ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಮತ್ತೆ ನಿರ್ಬಂಧಗಳನ್ನು ವಿಧಿಸಿದೆ. ಅಮೆರಿಕ ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ನಿನ್ನೆ ಎಲ್ಲ ದೇಶಗಳ ಕಮರ್ಷಿಯಲ್ ಹಡಗುಗಳ ಸಂಚಾರಕ್ಕ
ಬಾಗಲಕೋಟೆಯ 19ರ ಹರೆಯದ ಬಾಲರಾಜ ಕುರಿ, ಗ್ರಾಮದ ಒಳಿತಿಗಾಗಿ ಅಸಾಧ್ಯವೆನಿಸುವ ಸಾಹಸ ಮೆರೆದಿದ್ದಾರೆ. ಕೇವಲ 47 ಕೆಜಿ ತೂಕವಿದ್ದರೂ, 105 ಕೆಜಿ ಜೋಳದ ಚೀಲವನ್ನು ಬೆನ್ನ ಮೇಲೆ ಹೊತ್ತು ದೀಡ್ ನಮಸ್ಕಾರ ಹಾಕಿದರು. ಈ ಭಕ್ತಿ ಮತ್ತು ಸಂಕಲ್ಪದ
ಬೇಸಿಗೆಯಲ್ಲಿ ಅನೇಕರಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರುತ್ತದೆ. ಅಂತಹ ಸಂದರ್ಭಗಳಲ್ಲಿ, ಅದನ್ನು ನಿರ್ಲಕ್ಷಿಸಬಾರದು. ಇದರ ಹಿಂದಿನ ಕಾರಣಗಳೇನು ಮತ್ತು ಅದನ್ನು ಹೇಗೆ ತಡೆಯಬಹುದು ಎಂಬುದನ್ನು ಅರ್ಥಮಾಡಿಕೊಳ್ಳ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾವೇರಿಯಲ್ಲಿ ತೀವ್ರ ಎಲ್ಪಿಜಿ ಸಿಲಿಂಡರ್ ಕೊರತೆ ಸೃಷ್ಟಿಸಿದೆ. ಗೋ ಗ್ಯಾಸ್ ಬಂಕ್ ಮುಚ್ಚಿರುವುದರಿಂದ, ರೊಟ್ಟಿ ವ್ಯಾಪಾರಿಯೊಬ್ಬರು 10 ಕಿ.ಮೀ. ದೂರದಿಂದ ಆಟೋಗೆ ಹಗ್ಗ ಕಟ್ಟಿ ಸಿಲಿಂಡರ್ ತರಲು
ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ರೈತ ನಾಗರಾಜ್ ಗೊಂದಿ ವಿಂಡ್ ಪವರ್ ಕಂಪನಿಯ ದೌರ್ಜನ್ಯ ಖಂಡಿಸಿ 400 ಮೀಟರ್ ಎತ್ತರದ ಕಂಬ ಏರಿ ಪ್ರತಿಭಟಿಸುತ್ತಿದ್ದಾರೆ. ಕಂಪನಿಯ ಸಿಬ್ಬಂದಿ ರೈತನ ಅನುಮತಿಯಿಲ್ಲದೆ ಶೇಂಗಾ ಬೆಳೆ ನಾಶ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸುದ್ದಿಗೋಷ್ಠಿಯಲ್ಲಿ ಮತದಾರರ ಪಟ್ಟಿ ಬಿಡುಗಡೆ ಮಾಡಿದ
ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ‘ಹಾಯ್ ನಾನ್ನ’ ಖ್ಯಾತಿಯ ನಿರ್ದೇಶಕ ಶೌರ್ಯು ಜೊತೆ ಹೊಸ ಸಿನಿಮಾ ಘೋಷಿಸಿದ್ದಾರೆ. VDxShouryuv ಎಂದು ತಾತ್ಕಾಲಿಕ ಶೀರ್ಷಿಕೆ ಇಡಲಾಗಿದ್ದು, ಅಂತರರಾಷ್ಟ್ರೀಯ ಛಾಯಾಗ್ರಾಹಕ ಅಲೆಜಾಂಡ್ರೊ ಮಾರ್ಟಿನ
ಲೋಕಸಭೆಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಬೆಂಬಲಿಸದ ವಿರೋಧ ಪಕ್ಷದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ್ದರಿಂದ ವಿರೋಧ ಪಕ್ಷದವರು ಪರಿಣಾಮಗಳನ್ನು ಎದ
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (CUK) ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಕಲಬುರಗಿಯಲ್ಲಿ ಸಂಶೋಧನಾ ವೃತ್ತಿ ಬಯಸುವವರಿಗೆ ಇದೊಂದು ಅವಕಾಶ. ಮಾಸಿಕ ರೂ 37,000 ರಿಂದ 42,000 ವೇತನ ಲಭ್ಯ. ಆಸಕ್ತರು ತಮ್ಮ ಶ
Toxic movie: ಕಿಯಾರಾ ಅಡ್ವಾಣಿ, ತಮ್ಮ ಸಿನಿಮಾ, ಖಾಸಗಿ ಜೀವನ, ತಾಯ್ತನ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಅವರು ‘ಟಾಕ್ಸಿಕ್’ ಸಿನಿಮಾದ ತಮ್ಮ ಪಾತ್ರದ ಬಗ್ಗೆಯೂ ಮಾತನಾಡಿದ್ದಾರೆ. ಅವರು ಮಾತುಗಳಿಂದ ‘ಟಾಕ್ಸಿಕ್’
ರಾಯಚೂರು ಜಿಲ್ಲೆಯ ಬೈಲ್ ಮರ್ಚಡ್ ಗ್ರಾಮದಲ್ಲಿ ಬಯಲಾಟ ವೀಕ್ಷಿಸುತ್ತಿದ್ದವರ ಮೇಲೆ ಹಳೆಯ ಕಟ್ಟಡದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಹೃದಯವಿದ್ರಾವಕ ಘಟನೆ ನಡೆದಿದೆ. ವಿಶ್ವನಾಥ್ (8) ಹಾಗೂ ಸನ್ವಿತಾ (1.6) ಎಂಬ ಇಬ್ಬರು ಮಕ್ಕಳು ಸಾ
ಬಾಡಿಗೆ ವಿಚಾರದಲ್ಲಿ ನಡೆದ ಗಲಾಟೆ ಹಿನ್ನೆಲೆ ಯುವಕನೊಬ್ಬ ಟೆಲಿಫೋನ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ನವನಗರದಲ್ಲಿ ನಡೆದಿದೆ. ನಿನ್ನೆ ಬಾಡಿಗೆ ವಿಚಾರದಲ್ಲಿ ತೀವ್ರ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಸೆಕ್ಟರ್ 35ರ ಮನೆಯ ಮ
PSL 2026: ಪಾಕಿಸ್ತಾನ್ ಸೂಪರ್ ಲೀಗ್ನ 2026ರ ಆವೃತ್ತಿಯು ಒಂದು ಅಚ್ಚರಿಯ ಘಟನೆಗೆ ಸಾಕ್ಷಿಯಾಗಿದೆ. ಒಬ್ಬ ಆಟಗಾರ ಟೂರ್ನಿಯಿಂದ ಹೊರಹೋಗುತ್ತಿದ್ದಾರೆ ಎಂದು ಅಧಿಕೃತವಾಗಿ ಘೋಷಣೆಯಾದ ಮೇಲೂ, ಅವರು ತಮ್ಮ 'ಬದಲಿ' ಆಟಗಾರನ ಜೊತೆಯಲ್ಲೇ ಅಂತಿ
Royal Challengers Bengaluru vs Delhi Capitals, IPL 2026 Live Score Updates: ಐಪಿಎಲ್ 2026 ರ 26 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ M
ಅರಬೈಲ್ ಘಾಟ್ನಲ್ಲಿ ಕಾರಿಗೆ ಬೆಂಕಿ ತಗುಲಿ ವ್ಯಕ್ತಿಯೋರ್ವನ ಸಾವಿನ ಪ್ರಕರಣವನ್ನು ಮೊದಲಿಗೆ ಅಪಘಾತವೆಂದು ತಿಳಿಯಲಾಗಿತ್ತು. ಆದರೆ ಪೊಲೀಸರ ತನಿಖೆಯಲ್ಲಿ ಇದೊಂದು ಕೊಲೆ ಎಂದು ದೃಢಪಟ್ಟಿದೆ. ಬೆಳಗಾವಿಯ ಮೋಸ್ಟ್ ವಾಂಟೆಡ್ ಕ್ರ
ಬಳ್ಳಾರಿಯ ಪಿಡಿ ಹಳ್ಳಿ ಬಳಿ ಪ್ಯಾರಚೂಟ್ ತರಬೇತಿ ವೇಳೆ 50 ಅಡಿ ಎತ್ತರದಿಂದ ಬಿದ್ದು ಚಿನ್ನರಾಜ್ ಎಂಬ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲಿನ ಮೂಳೆ ಮುರಿದಿರುವ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಸೇನಾ ಹೆಲಿಕಾಪ್ಟರ್ ಮೂಲ
IPL 2026 SRH vs CSK: ಈ ಬಾರಿಯ ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಲಾ ಐದು ಮ್ಯಾಚ್ಗಳನ್ನಾಡಿದೆ. ಈ ವೇಳೆ ಉಭಯ ತಂಡಗಳು ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇದಾಗ್ಯೂ ನೆಟ್ ರನ್ ರ
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ವಿದೇಶದಲ್ಲಿದ್ದಾರೆ. ಹಾಗಂತ ಅವರು ಹನಿಮೂನ್ಗೆ ಇಲ್ಲಿಗೆ ತೆರಳಿಲ್ಲ. ಅವರು ಹೋಗಿರೋದು ಆ್ಯಕ್ಷನ್ ಕಲಿಯೋದಕ್ಕೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಇದಕ್ಕೆ ಫ್ಯಾನ್
Smriti Mandhana Records: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ದಿಗ್ಗಜರನ್ನೇ ಹಿಂದಿಕ್ಕಿ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ಗರಿಷ್ಠ ರನ್ ಸ್ಕೋರರ್ ಆಗಿ ಸ್ಮೃತಿ ಮಂಧಾನ ಹೊಸ ಚರಿತ್ರೆ ಬರೆದಿದ್ದಾರೆ. ಈ ಅಪರೂಪದ ಸಾಧನೆಯು
ಅಕ್ಷಯ ತೃತೀಯ ಶಾಶ್ವತ ಸಮೃದ್ಧಿಯ ಸಂಕೇತ. 'ಅಕ್ಷಯ' ಎಂದರೆ ಎಂದಿಗೂ ಕಡಿಮೆಯಾಗದ್ದು. ಈ ದಿನದಂದು ಮಾಡಿದ ಪ್ರಾರ್ಥನೆ, ದಾನ ಮತ್ತು ಪೂಜೆಯ ಫಲವು ಭಕ್ತರೊಂದಿಗೆ ಶಾಶ್ವತವಾಗಿ ಉಳಿಯುತ್ತದೆ. ಇದು ಕೇವಲ ಸಂಪತ್ತಿನ ಹಬ್ಬವಲ್ಲ, ಇದು ಸಕಾ
ದಕ್ಷಿಣ ಆಫ್ರಿಕಾದಿಂದ ತರಲಾಗಿರುವ ನಾಲ್ಕು ಚೀತಾಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರಕ್ಕೆ ಸುರಕ್ಷಿತವಾಗಿ ಆಗಮಿಸಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಡರಾತ್ರಿ ತರಲಾಗಿರುವ ಈ ಎರಡ
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಿ ಹೊರಹಾಕಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸಣ್ಣ ಇಲಿಗಳನ್ನು ಗುರಿಯಾಗಿಸಿಕ
ಬೆಂಗಳೂರಿನಲ್ಲಿ ಮಹಾರಾಷ್ಟ್ರದ ಆರ್ಟಿಒ ಅಧಿಕಾರಿಗೆ ಅಪರಿಚಿತ ಗ್ಯಾಂಗ್ನಿಂದ ಬೆದರಿಕೆ ಕರೆ ಬಂದಿದೆ. ಮಹಾರಾಷ್ಟ್ರ ನೋಂದಣಿ ಇಲ್ಲದೆ ಸಂಚರಿಸುತ್ತಿದ್ದ ಅಕ್ರಮ ಆಟೋಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರಿಂದ ಈ ಬೆದರಿಕೆ ಕ
ಕ್ರಿಸ್ ಗೇಲ್ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಎಂಟ್ರಿ ಕೊಟ್ಟಿದ್ದು 2009 ರಲ್ಲಿ. ಕೊಲ್ಕತ್ತಾ ನೈಟ್ ರೈಡರ್ಸ್ ಪರ 2 ವರ್ಷ ಆಡಿದ್ದ ಕ್ರಿಸ್ ಗೇಲ್ 2011 ರ ಹರಾಜಿನಲ್ಲಿ ಅನ್ಸೋಲ್ಡ್ ಆಗಿದ್ದರು. ಇದಾದ ಬಳಿಕ ಅವರಿಗೆ ಐಪಿಎಲ್ನಲ್ಲಿ ಚಾನ
ಅಕ್ಷಯ ತೃತೀಯ ಹಿಂದೂ ಧರ್ಮದ ಅತ್ಯಂತ ಮಂಗಳಕರ ದಿನ. ಅಕ್ಷಯ ಎಂದರೆ ಎಂದೂ ಮುಗಿದ ಎಂದರ್ಥ. ಈ ದಿನ ಮಾಡಿದ ದಾನ, ಪೂಜೆ, ಹೊಸ ಕಾರ್ಯಗಳು ಅನಂತ ಫಲ ನೀಡುತ್ತವೆ. ಅಷ್ಟೈಶ್ವರ್ಯಕ್ಕಾಗಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಪೂಜಿಸಿ, ಚಿನ್ನ
ಬೆಂಗಳೂರಿನಲ್ಲಿ ಮಹಿಳಾ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದ ಕೃಪಲಾನಿ ಎಂಬ ಕಾಮುಕನ ಕರಾಳ ಮುಖ ಬಯಲಾಗಿದೆ. ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಬ್ಲ್ಯ
ಬಳ್ಳಾರಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಗುತ್ತಿಗೆ ನೌಕರನಾಗಿದ್ದ ಸಂತೋಷ್ ನಕಲಿ ಸಹಿ ಬಳಸಿ 16.17 ಕೋಟಿ ರೂ. ಹಣ ವರ್ಗಾಯಿಸಿದ್ದ. ಈ ಪ್ರಕರಣ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ವಂ
ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್. ಆ ಬಳಿಕ ಕಾವ್ಯಾ ಹಾಗೂ ಗಿಲ್ಲಿ ತಮ್ಮ ಗೆಳೆತನ ಮುಂದುವರಿಸಿಕೊಂಡು ಹೋದರು. ಈಗ ಗಿಲ್ಲಿ ನಟ ಅವರು ಕಾವ್ಯಾಗಾಗಿ ರೊಮ್ಯಾಂಟಿ
IPL 2026 RCB vs DC: ಇಂಡಿಯನ್ ಪ್ರೀಮಿಯರ್ ಲೀಗ್ನ 26ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್
ದಿನೇ ದಿನೇ ಏರುತ್ತಿರುವ ಬಿಸಿಲಿನ ಧಗೆಯಿಂದ ನಿಮ್ಮ ಮತ್ತು ನಿಮ್ಮ ಕುಟುಂಬದವರನ್ನು ರಕ್ಷಿಸಿಕೊಳ್ಳುವುದು ಅತ್ಯಗತ್ಯ. ಮಧ್ಯಾಹ್ನದ ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ, ಸೂಕ್ತ ಟೋಪಿಗಳನ್ನು ಬಳಸಿ. ದೇಹದ ಜಲಾಂಶ ಕಾ
ಮಹಾರಾಷ್ಟ್ರದ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನವೊಂದರ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಸಂಭವಿಸಿ ರನ್ವೇ ಸ್ಥಗಿತಗೊಂಡಿತ್ತು. ಈ ಘಟನೆಯಿಂದ ನೂರಾರು ವಿಮಾನಗಳ ಹಾರಾಟ ರದ್ದುಗೊಂಡು ತೀವ್ರ ಸ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 27ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್
ಹನ್ಸಿಕಾ ಮೋಟ್ವಾನಿ ಸೋಹೈಲ್ ಕತುರಿಯಾ ಜೊತೆಗಿನ ವಿಚ್ಛೇದನದ ಕುರಿತು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ನಾಲ್ಕೇ ವರ್ಷಕ್ಕೆ ವಿವಾಹ ಬಂಧನದಿಂದ ಹೊರಬಂದಿರುವ ನಟಿ, ಸೋಹೈಲ್ನನ್ನು ಪರೋಕ್ಷವಾಗಿ ದೂಷಿಸಿದ್ದಾರೆ. ಕುಟುಂಬದ ಬೆ
ಮಾನವನ ದಾರಿದ್ರ್ಯಕ್ಕೆ ಗ್ರಹದೋಷ, ಪೂರ್ವ ಜನ್ಮದ ದೋಷಗಳ ಜೊತೆಗೆ ಕೋಪ ಕೂಡ ಒಂದು ಪ್ರಮುಖ ಕಾರಣ. ಕೋಪವು ಆರ್ಥಿಕ ನಷ್ಟ, ಮಾನಹಾನಿ, ಪ್ರಾಣಹಾನಿ ಮತ್ತು ವೈಫಲ್ಯಕ್ಕೆ ಕಾರಣವಾಗುತ್ತದೆ. ಶಾಂತಿಯಿಂದ ಜೀವನ ನಡೆಸುವುದು ಕುಬೇರನ ಕೃಪೆ
ಐತಿಹಾಸಿಕ ಕಟ್ಟಡಗಳು, ಸ್ಮಾರಕಗಳು ಮತ್ತು ಸಾಂಸ್ಕೃತಿಕ ಪರಂಪರೆಯು ನಮ್ಮ ಗುರುತು ಮತ್ತು ಇತಿಹಾಸದ ಪ್ರಮುಖ ಭಾಗವಾಗಿದೆ. ಈ ಅಮೂಲ್ಯ ಪಾರಂಪರಿಕ ತಾಣಗಳನ್ನು ರಕ್ಷಿಸಲು ಮತ್ತು ಅವುಗಳ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಪ
KRS Dam Water Level: ಮಂಡ್ಯದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 99 ಅಡಿಗೆ ಕುಸಿದಿದ್ದು, ಕೇವಲ 15 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ. ಮುಂಗಾರು ಮಳೆ ವಿಳಂಬವಾದರೆ ಬೆಂಗಳೂರು ಸೇರಿದಂತೆ ಕಾವೇರಿ ನೀರು ಅವಲಂಬಿತ ಪ್ರದೇಶಗಳಲ್ಲಿ ಕುಡಿಯು
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 26ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ
ಬೆಂಗಳೂರಿನಲ್ಲಿ ಕ್ರಿಸ್ಟಲ್ AI ಸಂಸ್ಥೆಯು ರೋಬೋಟ್ ಟ್ರೇಡಿಂಗ್ ಹೆಸರಿನಲ್ಲಿ ನೂರಾರು ಹೂಡಿಕೆದಾರರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. 'ಹಣ ಡಬಲ್' ಮಾಡುವ ಆಮಿಷವೊಡ್ಡಿ ಮೋಸ ಮಾಡಿದ್ದಾರೆ ಎಂಬ ಆರೋಪದ
Gujarat Titans vs Kolkata Knight Riders: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 180 ರನ್ ಕಲೆಹಾಕಿದ್ದರು. ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡವು 19.4 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಜಯ ಸಾ
ಅಕ್ಷಯ್ ಕುಮಾರ್ ಅಭಿನಯದ 'ಭೂತ್ ಬಂಗ್ಲ' ಸಿನಿಮಾ ಮೊದಲ ದಿನ ಕೇವಲ 12 ಕೋಟಿ ರೂ. ಗಳಿಸಿ ಹೀನಾಯ ಪ್ರದರ್ಶನ ಕಂಡಿದೆ. 120 ಕೋಟಿ ಬಜೆಟ್ನ ಚಿತ್ರಕ್ಕೆ ಇದು ದೊಡ್ಡ ಹೊಡೆತ. ವಿಮರ್ಶಕರು ಹಾಸ್ಯ ವಿಫಲವಾಗಿದೆ ಎಂದಿದ್ದು, ಅಭಿಮಾನಿಗಳನ್ನು ಹ
ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ 4 ಚೀತಾಗಳು ಆಗಮಿಸಿದ್ದು, ಸಚಿವ ಈಶ್ವರ ಖಂಡ್ರೆ ಅವುಗಳನ್ನು ಸ್ವಾಗತಿಸಿದ್ದಾರೆ. ಬನ್ನೇರುಘಟ್ಟದಲ್ಲಿ ಅವುಗಳ ಸಂರಕ್ಷಣೆಗೆ ಖಂಡ್ರೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಹಿಂದಿನ ವೈಫಲ್ಯಗಳಿಂ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಈವರೆಗೆ ಕಣಕ್ಕಿಳಿದಿರುವ ತಂಡಗಳೆಂದರೆ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟ
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ
ಅಕ್ಷಯ್ ಕುಮಾರ್ ಮತ್ತು ಪ್ರಿಯದರ್ಶನ್ 16 ವರ್ಷಗಳ ನಂತರ 'ಭೂತ್ ಬಾಂಗ್ಲಾ' ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ಹಾರರ್ ಕಾಮಿಡಿ ಚಿತ್ರದಲ್ಲಿ ಅಕ್ಷಯ್ ತಮ್ಮ ಸಂಭಾವನೆಯನ್ನು ಶೇಕಡಾ 28.5 ರಷ್ಟು ಕಡಿಮೆ ಮಾಡಿಕೊಂಡರೂ, ಅತಿ ಹೆಚ್ಚು
ವಯಾಲಿಕಾವಲ್ನಲ್ಲಿ ದೇವಿಕಾ ಎಂಬ ಮಹಿಳೆಯ ಮೇಲೆ ಅಕ್ರಮ ಸಂಬಂಧದ ವಿಚಾರವಾಗಿ ಹಲ್ಲೆ ನಡೆದಿದೆ. ತಂದೆ ನಾಗರಾಜ್ ಮತ್ತು ಮಗ ಲೋಕೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು
ರೆಬೆಲ್ ಸ್ಟಾರ್ ಅಂಬರೀಷ್ ಅವರ ವ್ಯಕ್ತಿತ್ವ ಭಿನ್ನವಾಗಿತ್ತು. ಅವರು ಬೈದರೂ ಅಭಿಮಾನಿಗಳು ಅವರನ್ನು ಪ್ರೀತಿಸುತ್ತಿದ್ದರು. ಪ್ರೀತಿಯ ಮಾತುಗಳ ಬದಲು, ಅವರ ಕಠಿಣ ನುಡಿಗಳೇ ಕಾಳಜಿ ಮತ್ತು ವಾತ್ಸಲ್ಯದ ಸಂಕೇತವಾಗಿದ್ದವು. ಮಂಡ್ಯದ
Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಉಷ್ಣ ಅಲೆ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, ಹೀಟ್ ವೇವ್ನಿಂದ ತಪ್ಪಿಸಿಕೊಳ್ಳಲ
ರಣಬೀರ್ ಕಪೂರ್ ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿರುವುದು ವಿವಾದ ಸೃಷ್ಟಿಸಿದೆ. ಅವರ ಹಿಂದಿನ ಹೇಳಿಕೆಗಳು ಮತ್ತು ವೈಯಕ್ತಿಕ ಜೀವನದ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಮತ್ತೊಂದು ಮದುವೆ ಆಗ್ತೀನಿ ಎಂಬ ಅವರ ಹಳೆಯ ವಿ
Bengaluru Water Crisis: ರಾಜಾಜಿನಗರದ ಚಾಮುಂಡಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದ್ದು, 3,000ಕ್ಕೂ ಹೆಚ್ಚು ಕುಟುಂಬಗಳು ಹನಿ ನೀರಿಗಾಗಿ ಮಧ್ಯರಾತ್ರಿ ನಿದ್ದೆ ಬಿಟ್ಟು ಕಾಯುವಂತಾಗಿದೆ. ದಿನಕ್ಕೆ ಕೇವಲ ಅರ್ಧ ಗಂಟೆ ನೀರು ಬಿಡಲಾ
ಶಿವರಾಜ್ಕುಮಾರ್ ಅವರ ಡ್ಯಾನ್ಸ್ ವೈರಲ್ ಆಗಿದೆ. ಅದನ್ನು ನೋಡಿದ ಅಭಿಮಾನಿಗಳು ‘ಧುರಂಧರ್’ ಚಿತ್ರದ ರೆಹಮಾನ್ ಡಕಾಯಿತ್ ಪಾತ್ರದಲ್ಲಿ ಅವರೇ ನಟಿಸಬೇಕಿತ್ತು ಎಂದು ಬಯಸಿದ್ದಾರೆ. ಶಿವಣ್ಣ ತಮ್ಮ ಮಾಸ್ ಪಾತ್ರಗಳು ಹಾಗೂ ಡ್ಯಾನ್
ತಮಿಳುನಾಡಿನ ವಾಲ್ಪಾರೈ-ಪೊಳ್ಳಾಚಿ ಘಾಟ್ ರಸ್ತೆಯ ಹೇರ್ ಪಿನ್ ಬೆಂಡ್ನಲ್ಲಿ ಪ್ರವಾಸಿ ವ್ಯಾನ್ ಪ್ರಪಾತಕ್ಕೆ ಬಿದ್ದ ಪರಿಣಾಮ ಕೇರಳದ ಮಲಪ್ಪುರಂ ಮೂಲದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಐವರು ಸರ್ಕಾರಿ ಶಾಲಾ ಶಿಕ್
ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಕುಂಕುಮಾರ್ಚನೆಯನ್ನು ಸಾಮಾನ್ಯವಾಗಿ ದೇವಾಲಯಗಳಲ್ಲಿ ಅರ್ಚಕರು ಮಾಡುವುದನ್ನು ಕಾಣುತ್ತೇವ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ
ಮಹಾರಾಷ್ಟ್ರದಲ್ಲಿ ಮರಾಠಿ ಬಾರದ ಚಾಲಕರ ಡಿಎಲ್ ರದ್ದುಗೊಳಿಸುವ ನಿಯಮದ ಬೆನ್ನಲ್ಲೇ, ಕರ್ನಾಟಕದಲ್ಲೂ ಕನ್ನಡ ಬಾರದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಪರವಾನಗಿ ನೀಡಬಾರದು ಎಂಬ ಆಗ್ರಹ ಕೇಳಿಬಂದಿದೆ. ಸಾರಿಗೆ ಸಂಘಟನೆಗಳ ಒಕ್ಕೂಟವು
GT Dominates KKR in IPL 2026 Match 25: ಅಹಮದಾಬಾದ್ನಲ್ಲಿ ನಡೆದ ಐಪಿಎಲ್ 2026ರ 25ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಕೆಕೆಆರ್ ತಂಡವನ್ನು ಮಣಿಸಿ ಮೂರನೇ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಗುಜರಾತ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ
ಮಹಿಳೆಯರ ಪ್ರತಿನಿಧಿತ್ವವನ್ನು ಹೆಚ್ಚಿಸುವ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಲೋಕಸಭೆಯಲ್ಲಿ ಸೋಲಾಗಿದೆ. ಸದ್ಯ ಇದು ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಜೆಡಿಎಸ್, ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿ
ಅಪ್ಪ-ಮಗನ ಸೇಡಿನ ಕಥೆ ‘ಟಾಕ್ಸಿಕ್’ ಚಿತ್ರದಲ್ಲಿ ಇದೆ. ಪೋರ್ಚುಗೀಸ್ ಕಾಲದ ಗೋವಾದಲ್ಲಿ ಈ ಕಥೆ ನಡೆಯುತ್ತದೆ. ಈ ಮಾಹಿತಿಯನ್ನು ಸ್ವತಃ ಯಶ್ ಅವರೇ ಬಿಟ್ಟುಕೊಟ್ಟಿದ್ದಾರೆ. ವಿದೇಶಿ ಮಾಧ್ಯಮಕ್ಕೆ ಸಂದರ್ಶನ ನೀಡುವಾಗ ಯಶ್ ಅವರು ಈ ವಿ
ಒಬ್ಬಳು ಮಹಿಳೆ ಇನ್ನೊಬ್ಬಳು ಪ್ರಯಾಣಿಕಳ ಮೇಲೆ ಹಲ್ಲೆ ನಡೆಸಿದ್ದಾಳೆ. ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಥಾಣೆ ಮತ್ತು ಡೊಂಬಿವ್ಲಿ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ. ವೈರಲ್ ವೀಡಿಯೊದಲ್ಲಿ ಮಹಿಳೆ ಕೋಪಗೊಂಡು ಇನ್ನೊಬ್
ಮಹಿಳಾ ಮೀಸಲಾತಿ ಮಸೂದೆಗೆ ವಿಪಕ್ಷಗಳು ವಿರೋಧಿಸಿವೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಪಕ್ಷಗಳು ಸೇರಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಸೋಲಿಸಿವೆ. ವಿಪಕ್ಷಗಳು ಅದನ್ನು ಸಂಭ್ರಮಿಸಿದ್ದನ್ನು ನೋಡಿ ಬೇಸರವ
Akshaya Tritiya Gold Investment: ಅಕ್ಷಯ ತೃತೀಯ ಭಾರತೀಯರಿಗೆ ಚಿನ್ನ ಖರೀದಿಗೆ ಶ್ರೇಷ್ಠ ದಿನ. ಕಳೆದ 5 ವರ್ಷಗಳಿಂದ ಅಕ್ಷಯ ತೃತೀಯದಂದು ನಿಯಮಿತವಾಗಿ 10 ಗ್ರಾಂ ಚಿನ್ನ ಖರೀದಿಸಿದ್ದರೆ, ನಿಮ್ಮ ಹೂಡಿಕೆ ಹೇಗೆ ಎರಡು ಪಟ್ಟಿಗಿಂತ ಹೆಚ್ಚು ಲಾಭ ಗಳಿಸುತ್ತ
RCB vs DC IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ IPL 2026 ರ 26 ನೇ ಪಂದ್ಯವು ಏಪ್ರಿಲ್ 18 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. RCB ಗೆಲುವಿನ ಓಟದಲ್ಲಿದ್ದರೆ, ಡೆಲ್ಲಿ ಗೆಲುವಿನ ಹಾದಿ ಹುಡುಕು
ಜಿಬಿಎಗೆ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ (ಸಲ್ಲಿಸಿದೆ. ವಾರ್ಡ್ ಪುನರ್ ವಿಗಂಡನೆ ಮತ್ತು ಮೀಸಲಾತಿ ಸಂಬಂಧ ಅಫಿಡೆವಿಟ್ ಸಲ್ಲಿಸಿದ್ದು, ಎಲ್ಲ ಪ್ರಕ್ರಿಯೆ ಪೂರ್ಣ
Bangaluru Weather Forecast: ಕೂಲ್ ಸಿಟಿ ಬೆಂಗಳೂರು ಇದೀಗ ತೀವ್ರ ಬಿಸಿಲ ಝಳಕ್ಕೆ ತತ್ತರಿಸಿದೆ, ತಾಪಮಾನ ಏರಿಕೆಯಿಂದ ಜನ ಕಂಗೆಟ್ಟಿದ್ದಾರೆ. ಆರೋಗ್ಯ ಇಲಾಖೆ ಮಕ್ಕಳು, ವೃದ್ಧರು, ಗರ್ಭಿಣಿಯರಿಗೆ ವಿಶೇಷ ಎಚ್ಚರಿಕೆ ನೀಡಿದೆ. ನಿರ್ಜಲೀಕರಣ, ಚರ್ಮದ ಸ
ಮಹಿಳಾ ಮೀಸಲಾತಿ ಮಸೂದೆ ಇಂದು ಲೋಕಸಭೆಯ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲ. 298 ಸದಸ್ಯರು ಈ ಮಸೂದೆಯ ಪರವಾಗಿ ಮತ್ತು 230 ಸದಸ್ಯರು ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮಸೂದೆಗೆ ಅಗತ್ಯವಿರುವ 3ನೇ 2ರಷ್ಟು ಬಹುಮತವನ್ನ
ಮಲಯಾಳಂ ಚಿತ್ರರಂಗದ ಸ್ಟಾರ್ ಕಿಡ್ಗಳಾದ ಪ್ರಣವ್ ಮೋಹನ್ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ ಜೋಡಿ ಸೂಪರ್. ಅವರ ಬಗ್ಗೆ ಅಭಿಮಾನಿಗಳು ಏನೇನೋ ಊಹಿಸಿಕೊಂಡಿದ್ದಾರೆ. ಅವರಿಬ್ಬರು ಮದುವೆ ಆಗುತ್ತಾರೆ ಎಂಬ ಗಾಸಿಪ್ ಕೂಡ ಹಬ್ಬಿದ
ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕ್ಯಾನ್ಸರ್ ಅನ್ನು ತಡೆಗಟ್ಟಬಹುದು, ಆದರೆ ಅದಕ್ಕಾಗಿ ನೀವು ಹಲವಾರು ವಿಷಯಗಳ ಬಗ್ಗೆ ಗಮನ ಹರಿಸಬೇಕು. ಅದರಲ್ಲಿಯೂ ಸರಿಯಾದ ಜೀವನಶೈಲಿ ಮತ್ತ
Electricity Hikes: ಸದ್ಯ ರಾಜ್ಯದಲ್ಲಿ ಬೆಲೆ ಏರಿಕೆಯ ನಡುವೆ ಇದೀಗ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್ ಎದುರಾಗಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಮಹತ್ವದ ಆದೇಶ ಹೊರಡಿಸಿದೆ. ಪ್ರತಿ ಯೂನಿಟ್ಗೆ ಎಷ್ಟು ಏರಿಕೆ ಆಗಿದ
ನಿವೇಶನದ ಖಾತೆ ಮಾಡಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 1 ಲಕ್ಷ ರೂ, ಲಂಚ ಸ್ವೀಕರಿಸುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ ಬಲೆಗೆ
RCB vs DC Green Jersey Clash at Chinnaswamy: ಐಪಿಎಲ್ 2026ರ 26ನೇ ಪಂದ್ಯದಲ್ಲಿ RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಚಿನ್ನಸ್ವಾಮಿಯಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ RCB ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಡೆಲ್ಲಿ ತಂಡದಲ್ಲಿ ಕನ್ನಡಿಗರಾದ ಕೆಎ
ಚಿಕ್ಕಬಳ್ಳಾಪುರದಲ್ಲಿ ಒಂದು ವರ್ಷದ ಹಿಂದೆ ನಡೆದ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮಹಿಳೆಯ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಗುರುತು ಸಿಗದಂತೆ ಮಾಡಲಾಗಿತ್ತು. ಬುರುಡೆ ಮತ್ತು ಮೂಳೆಗಳ ಆಧಾರದ ಮೇಲೆ ಇದೀ
Lok Sabha Session: ಕೇಂದ್ರ ಸರ್ಕಾರದ ಮಹತ್ವದ ಮೂರು ಮಸೂದೆಗಳನ್ನು ಮಂಡಿಸಲು ಗುರುವಾರ (ಏಪ್ರಿಲ್ 16) ಲೋಕಸಭೆಯ ವಿಶೇಷ ಅಧಿವೇಶನವನ್ನು ಕರೆದಿತ್ತು. ನಿನ್ನೆ ಸಂಸತ್ತಿನಲ್ಲಿ ಮಂಡಿಸಲಾಗಿದ್ದ ಮೂರು ಮಸೂದೆಗಳಾದ ಸಂವಿಧಾನ (131ನೇ ತಿದ್ದುಪಡಿ) ಮ
ಬಾಕ್ಸ್ ಆಫೀಸ್ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವ ‘ಧುರಂಧರ್ 2’ ಸಿನಿಮಾ ಮೇಲೆ ಕೃತಿಚೌರ್ಯದ ಆರೋಪ ಇದೆ. ಸಂತೋಷ್ ಕುಮಾರ್ ಅವರು ಈ ಆರೋಪ ಮಾಡಿದ್ದು, ಅದಕ್ಕೆ ಪ್ರತಿಯಾಗಿ ಆದಿತ್ಯ ಧರ್ ಅವರು ಮಾನನಷ್ಟ ಮೊಕದ್ದಮ
ಪ್ರತಿಯೊಬ್ಬರಿಗೂ ಸಹ ಜೀವನದಲ್ಲಿ ಮುಂದುವರೆಯಬೇಕು ಅನ್ನೋ ಆಸೆ ಇದ್ದೇ ಇರುತ್ತದೆ. ಇದಕ್ಕಾಗಿ ಎಲ್ಲರೂ ಕಠಿಣವಾಗಿ ಶ್ರಮಿಸುತ್ತಾರೆ. ಇದರ ಜೊತೆಗೆ ನಮ್ಮ ಆಲೋಚನೆ, ಅಭ್ಯಾಸಗಳು ಮತ್ತು ಕೆಲಸದ ವಿಧಾನವನ್ನು ಬದಲಾಯಿಸುವ ಮೂಲಕ ಯಶಸ
ಜಾಗತಿಕ ತೈಲ ಟ್ಯಾಂಕರ್ ಸಂಚಾರದ ಮುಖ್ಯವಾದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ್ದಕ್ಕೆ ಇರಾನ್ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಹಾರ್ಮುಜ್ ಅನ್ನು ತೆರೆಸಿಯೇ ಸಿದ್ಧ ಎಂದು ಡೊನಾಲ್ಡ್ ಟ್ರಂಪ್ ಕೂಡ ಶ
Gujarat Titans vs Kolkata Knight Riders, IPL 2026 Live Score Updates: ಐಪಿಎಲ್ 2026 ರ 25 ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಇನ್ನೂ ಒಂ
ಲೋಕಸಭೆಯಲ್ಲಿ ಗೃಹಸಚಿವ ಅಮಿತ್ ಶಾ ಮಹಿಳಾ ಮೀಸಲಾತಿ ಮಸೂದೆ, ಕ್ಷೇತ್ರ ಮರುವಿಂಗಡಣೆ ಮತ್ತು ಜಾತಿ ಜನಗಣತಿ ಬಗ್ಗೆ ಮಾತನಾಡಿದ್ದಾರೆ. ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಯನ್ನು ಪರೋಕ್ಷವಾಗಿ ವಿರೋಧಿಸುತ್ತಿವೆ ಎಂದು ಆರೋಪಿಸಿದ ಅ
ಬೆಂಗಳೂರಿನ ಹೆಸರಘಟ್ಟದ ಮತ್ಕೂರಲ್ಲಿ H5N1 ಹಕ್ಕಿಜ್ವರ ದೃಢಪಟ್ಟಿದೆ. ಸರ್ಕಾರ ತಕ್ಷಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರ ಮೇಲೆ ನಿಗಾ ಇರಿಸಲಾಗಿದೆ. ಮನುಷ್ಯರಲ್ಲಿ ಯಾವುದೇ ಸೋಂಕು ಕಂಡುಬಂದಿಲ್ಲ, ಆದರೆ ಎಚ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಟಿಕೆಟ್ ಗಾಗಿ ಶುರುವಾದ ಅಸಮಾಧಾನ ಇದೀಗ ಕೆಲ ಮುಸ್ಲಿಂ ನಾಯಕರ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ತಮ್ಮ ಸಮುದಾಯಕ್ಕೆ ಟಿಕೆಟ್ ಸಿಗಲಿಲ್ಲ ಎಂದು ವಿಧಾನಪರಿಷತ್ ಸದಸ್ಯರಾದ ಅಬ್ದು
Bollywood actor: ಬಾಲಿವುಡ್ನ ಜನಪ್ರಿಯ ನಟರೊಬ್ಬರು ಪ್ರತಿಷ್ಠಿತ ಹಾಲಿವುಡ್ ವೇದಿಕೆಯಲ್ಲಿ ಗಾಯತ್ರಿ ಮಂತ್ರ ಪಠಿಸಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದ್ದು, ನಟನ ಪ್ರಯತ್ನಕ್ಕೆ ಅನೇಕರು ಭೇಷ್ ಎಂದಿದ್ದಾರೆ. ಅಂದಹಾಗೆ ಹಾಲಿವುಡ್ ವೇದಿ
Govt thinks of using ethanol as commercial cooking gas: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಅನಿಲ ಪೂರೈಕೆಯಲ್ಲಿ ಅಡೆತಡೆ ಉಂಟಾಗಿದ್ದು, ಎಲ್ಪಿಜಿ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಹೋಟೆಲ್ಗಳು ಮತ್ತು ಉದ್ದಿಮೆಗಳು ಸಂಕಷ್ಟಕ್ಕೆ ಸಿಲು
ಅನೇಕ ಮಹಿಳೆಯರಿಗೆ ಒಂದಕ್ಕಿಂತ ಹೆಚ್ಚು ಬಾರಿ ಗರ್ಭಪಾತವಾಗುತ್ತದೆ, ಇದು ಅವರ ಮೇಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ ತೀವ್ರ ಪರಿಣಾಮ ಬೀರುತ್ತದೆ. ಆದರೆ ಈ ರೀತಿ ತುಂಬಾ ಸಲ ಆದಲ್ಲಿ ಅದು ಗರ್ಭಧಾರಣೆಯ ಮೇಲೆ ಪರಿಣಾಮ ಬೀರುತ್ತದೆ
ಈ ಬೇಸಿಗೆಯ ರಣಬಿಸಿಲಿನ ಅಬ್ಬರಕ್ಕೆ ಮನೆಯಿಂದ ಹೊರಗೆ ಕಾಲಿಡುವುದೇ ಕಷ್ಟಕರವಾಗಿದೆ. ಸುಡು ಬಿಸಿಲು ಮತ್ತು ಸೂರ್ಯನ ಶಾಖದ ತಾಪಕ್ಕೆ ಜನ ಹೈರಾಣಾಗಿ ಹೋಗಿದ್ದಾರೆ. ಈ ಉರಿ ಬಿಸಿಲು ಹಲವರನ್ನು ನಿರ್ಜಲೀಕರಣ, ಶಾಖದ ಹೊಡೆತದಂತಹ ಆರೋಗ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನದ ಘನತೆಯನ್ನು ಕಡಿಮೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಉದಾಹರಣೆಗಳನ್ನು ನೀಡುವ ಭರದಲ್ಲಿ ಪ್ರಧಾನಿ ಮೋದಿಯವರ ಹೆಸರನ್ನು ತಮ್ಮ
Vignesh Shivan: ‘ಕೆಜಿಎಫ್’ನಿಂದ ಸ್ಪೂರ್ತಿ ಪಡೆದು ಹಲವು ನಿರ್ದೇಶಕರು ಬೇರೆ ಬೇರೆ ರೀತಿಯ ಸಿನಿಮಾಗಳನ್ನು ಮಾಡಿದರು. ಕನ್ನಡದಲ್ಲಿ ‘ಕಬ್ಜ’ ಸಿನಿಮಾ ಸಹ ‘ಕೆಜಿಎಫ್’ ಸ್ಪೂರ್ತಿಯಿಂದಲೇ ಬಂದಿದ್ದು. ಅಸಲಿಗೆ ಸ್ಟಾರ್ ನಟಿ ನಯನತಾರಾ ಅವರ ಪ
ಕಾನೂನು ಪದವೀಧರರಿಗೆ ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. LLB ಪದವಿ ಹೊಂದಿರುವ 45 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸೇ
ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ರಾಜಕೀಯ ದ್ವೇಷದಿಂದ ನಡೆದ ಈ ಭೀಕರ ಕೊಲೆಯನ್ನ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆ ಎಂಬ ಆರೋಪವು ತನಿಖೆಗೆ ಅರ್ಹವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠ ಇಂದು ಹೇಳಿದೆ. ಈ ಪ್ರಕರಣದ ತನಿಖೆಯನ್ನು ಸ್ವತಃ ನಡೆಸುವಂತೆ ಅಥವಾ ಈ ವ
ಇಷ್ಟು ದಿನ ‘ಧುರಂಧರ್ 2’ ಚಿತ್ರವನ್ನು ಹೊಗಳುತ್ತಿದ್ದ ರಾಮ್ ಗೋಪಾಲ್ ವರ್ಮಾ ಈಗ ತಕರಾರು ತೆಗೆದಿದ್ದಾರೆ. ಈ ಸಿನಿಮಾದಲ್ಲಿ ದಾವುದ್ ಇಬ್ರಾಹಿಂ ಪಾತ್ರವನ್ನು ಸರಿಯಾಗಿ ತೋರಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ. ತಾವು ತೋರಿಸಿದ
ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ Yogesh Gowda murder case ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜನಪ್ರತಿನಿಧಿಗಳ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿದೆ 2016ರ ಜೂನ್ನಲ್ಲಿ ನಡೆದ ಈ
ಇನ್ಮುಂದೆ ಮನೆಯಿಂದಲೇ ಉಚಿತವಾಗಿ NEET UG ಗೆ ತಯಾರಿ ನಡೆಸಬಹುದು. ಗೂಗಲ್ ಇಂಡಿಯಾ NEET UG ಅಭ್ಯರ್ಥಿಗಳಿಗೆ ಉಚಿತ ಅಣಕು ಪರೀಕ್ಷೆಗಳನ್ನು ಪ್ರಾರಂಭಿಸಿದೆ. ಇದು ಜೆಮಿನಿ ಅಪ್ಲಿಕೇಶನ್ ಮೂಲಕ ಲಭ್ಯವಿದೆ. ಆದ್ದರಿಂದ ವಿದ್ಯಾರ್ಥಿಗಳು ಇಂದ

35 C