SENSEX
NIFTY
GOLD
USD/INR

Weather

18    C
... ...View News by News Source
ಸ್ಮಿತ್ ಸಿಡಿಲಬ್ಬರ…ಒಂದೇ ಓವರ್​ನಲ್ಲಿ ದಾಖಲೆ ಉಡೀಸ್

Sydney Sixers vs Sydney Thunder: ಬಿಗ್ ಬ್ಯಾಷ್ ಲೀಗ್‌ನ 37ನೇ ಪಂದ್ಯದಲ್ಲಿ ಇಬ್ಬರು ಅನುಭವಿ ದಾಂಡಿಗರು ಶತಕ ಸಿಡಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಡೇವಿಡ್ ವಾರ್ನರ್ ಶತಕ ಬಾರಿಸಿದರೆ, ದ್ವಿತೀಯ ಇನಿಂಗ್ಸ್ ನಲ್ಲಿ ಸ್ಟೀವ್ ಸ್ಮಿತ್ ಸೆ

17 Jan 2026 9:55 am
ಪ್ರಶ್ನೆಪತ್ರಿಕೆ ಲೀಕ್ ತಡೆಗೆ ಕಠಿಣ ಕ್ರಮ: ಆರೋಪಿಗಳಷ್ಟೇ ಅಲ್ಲ ಕಾಲೇಜುಗಳೂ ಬ್ಲಾಕ್ ಲಿಸ್ಟ್​ಗೆ, ಮಾನ್ಯತೆ, ಅನುದಾನಕ್ಕೂ ಕತ್ತರಿ

ಪಿಯುಸಿ, ಎಸ್ಎಸ್ಎಲ್​ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆಯೇ ಕಿಡಿಗೇಡಿಗಳು ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ಮುಂದಾಗುತ್ತಿದ್ದಾರೆ. ಇನ್ನು ಕೆಲವರು ಸಮಾಜಿಕ ಜಾತಣದಲ್ಲ

17 Jan 2026 9:44 am
ಕೋವಿಡ್ ಗಿಂತ ಅಪಾಯಕಾರಿಯೇ ಈ ಗುಯಿಲಿನ್‌ ಬಾರ್‌ ಸಿಂಡ್ರೋಮ್‌? ಲಕ್ಷಣಗಳು ಹೇಗಿರುತ್ತೆ, ತಡೆಗಟ್ಟುವುದು ಹೇಗೆ?

ಕೋವಿಡ್ ನ ಸರದಿ ಮುಗಿಯಿತು ಎಂದು ಜನ ನಿರಾಳವಾಗುವ ಹೊತ್ತಲ್ಲಿ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೊಂದು ಗಂಭೀರವಾದ ನರಮಂಡಲದ ಸಮಸ್ಯೆಯಾಗಿದ್ದು ಕ್ಯಾಂಪೈಲೋಬ್ಯಾಕ್ಟರ್‌ ಜೆಜುನಿ (Campylobacter jejuni) ಎ

17 Jan 2026 9:36 am
ಗಿಲ್ಲಿಗೆ ಒಳ್ಳೆಯದಾಗಲಿ, ಅವನ ಹೆಸರಲ್ಲಿ ನಡೆಯುತ್ತಿರುವ ದೊಂಬರಾಟಕ್ಕಲ್ಲ; ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್

ಬಿಗ್ ಬಾಸ್ ಮಾಜಿ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್, ಗಿಲ್ಲಿ ಅವರ ಜನಪ್ರಿಯತೆಯನ್ನು ಹಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಗಿಲ್ಲಿ ಹೆಸರಿನಲ್ಲಿ ಜಾತಿ, ಪ್ರಾದೇಶಿಕತೆ, ರಾಜಕೀಯ ಮತ್ತು ಸಿನಿಮಾ ಮಾ

17 Jan 2026 9:21 am
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ ಅಂಕ ಪಟ್ಟಿ

Women's Premier League 2026 Points Table: ವುಮೆನ್ಸ್ ಪ್ರೀಮಿಯರ್ ಲೀಗ್​ನ ನಾಲ್ಕನೇ ಸೀಸನ್​ನಲ್ಲಿ ಒಟ್ಟು 5 ತಂಡಗಳು ಕಣಕ್ಕಿಳಿಯುತ್ತಿವೆ. ಈ ಐದು ತಂಡಗಳಲ್ಲಿ ಈವರೆಗೆ ಅತ್ಯುತ್ತಮ ಪ್ರದರ್ಶನ ನೀಡಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಈ ಭರ್

17 Jan 2026 8:56 am
ಲಕ್ಕುಂಡಿ ಉತ್ಖನನ ಪ್ರದೇಶಕ್ಕೆ ಲಾಕ್! ಚಿತ್ರೀಕರಣವನ್ನು ಸಂಪೂರ್ಣ ನಿರ್ಬಂಧಿಸಿ ಡಿಸಿ ಆದೇಶ

ಲಕ್ಕುಂಡಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ ಸಿಕ್ಕಿದ ಹಿನ್ನೆಲೆಯಲ್ಲಿ, ಗದಗ ಜಿಲ್ಲಾಡಳಿತವು ಉತ್ಖನನ ನಡೆಯುತ್ತಿರುವ ಪ್ರದೇಶವನ್ನು ನಿರ್ಬಂಧಿತ ವಲಯ ಎಂದು ಘೋಷಿಸಿದೆ. ವೀರಭದ್ರೇಶ್ವರ ದೇವಸ್ಥಾನದ ಎದುರಿನ ಉತ್ಖನನ ಸ್ಥಳ

17 Jan 2026 8:42 am
ಕೇವಲ 3 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್: ತಿಲಕ್ ವರ್ಮಾ ಮೇಲೆ ನಿಗಾ..!

IND vs NZ: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ. ಹೀಗೆ ಹೊರಗುಳಿದ ತಿಲಕ್ ವರ್ಮಾ ಬದಲಿಗೆ ಶ್ರೇಯಸ್ ಅಯ್ಯರ್ ಆಯ್ಕೆಯಾದರೆ, ವಾಷಿಂಗ್ಟನ್ ಸುಂದರ್ ಅವರ ಬದಲಿಯಾಗಿ

17 Jan 2026 8:26 am
ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ತಂತ್ರಗಾರಿಕೆ ಏನು? ಹೆಚ್​ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ

ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ, ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಸಂಬಂಧ ಸಭೆ ನಡೆಸಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೈತ್ರಿಯನ್ನು ಬೆಂಬಲಿಸಿದ್ದಾರೆ. ಮಹಾರಾಷ

17 Jan 2026 8:23 am
Bengaluru Air Quality: ಕಳಪೆ ಏರ್ ಕ್ವಾಲಿಟಿಯಿಂದ ಬೆಂಗಳೂರಿನಲ್ಲಿ ಉಸಿರಾಡುವುದೂ ಅಪಾಯವೇ?

ಕೆಲ ದಿನಗಳ ಹಿಂದೆ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆಡೆಯಲ್ಲಿ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಿಸಿರುವಂತೆ ಕಂಡಿತ್ತು. ಆದರೆ ಇಂದು ನಗರದ ಗಾಳಿಯ ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೇ ಇದ್ದು, ಹೀಗೆ ಮುಂದುವರೆದರೆ ಈ ವ

17 Jan 2026 8:08 am
ವಯಸ್ಸು ನಂಬರ್ ಮಾತ್ರ; ಸಿಸಿಎಲ್​​ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ ಸುದೀಪ್ 

ಕಿಚ್ಚ ಸುದೀಪ್ ಅವರು ಅದ್ಭುತ ಕ್ಯಾಚ್ ಹಿಡಿದು ಅಚ್ಚರಿ ಮೂಡಿಸಿದ್ದಾರೆ. ವಯಸ್ಸು 50 ದಾಟಿದ್ದರೂ ಆಟದಲ್ಲಿ ಅವರಿಗೆ ಇದು ಅಡ್ಡಿ ಆಗುತ್ತಿಲ್ಲ. ಸುದೀಪ್ ಅವರು ಸಿಸಿಎಲ್​​​ನಲ್ಲಿ ಕರ್ನಾಟಕ ಬುಲ್ಡೋಜರ್ ತಂಡದಲ್ಲಿ ಇದ್ದಾರೆ. ಅವರು

17 Jan 2026 8:05 am
ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ!

ಸಂಕ್ರಾಂತಿ ಹಬ್ಬ ಮುಗಿದಿದೆ. ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಕ್ರಾಂತಿ ಮಾತ್ರ ಮುಗಿಯುತ್ತಿಲ್ಲ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರಿಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಆದರೆ, ಡಿಸಿಎಂ

17 Jan 2026 7:57 am
ಮೊದಲ ಓವರ್​ನಲ್ಲೇ ತೂಫಾನ್…ಹೊಸ ಇತಿಹಾಸ ನಿರ್ಮಾಣ

Royal Challengers Bengaluru Women vs Gujarat Giants Women: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಗುಜರಾತ್ ಜೈಂಟ್ಸ್ 18.5 ಓವರ್​ಗಳಲ್ಲಿ 150 ರನ್​ಗಳಿಸಿ ಆಲೌಟ್ ಆ

17 Jan 2026 7:55 am
ಒಂದೇ ದಿನ ರಚಿತಾ ರಾಮ್ ಎರಡು ಸಿನಿಮಾಗಳು ರಿಲೀಸ್; ಫ್ಯಾನ್ಸ್​​ಗೆ ಹಬ್ಬ

ನಟಿ ರಚಿತಾ ರಾಮ್ ಅಭಿಮಾನಿಗಳಿಗೆ ಡಬಲ್ ಸಂಭ್ರಮ! ಜನವರಿ 23ರಂದು ಅವರ ಎರಡು ಬಹುನಿರೀಕ್ಷಿತ ಚಿತ್ರಗಳಾದ ‘ಕಲ್ಟ್’ ಮತ್ತು ‘ಲ್ಯಾಂಡ್​ಲಾರ್ಡ್’ ತೆರೆಗೆ ಅಪ್ಪಳಿಸುತ್ತಿವೆ. ‘ಕಲ್ಟ್’ ಚಿತ್ರದಲ್ಲಿ ರಗಡ್ ಪಾತ್ರದಲ್ಲಿ ಕಾಣಿಸಿಕೊ

17 Jan 2026 7:41 am
ಶರವೇಗದ ಶತಕದೊಂದಿಗೆ ಭರ್ಜರಿ ದಾಖಲೆ ಬರೆದ ಸ್ಟೀವ್ ಸ್ಮಿತ್

Steve Smith Century Records: ಬಿಗ್ ಬ್ಯಾಷ್ ಲೀಗ್‌ನ 37ನೇ ಪಂದ್ಯದಲ್ಲಿ ಇಬ್ಬರು ಅನುಭವಿ ದಾಂಡಿಗರು ಶತಕ ಸಿಡಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಡೇವಿಡ್ ವಾರ್ನರ್ ಶತಕ ಬಾರಿಸಿದರೆ, ದ್ವಿತೀಯ ಇನಿಂಗ್ಸ್ ನಲ್ಲಿ ಸ್ಟೀವ್ ಸ್ಮಿತ್ ಸೆಂ

17 Jan 2026 7:34 am
ಹಾಸನ: ಮಹಿಳೆಯ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ

ಹಾಸನದ ಸಕಲೇಶಪುರದಲ್ಲಿ ಮಹಿಳೆಯನ್ನು ಬಲಿತೆಗೆದುಕೊಂಡಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಜನವರಿ 13 ರಂದು

17 Jan 2026 7:07 am
Daily Devotional: ಮೌನಿ ಅಮಾವಾಸ್ಯೆಯ ವಿಶೇಷ ಹಾಗೂ ಆಚರಿಸುವ ವಿಧಾನ

ಈ ಅಮಾವಾಸ್ಯೆಯನ್ನು ಮಾಘ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ಇದು ಪೂರ್ವಿಕರ ಸ್ಮರಣೆಗೆ ಮತ್ತು ಅವರ ಆಶೀರ್ವಾದ ಪಡೆಯಲು ಬಹಳ ಪ್ರಶಸ್ತವಾದ ದಿನವಾಗಿದೆ. ಮೌನಿ ಅಮಾವಾಸ್ಯೆಯಂದು ಪೂರ್ವಿಕರು ನಮ್ಮ ಸುತ್ತಲೂ ಇರುತ್ತಾರೆಂದು ನಂ

17 Jan 2026 7:06 am
ಬಿಗ್ ಬಾಸ್ ವೀಕ್ಷಕರಿಗೆ ಬೇಸರ; ಸುದೀಪ್​ ಗೈರು, ಇವತ್ತು ನಡೆಯಲ್ಲ ಫಿನಾಲೆ

ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ನಿರೀಕ್ಷಿತ ದಿನಾಂಕಗಳಲ್ಲಿ ನಡೆಯುತ್ತಿಲ್ಲ. ಸುದೀಪ್ ಅವರ CCL ಬದ್ಧತೆಯಿಂದಾಗಿ ಇಂದು (ಜ. 17) ಅವರು ಲಭ್ಯವಿಲ್ಲ. ಹೀಗಾಗಿ, ಸೀಸನ್ 12ರ ಫಿನಾಲೆ ಭಾನುವಾರ (ಜ. 18) ಒಂದೇ ದಿನ ಪ್ರಸಾರವಾಗಲಿದೆ. ಇದು ಅಭಿಮ

17 Jan 2026 7:04 am
Horoscope Today 17 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಲಾಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 17 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರದ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಈ ದಿನ ಮೂಲಾ

17 Jan 2026 6:59 am
Bheemanna Khandre passes away: ಬೀದರ್: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ

ಭೀಮಣ್ಣ ಖಂಡ್ರೆ ನಿಧನ: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ವಯೋಸಹಜ ಅನಾರೋಗ್ಯದಿಂದ ಬೀದರ್‌ನಲ್ಲಿ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷರಾಗಿದ್ದ ಇವರು, ಸಚಿವರಾಗಿ

17 Jan 2026 6:34 am
ಬಿಗ್ ಬಾಸ್ ಕನ್ನಡ ಸೀಸನ್ 1 To 11: ಗೆದ್ದ ಬೀಗಿದವರ ಹೆಸರು, ವಿವರ ಇಲ್ಲಿದೆ

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಸಮೀಪಿಸಿದೆ. ಈ ಬಾರಿ ಯಾರು ಕಿರೀಟ ಮುಡಿಗೇರಿಸಿಕೊಳ್ಳುತ್ತಾರೆ ಎಂಬ ಕುತೂಹಲ ಮೂಡಿದೆ. ಗಿಲ್ಲಿ ನಟ, ಕಾವ್ಯಾ ಶೈವ ಸೇರಿದಂತೆ ಹಲವು ಸ್ಪರ್ಧಿಗಳು ಫಿನಾಲೆ ಓಟದಲ್ಲಿದ್ದಾರೆ. ಈ ಲೇಖನದಲ್ಲಿ ಬಿಗ

17 Jan 2026 6:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 17ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ

17 Jan 2026 12:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 17ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ

17 Jan 2026 12:10 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 17ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ

17 Jan 2026 12:02 am
Inspiring: 9-5 ಸೆಕ್ಯೂರ್ಡ್ ಜಾಬ್ ಬಿಟ್ಟು ಮನಸ್ಸಿನ ಮಾತು ಕೇಳಿ ಹಣ ಮತ್ತು ನೆಮ್ಮದಿ ಕಂಡುಕೊಂಡ ರಿಮ್ಜಿಮ್ ಸೈಕಿಯಾ

Inspiring story of Rimjhim Saikia, the MD of Tatvik Ayurveda and Wellness Pvt Ltd: ರಿಮ್ಜಿಮ್ ಸೈಕಿಯಾ ಪ್ರಸ್ತುತ ತಾತ್ವಿಕ Tatvik Ayurveda and Wellness Pvt Ltd ನ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದಾರೆ. ಅವರು ವೃತ್ತಿಪರ ಕಾರ್ಪೊರೇಟ್ ಪರಿಸರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರ

16 Jan 2026 11:22 pm
WPL 2026: ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಮೊದಲ ಹ್ಯಾಟ್ರಿಕ್ ಗೆಲುವು ದಾಖಲಿಸಿದ ಆರ್​ಸಿಬಿ

RCB Dominates Gujarat Giants in WPL: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಜೈಂಟ್ಸ್ ವಿರುದ್ಧ 32 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು ಆರ್​ಸಿ

16 Jan 2026 11:05 pm
ತಮಿಳುನಾಡಿನ ವೆಲ್ಲೂರಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ; 200ಕ್ಕೂ ಹೆಚ್ಚು ಹೋರಿಗಳು ಭಾಗಿ

ತಮಿಳುನಾಡಿನಾದ್ಯಂತ ಸರ್ಕಾರ ಮತ್ತು ಸಾರ್ವಜನಿಕರು ಜಲ್ಲಿಕಟ್ಟು, ಮಂಜು ವಿರಾಟು ಮತ್ತು ಹೋರಿ ಓಟದ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ. ಇಂದು ವೆಲ್ಲೂರಿನಲ್ಲಿ ಹೋರಿ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ 200ಕ್ಕೂ ಹೆಚ್ಚು

16 Jan 2026 11:00 pm
ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಗಾಂಧಿ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್

ಸಂಕ್ರಾಂತಿಗೆ ಸೂರ್ಯ ಪಥ ಬದಲಾಗಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್​ನೊಳಗೂ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರೆಯೋ ಎಲ್ಲ ಲಕ್ಷಣಗಳು ಗೋಚರಿಸ್ತಿವೆ. ಯಾಕ

16 Jan 2026 10:54 pm
ಗಿಲ್ಲಿ ಎಂದರೆ ಯಾಕೆ ಅಷ್ಟು ಇಷ್ಟ? ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಹೇಳಿದ್ದಿಷ್ಟು..

ಗಿಲ್ಲಿ ನಟ ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಬಹಳ ದೊಡ್ಡದು. ಎಷ್ಟರಮಟ್ಟಿಗೆ ಎಂದರೆ ಗಿಲ್ಲಿ ಅವರ ಭಾವಚಿತ್ರವನ್ನು ಅನೇಕರು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಗಿಲ್ಲಿ ನಟ ಅವರೇ ಫಿನಾಲೆಯಲ್ಲಿ ಟ್ರೋಫಿ ಗೆಲ್ಲುತ್ತಾರೆ ಎಂಬುದು

16 Jan 2026 10:38 pm
6 ಅಡಿ ಉದ್ದದ ಹಾವನ್ನು ಹಿಡಿದು ಆಟವಾಡುತ್ತಿದ್ದ ವೃದ್ಧನ ಕತೆ ಏನಾಯ್ತು?

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುವ ವೀಡಿಯೊಗಳು ಕೆಲವೊಮ್ಮೆ ಆಘಾತಕಾರಿಯಾಗಿರುತ್ತವೆ. ಇದೀಗ ಆಘಾತಕಾರಿ ವೀಡಿಯೊವೊಂದು ಕಾಣಿಸಿಕೊಂಡಿದ್ದು, ಇದರಲ್ಲಿ ಒಬ್ಬ ವೃದ್ಧ ವ್ಯಕ್ತಿ 6 ಅಡಿ ಉದ್ದದ ವಿಷಪೂರಿತ ಹಾವಿನೊಂದಿಗೆ ಹುಡುಗಾಟ

16 Jan 2026 10:37 pm
ಕರ್ನಾಟಕದಲ್ಲಿ ಮತ್ತೆ ಕಾಲೇಜ, ವಿಶ್ವವಿದ್ಯಾಲಯಗಳಲ್ಲಿ ಎಲೆಕ್ಷನ್: ವಿದ್ಯಾರ್ಥಿ ಚುನಾವಣೆ ಬೇಕಾ? ಬೇಡ್ವಾ?

Students Elections: ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಎಲೆಕ್ಷನ್ ಮತ್ತೆ ಶುರುವಾಗವ ಲಕ್ಷಣಗಳು ಕಂಡು ಬರ್ತಿದೆ.. ಸ್ಟೂಡೆಂಟ್ ಲೀಡರ್ ಹುಟ್ಟು ಹಾಕುಲು ಸರ್ಕಾರ ಮುಂದಾಗಿದೆ. ಈ ವರ್ಷದಿಂದ ಮತ್ತೆ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಎಲ

16 Jan 2026 10:21 pm
ನಂದಿನಿ ಸೇರಿ ಹಲವು ಕಂಪನಿಗಳ ನಕಲಿ ಹಾಲು ತಯಾರಿಕಾ ಜಾಲ ಪತ್ತೆ

ಕೆಜಿಎಫ್‌ನಲ್ಲಿ ಬೃಹತ್ ಕಲಬೆರಕೆ ಹಾಲು ದಂಧೆ ಭೇದಿಸಿದ್ದು, ಪಾಮ್ ಆಯಿಲ್ ಮತ್ತು ಹಾಲಿನ ಪುಡಿ ಬಳಸಿ ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್‌ ಕಂಪನಿಗಳ ನಕಲಿ ಹಾಲು ತಯಾರಿಸುತ್ತಿದ್ದ 8 ಮಂದಿ ಆಂಧ್ರ ಮೂಲದವರನ್ನು ಪೊಲೀಸರು ಬಂಧಿ

16 Jan 2026 10:10 pm
Money Tricks: ಎಷ್ಟು ದುಡಿದರೂ ಹಣ ನಿಲ್ಲುತ್ತಿಲ್ಲವಾ? ಈ 50-30-20 ಟ್ರಿಕ್ಸ್ ಉಪಯೋಗಿಸಿ

Learn to control expense using this 50-30-20 rule: ಹಣಕಾಸು ಕೈಲಿ ನಿಲ್ಲದೇ ಇರುವ ಸಮಸ್ಯೆಯು ಶೇ. 50ಕ್ಕಿಂತಲೂ ಹೆಚ್ಚಿನ ಜನರನ್ನು ಕಾಡುತ್ತಿದೆ. ಸರಿಯಾದ ಪ್ಲಾನಿಂಗ್ ಇಲ್ಲದೇ ಜೀವನ ನಡೆಸುವುದರ ಫಲ ಇದು. ನಿಮ್ಮ ಆದಾಯದಲ್ಲಿ ಯಾವುದಕ್ಕೆ ಎಷ್ಟು ಮಿತಿಯಲ್ಲಿ ಖ

16 Jan 2026 10:02 pm
ಗಿಲ್ಲಿಯಿಂದ ಅಶ್ವಿನಿ ಗೌಡ ತನಕ: ಬಿಗ್ ಬಾಸ್ ಫಿನಾಲೆ ಸ್ಪರ್ಧಿಗಳ ಪ್ಲಸ್ ಏನು? ಮೈನಸ್ ಏನು?

ಫಿನಾಲೆ ತಲುಪಿರುವ 7 ಸ್ಪರ್ಧಿಗಳು ಕೆಲವು ವಿಷಯದಲ್ಲಿ ಭೇಷ್ ಎನಿಸಿಕೊಂಡರೆ, ಇನ್ನು ಕೆಲವು ವಿಷಯದಲ್ಲಿ ಟೀಕೆಗೆ ಗುರಿ ಆದರು. ಈ ಎಲ್ಲ ಸ್ಪರ್ಧಿಗಳ ವ್ಯಕ್ತಿತ್ವ ಕೂಡ ಭಿನ್ನ ಆಗಿವೆ. ಒಬ್ಬರು ಇದ್ದಂತೆ ಇನ್ನೊಬ್ಬರು ಇಲ್ಲ. ಅಂತಿಮವ

16 Jan 2026 10:01 pm
ನಾಳೆಯಿಂದ 2 ದಿನ ಬಂಗಾಳ, ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ; ಹಲವು ಯೋಜನೆಗಳಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 17-18ರಂದು ಪಶ್ಚಿಮ ಬಂಗಾಳ, ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಹೌರಾ ಮತ್ತು ಗುವಾಹಟಿ ನಡುವಿನ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಚುನಾವಣೆ ನಡೆ

16 Jan 2026 9:49 pm
ಬಿಎಂಸಿ ಚುನಾವಣಾ ಫಲಿತಾಂಶದ ಲೆಕ್ಕಾಚಾರ ಉಲ್ಟಾ; ಕಿಂಗ್ ಮೇಕರ್ ಆಗುತ್ತಾ ಕಾಂಗ್ರೆಸ್?

ಎಲ್ಲರ ಕುತೂಹಲ ಕೆರಳಿಸಿದ್ದ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ 25 ವರ್ಷಗಳ ತಮ್ಮ ಅಧಿಪತ್ಯವನ್ನು ಕಳೆದುಕೊಂಡಿದ್ದಾರೆ. ಈ ಬಾರಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಮೇಯರ್ ಸ್ಥಾನ ಸಿಗಲಿದೆ

16 Jan 2026 9:46 pm
IND vs NZ: ಭಾರತ ಟಿ20 ತಂಡದಲ್ಲಿ 2 ಬದಲಾವಣೆ; ವರ್ಷಗಳ ಬಳಿಕ ಶ್ರೇಯಸ್​ಗೆ ಅವಕಾಶ

Team India T20 Squad: ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಟಿ20 ಸರಣಿಗೆ ಟೀಂ ಇಂಡಿಯಾ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಗಾಯದ ಕಾರಣ ವಾಷಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ ತಂಡದಿಂದ ಹೊರಗುಳಿದಿದ್ದಾರೆ. ಇವರ ಬದಲಿಗೆ ಅ

16 Jan 2026 9:43 pm
ಮೈಲಾರಲಿಂಗನಿಗೆ ಬಲಿ ಕೊಡಲು ತಂದಿದ್ದ ಕುರಿಮರಿಗಳನ್ನ ವಶಕ್ಕೆ ಪಡೆದು ಮಾರಾಟ ಮಾಡಿದ ಅಧಿಕಾರಿಗಳು

ಯಾದಗಿರಿ ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಕುರಿಮರಿಗಳನ್ನು ಪಲ್ಲಕ್ಕಿಗೆ ಎಸೆಯುವ ಸಂಪ್ರದಾಯ ನಿಷೇಧಿಸಲಾಗಿದೆ. ಹೀಗಿದ್ದರು ಕೆಲ ಭಕ್ತರು ತಂದಿದ್ದ 778 ಕುರಿಮರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸದ್

16 Jan 2026 9:34 pm
ದುಡ್ಡಿನ ಆಸೆಗೆ ಕಳ್ಳಾಟ ಆಡುತ್ತಿದ್ದ ಬೆಂಗಳೂರಿನ ಪಿಜಿ ಮಾಲೀಕರಿಗೆ ಶಾಕ್ ಕೊಟ್ಟ ಅಧಿಕಾರಿಗಳು

ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಹೊರರಾಜ್ಯದವರಿಗೆ ಪೇಯಿಂಗ್‌ ಗೆಸ್ಟ್‌(ಪಿ.ಜಿ)ಗಳೇ ಆಶ್ರಯ ತಾಣ. ಆದರೆ ಪಿಜಿಗಳಲ್ಲಿ ದುಡ್ಡಿನ ಆಸೆಗೆ ಶುಚಿತ್ವ ಸೇರಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನ ಅನುಸರಿಸದೇ ಕಳ್ಳಾಟ ನಡೆಸು

16 Jan 2026 9:00 pm
BBL: ಸಿಂಗಲ್ ಬೇಡ ವಾಪಸ್ ಹೋಗು; ಬಾಬರ್ ಆಝಂಗೆ ಇದೆಂಥಾ ಅವಮಾನ! ವಿಡಿಯೋ

Babar Azam Humiliated by Steve Smith in BBL: ಇತ್ತೀಚೆಗೆ ಬಿಬಿಎಲ್‌ನಲ್ಲಿ ಮೊಹಮ್ಮದ್ ರಿಜ್ವಾನ್ ಬಳಿಕ, ಇದೀಗ ಪಾಕ್ ಮಾಜಿ ನಾಯಕ ಬಾಬರ್ ಅಜಮ್ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿದ್ದಾರೆ. ಸಿಡ್ನಿ ಸಿಕ್ಸರ್ಸ್ ಮತ್ತು ಸಿಡ್ನಿ ಥಂಡರ್ ಪಂದ್ಯದಲ್ಲಿ ಸ್ಟೀವ

16 Jan 2026 8:41 pm
ಜನರೊಂದಿಗಿನ ಎನ್​ಡಿಎ ಬಾಂಧವ್ಯವನ್ನು ಸೂಚಿಸುತ್ತದೆ; ಬಿಎಂಸಿ ಚುನಾವಣೆಯ ಗೆಲುವಿಗೆ ಪ್ರಧಾನಿ ಮೋದಿ ಧನ್ಯವಾದ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಗೆಲುವು ಸಾಧಿಸಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಮಹಾರಾಷ್ಟ್ರದ 29 ಪುರಸಭೆಗಳ ಚುನಾವಣೆಯಲ್ಲಿ ಮಹಾಯುತಿಯ ವಿಜಯಕ್ಕ

16 Jan 2026 8:40 pm
ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ಅವರ ಹುಟ್ಟೂರಿನಲ್ಲಿ ಜನರು ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಹಾಕಿ ಸಂಭ್ರಮಿಸುತ್ತಿದ್ದಾರೆ

16 Jan 2026 8:28 pm
Chanakya Niti: ಈ ಅಭ್ಯಾಸಗಳು ನಿಮ್ಮ ಸಂಪೂರ್ಣ ಜೀವನವನ್ನೇ ನಾಶ ಮಾಡಬಹುದು ಎಚ್ಚರ!

ಯಶಸ್ಸಿಗಾಗಿ ಏನು ಮಾಡಬೇಕು, ಜೀವನವನ್ನು ಹೇಗೆ ನಡೆಸಬೇಕು ಸೇರಿದಂತೆ ಜೀವನಕ್ಕೆ ಸಂಬಂಧಿಸಿ ಅನೇಕಾರು ವಿಷಯಗಳ ಬಗ್ಗೆ ಆಚಾರ್ಯ ಚಾಣಕ್ಯರು ತಿಳಿಸಿದ್ದಾರೆ. ಅದೇ ರೀತಿ ಅವರು ವಿಶೇಷವಾಗಿ ಯುವ ಜನರ ಈ ಕೆಲವೊಂದು ಅಭ್ಯಾಸಗಳು ಜೀವನಕ

16 Jan 2026 8:19 pm
ಫೋಟೋ ಕೇಳಿದ್ದಕ್ಕೆ ‘ಬಂಗಾರ’ದ ಬಳೆಯನ್ನೇ ಕೊಟ್ಟ ಹುಡುಗಿ: ಮೆಟ್ರೋದಲ್ಲೊಂದು ಹೃದಯಸ್ಪರ್ಶಿ ಘಟನೆ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ನಡೆದ ಹೃದಯ ಸ್ಪರ್ಶಿ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳೆಯನ್ನು ಇಷ್ಟಪಟ್ಟ ಸಹ-ಪ್ರಯಾಣಿಕಳಿಗೆ ಹುಡುಗಿಯೊಬ್ಬಳು ತನ್ನ ಬಳೆಯನ್ನೇ ನೀಡಿರುವ ಘಟನೆ ನಡೆದಿದೆ. ಮಹಿಳೆ ಈ ಸನ

16 Jan 2026 7:58 pm
ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಏನು ಸಿಕ್ತು? ಮುಂದೇನು? ಅಧಿಕಾರಿ ಹೇಳಿದ್ದಿಷ್ಟು

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದನಿಧಿ ‌ಪತ್ತೆ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ ಕಾರ್ಯ ಶುರುವಾಗಿದೆ. ಇಂದು (ಜನವರಿ 16) ಕೋಟೆ ವೀರಭದ್ರೇಶ್ವರ ದೇಗುಲದ ಮುಂದೆ ನಡೆದ ಮೊದಲ ದಿನದ ಉ

16 Jan 2026 7:34 pm
ಬ್ಯಾನರ್​​ ಗಲಭೆ: ನಾಳೆ ಬಳ್ಳಾರಿಗೆ ಬಿಜೆಪಿ ನಾಯಕರ ದಂಡು; ಮದ್ಯ ಮಾರಾಟ ಬ್ಯಾನ್

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಖಂಡಿಸಿ ಜನವರಿ 17ರಂದು ಬಿಜೆಪಿ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರು ಇಂದು ರಾತ್ರಿ 10 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗ

16 Jan 2026 7:31 pm
ಹಾಲು ಆರೋಗ್ಯಕ್ಕೆ ಒಳ್ಳೆಯದು ಆದ್ರೆ ಎಲ್ಲರಿಗೂ ಅಲ್ಲ! ಹಾಗಿದ್ರೆ ಯಾರು ಕುಡಿಯಬಾರದು?

ಹಾಲು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಅಮೃತದಷ್ಟು ಪ್ರಯೋಜನಗಳನ್ನು ನೀಡುವ ಹಾಲಿನಲ್ಲಿಯೂ ಕೂಡ ಕೆಲವು ನ್ಯೂನತೆಗಳಿರಬಹುದು ಎಂದರೆ ನಂಬುತ್ತೀರಾ? ಹೌದು, ಹಾಲಿನ ಸೇ

16 Jan 2026 7:31 pm
ಮುಂಬೈ ಕಿರೀಟವನ್ನು ಮುಡಿಗೇರಿಸಿಕೊಂಡ ಬಿಜೆಪಿ ನೇತೃತ್ವದ ಮಹಾಯುತಿ; 25 ವರ್ಷಗಳ ಬಳಿಕ ಠಾಕ್ರೆ ಭದ್ರಕೋಟೆ ಪತನ

BMC Election Results: ಈ ಬಾರಿ ಎಲ್ಲರೂ ನಿರೀಕ್ಷೆ ಮಾಡಿದ್ದಂತೆ ಮಹಾರಾಷ್ಟ್ರದ ಬಿಎಂಸಿ (ಬೃಹನ್​ಮುಂಬೈ ಮುನ್ಸಿಪಲ್ ಕಾರ್ಪೋರೇಷನ್) ಚುನಾವಣೆಯಲ್ಲಿ ಠಾಕ್ರೆ ಸೋದರರಿಗೆ ಭಾರೀ ಮುಖಭಂಗವಾಗಿದೆ. ಬಿಜೆಪಿ-ಶಿವಸೇನೆ ಮೈತ್ರಿಯ ಮಹಾಯುತಿ ಭಾರೀ ಗ

16 Jan 2026 7:11 pm
ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟ (Karnataka Power Tussle) ಮುಂದುವರೆದಿದೆ. ಸಿಎಂ ಆಗಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿ

16 Jan 2026 7:08 pm
ಧನುಷ್ ಜೊತೆ ಮೃಣಾಲ್ ಠಾಕೂರ್ ಮದುವೆ? ಇಬ್ಬರ ನಡುವೆ ವಯಸ್ಸಿನ ಅಂತರ

ಪ್ರೇಮಿಗಳ ದಿನದಂದು, ಅಂದರೆ ಫೆಬ್ರವರಿ 14ಕ್ಕೆ ಧನುಷ್ ಹಾಗೂ ಮೃಣಾಲ್ ಠಾಕೂರ್ ಅವರು ಮದುವೆ ಆಗುತ್ತಾರೆ ಎನ್ನಲಾಗಿದೆ. ಕಳೆದ ಕೆಲವು ತಿಂಗಳಿಂದ ಅವರಿಬ್ಬರು ಡೇಟಿಂಗ್ ಮಾಡುತ್ತಿರುವ ಬಗ್ಗೆ ಗಾಸಿಪ್ ಕೇಳಿಬರುತ್ತಲೇ ಇದೆ. ಈಗ ಮಾಧ್

16 Jan 2026 6:57 pm
ಅಕ್ರಮ ಗ್ಯಾಂಬ್ಲಿಂಗ್ ದಂಧೆಗೆ ಕಡಿವಾಣ; ಕೆಲವೇ ತಿಂಗಳಲ್ಲಿ 7,800ಕ್ಕೂ ಹೆಚ್ಚು ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿದ ಸರ್ಕಾರ

Government blocks 242 illegal betting, gambling website links: ಕೇಂದ್ರ ಸರ್ಕಾರ ಇವತ್ತು (ಜನವರಿ 16) ಒಂದೇ ದಿನ 242 ಅಕ್ರಮ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿದೆ. 2025ರ ಆಗಸ್ಟ್​ನಲ್ಲಿ ಹೊಸ ಗೇಮಿಂಗ್ ಕಾಯ್ದೆ ಜಾರಿಯಾದ ಬಳಿಕ 7,800ಕ್ಕ

16 Jan 2026 6:55 pm
ಅಬ್ಬರದ ಶತಕ ಸಿಡಿಸಿ ಕಿಂಗ್ ಕೊಹ್ಲಿಯ ದಾಖಲೆ ಮುರಿದ ಡೇವಿಡ್ ವಾರ್ನರ್

David Warner's Explosive 110*: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಬಿಗ್ ಬ್ಯಾಷ್ ಲೀಗ್ 2025-26 ರಲ್ಲಿ ಸ್ಫೋಟಕ 110* ರನ್ ಬಾರಿಸಿದ್ದಾರೆ. ಈ ಶತಕದೊಂದಿಗೆ, ವಾರ್ನರ್ ತಮ್ಮ 10 ನೇ ಟಿ20 ಶತಕವನ್ನು ಗಳಿಸಿ ವಿರಾಟ್ ಕೊಹ್ಲಿ (9 ಶತಕಗಳು) ಅವರನ್

16 Jan 2026 6:55 pm
KSRTC ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ

ವೇಗವಾಗಿ ಬಂದ ಬೊಲೆರೋ ಪಿಕ್-ಅಪ್ ಎದುರಿಗೆ ತೆರಳುತ್ತಿದ್ದ KSRTC ಬಸ್​​ಗೆ ಹಿಂದಿನಿಂದ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರ

16 Jan 2026 6:54 pm
ಬೆಂಗಳೂರಿನಲ್ಲಿ ಅಪಘಾತದ ನೆಪದಲ್ಲಿ ವ್ಯಕ್ತಿ ಹತ್ಯೆಗೆ ಸಂಚು: ಐವರ ವಿರುದ್ಧ ದಾಖಲಾಯ್ತು ಕೇಸು

ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಅಪಘಾತದ ನೆಪದಲ್ಲಿ ವ್ಯಕ್ತಿಯನ್ನು ಮುಗಿಸಲು ಸಂಚು ರೂಪಿಸಿದ ಘಟನೆಯೊಂದು ನಡೆದಿದೆ. ವೈಯಕ್ತಿಕ ದ್ವೇಷವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಸದ್ಯ ಹೊಲ್ಲೆಗೊಳಗಾದ

16 Jan 2026 6:45 pm
ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಪ್ರವೇಶ ಮಾಡಿ ಚಿತ್ರೀಕರಣ: ಯೂಟ್ಯೂಬರ್​​ಗೆ ಶಾಕ್​​ ಕೊಟ್ಟ ಇಲಾಖೆ

ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಯೂಟ್ಯೂಬರ್ ಅಕ್ರಮ ಪ್ರವೇಶ ಮಾಡಿ, ಡ್ರೋನ್ ಬಳಸಿ ಚಿತ್ರೀಕರಣ ಮಾಡಿದ ಕಾರಣ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ. ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿಯಮಗಳನ್ನು ಉಲ್ಲಂಘಿಸಿ ವೀಡಿಯೊಗಳನ

16 Jan 2026 6:24 pm
1 ಲಕ್ಷ ರೂನಿಂದ 2.71 ಕೋಟಿ ರೂ; ಭಾರತದ ಅತ್ಯಂತ ಹಳೆಯ ಫಂಡ್​ನಿಂದ ಭರ್ಜರಿ ಆದಾಯ

UTI Large Cap Fund has 15.35pc CAGR in 39 years: 1986ರಲ್ಲಿ ಆರಂಭವಾದ ಯುಟಿಐ ಲಾರ್ಜ್ ಕ್ಯಾಪ್ ಫಂಡ್ ಈ 39 ವರ್ಷದಲ್ಲಿ ಶೇ. 15ಕ್ಕೂ ಅಧಿಕ ಸಿಎಜಿಆರ್​ನಲ್ಲಿ ರಿಟರ್ನ್ ಕೊಟ್ಟಿದೆ. ಈಗಲೂ ಚಾಲ್ತಿಯಲ್ಲಿರುವ ಮ್ಯೂಚುವಲ್ ಫಂಡ್​ಗಳ ಪೈಕಿ ಅತ್ಯಂತ ಹಳೆಯ ಫಂಡ್ ಇದು. 39

16 Jan 2026 6:10 pm
Bedi Hanuman Temple: ಇಲ್ಲಿ ಹನುಮಂತನನ್ನು ಸರಪಳಿಯಲ್ಲಿ ಕಟ್ಟಿ ಹಾಕಿ ಪೂಜಿಸಲಾಗುತ್ತದೆ; ಈ ದೇವಾಲಯ ಎಲ್ಲಿದೆ ಗೊತ್ತಾ?

ಒಡಿಶಾದ ಪುರಿಯ ಜಗನ್ನಾಥ ದೇವಾಲಯದ ಸಮೀಪದಲ್ಲಿರುವ ಬೇಡಿ ಹನುಮಾನ್ ದೇವಾಲಯವು ವಿಶಿಷ್ಟವಾಗಿದೆ. ಇಲ್ಲಿ ಹನುಮಂತನನ್ನು ಬಂಗಾರದ ಸರಪಳಿಯಲ್ಲಿ ಬಂಧಿಸಲಾಗಿದೆ. ಸಮುದ್ರದ ಅಲೆಗಳು ಜಗನ್ನಾಥ ದೇವಾಲಯಕ್ಕೆ ನುಗ್ಗುವುದನ್ನು ತಡೆಯ

16 Jan 2026 6:09 pm
ಹರಿದ್ವಾರದ ಹರ್​ ಕಿ ಪೌರ್​ ಸುತ್ತ ಹಿಂದೂಯೇತರರು, ರೀಲ್ಸ್ ಮಾಡುವವರ ಪ್ರವೇಶ ನಿಷೇಧ

ಹರಿದ್ವಾರದ ಹರ್ ಕಿ ಪೌರಿಯಲ್ಲಿ ಹಿಂದೂಯೇತರರು, ರೀಲ್ ಮಾಡುವವರ ಪ್ರವೇಶ ಮತ್ತು ಡ್ರೋನ್‌ಗಳ ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹರಿದ್ವಾರದ ಹರ್ ಕಿ ಪೌರಿಯ ವಿವಿಧ ಸ್ಥಳಗಳಲ್ಲಿ ಹಿಂದೂಗಳಲ್ಲದವರಿಗೆ ಪ್ರವೇಶವನ

16 Jan 2026 6:05 pm
KSRLPS Recruitment 2026: KSRLPSನಲ್ಲಿ ಬ್ಲಾಕ್ ಮ್ಯಾನೇಜರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಬ್ಲಾಕ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಜನವರಿ 30ರೊಳಗೆ ಆನ್‌ಲೈನ್

16 Jan 2026 5:47 pm
RCB ಫ್ಯಾನ್ಸ್​ಗೆ ಗುಡ್​ ನ್ಯೂಸ್; ಬೆಂಗಳೂರಿನಲ್ಲೇ ನಡೆಯಲಿವೆ ಪಂದ್ಯಗಳು! ಆದ್ರೆ ಕಂಡೀಷನ್ ಅಪ್ಲೈ

RCB IPL 2026 Home Ground: ಐಪಿಎಲ್ 2026 ರಲ್ಲಿ ಆರ್​ಸಿಬಿ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ವರ್ಷದ ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆ ಹೆಚ್ಚಿಸಲು 4.5 ಕೋಟಿ ರೂ. ವೆಚ್ಚದಲ್ಲಿ ಎಐ ಕ

16 Jan 2026 5:45 pm
ಮಾರಿ ಹಬ್ಬಕ್ಕೆಂದು ಹೋದಾತ ಸಿಕ್ಕಿದ್ದು ಹೆಣವಾಗಿ: ಬರ್ಬರವಾಗಿ ಕೊಂದು ಶವ ಸುಟ್ಟರಾ ದುಷ್ಟರು?

ದಾವಣಗೆರೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿಯ ಸಮೀಪದ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ. ಹೋರಿ ಹಬ್ಬಕ್ಕೆಂದು ತೆರಳಿದ್ದ ವ್ಯಕ್ತಿ ನಿಗೂಢವಾಗಿ ಮೃತಪಟ್ಟಿದ್ದು, ಕುಟುಂಬಸ್ಥರು ಇದು ಕೊ

16 Jan 2026 5:45 pm
ಮತ್ತೆ ಸಂಕಷ್ಟದಲ್ಲಿ ಧಾರವಾಡ ಮಾವು ಬೆಳೆಗಾರರು: ಹಣ್ಣಿನ ರಾಜನಿಗೆ ಕಾಡುತ್ತಿದೆ ಭಯಾನಕ ರೋಗ

ಧಾರವಾಡ ಜಿಲ್ಲೆಯ ಮಾವು ಬೆಳೆಗಾರರು ಹಲವು ವರ್ಷಗಳಿಂದ ನಷ್ಟ ಎದುರಿಸುತ್ತಿದ್ದಾರೆ. ಈ ಬಾರಿ ಡಿಸೆಂಬರ್‌ನಲ್ಲಿ ಉತ್ತಮ ಹೂವು ಬಿಟ್ಟಿದ್ದರಿಂದ ಬಂಪರ್ ಬೆಳೆಯ ನಿರೀಕ್ಷೆ ಮೂಡಿತ್ತು. ಆದರೆ ಜನವರಿಯಲ್ಲಿ ಅಕಾಲಿಕ ಮಳೆ ಮತ್ತು ತಾಪ

16 Jan 2026 5:42 pm
ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿಯು (Kobbari Hori) ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಹಾವೇರಿ ತಾಲ್ಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಜಗದೀಶ್ ನಾಗಪ್ಪ ಮಾಣೆಗರ ಎನ್ನುವರಿಗೆ ಸೇ

16 Jan 2026 5:42 pm
ಬೆಂಗಳೂರಿಗರೇ ಗಮನಿಸಿ, ಈ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಕರೆಂಟ್​​ ಇರುವುದಿಲ್ಲ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಜನವರಿ 17 ಮತ್ತು 18 ರಂದು ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿ ವಿದ್ಯುತ್ ಕಡಿತ ಘೋಷಿಸಿದೆ. ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಗ್ರಿಡ್ ನಿರ್ವಹಣೆ ಮತ್ತು ನವೀ

16 Jan 2026 5:16 pm
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಶೆಟ್ಟಿ ಕಣ್ಣೀರು

ಬಿಗ್ ಬಾಸ್ ಮನೆಯಲ್ಲಿರೋ ಗಿಲ್ಲಿ ನಟ ಅವರು ಸಾಕಷ್ಟು ಏಳುಬೀಳುಗಳನ್ನು ನೋಡಿದ್ದಾರೆ. ಈಗ ಅವರು ಹಳೆಯ ಕಥೆಯನ್ನು ಹೇಳಿಕೊಂಡಿದ್ದಾರೆ. ಈ ವೇಳೆ ಅವರುಗಳು ಆಡಿದ ಮಾತಿಗೆ ಎಲ್ಲರೂ ಕಣ್ಣೀರು ಹಾಕಿದ್ದಾರೆ. ಗಿಲ್ಲಿ ಅವರು ಅನ್ನವನ್ನು

16 Jan 2026 5:10 pm
ಮಹಿಳೆಯರಿಗೇಕೆ ಪುರುಷರಿಗಿಂತ ಜಾಸ್ತಿ ಚಳಿಯಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಮಾಹಿತಿ

ಚಳಿಗಾಲವಾದರೂ ಕೂಡ ಕೆಲವರಿಗೆ ಚಳಿ ಅಷ್ಟಾಗಿ ತಾಗುವುದಿಲ್ಲ. ಈ ರೀತಿಯಾಗುವುದನ್ನು ನೀವು ಗಮನಿಸಿರಬಹುದು. ಆದರೆ ನೀವು ಎಂದಾದರೂ ಈ ವಿಷಯದ ಕುರಿತು ಆಳವಾದ ಚಿಂತನೆ ಮಾಡಿದ್ದೀರಾ ಅಥವಾ ಈ ರೀತಿ ಆಗುವುದಕ್ಕೆ ಕಾರಣವೇನು ಎಂದು ಯೋಚ

16 Jan 2026 5:10 pm
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ

ಸಿಎಂ ಸಿದ್ದರಾಮಯ್ಯನವರು ಇಂದು (ಜನವರಿ 16) ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಿದರು. ಬಳಿಕಸಿದ್ದರಾಮಯ್ಯನವರು ನೇರವಾಗಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಕೆಎ

16 Jan 2026 4:58 pm
IND vs AUS: ಭಾರತ-ಆಸ್ಟ್ರೇಲಿಯಾ ನಡುವೆ 3 ಮಾದರಿಯ ಸರಣಿ; ವೇಳಾಪಟ್ಟಿ ಪ್ರಕಟ

India Women vs Australia Women 2026: ಭಾರತ ಮಹಿಳಾ ಕ್ರಿಕೆಟ್ ತಂಡವು 2026 ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡು ಏಕದಿನ, ಟಿ20 ಮತ್ತು ಟೆಸ್ಟ್ ಸರಣಿ ಆಡಲಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ತಂಡಕ್ಕೆ ಇದು ಸವಾಲಿನ ಸರಣಿ. ಆಸ್ಟ್ರೇಲಿಯಾದಲ್ಲಿ ಭಾರ

16 Jan 2026 4:55 pm
ಆಪರೇಷನ್ ಸಿಂಧೂರ್ ದೊಡ್ಡ ದಾಳಿಯಾಗಿತ್ತು, ಪಾಕಿಸ್ತಾನವನ್ನೇ ದಿಗ್ಭ್ರಮೆಗೊಳಿಸಿತು; ಒಪ್ಪಿಕೊಂಡ ಲಷ್ಕರ್ ಕಮಾಂಡರ್

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಯಶಸ್ಸು, ಪಾಕಿಸ್ತಾನದ ಭಯೋತ್ಪಾದನಾ ನೀತಿಯ ಬಗ್ಗೆ ಲಷ್ಕರ್ ಕಮಾಂಡರ್ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಹಫೀಜ್ ಅಬ್ದುಲ್ ರೌಫ್

16 Jan 2026 4:46 pm
ಮತ್ತೆ ‘ಟಾಕ್ಸಿಕ್’ ಚಿತ್ರಕ್ಕೆ ಚಿಂತೆ ತಂದಿಟ್ಟ ‘ಧುರಂದರ್ 2’ ಟೀಂ

ಸೂಪರ್ ಹಿಟ್ 'ಧುರಂಧರ್' ಚಿತ್ರದ ಸೀಕ್ವೆಲ್ 'ಧುರಂಧರ್ 2' ಬಿಡುಗಡೆ ದಿನಾಂಕದ ಬಗ್ಗೆ ಗೊಂದಲ ಮುಂದುವರಿದಿದೆ. ಅಕ್ಷಯ್ ಖನ್ನಾ ಅವರ ಕಾಲ್​ಶೀಟ್ ಮತ್ತು ರೀಶೂಟ್ ಕಾರಣದಿಂದ ಮಾರ್ಚ್ 19ರ ಬಿಡುಗಡೆ ಮುಂದೂಡಿಕೆ ವದಂತಿ ಹರಡಿತ್ತು. ಆದರೆ,

16 Jan 2026 4:42 pm
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೀದರ್‌ ATM ದರೋಡೆ ಕೇಸ್‌ಗೆ 1 ವರ್ಷ: ಆರೋಪಿಗಳ ಸುಳಿವೇ ಇಲ್ಲ

ಬೀದರ್‌ನಲ್ಲಿ ನಡೆದಿದ್ದ 83 ಲಕ್ಷ ರೂ ದರೋಡೆ ಪ್ರಕರಣಕ್ಕೆ ಇದೀಗ ಒಂದು ವರ್ಷ. ಮೂರು ರಾಜ್ಯಗಳ ಪೊಲೀಸರಿಗೆ ದರೋಡೆಕೋರರು ಚಳ್ಳೆಹಣ್ಣು ತಿನ್ನಿಸಿದ್ದಾರೆ. ಇತ್ತ ಗಾಯಾಳು ಕುಟುಂಬಕ್ಕೆ ಜಿಲ್ಲಾಡಳಿತ ಭರವಸೆ ನೀಡಿದ ಆರ್ಥಿಕ ನೆರವು

16 Jan 2026 4:39 pm
ವೇಗವಾಗಿ ಬಂದು ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!

ಅತಿವೇಗದಲ್ಲಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಸವಾರ ಸುಮಾರು ಹತ್ತು ಅಡಿ ಎತ್ತರಕ್ಕೆ ಹಾರಿಬಿದ್ದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಬಳಿ ನಡೆದಿದೆ. ಅಪಘಾತದಲ್ಲಿ ಐವರು ಗಾಯಗೊಂಡಿದ್

16 Jan 2026 4:12 pm
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ

‘ಗಿಲ್ಲಿ ಆಲ್​ ದ ಬೆಸ್ಟ್. 100 ಪರ್ಸೆಂಟ್’ ಎಂದು ಶಿವಣ್ಣ ಹೇಳಿದ್ದಾರೆ. ‘ಬಿಗ್​ ಬಾಸ್ ಕನ್ನಡ 12’ ಫಿನಾಲೆ ಜ.17 ಹಾಗೂ 18ರಂದು ನಡೆಯಲಿದೆ. ಅಶ್ವಿನಿ ಗೌಡ, ಧನುಷ್, ಮ್ಯೂಟೆಂಟ್ ರಘು, ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ ಫಿನಾಲೆ ತ

16 Jan 2026 4:12 pm
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೆರಳಬೇಕಿದ್ದ ಹೆಲಿಕಾಪ್ಟರ್​ನಲ್ಲಿ (helicopter) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್​ಪೋರ್ಟ್​

16 Jan 2026 4:10 pm
Solar: 2026ರಲ್ಲಿ ಭಾರತವಾಗಲಿದೆ ವಿಶ್ವದ ಎರಡನೇ ಅತಿದೊಡ್ಡ ಸೌರ ಮಾರುಕಟ್ಟೆ

India to overtake USA in 2026 to become world's second largest Solar Market: 2025ರಲ್ಲಿ ಭಾರತದ ಸೌರ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಗಣನೀಯವಾಗಿ ಹೆಚ್ಚಿದೆ. 2026ರಲ್ಲಿ ಚೀನಾ ನಂತರ ವಿಶ್ವದ ಎರಡನೇ ಅತಿದೊಡ್ಡ ಸೌರ ಮಾರುಕಟ್ಟೆಯಾಗಲಿದೆ. ಅಮೆರಿಕದಲ್ಲಿ ಸೌರವಿದ್ಯುತ್ ಸಾಮರ

16 Jan 2026 4:06 pm
JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​​: 2 ಗ್ರಾಮಗಳ ಮಧ್ಯೆ ಮೂಡಿದ ವೈಮನಸ್ಸು

ಜೆಡಿಎಸ್ ಮುಖಂಡೆಯ ಪುತ್ರ ಕಿರುಕುಳದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸದ್ಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಕುಟುಂಬಗಳ ಮಧ್ಯೆ ನಡೆಯುತ್ತಿದ್ದ ತಿಕ್ಕಾಟ ಇದೀಗ ಎರಡು ಗ್ರಾಮಗಳ ಮಧ್ಯೆ

16 Jan 2026 3:55 pm
CUET PG 2026: CUET PG ಆನ್‌ಲೈನ್ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ; ಜ. 20ರ ವರೆಗೆ ಅವಕಾಶ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) CUET PG 2026-27 ಶೈಕ್ಷಣಿಕ ವರ್ಷದ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸಿದೆ. ಆಸಕ್ತ ಪದವೀಧರರು ಜನವರಿ 20 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಮಾರ್ಚ್‌ನಲ್ಲಿ ನಡೆಯುವ CUET PG ಪರೀಕ್ಷೆಯ ಮೂ

16 Jan 2026 3:49 pm
ಬಿಎಂಸಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ; ಭರ್ಜರಿ ಗೆಲುವಿನತ್ತ ಬಿಜೆಪಿ ಮೈತ್ರಿಕೂಟ; ಠಾಕ್ರೆ ಸಹೋದರರಿಗೆ ಹಿನ್ನಡೆ

ಮುಂಬೈನಲ್ಲಿ 9 ವರ್ಷಗಳ ನಂತರ ನಿನ್ನೆ (ಗುರುವಾರ) ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳು ನಡೆದವು. ಇಂದು ಈ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಮುಂಬೈ ಕಾರ್ಪೋರೇಷನ್ ಗೆಲ್ಲುವುದು ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ವ

16 Jan 2026 3:47 pm
ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ

ಮಂಡ್ಯದ ಮಾಯಪ್ಪನಹಳ್ಳಿಯಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮದುವೆ ಸಂಭ್ರಮದಲ್ಲಿದ್ದ ಯುವಕನನ್ನು ಆತನ ಅಣ್ಣ ಮತ್ತು ಮಕ್ಕಳೇ ಸೇರಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಗಲಾಟೆ ನಡೆದು, ವಿಷಯ

16 Jan 2026 3:42 pm
4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಅಣ್ಣ, ಕಾರಣವೇನು?

ಇದೇ ಜನವರಿ 21ರಂದು ಮದುವೆ ಫಿಕ್ಸ್ ಆಗಿತ್ತು. ಹೀಗಾಗಿ ಮದುವೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದ್ದವು. ಲಗ್ನ ಪತ್ರಿಕೆ ಸಹ ಸಂಬಂಧಿಕರಿಗೆ ಹಂಚಿ ಮದುವೆಗೆ ಬರಬೇಕೆಂದು ಆಹ್ವಾನ ನೀಡಲಾಗಿತ್ತು. ಆದ್ರೆ, ಮದುವೆಗೆ ಇನ್ನೇನು ನಾಲ್ಕ

16 Jan 2026 3:40 pm
ಪತ್ನಿ ಜೊತೆ ಸೇರಿ 5 ಎಕರೆ ಭೂಮಿ ಖರೀದಿಸಿದ ವಿರಾಟ್ ಕೊಹ್ಲಿ; ಬೆಲೆ ಎಷ್ಟು ಗೊತ್ತಾ?

Virat Kohli Alibaug property: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ಮಹಾರಾಷ್ಟ್ರದ ಆಲಿಬಾಗ್‌ನಲ್ಲಿ 37.86 ಕೋಟಿ ರೂ. ಮೌಲ್ಯದ 5 ಎಕರೆ ಭೂಮಿ ಖರೀದಿಸಿದ್ದಾರೆ. ಇದು ರಜಾ ದಿನಗಳನ್ನು ಕಳೆಯಲು ಮತ್ತು ಎರಡನೇ ಮನೆ ನಿರ

16 Jan 2026 3:35 pm
ನನ್ನ ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಾವ್ಯಾ ಹಾಗೂ ಗಿಲ್ಲಿ ನಟ ಆಗಾಗ ಕಿತ್ತಾಡುತ್ತಾ ಇರುತ್ತಾರೆ. ಈಗ ಮದುವೆ ವಿಷಯ ಬಂದಿದೆ. ನನ್ನ ಮದುವೆಗೆ ಏನಾದರೂ ತೊಂದರೆ ಆದರೆ ಗಿಲ್ಲಿ ಕಾರಣ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಈ ವಿಡಿಯೋ ವ

16 Jan 2026 3:29 pm
ಮಾಡೋದು ಹಿಂದಿ ಸಿನಿಮಾ, ಆದ್ರೆ ಮರಾಠಿ ಮೇಲೆ ಪ್ರೀತಿ: ಆಮಿರ್ ಖಾನ್ ವಿರುದ್ಧ ಟೀಕೆ

ಹಿಂದಿಯಲ್ಲಿ ಮಾತನಾಡಿ ಎಂದಿದ್ದಕ್ಕೆ ಅಮಿರ್ ಖಾನ್ ಅವರು ‘ಇದು ಮಹಾರಾಷ್ಟ್ರ’ ಎಂದು ಹೇಳಿದ್ದಾರೆ. ಈ ಸಂದರ್ಭದ ವಿಡಿಯೋ ಸಖತ್ ವೈರಲ್ ಆಗಿದೆ. ನೆಟ್ಟಿಗರು ಪರ ಹಾಗೂ ವಿರೋಧದ ಕಮೆಂಟ್ ಮಾಡುತ್ತಿದ್ದಾರೆ. ಆಮಿರ್ ಖಾನ್ ಅವರ ಹೇಳಿಕೆ

16 Jan 2026 3:20 pm
ಶುಂಠಿ, ಈರುಳ್ಳಿ, ಬೆಳ್ಳುಳ್ಳಿಯನ್ನು ಫ್ರಿಡ್ಜ್‌ನಲ್ಲಿ ಇಡುವುದು ಸೂಕ್ತವೇ?

ಹಾಲು, ಹಣ್ಣು, ತರಕಾರಿ ಎಹಚ್ಚು ದಿನ ಫ್ರೆಶ್‌ ಅಗಿರ್ಬೇಕು ಎಂಬ ಕಾರಣಕ್ಕೆ ಪ್ರತಿಯೊಬ್ಬರೂ ಇವುಗಳನ್ನು ಫ್ರಿಡ್ಜ್‌ನಲ್ಲಿ ಇಡುತ್ತಾರೆ. ಫ್ರಿಡ್ಜ್‌ನಲ್ಲಿ ಇಟ್ಟರೆ ಹಣ್ಣು, ತರಕಾರಿಗಳು ತಾಜಾವಾಗಿರುವುದು ನಿಜ, ಆದರೆ ಶುಂಠಿ, ಬೆ

16 Jan 2026 3:15 pm
Kalaburagi: ಓಪನ್​​ ಮೀಟಿಂಗ್​​ನಲ್ಲೇ ಹಣಕ್ಕೆ ತಹಶೀಲ್ದಾರ್​​ ಡಿಮ್ಯಾಂಡ್​​; ಆಡಿಯೋ ವೈರಲ್​​

ಕಲಬುರಗಿಯ ಜೇವರ್ಗಿ ತಹಶೀಲ್ದಾರ್ ವಿರುದ್ಧ ಸಿಬ್ಬಂದಿ ಬಳಿ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಆಡಿಯೋ ವೈರಲ್ ಆಗಿದ್ದು, ಸಿಬ್ಬಂದಿ ಮೇಲಾಧಿಕಾರಿಗಳಿಗೆ ದೂರು ಕೂಡ ನೀಡಿದ್ದಾರೆ. ಆದರೆ, ತಹಶೀ

16 Jan 2026 3:11 pm
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್​ಗೆ ಚುನಾವಣೆಯಲ್ಲಿ ಗೆಲುವು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ

16 Jan 2026 3:10 pm
Startup India @10: ಸ್ಟಾರ್ಟಪ್ ಇಂಡಿಯಾಗೆ ದಶಕದ ಸಂಭ್ರಮ; ಸಾಧನೆ, ಮೈಲಿಗಲ್ಲುಗಳೇನು? ಇಲ್ಲಿದೆ ವಿವರ

Startup India's 10-Year Journey: ಪ್ರಧಾನಿ ಮೋದಿ ಆರಂಭಿಸಿದ ಸ್ಟಾರ್ಟಪ್ ಇಂಡಿಯಾ ಯೋಜನೆಗೆ 10 ವರ್ಷ ಪೂರ್ಣಗೊಂಡಿದೆ. 2016ರಲ್ಲಿ ಶುರುವಾದ ಇದು, ಇಂದು ವಿಶಾಲವಾದ ಉದ್ಯಮ ಪರಿಸರ ವ್ಯವಸ್ಥೆಯಾಗಿ ಬೆಳೆದಿದೆ. ವಿಕಸಿತ ಭಾರತ 2047ರ ಗುರಿ ಸಾಧನೆಗೆ ಪ್ರಮುಖ ಎ

16 Jan 2026 3:09 pm
ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ

ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರ

16 Jan 2026 3:03 pm
ಬಳ್ಳಾರಿ ಗಲಭೆ: ನಾಳೆ ನಡೆಯಲಿರುವ ಬಿಜೆಪಿ ಬೃಹತ್​ ಪ್ರತಿಭಟನೆ ರ‍್ಯಾಲಿ ಬಗ್ಗೆ ಎಸ್​​ಪಿ ಹೇಳಿದ್ದಿಷ್ಟು

ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಮತ್ತು ಫೈರಿಂಗ್ ಘಟನೆ ಹಿನ್ನೆಲೆಯಲ್ಲಿ, ಬಿಜೆಪಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ, ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ನೇತೃತ್ವದಲ್ಲಿ ಜಿಲ್ಲಾ ಪ

16 Jan 2026 3:02 pm
ಬೆಂಗಳೂರು: ಕದ್ದ ಗಡಿಯಾರದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿ ಮಾಲೀಕನ ಕೈಗೆ ಸಿಕ್ಕಿಬಿದ್ದ ಮನೆಗೆಲಸದಾಕೆ

ಬೆಂಗಳೂರಿನಲ್ಲಿ ಮನೆ ಕೆಲಸದಾಕೆ ಸೌಮ್ಯ ಮಾಲೀಕರ ಬ್ರಾಂಡ್ ವಾಚ್ ಮತ್ತು ಚಿನ್ನಾಭರಣ ಕದ್ದು, ಕದ್ದ ವಾಚ್ ಧರಿಸಿ ವಾಟ್ಸಾಪ್ ಸ್ಟೇಟಸ್‌ನಲ್ಲಿ ಫೋಟೋ ಹಾಕಿದಳು. ಇದನ್ನೇ ಆಧಾರವಾಗಿಟ್ಟುಕೊಂಡು ಮಾಲೀಕರು ಪೊಲೀಸರಿಗೆ ದೂರು ನೀಡಿದ

16 Jan 2026 3:00 pm
Spiritual Power: ರುದ್ರಾಕ್ಷಿ ಧರಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ ನಿಯಮಗಳಿವು

ರುದ್ರಾಕ್ಷಿಯು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ, ಇದು ಶಿವನ ಕಣ್ಣೀರಿನಿಂದ ಹುಟ್ಟಿಕೊಂಡಿದೆ. ಆಧ್ಯಾತ್ಮಿಕ ಪ್ರಗತಿಗೆ ಸಹಕಾರಿ. ಇದನ್ನು ಧರಿಸಲು ನಿರ್ದಿಷ್ಟ ನಿಯಮಗಳಿವೆ – ಗಂಗಾ ಜಲದಿಂದ ಶುದ್ಧೀಕರಣ, ಶುಭ ದಿನಗಳ ಆಯ್

16 Jan 2026 2:59 pm