Cooch Behar Trophy: ಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡಿ ಕೂಚ್ ಬೆಹಾರ್ ಟ್ರೋಫಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಗುಜರಾತ್ ತಂಡವನ್ನು 6 ವಿಕೆಟ್ಗಳಿಂದ ಮಣಿಸಿ ಪ್ರಶಸ್ತಿ ಗೆದ್ದಿದೆ. ಆಲ್ರೌಂಡರ್ ಯಶವರ್ಧನ್ ಸಿಂಗ್ ಚೌಹಾಣ್ ತಮ್ಮ
ಭಾರತಕ್ಕೆ ಕೇವಲ 2 ಗಂಟೆಗಳ ಭೇಟಿಗೆ ಆಗಮಿಸಿದ್ದ ಯುಎಇ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಮೋದಿ ಮರೆಯಲಾಗದ ಉಡುಗೊರೆ ನೀಡಿದ್ದಾರೆ. ಗುಜರಾತಿನ ಕರಕುಶಲಕರ್ಮಿಗಳು ಕೆತ್ತಿದ ಮರದ ಉಯ್ಯಾಲೆಯನ್ನು ಯುಎಇ ಅಧ್ಯಕ್ಷರಿಗೆ ನೀಡಲಾಯಿತು
Foods and Yogasanas to reverse type-1 diabetes: ಬಾಬಾ ರಾಮದೇವ್ ಅವರು ಯೋಗ, ಪ್ರಾಣಾಯಾಮ ಮತ್ತು ದೇಶೀಯ ಉತ್ಪನ್ನಗಳಿಗೆ ಹೆಸರುವಾಸಿಯಾಗಿದ್ದಾರೆ. ನೈಸರ್ಗಿಕ ಪದಾರ್ಥಗಳನ್ನು ಬಳಸಿ ಜನರಿಗೆ ಆರೋಗ್ಯವಾಗಿರುವುದು ಹೇಗೆ ಎಂದು ಅವರು ಕಲಿಸುತ್ತಾರೆ. ಈಗ, ಆಹಾರ
ಎಸ್ಎಸ್ಎಲ್ಸಿ ಪೂರ್ವ ಸಿದ್ಧತೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಮ್ಮ ಶಾಲೆಗಳ ಫಲಿತಾಂಶ ಹೆಚ್ಚಳಕ್ಕೆ ಕೆಲ ಶಾಲಾ ಮುಖ್
ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಪವಿತ್ರಾ ಗೌಡ ಅವರು ಮನೆ ಊಟ ಪಡೆಯಲು ಪರದಾಡುತ್ತಿದ್ದಾರೆ. ಜೈಲೂಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಪವಿತ್ರಾ ಗೌಡ ಅವರು ವಾದ ಮುಂದಿಟ್ಟಿದ್ದರು. ಹಾಗಾಗಿ ವಾರಕೊಮ್ಮೆ ಮನೆ ಊಟ ನೀಡಲು
ಅಬುಧಾಬಿಯ ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾ (MENA) ಪ್ರದೇಶದ ಪ್ರಮುಖ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವಾ ಪೂರೈಕೆದಾರ ಸಂಸ್ಥೆಯಾದ ಬುರ್ಜೀಲ್ ಹೋಲ್ಡಿಂಗ್ಸ್ ಆಯೋಜಿಸಿದ್ದ ಯುಎಇಯ ಕಾರ್ಯಕ್ರಮದಲ್ಲಿ ಸಾವಿರಾರು ಫ್ರಂಟ್ಲೈ
India's 2026 ODI Series: ಶುಭ್ಮನ್ ಗಿಲ್ ನಾಯಕತ್ವದಲ್ಲಿ ಭಾರತ 2026ರ ಮೊದಲ ODI ಸರಣಿಯನ್ನು ನ್ಯೂಜಿಲೆಂಡ್ ವಿರುದ್ಧ ಸೋತಿತು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡದಲ್ಲಿದ್ದರೂ ಗೆಲುವು ತರಲಾಗಲಿಲ್ಲ. ಈ ದಿಗ್ಗಜರು ಪ್ರಸ್ತುತ ಏಕದಿನ ಕ್
ರಾತ್ರಿ ನಿದ್ರೆ ಸರಿಯಾಗಿ ಬರ್ತ್ತಿಲ್ವಾ? ಪದೇ ಪದೇ ಎಚ್ಚರವಾಗಿ ನಿದ್ದೆ ಹಾಳಾಗ್ತಿದ್ಯಾ? ಈ ರೀತಿ ನಿಮಗೂ ಆಗ್ತಾ ಇದ್ರೆ ಅದನ್ನು ನಿರ್ಲಕ್ಷ್ಯ ಮಾಡಬೇಡಿ. ರಾತ್ರಿ 7 ರಿಂದ 8 ಗಂಟೆ ನಿದ್ರೆ ಮಾಡುವುದು ಬಹಳ ಮುಖ್ಯ. ಅದು ಸರಿಯಾಗಿ ಆಗದ
ಕೆಲ ದಿನಗಳ ಹಿಂದೆ ಬೆಳಗಾವಿ ಮೃಗಾಲಯದೊಂದರಲ್ಲಿ ರಾಶಿ ರಾಶಿ ಜಿಂಕೆಗಳು ಸಾವನ್ನಪ್ಪಿದ ಬೆನ್ನಲ್ಲೇ ಇದೀಗದಾವಣಗೆರೆಯ ಆನಗೋಡು ಮೃಗಾಲಯದಲ್ಲಿ ಏಕಾಏಕಿ ಚುಕ್ಕೆ ಜಿಂಕೆಗಳು ಸಾಯುತ್ತಿದ್ದಾವೆ. ವಿಚಿತ್ರ ಸಾಂಕ್ರಾಮಿಕ ರೋಗ ಹರಡಿ
Purple Dreams ಸಂಸ್ಥಾಪಕಿ ದೀಪಾ ದೇವರಾಜನ್ ಅವರು, ಆಕಾಶದ ಆಚೆ ಇನ್ನೊಂದು ಆಕಾಶ ಇರಬಹುದೆಂಬ ಆಲೋಚನೆಯೊಂದಿಗೆ ತನ್ನ ದಿನವನ್ನು ಪ್ರಾರಂಭಿಸುತ್ತಾರಂತೆ. ಮಗು, ನಾವು ದಕ್ಷಿಣದವರು, ನೀನು ಯಾವುದೇ ವ್ಯವಹಾರ ನಡೆಸಲು ಸಾಧ್ಯವಾಗುವುದಿಲ್ಲ.
ಗದಗ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಸಿಕ್ಕ ನಂತರ ನಡೆಯುತ್ತಿರುವ ಉತ್ಖನನ ಕಾರ್ಯದ ನಾಲ್ಕನೇ ದಿನದಂದು ಶಿಲಾಯುಗದ ಕೊಡಲಿ, ಪ್ರಾಚೀನ ದೇವಸ್ಥಾನದ ಅವಶೇಷಗಳು ಪತ್ತೆಯಾಗಿವೆ. ಲಕ್ಕುಂಡಿಯ ಕಲಾ ಶ್ರೀಮಂತಿಕೆಯನ್ನು ಈ ಶಿಲ್ಪಕಲೆಗಳ
ಬಿಗ್ ಬಾಸ್ ಮನೆಯಿಂದ ಗಿಲ್ಲಿ ನಟ ಹೊರಗೆ ಬಂದರೆ ಹೊತ್ತು ಮೆರೆಸುವುದಾಗಿ ಜನರು ಹೇಳಿದ್ದರು. ಅದರಂತೆಯೇ ಆಗುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಹಿಡಿದುಕೊಂಡು ಗಿಲ್ಲಿ ನಟ ಮಳವಳ್ಳಿಗೆ ಬಂದಿದ್ದಾರೆ. ಅವರನ್ನು ನೋಡಲ
ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ಡಾ.ರಾಮಚಂದ್ರ ರಾವ್ 10 ದಿನ ರಜೆ ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕಾನೂನು ಹೋರಾಟಕ್ಕೆ ವಕೀಲರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಇತ್ತ ರಾಜ್ಯ ಸರ್ಕಾರ ಅವ
WPL 2026 RCB vs Gujarat Giants: ಮಹಿಳಾ ಪ್ರೀಮಿಯರ್ ಲೀಗ್ 4ನೇ ಆವೃತ್ತಿಯ 2ನೇ ಹಂತ ಇಂದಿನಿಂದ ವಡೋದರಾದಲ್ಲಿ ಆರಂಭಗೊಂಡಿದೆ. ಅಜೇಯವಾಗಿ ಉಳಿದಿರುವ ಆರ್ಸಿಬಿ, ತಮ್ಮ 5ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಸೆಣಸುತ್ತಿದೆ. ಗುಜರಾತ್ ತಂಡದಲ
India vs Pak Cricket: ಫೆಬ್ರವರಿ 15, 2026 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ದ್ವಿಗುಣ ಹಬ್ಬ ಕಾದಿದೆ. ಐಸಿಸಿ ಟಿ20 ವಿಶ್ವಕಪ್ 2026 ರಲ್ಲಿ ಪುರುಷರ ತಂಡಗಳ ನಡುವೆ ಒಂದು ಪಂದ್ಯ ನಡೆಯಲಿದ್ದರೆ, ಅದೇ ದಿನ ಮಹಿಳಾ ಏಷ್ಯಾ ಕ
ಕೋಲಾರದ ಮಾಲೂರು ತಾಲೂಕಿನ ಹುಲ್ಕೂರಿನ ಕಾಳಿ ದೇವಾಲಯದ ಪೂಜಾರಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಪುಷ್ಯ ಅಮಾವಾಸ್ಯೆ ಪೂಜೆ ಮುಗಿಸಿ ಬರುವಾಗ ದುಷ್ಕರ್ಮಿಗಳು ಲಾಂಗಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮಾಟ-ಮಂತ್ರ, ದೆವ್ವ ಬಿಡಿ
ಸಾಮಾನ್ಯವಾಗಿ ಹೆಚ್ಚಿನ ಮನೆಗಳಲ್ಲಿ ಅಕ್ಕಿ ತೊಳೆದ ನೀರನ್ನು ಅನುಪಯುಕ್ತ, ಅದರಿಂದ ಯಾವುದೇ ಉಪಯೋಗವಿಲ್ಲ ಎಂದು ಚೆಲ್ಲಿಬಿಡುತ್ತಾರೆ. ವೇಸ್ಟ್ ಎಂದು ಚೆಲ್ಲುವ ಈ ನೀರಿನಲ್ಲೂ ಸಾಕಷ್ಟು ಉಪಯೋಗಗಳಿದ್ದು, ಈ ಬಗ್ಗೆ ಬಹುತೇಕರಿಗೆ
ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಕೆಲವೇ ಗಂಟೆಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಅವರ ಈ ಭೇಟಿ ಭಾರೀ ಕುತೂಹಲ ಮೂಡಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಯುಎಇ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮ
IMF upgrades India's GDP growth projection to 7.3pc in 2025: ಕಳೆದ ವರ್ಷ (2025) ಭಾರತದ ಜಿಡಿಪಿ ಶೇ. 7.3ರಷ್ಟು ವೃದ್ಧಿಯಾಗಿರುವ ಸಾಧ್ಯತೆ ಇದೆ ಎಂದು ಐಎಂಎಫ್ ಅಂದಾಜು ಮಾಡಿದೆ. ಇನ್ನು, ಮೂಡೀಸ್ ರೇಟಿಂಗ್ ಏಜೆನ್ಸಿ ಮಾಡಿರುವ ಅಂದಾಜು ಪರಿಷ್ಕರಣೆ ಪ್ರಕಾರ 2025-26ರಲ್ಲೂ ಜಿಡ
India vs New Zealand ODI: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಭಾರತ 2-1 ಅಂತರದಿಂದ ಸೋತಿದೆ. ಭಾರತದ ನೆಲದಲ್ಲಿ ಕಿವೀಸ್ 37 ವರ್ಷಗಳ ಬಳಿಕ ಏಕದಿನ ಸರಣಿ ಗೆದ್ದಿದೆ. ಕೆಲವು ಪ್ರಮುಖ ಆಟಗಾರರ ಕಳಪೆ ಪ್ರದರ್ಶನವೇ ಸೋಲಿಗೆ ಕಾರಣವಾಯಿತು. ರವೀ
ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆದ ಬಳಿಕ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ತಾವು ಹೋದ ಕಡೆಗಳಲ್ಲೆಲ್ಲ ಜನರು ತೋರಿಸುತ್ತಿರುವ ಪ್ರೀತಿಯನ್ನು ಕಂಡು ಗಿಲ್ಲಿ ನಟ ಅವರು ಬೆರಗಾಗಿದ್ದಾರೆ. ಈ ಬಗ್ಗೆ ಟಿವ
ಐಜಿಪಿ ರಾಮಚಂದ್ರ ರಾವ್ (DGP Ramachandra rao) ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸ ಸಲ್ಲಾಪ ನಡೆಸಿದ್ದು, ಸದ್ಯ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇನ್ನು ತಮ್ಮ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರ ಅವರು ಗೃಹ ಸಚಿವ ಪರಮೇಶ
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ನಾಲ್ಕನೇ ದಿನದಂದು ಕೋಟೆ ವೀರಭದ್ರೇಶ್ವರ ದೇವಾಲಯದ ಆವರಣದಲ್ಲಿ ಮತ್ತೊಂದು ಪುರಾತನ ಶಿಲೆ ಪತ್ತೆಯಾಗಿದೆ. ಈ ಹಿಂದೆ ಶಿವಲಿಂಗ ಪಾಣಿಪೀಠ,
ಚಾಮರಾಜನಗರದಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಯಳಂದೂರಿನ ರಸ್ತೆ ಕಾಮಗಾರಿ ಕಳಪೆಯೆಂದು ಆರೋಪಿಸಿ ಮೇಸ್ತ್ರಿ ಬಳಿ 2.5 ಲಕ್ಷ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಇಟ್ಟಿರುವ ಘಟನೆ ನಡೆದಿದೆ. ಆತ ಹಣ ನೀಡಲು ಒಪ್ಪದ ಕಾರಣ ಮಾರ
ಬೆಂಗಳೂರಿನ ನವ್ಯಾ ಎಂಬ ಯುವತಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಉದ್ಯಮಿ ಎಂದು ಹೇಳಿಕೊಂಡ ವಿಜಯ್ನಿಂದ ಕೋಟಿಗಟ್ಟಲೆ ಹಣ ಕಳೆದುಕೊಂಡಿದ್ದಾರೆ. ವಿಜಯ್ ತನ್ನ ಕುಟುಂಬದವರೊಂದಿಗೆ ಸೇರಿ ನವ್ಯಾ ಮತ್ತು ಆಕೆಯ ಕುಟುಂಬಕ್ಕೆ ಮದುವೆ, ವ್
ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿ ಗೆಲ್ಲಲಿ ಎಂದು ಕರ್ನಾಟಕದ ಜನರು ಬೆಂಬಲಿಸಿದ್ದರು. ಅದರಂತೆಯೇ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆಗಿ ಗಿಲ್ಲಿ ನಟ ಹೊರಹೊಮ್ಮಿದ್ದಾರೆ. ಕಪ್ ಗೆದ್ದ ಬಳಿಕ ಅವರು ಮಂಡ್ಯ, ಮಳವಳ್ಳಿ, ಮದ್
ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ಸುಲಭಗೊಳಿಸಲು, ಪಂಚಾಯತ್ ಭವನಗಳು ಮತ್ತು ಬ್ಲಾಕ್ ಕಚೇರಿಗಳಲ್ಲಿ ದಾಖಲೆಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸೌಲಭ್ಯಗಳನ್ನು ಸ್ಥಾಪಿಸಬೇಕು ಎಂದು ಸುಪ್ರೀಂ ಕೋರ್ಟ್ ಆ
Scientists transfer power wirelessly: ಫಿನ್ಲ್ಯಾಂಡ್ ದೇಶದ ವಿಜ್ಞಾನಿಗಳು ವೈರ್ಲೆಸ್ ಆಗಿ ವಿದ್ಯುತ್ ಪ್ರವಹಿಸುವಂತಹ ತಂತ್ರಜ್ಞಾನ ಆವಿಷ್ಕರಿಸಿದ್ದಾರೆ. ಎಲೆಕ್ಟ್ರೋಮ್ಯಾಗ್ನೆಟಿಕ್ ಫೀಲ್ಡ್ ಮತ್ತು ರಿಸೋನೆಂಟ್ ಕಪ್ಲಿಂಗ್ ಟೆಕ್ನಿಕ್ಸ್ ಬಳಸಿ ಗ
ಕರ್ನಾಟಕದಲ್ಲಿ ಮತ್ತೊಂದು ರಾಸಲೀಲೆ ವಿಡಿಯೋ ಬಿಡುಗಡೆಯಾಗಿದೆ. ಇದರಲ್ಲಿ ಭಾಗಿಯಾಗಿರುವುದು ಯಾರೋ ರಾಜಕಾರಣಿಯಲ್ಲ. ರಾಜ್ಯದ ಡಿಜಿಪಿಯ ರಾಸಲೀಲೆ ವಿಡಿಯೋ ಬಿಡುಗಡೆಯಾಗಿದೆ. ಹೌದು.. ಕರ್ನಾಟಕದ ಡಿಜಿಪಿ ದರ್ಜೆಯ ಐಪಿಎಸ್ ಅಧಿಕಾರ
ಜೆಡಿಎಸ್ ಪಕ್ಷ ತೊರೆಯುವ ವದಂತಿಗಳಿಗೆ ಹಾಲಿ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ತಮಗೆ ಕೆಲ ವಿಚಾರಗಳಲ್ಲಿ ನೋವಾಗಿದ್ದರೂ, ಪಕ್ಷದಿಂದ ಹೊರಬರುವುದಿಲ್ಲ ಎಂದಿದ್ದಾರೆ. ಹೆಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಜೊತೆ
T20 World Cup 2026: 2026ರ ಟಿ20 ವಿಶ್ವಕಪ್ಗಾಗಿ ಭಾರತಕ್ಕೆ ಬರುವ ಪಾಕ್ ಮೂಲದ ಆಟಗಾರರು ಮತ್ತು ಅಧಿಕಾರಿಗಳಿಗೆ ವೀಸಾ ಸಮಸ್ಯೆ ಎದುರಾಗಿತ್ತು. ಭಾರತದ ಕಠಿಣ ವೀಸಾ ನೀತಿಯಿಂದಾಗಿ ಉಂಟಾದ ಈ ವಿಳಂಬ, ಇಂಗ್ಲೆಂಡ್, ನೆದರ್ಲ್ಯಾಂಡ್ಸ್, ಯುಎಸ್ಎ ಸೇ
ಗಿಲ್ಲಿ ನಟ ಅವರು ಬಡವನೋ ಅಥವಾ ಶ್ರೀಮಂತನೋ ಎಂಬ ಚರ್ಚೆ ಮೊದಲಿನಿಂದಲೂ ನಡೆಯುತ್ತಿತ್ತು. ಕೃಷಿಕ ಕುಟುಂಬದಿಂದ ಬಂದಿರುವ ಗಿಲ್ಲಿ ನಟ ಅವರು ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆಗಿದ್ದಾರೆ. 2ನೇ ರನ್ನರ್ ಅಪ್ ಸ್ಥಾನ ಪಡೆದ ಅ
ಉತ್ತರ ಕನ್ನಡದ ಕಾರವಾರದಲ್ಲಿ ಜೆಡಿಎಸ್ ಮುಖಂಡೆಯ ಪುತ್ರನ ಕಿರುಕುಳದಿಂದ ಯುವತಿ ರಿಶೇಲ ಆತ್ಮಹತ್ಯೆ ಪ್ರಕರಣ ರಾಜಕೀಯ ಪ್ರಭಾವಕ್ಕೆ ಒಳಗಾಗಿದೆ ಎಂದು ಮೃತಳ ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಮರು ಮರಣೋತ್ತರ ಪರೀಕ್ಷೆ ಹಾಗೂ ತಪ್
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಸಾದಹಳ್ಳಿ ಜಂಕ್ಷನ್ನಲ್ಲಿನ ಟ್ರಾಫಿಕ್ ಸಮಸ್ಯೆಗೆ ಎನ್ಎಚ್ಎಐ ಮುಕ್ತಿ ನೀಡುತ್ತಿದೆ. 35 ಕೋಟಿ ರೂ. ವೆಚ್ಚದಲ್ಲಿ 750 ಮೀಟರ್ ಉದ್ದದ ಆರು ಪಥಗಳ ಅಂಡರ್ಪಾಸ್ ನಿರ್ಮಾಣವಾಗಲ
ಜೀವನದಲ್ಲಿ ಸಂತೋಷವಾಗಿರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಜೀವನಶೈಲಿಯಲ್ಲಿ ಕೆಲವು ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಂತೋಷವನ್ನು ಕಂಡುಕೊಳ್ಳಬಹುದು. ಈ ಅಭ್ಯಾಸಗಳು ನಿಮ್ಮ ಮನಸ್ಥಿತಿಯನ್ನು ಸುಧಾರಿಸು
Malinda Pushpakumara: ಶ್ರೀಲಂಕಾದ ಎಡಗೈ ಸ್ಪಿನ್ನರ್ ಮಲಿಂದಾ ಪುಷ್ಪಕುಮಾರ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 1,000 ವಿಕೆಟ್ಗಳನ್ನು ಪಡೆದು ಇತಿಹಾಸ ನಿರ್ಮಿಸಿದ್ದಾರೆ. ಈ ಸಾಧನೆ ಮಾಡಿದ ನಾಲ್ಕನೇ ಶ್ರೀಲಂಕಾದ ಬೌಲರ್ ಇವರು. ಮುತ್ತಯ್ಯ ಮುರಳೀಧ
ಇಂದೋರ್ನ ಕೋಟ್ಯಾಧಿಪತಿಯೊಬ್ಬರಿಗೆ ಭಿಕ್ಷೆ ಬೇಡುವುದು ಪಾರ್ಟ್ ಟೈಂ ಕೆಲಸ! ಭಿಕ್ಷೆ ಬೇಡಿದ ಹಣದಿಂದ ಇವರು 3 ಮನೆಗಳನ್ನು ನಿರ್ಮಿಸಿದ್ದು, 3 ಆಟೋಗಳು, 2 ಕಾರುಗಳನ್ನು ಕೂಡ ಹೊಂದಿದ್ದಾರೆ. ಈ ಶ್ರೀಮಂತ ಭಿಕ್ಷುಕ ಬೇರೆಯವರಿಗೆ ಹಣವನ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಮುಕ್ತಾಯ ಆಗಿದೆ. ಅಶ್ವಿನಿ ಗೌಡ ಅವರು 2ನೇ ರನ್ನರ್ ಅಪ್ ಆಗಿದ್ದಾರೆ. ಫಿನಾಲೆಯಲ್ಲಿ ಟ್ರೋಫಿ ಗೆಲ್ಲಬೇಕು ಎಂದುಕೊಂಡಿದ್ದ ಅಶ್ವಿನಿ ಅವರಿಗೆ ನಿರಾಸೆ ಆಗಿದೆ. ಗಿಲ್ಲಿ ನಟ ವಿನ್ ಆಗಿದ್ದಾರೆ. 112 ದಿನ
Republic Day 2026: ಈ ವರ್ಷದ ಗಣರಾಜ್ಯೋತ್ಸವವನ್ನು ದೆಹಲಿಯ ಕರ್ತವ್ಯ ಪಥದಲ್ಲಿ ವಂದೇ ಮಾತರಂ ಥೀಮ್ನಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮೆರವಣಿಗೆ, ರಾಜ್ಯಗಳ ಸಾಂಸ್ಕೃತಿಕ ಸ್ತಬ್ಧಚಿತ್ರಗ
ಮೈಸೂರು ಕೇಂದ್ರ ಬಸ್ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್ನಲ್ಲಿ ಟಿ. ನರಸೀಪುರ ಆರ್ಎಫ್ಒ ಶವವಾಗಿ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಇತ್ತೀಚೆಗಷ್ಟೇ ವರ್ಗಾವಣೆಯಾಗಿದ್ದರು. ಸದ್ಯ ಅಧಿಕಾರಿಯ ಸಾವು ಸಾಕಷ್ಟು ಅನುಮಾನಕ್ಕೆ ಕಾ
ಜಿಲ್ಲೆಯ ಭೈರವೇಶ್ವರ ದೇವಸ್ಥಾನದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ವಿಶಿಷ್ಟ ಆಚರಣೆ ಇಂದು ಕೂಡ ಮುಂದುವರಿದಿದೆ. ಇಲ್ಲಿ ಭಕ್ತರು ಓಡೆ ಭೈರವೇಶ್ವರ ದೇವರಿಗೆ ಮದ್ಯ ಹಾಗೂ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಸಂಪ
Kichcha Sudeep Jacket: ಕಳೆದ ಬಾರಿ ಕಿಚ್ಚ ಧರಿಸಿದ್ದ ಜಾಕೇಟ್ಗಳ ಪೈಕಿ ಕೆಲವನ್ನು ಉಡುಗೊರೆಯಾಗಿ ನೀಡಿದ್ದರು. ರಜತ್ ಅವರು ಜಾಕೆಟ್ನ ಉಡುಗೊರೆಯಾಗಿ ಕೇಳಿ ಪಡೆದಕೊಂಡಿದ್ದರು. ಈ ಬಾರಿಯೂ ಅವ ಜಾಕೆಟ್ ಓರ್ವ ಸ್ಪರ್ಧಿಗೆ ಗಿಫ್ಟ್ ಆಗಿ ಸಿಕ
ಸಿಎಂ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ನಿರಾಕರಿಸಿ ವಾಪಸ್ ಕೊಟ್ಟ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಈ ವಿಚಾರ ಮುಂದಿಟ್ಟುಕೊಂಡು ಸಿದ್
ಚುನಾವಣಾ ಆಯೋಗವು ಜಿಬಿಎ ಚುನಾವಣೆಗಳಿಗೆ ಇವಿಎಂ ಬದಲಿಗೆ ಮತಪತ್ರ ಬಳಸಲು ನಿರ್ಧರಿಸಿದೆ. ಮೇ 25ರ ನಂತರ ನಡೆಯುವ ಈ ಚುನಾವಣೆಗಳಿಗೆ ಬ್ಯಾಲೆಟ್ ಪೇಪರ್ ಬಳಕೆ ಕುರಿತು ಈಗಾಗಲೇ ಚರ್ಚೆ ನಡೆದಿತ್ತು. ಸ್ವತಂತ್ರ ಸಂಸ್ಥೆಯಾಗಿ ಆಯೋಗದ ಈ
‘ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ವಿನ್ನರ್ ಆದರು. ಕಾವ್ಯಾ ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇವರ ಮದುವೆ ಬಗ್ಗೆ ಈಗ ಉತ್ತರ ಸಿಕ್ಕಿದೆ. ಗಿಲ್ಲಿ ಹಾಗೂ ಕಾವ್ಯಾ ಅವರ ಮದುವೆ ನಡೆಯುತ್ತಾ ಎಂಬ ಪ್ರಶ್ನ
ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ವಿರುದ್ಧ ಲಂಚ ಪ್ರಕರಣದಲ್ಲಿ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ. ಬಾರ್ ಪರವಾನಗಿ ನೀಡಲು ಲಂಚ ಕೇಳಿದ ಆರೋಪವಿದ್ದು, ಯಾದಗಿರಿ ಡಿಸಿ ಜಗದೀಶ್ ನಾಯಕ್ ಆಡಿಯೋ ಆಧರಿಸಿ ದೂರು ನೀಡಲಾಗಿದೆ. ಬಿಜೆಪ
ಬಿಗ್ ಬಾಸ್ ವಿನ್ನರ್ ಗಿಲ್ಲಿಯ ತಂದೆ ಮಗನ ಸಾಧನೆ ಬಗ್ಗೆ ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ. ಮದುವೆ ಕುರಿತು, ಗಿಲ್ಲಿ ಯಾವ ಹುಡುಗಿಯನ್ನು ಒಪ್ಪುತ್ತಾನೋ, ಆ ಹುಡುಗಿಯೊಂದಿಗೆ ಮದುವೆ ಮಾಡಲು ನಾವು ಸಿದ್ಧ ಎಂದು ಸ್ಪಷ್ಟಪಡಿಸಿದ್ದ
ಇದೇ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ. ದಿನಾಂಕ ಘೋಷಣೆಯಾಗುವ ಮುನ್ನವೇ ಎನ್ಡಿಎ ಪ್ರಚಾರಕಾರ್ಯವನ್ನು ಆರಂಬಿಸಲು ಮುಂದಾಗಿದೆ. ಜನವರಿ 23ರಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಶುರು ಮಾಡಲಿದ್ದಾರೆ.
T20 World Cup 2026: ಭಾರತದಲ್ಲಿ ಟಿ20 ವಿಶ್ವಕಪ್ ಪಂದ್ಯವಾಡಲು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಹಿಂದೇಟು ಹಾಕಿದೆ. ಬಾಂಗ್ಲಾದೇಶ್ ಆಟಗಾರರ ಸುರಕ್ಷತೆಯನ್ನು ಮುಂದಿಟ್ಟುಕೊಂಡು ಬಿಸಿಬಿ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿಗೆ ಮನವಿ ಮಾಡಿದೆ
ರಾತ್ರಿ ಹೊತ್ತಿನಲ್ಲಿ ಬಿಡಿ, ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ. ಹೀಗಿರುವಾಗ ಬೆಂಗಳೂರಿನ ಹೊರವಲಯವು ರಾತ್ರಿಯ ವೇಳೆ ಅಸುರಕ್ಷಿತವೆನಿಸುತ್ತದೆ ಎಂದು ಮಹಿಳೆಯೊಬ್ಬರು ಹೇಳಿಕೊಂಡಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀ
Auto9 Awards 2026: Nitin Gadkari to Grace TV9 Network’s Biggest Celebration of Automotive Excellence: ದೆಹಲಿಯ ತಾಜ್ ಪ್ಯಾಲೇಸ್ನಲ್ಲಿ ‘ಆಟೊ9 ಅವಾರ್ಡ್ಸ್ 2026’ ಕಾರ್ಯಕ್ರಮ ಜನವರಿ 21ರಂದು ನಡೆಯಲಿದೆ. ಟಿವಿ9 ನೆಟ್ವರ್ಕ್ ಸಂಸ್ಥೆ ಆಯೋಜಿಸಿರುವ ಈ ಪ್ರಶಸ್ತಿ ಕಾರ್ಯಕ್ರಮಕ್ಕೆ ಕೇಂದ್ರ ಸಚ
ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ, ಶಿಕ್ಷಣ ಇಲಾಖೆಯು ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲು ಮುಂದಾಗಿದೆ. ಜನವರಿ 27ರಿಂದ ನಡೆಯುವ ರಾಜ್ಯಮಟ್ಟದ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಶ
ಕಿಚ್ಚ ಸುದೀಪ್ ಅವರು ಡಾಗ್ ಸತೀಶ್ನ ಬೆರೆಯದೇ ಲೆವೆಲ್ಗೆ ರೋಸ್ಟ್ ಮಾಡಿದ್ದಾರೆ ಎಂದರೂ ತಪ್ಪಾಗಿಕ್ಕಿಲ್ಲ. ಅವರ ಈ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ. ಸುದೀಪ್ ಅವರ ರೋಸ್ಟ್ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಅಷ್
ಬಿಗ್ ಬಾಸ್ ಕನ್ನಡ 12ರ ವಿಜೇತರಾಗಿ ಗಿಲ್ಲಿ ಹೊರಹೊಮ್ಮಿದ್ದಾರೆ. ಗಿಲ್ಲಿ ಗೆಲ್ಲಬಾರದು ಎಂದು ಆಶಿಸಿದ್ದ ಸ್ಪರ್ಧಿ ಸತೀಶ್, ಒಂದು ವೇಳೆ ಗೆದ್ದರೆ ಅವರ ಕಾಲಿನಡಿಗೆ ನುಸುಳೋದಾಗಿ ಹೇಳಿದ್ದರು. 40 ಕೋಟಿಗೂ ಅಧಿಕ ಮತಗಳೊಂದಿಗೆ ಗಿಲ್ಲಿ
ಲಕ್ಕುಂಡಿಯ ಉತ್ಖನನ ಸ್ಥಳಕ್ಕೆ ಬಂದ ಸ್ವಾಮೀಜಿಯೊಬ್ಬರು ಹೈಡ್ರಾಮಾ ನಡೆಸಿದ್ದಾರೆ. ತಾನು ನಿಂತ ಜಾಗದಲ್ಲಿ ಸಾವಿರ ಕೆಜಿ ಚಾಮುಂಡಿ ಮೂರ್ತಿ ಇದೆ ಎಂದು ಕೈಯಲ್ಲಿ ಗಜಲಿಂಬೆ ಹಿಡಿದುಕೊಂಡು ಹೇಳಿದ್ದಾರೆ. ಆರಂಭದಲ್ಲಿ ಎಲ್ಲವನ್ನೂ
ಬಿಗ್ ಬಾಸ್ ಕನ್ನಡ 12 ರನ್ನರ್-ಅಪ್ ರಕ್ಷಿತಾ ಶೆಟ್ಟಿ ಅವರು 25 ಲಕ್ಷ ರೂಪಾಯಿ ಬಹುಮಾನದ ಹಣವನ್ನು 20 ಹಸುಗಳನ್ನು ಖರೀದಿಸಲು ಬಳಸಲು ಯೋಜಿಸಿದ್ದಾರೆ. ಹೆಚ್ಚುವರಿ 5 ಲಕ್ಷ ರೂಪಾಯಿಗಳನ್ನು ಹಸುಗಳ ನಿರ್ವಹಣೆ ಮತ್ತು ಆಹಾರಕ್ಕಾಗಿ ಮೀಸಲಿ
Vande Bharat Sleeper Train ticket cancellation rules: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್ ಜನವರಿ 17ರಂದು ಚಾಲನೆಗೊಂಡಿದೆ. ಈ ಹೈ ಸ್ಪೀಡ್ ಟ್ರೈನ್ನಲ್ಲಿ ಟಿಕೆಟ್ ದರ ದುಬಾರಿಯಾಗಿದೆಯಾದರೂ ರೈಲಿನಲ್ಲಿ ಹೊಸ ಹೊಸ ಫೀಚರ್ಗಳನ್ನು ಪರಿಚಯಿಸಲಾಗಿದೆ. ಇದ
ಬೆಂಗಳೂರು ನಮ್ಮ ಮೆಟ್ರೋದ ಯೆಲ್ಲೋ ಲೈನ್ಗೆ ಎಂಟನೇ ಚಾಲಕರಹಿತ ಮೆಟ್ರೋ ರೈಲು ಆಗಮಿಸಿದೆ. ಕೋಲ್ಕತ್ತಾದಿಂದ ಬಂದಿರುವ ಈ ರೈಲು, ಹೆಬ್ಬಗೊಡಿ ಡಿಪೋದಲ್ಲಿ ತಾಂತ್ರಿಕ ಪರಿಶೀಲನೆಗೆ ಒಳಗಾಗಲಿದೆ. ಪ್ರಸ್ತುತ ಏಳು ರೈಲುಗಳು ಸಂಚರಿಸು
ಬಿಗ್ಬಾಸ್ ಕನ್ನಡ 12 ವಿಜೇತ ಗಿಲ್ಲಿಗೆ ದಡದಪುರದಲ್ಲಿ ಅದ್ಧೂರಿ ಸ್ವಾಗತ ಸಿದ್ಧವಾಗಿದೆ. ಇಡೀ ಗ್ರಾಮವೇ ಸಂಭ್ರಮದಲ್ಲಿ ಮುಳುಗಿದೆ. ಬಡತನದ ಹಿನ್ನೆಲೆಯಿಂದ ಬಂದ ಗಿಲ್ಲಿ, ಯೂಟ್ಯೂಬ್ ಮೂಲಕ ಜನಪ್ರಿಯತೆ ಗಳಿಸಿ ಬೆಳ್ಳಿ ಪರದೆಗೂ
Australia vs Pakistan T20 Series: ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 29 ರಿಂದ ಶುರುವಾಗಲಿದೆ. ಟಿ20 ವಿಶ್ವಕಪ್ಗೂ ಮುನ್ನ ನಡೆಯಲಿರುವ ಈ ಟೂರ್ನಿಗಾಗಿ ಆಸ್ಟ್ರೇಲಿಯಾ 17 ಸದಸ್ಯರುಗಳ ಬಲಿಷ್ಠ ತಂಡವನ್ನು ಘ
ಚಿಕ್ಕಬಳ್ಳಾಪುರ ತಾಲೂಕಿನ ಎ. ಕೊತ್ತೂರು ಗ್ರಾಮದಲ್ಲಿ ಗ್ರಾಮ ದೇವತೆ ಮೆರವಣಿಗೆ ವೇಳೆ ದಲಿತರು ಮತ್ತು ಸವರ್ಣೀಯರ ನಡುವೆ ಗುಂಪು ಘರ್ಷಣೆ ನಡೆದಿದೆ. ದೇವತಾ ವಿಗ್ರಹವನ್ನು ಮುಟ್ಟದಂತೆ ಸವರ್ಣೀಯರು ತಡೆದಿದ್ದರಿಂದ ದಲಿತ ಯುವಕರ
ಕ್ಯಾನ್ಸರ್ ಎಂಬುದು ಮನುಷ್ಯನ ಇಡೀ ಜೀವನವನ್ನೇ ನರಕಕ್ಕೆ ತಳ್ಳಿಬಿಡುತ್ತದೆ. ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಬಲ್ಲ ಚಿಕಿತ್ಸೆಗಳು ಲಭ್ಯವಿಲ್ಲದ ಕಾರಣ ಜನರು ಕಷ್ಟದಲ್ಲೇ ದಿನದೂಡಬೇಕಾಗುತ್ತದೆ. ಶಾಲಾ ವಿದ್ಯಾರ್ಥಿ
ದುಡಿಮೆ ಯಾವುದಾದರೇನು, ಪ್ರಾಮಾಣಿಕವಾಗಿ ದುಡಿದರೆ ಅದರಲ್ಲಿ ಸಿಗುವ ತೃಪ್ತಿ ಮತ್ಯಾವುದರಲ್ಲಿ ಸಿಗುವುದಿಲ್ಲ. ಆಟೋವನ್ನೇ ಬದುಕಿಗೆ ಆಧಾರವಾಗಿಸಿಕೊಂಡಿರುವ ಬೆಂಗಳೂರಿನ ಈ ಮಹಿಳೆಯ ತಿಂಗಳ ಸಂಪಾದನೆಯ ಬಗ್ಗೆ ಕೇಳಿದ್ರೆ ನೀವು ಶ
ಅದು ಬೆಂಗಳೂರು ಮಾರ್ಗವಾಗಿ ಹಾಸನಕ್ಕೆ ತೆರಳುವ ಹಾಸನ-ಸೋಲಾಪುರ ಎಕ್ಸ್ಪ್ರೆಸ್ ರೈಲು. ಸೋಮವಾರ ಬೆಳಗ್ಗೆ ಕಲಬುರಗಿ ತಲುಪಿದಾಗ ರೈಲಿನಲ್ಲಿ ನೀರು ಬಾರದೆ ಪ್ರಯಾಣಿಕರು ಪರದಾಡಿದರು. ಎಕ್ಸ್ಪ್ರೆಸ್ ರೈಲಿನಲ್ಲೂ ಸರಿಯಾದ ವ್ಯವಸ್
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಘೋಷಣೆ ಆಗಿದೆ. ಗಿಲ್ಲಿ ನಟ ಅವರು ಸಾಕಷ್ಟು ದೊಡ್ಡ ಮಟ್ಟದ ಲೀಡ್ನಲ್ಲಿ ಗೆಲುವು ಸಾಧಿಸಿದ್ದಾರೆ. ರಕ್ಷಿತಾ ಮೊದಲ ರನ್ನರ್ ಅಪ್ ಆದರೆ, ಅಶ್ವಿನಿ ಗೌಡ ಅವರು ಎರಡನೇ ರನ್ನರ್ ಅಪ್ ಸ್ಥಾನಕ್
ಅಡುಗೆ ಮನೆಯಲ್ಲಿ ಒಂದು ಜಿರಳೆ ಬಂದರೆ ಹೆಣ್ಣುಮಕ್ಕಳು ಹೌಹಾರುತ್ತಾರೆ. ಅಂಥಹುದರಲ್ಲಿ ಪಾತ್ರೆಯೊಳಗೆ ಹಾವು ಬಿದ್ದರೆ ಹೇಗಾಗಬೇಡ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದೆ. ಮಹಿಳೆ ಎಂದಿನಂತೆ ಅಡುಗೆ ಮಾಡುತ
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ಬಗ್ಗೆ ಜ್ಯೋತಿಷಿ ಪ್ರಶಾಂತ್ ಕಿಣಿ ನುಡಿದ ಭವಿಷ್ಯ ಸುಳ್ಳಾಗಿದೆ. ಗಿಲ್ಲಿ ಗೆಲ್ಲುವುದಿಲ್ಲ ಎಂದಿದ್ದ ಭವಿಷ್ಯವಾಣಿ ಸುಳ್ಳಾಗಿ, ಗಿಲ್ಲಿಯೇ ಬಿಗ್ ಬಾಸ್ ಗೆದ್ದು ಬೀಗಿದ್ದಾರೆ. ಇದರ
ಬಿಗ್ ಬಾಸ್ ವಿನ್ನರ್ ಗಿಲ್ಲಿ ತಮ್ಮ ಪಯಣದ ಕುರಿತು ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಅವರ ಚಪ್ಪಾಳೆ, ಶಿವಣ್ಣ ಅವರ ಶುಭ ಹಾರೈಕೆ ಹಾಗೂ ಡೆವಿಲ್ ಚಿತ್ರೀಕರಣದ ವೇಳೆ ಡಿ-ಬಾಸ್ ದರ್ಶನ್ ತಮ್ಮ ಹಾಸ್ಯ ಪ್ರಜ್ಞೆಯನ್ನು ಮೆಚ್ಚಿದ್ದು ಮರೆ
Bullion Market 2026 January 19th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಸೋಮವಾರ ಹೆಚ್ಚಿವೆ. ಚಿನ್ನದ ಬೆಲೆ 175 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ದುಬಾರಿಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 13,180 ರೂನಿಂದ 13,355 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,569 ರೂಗೆ
ಗದಗ ಲಕ್ಕುಂಡಿಯಲ್ಲಿ ನಿಧಿ ಪತ್ತೆಯ ನಂತರ ಆರಂಭವಾದ ಉತ್ಖನನದಿಂದ ಪ್ರಾಚೀನ ಕೋಟೆ ಗೋಡೆ, ದೇವಾಲಯಗಳ ಅವಶೇಷಗಳು ಮತ್ತು ಅಪಾರ ಶಿಲ್ಪಕಲೆಗಳು ಪತ್ತೆಯಾಗಿವೆ. ಚಾಲುಕ್ಯ, ಹೊಯ್ಸಳ, ವಿಜಯನಗರ ಕಾಲದ ಐತಿಹಾಸಿಕ ಮಹತ್ವವನ್ನು ಸಾರುತ್ತ
ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ, 50 ಲಕ್ಷ ರೂಪಾಯಿ ಬಹುಮಾನದ ಹಣದ ಕುರಿತು ತಮ್ಮ ಯೋಜನೆಗಳನ್ನು ಬಹಿರಂಗಪಡಿಸಿದ್ದಾರೆ. ಬೆಂಗಳೂರಿನಲ್ಲಿ ಕಷ್ಟಪಟ್ಟು ಬದುಕಿದ ದಿನಗಳನ್ನು ನೆನಪಿಸಿಕೊಂಡು, ಈಗ ಜಮೀನು ಖರೀದಿಸಿ, ಫಾರ್ಮ್
T20 World Cup 2026: ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್ನ ಮೊದಲ ಸುತ್ತಿನಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲ ಮೂರು ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿಗದಿಯಾದರೆ, ಕೊನೆಯ ಪಂದ್ಯವನ್ನು ಮುಂಬೈನಲ
ಅಮೆರಿಕದ ಕಾರ್ಲೋಸ್ ಪ್ರತಿದಿನ 100 ಜೀವಂತ ಕೀಟಗಳನ್ನು ತಿನ್ನುವ ವಿಚಿತ್ರ ವ್ಯಕ್ತಿ. ಈ 26 ವರ್ಷದ ವ್ಯಕ್ತಿ ಕೀಟಗಳನ್ನು ತಮ್ಮ ನೆಚ್ಚಿನ ತಿಂಡಿ ಎನ್ನುತ್ತಾರೆ. ಬಾಲ್ಯದಿಂದಲೇ ಈ ಅಭ್ಯಾಸ ಬೆಳೆಸಿಕೊಂಡಿದ್ದು, ಜಿರಳೆಗಳ ರುಚಿ ಇಷ್ಟಪ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಅವರು ಸಾಕಷ್ಟು ಮೆಚ್ಚುಗೆ ಪಡೆದರು. ಈಗ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗುವಾಗ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈಗ ರಕ್ಷಿತಾ ಶೆಟ್ಟಿ ಅವರ ವಿಡಿಯೋ ವೈ
ನೀವು ಬುದ್ಧಿವಂತರೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಇದೊಂದು ಪರೀಕ್ಷೆ ಸಹಾಯ ಮಾಡುತ್ತದೆ. ಸದ್ಯಕ್ಕೆ ವೈರಲ್ ಆಗಿರುವ ಇಲ್ಯೂಷನ್ ಚಿತ್ರದಲ್ಲಿರುವ ಅನ್ಯಗ್ರಹ ಜೀವಿಯನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ಕಣ್ಣು ಅ
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದ 7 ಕೆಜಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಡಿಸೆಂಬರ್ನಲ್ಲಿ 'ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್'ನಲ್ಲಿ ಕೇವಲ 5 ನ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನದ ನಾಲ್ಕನೇ ದಿನ ಪುರಾತನ ಕಾಲದ ಕೊಡಲಿ ಆಕಾರದ ಅವಶೇಷವೊಂದು ಪತ್ತೆಯಾಗಿದೆ. ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಶಿಲೆಯು ಕುತೂಹಲ ಮೂಡಿಸಿದೆ. ಈ ಹಿಂದೆ ಶಿವಲಿಂಗ
ತಂದೆಯೊಬ್ಬರು ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್ಕಾರ್ಡ್ ತರಲು ಶಾಲೆಗೆ ಹೋದವರು ಹೃದಯಾಘಾತದಿಂದ ಪ್ರಾಣಬಿಟ್ಟಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ದೀಪಂಕರ್ ಬೋರ್ಡೊಲೊಯ್(35) ಮೃತ ವ್ಯಕ್ತಿ. ಮಗನ ಫಲಿತಾಂಶ ಬರುತ್ತ
India vs New zealand t20 series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯು ಜನವರಿ 21 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 5 ಪಂದ್ಯಗಳನ್ನಾಡಲಿದೆ. ಈ ಸರಣಿಯ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಟಿ20 ವಿಶ್ವಕಪ್ನಲ್ಲಿ ಕಣ
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ರೈಲಿನಡಿಗಾಗುತ್ತಿದ್ದ ತಂದೆ-ಮಗನನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ರೈಲು ಸ
ಪ್ರತಿಪಕ್ಷ ನಾಯಕ ಆರ್ ಅಬಕಾರಿ ಇಲಾಖೆಯಲ್ಲಿ 2,500 ಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿದ್ದು, ಸಚಿವ ಆರ್ಬಿ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ವರ್ಗಾವಣೆ ಮತ್ತು ಪರವಾನಗಿ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆ
ರಾಜ್ಯದಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ಪ್ರಕರಣಗಳು ಶೇ 37.74 ರಷ್ಟು ಗಣನೀಯವಾಗಿ ಹೆಚ್ಚಾಗಿವೆ. 2025ರಲ್ಲಿ 2,412 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಅಗ್ರಸ್ಥಾನದಲ್ಲಿದೆ ಮತ್ತು ಗೃಹ ಸಚಿವರ ಜಿಲ್ಲೆ ತುಮಕೂರು ಎರಡನೇ ಸ್ಥಾನದಲ್ಲ
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಅವರು ಸಂಭ್ರಮ ಜೋರಾಗಿದೆ. ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಅವರು ಈ ವೇಳೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಬಿಗ್ ಬಾಸ್ನ ಪ್ರ
ಯುವಕನನ್ನು ಅಪಹರಿಸಿ, ಮೂರು ದಿನಗಳ ಕಾಲ ಬಂಧಿಯಾಗಿರಿಸಿ, ಅಮಾನವೀಯವಾಗಿ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಭೋಪಾಲ್ನ ಸೋನು ಎಂಬಾತನ ಮೇಲೆ ಯುವತಿಯ ಕುಟುಂಬ ಸದಸ್ಯರು ಈ ಕೃತ್ಯ ಎಸಗಿದ್ದಾರ
318 ರನ್ಗಳ ಗುರಿ ಬೆನ್ನತ್ತಿದ ಸೌರಾಷ್ಟ್ರ ತಂಡವು 48.5 ಓವರ್ಗಳಲ್ಲಿ 279 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ವಿದರ್ಭ ತಂಡವು 38 ರನ್ಗಳ ಜಯ ಸಾಧಿಸಿದೆ. ವಿಶೇಷ ಎಂದರೆ ಇದು ವಿದರ್ಭ ತಂಡದ ಚೊಚ್ಚಲ ವಿಜಯ ಹಝಾರೆ ಟ್ರೋಫಿ. ಅಂದರೆ ಇದೇ ಮೊದ
ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿ ನಟ ಅವರು ಬಿಗ್ ಬಾಸ್ ವಿನ್ ಆಗಿದ್ದಾರೆ. ಅವರಿಗೆ ಅಭಿನಂದನೆ ಬರುತ್ತಿದೆ. ಅವರು ಕಣ್ಣೀರು ಒಳಗೆ ಕುಳಿತಿದೆ ಎಂದು ಹೇಳುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದ
ಬಿಗ್ ಬಾಸ್ ಕನ್ನಡ ಸೀಸನ್ 12 ವಿಜೇತರಾಗಿ ಗಿಲ್ಲಿ ಹೊರಹೊಮ್ಮಿದ್ದಾರೆ. ಕಿಚ್ಚ ಸುದೀಪ್ ಅವರ ಮಾರ್ಗದರ್ಶನ ಮತ್ತು ಬೆಂಬಲವನ್ನು ಗಿಲ್ಲಿ ಸ್ಮರಿಸಿದ್ದಾರೆ. ತಮ್ಮ ಗೆಳೆಯರಾದ ರಕ್ಷಿತಾ ಶೆಟ್ಟಿ, ರಘು, ಕಾವ್ಯಾ ಅವರಿಗೆ ಧನ್ಯವಾದ ಅರ್
India vs New Zealand ODI Series: ನ್ಯೂಝಿಲೆಂಡ್ ವಿರುದ್ಧದ ಮೂರು ಏಕದಿನ ಸರಣಿಯನ್ನು ಸೋಲಿನೊಂದಿಗೆ ಟೀಮ್ ಇಂಡಿಯಾ ಅಂತ್ಯಗೊಳಿಸಿದೆ. ಇನ್ನು ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ನಲ್ಲ
ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಲಾಂಗು ಮಚ್ಚುಗಳು ಝಳಪಿಸಿವೆ. ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಎರಡು ಗುಂಪುಗಳ ನಡುವಿನ ಗಲಾಟೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕರು ಲಾಂಗು
ಕೆಲ ದಿನಗಳ ಹಿಂದೆ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆಡೆಯಲ್ಲಿ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಿಸಿರುವಂತೆ ಕಂಡಿತ್ತು. ಆದರೆ ಇಂದು ಬೆಂಗಳೂರಿನ ಜೊತೆ ಮಂಗಳೂರಿನಲ್ಲೂ ಗಾಳಿಯ ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೇ ಇದ

21 C