Daily Horoscope, 16 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಚತುರ್ದಶೀ ತಿಥಿಯ ಗುರುವಾರದಂದು ನಿಜಸ್ಥಿತಿಯ ಅರಿವು, ಉತ್ಸಾಹದ ಮನಸ್ಸು, ಅನಿರೀಕ್ಷಿತ ಅನಾರೋಗ್ಯ, ಉದ್ಯಮದಲ್ಲಿ ಕ್ರಿಯಾಶೀಲತೆ, ದೂರ
India-China Trade Surge: FY26ರಲ್ಲಿ ಚೀನಾ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿ ಅಮೆರಿಕವನ್ನು ಹಿಂದಿಕ್ಕಿದೆ. ಉಭಯ ದೇಶಗಳ ನಡುವಿನ ವ್ಯಾಪಾರ 151.1 ಬಿಲಿಯನ್ ಡಾಲರ್ಗೆ ಏರಿದ್ದರೂ, ಚೀನಾದೊಂದಿಗಿನ ಭಾರತದ ವ್ಯಾಪಾರ ಕೊರತೆ 112.16 ಬಿಲಿಯನ್ ಡಾಲ
ದೆಹಲಿಯಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ಮದುವೆಯ ಮೊದಲ ರಾತ್ರಿ ನವವಿವಾಹಿತ ವಧು ತನ್ನ ಪತಿಯಿಂದ 90 ಲಕ್ಷ ರೂಪಾಯಿ ಕೇಳಿದ್ದಾಳೆ. ಹಣ ಸಿಗುವವರೆಗೂ ಲೈಂಗಿಕ ಕ್ರಿಯೆ ನಡೆಸಲು ಬಿಡುವುದಿಲ್ಲ ಎಂಬ ಷರತ್ತನ್ನು ಹಾಕಿದ್ದಾಳೆ. ಇ
ಕೊಪ್ಪಳ ಹಾಗೂ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಯುವಕ-ಯವತಿಯ ಪ್ರೇಮ ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಅದರಲ್ಲೂ ಹುಬ್ಬಳ್ಳಿ ಕಳೆದ ಎರಡು ತಿಂಗಳಿನಿಂದ ಲವ್ ಜಿಹಾದ್ ಆರೋಪ ಪ್ರಕರಣಗಳು ಒಂದಾದ ಮೇಲೊಂದು ಬೆಳಕಿಗೆ ಬರುತ್
RCB Dominates LSG at Chinnaswamy: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಭರ್ಜರಿ ಜಯಗಳಿಸಿದೆ. ಇದು ಸತತ ಎರಡನೇ ಗೆಲುವಾಗಿದ್ದು, ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್
Virat Kohli Claims IPL Orange Cap: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ LSG ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 49 ರನ್ ಗಳಿಸಿ, ಆರ್ಸಿಬಿಗೆ ಸ್ಫೋಟಕ ಆರಂಭ ನೀಡಿದರು. ಈ ಭರ್ಜರಿ ಇನ್ನಿಂಗ್ಸ್ನೊಂದಿಗೆ, ಕೊಹ್ಲಿ 5 ಪಂದ್ಯಗಳಲ್ಲಿ 228 ರನ್ ಗಳಿಸ
ಬೆಂಗಳೂರಿನಲ್ಲಿ ನಿನ್ನೆ ಏಪ್ರಿಲ್ 14) ಮಹಿಳೆಯೋರ್ವಳಿ ತನ್ನ 14 ವರ್ಷದ ಮಗಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೈಯಾರೇ ಮುದ್ದಾದ ಮಗಳನ್ನ ಕೊಂದಿರುವುದಕ್ಕೆ ಸಂಬಂಧಿಕರು ಏರಿಯಾದ ಜನರು ಮಮ್ಮಲ ಮ
ಪ್ರಿಯದರ್ಶನ್ ಮತ್ತು ಅಕ್ಷಯ್ ಕುಮಾರ್ ಕಾಂಬಿನೇಷನ್ ಸಿನಿಮಾ ಆದ್ದರಿಂದ ‘ಭೂತ್ ಬಂಗ್ಲ’ ಹೈಪ್ ಸೃಷ್ಟಿ ಮಾಡಿದೆ. ಮುಂಗಡ ಟಿಕೆಟ್ ಬುಕಿಂಗ್ನಲ್ಲಿ ಈ ಸಿನಿಮಾಗೆ ಪಾಸಿಟಿವ್ ಟ್ರೆಂಡ್ ಇದೆ. ಈ ಹಾರರ್ ಕಾಮಿಡಿ ಸಿನಿಮಾ ನೋಡಲು ಅಕ್ಷ
9,020mAh battery Smartphone: ಭಾರತದಲ್ಲಿ ಬರೋಬ್ಬರಿ 9,020mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಹಾಗೂ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಹೊಸ ವಿವೋ ಟಿ5 ಪ್ರೊ 5ಜಿ ಸ್ಮಾರ್ಟ್ಫೋನ್ ಬಿಡುಗಡೆ ಆಗಿದೆ. ಇದರ ಬೇಸ್ ರೂಪಾಂತರದ ಬೆಲೆ 29,999 ರೂ.. ಈ ಫೋ
ದಾಳಿ ನಡೆಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಸರ್ ಕ್ಯಾಲಿಕ್ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಶಸ್ತ್ರಸಜ್ಜಿತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಟಿಕೆಟ್ ಸಂಬಂಧ ಕಾಂಗ್ರೆಸ್ನಲ್ಲಿ ಶುರುವಾದ ಯುದ್ಧ ಇದೀಗ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ
ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಾವು ಒಪ್ಪುತ್ತೇವೆ. ಆದರೆ, ಕೇಂದ್ರ ಸರ್ಕಾರವು ಅದನ್ನು ಕ್ಷೇತ್ರ ಪುನರ್ವಿಂಗಡಣೆಯ ಮೂಲಕ ಜಾರಿಗೆ ತರುತ್ತಿರುವ ವಿಧಾನ ತಪ್ಪು. ಇದು ರಾಜಕೀಯ ಪ್ರೇರಿತವಾಗಿದೆ. ವಿರೋಧ ಪಕ್ಷಗಳು ಸಂಸ
Mitchell Marsh 102m six: ಐಪಿಎಲ್ 2026ರ ಆರ್ಸಿಬಿ vs ಎಲ್ಎಸ್ಜಿ ಪಂದ್ಯದಲ್ಲಿ ಲಕ್ನೋದ ಮಿಚೆಲ್ ಮಾರ್ಷ್ ಭುವನೇಶ್ವರ್ ಕುಮಾರ್ ಬೌಲಿಂಗ್ನಲ್ಲಿ 102 ಮೀಟರ್ ಸಿಕ್ಸರ್ ಸಿಡಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಾಖಲಾದ ಈ ಬೃಹತ್ ಸಿಕ್ಸರ್
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಸುತ್ತಮುತ್ತ ರಾಜಕೀಯ ಬೆಳವಣಿಗೆಗಳು ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಕೆಪಿಸಿಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಣ್ಣಪುಟ್ಟ ನಾಯಕರ ತಪ್ಪುಗಳನ್ನೂ ಗಂಭೀರವಾಗ
Rishabh Pant Suffers Elbow Injury: ಐಪಿಎಲ್ 2026 ರಲ್ಲಿ LSG vs RCB ಪಂದ್ಯದಲ್ಲಿ ಲಕ್ನೋ ನಾಯಕ ರಿಷಭ್ ಪಂತ್ ಮೊಣಕೈಗೆ ಗಂಭೀರ ಗಾಯ ಮಾಡಿಕೊಂಡು ರಿಟೈರ್ಡ್ ಹರ್ಟ್ ಆಗಿದ್ದಾರೆ. ಜೋಶ್ ಹೇಲ್ವುಡ್ ಎಸೆದ ಚೆಂಡು ಬಡಿದು ತೀವ್ರ ನೋವಿನಿಂದ ನರಳಿದ ಪಂತ್, ಕೇವಲ 3 ಎಸ
ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಬಿಪಿಒ ಕ್ಯಾಂಪಸ್ನಲ್ಲಿ ನಡೆದ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಫೆಬ್ರವರಿಯಲ್ಲಿ ಸುಳಿವು ಸಿಕ್ಕ ನಂತರ ರಹಸ್ಯ ಪೊಲೀಸ್ ಕಾರ್ಯಾಚರಣೆ ಶುರು
ಕೋರ್ಟ್ ತೀರ್ಪಿನ ಬಳಿಕ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಪ್ರತಿಕ್ರಿಯಿಸಿದ್ದು, ಇದು ನ್ಯಾಯಕ್ಕೆ ಸಿಕ್ಕ ಜಯ. ನ್ಯಾಯಾಂಗ ಮೇಲೆ ವಿಶ್ವಾಸ ಹೆಚ್ಚಾಗಿದೆ. ಈ ತೀರ್ಪಿನಿಂದ ನ್ಯಾಯಾಂಗದ ಮೇಲೆ ವಿಶ್ವಾಸ ಬರುವಂತಾಗಿದೆ. ರಾಜ
20 ವರ್ಷ ವಯಸ್ಸಿನ ಸಾರಾ ಅರ್ಜುನ್ ಅವರು ಈಗ ಭಾರತೀಯ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಧನುಷ್ ನಟನೆಯ 56ನೇ ಸಿನಿಮಾಗೆ ಸಾರಾ ಅರ್ಜುನ್ ನಾಯಕಿ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಆದರೆ ಧನುಷ್
ಪುಟ್ಟ ಮಕ್ಕಳ ಆಟ ತುಂಟಾಟಗಳನ್ನು ನೋಡುವುದೇ ಚಂದ. ಈ ಪುಟಾಣಿಗಳ ತೊದಲು ನುಡಿಯನ್ನು ಕೇಳುವುದು ಇನ್ನು ಚಂದ. ಪುಟ್ಟ ಮಕ್ಕಳು ತೊದಲು ನುಡಿಯಲ್ಲಿ ಬೈಯುತ್ತಿದ್ದರೆ ಬಾಚಿ ತಬ್ಬಿ ಮುದ್ದಾಡಬೇಕೆನಿಸುತ್ತದೆ. ಇದೀಗ ಪುಟಾಣಿಯೊಂದು ತನ
ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಕೋರ್ಟ್ ಸತತ 10 ವರ್ಷಗಳ ಕಾಲ ವಿಚಾರಣೆ ನಡೆಸಿ ಇದೀಗ ಅಂತಿಮ ತೀರ್ಪು ಪ್ರಕಟಿಸಿದ್ದು, ಪ್ರಕರಣದ ಎ 15 ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನ ಅಪರಾಧಿಗಳು ಎ
India slips to sixth place among large economies: ಭಾರತ ಅತಿವೇಗವಾಗಿ ಬೆಳವಣಿಗೆ ಹೊಂದುತ್ತಿದ್ದರೂ 2025ರಲ್ಲಿ ಅಗ್ರಮಾನ್ಯ ಆರ್ಥಿಕತೆಗಳ ಪಟ್ಟಿಯಲ್ಲಿ ಒಂದು ಸ್ಥಾನ ಕೆಳಗೆ ಇಳಿದಿದೆ. ಐಎಂಎಫ್ ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ, ಬ್ರಿಟನ್ಗಿಂತಲೂ ಭಾರ
IPL Royal Challengers Bengaluru vs Lucknow Super Giants in Kannada Playing XI: ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟಿದರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಲಕ್ನೋ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಕಳೆದ ಪಂದ್ಯದ ವೇಳೆ ಗಾಯಕ್
ಕೆಲವರಿಗೆ ರಾತ್ರಿಯಲ್ಲಿ ಪದೇ ಪದೇ ಹಸಿವಾಗುತ್ತದೆ, ಇದರ ಬಗ್ಗೆ ಯಾರೂ ಕೂಡ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಆರೋಗ್ಯ ತಜ್ಞರು ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಹೇಳುತ್ತಾರೆ. ಹಾಗಾದರೆ ಈ ರೀತಿಯಾಗುವುದ
ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಬಿಡುಗಡೆ ದಿನಾಂಕ ಪದೇ ಪದೇ ಮುಂದೂಡಿಕೆ ಆಗುತ್ತಲೇ ಇದೆ. ಜೂನ್ ತಿಂಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ ಎಂದು ಈಗ ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ. ಜೂನ್ ತಿಂಗಳಲ್ಲಿಯೇ ‘ಟಾಕ್ಸಿಕ್’ ಕ
Royal Challengers Bengaluru vs Lucknow Super Giants, IPL 2026 Live Score Updates: ಐಪಿಎಲ್ 2026 ರ 23 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ
IPL 2026 Slow Over-Rate Fines: ಐಪಿಎಲ್ 2026 ರಲ್ಲಿ ಇಲ್ಲಿಯವರೆಗೆ 23 ಪಂದ್ಯಗಳು ನಡೆದಿವೆ. ನಿಧಾನಗತಿಯ ಓವರ್ ಬೌಲಿಂಗ್ ಮಾಡಿದ ಕಾರಣಕ್ಕೆ ಬಿಸಿಸಿಐ ಐದು ತಂಡಗಳ ನಾಯಕರಿಗೆ ದಂಡ ವಿಧಿಸಿದೆ. ಶ್ರೇಯಸ್ ಅಯ್ಯರ್ ಎರಡು ಬಾರಿ ನಿಯಮ ಉಲ್ಲಂಘಿಸಿ 36 ಲಕ್ಷ ರೂ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನಾಳೆ ತಮಿಳುನಾಡಿನಾದ್ಯಂತ ಕಪ್ಪು ಬಾವುಟ ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರು ಮಸೂದ
Virat Kohli Nears IPL 300 Sixes: ಐಪಿಎಲ್ 2026 ರ RCB vs LSG ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಟಿಸಲು ಸಜ್ಜಾಗಿದ್ದಾರೆ. ಅವರು 300 ಸಿಕ್ಸರ್ಗಳ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿದ್ದಾರೆ, ಇದು ಕ್ರಿಸ್ ಗೇಲ್ ಮತ್ತು ರೋಹಿತ್ ಶರ್ಮಾ ಮಾತ್ರ ಸಾಧಿಸ
ಬೆಂಗಳೂರಲ್ಲಿ ಮಂಗಳೂರಿಗೆ ಹೊಲಿಕೆ ಮಾಡಿದರೆ ಸೆಖೆ ಸ್ವಲ್ಪ ಕಡಿಮೆಯಾದರೂ ಕೂಡ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಸಲಹೆ ಅನುಸರಿಸುವುದು ಬಹಳ ಮುಖ್ಯ. ಈ ಕುರಿತು, ಬೆಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ
ಅಡುಗೆಯಲ್ಲಿ ಎಣ್ಣೆ ಮತ್ತು ಬೆಣ್ಣೆಯ ಆಯ್ಕೆ ರುಚಿ ಹಾಗೂ ಆರೋಗ್ಯದ ನಡುವಿನ ನಿರ್ಧಾರ. ಬೆಣ್ಣೆ ಆಹಾರಕ್ಕೆ ಸುವಾಸನೆ ಮತ್ತು ಮೃದುತ್ವ ನೀಡಿದರೆ, ಎಣ್ಣೆಗಳು ಹೃದಯದ ಆರೋಗ್ಯಕ್ಕೆ ಪೂರಕವಾಗಿವೆ. ಹೆಚ್ಚಿನ ತಾಪಮಾನಕ್ಕೆ ಎಣ್ಣೆ ಸೂಕ
India's cumulative exports reach 860 billion USD: 2025-26ರಲ್ಲಿ ಭಾರತದ ಸರಕು ಮತ್ತು ಸೇವೆಗಳ ಒಟ್ಟು ರಫ್ತು 860 ಬಿಲಿಯನ್ ಡಾಲರ್ನಷ್ಟಿದೆ. ಇದು ವಾಣಿಜ್ಯ ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶದಿಂದ ತಿಳಿಬಂದಿದೆ. ಹಿಂದಿನ ಹಣಕಾಸು ವರ್ಷದಕ್ಕೆ ಹೋಲಿಸಿದರೆ ಒಟ್
Dharwad Yogesh Gowda Murder Case verdict: 2016 ಜೂನ್ನಲ್ಲಿ ಧಾರವಾಡ (Dharwad) ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಇಂದು (ಏಪ್ರಿಲ್ 15) ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕಟಿಸಿದೆ. ಸತತ 10 ವರ್ಷಗಳ ವಿಚಾರಣೆ ಬಳಿಕ ಕೋರ್ಟ್,
ಕ್ಷೇತ್ರ ಪುನರ್ ವಿಂಗಡಣೆ ಅಥವಾ ಸೀಮಾ ನಿರ್ಣಯ ಮಸೂದೆಯ ಜಾರಿಗಾಗಿ ಕೇಂದ್ರ ಸರ್ಕಾರ ನಾಳೆ (ಏಪ್ರಿಲ್ 16) ವಿಶೇಷ ಅಧಿವೇಶನ ಕರೆದಿದೆ. ಕೇಂದ್ರದ ಸೀಮಾ ನಿರ್ಣಯದ ನಿರ್ಧಾರಕ್ಕೆ ದಕ್ಷಿಣ ಭಾರತದ ರಾಜ್ಯಗಳು ವಿರೋಧಿಸುತ್ತಿರುವುದೇಕೆ?
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ, ಟಿಕೆಟ್ ವಿಚಾರಕ್ಕೆ ಆರಂಭವಾಗಿ ಇದೀಗ ನಾಯಕರ ತಲೆದಂಡ ತನಕ ಬಂದು ನಿಂತಿದೆ. ಹೌದು...ವಿಧಾನಪರಿಷ
ಅಲ್ಲು ಅರ್ಜುನ್ ನಟನೆಯ ‘ರಾಕಾ’ ಚಿತ್ರವು ಫಸ್ಟ್ ಲುಕ್ ಮೂಲಕ ಗಮನ ಸೆಳೆದಿದೆ. ಇದರಲ್ಲಿ ಅಲ್ಲು ಅರ್ಜುನ್ ಅವರ ಗೆಟಪ್ ಭಿನ್ನವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದು ಟ್ರೆಂಡ್ ಆಗಿದೆ. ಡಿಫರೆಂಟ್ ಆಗಿರುವ ಈ ಗೆಟಪ್ ಸಲುವಾಗಿ ಅಲ್ಲು
ಸಿಬಿಎಸ್ಇ 2026ರ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಸುಮಾರು 25 ಲಕ್ಷ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದರು. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು results.cbse.nic.in ಅಥವಾ cbse.gov.in ಮೂಲಕ ಆನ್ಲೈ
ಇತ್ತೀಚಿಗೆ ಅನೇಕರು ಸರಿಯಾಗಿ ನಿದ್ರೆ ಮಾಡುವುದನ್ನೇ ಮರೆತಿದ್ದಾರೆ. ಆದರೆ ನಿಮಗೆ ತಿಳಿದಿರಲಿ ಇದು ಕಣ್ಣಿನ ಆರೋಗ್ಯವನ್ನು ಹಾಳು ಮಾಡುತ್ತದೆ. ಹಾಗಾದರೆ ನಿದ್ರೆಯ ಕೊರತೆ ದೃಷ್ಟಿಯ ಮೇಲೆ ಪರಿಣಾಮ ಬೀರುತ್ತದೆಯೇ, ಈ ರೀತಿ ನಿದ್ರ
ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿದ್ದ ಉದ್ಘಾಟನಾ ರಿಬ್ಬನ್ ಅನ್ನು ಕತ್ತರಿಸಲು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನಿರಾಕರಿಸಿದರು. ಅದರ ಬದಲಾಗಿ ಅದನ್ನು ಬಿಚ್ಚಿ ಗೌರವದಿಂದ ಇಡಬೇಕೆಂಬ ಸೂಚನೆಯನ್ನ
USA eyeing the Malacca strait that see world's 40pc trade: ಆಗ್ನೇಯ ಏಷ್ಯನ್ ದೇಶಗಳ ಸಮೀಪ ಇರುವ ಮಲಕ್ಕಾ ಜಲಸಂಧಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಅಮೆರಿಕ ಹೊರಟಿದೆಯೇ? ಅಂಡಮಾನ್ ಸಮುದ್ರ ಮತ್ತು ದಕ್ಷಿಣ ಚೀನಾ ಸಮುದ್ರವನ್ನು ಸಂಪರ್ಕಿಸುವ ಈ ಜಲಸಂಧಿಯು
ಸಲ್ಮಾನ್ ಖಾನ್ ಅವರ ಹೊಸ ಸಿನಿಮಾ ‘ಮಾತೃಭೂಮಿ’ ಒಂದಲ್ಲಾ ಒಂದು ಕಾರಣದಿಂದ ವಿಘ್ನಗಳನ್ನು ಎದುರಿಸುತ್ತಿದೆ. ಏಪ್ರಿಲ್ನಲ್ಲಿ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಜೂನ್ಗೆ ಮುಂದೂಡಲ್ಪಟ್ಟಿತ್ತು. ಆದರೆ ಈಗಿನ ಬೆಳವಣಿಗೆಗಳನ್ನು ನ
ಸೇನಾ ಅಧಿಕಾರಿಯಾಗುವುದು ಕೇವಲ ವೃತ್ತಿಯಲ್ಲ, ಅದು ಗೌರವದ ಸಂಕೇತ. NDA/CDS ಮೂಲಕ ಆಯ್ಕೆಯಾಗಿ, ಕಠಿಣ ತರಬೇತಿಯ ನಂತರ ಲೆಫ್ಟಿನೆಂಟ್ ಆಗಿ ಸೇವೆ ಆರಂಭಿಸುತ್ತಾರೆ. ಸೇವಾವಧಿಯ ಆಧಾರದ ಮೇಲೆ ಬಡ್ತಿಗಳು ಲಭ್ಯವಿದ್ದು, ಉನ್ನತ ಶ್ರೇಣಿಗಳಿಗ
ಸೀಮಾ ನಿರ್ಣಯ ಕಾಯ್ದೆ ಅಥವಾ ಕ್ಷೇತ್ರ ಪುನರ್ ವಿಂಗಡನೆಯ ಕುರಿತಾಗಿ ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇಂದು ಡಿಎಂಕೆ ಸಂಸದರ ತುರ್ತು ಸಭೆಯನ್ನು ಕರೆದಿದ್ದಾರೆ. ಈ ವೇಳೆ ಕ್ಷೇತ್ರ ಸೀಮಾ ನಿರ್ಣಯಕ್ಕೆ ಸಂಬ
ಸಾಮಾನ್ಯವಾಗಿ ಮನೆ ಕಟ್ಟುವಾಗ ಕೆಲವರು ವಿಭಿನ್ನವಾಗಿ ಯೋಚಿಸುತ್ತಾರೆ. ಯಾರು ಕಟ್ಟದ ರೀತಿ ತಾವು ಮನೆ ಕಟ್ಟಬೇಕು ಅಂದುಕೊಳ್ತಾರೆ. ಮನೆಯ ವಿನ್ಯಾಸಕ್ಕೆ ಹೆಚ್ಚು ಒತ್ತು ನೀಡಿ ಎಲ್ಲರ ಗಮನ ಸೆಳೆಯುತ್ತಾರೆ. ಇದೀಗ ಮನೆ ಮಾಲೀಕರೊಬ್ಬ
Pawan Kalyan: ಪವನ್ ಕಲ್ಯಾಣ್ ಅವರ ವೈಯಕ್ತಿಕ ಜೀವನದ ಬಗ್ಗೆ ಹಾಸ್ಯ ಮಾಡಿದ ಆರೋಪದ ಮೇಲೆ ಹೈದರಾಬಾದ್ ಮೂಲದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಅನುದೀಪ್ ಕಾಟಿಕಾಲ ಅನ್ನು ಆಂಧ್ರ ಪೊಲೀಸರು ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ವಶಕ್ಕೆ ಪಡ
ಇರಾನ್-ಇಸ್ರೇಲ್ ಯುದ್ಧದ ಪರಿಸ್ಥಿತಿ ಸದ್ಯಕ್ಕೆ ತಿಳಿಯಾಗಿದೆ. ಆದರೆ ಸಂಪೂರ್ಣ ಅಂತ್ಯವಾಗಿಲ್ಲ. ಆದ್ದರಿಂದ ‘ಟಾಕ್ಸಿಕ್’ ಬಿಡುಗಡೆ ಬಗ್ಗೆ ಕೆಲವರಿಗೆ ಅನುಮಾನ ಇದೆ. ಜೂನ್ 4ರಂದು ಈ ಸಿನಿಮಾ ರಿಲೀಸ್ ಆಗುತ್ತಾ ಅಥವಾ ಇಲ್ಲವಾ ಎಂಬ ಪ
ಬೆಂಗಳೂರಿನ ಆರ್ಬಿಐ ಕಚೇರಿಯಲ್ಲಿ 7.5 ಲಕ್ಷ ಮೌಲ್ಯದ 2000 ರೂ. ನಕಲಿ ನೋಟುಗಳನ್ನು ಬದಲಾಯಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಲಾವಣೆ ರದ್ದಾದ ನೋಟುಗಳನ್ನು ಅಕ್ರಮವಾಗಿ ಬದಲಾಯಿಸಲು ಯತ್ನಿಸಿದ ರಮೇಶ್ ಎಂಬಾತ ಹಲಸೂರು
ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರ
ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆಯೊಂದು ಕುಸಿದುಬಿದ್ದ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆಯೊಬ್ಬರು ಹಾಡು ಹಾಡುತ್ತಿದ್ದಾಗ ಸ್ಟೇಜ್ ಮುರಿದುಬಿದ್ದು, ವೇದಿಕೆಯಲ್ಲಿದ್ದ ಗಣ್ಯರು
ಮಹಾರಾಷ್ಟ್ರದಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 19 ವರ್ಷದ ಅಯಾನ್ ಅಹ್ಮದ್ ತನ್ವೀರ್ನನ್ನು ಬಂಧಿಸಲಾಗಿದೆ. ಈತ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ್ದಾನೆ. ಪ್ರಕರಣ ಬೆಳ
ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ತನ್ನ ಮೃತ ಮಗುವಿನ ಅಸ್ಥಿಪಂಜರವನ್ನೇ ಹೊತ್ತು ಓಡಾಡುತ್ತಿರುವ ತಾಯಿ ಮಂಗನ ದೃಶ್ಯ ವೈರಲ್ ಆಗಿದೆ. ಮಗುವಿನ ಸಾವನ್ನು ಒಪ್ಪಿಕೊಳ್ಳಲಾಗದೆ, ತಾಯಿ ತೋರುತ್ತಿರುವ ಈ ಅಗಾಧ ಮೌನ ವೇದನೆ ಎಲ್ಲರ ಮನಸ
ಮಂಗಳೂರು DPUE ದ್ವಿತೀಯ ಪಿಯುಸಿ ಅಂಕಪಟ್ಟಿಗಳನ್ನು ಮುಂದಿನ ವರ್ಷದಿಂದ ಡಿಜಿಲಾಕರ್ ಮೂಲಕ ಮಾತ್ರ ನೀಡಲು ನಿರ್ಧರಿಸಿದೆ. ಇದು ವಿದೇಶದಲ್ಲಿ ಉನ್ನತ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಇಲಾಖೆಯು
IPL 2026: ಐಪಿಎಲ್ ಅಂಗಳದಲ್ಲಿ ರನ್ ಮಳೆ ಸುರಿಸುವವರು ಹಲವರಿದ್ದಾರೆ. ಆದರೆ ಎದುರಾಳಿ ಬೌಲರ್ಗಳ ಆತ್ಮವಿಶ್ವಾಸವನ್ನೇ ಕುಗ್ಗಿಸುವವರು ಕೆಲವರು ಮಾತ್ರ. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಅಂತಹ ಅಬ್ಬರದ ಬ್ಯಾಟಿಂಗ್
IMF projection of world economic growth: ಭಾರತದ ಆರ್ಥಿಕತೆಯು ಈ ವರ್ಷ (2026) ಶೇ. 6.5ರಷ್ಟು ಬೆಳೆಯಬಹುದು ಎಂದು ಐಎಂಎಫ್ ಅಂದಾಜು ಮಾಡಿದೆ. ಜಾಗತಿಕ ಆರ್ಥಿಕತೆ ಇದೇ ವೇಳೆ ಶೇ. 3.1ರಷ್ಟು ಹೆಚ್ಚಲಿದೆ. ಪ್ರಮುಖ ಆರ್ಥಿಕತೆಗಳ ಪೈಕಿ ಭಾರತವೇ ಅತಿವೇಗವಾಗಿ ಬೆಳೆಯಬಹ
ದಾವಣಗೆರೆ ಉಪಚುನಾವಣೆ ಬಳಿಕ ಕರ್ನಾಟಕ ಕಾಂಗ್ರೆಸ್ನಲ್ಲಿ ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮ ಮುಂದುವರಿದಿದೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್
Kichcha Sudeep: ನಟ ಸುದೀಪ್, ಸದಾ ಹೊಸಬರ, ಭಿನ್ನವಾಗಿ ಪ್ರಯತ್ನಿಸುವವರ ಮತ್ತು ತಮ್ಮ ಆಪ್ತರು, ಕಿರಿಯರಿಗೆ ಬೆಂಬಲ ನೀಡುತ್ತಲೇ ಇರುತ್ತಾರೆ. ಇದೀಗ ಮಾಜಿ ಬಿಗ್ಬಾಸ್ ಸ್ಪರ್ಧಿ ಧನುಶ್ ಅವರ ಹೊಸ ಪ್ರಯತ್ನಕ್ಕೆ ಬೆಂಬಲ ಸೂಚಿಸಿದ್ದು, ಒಳಿತಾ
ಪ್ರಧಾನಿ ಮೋದಿ ಸಮ್ಮುಖದಲ್ಲಿ ಆದಿಚುಂಚನಗಿರಿ ಭೈರವೈಕ್ಯ ಮಂದಿರ ಲೋಕಾರ್ಪಣೆಯಾಗಿದ್ದು, ಕುಮಾರಸ್ವಾಮಿ ಭಾಷಣ ಮಾಡಿದರು. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು ಸಣ್ಣ ಮಠವನ್ನು ಮಹಾವೃಕ್ಷವನ್ನಾಗಿ ಬೆಳೆಸಿ, ಶಿಕ್ಷಣ, ಆರೋಗ್ಯ ಮತ
ಪ್ರಧಾನಿ ಮೋದಿ ಮಂಡ್ಯಕ್ಕೆ ಭೇಟಿ ನೀಡಿ ರಾಗಿ ಮುದ್ದೆ ಮತ್ತು ಸಿರಿಧಾನ್ಯಗಳ ಮಹತ್ವವನ್ನು ಕೊಂಡಾಡಿದರು. ಆದಿಚುಂಚನಗಿರಿ ಮಠದ 2000 ವರ್ಷಗಳ ಸೇವೆ, ವಿಶೇಷವಾಗಿ ಬಾಲಗಂಗಾಧರನಾಥ ಶ್ರೀಗಳ ಶೈಕ್ಷಣಿಕ, ಪರಿಸರ ಸಂರಕ್ಷಣಾ ಮತ್ತು ಸಮಾಜ
Indian stock market updates: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳು ಇವತ್ತು ಬಹುತೇಕ ಶೇ. 2ರಷ್ಟು ಏರಿಕೆಗೊಂಡಿವೆ. ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ ಲಾಭದ ಹಿಗ್ಗು ಸಿಕ್ಕಿದೆ. ಬಜಾರು ಇವತ್ತು ಸೂಪರ್ ಎನಿಸಲು ಹಲವು ಕಾರಣಗಳಿವೆ. ಅಮೆರಿಕ ಇರಾನ್
Mayank Yadav: ಮಯಾಂಕ್ ಯಾದವ್ ಐಪಿಎಲ್ನಲ್ಲಿ ಆರ್ಸಿಬಿ ವಿರುದ್ಧ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದಾರೆ. ಈ ವೇಳೆ 150 ಕಿ.ಮೀ ವೇಗದಲ್ಲಿ ಚೆಂಡೆಸೆದಿದ್ದರು. ಅಷ್ಟೇ ಅಲ್ಲದೆ 4 ಓವರ್ಗಳಲ್ಲಿ ಕೇವಲ 14 ರನ್ ನೀಡಿ 3 ವಿಕೆಟ್ ಕಬಳಿಸಿದ್ದರ
ನೆಲಮಂಗಲದಲ್ಲಿ ನಿಗದಿಯಾಗಿದ್ದ ಬಾಲ್ಯ ವಿವಾಹವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಯಶಸ್ವಿಯಾಗಿ ತಡೆದಿದ್ದಾರೆ. 18 ವರ್ಷ ತುಂಬದ ಬಾಲಕಿಗೆ ಮದುವೆ ಮಾಡಿಸಲು ಮುಂದಾದ ಪೋಷಕರಿಗೆ ಅಧಿಕಾರಿಗ
Asha Bhosle: ಭಾರತದ ಹಲವು ವಾಹಿನಿಗಳು, ರೆಡಿಯೋ ಚಾನೆಲ್ಗಳು ಆಶಾ ಭೋಸ್ಲೆ ನೆನಪಲ್ಲಿ ಅವರ ಹಲವಾರು ಹಾಡುಗಳನ್ನು ಪ್ರಸಾರ ಮಾಡಿ ಗೌರವ ಸೂಚಿಸಿದವು. ನೆರೆಯ ಪಾಕಿಸ್ತಾನದಲ್ಲಿ ಸಹ ಆಶಾ ಭೊಸ್ಲೆ ಅವರ ಗೌರವಾರ್ಥ ಅವರ ಹಾಡುಗಳನ್ನು ಚಾನೆಲ
ಪ್ರಧಾನಿ ಮೋದಿ ಆದಿಚುಂಚನಗಿರಿಗೆ ಭೇಟಿ ನೀಡಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಇದು ಮಠದ 71ನೇ ಪೀಠಾಧ್ಯಕ್ಷರಾಗಿದ್ದ ಡಾ. ಬಾಲಗಂಗಾಧರನಾಥ ಮಹಾಸ್ವಾಮಿ ಲಿಂಗೈಕ್ಯರಾದ ಸ್ಥಳ. ಅತ್ಯುತ್ತಮ ಭಾರತೀಯ
ರಾಜ್ಯದ ಸುಮಾರು 15 ಕಾಂಗ್ರೆಸ್ ಶಾಸಕರು ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ ಪಡೆದಿದ್ದಾರೆ. ಈ ಭೇಟಿಯಿಂದ ಸಂತೋಷ ವ್ಯಕ್ತಪಡಿಸಿ, ರಾಮನ ಆಶೀರ್ವಾದ ಪಡೆದಿರುವುದಾಗಿ ತಿಳಿಸಿದ್ದಾರೆ. ಮೈಸೂರಿನ ಅರುಣ್ ಯೋಗಿರಾಜ್ ಅವರು ರಾಮವಿಗ್
ಬೆಂಗಳೂರಿನ ಹೃದಯಭಾಗದಲ್ಲಿರುವ ಕೆ.ಆರ್. ಮಾರ್ಕೆಟ್ ಬಳಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯು ಸ್ಥಳೀಯರಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಮಾರ್ಕೆಟ್ ಬಳಿಯ ಕಸದ ರಾಶಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಜ್ವ
ನಮ್ಮ ಹಿರಿಜೀವಗಳು ವಯಸ್ಸು ಏರಿದಾಗಲು ಕಷ್ಟ ಸುಖದಲ್ಲಿ ಜತೆಯಾಗಿರುವುದು ನೋಡಿದ್ರೆ ನಿಜಕ್ಕೂ ಖುಷಿಯಾಗುತ್ತದೆ. ಈಗ ಕಾಲ ಬದಲಾಗಿದೆ. ಸಣ್ಣ ಪುಟ್ಟ ವಿಷಯಕ್ಕೂ ಮನಸ್ತಾಪ, ಕೊನೆಗೆ ಡಿವೋರ್ಸ್ ಹಂತಕ್ಕೆ ತಲುಪುತ್ತದೆ. ಆದರೆ ವೃದ್ಧ
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 18 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಇದರಲ್ಲಿ ಕೋಲಾರ ರೈಲ್ವೆ ಫ್ಯಾಕ್ಟರಿ, ಹೈ-ಸ್ಪೀಡ್ ರೈಲು, ಮೇಕೆದಾಟು, ಭದ
Bullion Market 2026 April 15th: ಇಂದು ಬುಧವಾರ ಚಿನ್ನ, ಬೆಳ್ಳಿ ಬೆಲೆಗಳು ಹೆಚ್ಚಿವೆ. ಚಿನ್ನದ ಬೆಲೆ 130 ರೂ ಏರಿದರೆ, ಬೆಳ್ಳಿ ಬೆಲೆ 15 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 14,110 ರೂನಿಂದ 14,240 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,535 ರೂ ಆಗಿದೆ. ಬೆಳ್ಳಿ ಬೆಲೆ
ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಆಸ್ತಿ ತೆರಿಗೆ ಪಾವತಿಯಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಜಿಬಿಎ ನಿಯಮದಂತೆ, ಆನ್ಲೈನ್ ಮೂಲಕ ತೆರಿಗೆ ಕಟ್ಟಲು ಒಣ ಮತ್ತು ಹಸಿ ಕಸದ ವಿಲೇವಾರಿ ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕು.
ಸಾಮುದ್ರಿಕ ಶಾಸ್ತ್ರದ ಪ್ರಕಾರ, ನಿಮ್ಮ ಪಾದಗಳು ಮತ್ತು ಬೆರಳುಗಳ ಆಕಾರ ನಿಮ್ಮ ಗುಣಸ್ವಭಾವ, ಪ್ರೇಮ ಜೀವನ ಮತ್ತು ಭವಿಷ್ಯದ ರಹಸ್ಯಗಳನ್ನು ಅನಾವರಣಗೊಳಿಸುತ್ತವೆ. ಬೆರಳುಗಳ ಅಂತರ, ತೋರುಬೆರಳಿನ ಉದ್ದ ಮತ್ತು ಹೆಬ್ಬೆರಳಿನ ಆಕಾರ
PM Narendra Modi Adichunchanagiri Math Visit Live: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಐತಿಹಾಸಿಕ ಆದಿಚುಂಚನಗಿರಿ ಮಠಕ್ಕೆ ಇಂದು ಭೇಟಿ ನೀಡಿದರು. ಇದು ಮೋದಿಯವರ ಆದಿಚುಂಚನಗಿರಿಗೆ ಮೊದಲ ಭೇಟಿಯಾಗಿದೆ. ಈ ಸಂದರ್ಭದಲ್ಲಿ, ಪ್ರಧಾನಿಗಳು ಶ್ರೀ ಗು
CSK vs KKR: ಐಪಿಎಲ್ನ 22ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 192 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಓವರ್ಗಳಲ್ಲಿ 7 ವಿಕೆಟ್ ಕಳೆದು
ಪಂಜಾಬ್ನ ಫತೇಹ್ಗಢ ಸಾಹಿಬ್ನಲ್ಲಿ ಬಸ್ ಅಪಘಾತಕ್ಕೀಡಾಗಿದ್ದು, ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿ ಪಠಾಣಾ ಬಳಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರನ್ನು ಕರ
ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಅವರು ಒಟ್ಟಿಗೆ ಕಾಣಿಸಿಕೊಂಡರು. ಈ ವೇಳೆ ಅವರು ಸಾಕಷ್ಟು ಗಮನ ಸೆಳೆದರು. ಈಗ ಹೊರ ಬಂದ ಮೇಲೆ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ ಬಾಂಡ್ ಮುಂದುವರಿದಿದೆ. ವಿಶೇಷ ಎಂದರೆ ಹೊರ ಬಂದ ಬಳಿ
ದಾವಣಗೆರೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿವಾದದಿಂದ ಕರ್ನಾಟಕ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳು ನಡೆದಿವೆ. ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬಳಿಕ, ಸಚಿವ ಜಮೀರ್ ಅಹ್ಮದ್ ಖಾನ್ ನಸೀರ್ ನಿವಾಸಕ್ಕೆ ಭೇಟಿ ನೀಡಿ ಚ
ನಾಸಿಕ್ನ ಟಿಸಿಎಸ್ನಲ್ಲಿ 'ಕಾರ್ಪೊರೇಟ್ ಜಿಹಾದ್' ಆರೋಪದಡಿ ಹಿಂದೂ ಯುವತಿಯರನ್ನು ಮತಾಂತರಗೊಳಿಸಲು ಪ್ರಯತ್ನಿಸಲಾಗಿತ್ತು. ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಹಾಗೂ ಹಣದ ಆಮಿಷ ಒಡ್ಡಿ ಮತಾಂತರ ಪ್ರಚೋದನೆ ನಡೆಸಲಾಗುತ್ತಿ
2026ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ದಿನಾಂಕಗಳನ್ನು ಮರುನಿಗದಿಪಡಿಸಲಾಗಿದೆ. ವಿದ್ಯಾರ್ಥಿಗಳು ಏಪ್ರಿಲ್ 17ರೊಳಗೆ ನೋಂದಾಯಿಸಿಕೊಳ್ಳಬೇಕು. ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಥವಾ ಗೈರುಹಾಜರಾದ ವಿದ್ಯಾರ್ಥಿಗಳು ಕಾಲೇಜು
Glenn Maxwell Records: ಕ್ರಿಕೆಟ್ ಮೈದಾನದ 'ಬಿಗ್ ಶೋ' ಗ್ಲೆನ್ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಮತ್ತೊಂದು ಸ್ಫೋಟಕ ದಾಖಲೆ ಹೊರಬಂದಿದೆ! ಡೇವಿಡ್ ವಾರ್ನರ್ ಮತ್ತು ಆರೋನ್ ಫಿಂಚ್ ಅವರಂತಹ ದಿಗ್ಗಜರ ಸಾಲಿಗೆ ಸೇರಿರುವ ಮ್ಯಾಕ್ಸಿ, ಟಿ20ಯಲ್ಲಿ 11,000
ಸನಾತನ ಸಂಸ್ಕೃತಿಯಲ್ಲಿ ಅನೇಕ ದೇವರುಗಳಿದ್ದರೂ, ಏಕದೇವೋಪಾಸನೆಯು ಜೀವನಕ್ಕೆ ಸಾರ್ಥಕತೆಯನ್ನು ತರುತ್ತದೆ. ಒಬ್ಬ ದೇವರಲ್ಲಿ ಸ್ಥಿರ ಭಕ್ತಿ ಮತ್ತು ನಿರಂತರ ಸ್ಮರಣೆಯಿಂದ ಏಕಾಗ್ರತೆ, ನಂಬಿಕೆ ಹೆಚ್ಚಾಗಿ ಕಂಟಕಗಳು ನಿವಾರಣೆಯಾಗ
Chennai Super Kings: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಮ್ಯಾಚ್ಗಳಲ್ಲಿ ಗೆದ್ದಿರುವುದು 2 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ ಮೂರು ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಈ ಸೋಲಿಗೆ ಮುಖ್ಯ ಕಾರಣ ತಂಡದ ಕಳಪೆ ಫೀ
ಹವ್ಯಾಸ ಹಿತವಾಗಿದ್ದರೆ ಚೆಂದ, ಅದು ಮಿತಿ ಮೀರಿದರೆ ವಿಷಾದವೇ ಗತಿ ಎಂಬ ಮಾತಿಗೆ ಪಂಜಾಬ್ನ ಐಪಿಎಲ್ ಮೈದಾನ ಸಾಕ್ಷಿಯಾಗಿದೆ. ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ರೋಮಾಂಚಕ ಪಂದ್ಯದ ವೇಳೆ ಸ್ಟೇಡಿಯಂನಲ್ಲ
ವಸತಿಗಾಗಿ ದಯಾಮರಣ ಬೇಡಿದ್ದ ಶಿರಾ ತಾಲೂಕಿನ ರಾಬಿಯಾ ಅವರ ಸಮಸ್ಯೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಂದಿಸಿದ್ದಾರೆ. ತುಮಕೂರಿನಲ್ಲಿ ಸಚಿವರನ್ನು ಭೇಟಿಯಾದ ರಾಬಿಯಾ, ಮನೆ ಸಿಗದ ನೋವು ತೋಡಿಕೊಂಡಿದ್ದರು. ಸಚಿವರು ಮುಂದಿನ ಆರು
ಬೆಳಗಾವಿ ಜಿಲ್ಲೆಯಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣ ರಾಜ್ಯಾದ್ಯಂತ ಆತಂಕ ಮೂಡಿಸಿದೆ. ಪ್ರೀತಿಸಿದವನ ಜೊತೆ ಓಡಿ ಹೋದ ಕಾರಣಕ್ಕೆ 25 ವರ್ಷದ ಯುವತಿಯನ್ನು ಕುಟುಂಬಸ್ಥರೇ ವಿಷ ನೀಡಿ ಕೊಂದಿದ್ದಲ್ಲದೆ ಸಾಕ್ಷಿ ನಾಶಪಡಿಸಲು ಶವವನ್
ಕಲೆಗಳು ಮಾನವನ ಭಾವನೆಯನ್ನು ವ್ಯಕ್ತಪಡಿಸುವ ಪ್ರಮುಖ ಮಾಧ್ಯಮವಾಗಿದೆ. ಆದರೆ ಇಂದು ಆಧುನಿಕತೆಯ ಭರಾಟೆಯಲ್ಲಿ ಅದೆಷ್ಟೋ ಕಲಾ ಪ್ರಕಾರಗಳು ನಶಿಸಿ ಹೋಗುತ್ತಿವೆ. ಈ ನಿಟ್ಟಿನಲ್ಲಿ ಕಲೆಗಳ ಮಹತ್ವವನ್ನು ಉತ್ತೇಜಿಸಲು, ವಿವಿಧ ಕಲಾ ಪ
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಾಸರಹಳ್ಳಿ ಬಳಿ ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಕ ಪ್ರಭಾಕರ್ (45) ಅವರಿಗೆ ಹೃದಯಾಘಾತ ಸಂಭವಿಸಿದೆ. ತೀವ್ರ ಎದೆನೋವಿನಿಂದ ಕುಸಿದು ಬ
IPL 2026 RCB vs LSG: ಐಪಿಎಲ್ನ 19ನೇ ಆವೃತ್ತಿಯಲ್ಲಿ ಈವರೆಗೆ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಇಂದು (ಏ.15) ಮುಖಾಮುಖಿಯಾಗಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್
Ramayana movie: ಯಾವುದೇ ಪಾತ್ರವಾದರೂ ಅದಕ್ಕೆ ತಮ್ಮದೇ ಆದ ಭಿನ್ನ ಟಚ್ ನೀಡುವ ಮೂಲಕ ಬೇರೆ ಯಾರೂ ಈ ಪಾತ್ರ ಮಾಡಲಾರರು ಎಂಬಂತೆ ಆ ಪಾತ್ರವನ್ನು ನಿರ್ವಹಿಸಿಬಿಡುತ್ತಾರೆ. ಇದೀಗ ‘ರಾಮಾಯಣ’ ಸಿನಿಮಾನಲ್ಲಿ ರಾವಣನ ಪಾತ್ರದಲ್ಲಿ ನಟಿಸಿರುವ ಯಶ
Yash movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಜೂನ್ ತಿಂಗಳಲ್ಲಿ ತೆರೆಗೆ ಅಪ್ಪಳಿಸಲಿದೆ. ಸಿನಿಮಾದ ಪ್ರಚಾರವನ್ನು ಸಕ್ರಿಯವಾಗಿ ಯಶ್ ಇನ್ನೂ ಪ್ರಾರಂಭಿಸಿಲ್ಲವಾದರೂ, ಇದೀಗ ಲಾಸ್ ಏಂಜಲ್ಸ್ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ‘ರಾಮ
Kolkata Knight Riders: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ ಐದು ಮ್ಯಾಚ್ಗಳನ್ನಾಡಿದೆ. ಈ ಐದು ಪಂದ್ಯಗಳಲ್ಲಿ 4 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾದ ಕಾರಣ ಸೋಲಿನಿಂ
ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಸಕಲ ಸಿದ್ಧತೆಗಳು ನಡೆದಿವೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಇದು ಆದಿಚುಂಚನಗಿರಿಗೆ ಮೋದಿಯ ಮೊದ
Samantha Ruth Prabhu: ಸಮಂತಾ ಅವರು ಪಾಡ್ಕ್ಯಾಸ್ಟ್ಗಳನ್ನು ಮಾಡುತ್ತಿದ್ದಾರೆ. ಅವರು ಇತರ ಜನರ ಪಾಡ್ಕ್ಯಾಸ್ಟ್ಗಳಲ್ಲಿ ಭಾಗವಹಿಸುತ್ತಿದ್ದಾರೆ ಮತ್ತು ಫಿಟ್ನೆಸ್ನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಈಗ ಸಮಂತಾ ಫಿಟ್ ಆ

27 C