Daily Numerology February 26: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ
Daily Numerology February 26: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 26:ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Horoscope 26 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ದಶಮೀ ತಿಥಿ ಗುರುವಾರ ಮೋಸ, ಇಂಗಿತದ ಜ್ಞಾನ, ಅನ್ಯರಿಂದ ಒತ್ತಾಯ, ದುರಭ್ಯಾಸ, ತಪ್ಪು ಹೆಜ್ಜೆ, ಭಯ, ಧಾರ್ಮಿಕ ಆಚರಣೆ ಇವು ಈ ದಿನದ ಭವಿಷ್
ಪ್ರಧಾನಿ ಮೋದಿ ಅವರು ಇಂದು ಸಂಜೆ ನೆಸ್ಸೆಟ್ಗೆ ಆಗಮಿಸಿದರು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ನೆತನ್ಯಾಹು ಅಧಿಕೃತ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿದ್ದರು. ಮೋದಿ ಇಂದು ಇಸ್ರೇಲ್ ಸಂಸತ್ತಿ
ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಅನಿಲ್ ಅಂಬಾನಿ ವಿರುದ್ಧ ಇಡಿ ಕ್ರಮ ತೀವ್ರಗೊಂಡಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್(ಆರ್ಕಾಂ) ವಿರುದ್ಧದ ಬ್ಯಾಂಕ್ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗಾರಿಕೋದ್ಯಮಿ ಅ
ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ
Mitchell Santner T20 World Cup: ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡ ಸಂಕಷ್ಟದಲ್ಲಿದ್ದಾಗ, ನಾಯಕ ಮಿಚೆಲ್ ಸ್ಯಾಂಟ್ನರ್ 47 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಮೆಕ್ಕಾಂಚಿ ಜೊತೆಗೂಡಿ 84 ರನ್ಗಳ ಐತಿಹಾಸಿ
ವಿವಾದಾತ್ಮಕ ಕಥೆ ಹೊಂದಿರುವ ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ಕಾನೂನಿನ ಸಂಕಷ್ಟ ಎದುರಾಗಿದೆ. ಫೆಬ್ರವರಿ 27ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾಗೆ ಕೇರಳ ಹೈಕೋರ್ಟ ಫೆಬ್ರವರಿ 25ರಂದು ತಡೆ ನೀಡಿದೆ. ವಿವಾದಕ್ಕೆ ಸಂಬಂಧಿಸಿದ ವಿಚ
ಪ್ರಧಾನಿ ಮೋದಿ ಅವರಿಗೆ ಇಸ್ರೇಲ್ ಸಂಸತ್ತು 'ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ' ನೀಡಿ ಗೌರವಿಸಿದೆ. ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿ ಮೋದಿ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡರಿಂದಲೂ ಉನ್ನತ ನಾಗರಿಕ ಗೌರವಗಳನ್ನು ಪಡೆದ ಕ
ಧಾರವಾಡದಲ್ಲಿ SSLC ವಿದ್ಯಾರ್ಥಿಗೆ ಶಿಕ್ಷಕನೊಬ್ಬ ಪ್ರಶ್ನೆಪತ್ರಿಕೆ ನೀಡಿ, ಪಾಸ್ ಮಾಡಿಸುವ ನೆಪದಲ್ಲಿ ಆತನಿಂದ ಲಕ್ಷಾಂತರ ರೂ ಮೌಲ್ಯದ ಬಂಗಾರವನ್ನು ಪಡೆದುಕೊಂಡಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಈ ವಿಷಯ ಪೋಷಕರಿಗೆ ತಿಳ
ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ 'ಸ್ವಸ್ಥ ನಾರಿ' (Swastha Nari) ಮಿಷನ್ ಅಡಿಯಲ್ಲಿ ಬೃಹತ್ ಲಸಿಕಾ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ. ದೇಶಾದ್ಯಂತ ಹದಿಹರೆಯದ ಬಾಲಕಿಯರಿಗಾಗಿ 'ಡ್
ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಇಸ್ರೇಲ್ನ ಸಂಸತ್ನಲ್ಲಿ ಭಾಷಣ ಮಾಡಿದ್ದಾರೆ. ಇಸ್ರೇಲ್ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.
ಭಾವೈಕ್ಯತೆಗೆ ಹೆಸರಾದ ಬಾಗಲಕೋಟೆ ತಾಲೂಕಿನ ಹೊಸಮುರನಾಳ ಗ್ರಾಮದಲ್ಲಿ ಮಳೆರಾಜೇಂದ್ರಸ್ವಾಮಿ ರಥೋತ್ಸವ ಸಂಭ್ರದಿಂದ ಜರುಗಿತು. ಸಹಸ್ರಾರು ಭಕ್ತರು ತೇರನ್ನು ಎಳೆದರು. ಪಲ್ಲಕ್ಕಿ ಮೆರವಣಿಗೆ ಮತ್ತು ಮಹಿಳೆಯರಿಂದ ಆರತಿ ಸೇವೆ ನೆ
ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ದೇಶಕ್ಕೆ ಭೇಟಿ ನೀಡಿದ್ದಾರೆ. ಇದು ಇಸ್ರೇಲ್ಗೆ ಮೋದಿ ಅವರ 2ನೇ ಭೇಟಿಯಾಗಿದೆ. ಈ ಹಿಂದಿನ ಅಧಿಕಾರಾವಧಿಯಲ್ಲಿ 2017ರಲ್ಲಿ ಪ್ರಧಾನಿ ಮೋದಿ ಇಸ್ರೇಲ್ಗೆ ಭೇಟಿ ನೀಡಿದ್ದರು. ಇಂದು ಪ್ರಧಾನಿ ಮೋದಿ ಇ
India vs Zimbabwe T20 World Cup Super 8: ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ ಭಾರತ ಮತ್ತು ಜಿಂಬಾಬ್ವೆ ನಡುವೆ 'ಮಾಡು ಇಲ್ಲವೇ ಮಡಿ' ಪಂದ್ಯ ನಡೆಯಲಿದೆ. ಚೆನ್ನೈನಲ್ಲಿ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಎರಡೂ ತಂಡಗಳಿಗಿದೆ. ಮಳೆ ಬಂದರೆ ಭಾರತ ಸೆಮಿಫ
ಶಿರಸಿ ಮಾರಿಕಾಂಬಾ ಜಾತ್ರೆಗೆ ಇಂದು ಅದ್ದೂರಿಯಾಗಿ ಚಾಲನೆ ದೊರೆತಿದೆ. ಉತ್ತರ ಕನ್ನಡದ ಪ್ರಸಿದ್ಧ ಶಕ್ತಿ ಪೀಠದಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಈ ಮಹೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಆಗಮಿ
ಉದ್ಯಮ ಲೋಕವನ್ನೇ ತಲ್ಲಣಗೊಳಿಸಿದ್ದ ಕಾನ್ಫಿಡೆಂಟ್ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತಷ್ಟು ಮೆಗಾ ಟ್ವಿಸ್ಟ್ ಸಿಕ್ಕಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 500 ಕೋಟಿ ರೂ. ಹವಾಲ ವ್ಯವಹಾರ ರಾಯ್ ಗೆ ಮುಳುವಾಗಿರುವುದ
ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್ ಅನ್ನು ಅವರು ಮರೆತಿದ್ದಾರೆ. ಕನ್ನ
T20 World Cup Super 8, India vs Zimbabwe: ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋತ ಭಾರತ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಕಠಿಣ ಸವಾಲು ಎದುರಿಸುತ್ತಿದೆ. ಸೆಮಿಫೈನಲ್ಗೇರಲು ಉಳಿದ ಪಂದ್ಯಗಳನ್ನು ಗೆಲ್ಲಲೇಬೇಕು. ಫೆಬ್ರವರಿ 26 ರಂದು ಚೆನ್ನೈನಲ್ಲಿ
ವಿಜಯಪುರದ ಕನ್ನೂರು ಗ್ರಾಮದ ಪಾಟೀಲ್ ಕುಟುಂಬ 16 ವರ್ಷಗಳಿಂದ ವಿಚಿತ್ರ ಸಮಸ್ಯೆಯಿಂದ ಬಳಲುತ್ತಿದೆ. ದೇಹದ ಮೇಲೆ ತನ್ನಿಂದ ತಾನೇ ಗಾಯಗಳಾಗಿ ರಕ್ತ ಸುರಿಯುವುದು, ಉರ್ದು ಹೋಲುವ ಗುರುತುಗಳು ಮೂಡುವುದು, ಮನೆ ವಸ್ತುಗಳು ಬೆಂಕಿಗೆ ಆಹ
ಕೆನಡಾದಲ್ಲಿ ಕೆಲಸ ಮಾಡುವ ಭಾರತೀಯ ಮಹಿಳೆಯೊಬ್ಬರು, ಅಲ್ಲಿನ ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಭಾರತಕ್ಕೆ ಹೋಲಿಸಿದ್ದಾರೆ. ವಿದೇಶದಲ್ಲಿ ಉದ್ಯೋಗಿಗಳು ತಡವಾಗಿ ಬಂದರೆ ಯಾರು ಕೂಡ ಪ್ರಶ್ನೆ ಮಾಡಲ್ಲ ಎಂದು ಹೇಳಿದ್ದಾರೆ. ಈ ಪ
ಎಸ್ಎಸ್ಎಲ್ಸಿ ಬೋರ್ಡ್ ಪರೀಕ್ಷೆ ಬರೆಯುತ್ತಿದ್ದ ಬಾಲಕಿಗೆ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಈ ವೇಳೆ ಬಾತ್ರೂಂಗೆ ಹೋದ ಆ ಬಾಲಕಿಗೆ ಅಲ್ಲೇ ಹೆರಿಗೆಯಾಗಿದೆ. ವಿಚಿತ್ರವೆಂದರೆ, ಆ ಬಾಲಕಿ ಗರ್ಭಿಣಿಯಾಗಿದ
ಐಟಿ ದಾಳಿ ಮಾಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವಾಗಲೇ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ.ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿದ್ದು, ಉದ್ಯಮ ಲೋಕವನ್ನ ತಲ್ಲಣಗೊಳಿಸಿದೆ. ಮೇಲಿಂದ ಮೇಲೆ ಐಟಿ ದಾಳಿಗೆ ಹ
Rinku Singh's T20 World Cup Return: ರಿಂಕು ಸಿಂಗ್ ತಂದೆಯ ಅನಾರೋಗ್ಯದಿಂದ ಟಿ20 ವಿಶ್ವಕಪ್ನಿಂದ ಹೊರಗುಳಿದು ಮನೆಗೆ ಮರಳಿದ್ದರು. ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಅವರ ಲಭ್ಯತೆ ಅನುಮಾನವಿತ್ತು. ಆದರೆ ಕೋಚ್ ಶಿತಾಂಶು ಕೊಟಕ್ ಅವರು, ರಿಂಕು ಸಿಂಗ
ಚೆನ್ನೈನಿಂದ ಸಿಂಗಾಪುರಕ್ಕೆ ಹೋಗುವ ಇಂಡಿಗೋ ವಿಮಾನದಲ್ಲಿ ವಿಳಂಬ ಉಂಟಾಗಿದ್ದು, ಮಂಗಳವಾರ ಸುಮಾರು 5 ಗಂಟೆಗಳ ಕಾಲ ಪ್ರಯಾಣಿಕರು ವಿಮಾನದೊಳಗೆ ಕುಳಿತುಕೊಳ್ಳಬೇಕಾಯಿತು. ಇದು ಪ್ರಯಾಣಿಕರಲ್ಲಿ ಹತಾಶೆಯನ್ನು ಉಂಟುಮಾಡಿತು. ಪ್ರಯ
ಆಚಾರ್ಯ ಚಾಣಕ್ಯರು ನಮ್ಮ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಜೀವನವನ್ನು ಹೇಗೆ ನಡೆಸಬೇಕು ಎಂಬುದರ ಬಗ್ಗೆಯೂ ಸಲಹೆಗಳನ್ನು ನೀಡಿದ್ದಾರೆ. ಅದೇ ರೀತಿ ಅವರು ಕೆಲವೊಂದು ವೈಯಕ್ತಿಕ ವಿಚಾರಗ
ಕೋಲಾರದಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ದಾಖಲೆ ಬೆಲೆ ರೈತರ ಸಂತಸಕ್ಕೆ ಕಾರಣವಾಗಿದೆ. ಕೆಜಿಗೆ ಸಾವಿರಾರು ರೂ ಬೆಲೆ ಸಿಗುತ್ತಿದ್ದು, ಕೊರೊನಾ ನಂತರ ಇದೇ ಮೊದಲ ಬಾರಿಗೆ ಇಂತಹ ಉತ್ತಮ ಬೆಲೆ ಲಭಿಸಿದೆ. ಸದ್ಯ ಇದು ರೇಷ್ಮೆ ಬೆಳ
ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇದೀಗ ಜೈಲು ಪಾಲಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ
16 large financial transactions you can’t hide from Income Tax Department: ಆದಾಯ ತೆರಿಗೆ ಇಲಾಖೆಯು ಜನರ ದೊಡ್ಡ ಪ್ರಮಾಣದ ಹಣಕಾಸು ವಹಿವಾಟುಗಳು, ಆದಾಯದ ಮೇಲೆ ಕಣ್ಣಿಡಲು ಯತ್ನಿಸುತ್ತದೆ. ಅದಕ್ಕಾಗಿ ಕೆಲ ಮಾರ್ಗೋಪಾಯಗಳನ್ನು ಹೊಂದಿದೆ. ಕ್ಯಾಷ್ ಡೆಪಾಸಿಟ್, ಕ್ಯಾಷ್ ವಿತ
Ranji Final Shocker: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವಿನ ರಣಜಿ ಫೈನಲ್ನಲ್ಲಿ ಜಮ್ಮು ಕಾಶ್ಮೀರ ನಾಯಕ ಪರಾಸ್ ಡೋಗ್ರಾ, ಕರ್ನಾಟಕದ ಫೀಲ್ಡರ್ ಕೆವಿ ಅನೀಶ್ ತಲೆಗೆ ಡಿಚ್ಚಿ ಹೊಡೆದು ಅಸಭ್ಯ ವರ್ತನೆ ತೋರಿದ್ದಾರೆ. ಈ ಕ್ರೀಡಾ ಸ್ಫೂರ್ತಿ ವ
ಡಾ. ರಾಜ್ಕುಮಾರ್ ಅಪಹರಣ ಪ್ರಕರಣದಲ್ಲಿ ವೀರಪ್ಪನ್ನ 9 ಸಹಚರರನ್ನು ಖುಲಾಸೆಗೊಳಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾ ಆಗಿದೆ. 2000ರಲ್ಲ
ಊಟ ಮಾಡಿದ ತಕ್ಷಣ ನಡೆಯುವ ಅಭ್ಯಾಸ ಹಲವರಲ್ಲಿ ಇರುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ದೇಹವು ವಿಭಿನ್ನ ಅಗತ್ಯಗಳನ್ನು ಹೊಂದಿರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಅಂದರೆ ಈ ಅಭ್ಯಾಸ ಎಲ್ಲರಿ
ಅಸ್ಸಾಂನ ಸಿಲ್ಚಾರ್ ಬೈಪಾಸ್ನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು, ಆಕೆ ಮದುವೆಯಾಗಲಿದ್ದ ಹುಡುಗನ ಮುಂದೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. 28 ವ
ಬೆಂಗಳೂರಿನ ಆನೇಕಲ್, ಚಂದಾಪುರದಲ್ಲಿ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಕುಸಿದ ಸ್ಥಳದ ಬಳಿ, ದ್ವಿಚಕ್ರ ವಾಹನದಲ್ಲಿ ಮಕ್ಕಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ತಂದೆ ಆಯತಪ್ಪಿ ಬಿದ್ದ
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಸಲುವಾಗಿ ನಟಿ ಆಶಿಕಾ ರಂಗನಾಥ್ ಉದಯಪುರಕ್ಕೆ ತೆರಳಿದ್ದಾರೆ. ಹಳದಿ ಶಾಸ್ತ್ರ ಆರಂಭ ಆಗುತ್ತಿದ್ದಂತೆಯೇ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಅವು ವೈರಲ್ ಆಗಿವೆ. ಬುಧವಾರ (ಫೆ. 25) ರ
2026ರ ಕೇತುಗ್ರಸ್ತ ಚಂದ್ರಗ್ರಹಣವು ಕರ್ಕಾಟಕ ರಾಶಿಯವರ ಎರಡನೇ ಮನೆಯಲ್ಲಿ ಸಂಭವಿಸಲಿದ್ದು, ಹಣಕಾಸಿನ ವಿಚಾರದಲ್ಲಿ ನಿರ್ಲಕ್ಷ್ಯ, ಅತಿಯಾದ ಆಲೋಚನೆ, ಕೋಪ ಹೆಚ್ಚಾಗುವ ಸಾಧ್ಯತೆ ಇದೆ. ಮಹಿಳೆಯರಿಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ಕೆಎಸ್ಆರ್ಟಿಸಿ ಬಸ್ನಲ್ಲಿ ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಪ್ರಯಾಣಿಕರು ಮತ್ತು ನಿರ್ವಾಹಕನ ನಡುವೆ ಮಾರಾಮಾರಿ ನಡೆದಿದೆ. ಪ್ರಯಾಣಿಕರು ಬಸ್ನಲ್ಲಿ ಸಿಪ್ಪೆ ಬಿಸ
Ranji Trophy Final Hubballi: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ನ ಎರಡನೇ ದಿನದ ಅಂತ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕದ ವಿರುದ್ಧ 6 ವಿಕೆಟ್ ನಷ್ಟಕ್ಕೆ 527 ರನ್ ಕಲೆಹಾಕಿದೆ. ಮಂದ ಬೆಳಕಿನಿಂದಾಗಿ ಆಟ ಬೇಗನೆ ಅಂತ
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case) ಜೈಲು ಪಾಲಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ 'ಮ್ಯೂಸಿಕ್ ಮೈಲಾರಿ'ಗೆ (Singer music mailari ) ಜಾಮೀನು ಸಿಕ್ಕಿದೆ. 2025ರ ಡಿಸೆಂಬರ್ 17ರಂದು ಜೈಲ
6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅ
ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ದೂರದ ದೇಶಗಳಿಗೆ ಹೋಗುವ ಇಂದಿನ ಯುವಜನತೆಗೆ ಮಾನಸಿಕ ಆರೋಗ್ಯ ತಪಾಸಣೆ ಬಹಳ ಮುಖ್ಯವಾಗುತ್ತದೆ. ಇದನ್ನು ಪ್ರತಿಯೊಬ್ಬರೂ ಕೂಡ ಅರಿಯಬೇಕಿದೆ. ಸಾಮಾನ್ಯವಾಗಿ ಇಂತಹ ಘಟನೆಗಳನ್ನು ಕೇಳಿದಾಗ
ಬೇಸಿಗೆ ಬರುತ್ತಿದ್ದಂತೆ ಹಾವುಗಳ ಕಾಟ ಸಹ ಹೆಚ್ಚಾಗುತ್ತದೆ. ಬಿಸಿಲಿತ ತಾಪ ಹೆಚ್ಚಾಗುತ್ತಿದ್ದಂತೆ ಶೀತರಕ್ತ ಜೀವಿಗಳಾದ ಹಾವುಗಳು ತಂಪಾದ ಸ್ಥಳಗಳನ್ನು ಹುಡುಕಾಡುತ್ತಾ ಪೊದೆಗಳ ಬಳಿ, ಮನೆಸುತ್ತಮುತ್ತಲಿರುವ ಗಿಡಮರಗಳ ಬಳಿ ಬರ
ICC T20 Rankings Update: ICC Rankings: ಟಿ20 ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನ ನೀಡಿದರೂ ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಐಸಿಸಿ ಟಿ20 ಬ್ಯಾಟ್ಸ್ಮನ್ಗಳ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಫಿಲ್ ಸಾಲ್ಟ್ ಅಂತರದಿಂದಾಗಿ ಅ
CIA alerted Apple and other tech companies over possible invasion of Taiwan by China: 2-3 ವರ್ಷದ ಹಿಂದೆ ಅಮೆರಿಕದ ಟೆಕ್ ಕಂಪನಿಗಳ ಮುಖ್ಯಸ್ಥರೊಂದಿಗೆ ಸಿಐಎ ರಹಸ್ಯ ಸಭೆ ಕರೆದು, ತೈವಾನ್ ವಿಚಾರದ ಬಗ್ಗೆ ಮಾಹಿತಿ ಹೊರಗೆಡವಿತ್ತು. ಚೀನಾ ದೇಶವು ತೈವಾನ್ ಮೇಲೆ 2027ರಲ್ಲಿ ಆಕ್ರಮಣ ಮಾ
ಮುಂಬೈನ ಮಾಲಾಡ್ನಲ್ಲಿ ಹಣ್ಣಿನ ವ್ಯಾಪಾರಿಯೊಬ್ಬರು ಹಣ್ಣುಗಳಿಗೆ 'ರಾಟೋಲ್' ಇಲಿ ಪಾಷಾಣ ಹಚ್ಚುತ್ತಿದ್ದುದು ವೈರಲ್ ಆಗಿದೆ. ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಲಿಗಳಿಂದ ಹಣ್ಣುಗಳನ್ನು ರಕ್ಷಿಸಲು ಹ
ಕೋಟೆನಾಡು ಚಿತ್ರದುರ್ಗ ರಣಾಂಗಣವಾಗಿದೆ. ಸ್ಕ್ರೀನ್ ಗಾರ್ಡ್ ಸಲುವಾಗಿ ಮೊಬೈಲ್ ಅಂಗಡಿ ಮಾಲೀಕ ಹಾಗೂ ಅನ್ಯಕೋಮಿನ ಯುವಕನ ನಡುವೆ ನಡೆದ ವಾಗ್ವಾದ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಈ ವೇಳೆ ಅನ್ಯಕೋಮಿನ ಯುವಕ ಚಾಕುವಿನಿಂ
ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ನಂತರ ಪ್ರಧಾನಿ ನರೇಂದ್ರ ಮೋದಿ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪದೇಪದೆ ಆರೋಪ ಮಾಡುತ್ತಲೇ ಇದ್ದಾರೆ. ಈ ಬಗ್ಗ
ಮಂಗಳೂರು ಟು ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದ್ದರೂ, ಯಶವಂತಪುರ-ಮಡಗಾಂವ್ ವಂದೇ ಭಾರತ್ ರೈಲು ಮಂಗಳೂರಿನಲ್ಲಿ ನಿಲುಗಡೆ ನೀಡದಿರುವುದು ಕರಾವಳಿ ಜನರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ರೈಲ್ವೆ ಇಲಾಖೆಯ ಈ ನ
‘ಗೌರಿ’ ಚಿತ್ರಕ್ಕಾಗಿ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಫಿಲ್ಮ್ಫೇರ್ ಪ್ರಶಸ್ತಿ ಪಡೆದಿದ್ದಾರೆ. ಇದು ಲಂಕೇಶ್ ಕುಟುಂಬಕ್ಕೆ ಮೂರನೇ ಬಾರಿ ಸಿಗುತ್ತಿರುವ ಫಿಲ್ಮ್ಫೇರ್ ಪ್ರಶಸ್ತಿ ಎಂಬುದು ವಿಶೇಷ. ಈ ಮೊದಲ
ಚೀತಾಗಳು ಮನುಷ್ಯರ ಮೇಲೆ ದಾಳಿ ಮಾಡುವುದು ಅತ್ಯಂತ ಅಪರೂಪ. ಅವುಗಳ ದವಡೆಗಳು ಚಿಕ್ಕದಾಗಿ, ಹಲ್ಲುಗಳು ಮತ್ತು ನಖಗಳು ಬಲವಾಗಿರುವುದಿಲ್ಲ. ಚೀತಾಗಳು ಸಾಮಾನ್ಯವಾಗಿ ತಮ್ಮ ಗಾತ್ರಕ್ಕಿಂತ ಚಿಕ್ಕ ಪ್ರಾಣಿಗಳನ್ನು ಬೇಟೆಯಾಡುತ್ತವೆ.
Ranji Trophy final 2025-26: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ನಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ಆಟಗಾರರಾದ ಪರಾಸ್ ಡೋಗ್ರಾ ಮತ್ತು ಅನೀಶ್ ಕೆವಿ ನಡುವೆ ಮೈದಾನದಲ್ಲಿ ಜಗಳವಾಗಿದೆ. ವಾಗ್ವಾದ ತಾರಕಕ್ಕೇರಿ
ನಕಲಿ ಕಾನೂನು ಪದವಿ ಹೊಂದಿರುವವರು ಪಾಕಿಸ್ತಾನದಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗುವ ಮೂಲಕ 5 ವರ್ಷಗಳ ಕಾಲ ಆಳ್ವಿಕೆ ನಡೆಸಿದರು. ನಕಲಿ ಕಾನೂನು ಪದವಿ ಪಡೆದವರ ಆರೋಪದ ಮೇಲೆ ಇಸ್ಲಾಮಾಬಾದ್ ಹೈಕೋರ್ಟ್ ನ್ಯಾಯಾಧೀಶರನ್ನು ವಜಾಗೊಳಿ
ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂ
ಕಾವೇರಿ 5ನೇ ಹಂತದ ಯೋಜನೆಯಡಿ EMF ಮೀಟರ್ಗಳ ಅಳವಡಿಕೆ ಕಾಮಗಾರಿಯಿಂದ ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ವಲಯಗಳಲ್ಲಿ ಫೆಬ್ರವರಿ 26 ರಂದು 24 ಗಂಟೆಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಳಿಗ್ಗೆ 6 ರಿಂದ ಪಂಪಿಂಗ್ ಸ್ಥಗ
BJP spokesperson Dr. Sudhanshu Trivedi says India was compromised during Nehru's and Indira's governance: ಅಮೆರಿಕದೊಂದಿಗೆ ಟ್ರೇಡ್ ಡೀಲ್ ಮಾಡಿಕೊಂಡು ರೈತರಿಗೆ ಮರಣ ಶಾಸನ ಬರೆದಿದ್ದಾರೆ ಎಂದು ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ಬಿಜೆಪಿ ವಕ್ತಾರ ಸುಧಾಂಶು ತ್ರಿವ
Nora Fatehi boy friend: ನೋರಾ ಫತೇಹಿ ಯಾವಾಗಲೂ ತನ್ನ ಖಾಸಗಿ ಜೀವನವನ್ನು ರಹಸ್ಯವಾಗಿಡುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ, ನಟಿಯ ಹೆಸರು ಜನಪ್ರಿಯ ಫುಟ್ಬಾಲ್ ಆಟಗಾರ ಅಶ್ರಫ್ ಹಕಿಮಿಯೊಂದಿಗೆ ತಳುಕು ಹಾಕಿಕೊಂಡಿದೆ. ನಟಿ ಇತ್ತೀಚೆಗೆ ಫುಟ
ಭಾರತೀಯ ರೈಲ್ವೆ, ಮೀಸಲು ವರ್ಗದ ಸಾವಿರಾರು ಹುದ್ದೆಗಳನ್ನು (SC, ST, OBC, ಅಂಗವಿಕಲ) ಭರ್ತಿ ಮಾಡಲು ಸಿದ್ಧತೆ ನಡೆಸಿದೆ. ಜೊತೆಗೆ, 11,127 ಸಹಾಯಕ ಲೋಕೋ ಪೈಲಟ್ (ALP) ಮತ್ತು 21,997 ಗ್ರೂಪ್ ಡಿ ಹುದ್ದೆಗಳಿಗೆ ಹೊಸ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.
Rashmika Mandanna-Vijay Deverakonda: ಕೊಡಗಿನವರು, ಕನ್ನಡ ಚಿತ್ರರಂಗದಿಂದ ನಟನೆ ಆರಂಭಿಸಿದ ರಶ್ಮಿಕಾ ಮಂದಣ್ಣಗೆ ಕರ್ನಾಟಕದಲ್ಲಿ ಸಾಕಷ್ಟು ಅಭಿಮಾನಿಗಳು, ಹಿತೈಷಿಗಳು ಇದ್ದಾರೆ ಆದರೆ ರಶ್ಮಿಕಾ ಅವರ ಮದುವೆ ಸಂಭ್ರಮ ಹೈದರಾಬಾದ್ನಲ್ಲಿ ಮಾತ್ರವೇ ಆ
ಮಕ್ಕಳು ಮಾತ್ರವಲ್ಲ ದೊಡ್ಡವರು ಸಹ ಊಟ ಮಾಡುವಾಗ ಮೊಬೈಲ್ ನೋಡುತ್ತಾರೆ. ಈ ರೀತಿ ಊಟ ಮಾಡುವಾಗ ಮೊಬೈಲ್ ಅಥವಾ ಟಿವಿ ನೋಡೋದು ಒಳ್ಳೆಯ ಅಭ್ಯಾಸ ಅಲ್ಲವಂತೆ, ಇದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರು
ವಿವಾದಾತ್ಮಕ ಭಾಷಣದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಯಾದಗಿರಿಯ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಯತ್ನಾಳ್ ರಾಷ್ಟ್ರಪಿತ ಗಾಂಧಿ ಹಾಗೂ ಮೊದಲ
ಮಾರ್ಚ್ 2ರಿಂದ ಪ್ರಸಾರವಾಗುವ ‘ಕೃಷ್ಣವಂಶಿ’ ಧಾರಾವಾಹಿಗೆ ಸುಬ್ರಹ್ಮಣ್ಯ ಪ್ರಸಾದ್ ಅವರ ನಿರ್ದೇಶನವಿದೆ. ‘ಪರಿಣಿತ ಪ್ರೊಡಕ್ಷನ್’ ಬ್ಯಾನರ್ ಮೂಲಕ ತೇಜಸ್ವಿನಿ ಭಾಸ್ಕರ್ ಮಂಗಾಡಹಳ್ಳಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ರೋಹನ
ಶಿವಮೊಗ್ಗದಲ್ಲಿ (Shivamogga) ಅನ್ಯಕೋಮಿನ ಅಪ್ರಾಪ್ತರು ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ (Sanketh) ಎನ್ನುವಾತನನ್ನು ಹತ್ಯೆ ಮಾಡಿದ್ದಾರೆ. ಶಾಲೆಯಲ್ಲಿ ವಿಶೇಷ ಕ್ಲಾಸ್ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ
ಶಿರಸಿ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ, ನೈಋತ್ಯ ರೈಲ್ವೆ ಯಶವಂತಪುರದಿಂದ ತಾಳಗುಪ್ಪಕ್ಕೆ ವಿಶೇಷ ರೈಲು ಸೇವೆಗಳನ್ನು ಪ್ರಕಟಿಸಿದೆ. ಫೆಬ್ರವರಿ 27ರಿಂದ ಪ್ರಾರಂಭವಾಗುವ ಈ ರೈಲುಗಳು ಭಕ್ತರಿಗೆ ಅನುಕೂಲಕರ ಪ್ರಯಾಣ ಒದಗಿಸು
ಟಿ.ನರಸೀಪುರ–ಬನ್ನೂರು–ಮಂಡ್ಯ ಬಸ್ಗಳಲ್ಲಿ ಸುಡುವ ಬೇಸಿಗೆಯಲ್ಲಿ ಪ್ರಯಾಣಿಕರಿಗೆ KSRTC ಸಿಬ್ಬಂದಿ ಆಶ್ರಯ ನೀಡಿದ್ದಾರೆ. ನಿರ್ವಾಹಕ ಲಕ್ಷ್ಮೇಶ್ ಮತ್ತು ಚಾಲಕ ಹೇಮಂತ್ ತಮ್ಮ ಆಸಕ್ತಿಯಿಂದ ಬಸ್ಸಿನೊಳಗೆ ಶುದ್ಧ ಕುಡಿಯುವ ನೀರಿನ
ಬಾಗಲಕೋಟೆಯಲ್ಲಿ ಇತ್ತೀಚಿನ ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲೆಸೆತ ಪ್ರಕರಣದ ತನಿಖೆ ಮುಂದುವರಿದಿದ್ದು, ಶಾಂತಿ-ಸೌಹಾರ್ದ ಕಾಪಾಡಲು ಎಲ್ಲಾ ಸಮುದಾಯಗಳು ಸಹಕರಿಸಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಇ
ಬಿಹಾರದ ಬಕ್ಸಾರ್ನಲ್ಲಿ ಮದುವೆ ವೇದಿಕೆಯಲ್ಲೇ ವಧು ಆರತಿ ಕುಮಾರಿಗೆ ಮಾಜಿ ಪ್ರೇಮಿ ಗುಂಡು ಹಾರಿಸಿದ್ದಾನೆ. ವರನೊಂದಿಗೆ ವೇದಿಕೆಯಲ್ಲಿದ್ದ ವಧುವಿನ ಹೊಟ್ಟೆಗೆ ಗುಂಡು ತಗುಲಿ, ಆಕೆ ಪ್ರಜ್ಞಾಹೀನಳಾಗಿದ್ದಾಳೆ. ಗಂಭೀರ ಸ್ಥಿತಿಯ
ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್ನ ಪಿಲ್ಲರ್ ಕಾಮಗಾರಿ ಮುಗಿದರೂ, ರಸ್ತೆ ಪಕ್ಕ ಅಳವಡಿಸಲಾದ ಬ್ಯಾರಿಕೇಡ್ಗಳನ್ನುಬಿಎಂಆರ್ಸಿಎಲ್ ತೆರವುಗೊಳಿಸಿಲ್ಲ. ಈ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದ
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ (BJP MLA Chandru Lamani Bribe Case) ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ
Rashmika Mandanna: ಇದೀಗ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಜೊತೆಗೆ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆ ಆಗುತ್ತಿದ್ದಾರೆ. ರಶ್ಮಿಕಾ ಮದುವೆ ಕಾರಣಕ್ಕೆ ಅವರ ಮೂಲ ಮನೆಯನ್ನು ಸಿಂಗರಿಸಲಾಗಿದೆ. ಮನೆಯ ಮುಂಚೆ ಚಪ್ಪರ ಹಾಕಲಾಗಿದೆ, ಮನೆಯ ಬ
ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಕುರಿತು ದೊಡ್ಡ ವಿವಾದ ಭುಗಿಲೆದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2.5 ವರ್ಷಗಳಲ್ಲಿ 40,000 ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ವಿರೋಧ ಪಕ್ಷ ಬಿಜೆಪಿ ಇ
Harry Brook World Record: ಪಾಕಿಸ್ತಾನ್ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಇಂಗ್ಲೆಂಡ್ ತಂಡ 2 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಸೆಮಿಫೈನಲ್ಗೇರಿದೆ. ಇನ್ನು ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಇಂಗ್ಲ
Rashmika Mandanna-Vijay Deverakonda Wedding: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ವಿವಾಹ ಬಲು ಅದ್ಧೂರಿಯಾಗಿ ಮದುವೆ ನಡೆಯುತ್ತಿದ್ದು ವಧು-ವರರಿಗೆ ಆಪ್ತವಾಗಿರುವ ಕೆಲವು ಸಿನಿಮಾ ಸೆಲೆಬ್ರಿಟಿಗಳು ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಕನ್ನಡದ
ಡಾ. ಕಟ್ಟೇಶ್ ವಿ. ಕಟ್ಟಿ ಅವರು ಮೂಲತಃ ಧಾರಾವಾಡದವರಾಗಿದ್ದು, ಇವರ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯ. ಗ್ರೀನ್ ನ್ಯಾನೋಟೆಕ್ನಾಲಜಿ ಕ್ಷೇತ್ರದಲ್ಲಿ ಇವರ ಸಾಧನೆ ಅಪಾರವಾಗಿದ್ದು, ಸಾಂಪ್ರದಾಯಿಕ ಆಯುರ್ವೇದ ಔಷಧಿಗ
Indian origin Arvind KC appointed as Chief People Office at OpenAI: ಓಪನ್ಎಐ ಕಂಪನಿಯ ನೂತನ ಚೀಫ್ ಪೀಪಲ್ ಆಫೀಸರ್ ಹುದ್ದೆಗೆ ಭಾರತ ಮೂಲದ ಅರವಿಂದ್ ಕೆಸಿ ಎಂಬುವವರನ್ನು ನೇಮಕ ಮಾಡಲಾಗಿದೆ. ಜೂಲಿಯಾ ವಿಲ್ಲಾಗ್ರ ಅವರು 2025ರ ಆಗಸ್ಟ್ನಲ್ಲಿ ಕಂಪನಿ ತೊರೆದ ನಂತರ ಸಿಪಿಒ
ಬ್ರೆಜಿಲ್ನ ರಿಯೊ ಗ್ರಾಂಡೆ ದೊ ನಾರ್ಟೆಯಲ್ಲಿ, ಪೊಲೀಸರು ಕಾರು ಬಿಡಿಭಾಗ ಕಳ್ಳ ಪೌಲೊ ರೋಡ್ರಿಗೋ ದಾಸ್ ನೆವೆಸ್ನ 18ನೇ ಹುಟ್ಟುಹಬ್ಬಕ್ಕಾಗಿ ಕಾದರು. ಆತ ವಯಸ್ಕನಾಗುತ್ತಿದ್ದಂತೆ ಬಂಧಿಸಿ, ಪೊಲೀಸ್ ಠಾಣೆಯಲ್ಲಿ ಕೇಕ್ ಕತ್ತರಿಸಿ,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದುವಿನಲ್ಲಿ ಪ್ರಕಟಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ತೀವ್ರವಾಗಿ ಟೀಕಿಸಿ ಎಕ್ಸ್ ಪೋಸ್ಟ್ನಲ್ಲಿ ಪೋಸ್ಟ್ ಮಾಡಿದ್ದು, ಭ್ರಷ್ಟಾಚಾರ ಮತ್ತು ಅರಾಜಕತೆಯ ಆರೋಪ ಮಾಡಿದ್ದಾರೆ. ಖಾಲಿ ಹುದ್ದೆ ಭರ್ತಿಗಾಗಿ ವೈದ್ಯರು, ಧಾರವಾ
ಚಿಕ್ಕಮಗಳೂರಿನ ಹಳೆ ಉಪ್ಪಳ್ಳಿಯ ಈಶ್ವರ ದೇವಾಲಯದಲ್ಲಿ ಭಜನೆ ನಿಲ್ಲಿಸುವಂತೆ ಮುಸ್ಲಿಂ ವ್ಯಕ್ತಿ ಫಾರೂಕ್ ಹೈಡ್ರಾಮಾ ಸೃಷ್ಟಿಸಿದ್ದಾರೆ. ಭಜನೆಯಿಂದ ಕಿರಿಕಿರಿ ಆಗುತ್ತಿದೆ ಎಂದು ಆರೋಪಿಸಿ, ಪೊಲೀಸರಿಗೆ ಕರೆ ಮಾಡಿ ವಾಗ್ವಾದ ನಡ
ದುಷ್ಕರ್ಮಿಯೊಬ್ಬ ಏರ್ಪೋರ್ಟ್ ಮಹಿಳಾ ಸಿಬ್ಬಂದಿಯ ಕೂದಲು ಹಿಡಿದು ಕುತ್ತಿಗೆಗೆ ಚಾಕು ಹಿಡಿದಿದ್ದ ವಿಡಿಯೋ ವೈರಲ್ ಆಗಿದೆ. ಕಝಾಕಿಸ್ತಾನದ ಅಲ್ಮಾಟಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನ ಸಿಬ್ಬಂದಿಯನ್ನು ಕಾಪಾಡಲು ಆಕೆಯ
2026ರ ಕೇತುಗ್ರಸ್ತ ಚಂದ್ರಗ್ರಹಣ ಮಿಥುನ ರಾಶಿಯವರಿಗೆ ಉತ್ತಮ ಅದೃಷ್ಟವನ್ನು ತರಲಿದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಆರ್ಥಿಕ ಪ್ರಗತಿ, ಶುಭ ನಿರ್ಧಾರಗಳು, ಹೊಸ ವ್ಯವಹಾರಕ್ಕೆ ಅವಕಾಶ, ಮನೆ-ವಾಹನ ಯೋಗ, ಆರೋಗ್ಯ ಸುಧಾರಣೆ ಸೇ
ಅಗ್ನಿ ಅವಘಡದ ಪರಿಣಾಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿದೆ. ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸ
ಬೆಂಗಳೂರಿನ ಇಂದಿರಾನಗರದ ಚಿನ್ಮಯ್ ಮಿಷನ್ ಆಸ್ಪತ್ರೆಯಲ್ಲಿ 6 ತಿಂಗಳ ಮಗುವಿನ ಬೆರಳನ್ನು ನರ್ಸ್ ನಿರ್ಲಕ್ಷ್ಯದಿಂದ ಕತ್ತರಿಸಿರುವ ಆರೋಪ ಕೇಳಿಬಂದಿದೆ. ಜ್ವರದಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ ನೀಡುತ್ತಿದ್ದಾಗ ಡ್ರೆಸ
US impose import duty of 126pc on Indian solar products: ಭಾರತೀಯ ಸೋಲಾರ್ ಕಂಪನಿಗಳಿಂದ ಮಾಡಿಕೊಳ್ಳಲಾಗುವ ಆಮದುಗಳ ಮೇಲೆ ಅಮೆರಿಕ ಸರ್ಕಾರ ಶೇ. 126ರಷ್ಟು ಸುಂಕ ವಿಧಿಸಿದೆ. ವರ್ಷದ ಹಿಂದೆ ವಿಯೆಟ್ನಾಂ ಇತ್ಯಾದಿ ದೇಶಗಳ ಸೋಲಾರ್ ಉತ್ಪನ್ನಗಳ ಮೇಲೆ ಅಮೆರಿಕ ಆಮದು ಸ
ಮಂಗಳೂರು ನಗರವಾಸಿಗಳಿಗೆ ಇದೀಗ ಚಿರತೆ ಕಾಟದ ಭೀತಿ ಆವರಿಸಿದೆ. ನಗರದ ಕದ್ರಿ ಬಳಿ ಡಾಕ್ಟರ್ಸ್ ಕಾಲೊನಿಯಲ್ಲಿ ಮಧ್ಯರಾತ್ರಿ ಚಿರತೆ ಓಡಾಟ ಮಾಡಿದ್ದು, ಅದರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಪ್ರತ್ಯಕ್ಷವಾಗ
T20 World Cup 2026: ಟಿ20 ವಿಶ್ವಕಪ್ನ ಸೂಪರ-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ, ಇಂಗ್ಲೆಂಡ್, ಝಿಂಬಾಬ್ವೆ, ಪಾಕಿಸ್ತಾನ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ಇಂಗ್ಲೆಂಡ್ ಸೆ
ಕಚ್ನ ಮುದ್ರಾ ಸೇಂಟ್ ಕ್ಸೇವಿಯರ್ ಶಾಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹನುಮಾನ್ ಚಾಲೀಸಾ ಪಠಿಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಶಾಲಾ ನಿಯಮ ಉಲ್ಲಂಘನೆ ಎಂದು ದಂಡ ವಿಧಿಸಿದ (ಶಾಲೆಯ ಪ್ರಕಾರ ಎಚ್ಚರಿಕೆ) ಕಾರಣ
ದಾವಣಗೆರೆ ಜಿಲ್ಲೆಯ ಉಬ್ರಾಣಿಯಲ್ಲಿ ಪ್ಲಾಟಿನಂ ಮತ್ತು ಮ್ಯಾಂಗನೀಸ್ ನಿಕ್ಷೇಪಗಳ ಶೋಧಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಆದರೆ, ರೈತರು ತಮ್ಮ ಭೂಮಿ ಮತ್ತು ಅಡಿಕೆ ತೋಟಗಳ ರಕ್ಷಣೆಗಾಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 2006ರಲ್
ಕೆಲವರು ಎಷ್ಟು ಬ್ಯುಸಿ ಅಂದ್ರೆ ದಿನದ ಇಪ್ಪತ್ತಾನಾಲ್ಕು ಗಂಟೆ ಕೂಡ ಸಾಕಾಗಲ್ಲ. ಊಟ ಮಾಡಲು, ನಿದ್ದೆ ಮಾಡಲು ಟೈಮ್ ಇರಲ್ಲ. ಈ ವಿಡಿಯೋ ನೋಡಿದ್ರೆ ಈ ವ್ಯಕ್ತಿ ಎಷ್ಟು ಬ್ಯುಸಿ ಅನ್ನೋದು ನಿಮಗೆ ತಿಳಿಯುತ್ತೆ. ಚಲಿಸುವ ಬೈಕ್ನಲ್ಲಿ ಶ

21 C