ಬ್ಯಾಂಕ್ ಆಫ್ ಮಹಾರಾಷ್ಟ್ರವು ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ 350ಕ್ಕೂ ಹೆಚ್ಚು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಐಟಿ, ಡಿಜಿಟಲ್ ಬ್ಯಾಂಕಿಂಗ್, ಮತ್ತು ಇತರ ವಿಭಾಗಗಳಲ್ಲಿ ಖಾಲಿ ಹುದ್ದೆ
ಭಾರತದ ಮಹಿಳೆಯರನ್ನು ಕಾಡುವ ಅತ್ಯಂತ ಸಾಮಾನ್ಯ ಮತ್ತು ಮಾರಕ ಕ್ಯಾನ್ಸರ್ ಎಂದರೆ ಅದು ಸ್ತನ ಕ್ಯಾನ್ಸರ್. ಈಗೀಗ ಜಾಗೃತಿಯ ಹೆಚ್ಚಳದಿಂದ ಮತ್ತು ವೈದ್ಯಕೀಯ ವ್ಯವಸ್ಥೆಯ ಆಧುನೀಕರಣದಿಂದಾಗಿ ಭಾರತದಲ್ಲಿ ಸುಮಾರು ಶೇ.76ರಷ್ಟು ಸ್ತನ
ಕೋಟಿ, ಕೋಟಿ ಆಸ್ತಿ ಇರುವವರ ಬಳಿ ಕೂಡ ಬಿಪಿಎಲ್ ಕಾರ್ಡ್ (BPL Card) ಇರೋದು ಪತ್ತೆಯಾಗಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ಗಳ ಮೇಲೆ ರಾಜ್ಯ ಸರ್ಕಾರ ಹದ್ದಿನ ಕಣ್ಣಿಟ್ಟಿದ್ದು, ಆಹಾರ ಇಲಾಖೆಯಿಂದ ಈಗಾಗಲೇ ವಿಶೇಷ ಕಾ
ಹೊಸಬರು ತಮ್ಮ ಮೊದಲ ಉದ್ಯೋಗದ ಸಂಬಳ ಮಾತುಕತೆಯಲ್ಲಿ ಹೆಚ್ಚಿನ ತೊಂದರೆಗಳನ್ನು ಎದುರಿಸುತ್ತಾರೆ. ಸಂಬಳ ಮಾತುಕತೆ ನಿಮ್ಮ ಆರ್ಥಿಕ ಸ್ಥಿತಿಯನ್ನು ಮಾತ್ರವಲ್ಲ, ನಿಮ್ಮ ವೃತ್ತಿಪರ ಮೌಲ್ಯವನ್ನೂ ಹೆಚ್ಚಿಸುತ್ತದೆ. ಸಂಪೂರ್ಣ ಸಂಶೋಧ
ವ್ಯಕ್ತಿತ್ವ ಪರೀಕ್ಷೆಗಳಲ್ಲಿ ಹಲವು ವಿಧಾನಗಳಿವೆ. ಅವುಗಳಲ್ಲಿ ಆಪ್ಟಿಕಲ್ ಇಲ್ಯೂಷನ್ ಪರ್ಸನಾಲಿಟಿ ಟೆಸ್ಟ್ ಕೂಡ ಒಂದು. ಇದೀಗ ಇಲ್ಲೊಂದು ಅಂತಹದ್ದೇ ಕಣ್ಣಿಗೆ ಭ್ರಮೆಯನ್ನು ಉಂಟುಮಾಡುವ ಬಿತ್ರವೊಂದು ವೈರಲ್ ಆಗಿದ್ದು, ಅದ
ಬೆಳಗಾವಿಯಲ್ಲಿ ನಗರ ಬಸ್ ನಿಲ್ದಾಣದಿಂದ ಸಹ್ಯಾದ್ರಿ ನಗರಕ್ಕೆ ಹೊರಟ ಸಂದರ್ಭದಲ್ಲಿ ಕುವೆಂಪು ನಗರದಲ್ಲಿ ಸರ್ಕಾರಿ ಬಸ್ ಗುಂಡಿಗೆ ಬಿದ್ದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿವಾಸದ ಸಮ
ಮಹಾರಾಷ್ಟ್ರ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು 2026ರ ಜನವರಿ 31ರೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮಹಾರಾಷ್ಟ್ರವನ್ನು ಪ್ರತಿನಿಧಿಸುವ ವಕೀಲರು ಈ ಪ್ರಕ್ರಿಯೆಯು ಮುಂದು
ಕಳೆದ ವಿಧಾನಸಭಾ ಚುನಾವಣೆಯಲ್ಲಿಮಾಲೂಕು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ (KY Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಅಸಿಂಧುಗೊಳಿಸಿದೆ. ಅಲ್ಲದೇ ಮರು ಮತ ಎಣಕೆಗೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ
ಮಸೂದ್ ಅಜರ್ ಕುಟುಂಬವನ್ನು ತುಂಡುಗಳಾಗಿ ಮಾಡಲಾಯಿತು. ಪಾಕಿಸ್ತಾನದ ವಿರುದ್ಧ ಭಾರತದ 'ಆಪ್ ಸಿಂಧೂರ್' ಸಮಯದಲ್ಲಿ ಆದ ನಷ್ಟವನ್ನು ಜೈಶ್ ಸಂಘಟನೆ ಒಪ್ಪಿಕೊಂಡಿದೆ. ಭಾರತವು ಬಹ್ವಾಲ್ಪುರದಲ್ಲಿರುವ ಭಯೋತ್ಪಾದಕ ಸಂಘಟನೆಯ ಪ್ರಧಾನ
ವಿದೇಶಿಗರ ಬಾಯಲ್ಲಿ ಕನ್ನಡ ಪದಗಳನ್ನು ಕೇಳುವುದೇ ಚಂದ. ಮುದ್ದು ಮುದ್ದಾಗಿ ಕನ್ನಡ ಮಾತನಾಡುವುದನ್ನು ಕೇಳುತ್ತಿದ್ದರೆ ನಾವುಗಳು ಕಳೆದೇ ಹೋಗುತ್ತೇವೆ. ಆದರೆ ಇದೀಗ ಆಸ್ಟ್ರೇಲಿಯಾದ ವ್ಯಕ್ತಿಯೊಬ್ಬ ದೇವಾಲಯದ ಕ್ಯಾಂಟೀನ್ನಲ್
ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊಡಸಿದೆ. ಅಲ್ಲದೇ 2023ರ ಮಾಲೂರು ಕ್ಷೇತ್ರದ ಮತ ಮರು ಎಣಿಕೆ ನಡೆಸುವಂತೆ ಹೈಕೋರ್ಟ್ ತೀರ್ಪು ನೀಡಿದ
ಮುಸ್ಲಿಂ ವ್ಯಕ್ತಿಯೊಬ್ಬರು ತನ್ನ ತಾಯಿಯ ಅಂತ್ಯಕ್ರಿಯೆಯನ್ನು ಹಿಂದೂ ಪದ್ಧತಿಯಂತೆಯೇ ನೆರವೇರಿಸಿರುವ ಅಪರೂಪದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ತಾಯಿ ಚಿತೆಗೆ ಅಳುತ್ತಾ ಬೆಂಕಿ ಹಚ್ಚಿದ್ದಷ್ಟೇ ಅಲ್ಲದೆ, ಚಿತಾಭಸ್ಮವನ್ನು ತ
Mother Dairy cuts prices of various dairy products: ದೇಶದ ಎರಡನೇ ಅತಿದೊಡ್ಡ ಡೈರಿ ಸಂಸ್ಥೆಯಾದ ಮದರ್ ಡೈರಿ ತನ್ನ ವಿವಿಧ ಉತ್ಪನ್ನಗಳ ಬೆಲೆ ಕಡಿಮೆ ಮಾಡಿದೆ. ಸರ್ಕಾರವು ಡೈರಿ ಉತ್ಪನ್ನಗಳ ಮೇಲೆ ಜಿಎಸ್ಟಿ ಇಳಿಸಿದ ಕಾರಣ ಮದರ್ ಡೈರಿ ಈ ಬೆಲೆ ಇಳಿಕೆ ನಿರ್ಧಾರ ಕ
ಒಬ್ಬ ವ್ಯಕ್ತಿ ಹುಟ್ಟಿದ ಸಮಯದಲ್ಲಿ ಇದ್ದಂಥ ಆ ನಿರ್ದಿಷ್ಟ ವಾರ, ತಿಥಿ ಮತ್ತು ನಕ್ಷತ್ರವು ಅಂದರೆ ಅದೇ ವಾರ, ತಿಥಿ ಮತ್ತು ನಕ್ಷತ್ರವು ಆ ವ್ಯಕ್ತಿಯ ಬದುಕಿನಲ್ಲಿ ಪುನರಾವರ್ತನೆ ಆದಾಗ ಬಹಳ ಎಚ್ಚರಿಕೆಯನ್ನು ವಹಿಸಬೇಕು. ಇನ್ನು ಈ
ಧರ್ಮಸ್ಥಳ ‘ಬುರುಡೆ’ ಪ್ರಕರಣದ ತನಿಖೆಯಲ್ಲಿ ಎಸ್ಐಟಿ ಮಹಜರು ನಡೆಸುವ ವಿಚಾರದಲ್ಲಿ ಸಂಕಷ್ಟಕ್ಕೀಡಾಗಿದೆ. ವಿಠ್ಠಲ ಗೌಡ ತೋರಿಸಿದ ಸ್ಥಳದಲ್ಲಿ ಮಾತ್ರ ಮಹಜರು ನಡೆಸಬೇಕೇ ಅಥವಾ ಸಂಪೂರ್ಣ ಬಂಗ್ಲೆಗುಡ್ಡದಲ್ಲಿ ನಡೆಸಬೇಕೇ ಎಂಬ ಗೊ
Ragini Dwivedi: ನಟಿ ರಾಗಿಣಿ ದ್ವಿವೇದಿ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರು ಹಿರಿಯ ಕಲಾವಿದರಿಗೆ ನೀಡೋ ಗೌರವ ಎಲ್ಲರಿಗೂ ಮಾದರಿ ಆಗುವಂಥದ್ದು. ಆ ಸಂದ
ಡೆಹ್ರಾಡೂನ್ನಲ್ಲಿ ಏಕಾಏಕಿ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹದಂಥಾ ಪರಿಸ್ಥಿತಿ ನಿರ್ಮಾಣವಾಗಿದೆ. ಟನ್ಸ್ ನದಿ ಉಕ್ಕಿ ಹರಿದಿದ್ದು, ಟ್ರ್ಯಾಕ್ಟರ್ನಲ್ಲಿ ಉಸಿರು ಬಿಗಿ ಹಿಡಿದು ಕೂತವರು ನೋಡ ನೋಡುತ್ತಲೇ ನೀರು ಪಾರಾಗಿರುವ
ಕೆಆರ್ ಪುರಂನ ದೇವಸಂದ್ರದ ಗಣೇಶ ವಿಸರ್ಜನೆಯ ವೇಳೆ ಸ್ಥಳೀಯ ಮುಸಲ್ಮಾನರು ಹೂ ಹಾರ ಹಾಕಿ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲದೇ ಶ್ರೀ ವಿನಾಯಕ ಗೆಳೆಯರ ಬಳಗದಿಂದ ನಡೆದ ಗಣಪತಿ ಉತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ ಜನರಿಗೆ ತಂಪು ಪ
Shiva Rajkumar-Dr Rajkumar: ರಾಜ್ಕುಮಾರ್ ಅವರು ಕೆಲವು ಸ್ಪೈ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಜೇಡರ ಬಲೆ’, ‘ಆಪರೇಷನ್ ಡೈಮೆಂಟ್ ರಾಕೆಟ್’, ‘ಗೋವಾನಲ್ಲಿ ಸಿಐಡಿ’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದು, ಈ ಸಿನಿಮಾಗಳಲ್ಲಿ ಸೂಟು-ಬೂಟು ಧರ
Vijay Deverakonda-Rashmika Mandanna: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಆರು ವರ್ಷಗಳ ಬಳಿಕ ಮತ್ತೆ ಒಂದೇ ಸಿನಿಮಾನಲ್ಲಿ ನಟಿಸಲಿದ್ದಾರೆ. ನಿಜ ಜೀವನದ ಈ ಜೋಡಿ ಮತ್ತೊಮ್ಮೆ ತೆರೆಯ ಮೇಲೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರ ಹೊಸ ಸಿನಿಮಾ
ಹೆಚ್ಚಿನವರು ಉದ್ಯೋಗ ಅರಸುತ್ತಾ ಬೆಂಗಳೂರಿಗೆ ಬರುತ್ತಾರೆ. ಪ್ರಾರಂಭದ ದಿನಗಳಲ್ಲಿ ಈ ಊರಿಗೆ ಹೊಂದಿಕೊಳ್ಳುವುದು ಕಷ್ಟವಾದರೂ ನಂತರದಲ್ಲಿ ಇದು ನಮ್ಮ ಹುಟ್ಟೂರು ಎನ್ನುವಷ್ಟು ಹತ್ತಿರವಾಗಿ ಬಿಡುತ್ತದೆ. ಇದೀಗ ರೆಡ್ಡಿಟ್ ನಲ್ಲ
India Us trade talks: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಡಲು ಇಂದು ಎರಡೂ ದೇಶಗಳ ತಂಡಗಳಿಂದ ಮಾತುಕತೆ ಪುನಾರಂಭಗೊಂಡಿದೆ. ಈ ಮಧ್ಯೆ ಅಮೆರಿಕವು ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ರಷ್ಯಾದಿಂದ ತೈಲ ಆಮದು ಕಡಿಮೆ
ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಲ ಮಗಳನ್ನು ಕಟ್ಟಡದ ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದಂತಹ ಘಟನೆ ಬೀದರ್ನಲ್ಲಿ ನಡೆದಿದೆ. ಆಗಸ್ಟ್ 27 ರಂದು ಈ ಘಟನೆ ನಡೆದಿದ್ದು, ರಾಧ ಎಂಬಾಕೆ ತನ್ನ ಮಲ ಮಗಳು ಶಾನ್ವಿಯನ್ನು ಉದ್ದೇಶಪೂರ್
ಹೃದಯಾಘಾತವಾಗಿ ಪ್ರಾಣ ವೇದನೆ ಅನುಭವಿಸುತ್ತಿರುವಾಗಲೂ ತಾನು ಚಲಾಯಿಸುತ್ತಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರ ಜೀವದ ಬಗ್ಗೆ ಮಿಡಿದ ಕೆಎಸ್ಆರ್ಟಿಸಿ ರಾಜಹಂಸ ಬಸ್ ಚಾಲಕ ರಾಜೀವ್ ಬಿರಾದಾರ್ (50) ಬಸ್ಸನ್ನು ನಿಲ್ಲಿಸಿ ಜೀವ ಬಿಟ
ಭಾರತದಲ್ಲಿ ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ S25 FE ಸ್ಮಾರ್ಟ್ಫೋನ್ನ ಮಾರಾಟ ಆರಂಭವಾಗಿದೆ. ಈ ತಿಂಗಳ ಆರಂಭದಲ್ಲಿ ಈ ಸ್ಯಾಮ್ಸಂಗ್ ಫೋನ್ ಅನ್ನು ಜಾಗತಿಕವಾಗಿ ಬಿಡುಗಡೆ ಮಾಡಲಾಯಿತು. ಈ ಫೋನ್ ಶಕ್ತಿಯುತ 4,900mAh ಬ್ಯಾಟರಿ ಸೇರಿದಂತೆ ಹಲವ
ಗಜಕೇಸರಿ ಯೋಗ ಅಂದರೆ ಗುರು- ಚಂದ್ರರಿಂದ ಸೃಷ್ಟಿ ಆಗುವ ಯೋಗವಾಗಿದ್ದು, ಇದು ಅಪರೂಪ ಅಥವಾ ವಿರಳ ಯೋಗ ಅಂತೇನಲ್ಲ.ಅದೇ ರೀತಿ ಗುರು- ಚಂದ್ರರಿಂದ ಸೃಷ್ಟಿಯಾಗುವ ಶಕಟ ಯೋಗದ ಬಗ್ಗೆಯೂ ಇಲ್ಲಿ ಮಾಹಿತಿ ಇದೆ. ಆದರೆ ಈ ಶಕಟ ಯೋಗ ಶುಭ ಯೋಗವಲ್
‘ಕೊತ್ತಲವಾಡಿ’ ಸಿನಿಮಾ ಒಟಿಟಿಗೆ ಬಿಡುಗಡೆಯಾಗಿದೆ. ಆದರೆ, ಸಿನಿಮಾದಲ್ಲಿ ನಟಿಸಿದ್ದ ನಟ ಮಹೇಶ್ ಗುರು ತಮಗೆ ಸಂಭಾವನೆ ಬಂದಿಲ್ಲ ಎಂದು ಆರೋಪಿಸಿದ್ದಾರೆ. ಚಿತ್ರದ ನಿರ್ಮಾಪಕರಿಂದ ಸಹಾಯ ಪಡೆಯಲು ಅವರು ಪ್ರಯತ್ನಿಸಿದ್ದಾರೆ ಆದರ
ಗೆಳೆಯನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಪುರಿಯಲ್ಲಿ ನಡೆದಿದೆ. ದೇವಸ್ಥಾನಕ್ಕೆ ಭೇಟಿ ಕೊಟ್ಟು ಬೀಚ್ನಲ್ಲಿ ಇಬ್ಬರು ಕುಳಿರುವಾಗ ಅವರನ್ನೇ ಹಿಂಬಾಲಿಸಿ ಬಂದ ಗುಂಪೊಂದು ಅವರಿಬ್ಬರ ವಿಡಿಯೋವನ್ನು ಚಿ
Dasara Inauguration: ನಾಡ ಹಬ್ಬ ದಸರಾ ಆಚರಣೆಗೆ ದಿನಗಣನೆ ಶುರುವಾಗಿದೆ. ಜಂಬೂ ಸವಾರಿಯ ತಾಲೀಮು ಜಾರಿಯಲ್ಲಿದೆ. ಈ ಬಾರಿಯ ದಸರಾ ಉದ್ಘಾಟನೆಯನ್ನು ಬಾನು ಮುಷ್ಕಾಖ್ ಅವರು ಮಾಡಲಿದ್ದಾರೆ. ಆದರೆ ಇದಕ್ಕೆ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪ
India's trade deficit decline in 2025 August: 2025ರ ಆಗಸ್ಟ್ ತಿಂಗಳಲ್ಲಿ ಭಾರತದ ಸರಕುಗಳ ರಫ್ತು ಹೆಚ್ಚಾಗಿದೆ, ಆಮದು ಕಡಿಮೆ ಆಗಿದೆ. ಒಟ್ಟಾರೆ ಸರಕುಗಳ ಟ್ರೇಡ್ ಡೆಫಿಸಿಟ್ ಕಡಿಮೆ ಆಗಿದೆ. ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಆಗಸ್ಟ್ನಲ್ಲಿ ಭಾರತ
ಮಂಡ್ಯದ ಕೆ.ಆರ್. ಪೇಟೆಯ ನೂತನ ತಾಯಿ ಮಕ್ಕಳ ಆಸ್ಪತ್ರೆಯ ಆವರಣದ ರಸ್ತೆಯಲ್ಲಿ 27 ಕೋಟಿ ವೆಚ್ಚದಲ್ಲಿ ಡಾಂಬರೀಕರಣ ಕಾರ್ಯ ನಡೆದಿದ್ದು, ಡಾಂಬರೀಕರಣ ನಡೆದ ಒಂದೇ ದಿನದಲ್ಲಿ ರಸ್ತೆ ಡಾಂಬರ್ ಕಿತ್ತು ಬಂದಿದ್ದು, ಕಳಪೆ ಕಾಮಗಾರಿಯ ವಿ
ಹಾಸನದಲ್ಲಿ 10 ಜನರ ಸಾವಿನ ದುರಂತ ಮಾಸುವ ಮುನ್ನವೇ ಗೂಡ್ಸ್ ವಾಹನ ಚಾಲಕನೊಬ್ಬ ಕೆಆರ್ ಪುರಂ ನಲ್ಲಿ ಮೂರ್ನಾಲ್ಕು ವಾಹನಗಳಿಗೆ ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ. ಸ್ಥಳೀಯ ಯುವಕರು ಆತನ್ನು ಹಿಡಿದು, ಧರ್ಮದೇಟು ಕೊಟ್
ಪತಿಯೊಬ್ಬ ಬೇಸ್ಬಾಲ್ ಬ್ಯಾಟ್ನಿಂದ ಹೊಡೆದು ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳೆ ಹೆಡ್ ಕಾನ್ಸ್ಟೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ದಂಪತಿ ನಡುವೆ ತೀವ್ರ ವಾಗ್ವಾದ ನಡೆದ ನಂತರ
Anchor Anushree: ಆ್ಯಂಕರ್ ಅನುಶ್ರೀ ಅವರು ಕಳೆದ ವಾರ ನಡೆದ ‘ನಾವು ನಮ್ಮವರು’ ಹಾಗೂ ‘ಮಹಾನಟಿ 2’ ವೇದಿಕೆ ಮೇಲೆ ಆ್ಯಂಕರಿಂಗ್ ಮಾಡಿದ್ದಾರೆ. ಈ ವೇಳೆ ಅವರು ಒಂದು ವಿಚಾರ ಹಂಚಿಕೊಂಡರು. ಆ ವಿಷಯ ಏನು ಎಂಬುದುರ ಬಗ್ಗೆ ಈ ವಿಡಿಯೋದಲ್ಲಿ ವಿವರಿಸ
ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ 15 ದಿನಗಳ ಹೆಣ್ಣುಮಗುವನ್ನು ಜೀವಂತ ಸಮಾಧಿ ಮಾಡಿರುವ ಮನಕಲಕುವ ಘಟನೆ ಶಹಜಹಾನ್ಪುರದಲ್ಲಿ ನಡೆದಿದೆ. ಜಿಲ್ಲೆಯ ಜೈತಿಪುರ ಪ್ರದೇಶದ ಗೋದಾಪುರ ಗ್ರಾಮದಲ್ಲಿ
Kichcha Sudeep movies: ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾದ ಪೋಸ್ಟರ್ ಅನ್ನು ಇತ್ತೀಚೆಗಷ್ಟೆ ಅವರ ಹುಟ್ಟುಹಬ್ಬದಂದು ಬಿಡುಗಡೆ ಮಾಡಲಾಯ್ತು. ಭಿನ್ನ ಹೇರ್ಸ್ಟೈಲ್ನಲ್ಲಿ ಸುದೀಪ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಇದೀಗ ‘ಮಾರ್
Koppal Lokayukta raid: ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ವಿವಿಧ ಕಾಮಗಾರಿಗಳಲ್ಲಿ ಸುಮಾರು 10 ಕೋಟಿ ರೂ. ಅಕ್ರಮ ಎಸಗಿರುವ ಆರೋಪ ಸಂಬಂಧ ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ವಸ
Bullion Market 2025 September 16th: ಇಂದು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಏರಿವೆ. ಚಿನ್ನದ ಬೆಲೆ 80 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 1 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 10,180 ರೂ ಇದ್ದದ್ದು 10,260 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 11,193 ರ
‘‘ನಾನು ನರೇಂದ್ರ ದಾಮೋದರ್ ದಾಸ್ ಮೋದಿ’’ ಹೀಗೆ ಹೇಳುತ್ತಾ ಮೇ 26, 2014ರಂದು ನರೇಂದ್ರ ಮೋದಿ ಭಾರತದ 14ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅವರ ಹೆಸರು ಇಡೀ ಪ್ರಪಂಚದಾದ್ಯಂತ ಪ್ರತಿಧ್ವನಿಸಲು ಪ್ರಾರಂಭಿಸಿತು. ವಿಶ್ವದ
ನಿಯತ್ತು, ನಿಷ್ಠೆ, ನಿಸ್ವಾರ್ಥಗೆ ಇನ್ನೊಂದು ಹೆಸರೇ ಈ ಶ್ವಾನ. ಒಂದು ಹೊತ್ತು ಹಾಕಿದರೆ ಸಾಕು ಬದುಕಿರುವರೆಗೂ ಮನೆಯನ್ನು ಕಾಯುತ್ತಾ ಋಣವನ್ನು ತೀರಿಸುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಶ್ವಾನವು ಅಪಾಯದ ವೇಳೆ ತನ್ನವರನ್ನು ಕಾಪಾ
ಹೊಸ ಮನೆಗೆ ಗೃಹಪ್ರವೇಶದ ಸಮಯದಲ್ಲಿ ದೇವರ ಹಳೆಯ ಫೋಟೋ ಮತ್ತು ವಿಗ್ರಹಗಳನ್ನು ಏನು ಮಾಡಬೇಕು ಎಂಬುದರ ಬಗ್ಗೆ ಡಾ. ಬಸವರಾಜ್ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ ನೀರಿಗೆ ಬಿಸಾಕುವುದು ಅಥವಾ ಅಶ್ವತ
Find Stolen Laptop: ನಿಮ್ಮ ಲ್ಯಾಪ್ಟಾಪ್ನಲ್ಲಿ ಬಹಳ ಮುಖ್ಯವಾದ ಡೇಟಾ ಇರುತ್ತದೆ. ಹೀಗಿದ್ದಾಗ ನಿಮ್ಮ ಲ್ಯಾಪ್ಟಾಪ್ ಕಳೆದುಹೋದರೆ ಅಥವಾ ಕದ್ದರೆ ಏನು ಗತಿ?. ಆದರೆ ಲ್ಯಾಪ್ಟಾಪ್ ಕದ್ದಿದ್ದರೆ ಅದನ್ನು ಮರಳಿ ಪಡೆಯಬಹುದು, ಇದಕ್ಕಾಗಿ ನೀವ
ವಾಸ್ತುಶಾಸ್ತ್ರದ ಪ್ರಕಾರ, ಮನೆಯಲ್ಲಿನ ವಾಸ್ತು ದೋಷಗಳು ಆರೋಗ್ಯ, ಸಂಬಂಧ ಮತ್ತು ಆರ್ಥಿಕತೆಯ ಮೇಲೆ ಪ್ರಭಾವ ಬೀರಬಹುದು. ನಿದ್ರೆಯ ಕೊರತೆ, ಜಗಳಗಳು, ಆರ್ಥಿಕ ಸಮಸ್ಯೆಗಳು ಇತ್ಯಾದಿ ವಾಸ್ತು ದೋಷದ ಸೂಚನೆಗಳಾಗಿರಬಹುದು. ಈ ದೋಷಗಳನ
ದರ್ಶನ್ ಅವರು ಡೆವಿಲ್ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದ ವಿಡಿಯೋ ವೈರಲ್ ಆಗಿದೆ. ಚಿತ್ರತಂಡದ ಪ್ರಕಾರ, ಫೈಟ್ ದೃಶ್ಯದ ಸಮಯದಲ್ಲಿ ಅವರಿಗೆ ನೋವು ಉಲ್ಬಣಗೊಂಡಿತ್ತಂತೆ. ಅವರು ಡ್ಯೂಪ್ ಬಳಸಲು ನಿರ
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಟ್ರಕ್ ಚಲಾಯಿಸಿದ ಪರಿಣಾಮ ಹಲವು ವಾಹನಗಳ ಮೇಲೆ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ವಿದ್ಯಾ ಪ್ಯಾಲೇಸ್ನಿಂದ ಬರ
IND vs Oman live Streaming: ಭಾರತ ಮತ್ತು ಓಮನ್ ನಡುವಿನ ಈ ಪಂದ್ಯವು ಸೆಪ್ಟೆಂಬರ್ 19 ರಂದು ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8:00 ಗಂಟೆಗೆ ಆರಂಭವಾಗಲಿದೆ. ಪಂದ್ಯ ಪ್ರಾರಂಭವಾಗುವ ಅರ್ಧ ಗಂಟೆ ಮೊದಲು ಅಂದರೆ ಸಂಜೆ 7:30 ಕ್ಕೆ ಟಾಸ್ ನಡೆಯಲಿ
Income tax returns filing deadline: ಆದಾಯ ತೆರಿಗೆ ಇಲಾಖೆಯು ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸಲು ಕೊನೆಯ ದಿನಾಂಕವನ್ನು ಇನ್ನೂ ಒಂದು ದಿನ ವಿಸ್ತರಿಸಿದೆ. ಆದ್ದರಿಂದ, ಐಟಿಆರ್ ಸಲ್ಲಿಸಲು ಕೊನೆಯ ದಿನಾಂಕ ಈಗ ಸೆಪ್ಟೆಂಬರ್ 16, 2025 ಆಗಿದೆ. ಈ ಮೊದಲ
ಓಝೋನ್ ಪದರವು ಭೂಮಿಯನ್ನು ಸೂರ್ಯನ ನೇರಳಾತೀತ ಕಿರಣಗಳಿಂದ ರಕ್ಷಿಸುವುದು ಮಾತ್ರವಲ್ಲದೆ, ಇದು ಭೂಮಿಯ ಸಕಲ ಜೀವ ಸಂಕುಲವನ್ನು ರಕ್ಷಿಸುವ ಸಂರಕ್ಷಕನಾಗಿ ಕೆಲಸ ಮಾಡುತ್ತಿದೆ. ಆದರೆ ಇಂದು ಮಾನವನ ಕಾರಣದಿಂದಾಗಿ ಓಝೋನ್ ಪದರ ಕ್ಷ
ಕೇಂದ್ರ ಸರ್ಕಾರದ ನಿರ್ಭಯ ಯೋಜನೆಯಡಿಯಲ್ಲಿ ಕರ್ನಾಟಕದ ಎಲ್ಲಾ ಯೆಲ್ಲೋ ಬೋರ್ಡ್ ವಾಹನಗಳಿಗೂ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ. ಇದರಿಂದ ನಮಗೆ ಯಾವುದೇ ಪ್ರಯೋಜನ ಇಲ್ಲ ಎಂದು ಕ್ಯಾಬ್ ಚಾಲಕರು, ಮಾಲ
ಡೆಹ್ರಾಡೂನ್ನಲ್ಲಿ ಇಂದು ಬೆಳಗ್ಗೆ ಭಾರಿ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ ತಮ್ಸಾ ನದಿ ಉಕ್ಕಿ ಹರಿದಿದ್ದು, ಹಲವು ಮನೆಗಳು, ಅಂಗಡಿ ಮುಂಗಟ್ಟುಗಳು, ರಸ್ತೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸೋಮವಾರ ತಡರಾತ್ರಿ ಡೆಹ್ರಾಡೂನ್ನ
ಶಾರುಖ್ ಖಾನ್ ಅವರಿಗೆ 'ಜವಾನ್' ಚಿತ್ರಕ್ಕೆ ದೊರೆತ ರಾಷ್ಟ್ರೀಯ ಪ್ರಶಸ್ತಿಯನ್ನು ಅನೇಕರು ಪ್ರಶ್ನಿಸಿದ್ದಾರೆ. ಮನೋಜ್ ಬಾಜಪೇಯಿ ಅವರು 'ಏಕ್ ಬಂದಾ ಕಾಫಿ ಹೈ' ಚಿತ್ರಕ್ಕೆ ಪ್ರಶಸ್ತಿ ಸಿಗಬೇಕಿತ್ತೆಂದು ಹೇಳಿದ್ದಾರೆ. ಈ ವಿವಾದದ ಬಗ
ಲೈಟರ್ ಬುದ್ಧ ಪ್ರೊಡಕ್ಷನ್ಸ್ನ 'ಸು ಫ್ರಮ್ ಸೋ' ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ರಾಜ್ ಬಿ ಶೆಟ್ಟಿ ಅವರ ನಿರ್ಮಾಣ ಸಂಸ್ಥೆ ಹೊಸ ಕಿರುಚಿತ್ರವನ್ನು ಬಿಡುಗಡೆ ಮಾಡುತ್ತಿದೆ. 'ಹಿಂದೆ ಗಾಳಿ ಮುಂದೆ ಮತ್ತೆ' ಎಂಬ ಈ ಕಿರುಚಿತ್ರವನ್ನು
Team India, Asia Cup Super 4: ಯುಎಇ ತಂಡವು ಓಮನ್ ವಿರುದ್ಧ ಜಯಗಳಿಸುವುದರೊಂದಿಗೆ, ಏಷ್ಯಾ ಕಪ್ 2025 ರ ಸೂಪರ್-4 ನಲ್ಲಿ ಭಾರತದ ಸ್ಥಾನ ದೃಢಪಟ್ಟಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು ಗುಂಪು ಹಂತದ ಎರಡು ಪಂದ್ಯಗಳಿಂದ ಯುಎಇ ಮತ್ತು ಪಾಕಿಸ್ತಾನ
ರಾಯಚೂರಿನಲ್ಲಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ದೊಡ್ಡ ತಿರುವು ದೊರೆತಿದೆ. ರಾತ್ರಿ ಮನೆಗೆ ಸೇರಬೇಕಿದ್ದವರು ಸಾವಿನ ಮನೆ ಸೇರಲು ಕಾರಣವೇ ಲವ್ ಸ್ಟೋರಿ. ಅಷ್ಟಕ್ಕೂ ಆ ಭಯಾನಕ ಘಟನೆ ಯಾಕಾಯಿತು? ಘಟನೆ ಹ
ವಿಷ್ಣುವರ್ಧನ್ ಅವರ ಜನ್ಮದಿನದ ಸಂದರ್ಭದಲ್ಲಿ, ಅವರ ಮತ್ತು ರಜನಿಕಾಂತ್ ಅವರ ನಡುವಿನ ಆತ್ಮೀಯ ಬಾಂಧವ್ಯವನ್ನು ತೋರಿಸುವ ಅಪರೂಪದ ವೀಡಿಯೊ ವೈರಲ್ ಆಗಿದೆ. 'ವಿಡುದಲೈ' ಚಿತ್ರದ ಈ ದೃಶ್ಯವು ಇಬ್ಬರ ಅದ್ಭುತ ಗೆಳೆತನವನ್ನು ಪ್ರತಿಬಿ
Pakistan vs UAE, Asia Cup 2025: ಭಾರತ ವಿರುದ್ಧದ ಪಂದ್ಯದಲ್ಲಿ ಹ್ಯಾಂಡ್ಶೇಕ್ ವಿವಾದದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡವು ಮ್ಯಾಚ್ ರೆಫರಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿದೆ. ಬೇಡಿಕೆ ಈಡೇರಿಸದಿದ್ದರೆ, ಯುಎಇ ವಿರುದ್ಧದ ಪಂದ್ಯವನ್ನು ಆ
Vishnuvardhan Birthday: ವಿಷ್ಣುವರ್ಧನ್ ಅವರ 75ನೇ ಜನ್ಮದಿನ ಸಮೀಪಿಸುತ್ತಿದೆ. ರಾಜ್ಕುಮಾರ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿದ ಸಮಾರಂಭದ ಅಪರೂಪದ ವಿಡಿಯೋ ಇದೆ. ಈ ವಿಡಿಯೋದಲ್ಲಿ ವಿಷ್ಣುವರ್ಧನ್, ರಾಜ್ಕುಮಾರ್ ಮತ್ತು ಅಂಬರೀಶ್ ಒಟ್ಟಾಗ
ಜಾತಿಗಣತಿ ದಿನಾಂಕ ಹತ್ತಿರವಾಗುತ್ತಿರುವಾಗಲೇ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವೀರಶೈವ ಮಹಾಸಭಾ ಒಂದು ತಯಾರಿ ನಡೆಸುತ್ತಿದ್ದರೆ, ಇತ್ತ ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಸ್ವಾಮೀಜಿ
ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗುತ್ತಿದೆ. ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂ
ಪಂಚಾಯತನ ಪೂಜೆಯು ಹಿಂದೂ ಧರ್ಮದಲ್ಲಿ ವಿಶೇಷವಾದ ಐದು ದೇವತೆಗಳ (ಶಿವ, ವಿಷ್ಣು, ದುರ್ಗಾ, ಗಣೇಶ, ಸೂರ್ಯ) ಏಕಕಾಲಿಕ ಆರಾಧನೆಯಾಗಿದೆ. ಶಂಕರಾಚಾರ್ಯರ ಪ್ರಾರಂಭಿಕ ವಿಧಾನವಾಗಿರುವ ಇದು ಪಂಚಭೂತಗಳನ್ನು ಪ್ರತಿನಿಧಿಸುತ್ತದೆ. ಪಂಚೋಪಚ
ಧನುಶ್ ಅವರು ಮುಂಬರುವ 'ಇಡ್ಲಿ ಕಡಾಯಿ' ಚಿತ್ರ ಪ್ರಚಾರ ಮಾಡಿದ್ದಾರೆ. ಬಾಲ್ಯದಲ್ಲಿ ಇಡ್ಲಿ ಖರೀದಿಸಲು ಹೂವುಗಳನ್ನು ಮಾರಾಟ ಮಾಡುತ್ತಿದ್ದೆ ಎಂದು ಹೇಳಿದ್ದಾರೆ. ಆದರೆ, ಇದು ಸಿನಿಮಾ ಪ್ರಚಾರಕ್ಕಾಗಿ ಮಾಡಿದ ಉಪಾಯ ಎಂದು ಅನೇಕರು ಅನ
ಇಂದಿನ ದಿನ ಭಕ್ತಿ ಕಾರ್ಯಕ್ರಮದಲ್ಲಿ ಪ್ರಯಾಣದ ಸುರಕ್ಷತೆಗಾಗಿ ಒಂದು ಸರಳ ಪರಿಹಾರವನ್ನು ವಿವರಿಸಲಾಗಿದೆ. ವಾಹನದ ಚಕ್ರಗಳಿಗೆ ನಿಂಬೆಹಣ್ಣನ್ನು ಇಡುವುದು ರಕ್ಷಣೆ ನೀಡುತ್ತದೆ ಎಂಬ ನಂಬಿಕೆಯ ಬಗ್ಗೆ ಈ ವಿಡಿಯೋದಲ್ಲಿ ಚರ್ಚಿಸಲ
2025 ರ ಸೆಪ್ಟೆಂಬರ್ 16, ದಿನಭವಿಷ್ಯವನ್ನು ಡಾ. ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ಆರೋಗ್ಯ ಸಮಸ್ಯೆಗಳ ಸಾಧ್ಯತೆ ಇದೆ. ಆರ್ಥಿಕವಾಗಿ ಉತ್ತಮ ದಿನವಾಗಿದೆ. ವೃಷಭ ರಾಶಿಯವರಿಗೆ ಈ ದಿನದ ಫಲಗಳನ್ನು ಕೂಡ ತಿಳಿಸಲಾ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಭಾದ್ರಪದ ಮಾಸ ಕೃಷ್ಣ ಪಕ್ಷದ ನವಮೀ ತಿಥಿ ಮಂಗಳವಾರ ಪ್ರತಿರೋಧ, ಶಸ್ತ್ರಗಳ ಬಳಕೆ, ಹಳೆಯ ವಸ್ತುಗಳ ಮಾರಾಟ, ವಿಳಂಬ ಕಾರ್ಯ, ವಂಚನೆಯಿಂದ ಆದಾಯ ಇವೆಲ್ಲ ಈ ದಿನದ ವಿಶೇಷ.
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಸೆಪ್ಟೆಂಬರ್ 16ರ ಮಂಗಳವಾರದ ದ
ಇತ್ತೀಚೆಗೆ ನಟ ವಿಷ್ಣುವರ್ಧನ್ ಹಾಗೂ ನಟಿ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಯಿತು. ಬಳಿಕ ರೆಬೆಲ್ ಸ್ಟಾರ್ ಅಂಬರೀಷ್ ಅವರಿಗೂ ಈ ಗೌರವ ಸಲ್ಲಬೇಕು ಎಂದು ಅಭಿಮಾನಿಗಳು ಹೇಳಲಾರಂಭಿಸಿದರು. ಈಗ ನಟಿ ತಾರಾ ಅ
ಕೋಟಾದ ಜೆಕೆ ಲೋನ್ ಆಸ್ಪತ್ರೆ ಹಾಸ್ಟೆಲ್ನಲ್ಲಿ ಶೌಚಾಲಯದ ಸೀಟಿನಲ್ಲಿ ನಾಗರಹಾವು ಪತ್ತೆಯಾಗಿದೆ. ಭಯದಿಂದ ವೈದ್ಯರು ಜೆಟ್ನಿಂದ ಹಾವಿಗೆ ನೀರನ್ನು ಹಾರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ವೈದ್ಯರ ಹಾಸ್ಟೆಲ್ನಲ್ಲಿ ರಾತ
Asia Cup 2025: ಏಷ್ಯಾಕಪ್ 2025ರಲ್ಲಿ ಯುಎಇ ತಂಡ ಒಮಾನ್ ತಂಡವನ್ನು 40 ರನ್ಗಳಿಂದ ಸೋಲಿಸಿ ತನ್ನ ಮೊದಲ ಲೀಗ್ ಗೆಲುವು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಭಾರತಕ್ಕೆ ಸೋತ ಯುಎಇ, ಈ ಗೆಲುವಿನೊಂದಿಗೆ ಸೂಪರ್-4 ಹಂತಕ್ಕೆ ತನ್ನ ಆಸೆಯನ್ನು ಜೀವಂತವಾಗ
ಬೀದರ್ ನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಮಲತಾಯಿಯೇ ಪಟ್ಟಕಂದಮ್ಮನನ್ನ ಮೂರನೇ ಮಹಡಿ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾಳೆ. ನಂತರ ಮಗು ತಾನೇ ಮೂರನೇ ಮಹಡಿಯಿಂದ ಬಿದ್ದಿದೆ ಎಂದು ನಾಟಕಮಾಡಿ ಅಮಾಯಕಿಯಂತೆ ತಿರುಗಾಡುತ್ತಿದ್ದಳು.
ಮಧ್ಯಪ್ರದೇಶದ ಇಂದೋರ್ನಲ್ಲಿ ಟ್ರಕ್ ನಿಯಂತ್ರಣ ತಪ್ಪಿ ಜನರು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಇಬ್ಬರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಮಲ್ಹರ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಗಣ
ಭಾರತ ವರ್ಸಸ್ ಪಾಕಿಸ್ತಾನ ಏಷ್ಯಾ ಕಪ್ ಪಂದ್ಯದ ವಿರುದ್ಧ ಭಾರತದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಪಹಲ್ಗಾಮ್ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿರುವುದು ಖಚಿತವಾದ ಬೆನ್ನಲ್ಲೇ ಆ ದೇಶದೊಂದಿಗೆ ಭಾರತ ಕ್ರಿಕಟ್ ಆಡಬೇಕೇ? ಎ
Asia Cup 2025: ಏಷ್ಯಾಕಪ್ನಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ನಂತರದ ಶೇಕ್ ಹ್ಯಾಂಡ್ ವಿವಾದವು ತೀವ್ರ ಸ್ವರೂಪ ಪಡೆದುಕೊಂಡಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ರೆಫರಿ ಆಂಡಿ ಪೈಕ್ರಾಫ್ಟ್ ವಿರುದ್ಧ ಐಸಿಸಿಗೆ ದೂರು ನೀಡಿದೆ. ಪೈಕ
ಈ ವರ್ಷ ಕೇರಳದಲ್ಲಿ 67 ಮೆದುಳು ತಿನ್ನುವ ಅಮೀಬಾ ಪ್ರಕರಣಗಳು ಪತ್ತೆಯಾಗಿವೆ. ಮೆದುಳು ತಿನ್ನುವ ಅಮೀಬಾದಿಂದಾಗಿ 17 ಸಾವುಗಳು ಸಂಭವಿಸಿವೆ ಎಂದು ದೃಢಪಟ್ಟಿದೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ತುರ್ತು ನೀರಿನ ಸುರಕ್ಷತೆ ಮತ್ತು ತಡೆಗ
ಹ್ಯಾಕ್ ಆಗಬಾರದು ಎಂಬ ಉದ್ದೇಶದಿಂದಲೇ ಬಹುತೇಕರು ಐಫೋನ್ ಬಳಕೆ ಮಾಡುತ್ತಾರೆ. ಐಫೋನ್ ಖರೀದಿಸುವವರು ನೀಡುವ ಕಾರಣಗಳಲ್ಲಿ ಭದ್ರತೆ ಕೂಡ ಪ್ರಮುಖದ್ದಾಗಿರುತ್ತದೆ. ಆದರೆ ನಟಿ ಪ್ರಿಯಾಂಕಾ ಉಪೇಂದ್ರ ಐಫೋನ್ ಬಳಸುತ್ತಿದ್ದರೂ ಸಹ ಹ
ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 10 ಜನರ ಸಾವನ್ನಪ್ಪಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇನ್ನು ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮೃತರ
India-Pakistan Asia Cup Handshake Controversy: ಏಷ್ಯಾಕಪ್ ಪಂದ್ಯದಲ್ಲಿ ಭಾರತೀಯ ಆಟಗಾರರು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕದಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪಿಸಿಬಿ ಈ ವಿಷಯದ ಬಗ್ಗೆ ಐಸಿಸಿಗೆ ದೂರು ನೀಡಿದೆ. ಪಂದ್ಯದ ರೆಫರಿ ಆಂಡಿ ಪೈ
ಬಿಹಾರದ ಚುನಾವಣೆಗೂ ಕೆಲವೇ ತಿಂಗಳುಗಳ ಮೊದಲು ಪ್ರಮುಖ ಅಭಿವೃದ್ಧಿ ಅಭಿಯಾನವಾದ 36,000 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ್ದಾರೆ. ಸೀಮಾಂಚಲ ಪ್ರದೇಶದ ಪುರ್ನಿಯಾದಲ್ಲಿ ಪ್ರಧಾನಿ ನರೇಂದ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ದತೆ ಜೋರಾಗಿದೆ. ಅಶ್ವಾರೋಹಿ ದಳ ಆನೆಗಳಿಗೆ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸಮ್ಮುಖದಲ್ಲಿ ಸಿಡಿಮದ್ದು ತಾಲೀಮು ನಡೆಸಲಾಗಿದೆ. ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ 21 ಬಾರಿ
India vs Pakistan Asia Cup Match: ಏಷ್ಯಾಕಪ್ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಸೋಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ (ಪಿಸಿಬಿ) ದೊಡ್ಡ ಸಂಚಲನವನ್ನು ಉಂಟುಮಾಡಿದೆ. ಭಾರತದ 7 ವಿಕೆಟ್ಗಳ ಜಯದ ನಂತರ, ಪಾಕಿಸ್ತಾನ ತಂಡದ ನಿರ್ದೇಶಕ ಉಸ್ಮಾನ್
Know the tricks to build Rs 2 corpus with as low as Rs 30,000 salary: ಕಡಿಮೆ ಸಂಬಳದಲ್ಲಿ ಹೆಚ್ಚು ಹಣ ಕೂಡಿಡುವುದು ಮೊದಲಿಗೆ ಅಸಾಧ್ಯದ ಮಾತೆನಿಸಬಹುದು. ಆದರೆ, ನಿಮ್ಮ ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು ಸ್ವಲ್ಪ ಶಿಸ್ತು ತೋರಿದರೆ ಹಣ ಒಲಿಯುತ್ತದೆ. ವೆಚ್ಚ ಕಡಿಮ
ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆಯಾದ ಘಟನೆ ಮಂಡ್ಯದ ಮಲ್ಲಯ್ಯನದೊಡ್ಡಿ ಗ್ರಾಮದಲ್ಲಿ ನಡೆದಿದೆ. 26 ವರ್ಷದ ಹರ್ಷಿತಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ಗಂಡ ಎಸ್ಕೇಪ್ ಆಗಿದ್ದು, ಹರ್ಷಿತಾ ಸಾವಿಗ
India vs Pakistan Asia Cup 2025: ಸೆಪ್ಟೆಂಬರ್ 14 ರಂದು ನಡೆದ ಏಷ್ಯಾಕಪ್ 2025ರ ಗುಂಪು ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 7 ವಿಕೆಟ್ಗಳಿಂದ ಸೋಲಿಸಿತು. ಈ ಗೆಲುವಿನಿಂದ ಭಾರತ ಸೂಪರ್ 4ಕ್ಕೆ ಅರ್ಹತೆ ಪಡೆದಿದೆ. ಪಾಕಿಸ್ತಾನ ತನ್ನ ಕೊನೆಯ ಗುಂಪು
ಸೈಬರ್ ವಂಚಕರು ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿ ತೊಂದರೆ ನೀಡಿದ್ದಾರೆ. ಪ್ರಿಯಾಂಕಾರ ಆಪ್ತರಿಗೆ ಸಂದೇಶ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಘಟನೆ ಬಗ್ಗೆ ಪ್ರಿಯಾಂಕಾ ಪ್ರತಿಕ್ರಿಯಿಸಿದ್ದಾರೆ. ‘ಎಲ್ಲರೂ
ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಎಂದು ತಿಳಿದುಕೊಳ್ಳಲು ಈ ಆಪ್ಟಿಕಲ್ ಇಲ್ಯೂಷನ್ ಸಹಾಯ ಮಾಡುತ್ತದೆ. ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಒಗಟಿನ ಆಟಗಳು ಸೋಷಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಲೇ
Post Office PPF scheme: ಕನಿಷ್ಠ 15 ವರ್ಷ ಹೂಡಿಕೆ ಅವಧಿ ಇರುವ ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಜನಪ್ರಿಯ ಇನ್ವೆಸ್ಟ್ಮೆಂಟ್ ಸ್ಕೀಮ್. ಪೋಸ್ಟ್ ಆಫೀಸ್ ಮತ್ತು ಪ್ರಮುಖ ಬ್ಯಾಂಕುಗಳಲ್ಲಿ ಸಿಗುವ ಈ ಸ್ಕೀಮ್ನಲ್ಲಿ ದೀರ್ಘಾವಧಿ ಹೂಡಿಕೆಗೆ ಅವಕಾಶ ಇ
ದಸರಾ ಉದ್ಘಾಟನೆಗೆ ಕರ್ನಾಟಕ ಸರ್ಕಾರ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದು, ಇದನ್ನು ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾ ಮಾಡಿದೆ. ಈ ಮೂಲಕ ಪ್ರತಾಪ್ ಸಿಂಹ ಹಾಗ
ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ Valmiki Scam) ವರ್ಗಾವಣೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಬಳಿಕ ಇದೀಗ ಸಿಬಿಐ ದಾಳಿ ಮಾಡಿದೆ. ಹೌದು..ಬಳ್ಳಾರಿ ಮಹಾನಗರ ಪಾಲಿಕೆ ಬಿ
ಆಚಾರ್ಯ ಚಾಣಕ್ಯರು ನಮ್ಮ ಜೀವನಕ್ಕೆ ಉಪಯುಕ್ತವಾಗಿರುವಂತ ಹಲವಾರು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಇವರು ತಮ್ಮ ನೀತಿಗಳಲ್ಲಿ, ಪ್ರತಿಯೊಬ್ಬ ಹುಡುಗಿಯೂ ಸಾಧ್ಯವಾದಷ್ಟು ಅಂತರ ಕಾ
Cash withdrawal by scanning QR code: ಯುಪಿಐ ಸಕ್ರಿಯ ಎಟಿಎಂಗಳಲ್ಲಿ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ 2,000 ರೂಗಳವರೆಗೆ ಕ್ಯಾಷ್ ಪಡೆಯುವ ಸೌಲಭ್ಯ ಇದೆ. ಆದರೆ, ಈಗ ದೇಶಾದ್ಯಂತ ಇರುವ 20 ಲಕ್ಷ ಬ್ಯಾಂಕ್ ಉಪಘಟಕಗಳಲ್ಲಿ ಯುಪಿಐ ಮೂಲಕ ಕ್ಯಾಷ್ ವಿತ್ಡ್ರಾ ಮಾ
ಬಿಹಾರದ ಪುರ್ನಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಮತ್ತು ಆರ್ಜೆಡಿ ಒಳನುಸುಳುವಿಕೆಯ ಬಗ್ಗೆ ಬಿಹಾರದ ಗೌರವಕ್ಕೆ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರತಿಯೊಬ್ಬ ನುಸುಳುಕೋರರು ದೇಶವನ್ನು ತೊರೆಯಬ