ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ 4 ಚೀತಾಗಳು ಆಗಮಿಸಿದ್ದು, ಸಚಿವ ಈಶ್ವರ ಖಂಡ್ರೆ ಅವುಗಳನ್ನು ಸ್ವಾಗತಿಸಿದ್ದಾರೆ. ಬನ್ನೇರುಘಟ್ಟದಲ್ಲಿ ಅವುಗಳ ಸಂರಕ್ಷಣೆಗೆ ಖಂಡ್ರೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಹಿಂದಿನ ವೈಫಲ್ಯಗಳಿಂ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಈವರೆಗೆ ಕಣಕ್ಕಿಳಿದಿರುವ ತಂಡಗಳೆಂದರೆ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟ
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ
ಅಕ್ಷಯ್ ಕುಮಾರ್ ಮತ್ತು ಪ್ರಿಯದರ್ಶನ್ 16 ವರ್ಷಗಳ ನಂತರ 'ಭೂತ್ ಬಾಂಗ್ಲಾ' ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ಹಾರರ್ ಕಾಮಿಡಿ ಚಿತ್ರದಲ್ಲಿ ಅಕ್ಷಯ್ ತಮ್ಮ ಸಂಭಾವನೆಯನ್ನು ಶೇಕಡಾ 28.5 ರಷ್ಟು ಕಡಿಮೆ ಮಾಡಿಕೊಂಡರೂ, ಅತಿ ಹೆಚ್ಚು
ವಯಾಲಿಕಾವಲ್ನಲ್ಲಿ ದೇವಿಕಾ ಎಂಬ ಮಹಿಳೆಯ ಮೇಲೆ ಅಕ್ರಮ ಸಂಬಂಧದ ವಿಚಾರವಾಗಿ ಹಲ್ಲೆ ನಡೆದಿದೆ. ತಂದೆ ನಾಗರಾಜ್ ಮತ್ತು ಮಗ ಲೋಕೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು
ರೆಬೆಲ್ ಸ್ಟಾರ್ ಅಂಬರೀಷ್ ಅವರ ವ್ಯಕ್ತಿತ್ವ ಭಿನ್ನವಾಗಿತ್ತು. ಅವರು ಬೈದರೂ ಅಭಿಮಾನಿಗಳು ಅವರನ್ನು ಪ್ರೀತಿಸುತ್ತಿದ್ದರು. ಪ್ರೀತಿಯ ಮಾತುಗಳ ಬದಲು, ಅವರ ಕಠಿಣ ನುಡಿಗಳೇ ಕಾಳಜಿ ಮತ್ತು ವಾತ್ಸಲ್ಯದ ಸಂಕೇತವಾಗಿದ್ದವು. ಮಂಡ್ಯದ
Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಉಷ್ಣ ಅಲೆ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, ಹೀಟ್ ವೇವ್ನಿಂದ ತಪ್ಪಿಸಿಕೊಳ್ಳಲ
ರಣಬೀರ್ ಕಪೂರ್ ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿರುವುದು ವಿವಾದ ಸೃಷ್ಟಿಸಿದೆ. ಅವರ ಹಿಂದಿನ ಹೇಳಿಕೆಗಳು ಮತ್ತು ವೈಯಕ್ತಿಕ ಜೀವನದ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಮತ್ತೊಂದು ಮದುವೆ ಆಗ್ತೀನಿ ಎಂಬ ಅವರ ಹಳೆಯ ವಿ
Bengaluru Water Crisis: ರಾಜಾಜಿನಗರದ ಚಾಮುಂಡಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದ್ದು, 3,000ಕ್ಕೂ ಹೆಚ್ಚು ಕುಟುಂಬಗಳು ಹನಿ ನೀರಿಗಾಗಿ ಮಧ್ಯರಾತ್ರಿ ನಿದ್ದೆ ಬಿಟ್ಟು ಕಾಯುವಂತಾಗಿದೆ. ದಿನಕ್ಕೆ ಕೇವಲ ಅರ್ಧ ಗಂಟೆ ನೀರು ಬಿಡಲಾ
ಶಿವರಾಜ್ಕುಮಾರ್ ಅವರ ಡ್ಯಾನ್ಸ್ ವೈರಲ್ ಆಗಿದೆ. ಅದನ್ನು ನೋಡಿದ ಅಭಿಮಾನಿಗಳು ‘ಧುರಂಧರ್’ ಚಿತ್ರದ ರೆಹಮಾನ್ ಡಕಾಯಿತ್ ಪಾತ್ರದಲ್ಲಿ ಅವರೇ ನಟಿಸಬೇಕಿತ್ತು ಎಂದು ಬಯಸಿದ್ದಾರೆ. ಶಿವಣ್ಣ ತಮ್ಮ ಮಾಸ್ ಪಾತ್ರಗಳು ಹಾಗೂ ಡ್ಯಾನ್
ತಮಿಳುನಾಡಿನ ವಾಲ್ಪಾರೈ-ಪೊಳ್ಳಾಚಿ ಘಾಟ್ ರಸ್ತೆಯ ಹೇರ್ ಪಿನ್ ಬೆಂಡ್ನಲ್ಲಿ ಪ್ರವಾಸಿ ವ್ಯಾನ್ ಪ್ರಪಾತಕ್ಕೆ ಬಿದ್ದ ಪರಿಣಾಮ ಕೇರಳದ ಮಲಪ್ಪುರಂ ಮೂಲದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಐವರು ಸರ್ಕಾರಿ ಶಾಲಾ ಶಿಕ್
ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಕುಂಕುಮಾರ್ಚನೆಯನ್ನು ಸಾಮಾನ್ಯವಾಗಿ ದೇವಾಲಯಗಳಲ್ಲಿ ಅರ್ಚಕರು ಮಾಡುವುದನ್ನು ಕಾಣುತ್ತೇವ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ
ಮಹಾರಾಷ್ಟ್ರದಲ್ಲಿ ಮರಾಠಿ ಬಾರದ ಚಾಲಕರ ಡಿಎಲ್ ರದ್ದುಗೊಳಿಸುವ ನಿಯಮದ ಬೆನ್ನಲ್ಲೇ, ಕರ್ನಾಟಕದಲ್ಲೂ ಕನ್ನಡ ಬಾರದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಪರವಾನಗಿ ನೀಡಬಾರದು ಎಂಬ ಆಗ್ರಹ ಕೇಳಿಬಂದಿದೆ. ಸಾರಿಗೆ ಸಂಘಟನೆಗಳ ಒಕ್ಕೂಟವು
GT Dominates KKR in IPL 2026 Match 25: ಅಹಮದಾಬಾದ್ನಲ್ಲಿ ನಡೆದ ಐಪಿಎಲ್ 2026ರ 25ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಕೆಕೆಆರ್ ತಂಡವನ್ನು ಮಣಿಸಿ ಮೂರನೇ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಗುಜರಾತ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ
ಮಹಿಳೆಯರ ಪ್ರತಿನಿಧಿತ್ವವನ್ನು ಹೆಚ್ಚಿಸುವ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಲೋಕಸಭೆಯಲ್ಲಿ ಸೋಲಾಗಿದೆ. ಸದ್ಯ ಇದು ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಜೆಡಿಎಸ್, ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿ
ಅಪ್ಪ-ಮಗನ ಸೇಡಿನ ಕಥೆ ‘ಟಾಕ್ಸಿಕ್’ ಚಿತ್ರದಲ್ಲಿ ಇದೆ. ಪೋರ್ಚುಗೀಸ್ ಕಾಲದ ಗೋವಾದಲ್ಲಿ ಈ ಕಥೆ ನಡೆಯುತ್ತದೆ. ಈ ಮಾಹಿತಿಯನ್ನು ಸ್ವತಃ ಯಶ್ ಅವರೇ ಬಿಟ್ಟುಕೊಟ್ಟಿದ್ದಾರೆ. ವಿದೇಶಿ ಮಾಧ್ಯಮಕ್ಕೆ ಸಂದರ್ಶನ ನೀಡುವಾಗ ಯಶ್ ಅವರು ಈ ವಿ
ಒಬ್ಬಳು ಮಹಿಳೆ ಇನ್ನೊಬ್ಬಳು ಪ್ರಯಾಣಿಕಳ ಮೇಲೆ ಹಲ್ಲೆ ನಡೆಸಿದ್ದಾಳೆ. ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಥಾಣೆ ಮತ್ತು ಡೊಂಬಿವ್ಲಿ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ. ವೈರಲ್ ವೀಡಿಯೊದಲ್ಲಿ ಮಹಿಳೆ ಕೋಪಗೊಂಡು ಇನ್ನೊಬ್
ಮಹಿಳಾ ಮೀಸಲಾತಿ ಮಸೂದೆಗೆ ವಿಪಕ್ಷಗಳು ವಿರೋಧಿಸಿವೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಪಕ್ಷಗಳು ಸೇರಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಸೋಲಿಸಿವೆ. ವಿಪಕ್ಷಗಳು ಅದನ್ನು ಸಂಭ್ರಮಿಸಿದ್ದನ್ನು ನೋಡಿ ಬೇಸರವ
Akshaya Tritiya Gold Investment: ಅಕ್ಷಯ ತೃತೀಯ ಭಾರತೀಯರಿಗೆ ಚಿನ್ನ ಖರೀದಿಗೆ ಶ್ರೇಷ್ಠ ದಿನ. ಕಳೆದ 5 ವರ್ಷಗಳಿಂದ ಅಕ್ಷಯ ತೃತೀಯದಂದು ನಿಯಮಿತವಾಗಿ 10 ಗ್ರಾಂ ಚಿನ್ನ ಖರೀದಿಸಿದ್ದರೆ, ನಿಮ್ಮ ಹೂಡಿಕೆ ಹೇಗೆ ಎರಡು ಪಟ್ಟಿಗಿಂತ ಹೆಚ್ಚು ಲಾಭ ಗಳಿಸುತ್ತ
RCB vs DC IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ IPL 2026 ರ 26 ನೇ ಪಂದ್ಯವು ಏಪ್ರಿಲ್ 18 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. RCB ಗೆಲುವಿನ ಓಟದಲ್ಲಿದ್ದರೆ, ಡೆಲ್ಲಿ ಗೆಲುವಿನ ಹಾದಿ ಹುಡುಕು
ಜಿಬಿಎಗೆ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ (ಸಲ್ಲಿಸಿದೆ. ವಾರ್ಡ್ ಪುನರ್ ವಿಗಂಡನೆ ಮತ್ತು ಮೀಸಲಾತಿ ಸಂಬಂಧ ಅಫಿಡೆವಿಟ್ ಸಲ್ಲಿಸಿದ್ದು, ಎಲ್ಲ ಪ್ರಕ್ರಿಯೆ ಪೂರ್ಣ
Bangaluru Weather Forecast: ಕೂಲ್ ಸಿಟಿ ಬೆಂಗಳೂರು ಇದೀಗ ತೀವ್ರ ಬಿಸಿಲ ಝಳಕ್ಕೆ ತತ್ತರಿಸಿದೆ, ತಾಪಮಾನ ಏರಿಕೆಯಿಂದ ಜನ ಕಂಗೆಟ್ಟಿದ್ದಾರೆ. ಆರೋಗ್ಯ ಇಲಾಖೆ ಮಕ್ಕಳು, ವೃದ್ಧರು, ಗರ್ಭಿಣಿಯರಿಗೆ ವಿಶೇಷ ಎಚ್ಚರಿಕೆ ನೀಡಿದೆ. ನಿರ್ಜಲೀಕರಣ, ಚರ್ಮದ ಸ
ಮಹಿಳಾ ಮೀಸಲಾತಿ ಮಸೂದೆ ಇಂದು ಲೋಕಸಭೆಯ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲ. 298 ಸದಸ್ಯರು ಈ ಮಸೂದೆಯ ಪರವಾಗಿ ಮತ್ತು 230 ಸದಸ್ಯರು ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮಸೂದೆಗೆ ಅಗತ್ಯವಿರುವ 3ನೇ 2ರಷ್ಟು ಬಹುಮತವನ್ನ
ಮಲಯಾಳಂ ಚಿತ್ರರಂಗದ ಸ್ಟಾರ್ ಕಿಡ್ಗಳಾದ ಪ್ರಣವ್ ಮೋಹನ್ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ ಜೋಡಿ ಸೂಪರ್. ಅವರ ಬಗ್ಗೆ ಅಭಿಮಾನಿಗಳು ಏನೇನೋ ಊಹಿಸಿಕೊಂಡಿದ್ದಾರೆ. ಅವರಿಬ್ಬರು ಮದುವೆ ಆಗುತ್ತಾರೆ ಎಂಬ ಗಾಸಿಪ್ ಕೂಡ ಹಬ್ಬಿದ
ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕ್ಯಾನ್ಸರ್ ಅನ್ನು ತಡೆಗಟ್ಟಬಹುದು, ಆದರೆ ಅದಕ್ಕಾಗಿ ನೀವು ಹಲವಾರು ವಿಷಯಗಳ ಬಗ್ಗೆ ಗಮನ ಹರಿಸಬೇಕು. ಅದರಲ್ಲಿಯೂ ಸರಿಯಾದ ಜೀವನಶೈಲಿ ಮತ್ತ
Electricity Hikes: ಸದ್ಯ ರಾಜ್ಯದಲ್ಲಿ ಬೆಲೆ ಏರಿಕೆಯ ನಡುವೆ ಇದೀಗ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್ ಎದುರಾಗಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಮಹತ್ವದ ಆದೇಶ ಹೊರಡಿಸಿದೆ. ಪ್ರತಿ ಯೂನಿಟ್ಗೆ ಎಷ್ಟು ಏರಿಕೆ ಆಗಿದ
ನಿವೇಶನದ ಖಾತೆ ಮಾಡಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 1 ಲಕ್ಷ ರೂ, ಲಂಚ ಸ್ವೀಕರಿಸುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ ಬಲೆಗೆ
RCB vs DC Green Jersey Clash at Chinnaswamy: ಐಪಿಎಲ್ 2026ರ 26ನೇ ಪಂದ್ಯದಲ್ಲಿ RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಚಿನ್ನಸ್ವಾಮಿಯಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ RCB ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಡೆಲ್ಲಿ ತಂಡದಲ್ಲಿ ಕನ್ನಡಿಗರಾದ ಕೆಎ
ಚಿಕ್ಕಬಳ್ಳಾಪುರದಲ್ಲಿ ಒಂದು ವರ್ಷದ ಹಿಂದೆ ನಡೆದ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮಹಿಳೆಯ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಗುರುತು ಸಿಗದಂತೆ ಮಾಡಲಾಗಿತ್ತು. ಬುರುಡೆ ಮತ್ತು ಮೂಳೆಗಳ ಆಧಾರದ ಮೇಲೆ ಇದೀ
Lok Sabha Session: ಕೇಂದ್ರ ಸರ್ಕಾರದ ಮಹತ್ವದ ಮೂರು ಮಸೂದೆಗಳನ್ನು ಮಂಡಿಸಲು ಗುರುವಾರ (ಏಪ್ರಿಲ್ 16) ಲೋಕಸಭೆಯ ವಿಶೇಷ ಅಧಿವೇಶನವನ್ನು ಕರೆದಿತ್ತು. ನಿನ್ನೆ ಸಂಸತ್ತಿನಲ್ಲಿ ಮಂಡಿಸಲಾಗಿದ್ದ ಮೂರು ಮಸೂದೆಗಳಾದ ಸಂವಿಧಾನ (131ನೇ ತಿದ್ದುಪಡಿ) ಮ
ಬಾಕ್ಸ್ ಆಫೀಸ್ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವ ‘ಧುರಂಧರ್ 2’ ಸಿನಿಮಾ ಮೇಲೆ ಕೃತಿಚೌರ್ಯದ ಆರೋಪ ಇದೆ. ಸಂತೋಷ್ ಕುಮಾರ್ ಅವರು ಈ ಆರೋಪ ಮಾಡಿದ್ದು, ಅದಕ್ಕೆ ಪ್ರತಿಯಾಗಿ ಆದಿತ್ಯ ಧರ್ ಅವರು ಮಾನನಷ್ಟ ಮೊಕದ್ದಮ
ಪ್ರತಿಯೊಬ್ಬರಿಗೂ ಸಹ ಜೀವನದಲ್ಲಿ ಮುಂದುವರೆಯಬೇಕು ಅನ್ನೋ ಆಸೆ ಇದ್ದೇ ಇರುತ್ತದೆ. ಇದಕ್ಕಾಗಿ ಎಲ್ಲರೂ ಕಠಿಣವಾಗಿ ಶ್ರಮಿಸುತ್ತಾರೆ. ಇದರ ಜೊತೆಗೆ ನಮ್ಮ ಆಲೋಚನೆ, ಅಭ್ಯಾಸಗಳು ಮತ್ತು ಕೆಲಸದ ವಿಧಾನವನ್ನು ಬದಲಾಯಿಸುವ ಮೂಲಕ ಯಶಸ
ಜಾಗತಿಕ ತೈಲ ಟ್ಯಾಂಕರ್ ಸಂಚಾರದ ಮುಖ್ಯವಾದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ್ದಕ್ಕೆ ಇರಾನ್ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಹಾರ್ಮುಜ್ ಅನ್ನು ತೆರೆಸಿಯೇ ಸಿದ್ಧ ಎಂದು ಡೊನಾಲ್ಡ್ ಟ್ರಂಪ್ ಕೂಡ ಶ
Gujarat Titans vs Kolkata Knight Riders, IPL 2026 Live Score Updates: ಐಪಿಎಲ್ 2026 ರ 25 ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಇನ್ನೂ ಒಂ
ಲೋಕಸಭೆಯಲ್ಲಿ ಗೃಹಸಚಿವ ಅಮಿತ್ ಶಾ ಮಹಿಳಾ ಮೀಸಲಾತಿ ಮಸೂದೆ, ಕ್ಷೇತ್ರ ಮರುವಿಂಗಡಣೆ ಮತ್ತು ಜಾತಿ ಜನಗಣತಿ ಬಗ್ಗೆ ಮಾತನಾಡಿದ್ದಾರೆ. ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಯನ್ನು ಪರೋಕ್ಷವಾಗಿ ವಿರೋಧಿಸುತ್ತಿವೆ ಎಂದು ಆರೋಪಿಸಿದ ಅ
ಬೆಂಗಳೂರಿನ ಹೆಸರಘಟ್ಟದ ಮತ್ಕೂರಲ್ಲಿ H5N1 ಹಕ್ಕಿಜ್ವರ ದೃಢಪಟ್ಟಿದೆ. ಸರ್ಕಾರ ತಕ್ಷಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರ ಮೇಲೆ ನಿಗಾ ಇರಿಸಲಾಗಿದೆ. ಮನುಷ್ಯರಲ್ಲಿ ಯಾವುದೇ ಸೋಂಕು ಕಂಡುಬಂದಿಲ್ಲ, ಆದರೆ ಎಚ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಟಿಕೆಟ್ ಗಾಗಿ ಶುರುವಾದ ಅಸಮಾಧಾನ ಇದೀಗ ಕೆಲ ಮುಸ್ಲಿಂ ನಾಯಕರ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ತಮ್ಮ ಸಮುದಾಯಕ್ಕೆ ಟಿಕೆಟ್ ಸಿಗಲಿಲ್ಲ ಎಂದು ವಿಧಾನಪರಿಷತ್ ಸದಸ್ಯರಾದ ಅಬ್ದು
Bollywood actor: ಬಾಲಿವುಡ್ನ ಜನಪ್ರಿಯ ನಟರೊಬ್ಬರು ಪ್ರತಿಷ್ಠಿತ ಹಾಲಿವುಡ್ ವೇದಿಕೆಯಲ್ಲಿ ಗಾಯತ್ರಿ ಮಂತ್ರ ಪಠಿಸಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದ್ದು, ನಟನ ಪ್ರಯತ್ನಕ್ಕೆ ಅನೇಕರು ಭೇಷ್ ಎಂದಿದ್ದಾರೆ. ಅಂದಹಾಗೆ ಹಾಲಿವುಡ್ ವೇದಿ
Govt thinks of using ethanol as commercial cooking gas: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಅನಿಲ ಪೂರೈಕೆಯಲ್ಲಿ ಅಡೆತಡೆ ಉಂಟಾಗಿದ್ದು, ಎಲ್ಪಿಜಿ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಹೋಟೆಲ್ಗಳು ಮತ್ತು ಉದ್ದಿಮೆಗಳು ಸಂಕಷ್ಟಕ್ಕೆ ಸಿಲು
ಅನೇಕ ಮಹಿಳೆಯರಿಗೆ ಒಂದಕ್ಕಿಂತ ಹೆಚ್ಚು ಬಾರಿ ಗರ್ಭಪಾತವಾಗುತ್ತದೆ, ಇದು ಅವರ ಮೇಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ ತೀವ್ರ ಪರಿಣಾಮ ಬೀರುತ್ತದೆ. ಆದರೆ ಈ ರೀತಿ ತುಂಬಾ ಸಲ ಆದಲ್ಲಿ ಅದು ಗರ್ಭಧಾರಣೆಯ ಮೇಲೆ ಪರಿಣಾಮ ಬೀರುತ್ತದೆ
ಈ ಬೇಸಿಗೆಯ ರಣಬಿಸಿಲಿನ ಅಬ್ಬರಕ್ಕೆ ಮನೆಯಿಂದ ಹೊರಗೆ ಕಾಲಿಡುವುದೇ ಕಷ್ಟಕರವಾಗಿದೆ. ಸುಡು ಬಿಸಿಲು ಮತ್ತು ಸೂರ್ಯನ ಶಾಖದ ತಾಪಕ್ಕೆ ಜನ ಹೈರಾಣಾಗಿ ಹೋಗಿದ್ದಾರೆ. ಈ ಉರಿ ಬಿಸಿಲು ಹಲವರನ್ನು ನಿರ್ಜಲೀಕರಣ, ಶಾಖದ ಹೊಡೆತದಂತಹ ಆರೋಗ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನದ ಘನತೆಯನ್ನು ಕಡಿಮೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಉದಾಹರಣೆಗಳನ್ನು ನೀಡುವ ಭರದಲ್ಲಿ ಪ್ರಧಾನಿ ಮೋದಿಯವರ ಹೆಸರನ್ನು ತಮ್ಮ
Vignesh Shivan: ‘ಕೆಜಿಎಫ್’ನಿಂದ ಸ್ಪೂರ್ತಿ ಪಡೆದು ಹಲವು ನಿರ್ದೇಶಕರು ಬೇರೆ ಬೇರೆ ರೀತಿಯ ಸಿನಿಮಾಗಳನ್ನು ಮಾಡಿದರು. ಕನ್ನಡದಲ್ಲಿ ‘ಕಬ್ಜ’ ಸಿನಿಮಾ ಸಹ ‘ಕೆಜಿಎಫ್’ ಸ್ಪೂರ್ತಿಯಿಂದಲೇ ಬಂದಿದ್ದು. ಅಸಲಿಗೆ ಸ್ಟಾರ್ ನಟಿ ನಯನತಾರಾ ಅವರ ಪ
ಕಾನೂನು ಪದವೀಧರರಿಗೆ ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. LLB ಪದವಿ ಹೊಂದಿರುವ 45 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸೇ
ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ರಾಜಕೀಯ ದ್ವೇಷದಿಂದ ನಡೆದ ಈ ಭೀಕರ ಕೊಲೆಯನ್ನ
ಇಷ್ಟು ದಿನ ‘ಧುರಂಧರ್ 2’ ಚಿತ್ರವನ್ನು ಹೊಗಳುತ್ತಿದ್ದ ರಾಮ್ ಗೋಪಾಲ್ ವರ್ಮಾ ಈಗ ತಕರಾರು ತೆಗೆದಿದ್ದಾರೆ. ಈ ಸಿನಿಮಾದಲ್ಲಿ ದಾವುದ್ ಇಬ್ರಾಹಿಂ ಪಾತ್ರವನ್ನು ಸರಿಯಾಗಿ ತೋರಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ. ತಾವು ತೋರಿಸಿದ
ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ Yogesh Gowda murder case ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜನಪ್ರತಿನಿಧಿಗಳ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿದೆ 2016ರ ಜೂನ್ನಲ್ಲಿ ನಡೆದ ಈ
ಇನ್ಮುಂದೆ ಮನೆಯಿಂದಲೇ ಉಚಿತವಾಗಿ NEET UG ಗೆ ತಯಾರಿ ನಡೆಸಬಹುದು. ಗೂಗಲ್ ಇಂಡಿಯಾ NEET UG ಅಭ್ಯರ್ಥಿಗಳಿಗೆ ಉಚಿತ ಅಣಕು ಪರೀಕ್ಷೆಗಳನ್ನು ಪ್ರಾರಂಭಿಸಿದೆ. ಇದು ಜೆಮಿನಿ ಅಪ್ಲಿಕೇಶನ್ ಮೂಲಕ ಲಭ್ಯವಿದೆ. ಆದ್ದರಿಂದ ವಿದ್ಯಾರ್ಥಿಗಳು ಇಂದ
Darshan Thoogudeepa: ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕ
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆಯಾಗಿದೆ. ಈ ತೀರ್ಪನ್ನು ಸ್ವಾಗತಿಸಿರುವ ಬಿ.ಎಸ್. ಯಡಿಯೂರಪ್ಪ, ಅಂದು ನಾನಾಡಿದ್ದ ಮಾತುಗಳು ಸತ್ಯವಾಗಿವೆ. ಹೀಗಿದ್ದರೂ
ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ 10 ವರ್ಷಗಳ ಬಳಿಕ ತೀರ್ಪು ನೀಡಿದ್ದು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗ
Romi Bhinder Fined for IPL Dugout Phone Use: ಐಪಿಎಲ್ ಪಂದ್ಯದ ವೇಳೆ ಡಗೌಟ್ನಲ್ಲಿ ಮೊಬೈಲ್ ಬಳಸಿದ ರಾಜಸ್ಥಾನ್ ರಾಯಲ್ಸ್ ವ್ಯವಸ್ಥಾಪಕ ರೋಮಿ ಭಿಂದರ್ಗೆ ಬಿಸಿಸಿಐ ದಂಡ ವಿಧಿಸಿದೆ. ಆರೋಗ್ಯ ಕಾರಣಗಳಿಗಾಗಿ ಫೋನ್ ಬಳಸಿದರೂ, ಇದು ನಿಯಮ ಉಲ್ಲಂಘನೆಯಾಗಿದೆ.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಜಾದೂ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಕಂಗನಾ ರಣಾವತ್ ರಾಹುಲ್ ಗಾಂಧಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ದೊಡ್ಡ ತಲೆನೋವು ಎಂದು ಹೇಳಿದ ಅವರು
ಯಾದಗಿರಿಯಲ್ಲಿ ಸಂಭವಿಸಿರುವ ಭೀಕರ ಬಸ್ ಮತ್ತು ಕಾರು ಅಪಘಾತದಲ್ಲಿ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತ್ ಸದಸ್ಯ ಸೇರಿ ಅವರ ಕುಟುಂಬದ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ದು
Indian Smartphone Market Declines 3% in Q1 2026: ಕೌಂಟರ್ಪಾಯಿಂಟ್ ರಿಸರ್ಚ್ ವರದಿಯ ಪ್ರಕಾರ, 2026ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆ ಶೇ.3ರಷ್ಟು ಕುಸಿತ ಕಂಡಿದೆ. ಕಳೆದ ಆರು ವರ್ಷಗಳಲ್ಲೇ ಇದು ಅತ್ಯಂತ ಕನಿಷ್ಠ ಮಾರಾಟವಾಗಿದೆ. ಪ
ಹಲವು ಉದ್ಯಮಿಗಳಿಗೆ ನೂರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಸುಕೇಶ್ ಚಂದ್ರಶೇಖರ್ ಜೈಲು ಸೇರಿದ್ದಾನೆ. ಆತನ ಜೊತೆ ಆಪ್ತವಾಗಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮೇಲೂ ಆರೋಪ ಇದೆ. ಆದರೆ ಈಗ ಅವರು ಅಪ್ರೂವರ್ ಆಗಲು ತೀರ್ಮಾ
ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗಳ ಬೀದಿ ರಂಪಾಟವಾಗಿದೆ. ಟ್ರಸ್ಟಿಗಳಿಂದ ಉಚ್ಚಾಟನೆಗೊಳಗಾದ ವಚನಾನಂದ ಶ್ರೀ ಮಠ ಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಆದ್ರೆ, ಮಠ ತೊರೆಯದಿದ್ದರೆ ಎಳೆದು ಮಠದಿಂದ ಹೊರಗೆ ಹಾಕ್ತೀವಿ
ಬೆಂಗಳೂರಿನಲ್ಲಿ ನಡೆಯಲಿರುವ ಸ್ಟ್ಯಾಂಡ್ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಹಿಂದಿನ ವಿವಾದಗಳು ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ಆತಂಕದಿಂದ ಶೋ ರದ್
ಸಂಸತ್ತು ಗುರುವಾರದಿಂದ ಮಹಿಳಾ ಮೀಸಲಾತಿ ಮಸೂದೆಯ ಕುರಿತು ಚರ್ಚೆ ನಡೆಸುತ್ತಿದೆ. ಈ ಚರ್ಚೆ ತಡರಾತ್ರಿಯವರೆಗೂ ಮುಂದುವರೆದು ಬೆಳಿಗ್ಗೆ 1 ಗಂಟೆಗೆ ಕೊನೆಗೊಂಡಿತು. ಇಂದು ಮಸೂದೆಗಳ ಮೇಲೆ ಮತ ಚಲಾವಣೆ ನಡೆಯಲಿದ್ದು, ಪ್ರಧಾನಿ ನರೇಂ
ಪ್ರತಿನಿತ್ಯ ಸೋಷಿಯಲ್ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರ ಬಿಡಿಸುವುದು ಒಂದೇ ತಲೆ ಹುಳ ಬಿಡುವುದು ಒಂದೇ. ಆದರೆ, ಕೆಲವರು ಇಂತಹ ಒಗಟುಗಳನ್ನ
ಕೊಪ್ಪಳದಲ್ಲಿ ಮುಸ್ತಫಾ ಖಾದ್ರಿ ವಿರುದ್ಧ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಆತನ ಫೋನ್ನಲ್ಲಿ 16 ಯುವತಿಯರ ಸಾವಿರಾರು ವಿಡಿಯೋಗಳು ಪತ್ತೆಯಾಗಿವೆ. ಪೊಲೀಸರ ವಿಳಂಬ ಧೋರಣೆ ಖಂಡಿಸಿ ಬಿಜೆಪಿ ನಿಯೋಗ ಎಸ್ಪಿ ಕಚೇರಿಗೆ ಭೇಟಿ ನೀಡ
ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸಿದೆ. ಇದೀಗ ಅವರಿಗೆ ಜೀವಾವಧಿ ಶಿಕ್ಷೆ, ಇದರ ಕತೆಗೆ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಯೋ
ಚಾಮರಾಜನಗರದ ಹೂಗ್ಯಂ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ಅನಾರೋಗ್ಯದ ತಾಯಿಯನ್ನು ನೋಡಲು ತವರಿಗೆ ಹೋದ ಕೆಂಚಮ್ಮ ಎಂಬ ಮಹಿಳೆಗೆ ಗ್ರಾಮದ ಯಜಮಾನರು ಕ್ಷುಲ್ಲಕ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಬಹಿಷ್ಕಾರ ಹಿಂ
Shreyas Iyer's IPL 2026 Masterpiece Catch:ಐಪಿಎಲ್ 2026ರ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಶ್ರೇಯಸ್ ಅಯ್ಯರ್ ಅದ್ಭುತ ಕ್ಯಾಚ್ ಹಿಡಿದರು. ಬೌಂಡರಿ ಬಳಿ ಗಾಳಿಯಲ್ಲಿ ಚೆಂಡನ್ನು ಹಿಡಿದು, ಅದನ್ನು ಸಹ ಆಟಗಾರನ ಕಡೆಗೆ ಎಸೆದು ವಿಕೆಟ್ ಪಡೆಯುವಲ್ಲಿ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭದ್ರತಾ ವ್ಯವಸ್ಥೆ, ಸೌಲಭ್ಯಗಳು ಹಾಗೂ ಸ್ವಚ್ಛತೆ ಕುರಿತು ಮಾಹಿತಿ ಪಡೆದ ಅವರು, ಕೈದಿಗಳೊಂದಿಗೆ ನೇರವಾಗಿ ಮಾತನಾಡಿದ್ದ
Kantara Chapter 1: ‘ಕಾಂತಾರ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ರಿಷಬ್ ಶೆಟ್ಟಿಯ ಬದುಕೇ ಬದಲಾಗಿದೆ. ‘ಕಾಂತಾರ’ ಸಿನಿಮಾದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆಕಿದ್ದು ಮಾತ್ರವೇ ಅಲ್ಲದೆ ಇಂದು ಭಾರತದ ಸ್ಟಾರ್ ಪ್
ಗಾಜಿಯಾಬಾದ್ನ ಬೆಂಕಿಯಲ್ಲಿ 150 ಗುಡಿಸಲುಗಳು ಸುಟ್ಟುಹೋದ ನಂತರ ಪ್ರಾಣಿಗಳನ್ನು ರಕ್ಷಿಸಲಾಗಿದೆ. ಬೆಂಕಿಯ ಬಗ್ಗೆ ಮಾಹಿತಿ ಪಡೆದ ನಂತರ, ಪೆಟಾ ಇಂಡಿಯಾದ ಕ್ಷಿಪ್ರ ಪ್ರತಿಕ್ರಿಯೆ ತಂಡವು ಸಂಕಷ್ಟದಲ್ಲಿರುವ ಪ್ರಾಣಿಗಳನ್ನು ಹುಡು
‘ರಾಮಾಯಣ’ ಸಿನಿಮಾ ನಿರ್ಮಾಪಕ ನಮಿತ್ ಮಲ್ಹೋತ್ರ ಅವರು ರಣಬೀರ್ ಕಪೂರ್ ಬಗ್ಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಅನಿಮಲ್’ ಯಶಸ್ಸಿನ ಬಳಿಕ ‘ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ
ಹೈದರಾಬಾದ್ನ ಭದ್ರತಾ ಸಿಬ್ಬಂದಿಯೊಬ್ಬರು ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಕುರ್ಚಿಯ ಮೇಲೆ ಸೊಳ್ಳೆ ಪರದೆ ಅಳವಡಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯವು ರಾತ್ರಿ ಪಾಳಿಯಲ್ಲಿ ದುಡಿಯುವ ಭದ್ರತಾ ಸಿಬ್ಬಂದಿಗಳ ಕಷ್ಟ
ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಗಂಭೀರವಾದ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ (Delimitation) ಕುರಿತ ಚರ್ಚೆ ನಡೆಯುತ್ತಿದ್ದಾಗ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ಒಂದು ಹೇಳಿಕೆ ಇಡೀ ಸದನದ ಗಮನವನ್ನು ಬೇ
Govt authorises 15 banks to import gold and silver till 2029 March: ಚಿನ್ನ ಮತ್ತು ಬೆಳ್ಳಿ ಎರಡನ್ನೂ 2029ರ ಮಾರ್ಚ್ 31ರವರೆಗೆ ಆಮದು ಮಾಡಿಕೊಳ್ಳಲು 15 ಬ್ಯಾಂಕುಗಳಿಗೆ ಸರ್ಕಾರ ಅನುಮತಿ ಕೊಟ್ಟಿದೆ. ಚಿನ್ನವನ್ನು ಮಾತ್ರವೇ ಆಮದು ಮಾಡಿಕೊಳ್ಳಲು ಎರಡು ಬ್ಯಾಂಕುಗಳು ಅನುಮತ
ಮೈಸೂರಿನ ಸಿದ್ದಾರ್ಥ ನಗರದ ಸುರೇಶ್ ಎಂಬುವವರ ಮನೆಗೆ ಚಿರತೆ ನುಗ್ಗಿರುವ ಘಟನೆ ನಡೆದಿದೆ. ಅವರ ಪತ್ನಿ ಮತ್ತು ತಾಯಿ ಇಬ್ಬರೇ ಇರುವ ಹೊತ್ತಲ್ಲಿ ಮನೆಗೆ ಚಿರತೆ ನುಗ್ಗಿದ್ದು, ಕೋಣೆಯೊಂದರ ಮಂಚದ ಕೆಳಗೆ ಅಡಗಿ ಕುಳಿತಿದೆ. ಕುಟುಂಬಸ್
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತ್ಪುರ್ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಸಜೀವ ದಹನವಾಗಿದ್ದಾರೆ. ಕಿಯಾ ಸೋನೆಟ್ ಕಾರು ಮತ್ತು ವಿಆರ್ಎಲ್ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರ್ಗೆ ಬೆಂಕಿ
ಸುಲಿಗೆ ಮಾಡುವ ಉದ್ದೇಶದಿಂದ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ ಮಾಡಲಾಗಿತ್ತು. ಆ ಘಟನೆಗೆ ಸಂಬಂಧಿಸಿದ ಪ್ರಮುಖ ಆರೋಪಿ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈವರೆಗೂ 9 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ
ಸಂಜಯ್ ದತ್ ನಟಿಸಿ, ನಿರ್ಮಿಸಿರೋ ‘ಆಖ್ರಿ ಸವಾಲ್’ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರದ ಪೋಸ್ಟರ್ಗಳು ಮಹಾತ್ಮ ಗಾಂಧಿ ಹತ್ಯೆ, ಬಾಬ್ರಿ ಮಸೀದಿ ನಾಶ, ತುರ್ತುಪರಿಸ್ಥಿತಿಯಂತಹ ಐತಿಹಾಸಿಕ ಪ್ರಶ್ನೆಗಳನ್ನು ಎತ್ತಿವೆ. ರ
ನಗರದಲ್ಲಿ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್ಗಳ ಹುಚ್ಚಾಟ ಮುಂದುವರಿದಿದ್ದು, ಟ್ರಾಫಿಕ್ ಪೊಲೀಸರ ಕ್ರಮಕ್ಕೂ ಲೆಕ್ಕಿಸದೆ ಪುಂಡರು ಅಟ್ಟಹಾಸ ಮೆರೆಯುತ್ತಿದ್ದಾರೆ. ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಡೈರಿ ಸರ್ಕಲ್ನಿಂದ ಜಯ
T20 World Cup 2026 Match-Fixing Allegations: 2026ರ ಟಿ20 ವಿಶ್ವಕಪ್ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದೆ. ಕೆನಡಾ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ಅನುಮಾನಾಸ್ಪದ ಬೌಲಿಂಗ್ ನಡೆದಿರುವ ಕುರಿತು ಐಸಿಸಿ ಭ್ರಷ್ಟಾಚಾರ ನಿಗ್ರಹ ಘಟಕ ತನಿ
ಬೆಂಗಳೂರಿನ ಬನಶಂಕರಿಯ ಬಂಗಾರದ ಅಂಗಡಿಯಲ್ಲಿ ಹಾಡಹಗಲೇ ಭಾರಿ ದರೋಡೆ ನಡೆದಿದೆ. ಮಾಲೀಕ ಶೌಚಾಲಯಕ್ಕೆ ಹೋಗಿದ್ದ ಮೂರೇ ನಿಮಿಷದಲ್ಲಿ ಅಂಗಡಿಗೆ ನುಗ್ಗಿ ಸುಮಾರು 1.8 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಹಾಗೂ ನಗದನ್ನು ದೋ
ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಇರುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೆ.ಎನ್. ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂತಹ ವಿಚಾರಗಳಲ್ಲಿ ದೃಢ ನಿಲುವು ತಾಳದಿರುವುದು
ಗದಗ ಜಿಲ್ಲೆಯ ಡಂಬಳದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ರೈತರು ಆಯೋಜಿಸಿದ ಈ ಕ್ರೀಡೆ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸಿತು. ವಿವಿಧ ಜಿಲ್ಲೆಗಳಿಂದ ಬಂದ ಎತ್ತುಗಳು ಶರವೇ
ಅಂಕೋಲಾದ ಹಳವಳ್ಳಿ ಗ್ರಾಮದ ಮನೆಯೊಂದರಲ್ಲಿ 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಉರಗ ತಜ್ಞರಾದ ಸೂರಜ್ ಶೆಟ್ಟಿ ಮತ್ತು ಹರೀಶ್ ಮಡಿವಾಳ ಅವರು ಅರಣ್ಯ ಇಲಾಖೆಯೊಂದಿಗೆ ಜಂಟಿ
Rishab Shetty: ‘ಕಾಂತಾರ’ ಮತ್ತು ‘ಕಾಂತಾರ 1’ ಸಿನಿಮಾಗಳಿಗೆ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದ್ದು, ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಐಎನ್ಸಿಎ ಪ್ರಶಸ್ತಿ ಸಹ ಲಭಿಸಿದೆ. ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತ
ಯಾದಗಿರಿ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ
ಖಾಸಗಿ ಶಾಲೆಗಳ ಒಕ್ಕೂಟವು ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಯ ತೃತೀಯ ಭಾಷೆ ಹಿಂದಿಗೆ 8 ಹೆಚ್ಚುವರಿ ಗ್ರೇಸ್ ಅಂಕಗಳನ್ನು ನೀಡಲು ಒತ್ತಾಯಿಸಿದೆ. ಗ್ರೇಡ್ ಬದಲಿಗೆ ಅಂಕ ನೀಡುವಂತೆ ಹೈಕ
ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಾಗೂ ಲಷ್ಕರ್-ಎ-ತೈಬಾ (LeT) ಸಂಘಟನೆಯ ಹಿರಿಯ ನಾಯಕ ಅಮೀರ್ ಹಮ್ಜಾ ಪಾಕಿಸ್ತಾನದ ಲಾಹೋರ್ನಲ್ಲಿ ಅಜ್ಞಾತ ಬಂದೂಕುಧಾರಿಗಳಿಂದ ಗುಂಡಿಕ್ಕಿ ಹತ್ಯೆಯಾಗಿದ್ದಾನೆ. 2012ರಲ್ಲಿ ಮುಂಬೈ ಮತ್ತು ಜಮ್ಮು-
ಸಚಿವ ಸತೀಶ್ ಜಾರಕಿಹೊಳಿ ತಮ್ಮನ್ನು ಭೇಟಿ ಮಾಡಿರುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪಕ್ಷದ ಅಭಿವೃದ್ಧಿ ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಕುರಿತು ಚರ್ಚಿಸಲಾಗ
Bloomberg Billionaires Index 2026: ಶ್ರೀಮಂತಿಕೆಯಲ್ಲಿ ಈಗ ಗೌತಮ್ ಅದಾನಿ ಅವರು ಮುಕೇಶ್ ಅಂಬಾನಿಯನ್ನು ಮತ್ತೊಮ್ಮೆ ಹಿಂದಿಕ್ಕಿದ್ದಾರೆ. ಬ್ಲೂಮ್ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಗೌತಮ್ ಅದಾನಿ 92.6 ಬಿಲಿಯನ್ ಡಾಲರ್ ಆಸ್ತಿಮೌಲ್ಯದೊಂದಿಗ
ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ
ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ತನಿಖೆ ವಿಳಂಬವಾದರೂ ಆರೋಪಿಗಳಿಗೆ ಶಾಸನಬದ್ಧ ಜಾಮೀನು ಲಭಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಬಿಎನ್ಎಸ್ಎಸ್ 193(2) ರ ಅಡಿಯಲ್ಲಿ ಈ ರಕ್ಷಣೆಗೆ ಆರೋಪಿಗಳು

26 C