ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮೂಲದ 8 ಮಂದಿ ಹಕ್ಕಿಪಿಕ್ಕಿ ಬುಡಕಟ್ಟು ಜನ ಸೆಂಟ್ರಲ್ ಆಫ್ರಿಕಾದಲ್ಲಿ ವೀಸಾ ಅವಧಿ ಮುಕ್ತಾಯದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಥಳೀಯ ಪೊಲೀಸರು 1.5 ಲಕ್ಷ ದಂಡಕ್ಕೆ ಒತ್ತಾಯಿಸಿದ್
Pakistan vs Australia: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 207 ರನ್ಗಳು. ಈ ಗುರಿಯನ್
ಲಕ್ನೋದ ಕಂಟೋನ್ಮೆಂಟ್ ಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ಸಹ ವಿದ್ಯಾರ್ಥಿಗಳು ನಡೆಸಿದ ಕ್ರೂರ ಹಲ್ಲೆಯಿಂದ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿ
ಮೂಲ ವಿಗ್ರಹಗಳನ್ನು ವಾಸ್ತುಶಾಸ್ತ್ರದ ಪ್ರಕಾರ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗಿರುತ್ತದೆ. ಅವು ಸತತವಾಗಿ ಅಭಿಷೇಕ, ಪೂಜೆಗಳಿಂದ ದೈವಿಕ ಶಕ್ತಿಯನ್ನು ಹೊಂದಿರುತ್ತವೆ. ಈ ವಿಗ್ರಹಗಳು ಪಂಚಭೂತಗಳ ನಿಯಂತ್ರಣದಲ್ಲಿರುತ್
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಹಾಗೂ ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಕಾಣುವರು. ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಮಿಥುನ ರಾಶಿಯವರಿಗೆ ನಾಲ್ಕು
ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟನಿಗೆ ಅಭಿಮಾನಿಯಿಂದ ಗಂಭೀರ ಆರೋಪ ಎದುರಾಗಿದೆ. ಗಿಲ್ಲಿ ಫೋಟೋ ಹಚ್ಚೆ ಹಾಕಿಸಿಕೊಂಡ ಅಭಿಮಾನಿ, ‘ಗಿಲ್ಲಿ ಅಭಿಮಾನಿಗಳನ್ನು ಗೌರವಿಸುವುದಿಲ್ಲ, ಭೇಟಿ ಮಾಡುವ ಭರವಸೆ ಉಳಿಸಿಕೊಳ್ಳಲಿಲ್ಲ’
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಪೂರ್ಣಿಮಾ/ಪ್ರತಿಪತ್ ತಿಥಿ ಸೋಮವಾರ ವ್ಯಾಮೋಹ, ವಿಶ್ರಾಂತಿ, ಬಂಧುಕಲಹ, ಶತ್ರುಭಯ, ಅನ್ಯಾಲೋಚನೆ, ಸ್ಪರ್ಧೆಯ ಚಿಂತೆ, ಮಾತಿನ ಮೇಲೆ ಹಿಡಿತ ಇವೆಲ್ಲ ಇಂದಿ
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದ
ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಪದೇಪದೆ ಅನ್ಯಾಯವಾಗುತ್ತಿದೆ, ಬಜೆಟ್ನಲ್ಲಿ ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಆರೋಪಿಸುತ್ತಲೇ ಇದೆ. ಆದರೆ, ಇದೀಗ ಕೇಂದ್ರ ಸರ್ಕಾರ 16ನೇ ಹಣಕಾಸು ಆಯ
WPL 2026: ಮಹಿಳಾ ಪ್ರೀಮಿಯರ್ ಲೀಗ್ ಸೀಸನ್ 4 ರ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯುಪಿ ವಾರಿಯರ್ಸ್ ತಂಡವನ್ನು ಮಣಿಸಿ ಎಲಿಮಿನೇಟರ್ಗೆ ಅರ್ಹತೆ ಗಳಿಸಿದೆ. ಡೆಲ್ಲಿಯ ಈ ಗೆಲುವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅನ
Karnataka Bulldozers: ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡವು ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2026ನಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಂಗಾಳದ ವಿರುದ್ಧ ನಡೆದ ಫೈನಲ್ನಲ್ಲಿ ಸುದೀಪ್ ಅವರ ತಂಡ ಅದ್ಭುತ ಪ್ರದರ್ಶನ ನೀಡಿ ಗೆಲುವು ಸ
ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆಯ 54 ಸಾವಿರ ಕೋಟಿ ರೂ. ವೆಚ್ಚದ ವಿಸ್ತರಣೆ ವಿರೋಧಿಸಿ ಕಳೆದ 94 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಇದು ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿ ದಾಖಲೆಯ ಹೋರಾಟವಾಗಿದೆ. ಕಾರ್ಖಾನೆಯ ಹೊಗ
ಕೊಳ್ಳೇಗಾಲದಲ್ಲಿ (Kollegala) ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್, ಓರ್ವ ಅಪ್ರಾಪ್ತನನ್ನು ಪೊಲೀಸ
ICC U19 World Cup 2026: 2026 ರ ಐಸಿಸಿ ಅಂಡರ್-19 ವಿಶ್ವಕಪ್ನ ಸೂಪರ್ ಸಿಕ್ಸ್ ಹಂತದಲ್ಲಿ, ಭಾರತ U19 ತಂಡವು ಪಾಕಿಸ್ತಾನ U19 ತಂಡವನ್ನು 58 ರನ್ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ಪಾಕಿಸ್ತಾನ ಟೂರ್ನಿಯಿಂದ ಹೊರಬಿದ್ದಿದೆ.
Bollywood on Attack: ಬಾಲಿವುಡ್ನ ಹಲವಾರು ನಟ-ನಟಿ, ನಿರ್ಮಾಪಕ, ನಿರ್ದೇಶಕರುಗಳು ಭೂಗತ ಪಾತಕಿಗಳಿಂದ ಬೆದರಿಕೆ ಎದರಿಸಿದ್ದಾರೆ. ಕೆಲವು ನಟ-ನಟಿಯರು ಈ ಪಾತಕಿಗಳೊಟ್ಟಿಗೆ ಆತ್ಮೀಯ ಬಂಧವನ್ನೂ ಇರಿಸಿಕೊಂಡು ತಮ್ಮ ಬೇಳೆ ಬೇಯಿಸಿಕೊಂಡಿದ್ದಿದ
ಭರತ್ ಹುಣ್ಣಿಮೆ ನಿಮಿತ್ತ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹರಪನಹಳ್ಳಿ ದೊಡ್ಡ ಮೈಲಾರ ಮೈಲಾರ ಲಿಂಗೇಶ್ವರನ ಈ ವರ್ಷದ ಕಾರ್ಣಿಕ ಹೊರಬಿದ್ದಿದ್ದು, ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್' ಎಂದು ಗೊರವಪ್ಪ
ರೇಂದ್ರ ಮೋದಿ ಇಂದು ಪಂಜಾಬ್ನ ಆದಂಪುರ ವಿಮಾನ ನಿಲ್ದಾಣಕ್ಕೆ ಹೊಸ ಹೆಸರನ್ನು ಅನಾವರಣಗೊಳಿಸಿದ್ದಾರೆ. ಸಂತ ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈ ವಿಮಾನ ನಿಲ್ದಾಣಕ್ಕೆ ಸಂತ ಗುರು ರವಿದಾಸ್ ವಿಮಾನ ನಿಲ್ದಾಣ ಎಂದು
ಯಾದಗಿರಿ ಜಿಲ್ಲೆಯ ಯುವ ರೈತ ಬರಡಾದ ಪ್ರದೇಶದಲ್ಲಿ ಸಾಂಪ್ರದಾಯಿಕ ಬೆಳೆಗಳನ್ನು ಬಿಟ್ಟು, ಕೇವಲ ಮೂರೂವರೆ ಎಕರೆ ಜಮೀನಿನಲ್ಲಿ ಕಲ್ಲಂಗಡಿ ಬೆಳೆದು ಭರ್ಜರಿ ಯಶಸ್ಸು ಗಳಿಸಿದ್ದಾರೆ. ನೀರಿನ ಕೊರತೆಯ ಸವಾಲನ್ನು ಮೆಟ್ಟಿ ನಿಂತು, ಎರಡ
Toxic movie teaser: ‘ಟಾಕ್ಸಿಕ್’ ಸಿನಿಮಾ ಟೀಸರ್ ನೋಡಿದವರು ಸಿನಿಮಾದ ರಿಚ್ಬೆಸ್, ಬೋಲ್ಡ್ನೆಸ್ ಅನ್ನು ಕೊಂಡಾಡಿದ್ದರು. ಆದರೆ ಇನ್ನು ಕೆಲವರು ಸಿನಿಮಾದ ಟೀಸರ್ನಲ್ಲಿರುವ ಕೆಲ ದೃಶ್ಯಗಳಿಗೆ ಆಕ್ಷೇಪ ಎತ್ತಿದ್ದರು. ‘ಟಾಕ್ಸಿಕ್’ ಸ
T20 World Cup 2026: 2026ರ ಟಿ20 ವಿಶ್ವಕಪ್ಗೂ ಮುನ್ನವೇ ವಿವಾದಗಳು ಹೆಚ್ಚುತ್ತಿವೆ. ಭಾರತ-ಬಾಂಗ್ಲಾದೇಶ ವಿವಾದದ ಬೆನ್ನಲ್ಲೇ, ಪಾಕಿಸ್ತಾನ ತನ್ನ ತಂಡ 2026ರ ಟಿ20 ವಿಶ್ವಕಪ್ನಲ್ಲಿ ಆಡುವುದನ್ನು ದೃಢಪಡಿಸಿದೆ. ಆದರೆ ಫೆಬ್ರವರಿ 15ರಂದು ಭಾರತದ ವಿರ
ಛತ್ತೀಸ್ಗಢದ ಬಿಲಾಸ್ಪುರದಲ್ಲಿ, ಒಂದು ಮನೆಯಲ್ಲಿ ಇದ್ದಕ್ಕಿದ್ದಂತೆ ನೀರು ಚಿಮ್ಮಲು ಪ್ರಾರಂಭಿಸಿತು. ಹತ್ತಿರದಲ್ಲಿ ಬೋರ್ವೆಲ್ ಕೊರೆಯುವ ಕೆಲಸ ನಡೆಯುತ್ತಿತ್ತು. ಹೀಗಾಗಿ, ಅದರ ಪ್ರೆಶರ್ನಿಂದಾಗಿ ನೀರು ಚಿಮ್ಮಲಾರಂಭಿ
Yash mother: ಯಶ್ ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ವಿವಾದ ಮುಗಿಯುತ್ತಲೇ ಇಲ್ಲ. ಧ್ವಂಸ ಮಾಡಿದ್ದ ಕಾಂಪೌಂಡ್ ಅನ್ನು ಯಶ್ ಅವರ ತಾಯಿ ಪುಷ್ಪ ಮತ್ತೆ ನಿರ್ಮಿಸುವ ಪ್ರಯತ್ನ ಮಾಡಿದ್ದು, ಈ ವೇಳೆ ಬಾರಿ ಜಗಳಗಳು ನಡೆದಿವೆ. ಇದೀಗ ಮಾಧ್ಯಮಗಳ ಎದ
U19 World Cup India vs Pakistan: ಅಂಡರ್-19 ಏಕದಿನ ವಿಶ್ವಕಪ್ನ ಮಹತ್ವದ ಪಂದ್ಯದಲ್ಲಿ ಭಾರತ ತಂಡ 252 ರನ್ ಗಳಿಸಿತು. ಸೆಮಿಫೈನಲ್ಗೆ ಅರ್ಹತೆ ಪಡೆಯಲು ಪಾಕಿಸ್ತಾನಕ್ಕೆ 33.3 ಓವರ್ಗಳಲ್ಲಿ ಗುರಿಯನ್ನು ಬೆನ್ನಟ್ಟಬೇಕಿತ್ತು, ಆದರೆ ಅವರು ವಿಫಲರಾದರು. ಭ
ಗಡಿ ನಾಡು ಚಾಮರಾಜನಗರ ತಮಿಳುನಾಡು ಹಾಗೂ ಕರ್ನಾಟಕದ ಗಡಿಯನ್ನ ಹಂಚಿ ಕೊಂಡಿದೆ. ಆದ್ರೆ, ಈ ಕೇರಳ ಗಡಿ ಹಂಚಿಕೊಂಡಿರುವ ಗುಂಡ್ಲುಪೇಟೆಯಲ್ಲಂತೂ ದರೋಡೆಕೋರರ ಹಾವಳಿ ಮಿತಿ ಮೀರಿದೆ.ಚಿನ್ನದ ಉದ್ಯಮಿಗಳನ್ನೆ ಟಾರ್ಗೆಟ್ ಸಲಿಗೆ ಮಾಡುತ
ಮಹಿಳೆಯೊಬ್ಬರಿಗೆ ಅವರ ಗಂಡ ಡ್ರೈವಿಂಗ್ ಕಲಿಸುತ್ತಿದ್ದರು. ಆಗ ಬ್ರೇಕ್ ಒತ್ತುವ ಬದಲು ಆ ಮಹಿಳೆ ಆಕ್ಸಿಲರೇಟರ್ ಮೇಲೆ ಕಾಲಿಟ್ಟರು. ತಕ್ಷಣ ಆ ಕಾರು ಪಕ್ಕದಲ್ಲೇ ಇದ್ದ ದೇವಸ್ಥಾನದ ಕೆರೆಗೆ ಹೋಗಿ ಬಿದ್ದಿತು. ಈ ಘಟನೆ ತಮಿಳುನಾಡಿನಲ
What is Orange Economy, highlighted in the Budget by Nirmala Sitharaman: ಈ ಬಾರಿಯ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಆರೆಂಜ್ ಎಕನಾಮಿಗೆ ಪುಷ್ಟಿ ಕೊಡುವ ಮಾತುಗಳನ್ನಾಡಿದ್ದಾರೆ. ಬಜೆಟ್ಗೂ ಮುನ್ನ ಬಂದ ಆರ್ಥಿಕ ಸಮೀಕ್ಷೆಯಲ್ಲೂ ಆರೆಂಜ್ ಎಕನಾಮಿಯ ಮಹತ್ವ
Karnataka film chamber of commerce: ಜಯಮಾಲ ಅವರು ಫಿಲಂ ಚೇಂಬರ್ನ ಮೊದಲ ಮಹಿಳಾ ಅಧ್ಯಕ್ಷೆ ಆಗಿದ್ದು, ನಿನ್ನೆ (ಜ.31) ನಡೆದ ಚುನಾವಣೆಯಲ್ಲಿ ಎರಡನೇ ಬಾರಿ ಫಿಲಂ ಚೇಂಬರ್ನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಇಂದು ಪದಗ್ರಹಣ ಮಾಡಿದ ಜಯಮ
Pakistan Australia T20 Series: ಪಾಕಿಸ್ತಾನ vs ಆಸ್ಟ್ರೇಲಿಯಾ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ಭರ್ಜರಿ 111 ರನ್ಗಳಿಂದ ಗೆದ್ದಿತು. ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 208 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 96
Sreeleela next movie: ಈಗಾಗಲೇ ಶ್ರೀಲೀಲಾ ಕೈಯಲ್ಲಿ ಮೂರು ಹಿಂದಿ ಸಿನಿಮಾಗಳಿವೆಯಂತೆ. ಇದೀಗ ತಮಿಳಿನಲ್ಲೂ ಸ್ಟಾರ್ ನಟಿ ಆಗುವತ್ತ ಹೆಜ್ಜೆ ಹಾಕಿದ್ದಾರೆ ಶ್ರೀಲೀಲಾ. ಇತ್ತೀಚೆಗಷ್ಟೆ ಶ್ರೀಲೀಲಾ ನಟನೆಯ ಮೊದಲ ತಮಿಳು ಸಿನಿಮಾ ಬಿಡುಗಡೆ ಆಗಿತ್
Ranji Trophy 2026: ರಣರೋಚಕ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಿದ ಕರ್ನಾಟಕ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ಗೆ ಲಗ್ಗೆ ಹಾಕಿದೆ. ನಾಯಕ ದೇವದತ್ ಪಡಿಕ್ಕಲ್ ಅವರ ಅಜೇಯ 120 ರನ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಅರ್ಧಶತಕದ ನೆರವಿನಿಂದ ಕರ್
ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತ ಮಹಿ
ಭಾರತೀಯ ಮಹಿಳೆಯರಿಗೆ ಸೀರೆಯ ಮೇಲೆ ವ್ಯಾಮೋಹ ಜಾಸ್ತಿ. ಅವರು ತಾವು ಧರಿಸುವ ಬಟ್ಟೆಯ ಬಗ್ಗೆ ವಿಶೇಷ ಆಸಕ್ತಿ ತೋರುತ್ತಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿ ಬಾರಿ ಬಜೆಟ್ ಮಂಡಿಸುವಾಗಲೂ ಒಂದೊಂದು ರಾಜ್ಯದ ಕೈ
ತುಮಕೂರು ನಗರದ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿ 206 ಅಗಲೀಕರಣ ಕಾಮಗಾರಿಗೆ ಕೊನೆಗೂ ಚಾಲನೆ ದೊರೆತಿದೆ. ಬಟವಾಡಿ-ಮಲ್ಲಸಂದ್ರ ನಡುವಿನ 12 ಕಿ.ಮೀ ದ್ವಿಪಥ ರಸ್ತೆಯನ್ನು 86 ಕೋಟಿ ರೂ ವೆಚ್ಚದಲ್ಲಿ ಚತುಷ್ಪಥವಾಗಿ ಅಭಿವೃದ್ಧಿಪಡಿಸ
ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮದುವೆಯಾಗಿ ನಾಲ್ಕು ವರ್ಷಗಳಾಗಿದ್ದು, ಪತಿ ವರದಕ್ಷ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್ ಮಂಡಿಸಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಸಿಎಂ ಸಿದ್
GST collections rises by 6.2pc to Rs 1,93,384 in 2026 January: ಜನವರಿಯಲ್ಲಿ 1.93 ಲಕ್ಷ ಕೋಟಿ ರೂನಷ್ಟು ಜಿಎಸ್ಟಿ ಸಂಗ್ರಹ ಆಗಿದೆ. ರೀಫಂಡ್ ಕಳೆದು ಉಳಿಯುವ ನಿವ್ವಳ ಜಿಎಸ್ಟಿ ಸಂಗ್ರಹ 1.70 ಲಕ್ಷ ಕೋಟಿ ರೂ ಇದೆ. ಒಟ್ಟೂ ಜಿಎಸ್ಟಿಯಲ್ಲಿ ಶೇ. 6.2 ಏರಿಕೆ ಆಗಿದ್ದರೆ, ನಿವ್ವ
Rajinikanth and Mohan Babu: ಎಷ್ಟೇ ದೊಡ್ಡ ಸ್ಟಾರ್ ನಟ ಆಗಿದ್ದರೂ ಸಹ ಬಹಳ ವಿನಯಂತ, ಸಜ್ಜನ ರಜನೀಕಾಂತ್. ಅಧ್ಯಾತ್ಮದಲ್ಲಿ ಆಸಕ್ತಿ ಉಳ್ಳ ರಜನೀಕಾಂತ್ ತಮ್ಮನ್ನು ತಾವು ಹೊಗಳಿಕೊಂಡಿದ್ದು, ಅಹಂ ಭಾವ ಪ್ರದರ್ಶಿಸಿದ್ದೆಲ್ಲ ಇಲ್ಲ. ಆದರೆ ಇತ್ತೀಚೆಗ
ಚಿಕ್ಕಬಳ್ಳಾಪುರದ ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಭಾರಿ ಆಮಿಷವೊಡ್ಡಲಾಗಿದೆ. ಮತಗಟ್ಟೆ ಬಳಿಯೇ ಹಣ ಮತ್ತು ಬೆಳ್ಳಿ ತಟ್ಟೆಗಳನ್ನು ಹಂಚಿಕೆ ಮಾಡಲಾಗಿದ್ದು, ನಂದಿ ಕ್ಷೇತ್ರದಲ್ಲಿ ಮತದಾರರಿಗೆ 8 ಲಕ್ಷ ರೂ.ವರೆಗೂ ಆಮಿಷ ನೀಡಲಾ
ದೇವನಹಳ್ಳಿ ಏರ್ಪೋರ್ಟ್ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು, ಯಮರಾಜ ಮತ್ತು ಚಿತ್ರಗುಪ್ತರು ಸಂಚಾರ ಜಾಗೃತಿ ಅಭಿಯಾನ ನಡೆಸಿದರು. ಕಳೆದ ವರ್ಷ ನೂರಾರು ಅಪಘಾತಗಳಲ್ಲಿ 50ಕ್ಕೂ ಹೆಚ್ಚು ಸಾವು ಸಂಭವಿಸಿರುವ
ಭಾರತೀಯ ಸಂಸ್ಕೃತಿಯಲ್ಲಿ ಜ್ಞಾನವೆಂದರೆ ಕೇವಲ ಮಾಹಿತಿ ಅಲ್ಲ, ಅದು ಆತ್ಮಪರಿಶೀಲನೆ ಮತ್ತು ಬುದ್ಧಿವಂತಿಕೆ. ಸರಸ್ವತಿ ದೇವಿಯು ಈ ಆಳವಾದ ಜ್ಞಾನದ ಪ್ರತಿನಿಧಿ. ಅವಳ ಹೆಸರು ನದಿಯಿಂದ ಜ್ಞಾನದ ದೇವತೆಯಾಗಿ ವಿಕಸಿಸಿದೆ. ವೀಣೆ ಸೃಜನ
ವಿಜಯನಗರ ತ್ರಿವಳಿ ಕೊಲೆ ಪ್ರಕರಣಕ್ಕೆ ಮತ್ತೊಂದು ಹೊಸ ತಿರುವು ಪಡೆದಿದೆ. ಆರೋಪಿ ಅಕ್ಷಯ್ ಮದುವೆ ಮೊದಲೇ ತನ್ನ ತಂಗಿ ಗರ್ಭಿಣಿಯಾಗಿದ್ದ ಕಾರಣಕ್ಕೆ ಮರ್ಯಾದಾ ಹತ್ಯೆ ನಡೆಸಿದ್ದೇನೆ ಎಂದು ಹೇಳಿದ್ದರೂ, ಘಟನೆಗೆ ಹಣದಾಸೆ ಮತ್ತು ಬೆ
T20 World Cup 2026: 2026ರ ಟಿ20 ವಿಶ್ವಕಪ್ಗೆ ಭಾರತ-ಶ್ರೀಲಂಕಾ ಆತಿಥ್ಯ ವಹಿಸಲಿದ್ದು, ಯುಎಸ್ಎ ಕ್ರಿಕೆಟ್ ತಂಡ ಭಾರತಕ್ಕೆ ಆಗಮಿಸಿದೆ. ಭಾರತೀಯ ಸಂಪ್ರದಾಯದಂತೆ ತಿಲಕ ಇಟ್ಟು ಆಟಗಾರರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಪಾಕಿಸ್ತಾನಿ ಮೂಲ
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಘನ ಘೋರ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ತನ್ನ ಮೂರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮೊದಲು ಚಿಕ್ಕ ಚಿಕ್ಕ ಮಕ್ಕ
2026ರ ಫೆಬ್ರವರಿ ಮೊದಲ ವಾರದ ನಿಮ್ಮ ವಾರ ಭವಿಷ್ಯ ಇಲ್ಲಿದೆ. ಶನಿ, ಗುರು, ರಾಹು ಗ್ರಹಗಳ ಪ್ರಮುಖ ಸ್ಥಾನಗಳನ್ನು ಆಧರಿಸಿ, 12 ರಾಶಿಗಳಿಗೂ ಶುಭ ಮತ್ತು ಅಶುಭ ಫಲಗಳನ್ನು ವಿವರಿಸಲಾಗಿದೆ. ವೃತ್ತಿ, ಆರ್ಥಿಕತೆ, ಆರೋಗ್ಯ ಮತ್ತು ಸಂಬಂಧಗಳ ಮೇ
PM Modi on Budget 2026: ಈ ಬಾರಿಯ ಬಜೆಟ್ ಯುವ ಭಾರತದ ಕನಸುಗಳು, ದೃಢನಿಶ್ಚಯ, ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ಸಚಿವೆ ನಿರ್ಮಲಾ ಸೀತಾರಾಮನ್ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಬಗ್ಗೆ
2026ರಲ್ಲಿ ಕೇತುವಿನ ವಕ್ರ ಸಂಚಾರವು ಪೂರ್ವಾಫಲ್ಗುಣಿ ನಕ್ಷತ್ರಕ್ಕೆ ಪ್ರವೇಶಿಸಲಿದೆ. ಇದು ವಿವಿಧ ರಾಶಿಗಳ ಮೇಲೆ ಶುಭ ಮತ್ತು ಅಶುಭ ಫಲಗಳನ್ನು ತರಲಿದೆ. ಮೇಷ, ತುಲಾ, ಧನು ರಾಶಿಗಳಿಗೆ ಉತ್ತಮ ಫಲವಿದ್ದರೆ, ಸಿಂಹ, ಕುಂಭ, ವೃಶ್ಚಿಕ ರಾಶ
ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಹಿಂದಿನ ಕಾರಣ ನಿಗೂಢವಾಗಿದೆ. ನಿರಂತರ ಐಡಿ ದಾಳಿಯಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರ
ದೆಹಲಿ ಹೈಕೋರ್ಟ್ ಜೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್/ರಿಸ್ಟೋರರ್ ನೇಮಕಾತಿಗಾಗಿ 152 ಹುದ್ದೆಗಳ ಅಧಿಸೂಚನೆ ಬಿಡುಗಡೆ ಮಾಡಿದೆ. ಪದವಿ ಮತ್ತು 35 WPM ಇಂಗ್ಲಿಷ್ ಟೈಪಿಂಗ್ ಅರ್ಹತೆ ಹೊಂದಿರುವ 18-32 ವಯಸ್ಸಿನ ಅಭ್ಯರ್ಥಿಗಳು ಫೆಬ್ರವರಿ
Tollywood-RSS: ಮೋಹನ್ ಭಾಗವತ್ ಅವರು ಎರಡು ದಿನಗಳ ಹೈದರಾಬಾದ್ ಪ್ರವಾಸದಲ್ಲಿದ್ದು ಸುಮಾರು 150 ಮಂದಿ ಮಾಜಿ ಮತ್ತು ಹಾಲಿ ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ನ್ಯಾಯಾಧೀಶರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ಕಾರ್ಯಕ್ರಮ ಹೈದರಾಬಾದ್
ಕೋಲಾರದಲ್ಲಿ ನಡೆದ ವ್ಯಕ್ತಿಯೋರ್ವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಜನವರಿ 27 ರಂದು ನಡೆದ ಈ ಹತ್ಯೆಯ ಆರೋಪಿಗಳು ಫೇಸ್ಬುಕ್ ಮೂಲಕ ತಪ್ಪೊಪ್ಪಿಕೊಂಡಿದ್ದಾರೆ. ಸದ್ಯ ಕೋಲಾರ ಗ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026-27ರ ಬಜೆಟ್ 53.47 ಲಕ್ಷ ಕೋಟಿ ರೂ. ಗಾತ್ರದ್ದಾಗಿದ್ದು, ಇದರಲ್ಲಿ ಸಾರಿಗೆ, ರಕ್ಷಣೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ಗರಿಷ್ಠ ಅನುದಾನ ಹಂಚಿಕೆ ಮಾಡಲಾಗಿದೆ. ದೇಶಾದ್ಯ
ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಂಡಾಪುರ ಗ್ರಾಮದಲ್ಲಿ ನಡೆದಿದೆ. ಏಕಾಂಗಿಯಾಗಿ ಗುಂಡಾಪುರ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದು, ಇದ
How much India helps other nations financially: ಮುಂಬರುವ ವರ್ಷದಲ್ಲಿ ಭಾರತವು ವಿಶ್ವಾದ್ಯಂತ ಬೇರೆ ಬೇರೆ ದೇಶಗಳು ಹಾಗೂ ಅಂತಾರಾಷ್ಟ್ರೀಯ ಸಂಘ ಸಂಸ್ಥೆಗಳಿಗೆ 8,792 ಕೋಟಿ ರೂ ಧನಸಹಾಯ ನೀಡುತ್ತದೆ. ಇದರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ 6,997 ಕೋಟಿ ರ
ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಗಳ ಮಹಾಪೂರವೇ ಹರಿದುಬಂದಿದೆ. ಮಧ್ಯಮ ವರ್ಗದವರ ತೆರಿಗೆ ವಿನಾಯಿತಿ ನಿರೀಕ್ಷೆಗಳು, 'ಫಿಸ್ಕಲ್ ಡೆಫಿಸಿಟ್'ನಂತಹ ಆರ್ಥಿಕ ಪದಗಳ ಗೊಂದಲ, ಮತ್ತು
2026ರ ಕೇಂದ್ರ ಬಜೆಟ್ ಆರೋಗ್ಯ ಮತ್ತು ಆರೈಕೆ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿದೆ. 2030ರ ವೇಳೆಗೆ 2.5 ಲಕ್ಷಕ್ಕೂ ಹೆಚ್ಚು ಹೊಸ ಉದ್ಯೋಗ ಸೃಷ್ಟಿಯ ನಿರೀಕ್ಷೆಯಿದೆ. ಆರೋಗ್ಯ ವೃತ್ತಿಪರರು (AHP), ಆರೈಕೆದಾರರಿಗೆ ತರಬೇತಿ ಹಾಗೂ ವೈದ್ಯಕೀಯ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ದಾಖಲೆಯ 9ನೇ ಬಜೆಟ್ ಮಂಡಿಸಿದರು. ಸ್ವತಂತ್ರ ಭಾರತದ ಇತಿಹಾಸದಲ್ಲಿ ಭಾನುವಾರ ಬಜೆಟ್ ಮಂಡಿಸಿದ್ದು ಇದೇ ಮೊದಲು. ಇಂದಿನ ಬಜೆಟ್ನಲ್ಲಿ 3 ಹೊಸ ಆಯುಷ್ ಸಂಸ್ಥೆಗಳನ್ನು ಸ್ಥ
ಕೇಂದ್ರ ಬಜೆಟ್ 2026–27ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. AI ಮತ್ತು STEM ಪಠ್ಯಕ್ರಮ ಸೇರ್ಪಡೆ, ಪ್ರತಿ ಜಿಲ್ಲೆಯಲ್ಲಿ ಬಾಲಕಿಯರ ಹಾಸ್ಟೆಲ್, AVGC ಲ್ಯಾಬ್ಗಳ ಸ್ಥಾಪನೆ, ರಾಷ್ಟ್ರೀಯ ವಿನ್ಯಾಸ ಸಂಸ್ಥ
ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ ಮನುಷ್ಯನನ್ನು ಕ್ರಮೇಣ ಮಾನಸಿಕವಾಗಿ ದುರ್ಬಲಗೊಳಿಸುವ ಕೆಟ್ಟ ಅಭ್ಯಾಸಗಳ ಬಗ್ಗೆ ವಿವರಿಸಿದ್ದಾರೆ. ಅವುಗಳನ್ನು ತಕ್ಷಣ ಸರಿಪಡಿಸದಿದ್ದರೆ, ಕಾಲಾನಂತರದಲ್ಲಿ ವ್ಯಕ್ತಿಯ ಮಾನಸಿಕ ಶಕ್ತಿಯೇ
ಹೈದರಾಬಾದ್ನಲ್ಲಿ ನಡೆದ ಅಪೋಲೋ ಆಸ್ಪತ್ರೆಗಳ ಇಂಟರ್ನ್ಯಾಷನಲ್ ಹೆಲ್ತ್ ಡೈಲಾಗ್ ಯಶಸ್ವಿಯಾಗಿ ಇಂದು ಮುಕ್ತಾಯಗೊಂಡಿದೆ. ಡಾ. ಪ್ರತಾಪ್ ಸಿ. ರೆಡ್ಡಿ 365 ದಿನ 24/7 ಸೇವೆ ಹಾಗೂ ಭವಿಷ್ಯದ ಆಸ್ಪತ್ರೆ ಯೋಜನೆಯನ್ನು ಘೋಷಿಸಿದ್ದಾರೆ. ಡಾ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್ನಲ್ಲಿ ಹಲವು ಪ್ರಮುಖ
ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾದ ನಂತರ, ಅವರ ಪರಂಪರೆಯನ್ನು ಮುಂದುವರಿಸಲು ಸುನೇತ್ರಾ ಈ ಜವಾಬ್ದಾರಿಯನ್ನು ಸ್ವೀಕರಿಸ
‘ಸೀಟ್ ಎಡ್ಜ್’ ಸಿನಿಮಾದ ಕಥೆ ಹೀಗಿದೆ.. ಯುವಕನೊಬ್ಬ ತನ್ನ ಜೀವವನ್ನು ಪಣಕ್ಕಿಟ್ಟು ಭೂತಬಂಗಲೆ ಒಳಗೆ ಹೋಗುತ್ತಾನೆ. ಅಲ್ಲಿ ಅವನಿಗೆ ಚಿತ್ರ-ವಿಚಿತ್ರ ಅನುಭವಗಳು ಆಗುತ್ತವೆ. ಅಲ್ಲಿಗೆ ಹೋದವರು ಯಾರೂ ಜೀವಂತವಾಗಿ ಮರಳಿ ಬರಲ್ಲ ಎಂಬ
ಬೆಳಗಾವಿ, ಫೆಬ್ರುವರಿ 01: ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭರತ ಹುಣ್ಣಿಮೆ ಜಾತ್ರೆ ಗೆ ಭಕ್ತಸಾಗರವೇ ಹರಿದುಬಂತು. ಉತ್ತರ ಕರ್ನಾಟಕ ಭಾಗದಲ್ಲೇ ಅತಿದೊಡ್ಡ ಮಟ್
ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ನಲ್ಲಿ ಪರಿಸರ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಹಲವು ಕ್ರಮ ತೆಗೆದುಕೊಳ್ಳುವುದಾಗಿ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಆಂಧ್ರಪ್ರದೇ
2026-27 ಬಜೆಟ್ನಲ್ಲಿ ಕೇಂದ್ರ ಸರ್ಕಾರವು ಸುಂಕ ಕಡಿತದಿಂದ ಅಗತ್ಯ ಔಷಧಿಗಳು, ಎಲೆಕ್ಟ್ರಿಕ್ ವಾಹನಗಳು (EV) ಮತ್ತು ಚರ್ಮ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ಮಧುಮೇಹ ಮತ್ತು ಕ್ಯಾನ್ಸರ್ ಔಷಧಿಗಳು ಅಗ್ಗವಾಗಲಿವೆ. ಆದರೆ, ಕಾಫಿ ವೆಂಡಿಂಗ್
ಆನ್ಲೈನ್ ಜೋಜಿನಲ್ಲಿ ಸೋತ ಪತ್ನಿ, ಮದುವೆಯಾಗಿ ಎರಡು ತಿಂಗಳುಗಳಲ್ಲಿ ಪತಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬರೇಲಿಯಲ್ಲಿ ನಡೆದಿದೆ. ಆನ್ಲೈನ್ ಜೂಜಿನಲ್ಲಿ 20,000 ರೂ. ಕಳೆದುಕೊಂಡ ಕಾರಣದಿಂದ ಉಂಟಾದ ವಿವಾದದ ನಂತರ, ಯ
Rashmika Mandanna and Vijay Deverakonda: ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರು ತಮ್ಮ ಪ್ರೀತಿಯ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ, ತಮ್ಮ ಪ್ರೀತಿಯನ್ನು ಸಾಕಷ್ಟು ಗೌಪ್ಯವಾಗಿಯೇ ಇಟ್ಟಿದ್ದರು. ಇದೀಗ ಈ ಜೋಡಿ ವಿವಾಹ ಆಗುತ್ತಿದ್ದು, ವಿವಾಹವನ
ರೈತರಿಗೆ ಬೆಳೆ, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ವೈಜ್ಞಾನಿಕ ಸಲಹೆ ಹಾಗೂ ಮಾಹಿತಿ ನೀಡುವುದಕ್ಕಾಗಿ ಬಜೆಟ್ನಲ್ಲಿ ಮಹತ್ವದ ಉಪಕ್ರಮವೊಂದನ್ನು ಘೋಷಣೆ ಮಾಡಲಾಗಿದೆ.‘ಭಾರತ್ ವಿಸ್ತಾರ್
Accepted 41pc tax devolution to states, says Nirmala Sitharaman in her budget speech: 16ನೇ ಹಣಕಾಸು ಆಯೋಗ ಶಿಫಾರಸು ಮಾಡಿದಂತೆ ರಾಜ್ಯಗಳಿಗೆ ಶೇ. 41 ಟ್ಯಾಕ್ಸ್ ಹಂಚಿಕೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ 2026-27ರ ವರ್ಷಕ್ಕೆ 1.4
Jasprit Bumrah: ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಪರ ಈವರೆಗೆ 87 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರು ಪಡೆದಿರುವ ಒಟ್ಟು ವಿಕೆಟ್ಗಳ ಸಂಖ್ಯೆ 107. ಇದಾಗ್ಯೂ ಅವರು ಒಮ್ಮೆಯೂ 5 ವಿಕೆಟ್ಗಳ ಸಾಧನೆ ಮಾಡಿಲ್ಲ ಎಂಬುದು ವಿಶೇಷ. ಅಷ್ಟೇ ಅ
‘ಕರಿಕಾಡ’ ಸಿನಿಮಾಗೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಕನ್ನಡದ ಜೊತೆ ಬೇರೆ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗಲಿದೆ. ಟ್ರೇಲರ್ ಮೂಲಕ ಸಿನಿಮಾದ ಕಥೆಯ ಬಗ್ಗೆ ಸುಳಿವು ನೀಡಲಾಗಿದೆ. ಕರ್ನಾಟಕದ ಅಂದಾಜು 100 ಚಿತ್ರಮಂದಿರಗಳಲ್ಲಿ ಸಿನಿಮ
ಇಂದು ಮಂಡನೆಯಾದ ಕೇಂದ್ರ ಬಜೆಟ್ನಲ್ಲಿ ಭಾರತದ ರಕ್ಷಣಾ ವಲಯಕ್ಕೆ ದಾಖಲೆ ಮೊತ್ತದ ಹಂಚಿಕೆ ಮಾಡಲಾಗಿದೆ. ಒಟ್ಟು 6.81 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಇದು ಕಳೆದ ವರ್ಷಕ್ಕಿಂತ 9.53% ಹೆಚ್ಚಳವಾಗಿದೆ. 'ಆಪರೇಷನ್ ಸಿಂಧೂರ್' ಮತ್ತು
ಕೇಂದ್ರ ಬಜೆಟ್ 2026 ರಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಲಖ್ಪತಿ ದೀದಿ ಯೋಜನೆಯನ್ನು ವಿಸ್ತರಿಸಲಾಗಿದ್ದು, ಮಹಿಳಾ ಉದ್ಯಮಶೀಲತೆ ಉತ್ತೇಜಿಸಲು 'ಶಿ-ಮಾರ್ಟ್' ಸ್ಥಾಪನೆ ಘೋಷಿಸಲ
ನಿಯತ್ತು, ನಿಷ್ಠೆ ಎಂದಾಗ ನೆನಪಿಗೆ ಬರುವುದೇ ಶ್ವಾನ. ಸೋಶಿಯಲ್ ಮೀಡಿಯಾದಲ್ಲಿ ಶ್ವಾನದ ಮುದ್ದು ಮುದ್ದಾದ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಮ್ಮ ಬೈದದ್ದಕ್ಕೆ ಪುಟಾಣಿಯೂ ಅಳುತ
ಬೆಂಗಳೂರು, ಫೆಬ್ರುವರಿ 01: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ. ಜಾ
ಸೌತ್ ಆಫ್ರಿಕಾ ತಂಡಕ್ಕೆ 10 ಓವರ್ಗಳಲ್ಲಿ 125 ರನ್ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ ಪಡೆ 10 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 118 ರನ್ ಕಲೆಹಾಕಿದ್ದರು. ಇದಾಗ್ಯೂ ಡಿಎಲ್ಎಸ್ ನಿಯಮದ ಪ್ರಕಾರ 6 ರನ್ಗಳ
Union Budget focusing on making India tech super power: ಕೇಂದ್ರ ಬಜೆಟ್ 2026 ಬಗ್ಗೆ ಸಕಾರಾತ್ಮಕ ಅನಿಸಿಕೆಗಳು ಬರುತ್ತಿವೆ. ನಿರ್ಮಲಾ ಸೀತಾರಾಮನ್ ಅವರ 9ನೇ ಬಜೆಟ್ನಲ್ಲಿ ಭಾರತವನ್ನು ಟೆಕ್ ಸೂಪರ್ ಪವರ್ ಆಗಿಸುವ ಪ್ರಯತ್ನ ಮಾಡಲಾಗಿದೆ. ತಂತ್ರಜ್ಞಾನ ಕ್ಷೇತ್ರದಲ
2026ರ ಬಜೆಟ್ನಲ್ಲಿ ರೈತರ ಆದಾಯ ಹೆಚ್ಚಿಸಲು ಅಧಿಕ ಮೌಲ್ಯದ ಬೆಳೆಗಳಾದ ತೆಂಗು, ಶ್ರೀಗಂಧ, ಗೋಡಂಬಿ, ಕೋಕೋಗೆ ಆದ್ಯತೆ ನೀಡಲಾಗಿದೆ. ಶ್ರೀಗಂಧ ಪುನರುಜ್ಜೀವನ, ಕರಾವಳಿ ಬೆಳೆಗಳ ಉತ್ಪಾದಕತೆ ಹೆಚ್ಚಳ ಗುರಿ. AI ಕೃಷಿ ಉಪಕರಣ ‘ಭಾರತ್ ವಿಸ್
ಇದರ ಜೊತೆಗೆ, ಉದ್ಯೋಗಸ್ಥ ದಂಪತಿಗಳಿಗೆ ಜಂಟಿ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸುವ ಸಾಧ್ಯತೆ ಇದೆ. ಇದು ದಂಪತಿಗಳನ್ನು ಒಂದೇ ಆರ್ಥಿಕ ಘಟಕವಾಗಿ ಪರಿಗಣಿಸಿ ತೆರಿಗೆ ಉಳಿತಾಯಕ್ಕೆ ನೆರವಾಗಲಿದೆ. ಯುವಕರಿಗಾಗಿ, ಪಿಎಂ ಇಂಟರ್ನ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಕೇಂದ್ರ ಬಜೆಟ್ನಲ್ಲಿ ಆರೋಗ್ಯ ರಕ್ಷಣೆ, ಆರೋಗ್ಯ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಹೆಚ್ಚಳ ಮತ್ತು ಬಯೋಫಾರ್ಮಾ ಉತ್ಪಾದನೆಗೆ ಹೆಚ್ಚಿನ ಒತ್ತುಕೊಟ್ಟಿದ್ದಾರೆ. ಕ್ಯಾನ್ಸರ್, ಮಧು
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಲೋಕಸಭೆಯಲ್ಲಿ ದೇಶದ 2026ನೇ ಸಾಲಿನ ಬಜೆಟ್ ಮಂಡಿಸಿದರು ಮತ್ತು ತಮ್ಮ ಬಜೆಟ್ ಭಾಷಣದಲ್ಲಿ ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿದರು. ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವೆಯಾಗಿ
Union Budget 2026-27 PDF Document Download: ಹಲವು ಸವಾಲುಗಳ ನಡುವೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 9ನೇ ಬಜೆಟ್ನ ಇಂದು ಭಾನುವಾರ (ಫೆ.1) ಮಂಡಿಸಿದ್ದಾರೆ. ಈವರೆಗೆ ರವಿವಾರ ಮಂಡಿಸಿದ ಕೇಂದ್ರ ಸರ್ಕಾರದ ಎರಡನೇ ಬಜೆಟ್ ಇದಾಗಿದೆ. ಬಜೆಟ್ ಪ
ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಅಧ್ಯಕ್
Budget 2026 reveals govt's 6 point plan for accelerating economic growth: ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಸರ್ಕಾರ ಆರು ಅಂಶಗಳ ನಕ್ಷೆ ಹಾಕಿದೆ ಎಂದು ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪ್ರಮುಖ ಸೆಕ್ಟರ್ಗಳಲ್ಲಿ ಉತ್ಪಾದನೆ ಹೆಚ್ಚಿಸು
Budget 2026 Announcement: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಬಜೆಟ್ನಲ್ಲಿ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹಲವಾರು ಯೋಜನೆಗಳನ್ನು ಘೋಷಿಸಿದರು. ಚುನಾವಣಾ ರಾಜ್ಯಗಳಿಗೆ ಕೇಂದ
T20 World Cup 2026: ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಗಾಗಿ 15 ಸದಸ್ಯರುಗಳ ಬಲಿಷ್ಠ ಭಾರತ ತಂಡವನ್
Union Budget 2026, announcements on electronics manufacturing, semiconductor mission, rare earth corridor: 2026-27ರ ಬಜೆಟ್ನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಸೆಕ್ಟರ್ಗಳಿಗೆ ಒತ್ತು ಕೊಡಲಾಗಿದೆ. ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆಗೆ 40,000 ಕೋಟಿ ರೂ ಅಲೋಕೇಶನ್ ಇಡಲ
High speed railway corridor: ಕೇಂದ್ರ ಬಜೆಟ್ನಲ್ಲಿ ಬೆಂಗಳೂರು ಚೆನ್ನೈ ಮಧ್ಯೆ ಹೈಸ್ಪೀಡ್ ರೈಲ್ವೆ ಕಾರಿಡಾರ್ ಘೋಷಣೆ ಮಾಡಲಾಗಿದೆ. ಅಲ್ಲದೆ, ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವಂತೆ ಒಟ್ಟು 7 ರೈಲ್ವೆ ಕಾರಿಡಾರ್ಗಳ ಘೋಷಣೆ ಮಾಡಲಾಗಿದೆ.

17 C