SENSEX
NIFTY
GOLD
USD/INR

Weather

25    C
... ...View News by News Source
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್

Priya Hassan movie: ಕನ್ನಡ ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಮಾಡಬೇಕು ಎಂಬ ನಿರ್ಣಯದ ಬಗ್ಗೆ ಈಗ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದ

10 Feb 2026 7:00 pm
2 ಲಕ್ಷಕ್ಕಾಗಿ 14 ವರ್ಷದ ಮಗಳನ್ನು ಕೋಲಾರದ 54 ವರ್ಷದ ವ್ಯಕ್ತಿಗೆ ಮಾರಿದ ತಾಯಿ!

ಜಗತ್ತಿನಲ್ಲಿ ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಾಯಿ ಇರಲು ಸಾಧ್ಯವೇ ಇಲ್ಲ ಎಂಬ ನಂಬಿಕೆಯಿದೆ. ತನ್ನ ಮಕ್ಕಳು ತನಗಿಂತ ಉತ್ತಮ ಜೀವನ ನಡೆಸಬೇಕೆಂಬ ಆಸೆ ಎಲ್ಲ ಅಮ್ಮಂದಿರಿಗೂ ಇರುತ್ತದೆ. ಅದಕ್ಕಾಗಿ ತಾಯಿ ಎಂತಹ ತ್ಯಾಗಕ್ಕೆ ಬೇ

10 Feb 2026 6:56 pm
ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಸ್ಟಾರ್ ನಟ ರಣ್​​ಬೀರ್ ಕಪೂರ್: ಸಿನಿಮಾ ಯಾವುದು?

Ranbir Kapoor villain role: ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ ನಟ ರಣ್​​ಬೀರ್ ಕಪೂರ್. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚ

10 Feb 2026 6:47 pm
Patanjali: ನಿಮ್ಮ ಜೀವನದಿಂದ ಈ ವಸ್ತುಗಳು ದೂರವೇ ಇರಲಿ: ಬಾಬಾ ರಾಮದೇವ್ ಸಲಹೆ

Baba Ramdev recommends quitting few things for healthier life: ಪತಂಜಲಿ ಸಹ-ಸಂಸ್ಥಾಪಕ ಬಾಬಾ ರಾಮದೇವ್ ಅವರ ಪ್ರಕಾರ, ಆರೋಗ್ಯಕರ ಮತ್ತು ಸಂತೋಷಕರ ಜೀವನ ನಡೆಸಲು ಕೆಲ ಹಾನಿಕಾರಕ ವಸ್ತುಗಳಿಂದ ದೂರ ಇರಬೇಕು. ಇಂಥ ವಸ್ತುಗಳು ಯಾವುವು ಎನ್ನುವ ವಿವರ ಇಲ್ಲಿದೆ. ಈ ವಸ್ತು

10 Feb 2026 6:46 pm
ಫೆಬ್ರವರಿ 14ರಂದು ‘ಕಲರ್ಸ್‌ ದೊಡ್ಮನೆ ಹಬ್ಬ’: ಸತತ 3 ಗಂಟೆಗಳ ಮನರಂಜನೆ

‘ಬಿಗ್ ಬಾಸ್‌ ಕನ್ನಡ ಸೀಸನ್‌ 12’ ಸ್ಪರ್ಧಿಗಳು ವೇದಿಕೆಯಲ್ಲಿ ತಮ್ಮಿಷ್ಟದ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಬಿಗ್‌ ಬಾಸ್‌ ದಿನಗಳನ್ನು ಮೆಲುಕು ಹಾಕಿದ್ದಾರೆ. ಹೊರ ಬಂದ ಮೇಲೆ ಸಿಕ್ಕ ಪ್ರತಿಕ್ರಿಯೆ ಹೇಗಿತ್ತು ಎಂಬುದನ

10 Feb 2026 6:35 pm
ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನವನ್ನೇ ಬದಲಾಯಿಸಿದ್ದೇಗೆ ಕಮಲಾಕರ್​​ ಭಟ್​​ ಪರಿಚಯ? ಸತ್ಯ ಬಿಚ್ಚಿಟ್ಟ ಸ್ನೇಹಿತೆ

ಒಂದು ಕಾಲದಲ್ಲಿ 10 ರೂ. ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನ ಜ್ಯೋತಿಷಿ ಕಮಲಾಕರ ಭಟ್ ಪರಿಚಯದಿಂದ ಸಂಪೂರ್ಣ ಬದಲಾಗಿತ್ತು. ಹಣದ ಮೇಲಿನ ವ್ಯಾಮೋಹಕ್ಕೆ ಒಳಗಾಗಿದ್ದ ಈಕೆ ಪ್ರೀತಿಸಿ ಮದುವೆಯಾದವನಿಗೇ ಕೈಕೊಟ್ಟು ಬಂದಿದ್ದಳು. ಹ

10 Feb 2026 6:29 pm
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿ ಗಂಧದ ಮರ ಕಡಿದು ರೈತ ಆಕ್ರೋಶ

ಅಭಿವೃದ್ಧಿ ಹೆಸರಿನಲ್ಲಿ ಜಮೀನಿನಲ್ಲಿ 30 ಮರಗಳನ್ನು ಕಡಿದು ಪರಿಹಾರ ಕೊಡದ ಸರ್ಕಾರದ ವಿರುದ್ಧ ರೈತ ಆಕ್ರೋಶಗೊಂಡಿದ್ದು, ವಿಧಾನಸೌಧದ ಮುಂದೆ ಇರುವ ಶ್ರೀಗಂಧದ ಮರ ಕಡಿದು ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರಿನ ವಿಶುಕುಮಾರ್

10 Feb 2026 6:12 pm
ಸೌದಿ ಸಿನಿಮಾನಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್: ಸಿನಿಮಾ ಯಾವುದು?

Salman Khan movie: ಅರಬ್ ದೇಶದ ಚಿತ್ರರಂಗದಲ್ಲಿ ನಿರ್ಮಾಣಗೊಂಡ ಸಿನಿಮಾಗಳಲ್ಲಿ ಭಾರತದ ಸ್ಟಾರ್ ನಟರುಗಳು ನಟಿಸಿದ್ದಾರೆ. ಅದುವೇ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್. ಬಾಲಿವುಡ್​ನ ಈ ಇಬ್ಬರು ಸ್ಟಾರ್ ನಟರು ಇದೀಗ ಸೌದಿಯ ಸಿನಿಮಾನಲ್ಲಿ ನಟಿ

10 Feb 2026 6:00 pm
Chanakya Niti: ಮನುಷ್ಯನ ನೆಮ್ಮದಿ ಹಾಳಾಗಲು ಕಾರಣವೇ ಈ ಸಂಗತಿಗಳು

ಪ್ರತಿಯೊಬ್ಬರು ಶಾಂತಿಯುತವಾಗಿ ನೆಮ್ಮದಿಯಿಂದ ಜೀವನ ನಡೆಸಬೇಕು ಎಂದು ಬಯಸುತ್ತಾರೆ. ಆದರೆ ಈ ಐದು ಬಗೆಯ ಸಮಸ್ಯೆಗಳು ಯಾರ ಜೀವನದಲ್ಲಿ ಇರುತ್ತದೆಯೋ ಅವರು ಖಂಡಿತವಾಗಿಯೂ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವೇ ಇಲ್ಲ, ಅವರು ಯಾವ

10 Feb 2026 5:54 pm
ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ; ಏನಿದು ಪ್ರಕರಣ?

ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಗಳನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಇಂದು ಟೀಕಿಸಿದ್ದಾರೆ. ಹಾಗೇ, ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೊಗೊಯ್ ಈ ಮೂವರ ವಿರುದ್ಧ 500 ಕೋಟಿ

10 Feb 2026 5:53 pm
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ ಬಹಿರಂಗ

ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಮೂಲದ ಸುಚಿತ್ರಾ ಹಾಗೂ ಪ್ರಿಯಕರ ಕಮಲಾಕರ್ ಭಟ್ ಗುರೂಜಿ ಹಿಂದಿನ ಕರಾಳ ಮತ್ತು ಕುತೂಹಲಕಾರಿ ಸಂಗತಿಗಳು ಇದೀಗ ಒಂದೊಂದಾಗಿ ಹೊರಬರುತ್ತಿವೆ. ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗ

10 Feb 2026 5:46 pm
2027ರಿಂದ ಉದ್ಯೋಗಪತನ ಶುರು; ಶೇ. 99 ಮಂದಿಗೆ ಕೆಲಸವೇ ಇರಲ್ಲ: ಡಾ. ಯಾಂಪೋಲ್​ಸ್ಕಿ ಭಯಾನಕ ಭವಿಷ್ಯ

Dr. Yampolskiy Warns 99% Job Loss! Future of Work in AI Era: ಆರ್ಟಿಫಿಶಿಯಲ್ ಜನರೇಟಿವ್ ಇಂಟೆಲಿಜೆನ್ಸ್ 2027ಕ್ಕೆ ಆಗಮಿಸಬಹುದು. ಅದು ಬಂದು ಬಿಟ್ಟರೆ ಮನುಷ್ಯರ ಬಹುತೇಕ ಕೆಲಸಗಳನ್ನು ಯಂತ್ರಗಳೇ ಮಾಡಬಲ್ಲುವು ಎಂದು ಲೂಯಿಸ್​ವಿಲೆ ಯೂನಿವರ್ಸಿಟಿಯ ವಿಜ್ಞಾನಿ ಡಾ.

10 Feb 2026 5:44 pm
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು

Producer K Manju: ಈಗ 150 ಸಿನಿಮಾಗಳಿಗೆ ಕೊಡುತ್ತಿರುವ ಸಬ್ಸಿಡಿಯನ್ನು 200 ಸಿನಿಮಾಗಳಿಗೆ ವಿಸ್ತರಿಸಿ, ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆ ಇದೆ, ಅದರಲ್ಲೂ ನಿರ್ಮಾಪಕರಿಗೆ ಇನ್ನೂ ಹೆಚ್ಚಿನ ಸಮಸ್ಯೆ ಇದೆ, ಸಬ್ಸಿಡಿಯನ್ನು ಕಡಿಮೆ ಮಾ

10 Feb 2026 5:41 pm
Yadgir: ಮದ್ಯ ಕುಡಿಯಬೇಡಮ್ಮ ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂದ ತಾಯಿ

ತಾಯಿಯೇ ತನ್ನ 11 ವರ್ಷದ ಮಗಳ ಕತ್ತು ಹಿಸುಕಿ ಕೊಂದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮಗಳನ್ನು ಕೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕತೆ ಕಟ್ಟಿದ್ದ ಮಹಿಳೆಯ ನಾಟಕ ಪೊಲೀಸರ ತನಿಖೆ ವೇಳೆ ಬಯಲಾಗಿದ್ದು, ಆರೋಪಿಯನ್

10 Feb 2026 5:37 pm
ಬಾಬರಿ ಮಸೀದಿಯನ್ನು ಇನ್ನೆಂದೂ ನಿರ್ಮಿಸಲು ಸಾಧ್ಯವಿಲ್ಲ; ಸಿಎಂ ಯೋಗಿ ಆದಿತ್ಯನಾಥ್ ಪುನರುಚ್ಛಾರ

ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಇನ್ನೆಂದೂ ಪುನರ್ನಿರ್ಮಿಸಲು ಆಗುವುದಿಲ್ಲ ಎಂದು ಬಾರಾಬಂಕಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಒಂದುವೇಳೆ ಯಾರಾದರೂ ಬಾಬರಿ ಮಸೀದಿಯ ನಿರ್ಮಾಣದ ಬಗ್

10 Feb 2026 5:21 pm
ಬೆಂಗಳೂರಿಗರೇ ಇಲ್ಲಿನ ಐಸ್ ಕ್ರೀಂ ತಿಂದ್ರೆ ನೇರ ಯಮನ ಪಾದಕ್ಕೆ: ದಾಳಿಯ ವೇಳೆ ಅಧಿಕಾರಿಗಳಿಗೆ ಶಾಕ್

ಬೆಂಗಳೂರು ಗ್ರಾಮಾಂತರದ ದೇವನಹಳ್ಳಿಯಲ್ಲಿ ಐಸ್ ಕ್ರೀಂ ತಯಾರಿಕಾ ಘಟಕದ ಮೇಲೆ ನಡೆದ ದಾಳಿಯಲ್ಲಿ ಅನೈರ್ಮಲ್ಯ, ಪಾಚಿ ಕಟ್ಟಿದ ನೀರು ಮತ್ತು ನಕಲಿ ದಿನಾಂಕಗಳು ಪತ್ತೆಯಾಗಿವೆ. ಬೀದಿಬದಿಯ ಐಸ್ ಕ್ರೀಂಗಳಿಂದ ಹೃದಯ ಸಂಬಂಧಿ ಕಾಯಿಲೆಗ

10 Feb 2026 5:18 pm
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲೊಂದು ಲವ್ ಜಿಹಾದ್

ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎನ್ನುವ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್​​ನ ಸೈಯದ್ ಇಮ

10 Feb 2026 5:17 pm
‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ? ಇಲ್ಲಿದೆ ಕಾರಣ

ಕಂಬಳದ ಬಗ್ಗೆ ವಿಶೇಷ ಪ್ರೀತಿ ಹೊಂದಿರುವ ವೀರೇಂದ್ರ ಹೆಗ್ಗಡೆಯವರು ನಟಸಲು ಒಪ್ಪಿಗೆ ಸೂಚಿಸಿದ್ದರು. ಈ ಸಿನಿಮಾದಲ್ಲಿನ ಮುಖ್ಯ ಸಂದೇಶವನ್ನು ರವಾನಿಸುವ ಪಾತ್ರಕ್ಕೆ ವೀರೇಂದ್ರ ಹೆಗ್ಗಡೆ ಜೀವ ತುಂಬಿದ್ದಾರೆ. ಅವರ ಪಾತ್ರ ಕೂಡಾ ‘

10 Feb 2026 5:17 pm
IAF Recruitment 2026: ಭಾರತೀಯ ವಾಯುಪಡೆಯಲ್ಲಿ ನೇಮಕಾತಿ; 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಭಾರತೀಯ ವಾಯುಪಡೆಯ ಅಗ್ನಿವೀರ್ ವಾಯು ನಾನ್-ಕಾಂಬಟೆಂಟ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. 10ನೇ ತರಗತಿ ಪಾಸಾದ, 21 ವರ್ಷದೊಳಗಿನ ಅವಿವಾಹಿತ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಫ್‌ಲೈನ್ ಮೂಲಕ ಫೆಬ್ರವರಿ 23

10 Feb 2026 4:46 pm
ಹೂಡಿಕೆಗಳು ಎತ್ತ..? ಕುಗ್ಗಿದ ಈಕ್ವಿಟಿ ಮ್ಯೂಚುವಲ್ ಫಂಡ್​ಗಳು; ಹಿಗ್ಗಿದ ಗೋಲ್ಡ್ ಇಟಿಎಫ್​ಗಳು

Gold ETFs attract more investment, while Equity mutual funds see decline in inflows: ಈಕ್ವಿಟಿ ಮ್ಯೂಚುವಲ್ ಫಂಡ್​ಗಳಿಗೆ ಹರಿದುಬರುವ ಹೂಡಿಕೆಗಳು ಜನವರಿಯಲ್ಲಿ ಕಡಿಮೆ ಆಗಿವೆ. 2025ರ ಡಿಸೆಂಬರ್​ನಲ್ಲಿ ಈಕ್ವಿಟಿ ಫಂಡ್​ಗಳಿಗೆ 28,054 ಕೋಟಿ ರೂ ಹೂಡಿಕೆ ಹೋಗಿತ್ತು. 2026ರ ಜನವರಿಯಲ್ಲಿ

10 Feb 2026 4:38 pm
Video: 50 ಲಕ್ಷ ರೂ ಸಂಬಳದ ಉದ್ಯೋಗ ತೊರೆದು ಮೊಮೊ ಶಾಪ್ ತೆರೆದು ಕೋಟಿ ಸಂಪಾದಿಸಿದ ವ್ಯಕ್ತಿ

ಲಕ್ಷ ಲಕ್ಷ ರೂ ಸಂಬಳ ಸಿಗುವ ಕೆಲಸ ತೊರೆದು, ಉದ್ಯಮ ಆರಂಭಿ ಯಶಸ್ಸು ಕಂಡವರು ನಮ್ಮ ಸುತ್ತ ಮುತ್ತಲಿನಲ್ಲಿದ್ದಾರೆ. ಗುರ್ಗಾಂವ್ ಮೂಲದ ಉದ್ಯಮಿಯೊಬ್ಬರು ತಮ್ಮ ಸಣ್ಣ ಮೊಮೊ ಶಾಪ್‌ ತೆರೆದು ಆದಾಯ ಗಳಿಸುವ ವ್ಯವಹಾರವನ್ನಾಗಿಸಿಕೊಂಡಿ

10 Feb 2026 4:33 pm
ಪ್ರಧಾನಿ ಮೋದಿ ಬಗ್ಗೆ ಸಿದ್ದರಾಮಯ್ಯ ಪೋಸ್ಟ್​​​: ರಾಹುಲ್​​ ಹೆಸರು ಉಲ್ಲೇಖಿಸಿ ಬಿಜೆಪಿ ಗುದ್ದು

ಪ್ರಧಾನಿ ಮೋದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಎಕ್ಸ್ ಪೋಸ್ಟ್ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಮೋದಿ ಸಂಸತ್ ನಿರ್ಲಕ್ಷಿಸಿದ್ದಾರೆಂಬ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಸಿಎಂ ಕುರ್ಚಿಗಾಗಿ ಕಿತ್ತಾಡುತ್ತಿರುವ

10 Feb 2026 4:31 pm
ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ

ಬೆಂಗಳೂರು ಈಗ 'ಮೆಟ್ರೋ ನಗರ' ಪಟ್ಟಿಗೆ ಸೇರ್ಪಡೆಗೊಂಡಿದೆ, ಇದರಿಂದ HRA ವಿನಾಯಿತಿ ಶೇ. 40 ರಿಂದ ಶೇ. 50 ಕ್ಕೆ ಹೆಚ್ಚಲಿದೆ. ಸಂಸದ ತೇಜಸ್ವಿ ಸೂರ್ಯರ ಪ್ರಯತ್ನದ ಫಲವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಲಕ್ಷಾಂತರ ವೇತನದಾರರಿಗೆ ತೆರಿಗ

10 Feb 2026 4:11 pm
HVF Recruitment 2026: 220 ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಚೆನ್ನೈನ ಹೆವಿ ವೆಹಿಕಲ್ಸ್ ಫ್ಯಾಕ್ಟರಿ (HVF) ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಒಟ್ಟು 220 ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಇದು ಗುತ್ತಿಗೆ ಆಧಾರಿತ ಹುದ್ದೆಗಳಾಗಿದ್ದು, 10ನೇ ತರಗತಿ ಹಾಗೂ ಸ

10 Feb 2026 4:10 pm
ಫೆ. 4ರಂದು ಅಧಿವೇಶನದಲ್ಲಿ ನಡೆದಿದ್ದೇನು? ಕಾಂಗ್ರೆಸ್ ಮಹಿಳಾ ಸಂಸದರ 2 ವಿಡಿಯೋ ರಿಲೀಸ್ ಮಾಡಿದ ಬಿಜೆಪಿ

ಫೆ. 4ರಂದು ಲೋಕಸಭಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕಿತ್ತು. ಆದರೆ, ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಿ ಕುರ್ಚಿಯನ್ನು ಸುತ್ತುವರೆದು ಗದ್ದಲ ಎಬ್ಬಿಸಿದ್ದರಿಂದ ಪ್ರಧಾನಿ ಮೋದಿ ಸದನಕ್ಕೆ ಹಾಜ

10 Feb 2026 4:00 pm
ಪ್ರತಿಷ್ಠಿತ ಹೋಟೆಲ್​​ನಲ್ಲಿ ಮಹಿಳೆಯ ಜೊತೆ ಸ್ಪಾ ಸಿಬ್ಬಂದಿ ಅನುಚಿತ ವರ್ತನೆ ಆರೋಪ: ಕೇಸ್​​ ದಾಖಲು

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಸ್ಪಾದಲ್ಲಿ ಕೆನಡಾದ ಮಹಿಳೆಯೊಬ್ಬರ ಜೊತೆ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೋಟೆಲ್ ಆಡಳಿತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಮಹಿಳೆ ಹೇಳಿದ್ದು,

10 Feb 2026 3:56 pm
ಜಗತ್ತು ವಿನಾಶದ ಅಂಚಿನಲ್ಲಿದ್ಯಾ? ಆಂಥ್ರೋಪಿಕ್ನ ಮೃಣಾಂಕ್ ಶರ್ಮಾ ರಾಜೀನಾಮೆ ಪತ್ರದಲ್ಲಿ ಹೇಳಿದ್ದರ ಅರ್ಥವೇನು?

World in Peril, says Anthropic AI safety team chief Mrinank Sharma in his resignation letter: ಆಂಥ್ರೋಪಿಕ್ ಕಂಪನಿಯ ಎಐ ಸೇಫ್ಟಿ ಟೀಮ್​ನ ಮುಖ್ಯಸ್ಥ ಮೃಣಾಂಕ್ ಶರ್ಮಾ ರಾಜೀನಾಮೆ ನೀಡಿದ್ದಾರೆ. ಎಕ್ಸ್​ನಲ್ಲಿ ಎರಡು ಪುಟಗಳ ಪತ್ರವನ್ನು ಹಾಕಿರುವ ಅವರು ರಾಜೀನಾಮೆಗೆ ಏನು ಕಾರಣ ಎಂಬ

10 Feb 2026 3:50 pm
ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ.

ಸುಚಿತ್ರಾ ರೀಲ್ಸ್‌, ಆ ಮೈಮಾಟಕ್ಕೆ ಮನಸೋತಿದ್ದ ಕುಖ್ಯಾತ ಜ್ಯೋತಿಷಿ ಕಮಲಾಕರ, ಆಕೆ ಹಿಂದೆ ಬಿದ್ದಿದ್ದ. ಅವಳನ್ನ ಗಾಢವಾಗಿ ಪ್ರೀತಿಸಿದ್ದ ಚಿಗುರು ಮೀಸೆಯ ಹುಡುಗ ಕಮಲಾಕರ ಭಟ್ಟ, ಮದುವೆ ಆದ್ರೆ ಅವಳನ್ನೇ ಅಂತ ಪಟ್ಟು ಹಿಡಿದು ನಿಂತ

10 Feb 2026 3:39 pm
ದಿ ರಾಜಾ ಸಾಬ್: ಚಿತ್ರಮಂದಿರದಲ್ಲಿ ಪ್ರಭಾಸ್ ಸಿನಿಮಾ ಫ್ಲಾಪ್, ಒಟಿಟಿಯಲ್ಲಿ ಸೂಪರ್ ಹಿಟ್

2026ರ ಆರಂಭದಲ್ಲೇ ರಿಲೀಸ್ ಆಗಿದ್ದ ‘ದಿ ರಾಜಾ ಸಾಬ್’ ಸಿನಿಮಾ ಹೀನಾಯವಾಗಿ ಸೋತಿತು. ಆದರೆ ಒಟಿಟಿ ಟ್ರೆಂಡಿಂಗ್​​ನಲ್ಲಿ ಈ ಸಿನಿಮಾ ಈಗ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ತೆಲುಗು, ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲ

10 Feb 2026 3:38 pm
12 ವರ್ಷದ ಹಿಂದೆ ಬಿಡುಗಡೆ ರಜನಿಕಾಂತ್ ಸಿನಿಮಾದ ನಿರ್ಮಾಪಕರಿಗೆ ಈಗ ಸಂಕಷ್ಟ

Rajinikanth movie: ರಜನೀಕಾಂತ್ ಅವರ ಪುತ್ರಿ ಸೌಂದರ್ಯ ರಜನೀಕಾಂತ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೀನಾಯ ಸೋಲು ಕಂಡಿತ್ತು. ಸಿನಿಮಾ ಬಿಡುಗಡೆ ಆಗಿ 12 ವರ್ಷಗಳ ಬಳಿಕ ಇದೀಗ ಈ ಸಿನಿಮಾದ ನಿರ್ಮಾಪಕರಿಗೆ ದೊಡ್ಡ ಸಂಕಷ್

10 Feb 2026 3:36 pm
ದೆಹಲಿ ಉದ್ಯಮಿಯ ಕೊಲೆ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡ

ಸೋಮವಾರ ಮಧ್ಯಾಹ್ನ ದೆಹಲಿಯ ಹೊರವಲಯದ ಬವಾನಾ ಕೈಗಾರಿಕಾ ಪ್ರದೇಶದ ಬಳಿ 35 ವರ್ಷದ ಉದ್ಯಮಿಯನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಪ್ಲಾಸ್ಟಿಕ್ ವ್ಯಾಪಾರಿಯಾಗಿದ್ದ ಉದ್ಯಮಿಯನ್ನು ಗುರಿಯಾಗಿಸಿಕೊಂಡು ಬೈಕ

10 Feb 2026 3:25 pm
ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ನೋಟಿಸ್, ಸಹಿ ಹಾಕಲ್ಲ ಎಂದ ಟಿಎಂಸಿ ಶಾಸಕರು

ಕಾಂಗ್ರೆಸ್ ಪಕ್ಷವು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟಿಸ್ ಸಲ್ಲಿಸಿದೆ. ಸ್ಪೀಕರ್ ಏಕಪಕ್ಷೀಯವಾಗಿ ಸದನದ ವ್ಯವಹಾರ ನಡೆಸುತ್ತಿದ್ದಾರೆ, ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎ

10 Feb 2026 3:13 pm
IPL 2026: ಐಪಿಎಲ್​ಗೆ ‘ಯುಪಿ ವಾರಿಯರ್ಸ್’ತಂಡ ಎಂಟ್ರಿ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಉಳಿದಿರುವುದು ತಿಂಗಳು ಮಾತ್ರ. ಅದಕ್ಕೂ ಮುನ್ನ ಎರಡು ಫ್ರಾಂಚೈಸಿಗಳು ಮಾರಾಟವಾಗುವ ಸಾಧ್ಯತೆ ಹೆಚ್ಚಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ

10 Feb 2026 3:09 pm
AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾದ ಸರ್ಕಾರ

ಆಂಧ್ರಪ್ರದೇಶ ಸರ್ಕಾರ ಅಮರಾವತಿಯಲ್ಲಿ ಭಾರತದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದೆ. NVIDIA ಸಹಯೋಗದೊಂದಿಗೆ AI ಲಿವಿಂಗ್ ಲ್ಯಾಬ್ಸ್ ಹೆಸರಿನಲ್ಲಿ ಸ್ಥಾಪನೆಯಾಗುತ್ತಿರುವ ಇದು, ಕೃತಕ ಬುದ್ಧಿಮತ್ತೆ ಶಿಕ್ಷಣ, ಸಂಶೋಧನೆ

10 Feb 2026 3:00 pm
AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಮುಂದಾದ ಸರ್ಕಾರ

ಆಂಧ್ರಪ್ರದೇಶ ಸರ್ಕಾರ ಅಮರಾವತಿಯಲ್ಲಿ ಭಾರತದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದೆ. NVIDIA ಸಹಯೋಗದೊಂದಿಗೆ AI ಲಿವಿಂಗ್ ಲ್ಯಾಬ್ಸ್ ಹೆಸರಿನಲ್ಲಿ ಸ್ಥಾಪನೆಯಾಗುತ್ತಿರುವ ಇದು, ಕೃತಕ ಬುದ್ಧಿಮತ್ತೆ ಶಿಕ್ಷಣ, ಸಂಶೋಧನೆ

10 Feb 2026 3:00 pm
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಕುಟುಂಬದ ಪ್ರಾಣ

ಕಾಪು ತಾಲೂಕಿನ ಶಿರ್ವದಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಂಜಿನ್‌ನಿಂದ ಹೊಗೆ ಬಂದ ತಕ್ಷಣ ಚಾಲಕ ಕಾರನ್ನು ನಿಲ್ಲ

10 Feb 2026 2:51 pm
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್​​​ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ

10 Feb 2026 2:47 pm
ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ಶವ ಪತ್ತೆ

ಕಾಸರಗೋಡಿನಲ್ಲಿ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಚಿನ್ನು ಪಪ್ಪು ಅಲಿಯಾಸ್ ರೇಷ್ಮಾ ನಿಗೂಢವಾಗಿ ಮೃತಪಟ್ಟಿದ್ದಾರೆ. ಪತಿಯಿಂದ ವಿಚ್ಛೇದನ ಪಡೆದು ಒಬ್ಬರೇ ವಾಸಿಸುತ್ತಿದ್ದ ರೇಷ್ಮಾ, ನೇಣು ಬಿಗಿದ ಸ್ಥಿತಿಯಲ್

10 Feb 2026 2:38 pm
ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ

Biklu Shiva Murder Cas: ಬೆಂಗಳೂರು ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ಹಿನ್ನಡೆಯಾಗಿದ್ದು, ಇದೀಗ ಅವರಿಗೆ ಬಂಧನದ ಭೀತಿ ಎದುರಾಗಿದೆ. ಈಗಾಗಲೇ ತಲೆಮರೆಸಿಕೊಂ

10 Feb 2026 2:23 pm
ಕಾಡಿನಿಂದ ನಾಡಿಗೆ ಬಂದ್ವು ಮೂರು ಕಾಡಾನೆಗಳು!

ತಾಲೂಕಿನ ಗೋಪಳ್ಳಿ ಗ್ರಾಮದ ಬಳಿ ಮೂರು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ಅರಣ್ಯದಿಂದ ನಾಡಿಗೆ ಬಂದ ಈ ಗಜಪಡೆಯು ಗ್ರಾಮಸ್ಥರ ಗಮನ ಸೆಳೆದಿದೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ಸಂಭವಿಸಿದ್ದು, ಸ್

10 Feb 2026 2:21 pm
ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಚಿನ್ನದ ಅಂಗಡಿ ಬೀಗ ಒಡೆದು ಕಳ್ಳತನ

ಚಿಂತಾಮಣಿ ನಗರದ ಶಿವ ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಸಂಭವಿಸಿದೆ. ಅಂಗಡಿಯ ಶಟರ್ ಬೀಗ ಒಡೆದು ನುಗ್ಗಿದ ಕಳ್ಳರು, ಬೆಳ್ಳಿ ಹಾಗೂ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿಂತಾಮಣಿ ನಗರ ಠಾಣೆ ಪೊಲ

10 Feb 2026 2:16 pm
BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್

ಬೆಸ್ಕಾಂ ವಿದ್ಯುತ್ ಕಡಿತ ವಿವರ: ನಿರ್ವಹಣೆ ಮತ್ತು ಇತರ ಕಾಮಗಾರಿಗಳ ಕಾರಣ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಬೆಸ್ಕಾಂ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಹಾಗೂ ಗುರುವಾರ ವಿದ್ಯುತ್ ಕಡಿತ ಇರಲಿದೆ. ಎಲ್ಲ

10 Feb 2026 1:58 pm
ಒಂದೆರಡಲ್ಲ ಸುಚಿತ್ರಾ ರಂಗಿನಾಟ ಜ್ಯೋತಿಷಿ, ಜಮೀನ್ದಾರ್​ ಮಾತ್ರವಲ್ಲದೆ ಮತ್ತೊಬ್ಬನ ಜೊತೆಗೂ ಇತ್ತು ದೋಸ್ತಿ!

ಕೊಲೆ ಪ್ರಕರಣದಲ್ಲಿ ಬಂಧಿತಳಾದ ಸುಚಿತ್ರಾ ಅಲಿಯಾಸ್ ಸುರೇಖಾಳ ಒಂದೊಂದೇ ಲೀಲೆಗಳು ಬೆಳಕಿಗೆ ಬರುತ್ತಿವೆ. ಜ್ಯೋತಿಷಿ ಕಮಲಾಕರ ಭಟ್, ಜಮೀನ್ದಾರ್ ಶರಣಬಸಪ್ಪ ಮಾತ್ರವಲ್ಲದೆ, ಜೆಸಿಬಿ ಪ್ರಕಾಶ್ ಜೊತೆಗೂ ಆಕೆಗೆ ಸಂಬಂಧವಿತ್ತು. ರೀಲ

10 Feb 2026 1:31 pm
ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತು

Nick Jonas: ನಿಕ್ ಜೋನಸ್ ಭಾರತದ ಅಳಿಯ ಸಹ ಹೌದು, ಪ್ರಿಯಾಂಕಾ ಚೋಪ್ರಾ ಪತಿಯಾಗಿರುವ ನಿಕ್ ಜೋನಸ್, ಭಾರತದೊಂದಿಗೆ ಹತ್ತಿರದ ಬಂಧ ಹೊಮದಿದ್ದಾರೆ. ನಟಿ ಪ್ರಿಯಾಂಕಾ, ನಿಕ್ ಜೋನಸ್​​ಗೆ ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಬಗ್ಗೆ ಕಲಿಸ

10 Feb 2026 1:21 pm
ಬೆಂಗಳೂರು ಮೂಲದ ಸರ್ವಮ್​ನಿಂದ ಎಐ ಸಂಚಲನ; ಈ ಕಂಪನಿ ಹಿಂದಿನ ಇಬ್ಬರು ವ್ಯಕ್ತಿಗಳು ಯಾರು?

Sarvam AI, the Bengaluru based startup and its new products: ಭಾರತದ ಅತಿದೊಡ್ಡ ಎಐ ಸ್ಟಾರ್ಟಪ್ ಎನಿಸಿದ ಸರ್ವಮ್ ಎಐ ಇತ್ತೀಚೆಗೆ ಎರಡು ಹೊಸ ಮಾಡಲ್​ಗಳನ್ನು ಪರಿಚಯಿಸಿದೆ. ಭಾರತೀಯ ಭಾಷೆಗಳಲ್ಲಿ ಅದು ರೂಪಿಸಿರುವ ಡಾಕ್ಯುಮೆಂಟೇಶನ್ ಮತ್ತು ಟೆಕ್ಸ್ಟ್ ಟು ಸ್ಪೀಚ್

10 Feb 2026 1:18 pm
ಜೀ ಕನ್ನಡದ ಹೊಸ ಧಾರಾವಾಹಿಗೆ ನಾಯಕಿಯಾದ ಮೋಕ್ಷಿತಾ ಪೈ

ಮೋಕ್ಷಿತಾ ಪೈ ಅವರು ಸದ್ಯ ಸುದ್ದಿಯಲ್ಲಿರುವ ನಟಿ. ಅವರು ಕಲರ್ಸ್ ಕನ್ನಡದ ಬಿಗ್ ಬಾಸ್​ ಶೋನಲ್ಲಿ ಸ್ಪರ್ಧಿಯಾಗಿದ್ದರು. ಈಗ ಮೋಕ್ಷಿತಾ ಪೈ ಅವರು ಹೊಸ ಧಾರಾವಾಹಿಗೆ ನಾಯಕಿ ಆಗುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಮಾಹಿ

10 Feb 2026 1:16 pm
ಜೈಲಿಗೆ ಹೋದ ಖ್ಯಾತ ಕಮಿಡಿಯನ್ ಸಹಾಯಕ್ಕೆ ಧಾವಿಸಿದ ಸೋನು ಸೂದ್

Sonu Sood help to Rajpal Yadav: ಸೋನು ಸೂದ್, ತಮ್ಮದೇ ಚಿತ್ರರಂಗದ ಸಹನಟನಿಗೆ ಸಹಾಯ ಘೋಷಿಸಿದ್ದಾರೆ. ಇತ್ತೀಚೆಗಷ್ಟೆ ಜೈಲುಪಾಲಾದ ಖ್ಯಾತ ಹಾಸ್ಯ ನಟ ರಾಜ್​​ಪಾಲ್ ಯಾದವ್​​ ಅವರಿಗೆ ತಾವು ಸಹಾಯ ಮಾಡುವುದಾಗಿ ಸೋನು ಸೂದ್ ಹೇಳಿದ್ದಾರೆ. ಮಾತ್ರವಲ್ಲ

10 Feb 2026 12:53 pm
ಮದುವೆಯಲ್ಲಿ ಗನ್​​ ಹಿಡಿದು ಕಾಂಗ್ರೆಸ್​​ ಮುಖಂಡನ ಡ್ಯಾನ್ಸ್​: ವಿಡಿಯೋ ವೈರಲ್​

ಅಫಜಲ್ಪುರ ಕಾಂಗ್ರೆಸ್ ನಾಯಕ ಮತಿನ್ ಅಹ್ಮದ್ ಪಟೇಲ್ ಅವರು ಕಲ್ಬುರ್ಗಿಯಲ್ಲಿ ಮದುವೆ ಸಮಾರಂಭವೊಂದರಲ್ಲಿ ದುರಂಧರ್ ಹಾಡಿಗೆ ಪಿಸ್ತೂಲ್ ಹಿಡಿದು ಹೆಜ್ಜೆ ಹಾಕಿದ್ದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. ಸಾರ್ವಜನಿಕವಾಗಿ ಶಸ್ತ್

10 Feb 2026 12:50 pm
Video: ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ

ಎನ್​ಸಿಪಿಯ ಹಿರಿಯ ನಾಯಕಿ ಸುನೇತ್ರಾ ಪವಾರ್ ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಚಿವಾಲಯಕ್ಕೆ ಆಗಮಿಸಿ ತಮ್ಮ ಕೆಲಸ ಆರಂಭಿಸಿದ್ದಾರೆ. ಸುನೇತ್ರಾ ಪವಾರ್ ಅವರು ರಾಜ್ಯದ ಮೊ

10 Feb 2026 12:50 pm
Mayuranathaswamy Temple: ಪಾರ್ವತಿ ದೇವಿಯೇ ಶಿವಲಿಂಗ ಪ್ರತಿಷ್ಠಾಪಿಸಿದ ಮಯೂರನಾಥ ದೇವಾಲಯ ಎಲ್ಲಿದೆ ಗೊತ್ತಾ?

ತಮಿಳುನಾಡಿನ ಮಯೂರನಾಥಸ್ವಾಮಿ ದೇವಾಲಯವು ಪುರಾತನ ಶೈವ ಕ್ಷೇತ್ರವಾಗಿದೆ. ಇಲ್ಲಿ ಶಿವನು 'ಮಯೂರನಾಥ'ನಾಗಿ ನೆಲೆಸಿದ್ದಾನೆ. ಪಾರ್ವತಿ ದೇವಿಯು ನವಿಲಿನ ರೂಪದಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಿದ ಪೌರಾಣಿಕ ಕಥೆಯಿಂದ ಈ ದೇವಾಲ

10 Feb 2026 12:44 pm
ಬೆಂಗಳೂರು: ಅಂಜನಾಪುರದಲ್ಲಿ ಮನೆ ಗೇಟ್ ಒಳಗೇ ಬಂತು ಚಿರತೆ!

ಕರ್ನಾಟಕ ರಾಜಧಾನಿ ಬೆಂಗಳೂರಿಗೂ ಇದೀಗ ಚಿರತೆ ಕಾಟ ಶುರುವಾಗಿದೆ. ನಗರದ ಅಂಜನಾಪುರ ಐದನೇ ಬ್ಲಾಕ್​​ನಲ್ಲಿ ಮನೆಯೊಂದರ ಗೇಟ್ ಒಳಗೆ ಚಿರತೆ ಬಂದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್

10 Feb 2026 12:43 pm
ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಚಾಮರಾಜನಗರ ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್​​ನ ಆಕ್ಸೆಲ್ ತುಂಡಾದ ಘಟನೆ ನಡೆದಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್‌ನ ಆಕ್ಸೆಲ್ ಕಟ್​​ ಆಗಿದ್ದು, ದೊಡ್ಡ ದುರ

10 Feb 2026 12:27 pm
ಮಥುರಾದಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರ

10 Feb 2026 12:22 pm
‘ನನಗೂ ಪರಚಿದ ಕಲೆ ಇದೆ, ಆದರೆ ಪಿಆರ್ ಟೀಮ್ ಇಲ್ಲ’; ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಬಿಗ್ ಬಾಸ್ ಮುಗಿದರೂ ಅಶ್ವಿನಿ ಗೌಡ ಮತ್ತು ಚೈತ್ರಾ ಕುಂದಾಪುರ ನಡುವಿನ ಕಿತ್ತಾಟ ಮುಂದುವರಿದಿದೆ. ಮನೆಯೊಳಗೆ ಆದ ಗಾಯಗಳ ಬಗ್ಗೆ ಅಶ್ವಿನಿ ಈಗ ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ. ಇದಕ್ಕೆ ಚೈತ್ರಾ ತಿರುಗೇಟು ನೀಡಿದ್ದು, ನನಗೂ ನ

10 Feb 2026 12:10 pm
ಅಧಿಕಾರ ಹಂಚಿಕೆ ಚರ್ಚೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಮಹತ್ವದ ಹೇಳಿಕೆ ನೀಡಿದ ಡಿಕೆ ಶಿವಕುಮಾರ್

ಅಧಿಕಾರ ಹಂಚಿಕೆ ಚರ್ಚೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೆ ಬಿರುಸಾಗಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಜತೆ ಯಾವುದೇ ರಹಸ್ಯ ಮಾತುಕತೆ ನಡೆದಿಲ್ಲ, ಎಲ್ಲ ನಿರ್ಧ

10 Feb 2026 12:04 pm
ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬಾಂಗ್ಲಾದೇಶ; ಟ್ಯಾರಿಫ್ ಶೇ. 19ಕ್ಕೆ ಇಳಿಕೆ

US reduces tariffs on Bangladesh to 19pc: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಬಾಂಗ್ಲಾದೇಶ ಸಹಿ ಹಾಕಿದೆ. ಅಮೆರಿಕವು ಪ್ರತಿಸುಂಕವನ್ನು ಶೇ. 19ಕ್ಕೆ ಇಳಿಸಿದೆ. ಅಮೆರಿಕದ ಕಚ್ಛಾ ಸಾಮಗ್ರಿಗಳನ್ನು ಉಪಯೋಗಿಸಿ ತಯಾರಾದ ಬಟ್ಟೆಗಳಿಗೆ ಅಮೆರಿಕವು ಟ್ಯಾ

10 Feb 2026 12:02 pm
VIDEO: ಭಯಂಕರ ಬ್ರಿಯಾನ್…ವಾಟ್ ಎ ಕ್ಯಾಚ್

T20 World Cup 2026: ಒಮಾನ್ ವಿರುದ್ಧದ ಪಂದ್ಯದಲ್ಲಿ ಝಿಂಬಾಬ್ವೆ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 103 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ ತಂಡ 13.3 ಓವರ್​

10 Feb 2026 11:55 am
ಮತ್ತೆ ಬರುತ್ತಿದ್ದಾನೆ ಬೆಂಗಳೂರು ರೌಡಿ ‘ರಂಗ’ ಈ ಬಾರಿ ಡಬಲ್ ಮ್ಯಾಡ್​​ನೆಸ್

Fahad Faasil movie: ಫಹಾದ್ ಫಾಸಿಲ್ ನಟಿಸಿದ್ದ ‘ಆವೇಶಂ’ ಸಿನಿಮಾ 2024ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಭಾರಿ ದೊಡ್ಡ ಯಶಸ್ಸು ಗಳಿಸಿತು. ಸಿನಿಮಾದಲ್ಲಿ ಫಹಾದ್ ನಿರ್ವಹಿಸಿದ್ದ ರಂಗ ಪಾತ್ರವಂತೂ ಐಕಾನಿಕ್ ಆಗಿಬಿಟ್ಟಿದೆ. ಅಭಿಮಾನಿಗಳು ಆಗಿ

10 Feb 2026 11:45 am
ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!

ತುಮಕೂರಿನ ಅಂತರಸನಹಳ್ಳಿ ಬಳಿಯ ಟಾಟಾ ಹಿಟಾಚಿ ಶೋರೂಂಗೆ ಬೀಗ ಹಾಕಿದ ಗ್ರಾಹಕ, ಟಾಟಾ ಕಂಪನಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವ್ಯಾಕೆ ಶೋರೂಂ ವಿರುದ್ಧ ಹಾಗೆ ನಡೆದುಕೊಂಡೆ, ಸಿಬ್ಬಂದಿಯ ಹೊರಗೆ ಕಳುಹಿಸಿ ಬೀಗ

10 Feb 2026 11:33 am
ಚಾಕಲೇಟ್ ತೋರಿಸಿ ಎರಡೂವರೆ ವರ್ಷದ ಕಂದಮ್ಮನ ಕಿಡ್ನ್ಯಾಪ್, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ!

ಜಾತ್ರೆಗೆ ಕರೆತರಲಾಗಿದ್ದ ಎರಡೂವರೆ ವರ್ಷದ ಮಗುವನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಅಪಹರಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಈ ಹಿನ್ನೆಲೆ ಶಿರಾ ಪೊಲೀಸರು ಕೂಡಲೇ ವಿಶೇಷ ತಂಡ ರಚಿಸಿ, ಆಂಧ್ರ ಪ್ರದೇಶ ಸೇರಿದಂತೆ ವಿವಿಧ

10 Feb 2026 11:16 am
ಅಕ್ಷಯ್ ಖನ್ನಾ ಜೊತೆ ಫ್ಲರ್ಟ್ ಮಾಡಲು ನೋಡಿದ್ದ ಆ ನಟಿ; ಈಗ ಅವರು ಸಂಸದೆ

ನಟ ಅಕ್ಷಯ್ ಖನ್ನಾ ತಮ್ಮ ವೃತ್ತಿಜೀವನದ ಯಶಸ್ಸು ಮತ್ತು ಮುಂಬರುವ ಚಿತ್ರಗಳಿಂದ ಸುದ್ದಿಯಲ್ಲಿದ್ದಾರೆ. ಇದೇ ವೇಳೆ, ಕಂಗನಾ ರಣಾವತ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, 'ಕಾಫಿ ವಿತ್ ಕರಣ್' ಕಾರ್ಯಕ್ರಮದಲ್ಲಿ ಅವರು ಅಕ್ಷಯ್

10 Feb 2026 11:09 am
Gold Rate Today: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 February 10th: 2-3 ದಿನದಲ್ಲಿ 600 ರೂನಷ್ಟು ಏರಿದ್ದ ಚಿನ್ನದ ಬೆಲೆ ಮಂಗಳವಾರ 85 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ 10 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 14,560 ರೂ ಇದ್ದದ್ದು 14,475 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,791 ರೂ ಆಗಿದೆ. ಬೆಳ್ಳ

10 Feb 2026 11:08 am
ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್​ಡಿಕೆಗೆ ಬಿಜೆಪಿ ಹೈಕಮಾಂಡ್​ನಿಂದ ಸಿಕ್ತು ಅಭಯ!

ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೇಳಿಕೆಗಳಿಂದ ರಾಜಕೀಯ ಗೊಂದಲ ಉಂಟಾಗಿದ್ದು, ಇದೀಗ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹಾಗೂ ಬಿಜೆಪ

10 Feb 2026 10:59 am
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಯುವತಿ ಹಠಾತ್ ಕಣ್ಮರೆಯಾಗಿದ್ದಾರೆ. ಆದರೆ ಅದಕ್ಕಿಂತ ಅಚ್ಚರಿಗೊಳಿಸುವ ವಿಚಾರವೆಂದರೆ ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆಯಾಗಿದೆ. ಆಕೆಯ ಕುಟುಂಬವು ಆಕೆಯ ಹಾಸಿಗೆಯ ಮೇಲೆ ಬಟ್

10 Feb 2026 10:54 am
ಮೊದಲ ಪಂದ್ಯದಲ್ಲಿ ಎದ್ದು ಬಿದ್ದು ಗೆದ್ದ ಪಾಕಿಸ್ತಾನಕ್ಕೆ ನಡುಕ!

T20 World Cup 2026: ಟಿ20 ವಿಶ್ವಕಪ್​ನ 12ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಯುಎಸ್​ಎ ತಂಡವನ್ನು ಎದುರಿಸಲಿದೆ. ಈ ಪಂದ್ಯದ ಬಳಿಕ, ಅಂದರೆ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ವಿರುದ್ಧದ

10 Feb 2026 10:53 am
Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ

ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸಲು ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸಹಾಯ ಮಾಡುತ್ತದೆ. ಸೋಷಿಯಲ್‌ ಮೀಡಿಯಾದಲ್ಲಿ ಕಣ್ಣಾಯಿಸಿದ್ದಲ್ಲೆಲಾ ಈ ಒಗಟಿನ ಚಿತ್ರಗಳು ಕಾಣ ಸಿಗುತ್ತವೆ. ನೀವು ಈಗಾಗಲೇ ಇಂತಹ ಒಗಟಿನ ಚಿತ್ರಗಳನ್ನ

10 Feb 2026 10:49 am
Pearl Ring: ಮುತ್ತಿನ ಉಂಗುರ ಧರಿಸುವ ಮುನ್ನ ಈ ವಿಚಾರ ತಿಳಿದಿರಲಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಜ್ಯೋತಿಷ್ಯದಲ್ಲಿ ಚಂದ್ರನ ಮಹತ್ವ ಅಪಾರ. ಜಾತಕದಲ್ಲಿ ಚಂದ್ರನ ಸ್ಥಾನ ದುರ್ಬಲವಾಗಿದ್ದರೆ, ಅದು ಮಾನಸಿಕ ಗೊಂದಲ, ಆತಂಕ, ನಿದ್ರಾಹೀನತೆಗೆ ಕಾರಣವಾಗುತ್ತದೆ. ಇದಕ್ಕೆ ಮುತ್ತು ಧರಿಸುವುದು ಪರಿಣಾಮಕಾರಿ ಪರಿಹಾರ. ಇದು ಮನಸ್ಸಿಗೆ ಶ

10 Feb 2026 10:36 am
ಪೋಷಕರು ಕಾಲಿಗೆ ಬಿದ್ದು ಗೋಗರೆದರೂ ಕರಗದ ಮಗಳು! ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ

ವಿಜಯಪುರದಲ್ಲಿ ಯುವತಿಯೊಬ್ಬಳು ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿಯಾದ ಘಟನೆ ನಡೆದಿದ್ದು, ಆಕೆಗಾಗಿ ಪೋಷಕರು ಪೊಲೀಸ್ ಠಾಣೆಯ ಮುಂದೆಯೆ ಕುಳಿತು ಗೋಳಿಟ್ಟಿದ್ದಾರೆ. ತಂದೆ ತಾಯಿ ಮಗಳ ಮುಂದೆ ಗೋಳಾಡಿ ಕರೆದರೂ ಕರಗದ ಯುವ

10 Feb 2026 10:33 am
ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿಯ ಮಹಿಳಾ ಸಂಸದರು

ಲೋಕಸಭೆಯಲ್ಲಿ ಸರ್ಕಾರ-ಪ್ರತಿಪಕ್ಷಗಳ ಬಿಕ್ಕಟ್ಟು ಮುಂದುವರೆದಿದೆ. ಫೆಬ್ರವರಿ 4ರಂದು ಪ್ರಧಾನಿ ಮೋದಿ ಭಾಷಣದ ವೇಳೆ ವಿರೋಧ ಪಕ್ಷದ ಸಂಸದರು ತೋರಿದ ಅಶಿಸ್ತು, ಗದ್ದಲ ಮತ್ತು ಸದನದ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳ

10 Feb 2026 10:27 am
‘ಸರಿಯಾಗಿ ವರ್ತಿಸಿ, ಇದು ಥಿಯೇಟರ್ ಅಲ್ಲ’; ಅಭಿಮಾನಿಗಳ ಮೇಲೆ ಕೂಗಾಡಿದ ನಟ ಅಜಿತ್

Ajith Kumar: ನಟ ಅಜಿತ್ ಕುಮಾರ್ ನಟನೆಗಿಂತ ಕಾರ್ ರೇಸಿಂಗ್‌ಗೆ ಹೆಚ್ಚು ಗಮನ ನೀಡುತ್ತಿದ್ದಾರೆ. ಇತ್ತೀಚೆಗೆ ಅಬುಧಾಬಿಯಲ್ಲಿ ಅಭಿಮಾನಿಗಳ ಮೇಲೆ ಸಿಟ್ಟಾಗಿ ಇದು ಥಿಯೇಟರ್ ಅಲ್ಲ, ಸರಿಯಾಗಿ ವರ್ತಿಸಿ ಎಂದು ಹೇಳಿದ್ದು ವೈರಲ್ ಆಗಿದೆ. ಅವರ

10 Feb 2026 10:20 am
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಇದ್ದ ಬ್ಯಾಗ್ ಕಳವು!

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಇಡೀ ರಾಜ್ಯದಲ್ಲೇ ಅತಿಹೆಚ್ಚು ಭದ್ರತೆ ಇರುವ ಸ್ಥಳದಲ್ಲೇ ಕಳ್ಳತನದ ಕೃತ್ಯ ನಡೆದಿರುವುದು ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ. ಅಲ್ಲದ

10 Feb 2026 10:09 am
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ

Mohammed Shami: ಹೊಡಿಬಡಿ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದ ಶಮಿ 33 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 53 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಬೆಂಗಾಲ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 629 ರನ್ ಕಲ

10 Feb 2026 9:54 am
Video: ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಕುಟುಂಬದವರು ಔಷಧಿಯೊಂದಿಗೆ ಬಂದಾಗ ರೋಗಿಯೇ ಇರಲಿಲ್ಲ

ಲಲ್ಲು ಸಿಂಗ್ ಎಂಬುವವರಿಗೆ ಅಸ್ತಮಾ ಜೋರಾಗಿತ್ತು, ಕೂಡಲೇ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದರು. ರಾತ್ರಿ ಡ್ಯೂಟಿಯಲ್ಲಿದ್ದ ವೈದ್ಯ ಕುಡಿದ ಮತ್ತಿನಲ್ಲಿದ್ದರು, ರೋಗಿಯನ್ನು ಅಡ್ಮಿಟ್ ಮಾಡಬೇಕೆಂದು ಹೇಳಿ, ಒಂದ

10 Feb 2026 9:46 am
Parijatha Plant: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಪಾರಿಜಾತ ಗಿಡವನ್ನು ಮನೆಯ ಹತ್ತಿರ ಬೆಳೆಸುವುದರ ಬಗ್ಗೆ ಅನೇಕರಿಗೆ ಪ್ರಶ್ನೆಗಳಿವೆ. ಈ ದೈವಿಕ ವೃಕ್ಷವು ಆಧ್ಯಾತ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಹಲವು ಪ್ರಯೋಜನಗಳನ್ನು ನೀಡುತ್ತದೆ. ವಾಸ್ತು ಪ್ರಕಾರ ಉತ್ತರ-ಈಶಾನ್ಯ ಅಥವಾ

10 Feb 2026 9:44 am
ಬೊಲೆರೋಗೆ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧ ಕಿಲೋಮೀಟರ್ ತಳ್ಳಿಕೊಂಡು ಹೋಗಿ ಉರುಳಿಬಿದ್ದ ಕಂಟೇನರ್!

ಚಿಕ್ಕಬಳ್ಳಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಬೊಲೆರೋಗೆ ಕಂಟೇನರ್ ಲಾರಿ ಗುದ್ದಿ ಅದರ ಮೇಲೆ ಉರುಳಿಬಿದ್ದ ಪರಿಣಾಮ ಬೊಲೆರೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಬೊಲೆರೋ ಜೀಪ್ ಸಂಪೂರ್ಣ ನುಜ್ಜ

10 Feb 2026 9:44 am
ಸಾವಿರ ರೂಪಾಯಿಗೆ ಹೆಂಡತಿಯನ್ನು ಸ್ನೇಹಿತರಿಗೆ ಮಾರಿದ ವ್ಯಕ್ತಿ, ಆಮೇಲೆ ನಡೀಬಾರದ್ದು ನಡೆದೇ ಹೋಯ್ತು

ಸಾವಿರ ರೂಪಾಯಿ ಪಡೆದು ಪತ್ನಿಯನ್ನು ತನ್ನ ಸ್ನೇಹಿತರ ಬಳಿ ಕಳುಹಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪತಿಯ ಸ್ನೇಹಿತರಿಬ್ಬರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ವ್ಯಕ್ತಿಯೊಬ್ಬ ತನ್ನ ಹೆಂಡತ

10 Feb 2026 9:21 am
ಹೊಸದಾಗಿ ಖರೀದಿಸಿದ ಹಿಟಾಚಿ ಕೆಟ್ಟುಹೋಯ್ತೆಂದು ಶೋರೂಮ್​ಗೇ ಬೀಗ ಹಾಕಿದ ಗ್ರಾಹಕ!

ತುಮಕೂರು, ಫೆಬ್ರವರಿ 10: ಹಿಟಾಚಿ ಖರೀದಿ ಮಾಡಿದ ಕೆಲವೇ ತಿಂಗಳಲ್ಲಿ ಯಂತ್ರದಲ್ಲಿ ತಾಂತ್ರಿಕ ದೋಷ ಉಂಟಾಗಿದೆ ಎಂದು ಆರೋಪಿಸಿ ಆಕ್ರೋಶಗೊಂಡ ಗ್ರಾಹಕನೊಬ್ಬ ಶೋರೂಂಗೆ ಬೀಗ ಹಾಕಿದ ಘಟನೆ ತುಮಕೂರು ಜಿಲ್ಲೆಯ ಅಂತರಸನಹಳ್ಳಿ ಬಳಿಯ ಟಾಟ

10 Feb 2026 9:10 am
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮಧ್ಯೆ ಸಾಕಷ್ಟು ಕಿರಿಕ್ ಆಗಿತ್ತು. ಈ ಕಿರಿಕ್​​ಗಳು ಮನೆಯಿಂದ ಹೊರ ಬಂದ ಬಳಿಕವೂ ಮುಂದುವರಿದವು. ಗಿಲ್ಲಿ ಹಾಗೂ ಅಶ್ವಿನಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈಗ

10 Feb 2026 8:59 am
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ಹಂಚಿಕೊಂಡ ದಂಪತಿ

ರಿಷಬ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಾಂಪತ್ಯಕ್ಕೆ ಈಗ ಒಂಭತ್ತು ವರ್ಷ. ಆಗತಾನೇ ಕಿರಿಕ್ ಪಾರ್ಟಿ ಹಿಟ್ ಆದ ಸಂದರ್ಭದಲ್ಲಿ ರಿಬಷ್ ಶೆಟ್ಟಿಯನ್ನು ಪ್ರಗತಿ ವರಿಸಿದ್ದರು. ನಂತರ ಇವರ ಮಧ್ಯೆ ಇರೋ ಬಾಂಧವ್ಯ ಮತ್ತಷ್ಟು ಬಿಗಿ ಆಯಿತು.

10 Feb 2026 8:43 am
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!

ನಂಜನಗೂಡಿನ ಗೋಳೂರು ಗ್ರಾಮ ದೇವತೆ ಜಾತ್ರೆ ಇಂದಿನಿಂದ ಮೂರು ದಿನ ನಡೆಯಲಿದ್ದು, ಈ ಬಾರಿ ವಿಶೇಷ ನಿಯಮ ಮಾಡಲಾಗಿದೆ. ಗ್ರಾಮ ದೇವತೆ ಜಾತ್ರೆಯ ಹಾಗೂ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿ

10 Feb 2026 8:37 am
IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

RCB on sale; : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್

10 Feb 2026 8:34 am
Video: ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ, ಬಹು ವಾಹನಗಳಿಗೆ ಡಿಕ್ಕಿ

ಜಾರ್ಜಿಯಾದ ಗೈನೆಸ್​​​ವಿಲ್ಲೆಯಲ್ಲಿ ಜನದಟ್ಟಣೆಯ ರಸ್ತೆಯಲ್ಲಿ ಸಣ್ಣ ವಿಮಾನವೊಂದನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಇದರ ಪರಿಣಾಮ ವಿಮಾನವು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಒಂದೇ ಎಂಜಿನ

10 Feb 2026 8:25 am
Bengaluru Air Quality: ಇಂದೂ ರಾಜ್ಯದಲ್ಲಿ ಕಳಪೆ ಏರ್ ಕ್ವಾಲಿಟಿ; ಶಿವಮೊಗ್ಗ, ಬಳ್ಳಾರಿಯ ವಾಯು ಗುಣಮಟ್ಟ ಇನ್ನಷ್ಟು ಕುಸಿತ

ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಶಿವಮೊಗ್ಗದಲ್ಲಿಯೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ

10 Feb 2026 8:24 am
ಬಾಲಿವುಡ್​ನ ಸ್ಟಾರ್ ನಿರ್ದೇಶಕನ ಜೊತೆ ಅಲ್ಲು ಅರ್ಜುನ್ ಸಿನಿಮಾ?

‘ಪುಷ್ಪ 2’ ನಂತರ ಅಲ್ಲು ಅರ್ಜುನ್ ಭರ್ಜರಿ ಯಶಸ್ಸು ಕಂಡಿದ್ದು, ಭಾರತದ ಗಡಿ ದಾಟಿ ಜಪಾನ್‌ನಲ್ಲೂ ಸದ್ದು ಮಾಡಿದ್ದಾರೆ. ಇವರು ಇದೀಗ ತೆಲುಗು ನಿರ್ದೇಶಕರಿಗಿಂತ ಹೊರತಾಗಿ ತಮಿಳು ನಿರ್ದೇಶಕ ಅಟ್ಲಿ ಜೊತೆ ಕೆಲಸ ಮಾಡುತ್ತಿದ್ದಾರೆ. ಅ

10 Feb 2026 8:17 am
ಪಾಕಿಸ್ತಾನದ 7 ಬೇಡಿಕೆಗಳಲ್ಲಿ ಮೂರನ್ನು ತಿರಸ್ಕರಿಸಿದ ಐಸಿಸಿ

India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಫೆಬ್ರವರಿ 15 ಕ್ಕೆ ನಿಗದಿಯಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂ ನಲ್ಲಿ ಜರುಗಲಿರುವ ಈ ಪಂದ್ಯದಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದ

10 Feb 2026 8:06 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ಹಲವೆಡೆ ಒಣ ಹವೆ, ರಾಜ್ಯದ ತಾಪಮಾನದಲ್ಲಿ ಸುಧಾರಣೆ

Karnataka Weather: ಹಲವು ದಿನಗಳಿಂದ ರಾಜ್ಯದಲ್ಲಿ ಮನೆಮಾಡಿರುವ ಶುಷ್ಕ ವಾತಾವರಣ ಇಂದೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಮಕ್ಕಳಿಂದ ವೃದ್

10 Feb 2026 8:02 am
ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳುವಾಗ ತಾರಸಿಯಿಂದ ಕೆಳಗೆ ಬಿದ್ದು ವೃದ್ಧೆ ಸಾವು

ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಓಗಿ ಆಯತಪ್ಪಿ ಛಾವಣಿಯಿಂದ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಪಪ್ಸರಾ ಗ್ರಾಮದ ನಿವಾಸಿ ಮುನ್ನಾ ಎಂಬುವವರು ತಮ್ಮ ಮನೆಯ ಛಾ

10 Feb 2026 8:01 am
‘ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ’; ಪೋಸ್ಟರ್ ಹಿಡಿದು ನಿಂತ ಅಮಿತಾಭ್ ಬಚ್ಚನ್

ಅಮಿತಾಭ್ ಬಚ್ಚನ್ ಅವರ ಮನೆಯ ಹೊರಗೆ ಕಂಡ ವೈರಲ್ ವಿಡಿಯೋ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. 83ರ ಹಿರಿಯ ನಟ ಕೈಯಲ್ಲಿ 'ನನ್ನ ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ' ಎಂಬ ಪೋಸ್ಟರ್ ಹಿಡಿದುಕೊಂಡಿದ್ದು ಅಚ್ಚರಿಗೆ

10 Feb 2026 7:58 am
ಬೆಂಗಳೂರಿನಲ್ಲಿ ಹೆಚ್ಚಾಯ್ತು ಟ್ರೇಡಿಂಗ್ ಅಡಿಕ್ಷನ್: ಡ್ರಗ್ಸ್ ಅಡಿಕ್ಷನ್​ನಂತೆಯೇ ಸಿಟಿ ಜನರಿಗೆ ಈಗ ಟ್ರೇಡಿಂಗ್ ಖಯಾಲಿ

ಕೊರೊನಾ ಸಾಂಕ್ರಾಮಿಕದ ಬಳಿಕ ಯುವಕರ ವರ್ತನೆ, ಅಡಿಕ್ಷನ್​ಗಳು ಬದಲಾಗಿ ಹೋಗಿವೆ. ಮನೆಯವರನ್ನಾದರೂ ಮರೆಯಬಹುದು, ಆದರೆ ಮೊಬೈಲ್ ಮರೆಯಲಾಗದು ಎಂಬಂತಾಗಿದೆ ಯುವ ಜನಾಂಗದ ಸದ್ಯದ ಪರಿಸ್ಥಿತಿ. ಮೊಬೈಲ್ ಗೀಳಿನಂತೆಯೇ, ದೀಢೀರ್ ಶ್ರೀಮಂ

10 Feb 2026 7:52 am
ಎರಡನೇ ಕೇಸ್ ಮೂಲಕ ಬಂದ ಸೀತಾರಾಮ್; ಮತ್ತೆ ಖಾಕಿ ತೊಟ್ಟ ವಿಜಯ್ ರಾಘವೇಂದ್ರ

ವಿಜಯ್ ರಾಘವೇಂದ್ರ ನಟನೆಯ ಸಸ್ಪೆನ್ಸ್ ಥ್ರಿಲ್ಲರ್ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' ಚಿತ್ರ ಫೆಬ್ರವರಿ 20ರಂದು ತೆರೆಗೆ ಬರಲಿದೆ. 2021ರ 'ಸೀತಾರಾಮ್ ಬಿಣೋಯ್ ಕೇಸ್ ನಂಬರ್ 18' ಚಿತ್ರದ ಸೀಕ್ವೆಲ್ ಇದಾಗಿದ್ದು, ವಿಜಯ್ ರಾಘವೇಂದ್ರ ಪೊಲೀ

10 Feb 2026 7:39 am