾತನಾಡಿರು ಫೋಟೋ ವೈರಲ್​​ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ, ಮಹಿಳಾ ಮೀಸಲಾತಿ ಬಗ್ಗೆ ಅವರು ಅಭಿ

20 Apr 2026 12:37 pm
ಥೈಲ್ಯಾಂಡ್​ ಬೀಚ್​​ನಲ್ಲಿ ಮಿಂಚಿದ ನಟಿ ಪಾಯಲ್ ಚೆಂಗಪ್ಪ; ಇಲ್ಲಿವೆ ಫೋಟೋಸ್

ಕನ್ನಡದ ನಟಿ ಪಾಯಲ್ ಚೆಂಗಪ್ಪ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ ಎಂದರೂ ತಪ್ಪಾಗಲಾರದು. ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ

20 Apr 2026 12:36 pm
ಹೂಡಿಕೆದಾರರನ್ನು ಸೆಳೆಯುತ್ತಿವೆ ವ್ಯಾಲ್ಯೂ ಮ್ಯೂಚುವಲ್ ಫಂಡ್​ಗಳು; ಏನಿವುಗಳ ವಿಶೇಷತೆ?

Exploring the Value Mutual Funds: ವ್ಯಾಲ್ಯೂ ಈಕ್ವಿಟಿ ಮ್ಯೂಚುವಲ್ ಫಂಡ್​ಗಳು ಹೂಡಿಕೆದಾರರಿಗೆ ಉತ್ತಮ ಲಾಭ ತರಬಲ್ಲಂಥವು. ದೀರ್ಘಾವಧಿ ಹೂಡಿಕೆ ಮಾಡಲು ಬಯಸುವವರಿಗೆ ಈ ವ್ಯಾಲ್ಯೂ ಫಂಡ್​ಗಳು ಹೇಳಿ ಮಾಡಿಸಿದ್ದಾಗಿವೆ. ಬಹಳ ಅಂಡರ್ ವ್ಯಾಲ್ಯೂಡ್ ಆಗ

20 Apr 2026 12:28 pm
ಅಡುಗೆ ಮನೆಯಲ್ಲಿ ಹಾಲು ಉಕ್ಕಿ ಚೆಲ್ಲಿದ್ದಕ್ಕೆ ದಂಪತಿ ನಡುವೆ ಜಗಳ ಪತಿ ನೇಣಿಗೆ ಶರಣು

ಕಡಪದಲ್ಲಿ ನಡೆದ ಹೃದಯ ವಿದ್ರಾವಕ ಘಟನೆ ಇದು. ಹಾಲು ಚೆಲ್ಲಿದ ಸಣ್ಣ ಕಾರಣಕ್ಕೆ ವೆಂಕಟ ಸುಬ್ಬಯ್ಯ (53) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಣ್ಣಪುಟ್ಟ ವಿಷಯಗಳಿಗೂ ಸಿಟ್ಟು, ಸಹನೆ ಕಳೆದುಕೊಳ್ಳುವ ಇಂದಿನ ಮಾನಸಿಕ ಒತ್ತಡದ ಸಮಾಜಕ್ಕೆ

20 Apr 2026 12:27 pm
IPL 2026: ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

IPL 2026 Points table: ಇಂಡಿಯನ್ ಪ್ರೀಮಿಯರ್ ಲೀಗ್​ನ 29ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವನ್ನು ಪಂಜಾಬ್ ಕಿಂಗ್ಸ್ (PBKS)​ ತಂಡವು 54 ರನ್​ಗಳಿಂದ ಸೋಲಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲೂ ಮಹತ್ದ

20 Apr 2026 12:16 pm
“ಬ್ರೋ ಕೊನೆಗೂ ಪ್ರೀತಿ ಜಿಂಟಾ ಅಪ್ಪುಗೆ ಸಿಕ್ತು!”; ಅರ್ಶ್‌ದೀಪ್ ಸಿಂಗ್ ಫುಲ್ ಖುಷ್

ಪಂಜಾಬ್ ಕಿಂಗ್ಸ್‌ನ ಐಪಿಎಲ್ ಗೆಲುವಿನ ನಂತರ, ಮಾಲೀಕಿ ಪ್ರೀತಿ ಜಿಂಟಾ ವೇಗಿ ಅರ್ಷ್‌ದೀಪ್ ಸಿಂಗ್‌ಗೆ ಆತ್ಮೀಯವಾಗಿ ಅಪ್ಪಿಕೊಂಡ ಕ್ಷಣ ವೈರಲ್ ಆಗಿದೆ. ಅರ್ಷ್‌ದೀಪ್ ಸಂಭ್ರಮಿಸಿದ ಈ ಫೋಟೋಗಳನ್ನು ನೆಟ್ಟಿಗರು ಮೊಹಮ್ಮದ್ ಶಮಿ ಅವರ

20 Apr 2026 12:16 pm
SC, ST ಮೇಲಿನ ದೌರ್ಜನ್ಯ ತನಿಖೆ ಮಾಡುವ DCREಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ!

ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ DCREಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ ಕೇಳಿಬಂದಿದೆ. ಮೇಲ್ಜಾತಿ ಆರೋಪಿಗಳ ಪರ ವರದಿ ನೀಡಲು ಒತ್ತಡ ಹೇರಲಾಗುತ್ತಿದೆ ಎಂ

20 Apr 2026 12:10 pm