SENSEX
NIFTY
GOLD
USD/INR

Weather

17    C
... ...View News by News Source
ಚಂಡಮಾರುತದಿಂದ ನಲುಗಿದ ಶ್ರೀಲಂಕಾಕ್ಕೆ 4,000 ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ

ದಿತ್ವ ಚಂಡಮಾರುತದಿಂದ ಶ್ರೀಲಂಕಾದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ, ಶ್ರೀಲಂಕಾದ ಪುನರ್ನಿರ್ಮಾಣಕ್ಕೆ ಭಾರತವು 4,000 ಕೋಟಿ ರೂ.ಗಳ ಪುನರ್ನಿರ್ಮಾಣ ಪ್ಯಾಕೇಜ್ ಅನ್ನು ಪ್ರಕಟಿಸಿದೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದ

23 Dec 2025 10:45 pm
ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಕದ್ದುಮುಚ್ಚಿ ಮದ್ವೆ: ಪ್ರಿಯಕರನ್ನ ಜೈಲಿಗಟ್ಟಿದ ಯುವತಿ

10 ವರ್ಷ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಬಳಿಕ ಬೇರೊಬ್ಬಳನ್ನು ಮದುವೆಯಾಗಿದ್ದ ಯುವಕನನ್ನು ಜೈಲಿಗಟ್ಟುವ ಮೂಲಕ ಯುವತಿ ಯಶಸ್ವಿಯಾಗಿದ್ದಾಳೆ. ಆ ಮೂಲಕ ಯುವತಿಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಚಿಕ್ಕಮಗಳೂರಿನಲ್ಲಿ ಘ

23 Dec 2025 10:40 pm
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭಾರೀ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ

ಅಸ್ಸಾಂನಲ್ಲಿ ಅಕ್ರಮ ಅತಿಕ್ರಮಣ ವಿರುದ್ಧ ಪ್ರತಿಭಟನೆಯ ನಂತರ ಕರ್ಬಿ ಅಂಗ್ಲಾಂಗ್‌ನಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ನಿನ್ನೆ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯ ನಂತರ ಇಂದು ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ

23 Dec 2025 10:37 pm
ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ

ರಾಜಕೀಯ ವಿರೋಧಿಯಾಗಿದ್ದ ಸಿದ್ದರಾಮಯ್ಯನವರ ಅತ್ಯಾಪ್ತ ಕೆಎನ್ ರಾಜಣ್ಣ ಅವರನ್ನು ಡಿಕೆ ಶಿವಕುಮಾರ್ ಎರಡು ಬಾರಿ ಭೇಟಿ ಗಾಳ ಹಾಕಲು ಯತ್ನಿಸಿದ್ದಾರೆ. ಆದ್ರೆ ಇದಕ್ಕೆ ರಾಜಣ್ಣ ಸೊಪ್ಪು ಹಾಕಿಲ್ಲ. ಡಿಕೆಶಿ ಭೇಟಿ ಬಳಿಕ ಇದೀಗ ರಾಜಣ್

23 Dec 2025 10:36 pm
IND-W vs SL-W: ಶಫಾಲಿ ಸಿಡಿಲಬ್ಬರದ ಬ್ಯಾಟಿಂಗ್‌; ಟೀಂ ಇಂಡಿಯಾಗೆ ಸತತ 2ನೇ ಗೆಲುವು

India Women vs Sri Lanka Women 2nd T20: ವಿಶಾಖಪಟ್ಟಣಂನಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿ, ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಶಫಾಲಿ ವರ್ಮಾ ಅವರ ಸ್ಫೋಟಕ 69* ರನ್ ಹಾಗೂ ಬೌ

23 Dec 2025 9:58 pm
4 ಶಿಶುಗಳಿಗೆ ಜನ್ಮ ನೀಡಿ 7 ಹೆಣ್ಣುಮಕ್ಕಳ ತಾಯಿಯಾದ ಮಹಿಳೆ!

ಉತ್ತರ ಪ್ರದೇಶದ ಕನ್ನೌಜ್​​ನಲ್ಲಿ 30 ವರ್ಷದ ಮಹಿಳೆಯೊಬ್ಬರು 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸ್ಥಳೀಯ ನರ್ಸಿಂಗ್ ಹೋಂನಲ್ಲಿ ಆಕೆ 4 ಮಕ್ಕಳನ್ನು ಹೆತ್ತಿದ್ದಾರೆ. ಇದು ಬಹಳ ಅಪರೂಪದ ಘಟನೆಯಾಗಿದೆ. ಅದಕ್ಕಿಂತಲೂ ವಿಶೇಷ ಸಂಗತಿಯೆಂ

23 Dec 2025 9:56 pm
ಬೆಂಗಳೂರಿನಲ್ಲಿ ಶೂಟೌಟ್: ವಿಚ್ಛೇದನ ಕೋರ್ಟ್​​​​​ನಲ್ಲಿರುವಾಗಲೇ ಹೆಂಡ್ತಿಯನ್ನ ಗುಂಡಿಕ್ಕಿ ಕೊಂದ ಪತಿ

ದಂಪತಿ ಸಂಸಾರದಲ್ಲಿ ಮನಸ್ತಾಪ ಉಂಟಾಗಿದ್ದು, ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಗಂಡ ಅನುಮಾನಪಟ್ಟ ಹಿನ್ನೆಲೆಯಲ್ಲಿ ಹೆಂಡತಿ ವಿಚ್ಛೇದನಕ್ಕಾಗಿ ಕೋರ್ಟ್​​​​ ಮೊರೆ ಹೋಗಿದ್ದರು. ಆದ್ರೆ, ಕೋರ್ಟ್​​​ನಲ್ಲಿ ವಿಚ್ಛೇದ

23 Dec 2025 9:41 pm
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್

ಜಬಲ್ಪುರ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿಯೊಬ್ಬರು ದೃಷ್ಟಿಹೀನ ಮಹಿಳೆಗೆ ಕಿರುಕುಳ ನೀಡಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ವೇಳೆ ಮಹಿಳಾ ನಾಯಕಿ ದೃಷ್ಟಿಹೀನ ಮಹಿಳೆಯ ಬಗ್ಗೆ ಕೆಲವು ಅವಹೇಳನಕಾರಿ ಹೇಳಿಕ

23 Dec 2025 9:32 pm
ರೈತರ ಬದುಕಿನಲ್ಲಿ ಚೆಲ್ಲಾಟ: ಮೆಕ್ಕೆಜೋಳ ಬೆಳೆಗಾರರ ಪಾಲಿಗೆ ವಿಲನ್ ಆದ ಸರ್ಕಾರ

ಧಾರವಾಡ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆದ ರೈತರು ದರ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಪ್ರತಿ ರೈತರಿಂದ 50 ಕ್ವಿಂಟಾಲ್ ಮೆಕ್ಕೆಜೋಳ ಬೆಂಬಲ ಬೆಲೆಯಲ್ಲಿ ಖರೀದಿಸಲು ಆದೇಶಿಸಿದ್ದರೂ, ಜಿಲ್ಲೆಯಲ್ಲಿ ಅನು

23 Dec 2025 9:17 pm
ಮುಸ್ಲಿಂ ದೇಶದಲ್ಲಿ 4500 ವರ್ಷ ಪ್ರಾಚೀನ ಸೂರ್ಯ ದೇವಾಲಯ ಪತ್ತೆ; ಎಲ್ಲಿದೆ ಈ ದೇವಸ್ಥಾನ?

ಮುಸ್ಲಿಂ ದೇಶದಲ್ಲಿ 4,500 ವರ್ಷಗಳಷ್ಟು ಹಳೆಯದಾದ ಸೂರ್ಯ ದೇವಾಲಯವೊಂದು ಪತ್ತೆಯಾಗಿದೆ. ಇದು ವಿಜ್ಞಾನಿಗಳನ್ನು ಸಹ ಅಚ್ಚರಿಗೊಳಿಸಿದೆ. ಇಲ್ಲಿಯವರೆಗೆ ಪಿರಮಿಡ್‌ಗಳು ಮತ್ತು ಸಮಾಧಿಗಳ ನಾಗರಿಕತೆಯನ್ನು ಹೊಂದಿರುವ ಈಜಿಪ್ಟ್‌ನಲ್

23 Dec 2025 8:56 pm
ಬಾಗಲಕೋಟೆ: ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ತಾಯಿ, ಮಗು ರಕ್ಷಣೆ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬ್ರಿಡ್ಜ್ ಮೇಲಿಂದ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ ತಾಯಿ ಸೇರಿದಂತೆ ಎರಡು ವರ್ಷದ ಮಗುವಿನ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಸ್ಥಳೀಯರ ಮಾಹಿತಿ ಮೇರೆಗೆ 112 ಪೊಲೀಸರ

23 Dec 2025 8:45 pm
Ashes 2025: ಸತತ ಆರು ದಿನ ಮದ್ಯ ಸೇವನೆ; ಇಂಗ್ಲೆಂಡ್‌ ಆಟಗಾರರ ವಿರುದ್ಧ ತನಿಖೆಗೆ ಆದೇಶ

Ashes 2025: The ಆಸ್ಟ್ರೇಲಿಯಾ ವಿರುದ್ಧದ ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ತಂಡ ಹೀನಾಯ ಸೋಲು ಕಂಡಿದೆ. ಈ ನಡುವೆ ಆಂಗ್ಲ ಆಟಗಾರರು ಸತತ 6 ದಿನ ಮದ್ಯ ಸೇವನೆ ಮಾಡಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ತಂಡದ ನಿರ್ದೇಶಕ ರಾಬ್ ಕೀ ತನಿಖೆಗೆ ಆದೇ

23 Dec 2025 8:36 pm
ಜೈಲಿಗೆ ತೆರಳಿ ಫ್ಯಾನ್ಸ್ ವಾರ್ ಬಗ್ಗೆ ದರ್ಶನ್​​ಗೆ ಮಾಹಿತಿ ನೀಡಿದ ವಿಜಯಲಕ್ಷ್ಮಿ: ದಾಸನ ರಿಯಾಕ್ಷನ್ ಏನು?

ದರ್ಶನ್ ಫ್ಯಾನ್ಸ್ ಮತ್ತು ಸುದೀಪ್ ಫ್ಯಾನ್ಸ್ ನಡುವೆ ವಿವಾದ ಶುರುವಾಗಿದೆ. ಸದ್ಯ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಫ್ಯಾನ್ಸ್ ವಾರ್ ಆರಂಭ ಆದ ಬಳಿಕ ಜೈಲಿನಲ್ಲಿ ಇದೇ

23 Dec 2025 8:33 pm
ಆಯುರ್ವೇದ ಬಳಸಿ, ದುಬಾರಿ ಚಿಕಿತ್ಸೆಗೆ ಮುಕ್ತಿ ಕೊಡಿ; ಕೈಗೆಟುಕುವ ಬೆಲೆಗೆ ಆನ್​ಲೈನ್​ನಲ್ಲೇ ಪತಂಜಲಿ ಔಷಧಗಳು

Patanjali medicines available online, check this: ಇಂಗ್ಲೀಷ್ ಮೆಡಿಸಿನ್​ಗಳು ದುಬಾರಿಯಾಗಿದ್ದು, ಜನರ ಜೇಬಿಗೆ ಸಿಕ್ಕಾಪಟ್ಟೆ ಕತ್ತರಿ ಹಾಕುತ್ತವೆ. ಇದರಿಂದಾಗಿ ಜನರು ಆಯುರ್ವೇದದ ಮೊರೆ ಹೋಗುತ್ತಿದ್ದಾರೆ. ಆಯುರ್ವೇದ ಔಷಧ ವಿಷಯಕ್ಕೆ ಬಂದರೆ ಪತಂಜಲಿ ಹೆಸರ

23 Dec 2025 8:12 pm
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!

ಮಧ್ಯಪ್ರದೇಶ ಸಚಿವೆಯೊಬ್ಬರು ಹೊಸದಾಗಿ ನಿರ್ಮಾಣವಾಗಿದ್ದ ರಸ್ತೆಯ ಪರಿಶೀಲನೆ ಮಾಡಲು ಹೋದಾಗ ಆ ರಸ್ತೆ ತಮ್ಮ ಚಪ್ಪಲಿಯ ಕೆಳಗೆ ಕಿತ್ತುಬಂದಿದ್ದನ್ನು ನೋಡಿ ಶಾಕ್ ಆಗಿದ್ದಾರೆ. ಹೊಸದಾಗಿ ನವೀಕರಿಸಿದ ಡಾಂಬರು ರಸ್ತೆ ಮೇಲೆ ಕಾಲಿಡ

23 Dec 2025 7:56 pm
W,W,W,0,W,W.. ಒಂದೇ ಓವರ್​ನಲ್ಲಿ 5 ವಿಕೆಟ್ ಉರುಳಿಸಿದ 28 ವರ್ಷದ ವೇಗಿ

Gede Priandana's T20I Record: ಇಂಡೋನೇಷ್ಯಾದ ಬೌಲರ್ ಗೆಡೆ ಪ್ರಿಯಂದನ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಐದು ವಿಕೆಟ್ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಕಾಂಬೋಡಿಯಾ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ ಐದು ವಿಕೆಟ್‌ಗಳ

23 Dec 2025 7:55 pm
Chanakya Niti: ಸಾಲ ತೆಗೆದುಕೊಳ್ಳುವ, ನೀಡುವ ಮೊದಲು ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ

ಬಹುತೇಕ ಹೆಚ್ಚಿನವರು ಮನೆ ಕಟ್ಟುವಾಗ, ಮದುವೆ ಮಾಡುವಾಗ, ಬ್ಯುಸಿನೆಸ್‌ ಮಾಡುವ ಸಂದರ್ಭದಲ್ಲಿ ಸಾಲ ಪಡೆಯುತ್ತಾರೆ. ಹೀಗೆ ಸಾಲ ತೆಗೆದುಕೊಳ್ಳುವಾಗ ಮತ್ತು ಮುಖ್ಯವಾಗಿ ಸಾಲ ಕೊಡುವಾಗ ಒಂದಷ್ಟು ವಿಚಾರಗಳನ್ನು ಪರಿಗಣನೆಗೆ ತೆಗೆದ

23 Dec 2025 7:54 pm
ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ: ಉತ್ತರ ನೀಡಿದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದ ಬಿಡುಗಡೆಗೂ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಫ್ಯಾನ್ಸ್ ಮತ್ತು ಸುದೀಪ್ ಫ್ಯಾನ್ಸ್ ನಡುವೆ ಕಿತ್ತಾಟ ಶುರುವಾಗಿದೆ. ಪೈರಸಿ ವಿ

23 Dec 2025 7:45 pm
ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು

ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರುದಾರರಿಂದ ಜೆರಾಕ್ಸ್ ಪೇಪರ್‌ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಗರಿ ಠಾಣೆಯ ಕಾನ್ಸ್​ಟೇಬಲ್ ಪರಶುರಾಮ್​​ರನ್ನು ಅಮಾನತುಗೊಳಿಸಿ ಎಸ್​ಪಿ ರಾಮ್​ ಅರಸಿದ್

23 Dec 2025 7:36 pm
ಬೆಂಗಳೂರು-ಮಡಗಾಂವ್‌ ನಡುವೆ ವಂದೇ ಭಾರತ್​​ ರೈಲು ಆರಂಭಕ್ಕೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಮನವಿ

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಬೆಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಸೇವೆ ಆರಂಭಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಮನವಿ ಮಾಡಿದ್ದಾರೆ. ಈ ರೈಲು ಹಾಸನ, ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಸಂಚರ

23 Dec 2025 7:35 pm
ದೀಕ್ಷಿತ್ ಶೆಟ್ಟಿ ವೇಗಕ್ಕೆ ಬ್ರೇಕ್ ಇಲ್ಲ, ಮತ್ತೊಂದು ಬಿಗ್ ಬಜೆಟ್ ತೆಲುಗು ಸಿನಿಮಾನಲ್ಲಿ ನಟನೆ

Deekshit Shetty movie: ಕನ್ನಡದ ‘ದಿಯಾ’ ಸಿನಿಮಾ ಮೂಲಕ ಸಿನಿಮಾಕ್ಕೆ ಎಂಟ್ರಿ ಕೊಟ್ಟ ದೀಕ್ಷಿತ್ ಶೆಟ್ಟಿ ಸ್ವಪ್ರತಿಭೆಯಿಂದ ಸಫಲತೆಯ ಮೆಟ್ಟಿಲುಗಳನ್ನು ಒಂದೊಂದಾಗಿ ಏರುತ್ತಾ ಹೋಗುತ್ತಿದ್ದಾರೆ. ಸ್ಟಾರ್ ನಟ ನಾನಿ, ಕೀರ್ತಿ ಸುರೇಶ್ ಜೊತೆಗೆ

23 Dec 2025 7:25 pm
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್

ದಾವಣಗೆರೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಶ್ಯಾಮನೂರು ವೇದಮೂರ್ತಿಯವರನ್ನು ಗಾಂಜಾ ಪ್ರಕರಣದಲ್ಲಿ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ‌ ಜೊತೆಗೆ ರಾಜಸ್ಥಾನ ಮೂಲದ ಇನ್ನು ಮೂವರನ್ನು ಬಂಧಿಸಲಾಗಿದ

23 Dec 2025 7:18 pm
ವೈಯಲೆಂಟ್ ಅವತಾರದಲ್ಲಿ ವಿಜಯ್ ದೇವರಕೊಂಡ, ವಾವ್ ಎಂದ ರಶ್ಮಿಕಾ

Vijay Deverakonda movie: ಸತತ ಸೋಲುಗಳಿಂದ ಕಂಗೆಟ್ಟಿರುವ ನಟ ವಿಜಯ್ ದೇವರಕೊಂಡ ಇದೀಗ ಹೊಸ ಸಿನಿಮಾ ಆರಂಭಿಸಿದ್ದಾರೆ. ಇತ್ತೀಚೆಗೆ ವಿಪರೀತ ವೈಯಲೆಂಟ್ ಸಿನಿಮಾಗಳು ಹೊಸ ಟ್ರೆಂಡ್ ಆಗಿದ್ದು, ಇದೀಗ ವಿಜಯ್ ದೇವರಕೊಂಡ ಸಹ ಗೆಲುವಿಗಾಗಿ ಅದೇ ಹಾದಿ

23 Dec 2025 7:02 pm
ನಾಳೆಯ ಹವಾಮಾನ: ರಾಜ್ಯದ ಹಲವೆಡೆ ಚಳಿ ಮುಂದುವರಿಕೆ, ಇರಲಿದೆ ಮಂಜಿನ ಅಬ್ಬರ

Karnataka Weather Tomorrow: ರಾಜ್ಯದಲ್ಲಿ ನಾಳೆಯೂ ಚಳಿ ಮತ್ತು ಮಂಜು ಮುಂದುವರಿಯಲಿದೆ. ಉತ್ತರ, ಮಧ್ಯ, ದಕ್ಷಿಣ ಒಳನಾಡು ಹಾಗೂ ಬೆಂಗಳೂರಿನಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದ್ದು,

23 Dec 2025 7:01 pm
ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್: ಋತುಚಕ್ರದ ರಜೆಗೆ ಇಲಾಖೆ ಗ್ರೀನ್​ಸಿಗ್ನಲ್

ಜನವರಿ 1ರಿಂದ ಋತುಚಕ್ರ ರಜೆ ಮಂಜೂರು ಮಾಡಲು ಸಾರಿಗೆ ಇಲಾಖೆ ಗ್ರೀನ್‌ಸಿಗ್ನಲ್ ನೀಡಿದೆ. ಆ ಮೂಲಕ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಗುಡ್‌ನ್ಯೂಸ್​​ ಸಿಕ್ಕಿದೆ. ಪ್ರತಿ ತಿಂಗಳು ಒ

23 Dec 2025 6:53 pm
ಉನ್ನಾವ್ ಅತ್ಯಾಚಾರ ಪ್ರಕರಣ; ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್​​ಗೆ ಬಿಗ್ ರಿಲೀಫ್

2017ರ ಉತ್ತರ ಪ್ರದೇಶದ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್​ಗೆ ಬಿಗ್ ರಿಲೀಫ್​ ಸಿಕ್ಕಿದೆ. ಕುಲದೀಪ್ ಸಿಂಗ್ ಸೆಂಗಾರ್ ಜೀವಾವಧಿ ಶಿಕ್ಷೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ಜೀವಾವ

23 Dec 2025 6:47 pm
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಸರ್​​ಪ್ರೈಸ್

ಮದುವೆಯ ಸಮಯದಲ್ಲಿ ವಧುವಿನ ಮೇಲೆ ಕೋತಿಯೊಂದು ಹಾರಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ಮಂಟಪದಲ್ಲಿ ವಿವಾಹ ಸಮಾರಂಭ ನಡೆಯುತ್ತಿತ್ತು. ಅಷ್ಟರಲ್ಲಿ, ಅನಿರೀಕ್ಷಿತ ಅತಿಥಿಯೊಬ್ಬರು ನವವಿವಾಹಿತ ವಧುವಿನ ಮೇಲೆ ಹಾರಿ ಒಳಗೆ ಬಂದರು.

23 Dec 2025 6:40 pm
IND-W vs SL-W: ಟಾಸ್ ಗೆದ್ದ ಟೀಂ ಇಂಡಿಯಾ; ತಂಡದಲ್ಲಿ 1 ಬದಲಾವಣೆ

India vs Sri Lanka Women 2nd T20: ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ 2-0 ಅಂತರಕ್ಕೆ ಹೆಚ್ಚಿಸಲು ನೋಡುತ್ತಿದೆ. ದೀಪ್ತಿ ಶರ್ಮಾ ಅನಾರೋಗ್ಯದ

23 Dec 2025 6:37 pm
ಅಂತಿಮ ಡೆಡ್​ಲೈನ್; ಆಧಾರ್​ಗೆ ಲಿಂಕ್ ಆಗದ ಪ್ಯಾನ್ ಜನವರಿ 1ರಿಂದ ಡೆಡ್; ಹಣಕಾಸು ತೊಂದರೆಗಳೇನಾಗಬಹುದು?

PAN Aadhaar linking final deadline on 2025 Dec 31st: ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಲು 2025ರ ಡಿಸೆಂಬರ್ 31 ಡೆಡ್​ಲೈನ್ ಆಗಿದೆ. ಆಧಾರ್​ಗೆ ಲಿಂಕ್ ಆಗದ ಪ್ಯಾನ್ ನಂಬರ್​ಗಳು 2026ರ ಜನವರಿ 1ರಿಂದ ಇನಾಪರೇಟಿವ್ ಆಗುತ್ತವೆ. ನಿಮ್ಮ ಬಳಿ ಪ್ಯಾನ್ ಇದ್ದೂ ಇಲ್ಲ

23 Dec 2025 6:36 pm
ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಕೈ ಕಾಲು ಮರಗಟ್ಟುವಿಕೆಗೆ ನರದ ಸಮಸ್ಯೆ ಕಾರಣವೇ; ಈ ಬಗ್ಗೆ ತಜ್ಞರು ಏನನ್ನುತ್ತಾರೆ

ಚಳಿಗಾಲದಲ್ಲಿ, ಕೈ ಮತ್ತು ಕಾಲುಗಳಲ್ಲಿ ಮರಗಟ್ಟಿದ ಅನುಭವವಾಗುತ್ತಾ? ಇದಕ್ಕೆ ಚಳಿ ಕಾರಣವೋ ಅಥವಾ ಇದು ನರಗಳ ಸಮಸ್ಯೆಯ ಆರಂಭಿಕ ಲಕ್ಷಣವೋ ಎಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಈ ಬಗ್ಗೆ ಡಾ. ಸುಭಾಷ್ ಗಿರಿ ಅವರು ಕೆಲವು ಮ

23 Dec 2025 6:26 pm
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ

Bigg Boss Kannada 12: ಬಿಗ್​​ಬಾಸ್ ಸ್ಪರ್ಧಿಗಳ ಮನೆ ಮಂದಿ ಒಬ್ಬೊಬ್ಬರಾಗಿ ಬಿಗ್​ಬಾಸ್ ಮನೆಗೆ ಬರುತ್ತಿದ್ದಾರೆ. ರಾಶಿಕಾ ಅವರ ತಾಯಿ, ಸಹೋದರ ಬಂದ ಬೆನ್ನಲ್ಲೆ ಇದೀಗ ಧನುಶ್ ಅವರ ಕುಟುಂಬದವರೂ ಸಹ ಬಂದಿದ್ದಾರೆ. ಆದರೆ ಧನುಶ್​​ ಅವರನ್ನು ಬಿಗ

23 Dec 2025 6:09 pm
IPL 2026: ಬಾಂಗ್ಲಾದಲ್ಲಿ ಹಿಂದೂಗಳ ಹಿಂಸಾಚಾರ; ಕೆಕೆಆರ್ ತಂಡಕ್ಕೆ ಭಾರತೀಯರಿಂದ ಹಿಡಿಶಾಪ

KKR IPL 2026: 2026ರ ಐಪಿಎಲ್ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಬಾಂಗ್ಲಾದೇಶದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿಸಿದ್ದಕ್ಕೆ ಭಾರತೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌ

23 Dec 2025 6:06 pm
Madikeri: ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ; ರಕ್ಷಕನೇ ಇಲ್ಲಿ ಭಕ್ಷಕ!

ಕೊಡಗಿನಲ್ಲಿ ಅರಣ್ಯ ಸಿಬ್ಬಂದಿಯೇ ಮರಗಳ್ಳತನದಲ್ಲಿ ತೊಡಗಿರುವುದು ಬಹಿರಂಗವಾಗಿದೆ. ಸೋಮವಾರಪೇಟೆ ಬಳಿ ಮೀಸಲು ಅರಣ್ಯದಲ್ಲಿ ಅಪಾರ ಬೆಲೆ ಬಾಳುವ ತೇಗದ ಮರಗಳನ್ನು ಕತ್ತರಿಸಿ ಸಾಗಿಸುವ ಯತ್ನ ನಡೆದಿತ್ತು. ಈ ವೇಳೆ ನಡೆದ ಇಲಾಖಾ ಕಾ

23 Dec 2025 6:05 pm
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​ಗೆ ಬಿಗ್ ಶಾಕ್

ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಕೋರ್ಟ್​ ಬಿಗ್ ಶಾಕ್ ಕೊಟ್ಟಿದೆ. ಬಂಧನದ ಭೀತಿ ಹಿನ್ನಲೆಯಲ್ಲಿ ತಲೆಮರೆಸಿಕೊಂಡಿ

23 Dec 2025 6:04 pm
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ವಿವೇಕಾನಂದ ಕುಟುಂಬ ಕಂಗಾಲು

ಹುಬ್ಬಳ್ಳಿಯ ಮಾನ್ಯಾ ಘಟನೆ ಸಂಬಂಧ, ಆಕೆಯ ಕುಟುಂಬದ ಆಸ್ಪತ್ರೆ ಬಿಲ್ ಪಾವತಿಸದ ಜಿಲ್ಲಾಡಳಿತದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿ ಸೇರಿದಂತೆ ಅಧಿಕಾರಿಗಳು ಕುಟುಂಬಕ್ಕೆ ನೆರವು ನೀಡುವಲ್ಲಿ ನಿರ್ಲಕ

23 Dec 2025 6:00 pm
ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್​ನಿಂದಲೇ​​​ ನೀಚ ಕೃತ್ಯ

ಕೆಲ ದಿನಗಳ ಹಿಂದೆ ಶಿವಮೊಗ್ಗ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶಾಲಾ ಬಾಲಕಿಯರು ಮಗುವಿಗೆ ಜನ್ಮ ನೀಡಿದ್ದ ಘಟನೆಗಳು ವರದಿಯಾಗಿವೆ. ಈ ಘಟನೆ ಮಾಸುವ ಮುನ್ನವೇ ಹಾಸನ ಜಿಲ್ಲೆಯಲ್ಲೂ ಅಂತಹದ್ದೇ ವರದಿಯಾಗಿದೆ. ಅದೇ ಖಾಸಗಿ ಶಾಲ

23 Dec 2025 5:50 pm
VBL Deal: 1,118 ಕೋಟಿ ರೂಗೆ ಸೌತ್ ಆಫ್ರಿಕಾದ ಟ್ವಿಜ್ಜಾ ಖರೀದಿಸಲಿರುವ ಭಾರತದ ವರುಣ್ ಬೆವರೇಜಸ್

Varun Beverages to acquire South African beverage firm Twizza: ಪೆಪ್ಸಿಕೋದ ಪ್ರಮುಖ ಬಾಟ್ಲಿಂಗ್ ಫ್ರಾಂಚೈಸಿಯಾಗಿರುವ ವರುಣ್ ಬೆವರೇಜಸ್ ಲಿ ಸಂಸ್ಥೆಯು ಆಫ್ರಿಕಾದಲ್ಲಿ ತನ್ನ ಬ್ಯುಸಿನೆಸ್ ವಿಸ್ತರಣೆ ಹೆಚ್ಚಿಸಿದೆ. ಇದೀಗ 1,118 ಕೋಟಿ ರೂ ಮೊತ್ತಕ್ಕೆ ಸೌತ್ ಆಫ್ರಿಕಾ

23 Dec 2025 5:41 pm
ಬಾಂಗ್ಲಾದೇಶ ಮಾರ್ಗದ ಮೂಲಕ ಭಾರತಕ್ಕೆ ಉಗ್ರರನ್ನು ನುಸುಳಿಸಲು ಪಾಕಿಸ್ತಾನ ಪ್ಲಾನ್

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಹಗ್ಗಜಗ್ಗಾಟವನ್ನು ತನ್ನ ಲಾಭಕ್ಕೆ ಬಳಸಿಕೊಳ್ಳಲು ಪಾಕಿಸ್ತಾನ ಸಂಚು ರೂಪಿಸಿದೆ. ಬಾಂಗ್ಲಾದೇಶದಲ್ಲಿ ಉಂಟಾದ ಇತ್ತೀಚಿನ ರಾಜಕೀಯ ಕ್ರಾಂತಿಯ ನಂತರ, ಐಎಸ್ಐ ಮತ್ತು ಲಷ್ಕರ್-ಎ-ತೈಬಾ (ಎಲ್ಇಟಿ)

23 Dec 2025 5:38 pm
Shimoga Zilla Panchayat: ಶಿವಮೊಗ್ಗ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ; MBA / M.Com ಪದವೀಧರರು ಅರ್ಹರು

ಶಿವಮೊಗ್ಗ ಜಿಲ್ಲಾ ಪಂಚಾಯತ್ ಖಾತೆ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಎಂಬಿಎ/ಎಂ.ಕಾಮ್ ಪದವಿ ಹೊಂದಿರುವ 21-35 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಡಿಯಲ್ಲಿ ಶಿವಮೊಗ್ಗದಲ್ಲಿ ಉದ

23 Dec 2025 5:19 pm
ಪ್ರಿಯಾಂಕಾ ಚೋಪ್ರಾಗೆ ಪತಿ ನಿಕ್ಕಿ ಕೊಟ್ಟ ಸರ್ಪ್ರೈಸ್ ಯಾರೂ ಕೊಡಲಾರರೇನೊ?

Priyanka Chopra and Nick Jonas: ಪ್ರಿಯಾಂಕಾ ಚೋಪ್ರಾ ಹಾಲಿವುಡ್​​ನಲ್ಲಿ ಸೆಟಲ್ ಆಗಿ ಬಹಳ ಕಾಲವಾಗಿದೆ. ಅವರ ಪತಿ ನಿಕ್ ಜೋನಸ್ ಜೊತೆಗೆ ಅವರು ಲಾಸ್ ಏಂಜಲ್ಸ್​​ನಲ್ಲಿ ವಾಸವಾಗಿದ್ದಾರೆ. ಇತ್ತೀಚೆಗೆ ಕಪಿಲ್ ಶರ್ಮಾ ಶೋಗೆ ಬಂದಿದ್ದ ಪ್ರಿಯಾಂಕಾ ಚೋಪ

23 Dec 2025 5:14 pm
ICC Rankings: ನಂಬರ್ 1 ಕಿರೀಟ ಕಳೆದುಕೊಂಡ ಸ್ಮೃತಿ, ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ

ICC Women's Rankings: ಐಸಿಸಿ ಮಹಿಳಾ ಕ್ರಿಕೆಟ್ ಶ್ರೇಯಾಂಕದಲ್ಲಿ ದೀಪ್ತಿ ಶರ್ಮಾ ಮೊದಲ ಬಾರಿಗೆ ಟಿ20 ನಂ.1 ಬೌಲರ್ ಆಗಿದ್ದಾರೆ. ಆದರೆ, ಸ್ಮೃತಿ ಮಂಧಾನ ತಮ್ಮ ಏಕದಿನ ಅಗ್ರಸ್ಥಾನವನ್ನು ಕಳೆದುಕೊಂಡಿದ್ದು, ಲಾರಾ ವೋಲ್ವಾರ್ಡ್ಟ್ ನಂ.1 ಪಟ್ಟಕ್ಕೇರ

23 Dec 2025 5:09 pm
ಸಿಎಂ ಕುರ್ಚಿ ಕದನ: ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು

ದೆಹಲಿಯಲ್ಲಿ ಮಾತನಾಡಿದ ಪ್ರಣವಾನಂದ ಸ್ವಾಮೀಜಿಗಳು ಡಿ.ಕೆ. ಶಿವಕುಮಾರ್​ ಪರ ಬ್ಯಾಟ್​ ಬೀಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ. ಶಿವಕುಮಾರ್ ಪಾತ್ರ ಮಹತ್ವದ್ದು. ಹೈಕಮಾಂಡ್ ಮುಖ್ಯಮಂತ್ರಿ ಆಯ್ಕೆ ಗೊಂದಲವನ್ನು ಕೂಡ

23 Dec 2025 5:08 pm
ತೀವ್ರಗೊಂಡ ಕುರ್ಚಿ ಕಿತ್ತಾಟ: ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ

ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಬಣಗಳಲ್ಲಿ ಗೊಂದಲ ಸೃಷ್ಟಿಸಿದೆ. ಹೇಗಾದರೂ ಮಾಡಿ ಸಿಎಂ ಆಗಲೇಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ ಇಂದು (ಡಿಸೆಂಬರ್ 23) ದೆಹಲಿ ತೆರಳಿದ್ದು, ಅಲ್ಲಿ ಹೈಕಮಾಂಡ್

23 Dec 2025 4:55 pm
ಭಾರತ ಬಾಂಗ್ಲಾದೇಶದ ತಂಟೆಗೆ ಹೋದರೆ ನಾವು ಉತ್ತರ ನೀಡುತ್ತೇವೆ; ಪಾಕ್​​ನಿಂದ ಯುದ್ಧದ ಬೆದರಿಕೆ

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದೆ. ಇದರ ಬೆನ್ನಲ್ಲೇ ಈ ಪರಿಸ್ಥಿತಿಯನ್ನು ತನ್ನ ಲಾಭಕ್ಕೆ ಬಳಸಿಕೊಳ್ಳಲು ಪಾಕಿಸ್ತಾನ ಸಂಚು ರೂಪಿಸುತ್ತದೆ. ಬಾಂಗ್ಲಾದೇಶ ಮತ್ತು ಭಾರತದ ನಡುವಿನ ಅಸಮಾಧಾನವನ್ನು ಮತ್ತು ಶ

23 Dec 2025 4:47 pm
ಡಿ. 30ರಂದು ಕಸ್ಟಮ್ಸ್ ಇಲಾಖೆಯಿಂದ ಹರಾಜು: ಅತ್ಯಂತ ಕಡಿಮೆ ಬೆಲೆಗೆ ಸಿಗಲಿವೆ ಈ ವಸ್ತುಗಳು

ವಶಪಡಿಸಿಕೊಂಡ ವಸ್ತುಗಳ ಆನ್‌ಲೈನ್ ಹರಾಜನ್ನು ಬೆಂಗಳೂರು ಕಸ್ಟಮ್ಸ್ ಇಲಾಖೆ ಡಿಸೆಂಬರ್ 30ರಂದು ಆಯೋಜಿಸಿದೆ. ಮೊಬೈಲ್, ಲ್ಯಾಪ್‌ಟಾಪ್, ಟಿವಿ ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ಸ್ ಮತ್ತು ಗೃಹೋಪಯೋಗಿ ವಸ್ತುಗಳು ಮಾರುಕಟ್ಟೆ ಬೆ

23 Dec 2025 4:43 pm
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿಯನ್ನು ಕೊಚ್ಚಿಕೊಂದ 24 ಗಂಟೆಯಲ್ಲೇ ಹಂತಕರು ಅರೆಸ್ಟ್​

ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಪೊಲೀಸರು 24 ಗಂಟೆಗಳಲ್ಲಿ ಮೃತ ಯುವತಿಯ ತಂದೆ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಯುವತಿಯ ಪತಿ ವಿವೇಕಾನಂದ ನೀಡಿದ ದೂರು ಆಧರಿಸಿ ಹುಬ್ಬಳ್ಳಿ ಗ್ರಾಮೀಣ ಠಾಣೆ

23 Dec 2025 4:38 pm
ಊಟ ಮಾಡುವಾಗ, ಮಾಡಿದ ನಂತರದ ಈ ಕೆಲವು ತಪ್ಪುಗಳು ಗಂಭೀರ ಸಮಸ್ಯೆಯನ್ನು ಉಂಟುಮಾಡಬಹುದು

ಮುನುಷ್ಯನ ದೇಹಕ್ಕೆ ಬೆಳಗಿನ ಉಪಾಹಾರ ಎಷ್ಟು ಮುಖ್ಯವೋ, ರಾತ್ರಿ ಸೇವಿಸುವ ಆಹಾರವೂ ಅಷ್ಟೇ ಮುಖ್ಯವಾಗಿರುತ್ತದೆ. ರಾತ್ರಿ ಊಟ ಮಾಡುವಾಗ ಮತ್ತು ಮಾಡಿದ ನಂತರ ಮಾಡುವ ತಪ್ಪುಗಳೇ ಆರೋಗ್ಯಕ್ಕೆ ಹಾನಿಕಾರಕ ಎಂದು ಆರೋಗ್ಯ ತಜ್ಞರು ಹೇಳ

23 Dec 2025 4:25 pm
ಬಿಸಿಸಿಐ ಐತಿಹಾಸಿಕ ನಿರ್ಧಾರ; ವರ್ಷಾಂತ್ಯದಲ್ಲಿ ಮಹಿಳಾ ಆಟಗಾರ್ತಿಯರಿಗೆ ಭರ್ಜರಿ ಗಿಫ್ಟ್

BCCI Hikes Women's Domestic Match Fees: ಭಾರತ ಮಹಿಳಾ ಕ್ರಿಕೆಟ್ ತಂಡದ ವಿಶ್ವಕಪ್ ವಿಜಯದ ನಂತರ, ಬಿಸಿಸಿಐ ದೇಶೀಯ ಮಹಿಳಾ ಕ್ರಿಕೆಟಿಗರಿಗೆ ಮಹತ್ವದ ನಿರ್ಧಾರ ಘೋಷಿಸಿದೆ. ಪುರುಷ ಕ್ರಿಕೆಟಿಗರಂತೆ ಮಹಿಳೆಯರಿಗೂ ಸಮಾನ ಪಂದ್ಯ ಶುಲ್ಕ ನಿಗದಿಪಡಿಸಲಾಗಿದೆ

23 Dec 2025 4:20 pm
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನ ಮಾಲೀಕರು ಪರದಾಟ

ಕರ್ನಾಟಕ ರಾಜ್ಯ ಟ್ರಾವೆಲ್ ಆಪರೇಟರ್ಸ್ ಅಸೋಸಿಯೇಷನ್ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಅವರು ವಾಹನ್-4 ವ್ಯವಸ್ಥೆಯಲ್ಲಿ ವಾಹನಗಳ ಎಮಿಷನ್ ಸರ್ಟಿಫಿಕೇಟ್‌ಗಳು ಅಪ್ಡೇಟ್ ಆಗದಿರುವ ತಾಂತ್ರಿಕ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ್ದಾರೆ.

23 Dec 2025 4:19 pm
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ

Bigg Boss Kannada season 12: ಬಿಗ್​​ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ ಆಗಿದೆ. ರಾಶಿಕಾ ಅವರ ಸಹೋದರ ಮತ್ತು ಅವರ ತಾಯಿ ಅವರು ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಾಶಿಕಾ ಅವರ ಸಹೋದರನ ಎಂಟ್ರಿ ಸಖತ್ ಆಗಿದೆ. ರಾಶಿಕಾ ಅವರ ತಾಯಿಯೂ ಸಹ ಬಿಗ್​​ಬ

23 Dec 2025 4:18 pm
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?

ಮೈಸೂರು ಜಿಲ್ಲೆಯ ನಾಗರಹೊಳೆ ಅರಣ್ಯ ಗಡಿಗಳಲ್ಲಿ ಹೆಚ್ಚಿದ ಕಾಡಾನೆ ಹಾವಳಿ ತಡೆಯಲು ಅರಣ್ಯ ಇಲಾಖೆ AI ಆಧಾರಿತ ಧ್ವನಿವರ್ಧಕ ಸಹಿತ ಕ್ಯಾಮರಾಗಳನ್ನು ಅಳವಡಿಸಿದೆ. ಈ ಕ್ಯಾಮರಾಗಳು ಆನೆಗಳನ್ನು 150 ಮೀ ದೂರದಿಂದ ಗುರುತಿಸಿ, ವಿಭಿನ್ನ ಶ

23 Dec 2025 4:15 pm
ಮೈ ಮೇಲೆ ಕಕ್ಕ ಮಾಡಿದ್ದಕ್ಕೆ ತಾಯಿಯ ಪ್ರಿಯಕರನಿಂದ 3 ವರ್ಷದ ಮಗುವಿನ ಕೊಲೆ!

ಮಹಿಳೆಯೊಬ್ಬಳು ಮದುವೆಯಾಗಿ 3 ವರ್ಷದ ಮಗುವಿದ್ದರೂ ಬೇರೆ ಗಂಡಸಿನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಷಯ ಆಕೆಯ ಗಂಡನಿಗೆ ಗೊತ್ತಿರಲಿಲ್ಲ. ಗಂಡನಿಂದ ದೂರವಾಗಿದ್ದ ಆಕೆ ಆತನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದಳು. ಆಕೆ ತನ

23 Dec 2025 4:12 pm
ಭಾರತದೊಂದಿಗೆ ಇದು ಕೆಟ್ಟ ಒಪ್ಪಂದ: ನ್ಯೂಜಿಲೆಂಡ್ ಸರ್ಕಾರದೊಳಗೆಯೇ ಅಪಸ್ವರ; ಇವರ ತಕರಾರುಗಳೇನು?

New Zealand foreign minister describes FTA with India as bad deal: ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ಅಂತಿಮಗೊಂಡಿರುವ ವ್ಯಾಪಾರ ಒಪ್ಪಂದದ ಬಗ್ಗೆ ನ್ಯೂಜಿಲೆಂಡ್ ಸರ್ಕಾರದೊಳಗೆ ಅಪಸ್ವರ ಎದ್ದಿದೆ. ಇದು ನ್ಯೂಜಿಲೆಂಡ್ ಪಾಲಿಗೆ ಕೆಟ್ಟ ಡೀಲ್ ಎಂದು ಅಲ್ಲಿಯ ಫಾರೀ

23 Dec 2025 4:08 pm
ಕಬ್ಬಿನ ಹಣ ನೀಡಿದೇ ಕಾರ್ಖಾನೆ ಮಾಲೀಕರ ಕಳ್ಳಾಟ: ರೈತರ ಬೆನ್ನಿಗೆ ನಿಂತ ಡಿಸಿ

ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಹಣ ಪಾವತಿ ವಿಳಂಬದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಷ್ಟಪಟ್ಟು ಬೆಳೆದ ಕಬ್ಬು ನೀಡಿದರೂ, ನಿಗದಿತ ಎರಡು ವಾರದೊಳಗೆ ಹಣ ಕೈ ಸೇರುತ್ತಿಲ್ಲ. ಸಾಲದ ಸುಳಿಗೆ

23 Dec 2025 3:54 pm
ಬೆಂಗಳೂರು ಹೊರವಲಯದಲ್ಲಿ ಮತ್ತೊಂದು ರೈಲು ಮಾರ್ಗ: ಆರಂಭದಲ್ಲೇ ವಿಘ್ನ

ದೇವನಹಳ್ಳಿ ಬಳಿ ಕೆಂಪೇಗೌಡ ವಿಮಾನ ನಿಲ್ದಾಣ ಕಾರ್ಯಾರಂಭಿಸಿದ ನಂತರ ರಾಜ್ಯ ಮತ್ತು ಕೇಂದ್ರದಿಂದ ನೂರಾರು ಹೊಸ ಯೋಜನೆಗಳು ಈ ಭಾಗದಲ್ಲಿ ಜಾರಿಯಾಗುತ್ತಿದ್ದು ಸಾವಿರಾರು ಎಕರೆ ಭೂಮಿಯನ್ನು ಸರ್ಕಾರ ವಶಪಡಿಸಿಕೊಂಡಿದೆ. ಈ ಬೆನ್ನಲ

23 Dec 2025 3:47 pm
ಗ್ರೇಟರ್ ಬೆಂಗಳೂರು ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ (Munish Moudgil)​ ವಿರುದ್ಧ ನೌಕರರು ಹಾಗೂ ಅಧಿಕಾರಿಗಳ ಪಿತ್ತ ನೆತ್ತಿಗೇರಿದ್ದು, ಕಿರುಕುಳ ಹಾಗೂ ದುರುದ್ದೇಶಪೂರ್ವಕವಾಗಿ ಅಧಿಕಾರಿ

23 Dec 2025 3:39 pm
ಮೂತ್ರದ ಬಣ್ಣದಿಂದ ಕ್ಯಾನ್ಸರ್ ಪತ್ತೆ ಹಚ್ಚಬಹುದೇ? ಏನನ್ನುತ್ತಾರೆ ತಜ್ಞರು

ನೀವು ಕೂಡ ಪ್ರಾಸ್ಟೇಟ್ ಕ್ಯಾನ್ಸರ್ ಬಗ್ಗೆ ಕೇಳಿರಬಹುದು. ಪುರುಷ ಮತ್ತು ಮಹಿಳೆ ಇಬ್ಬರಲ್ಲಿಯೂ ಗುಲಾಬಿ ಅಥವಾ ಕೆಂಪು ಬಣ್ಣದ ಮೂತ್ರ (ಹೆಮಟುರಿಯಾ) ಕಂಡುಬರುವುದು ಆರೋಗ್ಯಕರ ಲಕ್ಷಣವಲ್ಲ. ಅದರಲ್ಲಿಯೂ ಪುರುಷರಲ್ಲಿ, ಮೂತ್ರದಲ್ಲಿ

23 Dec 2025 3:36 pm
ಇನ್ಸ್‌ಪೆಕ್ಟರ್ ಮನೆಯ ಯುವತಿ ಸ್ನಾನ ಮಾಡುವುದನ್ನ ವಿಡಿಯೋ ಮಾಡಿದ ​​​ಚಾಲಕ

ರಕ್ಷಣೆ ನೀಡಬೇಕಾದ ಪೊಲೀಸರೇ ಅಸಭ್ಯವಾಗಿ ವರ್ತಿಸಿದ್ದಾರೆ. ಕೊಯಮತ್ತೂರಿನಲ್ಲಿ ಇನ್ಸ್‌ಪೆಕ್ಟರ್ ಮನೆ ಕೆಲಸದಾಕೆಯ ಸ್ನಾನ ಮಾಡುವುದನ್ನು ವಿಡಿಯೋ ಮಾಡಿದ​ ಪೊಲೀಸ್ ಚಾಲಕ ಮಾಧವ ಕಣ್ಣನ್​​ನ್ನು ಬಂಧನ ಮಾಡಿದ್ದಾರೆ. ಈ ಘಟನೆ ಪೊಲ

23 Dec 2025 3:29 pm
ಬೆಳ್ಳಂ ಬೆಳಿಗ್ಗೆ ಬಿರಿಯಾನಿ ತಿನ್ನಲು ಹೋದವರಿಗೆ ಭರ್ಜರಿ ಶಾಕ್​​: ಕಾಲೇಜು ವಿದ್ಯಾರ್ಥಿಗಳ ಅಡ್ಡಗಟ್ಟಿ ದರೋಡೆ

ಹೊಸಕೋಟೆ ಬಿರಿಯಾನಿ ತಿನ್ನಲು ಹೋಗಿದ್ದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ದರೋಡೆ ಮಾಡಿದ್ದಾರೆ. ಮೊಬೈಲ್ ಬೈಕ್​​ ಕಿತ್ತುಕೊಂಡು ಅಟ್ಟಹಾಸ ಮೆರೆದಿದ್ದಾರೆ. ಯುಪಿಐ ಮೂಲಕ ಹಣ ವರ್ಗಾಯಿಸಿಕ

23 Dec 2025 3:23 pm
ಮಧ್ಯರಸ್ತೆಯಲ್ಲಿ ಆಪರೇಷನ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯರು

ಎರ್ನಾಕುಲಂನಲ್ಲಿ, ರಸ್ತೆ ಅಪಘಾತಕ್ಕೀಡಾದ ಯುವಕನ ಪ್ರಾಣ ಉಳಿಸಲು ಮೂವರು ವೈದ್ಯರು ಮಧ್ಯರಸ್ತೆಯಲ್ಲೇ ತುರ್ತು ಶಸ್ತ್ರಚಿಕಿತ್ಸೆ ನಡೆಸಿದರು. ಅಗತ್ಯ ವೈದ್ಯಕೀಯ ಉಪಕರಣಗಳ ಕೊರತೆಯಿದ್ದರೂ, ರೇಜರ್ ಬ್ಲೇಡ್ ಮತ್ತು ಪೇಪರ್ ಸ್ಟ್ರ

23 Dec 2025 3:20 pm
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಅನ್ನೇ ಕದ್ದೊಯ್ದ ಖದೀಮರು!

ನಗರದಲ್ಲಿರುವ AU ಚಿನ್ನಾಭರಣ ಅಂಗಡಿಯೊಂದರಲ್ಲಿ ಭಾರೀ ಕಳ್ಳತನ ನಡೆದಿದೆ. ಕಳ್ಳರು ಅಂಗಡಿಯ ಬೀಗ ಮುರಿದು ಸುಮಾರು 140 ಕೆಜಿ ಬೆಳ್ಳಿಯನ್ನು ಕದ್ದೊಯ್ದಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆ ಚಿಕ್ಕಬಳ್ಳಾಪ

23 Dec 2025 3:16 pm
ಕೋಗಿಲು ಜನ ಕೂಗಿಗೆ ಕಿವಿಯಾದ ಮಕ್ಕಳ ಆಯೋಗ: ಮನೆಗಳನ್ನ ನೆಲಸಮ ಮಾಡಿದ್ದ ಅಧಿಕಾರಿಗಳ ವಿರುದ್ಧ ಕೇಸ್ ಬುಕ್

ಯಲಹಂಕದ ಕೋಗಿಲಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಡೆಸಿದ್ದ ಮನೆ ತೆರವು ಕಾರ್ಯಾಚರಣೆಯಿಂದ ನೂರಾರು ಮಕ್ಕಳು ಮತ್ತು ಬಾಣಂತಿಯರು ಬೀದಿಗೆ ಬಿದ್ದಿದ್ದಾರೆ. ಚಳಿಯಿಂದ 500ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಈ ಕು

23 Dec 2025 3:11 pm
Ministry of Finance Jobs: ಭಾರತ ಸರ್ಕಾರದ ಹಣಕಾಸು ಸಚಿವಾಲಯದಲ್ಲಿ ಉದ್ಯೋಗವಕಾಶ; 18 ಲಕ್ಷ ರೂ. ವಾರ್ಷಿಕ ವೇತನ

ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ (DEA) ಯುವ ವೃತ್ತಿಪರರು ಮತ್ತು ಸಲಹೆಗಾರರ ​​ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಒಟ್ಟು 57 ಹುದ್ದೆಗಳಿದ್ದು, ಮಾಸಿಕ 1.5 ಲಕ್ಷದವರೆಗೆ ವೇತನ ಲಭ್ಯವಿದೆ. ಅರ್ಜಿ ಸಲ್

23 Dec 2025 2:51 pm
ಪ್ರೇಯಸಿ ಮದ್ವೆ ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್

ಪ್ರೇಯಸಿಗೆ ವಂಚಿಸಿ ಬೇರೆ ಯುವತಿ ಜತೆ ಮದುವೆಯಾಗಿದ್ದ ಶರತ್​ ಎನ್ನುವಾತನ್ನು ಪೊಲೀಸರು ಬಂಧಿಸಿದ್ದು, ಸದ್ಯ ಕೋರ್ಟ್​ ನವವಿವಾಹಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಚಿಕ್ಕಮಗಳೂರಿನ (Chikkamagaluru) ಶರತ್ ಎನ್ನುವಾತ ಯುವತಿಯನ

23 Dec 2025 2:48 pm
ಚೀನಾ ಹೇಳೋದು ಬೇರೆ, ವಾಸ್ತವ ಬೇರೆಯಾ? 2025ರಲ್ಲಿ ಚೀನಾ ಆರ್ಥಿಕ ಬೆಳವಣಿಗೆ ಶೇ 3 ಮಾತ್ರವಾ?

China's economy grew below 3pc, says Rhodium Group: ಈ ವರ್ಷ (2025) ಚೀನಾದ ಜಿಡಿಪಿ ಶೇ. 2.5ರಿಂದ ಶೇ. 3ರಷ್ಟು ಮಾತ್ರ ಹೆಚ್ಚಬಹುದು ಎಂದು ಅಂತಾರಾಷ್ಟ್ರೀಯ ಥಿಂಕ್​ಟ್ಯಾಂಕ್ ರೋಡಿಯಂ ಗ್ರೂಪ್ ಅಂದಾಜು ಮಾಡಿದೆ. ಚೀನಾ ಈ ವರ್ಷ ಶೇ. 5ರಷ್ಟು ಜಿಡಿಪಿ ವೃದ್ಧಿಯ ನಿರೀಕ್ಷೆಯ

23 Dec 2025 2:42 pm
ಗಿಲ್, ಗಂಭೀರ್ ಆಸೆಗೆ ತಣ್ಣೀರೆರಚಿದ ಮೂವರು ಆಯ್ಕೆಗಾರರು

T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ.

23 Dec 2025 2:31 pm
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ: ಬೆಂಗಳೂರು ಬಳಿಕ ಮಂಗಳೂರು ಜೈಲು ಪರಿಶೀಲನೆ

ಇತ್ತೀಚೆಗೆ ಪರಪ್ಪನ ಅಗ್ರಹಾರ, ಕಾರವಾರ ಜೈಲು ಸೇರಿದಂತೆ ಬಳ್ಳಾರಿಯಲ್ಲಿಯೂ ಹಲವು ಅಕ್ರಮಗಳು ನಡೆದಿದದ್ದವು. ಕೈದಿಗಳ ಬಳಿ ಮೊಬೈಲ್ ಫೋನ್​ಗಳು ಸಿಕ್ಕಿದ್ದಲ್ಲದೆ, ಜಗಳ, ರಂಪಾಟಗಳೂ ನಡೆದಿದದ್ದವು. ಈ ಎಲ್ಲದರ ನಡುವೆ ಕಾರಾಗೃಹದ ಭ

23 Dec 2025 2:24 pm
ಕನ್ನಡ ಚಿತ್ರರಂಗದಲ್ಲಿ 15 ವರ್ಷ ಪೂರೈಸಿದ ನಟಿ ರಾಗಿಣಿ ದ್ವಿವೇದಿ

ನಟಿ ರಾಗಿಣಿ ದ್ವಿವೇದಿ ಅವರು ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 15 ವರ್ಷಗಳು ಕಳೆದಿವೆ. ಸೋಲು-ಗೆಲುವು, ಏಳು-ಬೀಳು, ನೋವು-ನಲಿವು, ಅವಮಾನ-ಸನ್ಮಾನ ಎಲ್ಲವನ್ನೂ ಅವರು ಕಂಡಿದ್ದಾರೆ. ಚಿ

23 Dec 2025 2:18 pm
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಮತ್ತೆ ಸದ್ದು ಮಾಡಿದ ಪಂಕ್ಚರ್ ಮಾಫಿಯಾ

ಬೆಂಗಳೂರಿನ ಬಿಇಎಲ್​​ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಕಿಡಿಗೇಡಿಗಳು ಕೆಜಿಗಟ್ಟಲೆ ಮೊಳೆಗಳನ್ನು ಚೆಲ್ಲಿ ವಾಹನ ಸವಾರರಿಗೆ ಅಪಾಯ ಸೃಷ್ಟಿಸಿದ್ದಾರೆ. ವಾಹನಗಳ ಪಂಕ್ಚರ್‌ಗೆ ಕಾರಣವಾಗುತ್ತಿರುವ ಈ ಕೃತ್ಯದಿಂದ ದರೋಡೆ ಅಥವಾ ಪಂಕ್

23 Dec 2025 2:15 pm
ಜನವರಿ 29ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮೂರು ಕಡೆಗಳಲ್ಲಿ ಚಿತ್ರ ಪ್ರದರ್ಶನ

ಪ್ರತಿ ವರ್ಷ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆಯುತ್ತದೆ. ಈ ಬಾರಿ ಚಲನಚಿತ್ರೋತ್ಸವದಲ್ಲಿ 60 ದೇಶಗಳ ಸಿನಿಮಾಗಳ ಪ್ರದರ್ಶನ ಆಗಲಿವೆ. ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಅವಕಾಶ ಇರಲಿದೆ. ಆಸ್ಕರ್ ಪ್ರಶಸ್

23 Dec 2025 2:14 pm
ಉಡುಪಿ ಬೀಚ್​ನಲ್ಲಿ ಪವಾಡ! ಕಡಲಲ್ಲಿ ತೇಲಿಬಂತೇ ಕೃಷ್ಣನ ವಿಗ್ರಹ? ಅಸಲಿಯತ್ತು ಇಲ್ಲಿದೆ

ಉಡುಪಿಯ ಮಲ್ಪೆ ಕಡಲತೀರದಲ್ಲಿ ತೇಲಿ ಬಂದ ವಿಗ್ರಹ ಕೃಷ್ಣ ಪವಾಡ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ವಾಸ್ತವವಾಗಿ ಇದರ ಅಸಲಿ ಕಥೆ ಬೇರೆ ಇದೆ. ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಇದು ಕೃ

23 Dec 2025 1:39 pm
WhatsApp vs Govt: ತಿಂಗಳಿಗೆ ಕೋಟಿ ನಂಬರ್ಸ್ ನಿಷೇಧಿಸಿದರೂ ಸರ್ಕಾರಕ್ಕೆ ಗುಟ್ಟು ಬಿಟ್ಟುಕೊಡದ ವಾಟ್ಸಾಪ್

Government concerned over WhatsApp banning 1 crore numbers each month: ಭಾರತದಲ್ಲಿ ಅತಿದೊಡ್ಡ ಮೆಸೇಜಿಂಗ್ ಆ್ಯಪ್ ಆಗಿರುವ ವಾಟ್ಸಾಪ್ ಈ ವರ್ಷ ಪ್ರತೀ ತಿಂಗಳು ಬಹುತೇಕ ಒಂದು ಕೋಟಿಯಷ್ಟು ನಂಬರ್​ಗಳನ್ನು ನಿಷೇಧಿಸುತ್ತಾ ಬಂದಿದೆ. ತಿಂಗಳ ವರದಿಯಲ್ಲಿ ಎಷ್ಟು ನಂಬರ್ ನಿ

23 Dec 2025 1:34 pm
ಹೊಸ ವರ್ಷಾಚರಣೆ ಪಾರ್ಟಿಗಳಲ್ಲಿ ಮಕ್ಕಳಿಗೆ ಪ್ರವೇಶವಿಲ್ಲ, ಹೈಕೋರ್ಟ್​​ ಸೂಚನೆ

ಮುಂಬರುವ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ, ಮದ್ಯ ಸೇವಿಸುವ ಸ್ಥಳಗಳಾದ ಸ್ಟಾರ್ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತಿಲ್ಲ ಎಂದು ಚೆನ್ನೈ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮಕ್ಕಳ ಭವಿಷ್ಯ ಮತ

23 Dec 2025 1:29 pm
Video: ಕಾಲ ಸರಿದಂತೆ ಮರೆಯಾಗುತ್ತಿದೆ ಸಾಂಪ್ರದಾಯಿಕ ಉಗ್ರಾಣ ಈ ಭತ್ತದ ಕಣಜ

ಕೃಷಿಕರ ಬದುಕಿನ ಚಿತ್ರಣದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೃಷಿಕರು ತಾವು ಬೆಳೆದ ಬೆಳೆಯನ್ನು ಸಾಂಪ್ರದಾಯಿಕ ವಿಧಾನ ಬಳಸಿ ಹೇಗೆ ಶೇಖರಿಸಿ ಇಡುತ್ತಿದ್ದರು ಎನ್ನುವುದಕ್ಕೆ ಈ ವಿಡಿಯೋ

23 Dec 2025 1:23 pm
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!

ಚಿರತೆ ಸೆರೆಗೆಂದು ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬರು ಸಿಲುಕಿದ ಘಟನೆ ಯಳಂದೂರು ತಾಲೂಕಿನ ಗಂಗವಾಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅದೃಷ್ಟವಶಾತ್ ಅವರು ಯಾವುದೇ ಪ್ರಾಣಾಪಾಯ ಸಂಭವಿಸದೆ ಪಾರಾಗಿದ್ದಾರೆ. ಅಷ್ಟಕ್ಕೂ

23 Dec 2025 1:19 pm
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ಮ್ಯಾಚ್ ಇರಲ್ಲ..!

Vijay Hazara Trophy 2025: ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಕಾಲ್ತುಳಿತ ದುರಂತ ಘಟನೆಯನ

23 Dec 2025 1:07 pm
Bengaluru: ವೀಕ್​​ಡೇಸ್​​ನಲ್ಲಿ ಪ್ರೊಫೆಸರ್, ವಾರಾಂತ್ಯ ಬಂತಂದ್ರೆ ಖತರ್ನಾಕ್​​ ಕಳ್ಳಿ!

ಮದುವೆ ಚೌಟ್ರಿಗಳನ್ನೇ ಟಾರ್ಗೆಟ್​​ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಕನ್ನಡ ಪ್ರಾಧ್ಯಾಪಕಿಯನ್ನ ಬೆಂಗಳೂರಲ್ಲಿ ಪೊಲೀಸರು ಬಂಧಿಸಿದ್ದಾರೆ. ವಾರಪೂರ್ತಿ ಖಾಸಗಿ ಕಾಲೇಜಿನಲ್ಲಿ ಕನ್ನಡ ಪಾಠ ಮಾಡುತ್ತಿದ್ದ ಈಕೆ, ವಾರಾಂತ್ಯದಲ

23 Dec 2025 1:06 pm
ಇರುಳು ಕುರುಡು ಸಮಸ್ಯೆ ಎಂದು ಹಗಲಿನಲ್ಲೇ ಕಿರುತೆರೆ ನಟನ ಮನೆಗೆ ಕನ್ನ ಹಾಕಿದ ಅಂತಾರಾಜ್ಯ ಕಳ್ಳ!

ಬೆಂಗಳೂರಿನಲ್ಲಿ ಇರುಳು ಕುರುಡು ಸಮಸ್ಯೆಯಿದ್ದ ಕಳ್ಳನೊಬ್ಬ ಹಗಲಲ್ಲೇ ಬೀಗ ಹಾಕಿದ ಮನೆಗಳನ್ನು ದೋಚುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಕಿರುತೆರೆ ನಟ ಪ್ರವೀಣ್ ಮನೆಯಲ್ಲಿ ಕನ್ನ ಹಾಕಿದ್ದ ಈತ ಕೊನೆಗೂ ಪೊಲೀಸರ ಬಲೆಗೆ ಬಿದ್ದ

23 Dec 2025 12:59 pm
ವಿದೇಶಕ್ಕೆ ಹೋಗಿ ಮತ್ತೆ ಭಾರತದ ಪ್ರಜಾಪ್ರಭುತ್ವವನ್ನು ಆಡಿಕೊಂಡ ರಾಹುಲ್​ಗೆ ಬಿಜೆಪಿ ತಿರುಗೇಟು

ಬಿಜೆಪಿ, ರಾಹುಲ್ ಗಾಂಧಿ ಅವರ ವಿದೇಶಿ ಪ್ರವಾಸದ ಸಂದರ್ಭದಲ್ಲಿ ಭಾರತದ ಪ್ರಜಾಪ್ರಭುತ್ವದ ಕುರಿತು ನೀಡಿದ ಹೇಳಿಕೆಗಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಹುಲ್ 'ಭಾರತ ವಿರೋಧಿ ನಾಯಕ' ಎಂದು ಕರೆದ ಬಿಜೆಪಿ, ಅವರು ವಿದೇಶದಲ್ಲಿ

23 Dec 2025 12:40 pm
ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹಂತಕನ ಪ್ಲಾನ್ ಏನಿತ್ತು ಗೊತ್ತಾದ್ರೆ ಬೆಚ್ಚಿಬೀಳ್ತೀರಿ!

ಹುಬ್ಬಳ್ಳಿ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಈಗ ಅಚ್ಚರಿಯ ತಿರುವು ಸಿಕ್ಕಿದೆ. ದಲಿತ ಯುವಕನನ್ನು ಮದುವೆಯಾಗಿದ್ದ ಆರು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅನ್ನು ತಂದೆ ಪ್ರಕಾಶ್ ಕೊಡಲಿಯಿಂದ ಕೊಚ್ಚಿ ಕೊಂದಿದ್ದ. ಆದರೆ, ಈ ಕ್ರೂರಿ ತ

23 Dec 2025 12:33 pm
ಬಿಗ್​​ಬಾಸ್: ರನ್ನರ್ ಅಪ್ ಆದರೂ ವಿನ್ನರ್​​ಗಿಂತ ಹೆಚ್ಚು ಹಣ ಪಡೆದ ತನುಜಾ

Bigg Boss Telugu season 09: ಅಕ್ಕಿನೇನಿ ನಾಗಾರ್ಜುನ ನಡೆಸಿಕೊಡುವ ತೆಲುಗು ಬಿಗ್​​ಬಾಸ್​ನ ಒಂಬತ್ತನೇ ಸೀಸನ್ ಇದೇ ಭಾನುವಾರ ಮುಕ್ತಾಯಗೊಂಡಿದೆ. ಫಿನಾಲೆಗೆ ಕನ್ನಡತಿಯರಾದ ತನುಜಾ ಪುಟ್ಟಸ್ವಾಮಿ ಮತ್ತು ಸಂಜನಾ ಗಲ್ರಾನಿ ಎಂಟ್ರಿ ಕೊಟ್ಟಿದ್ದರ

23 Dec 2025 12:27 pm
Yearly Horoscope 2026: 2026 ಕನ್ಯಾ ರಾಶಿಯವರಿಗೆ ಬಹುತೇಕ ಸುವರ್ಣಾವಧಿ, ಆದ್ರೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

2026 ಕನ್ಯಾ ರಾಶಿಯವರಿಗೆ ಸುವರ್ಣಾವಧಿಯಾಗಿದ್ದು, ಗುರು ಗ್ರಹದ ಅನುಗ್ರಹದಿಂದ ಲಾಭ, ಯಶಸ್ಸು, ಬಲ ಹೆಚ್ಚಲಿದೆ. ವೃತ್ತಿ, ಆರ್ಥಿಕತೆ, ವೈವಾಹಿಕ ಜೀವನದಲ್ಲಿ ಶುಭ ಫಲಗಳಿರುತ್ತವೆ. ಆದಾಯ ಹೆಚ್ಚು, ಖರ್ಚು ಕಡಿಮೆ ಇರಲಿದ್ದು, ಗೌರವ ಗಳಿಸ

23 Dec 2025 12:25 pm
ಸಿಮ್ ವೆರಿಫಿಕೇಶನ್​ನಿಂದ ಹಿಡಿದು ಕ್ರೆಡಿಟ್ ಸ್ಕೋರ್​ವರೆಗೆ ಜನವರಿ 1ರಿಂದ ಆಗಲಿರುವ ಪ್ರಮುಖ ಹಣಕಾಸು ನಿಯಮ ಬದಲಾವಣೆಗಳು

Financial rules change from 2026 January: ಡಿಸೆಂಬರ್ ಮುಗಿದು ಜನವರಿ ಬರುತ್ತಿದೆ. 2025 ಮುಗಿದು 2026 ಬರುತ್ತಿದೆ. ಕೆಲ ಹೊಸ ಹಣಕಾಸು ನಿಯಮಗಳು ಜಾರಿಗೆ ಬರಲಿವೆ. ಬ್ಯಾಂಕುಗಳ ಬಡ್ಡಿದರ ಕಡಿಮೆ ಆಗಲಿದೆ. ಕ್ರೆಡಿಟ್ ಸ್ಕೋರ್ ಬೇಗ ಅಪ್​ಡೇಟ್ ಆಗಲಿದೆ. ವಾಟ್ಸಾಪ್

23 Dec 2025 12:18 pm
‘ಅರ್ಹ ವ್ಯಕ್ತಿ ಬಿಗ್ ಬಾಸ್ ಗೆಲ್ಲುತ್ತಾರೆ’ ಎಂದ ರಜತ್

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಜತ್ ಅವರು ಅತಿಥಿಯಾಗಿ ತೆರಳಿದ್ದರು. ಈ ವೇಳೆ ಅವರಿಗೆ ಒಂದಷ್ಟು ಪ್ರಶ್ನೆಗಳು ಎದುರಾಗಿವೆ. ‘ನಿಮ್ಮ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಯಾರು’ ಎಂದು ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರಿ

23 Dec 2025 12:14 pm
ಡಿಸಿಎಂ ಡಿ.ಕೆ. ಶಿವಕುಮಾರ್​​- ಮಾಜಿ ಸಚಿವ ಕೆ.ಎನ್​​. ರಾಜಣ್ಣ ಭೇಟಿ ರಹಸ್ಯ ಬಿಚ್ಚಿಟ್ಟ MLC ರಾಜೇಂದ್ರ

ಕರ್ನಾಟಕ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಡಿ.ಕೆ. ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಎನ್. ರಾಜಣ್ಣ ಭೇಟಿ ಕುರಿತು ಕೆ.ಎನ್. ರಾಜೇಂದ್ರ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳ

23 Dec 2025 12:10 pm
ಪತ್ನಿಯ ಕೊಂದು ಅಪಘಾತದ ನಾಟಕವಾಡಿದ ಪತಿಯ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪೊಲೀಸರು

ಬೆಂಗಳೂರಿನಲ್ಲಿ ಪತ್ನಿ ಗಾಯತ್ರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪತಿ ಅನಂತ್‌ನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. 55 ವರ್ಷದ ದೈಹಿಕ ಶಿಕ್ಷಕಿಯಾಗಿದ್ದ ಗಾಯತ್ರಿಯನ್ನು ಅನಂತ್ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದ. ಆದರ

23 Dec 2025 12:10 pm
ಶಾಲಾ ಶುಲ್ಕ ಪಾವತಿಸಲು ಸಾಧ್ಯವಾಗದಿದ್ದರೆ ನಿಮ್ಮ ಹೆಂಡತಿಯನ್ನು ನನ್ನ ಬಳಿ ಕಳುಹಿಸಿ ಎಂದ ಮುಖ್ಯ ಶಿಕ್ಷಕ

ಮುಂಬೈನ ವಿಟ್ಟಿ ಇಂಟರ್ನ್ಯಾಷನಲ್ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಶುಲ್ಕ ಹೆಚ್ಚಳ ಪ್ರಶ್ನಿಸಿದ ಪೋಷಕರಿಗೆ 'ಶುಲ್ಕ ಕಟ್ಟಲಾಗದಿದ್ದರೆ ಹೆಂಡತಿಯನ್ನು ನನ್ನ ಬಳಿ ಕಳುಹಿಸಿ' ಎಂದು ಅಸಭ್ಯವಾಗಿ ಹೇಳಿದ್ದಾರೆ. ಈ ಹೇಳಿಕೆ ಸಾರ್ವಜನ

23 Dec 2025 12:07 pm
ಕರ್ನಾಟಕದ ಈ ನಾಲ್ಕು ಜಿಲ್ಲೆಗಳಲ್ಲಿ ಅತಿ ಹೆಚ್ಚು ಜನ ಸಾಯುವುದೇ ಕಾಡು ಪ್ರಾಣಿ ದಾಳಿಯಿಂದ!

ಕರ್ನಾಟಕದಲ್ಲಿ ಮಾನವ-ಪ್ರಾಣಿ ಸಂಘರ್ಷ ಗಣನೀಯವಾಗಿ ಹೆಚ್ಚಿದ್ದು, 2022 ರಿಂದ 2025 ರ ನವೆಂಬರ್‌ವರೆಗೆ 203 ಜನರ ಸಾವಿಗೆ ಕಾರಣವಾಗಿದೆ. ಚಾಮರಾಜನಗರ, ಕೊಡಗು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಕಾಡುಪ್ರಾಣಿ ದಾಳಿಗಳು ಹೆಚ್ಚಾಗಿವೆ. ಕಳೆ

23 Dec 2025 11:56 am
ವಿಜಯ ಹಝಾರೆ ಟೂರ್ನಿಯಲ್ಲಿ ವಿರಾಟ್ ಕೊಹ್ಲಿಯ ಅಂಕಿ ಅಂಶಗಳು ಹೇಗಿದೆ?

Vijay Hazare Trophy 2025: ಡಿಸೆಂಬರ್ 24 ರಂದು ಶುರುವಾಗಲಿರುವ ದೆಹಲಿ ಮತ್ತು ಆಂಧ್ರ ಪ್ರದೇಶ್ ನಡುವಣ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಈ ಮೂಲಕ ಕೊಹ್ಲಿ 15 ವರ್ಷಗಳ ಬಳಿಕ ದೇಶೀಯ ಟೂರ್

23 Dec 2025 11:55 am
 Video: 8,000 ಮೈಲಿ ಪ್ರಯಾಣ ಮಾಡಿ ಸ್ನೇಹಿತನಿಗೆ ಸರ್ಪ್ರೈಸ್ ನೀಡಿದ ಯುವಕ

ಪರಿಶುದ್ಧ ಸ್ನೇಹವೇ ಹಾಗೆ, ಈ ನಿಸ್ವಾರ್ಥ ಸಂಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಸುಂದರ ಸ್ನೇಹ ಸಂಬಂಧ ಸಾರುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಸ್ನೇಹಿತರ ಪುನರ್ಮಿಲನದ ವೀಡಿಯೊ ಸೋಶಿಯಲ್ ಮೀಡ

23 Dec 2025 11:48 am