ಟಿ.ನರಸೀಪುರ–ಬನ್ನೂರು–ಮಂಡ್ಯ ಬಸ್ಗಳಲ್ಲಿ ಸುಡುವ ಬೇಸಿಗೆಯಲ್ಲಿ ಪ್ರಯಾಣಿಕರಿಗೆ KSRTC ಸಿಬ್ಬಂದಿ ಆಶ್ರಯ ನೀಡಿದ್ದಾರೆ. ನಿರ್ವಾಹಕ ಲಕ್ಷ್ಮೇಶ್ ಮತ್ತು ಚಾಲಕ ಹೇಮಂತ್ ತಮ್ಮ ಆಸಕ್ತಿಯಿಂದ ಬಸ್ಸಿನೊಳಗೆ ಶುದ್ಧ ಕುಡಿಯುವ ನೀರಿನ
ಬಾಗಲಕೋಟೆಯಲ್ಲಿ ಇತ್ತೀಚಿನ ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲೆಸೆತ ಪ್ರಕರಣದ ತನಿಖೆ ಮುಂದುವರಿದಿದ್ದು, ಶಾಂತಿ-ಸೌಹಾರ್ದ ಕಾಪಾಡಲು ಎಲ್ಲಾ ಸಮುದಾಯಗಳು ಸಹಕರಿಸಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಇ
ಬಿಹಾರದ ಬಕ್ಸಾರ್ನಲ್ಲಿ ಮದುವೆ ವೇದಿಕೆಯಲ್ಲೇ ವಧು ಆರತಿ ಕುಮಾರಿಗೆ ಮಾಜಿ ಪ್ರೇಮಿ ಗುಂಡು ಹಾರಿಸಿದ್ದಾನೆ. ವರನೊಂದಿಗೆ ವೇದಿಕೆಯಲ್ಲಿದ್ದ ವಧುವಿನ ಹೊಟ್ಟೆಗೆ ಗುಂಡು ತಗುಲಿ, ಆಕೆ ಪ್ರಜ್ಞಾಹೀನಳಾಗಿದ್ದಾಳೆ. ಗಂಭೀರ ಸ್ಥಿತಿಯ
ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್ನ ಪಿಲ್ಲರ್ ಕಾಮಗಾರಿ ಮುಗಿದರೂ, ರಸ್ತೆ ಪಕ್ಕ ಅಳವಡಿಸಲಾದ ಬ್ಯಾರಿಕೇಡ್ಗಳನ್ನುಬಿಎಂಆರ್ಸಿಎಲ್ ತೆರವುಗೊಳಿಸಿಲ್ಲ. ಈ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದ
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ (BJP MLA Chandru Lamani Bribe Case) ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ
T20 World Cup 2026, India vs Zimbabwe: ಭಾರತ ತಂಡವು ಸೆಮಿಫೈನಲ್ ರೇಸ್ನಲ್ಲಿ ಉಳಿಯಬೇಕಿದ್ದರೆ ನಾಳೆ (ಫೆ.26) ನಡೆಯಲಿರುವ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಜಯಗಳಿಸುವುದು ಅನಿವಾರ್ಯ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾದ
ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಕುರಿತು ದೊಡ್ಡ ವಿವಾದ ಭುಗಿಲೆದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2.5 ವರ್ಷಗಳಲ್ಲಿ 40,000 ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ವಿರೋಧ ಪಕ್ಷ ಬಿಜೆಪಿ ಇ
Harry Brook World Record: ಪಾಕಿಸ್ತಾನ್ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಇಂಗ್ಲೆಂಡ್ ತಂಡ 2 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಸೆಮಿಫೈನಲ್ಗೇರಿದೆ. ಇನ್ನು ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಇಂಗ್ಲ
Rashmika Mandanna-Vijay Deverakonda Wedding: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ವಿವಾಹ ಬಲು ಅದ್ಧೂರಿಯಾಗಿ ಮದುವೆ ನಡೆಯುತ್ತಿದ್ದು ವಧು-ವರರಿಗೆ ಆಪ್ತವಾಗಿರುವ ಕೆಲವು ಸಿನಿಮಾ ಸೆಲೆಬ್ರಿಟಿಗಳು ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಕನ್ನಡದ
ಡಾ. ಕಟ್ಟೇಶ್ ವಿ. ಕಟ್ಟಿ ಅವರು ಮೂಲತಃ ಧಾರಾವಾಡದವರಾಗಿದ್ದು, ಇವರ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯ. ಗ್ರೀನ್ ನ್ಯಾನೋಟೆಕ್ನಾಲಜಿ ಕ್ಷೇತ್ರದಲ್ಲಿ ಇವರ ಸಾಧನೆ ಅಪಾರವಾಗಿದ್ದು, ಸಾಂಪ್ರದಾಯಿಕ ಆಯುರ್ವೇದ ಔಷಧಿಗ
Indian origin Arvind KC appointed as Chief People Office at OpenAI: ಓಪನ್ಎಐ ಕಂಪನಿಯ ನೂತನ ಚೀಫ್ ಪೀಪಲ್ ಆಫೀಸರ್ ಹುದ್ದೆಗೆ ಭಾರತ ಮೂಲದ ಅರವಿಂದ್ ಕೆಸಿ ಎಂಬುವವರನ್ನು ನೇಮಕ ಮಾಡಲಾಗಿದೆ. ಜೂಲಿಯಾ ವಿಲ್ಲಾಗ್ರ ಅವರು 2025ರ ಆಗಸ್ಟ್ನಲ್ಲಿ ಕಂಪನಿ ತೊರೆದ ನಂತರ ಸಿಪಿಒ
ಬ್ರೆಜಿಲ್ನ ರಿಯೊ ಗ್ರಾಂಡೆ ದೊ ನಾರ್ಟೆಯಲ್ಲಿ, ಪೊಲೀಸರು ಕಾರು ಬಿಡಿಭಾಗ ಕಳ್ಳ ಪೌಲೊ ರೋಡ್ರಿಗೋ ದಾಸ್ ನೆವೆಸ್ನ 18ನೇ ಹುಟ್ಟುಹಬ್ಬಕ್ಕಾಗಿ ಕಾದರು. ಆತ ವಯಸ್ಕನಾಗುತ್ತಿದ್ದಂತೆ ಬಂಧಿಸಿ, ಪೊಲೀಸ್ ಠಾಣೆಯಲ್ಲಿ ಕೇಕ್ ಕತ್ತರಿಸಿ,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದುವಿನಲ್ಲಿ ಪ್ರಕಟಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಎನ್ಸಿಇಆರ್ಟಿಯ 8 ನೇ ತರಗತಿಯ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಅಧ್ಯಾಯದ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಕಳವಳ ವ್ಯಕ್ತಪಡಿಸಿದೆ . ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಈ ವಿಷಯವನ್ನು ಗಮನಕ್ಕೆ ತೆ
ಚಿಕ್ಕಮಗಳೂರಿನ ಹಳೆ ಉಪ್ಪಳ್ಳಿಯ ಈಶ್ವರ ದೇವಾಲಯದಲ್ಲಿ ಭಜನೆ ನಿಲ್ಲಿಸುವಂತೆ ಮುಸ್ಲಿಂ ವ್ಯಕ್ತಿ ಫಾರೂಕ್ ಹೈಡ್ರಾಮಾ ಸೃಷ್ಟಿಸಿದ್ದಾರೆ. ಭಜನೆಯಿಂದ ಕಿರಿಕಿರಿ ಆಗುತ್ತಿದೆ ಎಂದು ಆರೋಪಿಸಿ, ಪೊಲೀಸರಿಗೆ ಕರೆ ಮಾಡಿ ವಾಗ್ವಾದ ನಡ
ದುಷ್ಕರ್ಮಿಯೊಬ್ಬ ಏರ್ಪೋರ್ಟ್ ಮಹಿಳಾ ಸಿಬ್ಬಂದಿಯ ಕೂದಲು ಹಿಡಿದು ಕುತ್ತಿಗೆಗೆ ಚಾಕು ಹಿಡಿದಿದ್ದ ವಿಡಿಯೋ ವೈರಲ್ ಆಗಿದೆ. ಕಝಾಕಿಸ್ತಾನದ ಅಲ್ಮಾಟಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನ ಸಿಬ್ಬಂದಿಯನ್ನು ಕಾಪಾಡಲು ಆಕೆಯ
2026ರ ಕೇತುಗ್ರಸ್ತ ಚಂದ್ರಗ್ರಹಣ ಮಿಥುನ ರಾಶಿಯವರಿಗೆ ಉತ್ತಮ ಅದೃಷ್ಟವನ್ನು ತರಲಿದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಆರ್ಥಿಕ ಪ್ರಗತಿ, ಶುಭ ನಿರ್ಧಾರಗಳು, ಹೊಸ ವ್ಯವಹಾರಕ್ಕೆ ಅವಕಾಶ, ಮನೆ-ವಾಹನ ಯೋಗ, ಆರೋಗ್ಯ ಸುಧಾರಣೆ ಸೇ
ಅಗ್ನಿ ಅವಘಡದ ಪರಿಣಾಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿದೆ. ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸ
ಬೆಂಗಳೂರಿನ ಇಂದಿರಾನಗರದ ಚಿನ್ಮಯ್ ಮಿಷನ್ ಆಸ್ಪತ್ರೆಯಲ್ಲಿ 6 ತಿಂಗಳ ಮಗುವಿನ ಬೆರಳನ್ನು ನರ್ಸ್ ನಿರ್ಲಕ್ಷ್ಯದಿಂದ ಕತ್ತರಿಸಿರುವ ಆರೋಪ ಕೇಳಿಬಂದಿದೆ. ಜ್ವರದಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ ನೀಡುತ್ತಿದ್ದಾಗ ಡ್ರೆಸ
US impose import duty of 126pc on Indian solar products: ಭಾರತೀಯ ಸೋಲಾರ್ ಕಂಪನಿಗಳಿಂದ ಮಾಡಿಕೊಳ್ಳಲಾಗುವ ಆಮದುಗಳ ಮೇಲೆ ಅಮೆರಿಕ ಸರ್ಕಾರ ಶೇ. 126ರಷ್ಟು ಸುಂಕ ವಿಧಿಸಿದೆ. ವರ್ಷದ ಹಿಂದೆ ವಿಯೆಟ್ನಾಂ ಇತ್ಯಾದಿ ದೇಶಗಳ ಸೋಲಾರ್ ಉತ್ಪನ್ನಗಳ ಮೇಲೆ ಅಮೆರಿಕ ಆಮದು ಸ
ಮಂಗಳೂರು ನಗರವಾಸಿಗಳಿಗೆ ಇದೀಗ ಚಿರತೆ ಕಾಟದ ಭೀತಿ ಆವರಿಸಿದೆ. ನಗರದ ಕದ್ರಿ ಬಳಿ ಡಾಕ್ಟರ್ಸ್ ಕಾಲೊನಿಯಲ್ಲಿ ಮಧ್ಯರಾತ್ರಿ ಚಿರತೆ ಓಡಾಟ ಮಾಡಿದ್ದು, ಅದರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಪ್ರತ್ಯಕ್ಷವಾಗ
T20 World Cup 2026: ಟಿ20 ವಿಶ್ವಕಪ್ನ ಸೂಪರ-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ, ಇಂಗ್ಲೆಂಡ್, ಝಿಂಬಾಬ್ವೆ, ಪಾಕಿಸ್ತಾನ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ಇಂಗ್ಲೆಂಡ್ ಸೆ
ದಾವಣಗೆರೆ ಜಿಲ್ಲೆಯ ಉಬ್ರಾಣಿಯಲ್ಲಿ ಪ್ಲಾಟಿನಂ ಮತ್ತು ಮ್ಯಾಂಗನೀಸ್ ನಿಕ್ಷೇಪಗಳ ಶೋಧಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಆದರೆ, ರೈತರು ತಮ್ಮ ಭೂಮಿ ಮತ್ತು ಅಡಿಕೆ ತೋಟಗಳ ರಕ್ಷಣೆಗಾಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 2006ರಲ್
ಕೆಲವರು ಎಷ್ಟು ಬ್ಯುಸಿ ಅಂದ್ರೆ ದಿನದ ಇಪ್ಪತ್ತಾನಾಲ್ಕು ಗಂಟೆ ಕೂಡ ಸಾಕಾಗಲ್ಲ. ಊಟ ಮಾಡಲು, ನಿದ್ದೆ ಮಾಡಲು ಟೈಮ್ ಇರಲ್ಲ. ಈ ವಿಡಿಯೋ ನೋಡಿದ್ರೆ ಈ ವ್ಯಕ್ತಿ ಎಷ್ಟು ಬ್ಯುಸಿ ಅನ್ನೋದು ನಿಮಗೆ ತಿಳಿಯುತ್ತೆ. ಚಲಿಸುವ ಬೈಕ್ನಲ್ಲಿ ಶ
Narendra Modi wish: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ಅವರು ಅದ್ಧೂರಿಯಾಗಿ ವಿವಾಹವಾಗುತ್ತಿದ್ದಾರೆ. ನಾಳೆ (ಫೆಬ್ರವರಿ 26)ಕ್ಕೆ ನಡೆಯಲಿರುವ ವಿವಾಹಕ್ಕೆ ಅವರ ಆಪ್ತರು, ಕುಟುಂಬ ಸದಸ್ಯರು ಭಾಗವಹಿಸಿದ್ದಾರೆ. ಮಾರ್ಚ್ 04 ರಂದು ಹೈದರಾಬಾದ್ನಲ
2026ರ ಚಂದ್ರಗ್ರಹಣವು ವೃಷಭ ರಾಶಿಯವರಿಗೆ ನಾಲ್ಕನೇ ಮನೆಯಲ್ಲಿ ಸಂಭವಿಸಲಿದೆ. ಇದು ಅಶಾಂತಿ, ಆಸ್ತಿ ಮತ್ತು ಶಿಕ್ಷಣದಲ್ಲಿ ಗೊಂದಲಗಳನ್ನು ತರಬಹುದು. ಕೃತಿಕಾ, ರೋಹಿಣಿ, ಮೃಗಶಿರಾ ನಕ್ಷತ್ರದವರು ಜಾಗರೂಕರಾಗಿರಬೇಕು. ಆರ್ಥಿಕ ಏರಿಳಿ
ಅಜೀಂ ಪ್ರೇಮ್ಜಿ ವಿವಿಯಲ್ಲಿ ಸ್ಪಾರ್ಕ್ ಮತ್ತು ಎಐಎಸ್ಎ ಸಂಘಟನೆಗಳು ಕಾಶ್ಮೀರ ಪ್ರತ್ಯೇಕತಾವಾದವನ್ನು ಬೆಂಬಲಿಸುವ ಹಾಗೂ ದೇಶ ವಿರೋಧಿ ಕಾರ್ಯಕ್ರಮಗಳನ್ನು ಆಯೋಜಿಸಲು ಮುಂದಾಗಿವೆ ಎಂದು ಎಬಿವಿಪಿ ಗಂಭೀರ ಆರೋಪ ಮಾಡಿದೆ. ವಿವ
ಹಾಸನ ಮಹಾನಗರ ಪಾಲಿಕೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ವಿಚಾರದಲ್ಲಿ ಅಧಿಕಾರಿಗಳ ನಡುವೆ ಕಲಹ ನಡೆದಿದೆ. ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಕ್ಯಾಮರಾವನ್ನು ಮ್ಯಾನೇಜರ್ ಪ್ರಕಾಶ್ ತಮ್ಮ ಕಚೇರಿಯಿಂದ ತೆ
Bullion Market 2026 February 25th: ನಿನ್ನೆ ಮಂಗಳವಾರ ಗ್ರಾಮ್ಗೆ 40 ರೂ ಏರಿದ್ದ ಚಿನ್ನದ ಬೆಲೆ ಇವತ್ತು ಬುಧವಾರ 10 ರೂ ಮಾತ್ರ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 14,830 ರೂನಿಂದ 14,840 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,189 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳ
ಅಮೆರಿಕದ ಸ್ಟೇಟ್ ಆಫ್ ದಿ ಯೂನಿಯನ್ ಎಂದರೆ ಅಧ್ಯಕ್ಷರು ದೇಶದ ಪ್ರಸ್ತುತ ಸ್ಥಿತಿ, ಸಾಧನೆಗಳು ಮತ್ತು ಭವಿಷ್ಯದ ಯೋಜನೆಗಳನ್ನು ಕಾಂಗ್ರೆಸ್ ಮುಂದೆ ಮಂಡಿಸುವ ವಾರ್ಷಿಕ ಭಾಷಣ. ಸಂವಿಧಾನಬದ್ಧ ಈ ಭಾಷಣದಲ್ಲಿ ಆರ್ಥಿಕತೆ, ಭದ್ರತೆ ಮು
ಮಂಗಳೂರಿನ ಪಲ್ಲಮಜಲು ಬಿ.ಮೂಡ ಗ್ರಾಮದಲ್ಲಿ ಕಳೆದ 17 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಗಲು-ರಾತ್ರಿ ನಡೆಯುವ ಬ್ಲಾಸ್ಟಿಂಗ್ನಿಂದ ನೂರಾರು ಮನೆಗಳಲ್ಲಿ
England vs Pakistan: ಇಂಗ್ಲೆಂಡ್ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್ಗಳಲ್ಲಿ 164 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 19.1 ಓವರ್ಗಳಲ್ಲಿ 166 ರನ್ ಬಾರಿಸಿ 2 ವಿ
Donald Trump's State of the Union address: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಟ್ಯಾರಿಫ್ ಕ್ರಮವನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಅಮೆರಿಕವನ್ನು ಇಷ್ಟು ವರ್ಷ ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅವರಿಗ
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಮತ್ತೊಮ್ಮೆ ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ.ತಮ್ಮ ಹಸ್ತಕ್ಷೇಪವು ಎರಡೂ ದೇಶಗಳ ನಡು
Rashmika Mandanna marriage: ರಕ್ಷಿತ್ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿದ್ದ ಬಳಿಕ ರಶ್ಮಿಕಾ, ವಿಜಯ್ ದೇವರಕೊಂಡ ಅವರನ್ನು ಪ್ರೀತಿಸಿ ಇದೀಗ ವಿವಾಹ ಆಗುತ್ತಿದ್ದಾರೆ. ರಶ್ಮಿಕಾರ ಯಶಸ್ಸಿಗೆ ಕಾರಣಕರ್ತರಾದ ಶೆಟ್ಟಿ ಗ್ಯಾಂಗಿನ ಸದಸ್ಯರ
ಅಡಿಗೆಮನೆಯು ಆರೋಗ್ಯ ಮತ್ತು ಶಕ್ತಿಯ ಮೂಲವಾಗಿದೆ. ವಾಸ್ತು ಪ್ರಕಾರ, ಹಳೆಯ ಆಹಾರ, ಮುರಿದ ಪಾತ್ರೆಗಳು, ಸಿಂಕ್ನಲ್ಲಿ ಉಳಿದ ಆಹಾರ ಮತ್ತು ಕಸವನ್ನು ಅಡಿಗೆಮನೆಯಲ್ಲಿ ಇಡುವುದರಿಂದ ಆರ್ಥಿಕ ಸಂಕಷ್ಟಗಳು, ಅನಾರೋಗ್ಯ ಮತ್ತು ಕುಟುಂ
ದಾವಣಗೆರೆ ದುರ್ಗಾಂಬಿಕಾ ಜಾತ್ರೆಯು ಅದ್ಧೂರಿಯಾಗಿ ನಡೆಯುತ್ತಿದ್ದು, ಜಿಲ್ಲಾಡಳಿತವು ಪ್ರಾಣಿಬಲಿ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ. ಡಿಸಿ, ಸಿಇಓ, ಎಸ್ಪಿ ಸೇರಿ ಅಧಿಕಾರಿಗಳು ರಾತ್ರಿಯಿಡೀ ಸ್ಥಳದಲ್ಲಿದ್ದು, ಯಾ
ದಿನನಿತ್ಯ ಸೋಶಿಯಲ್ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ನಾಯಿ ಎಲ್
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಇಂಗ್ಲೆಂಡ್ ತಂಡವು ಸೆಮಿಫೈನಲ್ಗೇರಿದೆ. ಇದಾಗ್ಯೂ ಇತ್ತ ಗ್ರೂಪ್-1 ರಿಂದ ಯಾವುದೇ ತಂಡ ನಾಕೌಟ್ ಹಂತಕ್ಕೇರಿಲ್ಲ. ಇಲ್ಲಿ ಭಾರತ, ಸೌತ್ ಆಫ್ರಿ
ಬೆಂಗಳೂರಿನಲ್ಲಿ ಖಾಸಗಿ ಸ್ಲೀಪರ್ ಬಸ್ನಲ್ಲಿ ಯುವ ದಂಪತಿಗೆ ನೈತಿಕ ಪೊಲೀಸ್ಗಿರಿ ಕಿರಿಕಿರಿ ಅನುಭವವಾಗಿದೆ. ಮೂರು ಬರ್ತ್ ಬುಕ್ ಮಾಡಿದ್ದರೂ, ಕಂಡಕ್ಟರ್ ಅವರನ್ನು ಪ್ರತ್ಯೇಕವಾಗಿ ಕೂರಿಸಲು ಒತ್ತಾಯಿಸಿದ್ದಾರೆ. ಇದು ಪ್ರಯಾಣ
Narendra Modi Israel Visit: ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೆ ಮುನ್ನ ಅಲ್ಲಿನ ಸಂಸತ್ತು (ನೆಸ್ಸೆಟ್) ತ್ರಿವರ್ಣ ದೀಪಗಳಿಂದ ಕಂಗೊಳಿಸಿದೆ. ಫೆಬ್ರವರಿ 26ರಂದು ಪ್ರಧಾನಿ ಮೋದಿ ಇಸ್ರೇಲ್ ಸಂಸತ್ ಉದ್ದೇಶಿಸಿ ಮಾತನಾಡಲಿದ್ದಾರೆ. ಜೆರುಸಲೇಂ ಪೋಸ್ಟ್
Vijay Deverakonda and Rashmika Mandanna marriage: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಕಾರ್ಯಕ್ರಮ ಚಾಲ್ತಿಯಲ್ಲಿದ್ದು ಇಂದು(ಫೆಬ್ರವರಿ 25) ಮೆಹಂದಿ ಮತ್ತು ಸಂಗೀತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಳೆ (ಫೆಬ್ರವರಿ 26) ಮದುವೆ ಕಾರ್ಯ ನಡೆ
ಕೊಪ್ಪಳ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ರೆಸಿಡೆನ್ಶಿಯಲ್ ಸ್ಕೂಲ್ಗಳಲ್ಲಿನ ಸುರಕ್ಷತೆ ಬಗ್ಗೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಆರೋಪಿಯ
Shilpa Shetty hotel: ಮಂಗಳೂರು ಮೂಲದ ಶಿಲ್ಪಾ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೂ ಕರ್ನಾಟಕವನ್ನು ಅವರು ಮರೆತಿಲ್ಲ. ಇದೀಗ ನಟಿ ಶಿಲ್ಪಾ ಶೆಟ್ಟಿ, ಮುಂಬೈನಲ್ಲಿ ಹೊಸ ರೆಸ್ಟೊರೆಂಟ್ ಪ್ರಾರಂಭ ಮಾಡಿದ್ದು, ರೆಸ್ಟೊರೆಂಟ್ ಕರ್ನಾಟಕ ಥ
ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯ ಪ್ರಸಾರ ಮಾಡಿದ 5 ಒಟಿಟಿ ಪ್ಲಾಟ್ಫಾರ್ಮ್ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಮಾಹಿತಿ ತಂತ್ರಜ್ಞಾನ ಕಾಯಿದೆ 2021 ಮತ್ತು ಐಟಿ ಕಾಯಿದೆಯ ಸೆಕ್ಷನ್ 69A ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಕಲ್ಯಾಣ ಮಂಟಪದಲ್ಲಿ ಮದುವೆ ಆರತಕ್ಷತೆಯ ಫೋಟೋ ತೆಗೆಯುತ್ತಿದ್ದಾಗಲೇ ಬೊಮ್ಮನಹಳ್ಳಿ ಗ್ರಾಮದ ಯುವ ಫೋಟೋಗ್ರಾಫರ್ ಮೂರ್ತಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಸ್ಥಳದಲ್ಲೇ ಕುಸಿದು ಬಿದ್ದ ಅ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮತ್ತು ಸರ್ಕಾರಿ ವೈದ್ಯರು ಏಕಕಾಲದಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿರುವ 37,000 ಕೋಟಿ ರೂಪಾಯಿ ಬಿಲ್ ಪಾವತಿಗೆ ಗುತ್ತಿಗೆದಾರ
Rashmika Mandanna-Vijay Deverakonda marriage: ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಅತ್ಯಾಪ್ತ ಸಂಬಂಧಿಗಳು ಕಳೆದ ಒಂದು ವಾರದಿಂದಲೂ ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಕೆಲವೇ ಕೆಲವು ಅತ್ಯಾಪ್ತ ಗೆಳೆಯ-ಗೆಳತಿಯರನ್ನಷ್ಟೆ ಮದುವೆ
Sahibzada farhan: ಪಾಕಿಸ್ತಾನ್ ತಂಡದ ಸ್ಫೋಟಕ ದಾಂಡಿಗ ಸಾಹಿಬ್ಝಾದ ಫರ್ಹಾನ್ ಹೊಸ ವಿಶ್ವ ದಾಖಲೆಯತ್ತ ದಾಪುಗಾಲಿಟ್ಟಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ವರ್ಲ್ಡ್ ರೆಕಾರ್ಡ್ ಮುರಿಯುವತ್ತ. ಅಂದರೆ ಮುಂದಿನ ಪಂದ್ಯದ
ಬೆಂಗಳೂರಿನೊಂದಿಗೆ ಉಡುಪಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರ
ಕಥಾನಾಯಕಿ ವಿದ್ಯಾಳ ಬಾಳಲ್ಲಿ ಬಿರುಗಾಳಿ ಬೀಸುವಂತೆ ಘಟನೆ ನಡೆದಿದೆ. ಆಕೆ ಅಗ್ನಿಪರೀಕ್ಷೆಗೆ ಸಿದ್ಧಳಾಗಿದ್ದಾಳೆ. ಕೇವಲ ಸಂಸಾರದ ಕಲಹವಲ್ಲದೆ, ಅಸ್ತಿತ್ವ ಮತ್ತು ಸಂಬಂಧದ ನಡುವಿನ ಸಂಘರ್ಷಕ್ಕೆ ವೇದಿಕೆ ಸಜ್ಜಾಗಿದೆ. ಒಂದೇ ತಿಂಗ
ರಶ್ಮಿಕಾ-ವಿಜಯ್ ವಿವಾಹವಾಗುತ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ವಿಜಯ್ ಮತ್ತು ರಶ್ಮಿಕಾ ಅವರ ವಿವಾಹಕ್ಕೆ'ದಿ ವೆಡ್ಡಿಂಗ್ ಆಫ್ ವಿರೋಶ್' ಎಂದು ಹೆಸರು ಇಡಲಾಗಿದೆ. ವಿಜಯ್ ಮತ್ತು ರಶ್ಮಿಕಾ ಅವರ ಹಳೆಯ ಫೋಟೋಗ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ನಡುವೆ ನಡೆಯಬೇಕಿದ್ದ ಈ ಪಂದ್ಯವು ರದ್ದಾದ ಕಾರಣ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ನೀಡಲಾಗ
ಮದುವೆಯಾದ ಮರುದಿನವೇ ಹಮೀರ್ಪುರದಲ್ಲಿ ಮಹಿಳೆಯೊಬ್ಬರು ತನ್ನ ಗಂಡನನ್ನು ಬಿಟ್ಟು ಪ್ರೇಮಿಯೊಂದಿಗೆ ಬದುಕಲು ನಿರ್ಧರಿಸಿದ ಆಘಾತಕಾರಿ ಘಟನೆ ಇದು. ಕುಟುಂಬದ ಒತ್ತಡದಿಂದ ಮದುವೆಯಾಗಿದ್ದರೂ, ಪೊಲೀಸ್ ಠಾಣೆಗೆ ತೆರಳಿ ತನ್ನ ಪ್ರೇ
Ram Charan in Party: ಅಲ್ಲು ಅರ್ಜುನ್, ಸಹೋದರ ಅಲ್ಲು ಸಿರೀಶ್ಗಾಗಿ ಆಯೋಜಿಸಿದ್ದ ಎಣ್ಣೆ ಪಾರ್ಟಿಯಲ್ಲಿ ರಾಮ್ ಚರಣ್ ಭಾಗಿ ಆಗಿದ್ದರು. ರಾಮ್ ಚರಣ್ ಪಾರ್ಟಿಯಲ್ಲಿ ಭಾಗಿ ಆಗಿರುವ ವಿಡಿಯೋವನ್ನು ಅಲ್ಲು ಸಿರೀಶ್ ಹಂಚಿಕೊಂಡಿದ್ದಾರೆ. ಆದರೆ ರ
ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಹೊಸ ದ್ರಾವಿಡ ಪಕ್ಷ ರಚಿಸುವುದಾಗಿ ಘೋಷಿಸಿದ್ದಾರೆ. ಮಾಜಿ ಸಿಎಂ ಜಯಲಲಿತಾ ಜನ್ಮದಿನದಂದು ಪಕ್ಷದ ಧ್ವಜ ಅನಾವರಣಗೊಳಿಸಿದರು. ಎಐಎಡಿಎಂಕ
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಸಂಘಟನೆ ಭಾರತೀಯ ಸೈನಿಕರಿಗೆ ಅಪಮಾನ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆ
Babar Azam Records: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಹೊಂದಿರುವ ಬಾಬರ್ ಆಝಂ ಇದೀಗ ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟಿ20 ವಿಶ್ವಕಪ್ನಲ್ಲಿ ಅತೀ ನಿಧಾನವಾಗಿ ಬ್ಯಾಟ್ ಬೀಸ
ಇಂತಹ ಆಚರಣೆಗಳನ್ನು ಪ್ರಮುಖವಾಗಿ ಮೂರು ಕಾರಣಗಳಿಗಾಗಿ ಮಾಡಲಾಗುತ್ತದೆ ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ. ಮೊದಲನೆಯದಾಗಿ, ದೃಷ್ಟಿ ತೆಗೆಯಲು. ಕೆಲವರು ಚೊಂಬು, ಸಗಣಿಯ ದೀಪಗಳನ್ನು ಸಹ ಇಡುತ್ತಾರೆ. ಎರಡನೆಯದಾಗಿ, ವಾಹನ ಅಪಘಾ
ಡಾ. ಗುರೂಜಿ ಅವರು ಪ್ರತಿ ರಾಶಿಚಕ್ರ ಚಿಹ್ನೆಗೆ ನಿರ್ದಿಷ್ಟವಾದ ಫಲಗಳನ್ನು ವಿವರಿಸಿದ್ದಾರೆ. ಆರ್ಥಿಕ ಪ್ರಗತಿ, ಉದ್ಯೋಗದಲ್ಲಿ ಯಶಸ್ಸು, ಕುಟುಂಬದ ಸಮಸ್ಯೆಗಳು, ಮಕ್ಕಳ ಆರೋಗ್ಯದ ಕಾಳಜಿ, ಮತ್ತು ವ್ಯಾಪಾರದಲ್ಲಿ ಲಾಭದಂತಹ ವಿಷಯಗ
ಕಲ್ಯಾಣ್ನಲ್ಲಿ ನಾಯಿ ಕಚ್ಚಿದ್ದಕ್ಕೆ ರೇಬಿಸ್ ಬರಬಹುದೆಂಬ ಭಯದಿಂದ ಬ್ಯಾಂಕ್ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೇಬಿಸ್ ಮಾರಣಾಂತಿಕವಾದರೂ, ಸರಿಯಾದ ಲಸಿಕೆ (PEP) ಮೂಲಕ ಸಂಪೂರ್ಣವಾಗಿ ತಡೆಗಟ್ಟಬಹುದು. ಮಾನಸಿಕ ಭಯವು ಕೆಲವ
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಹಲವು ಪ್ರಮುಖ ಬೆಳವಣಿಗೆಗಳು ನಡೆದಿವೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದರೆ, ದಲಿತ ಸಿಎಂ ಕೂಗು
Daily Numerology February 25: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
Daily Numerology February 25: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Numerology February 25: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Horoscope 23 February:ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ ಬುಧವಾರ ಆರ್ಥಿಕ ವ್ಯವಹಾರದಲ್ಲಿ ಆತಂಕ, ಸರ್ಕಾರಿ ಕಾರ್ಯದಲ್ಲಿ ವೇಗ, ವಿದ್ಯಾಭ್ಯಾಸಕ್ಕೆ ಉತ್ತಮ ಸ್ಥಾನ, ತ್ಯಾಗ, ಅನಿಶ
ವಿಕ್ರಮ ಸಂವತ್ಸರ 2083 (ರೌದ್ರಿ) ಮಾರ್ಚ್ 19ರಿಂದ ಆರಂಭಗೊಳ್ಳಲಿದೆ. ಈ ವರ್ಷ ರಾಜ ಗುರುವಾಗಿರುವುದರಿಂದ ಸಕಲರಿಗೂ ಶುಭಕರವಾಗಿದೆ. ಗುರು ಅಧಿಪತಿಯಾಗಿರುವ ಕಾರಣ ಕೃಷಿ ಸಮೃದ್ಧಿ, ಧಾರ್ಮಿಕ ಜಾಗೃತಿ, ಶಿಕ್ಷಣ ಮತ್ತು ನ್ಯಾಯಾಂಗ ವ್ಯವಸ್
24 ಮಿಲಿಯನ್ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ ವಿಡಿಯೋ ಕ್ಲಿಪ್ನಲ್ಲಿ ಇನ್ಫ್ಲುಯೆನ್ಸರ್ ರಿತಿಕಾ ಶರ್ಮಾ ರಸ್ತೆಬದಿಯ ಭೇಲ್ ಪುರಿ ಅಂಗಡಿಯ ಬಳಿ ನಿಂತಿರುವುದನ್ನು ಕಾಣಬಹುದು. ಆಗ ಮುಸ್ಕಾನ್ ಎಂಬ ಬಾಲಕಿ ಆಕೆಯ
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಬಡ ಮಹಿಳೆಯರು ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ಹೋದರೆ ಅನಾಹುತಗಳೇ ಆಗುತ್ತಿವೆ. ಒಂದು ಬಾಣಂತಿ ಸಾವು, ಇಲ್ಲ ನವಜಾತ ಶಿಶು ಸಾವಾ
ಮರಿಗೌಡನದೊಡ್ಡಿ ಗ್ರಾಮದಲ್ಲಿ ಕೌಟುಂಬಿಕ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆಯಿಂದ 25 ವರ್ಷದ ವಿಶಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಸ್ತೆ ಅಪಘಾತದ ನಂತರ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು. ಮಗನ ಸಾವಿನಿಂದ ಆಘಾತಗೊಂಡ ತಾ
T20 World Cup 2026 Super 8: ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಪಾಕಿಸ್ತಾನವನ್ನು 3 ವಿಕೆಟ್ಗಳಿಂದ ಸೋಲಿಸಿ ಸೂಪರ್ 8 ರಲ್ಲಿ ಸತತ ಎರಡನೇ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತು. 165 ರನ್ ಗಳಿಸಿದ್ದ ಪಾಕಿಸ್ತಾನ ಸೋತು ಟೂರ್ನಿಯಿಂದ
ತಿರುಪತಿ ದೇವಸ್ಥಾನದ ಪವಿತ್ರ ಪ್ರಸಾದವಾದ ಲಡ್ಡು ತಯಾರಿಕೆಗೆ ಹಿಂದಿನ ಸರ್ಕಾರದ ಅವಧಿಯಲ್ಲಿ 20 ಕೋಟಿ ಲಡ್ಡುಗಳ ತಯಾರಿಕೆಗೆ ನಕಲಿ ತುಪ್ಪ ಬಳಸಲಾಗಿತ್ತು. ಲಡ್ಡು ತಯಾರಿಕೆಗೆ ಸರಬರಾಜು ಮಾಡಲಾದ ತುಪ್ಪದ ತಯಾರಿಕೆಯಲ್ಲಿ ಯಾವುದೇ
ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಮತ್ತು ಕಬ್ಬನ್ ಪೇಟೆಯ ಹೆಚ್ಡಿಎಫ್ಸಿ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಹಸನ್ ಸಾಬ್ನನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಮತ್ತು ತಾಂತ್ರಿಕ ದಾಖಲೆಗಳ ಆಧಾರದ ಮೇ
‘ಹಾಲಿವುಡ್ ರಿಪೋರ್ಟರ್ ಇಂಡಿಯಾ’ ಮಾಡಿದ ವಿಮರ್ಶೆಗೆ ‘ಧುರಂಧರ್’ ಚಿತ್ರತಂಡ ಗರಂ ಆಗಿತ್ತು. ಈಗ ಅದೇ ಸಂಸ್ಥೆ ನೀಡಿದ ಪ್ರಶಸ್ತಿಯನ್ನು ‘ಧುರಂಧರ್’ ತಂಡ ತಿರಸ್ಕರಿಸಿದೆ. ಆ ಮೂಲಕ ಕೆಟ್ಟ ವಿಮರ್ಶೆಗೆ ತಿರುಗೇಟು ನೀಡಿದೆ. ಈ ವಿಷಯ
ಇಂಡಿಯನ್ ರೇಸಿಂಗ್ ಫೆಸ್ಟಿವಲ್ ಗೋವಾದಲ್ಲಿ ತನ್ನ ಚೊಚ್ಚಲ ಆವೃತ್ತಿಯನ್ನು ಆಯೋಜಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಗೋವಾ ರಾಜ್ಯ ಹೈ-ಆಕ್ಟೇನ್ ಫಾರ್ಮುಲಾ ಸ್ಟ್ರೀಟ್ ರೇಸ್ ವೀಕೆಂಡ್ಗೆ ಸಾಕ್ಷಿಯಾಗಿದೆ. ಇದರಲ್ಲಿ ನ
ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಅಧಿಕೃತ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದ ನಂತರ ಅವರನ್ನು ಇಂದು ಸಂಜೆ ಬೇರೆಡೆ ಸ್ಥಳಾಂತರಿಸಲಾಯಿತು. ಆಸ್ಟ್ರೇಲಿಯಾದ ಪ್ರಧಾನಿಯನ್ನು ದಿ ಲಾಡ್ಜ್ನಿಂದ ಹೊರಗೆ ಕರೆದೊಯ್ಯಲಾ
ತುಮಕೂರಿನಲ್ಲಿ ಯುವಕನೊಬ್ಬ, ವ್ಯಕ್ತಿಯೊಬ್ಬನ ಅಕ್ರಮ ಸಂಬಂಧವನ್ನು ಆತನ ಪತ್ನಿಗೆ ತಿಳಿಸಿದ್ದಾನೆ. ಬಳಿಕ ನಡೆದ ಬೆಳವಣಿಗೆಗೆ ಹೆದರಿ ಯುವಕ ಪ್ರಾಣಕಳೆದುಕೊಂಡಿದ್ದಾನೆ. ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿ ತನ್ನ ಸಾವಿಗೆ ಕಾರ
ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಇರುವುದನ್ನು ಕಂಡ ಪತಿ ತೀವ್ರ ಆಘಾತದಿಂದ ಕುಸಿದುಬಿದ್ದ ಘಟನೆ ವೈರಲ್ ಆಗಿದೆ. ಈ ಮಾನಸಿಕ ಒತ್ತಡವು ವಾಸೊವಾಗಲ್ ಸಿಂಕೋಪ್ಗೆ ಕಾರಣವಾಗಿ, ಪ್ರಜ್ಞೆ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖ
ಗಂಡು-ಹೆಣ್ಣು ಲೈಂಗಿಕ ಸಂಬಂಧ ಹೊಂದಿದ ನಂತರ ಜಾತಕ ಸರಿಯಿಲ್ಲವೆಂಬ ಕಾರಣ ನೀಡಿ ಮದುವೆಯನ್ನು ನಿರಾಕರಿಸುವುದು ಅಪರಾಧ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಇದೇ ಕಾರಣ ನೀಡಿ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನಿರಾಕರಿಸಲಾಗಿದೆ. ಮಹ
ತಂದೆ ನವಿಡೀ ಆಟೋ ಚಾಲನೆ ಮಾಡಿ ಬರುವ ಆದಾಯದಲ್ಲಿ ಸಂಸಾರ ನಡೆಸುತ್ತಿದ್ದರೆ, ತಾಯಿ ಮಾರುಕಟ್ಟೆಯಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದರು. ಮನೆಯಲ್ಲಿ ಬಡತನ ತಾಂಡವವಾಡುತ್ತಿದ್ದರೂ, ಮಗಳ ವಿದ್ಯಾಭ್ಯಾಸಕ್ಕೆ ಪೋಷಕರು ಎಂದೂ ಅಡ್ಡ
ಕೋಲಾರ ಜಿಲ್ಲೆಯಲ್ಲಿ ಮಣ್ಣು ಸತ್ವ ಕಳೆದುಕೊಂಡು ವಿಷಮಯವಾಗುತ್ತಿದೆ. ಅತಿಯಾದ ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ಹಾಗೂ ಒಂದೇ ಬೆಳೆ ಪದ್ಧತಿಯಿಂದ ಕೃಷಿ ಭೂಮಿ ಬಂಜರಾಗುತ್ತಿದೆ. ಇದು ರೈತರ ಆರ್ಥಿಕ ಸ್ಥಿತಿ ಕುಸಿತಕ್ಕೆ ಮತ್
Rinku Singh Exits T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಸ್ಟಾರ್ ಆಲ್ರೌಂಡರ್ ರಿಂಕು ಸಿಂಗ್ ಕುಟುಂಬದ ತುರ್ತು ಪರಿಸ್ಥಿತಿ, ತಂದೆಯ ಅನಾರೋಗ್ಯದಿಂದಾಗಿ ತವರಿಗೆ ಮರಳಿದ್ದಾರೆ. ಜಿಂಬಾಬ್ವೆ ವಿರುದ್ಧದ ಪ್
ವಿಟಮಿನ್ ಡಿ ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶವಾಗಿದ್ದು, ಇದರ ಕೊರತೆಯು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಇದರ ಕೊರತೆಯಾದಾಗ ಜನ ತಮ್ಮ ಅಗತ್ಯಗಳನ್ನು ಪೂರೈಸಲು ಪೂರಕ ಅಂದರೆ ಸಪ್ಲಿಮೆಂಟ್ ತೆಗೆದುಕೊಳ್ಳ
IPL 19 Schedule Update: ಐಪಿಎಲ್ 19ನೇ ಆವೃತ್ತಿಯ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಪ್ರಕಟಿಸುವ ಸಾಧ್ಯತೆಯಿದೆ. ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳು (ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ) ಇದಕ್ಕೆ ಕಾರಣ. ಚುನಾವಣೆಗಳ ಸಮಯದಲ್
ಮನೆಯ ಏಳಿಗೆ, ಅವನತಿ ಇವೆಲ್ಲವೂ ನಿರ್ಧಾರವಾಗುವುದು ಕುಟುಂಬದವರ ನಡವಳಿಕೆಯ ಆಧಾರದ ಮೇಲೆ. ಒಂದು ಉತ್ತಮ ಕುಟುಂಬ ಮನೆಯನ್ನು ಸಮೃದ್ಧಿಯತ್ತ ಕೊಂಡೊಯ್ದರೆ, ಪ್ರತಿನಿತ್ಯ ಜಗಳವಾಡುವವರ ಮನೆಯಲ್ಲಿ ಶಾಂತಿ ನೆಮ್ಮದಿಯೇ ಹಾಳಾಗುತ್ತದ
SBI report on India's GDP growth: 2025-26ರ ಮೂರನೇ ಕ್ವಾರ್ಟರ್ ಆದ ಅಕ್ಟೋಬರ್-ಡಿಸೆಂಬರ್ನಲ್ಲಿ ಜಿಡಿಪಿ ಶೇ. 8.1ರಷ್ಟು ಹೆಚ್ಚಿರಬಹುದು ಎಂದು ಎಸ್ಬಿಐ ವರದಿಯೊಂದರಲ್ಲಿ ಹೇಳಲಾಗಿದೆ. ಆಂತರಿಕವಾಗಿ ಉತ್ತಮವಾಗಿ ಕಂಡ ಅನುಭೋಗವು ಆರ್ಥಿಕತೆಯ ವೇಗ ಕುಸಿಯ
ಏಕಕಾಲಕ್ಕೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಆದರೆ ಇಂಗ್ಲಿಷ್ ವರ್ಷನ್ ರಿಲೀಸ್ ಬಗ್ಗೆ ಅನುಮಾನ ಮೂಡಿದೆ. ಇಂಗ್ಲಿಷ್ ಟೀಸರ್ ರಿಲೀಸ್ ಆಗಿಲ್ಲ.
ಭೋಪಾಲ್ನ ಅಕ್ಕ-ತಂಗಿಯರು ಸ್ಲಮ್ನಲ್ಲಿದ್ದವರು ವಿಲ್ಲಾದಲ್ಲಿ ವಾಸಿಸುವವರೆಗೆ ಯಾವ ರೀತಿ ತಮ್ಮ ಜೀವನವನ್ನು ಬದಲಾಯಿಸಿಕೊಂಡರು, ಇದಕ್ಕೆ ಅವರು ಹೇಗೆ ಲೈಂಗಿಕ ಜಾಲವನ್ನು ಬಳಕೆ ಮಾಡಿಕೊಂಡರು ಎಂಬುದನ್ನು ಕೇಳಿದರೆ ನೀವು ಆಘಾ
ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಉದ್ಯೋಗಾಕಾಂಕ್ಷಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಖ್ಯಮಂತ್
ರಾಜ್ಯ ಸರ್ಕಾರ 37,000 ಕೋಟಿ ರೂ. ಗುತ್ತಿಗೆದಾರರ ಬಿಲ್ ಬಾಕಿ ಉಳಿಸಿಕೊಂಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾರ್ಚ್ 6ರಂದು ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಕಳೆದ ಮೂರು ವರ್ಷಗಳಿಂದ ಹಣ ಪಾವತಿಯಾಗದೆ ಗು

30 C