SENSEX
NIFTY
GOLD
USD/INR

Weather

15    C
... ...View News by News Source
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 9ರ ದಿನಭವಿಷ್ಯ

ಡಿಸೆಂಬರ್ 9ರ ಮಂಗಳವಾರದ ದಿನ ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ದಿನಭವಿಷ್ಯವನ್ನು ತಿಳಿಯಿರಿ. ವೃತ್ತಿ, ಆರ್ಥಿಕತೆ, ಸಂಬಂಧಗಳು ಮತ್ತು ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಯಾವ ಗ್ರಹಗಳು ನಿಮ್ಮನ್ನು ಹೇಗೆ ಪ್ರಭಾವಿಸುತ್

9 Dec 2025 12:15 am
ಗೋವಾ ನೈಟ್‌ಕ್ಲಬ್​​ ಬೆಂಕಿ ದುರಂತದಲ್ಲಿ 25 ಜನ ಸಾವು; ಮಾಲೀಕರು ಥೈಲ್ಯಾಂಡ್​​ಗೆ ಪರಾರಿ

ಗೋವಾದ ಅರ್ಪೋರಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 25 ಜನರು ಸಾವನ್ನಪ್ಪಿದ್ದರು. 6 ಮಂದಿ ಗಾಯಗೊಂಡಿದ್ದರು. ಬೆಂಕಿ ದುರಂತದ ನಂತರ ನೈಟ್ ಕ್ಲಬ್ ಮಾಲೀಕರು ಥೈಲ್ಯಾಂಡ್​​​ನ ಫುಕೆಟ್‌ಗೆ ಪ

8 Dec 2025 10:49 pm
ಬೆಂಗಳೂರು: ಗ್ಯಾಸ್ ​ಗೀಸರ್​ನಿಂದ ವಿಷಾನಿಲ ಸೋರಿಕೆ; ತಾಯಿ, ಮಗ ಸಾವು

ಬೆಂಗಳೂರು ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಶೀಲನಗರದ ಮನೆಯೊಂದರಲ್ಲಿ ಗ್ಯಾಸ್ ​ಗೀಸರ್​ನಿಂದ ವಿಷಾನಿಲ ಸೋರಿಕೆಯಾಗಿ ನಾಲ್ಕು ವರ್ಷದ ಮಗ ಸೇರಿ ತಾಯಿ ಕೂಡ ಸಾವನ್ನಪ್ಪಿರುವಂತಹ ಘಟನೆ ಸೋಮವಾರ ರಾತ್ರಿ ನಡೆದಿದೆ. ಪ

8 Dec 2025 10:47 pm
ದೇವರ ಎದುರು ನಿಂತುಕೊಂಡು ಗಿಲ್ಲಿಗೆ ಕೈ ಮುಗಿದ ಧ್ರುವಂತ್; ಕಾರಣ ಏನು?

ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ ಅವರು ನಡೆದುಕೊಳ್ಳುವ ರೀತಿ ಭಿನ್ನವಾಗಿದೆ. ಅದಕ್ಕೆ ಈ ಘಟನೆಯೂ ಸಾಕ್ಷಿ. ದೇವರ ಪ್ರತಿಮೆಯ ಎದುರು ನಿಂತುಕೊಂಡು ಗಿಲ್ಲಿಗೆ ಧ್ರುವಂತ್ ಅವರು ಕೈ ಮುಗಿದಿದ್ದಾರೆ. ಅದಕ್ಕೆ ಕಾರಣವೂ ಇದೆ. ತಮ್ಮ ಬಗ್

8 Dec 2025 10:42 pm
IND vs SA: ಮೊದಲ ಟಿ20 ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ? ಯಾರಿಗೆಲ್ಲ ಸ್ಥಾನ?

IND vs SA Playing XI: ಭಾರತ-ದಕ್ಷಿಣ ಆಫ್ರಿಕಾ ಮೊದಲ T20 ಪಂದ್ಯ ಡಿಸೆಂಬರ್ 9 ರಂದು ಕಟಕ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಬಗ್ಗೆ ಭಾರಿ ಕುತೂಹಲವಿದೆ. ಶುಭ್​ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ತಂಡಕ್ಕ

8 Dec 2025 10:32 pm
ಫ್ಯಾಟಿ ಲಿವರ್ ಸಮಸ್ಯೆ ನಿವಾರಣೆಗೆ ಪರಿಣಾಮಕಾರಿ ಯೋಗ ಮತ್ತು ಪ್ರಾಣಾಯಾಮ

Yoga and Pranayama to control Fatty liver problem: ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಫ್ಯಾಟಿ ಲಿವರ್ ಸಮಸ್ಯೆ ಬಹಳ ಹೆಚ್ಚಾಗುತ್ತಿದೆ. ಈ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿದರೆ ಚಿಕಿತ್ಸೆ ಸುಲಭವಾಗುತ್ತದೆ. ಬೇಗ ಗುಣಪಡಿಸಬಹುದು. ಫ್ಯಾಟಿ ಲಿವರ್ ಸಮ

8 Dec 2025 10:18 pm
ಮತ್ತೆ ಮುನ್ನಲೆಗೆ ಬಂದ ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ: ದಿನಕ್ಕೆ 2 ಬಾರಿ ಬಾಡೂಟ ಹಾಕಲು‌ ಪ್ಲ್ಯಾನ್

ಬೀದಿ ನಾಯಿಗಳಿಗೆ ಬಿರಿಯಾನಿ ಭಾಗ್ಯ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಮೊದಲಿಗೆ ಒಂದು ಬಾರಿ ಬಿರಿಯಾನಿ ನೀಡಲಾಗುತ್ತಿತ್ತು. ಇದೀಗ ದಿನಕ್ಕೆ ಎರಡು ಬಾರಿ ಬಿರಿಯಾನಿ ನೀಡಲು ಮುಂದಾಗಿದೆ. ಇನ್ನೊಂದೆಡೆ ಸರಿಯಾದ ವ್ಯವಸ್ಥ

8 Dec 2025 10:02 pm
ಘಾರ್ಗಾ: ಹೀರೋ ಆಗಿ ಚಿತ್ರರಂಗಕ್ಕೆ ಕಾಲಿಟ್ಟ ‘ಜೋಗಿ’ ನಿರ್ಮಾಪಕರ ಮಗ ಅರುಣ್

ಅರುಣ್ ರಾಮ್​ ಪ್ರಸಾದ್ ನಟನೆಯ ‘ಘಾರ್ಗಾ’ ಸಿನಿಮಾದ ಹೊಸ ರೊಮ್ಯಾಂಟಿಕ್ ಹಾಡು ರಿಲೀಸ್ ಮಾಡಲಾಗಿದೆ. ಹಾಡಿನ ಬಿಡುಗಡೆ ಬಳಿಕ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿದರು. ಎಂ. ಶಶಿಧರ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಘಾ

8 Dec 2025 9:57 pm
ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ತಾತನಿಗೆ 20 ವರ್ಷ ಜೈಲು ಶಿಕ್ಷೆ

ವಿಜಯನಗರಂ ಜಿಲ್ಲೆಯ ಗಜುಲರೇಗದಲ್ಲಿ ಮೊಮ್ಮಗಳ ಮೇಲೆ ಆ ಬಾಲಕಿಯ ತಾತನೇ ಅತ್ಯಾಚಾರ ನಡೆಸಿದ್ದರು. ಈ ವಿಷಯ ತಿಳಿದ ಆಕೆಯ ತಾಯಿ ತನ್ನ ಮಾವನ ಮೇಲೆ ಪೊಲೀಸರಿಗೆ ದೂರು ನೀಡಿದ್ದರು. ನಡೆದ ಈ ಅಮಾನವೀಯ ಘಟನೆಯ ಕುರಿತು ಇಂದು ಪೋಕ್ಸೊ ವಿಶ

8 Dec 2025 9:47 pm
ಕರ್ನಾಟಕದ ಅನ್ನಭಾಗ್ಯ ಅಕ್ಕಿ ದುಬೈನಲ್ಲಿ ಮಾರಾಟವಾಗುತ್ತಿದ್ಯಾ? ಕಾಂಗ್ರೆಸ್-ಬಿಜೆಪಿ ಜಟಾಪಟಿ

ಇಂದಿನಿಂದ ಬೆಳಗಾವಿ ಅಧಿವೇಶನ ಪ್ರಾರಂಭವಾಗಿದ್ದು, ವಿಧಾನಪರಿಷತ್​ ಕಲಾಪದಲ್ಲಿ ಮೊದಲ ದಿನವೇ ಹಂಗಾಮಾ ನಡೆಯಿತು. ಆಡಳಿತ, ವಿಪಕ್ಷ ನಾಯಕರ ಮಧ್ಯೆ ಕಾಳಸಂತೆಯಲ್ಲಿ ಅನ್ನಭಾಗ್ಯದ ಅಕ್ಕಿ ಮಾರಾಟ ಸಂಬಂಧ ಆರೋಪ, ಪ್ರತ್ಯಾರೋಪ ಜೋರಾಗಿ

8 Dec 2025 9:21 pm
ಭಜನೆ ಮಾಡುತ್ತಾ ರೈಲಿನಲ್ಲಿ ಎಂಜಾಯ್ ಮಾಡಿದ ಮಧ್ಯಪ್ರದೇಶದ ಸಚಿವರು

ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯವರ್ಗಿಯ 'ಗೋವಿಂದ ಬೋಲೋ ಹರಿ ಗೋಪಾಲ್ ಬೋಲೋ ಎಂದು ಭಜನೆ ಮಾಡುತ್ತಾ ಸಂಪುಟ ಸಭೆಗೂ ಮುನ್ನ ಖಜುರಾಹೊಗೆ ರೈಲು ಪ್ರಯಾಣ ಆನಂದಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ರೈಲಿನೊಳಗೆ ಗುಂಪು ಕೀರ್ತನೆಯ ಸ

8 Dec 2025 8:59 pm
ಬಿಗ್ ಬಾಸ್ ಶೋನಿಂದ ಎಷ್ಟು ದುಡ್ಡು ಸಿಕ್ತು? ಉತ್ತರಿಸಿದ ಅಭಿಷೇಕ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಿಂದ ಅಭಿಷೇಕ್ ಔಟ್ ಆಗಿದ್ದಾರೆ. ಅವರಿಗೆ ಎಷ್ಟು ಸಂಭಾವನೆ ಸಿಕ್ಕಿರಬಹುದು ಎಂಬ ಕುತೂಹಲ ಎಲ್ಲರಿಗೂ ಇದೆ. ಟಿವಿ9 ಸಂದರ್ಶನದಲ್ಲಿ ಅವರಿಗೆ ಈ ಬಗ್ಗೆ ಪ್ರಶ್ನೆ ಎದುರಾಗಿದೆ. ಟಿವಿ9 ನಡೆಸಿದ ಸಂದರ್ಶ

8 Dec 2025 8:57 pm
IND vs SA: ಕಟಕ್​ನಲ್ಲಿ ಮೊದಲ ಟಿ20; ಪಿಚ್ ಯಾರಿಗೆ ಸಹಕಾರಿ? ಪಂದ್ಯಕ್ಕೆ ಮಳೆ ಅಡ್ಡಿ?

India vs South Africa T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ T20 ಸರಣಿ ಕಟಕ್‌ನಲ್ಲಿ ಆರಂಭವಾಗಲಿದೆ. ಏಕದಿನ ಸರಣಿ ಗೆದ್ದ ಭಾರತ ಗೆಲುವಿನ ಓಟ ಮುಂದುವರಿಸಲು ಯತ್ನಿಸುತ್ತಿದೆ. ಕಟಕ್ ಹವಾಮಾನ, ಇಬ್ಬನಿ ಮತ್ತು ಪಿಚ್ ವರದಿ ಪಂದ್ಯದ ಫಲಿತಾಂಶದ ಮೇಲ

8 Dec 2025 8:55 pm
ಕರ್ನಾಟಕದಲ್ಲಿ ಶೇ 19.55ರಷ್ಟು ಮಾರಾಟ ಕುಂಠಿತ: ಪಾತಾಳಕ್ಕೆ‌ ಕುಸಿದ ಬಿಯರ್, ಕಾರಣ ಇಲ್ಲಿದೆ

ಬೆಳಗಾವಿ ಅಧಿವೇಶನದ ಮೊದಲ ದಿನವೇ ವಿಧಾನಪರಿಷತ್​ ಕಲಾಪ ಕಾವೇರಿತ್ತು. ಈ ವೇಳೆ ಮದ್ಯಪ್ರಿಯರ ಆರೋಗ್ಯ ಚಿಕಿತ್ಸೆಗೆ ಅಬಕಾರಿ ಆದಾಯದ 20% ಮೀಸಲಿಡುವಂತೆ ಎಂಎಲ್‌ಸಿ ಎನ್​​. ರವಿಕುಮಾರ್ ಪ್ರಸ್ತಾಪಿಸಿದರು. ಈ ಕುರಿತಾಗಿ ಉತ್ತರಿಸಿದ

8 Dec 2025 8:52 pm
ಪ್ರಗ್ನೆಂಟ್ ಮಾಡಿ ಬಳಿಕ ಗರ್ಭಪಾತ ಮಾಡಿಸಿದ್ದ‌: ಡೆತ್​​ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

ಪ್ರೀತಿಸಿದ (Love) ಯುವಕ ಲೈಂಗಿಕವಾಗಿ ಬಳಿಸಿಕೊಂಡು ಬಳಿಕ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ರಾಮನಗರ (Ramanagar) ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವತಿಯನ್ನು ವರ್ಷಿ

8 Dec 2025 7:47 pm
ರೋ-ಕೊ ಜೋಡಿ ಟೀಂ ಇಂಡಿಯಾ ಪರ ಮತ್ತೆ ಕಣಕ್ಕಿಳಿಯುವುದು ಯಾವಾಗ? ದಿನಾಂಕ ಪ್ರಕಟ

Virat Kohli Rohit Sharma next match: ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ 2-1 ಏಕದಿನ ಸರಣಿ ಗೆದ್ದಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ಟಿ20 ಮತ್ತು ಟೆಸ್ಟ್‌ನಿಂದ ನಿವೃತ್ತರಾಗಿರುವ ಈ ಜೋಡಿ ಮುಂದಿನ ಸರಣಿಯಲ್ಲ

8 Dec 2025 7:44 pm
ಸಂಘರ್ಷಕ್ಕೆ ಕಾರಣವಾಯ್ತು 1ನೇ ತರಗತಿಗೆ 6 ವರ್ಷ ಕಡ್ಡಾಯ: ಏನಿದು ರಗಳೆ?

ಕರ್ನಾಟಕ ಶಿಕ್ಷಣ ಇಲಾಖೆ 2025-26ನೇ ಸಾಲಿಗೆ ಸಿಮಿತಗೊಳಿಸಿ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇದ್ದ ವಯೋಮಿತಿಯನ್ನು ಸಡಲಿಕೆ ಮಾಡಿತ್ತು. ಅದೇ ವಯೋಮಿತಿ ಸಡಲಿಕೆ ವಿಚಾರ ಇದೀಗ ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದೆ. 2026-27ನೇ ಸಾಲಿಗ

8 Dec 2025 7:38 pm
ವಂದೇ ಮಾತರಂ ಕುರಿತ ನೆಹರು ಪತ್ರ ಓದಿದ ಪ್ರಿಯಾಂಕಾ ಗಾಂಧಿ, ಬಿಜೆಪಿಗೆ ತರಾಟೆ

ಸಂಸತ್ ಅಧಿವೇಶನದಲ್ಲಿ ಇಂದು ವಂದೇ ಮಾತರಂ ಗೀತೆಯ ಬಗ್ಗೆ ತೀವ್ರ ಚರ್ಚೆಗಳು ನಡೆದಿವೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ತಿರುಗೇಟು

8 Dec 2025 7:28 pm
Chanakya Niti: ನಿಮ್ಮ ಜೀವನದ ಈ ರಹಸ್ಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎನ್ನುತ್ತಾರೆ ಚಾಣಕ್ಯ

ನಮ್ಮ ಜೀವನಕ್ಕೆ ಸಂಬಂಧಿಸಿದ ಪ್ರತಿಯೊಂದು ವಿಷಯಗಳನ್ನು ಸಹ ನಾವು ನಮ್ಮ ಹತ್ತಿರದವರೊಂದಿಗೆ ಶೇರ್‌ ಮಾಡಿಕೊಳ್ಳುತ್ತೇವೆ. ಹೀಗೆ ಪ್ರತಿಯೊಂದು ವಿಷಯಗಳನ್ನು ಹಂಚಿಕೊಳ್ಳಬಾರದು, ಈ ಕೆಲವೊಂದು ವಿಷಯಗಳನ್ನು ರಹಸ್ಯವಾಗಿ ಇಟ್ಟುಕ

8 Dec 2025 7:19 pm
ಚಾಲಕನ ಜೊತೆ ಸ್ನೇಹ, ಗೆಳೆಯನ ಮೇಲೂ ಮೋಹ: ಅತ್ಯಾಚಾರ​ ಕತೆ ಹೇಳಿ ಸಿಕ್ಕಿಬಿದ್ದಳಾ ಯುವತಿ?

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕ ಮತ್ತು ಆತನ ಸ್ನೇಹಿತರಿಂದ ಗ್ಯಾಂಗ್ ರೇಪ್ ಆರೋಪ ಮಾಡಿದ ಕೇರಳ ಯುವತಿಯ ದೂರು ಹಲವು ತಿರುವು ಪಡೆದಿದೆ. ಕ್ಯಾಬ್​​ ಚಾಲಕನ ವಿಚಾರಣೆ ವೇಳೆ ಕೆಲ ಸ್ಫೋಟಕ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಆತನೂ ಕೇರಳ

8 Dec 2025 7:16 pm
ಚಳಿಗಾಲದಲ್ಲಿ ಬರುವ ಹಲ್ಲು, ಗಂಟಲು ನೋವಿನಿಂದ ಪರಿಹಾರ ಕಂಡುಕೊಳ್ಳಲು ಈ ಸುಲಭ ಟ್ರಿಕ್ ಪಾಲಿಸಿ

ಡಿಸೆಂಬರ್ ಆರಂಭವಾಗುತ್ತಿದ್ದಂತೆ ಚಳಿ ಇನ್ನಷ್ಟು ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ಅದರಲ್ಲಿಯೂ ಹವಾಮಾನದಲ್ಲಿನ ಬದಲಾವಣೆ ಹಲ್ಲು ಮತ್ತು ಗಂಟಲು ನೋವು ಮತ್ತು ಕೆರತಕ್ಕೆ ಕಾರಣವಾಗುತ್

8 Dec 2025 7:15 pm
ಬದಲಾಯ್ತು ಬಿಗ್ ಬಾಸ್ ಧ್ವನಿ: ಖಡಕ್ ವಾಯ್ಸ್ ಕೇಳಿ ಸ್ಪರ್ಧಿಗಳು ಗಡಗಡ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಧ್ವನಿ ಬದಲಾಗಿದೆ. ಬಿಗ್ ಬಾಸ್ ಬದಲು ವಿಲನ್ ಆಗಮಿಸಿದ್ದಾರೆ. ಇಷ್ಟು ದಿನ ಬಿಗ್ ಬಾಸ್ ನೀಡುತ್ತಿದ್ದ ಸೂಚನೆಗಳ ಬದಲಿಗೆ ವಿಲನ್ ಸೂಚನೆ ನೀಡುತ್ತಿದ್ದಾರೆ. ವಿಲನ್ ಧ್ವನಿ ಖಡಕ್ ಆಗಿದೆ. ಪ್ರ

8 Dec 2025 7:14 pm
ಕೋಟ್ಯಂತರ ರೂ ವೆಚ್ಚದಲ್ಲಿ ನಿರ್ಮಿಸಿರುವ ಬ್ಯಾರೇಜ್​​ನಲ್ಲಿ ನಿಲ್ಲದ ನೀರು: ರೈತರ ನೀರಾವರಿ ಕನಸು ನುಚ್ಚುನೂರು

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದಾಪುರ ಗ್ರಾಮದ ಬಳಿ 60.94 ಕೋಟಿ ರೂ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್​​ ನಿರ್ಮಿಸಲಾಗಿದೆ. ಅಂದು ಕೂಡ ಸಿಎಂ ಆಗಿದ್ದ ಸಿದ್ದರಾಮಯ್ಯ ಈ ಬ್ರಿಡ್ಜ್ ಕಂ ಬ್ಯಾರೇಜ್​​ ಅನ್ನು ಉದ್ಘಾಟನೆ ಮಾಡಿ

8 Dec 2025 6:59 pm
ಹೊರಟ್ಟಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಕಾಂಗ್ರೆಸ್​ ಎಂಎಲ್​​​ಸಿ, ಅವಿಶ್ವಾಸ ನಿರ್ಣಯದ ತಂತ್ರವೇ?

ಬಸವರಾಜ ಹೊರಟ್ಟಿ ಅಜಾತ ಶತ್ರುವಾಗಿ ಗುರುತಿಸಿಕೊಂಡಿರುವ ಹಿರಿಯ ನಾಯಕ. ದಾಖಲೆಯ ಅವಧಿಗೆ ಎಂಎಲ್ಸಿಯಾಗಿ ಜನಸೇವೆ ಮಾಡುತ್ತಿರುವ ಬಸವರಾಜ ಹೊರಟ್ಟಿ ಸಭಾಪತಿಯಾಗಿಗೂ ಗಮನ ಸೆಳೆದವರು. ಎಲ್ಲ ಪಕ್ಷಗಳಲ್ಲೂ ತಮ್ಮದೇ ಸ್ನೇಹಿತರ ವರ್ಗ

8 Dec 2025 6:58 pm
ಕನ್ನಡ, ಸಂಸ್ಕೃತ, ಹಿಂದಿಯಲ್ಲಿ ‘ಪದ್ಮಗಂಧಿ’ ಟ್ರೇಲರ್: ಕಮಲದ ಹೂವಿನ ಕುರಿತ ಸಿನಿಮಾ

ಶೀಘ್ರದಲ್ಲೇ ‘ಪದ್ಮಗಂಧಿ’ ಸಿನಿಮಾವನ್ನು ಬಿಡುಗಡೆ ಮಾಡಲಾಗುವುದು. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಮಾಡಲಾಯಿತು. ಕ. ಸುಚೇಂದ್ರ ಪ್ರಸಾದ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಎಸ್.ಆರ್. ಲೀಲಾ ಅವರು ನಿರ್ಮಾಣ ಮಾಡ

8 Dec 2025 6:43 pm
ವೈಭವ್ ಸೂರ್ಯವಂಶಿ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಮೊದಲ ಗೆಲುವು ದಾಖಲಿಸಿದ ಬಿಹಾರ

Syed Mushtaq Ali Trophy 2025: ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2025 ರಲ್ಲಿ ಬಿಹಾರ ತಂಡವು ಉತ್ತರ ಪ್ರದೇಶವನ್ನು ಸೋಲಿಸಿ ತನ್ನ ಮೊದಲ ಗೆಲುವು ದಾಖಲಿಸಿದೆ. ಪ್ರಮುಖ ಆಟಗಾರ ವೈಭವ್ ಸೂರ್ಯವಂಶಿ ಇಲ್ಲದಿದ್ದರೂ, ಬಿಹಾರ ಆರು ವಿಕೆಟ್‌ಗಳಿಂದ ರಿಂಕು ಸಿಂ

8 Dec 2025 6:31 pm
ತೆಲಂಗಾಣ ಸರ್ಕಾರ ಹೈದರಾಬಾದ್ ರಸ್ತೆಗೆ ಡೊನಾಲ್ಡ್ ಟ್ರಂಪ್ ಹೆಸರಿಡಲು ಕಾರಣವೇನು?

ತೆಲಂಗಾಣ ಸರ್ಕಾರವು ಹೈದರಾಬಾದ್‌ನಲ್ಲಿರುವ ಯುನೈಟೆಡ್ ಸ್ಟೇಟ್ಸ್ ಕಾನ್ಸುಲೇಟ್ ಜನರಲ್‌ನ ಹೈ ಪ್ರೊಫೈಲ್ ರಸ್ತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರಿಡಲು ಪ್ರಸ್ತಾಪಿಸಿದ್ದು, ಬಿಜೆಪಿಯಿಂದ ತೀವ್ರ ಟೀಕೆಗೆ ಗು

8 Dec 2025 6:22 pm
ಖದೀಮರಿಗಿಲ್ಲ ಪೊಲೀಸರ ಭಯ: ಠಾಣೆ ಸುತ್ತಮುತ್ತನೇ ದರೋಡೆ

ಬೆಂಗಳೂರು ನಗರ ಜಿಲ್ಲೆ ಆನೇಕಲ್​ ತಾಲೂಕಿನ ಸೂರ್ಯನಗರ ಪೊಲೀಸ್​​​​​​ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗಿದೆ. ಮನೆ, ಕ್ಲಿನಿಕ್​ಗಳ ಬೀಗ ಮುರಿದು ನಗದು, ಚಿನ್ನಾಭರಣ ದೋಚಿಕೊಂಡು ಹೋಗಿದ್ದಾರೆ. ಧನುಷ್​ ಎಂಬುವರ ಮ

8 Dec 2025 6:17 pm
ಉದ್ಯಮಿ ಕಿಡ್ನ್ಯಾಪ್: 1 ಕೋಟಿ ರೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪಿಗಳ ಕೈಗೆ ಸಿಕ್ಕಿದ್ದು ಚಿಪ್ಪು

ಸದ್ಯದ ದಿನಮಾನಗಳಲ್ಲಿ ಯಾರನ್ನ ನಂಬುವುದು, ಯಾರನ್ನ ನಂಬಾರದು ಎಂಬುವುದು ದೊಡ್ಡ ಪ್ರಶ್ನೆ. ಏಕೆಂದರೆ ಜೊತೆಗೆ ಇದ್ದುಕೊಂಡೇ ಬೆನ್ನಿಗೆ ಚೂರಿ ಹಾಕುವವರು ಹೆಚ್ಚಾಗಿದ್ದಾರೆ. ಇದಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿರು

8 Dec 2025 6:09 pm
IND vs SA: ಮೊದಲ ಟಿ20ಯಲ್ಲಿ ಸಂಜುಗೆ ಅವಕಾಶ ಸಿಗುತ್ತಾ? ಸೂರ್ಯ ಏನು ಹೇಳಿದ್ರು ನೋಡಿ

India vs South Africa T20: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ T20 ಪಂದ್ಯದಲ್ಲಿ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು ನೀಡಿದ್ದಾರೆ. ಶುಭ್‌ಮನ್ ಗಿಲ್ ಆಡಲು ಸಿದ್ಧರಾಗಿದ್ದಾರೆ. ಆದರೆ, ಅತ್ಯುತ್ತಮ ಫಾರ್ಮ್‌ನಲ್ಲಿದ್ದರ

8 Dec 2025 6:02 pm
ಎಂಇಎಸ್​​, ಶಿವಸೇನೆ ಪುಂಡಾಟ: ಕರ್ನಾಟಕ- ಮಹಾರಾಷ್ಟ್ರ ನಡುವೆ ಬಸ್​​ ಸಂಚಾರ ಸ್ಥಗಿತ

ಕರ್ನಾಟಕ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿರುವ ಬೆನ್ನಲ್ಲೇ ಎಂಇಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಮತ್ತೆ ಬಾಲ ಬಿಚ್ಚಿದ್ದಾರೆ. ಬೆಳಗಾವಿಯಲ್ಲಿ ಮಹಾಮೇಳ ನಡೆಸುವ ವಿಫಲ ಯತ್ನ ನಡೆದಿದ್ದರೆ, ಕೊಲ್ಲಾಪುರದಲ್ಲಿ ಕರ್

8 Dec 2025 5:43 pm
ಮರಣ ಹೊಂದಿದವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವವರು ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸೋದೇಕೆ ಗೊತ್ತಾ?

ಹುಟ್ಟಿದ ಪ್ರತಿಯೊಬ್ಬರೂ ಕೂಡ ಸಾಯಲೇಬೇಕು. ಇದು ಪ್ರಕೃತಿಯ ನಿಯಮ. ಹೀಗೆ ಯಾರಾದರೂ ತೀರಿ ಹೋದಾಗ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಜನರು ಬಿಳಿ ಬಣ್ಣದ ವಸ್ತ್ರಗಳನ್ನು ಧರಿಸುತ್ತಾರೆ. ನೀವು ಕೂಡ ಈ ಅಂಶವನ್ನು ಗಮನಿಸಿರುತ್ತೀ

8 Dec 2025 5:38 pm
ಇಡೀ ಕರ್ನಾಟಕದಲ್ಲಿ ಗಿಲ್ಲಿ ಕ್ರೇಜ್: ಎಲಿಮಿನೇಟ್ ಆಗಿ ಬಂದ ಅಭಿಷೇಕ್ ಹೇಳಿದ್ದೇನು?

ಬಿಗ್ ಬಾಸ್ ವೀಕ್ಷಕರಿಗೆ ಗಿಲ್ಲಿ ನಟ ಫೇವರಿಟ್ ಆಗಿದ್ದಾರೆ. ಅವರ ಬಗ್ಗೆಯೇ ಎಲ್ಲ ಕಡೆಗಳಲ್ಲಿ ಮಾತನಾಡುತ್ತಿದ್ದಾರೆ. ಇಡೀ ರಾಜ್ಯಾದ್ಯಂತ ಗಿಲ್ಲಿಗೆ ಇರುವ ಕ್ರೇಜ್ ಬಗ್ಗೆ ಎಲಿಮಿನೇಟ್ ಆಗಿರುವ ಅಭಿಷೇಕ್ ಅವರು ಪ್ರತಿಕ್ರಿಯೆ ನೀ

8 Dec 2025 5:23 pm
ನೀವು ಚುನಾವಣೆಗಾಗಿ ಮಾತ್ರ, ನಾವು ದೇಶಕ್ಕಾಗಿ: ಬಿಜೆಪಿ ವಿರುದ್ಧ ಗುಡುಗಿದ ಪ್ರಿಯಾಂಕಾ ಗಾಂಧಿ

ದೆಹಲಿ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ವಂದೇ ಮಾತರಂ 150ನೇ ವಾರ್ಷಿಕೋತ್ಸವದ ಕುರಿತು ಪ್ರಧಾನಿ ಮೋದಿ ಭಾಷಣ ಮಾಡಿದರು. ಇದಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲ

8 Dec 2025 5:19 pm
ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ; ಇಂಡಿಗೋ ಬಿಕ್ಕಟ್ಟಿಗೆ ವಿಮಾನಯಾನ ಸಚಿವಾಲಯ ಪ್ರತಿಕ್ರಿಯೆ

ಇಂಡಿಗೋ ವಿಮಾನದ ಸಾಮೂಹಿಕ ರದ್ದತಿಯ ಬಗ್ಗೆ ಅಧಿವೇಶನದಲ್ಲಿ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಪ್ರತಿಕ್ರಿಯೆ ನೀಡಿದ್ದಾರೆ. ಇಂಡಿಗೋ ವಿಮಾನ ಕಾರ್ಯಾಚರಣೆ ಬಿಕ್ಕಟ್ಟು ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಪಟ್ಟಿ ಮತ್ತ

8 Dec 2025 5:13 pm
ಮದುವೆ ಮುರಿದು ಬಿದ್ದ ಬಳಿಕ ಮೊದಲ ಬಾರಿಗೆ ಕಾಣಿಸಿಕೊಂಡ ಸ್ಮೃತಿ ಮಂಧಾನ

Smriti Mandhana Returns to Nets: ಸ್ಮೃತಿ ಮಂಧಾನ ತಮ್ಮ ವೈಯಕ್ತಿಕ ಜೀವನದ ಬಿರುಗಾಳಿಯ ನಂತರ ವೃತ್ತಿಜೀವನದತ್ತ ಗಮನ ಹರಿಸಿದ್ದಾರೆ. ಪಲಾಶ್ ಮುಚ್ಚಲ್ ಅವರೊಂದಿಗಿನ ವಿವಾಹ ಮುರಿದುಬಿದ್ದ ವಿಚಾರವನ್ನು ಸಾರ್ವಜನಿಕಗೊಳಿಸಿ, ಇದೀಗ ನೆಟ್ಸ್‌ನಲ್ಲಿ

8 Dec 2025 4:59 pm
ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ: ನಾಳೆ ಬೆಳಗಾವಿಯಲ್ಲಿ ಬೃಹತ್ ಹೋರಾಟಕ್ಕೆ ಸಜ್ಜು

ಇಂದಿನಿಂದ ಬೆಳಗಾವಿ ಅಧಿವೇಶನ ಆರಂಭವಾಗಿದೆ. ಈ ಹಿನ್ನಲೆ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಮುಂದಾಗಿವೆ. ಈ ನಿಟ್ಟಿನಲ್ಲಿ ನಾಳೆ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ. ಕಾಂಗ್ರೆಸ್ ಸರ್ಕಾರದ ರೈ

8 Dec 2025 4:52 pm
ಮೀಸೆಯಿಂದಲೇ ಫೇಮಸ್ ಈ ರೆಡ್ಡಿಯ್ಯ; ಈ ವ್ಯಕ್ತಿಯ ಉದ್ದನೆಯ ಮೀಸೆ ಹಿಂದಿದೆ ಈ ಗುಟ್ಟು

ಗಡ್ಡ ಮೀಸೆ ಇದ್ರೇನೆ ಪುರುಷರಿಗೆ ಚಂದ. ಆದರೆ ಏಲೂರು ಜಿಲ್ಲೆಯ ಅಚ್ಚಿಯಪಲೆಂನ ತಂಬಾಕು ಕೃಷಿಕ ಮೀಸೆ ರೆಡ್ಡಿಯ್ಯ ಕೂಡ ತಮ್ಮ ವಿಶಿಷ್ಟ ಮೀಸೆಯಿಂದ ಎಲ್ಲರ ಗಮನ ಸೆಳೆದಿದ್ದಾರೆ. ಉದ್ದನೆಯ ಮೀಸೆ ಬೆಳೆಸಿ ಎಲ್ಲೆಡೆ ಫೇಮಸ್ ಆಗಿದ್ದಾರ

8 Dec 2025 4:44 pm
ಫ್ಯಾಷನ್ ಶೋನಲ್ಲಿ ಜಿನ್ನಾ ಮರಿಮೊಮ್ಮಗಳು: ಹಾಟ್ ಆಗಿ ಕಾಣಿಸಿಕೊಂಡ ಎಲ್ಲಾ ವಾಡಿಯಾ

ಜಿನ್ನಾ ಅವರ ಮರಿಮೊಮ್ಮಗಳು ಎಲ್ಲಾ ವಾಡಿಯಾ ಲೆ ಬಾಲ್ ಡೆಸ್ ಡೆಬ್ಯುಟಾಂಟೆಸ್ 2025 ರಲ್ಲಿ ಭಾಗವಹಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಾರೆ. ಪ್ರತಿಷ್ಠಿತ ವಾಡಿಯಾ ಕುಟುಂಬದಿಂದ ಬಂದ ಇವರು ಉದ್ಯಮಿ ಜೆಹಾಂಗೀರ್ ವಾಡಿಯಾ ಪುತ

8 Dec 2025 4:24 pm
ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ನಿರ್ದೋಷಿ; ಕೋರ್ಟ್ ತೀರ್ಪು

ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಲಾಗಿದೆ. ಆದರೆ ಇದೇ ಪ್ರಕರಣದ ಪ್ರಮುಖ 6 ಆರೋಪಿಗಳು ತಪ್ಪು ಮಾಡಿರುವುದು ಸಾಬೀತಾಗಿದೆ. ಡಿ.12ಕ್ಕೆ ಶಿಕ್ಷೆ ಪ್ರಕಟ ಆಗಲಿದೆ. 2017ರಿಂ

8 Dec 2025 4:18 pm
ಹಠಾತ್ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಟಿ20 ನಾಯಕ ಮಿಚೆಲ್ ಮಾರ್ಷ್

Mitchell Marsh Quits Red-Ball State Cricket: ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ರಾಜ್ಯ ಮಟ್ಟದ ರೆಡ್-ಬಾಲ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ನಿರ್ಧಾರವು ಶೆಫೀಲ್ಡ್ ಶೀಲ್ಡ್ ಟೂರ್ನಮೆಂಟ್‌ನಲ್ಲಿ ಅವರ ಭಾಗವಹಿಸುವಿಕೆಗೆ ತೆರೆ ಎ

8 Dec 2025 4:18 pm
Tech Tips: ನೀವು ಹೊಸ ಸ್ಮಾರ್ಟ್‌ಫೋನ್ ಯಾವಾಗ ಖರೀದಿಸಬೇಕು? ಸ್ವತಃ ಫೋನ್ ನಿಮಗೆ ಹೇಳುತ್ತೆ

ನಿಮ್ಮ ಸ್ಮಾರ್ಟ್‌ಫೋನ್‌ನ ಬ್ಯಾಟರಿ ಬೇಗನೆ ಖಾಲಿಯಾದರೆ, ಅದು ಸಮಸ್ಯೆಯ ಸೂಚನೆಯಾಗಿರಬಹುದು. ಫೋನ್ ಹಳೆಯದಾಗುತ್ತಿದ್ದಂತೆ, ಅದರ ಬ್ಯಾಟರಿ ಶೇ. 40-50 ರಿಂದ ಶೇ. 10-20 ಕ್ಕೆ ಇಳಿಯುತ್ತದೆ. ನೀವು ಅಂತಹ ಸಮಸ್ಯೆಯನ್ನು ಎದುರಿಸುತ್ತಿದ್ದರ

8 Dec 2025 4:12 pm
IND vs SA: ಟಿ20 ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ಐಸಿಸಿ

ICC Fines India: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಓವರ್ ದರಕ್ಕಾಗಿ ಭಾರತ ಕ್ರಿಕೆಟ್ ತಂಡಕ್ಕೆ ಐಸಿಸಿ ದಂಡ ವಿಧಿಸಿದೆ. ನಿಗದಿತ ಸಮಯಕ್ಕಿಂತ ಎರಡು ಓವರ್ ಕಡಿಮೆ ಬೌಲಿಂಗ್ ಮಾಡಿದ್ದಕ್ಕೆ ಕೆ.ಎಲ್. ರಾಹು

8 Dec 2025 4:07 pm
ಮದುವೆಗೂ ಮುನ್ನ ಮಸಣ ಸೇರಿದ ಜೋಡಿ: ಅಪಘಾತಕ್ಕೂ ಮೊದಲು ನಡೆದಿತ್ತು ಫೋಟೋ ಶೂಟ್​

ಭೀಕರ ಅಪಘಾತದಲ್ಲಿ ಹಸೆಮಣೆ ಏರಬೇಕಿದ್ದ ಜೋಡಿಯೊಂದು ದಾರುಣವಾಗಿ ಮೃತಪಟ್ಟಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಪ್ರಿ ವೆಡ್ಡಿಂಗ್​​ ಫೋಟೋ ಶೂಟ್​ ಮುಗಿಸುಕೊಂಡು ಬರುವ ವೇಳೆ ನಡೆದ ಬೈಕ್​​ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃ

8 Dec 2025 4:06 pm
ಲಕ್ಷಾಂತರ ರೂ ಮೌಲ್ಯದ ಹಸುಗಳ ಕಳ್ಳತನ: ಒಂದು ಹಸುವಿನ ಕತ್ತು ಕೊಯ್ದ ಕೀಚಕರು

ವಿಜಯಲಕ್ಷ್ಮಿ ಎಂಬುವವರು ಮಗನ ಆಸೆಯಂತೆ ಗಿರ್ ಹಸುಗಳನ್ನು ತಂದಿದ್ದರು. ತಮ್ಮ ಮನೆ ಮಕ್ಕಳಂತೆ ಮುದ್ದಾಗಿ ಸಾಕಿದ್ದರು. ಆದರೆ ಹೈನುಗಾರಿಕೆ ಮಾಡುವ ಆಸೆಯಲ್ಲಿದ್ದ ಅವರಿಗೆ ಖತರ್ನಾಕ್ ಕಳ್ಳರು ಶಾಕ್ ಕೊಟ್ಟಿದ್ದಾರೆ. ನಾಲ್ಕರ ಪೈಕ

8 Dec 2025 4:00 pm
ಸಿದ್ದರಾಮಯ್ಯಗೆ ಸುಪ್ರೀಂ ಸಮನ್ಸ್‌: ಉಚಿತ ಗ್ಯಾರೆಂಟಿ ಕೊಟ್ಟ ಸರ್ಕಾರ ಪತನವಾಗುತ್ತೆ ಎಂದ ವಕೀಲ

ಸಿಎಂ ಕುರ್ಚಿಗಾಗಿ ಕರ್ನಾಟಕ ಕಾಂಗ್ರೆಸ್​​ನಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ಇಂದಿನಿಂದ ಆರಂಭವಾಗಿರು ಚಳಿಗಾಲದ ಅಧಿವೇಶನದ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎ

8 Dec 2025 4:00 pm
ವಿವಾದಕ್ಕೀಡಾದ ನವಜೋತ್ ಸಿಂಗ್ ಸಿಧು ಪತ್ನಿಯ ಸಿಎಂ ಸ್ಥಾನಕ್ಕೆ 500 ಕೋಟಿ ರೂ. ಹೇಳಿಕೆ; ಬಿಜೆಪಿ ಆಕ್ರೋಶ

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನ ಸಿಗಬೇಕಾದರೆ 500 ಕೋಟಿ ರೂ. ನೀಡಬೇಕು ಎಂದು ಪಂಜಾಬ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಪತ್ನಿ ನೀಡಿದ ಹೇಳಿಕೆ ತೀವ್ರ ವಿವಾದಕ್ಕೀಡಾಗಿದೆ. ಇದು ಕಾಂಗ್ರೆಸ್​ ಹೈಕಮಾಂಡ್​​ಗೆ ಮುಜುಗರ ಉಂಟ

8 Dec 2025 3:47 pm
ಕರ್ನಾಟಕದಲ್ಲಿ ಹೋರಿ ಹಬ್ಬಕ್ಕೆ ಗ್ರೀನ್ ಸಿಗ್ನಲ್ ನೀಡಿದ ಹೈ ಕೋರ್ಟ್​

ಕರ್ನಾಟಕ ಹೈಕೋರ್ಟ್ ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಚರಿಸಲಾಗುವ 'ಹೋರಿ ಹಬ್ಬ'ಕ್ಕೆ ಅನುಮತಿ ನೀಡಿದೆ. ಆದರೆ, ಪ್ರಾಣಿ ಸುರಕ್ಷತಾ ಕ್ರಮಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಧಿಸಿರುವ ಜಲ್ಲಿಕಟ್ಟು

8 Dec 2025 3:34 pm
ನೀವು ಬೇಗನೇ ವಯಸ್ಸಾದವರಂತೆ ಕಾಣಲು ನಿಮ್ಮ ಈ ಅಭ್ಯಾಸಗಳೇ ಕಾರಣ

ಕೆಲವು ಜನರು ತಮ್ಮ ಚಿಕ್ಕ ವಯಸ್ಸಿನಲ್ಲೇ ಹೆಚ್ಚು ವಯಸ್ಸಾದವರಂತೆ ಕಾಣಿಸುತ್ತಾರೆ. ಹೌದು. ಕೆಲವರಿಗೆ ವಯಸ್ಸು 25 ರಿಂದ 30 ಆಗಿದ್ದರೂ ಸಹ ಅವರು 40 ರಿಂದ 50 ವರ್ಷದವರಂತೆ ಕಾಣಿಸಿಕೊಳ್ಳುತ್ತಾರೆ. ಹೀಗೆ ಅಕಾಲಿಕ ವಯಸ್ಸಾಗುವಿಕೆಗೆ ಕೆಲ

8 Dec 2025 3:23 pm
ಗಂಡ ವಿದೇಶದಲ್ಲಿ, ಪತ್ನಿ ಪ್ರಿಯಕರನ ತೋಳಿನಲ್ಲಿ, ಇಬ್ಬರಿಗೂ ಮದುವೆ ಮಾಡಿಸಿದ ಅತ್ತೆ-ಮಾವ

ವಿದೇಶದಲ್ಲಿದ್ದ ಪತಿಗೆ ವಂಚಿಸಿ ಬೇರೊಬ್ಬ ವ್ಯಕ್ತಿಯ ಜತೆ ಸಂಬಂಧ ಹೊಂದಿದ್ದ ಮಹಿಳೆಗೆ ಆಕೆಯ ಪ್ರಿಯಕರನೊಟ್ಟಿಗೆ ಅತ್ತೆ-ಮಾವ ಮದುವೆ(Marriage) ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಪತಿ ವಿದೇಶದಲ್ಲಿದ್ದ, ಮ

8 Dec 2025 3:20 pm
Video: ಆನಂದ್ ಮಹೀಂದ್ರಾ ಅವರಿಗೆ ಈ ಹಳ್ಳಿ ಇಷ್ಟವಾಗಲು ಕಾರಣ ಇದೇ ನೋಡಿ

ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ವಿಶೇಷವಾಗಿ ಕೇರಳದ ಕಡಮಕ್ಕುಡಿ ಗ್ರಾಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭೂಮಿಯ ಮೇಲಿನ ಅತ್ಯಂತ ಸುಂದರವಾದ ಹಳ್ಳಿ ಎನ್ನುವ ಖ್ಯಾತಿಗೆ ಪಾತ್ರವಾಗಿರುವ ಈ ಹಳ್ಳ

8 Dec 2025 3:13 pm
ಬಡತನ ಇದ್ದರೆ ಡಿಕೆಡಿಲಿ ಚಾನ್ಸ್ ಸಿಗುತ್ತೆ ಎಂದವರಿಗೆ ಮುಖಕ್ಕೆ ಹೊಡೆದಂತೆ ಉತ್ತರಿಸಿದ ಅನುಶ್ರೀ

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಾ ಇದೆ. ಈ ಶೋ ಮೂಲಕ ಹಲವರ ಪ್ರತಿಭೆಗೆ ವೇದಿಕೆ ಸಿಕ್ಕಂತೆ ಆಗಿದೆ. ಪ್ರತಿಭೆಗೆ ಬಡತನ ಅಡ್ಡಬಂದು ಒದ್ದಾಡುತ್ತಿರುವವರ ಬದುಕು ಬದಲಾಗಿದೆ. ಆದರೆ,

8 Dec 2025 3:10 pm
“ಕ್ಷಮಿಸಿ, ನಾನು ಕೂಡ ಮನೆಗೆ ಹೋಗಬೇಕು”ಪ್ರಯಾಣಿಕರ ಬಳಿ ಕ್ಷಮೆ ಕೇಳಿದ ಇಂಡಿಗೋ ಪೈಲಟ್​​​​

ಇಂಡಿಗೋ ಏರ್‌ಲೈನ್ಸ್ ಇತ್ತೀಚೆಗೆ ವಿಮಾನ ವಿಳಂಬ, ಬ್ಯಾಗೇಜ್ ಸಮಸ್ಯೆಗಳಿಂದ ದೊಡ್ಡ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ನಡುವೆ, ಪೈಲಟ್ ಪ್ರದೀಪ್ ಕೃಷ್ಣನ್ ಪ್ರಯಾಣಿಕರಿಗೆ ಕ್

8 Dec 2025 3:05 pm
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬರ್ತಿವೆ 96 ಹೊಸ ರೈಲು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಬರೋಬ್ಬರಿ 96 ಹೊಸ ರೈಲುಗಳು ಶೀಘ್ರದಲ್ಲೇ ಮೆಟ್ರೋ ಸೇರಲಿವೆ. ಇದರಿಂದ ಮೆಟ್ರೋ ರೈಲುಗಳ ಸಂಖ್ಯೆ 160ಕ್ಕೆ ಏರಿಕೆಯಾಗಲಿದ್ದು, 4 ನಿಮಿಷಕ್ಕೊಂದರಂತೆ ರೈಲು ಸಂಚಾರಕ್ಕೆ ಲಭ್ಯವಾಗ

8 Dec 2025 3:05 pm
ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಬೆಂಗಳೂರಿನ ಕೋರಮಂಗಲದ ತಾವರೆಕೆರೆ ಬಳಿಯ ಎಸ್‌.ಜಿ.ಪಾಳ್ಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. 14 ವರ್ಷದ ಮಗನನ್ನು ಕೊಂದು ಬಳಿಕ ತಾಯಿ ಮತ್ತು ಅಜ್ಜಿಯೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸಾಲ ಹೆಚ್ಚಾಗಿದ್ದರಿಂದ

8 Dec 2025 3:00 pm
ಪ್ರೀ ವೆಡ್ಡಿಂಗ್ ಶೂಟಿಂಗ್ ಮುಗಿಸಿ ಬಾರದ ಲೋಕಕ್ಕೆ ತೆರಳಿದ ಜೋಡಿ, ಆಗಿದ್ದೇನು?

ಮದುವೆ ಹೊಸ್ತಿಲಲ್ಲಿ ಇದ್ದ ವಧು-ವರ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ದಾಸನಾಳ ಸಮೀಪದ ನಡೆದ ಅಪಘಾತದಲ್ಲಿ ವಧು- ವರ ಜೋಡಿ ಸಾವನ್ನಪ್ಪಿದೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನ ಪಂಪಾವನದಲ್ಲಿ

8 Dec 2025 2:59 pm
ಟ್ರಂಪ್ ಶಾಂತಿ ಪಾಠ ಕೇಳೋರಿಲ್ಲ ಮತ್ತೆ ಥೈಲ್ಯಾಂಡ್, ಕಾಂಬೋಡಿಯಾ ನಡುವೆ ಯುದ್ಧ ಶುರು

ಟ್ರಂಪ್ ಶಾಂತಿ ಪಾಠವನ್ನು ಕೇಳುವವರೇ ಇಲ್ಲ, ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮಧ್ಯಸ್ಥಿಕೆಯಲ್ಲಿ ಮಾಡಿಕೊಂಡ ಕದನ ವಿರಾಮ ಒಪ್ಪಂದವನ್ನು ಥೈಲ್ಯಾಂಡ್, ಕಾಂಬೋಡಿಯಾ ಎರಡೂ ದೇಶಗಳೂ ಉಲ್ಲಂಘಿಸಿವೆ. ಥೈಲ್ಯಾಂಡ್ ಕಾಂಬೋ

8 Dec 2025 2:27 pm
ಆನೇಕಲ್: ಚಲಿಸುತ್ತಿದ್ದ ಕಾರು ನಡುರಸ್ತೆಯಲ್ಲಿಯೇ ಧಗಧಗ, 8 ಮಂದಿ ಪ್ರಯಾಣಿಕರು ಜಸ್ಟ್ ಮಿಸ್

: ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ರಾತ್ರಿ 12 ಗಂಟೆ ಸುಮಾರಿಗೆ ಚಂ

8 Dec 2025 2:23 pm
ಪರಿಷತ್​​ ಸದಸ್ಯ ನಾಗರಾಜ್​​ ಯಾದವ್​​ಗೆ ಸಭಾಪತಿ ಹೊರಟ್ಟಿ ಸವಾಲು: ಕಾರಣ ಏನು​​ ಗೊತ್ತಾ?

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಸದಸ್ಯ ನಾಗರಾಜ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ. ಹೊರಟ್ಟಿ ಪಕ್ಷಾತೀತವಾಗಿಲ್ಲ, ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ದೂರಿದ್ದಾರೆ. ಇತ್ತ,

8 Dec 2025 2:13 pm
ಮಾಸ್ಕ್​ಮ್ಯಾನ್ ಚಿನ್ನಯ್ಯ, ಪ್ರಭಾವಿ ಸ್ವಾಮೀಜಿ ನಡುವಣ ಮೀಟಿಂಗ್ ರಹಸ್ಯ ಬಿಚ್ಚಿಟ್ಟ ಮಹೇಶ್ ಶೆಟ್ಟಿ ತಿಮರೋಡಿ

ಸೌಜನ್ಯ ಪ್ರಕರಣದ ಕುರಿತು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಹತ್ವದ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಮಾಸ್ಕ್​ಮ್ಯಾನ್ ಚಿನ್ನಯ್ಯ ಪ್ರಭಾವಿ ಸ್ವಾಮೀಜಿಯೊಬ್ಬರನ್ನು ಭೇಟಿಯಾಗಿ ಎಲ್ಲವನ್ನೂ ತಿಳಿಸಿದ್ದ. ಸ್ವಾಮೀಜಿಗಳ

8 Dec 2025 2:11 pm
ಪಾಕಿಸ್ತಾನದಲ್ಲಿ ಅಭಿಷೇಕ್ ಶರ್ಮಾ ನಂಬರ್ 1

Abhishek Sharma: ಅಭಿಷೇಕ್ ಶರ್ಮಾ ಪಾಕಿಸ್ತಾನ್ ವಿರುದ್ಧ ಈವರೆಗೆ ಕೇವಲ 3 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಏಷ್ಯಾಕಪ್​ನಲ್ಲಿ ಪಾಕ್ ಪಡೆಯನ್ನು ಎದುರಿಸಿದ ಅಭಿಷೇಕ್ ಮೊದಲ ಮ್ಯಾಚ್​ನಲ್ಲೇ 13 ಎಸೆತಗಳಲ್ಲಿ 31 ರನ್ ಬಾರಿಸಿದ್ದರು. ಇನ್ನು ದ

8 Dec 2025 2:08 pm
ಬಿಗ್ ಬಾಸ್ ಉದ್ದಕ್ಕೂ ಸೈಲೆಂಟ್ ಆಗಿದ್ದೇಕೆ? ಉತ್ತರಿಸಿದ ಅಭಿಷೇಕ್

ಬಿಗ್ ಬಾಸ್ ಮನೆಯಿಂದ ಅಭಿಷೇಕ್ ಅವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಅವರು ಹೊರ ಬಂದಾಗ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಅವುಗಳಲ್ಲಿ ಅವರು ಸೈಲೆಂಟ್ ಆಗಿ ಇದ್ದಿದ್ದು ಏಕೆ ಎಂಬ ಪ್ರಶ್ನೆಯೂ ಒಂದು. ಇದಕ್ಕೆ ಅವರೇ ಉತ್ತ

8 Dec 2025 1:54 pm
ಇಂಡಿಗೋ ಏರ್ಲೈನ್ಸ್ ದಿಢೀರ್ ಬಿಕ್ಕಟ್ಟಿಗೆ ಸಿಲುಕಲು ಹೊಸ ಎಫ್​ಡಿಟಿಎಲ್ ನಿಯಮಗಳೇ ಕಾರಣ; ಏನಿದೆ ರೂಲ್ಸ್?

Indigo Airlines crisis explained: ದಕ್ಷತೆಗೆ ಹೆಸರಾಗಿದ್ದ ಮತ್ತು ಗುಣಮಟ್ಟದ ವಿಮಾನ ಸೇವೆಗೆ ಖ್ಯಾತಿ ಪಡೆದಿದ್ದ ಇಂಡಿಗೋ ಏರ್ಲೈನ್ಸ್ ಇದೀಗ ಬಿಕ್ಕಟ್ಟಿಗೆ ಸಿಲುಕಿದೆ. ಹೊಸ ಎಫ್​ಡಿಟಿಎಲ್ ನಿಯಮಗಳಿಂದಾಗಿ ಈ ವಿಮಾನ ಸಂಸ್ಥೆಗೆ ಪೈಲಟ್​ಗಳ ಕೊರತೆ ಎ

8 Dec 2025 1:10 pm
Viral: ಭಾರತಕ್ಕೆ ಹೋಲಿಸಿದ್ರೆ ವಿದೇಶದಲ್ಲಿ ಈ ಸಮಸ್ಯೆಗಳೇ ಇರಲ್ಲ; ಅನಿವಾಸಿ ಭಾರತೀಯ ಹೀಗೆಂದಿದ್ದೇಕೆ?

ವಿದೇಶದಲ್ಲಿ ನೆಲೆಸಿರುವವರು ಭಾರತಕ್ಕೆ ಮರಳಿದಾಗ ಇಲ್ಲಿನ ಜೀವನಶೈಲಿಗೆ ಹೊಂದಿಕೊಳ್ಳಲು ಕಷ್ಟ ಪಡುತ್ತಾರೆ. ಅನಿವಾಸಿ ಭಾರತೀಯರೊಬ್ಬರು ಭಾರತಕ್ಕೆ ಹಿಂದಿರುಗಿದ ಬಳಿಕ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಬಿಚ್ಚಿಟ್ಟಿದ್ದಾ

8 Dec 2025 1:06 pm
ಭಾರತ vs ಸೌತ್ ಆಫ್ರಿಕಾ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

India vs South africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಹಾಗೂ ಏಕದಿನ ಸರಣಿಗಳು ಮುಗಿದಿವೆ. ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ ತಂಡ 2-0 ಅಂತರದಿಂದ ಗೆದ್ದುಕೊಂಡರೆ, ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿ

8 Dec 2025 1:05 pm
ವಂದೇ ಮಾತರಂ ಗೀತೆ ಬ್ರಿಟಿಷರ ಎದುರು ಬಂಡೆಯಂತೆ ನಿಂತಿತ್ತು: ಪ್ರಧಾನಿ ಮೋದಿ

Vande Mataram: ವಂದೇ ಮಾತರಂ ಗೀತೆಯು ಬ್ರಿಟಿಷರ ಎದುರು ಬಂಡೆಯಂತೆ ನಿಂತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಲೋಕಸಭೆಯಲ್ಲಿ ಚರ್ಚೆ

8 Dec 2025 1:02 pm
ಬಿಗ್ ಬಾಸ್ ಮನೆಗೆ ತೆರಳಿ ಅತಿಯಾಗಿ ತೂಕ ಕಳೆದುಕೊಂಡ ಅಭಿಷೇಕ್

ಬಿಗ್ ಬಾಸ್ ಮನೆಯಿಂದ ಹೊರ ಬಂದಿರೋ ಅಭಿಷೇಕ್ ಅವರು ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ಈ ವೇಳೆ ಅವರು ದೇಹದ ತೂಕ ಕಳೆದುಕೊಂಡ ಬಗ್ಗೆ ಹೇಳಿಕೊಂಡಿದ್ದಾರೆ. ಹಾಗಾದರೆ ಅವರು ಎಷ್ಟು ದೇಹದ ತೂಕ ಕಳೆದುಕೊಂಡಿದ್ದಾರೆ. ಆ ಬಗ್ಗೆ ಅವ

8 Dec 2025 12:59 pm
ಸುವರ್ಣಸೌಧದ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಮತ್ತು ಅಶೋಕ್​​ ನಡುವೆ ‘ನಾಟಿಕೋಳಿ’ಮಾತು

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನಡುವೆ ಸೌಹಾರ್ದಯುತ ಮಾತುಕತೆ ನಡೆಯಿತು. ಅಶೋಕ್ ಅವರ ಸಣ್ಣಗಾಗಿದ್ದನ್ನು ಗಮನಿಸಿ ಸಿಎಂ ಪ್ರಶ್ನಿಸಿ

8 Dec 2025 12:52 pm
ಹಿಂದೂ ಎಂಬುದು ಧರ್ಮವೇ ಅಲ್ಲ, RSS ವಿರುದ್ಧ ಮಾತನಾಡಲು ಭಯ ಬೇಡ: ನಿವೃತ್ತ ನ್ಯಾಯಮೂರ್ತಿ ವಿವಾದಾತ್ಮಕ ಮಾತು

ಆರ್​ಎಸ್​ಎಸ್ ಅನ್ನು ಟೀಕಿಸುವ ಭರದಲ್ಲಿ ಮುಂಬೈ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಜಿ. ಕೋಲ್ಸೆ ಪಾಟೀಲ್ ಹಿಂದೂ ಧರ್ಮ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ವಿಧಾನ ಪರಿಷ

8 Dec 2025 12:47 pm
Nubia M153: ಜಗತ್ತಿನ ಮೊದಲ ಆಲ್-ಇನ್-ಒನ್ ಸ್ಮಾರ್ಟ್‌ಫೋನ್ ಬಿಡುಗಡೆ: ಇದು ಎಲ್ಲಾ ಕೆಲಸಗಳನ್ನು ತಾನೇ ಮಾಡುತ್ತೆ

World's Fully AI Smartphone: ನುಬಿಯಾ M153 ಅನ್ನು ಕಂಪನಿಯು ವಿಶೇಷ ಸೀಮಿತ ಆವೃತ್ತಿಯ ಮಾದರಿಯಾಗಿ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.78-ಇಂಚಿನ LTPO AMOLED ಪ್ಯಾನೆಲ್ ಅನ್ನು ಹೊಂದಿದ್ದು, ಉತ್ತಮ ದೃಶ್ಯ ಅನುಭವಕ್ಕಾಗಿ ಸುಗಮ 144Hz ರಿಫ್ರೆಶ್ ದರವನ್ನು ನೀಡು

8 Dec 2025 12:47 pm
ಕುರ್ಚಿ ಕದನದ ನಡುವೆ ಸಿದ್ದರಾಮಯ್ಯಗೆ ಬಿಗ್​​ ಶಾಕ್​​:  ಸುಪ್ರೀಂಕೋರ್ಟ್​ನಿಂದ​​ ನೋಟಿಸ್​​

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್​​ ನೋಟಿಸ್ ಜಾರಿ ಮಾಡಿದೆ. 2023ರ ವರುಣಾ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿ ಗೆದ್ದಿದ್ದಾರೆ ಎಂಬ ಕೆ. ಶಂಕರ್ ಅವರ ಆರೋಪದ ಬಗ್ಗೆ ವಿಚಾರ

8 Dec 2025 12:37 pm
ಕೋಲಾರದಲ್ಲಿ ಕಾಡಾನೆಗಳಿಂದ ಟೊಮೆಟೋ ಬೆಳೆ ನಾಶ

ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ತಮಿಳುನಾಡಿನಿಂದ ಬಂದ ಐದು ಕಾಡಾನೆಗಳ ಹಿಂಡು ಟೊಮ್ಯಾಟೊ ಸೇರಿದಂತೆ ಹಲವು ಬೆಳೆಗಳನ್ನು ನಾಶಪಡಿಸಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವ

8 Dec 2025 12:25 pm
ಅಮ್ಮನ ಮೃತದೇಹದ ಮುಂದೆ ಪ್ರತಿಜ್ಞೆ: 160 ಕೆಜಿಯಿಂದ 85 ಕೆಜಿಗೆ ತೂಕ ಇಳಿಸಿಕೊಂಡ ಯುವಕ

160 ಕೆಜಿಯಿಂದ 75 ಕೆಜಿಗೆ ಇಳಿದ ಸೋಭಿಕ್ ಸಾಹು ಅವರ ತೂಕ ಇಳಿಕೆ ಕಥೆ ಹಲವರಿಗೆ ಸ್ಫೂರ್ತಿ. ತಾಯಿಯ ಅಂತ್ಯಕ್ರಿಯೆಯ ನೋವಿನ ಕ್ಷಣದಲ್ಲಿ ಬದಲಾವಣೆಗೆ ಪ್ರತಿಜ್ಞೆ ಮಾಡಿದ ಅವರು, ನಿರಂತರ ವ್ಯಾಯಾಮ ಮತ್ತು ಪ್ರೋಟೀನ್ ಆಹಾರದಿಂದ 85 ಕೆಜಿ ತ

8 Dec 2025 12:24 pm
ಗಿಲ್ಲಿ ಜನಪ್ರಿಯತೆ ನೋಡಿ ಉಗ್ರಂ ಮಂಜು ಶಾಕ್; ಕೊಟ್ಟ ಪ್ರತಿಕ್ರಿಯೆ ಏನು

ಬಿಗ್ ಬಾಸ್ ಕನ್ನಡ 12ಕ್ಕೆ ಅತಿಥಿಯಾಗಿ ಬಂದ ಉಗ್ರಂ ಮಂಜು, ಗಿಲ್ಲಿ ಜೊತೆ ಮಾತಿನ ಚಕಮಕಿ ನಡೆಸಿದರು. ಹೊರಬಂದ ಬಳಿಕ ಗಿಲ್ಲಿ ಅಪಾರ ಕ್ರೇಜ್ ಬಗ್ಗೆ ಮಂಜು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. 11 ಸೀಸನ್​ಗಳಲ್ಲಿ ಗಿಲ್ಲಿಯಷ್ಟು ದೊಡ್ಡ ಅಭ

8 Dec 2025 12:21 pm
ಬೆಳಗಾವಿಯಲ್ಲಿ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್ ಮುಖಂಡರು ಪೊಲೀಸ್ ವಶಕ್ಕೆ

ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿಭಾಗದಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲೇ ಶಿವಸೇನೆ ಹಾಗೂ ಎಂಇಎಸ್ ಪುಂಡಾಟಿಕೆ ಪುನಃ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆ ಬಿಗಿಸಲಾಗಿದೆ. ಶಿವಸೇನೆ ಪುಂಡರು ಕೆಎಸ್​ಆ

8 Dec 2025 12:21 pm
ಮಗಳ ಮೇಲೆ ಅನುಮಾನ, ಕೈಕಾಲು ಕಟ್ಟಿ ಕಾಲುವೆಗೆ ಎಸೆದ ತಂದೆ, ಎರಡು ತಿಂಗಳ ಬಳಿಕ ಆಗಿದ್ದೇನು?

ವ್ಯಕ್ತಿಯೊಬ್ಬ ಮಗಳ ಚಾರಿತ್ರ್ಯದ ಮೇಲೆ ಅನುಮಾನ ಪಟ್ಟು ಆಕೆಯ ಕೈಕಾಲು ಕಟ್ಟಿ ಕಾಲುವೆಗೆ ಎಸೆದಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ವಿಪರ್ಯಾಸವೆಂದರೆ ಆಕೆಯ ಎರಡು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದಾಳೆ. ಹಾಗಾದರೆ ಅಂದು ನಡೆದ

8 Dec 2025 12:11 pm
ಲವ್ ಸೆಕ್ಸ್ ದೋಖಾ: ಡೆತ್ ನೋಟ್ ಬರೆದಿಟ್ಟು ರಾಮನಗರದಲ್ಲಿ ಯುವತಿ ಸೂಸೈಡ್​​

ರಾಮನಗರದಲ್ಲೊಂದು ಲವ್​​ ಸೆಕ್ಸ್​​ ದೋಖಾ ಆರೋಪ ಕೇಳಿಬಂದಿದ್ದು, ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ MSC ವ್ಯಾಸಂಗ ಮಾಡುತ್ತಿದ್ದ ಯುವತಿಯನ್ನು ಕುಣಿಗಲ್ ಮೂಲದ ಯುವಕ ಪ್ರೀತಿ ಹೆಸ

8 Dec 2025 12:07 pm
ಬರೋಬ್ಬರಿ 17 ಸಿಕ್ಸ್​…ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಇಹ್ಸಾನ್

Muhammad Ihsan T20 Records: ಟಿ20 ಅಂತಾರಾಷ್ಟ್ರೀಯ ಇನಿಂಗ್ಸ್​ನಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಎಸ್ಟೋನಿಯಾದ ಸಾಹಿಲ್ ಚೌಹಾನ್ ಹೆಸರಿನಲ್ಲಿದೆ. ಸಾಹಿಲ್ ಸೈಪ್ರಸ್ ವಿರುದ್ಧದ ಪಂದ್ಯದಲ್ಲಿ 18 ಸಿಕ್ಸ್ ಸಿಡಿಸ

8 Dec 2025 11:53 am
ನೆಟ್​ಫ್ಲಿಕ್ಸ್ ವಾರ್ನರ್ ಬ್ರೋಸ್ ಡೀಲ್​ನಿಂದ ಭಾರತೀಯ ಚಿತ್ರೋದ್ಯಮ ಕಂಗಾಲು; ಸಿನಿಮಾ ರಂಗದ ಆತಂಕವೇನು?

Why Indian film industry worried over Netflix acquiring Warner Bros: ವಾರ್ನರ್ ಬ್ರೋಸ್ ಡಿಸ್ಕವರಿ ಸಂಸ್ಥೆಯನ್ನು ನೆಟ್​ಫ್ಲಿಕ್ಸ್ ಖರೀದಿಸಲಾಗುತ್ತಿರುವ ಸುದ್ದಿಗೆ ಭಾರತದ ಮಲ್ಟಿಪ್ಲೆಕ್ಸ್​ಗಳು ಆತಂಕಗೊಂಡಿವೆ. ಈ ಬೆಳವಣಿಗೆಯಿಂದ ಚಿತ್ರಮಂದಿರಗಳಿಗೆ ಹಿನ್ನಡೆಯ

8 Dec 2025 11:48 am
ಮಾನವ ಸಮಾಜವನ್ನು ಭಕ್ತಿ, ನಂಬಿಕೆಯೊಂದಿಗೆ ಬೆಸೆದ ಶ್ರೇಯಸ್ಸು ಪ್ರಮುಖ್ ಸ್ವಾಮಿ ಮಹಾರಾಜ್​ಗೆ ಸಲ್ಲುತ್ತೆ: ಅಮಿತ್ ಶಾ

ಮಾನವ ಸಮಾಜವನ್ನು ಭಕ್ತಿ, ನಂಬಿಕೆಯೊಂದಿಗೆ ಸಂಪರ್ಕಿಸಿದ ಶ್ರೇಯಸ್ಸು ಬಿಎಪಿಎಸ್ ಸ್ವಾಮಿನಾರಾಯಣ ಸಂಸ್ಥೆಯ ಪ್ರಮುಖ್ ಸ್ವಾಮಿ ಮಹಾರಾಜ್ ಅವರಿಗೆ ಸಲ್ಲುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಿಎಪಿಎಸ್ ಆಯೋ

8 Dec 2025 11:31 am
Video: ದುಡ್ಡಿಲ್ಲದೇ ಅಲೆಯುತ್ತಿದ್ದ ವ್ಯಕ್ತಿಗೆ ಬಸ್ ಟಿಕೆಟ್ ಮಾಡಿಸಿ ಊರು ಸೇರಿಸಿದ ಯುವಕ

ಈಗಿನ ಕಾಲದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ದೊಡ್ಡ ಮನಸ್ಸಿನ ವ್ಯಕ್ತಿಗಳು ಸಿಗುವುದೇ ಕಡಿಮೆ. ನಿಸ್ವಾರ್ಥ ಭಾವದಿಂದ ಸಹಾಯ ಮಾಡುವ ವ್ಯಕ್ತಿಗಳ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇಲ್ಲೊಬ್ಬ ಯುವಕನು ಊರಿ

8 Dec 2025 11:31 am
IndiGo Flights: ಏಳನೇ ದಿನಕ್ಕೆ ಕಾಲಿಟ್ಟ ವಿಮಾನ ಹಾರಾಟ ವ್ಯತ್ಯಯ; 100ಕ್ಕೂ ಹೆಚ್ಚು ವಿಮಾನ ರದ್ದು

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಗಳ ಅವ್ಯವಸ್ಥೆ 7ನೇ ದಿನಕ್ಕೆ ಕಾಲಿಟ್ಟಿದೆ. ಇಂದು 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದ್ದು, ಸಹಸ್ರಾರು ಪ್ರಯಾಣಿಕರು ಪರದಾಡುತ್ತಿದ್ದಾರ

8 Dec 2025 11:31 am
ಬೆಳಗಾವಿಯಲ್ಲಿ ಸಿಎಂ ತಂಗಿರೋ ಸರ್ಕ್ಯೂಟ್ ಹೌಸ್​​ಗೆ ಹೇಗಿದೆ ಗೊತ್ತಾ ಸೆಕ್ಯೂರಿಟಿ?

ಬೆಳಗಾವಿಯಲ್ಲಿ ಇಂದು ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ತಂಗಿರುವ ಸರ್ಕ್ಯೂಟ್ ಹೌಸ್ ಬಳಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದೆಹಲಿ ಬ್ಲಾಸ್ಟ್ ಪ್ರಕರಣದ ಜೊತೆಗೆ 80ಕ್ಕೂ ಹೆಚ್ಚು ಸಂಘಟನೆಗಳಿಂದ ಪ್

8 Dec 2025 11:16 am
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ

ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭಗಿದ್ದು, ಅಧಿವೇಶನಕ್ಕೆ ಸುವರ್ಣಸೌಧ ಬಣ್ಣಬಣ್ಣದ ಲೈಟಿಂಗ್ಸ್​ಗಳಿಂದ ಮಿಂಚುತ್ತಿದೆ. ಮೊದಲನೇ ದಿನವಾದ ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ನಡೆದಿದ್ದು,

8 Dec 2025 11:12 am
ಬಿಗ್ ಬಾಸ್ ಗೆದ್ದ ಗೌರವ್​ಗೆ ದೊಡ್ಮನೆಯಲ್ಲಿ ಕೋಟಿ ಕೋಟಿ ಸಂಭಾವನೆ

ಗೌರವ್ ಖನ್ನಾ 'ಬಿಗ್ ಬಾಸ್ 19' ವಿಜೇತರಾಗಿದ್ದಾರೆ. ಟ್ರೋಫಿ ಜೊತೆಗೆ 50 ಲಕ್ಷ ರೂ. ಬಹುಮಾನ ಪಡೆದರು. ಮನೆಯಲ್ಲಿದ್ದ 14 ವಾರಗಳಲ್ಲಿ ಗೌರವ್ ಪ್ರತಿ ವಾರ ಅತಿ ಹೆಚ್ಚು ಸಂಭಾವನೆ ಪಡೆದು, ಒಟ್ಟು 2.45 ಕೋಟಿ ರೂ. ಗಳಿಸಿದ್ದಾರೆ. ಅವರ ಒಟ್ಟು ಆಸ್

8 Dec 2025 11:00 am
Gold Rate Today Bangalore: ಚಿನ್ನದ ಬೆಲೆ ಅಲ್ಪ ಏರಿಕೆ; ಬೆಳ್ಳಿ ಬೆಲೆ ತುಸು ಇಳಿಕೆ

Bullion Market 2025 December 8th: ಕಳೆದ ವಾರದ ಕೊನೆಯಲ್ಲಿ ಒಂದಷ್ಟು ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ ಗ್ರಾಮ್​ಗೆ 25 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,930 ರೂನಿಂದ 11,955 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 13,045 ರೂಗೆ ಏರಿದೆ. ಬೆಳ್ಳಿ ಬ

8 Dec 2025 10:57 am
ಕೊನೆಯ ಓವರ್​ನಲ್ಲಿ 17 ರನ್, ಅಂತಿಮ ಓವರ್​ನಲ್ಲಿ 6 ರನ್​: ಪಂದ್ಯ ಗೆಲ್ಲಿಸಿದ ಶೆಫರ್ಡ್

186 ರನ್​ಗಳ ಗುರಿ ಬೆನ್ನತ್ತಿದ ಶಾರ್ಜಾ ವಾರಿಯರ್ಸ್ ತಂಡವು 19 ಓವರ್​ಗಳ ಮುಕ್ತಾಯದ ವೇಳೆಗೆ 175 ರನ್ ಕಲೆಹಾಕಿದ್ದರು. ಅದರಂತೆ ಕೊನೆಯ ಓವರ್​ನಲ್ಲಿ ಗೆಲ್ಲಲು 11 ರನ್​ಗಳ ಅವಶ್ಯಕತೆಯಿತ್ತು. ಅಂತಿಮ ಓವರ್ ಎಸೆದ ರೊಮಾರಿಯೊ ಶೆಫರ್ಡ್ ನೀ

8 Dec 2025 10:54 am
ಅವಳಿ ಮಕ್ಕಳಿಗೆ ಜನ್ಮ ನೀಡಿ ಸಾವನ್ನಪ್ಪಿದ ಪಾಕಿಸ್ತಾನದ ಖ್ಯಾತ ಕಂಟೆಂಟ್​ ಕ್ರಿಯೆಟರ್

ಪಾಕಿಸ್ತಾನದ ಜನಪ್ರಿಯ ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ಪ್ಯಾರಿ ಮರ್ಯಮ್ ಅವರು 26ನೇ ವಯಸ್ಸಿನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ನಂತರ ನಿಧನರಾಗಿದ್ದಾರೆ. ಅವರ ದಿಢೀರ್ ಸಾವು ಅಭಿಮಾನಿಗಳಿಗೆ ಆಘಾತ ಮೂಡಿಸಿದ್ದು, ಸಾಮಾ

8 Dec 2025 10:53 am
Video: ಚಹಾ ಕುಡಿಯಲೆಂದು ವಂದೇ ಭಾರತ್ ರೈಲಿನಿಂದ ಕೆಳಗಿಳಿದ ಪ್ರಯಾಣಿಕ, ಆಮೇಲೇನಾಯ್ತು?

ಚಹಾ ಕುಡಿಯಲೆಂದು ವಂದೇ ಭಾರತ್ ರೈಲಿನಿಂದ ಇಳಿದ ಪ್ರಯಾಣಿಕರೊಬ್ಬರು ಫಜೀತಿಗೆ ಸಿಲುಕಿರುವ ವಿಡಿಯೋ ವೈರಲ್ ಆಗಿದೆ. ಚಹಾ ಕುಡಿಯಲೆಂದು ಇಳಿದಿದ್ದ ಪ್ರಯಾಣಿಕನನ್ನು ಬಿಟ್ಟು ರೈಲು ಹೊರಟೇ ಬಿಟ್ಟಿತ್ತು. ಸಾಮಾನ್ಯ ರೈಲಿನಂತೆ ಬಾಗ

8 Dec 2025 10:49 am
ಭಗವದ್ಗೀತೆಯಿಂದ ಹೊಟ್ಟೆ ತುಂಬಲ್ಲವೆಂದು ಅಂದು ಹೇಳಿದ್ದೇಕೆ? ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ

ಸಚಿವ ಹೆಚ್.ಸಿ. ಮಹದೇವಪ್ಪ ಅವರು ಭಗವದ್ಗೀತೆ ಕುರಿತು ಮಾಡಿದ್ದ ಟೀಕೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಭಗವದ್ಗೀತೆ ಸತ್ಯದ ಜ್ಞಾನ ಸಂಪಾದನೆಗೆ ಸರ್ವೋತ್ಕೃಷ್ಟ ಗ್ರಂಥ ಎಂದು ನಾನು ಇಂದು ಭ

8 Dec 2025 10:44 am