ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್ರೋಡ್ಸ್
ಬೆಂಗಳೂರಿನಲ್ಲಿ ಕೊಲೆ ಆರೋಪಿಯೋರ್ವನ ಮೇಲೆ ದಾಳಿ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರೋಬ್ಬರಿ 68 ಬಾರಿ ಮಾರಣಾಂತಿಕವಾಗಿ ಕೊಚ್ಚಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರೂ ವ್ಯಕ್ತಿ ಪವಾಡ ಸದೃಶ ಎಂಬಂತೆ ಬ
ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಸುನೀಲ್ ಅವರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಿಗಮ ನೋಂದಣಿಯಾಗುವ ಎಂಟು ತಿಂಗಳ ಮೊದಲೇ ಅಧ್ಯಕ್ಷರನ್ನು ನೇಮಕ ಮಾಡಿದ್ದೇಕ
ಹೋಳಿ ಆಚರಣೆಗೆಂದು ಮನೆಗೆ ಬಂದಿದ್ದ ಯುವತಿ ಅಪಾರ್ಟ್ಮೆಂಟ್ನ 13ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. 25 ವರ್ಷದ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀ
Legendary actor MGR: ಪದ್ಮಶ್ರೀ ಪುರಸ್ಕೃತ ತೆಲುಗು ಚಿತ್ರರಂಗದ ಹಿರಿಯ ನಟರೊಬ್ಬರು, ಘನತೆ ಮರೆತು, ತಮಿಳಿನ ಸೂಪರ್ ದಿಗ್ಗಜ ನಟ, ಮಾಜಿ ಸಿಎಂ ಸಹ ಆಗಿದ್ದ ಎಂಜಿಆರ್ ಬಗ್ಗೆ ತೀರ ಕೀಳಾಗಿ ಮಾತನಾಡಿದ್ದಾರೆ. ತೆಲುಗಿನ ಹಿರಿಯ ನಟರೊಬ್ಬರನ್ನು ಹೊಗ
ಕಾಲಾಷ್ಟಮಿ ಪ್ರತಿ ತಿಂಗಳು ಆಚರಿಸುವ ಕಾಲ ಭೈರವನಿಗೆ ಅರ್ಪಿತವಾದ ಪ್ರಮುಖ ಹಬ್ಬ. ಈ ದಿನ ಶಿವನ ಉಗ್ರ ರೂಪವಾದ ಕಾಲ ಭೈರವನನ್ನು ಪೂಜಿಸುವುದರಿಂದ ಭಯ, ನಕಾರಾತ್ಮಕ ಶಕ್ತಿ ಮತ್ತು ಶನಿ-ರಾಹುವಿನ ದುಷ್ಟ ಪ್ರಭಾವಗಳು ದೂರವಾಗುತ್ತವೆ.
ಸ್ಟಾರ್ ಸುವರ್ಣದ ಜನಪ್ರಿಯ ‘ಆಸೆ’ ಧಾರಾವಾಹಿಯಲ್ಲಿ ಸೂರ್ಯನಾಗಿ ಮಿಂಚುತ್ತಿರುವ ನಿನಾದ್ ಹರಿತ್ಸ, 800 ಸಂಚಿಕೆಗಳ ಯಶಸ್ವಿ ಪಯಣವನ್ನು ಹಂಚಿಕೊಂಡಿದ್ದಾರೆ. ಮಧ್ಯಮ ವರ್ಗದ ಕಥಾ ಹಂದರ, ಭಾವನಾತ್ಮಕ ಸನ್ನಿವೇಶಗಳು ಧಾರಾವಾಹಿಗೆ ಶಕ
T20 World Cup 2026 Final: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್
ಬೈಕ್ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಕಳ್ಳನೊಬ್ಬ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ದೋಚಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ವೆನ್ನಪ್ಪುವಾದ ಥಂಬರವಿಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ
ಮಂಗಳೂರಿನ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ NSUI ಮತ್ತು ABVP ಕಾರ್ಯಕರ್ತರ ನಡುವೆ ರಾಜಕೀಯ ಕಿಚ್ಚು ಭುಗಿಲೆದ್ದಿದೆ. NSUI ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ABVP ಪ್ರತಿಭಟನ
ಕರ್ನಾಟಕದಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಗೆ ಫೆಬ್ರವರಿ ತಿಂಗಳ ವೇತನ ವಿಳಂಬವಾಗಿರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ಮನೆ ಬಾಡಿಗೆ, ಸಾಲದ ಕಂತುಗಳು ಬಾಕಿ ಉಳಿದಿದ್ದು, ಪೊಲೀಸರು ಪರದಾಡುತ್ತಿದ್ದಾರೆ. ಈ ಬಗ್ಗೆ ಪ್ರತ
Allu Arjun business: ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕ
ಹುಬ್ಬಳ್ಳಿಯ ಹೋಟೆಲ್ ಉದ್ಯಮವು ತೀವ್ರ LPG ಸಿಲಿಂಡರ್ ಕೊರತೆಯಿಂದ ತತ್ತರಿಸಿದೆ. ಮಾಲೀಕರು 4,000-5,000 ನೀಡಲು ಸಿದ್ಧವಿದ್ದರೂ ಸಿಲಿಂಡರ್ಗಳು ಲಭ್ಯವಿಲ್ಲ. ಇದರಿಂದ ದೋಸೆ, ಪೂರಿ ಮುಂತಾದ ಖಾದ್ಯಗಳ ತಯಾರಿಕೆಯನ್ನು ನಿಲ್ಲಿಸಿ, ಕಾರ್ಮಿ
ಜೋಡು ಹುಬ್ಬು ಅಥವಾ ಹುಬ್ಬುಗಳ ರಚನೆಯ ಕುರಿತು ಪುರಾತನ ನಂಬಿಕೆಗಳು, ಜ್ಯೋತಿಷ್ಯ ಶಾಸ್ತ್ರದ ವಿಶ್ಲೇಷಣೆ ಮತ್ತು ಅವು ವ್ಯಕ್ತಿಯ ಭವಿಷ್ಯ, ಅದೃಷ್ಟದ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದರ ಕುರಿತು ಇಲ್ಲಿ ವಿವರವಾಗಿ ಚರ್ಚಿಸಲ
ಇಂದಿನ ದುಬಾರಿ ದುನಿಯಾದಲ್ಲಿ ಬದುಕೋದೇ ಕಷ್ಟ. ದೊಡ್ಡ ದೊಡ್ಡ ನಗರಗಳಲ್ಲಿ ತಿಂಗಳಿಗೆ ಲಕ್ಷ ಲಕ್ಷ ದುಡಿಯುತ್ತಿದ್ರೂ ಖರ್ಚು ವೆಚ್ಚಗಳಿಗೆ ಲಗಾಮು ಹಾಕದೇ ಇದ್ರೆ ಒಂದೇ ಒಂದು ರೂಪಾಯಿ ಉಳಿಯಲ್ಲ. ಬೆಂಗಳೂರಿನ ಮಹಿಳೆಯೊಬ್ಬರು ಪಿಜಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ EMI ಸೌಲಭ್ಯ ಮತ್ತು ಸಕಾಲಿಕ ಪಾವತಿಗೆ ರಿಯಾಯಿತಿ ನೀಡುವಂತೆ ರಾಜ್ಯ ಹಣಕಾಸು ಆಯೋಗವು ಶಿಫಾರಸು ಮಾಡಿದೆ. ಇದು ತೆರಿಗೆದಾರರ ಮೇಲಿನ ಆರ್ಥಿಕ ಹೊರೆಯನ್
ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್
ಪಾಕಿಸ್ತಾನದ ಜನಪ್ರಿಯ ಯೂಟ್ಯೂಬರ್ ರಜಬ್ ಬಟ್ ತಮ್ಮ ಪತ್ನಿ ಎಮಾನ್ ಫಾತಿಮಾ ಅವರಿಗೆ ವಿಚ್ಛೇದನ ನೀಡುತ್ತಿದ್ದಾರೆ. ಒಂದೂವರೆ ವರ್ಷದ ದಾಂಪತ್ಯದ ನಂತರ ರಜಬ್ ಪಾಡ್ಕ್ಯಾಸ್ಟ್ನಲ್ಲಿ ಈ ವಿಷಯ ಬಹಿರಂಗಪಡಿಸಿದ್ದು, ಪತ್ನಿ ಮತ್ತು
ಬೆಂಗಳೂರು ಗ್ರಾಮಾಂತರ ಮಾಗಡಿ ಬಳಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಕ್ಯಾಂಟರ್ ಚಾಲಕನಿಂದ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗದಲ್ಲಿ ಬಂದ ಕ್ಯಾಂಟರ್ ಸರಣಿ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ನಾಲ್ವರ
Pakistan vs Bangladesh: ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ನಡುವಣ ಏಕದಿನ ಸರಣಿಯು ಮಾರ್ಚ್ 11 ರಿಂದ ಶುರುವಾಗಲಿದೆ. ಬಾಂಗ್ಲಾದಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಆದರೆ ಈ ಸರಣಿಗೆ ಆಯ್ಕೆ ಮಾಡಲಾದ
Kangana Ranaut: ಸಂಸದೆಯೂ ಆಗಿರುವ ನಟಿ ಕಂಗನಾ ರನೌತ್, ಕಳೆದ ಕೆಲವಾರು ವರ್ಷಗಳಿಂದಲೂ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಿದ್ದಾರೆ. ಅದರಲ್ಲೂ ಐತಿಹಾಸಿಕ, ಸಾಮಾಜಿಕ ಕತೆಯುಳ್ಳ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿ
ರಶ್ಮಿಕಾ ಮಂದಣ್ಣ ಅವರ ವೈರಲ್ ಮದುವೆ ಫೋಟೋಗಳು ಮತ್ತು ಸಹೋದರಿ ಶಿಮನ್ ಜೊತೆಗಿನ ಚಿತ್ರಗಳು ಗಮನ ಸೆಳೆದಿವೆ. ಉದಯಪುರದಲ್ಲಿ ನಡೆದ ಅದ್ದೂರಿ ವಿವಾಹ ಕಾರ್ಯಕ್ರಮದಲ್ಲಿ ಶಿಮನ್ ಕುಣಿದು ಕುಪ್ಪಳಿಸಿದ್ದಾಳೆ. 16 ವರ್ಷಗಳ ವಯಸ್ಸಿನ ಅಂ
2026ರ ಯುಗಾದಿ ಧನುಸ್ಸು ರಾಶಿಯವರಿಗೆ ಶುಭಕರವಾಗಿದ್ದು, ಆದಾಯದಲ್ಲಿ 14 ಪಟ್ಟು ಹೆಚ್ಚಳ ಹಾಗೂ ಉತ್ತಮ ಆರ್ಥಿಕ ಪ್ರಗತಿಯಾಗಲಿದೆ. ಸಂಬಂಧಗಳಲ್ಲಿ ಎಚ್ಚರಿಕೆ ಅಗತ್ಯವಿದ್ದರೂ, ಕೀರ್ತಿ, ಪ್ರತಿಷ್ಠೆ ಮತ್ತು ಅನಿರೀಕ್ಷಿತ ಧನಲಾಭ ಪ್ರಾಪ
ಶಿವರಾತ್ರಿ ಜಾತ್ರೆ ವೇಳೆ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನೋರ್ವನನ್ನು ನರಭಕ್ಷಕ ಚಿರತೆ ಕೊಂದು ತಿಂದಿತ್ತು. ಆ ಘಟನೆ ಮಾಸುವ ಮುನ್ನವೇ ಮತ್ತೆ ಅದೇ ಜಾಗದಲ್ಲಿ ಚಿರತೆ ಕಾಣಿಸಿಕೊಂಡಿದೆ. ರಸ್ತೆಯ ಇಳಿಜಾ
Shah Rukh Khan: ‘ಜೈಲರ್’ ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ನಟಿಸಿದ್ದ ಕೆಲ ಅತಿಥಿ ನಟರುಗಳು ಈ ಸಿನಿಮಾನಲ್ಲಿಯೂ ನಟಿಸಲಿದ್ದಾರೆ. ಜೊತೆಗೆ ಹೆಚ್ಚುವರಿ ಸೇರ್ಪಡೆಯೆಂದರೆ ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ಅವರು ಸಹ ‘ಜೈಲರ್ 2’ ಸಿನಿ
ಧೂಮಪಾನವು ಆರೋಗ್ಯದ ಮೇಲೆ ಆಳವಾದ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹೌದು ಧೂಮಪಾನದ ಅಭ್ಯಾಸವು ಕ್ಯಾನ್ಸರ್, ಶ್ವಾಸಕೋಶದ ಕಾಯಿಲೆಯಂತಹ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಧೂಮಪಾನವು ಆರೋಗ್ಯ
New zealand vs South Africa: ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಕಿವೀಸ್ ಪಡೆ ಫೈನಲ್
ನಟಿ ತ್ರಿಷಾ ಕೃಷ್ಣನ್ ಹಳೆಯ ಹೇಳಿಕೆಯೊಂದು ದಳಪತಿ ವಿಜಯ್ ಜೊತೆಗಿನ ಸಂಬಂಧದ ಗಾಸಿಪ್ ಹಿನ್ನೆಲೆಯಲ್ಲಿ ವೈರಲ್ ಆಗಿದೆ. ಈ ಹಿಂದೆ ನಿಶ್ಚಿತಾರ್ಥ ಮುರಿದುಕೊಂಡಿದ್ದ ತ್ರಿಷಾ, ವಿಚ್ಛೇದನದಲ್ಲಿ ತನಗೆ ನಂಬಿಕೆಯಿಲ್ಲ ಎಂದಿದ್ದರು. ಮ
ಲಕ್ಕುಂಡಿಯಲ್ಲಿ ಪತ್ತೆಯಾದ 500-600 ವರ್ಷಗಳ ಹಳೆಯ ಚಿನ್ನದ ನಿಧಿಯು ಚಾಲುಕ್ಯ-ವಿಜಯನಗರ ಕಾಲದ ಅಪೂರ್ವ ದಾಖಲೆಯಾಗಿದೆ. ಇದು ಸಾಮಾನ್ಯ ಆಭರಣವಲ್ಲ, ಬದಲಿಗೆ ದೇವತೆಗಳಿಗೆ ಅರ್ಪಿಸಲಾಗಿದ್ದ 465 ಗ್ರಾಂ ಚಿನ್ನ, ರತ್ನಖಚಿತ ಒಡವೆಗಳಾಗಿವೆ.
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅರ್ಚಕ ಸಿದ್ದಲಿಂಗಪ್ಪ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿ ಶಾಲಿನಿ, ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರ ಹರೀಶ್ ಮತ್ತು ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿದ್
ಅಲ್ಲು ಅರ್ಜುನ್ ಅವರ 43ನೇ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ಕಾದಿದೆ. ಏಪ್ರಿಲ್ 8 ರಂದು ಅಟ್ಲೀ ನಿರ್ದೇಶನದ ಅವರ ಹೊಸ ಸಿನಿಮಾದ ಟೈಟಲ್ ಅನಾವರಣಗೊಳ್ಳಲಿದೆ. ತಾತ್ಕಾಲಿಕವಾಗಿ AA22XA6 ಎಂದು ಹೆಸರಿಸಲಾದ ಈ ಚಿತ್ರದ
ರಾಜಧಾನಿಯಲ್ಲಿ ತೀವ್ರ ಎಲ್ಪಿಜಿ ಸಿಲಿಂಡರ್ ಕೊರತೆಯಿಂದ ಹೋಟೆಲ್ಗಳು ಸಂಕಷ್ಟದಲ್ಲಿವೆ. ವಾಣಿಜ್ಯ ಸಿಲಿಂಡರ್ಗಳ ಪೂರೈಕೆ ವ್ಯತ್ಯಯದಿಂದ ಗ್ಯಾಸ್ ಹೆಚ್ಚು ಬೇಕಾಗುವ ವಡೆ, ಬಜ್ಜಿ, ಪೂರಿಯಂತಹ ಸ್ನ್ಯಾಕ್ಸ್ ತಯಾರಿಕೆ ಸ್ಥಗಿತಗ
Hardik Pandya vs Krunal Pandya: ಪಾಂಡ್ಯ ಸಹೋದರರು ಮೊದಲಿನಿಂದಲೂ ಅತ್ಯಂತ ಆತ್ಮೀಯರಾಗಿದ್ದವರು. ಆದರೆ ಈಗ ಹಾರ್ದಿಕ್ ಅವರ ವೈಯಕ್ತಿಕ ಜೀವನದ ಬದಲಾವಣೆಗಳು ಅವರ ನಡುವಿನ ಅಂತರಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅಂದರೆ ಹಾರ್ದಿಕ್ ಪಾಂಡ್ಯ ಸ್
‘ಲವ್ ಮಾಕ್ಟೇಲ್ 3’ ಸಿನಿಮಾ ಮಾರ್ಚ್ 19ಕ್ಕೆ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ, ಮಾರ್ಚ್ 18ರಂದು ‘ಲವ್ ಮಾಕ್ಟೇಲ್ 3’ ಚಿತ್ರದ ಪ್ರೀಮಿಯರ್ ಶೋಗಳು ಪ್ರಸಾರ ಕಾಣಲಿವೆ. ಈ ಬಗ್ಗೆ ಮಿಲನಾ ನಾಗರಾಜ್ ಅವರು ಮಾಹಿತಿ ಕೊಟ್ಟಿದ್ದಾ
ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಅಂಡರ್ಪಾಸ್ನಲ್ಲಿ ಬೃಹತ್ ತಗಡಿನ ಶೀಟ್ ಕುಸಿದು ದೊಡ್ಡ ಅನಾಹುತ ತಪ್ಪಿದೆ. ಬಸ್ಸ್ಗೆ ತಗುಲಿ ಕಳಚಿಬಿದ್ದ ಈ ಶೀಟ್, ತುಕ್ಕು ಹಿಡಿದ ಕ್ಲಿಪ್ಗಳಿಂದಾಗಿ ಬೀಳಲು ಸಿದ್ಧವಾಗಿತ್ತು. ಅದೃಷ್ಟ
ಮಹಾರಾಷ್ಟ್ರ ಸರ್ಕಾರವು ಮಹಿಳಾ ಸರ್ಕಾರಿ ನೌಕರರಿಗಾಗಿ 'ಕಮ್ ಅರ್ಲಿ-ಗೋ ಅರ್ಲಿ' ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ, ಮುಂಬೈ ಮಹಾನಗರ ಪ್ರದೇಶದ ಮಹಿಳಾ ಉದ್ಯೋಗಿಗಳು 30 ನಿಮಿಷ ಮುಂಚಿತವಾಗಿ ಕಚೇರಿಗೆ ಬಂದು, ಅಷ್ಟೇ ಬೇಗ ಮನೆ
IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಮ್ಯಾಚ್ನಲ್ಲಿ ಸೌತ್ ಡರ್ಬಿಯ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಆರ್ಸಿಬ
ಕರ್ನಾಟಕದಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ತೀವ್ರ ಕೊರತೆ ಎದುರಾಗಿದ್ದು, ಹುಬ್ಬಳ್ಳಿ, ಮೈಸೂರು, ಬೆಳಗಾವಿ ಸೇರಿದಂತೆ ಹಲವು ನಗರಗಳ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಸಿಲಿಂಡರ್ ಲಭ್ಯವಿಲ್ಲದೆ ಅನೇಕ ಹೋಟೆಲ್ಗಳು ಮ
ಅಯತೊಲ್ಲಾ ಖಮೇನಿಯವರ ಮಗ ಮೊಜ್ತಬಾ ಉತ್ತರಾಧಿಕಾರಿಯಾಗಿದ್ದಾರೆ. ಆದರೆ, ಖಮೇನಿ ತಮ್ಮ ಮಗ ಉತ್ತರಾಧಿಕಾರಿಯಾಗುವುದನ್ನು ಎಂದಿಗೂ ಬಯಸಿರಲಿಲ್ಲ. ಇರಾನ್ ರಾಜವಂಶ ಆಡಳಿತಕ್ಕೆ ಮರಳಿದೆ ಎಂಬ ಸಂದೇಶ ಜಗತ್ತಿಗೆ ಹೋಗುವುದು ಅವರಿಗೆ ಇ
‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಮಾಯಾ ಪಾತ್ರಕ್ಕೆ ದೊಡ್ಡ ತಿರುವು ಸಿಕ್ಕಿದೆ. ಅಂಬಿಕಾ ಸಾವಿಗೆ ಮಾಳವಿಕಾಳೇ ಕಾರಣವೆಂದು ಮಾಯಾಳಿಗೆ ಗೊತ್ತಾಗಿದೆ. ತಾನು ಕೇವಲ ಮಾಳವಿಕಾಳ ಅಸ್ತ್ರವಾಗಿದ್ದೆ ಎಂದು ಅರಿತ ಮಾಯಾ, ಈಗ ಅಂಬಿಕ
ಶಿವಮೊಗ್ಗದಲ್ಲಿ ಮದುವೆ ಸಮಾರಂಭಗಳಲ್ಲಿ ಸರಣಿ ಚಿನ್ನಾಭರಣ ಕಳ್ಳತನ ನಡೆಸುತ್ತಿದ್ದ ಬುರ್ಖಾಧಾರಿ ಕಳ್ಳಿ ರುಕ್ಸಾರ್ ಫಿರ್ದೋಸ್ ಅನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಇಲಿಯಾಜ್ ನಗರದ ಶಾದಿ ಮಹಲ್ನಲ್ಲಿ ಸಿಸಿಟಿವಿ ದೃ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗಿ ಹಲವು ದಿನಗಳು ಕಳೆದಿವೆ. ಆದಾಗ್ಯೂ ಸೋಶಿಯಲ್ ಮೀಡಿಯಾದಲ್ಲಿ ಇವರ ಸಂಭ್ರಮ ಇನ್ನೂ ಕಡಿಮೆ ಆಗಿಲ್ಲ. ವಿವಿಧ ರೀತಿಯ ಫೋಟೋಗಳನ್ನು ಒಂದೊಂದಾಗಿಯೇ ಹಂಚಿಕೊಳ್ಳಲಾಗುತ್ತಿದೆ. ಫೆಬ
PSL 2026 Foreign Players: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ
ಗೆಳೆಯನ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸ
ಬೇಸಿಗೆ ಹೆಚ್ಚಾದಂತೆ ಕರ್ನಾಟಕದ ಪ್ರಮುಖ ನಗರಗಳಾದ ಬೆಂಗಳೂರು, ಉಡುಪಿ, ಕಲಬುರಗಿಯಲ್ಲಿ ವಾಯು ಗುಣಮಟ್ಟ ಅಪಾಯಕಾರಿಯಾಗಿ ಕುಸಿಯುತ್ತಿದೆ. ರಸ್ತೆ ಕಾಮಗಾರಿ, ನಿರ್ಮಾಣ ಧೂಳು ಮತ್ತು ವಾಹನಗಳ ಹೊಗೆಯಿಂದ ಬೆಂಗಳೂರಿನ AQI 100-170ಕ್ಕೆ ತಲ
ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಬೆಂಗಾಲಿ ಬಿಗ್ ಬಾಸ್ ಹೋಸ್ಟ್ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಕ್ರಿಕೆಟ್ ದಿಗ್ಗಜರೊಬ್ಬರು ರಿಯಾಲಿಟಿ ಶೋ ಹೋಸ್ಟ್ ಮಾಡುತ್ತಿರುವುದು ಇದೇ ಮೊದಲು. ಅವರ ಮೈದಾನದ ಅಗ್ರೆಸಿವ್ ಗುಣ, ವಿವ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮದಿಂದ ದೇಶದಲ್ಲಿ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆ ಉಂಟಾಗಿದೆ. ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಪ್ರತಿದಿನ ಬೇಕ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 11-03-2026 ರ ದೈನಂದಿನ ರಾಶಿಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನದ ಜೇಷ್ಠ ನಕ್ಷತ್ರ ಮತ್ತು ವೃಶ್ಚಿಕ ರಾಶಿಯಲ್ಲಿ ಚಂದ್ರನ ಸಂಚಾರವು ದ್ವಾದಶ ರಾಶಿಗಳ ಮೇಲೆ ಬೀರುವ ಆರ್ಥಿಕ, ವೃತ್ತಿ,
ರಾಜ್ಯಾದ್ಯಂತ ಮಾರ್ಚ್ ತಿಂಗಳಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ಜನಜೀವನ ಕಂಗೆಟ್ಟಿದೆ. ಹವಾಮಾನ ಇಲಾಖೆ ಕರ್ನಾಟಕದಲ್ಲಿ ತಾಪಮಾನ 2-3 ಡಿಗ್ರಿ ಹೆಚ್ಚಳದ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರಿನಲ್ಲಿ ಹೀಟ್ ವೇವ್ ಎಚ್
Daily Horoscope Mach 11: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಬುಧವಾರ ಅನ್ಯರಿಂದ ಕಠೋರ ಸತ್ಯ, ಪ್ರೇಮಿಯ ಜೊತೆ ಸುತ್ತಾಟ, ನಂಬಿಕೆಗೆ ಸ್ಥಾನ, ಗೌಪ್ಯತೆಯ ರಕ್ಷಣೆ, ವ್ಯಾವಹಾರಿಕ ಬಿಕ್
ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ನೀರನ್ನು ಇಡುವುದರಿಂದ ಕೆಲಸದ ಅಡೆತಡೆಗಳು ದೂರವಾಗಿ ಹೊಸ ಅವಕಾಶಗಳು ಹರಿದುಬರುತ್ತವೆ. ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಬುವಾರದ ದಿನ
ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ನೀರನ್ನು ಇಡುವುದರಿಂದ ಕೆಲಸದ ಅಡೆತಡೆಗಳು ದೂರವಾಗಿ ಹೊಸ ಅವಕಾಶಗಳು ಹರಿದುಬರುತ್ತವೆ. ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಬುಧವಾರದ ದಿ
ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ನೀರನ್ನು ಇಡುವುದರಿಂದ ಕೆಲಸದ ಅಡೆತಡೆಗಳು ದೂರವಾಗಿ ಹೊಸ ಅವಕಾಶಗಳು ಹರಿದುಬರುತ್ತವೆ. ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಬುಧವಾರದ
ಗಲ್ಫ್ ದೇಶಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ಇಂಧನದ ಬೆಲೆಗಳು ಹೆಚ್ಚಾಗುತ್ತಿದ್ದಂತೆ ಏರ್ ಇಂಡಿಯಾ ಟಿಕೆಟ್ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ಜೆಟ್ ಇಂಧನ ಬೆಲೆಗಳಲ್ಲಿ ತೀವ್ರ ಏರಿಕೆಯಿಂದಾಗಿ ಏರ್ ಇಂಡಿಯಾ ವಿಮಾನ
ಅಶ್ಲೀಲ ಕಮೆಂಟ್ ಮಾಡಿ, ಅಸಭ್ಯ ಸಂದೇಶ ಕಳಿಸುವವರಿಗೆ ತಕ್ಕ ಪಾಠ ಕಲಿಸಲು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಕಾನೂನಿನ ಹಾದಿ ಹಿಡಿದಿದ್ದಾರೆ. ಈ ಪ್ರಕರಣದ ವಿಚಾರಣೆ ಆರಂಭ ಆಗಿದ್ದು, ರಮ್ಯಾ ಅವರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ
ತುಮಕೂರಿನಲ್ಲೊಂದು ಮನಕಲಕುವ ಘಟನೆ ನಡೆದಿದೆ. ಏನು ಅರಿಯದ ಎರಡು ವರ್ಷದ ಮಗುವಿನೊಂದಿಗೆ ತಾಯಿ ಒಂದೇ ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದೃಷ್ಟವಶಾತ್ ಇನ್ನಿಳಿದ ಎರಡು ಮಕ್ಕಳು ಸಾವಿನ ಮನೆಗೆಯಿಂದ ಪಾರಾಗ
ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಮಂಗಳಮುಖಿಯರ ವಿಶೇಷ ಜಾತ್ರೆ ವಿಶಿಷ್ಟ ಸಂಪ್ರದಾಯವಾಗಿದೆ. ಇಲ್ಲಿ ಮಂಗಳಮುಖಿಯರು ತಮ್ಮ ಆರಾಧ್ಯ ದೇವತೆ ಬೇಗಳಮ್ಮಗೆ ಹರಕೆ ತೀರಿಸಲು ಕರ್ನಾಟಕ, ಆಂಧ್ರ, ತಮಿಳುನಾಡಿನಿಂದ ಆಗಮಿಸುತ್ತಾರೆ. ಚಂಪಕ
ಶೀರ್ಷಿಕೆಯ ಕಾರಣದಿಂದ ‘ಸಂಗೀತ ಬಾರ್ ಆ್ಯಂಡ್ ರೆಸ್ಟೋರೆಂಟ್’ ಸಿನಿಮಾ ಗಮನ ಸೆಳೆಯುತ್ತಿದೆ. ಕೋಮಲ್ ಕುಮಾರ್, ಮೇಘನಾ ರಾಜ್, ಅನುಷಾ ರೈ ಮಾತ್ರವಲ್ಲದೇ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ಈ ಚಿತ್ರಕ್
ಇತ್ತೀಚೆಗೆ ಶಕ್ತಿ ಯೋಜನೆ ಆರಂಭವಾದ ಮೇಲೆ ಪ್ರತಿದಿನ ಬಿಎಂಟಿಸಿ ಬಸ್ ನಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚಾರ ಮಾಡುತ್ತಿದ್ದಾರೆ. ಆದರೆ ಹಳೆಯ ಟಿಕೆಟ್ ಮೆಷಿನ್ ಗಳಿಂದ ಟಿಕೆಟ್ ಕೊಡಲು ಆಗದೆ ಕಂಡಕ್ಟರ್ ಮತ್ತು ಪ
ಪಶ್ಚಿಮ ಏಷ್ಯಾದಲ್ಲಿ ಪರಿಸ್ಥಿತಿ ತೀರಾ ಅಸ್ಥಿರವಾಗಿದ್ದು, ಉದ್ವಿಗ್ನತೆ ಕಡಿಮೆಯಾಗುವ ಯಾವುದೇ ಲಕ್ಷಣಗಳಿಲ್ಲ. ಕತಾರ್, ಯುಎಇ, ಸೌದಿ ಅರೇಬಿಯಾ, ಜೋರ್ಡಾನ್, ಬಹ್ರೇನ್ ಮುಂತಾದವುಗಳನ್ನು ಒಳಗೊಂಡಂತೆ ಪ್ರದೇಶದಾದ್ಯಂತ ಇರಾನ್ ದಾ
Sanju Samson T20 Captaincy: ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡಿದ ಸಂಜು ಸ್ಯಾಮ್ಸನ್ ಪ್ರದರ್ಶನ ಅದ್ಭುತವಾಗಿತ್ತು. ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಸರಣಿಯ ಆಟಗಾರ ಪ್ರಶಸ್ತಿಯೂ ಲಭಿಸಿತ್ತು. ಇದೀಗ ಮಾಜಿ ಕ್
ಪ್ರತಿಯೊಬ್ಬರೂ ಸಹ ಕಾಂತಿಯುತ ಚರ್ಮ ತಮ್ಮದಾಗಬೇಕೆಂದು ಬಯಸುತ್ತಾರೆ. ಇದಕ್ಕಾಗಿ ದುಬಾರಿ ಸ್ಕಿನ್ಕೇರ್ ಉತ್ಪನ್ನಗಳ ಮೊರೆ ಹೋಗುತ್ತಾರೆ. ಇದರ ಬದಲು ರಾತ್ರಿ ಮಲಗುವ ಮುನ್ನ ತ್ವಚೆಗೆ ತೆಂಗಿನ ಎಣ್ಣೆಯಿಂದ ಮಸಾಜ್ ಮಾಡುವುದರಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ (ಮಾರ್ಚ್ 11) ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಇದೀಗ ರಾಜ್ಯ ಸರ್ಕಾರ ಮಣಿದಿದೆ. ಸರ್ಕಾರಿ
ಅಮೆರಿಕ-ಇಸ್ರೇಲ್ನ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದರು. ಇದಾದ ಕೇವಲ 1 ವಾರದ ನಂತರ ಇರಾನ್ನ ತಜ್ಞರ ಸಭೆಯು ಅವರ 56 ವರ್ಷದ ಮಗ ಮೊಜ್ತಬಾ ಖಮೇನಿ ಅವರನ್ನು ಹೊಸ ಸರ್ವೋಚ್ಚ ನಾಯಕನನ್ನ
T20 World Cup 2026 Trophy Controversy: 2026ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡ ಟ್ರೋಫಿಯನ್ನು ದೇವಾಲಯಕ್ಕೆ ಕೊಂಡೊಯ್ದದ್ದು ವಿವಾದಕ್ಕೆ ಕಾರಣವಾಗಿದೆ. ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಬಿಸಿಸಿಐ ನಡೆಯನ್ನು ಪ್ರಶ್ನಿಸಿದ್ದರು. ಈ ಕುರಿತು ಪತ್ರಕರ್ತರ
ಇತ್ತೀಚಿನ ದಿನಗಳಲ್ಲಿ, ಅನೇಕರು ಹೇರ್ ಡೈ ಬಳಸುತ್ತಾರೆ. ಆದರೆ ನಿಮಗೆ ತಿಳಿದಿರಲಿ, ಇದು ಚರ್ಮದ ಮೇಲೂ ಪರಿಣಾಮ ಬೀರಬಹುದು, ಹಲವಾರು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು. ಅದರಲ್ಲಿಯೂ ಕೂದಲಿಗೆ ಡೈ ಹಾಕುವಾಗ ಕೆ
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಸ್ವಯಂಪ್ರೇರಿತರಾಗಿ ಸ್ಥಳಾಂತರಗೊಳ್ಳಲು ಸಿದ್ಧವಿದ್ದಾರೆ. ಆದರೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅ
ರಾಜಸ್ಥಾನದ ಜೈಪುರದಲ್ಲಿ ಟ್ರಕ್ ಹರಿದು 22 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನಾಗಾಲ್ಯಾಂಡ್ ಮೂಲದ ಲಿಗಾ ಜಿಮೋ ಎಂದು ಗುರುತಿಸಲಾಗಿದೆ. ಅವರು ಕಳೆದ 2 ವರ್ಷಗಳಿಂದ ಮಾಲ್ವಿ
Cabinet eases FDI norms for land border nations: 2020ರಲ್ಲಿ ಗಾಲ್ವನ್ ಸಂಘರ್ಷ ಘಟನೆ ಬಳಿಕ ಚೀನಾದ ಹೂಡಿಕೆಗಳಿಗೆ ನಿರ್ಬಂಧ ಹಾಕಲು ಭಾರತ ಗಡಿದೇಶಗಳ ಎಫ್ಡಿಐ ನಿರ್ಬಂಧ ನಿಯಮ ಜಾರಿಗೆ ತಂದಿತ್ತು. ಆರು ವರ್ಷದ ಬಳಿಕ ಇದೀಗ ಆ ನಿರ್ಬಂಧವನ್ನು ಭಾರತ ಸಡಿಲಿಸಿದೆ
ದಲಿತ ಒಳಮೀಸಲಾತಿ (Internal reservation )ನೀಡಿಕೆಯು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಜಟಾಪಟಿಗೆ ಕಾರಣವಾಗಿದೆ. ಸರ್ಕಾರ ಒಳ ಮೀಸಲಾತಿ ನೀಡದೇ ಸರ್ಕಾರಿ ನೌಕರರ ನೇಮಕಾತಿಗೆ ಮುಂದಾಗಿದೆ. ಇದಕ್ಕೆ ದಲಿತ ಎಡಗೈ ನಾಯಕರು ವಿರೋಧಿಸುತ್ತಿದ್ದಾರ
ಸಾಮಾಜಿಕ ಜಾಲತಾಣದಲ್ಲಿ ತಮಗೆ ಅಶ್ಲೀಲ ಕಮೆಂಟ್ ಹಾಗೂ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದಾರೆ. ಆ ಪ್ರಕರಣದ ವಿಚಾರಣೆ ಸಲುವಾಗಿ ಇಂದು (ಮಾರ್ಚ್ 10) ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಬಳಿಕ ಅವ
Kuldeep Yadav Wedding: ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಸ್ಪಿನ್ನರ್ ಕುಲ್ದೀಪ್ ಯಾದವ್ ಮಾರ್ಚ್ 14, 2026 ರಂದು ವಂಶಿಕಾ ಅವರನ್ನು ಮಸ್ಸೂರಿಯ ಸುಂದರ ಗಿರಿಧಾಮದಲ್ಲಿ ವಿವಾಹವಾಗಲಿದ್ದಾರೆ. ಭಾರತದ ಕಾರ್ಯನಿರತ ಕ್ರಿಕೆಟ್ ವೇಳಾಪಟ್ಟಿಯಿಂದ ವಿ
‘ಟಾಕ್ಸಿಕ್’ ಸಿನಿಮಾದ ಹವಾ ಜೋರಾಗಿದೆ. ಬಾಲಿವುಡ್ ಸಿನಿಮಾಗಳ ಮೇಲೂ ಪರಿಣಾಮ ಬೀರುತ್ತಿದೆ. ಯಶ್ ನಟನೆಯ ಈ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಜೊತೆ ಕ್ಲ್ಯಾಶ್ ತಪ್ಪಿಸಲು ವರುಣ್ ಧವನ್ ನಟನೆಯ ‘ಹೈ ಜವಾನಿ ತೋ ಇಷ್ಕ್
Indigo CEO Pieter Elbers resigns: ಕೆಲ ತಿಂಗಳ ಹಿಂದೆ ವಿಮಾನ ಪ್ರಯಾಣಿಕರನ್ನು ಅಲ್ಲೋಲಕಲ್ಲೋಲಗೊಳಿಸಿದ್ದ ಇಂಡಿಗೋ ಸಂಸ್ಥೆಯಿಂದ ಸಿಇಒ ನಿರ್ಗಮಿಸಿದ್ದಾರೆ. ಪೀಟರ್ ಎಲ್ಬರ್ಸ್ ರಾಜೀನಾಮೆ ಕೊಟ್ಟಿರುವುದಾಗಿ ಇಂಡಿಗೋ ಪ್ರಕಟಿಸಿದೆ. ಇಂಡಿಗೋದ ಸಹ-ಸ
BCCI Rewards Team India: ಕಳೆದ ಎರಡು ವರ್ಷಗಳಲ್ಲಿ ಭಾರತ ತಂಡವು ಐಸಿಸಿ ಟೂರ್ನಿಗಳಲ್ಲಿ ತೋರಿದ ಅಸಾಧಾರಣ ಯಶಸ್ಸಿಗೆ ಬಿಸಿಸಿಐ ಭಾರಿ ಬಹುಮಾನ ನೀಡಿದೆ. 2026ರ ಟಿ20 ವಿಶ್ವಕಪ್ ಗೆಲುವಿಗೆ ₹131 ಕೋಟಿ, ಮಹಿಳಾ ಏಕದಿನ ವಿಶ್ವಕಪ್ಗೆ ₹51 ಕೋಟಿ, ಚಾಂಪಿಯನ್
ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸುವ ಸರ್ಕಾರದ ನಿರ್ಧಾರಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ ಸೇರಿದಂತೆ ಹಲವು ಬೋಧಕೇ
ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಅವರು ರಾಜ್ಯ ಸರ್ಕಾರವು 26,000 ಅನಾಥ ಮಕ್ಕಳಿಗೆ ಏಳು ತಿಂಗಳ ಮಾಸಾಶನ ಮತ್ತು ಭಿಕ್ಷುಕರ ಪುನರ್ವಸತಿಗಾಗಿ 23.43 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದರು. ಸರ್ಕಾರ ಕರುಣೆ ರಹಿತವ
ದೀರ್ಘಕಾಲದವರೆಗೆ ಮೂತ್ರ ವಿಸರ್ಜನೆ ಮಾಡದೆಯೇ ಅದನ್ನು ಹಿಡಿದಿಟ್ಟುಕೊಳ್ಳುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ. ಆದರೆ ಜನ ಇದನ್ನು ನಿರ್ಲಕ್ಷಿಸುತ್ತಾರೆ. ನಿಮಗೆ ತಿಳಿದಿರಲಿ ಈ ಅಭ್ಯಾಸವು ದೇಹಕ್ಕೆ ಹಾನಿ ಮಾಡುತ್ತದೆ. ದೀರ್
India refuses to follow calls of IEA to release strategic oil reserves: ತೈಲ ಬಿಕ್ಕಟ್ಟು ನೀಗಿಸಲು ಎಲ್ಲಾ ದೇಶಗಳು ತಮ್ಮ ತೈಲ ಸಂಗ್ರಹವನ್ನು ಬಿಡುಗಡೆ ಮಾಡಬೇಕೆಂದು ಐಎಇ ತಿಳಿಸಿದೆ. ಆದರೆ, ಭಾರತಕ್ಕೆ ಇದಕ್ಕೆ ಒಪ್ಪಿಲ್ಲ. ಈ ಬಿಕ್ಕಟ್ಟು ಸೃಷ್ಟಿಗೆ ತಾವು ಕಾರಣರಲ್ಲ. ಅದ
Sreeleela: ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಅದೇ ದಿನ ಬಿಡುಗಡೆ ಆಗಲಿದ್ದು, ದೊಡ್ಡ ಪ್ರತಿಸ್ಪರ್ಧೆಯನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಡ್ಡಿದೆ. ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಿನಿಮಾ
ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 15ರಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವಿಜಯ್ ಮಾತ್ರವಲ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ಮುನ್ನ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಕಲಹ ತೀವ್ರಗೊಂಡಿದೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಜಮೀರ್ ಅಹ್ಮದ್ ಖಾನ್ ನಡುವೆ ಟಿಕೆಟ್ ಹಂಚಿಕೆ ವಿಚಾರವಾಗಿ ಪೈಟ್
ಎಲ್ಪಿಜಿ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ತೈಲ ಮಾರುಕಟ್ಟೆ ಕಂಪನಿಗಳು ವಿವಿಧ ರೆಸ್ಟೋರೆಂಟ್ ಸಂಘಗಳೊಂದಿಗೆ ಮಾತನಾಡಿದೆ. ಅವರ ಕುಂದುಕೊರತೆಗಳನ್ನು ಆಲಿಸಲು ಸರ್ಕಾರವು ಐಒಸಿ, ಎಚ್ಪಿಸಿಎಲ್ ಮತ್ತು ಬಿಪಿ
Dhurandhar 2 movie: ‘ಧುರಂಧರ್ 2’ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಗಡೆ ಆಗುತ್ತಿದೆ. ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್ಗಳು ಬಿಸಿ ದೋಸೆಯಂತೆ ಮಾರಾಟವಾಗುತ್ತಿವೆ. ಇದೀಗ ಈ ಸ
ಮುಖ್ಯಮಂತ್ರಿ ಕುರ್ಚಿ ಕಾದಾಟದ ನಡುವೆಯೂ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರನ್ನು ಗುಣಗಾನ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರ
IPL 2026 Impact: ಇರಾನ್-ಇಸ್ರೇಲ್ ಸಂಘರ್ಷ ಭಾರತದಲ್ಲಿ LPG ಬಿಕ್ಕಟ್ಟು ಮತ್ತು ಇಂಧನ ಬೆಲೆ ಏರಿಕೆಗೆ ಕಾರಣವಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ ಹೋಟೆಲ್ ಉದ್ಯಮಕ್ಕೆ ಹೊಡೆತ ನೀಡಿದೆ. ಈ ಪರಿಸ್ಥಿತಿ IPL 2026 ಆರಂಭದ ಮೇಲೂ ಪರಿಣಾಮ ಬೀರಬಹು
ಶಾಲೆಯಲ್ಲಿ ಬೀಳ್ಕೊಡಿಗೆ ಸಮಾರಂಭ ಹಿನ್ನೆಲೆಯಲ್ಲಿ ಸ್ನೇಹಿತರು ಜಾಮ್ ಝೂಮ್ ಆಗಿ ಮಿಂಚಲು ಹೊಸ ಬಟ್ಟೆ ಖರೀದಿಗೆ ಹೋಗಿದ್ದರು. ಇನ್ನೇನು ಬಟ್ಟೆ ಖರೀದಿಸಿ ಮನೆಗೆ ವಾಪಸ್ ಆಗುವ ವೇಳೆಯೇ ಮಾರ್ಗಮಧ್ಯೆ ಆಗಿದ್ದೇ ಬೇರೆ. ಆ ಸಾವಿನ ರಹಸ
Prabhas movie: ಪ್ರಭಾಸ್ ಇತ್ತೀಚೆಗೆ ಮಲಯಾಳಂ ಸಿನಿಮಾ ನಿರ್ದೇಶಕರೊಬ್ಬರನ್ನು ಭೇಟಿ ಆಗಿದ್ದಾರೆ. ಇವರು ನಿರ್ದೇಶಿಸಿರುವುದು ಮೂರೇ ಸಿನಿಮಾ ಆದರೂ ಅದರಲ್ಲಿ ಎರಡು ಸಿನಿಮಾಗಳು ಇಡೀ ದೇಶದ ಸಿನಿಮಾ ಪ್ರೇಮಿಗಳ ಗಮನ ಸೆಳೆದಿವೆ. ಹಲವು ವರ್ಷ
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ 28 ವರ್ಷದ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೃತಪಟ್ಟಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ನವಜಾತ ಶಿಶುಗೆ
ಮದುವೆಯ ಮಂಟಪದಲ್ಲಿ ಸೇರಿದ್ದ ಜನರು ಭಾರತದ ಟಿ20 ಕ್ರಿಕೆಟ್ ಮ್ಯಾಚ್ ಗೆಲುವನ್ನು ತಪ್ಪಿಸಿಕೊಳ್ಳಬಾರದು ಎಂಬ ಕಾರಣಕ್ಕೆ ಮದುಮಗ ಒಂದು ಪ್ಲಾನ್ ಮಾಡಿದ್ದರು. ಉತ್ತರಕಾಶಿಯ ವರ ತನ್ನ ವಿವಾಹದ ಸ್ಥಳವನ್ನು ಭಾರತದ T20 ಗೆಲುವಿನ ಸಂಭ್ರ

28 C