Ramayana movie: ರಣ್ಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ವಿಶ್ವದ ಅತ್ಯಂತ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ಒಂದು. ಭಾರತದ ಪಾಲಿಗಂತೂ ಇದು ಅಸಾಧಾರಣ ಬಜೆಟ್. ಸಿನಿಮಾದ ಎರಡೂ ಭಾಗಗಳಿಗೆ ಸುಮಾರು 4000 ಕ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ನಿವಾಸದ ಬಳಿ ಥಾರ್ ಬ್ಯಾರಿಕೇಡ್ ಮುರಿದು ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಪಾಟ್ನಾ ಪೊಲೀಸರ ಶಕ್ತಿ ಸುರಕ್ಷಾ ತಂಡಕ್ಕೆ ಸೇರಿದ ಗಸ್ತು ವಾಹನಕ್ಕೆ ಡಿಕ್ಕಿ ಹ
Inheritance property and the tax rules for heirs in India: ಪಿತ್ರಾರ್ಜಿತ ಆಸ್ತಿಯನ್ನು ಪಡೆಯುವಾಗ ಮತ್ತು ನಂತರ ಕೆಲ ನಿಯಮಗಳನ್ನು ಪಾಲಿಸಬೇಕಾದ್ದು ಅಗತ್ಯ. ನೀವು ಆಸ್ತಿ ಪಡೆಯಲಿರುವ ಮೃತರ ಇನ್ಕಮ್ ಟ್ಯಾಕ್ಸ್ ರಿಟರ್ನ್ ಫೈಲ್ ಮಾಡುವುದು ನಿಮ್ಮ ಜವಾಬ್ದಾರಿ. ಅ
ರಾಜ್ಯ ಸರ್ಕಾರವು ಅಗ್ನಿಶಾಮಕ ಇಲಾಖೆಯಲ್ಲಿ 'ಫೈರ್ಮ್ಯಾನ್' ಹುದ್ದೆಯನ್ನು 'ಫೈರ್ ಫೈಟರ್' ಎಂದು ಮರುನಾಮಕರಣ ಮಾಡಿದೆ. ಮಹಿಳಾ ಅಭ್ಯರ್ಥಿಗಳಿಗೆ ಇಲಾಖೆಯಲ್ಲಿ ಅವಕಾಶ ಕಲ್ಪಿಸುವ ಉದ್ದೇಶ ಹಿನ್ನೆಲೆ ಕ್ರಮಕೈಗೊಳ್ಳಲಾಗಿದೆ. ಕೇಂದ
‘ಕಾಂತಾರ’ ಮೂಲಕ ಭಾರಿ ಯಶಸ್ಸು ಪಡೆದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದರು. ಪತ್ನಿ, ಮಕ್ಕಳು ಸೇರಿದಂತೆ ಕುಟುಂಬ ಸಮೇತರಾಗಿ ಬಂದು ಅವರು ವಿಶೇಷ ಪೂಜೆ ಸಲ್ಲಿಸಿ
ಮದುವೆಗೆಂದು ಹಾಸನಕ್ಕೆ ಹೋಗಿದ್ದ ತುಮಕೂರು ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣವು ರೋಚಕ ತಿರುವು ಪಡೆದಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು. ಆದರೆ, ಬೇಲೂರಿನ ಪೊಲೀಸರ ತನಿಖೆಯಿಂದ ಆಕೆ ತನ್ನ ಪ್ರಿಯಕರ ಡೇವಿಡ್ ಮನೆಯಲ್ಲ
ಕಳೆದ 9 ವರ್ಷಗಳಿಂದ ಕಿರುಚಿತ್ರಗಳನ್ನು ಮಾಡುತ್ತಾ ಬಂದ ಅನಿರುದ್ಧ್ ಭಟ್ ಅವರು ಈಗ ಸ್ಟಾರ್ ಆಗಿದ್ದಾರೆ. ‘ರಕ್ಕಸಪುರದೋಳ್’ ಸಿನಿಮಾದಲ್ಲಿ ಅವರು ಮಾಡಿದ ಪಾತ್ರವನ್ನು ಪ್ರೇಕ್ಷಕರು ಮನಸಾರೆ ಮೆಚ್ಚಿಕೊಂಡಿದ್ದಾರೆ. ಅಪ್ಪಟ ಕನ್ನ
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡಲಾಗಿದೆ. 42ನೇ ಎಸಿಜೆಎಂ ಕೋರ್ಟ್ ಜಡ್ಜ್ ಈ ಬಗ್ಗೆ ಆದೇಶಿಸಿದ್ದು, ಸದ್ಯ ಬೈರತಿ ಬಸವರಾಜ್ ಆರೋಗ್ಯದಲ್ಲಿ ಯಾವುದೇ ಸ
ಪ್ರತಿನಿತ್ಯ ಸೋಷಿಯಲ್ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲ
India vs Pakistan: ಭಾರತ ಮತ್ತು ಪಾಕಿಸ್ತಾನ್ ಈವರೆಗೆ 16 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೆಳೆ ಟೀಮ್ ಇಂಡಿಯಾ 13 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೆ, ಪಾಕಿಸ್ತಾನ್ ತಂಡ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಇದೀಗ ಉಭಯ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವದ ಕುರಿತು ಹೈಕಮಾಂಡ್ ಸೂಚನೆ ಮೀರಿ ಬಣ ರಾಜಕೀಯ ಮುಂದುವರಿದಿದೆ. ಸಿದ್ದರಾಮಯ್ಯ 5 ವರ್ಷ ಸಿಎಂ ಆಗಬೇಕು ಎಂಬ ಯತೀಂದ್ರ ಹೇಳಿಕೆಗೆ ಗಣಿಗ ರವಿಕುಮಾರ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ. ಡ
ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಪ್ರಿಯಾಂಕಾ ತುಮಕೂರಿನ ಕುಣಿಗಲ್ನಲ್ಲಿ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದಾರೆ. ನಾಪತ್ತೆ ನಾಟಕವಾಡಿದ್ದ ಇಬ್ಬರನ್ನೂ ಹಾಸನಕ್ಕೆ ಕರೆತಂದ ಪೊಲೀಸರು, ಡಿವೈಎಸ್ಪಿ ಕಚೇರಿಯಲ್
ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ಡನೆದಿದೆ. ತಡರಾತ್ರಿ ಮೂವರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅಪಘಾತ ಸ
Urban Challenge Fund can help cities become economic growth engine: ಕೇಂದ್ರ ಸಂಪುಟವು ಒಂದು ಲಕ್ಷ ಕೋಟಿ ರೂ ಮೊತ್ತದ ಅರ್ಬನ್ ಚಾಲೆಂಜ್ ಫಂಡ್ ಬಿಡುಗಡೆಗೆ ಅನುಮೋದನೆ ಕೊಟ್ಟಿದೆ. ಮುಂದಿನ ಐದು ವರ್ಷಕ್ಕೆ ಈ ಫಂಡ್ ಬಳಕೆಯಾಗಲಿದ್ದು, ಇದು ಒಟ್ಟಾರೆ ನಾಲ್ಕು ಲಕ್ಷ ಕೋಟಿ ರ
ಡಾ. ಬಸವರಾಜ ಗುರೂಜಿ 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮೀನ ರಾಶಿಯವರ ಮೇಲೆ ಬೀರುವ ಪರಿಣಾಮಗಳನ್ನು ವಿವರಿಸಿದ್ದಾರೆ. ಮಿಶ್ರಫಲಗಳೊಂದಿಗೆ ಆರೋಗ್ಯ, ಆರ್ಥಿಕತೆ, ಉದ್ಯೋಗದಲ್ಲಿ ಬದಲಾವಣೆಗಳ ಸಾಧ್ಯತೆಯಿದೆ. ಮಾನಸಿಕ ಶಾಂತಿಗ
ಮಂಡ್ಯದ ಕೀರ್ತಿ ಕೆಮಿಕಲ್ಸ್ ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಾರೆಕಟ್ಟೆ ಬಳಿ ನಡೆದ ಈ ದುರಂತದಲ್ಲಿ ಮುಂಜಾಗ್ರತಾ ಕ್ರಮಗಳ ಕೊರತೆ ಎದ್ದು ಕಾಣುತ್ತಿದೆ. ನ
India vs Pakistan: ಟಿ20 ವಿಶ್ವಕಪ್ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ (ಫೆ.15) ನಡೆಯಲಿರುವ ಈ ಪಂದ್ಯಕ್ಕೆ ಇದೀಗ ಮಳೆ ಭೀತಿ ಎದುರಾಗಿದೆ. ಒಂದು
Jio, Anthropic among 15 companies in Trusted Tech Alliance: ಜಿಯೋ ಪ್ಲಾಟ್ಫಾರ್ಮ್ಸ್, ಆಂಥ್ರೋಪಿಕ್, ಎರಿಕ್ಸನ್ ಸೇರಿದಂತೆ ಏಷ್ಯಾ, ಯೂರೋಪ್, ಅಮೆರಿಕ ಮತ್ತು ಆಫ್ರಿಕಾದ 15 ಕಂಪನಿಗಳು ಕೈಜೋಡಿಸಿವೆ. ಎಐ ಕ್ಷೇತ್ರದಲ್ಲಿ ಪರಸ್ಪರ ಹೊಂದಾಣಿಕೆ ಮತ್ತು ಬೆಂಬಲ ಕೊಡುವು
2026ರ ರಾಹುಗ್ರಸ್ತ ಸೂರ್ಯಗ್ರಹಣವು ಕುಂಭ ರಾಶಿಯವರಿಗೆ ಜನ್ಮ ಗ್ರಹಣವಾಗಿರುವುದರಿಂದ ಧನಿಷ್ಠಾ, ಶತಭಿಷಾ, ಪೂರ್ವಾಭಾದ್ರಾ ನಕ್ಷತ್ರದವರು ಹೆಚ್ಚು ಜಾಗರೂಕರಾಗಿರಬೇಕು. ಆರ್ಥಿಕ, ಆರೋಗ್ಯ, ಪ್ರೇಮ ವ್ಯವಹಾರಗಳಲ್ಲಿ ಸವಾಲುಗಳಿರಲಿದ
ಆ ದಂಪತಿಗೆ ಅದಾಗಲೇ 3 ವರ್ಷದ ಮುದ್ದಾದ ಗಂಡು ಮಗುವೊಂದಿತ್ತು. ಈ ನಡುವೆ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿ ಗರ್ಭಿಣಿ ಪೋಟೋಶೂಟ್ಗೆಂದು ಸ್ನೇಹಿತೆಯ ಜೊತೆ ತೆರಳಿದ್ದರು. ಆದ್ರೆ ಆ ವೇಳೆ ನಡೆಯಬಾರದ್ದು ನಡೆದು ಹೋಗಿದೆ. ಏ
2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮಕರ ರಾಶಿಯವರ ಮೇಲೆ ಮಿಶ್ರ ಪರಿಣಾಮ ಬೀರಲಿದೆ. ಈ ಗ್ರಹಣವು ದ್ವಿತೀಯ ಸ್ಥಾನದಲ್ಲಿ ಸಂಭವಿಸುತ್ತಿದ್ದು, ಆರ್ಥಿಕ, ಕುಟುಂಬ ಮತ್ತು ಮಾತುಕತೆಯಲ್ಲಿ ಎಚ್ಚರಿಕೆ ಅಗತ್ಯ. ಶನಿ ಮೂರನೇ ಮನೆಯಲ್ಲ
ಅಕ್ಷಯ್ ಕುಮಾರ್ ಹೊಡೆದ ಒಂದೇ ಏಟಿಗೆ ಆ ವ್ಯಕ್ತಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದ. ಆ ಕ್ಷಣ ಎಲ್ಲರಿಗೂ ಗಾಬರಿ ಆಗಿತ್ತು. ಹಲವು ವರ್ಷಗಳ ಹಿಂದೆ ನಡೆದ ಕಹಿ ಘಟನೆಯನ್ನು ಅಕ್ಷಯ್ ಕುಮಾರ್ ಅವರು ಈಗ ನೆನಪಿಸಿಕೊಂಡಿದ್ದಾರೆ. ಆ ಸಂದ
AI Impact Summit 2026 at Delhi's Bharat Mandapam from Feb 16-20: ದೆಹಲಿಯ ಭಾರತ್ ಮಂಡಪಂನಲ್ಲಿ ಫೆಬ್ರುವರಿ 16ರಿಂದ 20ರವರೆಗೆ ಎಐ ಇಂಪ್ಯಾಕ್ಟ್ ಸಮಿಟ್ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿರುವ ಈ ಸಭೆಯಲ್ಲಿ ಹಲವು ಜಾಗತಿಕ ನೇತಾರರು, ಟೆಕ್ ಉದ್ಯಮಿಗಳು ಪ
ಭೋಪಾಲ್ನಲ್ಲಿ ವಿವಾಹಿತ ಪ್ರೇಮಿ ಸಮೀರ್ ತನ್ನ ಪ್ರೇಯಸಿ ಸಿಯಾಳನ್ನು ಹತ್ಯೆಗೈದು ಶವವನ್ನು ಸೆಪ್ಟಿಕ್ ಟ್ಯಾಂಕ್ಗೆ ಎಸೆದಿದ್ದಾನೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಿತರಾಗಿದ್ದ ಇವರಿಬ್ಬರ ಸಂಬಂಧ ಬ್ಲಾಕ್ಮೇಲ್ ಹಾಗೂ ಮದುವೆಗ
England vs Scotland: ಸ್ಕಾಟ್ಲೆಂಡ್ ತಂಡಕ್ಕೆ ಸೋಲುಣಿಸುವ ಮೂಲಕ ಇಂಗ್ಲೆಂಡ್ ತಂಡವು ಇದೇ ಮೊದಲ ಬಾರಿಗೆ ಯುರೋಪಿಯನ್ ತಂಡದ ವಿರುದ್ಧ ಟಿ20 ವಿಶ್ವಕಪ್ನಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಯುರೋಪಿಯನ್ ತಂಡಗಳ ವಿರುದ್ಧದ ಸೋಲಿನ ಸರಪಳಿಯನ್
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕಿ ವಂಚಿಸುತ್ತಿದ್ದ ಮನೀಶ್ ಎಂಬ ವ್ಯಕ್ತಿಯ ಕಪಟ ಪ್ರೇಮದಾಟ ಬಯಲಾಗಿದೆ. ಮದುವೆ ಮತ್ತು ಪ್ರೀತಿ ಹೆಸರಿನಲ್ಲಿ ಯುವತಿಯರಿಂದ ಹಣ ಪಡೆದು, ಬ್ರೈನ್ ಟ್ಯೂಮರ್ ನಾಟಕವಾಡಿದ್ದ ಈತನ
ಮುಸ್ಲಿಂ ಮಹಿಳೆಯೊಬ್ಬರು ಕನ್ವರ್ ಯಾತ್ರೆ ಕೈಗೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶ ಸಂಭಾಲ್ನಲ್ಲಿ ನಡೆದಿದೆ. ತಮನ್ನಾ ಮಲಿಕ್ ಎಂಬುವವರು ತಾವು ಅಂದುಕೊಂಡಿದ್ದ ಕಾರ್ಯ ನೆರವೇರಿದ ಕಾರಣ ಹರಿದ್ವಾರದಿಂದ ಪ
2026ರ ಫೆಬ್ರವರಿ ಮೂರನೇ ವಾರದ ವಾರ ಭವಿಷ್ಯ ಇಲ್ಲಿದೆ. ಈ ವಾರ ಹೆಜ್ಜೆ ಇಡುವಾಗ ಎಚ್ಚರಿಕೆ ಅಗತ್ಯ. ಆದಾಯದ ಬಗ್ಗೆ ಧೈರ್ಯ ತಾಳಬೇಕು. 12 ರಾಶಿಗಳಿಗೂ ಪ್ರೀತಿ, ಹಣಕಾಸು, ವೃತ್ತಿ ಮತ್ತು ಆರೋಗ್ಯದ ಕುರಿತು ವಿವರವಾದ ಜ್ಯೋತಿಷ್ಯ ಭವಿಷ್ಯಗಳ
Bullion Market 2026 February 15th: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಗ್ರಾಮ್ಗೆ 180 ರೂಗಳಷ್ಟು ಏರಿಕೆಯಾಗಿದೆ. ಬೆಳ್ಳಿ ಬೆಲೆ 5 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 14,280 ರೂನಿಂದ 14,460 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,775 ರೂಗೆ ಹೆಚ್ಚಿದೆ. ಬೆಳ್ಳಿ ಬೆಲ
18ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಸಂಹಿತಾ ವಿನ್ಯಾ ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಮಾಡಿದ್ದಾರೆ. ಕನ್ನಡದಲ್ಲಿ ‘ಮಿಕ್ಸಿಂಗ್ ಪ್ರೀತಿ’ ಹಾಗೂ ತಮಿಳಿನಲ್ಲಿ ‘ಮಿಕ್ಸಿಂಗ್ ಕಾದಲ್’ ಶೀರ್ಷಿಕೆಯಲ್ಲಿ ಈ ಚಿತ್ರ ತೆರೆಕಾಣಲ
ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಸಂಬಂಧ ಆಕೆ ತಂಗಿದ್ದ ಪರ ಪುರುಷನ ಮನೆಯ ಮಾಲೀಕ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಮಹಿಳೆ ನಾಪತ್ತೆಯಾಗಿರುವ ವಿಚಾರ ಕೇಳಿ ತಿಳಿದಿದ್ದೆ. ಆದರೆ ಆಕೆ ತಾವು ಬಾಡಿಗೆಗೆ ನೀಡಿದ್ದ ಮನೆಯ
ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ ‘ಛಾವ’ ಸಿನಿಮಾ ತೆರೆಕಂಡು ಒಂದು ವರ್ಷ ಕಳೆದಿದೆ. ಈ ಚಿತ್ರದ ನೆನಪಿನಲ್ಲಿ ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಕಲಾವಿದರ ಪಾಲಿಗೆ ನ
India vs Pakistan: 2025 ರಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ ವೇಳೆ ಭಾರತ ಮತ್ತು ಪಾಕಿಸ್ತಾನ್ ಆಟಗಾರರು ಪರಸ್ಪರ ಹಸ್ತಲಾಘವ ಮಾಡಿರಲಿಲ್ಲ. ಇದೀಗ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗುತ್ತಿದೆ. ಈ ಬಾರಿ ಎರಡೂ ತಂಡಗಳ ನಾಯಕರುಗಳು ಹ್ಯಾಂಡ್ ಶೇಕ್ ಮಾ
ಸ್ಥಳೀಯ ಸಂಸ್ಥೆ ಚುನಾವಣೆ ಹೊತ್ತಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ. ಜಿಬಿಎ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ಸಮನ್ವಯದ ಕೊರತೆಯಿಂದ 85-100 ವಾರ್ಡ್ಗಳಲ್ಲಿ JDS ಪ್ರತ್ಯೇಕವಾಗಿ ಸ್ಪರ್ಧಿಸಲು ಹೆಚ್.ಡಿ. ಕ
ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಕಾರಿನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ಟೆಕ್ಕಿ ಸಾವನ್ನಪ್ಪಿದ್ದಾರೆ. ಚಿತ್ತೂರು-ಬೆಂಗಳೂರು ಹೈವೇಯಲ್ಲಿ ಘಟನೆ ನಡೆದಿದೆ. ಗುಡಿಪಾಲ ಮಂಡಲದ ರಾಮಪುರಂ ಗ್ರಾಮದ ನಿವಾಸಿ ಡಿ ಅನುದೀಪಕ್ ಅವರು ತ
India vs Pakistan: ಟಿ20 ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯವು ಫೆಬ್ರವರಿ 15 ರಂದು ನಡೆಯಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಮ್ಯಾಚ್
ಕ್ಯಾಲಿಫೋರ್ನಿಯಾದಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಅಮೆರಿಕದಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿ ಸಮುದಾಯದಲ್ಲಿ ತೀವ್ರ ಆತಂಕ
ನೆಲಮಂಗಲದ ಜಿಂದಾಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಂಡಿಕಾ ಕಾರು ಡಿವೈಡರ್ ಹಾರಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಬಸ್ ಚಾಲಕ ಕೆಂಪರಾಜು ಅಪಘಾತದ ಭೀ
Jos Buttler World Record: ಟಿ20 ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ 4000 ರನ್ ಕಲೆಹಾಕಿರುವುದು ಕೇವಲ ನಾಲ್ವರು ಬ್ಯಾಟರ್ಗಳು ಮಾತ್ರ. ಈ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್ ಆಝಂ ಅಗ್ರಸ್ಥಾನದಲ್ಲಿದ್ದರೆ, ನಂತರದ ಸ್ಥಾನಗಳಲ್ಲಿ ಭಾರತದ ರೋಹಿತ್
ಬಾಂಗ್ಲಾದೇಶದಲ್ಲಿ ಫೆಬ್ರವರಿ 17ರಂದು ತಾರಿಕ್ ರೆಹಮಾನ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಎನ್ಪಿ ಭರ್ಜರಿ ಜಯಗಳಿಸಿದ್ದು, 297 ಸ್ಥಾನಗಳಲ್ಲಿ 209 ಗೆದ್ದು ಅಧಿಕಾರಕ್ಕೆ ಮರಳಿ
ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ತೀವ್ರ ಸೆಕೆ ಶುರುವಾಗಿದೆ. ಇಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಬಾಗಲಕೋಟೆ, ಕಲಬುರಗಿ, ವಿಜಯಪ
India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಕೊಲಂಬೊದಲ್ಲಿ ಇಂದು (ಫೆ.15) ರಾತ್ರಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡುವ ಸ
ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಮಹಾ ಶಿವರಾತ್ರಿಯೂ ಒಂದು. ಮಹಾಶಿವರಾತ್ರಿ ಕೇವಲ ಧಾರ್ಮಿಕ ಹಬ್ಬವಲ್ಲ, ಇದು ಆತ್ಮಶುದ್ಧಿ ಮತ್ತು ಆಧ್ಯಾತ್ಮಿಕ ಜಾಗೃತಿಗಾಗಿ ಇರುವ ಒಂದು ಶುಭ ಸಂದರ್ಭವೂ ಹೌದು. ಈ ಶುಭ ದಿನದಂದು ಶಿವನಿಗೆ ಅರ್
ಮಹಾಶಿವರಾತ್ರಿಯು ಶಿವ ಮತ್ತು ಪಾರ್ವತಿಯರ ವಿವಾಹದ ಮತ್ತು ಶಿವ ಲಿಂಗರೂಪಿಯಾಗಿ ಅವತರಿಸಿದ ಪವಿತ್ರ ದಿನವಾಗಿದೆ. ಈ ದಿನ ಉಪವಾಸ, ಜಾಗರಣೆ ಮತ್ತು ಶಿವನಿಗೆ ಅಭಿಷೇಕ ಮಾಡುವುದರಿಂದ ದೇಹ ಹಾಗೂ ಮನಸ್ಸಿಗೆ ಸಮತೋಲನ ಸಿಗುತ್ತದೆ. ಓಂ ನ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಫೆಬ್ರವರಿ 15, ಭಾನುವಾರದ ಮಹಾಶಿವರಾತ್ರಿ ದಿನದ ದಿನ ಭವಿಷ್ಯವನ್ನು ನೀಡಿದ್ದಾರೆ. ಈ ದಿನದ ಪಂಚಾಂಗ, ಶುಭ-ರಾಹುಕಾಲ, ಮಹಾಶಿವರಾತ್ರಿಯ ಮಹತ್ವವನ್ನು ವಿವರಿಸಲಾಗಿದೆ. ಮೇಷ ರಾಶಿ ಸೇರ
ಮಧುರೈ ಮೂಲದ ಅಭಿಮಾನಿಯೊಬ್ಬ ಈ ರೀತಿಯಲ್ಲಿ ಶಿವರಾತ್ರಿ ಹಬ್ಬವನ್ನು ಆಚರಿಸಿದ್ದಾನೆ. ಆತನ ಮನೆಯೊಳಗೆ ರಜನಿಕಾಂತ್ ಅವರ ದೇವಸ್ಥಾನವನ್ನು ನಿರ್ಮಾಣ ಮಾಡಿಕೊಳ್ಳಲಾಗಿದೆ. ಶಿವರಾತ್ರಿ ಪ್ರಯುಕ್ತ ರಜನಿ ಫೋಟೋಗೆ ವಿಶೇಷ ಪೂಜೆ ಮಾಡಿ
ನೆಲಮಂಗಲಬಳಿ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಡಿವೈಡರ್ ಹಾರಿ ಕೆಎಸ್ಆರ್ಟಿಸಿ ಬಸ್ಗೆ ಕಾರು ಗುದ್ದಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತ ಪಟ್ಟಿದ್ದರೆ ಇನ್ನೋರ್ವರು ಚಿಕಿತ
Daily Horoscope 15 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ತ್ರಯೋದಶೀ ತಿಥಿ ಭಾನುವಾರ ಕಾರ್ಯದ ಒತ್ತಡ, ಉಡುಗೊರೆ, ಶುಭವಾರ್ತೆ, ಪ್ರಾಮಾಣಿಕತೆ, ಖರೀದಿ, ಭಯ, ದೂರು ಇವೆಲ್ಲ ಇಂದಿನ ವಿಶೇಷ.
Daily Numerology February 15: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 15ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 15: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 15ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 15: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 15ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ
ಮದುವೆಗೆ ಬಂದಿದ್ದ ಮಹಿಳೆ ಕಾಣೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಸನ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್ನಲ್ಲಿ ಪತ್ತೆ ಆಗಿದ್ದಾರೆ. ಸದ್ಯ ಮಹಿಳೆ
ನೋಯ್ಡಾದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯೊಬ್ಬ ಪ್ರೇಯಸಿಯ ಮೇಲೆ ಗುಂಡು ಹಾರಿಸಿ, ನಂತರ ತನ್ನ ಪ್ರಾಣವನ್ನೇ ತೆಗೆದುಕೊಂಡ ಘಟನೆ ನಡೆದಿದೆ. ಕಾರಿನೊಳಗೆ ಒಬ್ಬ ಹುಡುಗ ಮತ್ತು ಹುಡುಗಿ ತಲೆಗೆ ಗುಂಡೇಟಿನ ಗಾಯಗಳೊಂದಿಗೆ
Rakshit Shetty: ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಬಳಿಕ ರಕ್ಷಿತ್ ಶೆಟ್ಟಿ ಕಾಣೆಯಾಗಿದ್ದಾರೆ. ‘ರಿಚರ್ಡ್ ಆಂಟೊನಿ’ ಸಿನಿಮಾವನ್ನು ಅವರು ಘೋಷಿಸಿ ವರ್ಷಗಳೇ ಕಳೆದಿವೆ. ಕಳೆದ ನಾಲ್ಕೈದು ವರ್ಷಗಳಿಂದಲೂ ರಕ್ಷಿತ್ ಶೆಟ್ಟಿ, ‘ರಿಚರ್ಡ್ ಆಂ
CC T20 world cup India vs Pakistan Playing XI: 2026ರ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಕೊಲಂಬೊದಲ್ಲಿ ನಡೆಯುವ ನಿರ್ಣಾಯಕ ಪಂದ್ಯಕ್ಕೆ ಭಾರತ ಸಿದ್ಧವಾಗಿದೆ. ಸ್ಪಿನ್ನರ್ಗಳಿಗೆ ನೆರವಾಗುವ ಪಿಚ್ನಿಂದಾಗಿ ಟೀಂ ಇಂಡಿಯಾ ನಾಲ್ವರು ಸ್ಪಿನ್ನರ್
ಟಿವಿ9 ನವ ನಕ್ಷತ್ರ ಪ್ರಶಸ್ತಿ 2026 ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜೀವಮಾನ ಶ್ರೇಷ್ಠ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಜ್ಯದ ಜನಸಾಮಾನ್ಯರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಯಡಿಯೂ
India vs Pakistan T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಭಾರತ-ಪಾಕಿಸ್ತಾನ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಫೆಬ್ರವರಿ 15ರಂದು ಕೊಲಂಬೊದಲ್ಲಿ ಸಂಜೆ 7 ಗಂಟೆಗೆ ನಡೆಯುವ ಈ ಹೈವೋಲ್ಟೇಜ್ ಕದನವನ್ನು ಸ್ಟಾರ್ ಸ್ಪೋರ್ಟ
Ranveer Singh movie: ಕೆಲ ದಿನಗಳ ಹಿಂದಷ್ಟೆ ನಿರ್ದೇಶಕ, ನಿರ್ಮಾಪಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಅದಾದ ಬಳಿಕ ನಟ ರಣ್ವೀರ್ ಸಿಂಗ್ಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಅದಾಗಿ ಕೆಲವೇ ದಿನಗಳ ಬಳಿಕ ಮತ್ತೆ ರಣ್ವೀರ್ ಸ
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಗಾದಿಗಾಗಿ ತಿಕ್ಕಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ 'ಅಜ್ಜಯ್ಯನ ಆಶೀರ್ವಾದ' ಮತ್ತು 'ಶ್ರಮಕ್ಕೆ ತಕ್ಕ ಫಲ' ಎಂಬ ಸಂದೇಶ ನೀಡಿದರೆ, ಸಿಎಂ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. ಇನ್
ತಮಿಳುನಾಡಿನ ಇಶಾ ಫೌಂಡೇಷನ್ನಲ್ಲಿ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಫೆ. 15ರಂದು 32ನೇ ಮಹಾ ಶಿವರಾತ್ರಿ ಹಬ್ಬ ಆಚರಿಸಲಾಗುತ್ತಿದೆ. ಈ ಬಾರಿ ಪವಿತ್ರ ನದಿಯಾದ ಗಂಗೆಯ ಥೀಮ್ನಲ್ಲಿ ಶಿವರಾತ್ರಿ ಉತ್ಸವಕ್ಕೆ ಸಕಲ ಸಿದ್ಧತ
Duniya Vijay: ಜಮೀನ್ದಾರಿ ಪದ್ಧತಿ, ಜಾತಿ ಪದ್ಧತಿಯ ವಿರುದ್ಧ ಕತೆ ಹೊಂದಿದ್ದ ‘ಲ್ಯಾಂಡ್ಲಾರ್ಡ್’ ಸಿನಿಮಾ ಬಗ್ಗೆ ಬಹಳ ಮೆಚ್ಚುಗೆಗಳು ವ್ಯಕ್ತವಾಗಿದ್ದವು. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಲ್ಯಾಂಡ್ಲಾರ್ಡ್’ ಸಿನಿಮಾ ನೋಡಿ ಮೆಚ
Rishab Shetty: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೇಶದಾದ್ಯಂತ ಕನ್ನಡ ಸಿನಿಮಾದ ಶಕ್ತಿಯನ್ನು ಸಾರಿದ ರಿಷಬ್ ಶೆಟ್ಟಿ ಅವರಿಗೆ ಸಹ ಟಿವಿ9 ನವನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಅವರ
Virat Kohli Gifts Bats to Gurbaz: ಟಿ20 ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನದ ಗುರ್ಬಾಜ್ ಅವರ ಅದ್ಭುತ ಪ್ರದರ್ಶನಕ್ಕೆ ಮನಸೋತ ವಿರಾಟ್ ಕೊಹ್ಲಿ, ಎರಡು ಬ್ಯಾಟ್ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಯುವ ಆಟಗಾರರನ್ನು ಪ್ರೋತ್ಸಾಹಿಸುವ ಕೊಹ್ಲಿಯ ಈ
ಟಿವಿ9 ನವ ನಕ್ಷತ್ರ ಸನ್ಮಾನ 2026 ಕಾರ್ಯಕ್ರಮದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ರನ್ನು ಸನ್ಮಾನಿಸಲಾಯಿತು. ಈ ವೇಳೆ ಮಾಡಿದ ಅವರು, ಟಿವಿ9 ಸಂಸ್ಥೆಯ ಬೆಳವಣಿಗೆಯನ್ನು ಸ್ಮರಿಸಿದರು. ತಮ್ಮ ಬರಹಗಳು ಈ ನಾಡಿನ ನೋವು-ಕನ
India vs Pakistan T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಬಹುನಿರೀಕ್ಷಿತ ಭಾರತ vs ಪಾಕಿಸ್ತಾನ ಪಂದ್ಯ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಳೆ ಅಡ್ಡಿಪಡಿಸುವ ಸಾಧ್ಯತೆಗಳ ನಡುವೆಯೂ, ಉಭಯ ತಂಡಗಳ ಐತಿಹಾಸಿಕ ಪ್ರದರ್ಶನವನ್ನ
ಹಿರಿಯ ಪತ್ರಕರ್ತ ರಾಮಯ್ಯನವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸುವುದಾಗಿ ಘೋಷಿಸಿದ್ದ ಕರ್ನಾಟಕ ಸರ್ಕಾರ, ಇದೀಗ ಅಂತ್ಯಸಂಸ್ಕಾರದ ಖರ್ಚು ವೆಚ್ಚದ ಬಿಲ್ ಅನ್ನು ರಾಮಯ್ಯನವರ ಕುಟುಂಬಕ್ಕೆ ಕಳುಹಿಸಿದೆ
Rakkasapuradol movie: ಸಲ್ಮಾನ್ ಖಾನ್ಗೂ ಕನ್ನಡ ಚಿತ್ರರಂಗಕ್ಕೂ ಎತ್ತಣಿಂದೆತ್ತ ಸಂಬಂಧ. ಸುದೀಪ್ ಜೊತೆಗೆ ಒಂದು ಸಿನಿಮಾನಲ್ಲಿ ನಟಿಸಿರುವುದು ಬಿಟ್ಟರೆ ಸಲ್ಲು ಕನ್ನಡ ಚಿತ್ರರಂಗದ ಜೊತೆಗೆ ಹೆಚ್ಚಿನ ನಂಟು ಹೊಂದಿಲ್ಲ. ಆದರೆ ಇದೀಗ ಹಠಾತ್
Ranji Trophy 2025-26 Semifinals: 2025-26 ರ ರಣಜಿ ಟ್ರೋಫಿ ಸೆಮಿಫೈನಲ್ಗೆ ಕರ್ನಾಟಕ ಹಾಗೂ ಉತ್ತರಾಖಂಡ ತಂಡಗಳು ಸಜ್ಜಾಗಿವೆ. 9ನೇ ಪ್ರಶಸ್ತಿಯತ್ತ ಕರ್ನಾಟಕದ ಚಿತ್ತವಿದ್ದರೆ, ಉತ್ತರಾಖಂಡ ಚೊಚ್ಚಲ ಟ್ರೋಫಿ ಕನಸನ್ನು ಕಾಣುತ್ತಿದೆ. ಕೆಎಲ್ ರಾಹುಲ್, ಮಯಾ
ಕರ್ನಾಟಕದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಮೋದಿ ಸರ್ಕಾರ ಒಳ್ಳೆಯ ಸುದ್ದಿಯೊಂದನ್ನು ನೀಡಿದೆ. ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ವಿಶ್ವ ಪಾರಂಪರಿಕ ತಾಣವಾದ ಹಂಪಿಗೆ ರೈಲು ಸಂಪರ್ಕ ಕಲ್ಪಿಸಲು ಬಳ್ಳಾರಿ-ಹೊಸ
Lokesh Kanagaraj: ಪ್ರತಿ ಬಾರಿಯೂ ಪಾರು-ದೇವದಾಸ್ ಕತೆಯನ್ನು ಬೇರೆ ಬೇರೆ ರೀತಿಯಲ್ಲಿ ಹೇಳಲಾಗಿದೆ. ಆದರೆ ಇದೇ ಮೊದಲ ಬಾರಿಗೆ ದೇವದಾಸ್ ಮತ್ತು ಚಂದ್ರ ಪ್ರೇಮಕತೆ ತೆರೆ ಮೇಲೆ ಬರಲು ಸಜ್ಜಾಗಿದೆ. ದೇವದಾಸ್-ಪಾರು ಪ್ರೇಮಕತೆಯಲ್ಲಿ ಬರುವ ವೇಶ್
ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ನೇತೃತ್ವದ ಬಿಎನ್ಪಿ ಜಯಭೇರಿ ಬಾರಿಸಿದೆ. ಇದಾದ ಬಳಿಕ ಬಾಂಗ್ಲಾದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಬಾಂಗ್ಲಾದೇಶದ ಮುಂದಿನ ಪ್ರಧಾನಿ ತಾರಿಕ್ ರೆಹಮಾನ್ ಭಾರತ-ಬ
ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿಯಲ್ಲಿ ನಿರ್ಮಾಣ ಹಂತದ ಮನೆ ತೆರವಿಗೆ ಮುಂದಾದಾಗ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ಕಟ್ಟಿರುವ ಆರೋಪ ಹ
India vs Pakistan T20 World Cup 2026 : 2026ರ ಟಿ20 ವಿಶ್ವಕಪ್ನಲ್ಲಿ ಭಾರತ vs ಪಾಕಿಸ್ತಾನ ನಡುವಿನ ಮಹತ್ವದ ಪಂದ್ಯ ನಾಳೆ ಕೊಲಂಬೊದಲ್ಲಿ ನಡೆಯಲಿದೆ. ಸೂಪರ್ 8 ಸ್ಥಾನಕ್ಕಾಗಿ ನಡೆಯುವ ಈ ಕದನದಲ್ಲಿ ಟೀಮ್ ಇಂಡಿಯಾಗೆ ಆನೆಬಲ ಸಿಕ್ಕಿದೆ. ನಾಯಕ ಸೂರ್ಯಕುಮಾರ್ ಯ
ಮಹಾಶಿವರಾತ್ರಿ ಶಿವಭಕ್ತರಿಗೆ ಪ್ರಿಯವಾದ ಹಬ್ಬವಾಗಿದೆ. ಪ್ರತಿವರ್ಷ ಈ ಹಬ್ಬವನ್ನು ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುತ್ತದೆ. ಈ ದಿನ ಶಿವ ಪೂಜೆಯೊಂದಿಗೆ, ಭಕ್ತರು ಜಾಗರಣೆ, ಉಪವಾಸ ಮಾಡುತ್ತಾರೆ, ಶಿವನ ಕಥೆಗಳ
Rekha Vedavyas: ತೆರೆಯ ಮೇಲೆ ಹಾಡುತ್ತಾ, ಕುಣಿಯುತ್ತಾ ಖುಷಿಯಿಂದ ಕಾಣಿಸಿಕೊಳ್ಳುವ ನಟಿಯರ ಖಾಸಗಿ ಜೀವನದಲ್ಲಿ ಎಷ್ಟೆಲ್ಲ ನೋವುಗಳಿರುತ್ತವೆ ಎಂಬುದಕ್ಕೆ ರೇಖಾ ಅವರ ಜೀವನ ಉದಾಹರಣೆ. ಬೆಂಗಳೂರಿನವರಾದ ರೇಖಾ ವೇದವ್ಯಾಸ (ಚಿತ್ರ ರೇಖಾ), ಚಿ
ಮುಂಬೈ-ಸೋಲಾಪುರ ವಂದೇ ಭಾರತ್ ರೈಲಿನಲ್ಲಿ ಹಾವು ಬಿಟ್ಟು ಆತಂಕ ಸೃಷ್ಟಿಸಿದ್ದ ಜಗನ್ ಅರ್ಜುನ್ ಭಾಲೆಯನ್ನು RPF 50 ದಿನಗಳ ನಂತರ ಬಂಧಿಸಿದೆ. ಡಿಸೆಂಬರ್ 27, 2025 ರಂದು ನಡೆದ ಘಟನೆಯಲ್ಲಿ 2.5 ಅಡಿ ರ್ಯಾಟ್ ಸ್ನೇಕ್ ಪತ್ತೆಯಾಗಿತ್ತು. ಆರೋಪಿ ಗ
1 ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ನಗರದ ಹೊರವಲಯದ ಅಜ್ಜಯ್ಯ ದೇವಸ್ಥಾನದ ಬಳಿ ಭೂ ಗ್ಯಾರಂಟಿ ಸಮರ್ಪಣ
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಲ್ಕೆರೆ ಬಳಿ ತುಮಕೂರು ಮೂಲದ ಪ್ರಿಯಾಂಕಾ (28) ನಾಪತ್ತೆಯಾಗಿದ್ದಾರೆ. ಮದುವೆಗೆ ಬಂದಿದ್ದ ಅವರು ಜೂನ್ 16ರಂದು ಕಾಣೆಯಾಗಿದ್ದು, ಅವರ ಉಡುಪು, ಚಪ್ಪಲಿ, ವ್ಯಾನಿಟಿ ಬ್ಯಾಗ್ ಸ್ಥಳದಲ್ಲಿ ಪತ್ತೆಯಾಗ
ವಿಶ್ವವಿಖ್ಯಾತ ಹಂಪಿ ಉತ್ಸವದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಸರ್ಕಾರಿ ಶಾಲಾ ಮಕ್ಕಳಿಗೆ ಅವಿಸ್ಮರಣೀಯ ಕ್ಷಣಗಳನ್ನು ನೀಡಿದರು. ದೂರದಿಂದ ಹೆಲಿಕಾಪ್ಟರ್ ನೋಡಿ ಸಂಭ್ರಮಿಸುತ್ತಿದ್ದ 60ಕ್ಕೂ ಹೆಚ್ಚು ಪುಟಾಣಿಗಳಿಗೆ ತಮ್ಮ ಸ್ವಂತ
ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಗುವಾಹಟಿಯನ್ನು ಉತ್ತರ ಗುವಾಹಟಿಯೊಂದಿಗೆ ಸಂಪರ್ಕಿಸುತ್ತದೆ. ಇದು ಪ್ರಯಾಣದ ಸ
OTT Release this week: ಕಳೆದ ವಾರ ಕೆಲ ಸೂಪರ್ ಹಿಟ್ ಸಿನಿಮಾಗಳು ಒಟಿಟಿಗೆ ಬಂದಿದ್ದವು. ಅದರಲ್ಲೂ ಈ ಸಂಕ್ರಾಂತಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಕೆಲವು ಸಿನಿಮಾಗಳು ಕಳೆದ ವಾರ ಒಟಿಟಿಗೆ ಲಗ್ಗೆ ಇಟ್ಟಿದ್ದವು. ಈ ವಾರವೂ ಸಹ ಕೆಲ ಒಳ್ಳೆಯ, ಬ
India vs Pakistan T20 World Cup 2026: ಫೆಬ್ರವರಿ 15ರ ಭಾರತ-ಪಾಕ್ ಟಿ20 ವಿಶ್ವಕಪ್ ಪಂದ್ಯಕ್ಕೆ ಇಡೀ ವಿಶ್ವವೇ ಕಾದು ಕುಳಿತಿದೆ. ಕೊಲಂಬೊದಲ್ಲಿ ನಡೆಯುವ ಈ ರೋಮಾಂಚಕ ಪಂದ್ಯದಿಂದ ವಿಮಾನ ಟಿಕೆಟ್, ಹೋಟೆಲ್ ರೂಂಗಳ ಬೆಲೆಗಳು ಶೇ. 45-65ರಷ್ಟು ಗಗನಕ್ಕೇರಿವೆ. ಇದ
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಹೀಗಾಗಿ ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಭೂ ಗ್ಯಾರಂಟಿ ಸಮರ್ಪಣಾ ಹೆಸರಿನಲ್ಲಿ ಸಾಧನಾ ಸಮಾವೇಶ ಮಾಡಲಾಗಿದೆ. ಈ ವೇಳೆ ಸಮಾವೇಶದ
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಚುನಾವಣಾ ಅಕ್ರಮ ಆರೋಪ ಸುಪ್ರೀಂ ಕೋರ್ಟ್ನಲ್ಲಿ ವಜಾಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಮುಶ್ರೀಫ್ ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ಸುಪ್ರೀಂ ವಜಾ ಮಾಡುವ ಮೂಲಕ ಹೈಕೋರ
ಗುವಾಹಟಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ನಿಂದ ದೀರ್ಘಕಾಲದಿಂದ ನಿರ್ಲಕ್ಷಿಸಲ್ಪಟ್ಟ ಈಶಾನ್ಯ ರಾಜ್ಯಗಳನ್ನು ಅಭಿವೃದ್ಧಿ ಮಾಡುವುದೇ ತಮ್ಮ ಸರ್ಕಾರದ ಪ್ರಮುಖ ಆದ್
India vs Pakistan: ಫೆಬ್ರವರಿ 15, 2026 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಿನ. ಈ ದಿನದಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದಲ್ಲ, ಎರಡು ರೋಮಾಂಚಕ ಪಂದ್ಯಗಳಲ್ಲಿ ಸೆಣಸಾಡಲಿವೆ. ಪುರುಷರ ಟಿ20 ವಿಶ್ವಕಪ್ನಲ್ಲಿ ಹಿರಿಯ ತಂಡಗಳು ಕೊಲಂಬೊದಲ್ಲ
ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಗುರುದೇವ ಶ್ರೀ ಶ್ರೀ ರವಿ ಶಂಕರರ ಸಾನ್ನಿಧ್ಯದಲ್ಲಿ ರುದ್ರಪೂಜೆ, ಭಜನೆ ಮತ್ತು ಮಧ್ಯರಾತ್ರಿಯ ಧ್ಯಾನ ಕಾರ್ಯಕ್ರಮಗಳ
ರೈಲ್ವೆ ಇಲಾಖೆಯಿಂದ ಹೊಸದಾಗಿ ಪ್ರಾರಂಭಿಸಲಾದ ರೈಲ್ಒನ್ ಆ್ಯಪ್ ಅನ್ನು ಬಳಸುವುದರ ಮೂಲಕ ರೈಲ್ವೆ ಬುಕಿಂಗ್ಗೆ ಸಂಬಂಧಿಸಿದ ಎಲ್ಲ ರೀತಿಯ ಸೇವೆಗಳನ್ನು ಇಲ್ಲಿಂದಲೇ ಪಡೆಯಬಹುದು. ಟಿಕೆಟ್ ಬುಕಿಂಗ್ ಮಾತ್ರವಲ್ಲದೆ ರೈಲಿನಲ್ಲ
Rakshit Shetty: ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಕಾಣೆ ಆಗಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ: ಸೈಡ್ ಬಿ’ ಸಿನಿಮಾ ಬಿಡುಗಡೆ ಆಗಿ ಮೂರು ವರ್ಷಗಳಾಗುತ್ತಾ ಬಂದಿದೆ. ಆ ಸಿನಿಮಾದ ಬಳಿಕ ಕಾಣೆಯಾದ ರಕ್ಷಿತ್ ಶೆಟ್ಟಿ ಎಲ್ಲಿದ್ದಾರೆ ಈಗ ಏನು ಮಾಡ
ವಾಟಾಳ್ ನಾಗರಾಜ್ ಅವರು ಪ್ರೇಮಿಗಳ ದಿನದಂದು ಕತ್ತೆಗಳ ಮದುವೆ ಮಾಡುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ. ಬೆಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಈ ಸಮಾರಂಭ ನಡೆಯಿತು, ಗಂಡು ಕತ್ತೆ ಓಡಿಹೋದ ಹಾಸ್ಯಮಯ ಘಟನೆಯೂ ನಡೆಯಿತ

30 C