ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ ಬುಧವಾರ ಶಿಫಾರಸ್ಸು, ಒತ್ತಡ, ಪರಿಪಕ್ವತೆ, ಅಧಿಕಾರ ಚಲಾವಣೆ, ಅನ್ಯಾಯದ ಕಡೆ ಪ್ರೀತಿ ಅಧಿಕ ಇವೆಲ್ಲ ಇಂದಿನ ವಿಶೇಷ.
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 21ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 21ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 21ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್
ಮೊದಲೇ ನಿರೀಕ್ಷಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು(ಜನವರಿ 20) ಅಧಿಕೃತಾಗಿ ಅಧಿಕಾರ ಸ್ವೀಕಾರ ಮಾಡಿದರು. ಇನ್ನು ಅಧಿಕಾರ ಸ್ವೀಕರಿಸಿದ ದಿನವೇ ಗ
ದಾವೋಸ್ನ ವಿಶ್ವ ಆರ್ಥಿಕ ವೇದಿಕೆಯಲ್ಲಿ ಭಾರತವು ಜಾಗತಿಕ ಹೂಡಿಕೆಗೆ, ವಿಶೇಷವಾಗಿ ಶುದ್ಧ ಇಂಧನ ಕ್ಷೇತ್ರಕ್ಕೆ, ವಿಶ್ವಾಸಾರ್ಹ ತಾಣವಾಗಿ ಹೊರಹೊಮ್ಮಿತು. ಸಚಿವ ಪ್ರಲ್ಹಾದ ಜೋಶಿ ಅವರು ಸುಸ್ಥಿರ ಭವಿಷ್ಯಕ್ಕಾಗಿ ಭಾರತದ ಬದ್ಧತೆ,
'ಶಕ್ತಿ ಯೋಜನೆ' ಇದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಈ ಯೋಜನೆಯ ಲಾಭವನ್ನು ರಾಜ್ಯದ ಕೋಟ್ಯಂತರ ಹೆಣ್ಣು ಮಕ್ಕಳು ಪಡೆಯುತ್ತಿದ್ರೆ,ಇತ್ತ ಬಿಎಂಟಿಸಿಯ ಕೆಲ ಕಿಲಾಡಿ ಕಂಡಕ್ಟರ್ ಗಳು ಮಾತ್ರ ಅನ್ನ ತಿಂದ ಮನ
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಲಾರಿ ಮತ್ತು ಕುರಿ ಸಾಗಿಸುತ್ತಿದ್ದ ಎರಡು ಗೂಡ್ಸ್ ವಾಹನಗಳ ನಡುವೆ ಈ ದುರಂತ ಸಂಭವಿಸಿದೆ. ಅತ
ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಅವರು ಬಿಗ್ ಬಾಸ್ ಮನೆಯಲ್ಲಿ ಆತ್ಮೀಯರಾಗಿದ್ದರು. ಗಿಲ್ಲಿ ವಿಚಾರದಲ್ಲಿ ಕಾವ್ಯಾ ಅವರನ್ನು ಜನರು ಟ್ರೋಲ್ ಮಾಡಿದ್ದು ಕೂಡ ಇದೆ. ಈ ಮೊದಲು ನಟಿ ಗಗನಾ ಅವರು ಈ ಸಮಸ್ಯೆ ಎದುರಿಸಿದ್ದರು. ಆ ವಿಷಯದ ಬಗ್ಗ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಎಸ್.ಬಿಂಗೀಪುರ ಕೆರೆ ಬಳಿ ಸ್ಕ್ರಾಪ್ ಶೆಡ್ಗಳಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಒಂದು ವಾರದ ಹಿಂದೆ ಶಂಕಿತ ಬಾಂಗ್ಲಾ ವಲಸಿಗರು ವಾಸವಿದ್ದ ಈ ಶೆಡ್ಗಳಿಂದ ಅವರನ್ನು ತೆರವುಗೊಳಿ
ಕಳ್ಳರ ಕೆಲಸವೇ ಕಳ್ಳತನ ಮಾಡುವುದು. ಹಣ ಬರುತ್ತೆ ಅಂದರೆ ಏನು ಮಾಡಲು ಹಿಂದೆ ಮುಂದೆ ನೋಡುವುದಿಲ್ಲ. ಚಿನ್ನ-ಬೆಳ್ಳಿ, ಹಣ, ಬೈಕ್ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುವ ಗ್ಯಾಂಗ್ ಮಾಡುವುದನ್ನ ನೋಡಿದ್ದೇವೆ. ಅ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಗೆ ಮುಂದಾಗಿದೆ. ಇದರಿಂದ ಶಾಪಿಂಗ್ ಪ್ರಿಯರಿಗೆ ಉಚಿತ ಪಾರ್ಕಿಂಗ್ ಸೌಲಭ್ಯ ಇರುವುದಿಲ್ಲ. ಇನ್ನು ಮುಂದೆ ವಾಹನ ನಿಲುಗಡೆಗೆ
Pralhad Joshi says, Indian economy accelerated while world slowed down: ಜಗತ್ತಿನ ಆರ್ಥಿಕತೆ ಮಂದವಾಗಿ ಸಾಗಿದರೂ ಭಾರತದ ಬೆಳವಣಿಗೆ ಚುರುಕಾಗಿ ಸಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅಭಿಪ್ರಾಯಪಟ್ಟಿದ್ದಾರೆ. ಡಾವೊಸ್ ಸಮಿಟ್ನಲ್ಲಿ ಪಾಲ್ಗೊಂಡಿರುವ ಜೋಷಿ, ಭಾ
ಟ್ರೇಲರ್ ಬಿಡುಗಡೆ ಮಾಡುವ ಮೂಲಕ ‘ಸೀಟ್ ಎಡ್ಜ್’ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಈ ಟ್ರೇಲರ್ ಅನ್ನು ‘ವ್ಲಾಗ್ 2’ ಎಂದು ಕರೆಯಲಾಗಿದೆ. ಸಿನಿಮಾದ ಹಾರರ್ ಕಥೆಯ ಝಲಕ್ ಇದರಲ್ಲಿ ಕಾಣಿಸಿದೆ. ಜನವರಿ 30ರಂದು ಈ
ಕೊಪ್ಪಳದ ಹಿರೇಬಗನಾಳ ಗ್ರಾಮದ ರೈತರು ಕಾರ್ಖಾನೆಗಳ ಹೊಗೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಗಳು ಕಪ್ಪಾಗಿ, ಜಾನುವಾರುಗಳಿಗೆ ತಿನ್ನಲು ಯೋಗ್ಯವಲ್ಲದ ಸ್ಥಿತಿಗೆ ತಲುಪಿವೆ. ಅಧಿಕಾರಿಗಳ ಭರವಸೆಗಳ ಹೊರತಾಗಿಯೂ ಮಾಲ
ಆತ ಅನ್ಯಾಯದ ವಿರುದ್ದ ನಿಂತಿದ್ದ. ಮೀಟರ್ ಬಡ್ಡಿ ದಂಧೆ, ಅಕ್ರಮ ಹಣ ವಸೂಲಿ ದಂಧೆ ನಿಲ್ಲಿಸಲು ಪಣ ತೊಟ್ಟಿದ್ದು. ಆತನ ಈ ನಿಲುವು ಆತನಿಗೆ ಮುಳುವಾಗಿದೆ. ಅನ್ಯಾಯ ತಡೆಯಲು ಪೊಲೀಸರ ಮೊರೆ ಹೋದವನು ಇದೀಗ ನಡು ಬೀದಿಯಲ್ಲಿ ಕೊಲೆಯಾಗಿದ
Inspiring Story of Prachi Poddar of Jagannath Stones: ಪ್ರಾಚಿ ಪೊದ್ದಾರ್ಗೆ ಹಣಕಾಸು ವಿಷಯದಲ್ಲಿ ಆಸಕ್ತಿ ಇತ್ತು. ಕಾಲೇಜು ದಿನಗಳಲ್ಲಿ, ಗಣಿತ ಮತ್ತು ಅಕೌಂಟೆನ್ಸಿ ವಿಷಯಗಳು ಪ್ರಾಚಿ ಗಮನ ಸೆಳೆದವು. ಮ್ಯಾನೇಜ್ಮೆಂಟ್ ಕೋರ್ಸ್ ಸೇರಲು ಇದೂ ಒಂದು ಕಾರಣವಾಯಿತು
ಬಿಗ್ ಬಾಸ್ ಕನ್ನಡ ಫಿನಾಲೆಯಲ್ಲಿ ಗಿಲ್ಲಿ ನಟ ವಿನ್ ಆದರು. ರಕ್ಷಿತಾ ಶೆಟ್ಟಿ ಅವರಿಗೆ ರನ್ನರ್ ಅಪ್ ಸ್ಥಾನ ಸಿಕ್ಕಿತು. ಅಶ್ವಿನಿ ಗೌಡ 2ನೇ ರನ್ನರ್ ಅಪ್ ಆದರು. 3ನೇ ರನ್ನರ್ ಅಪ್ ಸ್ಥಾನಕ್ಕೆ ಕಾವ್ಯಾ ಶೈವ ತೃಪ್ತಿಪಟ್ಟುಕೊಳ್ಳಬೇಕಾಯ
ವೃದ್ಧ ದಂಪತಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಭೂತನಗುಡಿ ಬಡಾವಣೆಯಲ್ಲಿ ನಿನ್ನೆಯೇ (ಜನವರಿ 19) ದಂಪತಿ ಸಾವನ್ನಪ್ಪಿದ್ದು, ಇಂದು (ಜನವರಿ 20) ಬೆಳಕಿಗೆ ಬಂದಿದೆ. ಇನ್ನು ಮಾಹಿತಿ ತಿಳಿ
ವಾಯುವ್ಯ ಸಾರಿಗೆ ಸಂಸ್ಥೆಯು ಆದಾಯಕ್ಕಾಗಿ ಧಾರವಾಡ-ಬೆಳಗಾವಿ ಬಸ್ಗಳಿಗೆ ಕಪ್ಪು ಜಾಹೀರಾತು ಸ್ಟಿಕ್ಕರ್ಗಳನ್ನು ಅಂಟಿಸಿ ವಿರೂಪಗೊಳಿಸಿದೆ. ಇದರಿಂದ ಬಸ್ಗಳ ಸೌಂದರ್ಯ ಕೆಟ್ಟು, ರಾತ್ರಿ ಕಾಣಿಸದೆ ಅಪಘಾತ ಭೀತಿ ಹೆಚ್ಚಿದೆ. ಸಾ
ಬಾಯಿ ಹುಣ್ಣುಗಳಿಗೆ ಹಲವು ಕಾರಣಗಳಿವೆ. ಸೋಂಕುಗಳಿಂದ ಹಿಡಿದು ಜೀರ್ಣಕಾರಿ ಸಮಸ್ಯೆಗಳವರೆಗೆ. ಆದರೆ ಅವು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದರೆ, ಅದು ಎಚ್ಚರಿಕೆಯ ಸಂಕೇತವಾಗಿರಬಹುದು. ಹೌದು, ನಿರಂತರವಾಗಿ ಬಾಯಿಯಲ್ಲಿ ಹುಣ್ಣುಗಳ
Bigg Boss Kannada: ಟಿವಿ9 ಜೊತೆಗೆ ಮಾತನಾಡಿರುವ ಕಾವ್ಯಾ, ಬಿಗ್ಬಾಸ್ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಗಿಲ್ಲಿ ಜೊತೆಗಿನ ಗೆಳೆತನ, ಅಚ್ಚರಿ ರೀತಿ ರಕ್ಷಿತಾ ರನ್ನರ್ ಅಪ್ ಆಗಿದ್ದು, ಇವುಗಳ ಜೊತೆಗೆ ಬಿಗ್ಬಾಸ್ಗಾಗಿ ತಾವು ಪಡೆದ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೊಸ ವಿವಾದವೊಂದು ಬೆಳಕಿಗೆ ಬಂದಿದೆ. ನೂತನವಾಗಿ ನಿರ್ಮಾಣವಾಗಿರುವ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗಣಪತಿ ದೇವಾಲಯ ನಿರ್ಮಾಣಕ್ಕೆ ದಲಿತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಕೋರ್ಟ್ ಆವರ
ನಿಜ ಜೀವನದಲ್ಲಿ ಎಲ್ಎಲ್ಬಿ ಓದಿರುವ ಕೋಮಲ್ ಅವರು ಸಿನಿಮಾದಲ್ಲೂ ಲಾಯರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ‘ತೆನಾಲಿ ಡಿಎ ಎಲ್ಎಲ್ಬಿ’ ಎಂದು ಶೀರ್ಷಿಕೆ ಇಡಲಾಗಿದೆ. ಪೋಸ್ಟರ್ ಬಿಡುಗಡೆ ಆಗಿದೆ. ‘ಮರೀಚಿ’ ಸಿನಿಮಾ ಖ್ಯಾ
ಜೆಡಿಎಸ್ ನಾಯಕಿ ಪುತ್ರನ ಕಿರುಕುಳದಿಂದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಗಳ ಮೇಲೆ ಅತ್ಯಾಚಾರ ನಡೆಸಿ ಆತ್ಮಹತ್ಯೆಗೆ ಪ್ರಚೋದಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿ, ಮರು ಪೋಸ್ಟ್ಮಾರ್ಟಮ್ಗೆ ಆಗ
Bigg Boss Kannada 12: ಬಿಗ್ಬಾಸ್ ಬಗ್ಗೆ ಚಿತ್ರರಂಗ ಹಾಗೂ ಟಿವಿ ಪ್ರಪಂಚದಲ್ಲಿ ಸಕ್ರಿಯರಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡದಲ್ಲಿ ಕಾರ್ಯಾಚರಣೆ ವೇಳೆ ಸಿಕ್ಕ ಮಾನವರ 7 ಅಸ್ಥಿಪಂಜರಗಳ ರಹಸ್ಯ ಭೇದಿಸಲು ಎಸ್ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಸಿಕ್ಕ 7 ಅಸ್ಥಿಪಂ
ಕಚೇರಿಯಲ್ಲಿಯೇ ಮಹಿಳೆಯೋರ್ವರ ಜೊತೆಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆದ ನಂತರ ಡಿಜಿಪಿ ರಾಮಚಂದ್ರ ರಾವ್ರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರವೇನೋ ಆದೇಶಿಸಿದೆ. ಈ ಘಟನೆಯು ಕರ್ನಾಟಕ ಪೊಲೀಸ್ ಇಲಾಖೆಗೆ ಮುಜುಗರ ತಂದಿ
Rakshita Shetty: ಚಿತ್ರರಂಗದ ಹಿನ್ನೆಲೆ ಇಲ್ಲದ, ಕನ್ನಡ ಭಾಷೆ ತಿಳಿಯದೆ, ಅನುಭವದ ಕೊರತೆ ಹೀಗೆ ಹಲವು ತೊಡಕುಗಳು ಇದ್ದಾಗಿಯೂ ಸಹ ರಕ್ಷಿತಾ ಶೆಟ್ಟಿ ಅತ್ಯದ್ಭುತವಾಗಿ ಆಡಿ ರನ್ನರ್ ಅಪ್ ಆದರು. ಇದೀಗ ಶೋ ಮುಗಿದಿದೆ. ಆದರೆ ಮುಂದೇನು? ಯೂಟ್ಯೂಬ್
ಬೆಂಗಳೂರಿನ ವೈವಿಧ್ಯಮಯ ಆಹಾರ ಸಂಸ್ಕೃತಿಯನ್ನು ಜಪಾನಿ ಕಂಟೆಂಟ್ ಕ್ರಿಯೇಟರ್ ಶೋ ಟೇಕಿ ಮೆಚ್ಚಿಕೊಂಡಿದ್ದಾರೆ. ರಾಮೇಶ್ವರಂ ಕೆಫೆಗೆ ಭೇಟಿ ನೀಡಿದ ಅವರು, ತಮ್ಮ ದೇಶದ ಆಹಾರದ ಬದಲು ಕರ್ನಾಟಕ ಶೈಲಿಯ ರಾಗಿ ಮುದ್ದೆ ಊಟವನ್ನು ಕೇಳಿ
Pradeep Ranganathan: ಕನ್ನಡದ ನಟಿ ಶ್ರೀಲೀಲಾ, ಟಾಲಿವುಡ್ನ ಟಾಪ್ ನಟಿಯಾದ ಬಳಿಕ ಇದೀಗ ಬಾಲಿವುಡ್ ಹಾಗೂ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದೂ ಎರಡೂ ಕಡೆ ಒಂದರ ಹಿಂದೊಂದು ದೊಡ್ಡ ಸಿನಿಮಾ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈಗ
Difference between Multi Cap Funds, Flexi Cap Funds and Multi Asset Funds: ಮ್ಯೂಚುವಲ್ ಫಂಡ್ಗಳಲ್ಲಿ ವೈವಿಧ್ಯತೆ ಇದೆ. ವಿವಿಧ ರೀತಿಯ ಫಂಡ್ಗಳಲ್ಲಿ ಮಲ್ಟಿ ಕ್ಯಾಪ್, ಫ್ಲೆಕ್ಸಿ ಕ್ಯಾಪ್, ಮಲ್ಟಿ ಅಸೆಟ್ ಫಂಡ್ಗಳೂ ಇವೆ. ಮಲ್ಟಿಕ್ಯಾಪ್ ಫಂಡ್ಗಳು ಎಲ್ಲಾ ರೀತಿಯ ಸ್ಟಾಕು
ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಶೋಗೆ ಬರುವುದಕ್ಕೂ ಮೊದಲೇ ಮುಂಬೈನಲ್ಲಿ ಮನೆ ಖರೀದಿಸಿದ್ದರು. ಚಿಕ್ಕ ವಯಸ್ಸಲ್ಲಿ ಅದು ಹೇಗೆ ಸಾಧ್ಯ ಆಯ್ತು ಎಂಬುದನ್ನು ಅವರು ಟಿವಿ9 ಸಂದರ್ಶನದಲ್ಲಿ ವಿವರಿಸಿದ್ದಾರೆ. ಡೌನ್ ಪೇಮೆಂಟ್ ಮಾಡಿ
ಮೂತ್ರ ವಿಸರ್ಜನೆ ಮಾಡುವಾಗ ಮೂತ್ರದಲ್ಲಿ ನೊರೆ ಕಾಣಿಸಿಕೊಂಡಲ್ಲಿ ಅದನ್ನು ಹಗುರವಾಗಿ ಪರಿಗಣಿಸಬೇಡಿ. ಸಾಮಾನ್ಯವಾಗಿ ಒತ್ತಡದಲ್ಲಿದ್ದಾಗ ಮೂತ್ರ ವಿಸರ್ಜಿಸುವಾಗ ಕೆಲವು ಸೆಕೆಂಡು ನೊರೆ ಬಂದು ಕಣ್ಮರೆಯಾಗುತ್ತಿದ್ದರೆ, ಅದು ಚ
ರಾಯಚೂರಿನ ಹಲವೆಡೆ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಅದರಲ್ಲೂ ದಂಧೆಕೋರರಿಂದ ದೇವದುರ್ಗ ತಾಲೂಕಿನಲ್ಲಿ ಕೃಷ್ಣಾ ನದಿಯನ್ನು ಬಗೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ಅವರು ಮ
ಇಲಾನ್ ಮಸ್ಕ್ ಅವರ ಟೆಸ್ಲಾ ಭಾರತೀಯ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ನೀಡುತ್ತಿದೆ. ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಇಂಟರ್ನ್ಶಿಪ್ ಕಾರ್ಯಕ್ರಮವನ್ನು ಆರಂಭಿಸಿದ್ದು, 8 ಪ್ರಮುಖ ನಗರಗಳಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು
ಬಹು ಚರ್ಚೆಯಲ್ಲಿದ್ದ ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆಯನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಆರ್ಥಿಕ ಹಾಗೂ ಕಾರ್ಯಾಚರಣೆಯ ಮಾನದಂಡಗಳನ್ನು ಪೂರೈಸದ ಕಾರಣ ಮತ್ತು ಕಡಿಮೆ ಬೇಡಿಕೆಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದ
Billionaires count crosses 3,000: 2025ರಲ್ಲಿ ಜಗತ್ತಿನಾದ್ಯಂತ ಬಿಲಿಯನೇರ್ಗಳ ಸಂಖ್ಯೆ 3,000 ದಾಟಿದೆ. ಶತಕೋಟ್ಯಾಧಿಪತಿಗಳ ಸಂಖ್ಯೆ ಅತಿಹೆಚ್ಚು ಹೆಚ್ಚಳ ಆಗಿರುವುದು ಅಮೆರಿಕದಲ್ಲಿ. ಆಕ್ಸ್ಫ್ಯಾಮ್ ವರದಿ ಪ್ರಕಾರ ವಿಶ್ವದ ಟಾಪ್-12 ಶ್ರೀಮಂತರ ಬಳಿ ಇರು
ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ FIR ರದ್ದತಿಗೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ವಿಚಾರಣೆ ಮಾಡಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ರಾ
ಹಾಸನ ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಶಾಲಾ ಬಾಲಕಿ ಹಿಂಬಾಲಿಸಿ ಆಕೆಯ ಮನೆ ಬಾಗಿಲುವರೆಗೂ ಬಂದಿದ್ದು, ಆತಂಕ ಸೃಷ್ಟಿಸಿದೆ. ತನ್ನನ್ನ ಯಾರೋ ಹಿಂಬಾಲಿಸುತ್ತಿದ್ದಾರೆಂದು ತಿಳಿದು ಬ
ಪ್ರಾಣಿ ಸಾಮ್ರಾಜ್ಯದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಕೆಲ ದೃಶ್ಯಗಳು ಬಹುಬೇಗನೆ ನೆಟ್ಟಿಗರ ಮನಸ್ಸನ್ನು ಗೆಲ್ಲುತ್ತವೆ. ಇದೀಗ ಈ ದೃಶ್ಯವು ಆನೆ ಹಾಗೂ ಶ್ವಾನದ ಕಿತ್ತಾಟದ್ದಾಗಿದೆ. ತನಗೆ ಬೊಗಳಿ
ಗಿಲ್ಲಿ ನಟ ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರ ಜೊತೆ ಕಾವ್ಯಾ ಶೈವ ತುಂಬ ಕ್ಲೋಸ್ ಆಗಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಕಾವ್
ಬೈಕ್, ಸ್ಕೂಟಿ ಮತ್ತು ಆಟೋದಲ್ಲಿ ಪ್ರಯಾಣಿಸುವಾಗ ಬಲವಾದ ಮತ್ತು ತಂಪಾದ ಗಾಳಿಯು ನೇರವಾಗಿ ದೇಹಕ್ಕೆ ಬಡಿದು ಸಿಕ್ಕಾಪಟ್ಟೆ ಚಳಿಯಾಗಿ ಕೈಕಾಲುಗಳು ಮರಗಟ್ಟಿದಂತಾಗುತ್ತದೆ. ದ್ವಿಚಕ್ರ ವಾಹನದಲ್ಲಿ ಪ್ರತಿದಿನ ಕಾಲೇಜು ಅಥವಾ ಕೆಲ
Pooja Hegde: ಪೂಜಾ ಹೆಗ್ಡೆಗೆ ಸಂಬಂಧಿಸಿದ ಸುದ್ದಿಯೊಂದು ಹರಿದಾಡುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮಾಡುವಾಗ ದೊಡ್ಡ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ನಟರೊಬ್ಬರು ನನಗಾಗಿ ಮೀಸಲಿದ್ದ ಕ್ಯಾರಾವ್ಯಾನ್ ಒಳಕ್
ಗದಗ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮೇಲಾಧಿಕಾರಿಗಳ ಕಿರುಕುಳ ಹಾಗೂ ವೇತನ ತಡೆಹಿಡಿದಿರುವುದಕ್ಕೆ ಬೇಸತ್ತು ರಾಷ್ಟ್ರಪತಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಮಾನಸಿಕ ಹಿಂಸೆ ಮತ್ತು ಆರ್ಥಿಕ ಸಂಕಷ್ಟದಿಂದ ಜೀವನ
ಜನವರಿ 30ರಂದು ಬಿಡುಗಡೆ ಆಗಲಿರುವ ‘ವಿಕಲ್ಪ’ ಸಿನಿಮಾದ ಟ್ರೇಲರ್ ಡಿಫರೆಂಟ್ ಆಗಿದೆ. ಪೃಥ್ವಿರಾಜ್ ಪಾಟೀಲ್, ನಾಗಶ್ರೀ ಹೆಬ್ಬಾರ್, ಹರಿಣಿ ಶ್ರೀಕಾಂತ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಪೋಸ್ಟ್ ಟ್ರಾಮಾಟಿಕ್ ಸ
ರೈಲ್ವೆ ನೇಮಕಾತಿ ಮಂಡಳಿ (RRB) ಗ್ರೂಪ್ D ಹುದ್ದೆಗಳಿಗೆ 22,000 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. 10ನೇ ತರಗತಿ ಪಾಸಾದ ಮತ್ತು ITI ಹೊಂದಿರುವ ಅಭ್ಯರ್ಥಿಗಳು ಅರ್ಹರು. ಆನ್ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 31 ರಿಂದ ಮಾರ್ಚ್ 2 ರವರೆಗೆ ನಡ
ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮತ್ತೊಮ್ಮೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ನಾಳೆ (ಜ. 21) ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆಯಲಿರುವ ಡಾ. ಶಿವಕುಮಾರ ಸ್ವಾಮೀಜಿಗಳ 7ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಫ್ರಾನ್ಸ್ ಮೇಲೆ ಕೋಪಗೊಂಡಿದ್ದಾರೆ. ಫ್ರಾನ್ಸ್ ಮೇಲೆ 200 ಪ್ರತಿಶತ ಸುಂಕ ವಿಧಿಸುವುದಾಗಿ ಅವರು ಬೆದರಿಕೆ ಹಾಕಿದ್ದಾರೆ. ಈ ಸುಂಕವನ್ನು ಎರಡು ಫ್ರೆಂಚ್ ಉತ್ಪನ್ನಗಳ ಮೇಲೆ ವಿಧಿಸಬಹುದು, ವ
India vs New Zealand: ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಸೋತಿರುವ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗಾಗಿ ಸಜ್ಜಾಗಿದೆ. ನಾಗ್ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ತಕ್ಷ ಸ್ಥಾನಕ್ಕೆ ಹೊಸಬರನ್ನು ಆಯ್ಕೆ ಮಾಡಲಾಗಿದೆ. ಅಖಿಲ ಭಾರತ ವೀರಶೈವ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಚಿವ ಈಶ್ವರ್
ಕೊಲ್ಲೂರು ಸೌಪರ್ಣಿಕಾ ನದಿ ಮಾಲಿನ್ಯ ಕುರಿತು NGT ಮಹತ್ವದ ಆದೇಶ ನೀಡಿದೆ. ದೇವಸ್ಥಾನದ ಸುತ್ತಲಿನ ವಾಣಿಜ್ಯ ಕಟ್ಟಡಗಳಿಂದ ಹರಿಯುವ ಕಲುಷಿತ ನೀರು ನದಿಯನ್ನು ಹಾಳುಮಾಡುತ್ತಿದೆ. NGT ಉಡುಪಿ ಜಿಲ್ಲಾಧಿಕಾರಿ ಮತ್ತು KUWSDBಗೆ ಸಮಗ್ರ ವರದಿ
ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ಗೆಲುವಿನ ಬಗ್ಗೆ ಅಶ್ವಿನಿ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಜವಾದ ಮತಗಳನ್ನು ಹೊರಹಾಕಿದರೆ ತಾನೇ ವಿನ್ನರ್ ಎಂದು ಅವರು ಪ್ರತಿಪಾದಿಸಿದ್ದಾರೆ. ಗಿಲ್ಲಿ ಬಡವ ಎಂಬ ಸಹಾನುಭೂತಿ
ಬೆಂಗಳೂರಿನಲ್ಲಿ ನಡೆದ 2.16 ಕೋಟಿ ರೂ. ಸೈಬರ್ ವಂಚನೆ ಪ್ರಕರಣದಲ್ಲಿ, ಸಂತ್ರಸ್ತರು 'ಗೋಲ್ಡನ್ ಅವರ್'ನಲ್ಲಿ ದೂರು ನೀಡಿದ ಕಾರಣ ಸಂಪೂರ್ಣ ಹಣ ಮರಳಿ ಸಿಕ್ಕಿದೆ. ನೈಜೀರಿಯಾದಿಂದ ನಡೆದ ಈ ಮೋಸದಲ್ಲಿ, ಸೈಬರ್ ಕ್ರೈಂ ಪೊಲೀಸರು ತ್ವರಿತವಾಗ
ನೋ-ಪಾರ್ಕಿಂಗ್ ನಿಯಮಗಳು ಮತ್ತು ಪೊಲೀಸರ ಅಧಿಕಾರ ಬಗ್ಗೆ ಪ್ರತಿಯೊಬ್ಬ ನಾಗರಿಕನ ಹಕ್ಕುಗಳನ್ನು ತಿಳಿದುಕೊಳ್ಳಬೇಕು. ದಂಡದ ರಸೀದಿ, ವ್ಹೀಲ್ ಕ್ಲ್ಯಾಂಪ್, ಮತ್ತು ವಾಹನ ಟೋಯಿಂಗ್ ಕಾನೂನುಬದ್ಧ ಕ್ರಮಗಳಾಗಿವೆ. ಆದರೆ, ಟೈರ್ ಗಾಳಿ ತ
Renuka Swamy case: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳಿಗೆ ಮನೆ ಊಟ ಪಡೆಯಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿತ್ತು. ಅದರಂತೆ ಜೈಲಲ್ಲಿದ್ದರೂ ಮನೆ ಊಟವನ್ನು ಈ ಆರೋಪಿಗಳು ಸವಿಯ
India vs New Zealand: India vs New zealand t20 series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯು ಜನವರಿ 21 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 5 ಪಂದ್ಯಗಳನ್ನಾಡಲಿದೆ. ಈ ಸರಣಿಯ ಮುಕ್ತಾಯದ ಬೆನ್ನಲ್ಲೇ ಎರಡೂ ತಂಡಗಳು ಟಿ20 ವಿಶ್ವಕಪ್
ಇಂಡಿಯಾ ಎಕ್ಸಿಮ್ ಬ್ಯಾಂಕ್ 40 ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು MBA/CA ಪದವಿ ಹೊಂದಿದ್ದು, 21-28 ವಯಸ್ಸಿನವರಾಗಿರಬೇಕು. ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ
ಮಂಡ್ಯದ ಅಲಗೂರು ಗ್ರಾಮದಲ್ಲಿ ನಡೆದ ಮನೆಗಳ್ಳತನ ಪ್ರಕರಣ ಸಂಬಂಧ ಬೆಂಗಳೂರಲ್ಲಿ ಕುಖ್ಯಾತ ಮನೆಗಳ್ಳನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. 40ಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಈತನ ಸಹಚರ, ಮತ್ತೋರ್ವ ಆರೋಪಿಗಾಗಿ ತೀವ್
ಎಷ್ಟೇ ದುಡಿದ್ರು ತಿಂಗಳ ಕೊನೆಯಲ್ಲಿ ಒಂದೇ ಒಂದು ರೂಪಾಯಿ ಉಳಿಯಲ್ಲ, ಉದ್ಯೋಗದಲ್ಲಿರುವ ಅದೆಷ್ಟೋ ಜನರು ಹೇಳುವುದು ಹೀಗಯೇ. ಹೀಗಿರುವಾಗ ಅಮೆರಿಕದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರೊಬ್ಬರು ಬೆಂಗಳೂರಿಗೆ ಮರಳಲು ಮುಂದಾಗಿದ್
Megastar Chiranjeevi: ಚಿರಂಜೀವಿ ನಟಿಸಿದ ಸಿನಿಮಾಗಳು ಒಂದರ ಹಿಂದೊಂದರಂತೆ ಫ್ಲಾಪ್ ಆಗಿದ್ದವು. ಚಿರಂಜೀವಿ ಎಂದರೆ ಕಲೆಕ್ಷನ್ ಇಲ್ಲದ ನಟ ಎಂಬ ಅಭಿಪ್ರಾಯ ಹೊಸ ತೆಲುಗು ಸಿನಿಮಾ ವೀಕ್ಷಕರಲ್ಲಿ ಮೂಡಿಬಿಟ್ಟಿತ್ತು. ಆದರೆ ನಿಜಕ್ಕೂ ಚಿರಂಜೀವಿಯ
ತಾಯಿ ಸೀರೆ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಅಮ್ಮ ಸೀರೆ ಕೊಡಿಸಿಲ್ಲವೆಂದು ಈ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಕೆಯ ತಂದೆ ಟೈಲರ್ ಆ
Steps to verify mobile number and email linked to Aadhaar: ವ್ಯಕ್ತಿಯ ಗುರುತಿನ ದಾಖಲೆಯಾದ ಆಧಾರ್ ಕಾರ್ಡ್ಗೆ ಮೊಬೈಲ್ ನಂಬರ್ ಲಿಂಕ್ ಮಾಡುವ ಅವಕಾಶ ಕೊಡಲಾಗುತ್ತದೆ. ಇದರಿಂದ ಒಟಿಪಿ ಮೂಲಕ ಆಧಾರ್ ದೃಢೀಕರಣ ಪಡೆಯಬಹುದು. ಅಧಾರ್ಗೆ ಲಿಂಕ್ ಆದ ಮೊಬೈಲ್ ನಂಬರ್ ಮತ
ಅವರೆಲ್ಲರೂ ರಾಯರ ದರ್ಶನಕ್ಕೆಂದು ಸ್ಲೀಪರ್ ಕೋಚ್ ಬಸ್ ಮೂಲಕ ಮೈಸೂರಿನಿಂದ ಮಂತ್ರಾಲಯಕ್ಕೆ ಪ್ರಯಾಣ ಬೆಳೆಸಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗಾಗಲೇ ಗುರು ರಾಘವೇಂದ್ರರ ದರ್ಶನ ಪಡೆಯಬೇಕಿತ್ತು. ಆದರೆ, ದಾರ
ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರು ಫ್ಯಾನ್ಸ್ ಬಳಿ ಒಂದು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಅವರು ಎರಡನೇ ಬಾರಿಗೆ ತಂದೆ ಆಗುತ್ತಿದ್ದಾರೆ. ಪ್ರಿಯಾ ಹಾಗೂ ಅಟ್
ಡಿ.ಕೆ. ಸುರೇಶ್ ಅವರು ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ನಿಷ್ಠೆಯನ್ನು ಉಲ್ಲೇಖಿಸಿ, ಅಧಿಕಾರ ಹಂಚಿಕೆ ಕುರಿತು ಮಾರ್ಮಿಕ ಮಾತುಗಳನ್ನಾಡಿದ್ದಾರೆ. ಪಂಚಾಯಿತಿ ಚೇರ್ಮನ್ ಸ್ಥಾನಗಳ ಉದಾಹರಣೆ ನೀಡಿ, ಆರಂಭದಲ್ಲಿ ಅಧಿಕಾರ ಬೇಡವೆಂದರೂ ಸ
ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಶಿಕ್ಷಣ ಇಲಾಖೆ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದೆ. ಜನವರಿ 27 ರಿಂದ ಫೆಬ್ರವರಿ 2ರ ವರೆಗೆ ನಡೆಯುವ ದ್ವಿತೀಯ ಪೂರ್ವಸಿದ್ಧತಾ ಪರೀಕ್ಷೆಗಳು ಬೆ
ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಸರಬ್ಜೀತ್ ಕೌರ್ ಭಾರತಕ್ಕೆ ಮರಳಲು ಮೊರೆ ಇಟ್ಟಿದ್ದಾರೆ. ಸಿಖ್ ಯಾತ್ರೆಗೆ ತೆರಳಿದ್ದ ಕೌರ್, ಅಲ್ಲಿ ಮತಾಂತರಗೊಂಡು ಪಾಕಿಸ್ತಾನಿ ವ್ಯಕ್ತಿಯನ್ನು ವಿವಾಹವಾಗಿದ್ದರು. ಇದೀಗ ಪತಿ ಮತ್ತು ಅತ
ನಿತಿನ್ ನಬಿನ್ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ ಎಂದು ಹೇಳಿದ್ದಾರೆ. ಬಿಜೆಪಿ ಒಂದ
Govt has proposal of joint taxation system for married couples: 2026-27ರ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಘೋಷಿಸುವ ನಿರೀಕ್ಷೆ ಇದೆ. ಹಿಂದಿನ ವರ್ಷದ ಬಜೆಟ್ನಲ್ಲಿ ಸಾಕಷ್ಟು ಟ್ಯಾಕ್ಸ್ ತಗ್ಗಿಸಿದ್ದ ಸರ್ಕಾರ ಈ ಬಜೆಟ್ನಲ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆಯೊಳಗೆ ಹುದುಗಿದ ಪುರಾತನ ದೇವಾಲಯಗಳು ಪತ್ತೆಯಾಗಿವೆ. ಇವು ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದ ದೇಗುಲಗಳಾಗಿವೆ ಎಂದು ಇತಿಹಾಸ ತಜ್ಞರು ಹೇಳಿದ್ದಾರೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿ
ಎರಡು ಸ್ಟಾರ್ ಹೀರೋಯಿನ್ಗಳು ಒಂದೇ ಕಡೆ ಸೇರಿ ಸುತ್ತಾಡೋದು ಎಂದರೆ ಅದು ಅಸಾಧ್ಯದ ಮಾತು ಎಂಬ ಮಾತು ಚಿತ್ರರಂಗದಲ್ಲಿ ಚಾಲ್ತಿಯಲ್ಲಿದೆ. ಆದರೆ, ತ್ರಿಶಾ ಹಾಗೂ ನಯನತಾರಾ ಇದನ್ನು ಸುಳ್ಳು ಮಾಡಿದ್ದಾರೆ. ಇವರು ಖಾಸಗಿ ಯಾಚ್ನಲ
Hollywood actor: ಭಾರತೀಯ ಸಿನಿಮಾಗಳನ್ನು ಪಾಶ್ಚಾತ್ಯರು ಕಡೆಗಣಿಸುತ್ತಿದ್ದ ಕಾಲವೊಂದಿತ್ತು. ಈಗ ಪರಿಸ್ಥಿತಿ ಹೇಗಿದೆಯೆಂದರೆ ಹಾಲಿವುಡ್ನ ಭಾರಿ ದೊಡ್ಡ ಸ್ಟಾರ್ ನಟರುಗಳು ಸಹ ಭಾರತದ ಸಿನಿಮಾಗಳಲ್ಲಿ ಕೆಲಸ ಮಾಡಲು ಕಾತರರಾಗಿದ್ದಾರೆ, ಮ
ದಕ್ಷಿಣ ಕನ್ನಡ ಪೊಲೀಸರು ಡ್ರಗ್ಸ್ ದಂಧೆಕೋರರ ವಿರುದ್ಧ ಬಿರುಸಿನ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಪುತ್ತೂರು ತಾಲೂಕಿನಲ್ಲಿ ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 106 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದು, ಪ್ರಕರಣ ಸಂ
ಬೆಳಗಾವಿಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಕಾಮಿಸಿ ಕಾಡುತ್ತಿದ್ದ ಪೂಜಾರಿಯೊಬ್ಬನನ್ನು ಸಂತ್ರಸ್ತೆಯ ತಮ್ಮನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸದ್ಯ ಸ್ತಳೀಯರು ನೀಡಿದ ಮಾಹಿತಿ ಮೇರೆಗ
ಮೈಸೂರಿನ ಉದಯಗಿರಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಚಾಕು ಇರಿತದ ಕೊಲೆಯು ಜನರನ್ನು ಬೆಚ್ಚಿಬೀಳಿಸಿದೆ. ಕಳೆದ ವರ್ಷ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ, ಇತ್ತೀಚೆಗೆ ಯುವಕರು ಮಚ್ಚು ಹಿಡಿದು ಓಡಾಡಿದ ಘಟನೆಗಳ ಬೆನ್ನಲ್
ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಹಿಳೆಯರ ಸುರಕ್ಷತೆ ದೊಡ್ಡ ಪ್ರಶ್ನೆಯಾಗಿದೆ. ಇತ್ತೀಚೆಗೆ ಆವಲಹಳ್ಳಿ ಅರಣ್ಯದಲ್ಲಿ ಜಾಗಿಂಗ್ ಮಾಡುತ್ತಿದ್ದ ಮಹಿಳೆಗೆ ಅಪ್ರಾಪ್ತ ಬಾಲಕರು ಲೈಂಗಿಕ ಕಿರು
South Africa Record: ಸೌತ್ ಆಫ್ರಿಕಾ ತಂಡದ ಈ ಅಮೋಘ ಗೆಲುವು ಅಂಡರ್-19 ವಿಶ್ವಕಪ್ನಲ್ಲಿ ಮೂಡಿಬಂದ 2ನೇ ದಾಖಲೆಯ ವಿಜಯ. ಅಂದರೆ ಕಿರಿಯರ ವಿಶ್ವಕಪ್ನಲ್ಲಿ ಅತ್ಯಧಿಕ ರನ್ಗಳ ಅಂತರದಿಂದ ಗೆದ್ದ 2ನೇ ತಂಡವೆಂಬ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ
ಮನೆಯಲ್ಲಿ ಶಾಂತಿ, ಸಕಾರಾತ್ಮಕ ಶಕ್ತಿ ಹಾಗೂ ಸಮೃದ್ಧಿಯನ್ನು ತರಲು ಜೋಡಿ ಹಂಸಗಳ ಚಿತ್ರವನ್ನು ಇಡುವುದು ಒಂದು ವಿಶೇಷ ವಿಧಾನ. ವಾಸ್ತು ಶಾಸ್ತ್ರದ ಪ್ರಕಾರ, ಇದು ಲಕ್ಷ್ಮಿಯ ಸ್ವರೂಪವಾಗಿದ್ದು, ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ
ಉಡುಪಿ ಶ್ರೀಕೃಷ್ಣಮಠದಲ್ಲಿ ಹೊಸ ವಸ್ತ್ರಸಂಹಿತೆ ಜಾರಿಗೆ ಬಂದಿದ್ದು, ಭಕ್ತಾದಿಗಳು ಸಾಂಪ್ರದಾಯಿಕ ಉಡುಪಿನಲ್ಲಿ ಬರಬೇಕೆಂದು ಸೂಚಿಸಲಾಗಿದೆ. ಪುರುಷರಿಗೆ ಅಂಗಿ-ಬನಿಯನ್, ಬರ್ಮುಡಾ ನಿಷಿದ್ಧ. ಮಹಿಳೆಯರು ವೆಸ್ಟರ್ನ್ ಬಟ್ಟೆಗಳ ಬ
Prabhas movie: ಕಮರ್ಶಿಯಲ್ ಸಿನಿಮಾ ನಿರ್ದೇಶಕರುಗಳಿಗೆ ಒಂದು ಮಾದರಿಯನ್ನು ಹಾಕಿಕೊಟ್ಟ ಸಿನಿಮಾ ‘ಕೆಜಿಎಫ್’. ಅದೇ ಸಿನಿಮಾದ ಸೂತ್ರಗಳ ಇರಿಸಿಕೊಂಡು ಆ ನಂತರ ಹಲವು ಸಿನಿಮಾಗಳು ಬಂದವು. ಸೂಪರ್ ಸ್ಟಾರ್ ನಟರುಗಳು ಸಹ ‘ಕೆಜಿಎಫ್’ ಮೂಲಕ ಸಾ
ಬಿಗ್ ಬಾಸ್ ಮನೆಯಲ್ಲಿ ಹಲವು ದಿನಗಳ ಕಾಲ ಇದ್ದ ಧನುಶ್ ಅವರು ಆರನೇ ಸ್ಥಾನಕ್ಕೆ ಖುಷಿಪಟ್ಟಿದ್ದಾರೆ. ಅವರು ಮೊದಲು ಔಟ್ ಆಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಈ ಬಗ್ಗೆ ಧನುಶ್ ಮಾತನಾಡಿದ್ದಾರೆ. ಮೊದಲ ವಾರವೇ ಎಲಿಮಿನೇಟ್ ಆಗಿದ್ದ
Bullion Market 2026 January 20th: ಚಿನ್ನ, ಬೆಳ್ಳಿ ಬೆಲೆಗಳು ನಿನ್ನೆ ಸೋಮವಾರದಂತೆ ಇವತ್ತು ಮಂಗಳವಾರವೂ ಭರ್ಜರಿಯಾಗಿ ಹೆಚ್ಚಿವೆ. ಆಭರಣ ಚಿನ್ನದ ಬೆಲೆ 13,355 ರೂ ಇದ್ದದ್ದು 13,500 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,728 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗ
ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ರಾಷ್ಟ್ರಗೀತೆಗೆ ಅಗೌರವ ತೋರಲಾಗಿದೆ ಎಂದು ಆರೋಪಿಸಿ, ಸತತ ಎರಡನೇ ವರ್ಷವೂ ವಿಧಾನಸಭೆ ಅಧಿವೇಶನದಿಂದ ಹೊರನಡೆದಿದ್ದಾರೆ. ತಮಿಳು ಗೀತೆಯ ನಂತರ ರಾಷ್ಟ್ರಗೀತೆ ಹಾಡಬೇಕೆಂಬ ಅವರ ಒತ್ತಾಯ
ಬೆಂಗಳೂರಿನ ಕೋರಮಂಗಲ RTO ಕಚೇರಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿರುವುದು ಬಯಲಾಗಿದೆ. ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿರುವ ವಾಹನಗಳಿಗೆ, ಯಾವುದೇ ತಪಾಸಣೆ ಇಲ್ಲದೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ಗಳನ್ನು ನ
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಬೆಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ಪ್ರವಾಸ ಪ್ಯಾಕೇಜ್ ಘೋಷಿಸಿದೆ. ಇದು ರಾಘವೇಂದ್ರ ಸ್ವಾಮಿ ಮತ್ತು ಪಂಚಮುಖಿ ಆಂಜನೇಯ ದೇವಸ್ಥಾನಗಳ ದರ್ಶನವನ್ನು ಒಳಗೊಂಡಿದೆ. ಪ್ರತ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಭದ್ರತಾ ಸಿಬ್ಬಂದಿಯ ಕಾರು ಮುಂಬೈನಲ್ಲಿ ಅಪಘಾತಕ್ಕೀಡಾಗಿದೆ. ವಿದೇಶದಿಂದ ಮರಳುತ್ತಿದ್ದಾಗ, ಮರ್ಸಿಡಿಸ್ ಕಾರು ನಿಯಂತ್ರಣ ಕಳೆದುಕೊಂಡು ಆಟೋ ಮತ್ತು ಭದ್ರತಾ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗ
ಮಧ್ಯಪ್ರದೇಶದ ಖಾಂಡ್ವಾದಲ್ಲಿ ಪ್ರೀತಿಯು ಧರ್ಮವನ್ನು ಮೀರಿದ ಘಟನೆ ನಡೆದಿದೆ. ಸಫೀನಾ ಎಂಬ ಮುಸ್ಲಿಂ ಯುವತಿ ತನ್ನ ಬಾಲ್ಯದ ಗೆಳೆಯ ಸಂತ ಕುಮಾರ್ ಠಾಕೂರ್ ಅವರನ್ನು ಮದುವೆಯಾಗಲು ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊ
ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್ ಇಲ್ಯೂಷನ್, ಬ್ರೈನ್ ಟೀಸರ್ನಂತಹ ಒಗಟಿನ ಆಟಗಳು ಟ್ರೆಂಡಿಂಗ್ನಲ್ಲಿದೆ. ಸೋಶಿಯಲ್ ಮೀಡಿಯಾದಲ್ಲಿ ಕಣ್ಣಾಯಿಸಿದ್ದಲೆಲ್ಲಾ ಒಗಟಿನ ಚಿತ್ರಗಳೇ ಕಾಣಸಿಗುತ್ತವೆ. ಇದೀಗ ನಿಮ್ಮ ಬುದ್ಧಿವಂ
Saina Nehwal Retirement: ಸೈನಾ ನೆಹ್ವಾಲ್ 2015 ರಲ್ಲಿ ವಿಶ್ವದ ನಂ. 1 ಸ್ಥಾನ ಬ್ಯಾಡ್ಮಿಂಟನ್ ತಾರೆಯಾಗಿ ಹೊರಹೊಮ್ಮಿದ್ದರು. ಅಷ್ಟೇ ಅಲ್ಲದೆ 2009 ರಲ್ಲಿ ಅರ್ಜುನ ಪ್ರಶಸ್ತಿ ಮತ್ತು 2010 ರಲ್ಲಿ ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ

15 C