SENSEX
NIFTY
GOLD
USD/INR

Weather

17    C
...
‘ಜನ ನಾಯಗನ್’ ಸಿನಿಮಾಗಾಗಿ ಕಾದಿದ್ದ ದಳಪತಿ ವಿಜಯ್ ಅಭಿಮಾನಿಗಳಿಗೆ ದೊಡ್ಡ ಶಾಕ್

ಸದ್ಯದಲ್ಲೇ ‘ಜನ ನಾಯಗನ್’ ಚಿತ್ರ ಬಿಡುಗಡೆ ಆಗಬಹುದು ಎಂದುಕೊಂಡಿದ್ದ ಅಭಿಮಾನಗಳಿಗೆ ಬೇಸರ ಆಗಿದೆ. ದಳಪತಿ ವಿಜಯ್ ಅಭಿನಯದ ಈ ಕೊನೆಯ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗುತ್ತಲೇ ಇದೆ. ‘ಜನ ನಾಯಗನ್’ ರಿಲೀಸ್ ಡೇಟ್ ಕುರಿತಂ

15 Feb 2026 8:27 am
ಭಲೇ ಬಟ್ಲರ್…ಅತೀ ಕಡಿಮೆ ಎಸೆತಗಳಲ್ಲಿ ವಿಶ್ವ ದಾಖಲೆ..!

Jos Buttler World Record: ಟಿ20 ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ 4000 ರನ್ ಕಲೆಹಾಕಿರುವುದು ಕೇವಲ ನಾಲ್ವರು ಬ್ಯಾಟರ್​​ಗಳು ಮಾತ್ರ. ಈ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್ ಆಝಂ ಅಗ್ರಸ್ಥಾನದಲ್ಲಿದ್ದರೆ, ನಂತರದ ಸ್ಥಾನಗಳಲ್ಲಿ ಭಾರತದ ರೋಹಿತ್

15 Feb 2026 8:25 am
ಬಾಂಗ್ಲಾದೇಶದಲ್ಲಿ ಫೆ.17ರಂದು ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ, ಪ್ರಧಾನಿ ಮೋದಿಗೆ ಆಹ್ವಾನ

ಬಾಂಗ್ಲಾದೇಶದಲ್ಲಿ ಫೆಬ್ರವರಿ 17ರಂದು ತಾರಿಕ್ ರೆಹಮಾನ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಎನ್‌ಪಿ ಭರ್ಜರಿ ಜಯಗಳಿಸಿದ್ದು, 297 ಸ್ಥಾನಗಳಲ್ಲಿ 209 ಗೆದ್ದು ಅಧಿಕಾರಕ್ಕೆ ಮರಳಿ

15 Feb 2026 8:22 am
ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಏರುತ್ತಿದೆ ಗರಿಷ್ಠ ತಾಪಮಾನ, ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಸೆಕೆ

ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ತೀವ್ರ ಸೆಕೆ ಶುರುವಾಗಿದೆ. ಇಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಬಾಗಲಕೋಟೆ, ಕಲಬುರಗಿ, ವಿಜಯಪ

15 Feb 2026 7:57 am
ಏಕೈಕ ವೇಗಿ, ಮೂವರು ಸ್ಪಿನ್ನರ್​: ಹೀಗಿರಲಿದೆ ಟೀಮ್ ಇಂಡಿಯಾದ ರಣತಂತ್ರ

India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಕೊಲಂಬೊದಲ್ಲಿ ಇಂದು (ಫೆ.15) ರಾತ್ರಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಹತ್ವದ ಬದಲಾವಣೆ ಮಾಡುವ ಸ

15 Feb 2026 7:54 am
Maha Shivratri Shloka: ಜೀವನದ ಸಂಕಷ್ಟವೆಲ್ಲಾ ದೂರವಾಗಲು ಶಿವರಾತ್ರಿಯ ಶುಭ ಸಂದರ್ಭದಲ್ಲಿ ಈ ಮಂತ್ರಗಳನ್ನು ಪಠಿಸಿ

ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಮಹಾ ಶಿವರಾತ್ರಿಯೂ ಒಂದು. ಮಹಾಶಿವರಾತ್ರಿ ಕೇವಲ ಧಾರ್ಮಿಕ ಹಬ್ಬವಲ್ಲ, ಇದು ಆತ್ಮಶುದ್ಧಿ ಮತ್ತು ಆಧ್ಯಾತ್ಮಿಕ ಜಾಗೃತಿಗಾಗಿ ಇರುವ ಒಂದು ಶುಭ ಸಂದರ್ಭವೂ ಹೌದು. ಈ ಶುಭ ದಿನದಂದು ಶಿವನಿಗೆ ಅರ್

15 Feb 2026 7:53 am
Horoscope Today 15 February​: ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಫೆಬ್ರವರಿ 15, ಭಾನುವಾರದ ಮಹಾಶಿವರಾತ್ರಿ ದಿನದ ದಿನ ಭವಿಷ್ಯವನ್ನು ನೀಡಿದ್ದಾರೆ. ಈ ದಿನದ ಪಂಚಾಂಗ, ಶುಭ-ರಾಹುಕಾಲ, ಮಹಾಶಿವರಾತ್ರಿಯ ಮಹತ್ವವನ್ನು ವಿವರಿಸಲಾಗಿದೆ. ಮೇಷ ರಾಶಿ ಸೇರ

15 Feb 2026 7:29 am
ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ

ಮಧುರೈ ಮೂಲದ ಅಭಿಮಾನಿಯೊಬ್ಬ ಈ ರೀತಿಯಲ್ಲಿ ಶಿವರಾತ್ರಿ ಹಬ್ಬವನ್ನು ಆಚರಿಸಿದ್ದಾನೆ. ಆತನ ಮನೆಯೊಳಗೆ ರಜನಿಕಾಂತ್ ಅವರ ದೇವಸ್ಥಾನವನ್ನು ನಿರ್ಮಾಣ ಮಾಡಿಕೊಳ್ಳಲಾಗಿದೆ. ಶಿವರಾತ್ರಿ ಪ್ರಯುಕ್ತ ರಜನಿ ಫೋಟೋಗೆ ವಿಶೇಷ ಪೂಜೆ ಮಾಡಿ

15 Feb 2026 7:25 am
ಮೂರೇ 3 ಎಸೆತಗಳಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಸೌತ್ ಆಫ್ರಿಕಾ

New Zealand vs South Africa: ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​​ಗಳಲ್ಲಿ 7 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ಭರ್ಜರಿ ಬ್ಯಾ

15 Feb 2026 7:24 am
ನೆಲಮಂಗಲ ಬಳಿ ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು

ನೆಲಮಂಗಲಬಳಿ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಡಿವೈಡರ್​​ ಹಾರಿ ಕೆಎಸ್​ಆರ್​ಟಿಸಿ ಬಸ್​​ಗೆ ಕಾರು ಗುದ್ದಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತ ಪಟ್ಟಿದ್ದರೆ ಇನ್ನೋರ್ವರು ಚಿಕಿತ

15 Feb 2026 6:34 am
ದಿನ ಭವಿಷ್ಯ: ಇಂದು ಈ ರಾಶಿಯವರು ಕಾಲಹರಣಕ್ಕೆ ಹೊಸ ದಾರಿ ಕಂಡುಕೊಳ್ಳುವರು

Daily Horoscope 15 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ತ್ರಯೋದಶೀ ತಿಥಿ ಭಾನುವಾರ ಕಾರ್ಯದ ಒತ್ತಡ, ಉಡುಗೊರೆ, ಶುಭವಾರ್ತೆ, ಪ್ರಾಮಾಣಿಕತೆ, ಖರೀದಿ, ಭಯ, ದೂರು ಇವೆಲ್ಲ ಇಂದಿನ ವಿಶೇಷ.

15 Feb 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 15ರ ದಿನಭವಿಷ್ಯ

Daily Numerology February 15: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 15ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ

15 Feb 2026 12:35 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 15ರ ದಿನಭವಿಷ್ಯ

Daily Numerology February 15: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 15ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ

15 Feb 2026 12:20 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 15ರ ದಿನಭವಿಷ್ಯ

Daily Numerology February 15: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 15ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ

15 Feb 2026 12:15 am
ಪ್ರೇಮಿಗಳ ದಿನವೇ ದುರಂತ; ಕಾರಿನೊಳಗೆ ಪ್ರೇಯಸಿಯನ್ನು ಕೊಂದು ತಾನೂ ಶೂಟ್ ಮಾಡಿಕೊಂಡ ಪ್ರೇಮಿ

ನೋಯ್ಡಾದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯೊಬ್ಬ ಪ್ರೇಯಸಿಯ ಮೇಲೆ ಗುಂಡು ಹಾರಿಸಿ, ನಂತರ ತನ್ನ ಪ್ರಾಣವನ್ನೇ ತೆಗೆದುಕೊಂಡ ಘಟನೆ ನಡೆದಿದೆ. ಕಾರಿನೊಳಗೆ ಒಬ್ಬ ಹುಡುಗ ಮತ್ತು ಹುಡುಗಿ ತಲೆಗೆ ಗುಂಡೇಟಿನ ಗಾಯಗಳೊಂದಿಗೆ

14 Feb 2026 11:06 pm
ಕೊನೆಗೂ ಸಿಕ್ತು ‘ರಿಚರ್ಡ್ ಆಂಟೊನಿ’ ಸಿನಿಮಾ ಅಪ್​​ಡೇಟ್, ಶೂಟಿಂಗ್ ಯಾವಾಗ ಶುರು?

Rakshit Shetty: ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಬಳಿಕ ರಕ್ಷಿತ್ ಶೆಟ್ಟಿ ಕಾಣೆಯಾಗಿದ್ದಾರೆ. ‘ರಿಚರ್ಡ್ ಆಂಟೊನಿ’ ಸಿನಿಮಾವನ್ನು ಅವರು ಘೋಷಿಸಿ ವರ್ಷಗಳೇ ಕಳೆದಿವೆ. ಕಳೆದ ನಾಲ್ಕೈದು ವರ್ಷಗಳಿಂದಲೂ ರಕ್ಷಿತ್ ಶೆಟ್ಟಿ, ‘ರಿಚರ್ಡ್ ಆಂ

14 Feb 2026 10:48 pm
SA vs NZ: ಯಾನ್ಸನ್, ಮಾರ್ಕ್ರಾಮ್ ಸಿಡಿಲಬ್ಬರಕ್ಕೆ ತಲೆಬಾಗಿದ ನ್ಯೂಜಿಲೆಂಡ್

T20 World Cup 2026: ಟಿ20 ವಿಶ್ವಕಪ್ 2026ರ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವು ನ್ಯೂಜಿಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ನಾಯಕ ಐಡೆನ್ ಮಾರ್ಕ್ರಾಮ್ ಅವರ ದಾಖಲೆಯ ಅರ್ಧಶತಕ (86* ರನ್) ತಂಡದ ಗೆಲುವಿ

14 Feb 2026 10:46 pm
IND vs PAK Probable Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆ ಖಚಿತ

CC T20 world cup India vs Pakistan Playing XI: 2026ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊಲಂಬೊದಲ್ಲಿ ನಡೆಯುವ ನಿರ್ಣಾಯಕ ಪಂದ್ಯಕ್ಕೆ ಭಾರತ ಸಿದ್ಧವಾಗಿದೆ. ಸ್ಪಿನ್ನರ್‌ಗಳಿಗೆ ನೆರವಾಗುವ ಪಿಚ್​ನಿಂದಾಗಿ ಟೀಂ ಇಂಡಿಯಾ ನಾಲ್ವರು ಸ್ಪಿನ್ನರ್‌

14 Feb 2026 10:25 pm
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಟಿವಿ9 ನವ ನಕ್ಷತ್ರ ಪ್ರಶಸ್ತಿ 2026 ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜೀವಮಾನ ಶ್ರೇಷ್ಠ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಜ್ಯದ ಜನಸಾಮಾನ್ಯರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಯಡಿಯೂ

14 Feb 2026 10:22 pm
IND vs PAK: ಭಾರತ- ಪಾಕ್ ಕದನಕ್ಕೆ ಕೆಲವೇ ಗಂಟೆಗಳು ಬಾಕಿ; ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

India vs Pakistan T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಫೆಬ್ರವರಿ 15ರಂದು ಕೊಲಂಬೊದಲ್ಲಿ ಸಂಜೆ 7 ಗಂಟೆಗೆ ನಡೆಯುವ ಈ ಹೈವೋಲ್ಟೇಜ್ ಕದನವನ್ನು ಸ್ಟಾರ್ ಸ್ಪೋರ್ಟ

14 Feb 2026 10:04 pm
ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭದ್ರತೆ ಹೆಚ್ಚಳ

Ranveer Singh movie: ಕೆಲ ದಿನಗಳ ಹಿಂದಷ್ಟೆ ನಿರ್ದೇಶಕ, ನಿರ್ಮಾಪಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಅದಾದ ಬಳಿಕ ನಟ ರಣ್ವೀರ್ ಸಿಂಗ್​​ಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಅದಾಗಿ ಕೆಲವೇ ದಿನಗಳ ಬಳಿಕ ಮತ್ತೆ ರಣ್ವೀರ್ ಸ

14 Feb 2026 9:50 pm
ಬಜೆಟ್​ ಮಂಡನೆಗೆ ಸಿಎಂ ಸಜ್ಜು: ಪಟ್ಟದ ಪಟ್ಟು ಮತ್ತಷ್ಟು ಗಟ್ಟಿಗೊಳಿಸಿದ ಡಿಕೆಶಿ; ದೂರ ಉಳಿದ ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಗಾದಿಗಾಗಿ ತಿಕ್ಕಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್​​ 'ಅಜ್ಜಯ್ಯನ ಆಶೀರ್ವಾದ' ಮತ್ತು 'ಶ್ರಮಕ್ಕೆ ತಕ್ಕ ಫಲ' ಎಂಬ ಸಂದೇಶ ನೀಡಿದರೆ, ಸಿಎಂ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. ಇನ್

14 Feb 2026 9:38 pm
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ

Duniya Vijay: ಜಮೀನ್ದಾರಿ ಪದ್ಧತಿ, ಜಾತಿ ಪದ್ಧತಿಯ ವಿರುದ್ಧ ಕತೆ ಹೊಂದಿದ್ದ ‘ಲ್ಯಾಂಡ್​ಲಾರ್ಡ್’ ಸಿನಿಮಾ ಬಗ್ಗೆ ಬಹಳ ಮೆಚ್ಚುಗೆಗಳು ವ್ಯಕ್ತವಾಗಿದ್ದವು. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡಿ ಮೆಚ

14 Feb 2026 9:21 pm
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

Rishab Shetty: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೇಶದಾದ್ಯಂತ ಕನ್ನಡ ಸಿನಿಮಾದ ಶಕ್ತಿಯನ್ನು ಸಾರಿದ ರಿಷಬ್ ಶೆಟ್ಟಿ ಅವರಿಗೆ ಸಹ ಟಿವಿ9 ನವನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಅವರ

14 Feb 2026 9:20 pm
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ

TV9 ನವ ನಕ್ಷತ್ರ ಸನ್ಮಾನ ಕಾರ್ಯಕ್ರಮದಲ್ಲಿ ರೋಹನ್ ಮಾಂತೆರೋ ಅವರಿಗೆ ಗೌರವ ಪ್ರಶಸ್ತಿ ನೀಡಲಾಗಿದೆ. ರೋಹನ್ ಕಾರ್ಪೊರೇಷನ್ ಮುಖ್ಯಸ್ಥ ರೋಹನ್ ಮಾಂಟೆರೋ ಅವರಿಗೆ TV9 ಸನ್ಮಾನ ಮಾಡಿದ್ದು, ಅವರ ಸೇವಾ ಕಾರ್ಯಗಳಿಗೆ ಮೆಚ್ಚುಗೆ ಸೂಚಿಸಿದ

14 Feb 2026 9:01 pm
ಆಫ್ರಿಕಾ ವಿರುದ್ಧ ದಿಟ್ಟ ಪ್ರದರ್ಶನ ನೀಡಿದ ಗುರ್ಬಾಝ್​ಗೆ ಸ್ಮರಣೀಯ ಉಡುಗೊರೆ ನೀಡಿದ ಕೊಹ್ಲಿ

Virat Kohli Gifts Bats to Gurbaz: ಟಿ20 ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನದ ಗುರ್ಬಾಜ್ ಅವರ ಅದ್ಭುತ ಪ್ರದರ್ಶನಕ್ಕೆ ಮನಸೋತ ವಿರಾಟ್ ಕೊಹ್ಲಿ, ಎರಡು ಬ್ಯಾಟ್‌ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಯುವ ಆಟಗಾರರನ್ನು ಪ್ರೋತ್ಸಾಹಿಸುವ ಕೊಹ್ಲಿಯ ಈ

14 Feb 2026 9:00 pm
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​

ಟಿವಿ9 ನವ ನಕ್ಷತ್ರ ಸನ್ಮಾನ 2026 ಕಾರ್ಯಕ್ರಮದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್​​ರನ್ನು ಸನ್ಮಾನಿಸಲಾಯಿತು. ಈ ವೇಳೆ ಮಾಡಿದ ಅವರು, ಟಿವಿ9 ಸಂಸ್ಥೆಯ ಬೆಳವಣಿಗೆಯನ್ನು ಸ್ಮರಿಸಿದರು. ತಮ್ಮ ಬರಹಗಳು ಈ ನಾಡಿನ ನೋವು-ಕನ

14 Feb 2026 8:54 pm
IND vs PAK: ಪ್ರೇಮದಾಸ ಮೈದಾನದಲ್ಲಿ ಭಾರತ- ಪಾಕ್ ದಾಖಲೆ ಹೇಗಿದೆ?

India vs Pakistan T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಬಹುನಿರೀಕ್ಷಿತ ಭಾರತ vs ಪಾಕಿಸ್ತಾನ ಪಂದ್ಯ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಳೆ ಅಡ್ಡಿಪಡಿಸುವ ಸಾಧ್ಯತೆಗಳ ನಡುವೆಯೂ, ಉಭಯ ತಂಡಗಳ ಐತಿಹಾಸಿಕ ಪ್ರದರ್ಶನವನ್ನ

14 Feb 2026 8:17 pm
ಸರ್ಕಾರಿ ಗೌರವಕ್ಕೆ ತಗುಲಿದ ವೆಚ್ಚ ಪಾವತಿಸುವಂತೆ ದಿ ರಾಮಯ್ಯ ಕುಟುಂಬಕ್ಕೆ ಸರ್ಕಾರ ಬಿಲ್? ಅಶೋಕ್​​​ ಕಿಡಿ

ಹಿರಿಯ ಪತ್ರಕರ್ತ ರಾಮಯ್ಯನವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸುವುದಾಗಿ ಘೋಷಿಸಿದ್ದ ಕರ್ನಾಟಕ ಸರ್ಕಾರ, ಇದೀಗ ಅಂತ್ಯಸಂಸ್ಕಾರದ ಖರ್ಚು ವೆಚ್ಚದ ಬಿಲ್ ಅನ್ನು ರಾಮಯ್ಯನವರ ಕುಟುಂಬಕ್ಕೆ ಕಳುಹಿಸಿದೆ

14 Feb 2026 8:02 pm
ಕನ್ನಡ ಸಿನಿಮಾ ಟ್ರೈಲರ್ ನೋಡಿ ವಾವ್ ಎಂಬ ಸಲ್ಮಾನ್ ಖಾನ್

Rakkasapuradol movie: ಸಲ್ಮಾನ್ ಖಾನ್​​ಗೂ ಕನ್ನಡ ಚಿತ್ರರಂಗಕ್ಕೂ ಎತ್ತಣಿಂದೆತ್ತ ಸಂಬಂಧ. ಸುದೀಪ್ ಜೊತೆಗೆ ಒಂದು ಸಿನಿಮಾನಲ್ಲಿ ನಟಿಸಿರುವುದು ಬಿಟ್ಟರೆ ಸಲ್ಲು ಕನ್ನಡ ಚಿತ್ರರಂಗದ ಜೊತೆಗೆ ಹೆಚ್ಚಿನ ನಂಟು ಹೊಂದಿಲ್ಲ. ಆದರೆ ಇದೀಗ ಹಠಾತ್

14 Feb 2026 7:52 pm
ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ

ಕರ್ನಾಟಕದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಮೋದಿ ಸರ್ಕಾರ ಒಳ್ಳೆಯ ಸುದ್ದಿಯೊಂದನ್ನು ನೀಡಿದೆ. ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ವಿಶ್ವ ಪಾರಂಪರಿಕ ತಾಣವಾದ ಹಂಪಿಗೆ ರೈಲು ಸಂಪರ್ಕ ಕಲ್ಪಿಸಲು ಬಳ್ಳಾರಿ-ಹೊಸ

14 Feb 2026 7:37 pm
ಪ್ರೇಮಿಗಳ ದಿನಾಚರಣೆ: ಪಾರು-ದೇವದಾಸ್ ಬದಲಿಗೆ ಚಂದ್ರ-ದೇವದಾಸ್ ಪ್ರೇಮಕತೆ

Lokesh Kanagaraj: ಪ್ರತಿ ಬಾರಿಯೂ ಪಾರು-ದೇವದಾಸ್ ಕತೆಯನ್ನು ಬೇರೆ ಬೇರೆ ರೀತಿಯಲ್ಲಿ ಹೇಳಲಾಗಿದೆ. ಆದರೆ ಇದೇ ಮೊದಲ ಬಾರಿಗೆ ದೇವದಾಸ್ ಮತ್ತು ಚಂದ್ರ ಪ್ರೇಮಕತೆ ತೆರೆ ಮೇಲೆ ಬರಲು ಸಜ್ಜಾಗಿದೆ. ದೇವದಾಸ್-ಪಾರು ಪ್ರೇಮಕತೆಯಲ್ಲಿ ಬರುವ ವೇಶ್

14 Feb 2026 7:19 pm
ENG vs SCO: ಸೋಲಿನಿಂದ ಪಾರಾದರೂ ಇಂಗ್ಲೆಂಡ್​ಗೆ ತಪ್ಪಿಲ್ಲ ಸಂಕಷ್ಟ

T20 World Cup 2026: 2026 ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಸ್ಕಾಟ್ಲೆಂಡ್ ವಿರುದ್ಧ ಕಷ್ಟಪಟ್ಟು ಗೆದ್ದಿದೆ. ದುರ್ಬಲ ತಂಡಗಳ ಅಮೋಘ ಪ್ರದರ್ಶನಗಳ ನಡುವೆ, ಇಂಗ್ಲೆಂಡ್ ಆರಂಭಿಕ ಆಘಾತ ಅನುಭವಿಸಿತ್ತು. ಟಾಮ್ ಬ್ಯಾಂಟನ್ ಅಮೋಘ ಅರ್ಧಶತಕದಿಂದ ತಂ

14 Feb 2026 7:12 pm
ಬಾಂಗ್ಲಾದೇಶದ ಚುನಾವಣಾ ಗೆಲುವಿನ ಬಳಿಕ ಭಾರತದ ಬಗ್ಗೆ ತಾರಿಕ್ ರೆಹಮಾನ್ ಮೊದಲ ಹೇಳಿಕೆಯೇನು?

ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ನೇತೃತ್ವದ ಬಿಎನ್​ಪಿ ಜಯಭೇರಿ ಬಾರಿಸಿದೆ. ಇದಾದ ಬಳಿಕ ಬಾಂಗ್ಲಾದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಬಾಂಗ್ಲಾದೇಶದ ಮುಂದಿನ ಪ್ರಧಾನಿ ತಾರಿಕ್ ರೆಹಮಾನ್ ಭಾರತ-ಬ

14 Feb 2026 6:56 pm
ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ

ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿಯಲ್ಲಿ ನಿರ್ಮಾಣ ಹಂತದ ಮನೆ ತೆರವಿಗೆ ಮುಂದಾದಾಗ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ಕಟ್ಟಿರುವ ಆರೋಪ ಹ

14 Feb 2026 6:26 pm
IND vs PAK: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿದ ಸೂರ್ಯ

India vs Pakistan T20 World Cup 2026 : 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ vs ಪಾಕಿಸ್ತಾನ ನಡುವಿನ ಮಹತ್ವದ ಪಂದ್ಯ ನಾಳೆ ಕೊಲಂಬೊದಲ್ಲಿ ನಡೆಯಲಿದೆ. ಸೂಪರ್ 8 ಸ್ಥಾನಕ್ಕಾಗಿ ನಡೆಯುವ ಈ ಕದನದಲ್ಲಿ ಟೀಮ್ ಇಂಡಿಯಾಗೆ ಆನೆಬಲ ಸಿಕ್ಕಿದೆ. ನಾಯಕ ಸೂರ್ಯಕುಮಾರ್ ಯ

14 Feb 2026 6:20 pm
Maha Shivratri Recipes: ಶಿವರಾತ್ರಿಯಂದು ಮಹಾದೇವನನ್ನು ಮೆಚ್ಚಿಸಲು ಈ ನೈವೇದ್ಯಗಳನ್ನು ಅರ್ಪಿಸಿ

ಮಹಾಶಿವರಾತ್ರಿ ಶಿವಭಕ್ತರಿಗೆ ಪ್ರಿಯವಾದ ಹಬ್ಬವಾಗಿದೆ. ಪ್ರತಿವರ್ಷ ಈ ಹಬ್ಬವನ್ನು ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುತ್ತದೆ. ಈ ದಿನ ಶಿವ ಪೂಜೆಯೊಂದಿಗೆ, ಭಕ್ತರು ಜಾಗರಣೆ, ಉಪವಾಸ ಮಾಡುತ್ತಾರೆ, ಶಿವನ ಕಥೆಗಳ

14 Feb 2026 6:19 pm
ಇನ್ನೂ ಮದುವೆ ಆಗದಿರಲು ಆ ಸಮಸ್ಯೆ ಕಾರಣ: ನಟಿ ಚಿತ್ರ ರೇಖಾ

Rekha Vedavyas: ತೆರೆಯ ಮೇಲೆ ಹಾಡುತ್ತಾ, ಕುಣಿಯುತ್ತಾ ಖುಷಿಯಿಂದ ಕಾಣಿಸಿಕೊಳ್ಳುವ ನಟಿಯರ ಖಾಸಗಿ ಜೀವನದಲ್ಲಿ ಎಷ್ಟೆಲ್ಲ ನೋವುಗಳಿರುತ್ತವೆ ಎಂಬುದಕ್ಕೆ ರೇಖಾ ಅವರ ಜೀವನ ಉದಾಹರಣೆ. ಬೆಂಗಳೂರಿನವರಾದ ರೇಖಾ ವೇದವ್ಯಾಸ (ಚಿತ್ರ ರೇಖಾ), ಚಿ

14 Feb 2026 6:08 pm
ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಭ್ರಷ್ಟಾಚಾರದ ಸಾಧನೆಯ ಸಮಾವೇಶ; ಬಸವರಾಜ ಬೊಮ್ಮಾಯಿ ವ್ಯಂಗ್ಯ

1 ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ನಗರದ ಹೊರವಲಯದ ಅಜ್ಜಯ್ಯ ದೇವಸ್ಥಾನದ ಬಳಿ ಭೂ ಗ್ಯಾರಂಟಿ ಸಮರ್ಪಣ

14 Feb 2026 5:31 pm
ಹಾವೇರಿ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಲ್ಕೆರೆ ಬಳಿ ತುಮಕೂರು ಮೂಲದ ಪ್ರಿಯಾಂಕಾ (28) ನಾಪತ್ತೆಯಾಗಿದ್ದಾರೆ. ಮದುವೆಗೆ ಬಂದಿದ್ದ ಅವರು ಜೂನ್ 16ರಂದು ಕಾಣೆಯಾಗಿದ್ದು, ಅವರ ಉಡುಪು, ಚಪ್ಪಲಿ, ವ್ಯಾನಿಟಿ ಬ್ಯಾಗ್ ಸ್ಥಳದಲ್ಲಿ ಪತ್ತೆಯಾಗ

14 Feb 2026 5:12 pm
Indian Army Recruitment: ಭಾರತೀಯ ಸೇನೆಯಲ್ಲಿ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ 2026ರ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ದೇಶಸೇವೆಗೆ ಆಸಕ್ತ ಯುವಕರಿಗೆ ಇದೊಂದು ಸುವರ್ಣಾವಕಾಶ. ಆನ್‌ಲೈನ್ ಅರ್ಜಿ ಸಲ್ಲಿಕೆ ಫೆಬ್ರವರಿ 13ರಿಂದ ಏಪ್ರಿಲ್ 1ರವರೆಗೆ ನಡೆಯಲಿದೆ. ಸಾಮಾನ್ಯ ಪ್

14 Feb 2026 5:09 pm
ಸರ್ಕಾರಿ ಮಕ್ಕಳಿಗೆ ‘ಸರ್ಪ್ರೈಸ್’ಕೊಟ್ಟ ಸಚಿವ ಜಮೀರ್: ಸ್ವಂತ ಖರ್ಚಿನಲ್ಲಿ 60 ವಿದ್ಯಾರ್ಥಿಗಳಿಗೆ ಹೆಲಿಕಾಪ್ಟರ್ ರೈಡ್

ವಿಶ್ವವಿಖ್ಯಾತ ಹಂಪಿ ಉತ್ಸವದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಸರ್ಕಾರಿ ಶಾಲಾ ಮಕ್ಕಳಿಗೆ ಅವಿಸ್ಮರಣೀಯ ಕ್ಷಣಗಳನ್ನು ನೀಡಿದರು. ದೂರದಿಂದ ಹೆಲಿಕಾಪ್ಟರ್ ನೋಡಿ ಸಂಭ್ರಮಿಸುತ್ತಿದ್ದ 60ಕ್ಕೂ ಹೆಚ್ಚು ಪುಟಾಣಿಗಳಿಗೆ ತಮ್ಮ ಸ್ವಂತ

14 Feb 2026 4:57 pm
ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಗುವಾಹಟಿಯನ್ನು ಉತ್ತರ ಗುವಾಹಟಿಯೊಂದಿಗೆ ಸಂಪರ್ಕಿಸುತ್ತದೆ. ಇದು ಪ್ರಯಾಣದ ಸ

14 Feb 2026 4:55 pm
ಈ ವಾರವೂ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ಕಳೆದ ವಾರ ಕೆಲ ಸೂಪರ್ ಹಿಟ್ ಸಿನಿಮಾಗಳು ಒಟಿಟಿಗೆ ಬಂದಿದ್ದವು. ಅದರಲ್ಲೂ ಈ ಸಂಕ್ರಾಂತಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಕೆಲವು ಸಿನಿಮಾಗಳು ಕಳೆದ ವಾರ ಒಟಿಟಿಗೆ ಲಗ್ಗೆ ಇಟ್ಟಿದ್ದವು. ಈ ವಾರವೂ ಸಹ ಕೆಲ ಒಳ್ಳೆಯ, ಬ

14 Feb 2026 4:54 pm
IND vs PAK: ವಿಮಾನ, ಹೋಟೆಲ್‌ ರೂಂ ಬೆಲೆ ದುಪ್ಪಟ್ಟು; ಕೊಲಂಬೊದಲ್ಲಿ ಜನ ಜಾತ್ರೆ

India vs Pakistan T20 World Cup 2026: ಫೆಬ್ರವರಿ 15ರ ಭಾರತ-ಪಾಕ್ ಟಿ20 ವಿಶ್ವಕಪ್ ಪಂದ್ಯಕ್ಕೆ ಇಡೀ ವಿಶ್ವವೇ ಕಾದು ಕುಳಿತಿದೆ. ಕೊಲಂಬೊದಲ್ಲಿ ನಡೆಯುವ ಈ ರೋಮಾಂಚಕ ಪಂದ್ಯದಿಂದ ವಿಮಾನ ಟಿಕೆಟ್, ಹೋಟೆಲ್ ರೂಂಗಳ ಬೆಲೆಗಳು ಶೇ. 45-65ರಷ್ಟು ಗಗನಕ್ಕೇರಿವೆ. ಇದ

14 Feb 2026 4:53 pm
ಹಾವೇರಿಯಲ್ಲಿ ಕಾಂಗ್ರೆಸ್​​ ಸಾಧನಾ ಸಮಾವೇಶ: 1000 ದಿನಗಳ ಸಂಭ್ರಮ; ಒಂದು ಲಕ್ಷ ಕುಟುಂಬಗಳಿಗೆ ಭೂಗ್ಯಾರಂಟಿ

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಹೀಗಾಗಿ ಹಾವೇರಿಯಲ್ಲಿ ಇಂದು ಕಾಂಗ್ರೆಸ್​ ಭೂ ಗ್ಯಾರಂಟಿ ಸಮರ್ಪಣಾ ಹೆಸರಿನಲ್ಲಿ ಸಾಧನಾ ಸಮಾವೇಶ ಮಾಡಲಾಗಿದೆ. ಈ ವೇಳೆ ಸಮಾವೇಶದ

14 Feb 2026 4:40 pm
ಕಾಂಗ್ರೆಸ್ ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿತೇ ವಿನಃ ಅಭಿವೃದ್ಧಿಗೆ ಗಮನ ಕೊಡಲಿಲ್ಲ; ಪ್ರಧಾನಿ ಮೋದಿ ಟೀಕೆ

ಗುವಾಹಟಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ನಿಂದ ದೀರ್ಘಕಾಲದಿಂದ ನಿರ್ಲಕ್ಷಿಸಲ್ಪಟ್ಟ ಈಶಾನ್ಯ ರಾಜ್ಯಗಳನ್ನು ಅಭಿವೃದ್ಧಿ ಮಾಡುವುದೇ ತಮ್ಮ ಸರ್ಕಾರದ ಪ್ರಮುಖ ಆದ್

14 Feb 2026 4:21 pm
IND vs PAK: ಸೂಪರ್ ಸಂಡೇಯಂದು ಭಾರತ-ಪಾಕ್ ನಡುವೆ ಎರಡೆರಡು ಪಂದ್ಯ

India vs Pakistan: ಫೆಬ್ರವರಿ 15, 2026 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಿನ. ಈ ದಿನದಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದಲ್ಲ, ಎರಡು ರೋಮಾಂಚಕ ಪಂದ್ಯಗಳಲ್ಲಿ ಸೆಣಸಾಡಲಿವೆ. ಪುರುಷರ ಟಿ20 ವಿಶ್ವಕಪ್‌ನಲ್ಲಿ ಹಿರಿಯ ತಂಡಗಳು ಕೊಲಂಬೊದಲ್ಲ

14 Feb 2026 4:15 pm
ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಗುರುದೇವ ಶ್ರೀ ಶ್ರೀ ರವಿ ಶಂಕರರೊಂದಿಗೆ ಮಹಾಶಿವರಾತ್ರಿ ಮಹೋತ್ಸವ

ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಗುರುದೇವ ಶ್ರೀ ಶ್ರೀ ರವಿ ಶಂಕರರ ಸಾನ್ನಿಧ್ಯದಲ್ಲಿ ರುದ್ರಪೂಜೆ, ಭಜನೆ ಮತ್ತು ಮಧ್ಯರಾತ್ರಿಯ ಧ್ಯಾನ ಕಾರ್ಯಕ್ರಮಗಳ

14 Feb 2026 4:01 pm
RailOne app : ರೈಲು ಪ್ರಯಾಣಿಕರೇ ಗಮನಿಸಿ; ಹಲವು ಆ್ಯಪ್​ಗಳ ಬದಲು ಈ ಒಂದೇ ಆ್ಯಪ್​ನಲ್ಲಿ ಸಿಗಲಿದೆ ಎಲ್ಲ ರೈಲ್ವೆ ಸೇವೆ

ರೈಲ್ವೆ ಇಲಾಖೆಯಿಂದ ಹೊಸದಾಗಿ ಪ್ರಾರಂಭಿಸಲಾದ ರೈಲ್‌ಒನ್ ಆ್ಯಪ್ ಅನ್ನು ಬಳಸುವುದರ ಮೂಲಕ ರೈಲ್ವೆ ಬುಕಿಂಗ್​​ಗೆ ಸಂಬಂಧಿಸಿದ ಎಲ್ಲ ರೀತಿಯ ಸೇವೆಗಳನ್ನು ಇಲ್ಲಿಂದಲೇ ಪಡೆಯಬಹುದು. ಟಿಕೆಟ್ ಬುಕಿಂಗ್ ಮಾತ್ರವಲ್ಲದೆ ರೈಲಿನಲ್ಲ

14 Feb 2026 3:27 pm
ರಕ್ಷಿತ್ ಶೆಟ್ಟಿ ಹೇಗಿದ್ದಾರೆ, ಏನು ಮಾಡ್ತಿದ್ದಾರೆ: ಹೇಮಂತ್ ಕೊಟ್ಟರು ಉತ್ತರ

Rakshit Shetty: ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಕಾಣೆ ಆಗಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ: ಸೈಡ್ ಬಿ’ ಸಿನಿಮಾ ಬಿಡುಗಡೆ ಆಗಿ ಮೂರು ವರ್ಷಗಳಾಗುತ್ತಾ ಬಂದಿದೆ. ಆ ಸಿನಿಮಾದ ಬಳಿಕ ಕಾಣೆಯಾದ ರಕ್ಷಿತ್ ಶೆಟ್ಟಿ ಎಲ್ಲಿದ್ದಾರೆ ಈಗ ಏನು ಮಾಡ

14 Feb 2026 3:26 pm
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್: ಪ್ರೇಮ ವಿವಾಹಕ್ಕೆ ಸರ್ಕಾರ 3 ಲಕ್ಷ ರೂ. ನೀಡಬೇಕು

ವಾಟಾಳ್ ನಾಗರಾಜ್ ಅವರು ಪ್ರೇಮಿಗಳ ದಿನದಂದು ಕತ್ತೆಗಳ ಮದುವೆ ಮಾಡುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ. ಬೆಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಈ ಸಮಾರಂಭ ನಡೆಯಿತು, ಗಂಡು ಕತ್ತೆ ಓಡಿಹೋದ ಹಾಸ್ಯಮಯ ಘಟನೆಯೂ ನಡೆಯಿತ

14 Feb 2026 3:25 pm
ನೀರಿನ ಬಾಟಲಿಯಿಂದ ಬರುವ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ಸರಳ ಸಲಹೆ ಪಾಲಿಸಿ

ನೀರಿನ ಬಾಟಲಿಯನ್ನು ಆಗಾಗ್ಗೆ ಸ್ವಚ್ಛಗೊಳಿಸದಿದ್ದರೆ, ಬ್ಯಾಕ್ಟೀರಿಯಾಗಳು ಸಂಗ್ರಹವಾಗಿ ವಾಸನೆ ಬರಲು ಆರಂಭಿಸುತ್ತವೆ. ಕೆಲವೊಮ್ಮೆ ಎಷ್ಟೇ ಸ್ವಚ್ಛಗೊಳಿಸಿದರೂ ಸಹ ಕೆಟ್ಟ ವಾಸನೆ ಹೋಗೋದೇ ಇಲ್ಲ. ನೀವು ಸಹ ಇದೇ ಸಮಸ್ಯೆಯನ್ನು ಎ

14 Feb 2026 3:24 pm
Vasthu Tips: ಸಾಲ,ಹಣದ ಸಮಸ್ಯೆ ಅಂತ ಕೊರಗಬೇಡಿ; ನಿಮ್ಮ ಪರ್ಸ್​​ನಲ್ಲಿ ಈ ಚಿಕ್ಕ ಬದಲಾವಣೆ ಮಾಡಿ

ವಾಸ್ತು ಶಾಸ್ತ್ರದ ಪ್ರಕಾರ, ನಮ್ಮ ಪರ್ಸ್ ಕೇವಲ ಹಣವಿಡುವ ಸಾಧನವಲ್ಲ, ಅದು ಆರ್ಥಿಕ ಸಮೃದ್ಧಿಯ ಪ್ರತೀಕ. ಹರಿದ ಪರ್ಸ್, ಅನಗತ್ಯ ವಸ್ತುಗಳು ಹಣಕಾಸಿನ ಹರಿವನ್ನು ತಡೆಯುತ್ತವೆ. ಸ್ವಚ್ಛ, ವ್ಯವಸ್ಥಿತ ಪರ್ಸ್, ಸರಿಯಾದ ಬಣ್ಣ (ಹಸಿರು, ಕ

14 Feb 2026 3:02 pm
‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಯಶ್​ಗೆ ರಾಧಿಕಾ ವ್ಯಾಲೆಂಟೈನ್ಸ್​ ಡೇ ವಿಶ್

ರಾಧಿಕಾ ಪಂಡಿತ್ ಅವರು ಯಶ್‌ಗೆ ವ್ಯಾಲೆಂಟೈನ್ಸ್ ದಿನದ ಶುಭಾಶಯ ಕೋರಿದ್ದಾರೆ. ತಮ್ಮ ಪ್ರೀತಿಯ ಪಯಣ, ಯಶ್ ಅವರ ತ್ಯಾಗ ಮತ್ತು ಬೆಂಬಲವನ್ನು ಹೃದಯಸ್ಪರ್ಶಿಯಾಗಿ ಸ್ಮರಿಸಿದ್ದಾರೆ. ಧಾರಾವಾಹಿಯಿಂದ ಸಿನಿಮಾದವರೆಗಿನ ಅವರ ಬಾಂಧವ್ಯ

14 Feb 2026 2:57 pm
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಮೆಟ್ರೋ ಕಾಂಕ್ರೀಟ್ ಸ್ಲ್ಯಾಬ್: ಅವಶೇಷದ ಅಡಿ ಸಿಲುಕಿ ಒದ್ದಾಡಿದ ಮಹಿಳೆ

ಮುಂಬೈನ ಮುಲುಂಡ್ ವೆಸ್ಟ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಲೈನ್ 4 ರ ಸ್ಲ್ಯಾಬ್ ಕುಸಿದು ಭೀಕರ ಅವಘಡ ಸಂಭವಿಸಿದೆ. ಎಲ್‌ಬಿಎಸ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಬಿದ್ದಿದ್ದು, ಆಟೋ

14 Feb 2026 2:55 pm
ಪಾಕಿಸ್ತಾನ್ ವಿರುದ್ಧ ಅಭಿಷೇಕ್ ಶರ್ಮಾ ಕಣಕ್ಕಿಳಿತಾರಾ? ಇಲ್ವಾ?

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ

14 Feb 2026 2:24 pm
ಸರ್ಕಾರಿ ಶಾಲಾ ಕಟ್ಟಡ ದುರಸ್ತಿ: ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಗಾರೆ ಕೆಲಸಕ್ಕೆ ಬಳಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಶಾಲಾ ಕಟ್ಟಡ ನಿರ್ಮಾಣಕ್ಕೆ ಮಕ್ಕಳನ್ನು ಕೂಲಿ ಆಳ

14 Feb 2026 2:00 pm
ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ್ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು!

ಮಹಾರಾಷ್ಟ್ರದ ನಾಂದೇಡ್-ಬೀದರ್ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲಾಗಿದೆ. ಅಶೋಕ್ ಚವಾಣ್ ಪತ್ರದ ಪ್ರಕಾರ, ಕರ್ನಾಟಕ ಸರ್ಕಾರದ ಅನುಮತಿ ಮತ್ತು ಆರ್ಥಿಕ ಭರವಸೆ ಸಿಕ್ಕಿಲ್ಲ. ಈ 155 ಕಿ.ಮೀ. ಯೋಜನೆಯು ಮಹಾರಾಷ್ಟ್ರದ ಪಾಲನ್ನು ಅ

14 Feb 2026 1:39 pm
ದಾಂಡಿಗರ ಆರ್ಭಟ: ವಿಶ್ವ ದಾಖಲೆಯ ಮೊತ್ತ ಪೇರಿಸಿದ ಐರ್ಲೆಂಡ್

Ireland vs Oman: ಒಮಾನ್ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ಬ್ಯಾಟರ್​ಗಳು ಅಕ್ಷರಶಃ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆಯುವಲ್ಲಿ ಐರಿಷ್ ಪಡೆ ಯಶಸ್ವಿಯಾಗಿದೆ. ಅದು ಕೂಡ ಬರೋಬ್ಬರಿ 235

14 Feb 2026 1:28 pm
ಯಶ್ ಡಬಲ್ ಧಮಾಕ; ‘ಟಾಕ್ಸಿಕ್’ ರಿಲೀಸ್ ಆದ ಒಂದೇ ವಾರಕ್ಕೆ ಇದೆ ಮತ್ತೊಂದು ಸರ್​​ಪ್ರೈಸ್

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಮಾರ್ಚ್ 19ಕ್ಕೆ ತೆರೆ ಕಾಣಲಿದೆ. ಇದಾದ ನಂತರ ಮಾರ್ಚ್ 26ರ ರಾಮ ನವಮಿಯಂದು 'ರಾಮಾಯಣ' ಚಿತ್ರದ ಪಾತ್ರಗಳನ್ನು ಅಧಿಕೃತವಾಗಿ ಪರಿಚಯಿಸಲು ಬೃಹತ್ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಯಶ್ (ರಾವಣ), ರಣಬೀರ್ (ರ

14 Feb 2026 1:26 pm
ಕೇಂದ್ರ ಸರ್ಕಾರ ನೀಡಿದ 1,323 ಕೋಟಿ 96 ಲಕ್ಷ ರೂ. ಹಣವನ್ನು ಕಾಂಗ್ರೆಸ್​​​ ಸರ್ಕಾರ ದುರ್ಬಳಕೆ ಮಾಡಿದೆ: ಬಿ.ವೈ. ವಿಜಯೇಂದ್ರ ಆರೋಪ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ಬೇರೆ ಇಲಾಖೆಗಳಿಗೆ ವರ್ಗಾಯಿಸಿ ಸುಮಾರು 1,323 ಕೋಟಿ ರೂ. ಹಣ ದ

14 Feb 2026 1:25 pm
ಕಚೇರಿ ಬದಲು ಡಾಬಾದಲ್ಲಿ ಕೆಲಸ, ಎಣ್ಣೆ ಪಾರ್ಟಿ ಮಾಡುತ್ತಲೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್

ಬೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುವ ಬದಲು ಗುಡಿಬಂಡೆ ಉಪವಿಭಾಗದ ಜೂನಿಯರ್ ಇಂಜಿನಿಯರ್ ರಾಘವೇಂದ್ರ ಮತ್ತು ಸಿಬ್ಬಂದಿ ಡಾಬಾವೊಂದರಲ್ಲಿ ಕುಳಿತುಕೊಂಡು ಮದ್ಯ ಸೇವನೆ ಮಾಡುತ್ತಾ ಕಡತಗಳನ್ನು ವಿಲೇವಾರಿ ಮಾಡುತ್ತಿರುವ ವಿಡಿಯೋ

14 Feb 2026 12:51 pm
ಪ್ರಧಾನಿ ಮೋದಿ ವಿಮಾನ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಸ್ಸಾಂ

ಅಸ್ಸಾಂನಲ್ಲಿ ನೂತನವಾಗಿ ನಿರ್ಮಿಸಿದ 'ಎಮರ್ಜೆನ್ಸಿ ಲ್ಯಾಂಡಿಂಗ್ ಫೆಸಿಲಿಟಿ' (ELF) ಹೆದ್ದಾರಿ ರನ್‌ವೇ ಮೇಲೆ ಪ್ರಧಾನಿ ಮೋದಿ ವಿಮಾನ ಯಶಸ್ವಿಯಾಗಿ ಇಳಿಯಿತು. ಇದು ದೇಶದ ರಕ್ಷಣಾ ಸನ್ನದ್ಧತೆ, ಈಶಾನ್ಯ ಭಾರತದ ಭದ್ರತೆ ಹಾಗೂ ತುರ್ತು

14 Feb 2026 12:45 pm
ನನ್ನ ಕೈಯಲ್ಲಿ ಎರಡು ಮೊಣಕೈಗಳಿವೆ, ಅದಕ್ಕೆ ಹಿಂಗೆ ಬೌಲಿಂಗ್ ಮಾಡ್ತೀನಿ!

India vs Pakistan: ಟಿ20 ವಿಶ್ವಕಪ್​​ನ ಹೈವೋಲ್ಟೇಜ್ ಪಂದ್ಯವು ಫೆಬ್ರವರಿ 15 ರಂದು ನಡೆಯಲಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಮ್ಯಾಚ್

14 Feb 2026 12:30 pm
ಮದುವೆಗೆಂದು ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ: ಬೇಲೂರಿನ ಕಲ್ಕೆರೆ ಸಮೀಪ ಒಳ ಉಡುಪು, ಚಪ್ಪಲಿ, ಬ್ಯಾಗ್ ಪತ್ತೆ

ವಿವಾಹ ಸಮಾರಂಭದಲ್ಲಿ ಭಾಗವಹಿಸುವುದಕ್ಕೆಂದು ಚಿಕ್ಕಮಗಳೂರಿಗೆ ತೆರಳಿದ್ದ ಕುಣಿಗಲ್ ಮೂಲದ ಪ್ರಿಯಾಂಕಾ ಎಂಬಾಕೆ ನಿಗೂಢವಾಗಿ ನಾಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ಕಾಣೆಯಾದ ಮರುದಿನ ಬೇಲೂರಿನ ಕಲ್ಕೆರೆ

14 Feb 2026 12:26 pm
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳನ್ನು ಒಂದು ಕಡೆ ಸೇರಿಸಿ ಮಾಡಲಾದ ಈವೆಂಟ್ ಎಂದರೆ ಅದು ‘ದೊಡ್ಮನೆ ಹಬ್ಬ’. ಇಂದು ಸಂಜೆ ಆರು ಗಂಟೆಗೆ ಈ ಈ ವೆಂಟ್ ಪ್ರಸಾರ ಕಾನಲಿದೆ. ಈ ವೆಂಟ್​​ಗೆ ಗಾನ ಬಜಾನ ತಂಡ ಬಂದಿದೆ. ಈ ತಂಡ ಎಲ್ಲರನ್

14 Feb 2026 12:25 pm
ಯಾದಗಿರಿ: ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ; ಸ್ಥಳದಲ್ಲಿಯೇ ಮೂವರು ಸಾವು!

ಯಾದಗಿರಿ ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಕುಟುಂಬಕ್ಕೆ ಶ್ರೀಶೈಲ ಯಾತ್ರೆ ವೇಳೆ ಜಡಚರ್ಲಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ವಾಹನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡ

14 Feb 2026 12:20 pm
Maha Shivaratri: ಮಹಾ ಶಿವರಾತ್ರಿಯಂದು ನಿಮ್ಮ ರಾಶಿಗನುಗುಣವಾಗಿ ಶಿವನಿಗೆ ಈ ವಸ್ತು ಅರ್ಪಿಸಿ

ಮಹಾ ಶಿವರಾತ್ರಿಯು ಸನಾತನ ಧರ್ಮದ ಪವಿತ್ರ ಹಬ್ಬ. ಈ ದಿನ ಶಿವ-ಪಾರ್ವತಿಯ ವಿವಾಹ ನಡೆದಿದ್ದು, ಉಪವಾಸ ಮತ್ತು ಪೂಜೆಯಿಂದ ಕಷ್ಟಗಳು ನಿವಾರಣೆಯಾಗುತ್ತವೆ. ವೃತ್ತಿ, ಕುಟುಂಬ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಶುಭ ಫಲಗಳು ದೊರೆಯುತ್ತವೆ.

14 Feb 2026 12:13 pm
ಇಂಡಿಗೋ ವಿಮಾನಕ್ಕೆ ಬಾಂಬ್​​ ಬೆದರಿಕೆ: ವಿಮಾನದ ಶೌಚಾಲಯದಲ್ಲಿ ಸಿಕ್ತು ಅಚ್ಚರಿಯ ಪತ್ರ

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಶಿಲ್ಲಾಂಗ್‌ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿ, ಪ್ರಯಾಣಿಕರಲ್ಲಿ ಭಾರಿ ಆತಂಕ ಮೂಡಿಸಿದೆ. ಕೂಡಲೇ ಪ್ರಯಾಣಿಕರನ್ನು ತೆರವುಗೊಳಿಸಿ, ಭದ್ರತೆಯನ್ನು ತೀವ

14 Feb 2026 12:03 pm
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್

ನಟ ಶಿವರಾಜ್​​ಕುಮಾರ್ ಅವರ ಎನರ್ಜಿ ಯಾವಾಗಲೂ ಕಡಿಮೆ ಆಗುವಂಥದ್ದಲ್ಲ. ಅವರು ಆಪರೇಷನ್ ಆದ ಬಳಿಕ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಮಾಡುತ್ತಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋ ಗಮನ ಸೆಳ

14 Feb 2026 11:43 am
ಪನ್ನೂನ್ ಹತ್ಯೆ ಸಂಚು ಪ್ರಕರಣ: ಅಮೆರಿಕ ನ್ಯಾಯಾಲಯದಲ್ಲಿ ತಪ್ಪು ಒಪ್ಪಿಕೊಂಡ ಭಾರತೀಯ ಪ್ರಜೆ ನಿಖಿಲ್ ಗುಪ್ತಾ!

ಖಲಿಸ್ತಾನಿ ನಾಯಕ ಪನ್ನೂನ್ ಹತ್ಯೆ ಸಂಚಿನ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ. ಈ ಮಹತ್ವದ ಬೆಳವಣಿಗೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದೆ. ಭಾರತ ಸರ್ಕಾರವು

14 Feb 2026 11:33 am
ಗಿರಿನಗರ ಬ್ಯಾಂಕ್​ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ! ಅಸಿಸ್ಟೆಂಟ್ ಮ್ಯಾನೇಜರ್​ನಿಂದಲೇ ನಡೀತು ಕಳ್ಳತನ

ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ 4 ಕೋಟಿ ಮೌಲ್ಯದ ಚಿನ್ನ ಕಳ್ಳತನವಾಗಿದೆ. ಸಹಾಯಕ ವ್ಯವಸ್ಥಾಪಕ ಕಿರಣ್ ಕುಮಾರ್ ಆನ್‌ಲೈನ್ ಬೆಟ್ಟಿಂಗ್‌ಗೆ ಹಣಕ್ಕಾಗಿ ಗ್ರಾಹಕರ ಅಡವಿಟ್ಟ ಚಿನ್ನಾಭರಣವನ್ನು ಕದ್ದು ಮಾರಾಟ ಮಾಡಿ

14 Feb 2026 11:23 am
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ: ಮಲೆಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಶಿವರಾತ್ರಿ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಮಾದಪ್ಪನ ದರ್ಶನಕ್ಕೆಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟದ ದೇಗುಲಕ್ಕೆ ತೆರಳುವ ಭಕ್ತರಿಗೆ ಮತ್ತೆ ಚಿರತೆ ಆತಂಕ ಎದುರಾಗಿದೆ. ಬೆಟ್ಟಕ್ಕೆ ತೆರಳುವ ತಾಳುಬ

14 Feb 2026 11:21 am
‘ವಾರಣಾಸಿ’ ಚಿತ್ರಕ್ಕಾಗಿ ಅತ್ಯಂತ ವೇಗದಲ್ಲಿ ಕೆಲಸ ಮಾಡುತ್ತಿದ್ದಾರೆ ರಾಜಮೌಳಿ

ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್‌ನ 'ವಾರಣಾಸಿ' ಚಿತ್ರ ಭಾರಿ ಕುತೂಹಲ ಮೂಡಿಸಿದೆ. ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದ್ದು, 2026ರ ಜೂನ್‌ ವೇಳೆಗೆ ಪೂರ್ಣಗೊಳ್ಳಲಿದೆ. ಇದು ರಾಜಮೌಳಿಯ ವೃತ್ತಿಜೀವನದ ಅತ್ಯಂತ ಕಷ್ಟಕರವಾದ V

14 Feb 2026 11:10 am
Solar Eclipse 2026: ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?

ಡಾ. ಬಸವರಾಜ ಗುರೂಜಿ ಅವರು 2026ರ ರಾಹುಗ್ರಸ್ತ ಸೂರ್ಯಗ್ರಹಣವು ಧನುಸ್ಸು ರಾಶಿಯವರಿಗೆ ಅತ್ಯಂತ ಶುಭಕರ ಎಂದು ವಿವರಿಸಿದ್ದಾರೆ. ಗ್ರಹಣವು ಮೂರನೇ ಮನೆಯಲ್ಲಿ ಸಂಭವಿಸುವುದರಿಂದ ಆದಾಯ ವೃದ್ಧಿ, ಸಂಬಂಧಗಳಲ್ಲಿ ಸುಧಾರಣೆ, ಆರೋಗ್ಯ ವೃ

14 Feb 2026 11:04 am
‘ನನ್ನ ಮದುವೆ ಏಪ್ರಿಲ್ 1ಕ್ಕೆ’; ದಿನಾಂಕ ರಿವೀಲ್ ಮಾಡಿದ ಮೃಣಾಲ್ ಠಾಕೂರ್

ಮೃಣಾಲ್ ಠಾಕೂರ್ ಮತ್ತು ಧನುಶ್ ಮದುವೆ ವದಂತಿಗಳ ಕುರಿತು ನಟಿ ಸ್ಪಷ್ಟನೆ ನೀಡಿದ್ದಾರೆ. ಫೆಬ್ರವರಿ 14ರ ವಿವಾಹ ವರದಿಯನ್ನು ಹಾಸ್ಯಮಯವಾಗಿ ಅಲ್ಲಗಳೆದಿದ್ದಾರೆ. ಏಪ್ರಿಲ್ 1ರಂದು ತಮ್ಮ ಮದುವೆ ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ

14 Feb 2026 10:46 am
ಚಿನ್ನಸ್ವಾಮಿ ಸ್ಟೇಡಿಯಂ ಸ್ಟ್ಯಾಂಡ್​ಗೆ ಮೂವರ ಹೆಸರು ನಾಮಕರಣ

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿನ ಸ್ಟ್ಯಾಂಡ್​ನಲ್ಲಿ ಇನ್ಮುಂದೆ ಮೂವರ ಹೆಸರು ಕಾಣಿಸಿಕೊಳ್ಳಲಿದೆ. ಅದರಲ್ಲೂ ಎರಡು ಎಂಡ್​ಗಳಲ್ಲಿ ಟೀಮ್ ಇಂಡಿಯಾದ ದಿಗ್ಗಜರಾದ ಅನಿಲ್ ಕುಂಬ್ಳೆ ಹಾಗೂ ರಾಹುಲ್ ದ್ರಾವಿಡ

14 Feb 2026 10:44 am
ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ

ಕರ್ನಾಟಕ ಮೂಲದ ಸಾಕೇತ್ ಶ್ರೀನಿವಾಸಯ್ಯ ಎಂಬ ವಿದ್ಯಾರ್ಥಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ಭಾರತೀಯ ಸಮುದಾಯದವರಲ್ಲಿ ಹಾಗೂ ಆತನ ಕುಟುಂಬದವರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸದ್ಯ

14 Feb 2026 10:36 am
ಪಿಲಿಕುಳ ಮೃಗಾಲಯದ ಪ್ರಾಣಿಗಳ ಅಸಹಜ ಸಾವಿಗೆ ಕಾರಣವಾಯ್ತಾ ‘ಸ್ಲೋ ಪಾಯಿಸನ್’!

ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ನಾಲ್ಕು ವರ್ಷಗಳಲ್ಲಿ 150ಕ್ಕೂ ಹೆಚ್ಚು ಪ್ರಾಣಿಗಳ ಅಸಹಜ ಸಾವು ಸಂಶಯ ಮೂಡಿಸಿದೆ. ಜಿಂಕೆಯ ಮರಣೋತ್ತರ ವರದಿಯಲ್ಲಿ ಹೈಡ್ರೋಸೈನೇಡ್, ನೈಟ್ರೇಟ್ ಪತ್ತೆಯಾಗಿದ್ದು, ಪ್ರಾಣಿಗಳಿಗೆ ಕೀಟನಾಶಕಯುಕ್

14 Feb 2026 10:32 am
ಅಸ್ಸಾಂನಲ್ಲಿ ಇಂದು ಅಭಿವೃದ್ಧಿಯ ಹಬ್ಬ: ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

ಅಸ್ಸಾಂ ರಾಜ್ಯವು ಈಶಾನ್ಯ ಭಾರತದ ಪ್ರವೇಶ ದ್ವಾರವಾಗಿದ್ದು, ಇಂದು ಸಂಪರ್ಕ, ಇಂಧನ ಮತ್ತು ಕ್ರೀಡಾ ಮೂಲಸೌಕರ್ಯ ಸುಧಾರಿಸಲು ಸಾವಿರಾರು ಕೋಟಿ ರೂ. ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ರೈಲ್ವೆ ವಿದ್ಯುದೀಕರಣ, ರಾಷ

14 Feb 2026 10:31 am
Solar Eclipse 2026: ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ತುಲಾ ರಾಶಿಯವರ ಮೇಲೆ ಮಿಶ್ರ ಪರಿಣಾಮ ಬೀರಲಿದೆ. ಆರೋಗ್ಯ, ವ್ಯಾಪಾರ, ಪಾಲುದಾರಿಕೆಯಲ್ಲಿ ಲಾಭ ಮತ್ತು ಗುರುಬಲ ಪ್ರಾಪ್ತಿಯಾಗಲಿದೆ. ಆದರೂ, ಮಕ್ಕಳ ಚಿಂತೆ, ಆಲಸ್ಯ, ಹಾಗೂ ಕುಟುಂಬ ಸದಸ್ಯರ ಅನಾ

14 Feb 2026 10:20 am
ಟೀಮ್ ಇಂಡಿಯಾ ವಿರುದ್ಧ ಅರ್ಧದಲ್ಲೇ ಚೆಂಡೆಸೆದು ಸಿಕ್ಕಿ ಬಿದ್ದ ಎರಾಸ್ಮಸ್..!

India vs Namibia: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ನಮೀಬಿಯ ತಂಡವು 18.2 ಓವರ್​ಗಳಲ್ಲಿ 116 ರನ್​ಗಳಿಸಿ ಆಲೌಟ

14 Feb 2026 10:11 am
Horoscope February 14: ಚಂದ್ರನ ಆಧಿಪತ್ಯದ ಈ ರಾಶಿಗೆ ಈ ತಿಂಗಳು ಯಾವ ಗ್ರಹದ ದಶೆ ಶುಭವನ್ನು ನೀಡುತ್ತದೆ?

ಕರ್ಕ ರಾಶಿಯವರಿಗೆ ಫೆಬ್ರವರಿ ತಿಂಗಳ ಗ್ರಹ ದಶೆ ಫಲಗಳನ್ನು ತಿಳಿಯಿರಿ. ಶುಕ್ರ ಮತ್ತು ಚಂದ್ರ ದಶೆ ಉತ್ತಮ ಫಲ ನೀಡಿದರೆ, ಗುರು ಮತ್ತು ರಾಹು-ಕೇತು ದಶೆ ಮಧ್ಯಮ ಫಲಗಳಾಗಿವೆ. ಶನಿ, ಕುಜ ಮತ್ತು ಸೂರ್ಯ ದಶೆಗಳು ಸವಾಲುಗಳನ್ನು ತರಬಹುದು

14 Feb 2026 10:10 am
ಮಿಥುನ ರಾಶಿಯವರಿಗೆ ಹೊಸ ವರ್ಷದ ಎರಡನೇ ತಿಂಗಳು ಹೇಗಿದೆ?

ಮಿಥುನ ರಾಶಿಯವರಿಗೆ ಫೆಬ್ರವರಿ ತಿಂಗಳಲ್ಲಿ ಗ್ರಹಗತಿಗಳ ಮಿಶ್ರಫಲವಿದೆ. ಗುರು, ಬುಧ, ಶುಕ್ರರಿಂದ ಆತ್ಮವಿಶ್ವಾಸ, ಅದೃಷ್ಟ, ಪ್ರೇಮದಲ್ಲಿ ಯಶಸ್ಸು. ಶನಿ, ರಾಹು, ಸೂರ್ಯರ ಪ್ರಭಾವದಿಂದ ವೃತ್ತಿಜೀವನದಲ್ಲಿ ಒತ್ತಡ, ಹಣಕಾಸಿನಲ್ಲಿ ಏರ

14 Feb 2026 9:59 am
ಮೈಸೂರು ಅರಮನೆ ತ್ರಿನೇಶ್ವರನಿಗೆ ಬರೋಬ್ಬರಿ 11 ಕೆಜಿ ತೂಕದ ಚಿನ್ನದ ಮುಖವಾಡ ಹಸ್ತಾಂತರ: ಏನಿದರ ವಿಶೇಷ? ಹೇಗಿದೆ ನೋಡಿ!

ಮೈಸೂರಿನ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇಗುಲದಲ್ಲಿ ಮಹಾಶಿವರಾತ್ರಿ ಸಂಭ್ರಮಕ್ಕೆ ಸಿದ್ಧತೆ ನಡೆದಿದೆ. ಈ ದೇಗುಲದ ಶಿವಲಿಂಗಕ್ಕೆ ವರ್ಷಕ್ಕೊಮ್ಮೆ ಮಾತ್ರ 11 ಕೆಜಿ ತೂಕದ ಚಿನ್ನದ ಮುಖವಾಡವನ್ನು (ಕೊಳಗ) ಧಾರಣೆ ಮಾಡ

14 Feb 2026 9:54 am
ತೆಲಂಗಾಣದ ಲ್ಯಾಬ್​​​ನಲ್ಲಿ ರೇಡಿಯೇಟರ್ ಸ್ಫೋಟ: 11 ಜನರಿಗೆ ಗಾಯ

ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ದೋಟಿಗುಡೆಮ್‌ನಲ್ಲಿರುವ ಖಾಸಗಿ ಪ್ರಯೋಗಾಲಯದಲ್ಲಿ ರೇಡಿಯೇಟರ್ ಸ್ಫೋಟಗೊಂಡು ಭೀಕರ ಬೆಂಕಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಕೋಟ್ಯಂತರ ರೂಪಾಯಿ ಮೌ

14 Feb 2026 9:50 am
ಹೀಗಾದಲ್ಲಿ ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ಔಟ್..!

T20 World Cup 2026: ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ತಂಡ ಆಘಾತಕಾರಿ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆಸೀಸ್ ಪಡೆ ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಮುಂದಿನ ಹಂತಕ್ಕೇರಲು ಆಸ್ಟ್ರೇಲಿಯಾ ತಂಡ ಎ

14 Feb 2026 9:33 am
ಶಹಾಪುರದಲ್ಲಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ! ಸ್ಥಳೀಯಾಡಳಿತ, ಪೊಲೀಸರೂ ಮೌನ

ಸಾಮಾಜಿಕ ಬಹಿಷ್ಕಾರವೆಂಬ ಅನಿಷ್ಟದ ಪಿಡುಗು ಇನ್ನೂ ಕರ್ನಾಟಕದಲ್ಲಿ ಅಲ್ಲಲ್ಲಿ ವರದಿಯಾಗುತ್ತಿವೆ. ಇತ್ತೀಚೆಗಷ್ಟೇ ಮೈಸೂರು, ಶಿವಮೊಗ್ಗದಿಂದ ಸಾಮಾಜಿಕ ಬಹಿಷ್ಕಾರದ ವರದಿಯಾಗಿದ್ದವು. ಇದೀಗ ಯಾದಗಿರಿ ಸರದಿ. ಜಿಲ್ಲೆಯ ಶಹಾಪುರ ನ

14 Feb 2026 9:21 am
‘ಅದೆಲ್ಲ ಗೊತ್ತಿಲ್ಲ, 20 ಕೋಟಿ ರೂ. ಕೊಡಿ’; ಧನುಶ್ ಹಿಂದೆ ಬಿದ್ದ ನಿರ್ಮಾಪಕ

ನಟ ಧನುಶ್‌ಗೆ 'ಥೇಂಡಾಲ್ ಫಿಲ್ಮ್ಸ್' ಸಂಸ್ಥೆಯು 20 ಕೋಟಿ ರೂ. ಪರಿಹಾರಕ್ಕಾಗಿ ಕಾನೂನು ನೋಟಿಸ್ ಜಾರಿ ಮಾಡಿದೆ. 2016ರಲ್ಲಿ ಒಪ್ಪಿಕೊಂಡ 'ನಾನ್ ರುದ್ರನ್' ಸಿನಿಮಾ ಯೋಜನೆಯ ವಿಳಂಬಕ್ಕೆ ಧನುಶ್ ಅವರೇ ಕಾರಣ ಎಂದು ಸಂಸ್ಥೆ ಆರೋಪಿಸಿದೆ. ಚಿ

14 Feb 2026 9:06 am