SENSEX
NIFTY
GOLD
USD/INR

Weather

19    C
... ...View News by News Source
ಪ್ರತ್ಯೇಕ ಘಟನೆ: ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ, 16ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

ವಿದೇಶದಲ್ಲಿ ಇಂಜಿನಿಯರಿಂಗ್ ಮುಗಿಸಿಕೊಂಡು ವಾಪಸ್ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದ ಟೆಕ್ಕೆ 16ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದು, ಮೇಲ್ನ

7 Jan 2026 10:30 pm
WPL 2026: 4ನೇ ಆವೃತ್ತಿಯ ಡಬ್ಲ್ಯುಪಿಎಲ್​ನಲ್ಲಿ ಆರ್​ಸಿಬಿ ಯಾವ ದಿನ ಯಾವ ತಂಡವನ್ನು ಎದುರಿಸಲಿದೆ?

WPL 2026 RCB Full Schedule: ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಆವೃತ್ತಿ ಜನವರಿ 9 ರಿಂದ ಫೆಬ್ರವರಿ 5 ರವರೆಗೆ ನಡೆಯಲಿದೆ. ನವಿ ಮುಂಬೈ ಹಾಗೂ ವಡೋದರಾದಲ್ಲಿ ಪಂದ್ಯಾವಳಿ ಆತಿಥ್ಯ ವಹಿಸಲಿದೆ. ಆರ್​ಸಿಬಿ ಆಡಲಿರುವ 8 ಪಂದ್ಯಗಳ ಸಂಪೂರ್ಣ ವೇಳಾಪಟ್

7 Jan 2026 10:25 pm
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ

ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತ

7 Jan 2026 10:18 pm
Video: ವೆನೆಜುವೆಲಾಗೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕ

ಅಟ್ಲಾಂಟಿಕ್‌ ಸಾಗರದಲ್ಲಿ ರಷ್ಯಾದ ಧ್ವಜವಿದ್ದ ವೆನೆಜುವೆಲಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್ ಹಡಗನ್ನು ಅಮೆರಿಕ ವಶಪಡಿಸಿಕೊಂಡಿದೆ. ಇದರಿಂದಾಗಿ ರಷ್ಯಾದೊಂದಿಗೂ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ. ರಷ್ಯಾ ನೌಕಾಪಡೆ

7 Jan 2026 9:52 pm
‘ಹೂವಿನ ಬಾಣದಂತೆ’ ಹುಡುಗಿಗೆ ಜೀ ಕನ್ನಡ ಅವಕಾಶ; ಟ್ರೋಲ್ ಮಾಡಿದವರಿಗೆ ನಿತ್ಯಶ್ರೀ ತಿರುಗೇಟು

ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ನಟಿಸುವ ಅವಕಾಶವನ್ನು ನಿತ್ಯಶ್ರೀ ಪಡೆದುಕೊಂಡರು. ಆದರೆ ಅನೇಕರು ನಿತ್ಯಶ್ರೀ ಅವರನ್ನು ಟ್ರೋಲ್ ಮಾಡಿದ್ದಾರೆ. ಅಂಥವರಿಗೆ ವಿಡಿಯೋ ಮೂಲಕ ನಿತ್ಯಶ್ರೀ ಉತ್ತರ ನೀಡಿದ್ದಾರೆ.

7 Jan 2026 9:46 pm
IND vs SA: 13 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದ ವೈಭವ್ ಸೂರ್ಯವಂಶಿ

Vaibhav Suryavanshi: ವೈಭವ್ ಸೂರ್ಯವಂಶಿ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವ ದಾಖಲ

7 Jan 2026 9:39 pm
BJP ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿದ್ದು ಯಾರು? ಮಹಿಳೆಯ ಹೈಡ್ರಾಮಾವೋ? ಪೊಲಿಸರ ಕ್ರೌರ್ಯವೋ?

ಯಾರದ್ದಾದ್ರೂ ಮೇಲೆ ಆರೋಪ ಬಂದ್ರೆ, ಕೇಸ್ ದಾಖಲಾದ್ರೆ ಅವರನ್ನ ಬಂಧಿಸುವುದು ಪೊಲೀಸರ ಕರ್ತವ್ಯ. ಇದೇ ರೀತಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಪ್ರಕರಣವೊಂದರಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನ ಬಂಧಿಸಲು ಹೋಗಿದ್ರು

7 Jan 2026 9:22 pm
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರ ಜನವರಿ 12ಕ್ಕೆ ತೆರೆಕಾಣಲಿದೆ. ಟಿಕೆಟ್ ದರ ಹೆಚ್ಚಳ ಆಗಿರುವುದರಿಂದ ಎರಡೂ ಸಿನಿ

7 Jan 2026 9:08 pm
IND vs SA: 233 ರನ್​ಗಳಿಂದ ಗೆದ್ದು ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

India U19 vs South Africa U19: ಭಾರತ ಅಂಡರ್-19 ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ನಾಯಕ ವೈಭವ್ ಸೂರ್ಯವಂಶಿ ಅವರ ಅದ್ಭುತ ಶತಕ ಮತ್ತು ಕಿರಿಯ ನಾಯಕನಾಗಿ ಕ್

7 Jan 2026 8:52 pm
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!

ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ಬೆಳಕಿಗೆ ಬಂದಿದೆ. ನೆಂಟರ ಮನೆಗೆ ಹೋಗಿದ್ದ ದಂಪತಿ ಮನೆಗೆ ಬಂದು ನೋಡಿದಾಗ ಅವರಿಗೆ ಶಾಕ್ ಕಾದಿತ್ತು. ಅಡುಗೆಮನೆಯ ಎಕ್ಸಾಸ್ಟ್ ಫ್ಯಾನ್‌ನ ರಂಧ್ರದಲ್ಲಿ ಕಳ್ಳ ನೇತಾಡುತ್ತಿರುವುದು ಕಂ

7 Jan 2026 8:42 pm
ಕಿಂಗ್ ಕೊಹ್ಲಿಯನ್ನು ಮುತ್ತಿದ ಫ್ಯಾನ್ಸ್, ಹೊರಬರಲಾಗದೆ ಒದ್ದಾಡಿದ ವಿರಾಟ್; ವಿಡಿಯೋ ವೈರಲ್

Virat Kohli: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರ ಆಗಮನದ ಸುದ್ದಿ ತಿಳಿದ ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಜಮಾಯಿಸಿ 'ಕೊಹ್ಲಿ.. ಕೊಹ್ಲಿ..' ಎಂದು ಘೋಷಣೆ ಕೂಗಿ

7 Jan 2026 8:26 pm
ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು?

ಅಣ್ಣ ತಂಗಿ ಸಂಬಂಧ ಪ್ರೀತಿಗೆ ತಿರುಗಿ ಲಿವಿಂಗ್ ರಿಲೇಶಷನ್ ಶಿಪ್​​ ತನಕ ಹೋಗಿದ್ದು, ಇದೀಗ ಅಣ್ಣ ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯವಾಗಿದೆ. ಹೌದು.. ವ್ಯಕ್ತಿಯೋರ್ವನಿಗೆ ಮದುವೆಯಾಗಿದ್ದು, ಮಗು ಸಹ ಇದೆ. ಆದರೂ ಆತ ತನ್ನ ದೊಡ್

7 Jan 2026 8:05 pm
ಊಟಿ ಬಳಿ 120 ಅಡಿ ಆಳಕ್ಕೆ ಬಿದ್ದ ಮಿನಿಬಸ್; 32 ಜನರಿಗೆ ಗಾಯ

ತಮಿಳುನಾಡಿನ ಊಟಿಯಿಂದ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. 17 ಪುರುಷರು, 12 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 32 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್

7 Jan 2026 7:56 pm
WPL 2026: ಇನ್ನೇರಡು ದಿನಗಳಲ್ಲಿ ಡಬ್ಲ್ಯುಪಿಎಲ್ ಆರಂಭ; ಇಲ್ಲಿದೆ ಪೂರ್ಣ ವೇಳಾಪಟ್ಟಿ

Women's Premier League 2026 schedule: ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್ ಜನವರಿ 9, 2026 ರಂದು ಆರಂಭಗೊಳ್ಳಲಿದೆ. 28 ದಿನಗಳ ಈ ಪಂದ್ಯಾವಳಿಯಲ್ಲಿ 5 ತಂಡಗಳು 22 ಪಂದ್ಯಗಳನ್ನು ಆಡಲಿವೆ. ಡಿವೈ ಪಾಟೀಲ್ ಮತ್ತು ಬಿಸಿಎ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನ

7 Jan 2026 7:49 pm
Luxembourg: ಕೇವಲ 6 ಲಕ್ಷ ಜನರಿರುವ ಈ ಪುಟ್ಟ ದೇಶ ಭಾರತಕ್ಕೆ ಏಕೆ ಬಹಳ ಮುಖ್ಯ?

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಲಕ್ಸೆಂಬರ್ಗ್ ದೇಶಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವ ಎಸ್. ಜೈಶಂಕರ್ ಅವರು ಲಕ್ಸೆಂಬರ್ಗ್​ ಭಾರತದ ಪ್ರಮುಖ ಪಾಲುದಾರ ಎಂದು ಕರೆದಿದ್ದಾರೆ. ಈ ಪುಟ್

7 Jan 2026 7:25 pm
ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರಿಟ್ಟ ಕತ್ರಿನಾ ಕೈಫ್, ವಿಕ್ಕಿ ಕೌಶಲ್

ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರು ಮಗುವಿಗೆ ನಾಮಕರಣ ಮಾಡಿ ಫೋಟೋ ಹಂಚಿಕೊಂಡಿದ್ದಾರೆ. ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರು ಇಟ್ಟಿದ್ದಾರೆ. ಮಗುವಿನ ಮುಖವನ್ನು ಇನ್ನೂ ತೋರಿಸಿಲ್ಲ. ಮಗುವಿನ ಕೈ ಫೋಟೋ ವೈರಲ್ ಆಗಿದೆ. ಫ್ಯ

7 Jan 2026 7:25 pm
IND vs NZ: ಕಿವೀಸ್ ವಿರುದ್ಧ ಕಣಕ್ಕಿಳಿಯಲು ಶ್ರೇಯಸ್ ಅಯ್ಯರ್​ಗೆ ಗ್ರೀನ್ ಸಿಗ್ನಲ್ ನೀಡಿದ ಬಿಸಿಸಿಐ

Shreyas Iyer fitness update: ಶ್ರೇಯಸ್ ಅಯ್ಯರ್ ಭಾರತ vs ನ್ಯೂಜಿಲೆಂಡ್ ಏಕದಿನ ಸರಣಿಗೆ ಸಂಪೂರ್ಣ ಫಿಟ್ ಆಗಿದ್ದಾರೆ. ಗಾಯದಿಂದ ಚೇತರಿಸಿಕೊಂಡು ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಮಿಂಚಿದ ಅಯ್ಯರ್ ಫಿಟ್ನೆಸ್ ಅನ್ನು ಬಿಸಿಸಿಐ ದೃಢಪಡಿಸಿದೆ.

7 Jan 2026 7:24 pm
ಮೂರು ಮಕ್ಕಳ ದತ್ತು ಪಡೆದಿದ್ದು ಏಕೆ? ಭಾವುಕ ವಿಷಯ ಹಂಚಿಕೊಂಡ ಶ್ರೀಲೀಲಾ

Sreeleela movie: ಶ್ರೀಲೀಲಾ ಕೆಲ ವರ್ಷಗಳ ಹಿಂದೆ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದರು. ಕೆಲ ತಿಂಗಳ ಹಿಂದೆ ಮತ್ತೊಬ್ಬ ಬಾಲಕಿಯನ್ನು ಸಹ ದತ್ತು ಪಡೆದರು. ಈ ಬಗ್ಗೆ ಹೆಚ್ಚಾಗಿ ಶ್ರೀಲೀಲಾ ಮಾತನಾಡಿಲ್ಲ. ಆದರೆ ಅವರ ನಟನೆಯ ತಮಿಳು ಸಿನಿಮಾ

7 Jan 2026 7:18 pm
ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ: ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ!

ಅಣ್ಣ-ತಂಗಿ ಸಂಬಂಧವು ಪ್ರೀತಿ, ರಕ್ಷಣೆ, ಗೌರವ ಮತ್ತು ನಂಬಿಕೆಯ ಆಧಾರದ ಮೇಲೆ ಬೆಳೆದು ನಿಲ್ಲುವ ಒಂದು ಪವಿತ್ರ ಮತ್ತು ಅನ್ಯೋನ್ಯ ಬಾಂಧವ್ಯವಾಗಿದ್ದು, ಇದು ತಂದೆ-ತಾಯಿಯ ಸಂಬಂಧದಷ್ಟೇ ಆಳವಾಗಿರುತ್ತೆ. ಅಣ್ಣ ತಂಗಿಯನ್ನು ರಕ್ಷಿಸು

7 Jan 2026 7:08 pm
ಫ್ಯಾನ್ಸ್ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ: ಹುಟ್ಟುಹಬ್ಬಕ್ಕೂ ಮುನ್ನ ಯಶ್ ಸಂದೇಶ

‘ರಾಕಿಂಗ್ ಸ್ಟಾರ್’ ಯಶ್ ಅವರು ಈಗ ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದಾರೆ. ಆದ್ದರಿಂದ ಹುಟ್ಟುಹಬ್ಬದ ದಿನ ತಮ್ಮ ಅಭಿಮಾನಿಗಳ ಜೊತೆ ಸೆಲೆಬ್ರೇಟ್ ಮಾಡಲು ಅವರಿಗೆ ಸಮಯ ಸಿಗುತ್ತಿಲ್ಲ. ಸೋಶಿಯಲ್

7 Jan 2026 6:46 pm
ಇಕ್ಕಟ್ಟಿಗೆ ಸಿಲುಕಿದ ‘ಜನ ನಾಯಗನ್’ ರಿಲೀಸ್: ನ್ಯಾಯಾಲಯ ಹೇಳಿದ್ದೇನು?

Jana Nayagan movie release: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಜನವರಿ 09 ಕ್ಕೆ ಬಿಡುಗಡೆ ಆಗಲಿದೆ. ಆದರೆ ಸಿನಿಮಾಕ್ಕೆ ಸಿಬಿಎಫ್​​ಸಿ ಸಮಸ್ಯೆ ಎದುರಾಗಿದೆ. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿಲ್ಲ. ಇದೀಗ ಪ್ರಕರಣ ನ್ಯಾಯಾಲಯದ ಮೆಟ್

7 Jan 2026 6:46 pm
ಅಂಬರ್‌ನಾಥ್‌ನ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ ಕಾಂಗ್ರೆಸ್​ನ 12 ಸದಸ್ಯರ ಅಮಾನತು

ಮಹಾರಾಷ್ಟ್ರದ ಅಂಬರ್‌ನಾಥ್‌ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಪಕ್ಷದ 12 ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಈ ಮೈತ್ರಿಯ ಬಗ್ಗೆ ಬಿಜೆಪಿ ಕೂಡ ಅಸಮಾಧಾನ ಹೊರಹಾಕಿತ್ತು. ಮಹಾರಾಷ್ಟ್ರದ ಮುಖ್ಯಮಂತ್ರಿ ದೇ

7 Jan 2026 6:44 pm
ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, ಮೂವರು ಕಾರ್ಮಿಕರ ಸಾವು, 5 ಮಂದಿಗೆ ಗಾಯ

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಇನ್ನು ಕಾರ್ಖಾನೆಯಲ್ಲಿ ಕೆಲಸ ಮ

7 Jan 2026 6:08 pm
Cap d’Agde: ಈ ನಗರದಲ್ಲಿ ಬಟ್ಟೆ ಧರಿಸಿ ಹೊರ ಬಂದರೆ ಬೀಳುತ್ತೆ ಭಾರೀ ದಂಡ

ಫ್ರಾನ್ಸ್‌ನ ಕ್ಯಾಪ್ ಡಿ'ಅಗ್ಡೆ ವಿಶ್ವದ ಏಕೈಕ ನಗ್ನ ನಗರ ಎಂದೇ ಹೆಸರುವಾಸಿಯಾಗಿದೆ. ಇಲ್ಲಿ ಪ್ರವಾಸಿಗರಿಗೆ ಬಟ್ಟೆ ಇಲ್ಲದೆ ತಿರುಗಾಡಲು ಸಂಪೂರ್ಣ ಸ್ವಾತಂತ್ರ್ಯವಿದೆ. ಇತ್ತೀಚಿನ ದಿನಗಳಲ್ಲಿ ಈ ತಾಣ ಹನಿಮೂನ್ ಪಾಯಿಂಟ್ ಆಗಿ ಜನ

7 Jan 2026 5:56 pm
ಸರ್ಕಾರಿ ಬಸ್​ಗಳ ದುಸ್ಥಿತಿಯನ್ನು ಬಯಲು ಮಾಡಿದ ಟಿವಿ9, ತುಕ್ಕು ಹಿಡಿದ ಬಸ್ಸಿನಲ್ಲಿ ಅಪಾಯಕಾರಿ ಪ್ರಯಾಣ

ಬಾಗಲಕೋಟೆಯಲ್ಲಿ ಟಿವಿ9 ನಡೆಸಿದ ರಿಯಾಲಿಟಿ ಚೆಕ್ ಸರ್ಕಾರಿ ಬಸ್​ಗಳ ದುಸ್ಥಿತಿಯನ್ನು ಬಯಲು ಮಾಡಿದೆ. ಕಿತ್ತುಹೋದ ಮೆಟ್ಟಿಲುಗಳು, ತುಕ್ಕು ಹಿಡಿದ ಭಾಗಗಳು ಮತ್ತು ಹಳೆಯ ವಯಸ್ಸಿನ ಡಕೋಟಾ ಬಸ್​ಗಳಲ್ಲಿ ಪ್ರಯಾಣಿಕರು ಪ್ರತಿದಿನ ಸ

7 Jan 2026 5:55 pm
ಪುರುಷರನ್ನು ನಾಯಿಗೆ ಹೋಲಿಸಿದರೇ ರಮ್ಯಾ: ನಟಿ ಹೇಳಿದ್ದೇನು?

Actress Ramya: ನಟಿ ರಮ್ಯಾ, ಸಿನಿಮಾ ಮತ್ತು ಸಕ್ರಿಯ ರಾಜಕಾರಣಕ್ಕೆ ದೂರಾದರೂ ಸಹ ಸಾಮಾಜಿಕ ವಿಷಯಗಳಿಗೆ ಪ್ರತಿಕ್ರಿಯೆಗಳನ್ನು ನೀಡುತ್ತಾ ಸಕ್ರಿಯವಾಗಿದ್ದಾರೆ. ಪ್ರಾಣಿ ಪ್ರಿಯೆ ಆಗಿರುವ ರಮ್ಯಾ, ಪ್ರಾಣಿಗಳ ಹಕ್ಕು ರಕ್ಷಣೆ, ವಿಶೇಷವಾಗಿ

7 Jan 2026 5:50 pm
ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ

New Income Tax law come into effect from 2026 April 1st: 1961ರ ಇನ್ಕಮ್ ಟ್ಯಾಕ್ಸ್ ಕಾಯ್ದೆಯನ್ನು ರದ್ದುಗೊಳಿಸಿ ಹೊಸ ಆದಾಯ ತೆರಿಗೆ ಕಾಯ್ದೆ ರೂಪಿಸಲಾಗಿದೆ. ಮುಂಬರುವ ಬಜೆಟ್​ನಲ್ಲಿ ಇದನ್ನು ಘೋಷಿಸಲಾಗುತ್ತಿದ್ದು, ಏಪ್ರಿಲ್ 1ರಂದು ಜಾರಿಗೆ ತರಲಾಗುತ್ತದೆ. ಈ ಕ

7 Jan 2026 5:45 pm
ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು; ಗಾಜಾ ಶಾಂತಿ ಯೋಜನೆ ಕುರಿತು ಚರ್ಚೆ

ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ನೇಹಿತ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇನ್ನೂ ಹೆಚ್ಚು ದೃಢನಿಶ್ಚಯದಿಂದ ಭಯೋತ್ಪಾದನೆಯ ವಿರುದ್ಧ ಹೋರಾಡುವ ಸಂಕಲ್ಪವನ್ನು ಇಬ್ಬರೂ ನಾಯಕರು ಪುನರುಚ್ಚ

7 Jan 2026 5:32 pm
‘ಪಲ್ಲವಿ ಅನುಪಲ್ಲವಿ’ ಚಿತ್ರಕ್ಕೆ 43 ವರ್ಷ; ಮತ್ತೆ ಕನ್ನಡ ಚಿತ್ರರಂಗದಲ್ಲಿ ಅನಿಲ್ ಕಪೂರ್?

ಬಾಲಿವುಡ್ ಸ್ಟಾರ್ ನಟ ಅನಿಲ್ ಕಪೂರ್ ಅವರು ‘ಪಲ್ಲವಿ ಅನುಪಲ್ಲವಿ’ ಸಿನಿಮಾವನ್ನು ನೆನಪಿಸಿಕೊಂಡಿದ್ದಾರೆ. 1983ರ ಜನವರಿ 7ರಂದು ಕನ್ನಡದ ಆ ಸಿನಿಮಾ ರಿಲೀಸ್ ಆಗಿತ್ತು. ಇಂದಿಗೆ 43 ವರ್ಷಗಳು ಕಳೆದಿವೆ. ಮತ್ತೆ ಕನ್ನಡ ಸಿನಿಮಾಗಳಲ್ಲಿ ನ

7 Jan 2026 5:30 pm
ಬೆಂಗಳೂರು ಪಬ್​​ನಲ್ಲಿ ಮಹಿಳೆಯ ಸೊಂಟದ ಕೆಳಗೆ ಹೊಡೆದ ವ್ಯಕ್ತಿ, ಮುಂದೇನಾಯಿತು ನೋಡಿ?

ಬೆಂಗಳೂರಿನ ಪಬ್‌ನಲ್ಲಿ ಮಹಿಳಾ ಪೈರೋ ಟೆಕ್ನಿಷಿಯನ್ ಮೇಲೆ ಲೈಂಗಿಕ ಕಿರುಕುಳ ನಡೆದಿದೆ. ಗ್ರಾಹಕನೊಬ್ಬ ಅನುಚಿತವಾಗಿ ವರ್ತಿಸಿದ ನಂತರ, ಪಬ್ ಸಿಬ್ಬಂದಿ ಮತ್ತು ಪೊಲೀಸರಿಂದ ಸೂಕ್ತ ಬೆಂಬಲ ಸಿಗಲಿಲ್ಲ. ಆರಂಭದಲ್ಲಿ ದೂರು ದಾಖಲಾದರ

7 Jan 2026 5:26 pm
ವೈಭವ್, ಜಾರ್ಜ್​ ಸ್ಫೋಟಕ ಶತಕ; ಆಫ್ರಿಕಾಗೆ ಬೃಹತ್ ಗುರಿ ನೀಡಿದ ಯಂಗ್ ಇಂಡಿಯಾ

India U19 Blazes 392 vs SA: ದಕ್ಷಿಣ ಆಫ್ರಿಕಾ ವಿರುದ್ಧದ ಯೂತ್ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ U19 ತಂಡ 392 ರನ್ ಗಳಿಸಿ ಬೃಹತ್ ಮೊತ್ತ ಕಲೆಹಾಕಿದೆ. ನಾಯಕ ವೈಭವ್ ಸೂರ್ಯವಂಶಿ (127) ಮತ್ತು ಆರನ್ ಜಾರ್ಜ್ (118) ಶತಕ ಸಿಡಿಸಿ ಮಿಂಚಿದರು. ಸರಣಿ ಕ್ಲ

7 Jan 2026 5:13 pm
Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಿವೀಲ್‌ ಮಾಡುತ್ತೆ

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ನಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವುದು ಮಾತ್ರವಲ್ಲದೆ ವ್ಯಕ್ತಿಯ ವ್ಯಕ್ತಿತ್ವದ ರಹಸ್ಯಗಳ ಬಗ್ಗೆಯೂ ಸಾಕಷ್ಟು ತಿಳಿಸುತ್ತವೆ. ಹೌದು ಈ ಚಿತ್ರಗಳ ಮುಖಾಂತರ ನೀವು ಅಂತರ್ಮುಖಿಯೇ, ಬಹಿ

7 Jan 2026 5:01 pm
ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು

ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು...ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿ

7 Jan 2026 4:50 pm
GDP growth: ಇಂಡಿಯಾ ರೇಟಿಂಗ್ಸ್ ಪ್ರಕಾರ ಮುಂದಿನ ವರ್ಷ ಭಾರತದ ಜಿಡಿಪಿ ಬೆಳವಣಿಗೆ ಶೇ. 6.9

India Ratings and Research Agency estimates India's economic growth for 2026-27 to be 6.9pc: ಈ ವರ್ಷ (2025-26) ಭಾರತದ ಜಿಡಿಪಿ ಶೇ. 7.4ರಷ್ಟು ಬೆಳೆಯಬಹುದು ಎಂದು ಇಂಡಿಯಾ ರೇಟಿಂಗ್ ಅಂಡ್ ರಿಸರ್ಚ್ ಏಜೆನ್ಸಿ ಹೇಳಿದೆ. ಮುಂದಿನ ವರ್ಷದ ಪರಿಸ್ಥಿತಿಯನ್ನೂ ಅವಲೋಕಿಸಿರುವ ಈ ಏಜೆನ್ಸಿ 2026-27ರಲ್

7 Jan 2026 4:27 pm
ನೀವು ಸೀಫುಡ್ ಪ್ರೀಯರೆ? ಇಷ್ಟಪಟ್ಟು ತಿನ್ನುವ ಆಹಾರದಲ್ಲಿರಬಹುದು ಮೈಕ್ರೋಪ್ಲಾಸ್ಟಿಕ್‌! ಹೇಗೆ ತಡೆಯುವುದು ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ನಾವು ಆರೋಗ್ಯಕರ ಮತ್ತು ಶುದ್ಧ ಎಂದು ಸೇವನೆ ಮಾಡುವಂತಹ ಹಣ್ಣು, ತರಕಾರಿ, ಜೇನುತುಪ್ಪ ಎಲ್ಲದರಲ್ಲಿಯೂ ಬೆರಕೆ ಕಂಡುಬರುತ್ತಿದೆ. ಹೌದು, ಮೈಕ್ರೋಪ್ಲಾಸ್ಟಿಕ್‌ ಕ

7 Jan 2026 4:19 pm
ಹೆಣ್ಣು ತಾಯಿಯಾಗುವುದು ದುರ್ಬಲತೆಯೇ? 30 ಲಕ್ಷ ರೂ. ಸಂಬಳದ ಉದ್ಯೋಗ ನಿರಾಕರಿಸಿದ ಬೆಂಗಳೂರಿನ ಮಹಿಳೆ

ಬೆಂಗಳೂರು ಮೂಲದ ಕೋಮಲ್ ಎಂಬ ಮಹಿಳೆ, ತಾಯ್ತನದ ಕಾರಣಕ್ಕೆ ಬ್ಯಾಂಕ್‌ನಿಂದ ಸಿಕ್ಕಿದ್ದ 30 ಲಕ್ಷ ರೂ. ಸಂಬಳದ ಉದ್ಯೋಗವನ್ನು ನಿರಾಕರಿಸಿದ್ದಾರೆ. ಹೆರಿಗೆ ನಂತರ ಕೆಲಸಕ್ಕೆ ಮರಳುವ ಮಹಿಳೆಯರ ಬಗ್ಗೆ ಕಂಪನಿಗಳ ತಾರತಮ್ಯ ಧೋರಣೆಯನ್ನು

7 Jan 2026 4:17 pm
ಐಪಿಎಲ್​ಗೂ ಮುನ್ನ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಅರ್ಜುನ್- ಸಾನಿಯಾ; ದಿನಾಂಕ ಬಹಿರಂಗ

Arjun Tendulkar Wedding: ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ 2026 ಮಾರ್ಚ್‌ನಲ್ಲಿ ತಮ್ಮ ದೀರ್ಘಕಾಲದ ಗೆಳತಿ ಸಾನಿಯಾ ಚಾಂದೋಕ್ ಅವರನ್ನು ವಿವಾಹವಾಗಲಿದ್ದಾರೆ. ಇವರ ನಿಶ್ಚಿತಾರ್ಥ ಈಗಾಗಲೇ ಖಾಸಗಿಯಾಗಿ ನಡೆದಿದೆ. ಮುಂಬೈನಲ್ಲಿ

7 Jan 2026 4:15 pm
ಅಶ್ವಿನಿ ಮೇಲೆ ಸಿಟ್ಟು ತೀರಿಸಿಕೊಂಡ ರಾಶಿಕಾ: ಮಾತುಗಳಿಗೆ ಮಿತಿ ಇಲ್ಲ

Bigg Boss Kannada 12: ಬಿಗ್​​ಬಾಸ್ ಕನ್ನಡ 12 ಇನ್ನೇನು ಮುಗಿಯುವ ಹಂತ ಬಂದಿದೆ. ಮೊದಲೆಲ್ಲ ಗೆಳೆಯರಾಗಿದ್ದವರು ಕೆಲವರು ಈಗ ದುಷ್ಮನ್​​ಗಳಾಗಿದ್ದಾರೆ. ಅಶ್ವಿನಿ ಅವರಂತೂ ಆಗಾಗ್ಗೆ ತಮ್ಮ ಅವತಾರ ಬದಲಾವಣೆ ಮಾಡಿಕೊಳ್ಳುತ್ತಲೇ ಇದ್ದಾರೆ. ಕೆಲವ

7 Jan 2026 4:10 pm
‘ನಮ್ಮ ಬ್ಯಾಟ್ ಬಳಸಬೇಡಿ’; ಬಾಂಗ್ಲಾ ಆಟಗಾರರೊಂದಿಗಿನ ಒಪ್ಪಂದ ಮುರಿದ ಭಾರತೀಯ ಬ್ಯಾಟ್ ಕಂಪನಿ

BCCI vs BCB Dispute: ಭಾರತ-ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗಳ ಭಿನ್ನಾಭಿಪ್ರಾಯ ತೀವ್ರಗೊಂಡಿದೆ. ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರ ನಿಷೇಧದ ನಂತರ, ಎಸ್‌ಜಿ ಬ್ಯಾಟ್ ಕಂಪನಿ ಬಾಂಗ್ಲಾದೇಶ ಆಟಗಾರರೊಂದಿಗಿನ ಪ್ರಾಯೋಜಕತ್ವ ರದ್ದುಗೊಳಿಸಿ

7 Jan 2026 4:01 pm
KITS Recruitment 2026: KITSನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ (KITS) ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಬಯಸುವ ಪದವೀಧರರು, ಬಿ.ಇ/ಬಿ.ಟೆಕ್, ಎಂಬಿಎ ಅಭ್ಯರ್ಥಿಗಳಿಗೆ ಇದು ಉತ್ತಮ ಅ

7 Jan 2026 3:46 pm
6,6,6,6,6,6,6,6,6,6,.. ವೈಭವ್ ಸಿಡಿಲಬ್ಬರದ ಶತಕಕ್ಕೆ ಹರಿಣಗಳು ಕಂಗಾಲು

Vaibhav Suryavanshi's Record Century: ಭಾರತ U19 ನಾಯಕ ವೈಭವ್ ಸೂರ್ಯವಂಶಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ತಮ್ಮ ಚೊಚ್ಚಲ ನಾಯಕತ್ವದ ಶತಕ ಬಾರಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಯೂತ್ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ ಅತಿ ಕಿರಿಯ ಬ್ಯಾ

7 Jan 2026 3:37 pm
PM Kisan eKYC: ಪಿಎಂ ಕಿಸಾನ್ ಸ್ಕೀಮ್- ರೈತರು ಇಕೆವೈಸಿ ಮಾಡಲು 3 ವಿಧಾನಗಳು

PM Kisan scheme, 3 methods of updating e-KYC: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 10 ಕೋಟಿಗೂ ಅಧಿಕ ರೈತರು ನೊಂದಾಯಿಸಿಕೊಂಡಿದ್ದಾರೆ. ಪ್ರತಿಯೊಬ್ಬರಿಗೂ ವರ್ಷಕ್ಕೆ 6,000 ರೂ ಸಿಗುತ್ತದೆ. ಆದರೆ, ಫಲಾನುಭವಿ ರೈತರು ಕೆವೈಸಿ ಅಪ್​ಡೇಟ್ ಮಾಡದಿದ್

7 Jan 2026 3:30 pm
‘ಟಾಕ್ಸಿಕ್’: ಯಾರ ಬಗ್ಗೆ ಎಚ್ಚರಿಸಿದ್ದರೋ ಅವನೇ ಎದುರು ಬರುತ್ತಿದ್ದಾನೆ

Toxic movie poster: ಕಳೆದ ಕೆಲ ದಿನಗಳಿಂದ ‘ಟಾಕ್ಸಿಕ್’ ಸಿನಿಮಾದ ನಟಿಯರ ಪಾತ್ರಗಳ ಪೋಸ್ಟರ್​​ಗಳನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಇದೀಗ ನಾಯಕನ ಪೋಸ್ಟರ್ ಬಿಡುಗಡೆ ಮಾಡುವ ಸಮಯ ಸನ್ನಿಹಿತವಾಗಿದೆ. ನಾಳೆ ಅಂದರೆ ಜನವರಿ 08 ಯಶ್ ಅವರ ಹುಟ

7 Jan 2026 3:20 pm
‘ಪುಷ್ಪ 2’ ದಾಖಲೆ ಅಳಿಸಿ ಹಾಕಿದ ‘ಧುರಂಧರ್’; ರಣವೀರ್ ಸಿಂಗ್ ಈಗ ಬಾಕ್ಸ್ ಆಫೀಸ್ ಸುಲ್ತಾನ

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾಗೆ ಭಾರತದಲ್ಲಿ ಈವರೆಗೂ 831.40 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಆ ಮೂಲಕ ‘ಪುಷ್ಪ 2’ ಸಿನಿಮಾದ ಹಿಂದಿ ವರ್ಷನ್ ಗಳಿಕೆಯನ್ನು ‘ಧುರಂಧರ್’ ಸಿನಿಮಾ ಹಿಂದಿಕ್ಕಿ ಹೊಸ ದಾಖಲೆ ಮಾಡಿದೆ. ಇಂದಿಗೂ

7 Jan 2026 3:20 pm
ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ!

ಬೆಂಗಳೂರಿನ ವೈಟ್‌ಫೀಲ್ಡ್‌ನ ನಲ್ಲೂರಹಳ್ಳಿಯಲ್ಲಿ 6 ವರ್ಷದ ಬಾಲಕಿ ಶಹಜಾನ್ ಕತೂನ್ ಕೊಲೆಯಾಗಿದ್ದು, ನಗರದಲ್ಲಿ ಆಘಾತ ಮೂಡಿಸಿದೆ. ತಾಯಿಯ ಮೇಲಿನ ದ್ವೇಷದಿಂದ ಬಾಲಕಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾಗಿ

7 Jan 2026 3:17 pm
ಊಟ ಮಾಡಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಎಷ್ಟು ಡೇಂಜರ್‌ ನೋಡಿ

ಆಹಾರ ಮತ್ತು ನೀರು ಎರಡೂ ನಮ್ಮ ಆರೋಗ್ಯಕ್ಕೆ ಅತ್ಯಗತ್ಯ, ಆದರೆ ಸರಿಯಾದ ಸಮಯದಲ್ಲಿ ಅವುಗಳನ್ನು ಸೇವನೆ ಮಾಡುವುದು ಬಹಳ ಮುಖ್ಯ ಹೆಚ್ಚಿನವರು ಊಟವಾದ ತಕ್ಷಣವೇ ನೀರು ಕುಡಿಯುತ್ತಾರೆ. ಆರೋಗ್ಯದ ದೃಷ್ಟಿಯಿಂದ ಈ ಅಭ್ಯಾಸ ಖಂಡಿತವಾಗಿ

7 Jan 2026 3:16 pm
ಸ್ಟಾರ್ ಹೀರೋಗಳ ಜೊತೆ ಕೆಲಸ ಮಾಡಿದ ಆ ನಿರ್ದೇಶಕ ಸಲಿಂಗಿ

ಬಾಲಿವುಡ್ ಸ್ಟಾರ್‌ಗಳು ತಮ್ಮ ಲೈಂಗಿಕತೆ ಬಹಿರಂಗಪಡಿಸಲು ಹಿಂಜರಿಯುತ್ತಾರೆ. ಹಿರಿಯ ಪತ್ರಕರ್ತೆ ಸಿಮಿ ಚಂದೋಕ್, ಪ್ರಸಿದ್ಧ ನಿರ್ದೇಶಕರೊಬ್ಬರು ಸಲಿಂಗಿ ಎಂದು ಆರೋಪಿಸಿದ್ದಾರೆ. ಹೀರೋಗು ಲೈಂಗಿಕತೆ ಬಗ್ಗೆ ಹೇಳಿಕೊಳ್ಳದಿರಲು

7 Jan 2026 3:04 pm
ಬಸ್ಸಿನ ಸೀಟುಗಳು ಗಾಢ ಬಣ್ಣದಲ್ಲಿರಲು ಕಾರಣ ಇದೇ ನೋಡಿ

ನೀವು ದಿನನಿತ್ಯ ಬಸ್ಸಿನಲ್ಲಿ ಓಡಾಡುತ್ತಿದ್ದರೆ ಸೀಟಿನ ಬಣ್ಣವನ್ನು ಗಮನಿಸಿದ್ದೀರಬಹುದು. ಬಹುತೇಕ ಬಸ್ಸಿನ ಸೀಟುಗಳು ಗಾಢ ಬಣ್ಣದಲ್ಲಿರುತ್ತದೆ. ಆದರೆ ಈ ಬಸ್ ಸೀಟುಗಳು ಗಾಢ ಬಣ್ಣದಲ್ಲಿರುವುದರ ಹಿಂದಿನ ಕಾರಣದ ಬಗ್ಗೆ ಹೆಚ್ಚಿ

7 Jan 2026 2:50 pm
ಟಿ20 ವಿಶ್ವಕಪ್​ಗೆ 10 ತಂಡಗಳು ಪ್ರಕಟ

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ

7 Jan 2026 2:45 pm
ವಿದ್ಯಾರ್ಥಿನಿಯರಿಗೆ ಗುಡ್​​​​ನ್ಯೂಸ್ ಕೊಟ್ಟ ಸರ್ಕಾರ: ಬರಲಿದೆ ಮುಟ್ಟಿನ ಕಪ್‌

ಕರ್ನಾಟಕ ಸರ್ಕಾರವು ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ವಿತರಿಸುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿದೆ. ಈ ಹೊಸ ಯೋಜನೆ 10 ಲಕ್ಷಕ್ಕೂ ಹೆಚ್ಚು ಕಪ್‌ಗಳನ್ನು 61 ಕೋಟಿ ರೂ. ವೆಚ್ಚದಲ್ಲಿ ನೀಡಲಿದೆ. ಇದರಿಂದ ಸ್

7 Jan 2026 2:32 pm
ಫಸಲಿಗೆ ರೋಗದ ಜೊತೆಗೆ ಕೇಂದ್ರದ ಆಮದು ಹೊಡೆತ: ಡಬಲ್​​ ಶಾಕ್​​ಗೆ ಅಡಿಕೆ ಬೆಳೆಗಾರರು ಕಂಗಾಲು

ರಾಜ್ಯದಲ್ಲಿ ಅಡಿಕೆ ಬೆಳೆಗಾರರು ಈಗ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ವಿವಿಧ ರೋಗಗಳ ಹಾವಳಿಯಿಂದ ಅಡಿಕೆ ಇಳುವರಿ ಶೇ.50ಕ್ಕೂ ಹೆಚ್ಚು ಕುಸಿತ ಕಂಡಿದೆ. ಇದರ ಜೊತೆಗೆ, ಕೇಂದ್ರ ಸರ್ಕಾರ ವಿದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್

7 Jan 2026 2:28 pm
ಹಣ ಕೊಡಲಿಲ್ಲವೆಂದು ಎರಡೂ ಕಾಲು ಮುರಿದ್ರು; ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ?

ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್‌ ಒಬ್ಬರು ಹಾಸನದ ವ್ಯಕ್ತಿಯೋರ್ವನ ಮೇಲೆ ಕಬ್ಬಿಣದ ರಾಡ್​ನಿಂದ ಥಳಿಸಿದ ಆರೋಪ ಕೇಳಿಬಂದಿದೆ. ಹಲ್ಲೆಗೊಳಗಾದ ವ್ಯಕ್ತಿಯ ಎರಡೂ ಕಾಲುಗಳು ಮುರಿದಿದ್ದು, ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

7 Jan 2026 2:25 pm
ಬೀದಿ ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್​ ಹೇಳಿದ್ದೇನು?

ಕಚ್ಚುವ ನಾಯಿಗಳನ್ನು ಗುರುತಿಸುವುದು ಅಸಾಧ್ಯ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾಯಾಲಯ, ಶಾಲೆ, ಆಸ್ಪತ್ರೆಗಳಲ್ಲಿ ಅವುಗಳ ಇರುವಿಕೆಯನ್ನು ಪ್ರಶ್

7 Jan 2026 2:11 pm
ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ಹೊಸ ಪ್ಲಾನ್: ಶಾಲಾ ಬಸ್‌ನಲ್ಲಿ ಬಯೋ-ಟಾಯ್ಲೆಟ್ ಸೌಲಭ್ಯ

ಬೆಂಗಳೂರಿನ ಭಾರಿ ಟ್ರಾಫಿಕ್‌ನಿಂದಾಗಿ ಶಾಲಾ ವಿದ್ಯಾರ್ಥಿಗಳ ಪ್ರಯಾಣ ಕಷ್ಟಕರವಾಗಿದ್ದು, ಇಂಡಸ್ ಇಂಟರ್‌ನ್ಯಾಷನಲ್ ಶಾಲೆ ಮಹತ್ವದ ಹೆಜ್ಜೆಯಿಟ್ಟಿದೆ. ದೂರದ ಮಾರ್ಗಗಳ ಬಸ್‌ಗಳಲ್ಲಿ ತಲಾ 5 ಲಕ್ಷ ರೂ. ವೆಚ್ಚದಲ್ಲಿ ಜೈವಿಕ ಶೌಚಾಲ

7 Jan 2026 2:00 pm
ಥಿಯೇಟರ್​​ನಲ್ಲಿ ಫ್ಲಾಪ್; ಒಟಿಟಿಯಲ್ಲಿ? ನೆಟ್​​ಫ್ಲಿಕ್​ಗೆ ಬರ್ತಿದೆ ‘ಅಖಂಡ 2’

ಥಿಯೇಟರ್‌ನಲ್ಲಿ ನಷ್ಟ ಅನುಭವಿಸಿದ್ದ 'ಅಖಂಡ 2' ನೆಟ್ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ. ಬಾಲಯ್ಯ ನಟನೆಯ ಈ ಸಿನಿಮಾದಲ್ಲಿ ಆಕ್ಷನ್ ಮತ್ತು ಹಿಂದೂ ಧರ್ಮದ ಅಂಶಗಳಿದ್ದರೂ, ಲಾಜಿಕ್ ಕೊರತೆ ಹಾಗೂ ಗ್ರಾಫಿಕ್ಸ್ ಸಮಸ್ಯೆಗಳಿಂದಾಗಿ

7 Jan 2026 1:14 pm
SBI Recruitment 2025: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ; 1146 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 1146 ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. VP ವೆಲ್ತ್, AVP ವೆಲ್ತ್ ಮತ್ತು ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ ಹುದ್ದೆಗಳು ಲಭ್ಯವಿದೆ. ಪದವಿ ಮತ್ತು ಅನುಭವ ಹೊಂದಿದವ

7 Jan 2026 12:49 pm
ಜಪಾನ್​​ನಿಂದ ಬಂದು ರಾಮ್ ಚರಣ್​​ಗಾಗಿ ಬಿರಿಯಾನಿ ಮಾಡಿದ ಶೆಫ್: ವಿಶೇಷತೆಯೇನು?

Ram Charan house: ಬಿರಿಯಾನಿ ಅಸಲಿಗೆ ಏಷ್ಯಾದ ಖಾದ್ಯ. ಸ್ಪಷ್ಟವಾಗಿ ಬಿರಿಯಾನಿಯ ಉಗಮ ಎಲ್ಲಿ ಆಗಿದ್ದು ಎಂಬ ಬಗ್ಗೆ ಇತಿಹಾಸಕಾರರಿಗೆ ಖಾತ್ರಿ ಇಲ್ಲ. ಆದರೆ ಬಿರಿಯಾನಿ ಪ್ರಚಲಿತದಲ್ಲಿರುವುದು ಭಾರತ ಮತ್ತು ಏಷ್ಯಾದ ಮುಸ್ಲಿಂ ರಾಷ್ಟ್ರಗಳಲ್

7 Jan 2026 12:48 pm
Hallmark Silver: ಚಿನ್ನದಂತೆ ಬೆಳ್ಳಿಗೂ ಸದ್ಯದಲ್ಲೇ ಬರಲಿದೆ ಹಾಲ್ಮಾರ್ಕ್ ಗುರುತು

Silver Hallmarking Likely To Become Mandatory Like Gold: ದಿನೇ ದಿನೇ ಬೇಡಿಕೆ ಹೆಚ್ಚುತ್ತಿರುವ ಬೆಳ್ಳಿಗೆ ಮುಂದಿನ ದಿನಗಳಲ್ಲಿ ಹಾಲ್ಮಾರ್ಕ್ ಗುರುತನ್ನು ಕಡ್ಡಾಯಗೊಳಿಸಬಹುದು. ಮನಿಕಂಟ್ರೋಲ್ ವರದಿ ಪ್ರಕಾರ ಹಾಲ್ಮಾರ್ಕ್ ಗುರುತಿರುವ ಬೆಳ್ಳಿ ವಸ್ತುವನ್ನು

7 Jan 2026 12:41 pm
ಸ್ಥಳೀಯ ಸಂಸ್ಥೆ ಚುನಾವಣೆ: JDS ಜೊತೆ ಮೈತ್ರಿಗೆ ಮಂಡ್ಯದಲ್ಲಿ ಬಿಜೆಪಿಗರ ಅಪಸ್ವರ

ಮಂಡ್ಯ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಾಗಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಮಾಜಿ ಸಂಸದೆ ಸುಮಲತಾ ಮತ್ತು ಕೆ.ಸಿ. ನಾರಾಯಣ ಗೌಡ ಸೇರಿದಂತೆ ಜಿಲ್ಲೆಯ ಮುಖಂಡರು ರಾಜ್ಯ ನಾಯ

7 Jan 2026 12:38 pm
ಧ್ವಂಸಗೊಂಡಿದ್ದ ಸೋಮನಾಥ ದೇವಾಲಯವನ್ನು ಮತ್ತೆ ಕಟ್ಟುವುದು ನೆಹರುಗೆ ಇಷ್ಟವಿರಲಿಲ್ಲ: ಸುಧಾಂಶು ತ್ರಿವೇದಿ

ರಾಜ್ಯಸಭಾ ಸದಸ್ಯ ಸುಧಾಂಶು ತ್ರಿವೇದಿ ಅವರ ಪ್ರಕಾರ, ಮೊಹಮ್ಮದ್ ಘಜ್ನಿಯಿಂದ ಧ್ವಂಸಗೊಂಡ ಸೋಮನಾಥ ದೇವಾಲಯದ ಮರುನಿರ್ಮಾಣವನ್ನು ಜವಾಹರಲಾಲ್ ನೆಹರು ವಿರೋಧಿಸಿದ್ದರು. ದೇವಾಲಯದ ನಿರ್ಮಾಣಕ್ಕೆ ನೆಹರು ಹಣಕಾಸಿನ ನೆರವು ನಿರಾಕರ

7 Jan 2026 12:37 pm
ಬೇಕಿದ್ರೆ ಆಡಿ, ಇಲ್ಲಾಂದ್ರೆ ಹೊರ ನಡೀರಿ…ಬಾಂಗ್ಲಾಗೆ ಖಡಕ್ ಸೂಚನೆ!

ಬಾಂಗ್ಲಾದೇಶ್ ತಂಡದ ವೇಗದ ಬೌಲರ್ ಮುಸ್ತಫಿಝುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಕೈ ಬಿಡಲಾಗಿದೆ. ಕೆಕೆಆರ್ ತಂಡಕ್ಕೆ ಆಯ್ಕೆಯಾಗಿದ್ದ ಆಟಗಾರನನ್ನು ಬಿಸಿಸಿಐ ಸೂಚನೆ ಮೇರೆಗೆ ತಂಡದಿಂದ ರಿಲೀಸ್ ಮಾಡಲಾಗಿದೆ. ಇದಕ್ಕೆ ಮುಖ್ಯ

7 Jan 2026 12:35 pm
ತಮಿಳು ಸರಿಗಮಪ ಬಳಿಕ ಹೇಗಿದೆ ಶಿವಾನಿ ನವೀನ್ ಲೈಫ್?

ಶಿವಾನಿ ನವೀನ್ ಅವರು ಮೂಲತಃ ಚಿಕ್ಕಮಗಳೂರಿನವರು. ಅವರು ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡುವ ಕನಸು ಕಾಣುತ್ತಿದ್ದಾರೆ. ಅವರು ಇತ್ತೀಚೆಗೆ ತಮಿಳು ಸರಿಗಮಪದ ಭಾಗ ಆಗಿದ್ದರು. ಫಿನಾಲೆವರೆಗೆ ತೆರಳಿದ್ದ ಅವರಿಗೆ ಗೆಲುವು

7 Jan 2026 12:33 pm
ರಶ್ಮಿಕಾ ಮಂದಣ್ಣಗೂ ಸಂಜಯ್​​ ದತ್​​ಗೂ ಇದೆ ಸಾಮ್ಯತೆ ಏನದು?

Rashmika Mandanna and Sanjay Dutt: ಸಂಜಯ್ ದತ್ ಬಾಲಿವುಡ್​ನ ಸ್ಟಾರ್ ನಟ ಮಾತ್ರವಲ್ಲ ಪ್ಯಾನ್ ಇಂಡಿಯಾದ ಬಲು ಬೇಡಿಕೆಯ ವಿಲನ್ ಸಹ. ಇನ್ನು ರಶ್ಮಿಕಾ ಮಂದಣ್ಣ ಕೊಡಗಿನ ಹುಡುಗಿ ಪ್ಯಾನ್ ಇಂಡಿಯಾದ ಸ್ಟಾರ್ ನಟಿ. ಈ ಇಬ್ಬರ ನಡುವೆ ಒಂದು ಸಾಮ್ಯತೆ ಇದೆ. ಏನದ

7 Jan 2026 12:19 pm
ಬಳ್ಳಾರಿ ಬ್ಯಾನರ್ ಗಲಾಟೆ: ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ ಎಸ್ಪಿ ನೇಮಕ

ಬಳ್ಳಾರಿ ಬ್ಯಾನರ್ ಗಲಾಟೆ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಎಸ್‌ಪಿ ಪವನ್ ನೆಜ್ಜೂರ್ ಅಮಾನತುಗೊಂಡ ಬೆನ್ನಲ್ಲೇ, ಡಿಐಜಿ ವರ್ತಿಕಾ ಕಟಿಯಾರ್ ಅವರನ್ನೂ ವರ್ಗಾಯಿಸಲಾಗಿದೆ. ಡಾ. ಪಿ.ಎಸ್.ಹರ್ಷ ಬಳ್ಳಾರಿ ವಲಯದ

7 Jan 2026 12:19 pm
1.31 ಕೋಟಿ ರೂ. ಸಂಬಳಕ್ಕಿಂತ ಬೆಂಗಳೂರಿನ 45 ಲಕ್ಷ ರೂ. ಹೆಚ್ಚು ಲಾಭದಾಯಕ ಎಂದ ಟೆಕ್ಕಿ, ಯಾಕೆ ಗೊತ್ತಾ?

ಬೆಂಗಳೂರು ಮತ್ತು ಲಂಡನ್ ಜೀವನಶೈಲಿ, ಆದಾಯ ಹಾಗೂ ಜೀವನ ಗುಣಮಟ್ಟದ ಹೋಲಿಕೆ ಬಗ್ಗೆ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ವಿವರಿಸಿದ್ದಾರೆ. ಲಂಡನ್‌ನಲ್ಲಿ ಹೆಚ್ಚಿನ ಆದಾಯವಿದ್ದರೂ, ಐಷಾರಾಮಿ ಜೀವನಕ್ಕೆ ಬೆಂಗಳೂರು ಉತ್ತಮ ಎಂದು ಅ

7 Jan 2026 12:17 pm
Railway Recruitment 2026: ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿ 54 ಜೂನಿಯರ್ ಹುದ್ದೆಗಳಿಗೆ ನೇಮಕಾತಿ

RRC ಆಗ್ನೇಯ ರೈಲ್ವೆ 2025-26ಕ್ಕೆ ಕ್ರೀಡಾ ಕೋಟಾದಡಿ 54 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಕ್ರೀಡಾ ಸಾಧನೆ ಮಾಡಿದ 10ನೇ ತರಗತಿ, ITI, ಪದವೀಧರರು ಅರ್ಜಿ ಸಲ್ಲಿಸಬಹುದು. ವಯಸ್ಸು 18-25 ವರ್ಷ. ಲಿಖಿತ ಪರೀಕ್ಷೆ ಇಲ್ಲದೆ, ಕ್ರೀಡಾ ಪ್ರ

7 Jan 2026 12:08 pm
Gold Rate Today Bangalore: ಚಿನ್ನದ ಬೆಲೆ ಬುಧವಾರವೂ ಏರಿಕೆ; ಬೆಳ್ಳಿಯೂ ಜಿಗಿತ

Bullion Market 2026 January 7th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಏರಿವೆ. ಚಿನ್ನದ ಬೆಲೆ 60 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ಜಿಗಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 12,725 ರೂನಿಂದ 12,785 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,948 ರೂಗೆ ಏರಿದೆ

7 Jan 2026 11:51 am
Viral News: ಸತ್ತ ಕೀಟಗಳಿಗೂ ಶ್ರದ್ಧಾಂಜಲಿ ಸಲ್ಲಿಸುವ ಕೀಟನಾಶಕ ಕಂಪನಿ

ಸತ್ತ ಕೀಟಗಳಿಗೂ ಶ್ರದ್ಧಾಂಜಲಿ ಸಲ್ಲಿಸುವ ಕಂಪನಿ. ಕಳೆದ 40 ವರ್ಷಗಳಲ್ಲಿ ತಾವು ಕೊಂದಿರುವ ಕೀಟಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಅರ್ಥ್ ಕಾರ್ಪೊರೇಷನ್ ಜಪಾನ್‌ನಲ್ಲಿ ಅತ್ಯುತ್ತಮ ಗೃಹ ಕೀಟನಾಶಕ ಕಂಪನಿಯಾಗಿದೆ. ಇದು ದಶಕಗ

7 Jan 2026 11:50 am
Hanuman Photo Vastu: ಮನೆಯಲ್ಲಿ ತಪ್ಪಿಯೂ ಈ ಕೋಣೆಯಲ್ಲಿ ಹನುಮಂತನ ಫೋಟೋ ಇಡಬೇಡಿ

ಹನುಮಂತನ ಫೋಟೋ ಇಡುವಾಗ, ವಾಸ್ತು ನಿಯಮಗಳನ್ನು ಪಾಲಿಸಬೇಕು. ವಿಶೇಷವಾಗಿ, ದಿಕ್ಕಿನ ಬಗ್ಗೆ ಬಹಳ ಜಾಗರೂಕರಾಗಿರಬೇಕು. ಸಂಜೀವಿನಿ ಪರ್ವತ ಎತ್ತುವ ರೂಪ, ಶಾಂತ ಹನುಮಾನ್ ಚಿತ್ರಗಳನ್ನು ಮಾತ್ರ ಮನೆಯಲ್ಲಿಡುವುದು ಶುಭ. ಆದರೆ ತಪ್ಪಿಯ

7 Jan 2026 11:34 am
20 ದಿನ ಸಾವು ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಚಿಕಿತ್ಸೆ ಫಲಿಸದೆ ಸಾವು

ಬೆಂಗಳೂರಿನ ಬಸವೇಶ್ವರನಗರದಲ್ಲಿ ಮಗಳ ಮದುವೆಗೆ ನಿರಾಕರಿಸಿದ್ದಕ್ಕೆ ತಾಯಿ ಗೀತಾ ಮೇಲೆ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಗೀತಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 20 ದಿನ ಸಾವು ನೋವಿನೊಂದಿಗ

7 Jan 2026 11:27 am
ಶತಕದ ಖಾತೆ ತೆರೆದ ಜೇಕಬ್ ಬೆಥೆಲ್

Australia vs England, 5th Test: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​​ನಲ್ಲಿ 384 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡವು 567 ರನ್​​ ಕಲೆಹಾಕಿದ್ದರು.

7 Jan 2026 11:21 am
ಸೂರ್ಯನ ಬೆಳಕಿನಿಂದ ವಿಟಮಿನ್‌ ಡಿ ಪಡೆಯುವ ಸರಿಯಾದ ಮಾರ್ಗ ಯಾವುದು? 90% ಜನರಿಗೆ ಇದು ಗೊತ್ತೇ ಇಲ್ಲ

ನಮ್ಮ ದೇಹಕ್ಕೆ ವಿಟಮಿನ್ ಡಿ ಅತ್ಯಗತ್ಯ. ಇದು ಮೂಳೆಗಳನ್ನು ಬಲಪಡಿಸುತ್ತದೆ, ಆರೋಗ್ಯಕರ ಸ್ನಾಯುಗಳನ್ನು ಕಾಪಾಡಿಕೊಳ್ಳುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸೂರ್ಯನ ಬೆಳಕು ವಿಟಮಿನ್‌ ಡಿ ಯ

7 Jan 2026 11:13 am
ಬಳ್ಳಾರಿ ಬೆನ್ನಲ್ಲೆ ಕೋಲಾರದಲ್ಲೂ ಬ್ಯಾನರ್​​ ಗಲಾಟೆ: ಬಿಜೆಪಿಗರ ನಡೆಗೆ ಕಾಂಗ್ರೆಸ್​​ ಕೆಂಡ

ಮಾಜಿ ಶಾಸಕರ ಹುಟ್ಟುಹಬ್ಬದ ನಿಮಿತ್ತ ಹಾಕಲಾಗಿದ್ದ ಬ್ಯಾನರ್​​ನಲ್ಲಿ ನಮ್ಮ ಶಾಸಕ ಎಂದು ಸಂಬೋಧಿಸಿರೋದು ಕೋಲಾರದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್​​ ಕಾರ್ಯಕರ್ತರ ನಡುವೆ ಸಾಮಾಜಿಕ ಜ

7 Jan 2026 11:10 am
Viral Video: ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್ ಒಳಗೆ ಜಾಗಿಂಗ್ ಮಾಡಿದ ಯುವಕ

ಮಿತಿ ಮೀರಿದ ವಾಯು ಮಾಲಿನ್ಯ, ವಾಹನಗಳ ಕಿರಿಕಿರಿ, ಧೂಳು, ಹೊಗೆ ಜಾಗಿಂಗ್ ಹಾಗಿರಲಿ ವಾಕಿಂಗ್ ಮಾಡುವುದೂ ಮುಂಬೈನಲ್ಲಿ ಕಷ್ಟಕರವಾಗಿದೆ. ಹೀಗಾಗಿ ವ್ಯಕ್ತಿಯೊಬ್ಬರು ಮಾಲ್​ ಒಳಗೆ ಬಂದು ಜಾಗಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ

7 Jan 2026 11:10 am
‘ಜನ ನಾಯಗನ್’ ಬಳಿಕ ನ್ಯಾಯಾಲಯದ ಮೆಟ್ಟಿಲೇರಿದ ‘ರಾಜಾ ಸಾಬ್’ ಮತ್ತು ‘ಶಂಕರ ವರ ಪ್ರಸಾದ್’

The Raja Saab: ಸಂಕ್ರಾಂತಿಗೆ ತೆಲುಗಿನ ಹಲವು ದೊಡ್ಡ ಸಿನಿಮಾಗಳು ಬಲು ಅದ್ಧೂರಿಯಾಗಿ ಬಿಡುಗಡೆ ಆಗುತ್ತಿವೆ. ಪ್ರಭಾಸ್, ಮೆಗಾಸ್ಟಾರ್ ಚಿರಂಜೀವಿ, ರವಿತೇಜ ಅಂಥಹಾ ಸ್ಟಾರ್ ನಟರ ಸಿನಿಮಾಗಳು ಸಹ ಸಂಕ್ರಾಂತಿಗೆ ತೆರೆಗೆ ಬರುತ್ತಿವೆ. ಆದರೆ ಇ

7 Jan 2026 11:00 am
ಗಿಲ್ಲಿ ಏಕೆ ಇಷ್ಟ ಆಗಲ್ಲ? ಕಾರಣ ಕೊಟ್ಟ ರಾಶಿಕಾ ಶೆಟ್ಟಿ

ಬಿಗ್ ಬಾಸ್ ಕನ್ನಡ 12ರ ಅಚ್ಚುಮೆಚ್ಚಿನ ಸ್ಪರ್ಧಿ ಗಿಲ್ಲಿಯ ಮನರಂಜನೆಗೆ ದೊಡ್ಡ ಅಭಿಮಾನಿ ಬಳಗವಿದೆ. ಆದರೆ, ರಾಶಿಕಾ ಶೆಟ್ಟಿ ಗಿಲ್ಲಿಯ ವ್ಯಕ್ತಿತ್ವದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಟಾಸ್ಕ್ ವೇಳೆ ನಡೆದ ಜಗಳ ಇದಕ್ಕೆ ಕಾರಣ.

7 Jan 2026 10:54 am
ಏಳು ಕಡೆ ಹೆಡ್ ‘ಮಾಸ್ಟರ್’ಸ್ಟ್ರೋಕ್

Travis Head Record: ಈ ಬಾರಿಯ ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ 123 ರನ್ ಬಾರಿಸಿ ಅಬ್ಬರಿಸಿದ್ದ ಟ್ರಾವಿಡ್ ಹೆಡ್, ದ್ವಿತೀಯ ಪಂದ್ಯದಲ್ಲಿ ವಿಸ್ಫೋಟಕ 170 ರನ್ ಕಲೆಹಾಕಿದ್ದರು. ಇದೀಗ ಐದನೇ ಟೆಸ್ಟ್ ಪಂದ್ಯದಲ್ಲಿ 163 ರನ್​​​ಗಳ ಇನಿಂಗ್ಸ್ ಆಡಿದ್

7 Jan 2026 10:53 am
Teeth Gap Fortune: ನಿಮ್ಮ ಹಲ್ಲುಗಳ ನಡುವೆ ಅಂತರವಿದೆಯೇ? ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ?

ಹಲ್ಲುಗಳ ನಡುವಿನ ಅಂತರವನ್ನು ದೋಷವೆಂದು ಭಾವಿಸಬೇಡಿ! ಜ್ಯೋತಿಷ್ಯ ಮತ್ತು ಸಾಮುದ್ರಿಕಾ ಶಾಸ್ತ್ರಗಳ ಪ್ರಕಾರ, ಇದು ಬುದ್ಧಿವಂತಿಕೆ, ಯಶಸ್ಸು ಮತ್ತು ಸಂಪತ್ತಿನ ಸಂಕೇತ. ವಿಶೇಷವಾಗಿ ಮಹಿಳೆಯರಿಗೆ ಇದು ಮಹಾಲಕ್ಷ್ಮಿಯ ಅವತಾರವೆಂ

7 Jan 2026 10:47 am
ಕಂಡ ಕಂಡಲ್ಲಿ ಪಾನ್ ಮಸಾಲ ಉಗುಳಿದರೆ 12 ಸಾವಿರ ರೂ. ದಂಡ

ಲಂಡನ್‌ನಲ್ಲಿ ಭಾರತೀಯರಿಂದ ನಡೆಯುತ್ತಿರುವ ಪಾನ್ ಮಸಾಲಾ ಉಗುಳುವಿಕೆ ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಬೀದಿಗಳು ಮತ್ತು ಸಾರ್ವಜನಿಕ ಸ್ಥಳಗಳು ಕೆಂಪು ಕಲೆಗಳಿಂದ ತುಂಬಿದ್ದು, ಸ್ವಚ್ಛತೆಗೆ ಸಾವಿರಾರು ಪೌಂಡ್‌ಗಳು ವ್ಯಯವ

7 Jan 2026 10:30 am
Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿರುವ ಮುಖಗಳನ್ನು ಗುರುತಿಸಿ

ಸುಮ್ಮನೆ ಕುಳಿತಿರುವಾಗ ಹೆಚ್ಚಿನವರು ಇಲ್ಯೂಷನ್ ಸೇರಿದಂತೆ ಒಗಟಿನ ಚಿತ್ರಗಳತ್ತ ಕಣ್ಣಾಯಿಸುತ್ತಾರೆ. ಇದು ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತದೆ. ಒಗಟಿನ ಚಿತ್ರಗಳತ್ತ ಕಣ್ಣಾಯಿಸುವವರಲ್ಲಿ ನೀವು ಒಬ್ಬರಾಗಿದ್ದರೆ ಇದೀಗ

7 Jan 2026 10:27 am
ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

ಹಣಕ್ಕಾಗಿ ತಂದೆ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಘಟನೆ ಚಿಕ್ಕಮಗಳೂರಿನ ಬೀರೂರಿನಲ್ಲಿ ನಡೆದಿದೆ. ಸಂತ್ರಸ್ತೆಯ ಅಜ್ಜಿ ಮನೆಗೆ ಆಗಮಿಸಿದ್ದ ಮಂಗಳೂರಿನ ಕಿಂಗ್ಪಿನ್ನಿಂದ ಮಗಳ ಮೇಲೆ ಲೈಂಗಿಕ ಶೋಷಣೆ ನಡೆದಿತ್ತು. ಬಾ

7 Jan 2026 10:25 am
ಭಾರತೀಯ ರೈಲ್ವೆಯಿಂದ ಹೊಸ ನಿಯಮ: ಟಿಕೆಟ್ ಬುಕಿಂಗ್‌​​​ ಮಾಡಲು ಆಧಾರ್ ಲಿಂಕ್ ಕಡ್ಡಾಯ

ಭಾರತೀಯ ರೈಲ್ವೆಯು ಆನ್‌ಲೈನ್ ಟಿಕೆಟ್ ಬುಕಿಂಗ್‌ಗಾಗಿ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ IRCTC ವೆಬ್‌ಸೈಟ್ ಅಥವಾ ಅಪ್ಲಿಕೇಶನ್‌ಗಳಲ್ಲಿ ಟಿಕೆಟ್ ಕಾಯ್ದಿರಿಸಲು ಆಧಾರ್ ಲಿಂಕ್ ಕಡ್ಡಾಯವಾಗಿದೆ. ಇದು ಆನ್‌ಲೈನ್ ಬುಕಿ

7 Jan 2026 10:24 am
ಪೊಲೀಸರ ಕಿರುಕುಳಕ್ಕೆ ಹೊಸಕೋಟೆಯಲ್ಲಿ ವ್ಯಕ್ತಿ ಬಲಿ?: ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಪೊಲೀಸರ ಕಿರುಕುಳ ಹಿನ್ನೆಲೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಹೊಸಕೋಟೆಯಲ್ಲಿ ಕೇಳಿಬಂದಿದೆ. ಪ್ರಕರಣವೊಂದರ ಸಂಬಂಧ ವಿಚಾರಣೆಗೆ ಹೋಗಿಬಂದ ವ್ಯಕ್ತಿಯ ಶವ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ

7 Jan 2026 10:07 am
‘ಜನ ನಾಯಗನ್’​ ರಿಲೀಸ್​​​ಗೂ ಮೊದಲು ಒಟಿಟಿಯಲ್ಲಿ ಟ್ರೆಂಡ್ ಆಯ್ತು ‘ಭಗವಂತ ಕೇಸರಿ’

ದಳಪತಿ ವಿಜಯ್ ಅಭಿನಯದ 'ಜನ ನಾಯಗನ್' ಚಿತ್ರವು ಜನವರಿ 9 ರಂದು ಬಿಡುಗಡೆಗೆ ಸಿದ್ಧವಾಗಿದೆ. ಇದು ಬಾಲಯ್ಯನ 'ಭಗವಂತ ಕೇಸರಿ'ಯ ರಿಮೇಕ್ . ಮೂಲ ತೆಲುಗು ಚಿತ್ರವು IMDB ಯಲ್ಲಿ 5.8 ರೇಟಿಂಗ್ ಪಡೆದರೂ, ರಾಷ್ಟ್ರೀಯ ಪ್ರಶಸ್ತಿ ಗೆದ್ದಿದೆ. ವಿಜಯ್

7 Jan 2026 10:07 am
10 ಹೆಣ್ಣುಮಕ್ಕಳ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಹರಿಯಾಣದಲ್ಲಿ ಮಹಿಳೆಯೊಬ್ಬರು 10 ಹೆಣ್ಣುಮಕ್ಕಳ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆ ತಾಯಿ ಮತ್ತು ಮಗುವಿನ ಆರೋಗ್ಯ, ಹಾಗೆಯೇ ಗಂಡು ಮಗು ಬೇಕೆಂಬ ಹರಿಯಾಣದ ಮನಸ್ಥಿತಿಯ ಬಗ್ಗೆ ಕಳವಳ ಮೂಡಿಸಿದೆ. ಜಿಂದ್ ಜಿಲ್ಲೆಯಲ್ಲ

7 Jan 2026 10:03 am
Makar Sankranti 2026: ಸೂರ್ಯ ಸಂಕ್ರಮಣ ಹಾಗೂ ಮಕರ ಜ್ಯೋತಿಯ ರಹಸ್ಯ ಮತ್ತು ಮಹತ್ವ ತಿಳಿಯಿರಿ

ಮಕರ ಸಂಕ್ರಾಂತಿ ಅಪೂರ್ವ ಪರ್ವವಾಗಿದ್ದು, ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಶುಭ ದಿನ. ಇದು ಉತ್ತರಾಯಣ ಪುಣ್ಯಕಾಲದ ಆರಂಭ. ಎಳ್ಳು-ಬೆಲ್ಲ ಹಂಚುವುದು, ಸೂರ್ಯ ಪೂಜೆ, ಗೋ ಪೂಜೆ, ಮತ್ತು ಶಬರಿಮಲೆಯಲ್ಲಿ ಕಾಣುವ ಮಕರ ಜ್ಯೋತಿ ದರ್ಶನ

7 Jan 2026 10:02 am
ಐಪಿಎಲ್​ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಝುರ್​ ರೆಹಮಾನ್​ಗೆ ಬಿಗ್ ಆಫರ್..!

Mustafizur Rahman: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್

7 Jan 2026 9:53 am
Daily Devotional: ತಪ್ಪಿಯೂ ಕೂಡ ಈ ಐದು ಸ್ವಭಾವದ ಜನರ ಸಹವಾಸ ಮಾಡಲೇಬೇಡಿ!

ಮನುಷ್ಯನ ಅಭಿವೃದ್ಧಿ ಮತ್ತು ನೆಮ್ಮದಿಗೆ ಸ್ನೇಹಿತರ ಆಯ್ಕೆ ಅತ್ಯಂತ ಮುಖ್ಯ. ಮಹಾಮೇಧಾವಿ ಚಾಣಕ್ಯರು ಐದು ಬಗೆಯ ಮಿತ್ರರ ಸಹವಾಸದಿಂದ ದೂರವಿರಲು ಸಲಹೆ ನೀಡಿದ್ದಾರೆ. ಅಸೂಯೆ ಪಡುವವರು, ಇಷ್ಟಪಡದವರು, ಅತಿಯಾಗಿ ಮಾತನಾಡುವವರು, ಸಂ

7 Jan 2026 9:40 am
ಗವಿಮಠದ ಜಾತ್ರೆಯಲ್ಲಿ ಭಕ್ತ ಸಾಗರ: ಜನರ ನಿಯಂತ್ರಣಕ್ಕೆ ಖುದ್ದು ಅಖಾಡಕ್ಕಿಳಿದ ಎಸ್ಪಿ

ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರಿಂದ ದಾಸೋಹದ ಬಳಿ ಜನಸಂದಣಿ ಹೆಚ್ಚಾಗಿತ್ತು. ಇದನ್ನು ನಿಯಂತ್ರಿಸಲು ಕೊಪ್ಪಳ ಎಸ್ಪಿ ಸ್ವತಃ ಚೇರ್ ಮೇಲೆ ನಿಂತು ಭಕ್ತರಿಗೆ ಮಾರ್ಗದರ್ಶನ ನೀಡಿದರು. ದಾಖಲೆಗ

7 Jan 2026 9:35 am
ಪ್ರೀತಿಸಿ ಕೊನೆಗೆ ಜಾತಿ ಬೇರೆ ಎಂದು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಹೈದರಾಬಾದ್‌ನಲ್ಲಿ ಪ್ರೇಮಿಯ ಜಾತಿ ನಿರಾಕರಣೆಯಿಂದ ಮನನೊಂದು ಹೌಸ್ ಸರ್ಜನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿದ್ದಿಪೇಟೆಯ ವೈದ್ಯಕೀಯ ಕಾಲೇಜಿನಲ್ಲಿ ಸಹೋದ್ಯೋಗಿ ಪ್ರೇಮಿ ಮದುವೆಯಾಗಲು ನಿರಾಕರಿಸಿದ ನಂತರ ವಿಷ ಸೇವಿಸಿ ಸಾವನ

7 Jan 2026 9:25 am