SENSEX
NIFTY
GOLD
USD/INR

Weather

21    C
... ...View News by News Source
‘ಸಾಯೋವರೆಗೆ ನಿಮ್ಮ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿ ಧನ್ಯವಾದ ಹೇಳಿದ ಗಿಲ್ಲಿ

ಗಿಲ್ಲಿ ಅವರು ಸುದೀಪ್​​ಗೆ ಧನ್ಯವಾದ ಹೇಳಿದ್ದಾರೆ. ತಲೆಬಾಗಿ ನಮಸ್ಕರಿಸಿದ್ದಾರೆ ಗಿಲ್ಲಿ. ಇದಕ್ಕೆ ಕಾರಣವೂ ಇದೆ. ಪ್ರತಿ ಹಂತದಲ್ಲಿ ಸುದೀಪ್ ಅವರು ಗಿಲ್ಲಿಯನ್ನು ತಿದ್ದಿದ್ದಾರೆ. ಈ ಕಾರಣಕ್ಕೆ ಗಿಲ್ಲಿಗೆ ಖುಷಿಯಾಗಿದೆ. ಹೀಗಾಗ

18 Jan 2026 10:28 pm
35 ಹಾಡುಗಳ ಚಿತ್ರದೊಂದಿಗೆ ಬಂದ ರವಿಚಂದ್ರನ್; ಬಿಗ್ ಬಾಸ್ ವೇದಿಕೆ ಮೇಲೆ ಘೋಷಣೆ

ರವಿಚಂದ್ರನ್ ಹೊಸ ಸಿನಿಮಾ 'ಐ ಆ್ಯಮ್ ಗಾಡ್' ಬಿಗ್ ಬಾಸ್ ವೇದಿಕೆಯಲ್ಲಿ ಘೋಷಣೆಯಾಗಿದೆ. ಸಂಪೂರ್ಣವಾಗಿ AI ತಂತ್ರಜ್ಞಾನ ಬಳಸಿ, ರವಿಚಂದ್ರನ್ ಅವರೇ ನಿರ್ದೇಶನ, ನಿರ್ಮಾಣ ಸೇರಿದಂತೆ ಎಲ್ಲವನ್ನೂ ನಿಭಾಯಿಸಿದ್ದಾರೆ. ವಿಶೇಷವೆಂದರೆ ಈ

18 Jan 2026 9:50 pm
IND vs NZ: ಕೊಹ್ಲಿ ಹೋರಾಟ ವ್ಯರ್ಥ; ಏಕದಿನ ಸರಣಿ ಸೋತ ಟೀಂ ಇಂಡಿಯಾ

New Zealand ODI series win India: ಇಂದೋರ್‌ನಲ್ಲಿ ನಡೆದ ಭಾರತ vs ನ್ಯೂಜಿಲೆಂಡ್ ಮೂರನೇ ಏಕದಿನ ಪಂದ್ಯದಲ್ಲಿ ಕಿವೀಸ್ 41 ರನ್​ಗಳಿಂದ ಗೆದ್ದು, 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತು. ಇದು ಭಾರತದ ನೆಲದಲ್ಲಿ ನ್ಯೂಜಿಲೆಂಡ್ ತಂಡದ ಮೊದಲ ಏಕದಿನ ಸ

18 Jan 2026 9:42 pm
ಗಿಲ್ಲಿಯ ನೆರಳಿನಲ್ಲಿ ಅಲ್ಲ ಸ್ವಂತ ಬಲದಲ್ಲಿ ಫಿನಾಲೆಗೆ ಬಂದಿದ್ದ ಕಾವ್ಯಾ ಈಗ ಹೊರಗೆ

Bigg Boss Kannada 12: ಗಿಲ್ಲಿಯ ನೆರಳಲ್ಲೇ ಇರುತ್ತಾಳೆ, ಸ್ವಂತ ಬಲದಲ್ಲಿ ಆಡುವುದಿಲ್ಲ, ಸ್ವಂತ ಶಕ್ತಿ, ಪ್ರತಿಭೆ ಇಲ್ಲ ಎಂದು ಪದೇ ಪದೇ ಟೀಕೆಗೆ ಒಳಗಾಗುತ್ತಲೇ ಇದ್ದ ಕಾವ್ಯಾ ಸ್ವಂತ ಬಲದಲ್ಲಿ ಆಡಿ ಫಿನಾಲೆ ವರೆಗೆ ಬಂದಿದ್ದರು, ಮಾತ್ರವಲ್ಲದೆ

18 Jan 2026 9:40 pm
ದಾವಣಗೆರೆ ಕಿರು ಮೃಗಾಲಯದಲ್ಲಿ 4 ಚುಕ್ಕೆ ಜಿಂಕೆಗಳು ಸಾವು: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ 4 ಚುಕ್ಕೆ ಜಿಂಕೆಗಳು ಸಾವನ್ನಪ್ಪಿವೆ. ಸದ್ಯ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಉಳಿದ ಪ್ರಾಣಿಗಳ ಸುರಕ್ಷತೆಗಾಗಿ ಜೈವಿಕ ಸುರಕ್ಷತಾ

18 Jan 2026 9:28 pm
IND vs NZ: ವಾರಿಯರ್ ವಿರಾಟ್; ವಿಶ್ವ ದಾಖಲೆಯ ಶತಕ ಸಿಡಿಸಿದ ಕೊಹ್ಲಿ

Virat Kohli's Historic Century: ಇಂದೋರ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 54ನೇ ಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಆರಂಭಿಕ ಆಘಾತದ ನಡುವೆಯೂ ಸಂಕಷ್ಟದಲ್ಲಿದ್ದ ತಂಡವನ್ನು ನಿಭಾಯಿಸ

18 Jan 2026 9:17 pm
ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ ಎಂದ ಸಾರಾ ಮಹೇಶ್​​

ಸಾ.ರಾ. ಮಹೇಶ್ ಅವರು ಜಿ.ಟಿ.ದೇವೇಗೌಡರ ವಿರುದ್ಧ ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಶಾಸಕರು ಸಕ್ರಿಯವಾಗಿಲ್ಲದ ಕಾರಣ, ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡ ಮತ್ತು ಹೆಚ್.ಡಿ. ಕ

18 Jan 2026 8:58 pm
IND vs NZ: ‘ಸಾಕು ಹೋಗು’; ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ

India vs New Zealand ODI: ನ್ಯೂಜಿಲೆಂಡ್ ತಂಡ ಭಾರತ ಪ್ರವಾಸದಲ್ಲಿ ಟೀಮ್ ಇಂಡಿಯಾಕ್ಕೆ ಸವಾಲೊಡ್ಡಿತು. ಡ್ಯಾರಿಲ್ ಮಿಚೆಲ್ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದರು, ಸತತ ಎರಡು ಶತಕಗಳನ್ನು ಬಾರಿಸಿ ಭಾರತದ ಗೆಲುವಿನ ಓಟಕ್ಕೆ ಬ್ರ

18 Jan 2026 8:48 pm
ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ

Bigg Boss Kannada 12: ಬಿಗ್​ಬಾಸ್ ಮನೆಯಲ್ಲಿ ನಾಲ್ಕು ಮಂದಿ ಉಳಿದುಕೊಂಡಿದ್ದು, ಅವರಲ್ಲಿ ಒಬ್ಬರು ವಿಜೇತರಾಗಿದ್ದಾರೆ. ಗಿಲ್ಲಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬಿಗ್​​ಬಾಸ್ ಮನೆ ಸೆಟ್ ಹಾಕಿರುವ ಜಾಲಿವುಡ್​ನ ಆವರಣದಲ್ಲಿ ನೂರಾ

18 Jan 2026 8:46 pm
ಅಸ್ಸಾಮ್​ನಲ್ಲಿ ಬಾಗುರುಂಬಾ ದಹೋವು 2026; 10,000 ಬೋಡೋ ಕಲಾವಿದರ ನೃತ್ಯ ವೀಕ್ಷಿಸಿ ಶ್ಲಾಘಿಸಿದ ಮೋದಿ

ಗುವಾಹಟಿ, ಜನವರಿ 18: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಮ್ ರಾಜಧಾನಿ ಗುವಾಹಟಿಯಲ್ಲಿ ಬಾಗುರುಂಬಾ ದಹೋವು (Bagurumba Dwhou) 2026 ಉತ್ಸವದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಅಸ್ಸಾಮ್​ನ ಸಾಂಸ್ಕೃತಿ ಪರಂಪರೆ ಅನಾವರಣಗೊಂಡಿತು. ಒಂದು

18 Jan 2026 8:33 pm
ಶರಣಾಗಿ ವರ್ಷಕಳೆದ್ರೂ ಬಿಡುಗಡೆಯಾಗದ ನಕ್ಸಲರು: ಮಗನಿಗಾಗಿ ಜೀವ ಕೈಯಲ್ಲಿ ಹಿಡಿದು ಕುಳಿತ ತಾಯಿ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶರಣಾದ ಆರು ನಕ್ಸಲರು ಒಂದು ವರ್ಷವಾದರೂ ಜೈಲಿನಿಂದ ಬಿಡುಗಡೆಯಾಗಿಲ್ಲ. ಇದರಿಂದ ರಾಯಚೂರಿನ ಮಾರೆಪ್ಪ ಅರೋಲಿ ಸೇರಿದಂತೆ ಇತರರ ಕುಟುಂಬಗಳು ತೀವ್ರ ಕಷ್ಟದಲ್ಲಿವೆ. ತಮ್ಮ ಮಗನ ಬಿಡುಗಡೆಗಾಗಿ ವೃದ

18 Jan 2026 8:26 pm
‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್

ಜಾಲಿವುಡ್ ಸ್ಟುಡಿಯೋ ಎದುರು ಗಿಲ್ಲಿ ಫ್ಯಾನ್ಸ್ ನೆರೆದಿದ್ದಾರೆ. ಅವರನ್ನು ಕಂಟ್ರೋಲ್ ಮಾಡೋಕೆ ಪೊಲೀಸರ ಬಳಿ ಸಾಧ್ಯವಾಗಲೇ ಇಲ್ಲ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಹಾಗಾದರೆ ಗಿಲ್ಲಿ ಫ್ಯಾನ್ಸ್ ಹೇಗೆ ನೆರೆದಿದ್ದರು ಎಂ

18 Jan 2026 8:26 pm
ಬಲಿಷ್ಠ ದೇಹ, ಮಗುವಿನ ಮನಸ್ಸು, ಶಿಸ್ತಿನ ಆಟ: ಆದರೆ ಅಷ್ಟೇ ಸಾಕಾಗಲಿಲ್ಲ ಗೆಲ್ಲಲು

Bigg Boss Kannada 12: ಆರನೇ ಸ್ಪರ್ಧಿಯಾಗಿ ಧನುಶ್ ಮನೆಯಿಂದ ಹೊರ ನಡೆದಿದ್ದಾರೆ. ಧನುಶ್, ಟಾಸ್ಕ್ ಮಾಸ್ಟರ್ ಎನಿಸಿಕೊಂಡಿದ್ದರು, ಒಳ್ಳೆಯ ವ್ಯಕ್ತಿತ್ವದಿಂದ ಗಮನ ಸೆಳೆದಿದ್ದರು, ಅನವಶ್ಯಕ ವಿವಾದ, ಜಗಳಗಳನ್ನು ಮಾಡಿರಲಿಲ್ಲ. ಅದರ ಪ್ರತಿರೂಪದ

18 Jan 2026 8:23 pm
IND vs NZ: 14 ವರ್ಷಗಳ ನಂತರ ರೋಹಿತ್​ ಬ್ಯಾಟ್​ನಿಂದ ಬೇಡದ ಪ್ರದರ್ಶನ

Rohit Sharma's New Year Nightmare: ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೆ ಹೊಸ ವರ್ಷ ನಿರಾಸೆ ತಂದಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ, ಕೇವಲ 61 ರನ್ ಗಳಿಸಿದ್ದಾರೆ. ಕಳೆದ ವರ್ಷ ಆಸ್ಟ್ರೇಲ

18 Jan 2026 7:53 pm
ಟಾಪ್ 6ನಿಂದ ಧನುಶ್ ಎಲಿಮಿನೇಟ್; ಬಿದ್ದ ವೋಟ್ ಇಷ್ಟೇನಾ?

ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆ ಆರಂಭವಾಗಿದ್ದು, ಟಾಪ್ 6ರಲ್ಲಿ ಧನುಶ್ ಮೊದಲ ಸ್ಪರ್ಧಿಯಾಗಿ ಎಲಿಮಿನೇಟ್ ಆಗಿದ್ದಾರೆ. ಗೀತಾ ಧಾರಾವಾಹಿ ಖ್ಯಾತಿಯ ಧನುಶ್ ಉತ್ತಮ ಟಾಸ್ಕ್ ಪರ್ಫಾರ್ಮರ್ ಆಗಿದ್ದರೂ, ಮನೆಯಲ್ಲಿ ಸೈ

18 Jan 2026 7:14 pm
ಟೀಂ ಇಂಡಿಯಾ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಡ್ಯಾರಿಲ್ ಮಿಚೆಲ್

Daryl Mitchell Masterclass: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮೂರು ಪಂದ್ಯಗಳಲ್ಲಿ ಎರಡು ಶತಕ, ಒಂದು ಅರ್ಧಶತಕ ಸೇರಿದಂತೆ 352 ರನ್ ಗಳಿಸಿ ದಾಖಲೆ ಬರೆದಿದ್ದಾರೆ. ಭಾರತದ ವಿರುದ್ಧ ನಾಲ

18 Jan 2026 7:11 pm
ಗ್ರೀನ್​ಲ್ಯಾಂಡ್ ದಕ್ಕೋವರೆಗೂ ಅಮೆರಿಕದಿಂದ ಐರೋಪ್ಯ ರಾಷ್​ಟ್ರಗಳಿಗೂ ಟ್ರಂಪ್ ಟ್ಯಾರಿಫ್ ಧಮ್ಕಿ; ಭಾರತಕ್ಕೇನು ಪಾಠ?

US tariffs on EU countries: ಗ್ರೀನ್​ಲ್ಯಾಂಡ್ ಖರೀದಿಗೆ ಅಡ್ಡಗಾಲಾಗಿರುವ ಯೂರೋಪಿಯನ್ ದೇಶಗಳ ಮೇಲೆ ಫೆಬ್ರುವರಿ 1ರಿಂದ ಅಮೆರಿಕ ಶೇ. 10 ಟ್ಯಾರಿಫ್ ಹಾಕುತ್ತಿದೆ. ಅಮೆರಿಕದ ಈ ಬೆದರಿಕೆಯ ಬ್ಲ್ಯಾಕ್​ಮೇಲ್​ಗೆ ತಾವು ಬಗ್ಗುವುದಿಲ್ಲ ಎಂದು ಯೂರೋಪಿ

18 Jan 2026 7:03 pm
‘ಅವರ ಬಗೆಗಿನ ಸತ್ಯ ಬಿಚ್ಚೋಕೆ ಆಗ್ತಿಲ್ಲ’; ಸತೀಶ್​​ಗೆ ಶೇಪ್​​ಔಟ್ ಮಾಡಿದ ಸುದೀಪ್

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆಯಲ್ಲಿ ಸ್ಪರ್ಧಿ ಡಾಗ್ ಸತೀಶ್ ಅವರ ಜನಪ್ರಿಯತೆ ಕುರಿತು ನಿರೂಪಕ ಸುದೀಪ್ ಕಾಲೆಳೆದ ಪ್ರಸಂಗ ವೈರಲ್ ಆಗಿದೆ. ಬಿಗ್ ಬಾಸ್ ನಂತರ ತನ್ನ ಜೀವನ ಬದಲಾಗಿದೆ, ಈಗ ಬೀದಿ ಬೀದಿಗಳಲ್ಲೂ ಗುರುತಿಸುತ್ತಿದ

18 Jan 2026 6:51 pm
ಶಿವಮೊಗ್ಗ: ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್‌ನ ಭದ್ರಾ ನಾಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಮಾರಿ ಹಬ್ಬಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಒಂದೇ ಕುಟುಂಬದ ನಾಲ್ವರು ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾಗ ನೀ

18 Jan 2026 6:37 pm
BBL: ಕೇವಲ 14.28 ರ ಸ್ಟ್ರೈಕ್ ರೇಟ್; ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ

Babar Azam BBL 2026: ಬಿಗ್ ಬ್ಯಾಷ್ ಲೀಗ್ 2026 ರ 40ನೇ ಪಂದ್ಯದಲ್ಲಿ, ಸಿಡ್ನಿ ಸಿಕ್ಸರ್ಸ್‌ಗೆ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಪಾಕಿಸ್ತಾನಿ ಸೂಪರ್‌ಸ್ಟಾರ್ ಬಾಬರ್ ಆಝಂ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದರು. 7 ಎಸೆತಗಳಲ್ಲಿ ಕೇವಲ 1 ರನ್ ಗಳಿಸ

18 Jan 2026 6:34 pm
‘ರಕ್ಷಿತಾ ಶೆಟ್ಟಿ ವಿನ್ನರ್’; ವೀಕ್ಷಕರಿಗೆ ಶಾಕ್ ಕೊಟ್ಟ ವಿಕಿಪೀಡಿಯಾ

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಡೆಯುತ್ತಿದೆ. ಸಂಜೆ ಆರು ಗಂಟೆಯಿಂದ ಫಿನಾಲೆ ಆರಂಭ ಆಗುತ್ತಿದೆ. ಹೀಗಿರುವಾಗಲೇ ವಿನ್ನರ್ ಘೋಷಣೆ ಆಗಿದೆ. ಹಾಗಂದ ಮಾತ್ರಕ್ಕೆ ಇದು ಸುದೀಪ್ ಮಾಡಿದ ಘೋಷಣೆ ಅಲ್ಲ. ಈ ಘೋಷಣೆ ಮಾಡಿದ್ದು, ವಿಕಿಪೀ

18 Jan 2026 6:14 pm
ಲಕ್ಕುಂಡಿ: ನಾಗರ ಹೆಡೆ ಕೆತ್ತನೆಯ ಮತ್ತೊಂದು ಕಲಾಕೃತಿ ಪತ್ತೆ; ಉತ್ಖನನ ಕಾರ್ಯ ಮೊದಲೇ ನಿಗದಿಯಾಗಿತ್ತಾ?

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಶಿವಲಿಂಗ ಮತ್ತು ನಾಗರಕಲ್ಲು ಸೇರಿದಂತೆ ಅನೇಕ ಪುರಾತನ ವಸ್ತುಗಳು ಪತ್ತೆಯಾಗಿವೆ. ಲಕ್ಕುಂಡಿಯ ನೆಲದಲ್ಲಿ ಇನ್ನಷ್ಟು ರಹಸ್ಯಗಳು ಅಡಗಿವೆ ಎನ್ನಲಾಗುತ

18 Jan 2026 6:10 pm
IND vs NZ: ಟೀಂ ಇಂಡಿಯಾ ವಿರುದ್ಧ ಚೊಚ್ಚಲ ಶತಕ ಬಾರಿಸಿದ ಗ್ಲೆನ್ ಫಿಲಿಪ್ಸ್

India vs New Zealand ODI: ಭಾರತ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ, ನ್ಯೂಜಿಲೆಂಡ್‌ನ ಡ್ಯಾರಿಲ್ ಮಿಚೆಲ್ ಮತ್ತು ಗ್ಲೆನ್ ಫಿಲಿಪ್ಸ್ ಭರ್ಜರಿ ಶತಕಗಳನ್ನು ಬಾರಿಸಿದರು. ಸಂಕಷ್ಟದಲ್ಲಿದ್ದಾಗ ಜೊತೆಯಾದ ಈ ಜೋಡಿ, ಇಂದೋರ್‌ನಲ್ಲಿ 219 ರನ

18 Jan 2026 5:58 pm
Inspiring: ಬ್ಯಾಂಕ್ ಸಾಲ ಕೊಡದಾಗ ಮನೆ ಖರ್ಚಿನಲ್ಲಿ ಹಣ ಉಳಿಸಿ ಬ್ಯುಸಿನೆಸ್ ಕಟ್ಟಿ ಯಶಸ್ವಿಯಾದ ಪ್ರತಿಭಾ ಶರ್ಮಾ

11:11 Slimming and Fitness Centre founder Pratibha Sharma's great inspiring story: 2017ರಲ್ಲಿ, ಪ್ರತಿಭಾ ಶರ್ಮಾ 11:11 ಸ್ಲಿಮ್ಮಿಂಗ್ ಅಂಡ್ ಫಿಟ್ನೆಸ್ ಸೆಂಟರ್ ಅನ್ನು ಪ್ರಾರಂಭಿಸಿದರು. ಇದರ ಆರಂಭ ಚಿಕ್ಕದಾಗಿತ್ತಾದರೂ, ಉದ್ದೇಶ ದೊಡ್ಡದಾಗಿತ್ತು. ಏಳು ವರ್ಷಗಳ ನಂತರ, ಇಂದು ಈ ಸೆಂ

18 Jan 2026 5:48 pm
Weekly Horoscope: ಜನವರಿ ತಿಂಗಳ ಮೂರನೇ ವಾರ ನಿಮ್ಮ ರಾಶಿಗನುಗುಣವಾಗಿ ಭವಿಷ್ಯ ತಿಳಿಯಿರಿ

ಜನವರಿ ತಿಂಗಳ ಮೂರನೇ ವಾರದಲ್ಲಿ ನಾಲ್ಕು ಗ್ರಹಗಳು ಧನುವಿನಿಂದ ಮಕರ ರಾಶಿಗೆ ಸಂಚರಿಸಲಿವೆ. ಕುಜನ ಉಚ್ಚ ಸ್ಥಾನ ಇದಾಗಿದ್ದು, ಇದು ಎಲ್ಲರಿಗೂ ಧೈರ್ಯ ನೀಡುವ ವಾರವಾಗಿದೆ. ಆತ್ಮವಿಶ್ವಾಸದಿಂದ ಮುನ್ನಡೆದರೆ ಅಸಾಧ್ಯವಾದ ಕಾರ್ಯಗಳೂ

18 Jan 2026 5:22 pm
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಜಾನ್ವಿ ಎಡವಟ್ಟು; ಇದೆಲ್ಲಾ ಬೇಕಿತ್ತಾ?

ಬಿಗ್ ಬಾಸ್ ಕನ್ನಡ 12 ಫಿನಾಲೆ ಸಂದರ್ಭದಲ್ಲಿ ಜಾನ್ವಿ ಅವರ ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. 'ಗಿಲ್ಲಿ'ಗೆ ಅತಿಯಾದ ಹೈಪ್ ನೀಡಲಾಗುತ್ತಿದೆ ಎಂದು ಬೇರೆಯವರು ಮಾಡಿರೋ ಪೋಸ್ಟ್​​ನ ಇವರು ಹಂಚಿಕೊಂಡಿ

18 Jan 2026 5:21 pm
‘ಲ್ಯಾಂಡ್​ಲಾರ್ಡ್’ ಟ್ರೈಲರ್: ಇದು ದಮಮಿತರ ಸಿಟ್ಟಿನ ಕತೆ

Landlord Kannada Movie: ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾದ ಟ್ರೈಲರ್ ಇಂದು (ಜನವರಿ 18) ಬಿಡುಗಡೆ ಆಗಿದೆ. ಕನ್ನಡ ಚಿತ್ರರಂಗದ ಯಶಸ್ವಿ ಕತೆಗಾರ ಜಡೇಶ್ ಹಂಪಿ ನಿರ್ದೇಶನ ಮಾಡಿರುವ ಈ ಸಿನಿಮಾ ಭೂಮಾಲೀಕರ ತುಳಿತಕ್ಕೆ ಒಳಗಾದವರ

18 Jan 2026 5:16 pm
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ ಪ್ರಸಾದ

ಕೊಪ್ಪಳದ ಗವಿಮಠ ಜಾತ್ರೆಯ ಮಹಾದಾಸೋಹದ ಅಂತಿಮ ದಿನದಂದು ಭಕ್ತರಿಗಾಗಿ 85 ಕ್ವಿಂಟಾಲ್ ಗೋಧಿ ಹುಗ್ಗಿ ಪ್ರಸಾದ ಸಿದ್ಧಪಡಿಸಲಾಗಿತ್ತು. 18 ದಿನಗಳ ಕಾಲ ನಡೆದ ಈ ದಾಸೋಹದಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರು ಪ್ರಸಾದ ಸೇವಿಸಿದ್ದು, ಕೊನೆ

18 Jan 2026 5:10 pm
ಚಿಪ್ಸ್ ಪ್ಯಾಕೆಟ್​​ನಲ್ಲಿ ಗಾಳಿ ತುಂಬಿಸಿರುವುದು ಯಾಕೆ ಗೊತ್ತಾ?

ನೀವು ಚಿಪ್ಸ್​, ಲೇಸ್​​ ಖರೀದಿ ಮಾಡಿ ಬಾಯಿ ಚಪ್ಪರಿಸಿಕೊಂಡು ಸವಿದಿರುತ್ತೀರಿ. ಆದರೆ ನೀವು ಒಮ್ಮೆಯಾದ್ರೂ ಚಿಪ್ಸ್ ಪ್ಯಾಕೆಟ್‌ ಗಾಳಿಯಿಂದ ತುಂಬಿರುವುದು ಯಾಕೆ ಎಂಬ ಯೋಚನೆ ಮಾಡಿದ್ದೀರಾ. ಹೌದು ಹೆಚ್ಚಿನವರು ಚಿಪ್ಸ್ ಖರೀದಿಸಿ

18 Jan 2026 5:03 pm
KSCCF Recruitment 2026: ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟದಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು!

ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ (KSCCF) ಕ್ಲರ್ಕ್, ಸೇಲ್ಸ್ ಅಸಿಸ್ಟೆಂಟ್, ಫಾರ್ಮಸಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 34 ಹುದ್ದೆಗಳಿದ್ದು, ಆಯ್ಕೆಯಾದವರಿಗೆ 21,400- 52,650 ರೂ. ವೇತನ ದೊರೆಯಲಿದೆ.

18 Jan 2026 4:57 pm
IND vs NZ: ನ್ಯೂಜಿಲೆಂಡ್ ವಿರುದ್ಧ ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ

Harshit Rana's Heroics: ಟೀಂ ಇಂಡಿಯಾದ ಯುವ ವೇಗಿ ಹರ್ಷಿತ್ ರಾಣಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಸರಣಿಯ ಮೂರೂ ಪಂದ್ಯಗಳಲ್ಲಿ ವಿಕೆಟ್ ಕಬಳಿಸಿ, ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಂ

18 Jan 2026 4:25 pm
ಅರೆಸ್ಟ್ ಆಗಿದ್ದ ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು

ಮದ್ಯ ಪರವಾನಗಿ ಲಂಚ ಪ್ರಕರಣದಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್, ಅಧೀಕ್ಷಕ ತಮ್ಮಣ್ಣ ಮತ್ತು ಕಾನ್ಸ್‌ಟೇಬಲ್ ಲಕ್ಕಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 25 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದ

18 Jan 2026 4:20 pm
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ

Bigg Boss Kannada 12: ಬಿಗ್​​ಬಾಸ್ ಫಿನಾಲೆ ಕೆಲವೇ ಗಂಟೆಗಳಲ್ಲಿ ಪ್ರಾರಂಭ ಆಗಲಿದೆ. ಫಿನಾಲೆ ಶೂಟಿಂಗ್ ಈಗಾಗಲೇ ಬಿಡದಿಯ ಜಾಲಿವುಡ್ ಸ್ಟುಡಿಯೋನಲ್ಲಿ ಪ್ರಾರಂಭ ಆಗಿದೆ. ಫಿನಾಲೆಯ ವಿನ್ನರ್ ಘೋಷಣೆಗೆ ಇನ್ನೂ ಸಾಕಷ್ಟು ಸಮಯ ಇರುವಾಗಲೇ ಜಾಲಿವ

18 Jan 2026 4:12 pm
Economic Survey: ಬಜೆಟ್​ಗೆ ಮುಂಚೆ ಆರ್ಥಿಕ ಸಮೀಕ್ಷೆ ವರದಿ; ಏನಿದರ ಮಹತ್ವ?

Economic Survey 2026, know its significance: 2026-27ರ ಹಣಕಾಸು ವರ್ಷಕ್ಕೆ ಫೆಬ್ರುವರಿ 1ರಂದು ಬಜೆಟ್ ಮಂಡನೆ ಮಾಡಲಾಗುತ್ತದೆ. ಅದಕ್ಕೆ ಮುನ್ನ, ಜನವರಿ 29, ಗುರುವಾರ ಆರ್ಥಿಕ ಸಮೀಕ್ಷಾ ವರದಿ ಪ್ರಸ್ತುತಗೊಳ್ಳುತ್ತದೆ. ಮುಖ್ಯ ಆರ್ಥಿಕ ಸಲಹೆಗಾರರ ಮಾರ್ಗದರ್ಶನದಲ

18 Jan 2026 4:03 pm
10 ಸಾವಿರಕ್ಕೆ ಅಬ್ಬಾ ಎಂದಿದ್ದ ಗಿಲ್ಲಿ ಈಗ 50 ಲಕ್ಷ ಗೆಲ್ಲುವ ಹೊಸ್ತಿಲಲ್ಲಿ

Bigg Boss Kannada 12: ಒಂದು ಸಣ್ಣ ಹಳ್ಳಿಯ, ತೀರಾ ಸಾಮಾನ್ಯ ಕುಟುಂಬದಿಂದ ಬಂದ ಗಿಲ್ಲಿ, ಬಿಗ್​​ಬಾಸ್ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ. ಇದೀಗ ಬಿಗ್​​ಬಾಸ್ ಗೆಲ್ಲುವ ನೆಚ್ಚಿನ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅಂದಹಾಗೆ ಗಿಲ್ಲ

18 Jan 2026 3:58 pm
ರೆಡ್ಡಿ, ಡಿಕೆಶಿ​ ಮಧ್ಯೆ ಕಾಳಗವಾಗಿ ಬದಲಾಯ್ತಾ ಬ್ಯಾನರ್ ಗಲಾಟೆ? ಭದ್ರತೆ ವಿಚಾರವಾಗಿ ಡಿಸಿಎಂ ವಿರುದ್ಧ ಟೀಕೆ

ಬಳ್ಳಾರಿ ಬ್ಯಾನರ್ ವಿವಾದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಜನಾರ್ದನ ರೆಡ್ಡಿ ವಾಗ್ದಾಳಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ರೆಡ್ಡಿ ಹೇಳಿಕೆಗೆ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿ

18 Jan 2026 3:52 pm
ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ

ಗಿಲ್ಲಿ ನಟ ಅವರು ಬಿಗ್ ಬಾಸ್ ವಿನ್ನರ್ ಆಗಬಹುದು ಎಂಬುದು ಎಲ್ಲರ ಊಹೆ. ಈಗ ಒಬ್ಬರು ಟಾಪ್ 6ನಿಂದ ಔಟ್ ಆಗೋ ಸಮಯ. ಈ ಸಾಲಿನಲ್ಲಿ ಯಾರಿದ್ದಾರೆ ಎಂಬ ಕುತೂಹಲ ಮೂಡಿದೆ. ಟಾಪ್ 6ರಿಂದ ಒಬ್ಬರು ಎಲಿಮಿನೇಟ್ ಆಗಿದ್ದು, ಅದು ಯಾರು ಎಂಬ ಪ್ರಶ್ನ

18 Jan 2026 3:41 pm
NABARD Recruitment 2026: ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ

ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ನಬಾರ್ಡ್‌ನಿಂದ ಸಿಹಿಸುದ್ದಿ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) 162 ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆ

18 Jan 2026 3:28 pm
ಈ ಆಹಾರ ಪದಾರ್ಥಗಳನ್ನು ಪ್ರೆಶರ್‌ ಕುಕ್ಕರ್‌ನಲ್ಲಿ ಬೇಯಿಸುವ ತಪ್ಪನ್ನು ಎಂದಿಗೂ ಮಾಡಬೇಡಿ

ಇಂದಿನ ದಿನಗಳಲ್ಲಿ ಪ್ರೆಶರ್‌ ಕುಕ್ಕರ್‌ ಅಡುಗೆ ಮನೆಯ ಅವಿಭಾಜ್ಯ ಅಂಗವಾಗಿ ಹೋಗಿದ್ದು, ಹೆಚ್ಚಿನವರು ಪ್ರತಿಯೊಂದು ಅಡುಗೆಯನ್ನು ತಯಾರಿಸಲು ಸಹ ಪ್ರೆಶರ್‌ ಕುಕ್ಕರನ್ನೇ ಬಳಸುತ್ತಾರೆ. ಆದ್ರೆ ಹೀಗೆ ಎಲ್ಲಾ ಬಗೆಯ ಆಹಾರ ಪದಾರ್ಥ

18 Jan 2026 3:23 pm
Video: ಟೋಲ್​ನಲ್ಲಿ ಕಾರುಗಳಿಗೆ ಡಿಕ್ಕಿ ಹೊಡೆದು, ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟೋಲ್ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಟೋಲ್ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗ

18 Jan 2026 3:16 pm
ಕನ್ನಡದ ಸೂಪರ್ ಹಿಟ್ ಹಾಡು ಬಳಸಿಕೊಂಡ ತೆಲುಗಿನ ಸ್ಟಾರ್ ನಿರ್ದೇಶಕ

ಕನ್ನಡ ಚಿತ್ರರಂಗದ 80-90ರ ದಶಕದ ಸೂಪರ್‌ಹಿಟ್ ಗೀತೆಗಳಲ್ಲಿ ‘ಪಲ್ಲವಿ ಅನು ಪಲ್ಲವಿ’ ಚಿತ್ರದ ‘ನಗುವ ನಯನ’ ಹಾಡು ಈಗಲೂ ಜನಪ್ರಿಯ. ತೆಲುಗಿನ ಖ್ಯಾತ ನಿರ್ದೇಶಕ ಈ ಹಾಡನ್ನು ಮೆಚ್ಚಿ, ಇನ್​​ಸ್ಟಾಗ್ರಾಮ್ ವಿಡಿಯೋದಲ್ಲಿ ಬಳಸಿಕೊಂಡಿದ

18 Jan 2026 3:09 pm
ಸುತ್ತೂರು ಜಾತ್ರೆ ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ

ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ. ವಾಹನ ತೆರವುಗೊಳಿಸಲು ಮೈಸೂರು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಹರಸಾಹಸ ಪಟ್ಟರು. ಈ ವೇಳೆ ಬೈಕ್ ಸವಾರನಿ

18 Jan 2026 3:04 pm
ಗಿಲ್ಲಿ ನಟ ಕೇಳಿದ್ದಕ್ಕಿಂತ ಡಬಲ್ ಪ್ರೀತಿ ನೀಡಿದ ಫ್ಯಾನ್ಸ್: 2 ಮಿಲಿಯನ್ ಗ್ಯಾರಂಟಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಿಂದ ಗಿಲ್ಲಿ ನಟ ಅವರು ಪಡೆದಿರುವ ಜನಪ್ರಿಯತೆ ಅಪಾರ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಹೆಚ್ಚುತ್ತಿರುವ ಫಾಲೋವರ್ಸ್ ಸಂಖ್ಯೆಯೇ ಅದಕ್ಕೆ ಸಾಕ್ಷಿ ಆಗಿದೆ. ಜನ ಸಾಮಾನ್ಯರು ಮಾತ್ರವಲ್ಲದೇ ಸೆಲೆಬ

18 Jan 2026 2:58 pm
ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ!

ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತು ಗನ್ ಪ್ರದರ್ಶನ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದ ಈ ಘಟನೆಗೆ ಸಂಬಂಧ

18 Jan 2026 2:55 pm
ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ: ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ

ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ತಾನೊಬ್ಬ ದೊಡ್ಡ ಉದ್ಯಮಿ ಎಂದು ನಂಬಿಸಿ, ಯುವತಿ ಮತ್ತು ಆಕೆಯ ಸ್ನೇಹಿತರಿಂದ 1.75 ಕೋಟಿ ರೂ. ವಂಚಿಸಿದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ದೂರು ದಾಖಲಾಗಿದೆ. ಈತ ಈಗಾಗಲೇ ವಿವಾಹಿತನಾಗಿದ್ದು, ತನ

18 Jan 2026 2:52 pm
Bigg Boss 12 Grand Finale Live Updates: ಫಿನಾಲೆ ಶೂಟಿಂಗ್ ಶುರು, ಬಿಗಿ ಭದ್ರತೆ

Bigg Boss Kannada 12 Grand Finale Live Event Updates: ಬಿಗ್​​ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಗಿಲ್ಲಿ, ಕಾವ್ಯಾ, ಅಶ್ವಿನಿ, ರಕ್ಷಿತಾ, ರಘು, ಧನುಶ್ ಅವರುಗಳು ಸ್ಪರ್ಧೆಯಲ್ಲಿದ್ದು, ಇವರಲ್ಲಿ ಒಬ್ಬರು ವಿಜೇತರಾಗಲಿದ್ದಾರೆ.

18 Jan 2026 2:52 pm
‘ಗೆದ್ದವರು 50 ಲಕ್ಷ ರೂಪಾಯಿನ ನಿಮಗೆ ಕೊಡಲ್ಲ’; ಚರ್ಚೆ ಹುಟ್ಟುಹಾಕಿದ ಸುದೀಪ್ ಮಾತು

ಬಿಗ್ ಬಾಸ್ ಕನ್ನಡ ಸೀಸನ್ 12ರ ಅಂತಿಮ ಘಟ್ಟದಲ್ಲಿ ಕಿಚ್ಚ ಸುದೀಪ್ ಅವರ ಮಾತುಗಳು ಚರ್ಚೆಗೆ ಕಾರಣವಾಗಿವೆ. ಧ್ರುವಂತ್‌ಗೆ ನೀಡಿದ 'ಕಿಚ್ಚನ ಚಪ್ಪಾಳೆ' ಬಗ್ಗೆ ಅಭಿಮಾನಿಗಳು ಪ್ರಶ್ನಿಸಿದ್ದರು. ಅದಕ್ಕೆ ಸುದೀಪ್ ಅದು ವೈಯಕ್ತಿಕ ಎಂದಿ

18 Jan 2026 2:37 pm
ಅಪ್ಪಾ ನನಗೆ ಸಾಯಲು ಇಷ್ಟವಿಲ್ಲ, ಬದುಕಬೇಕು, ನೀರಿನ ಹೊಂಡಕ್ಕೆ ಬಿದ್ದು ಕರೆ ಮಾಡಿದ್ದ ಟೆಕ್ಕಿ, ಕೊನೆಗೂ ಪ್ರಾಣ ಉಳೀಲಿಲ್ಲ

ನೋಯ್ಡಾದಲ್ಲಿ ದಟ್ಟ ಮಂಜಿನಿಂದಾಗಿ, ಟೆಕ್ಕಿಯೊಬ್ಬರು ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ತಂದೆಗೆ ಕರೆ ಮಾಡಿ ನನಗೆ ಸಾಯಲು ಇಷ್ಟವಿಲ್ಲಎಂದಿದ್ದರು. ಫ್ಲಿಪ್‌ಕಾರ್ಟ್ ಡೆಲಿವರಿ ಏಜೆಂಟ್ ಜೀವದ ಹ

18 Jan 2026 2:27 pm
ಬಿಎಸ್ಸಿ ಓದಿ ಶೋಕಿಗಾಗಿ ಕಳವು: ಸಿನಿಮಾ ಸ್ಟೈಲ್​​ನಲ್ಲಿ ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

ಮೈಸೂರಿನಲ್ಲಿ ಸರಣಿ ಮನೆಗಳ್ಳತನ ಎಸಗಿದ್ದ ಬಿಎಸ್‌ಸಿ ಕಂಪ್ಯೂಟರ್ ಸೈನ್ಸ್ ಪದವೀಧರ, ಅಂತಾರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಈತ, ಕೃತ್ಯಕ್ಕೂ ಮೊದಲು ಚಾಮುಂಡಿ ಬೆಟ್ಟಕ್ಕೆ ಭೇಟಿ

18 Jan 2026 2:15 pm
ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!

ಕಲಬುರಗಿ ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಪ್ರಥಮ ದರ್ಜೆ ಸಹಾಯಕರಾದ (ಎಫ್‌ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶ

18 Jan 2026 2:04 pm
ಡಾವೊಸ್ ಶೃಂಗಸಭೆ 2026: ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ

Davos WEF Summit 2026: ಈ ವರ್ಷದ ಡಾವೊಸ್ ವಾರ್ಷಿಕ ಡಬ್ಲ್ಯುಇಎಫ್ ಸಭೆಯಲ್ಲಿ ಭಾರತದಿಂದ ಪ್ರಬಲ ಉಪಸ್ಥಿತಿ ಇರುತ್ತದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು ಡಾವೋಸ್ ಸಭೆಯಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ಪೈಪೋಟೊ ನಡೆಸುತ್ತಿವೆ. ಒಂ

18 Jan 2026 2:00 pm
ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಗೆದ್ದರೆ ಬಹಳ ಖುಷಿ; ಕಾರಣ ತಿಳಿಸಿದ ನಟ ಮಿತ್ರ

ಬಿಗ್ ಬಾಸ್ ಫಿನಾಲೆ ತಲುಪಿರುವ 6 ಸ್ಪರ್ಧಿಗಳು ವಿಶೇಷ ವ್ಯಕ್ತಿತ್ವದ ಕಾರಣಕ್ಕೆ ಗಮನ ಸೆಳೆದಿದ್ದಾರೆ. ಗಿಲ್ಲಿ ನಟ ಅವರು ಕಾಮಿಡಿ ಮೂಲಕ ಮನರಂಜನೆ ನೀಡಿದ್ದಾರೆ. ರಕ್ಷಿತಾ ಶೆಟ್ಟಿ ಅವರು ತುಳುನಾಡಿನ ವೀಕ್ಷಕರ ಬೆಂಬಲ ಪಡೆದಿದ್ದಾ

18 Jan 2026 1:55 pm
Gadag: ಉತ್ಖನನದ ವೇಳೆ ಲಕ್ಕುಂಡಿಯಲ್ಲಿ ಪತ್ತೆಯಾಯ್ತು ಪುರಾತನ ಶಿವಲಿಂಗ!

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನದ ಪಕ್ಕದಲ್ಲಿ ಶಾಲೆಯ ಕಟ್ಟಡ ಕೆಡವುವಾಗ ಪುರಾತನ ಶಿವಲಿಂಗವೊಂದು ಪತ್ತೆಯಾಗಿದೆ. ಕೋಟೆ ಗೋಡೆಯಲ್ಲಿ ಕಂಡುಬಂದ ಈ ಲಿಂಗವನ್ನು ಗ್ರಾಮಸ್ಥರು ಮೊದಲು ಗುರ

18 Jan 2026 1:07 pm
IND vs NZ: ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾ

India vs New Zealand, 3rd ODI: ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 122 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 63 ಮ್ಯಾಚ್​ಗಳಲ್ಲಿ. ಇನ್ನು ನ್ಯೂಝಿಲೆಂಡ್ ತಂಡ 51 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನುಳಿದ 7

18 Jan 2026 1:06 pm
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ರೋಡ್ ರೇಜ್; ಎಕ್ಸ್ ಪೋಸ್ಟ್ ನೋಡಿ ಆರೋಪಿಯನ್ನು ಹಿಡಿದ ಪೊಲೀಸರು

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರೋಡ್ ರೇಜ್ ಘಟನೆಯಲ್ಲಿ, ಸ್ಕೂಟರ್ ಸವಾರನೊಬ್ಬ ಕಾರಿನ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಾಕುವಿನಿಂದ ಬೆದರಿಕೆ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತರು ಡ್ಯಾಶ್‌ಕ್ಯಾಮ್

18 Jan 2026 12:55 pm
ಮುಗಿಯಿತು ಬಿಗ್ ಬಾಸ್ ಕನ್ನಡ ಸೀಸನ್ 12: ಕಿಚ್ಚ ಸುದೀಪ್ ಕೊನೆಯ ಮಾತು ಇದು

ಸತತ 12 ಸೀಸನ್​​ಗಳಲ್ಲಿ ‘ಬಿಗ್ ಬಾಸ್ ಕನ್ನಡ’ ನಿರೂಪಣೆ ಮಾಡಿದ ಖ್ಯಾತಿ ಕಿಚ್ಚ ಸುದೀಪ್ ಅವರಿಗೆ ಸಲ್ಲುತ್ತದೆ. 12ನೇ ಸೀಸನ್ ಮುಕ್ತಾಯ ಆಗುತ್ತಿರುವ ಹೊತ್ತಿನಲ್ಲಿ ಸುದೀಪ್ ಅವರು ಈ ಪೋಸ್ಟ್ ಹಂಚಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ

18 Jan 2026 12:52 pm
Video: ಹೈದರಾಬಾದ್​ನ ಜೈನ ದೇವಾಲಯದ ಬಳಿ ವಾಷಿಂಗ್​ ಮಷಿನ್ ಸ್ಫೋಟ

ಹೈದರಾಬಾದಿನ ಕೃಷ್ಣ ನಗರ ಪ್ರದೇಶದಲ್ಲಿರುವ ಜೈನ ದೇವಾಲಯದ ಬಳಿ ವಾಷಿಂಗ್​ ಮಷನ್ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಯಾಮ್‌ಸಂಗ್ ವಾಷಿಂಗ್ ಮೆಷಿನ್ ಸ್ಫೋಟಗೊಂಡಿದೆ. ಟನೆಯ ಸಮಯದಲ್ಲಿ ವಾಷಿಂಗ್ ಮೆಷಿನ್ ಬಳಿ ಯಾ

18 Jan 2026 12:49 pm
ಡಿಕೆಶಿಗೆ ನಿಂದನೆ ಆರೋಪ: ‘ಕೈ’ಕಾರ್ಯಕರ್ತರಿಂದ ಜನಾರ್ದನ ರೆಡ್ಡಿ ಮನೆಗೆ ಮುತ್ತಿಗೆ ಯತ್ನ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಜನಾರ್ದನ ರೆಡ್ಡಿ ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರೇಸ್‌ಕೋರ್ಸ್ ರಸ

18 Jan 2026 12:42 pm
ಮುಂಬೈನಲ್ಲಿ ವಿಜಯ, ಕಾಜಿರಂಗದಲ್ಲಿ ಸಂಭ್ರಮ, ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ ಎಂದ ಪ್ರಧಾನಿ ಮೋದಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ನಂಬಿಕೆ ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಸ್ಸಾಂನ ಕಲಿಯಾಬೋರ್‌ನಲ್ಲಿ 6,957 ಕೋಟಿ ರೂ. ವೆಚ್ಚದ ಕಾಜಿರಂ

18 Jan 2026 12:22 pm
Mouni Amavasya: ಇಂದು ಮೌನಿ ಅಮಾವಾಸ್ಯೆ; ಮಹಿಳೆಯರು ತಪ್ಪದೇ ಈ ನಿಯಮ ಪಾಲಿಸಿ

ಮೌನಿ ಅಮಾವಾಸ್ಯೆಯಂದು ಮನೆಯನ್ನು ಶುದ್ಧೀಕರಿಸಿ, ಪವಿತ್ರ ವಾತಾವರಣ ಸೃಷ್ಟಿಸುವುದು ಅತ್ಯಗತ್ಯ. ಮಹಿಳೆಯರು ಸಾತ್ವಿಕ ಆಹಾರ ಸೇವಿಸಿ, ಮೌನ ಪಾಲಿಸಿ, ನಕಾರಾತ್ಮಕ ಚಿಂತನೆಗಳಿಂದ ದೂರವಿರಬೇಕು. ದೀಪ, ಧೂಪ ಬೆಳಗಿ ಸಾಮೂಹಿಕ ಧ್ಯಾನದ

18 Jan 2026 12:14 pm
ಕರ್ನಾಟಕ ಟೆಸ್ಟ್ ತಂಡ ಪ್ರಕಟ

Karnataka Squad 2026: ರಣಜಿ ಟೂರ್ನಿಯ ದ್ವಿತೀಯಾರ್ಧದ ಪಂದ್ಯಗಳು ಜನವರಿ 22 ರಿಂದ ಶುರುವಾಗಲಿದೆ. ಬೆಂಗಳೂರಿನ ಅಲೂರಿನಲ್ಲಿರುವ ಕೆಎಸ್​ಸಿಎ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕರ್ನಾಟಕ ಮತ್ತು ಮಧ್ಯ ಪ್ರದೇಶ್ ತಂಡಗಳು ಮುಖಾಮುಖಿಯಾ

18 Jan 2026 12:10 pm
Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 January 18th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿವೆ. ಚಿನ್ನದ ಬೆಲ 35 ರೂ ಹೆಚ್ಚಿದರೆ, ಬೆಳ್ಳಿ ಬೆಲ 3 ರೂ ದುಬಾರಿಗೊಂಡಿದೆ. ಆಭರಣ ಚಿನ್ನದ ಬೆಲೆ 13,145 ರೂನಿಂದ 13,180 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,378 ರೂಗೆ ಏರಿದ

18 Jan 2026 12:03 pm
Video: ಹರಿಯುವ ನೀರಿನಲ್ಲಿ ತೇಲಿ ಹೋದ ಮರಿ ಆನೆಯನ್ನು ಬದುಕಿಸಿದ ತಾಯಿ

ಪ್ರಾಣಿಯೇ ಆಗಿರಲಿ, ಮನುಷ್ಯರಾಗಿರಲಿ ತಾಯಿಗೆ ಮಗುವಿನ ಮೇಲಿರುವ ಮಮತೆ ಒಂದೇ. ಹರಿಯುವ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮರಿಯಾನೆಯನ್ನು ತಾಯಿ ಆನೆ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ, ನೀರಿನ ಹರಿವು ಎಷ್ಟು

18 Jan 2026 11:58 am
16 ಭರ್ಜರಿ ಸಿಕ್ಸ್​: ಎಬಿಡಿಯ ವಿಶ್ವ ದಾಖಲೆಯ ಶತಕ

ಎಬಿಡಿ ಆರ್ಭಟದೊಂದಿಗೆ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 50 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 432 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು 50 ಓವರ್​ಗಳಲ್ಲಿ 291 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ

18 Jan 2026 11:33 am
4 ತಿಂಗಳು ಹೇಗೆ ಕಳೆಯಿತೋ ಗೊತ್ತಿಲ್ಲ; ಗಿಲ್ಲಿ ಕಾಮಿಡಿ ನೋಡಿ ಬಿಗ್ ಬಾಸ್ ವೀಕ್ಷಕರ ಮನದ ಮಾತು

ಬಿಗ್ ಬಾಸ್ ಕನ್ನಡ 12 ಅಂತಿಮ ಹಂತಕ್ಕೆ ಬಂದಿದೆ. ಇಂದು (ಜ.18) ಅದ್ದೂರಿಯಾಗಿ ಫಿನಾಲೆ ನಡೆಯುತ್ತಿದೆ. ಗಿಲ್ಲಿ ನಟ ವಿನ್ ಆಗುತ್ತಾರೆ ಎಂದು ಅವರ ಅಭಿಮಾನಿಗಳಿಗೆ ಶೇಕಡ 100ರಷ್ಟು ಭರವಸೆ ಇದೆ. ಮಂಡ್ಯದಲ್ಲಿ ಗಿಲ್ಲಿ ಅವರ ಬ್ಯಾನರ್​​ಗೆ ಎಳ

18 Jan 2026 11:32 am
Hindu Rituals: ಭಾನುವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಕಷ್ಟ ತಪ್ಪಿದ್ದಲ್ಲ!

ಹಿಂದೂ ಧರ್ಮದಲ್ಲಿ ಭಾನುವಾರ ಸೂರ್ಯ ದೇವರಿಗೆ ಸಮರ್ಪಿತವಾದ ದಿನ. ಈ ದಿನ ಸೂರ್ಯನನ್ನು ಪೂಜಿಸುವುದು, ಉಪವಾಸ ಮಾಡುವುದು ಮತ್ತು ಕೆಲವು ಧಾರ್ಮಿಕ ನಿಯಮಗಳನ್ನು ಪಾಲಿಸುವುದು ಜೀವನದಲ್ಲಿ ಸುಖ-ಸಮೃದ್ಧಿ ತರುತ್ತದೆ. ಕಬ್ಬಿಣದ ವಸ್ತ

18 Jan 2026 11:16 am
ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಪುಂಡಾಟಕ್ಕೆ ಇನ್ನೂ ಬಿದ್ದಿಲ್ಲ ಬ್ರೇಕ್! ಸಿಬ್ಬಂದಿಯ ಮೇಲೇ ಹಲ್ಲೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಪುಂಡಾಟ ಮುಂದುವರಿದಿದೆ. ಜನವರಿ 7 ರಂದು ಸಹಾಯಕ ಜೈಲರ್ ಮೇಲೆ ಕೈದಿಗಳಿಬ್ಬರು ಹಲ್ಲೆ ನಡೆಸಿದ್ದಾರೆ. ಈ ಹಿಂದೆ ಕುಡಿತ, ಡ್ಯಾನ್ಸ್, ಮೊಬೈಲ್ ಬಳಕೆ ಸೇರಿದಂತೆ ಹಲವು ಅಕ್ರಮಗಳು ಬ

18 Jan 2026 11:01 am
ಜಿ.ಟಿ. ದೇವೇಗೌಡರಿಗೆ ಭರ್ಜರಿ ಶಾಕ್​​ ಕೊಡುತ್ತಾ ಜೆಡಿಎಸ್​​? ವರಿಷ್ಠರ ನಡೆಯೇನು?

ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸಾ.ರಾ.ಮಹೇಶ್‌ರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಜೆಡಿಎಸ್​​ನಲ್ಲಿ ತಯಾರಿ ನಡೆದಿದೆ. ಆ ಮೂಲಕ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ. ದೇವೇಗೌಡರಿಗೆ ಶಾಕ್

18 Jan 2026 10:52 am
ಎ.ಆರ್. ರೆಹಮಾನ್ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿ: ಕಂಗನಾ ಆರೋಪ

ಧರ್ಮದ ಕಾರಣದಿಂದ ತಮಗೆ ಹಿಂದಿ ಚಿತ್ರರಂಗದಲ್ಲಿ ಅವಕಾಶ ಕಡಿಮೆ ಆಗಿದೆ ಎಂದು ಎ.ಆರ್. ರೆಹಮಾನ್ ಹೇಳಿದ್ದರು. ಅಲ್ಲದೇ ‘ಛಾವ’ ಸಿನಿಮಾದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಅದಕ್ಕೆ ಕಂಗನಾ ರಣಾವತ್ ತಿರುಗೇಟು ನೀಡಿದ್ದಾ

18 Jan 2026 10:29 am
ಶತಕಗಳ ಮೇಲೆ ಶತಕ…ಬಿಗ್ ಬ್ಯಾಷ್​ನಲ್ಲಿ ಹೊಸ ದಾಖಲೆ ನಿರ್ಮಾಣ

BBL 2026 Records: ಬಿಗ್ ಬ್ಯಾಷ್ ಲೀಗ್ ಟಿ20 ಟೂರ್ನಿ ಶುರುವಾಗಿ 15 ವರ್ಷಗಳಾಗಿವೆ. ಕಳೆದ 14 ವರ್ಷಗಳಲ್ಲಿ ಬಿಬಿಎಲ್​​ನಲ್ಲಿ ಬ್ಯಾಟರ್​ಗಳು ಅಬ್ಬರಿಸಿದರೂ ಮೂರಂಕಿ ಮೊತ್ತಗಳಿಸಿದ್ದು ಅತೀ ವಿರಳ. ಆದರೆ ಈ ಬಾರಿ 8 ಬ್ಯಾಟರ್​​​ಗಳು ಸೆಂಚುರಿ ಸಿ

18 Jan 2026 10:25 am
Optical Illusion: ಜೀಬ್ರಾಗಳ ನಡುವೆ ಅಡಗಿರುವ ಸಿಂಹವನ್ನು ನೀವು ಗುರುತಿಸಬಲ್ಲಿರಾ

ಮೋಜಿನ ಆಟಗಳು ಎಲ್ಲರಿಗೂ ಇಷ್ಟನೇ. ಆದರೆ ಈ ಒಗಟುಗಳನ್ನು ಬಿಡಿಸುವುದು ಎಲ್ಲರಿಗೂ ಸುಲಭವಲ್ಲ. ಇಂತಹ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್ ಆಗಿದ್ದು, ಹತ್ತರಲ್ಲಿ ಒಂಬತ್ತು ಜನರು ಮಾತ್ರ ಇದಕ್ಕೆ ಉತ್ತರ ಹೇಳಲು ಸಾಧ್ಯ. ಈ ಚ

18 Jan 2026 10:12 am
ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್​: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!

ಹಾಸನದಲ್ಲಿ ಖಾಸಗಿ ಫೈನಾನ್ಸ್ ಅಮಾನವೀಯ ಕೃತ್ಯದಿಂದ ವೃದ್ಧ ದಂಪತಿ ಬೀದಿಪಾಲಾಗಿದ್ದಾರೆ. ಮಗನ ಕ್ಯಾನ್ಸರ್ ಚಿಕಿತ್ಸೆಗೆ ಪಡೆದ 2 ಲಕ್ಷ ಸಾಲ ಮರುಪಾವತಿ ವಿಳಂಬಕ್ಕೆ ಫೈನಾನ್ಸ್ ಸಿಬ್ಬಂದಿ ಮನೆಗೆ ಬೀಗ ಜಡಿದಿದ್ದು, ವಾರದಿಂದ ಕೊರೆ

18 Jan 2026 10:02 am
ವಿಶ್ವಕಪ್ ಕ್ಯಾಚ್ ನೆನಪಿಸಿದ ವೈಭವ್ ಸೂರ್ಯವಂಶಿ

2024 ರ ಟಿ20 ವಿಶ್ವಕಪ್ ಫೈನಲ್​ನಲ್ಲಿ ಸೂರ್ಯಕುಮಾರ್ ಯಾದವ್ ಹಿಡಿದ ಕ್ಯಾಚ್ ಅನ್ನು ಯಾರು ತಾನೆ ಮರೆಯಲು ಸಾಧ್ಯ. ಅಂತಹದ್ದೇ ಕ್ಯಾಚ್ ಹಿಡಿಯುವ ಮೂಲಕ ವೈಭವ್ ಸೂರ್ಯವಂಶಿ ಎಲ್ಲರ ಗಮನ ಸೆಳೆದಿದ್ದಾರೆ. ಝಿಂಬಾಬ್ವೆಯಲ್ಲಿ ನಡೆದ ಅಂಡರ್-1

18 Jan 2026 9:54 am
Mouni Amavasya: ಇಂದು ಮೌನಿ ಅಮಾವಾಸ್ಯೆ; ಈ ದಿನದ ಮಹತ್ವ, ಪೂಜಾ ವಿಧಾನ ಹಾಗೂ ಶುಭ ಫಲಗಳ ಬಗ್ಗೆ ತಿಳಿಯಿರಿ

ಮೌನಿ ಅಮಾವಾಸ್ಯೆ ಅಥವಾ ಮಾಘ ಅಮಾವಾಸ್ಯೆಯು ಪೂರ್ವಿಕರ ಸ್ಮರಣೆಗೆ ಅತ್ಯಂತ ವಿಶೇಷ ದಿನವಾಗಿದೆ. ಈ ದಿನ, ಪೂರ್ವಿಕರು ಮಾರ್ಗದರ್ಶನ ನೀಡಲು ನಮ್ಮ ಸುತ್ತ ಇರುತ್ತಾರೆಂದು ನಂಬಲಾಗುತ್ತದೆ. ದಾನ, ತರ್ಪಣ ಮತ್ತು ಸಪ್ತ ನದಿ ಸ್ನಾನದಂತಹ

18 Jan 2026 9:51 am
ಬಿಜೆಪಿ ಸಂಸದ ಮನೋಜ್ ತಿವಾರಿ ಮನೆಯಲ್ಲಿ ಕಳ್ಳತನ

ಬಿಜೆಪಿ ಸಂಸದ ಮನೋಜ್ ತಿವಾರಿ ಅವರ ಮುಂಬೈ ನಿವಾಸದಲ್ಲಿ 5.40 ಲಕ್ಷ ರೂ. ಕಳ್ಳತನವಾಗಿದೆ. ಅವರ ಮಾಜಿ ಉದ್ಯೋಗಿ ಸುರೇಂದ್ರ ಕುಮಾರ್ ಶರ್ಮಾ ನಕಲಿ ಕೀ ಬಳಸಿ ಈ ಕೃತ್ಯ ಎಸಗಿದ್ದಾರೆ. ಜೂನ್ 2025ರಲ್ಲಿ ಹಣ ಕಳ್ಳತನವಾಗಿದ್ದರೂ, CCTV ಅಳವಡಿಸಿದ ನ

18 Jan 2026 9:49 am
ಗಿಲ್ಲಿ ನಟ ಏನ್ ಮಾಡಿದ್ದಾನೆ? ಅಶ್ವಿನಿ ಗೌಡ ಪ್ರಶ್ನೆಗೆ ಉತ್ತರ ಕೊಟ್ಟ ಪಳಾರ್ ಫ್ಯಾನ್ಸ್

ದಿನದಿಂದ ದಿನಕ್ಕೆ ಗಿಲ್ಲಿ ನಟ ಅವರ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗುತ್ತಲೇ ಇದೆ. ಈ ಬಾರಿ ಗಿಲ್ಲಿ ನಟ ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬುದು ಬಹುತೇಕ ವೀಕ್ಷಕರ ಅಭಿಪ್ರಾಯ. ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಇರುವ ಅಭಿ

18 Jan 2026 9:32 am
ಕೊನೆಗೂ ನಿಜವಾಯ್ತಾ ನಂಬಿಕೆ?: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಬೃಹತ್​​ ಹಾವು ಪ್ರತ್ಯಕ್ಷ!

ಗದಗ ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ನಂತರ ಆರಂಭವಾದ ಉತ್ಖನನದ 3ನೇ ದಿನದ ವೇಳೆ ಹಾವೊಂದು ಪ್ರತ್ಯಕ್ಷವಾಗಿ ಕಾರ್ಮಿಕರನ್ನು ಬೆಚ್ಚಿಬೀಳಿಸಿದೆ. ನಿಧಿಯನ್ನು ಸರ್ಪ ಕಾಯುತ್ತದೆ ಎಂಬ ಗ್ರಾಮಸ್ಥರ ನಂಬಿಕೆಗೆ ಇದು ಪುಷ್ಟಿ ನೀಡಿದ

18 Jan 2026 9:29 am
ಮಧ್ಯರಾತ್ರಿ ಊಟ ಆರ್ಡರ್, ಕೆಳಗೆ ಬನ್ನಿ ಅಂದ್ರೂ ಬಾರದ ಗ್ರಾಹಕ, ತಾನೇ ತಿಂದ ಜೊಮ್ಯಾಟೊ ಏಜೆಂಟ್

ಗ್ರಾಹಕರೊಬ್ಬರು ತಡರಾತ್ರಿ ಊಟ ಆರ್ಡರ್ ಮಾಡಿದ್ದರು, ಮನೆಯ ಬಳಿ ಹೋಗಿ ಕೆಳಗೆ ಬನ್ನಿ ಎಂದರೆ ಗ್ರಾಹಕರು ಬಾರದಿದ್ದಕ್ಕೆ ಬೇಸರಗೊಂಡು ಜೊಮ್ಯಾಟೊ ಡೆಲಿವರಿ ಏಜೆಂಟ್ ಆ ಊಟವನ್ನು ತಾವೇ ತಿಂದಿರುವ ವಿಡಿಯೋ ವೈರಲ್ ಆಗಿದೆ. ಇದನ್ನು ಖ

18 Jan 2026 9:28 am
ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 11 ಪಂದ್ಯಗಳು ಮುಗಿದಿವೆ. ಈ ಹನ್ನೊಂದು ಪಂದ್ಯಗಳ ಬಳಿಕ ಕೂಡ ಸೋಲಿಲ್ಲದೆ ಮುಂದುವರೆಯುತ್ತಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ. ಈ ಗೆಲುವಿನ ನಾಗಾಲೋಟದೊಂದಿಗೆ ಆರ್​ಸಿಬಿ ಪಡ

18 Jan 2026 8:53 am
Davanagere: ಚೋರ್​​ ಮಗ ಚಂಡಾಳ್​​ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು!

ದಾವಣಗೆರೆ ಹರಿಹರ ತಾಲೂಕಿನ ದೊಗ್ಗಳ್ಳಿ ಆಂಜನೇಯ ದೇವಾಲಯದಲ್ಲಿ ನಡೆದ ಚಿನ್ನ-ಬೆಳ್ಳಿ ಆಭರಣ ಕಳ್ಳತನ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ತಂದೆ-ಮಗ ಸೇರಿ ದೇವಸ್ಥಾನಗಳನ್ನು ಗುರಿಯಾಗಿಸಿ ಕಳ್ಳತನ ನಡೆಸುತ್ತಿದ

18 Jan 2026 8:53 am
Video: ಬೈಕ್​ಗೆ ಡಿಕ್ಕಿ ಹೊಡೆದು 100 ಮೀಟರ್​ ದೂರ ಎಳೆದೊಯ್ದ ಕಾರು

ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು28 ವರ್ಷದ ಯುವಕನ ಸ್ಥಿತಿ ಗಂಭೀರವಾಗಿದೆ.ಸ್ನೇಹಿತರನ್ನು ಭೇಟಿಯಾಗಿ ಸುನಿಲ್ ಕುಮಾರ್ ತಮ್ಮ ಮೋಟಾರ್ ಸೈಕಲ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾ

18 Jan 2026 8:32 am
ಹೊರಗಡೆ ಪ್ರಪಂಚ ಏನಾಗಿದೆ ಅಂತ ನೋಡಿ: ಫ್ಯಾನ್ಸ್ ಕ್ರೇಜ್ ಬಗ್ಗೆ ಗಿಲ್ಲಿಗೆ ಸೂಚನೆ ಕೊಟ್ಟ ಸುದೀಪ್

ಬಿಗ್ ಬಾಸ್ ಶೋಗೆ ಬರುವುದಕ್ಕೂ ಮೊದಲೇ ಗಿಲ್ಲಿ ನಟ ಅವರು ಫೇಮಸ್ ಆಗಿದ್ದರು. ಆದರೆ ಅದಕ್ಕಿಂತಲೂ 100 ಪಟ್ಟು ಜನಪ್ರಿಯತೆ ಈಗ ಜಾಸ್ತಿ ಆಗಿದೆ. ಗಿಲ್ಲಿ ನಟ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದರೆ ಅವರನ್ನು ಹೊತ್ತು ಮೆರೆಸಲು ಜನರು ರೆಡಿ ಆ

18 Jan 2026 8:28 am
Bengaluru Air Quality: ಬಳ್ಳಾರಿಯ ಗಾಳಿ ಉಸಿರಾಡಲು ಅಯೋಗ್ಯ! ರಾಜ್ಯದಲ್ಲೇ ದಾಖಲಾದ ಅತ್ಯಂತ ಕಳಪೆ ಏರ್ ಕ್ವಾಲಿಟಿ

ಕೆಲ ದಿನಗಳ ಹಿಂದೆ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆಡೆಯಲ್ಲಿ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಿಸಿರುವಂತೆ ಕಂಡಿತ್ತು. ಆದರೆ ಇಂದು ಬಳ್ಳಾರಿಯ ಗಾಳಿಯ ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೇ ಇದ್ದು, ಹೀಗೆ ಮುಂದುವರೆದರ

18 Jan 2026 8:20 am
ಮಣಿಪುರ: ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಸಾವು

ಮಣಿಪುರದಲ್ಲಿ ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ, ಘಟನೆಯ ಆಘಾತ ಮತ್ತು ದೈಹಿಕ ಗಾಯಗಳಿಂದ ಚೇತರಿಸಿಕೊಳ್ಳಲಾಗದೆ ಇತ್ತೀಚೆಗೆ ನಿಧನರಾಗಿದ್ದಾರೆ. ಕುಟುಂಬವು ನ್ಯಾಯಕ್ಕಾಗಿ ಹೋರಾಡುತ್ತಿದ್

18 Jan 2026 8:19 am
ವಿರಾಟ್ ಕೊಹ್ಲಿಗೆ ಸಾಧ್ಯವಾಗದಿರುವುದನ್ನ ಸಾಧಿಸಿ ತೋರಿಸಿದ ವೈಭವ್ ಸೂರ್ಯವಂಶಿ

Vaibhav Suryavanshi Records: ಕಿರಿಯರ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ಯುಎಸ್​ಎ ವಿರುದ್ಧ ಮೊದಲ ಪಂದ್ಯ ಗೆದ್ದಿದ್ದ ಭಾರತ ತಂಡವು ಇದೀಗ ಬಾಂಗ್ಲಾದೇಶ್ ತಂಡಕ್ಕೂ ಮಣ್ಣು ಮುಕ್ಕಿಸಿದೆ. ಬಾಂಗ್ಲಾ ವಿರುದ್ಧದ ಮ್ಯಾಚ್​ನ

18 Jan 2026 8:03 am
ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ

ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ(Suicide)ಯಂತಹ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಮನಸ್ಥಿತಿ ಸೂಕ್ಷ್ಮವಾಗುತ್ತಿದೆ ಎಂಬುದು ಕಳವಳಕಾರಿ ಸಂಗತಿ. ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಆತ್ಮಹತ

18 Jan 2026 7:46 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ

Karnataka Weather: ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ಕನಿಷ್ಠ 15C ತಾಪಮಾನ ದಾಖಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮಕ್ಕಳಿಂದ ವೃದ್ಧರವರ

18 Jan 2026 7:40 am
ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ಸಂಭ್ರಮ: ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

ಉಡುಪಿ ಕೃಷ್ಣಮಠದಲ್ಲಿ ಶೀರೂರು ಪರ್ಯಾಯ ಮಹೋತ್ಸವವು ಸಡಗರದಿಂದ ನೆರವೇರಿದೆ. ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ ಮಾಡಿದ್ದು, ಅತ್ಯಂತ ಎಳೆಯ ಪ್ರಾಯದಲ್ಲೇ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಮುಂದಿನ ಎರ

18 Jan 2026 7:39 am
ಕೇವಲ ೧೬ ಇನಿಂಗ್ಸ್​​ಗಳಲ್ಲೇ ವಿಶ್ವ ದಾಖಲೆ ಬರೆದ ಅಮನ್ ಮೊಖಾಡೆ

Aman Mokhade Records: ದೇಶೀಯ ಅಂಗಳದಲ್ಲಿ ವಿದರ್ಭ ತಂಡದ 25 ವರ್ಷದ ಯುವ ಬ್ಯಾಟರ್ ಅಮನ್ ಮೊಖಾಡೆ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಈವರೆಗೆ ಕೇವಲ 16 ಇನಿಂಗ್ಸ್ ಮಾತ್ರ ಆಡಿರುವ ಅಮನ್ ಈಗಾಗಲೇ 5 ಶತಕ ಹಾಗೂ 3 ಅರ್ಧಶತಕಗಳನ್ನು

18 Jan 2026 7:32 am
Bigg Boss Kannada Winner: ಗಿಲ್ಲಿ ನಟ ಗೆದ್ದಾಯಿತು; ತೀರ್ಪು ನೀಡಿದ ‘ಬಿಗ್ ಬಾಸ್ ಕನ್ನಡ 12’ ವೀಕ್ಷಕರು

Bigg Boss Kannada Finale: ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಇಂದು (ಜ.18) ನಡೆಯಲಿದೆ. ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಮ್ಯೂಟೆಂಟ್ ರಘು, ಗಿಲ್ಲಿ ನಟ ಅವರು ಫಿನಾಲೆ ತಲುಪಿದ್ದಾರೆ. ಯಾರು ವಿನ್ ಎಂಬುದನ್ನು ಕಿಚ್ಚ ಸುದೀಪ

18 Jan 2026 7:22 am