ಧರ್ಮ ಕೀರ್ತಿರಾಜ್ ಹಾಗೂ ಅನುಷಾ ರೈ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಸಿನಿಮಾಗಳಲ್ಲಿ ಸಹ ಜೋಡಿಯಾಗಿ ನಟಿಸಿ ಗಮನ ಸೆಳೆದರು. ರಿಯಲ್ ಲೈಫ್ನಲ್ಲೂ ಅವರು ಜೋಡಿಯಾಗಲಿ ಎಂಬ ಬಯಕೆ ಅಭಿಮಾನಿಗಳ
ರಾಜ್ಯಾದ್ಯಂತ ಉರಿಯುತ್ತಿರುವ ಬೇಸಿಗೆಯ ಬಿಸಿಲು ಜನಜೀವನವನ್ನು ಕಂಗೆಡಿಸಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆಯಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣತೆಯ ತೀವ್ರತೆ ಹೆಚ್ಚಾಗಿದೆ. ಇನ್ನು ವಿಶ
‘ಧುರಂಧರ್ 2’ ಸಿನಿಮಾದ ಎದುರು ‘ಲವ್ ಮಾಕ್ಟೇಲ್ 3’ ಚಿತ್ರ ರಿಲೀಸ್ ಆಗುತ್ತದೆ ಎಂದಾಗ ಕೆಲವರು ನೆಗೆಟಿವ್ ಆಗಿ ಮಾತನಾಡಿದ್ದರು. ಆದರೆ ಅಂಥವರಿಗೆ ಈಗ ‘ಲವ್ ಮಾಕ್ಟೇಲ್ 3’ ಸಿನಿಮಾ ಸೂಕ್ತ ಉತ್ತರ ನೀಡಿದೆ. ಯಶಸ್ವಿಯಾಗಿ 25 ದಿನಗಳನ್ನು
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ರೋಗಿಗಳ ತುರ್ತು ಚಿಕಿತ್ಸೆಗೆ ಏರ್ ಆಂಬುಲೆನ್ಸ್ ಹೆಲಿಪ್ಯಾಡ್ ನಿರ್ಮಾಣಕ್ಕೆ MLC ದಿನೇಶ್ ಗೂಳಿಗೌಡ ಒತ್ತಾಯಿಸಿದ್ದಾರೆ. ವಿವಿ ಜಾಗವನ್ನು ಶೈಕ್ಷಣಿಕ ಉದ್ದೇಶಗಳಿಗೆ ಮಾತ್
Virat Kohli Injury Update: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಫಿಟ್ನೆಸ್ ಸಮಸ್ಯೆಯಿಂದ ಬಳಲಿದ್ದರು. ಹೀಗಾಗಿ ಅವರು ಆ ಪಂದ್ಯದಲ್ಲಿ ಫೀಲ್ಡಿಂಗ್ ಮಾಡಿರಲಿಲ್ಲ. ಇದೇ ಕಾರಣದಿಂದಾಗಿ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್
ಅಮೆರಿಕ- ಇರಾನ್ ನಡುವಿನ ಕದನವಿರಾಮ ಹಾಗೂ ಶಾಂತಿ ಮಾತುಕತೆ ವಿಫಲವಾದ ನಂತರ ಪ್ರಧಾನಿ ನರೇಂದ್ರ ಮೋದಿಗೆ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು 40 ನಿಮಿಷಗಳ ಕಾಲ ದೂರವಾಣಿಯಲ್ಲಿ ಸಂ
ತುಮಕೂರು ಜಿಲ್ಲೆಯ ದ್ವಾರಾಳು ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟೈರ್ ಬ್ಲಾಸ್ ಆಗಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, 33 ಜನರಿಗೆ ಗಾಯಗಳಾಗಿವೆ. ಮತ್ತೊಂದು ಪ್ರಕರಣದಲ್ಲಿ ಚಾಮರಾ
ವರ್ಷದ ಎಲ್ಲಾ ಸೀಸನ್ಗಳಲ್ಲೂ ಲಭ್ಯವಿರುವಂತಹ ಬಾಳೆ ಹಣ್ಣು ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ವಿಟಮಿನ್ ಸಿ, ಪ್ರೋಟೀನ್, ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬ
ಅತಿಯಾಗಿ ಎಐ ಬಳಸುವ ಚಿತ್ರತಂಡಗಳು ಪ್ರೇಕ್ಷಕರ ಟೀಕೆಗೆ ಗುರಿ ಆಗುತ್ತಿವೆ. ಅದಕ್ಕೆ ಹೊಸ ಉದಾಹರಣೆ ವರುಣ್ ಧವನ್ ನಟನೆಯ ಈ ಸಿನಿಮಾ. ಹೌದು, ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾದ ಟೀಸರ್ನಲ್ಲಿ ಎಐ ಬಳಸಿದ್ದಕ್ಕೆ ಜನರು ಟ್ರೋಲ
ಛತ್ತೀಸ್ಗಢದ ಶಕ್ತಿ ಜಿಲ್ಲೆಯ ಸಿಂಘಿತರೈನಲ್ಲಿರುವ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ ಉಂಟಾಗಿದೆ. ಈ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ, 15 ಜನರಿಗೆ ಗಾಯಗಳಾಗಿವೆ. ಇದು ಸುತ್ತಮುತ್ತಲಿನ ಪ್ರದೇಶದಲ್ಲಿ
Mutual Funds and Equities and nominee rules: ಮ್ಯೂಚುವಲ್ ಫಂಡ್ ಮತ್ತು ಈಕ್ವಿಟಿ ಆಸ್ತಿಗಳಿಗೆ ನಾಮಿನಿ ಹೆಸರಿಸಬೇಕು, ಅಥವಾ ನಾಮಿನಿ ಬೇಡ ಎಂದಾದರೂ ಆಯ್ಕೆ ಮಾಡಿಕೊಳ್ಳಬೇಕು. ನಾಮಿನಿ ಹೆಸರಿಸದ ಆಸ್ತಿಗಳಿದ್ದರೆ, ವ್ಯಕ್ತಿಯ ವಾರಸುದಾರರು ಅದಕ್ಕೆ ಕ್ಲೇಮ
ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ಮಾರ್ಚ್ 19 ರಂದು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೇಲೆ ನೀರಾನೆ ಹಂಸಿನಿ ದಾಳಿ ನಡೆಸಿ ಅವರ ಸಾವಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೇ ನೀರಾನೆ ಹಂಸಿನಿ ಗರ್ಭದಲ್ಲೇ ಮರಿ ಸಾವನ್ನಪ್ಪಿತ್ತು.
ರಾಯಚೂರಿನ ಬಿಚ್ಚಾಲಿ ಗ್ರಾಮದಲ್ಲಿರುವ ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪದ ಭೂ ವಿವಾದ ಸದ್ಯ ಬೂದಿ ಮುಚ್ಚಿದ ಕೆಂಡವಾಗಿದೆ. ವ್ಯಾಪಕ ವಿರೋಧ, ಹೈಡ್ರಾಮಾ ಮಧ್ಯೆ ಜಿಲ್ಲಾಡಳಿತ ವಿವಾದಿತ ಜಮೀನು ಸರ್ವೆ ಕಾರ್ಯ ಮಾಡಿ ಮುಗಿಸಿದೆ. ಸರ್
ಲೋಕಸಭೆಯ ಬಲವು 543ರಿಂದ 850ಕ್ಕೆ ಏರಲಿದ್ದು, ಮಹಿಳಾ ಮೀಸಲಾತಿಗೆ ವೇದಿಕೆ ಸಿದ್ಧವಾಗಲಿದೆ. ಕೇಂದ್ರ ಸರ್ಕಾರವು ಲೋಕಸಭೆಯ ಬಲವನ್ನು 543ರಿಂದ 850 ಸ್ಥಾನಗಳಿಗೆ ವಿಸ್ತರಿಸಲು ಪ್ರಸ್ತಾಪಿಸಿದೆ. ಇದು ಹೊಸ ಸೀಮಾ ನಿರ್ಣಯದ ಜೊತೆಗೆ ದೀರ್ಘಕಾ
ನಟ ಆಮಿರ್ ಖಾನ್ ಅವರ ಪುತ್ರಿ ಇರಾ ಖಾನ್ ಅವರು ಚಿತ್ರರಂಗದಲ್ಲಿ ತೊಡಗಿಕೊಂಡಿಲ್ಲ. ಅವರ ಶಿಕ್ಷಣದ ಬಗ್ಗೆ ಈ ಹಿಂದೆ ಆಮಿರ್ ಖಾನ್ ತಮಾಷೆಯಾಗಿ ಮಾತನಾಡಿದ್ದರು. ಇರಾ ಖಾನ್ 10ನೇ ತರಗತಿ ಪರೀಕ್ಷೆ ಬರೆದಿದ್ದಾಗ ಅವರು ಪಾಸ್ ಆಗುತ್ತಾರೆ
IPL Chennai Super Kings vs Kolkata Knight Riders in KannadaPlaying XI: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್ಗಳಲ್ಲಿ ಸಿಎಸ್ಕೆ ಗೆದ್ದಿರುವುದು ಕೇವಲ ಒಂದು ಪಂದ್ಯದಲ್ಲಿ ಮಾತ್ರ. ಅತ್
ತನ್ನ 14 ವರ್ಷದ ಮಗಳನ್ನು (Daughter) ಕೊಂದು ಬಳಿಕ ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವೈಟ್ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಕೋಣೆಯಲ್ಲಿ ಮಗಳು ಕಾರುಣ್ಯಳನ್ನ ಉಸಿರುಗಟ್ಟಿಸಿ ಕೊಂದು ನ
ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ರಾಜಕಾರಣಿಗಳ ವಿವಾದಾತ್ಮಕ ಮಾತುಗಳು ಆಕ್ರೋಶಕ್ಕೆ ಕಾರಣವಾಗಿವೆ. ಮಾಜಿ ಸಚಿವ ಸಿಸಿ ಪಾಟೀಲ್ ಕುರುಬ ಸಮಾಜದ ಬಗ್ಗೆ ಬಳಸಿದ ಅದೊಂದು ಪದ ತೀವ್ರ ವಿರೋಧಕ್ಕೆ ಗುರಿಯಾಗಿದೆ. ಪ್ರತಾಪ ಸಿಂಹ ಅವರ
Ram Charan: ನಟ ರಾಮ್ ಚರಣ್ ಅವರು ಹಲವು ದಿನಗಳ ಕಾಲ ಮಾಲೆ ಧರಿಸಿ, ನೇಮ-ನಿಷ್ಠೆಯಿಂದ ವೃತ ಪಾಲಿಸುತ್ತಾರೆ. ವರ್ಷದಲ್ಲಿ ಸುಮಾರು 80ಕ್ಕೂ ಹೆಚ್ಚು ದಿನಗಳು ಅವರು ವೃತದಲ್ಲಿ ಕಳೆಯುತ್ತಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ರಾಮ್ ಚರಣ್ ಅವರಿಗ
ಬಿಹಾರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ನಂತರ ಸಾಮ್ರಾಟ್ ಚೌಧರಿ ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರನ್ನು ಗುರುತಿಸಿದ್ದಾರೆ. ಎನ್ಡಿಎ ನಡೆದ ಶಾಸಕ
Nvidia's Rs 1 Cr Stock Grant for Indian Employees: ಎನ್ವಿಡಿಯಾ ಕಂಪನಿಯು ತನ್ನ ಭಾರತೀಯ ಉದ್ಯೋಗಿಗಳಿಗೆ ₹5 ಲಕ್ಷದಿಂದ ₹1 ಕೋಟಿ ಮೌಲ್ಯದ ಒನ್-ಟೈಮ್ 'ಸ್ಪೆಷಲ್ ಸ್ಟಾಕ್ ಗ್ರಾಂಟ್' ಘೋಷಿಸಿದೆ. ಸುಮಾರು 10,000 ಉದ್ಯೋಗಿಗಳಿಗೆ ಅನುಕೂಲವಾಗುವ ಈ 'ಜೆನ್ಸನ್ ಸ್ಪೆಷಲ್ ಗ
ಸರಿಯಾದ ಸಮಯದಲ್ಲಿ, ಸರಿಯಾದ ಆಲೋಚನೆ ಮತ್ತು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುವ ನಿರ್ಧಾರಗಳು ಮಾತ್ರ ವ್ಯಕ್ತಿಯನ್ನು ಸರಿಯಾದ ಹಾದಿಯಲ್ಲಿ ಕೊಂಡೊಯ್ಯಬಹುದು ಮತ್ತು ಆತನ ಜೀವನವನ್ನು ಸುಧಾರಿಸಬಹುದು. ಹಾಗಾಗಿ ಪ್ರತಿಯೊಂದು
CSK vs KKR, IPL 2026 Live Score Updates: ಐಪಿಎಲ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸಿಎಸ್ಕೆ ತಂಡ 20 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದೇ ವೇಳೆ ಕೆಕೆಆರ್ ತ
ವಿಜಯಪುರದ ಹೊರಭಾಗದ ಅಲಿಯಾಬಾದ್ ಬಳಿ 6 ಸುತ್ತು ಗುಂಡು ಹಾರಿಸಿ, ಅಷ್ಟೇ ಅಲ್ಲದೆ ಕಲ್ಲು ಎತ್ತಿಹಾಕಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಆ ಮೂಲಕ ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ಸದ್ಯ
ಬೇಸಿಗೆ ರಜೆಯಲ್ಲಿ ತಿರುಮಲ ಭಕ್ತರ ದಟ್ಟಣೆ ಹೆಚ್ಚಿದ ಹಿನ್ನೆಲೆಯಲ್ಲಿ, ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲು TTD ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 1 ರಿಂದ SSD ಟೋಕನ್ಗಳು ಮತ್ತು VIP ದರ್ಶನಗಳನ್ನು ರದ್ದುಗೊಳಿಸಿ, ಭಕ್ತರು 8-12 ಗಂಟೆಗ
calendar movie: ‘ಕ್ಯಾಲೆಂಡರ್’ ಹೆಸರಿನ ಕನ್ನಡ ಸಿನಿಮಾ ಬರುತ್ತಿದೆ. ಸಿನಿಮಾದ ಹೆಸರಿನಂತೆಯೇ ಸಿನಿಮಾದ ಕತೆಯೂ ಸಹ ಬಹಳ ಭಿನ್ನವಾಗಿದೆ. ಸಿನಿಮಾನಲ್ಲಿ ಸುಷ್ಮಿತಾ ಮತ್ತು ನಿವಿಷ್ಕಾ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಟಿವಿ9 ಜೊತೆಗ
ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾತನಾಡಿ, ಜಮೀರ್ ಗೂ ಇದೇ ಪರಿಸ್ಥಿತಿ. ಇವತ್ತು ರಾತ್ರಿಯೇ ತಲೆದಂಡವಾಗುತ್ತೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಇನ್ನು ಇದೇ ವೇಳೆ ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶದ ಬಗ್ಗೆ ಪ
Virat Kohli Injury Update: ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಜ್ವರದಿಂದ ಬಳಲುತ್ತಿದ್ದರು. ಇದಾಗ್ಯೂ ಅವರು ವಾಂಖೆಡೆ ಮೈದಾನದಲ್ಲಿ ಕಣಕ್ಕಿಳಿದಿದ್ದರು. ಆದರೆ ಬ್ಯಾಟಿಂಗ್ ಮಾಡುವಾಗ ಅವರು ಹಿಮ್ಮಡಿ ನೋವಿನ ಸ
ಅದು ಸರ್ಕಾರಿ ಜಿಲ್ಲಾಸ್ಪತ್ರೆ ಅಲ್ಲಿಗೆ ನಿತ್ಯ ಸಾವಿರಾರು ಜನ ರೋಗಿಗಳು ಬಂದು ತಮ್ಮ ಆರೋಗ್ಯ ಹಾಗೂ ರಕ್ತ ಸೇರಿದಂತೆ ವಿವಿದ ಪರೀಕ್ಷೆ ಮಾಡಿಕೊಂಡು ಹೋಗುತ್ತಾರೆ,. ಆದರೆ ಅದೇ ಮನುಷ್ಯರ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಸಹ ಪರೀ
ಹಿರಿಯ ಗಾಯಕಿ ಆಶಾ ಭೋಸ್ಲೆ ಅವರು ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ತಮ್ಮ ಛಾಪು ಮೂಡಿಸಿದ್ದರು. ಅವರ ನಿಧನದಿಂದ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಜಾನ್ ಸೀನಾ, ಬ್ರೆಟ್ ಲೀ ಮುಂತಾದ ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ಕ
ಎಕ್ಸ್ಪ್ರೆಸ್ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಡೆಹ್ರಾಡೂನ್ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿ
ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಅತಿವೇಗದ ಯಮಹಾ R15 ಚಲಾಯಿಸುತ್ತಿದ್ದ 19 ವರ್ಷದ ಇಕ್ರಾ ಸ್ಥಳದಲ್ಲೇ ಮೃತಪಟ್ಟಿದ್ದು, ಜೊತೆಗಿದ್ದ ಹಾಶಿಮ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಶಿಮ್ ಬೈಕ್ ಚಾ
ತಮಾಷೆಗಾಗಿ ಆಡುವ ಮಾತುಗಳನ್ನು ಕೆಲವರ ಮನಸ್ಸಿನ ಮೇಲೆ ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಇದೊಂದು ಘಟನೆ ಉದಾಹರಣೆ ಎನ್ನಬಹುದು. ಮಗ ನೋಡಲು ನಿನ್ನಂತೆ ಇಲ್ಲ ಎಂದು ಜನ ಛೇಡಿಸಿದ್ದು, ಇದನ್ನೇ ನಂಬಿದ ತಂದೆಯೊಬ್ಬ ಹೆತ್ತ ಮ
PSL vs IPL: ಕ್ರಿಕೆಟ್ ಲೋಕದ ಎರಡು ಲೀಗ್ಗಳ ನಡುವಿನ ಸಂಘರ್ಷ ಈಗ ಝಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ ಅವರ ವೃತ್ತಿಜೀವನದ ಮೇಲೆ ಪರಿಣಾಮ ಬೀರಿದೆ.ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಧಿಕ್ಕರಿಸಿ, ಐಪಿಎಲ್ನಲ್ಲಿ ಕೋ
Ali Bhatt Movie: ಹಿಂದಿ ಮಾತ್ರವಲ್ಲದೆ, ತೆಲುಗಿನ ‘ಆರ್ಆರ್ಆರ್’ ಸಿನಿಮಾನಲ್ಲಿ ಆಲಿಯಾ ಭಟ್ ನಟಿಸಿದ್ದರು. ಆ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಇದೀಗ ಹಲವು ವರ್ಷಗಳ ಬಳಿಕ ಆಲಿಯಾ ಭಟ್ ಮತ್ತೊಮ್ಮೆ ತೆಲುಗು ಸಿನಿಮಾನಲ್ಲಿ ನ
Premature redemption offer for 2019-20 SGB Series-V bonds: ಆರ್ಬಿಐನಿಂದ ವಿತರಿಸಲಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್ ಹೂಡಿಕೆದಾರರಿಗೆ ಭರ್ಜರಿ ಲಾಭ ತರುತ್ತಿತ್ತು. 2019ರ ಏಪ್ರಿಲ್ 15ರಂದು ಬಿಡುಗಡೆ ಮಾಡಿದ್ದ ಗೋಲ್ಡ್ ಬಾಂಡ್ 2027ಕ್ಕೆ ಮೆಚ್ಯೂರ್ ಆಗು
ಮನೆಯ ಪೂಜಾ ಸ್ಥಳದಲ್ಲಿ ದೀಪ ಬೆಳಗಿಸಲು ಬಳಸುವ ಹತ್ತಿ ಬತ್ತಿಯ ಆಕಾರ ವಾಸ್ತುವಿನ ಮೇಲೆ ಪರಿಣಾಮ ಬೀರುತ್ತದೆ. ಉದ್ದನೆಯ ಬತ್ತಿಯು ಸಂಪತ್ತು, ಸಮೃದ್ಧಿ ತಂದರೆ, ದುಂಡು ಬತ್ತಿಯು ಮನಸ್ಸಿನ ಶಾಂತಿ ನೀಡುತ್ತದೆ. ದೀಪ ಬೆಳಗಿಸುವ ದಿಕ್
Bihar New CM: ಇಂದು ಪಾಟ್ನಾದಲ್ಲಿ ನಡೆದ ಎನ್ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಎನ್ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾ
ಸತತ ಆರು ವರ್ಷಗಳ ಕಾಲ ವಿದ್ಯಾ ಬಾಲನ್ ಅವರನ್ನು ಕಂಡರೆ ಅಕ್ಷಯ್ ಕುಮಾರ್ ಪುತ್ರ ಆರವ್ ಭಾಟಿಯಾ ಹೆದರುತ್ತಿದ್ದರು. ಅದಕ್ಕೆ ಕಾರಣ ಏನು ಎಂಬುದನ್ನು ಅಕ್ಷಯ್ ಕುಮಾರ್ ಅವರು ಈಗ ವಿವರಿಸಿದ್ದಾರೆ. ‘ಭೂಲ್ ಭುಲಯ್ಯ’ ಸಿನಿಮಾ ನೋಡಿದ ಬಳ
ಪಾಟ್ನಾದಲ್ಲಿ ಇಂದು ನಡೆದ ಕೊನೆಯ ಸಚಿವ ಸಂಪುಟ ಸಭೆಯ ನಂತರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದರು. ನಿತೀಶ್ ಕುಮಾರ್ ರಾಜೀನಾಮೆಯಿಂದಾಗಿ ಬಿಹಾರದಲ್ಲಿ ನಿತೀಶ್ ಕುಮಾರ್ ಯುಗಾಂತ್ಯವಾಗಿದ
2.84 ಲಕ್ಷ ಸರಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಇಂದು ನಡೆಯಬೇಕಿದ್ದ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದಾರೆ. ಈ ಹಿಂದಿನ ಅಹಿತಕರ ಘಟನೆಗಳು ಮತ್ತು ಸಾರ್ವಜನಿಕರಿಗೆ ತೊಂದರೆ ಕಾರಣವಾಗಿ ಅನುಮತಿ ನಿರಾಕರಿಸಲ
ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುವಂತೆ ಸಿಹಿತಿಂಡಿಗಳ ರಾಜನೆಂದು ವಿಶ್ವಪ್ರಸಿದ್ಧ ಮೈಸೂರ್ ಪಾಕನ್ನು ಕರೆಯುತ್ತಾರೆ. ಮೈಸೂರ್ ಪಾಕ್ ಸಿಹಿತಿಂಡಿಗಳ ಮಹಾರಾಜ ಎಂಬುದು ಬಹುಶಃ ಹೆಚ್ಚಿನ ಜನರಿಗೆ ತಿಳಿದಿರಲಿಕ್ಕಿ
ವಿಸ್ಡನ್ (Wisden) ಎಂಬುದು ಕ್ರಿಕೆಟ್ ಲೋಕದ ಅತ್ಯಂತ ಹಳೆಯ ಮತ್ತು ಅತ್ಯಂತ ಗೌರವಾನ್ವಿತ ಪ್ರಕಟಣೆಯಾಗಿದೆ. ಇದನ್ನು 'ಕ್ರಿಕೆಟ್ನ ಬೈಬಲ್' ಎಂದೇ ಕರೆಯಲಾಗುತ್ತದೆ. 864ರಲ್ಲಿ ಇಂಗ್ಲೆಂಡ್ನ ಕ್ರಿಕೆಟಿಗ ಜಾನ್ ವಿಸ್ಡನ್ ಎಂಬುವವರು ಇದನ
ಸಿಬ್ಬಂದಿ ಆಯ್ಕೆ ಆಯೋಗ (SSC) ಸೆಲೆಕ್ಷನ್ ಪೋಸ್ಟ್ ಹಂತ-14 ರಡಿ 3,003 ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. 10ನೇ ತರಗತಿಯಿಂದ ಪದವೀಧರರಿಗೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ. ಹೊಸ ಪರೀಕ್ಷಾ ಮಾದರಿಯಲ್ಲಿ 'ವಿಭಾಗೀಯ ಸಮಯ'
ಬಿಜೆಪಿ ಇಂದು (ಮಂಗಳವಾರ) ತಮಿಳುನಾಡಿನಲ್ಲಿ ಮುಂಬರುವ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮಹಿಳೆಯರಿಗೆ ರೂ.2,000, ವಾರ್ಷಿಕವಾಗಿ 3 ಎಲ್ಪಿಜಿ ಸಿಲಿಂಡರ್ಗಳನ್ನು ನೀಡುವುದಾಗಿ ಬಿಜೆಪಿಯ ತಮಿಳುನಾಡಿನಲ್ಲಿ ಭ
ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ನಡುವೆ ಬಿರುಕು ಮೂಡಿದೆ. ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹಾಗಿದ್ದರೂ ಕೂಡ ವಿಜಯ್ ಅವರು ಪತ್ನಿಯ ಫೋಟೋ ನೋಡಿ ಪ್ರತಿಕ್ರಿಯಿಸಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ
Losses for oil marketing companies on petrol and diesel: ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದರೂ ಭಾರತದಲ್ಲಿ ಪೆಟ್ರೋಲ್, ಡೀಸಲ್ ಬೆಲೆಗಳು ಏರುತ್ತಿಲ್ಲ. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ನಷ್ಟದ ಹೊರೆ ಹೆಚ್ಚಾಗುತ್ತಿದೆ. ಒಂದು ಲೀಟರ್ ಪೆಟ್ರೋಲ್ ಮಾರ
ರಕ್ಷಿತಾ ಶೆಟ್ಟಿ ಅವರು 'ಪಟಾಕಿ ಕಿಚನ್' ಪ್ರಾರಂಭಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ರಕ್ಷಿತಾ, ಯೂಟ್ಯೂಬರ್ ಆಗಿ ಜನಪ್ರಿಯರಾಗಿದ್ದರು. ಹಳ್ಳಿಯಲ್ಲಿ ಆರಂಭವಾಗಿರುವ ಈ ಕಿಚನ್ಗೆ ಬಿಗ್ ಬಾಸ್ ಗೆಳೆಯ ರಘು ಚಾಲನೆ ನೀಡಿದ್ದಾರೆ. ಮೊದ
ದೇಶದ ಮೂಲಸೌಕರ್ಯ ಇತಿಹಾಸದಲ್ಲಿ ಇಂದು ಮತ್ತೊಂದು ಸುವರ್ಣ ಅಧ್ಯಾಯ ಬರೆಯಲಾಗಿದೆ. ಬಹುನಿರೀಕ್ಷಿತ 213 ಕಿ.ಮೀ. ಉದ್ದದ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಅನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾ
Tim David: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಅದು ಸಹ ಪಂದ್ಯದ ನಡುವೆ ಚೆಂಡು ಪರಿಶೀಲಿಸುವ ಮೂಲಕ. ಅಂದರೆ ಅಂಪೈರ್ ಚೆಂಡು ಬದಲಿಸಿದಾಗ ಟಿಮ್ ಡೇವಿಡ್ ಚೆಂಡಿನ ಆಕಾ
ಪುಣೆಯ AFMC, ವೈದ್ಯಕೀಯ (MBBS) ಮತ್ತು ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅಧಿಕಾರಿಯಾಗಿ ದೇಶ ಸೇವೆ ಮಾಡುವ ಕನಸು ಕಾಣುವವರಿಗೆ ಅತ್ಯುತ್ತಮ ವೇದಿಕೆ. ಮೇ 1, 1948 ರಂದು ಸ್ಥಾಪಿತವಾದ ಈ ಪ್ರತಿಷ್ಠಿತ ಸಂಸ್ಥೆ, ವಿಶ್ವದರ್ಜೆಯ ತರಬೇತಿ ಹಾಗೂ ಪದವಿ ನ
ಈಗಿನ ಕಾಲದಲ್ಲಿ ಕೆಲಸ ಗಿಟ್ಟಿಸಿಕೊಳ್ಳೋದು ಅಷ್ಟು ಸುಲಭವಲ್ಲ. ಕೌಶಲ್ಯಗಳಿದ್ದರೆ ಮಾತ್ರ ಕನಸಿನ ಉದ್ಯೋಗ ಸಿಗಲು ಸಾಧ್ಯ. ಇಲ್ಲೊಬ್ಬರು ಭಾರತೀಯ ಮಹಿಳೆ ಜರ್ಮನ್ ಭಾಷೆ ತಿಳಿಯದೇನೆ ಪ್ರಾಡಕ್ಟ್ ಮ್ಯಾನೇಜರ್ ಉದ್ಯೋಗ ಹೇಗೆ ಪಡೆದು
ಹರಿಹರ ಪಂಚಮಸಾಲಿ ಗುರುಪೀಠದಿಂದ ವಚನಾನಂದಶ್ರೀ ಉಚ್ಚಾಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರ ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಪ್ರತಿಕ್ರಿಯಿಸಿದ್ದು, ವಚನಾನ
IPL 202 SRH vs RR: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 216 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ 19 ಓವರ್ಗಳಲ್ಲಿ 1
ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದ ಅಮಾನವೀಯ ಘಟನೆಯಲ್ಲಿ, ಆಂಬ್ಯುಲೆನ್ಸ್ನಲ್ಲಿ ಹೆರಿಗೆ ಮಾಡಿಸುವ ಯತ್ನ ವಿಫಲವಾಗಿ ಶಿಶುವಿನ ತಲೆ ದೇಹದಿಂದ ಬೇರ್ಪಟ್ಟಿದೆ. ಆಶಾ ಕಾರ್ಯಕರ್ತೆಯ ನಿರ್ಲಕ್ಷ್ಯದಿಂದ ಏಳು ತಿಂಗಳ ಗರ್ಭಿಣಿ ಪ್ರ
ತುಮಕೂರು, ಏಪ್ರಿಲ್ 14ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ದ್ವಾರಾಳು ಸೇತುವೆ ಬಳಿ ವೇಗದ ಕ್ಯಾಂಟರ್ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿತು. ಹಿಂಬಾಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಮುಂಭಾಗ ಜಖಂ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಕೇವಲ ಎರಡು ಎಕರೆ ಜಮೀನು ವಿವಾದಕ್ಕೆ ಯುವಕನೊಬ್ಬನ ಭೀಕರ ಕೊಲೆಯಾಗಿದೆ. ಇದಕ್ಕೆ ಪ್ರತೀಕಾರವಾಗಿ ಕೊಲೆಯಾದವನ ಸಹೋದರ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ್ದಾನೆ. ಈ
ದಾವಣಗೆರೆ ದಕ್ಷಿಣದ ಉಪಚುನಾವಣೆಯ ಬೇಗುದಿ ಈಗ ಕಾಂಗ್ರೆಸ್ನಲ್ಲಿ ಕಿಚ್ಚು ಹಚ್ಚಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ನಸೀರ್ ಅಹ್ಮದ್ರನ್ನು ಸ
India's ALBM: ಭಾರತ ಸರ್ಕಾರವು 'ಅಧಿಕೃತ ಬ್ಯಾಟರಿ ತಯಾರಕರ ಪಟ್ಟಿ' (ALBM) ಪರಿಚಯಿಸಲು ಸಿದ್ಧವಾಗಿದೆ. ಇದು ದೇಶೀಯ ಬ್ಯಾಟರಿ ಉತ್ಪಾದನೆಯನ್ನು ಉತ್ತೇಜಿಸಿ, ವಿದೇಶಿ ಆಮದಿನ ಮೇಲಿನ ಅವಲಂಬನೆಯನ್ನು ತಗ್ಗಿಸುವ ಗುರಿ ಹೊಂದಿದೆ. 'ಇಂಡಿಯಾ ಬ್ಯಾ
Ileana D'Cruz: ಇಲಿಯಾನಾ ಡಿಕ್ರೂಜ್ ಅವರ ಸಪೂರ ದೇಹ, ಕೋಲು ಮುಖ, ಒಳ್ಳೆಯ ನಟನೆ ಅವರಿಗೆ ಸಾಕಷ್ಟು ಅಭಿಮಾನಿಗಳು ಮತ್ತು ಅವಕಾಶಗಳನ್ನು ತಂದುಕೊಟ್ಟಿತ್ತು. ಒಟ್ಟೊಟ್ಟಿಗೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದ ಇಲಿಯಾನಾ ಡಿ ಕ್ರೂಜ್, ಇದ್ದ
Rajinikanth next movie: ರಜನೀಕಾಂತ್ ಪ್ರಸ್ತುತ ‘ಜೈಲರ್ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಕಮಲ್ ಹಾಸನ್ ಜೊತೆಗೆ ಹೊಸದೊಂದು ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಅವರ 173ನೇ ಸಿನಿಮಾ ಸೆಟ್ಟೇರಲಿಕ್ಕಿದೆ. ಈಗ ಸಮಸ್ಯೆ ಆಗಿ
ಮೋಹನ್ಲಾಲ್ ಅವರ 'ದೃಶ್ಯಂ 2' ಸಿನಿಮಾ ಥಿಯೇಟರ್ಗಳಲ್ಲಿ ಕೇವಲ 3.5 ಲಕ್ಷ ಗಳಿಸಿ ಆಘಾತ ನೀಡಿದೆ. ಒಟಿಟಿಯಲ್ಲಿ ಈಗಾಗಲೇ ಲಭ್ಯವಿದ್ದದ್ದು, ಕೇರಳ ಚುನಾವಣೆ ಮತ್ತು ಪ್ರೇಕ್ಷಕರ ಕೊರತೆ ಇದಕ್ಕೆ ಪ್ರಮುಖ ಕಾರಣ. 'ದೃಶ್ಯಂ 3' ಬಗ್ಗೆ ಭಾರಿ ನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ದಾವಣಗೆರೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ,
ಧಾನಿ ನರೇಂದ್ರ ಮೋದಿ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಸಣ್ಣ ಮಾತುಕತೆ ನಡೆಸಿದರು. ಭಾರತದ ರಾಜಕೀಯ ಅಖಾಡದಲ್ಲಿ ಪರಸ್ಪರ ವಾಗ್ದಾಳಿಗಳು ಸಾಮಾನ್ಯ. ಆದರೆ, ಕಳೆದ ಎರಡು ದಿನ
ವಿಷು ಹಬ್ಬವು ಭಾರತೀಯ ಸಂಸ್ಕೃತಿಯಲ್ಲಿ ಹೊಸ ವರ್ಷದ ಆರಂಭವನ್ನು ಸೂಚಿಸುವ ಪ್ರಮುಖ ಆಚರಣೆ. ಕರ್ನಾಟಕದ ಕರಾವಳಿ ಮತ್ತು ಕೇರಳದಲ್ಲಿ ಸಡಗರದಿಂದ ಆಚರಿಸಲಾಗುವ ಈ ಹಬ್ಬ ಸೂರ್ಯ ಮೇಷ ರಾಶಿ ಪ್ರವೇಶಿಸುವ ಸುಸಂದರ್ಭ. 'ವಿಷು ಕಣಿ' ನೋಡುವ
Bullion Market 2026 April 14th: ನಿನ್ನೆ ಗ್ರಾಮ್ಗೆ 35 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 135 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 13,975 ರೂನಿಂದ 14,110 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,393 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರ
ಆದಿಚುಂಚನಗಿರಿಯಲ್ಲಿ 80 ಕೋಟಿ ರೂ. ವೆಚ್ಚದಲ್ಲಿ 10 ವರ್ಷಗಳ ಅವಧಿಯಲ್ಲಿ ನಿರ್ಮಾಣಗೊಂಡಿರುವ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ಕ್ಕೆ ಉದ್ಘಾಟಿಸಲಿದ್ದಾರೆ. ಬಾಲ ಗಂಗಾಧರನಾಥ ಸ್ವಾಮೀಜಿಯವರ
ಮುಂಬೈನ ರೈಲು(Train) ಹಳಿಗಳ ಮೇಲೆ ಪ್ರತಿದಿನ ಲಕ್ಷಾಂತರ ಕನಸುಗಳು ಪ್ರಯಾಣಿಸುತ್ತವೆ. ಆದರೆ, ಆ ಕನಸುಗಳ ಜೊತೆಗೇ ಸಾವು ಕೂಡ ತೆರೆದ ಬಾಗಿಲುಗಳ ರೂಪದಲ್ಲಿ ಹೊಂಚು ಹಾಕುತ್ತಿರುತ್ತದೆ. 2025ರ ಜೂನ್ನಲ್ಲಿ ನಡೆದ 'ಮುಂಬ್ರಾ ರೈಲು ಅಪಘಾತ' ಇ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 49 ಲಕ್ಷ ರೂ. ಬೆಲೆಯ ಟಿಕೆಟ್ ಇದ್ದರೂ ಕೆಎಲ್ಎಂ ಏರ್ಲೈನ್ಸ್ ಸಿಬ್ಬಂದಿ ವೀಸಾ ನೆಪದಲ್ಲಿ ಬೋರ್ಡಿಂಗ್ ನಿರಾಕರಿಸಿದ ಕಾರಣ, ಏರ್ಲೈನ್ಸ್ನ ಸಿಇಒ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಆ
ನಟಿ ತ್ರಿಷಾ ಮನೆಗೆ ಬಂದ ಬಾಂಬ್ ಬೆದರಿಕೆ ಸಂಚಲನ ಸೃಷ್ಟಿಸಿದೆ. ಚೆನ್ನೈನ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಪರಿಶೀಲನೆ ನಡೆಸ
Post office scheme Kisan Vikas Patra: ಹೆಚ್ಚು ಬಡ್ಡಿ ನೀಡುವ ಅಂಚೆ ಕಚೇರಿ ಯೋಜನೆಗಳಲ್ಲಿ ಒಂದಾಗಿರುವ ಕಿಸಾನ್ ವಿಕಾಸ್ ಪತ್ರದಲ್ಲಿ ಮಾಡಲಾಗುವ ಹೂಡಿಕೆಯು ಮೆಚ್ಯೂರಿಟಿ ವೇಳೆ ಎರಡು ಪಟ್ಟು ಹೆಚ್ಚುತ್ತದೆ. ಕೆವಿಪಿಯಲ್ಲಿನ ಹೂಡಿಕೆ 115 ತಿಂಗಳಿಗೆ (9 ವರ
ಸಾಮಾನ್ಯವಾಗಿ ಬೊಗಳುವ ಶಬ್ದ ಕೇಳಿದಾಕ್ಷಣ ಯಾರೋ ಬಂದಿರಬಹುದು ಅಥವಾ ಯಾವುದೋ ಪ್ರಾಣಿಯನ್ನು ನೋಡಿ ನಾಯಿ(Dog) ಬೊಗಳುತ್ತಿರಬಹುದು ಎಂದುಕೊಳ್ಳುತ್ತೇವೆ. ಆದರೆ ಬೊಗಳಿದಾಕ್ಷಣ ಅವು ಕೇವಲ ನಾಯಿಯಲ್ಲ ಈ ಪ್ರಾಣಿಗಳೂ ಆಗಿರಬಹುದು ಎಂಬ
Yash movie: ಯಶ್ ನಟನೆಯ ‘ರಾಮಾಯಣ’ ಸಿನಿಮಾ ಸಹ ಜಾಗತಿಕವಾಗಿ ಗಮನ ಸೆಳೆಯುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗಷ್ಟೆ ನಟ ಯಶ್ ಲಾಸ್ ಏಂಜಲ್ಸ್ ನಲ್ಲಿ ನಡೆದ ‘ಸಿನಿಮಾಕಾನ್ 2026’ ಈ ವೇಳೆ ಅವರು ತಮ್ಮ ಮೊದಲ ಹಾಲಿವುಡ್ ಸಂದರ್ಶನ ನ
ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಏಪ್ರಿಲ್ 14 ಅಥವಾ 15ರಂದು ಪ್ರಕಟವಾಗುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳು cbse.gov.in ಮತ್ತು results.cbse.nic.in ವೆಬ್ಸೈಟ್ಗಳಲ್ಲಿ ತಮ್ಮ ರೋಲ್ ನಂಬರ್ ನಮೂದಿಸಿ ಅಂಕಪಟ್ಟಿ ವೀಕ್ಷಿಸಬಹುದು. ಡಿಜಿಲಾಕರ್ ಮೂಲಕ
ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಮಿಂಚುತ್ತಿರುವ 15ರ ವೈಭವ್ ಸೂರ್ಯವಂಶಿ, ಐದು ಪಂದ್ಯಗಳಲ್ಲಿ 200 ರನ್ ಗಳಿಸಿ, 263 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಕೇವಲ 15ನೇ ವಯಸ್ಸಿಗೆ ಟೀಂ ಇಂಡಿಯಾ ಪ್ರವೇಶಿಸುವ ಸಾಧ್ಯತೆಗಳಿದ್ದು, ಐರ್ಲೆ
ನೆಲಮಂಗಲದಲ್ಲಿ ಅಂತರ-ಜಾತಿ ಪ್ರೇಮ ವಿವಾಹವಾದ ದಂಪತಿಗೆ ಪತಿಯ ಪೋಷಕರಿಂದ ಜಾತಿ ನಿಂದನೆ, ಕಿರುಕುಳ ಹಾಗೂ ಕೊಲೆ ಬೆದರಿಕೆ ಎದುರಾಗಿದೆ. 6 ತಿಂಗಳ ಗರ್ಭಿಣಿಯಾದ ಸೊಸೆಗೆ ಜೀವಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮಗ ಅಭಿಷೇಕ್ ತನ್ನ ಪತ
ಬಾಗಲಕೋಟೆಯ ಹಳೆ ನಗರದ ಅಂಬೇಡ್ಕರ್ ಮೂರ್ತಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ್ದು, ಬಸ್ಸಿನಲ್ಲಿದ್ದ ಪ್
ಮನೆಯಲ್ಲಿ ಊಟದ ನಂತರ ತಟ್ಟೆಯನ್ನು ನಾವೇ ತೆಗೆಯುವುದು ಕೇವಲ ಸಂಪ್ರದಾಯವಲ್ಲ. ಇದು ಕೃತಜ್ಞತೆ, ಶಿಸ್ತು ಮತ್ತು ನಮ್ರತೆಯನ್ನು ಸೂಚಿಸುತ್ತದೆ. ಈ ಅಭ್ಯಾಸವು ಆಹಾರದ ಕೊರತೆಯನ್ನು ನಿವಾರಿಸಿ ಆರ್ಥಿಕ ಸಮೃದ್ಧಿಗೆ ಕಾರಣವಾಗುತ್ತದ
ಬಾಲಿವುಡ್ ನಟಿ ತಾರಾ ಸುತಾರಿಯಾ ಅವರು ತುಂಬಾನೇ ಗಮನ ಸೆಳೆದವರು. ಅವರು ಟಾಕ್ಸಿಕ್ ಚಿತ್ರದಲ್ಲಿ ನಟಿಸಿದ್ದಾರೆ. ಅವರು ಈಗ ಸಂದರ್ಶನ ಒಂದನ್ನು ನೀಡಿದ್ದಾರೆ. ಈ ಸಂದರ್ಶನದಲ್ಲಿ ಅವರು ಟಾಕ್ಸಿಕ್ ಚಿತ್ರದ ಬಗ್ಗೆ ಭರ್ಜಿಯಾಗಿ ಎಗ್ಸ
ಕೊಪ್ಪಳದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಡಿಯೋ ವೈರಲ್ ಆಗಿದೆ. ಯುವತಿಯನ್ನು ಬಲವಂತವಾಗಿ ಪ್ರೀತಿಸಲು ಮತ್ತು ಮದುವೆಯಾಗಲು ಪೀಡಿಸುತ್ತಿರುವುದು ವಿಡಿಯೋದಲ
ಪರಪ್ಪನ ಅಗ್ರಹಾರ ಜೈಲಿನಲ್ಲಿ ತಪಾಸಣೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಕೈದಿಗಳನ್ನು ಚದುರಿಸಲು ಜೈಲು ಸಿಬ್ಬಂದಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 10ಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆಯಾಗ
ಪ್ರಧಾನಿ ನರೇಂದ್ರ ಮೋದಿ ಅವರ ಮಂಡ್ಯ ಭೇಟಿಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿಯ ವಿಶೇಷ ಮೈಸೂರು ಪೇಟ ಸಿದ್ಧವಾಗಿದೆ. ಮೈಸೂರಿನ ಕಲಾವಿದ ನಂದನ್ ಸಿಂಗ್ ಈ ರಾಜಲಾಂಛನ ಗಂಡಭೇರುಂಡ ವಿನ್ಯಾಸದ ಪೇಟವನ್ನು ತಯಾರಿಸಿದ್ದಾರೆ. ಆದ
ಕಳ್ಳನೊಬ್ಬ ಕಳ್ಳತನ ಮಾಡಿ ಓಡಿ ಹೋಗುವಾಗ ಶೆಟರ್ ಹಾಗೂ ಗೋಡೆಯ ಮಧ್ಯದಲ್ಲಿ ತಲೆ ಸಿಕ್ಕಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಇಂದಿರಾಪುರಂ ಪ್ರದೇಶದ ಅಭಯ್ ಖಾಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದ
ಕೊಪ್ಪಳ ಲವ್ ಜಿಹಾದ್ ಆರೋಪಿ ಮುಸ್ತಫಾ ಖಾದ್ರಿ ಮೊಬೈಲ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋಗಳಿದ್ದರೂ ಪೊಲೀಸರು ಆತನನ್ನು ಬಂಧಿಸಲು ಹಿಂಜರಿಯುತ್ತಿದ್ದಾರೆ. ಗಾಂಜಾ ಸೇವನೆಯ ವಿಡಿಯೋಗಳು ವೈರಲ್ ಆಗಿದ್ದರೂ ನೋಟಿಸ್ಗೆ ಸೀಮಿತ.
ಕರ್ನಾಟಕದ ಗಾಳಿಯ ಗುಣಮಟ್ಟ 'ತೃಪ್ತಿಕರ'ದಿಂದ 'ಸಾಧಾರಣ' ಮಟ್ಟದಲ್ಲಿದೆ. ಬೆಂಗಳೂರಿನಲ್ಲಿ ವಾಹನ ದಟ್ಟಣೆ ಮತ್ತು ಬಿಸಿಲಿನಿಂದ ಧೂಳಿನ ಪ್ರಮಾಣ ಏರಿದ್ದು, ಉಸಿರಾಟದ ಸಮಸ್ಯೆ ಇರುವವರು ಜಾಗ್ರತೆ ವಹಿಸಬೇಕು. ಕರಾವಳಿ ಭಾಗದಲ್ಲಿ ಶುದ
ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಆಡಿದೆ ಪ್ರಫುಲ್ ಹಿಂಗೆ ಅವರು ದಾಖಲೆ ಬರೆದಿದ್ದಾರೆ. ಮೊದಲ ಪಂದ್ಯದಲ್ಲೇ ಅವರು ನಾಲ್ಕು ವಿಕೆಟ್ ಕಿತ್ತು ಗಮನ ಸೆಳೆದಿದ್ದಾರೆ. ಅವರು ನಾಗಪುರದವರು. ಅವರು ಪ್ಲ್ಯಾನ್ ಯಾವ ರೀತಿಯಲ್ಲಿ ಇತ್ತ
ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ತಂದೆಯೊಬ್ಬರು ತಮ್ಮ 6 ವರ್ಷದ ಮಗನನ್ನು ಕೊಲೆ ಮಾಡಿದ್ದಾರೆ. ಮಗು ತನ್ನ ಹೋಲಿಕೆ ಇಲ್ಲವೆಂಬ ಡಿಎನ್ಎ ಅನುಮಾನದಿಂದ, ಮಲ್ಲಿಕಾರ್ಜುನ ಆರೇಕರಿ ಎಂಬಾತ ಮಗನನ್ನು ಕೃಷ್ಣಾ ನದಿಗೆ ಎಸೆದಿದ್ದಾನ
PM Modi Mandya Visit: ಏಪ್ರಿಲ್ 15 ರಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಮೋದಿಯವರಿಗಾಗಿ ಮೈಸೂರು ಶೈಲಿಯ ವಿಶೇಷ ಗಂಡಭೇರುಂಡ ಲಾಂ
ಅಡಿವಿ ಶೇಷ್ ಅಭಿನಯದ 'ಡಕಾಯತ್' ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಕೇವಲ ನಾಲ್ಕು ದಿನಗಳಲ್ಲಿ 40 ಕೋಟಿ ರೂ. ಗಳಿಸಿ ಅನಿರೀಕ್ಷಿತ ಗೆಲುವು ಕಂಡಿದೆ. ರಿಲೀಸ್ಗೂ ಮುನ್ನವೇ ಡಿಜಿಟಲ್, ಸ್ಯಾಟಲೈಟ್ ಹಕ್ಕುಗಳಿ
Ram Pothineni: ಟಾಲಿವುಡ್ ನಟ ರಾಮ್ ಪೋಥಿನೇನಿ ಏಕಾಂತಕ್ಕೆ ಒಗ್ಗಿಕೊಂಡಿದ್ದು, ಅದರಿಂದ ಮಾನಸಿಕ ಶಾಂತಿ ಸಿಗುತ್ತದೆ ಎಂದು ಹೇಳಿದ್ದಾರೆ. ಸಂಬಂಧಗಳ ಬಗ್ಗೆ ವದಂತಿಗಳಿದ್ದರೂ, ಅವರು ಒಬ್ಬಂಟಿಯಾಗಿ ಹೆಚ್ಚು ಸಂತೋಷವಾಗಿರುವುದಾಗಿ ತಿಳಿಸಿ

30 C