SENSEX
NIFTY
GOLD
USD/INR

Weather

19    C
... ...View News by News Source
Saina Nehwal: ನಿವೃತ್ತಿ ಘೋಷಿಸಿದ ಸೈನಾ ನೆಹ್ವಾಲ್

Saina Nehwal Retirement: ಸೈನಾ ನೆಹ್ವಾಲ್ 2015 ರಲ್ಲಿ ವಿಶ್ವದ ನಂ. 1 ಸ್ಥಾನ ಬ್ಯಾಡ್ಮಿಂಟನ್ ತಾರೆಯಾಗಿ ಹೊರಹೊಮ್ಮಿದ್ದರು. ಅಷ್ಟೇ ಅಲ್ಲದೆ 2009 ರಲ್ಲಿ ಅರ್ಜುನ ಪ್ರಶಸ್ತಿ ಮತ್ತು 2010 ರಲ್ಲಿ ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ

20 Jan 2026 10:30 am
ಪಿಯುಸಿ ಮಕ್ಕಳಿಗೆ ಇನ್ಮುಂದೆ ಸ್ಟಡಿ ಹಾಲಿಡೇ ಇಲ್ಲ! ಪರೀಕ್ಷೆ ಮುಗಿಯುವವರೆಗೂ ಶಾಲೆಗೆ ಬರಲೇಬೇಕು

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಿಕ್ಷಣ ಇಲಾಖೆ ಶಾಕ್ ನೀಡಿದೆ. ಫಲಿತಾಂಶ ಸುಧಾರಣೆ ದೃಷ್ಟಿಯಿಂದ ಈವರೆಗೆ ನೀಡಲಾಗುತ್ತಿದ್ದ ಸ್ಟಡಿ ಹಾಲಿಡೇ ರದ್ದುಗೊಳಿಸಲಾಗಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ವಿದ

20 Jan 2026 10:19 am
ಪಾಟ್ನಾದ ಬೀದಿಯಲ್ಲಿ ಅಪ್ರಾಪ್ತ ಬಾಲಕಿಯ ರುಂಡ ಪತ್ತೆ

ಪಾಟ್ನಾದಲ್ಲಿ ಅಪ್ರಾಪ್ತ ಬಾಲಕಿಯ ಕತ್ತರಿಸಿದ ರುಂಡ ಪತ್ತೆಯಾಗಿ ತೀವ್ರ ಆತಂಕ ಮೂಡಿಸಿದೆ. ನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಕ್ಕಿದ ಈ ರುಂಡವನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹರಿತ ಆಯುಧದಿಂದ ಕ

20 Jan 2026 10:17 am
‘ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ’; ಗಿಲ್ಲಿ ಗೆಲುವಿಗೆ ಮನಸಾರೆ ಹಾರೈಸಿದ ಕಾವ್ಯಾ

ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ ಮತ್ತು ಗಿಲ್ಲಿ ಉತ್ತಮ ಬಾಂಧವ್ಯ ಹೊಂದಿದ್ದರು. ಹೊರಬಂದ ಬಳಿಕ ಕಾವ್ಯಾ, ‘ಜೀರೋದಿಂದ ಹೀರೋ ಆದ ಗಿಲ್ಲಿ ನೀನು ಇದಕ್ಕೆ ಅರ್ಹ’ ಎಂದು ಮನಸಾರೆ ಶುಭ ಹಾರೈಸಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ. ಕಾವ್

20 Jan 2026 10:12 am
ಯಾರು ಈ ರಾಮಚಂದ್ರ ರಾವ್​​? ಕಚೇರಿಯಲ್ಲೇ ರಾಸಲೀಲೆ ಮಾಡಿ ಸಿಕ್ಕಿಬಿದ್ದ ಡಿಜಿಪಿ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ

ಡಿಜಿಪಿ ಕೆ ರಾಮಚಂದ್ರ ರಾವ್ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆ ಜೊತೆಗೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ ಸರ್ಕಾರ ಅವರನ್ನು ಅಮಾನತುಗೊಳಿಸಿದೆ. 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಇವರ ಹೆಸರು ನಟಿ ರನ್

20 Jan 2026 10:04 am
Penguin Awareness Day 2026: ಬದಲಾಗುತ್ತಿರುವ ಹವಾಮಾನದಿಂದಾಗಿ ಪೆಂಗ್ವಿನ್‌ಗಳ ಅಸ್ತಿತ್ವಕ್ಕೆ ಎದುರಾಗಿದೆ ಅಪಾಯ

ವಿಪರೀತ ಜಾಗತಿಕ ತಾಪಮಾನದ ಕಾರಣದಿಂದಾಗಿ ಪೆಂಗ್ವಿನ್‌ಗಳ ಸಂತತಿ ಕ್ಷೀಣಿಸುತ್ತಿದೆ. ಇವುಗಳು ಸಮುದ್ರ ಪರಿಸರ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದು, ಈ ಪಕ್ಷಿಯ ಸಂತಾನವನ್ನು ರಕ್ಷಣೆ ಮಾಡಬೇಕು ಎನ್ನುವ ಉದ್ದೇಶದಿಂದ ಪ್ರತಿವರ

20 Jan 2026 10:01 am
ಐರ್ಲೆಂಡ್ ಗ್ರೂಪ್ ಬದಲಿಸಿ…ಬಾಂಗ್ಲಾದೇಶ್​ ತಂಡದ ಹೊಸ ಬೇಡಿಕೆ!

T20 World Cup 2026: ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲ ಮೂರು ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿಗದಿಯಾದರೆ, ಕೊನೆಯ ಪಂದ್ಯವನ್ನು ಮುಂಬೈನಲ

20 Jan 2026 9:53 am
Magha Masa: ಮಾಘ ಮಾಸದಲ್ಲಿ ನದಿ ಸ್ನಾನದ ಮಹತ್ವ; ಆಧ್ಯಾತ್ಮಿಕ ಲಾಭ ಮತ್ತು ಆಚರಣೆಯ ವಿಧಾನ

ಮಾಘ ಮಾಸವು ಅತೀ ಪವಿತ್ರವಾಗಿದ್ದು, ಈ ಮಾಸದಲ್ಲಿ ನದಿ ಸ್ನಾನಕ್ಕೆ ಹೆಚ್ಚಿನ ಮಹತ್ವವಿದೆ. ಮಾಘ ಸ್ನಾನವು ಮನಸ್ಸು, ದೇಹವನ್ನು ಶುದ್ಧೀಕರಿಸುವುದಲ್ಲದೆ, ಕರ್ಮಗಳನ್ನು ತೊಳೆದು ದುಷ್ಟ ಶಕ್ತಿಗಳ ಕಾಟವನ್ನು ಕಡಿಮೆ ಮಾಡುತ್ತದೆ. ಸೂ

20 Jan 2026 9:51 am
ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು

ಕಚೇರಿಯಲ್ಲಿ ಮಹಿಳೆಯೊಂದಿಗೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆಯ ವಿಡಿಯೋ ರಾಜ್ಯಾದ್ಯಂತ ವೈರಲ್ ಆದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಅವರನ್ನು ಅಮಾನತುಗೊಳಿಸಿದೆ. ಈ ಪ್ರಕರಣದಿಂದ ಸರ್ಕಾರಕ್ಕೆ ಸಾಕಷ್ಟು ಮುಜುಗರ ಉಂಟ

20 Jan 2026 9:20 am
Viral Video: ಒಂದು ರೀಲ್ಸ್​ಗಾಗಿ ಜನ ಏನೆಲ್ಲಾ ಮಾಡ್ತಾರೆ, ಚಲಿಸುತ್ತಿರುವ ಟ್ರಕ್​ನಡಿ ಬೈಕ್ ಓಡಿಸಿದ ವ್ಯಕ್ತಿ

ಕೇವಲ ರೀಲ್ಸ್​ಗಾಗಿ ವ್ಯಕ್ತಿಯೊಬ್ಬ ಅಪಾಯಕಾರ ಸಾಹಸ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇಂದಿನ ವೇಗದ ಮತ್ತು ನಿರಂತರವಾಗಿ ಬದಲಾಗುತ್ತಿರುವ ಜೀವನಶೈಲಿಯಲ್ಲಿ, ಪ್ರತಿಯೊಬ್ಬರೂ ತನ್ನನ್ನು ಎಲ್ಲರೂ ಗುರುತಿಸಬೇಕು ಎನ್ನುವ ಹಪಹಪಿ

20 Jan 2026 9:14 am
ನಿರ್ದೇಶಕನ ಅತಿಆಸೆಗೆ ನಿಂತೋಯ್ತು ‘ಕೈದಿ 2’? ಬೇಸರದ ಉತ್ತರ ಕೊಟ್ಟ ಕಾರ್ತಿ

2019ರ ಬ್ಲಾಕ್‌ಬಸ್ಟರ್ ‘ಕೈದಿ’ ಚಿತ್ರದ ಸೀಕ್ವೆಲ್ ‘ಕೈದಿ 2’ ಏಳು ವರ್ಷಗಳಾದರೂ ಸೆಟ್ಟೇರಿಲ್ಲ. ನಿರ್ದೇಶಕ ಲೋಕೇಶ್ ಕನಕರಾಜ್ ಅವರ 75 ಕೋಟಿ ಸಂಭಾವನೆಯ ಬೇಡಿಕೆ ಇದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ನಿರ್ಮಾಪಕರು ಭಾರಿ ಬಜೆಟ್ ಬಗ್ಗೆ

20 Jan 2026 9:03 am
ಶಮರಿಮಲೆ ಅಯ್ಯಪ್ಪ ದೇಗುಲ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ

ED Raid: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಂಗಳವಾರ ಬೆಳ್ಳಂಬೆಳಗ್ಗೆ ಕರ್ನಾಟಕದ ಬೆಂಗಳೂರು, ಬಳ್ಳಾರಿ ಮತ್ತು ಕೇರಳದ ತಿರುವನಂತಪುರ ಸೇರಿದಂತೆ ವಿವಿಧ

20 Jan 2026 9:02 am
VIDEO: ಪಾಕ್ ಆಟಗಾರನ ಕ್ಯಾಚ್​ಗೆ ಕ್ರಿಕೆಟ್ ಪ್ರೇಮಿಗಳು ಮೂಕವಿಸ್ಮಿತ

ಅಂಡರ್-19 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಯುವ ಆಟಗಾರ ಅಹ್ಮದ್ ಹುಸೇನ್ ಹಿಡಿದ ಕ್ಯಾಚ್​ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪಂದ್ಯದಲ್ಲಿ ಸ್ಕಾಟ್ಲೆಂಡ್ ಬ್ಯಾಟ್ಸ್‌ಮನ್ ಮನು ಸಾರಸ್ವತ್, ಪಾಕ್ ಬೌಲರ

20 Jan 2026 8:58 am
ಗದಗ: ಮನೆ ಮುಂದೆ ಹಾರ್ನ್​ ಹೊಡೆದಿಕ್ಕೆ ನಡೆಯಿತು ರಕ್ತಪಾತ! ಗಂಭೀರ ಸ್ಥಿತಿಯಲ್ಲಿ ತಂದೆ-ಮಗ

ಗದಗ ಜಿಲ್ಲೆಯ ಅಡವಿ ಸೋಮಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಲಾಗಿದ್ದು, ಗದಗ ಜಿಮ್ಸ್‌ಗೆ ದಾಖಲಿಸಲಾಗಿದೆ. ಕುಟುಂಬಗಳ ನಡುವೆ ಹಿಂದಿನ ವೈಷಮ್ಯವಿದ್ದು, ಅದೇ ದ್ವೇಷಕ್ಕೆ

20 Jan 2026 8:53 am
ನೇರವಾಗಿ ಫೈನಲ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿಯಲ್ಲಿ ಒಂದೇ ಒಂದು ಸೋಲು ಕಾಣದೇ 10 ಅಂಕಗಳನ್ನು ಪಡೆದಿರುವ ಏಕೈಕ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಈ 10 ಅಂಕಗಳೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನ

20 Jan 2026 8:23 am
Viral Video: ಛೀ.. ಥೂ.. ದೆಹಲಿ ಮೆಟ್ರೋ ಪ್ಲಾಟ್​ಫಾರ್ಮ್​ನಲ್ಲಿ ಮೂತ್ರ ವಿಸರ್ಜಿಸಿ ಸಿಕ್ಕಿಬಿದ್ದ ವ್ಯಕ್ತಿ

ದೆಹಲಿಯ ಮೆಟ್ರೋ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸಿ ಮುಜುಗರ ಉಂಟು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಿಂಚಿತ್ತೂ ಸ್ವಚ್ಛತೆ ಬಗ್ಗೆ ಕಾಳಜಿ ಇರದ ವ್ಯಕ್ತಿಯ ನಡೆ ಕಂಡು

20 Jan 2026 8:11 am
ಹಿಂದೂ ಆಗಿದ್ದ ಎಆರ್​ ರೆಹಮಾನ್ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದೇಕೆ ಗೊತ್ತೇ?

ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್, ಮೂಲತಃ ಹಿಂದೂ ಧರ್ಮದ ದಿಲೀಪ್ ಕುಮಾರ್. 23ನೇ ವಯಸ್ಸಿನಲ್ಲಿ ಕುಟುಂಬದೊಂದಿಗೆ ಇಸ್ಲಾಂಗೆ ಮತಾಂತರಗೊಂಡರು. ತಂದೆಯ ನಿಧನದ ನಂತರ ಆರ್ಥಿಕ ಸಂಕಷ್ಟ ಎದುರಿಸಿದ ಕುಟುಂಬಕ್ಕೆ ಸೂಫಿ

20 Jan 2026 8:09 am
Bengaluru Air Quality: ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ

ಕೆಲ ದಿನಗಳ ಹಿಂದೆ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆಡೆಯಲ್ಲಿ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಿಸಿರುವಂತೆ ಕಂಡಿತ್ತು. ಆದರೆ ಇಂದೂ ಗಾಳಿಯ ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೇ ಇದ್ದು, ಹೀಗೆ ಮುಂದುವರೆದರೆ ಈ ವರ್ಷವೂ

20 Jan 2026 8:07 am
ಬಸ್​ಗಳಲ್ಲೂ ವಿಮಾನದ ಗಗನಸಖಿಯರ ರೀತಿ ಸಂದೇಶ! ಸಾರಿಗೆ ಇಲಾಖೆಯಿಂದ ಖಾಸಗಿ ಬಸ್​ಗಳಿಗೆ ಹೊಸ ನಿಯಮ

ಕಳೆದ ತಿಂಗಳು ಚಿತ್ರದುರ್ಗದ ಹಿರಿಯೂರಿನ ಬಳಿ ಖಾಸಗಿ ಬಸ್ ಅಗ್ನಿ ದುರಂತಕ್ಕೀಡಾದ ನಂತರ ಎಚ್ಚೆತ್ತುಕೊಂಡಿರುವ ಕರ್ನಾಟಕ ಸಾರಿಗೆ ಇಲಾಖೆ, ಖಾಸಗಿ ಬಸ್​ಗಳಿಗೆ ಕೆಲವು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಅಲ್ಲದೆ, ಅವುಗಳನ್ನು ಅನ

20 Jan 2026 8:02 am
ಟಿ೨೦ ವಿಶ್ವಕಪ್‌ನ ಮೊದಲ ಪಂದ್ಯದಿಂದ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಔಟ್

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-2 ರಲ್ಲಿ ಸ್ಥಾನ ಪಡೆದಿರುವ ಆಸ್ಟ್ರೇ

20 Jan 2026 7:54 am
ಗಿಲ್ಲಿ ಗೆದ್ದ ದಿನವೇ ಮತ್ತೊಬ್ಬರಿಗೆ ಸಿಕ್ಕಿದೆ ಬಿಗ್ ಬಾಸ್ ವಿನ್ನರ್ ಟೈಟಲ್

ಬಿಗ್ ಬಾಸ್ ತಮಿಳು ಸೀಸನ್ 9ರಲ್ಲಿ ವೈಲ್ಡ್‌ಕಾರ್ಡ್ ಆಗಿ ಪ್ರವೇಶಿಸಿದ್ದ ದಿವ್ಯಾ ಗಣೇಶ್ ಪ್ರಶಸ್ತಿ ಗೆದ್ದಿದ್ದಾರೆ. ವಿಜಯ್ ಟಿವಿ ನಟಿ ದಿವ್ಯಾ ತಮ್ಮ ಧೈರ್ಯ ಮತ್ತು ಆಟದ ಮೂಲಕ ವಿಜೇತರಾಗಿದ್ದಾರೆ. ಕನ್ನಡದಲ್ಲಿ ಗಿಲ್ಲಿಯಂತೆ ತ

20 Jan 2026 7:50 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಲ್ಲಿ ಚಳಿಯ ಜೊತೆ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣ ಹವೆ

Karnataka Weather: ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ಕನಿಷ್ಠ 15C ತಾಪಮಾನ ದಾಖಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಕ್ಕಳಿಂದ ವೃದ್ಧರವರ

20 Jan 2026 7:39 am
ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಹೆಚ್ಚುವರಿಯಾಗಿ ಸಿಕ್ತು 20 ಲಕ್ಷ ರೂಪಾಯಿ?

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿಗೆ ಭಾರಿ ಬಹುಮಾನ ಸಿಕ್ಕಿದೆ. 50 ಲಕ್ಷ ರೂ. ಜೊತೆ ಮಾರುತಿ ಸುಜುಕಿ ಕಾರು, ಸುದೀಪ್ ಅವರಿಂದ 10 ಲಕ್ಷ ರೂ. ಪಡೆದಿದ್ದಾರೆ. ಇದರ ಜೊತೆಗೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ಸಿಕ್ಕಿದೆ ಎನ್ನಲ

20 Jan 2026 7:35 am
WPLನಲ್ಲಿ ಆಲ್ ಟೈಮ್ ದಾಖಲೆ ನಿರ್ಮಿಸಿದ RCB

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ನ 12ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್‌ಗಳಲ್ಲಿ 178 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಜೈಂಟ್ಸ್ ತಂಡ 20 ಓವರ್‌ಗಳಲ್ಲ

20 Jan 2026 7:24 am
ತಮ್ಮದೇ ಯುಪಿಐ ಸ್ಕ್ಯಾನರ್ ನೀಡಿ ಹಣ ಜೇಬಿಗಿಳಿಸ್ತಾರೆ ಬಿಎಂಟಿಸಿ ಕೆಲ ಕಂಡಕ್ಟರ್​ಗಳು! ನಿಗಮಕ್ಕೆ ಲಕ್ಷಾಂತರ ರೂ. ನಷ್ಟ

‘ಶಕ್ತಿ’ ಯೋಜನೆ, ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಸ್ಕೀಂ. ಈ ಯೋಜನೆಯ ಲಾಭವನ್ನು ರಾಜ್ಯದ ಕೋಟ್ಯಂತರ ಹೆಣ್ಣು ಮಕ್ಕಳು ಪಡೆಯುತ್ತಿದ್ದರೆ, ಇತ್ತ ಬಿಎಂಟಿಸಿಯ ಕೆಲ ಕಿಲಾಡಿ ಕಂಡಕ್ಟರ್​ಗಳು ಮಾತ್ರ, ಅನ್ನ ತಿಂದ

20 Jan 2026 7:15 am
ತಮಿಳುನಾಡು: ಕಲ್ಲಕುರಿಚಿಯಲ್ಲಿ ಹೀಲಿಯಂ ಸಿಲಂಡರ್ ಸ್ಫೋಟ, ಮಹಿಳೆ ಸಾವು, 18 ಮಂದಿಗೆ ಗಾಯ

ಕಲ್ಲಕುರಿಚಿ ಜಿಲ್ಲೆಯ ಮನಲೂರ್ಪೆಟ್ಟೈನಲ್ಲಿ ಸೋಮವಾರ ರಾತ್ರಿ ಬಲೂನ್‌ಗಳಿಗೆ ಹೀಲಿಯಂ ಅನಿಲ ತುಂಬಲು ಬಳಸುವ ಸಿಲಿಂಡರ್ ಸ್ಫೋಟಗೊಂಡು 50 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಕನಿಷ್ಠ 12 ಜನರು ಗಾಯಗೊಂಡಿದ್ದಾರೆ.ತಮಿಳು ಹಬ

20 Jan 2026 7:14 am
Daily Devotional: ಮನೆ ಹತ್ರ ಬೇವಿನಮರ ಇದ್ರೆ ಒಳ್ಳೆದಾ?

ಆಧ್ಯಾತ್ಮಿಕವಾಗಿ, ಬೇವಿನ ಮರವನ್ನು ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ವಿವಾಹ ಸಮಸ್ಯೆಗಳು, ಮಾಟಮಂತ್ರ ಅಥವಾ ನಕಾರಾತ್ಮಕ ಶಕ್ತಿಗಳಿಂದ ಬಳಲುತ್ತಿರುವವರು ಈ ಮರಕ್ಕೆ ಅರಿಶಿಣ-ಕುಂಕುಮ ಹಚ್ಚಿ ಪೂಜಿಸುವುದರಿಂದ ಶುಭಫಲಗ

20 Jan 2026 7:11 am
Horoscope Today 20 January: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಇಂದು ಮಕರ ರಾಶಿಯ ಶ್ರವಣ ನಕ್ಷತ್ರದಲ್ಲಿ ಚಂದ್ರ ಸಂಚರಿಸಲಿದ್ದಾನೆ. ಈ ದಿನದ ರಾಹುಕಾಲ ಮಧ್ಯಾಹ್ನ 3:23 ರಿಂದ 4:49 ರವರೆಗೆ ಇರಲಿದೆ. ಸಂಕಲ್ಪ ಕಾಲ ಅಥವಾ ಶುಭಕಾಲ ಬೆಳಗ್ಗೆ 11:04 ರಿಂದ ಮಧ್ಯಾಹ್ನ 12:30 ರವರೆಗೆ ನಿಗದಿಪಡಿಸಲಾಗಿದೆ. ಸುಬ್ರಹ್

20 Jan 2026 7:06 am
‘ಅವರು ಹಾಗೆ ಹೇಳೋಕೆ ಸಾಧ್ಯವಿಲ್ಲ’; ಅಶ್ವಿನಿ ಗೌಡ ಬಗ್ಗೆ ಗಿಲ್ಲಿಗೆ ಎಷ್ಟು ಗೌರವ ನೋಡಿ

ಬಿಗ್ ಬಾಸ್ ಕನ್ನಡ 12ರ ವಿಜೇತ ಗಿಲ್ಲಿ, ಅಶ್ವಿನಿ ಗೌಡ ಅವರ ಆರೋಪಗಳಿಗೆ ಸೌಜನ್ಯದಿಂದ ಉತ್ತರಿಸಿದ್ದಾರೆ. ಅಶ್ವಿನಿ ಗೌಡ ಮೊದಲು ಅಭಿನಂದಿಸಿ ನಂತರ ತಮ್ಮ ಮಾತು ಬದಲಾಯಿಸಿದ್ದಾರೆ. ಗಿಲ್ಲಿ ಗೆಲುವಿನ ಬಗ್ಗೆ ಅಪಸ್ವರ ಎತ್ತಿದ್ದಾರೆ.

20 Jan 2026 7:00 am
ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಭರದ ಸಿದ್ಧತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16ನೇ ಬಾರಿ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದು, ಕಾವೇರಿ ನಿವಾಸದಲ್ಲಿ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ. ಇಲಾಖಾವಾರು ಸಭೆ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ

20 Jan 2026 6:32 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 20ರ ದಿನಭವಿಷ್ಯ

ಈ ಲೇಖನವು ಜನವರಿ 20ರ ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ಸಂಖ್ಯಾಶಾಸ್ತ್ರ ಆಧಾರದಲ್ಲಿ ನೀಡುತ್ತದೆ. ಜನ್ಮಸಂಖ್ಯೆ 4ರವರು ಹಣಕಾಸು, ಆರೋಗ್ಯ, ಪಿತ್ರಾರ್ಜಿತ ಆಸ್ತಿ ಬಗ್ಗೆ ಚಿಂತಿಸಿದರೆ, 5ರವರು ನಿಲ್ಲಿಸಿದ್ದ ಕೆಲಸ ಮುಂದುವರಿಸ

20 Jan 2026 2:53 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 20ರ ದಿನಭವಿಷ್ಯ

ಜನವರಿ 20ರಂದು ಜನ್ಮಸಂಖ್ಯೆ 1, 2, 3ರವರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1ರವರು ವಾದ-ವಿವಾದಗಳಿಂದ ದೂರವಿರಿ, ಉನ್ನತ ಹುದ್ದೆ ಸಿಗಬಹುದು. ಜನ್ಮಸಂಖ್ಯೆ 2ರ ಖ್ಯಾತಿ ಹೆಚ್ಚಾಗಲಿದೆ, ಆದಾಯ ವೃದ್ಧಿ. ಜನ್ಮಸಂಖ್ಯೆ 3ರ ಕಲಾವಿದರಿಗೆ ಶುಭ

20 Jan 2026 1:48 am
Horoscope Today 20 January : ಇಂದು ಈ ರಾಶಿಯವರು ತಮ್ಮನ್ನು ಬೇರೆ ರೀತಿಯಲ್ಲಿ ಬಿಂಬಿಸಿಕೊಳ್ಳುವರು

ಶಾಲಿವಾಹನ ಶಕ 1948ರ ಮಾಘ ಮಾಸ, ಮಂಗಳವಾರದ ದ್ವಿತೀಯಾ ತಿಥಿಯ ಇಂದಿನ ದಿನ ಭವಿಷ್ಯವನ್ನು ಇಲ್ಲಿ ವಿವರವಾಗಿ ನೀಡಲಾಗಿದೆ. ಮೇಷದಿಂದ ಕನ್ಯಾ ರಾಶಿಯವರೆಗಿನ ಪ್ರತಿಯೊಂದು ರಾಶಿಚಕ್ರದ ಚಿಹ್ನೆಗಳಿಗೆ ಸಂಬಂಧಿಸಿದಂತೆ ಆರೋಗ್ಯ, ಸಂಪತ್ತು

20 Jan 2026 12:43 am
WPL 2026: ಸತತ 5ನೇ ಗೆಲುವು; ಪ್ಲೇಆಫ್‌ಗೆ ಎಂಟ್ರಿಕೊಟ್ಟ ಆರ್​ಸಿಬಿ

RCB Playoffs Qualification: ಆರ್‌ಸಿಬಿ ವಡೋದರಾದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿ ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ. ತವರು ನೆಲದಲ್ಲಿ ಸೇಡು ತೀರಿಸಿಕೊಳ್ಳುವ ಗುಜರಾತ್ ನಿರೀಕ್ಷೆ ಹುಸಿಯಾಗಿದೆ. ಆರ್

19 Jan 2026 10:59 pm
ಬಿಗ್ ಬಾಸ್ ಮುಗಿದರೂ ಗಿಲ್ಲಿನ ಕೆಣಕಿದ ಅಶ್ವಿನಿ ಗೌಡ; ಖಡಕ್ ತಿರುಗೇಟು ಕೊಟ್ಟ ಪಳಾರ್

ಗಿಲ್ಲಿ ಗೆಲುವಿನ ನಂತರ ಅಶ್ವಿನಿ ಗೌಡ ನೀಡಿದ ಒಂದು ಹೇಳಿಕೆ ವೈರಲ್ ಆಗಿದೆ. ಗಿಲ್ಲಿ ನಟ ಬಡವನ ರೀತಿ ನಟಿಸಿದ್ದರು ಎಂಬ ಅರ್ಥದಲ್ಲಿ ಅಶ್ವಿನಿ ಮಾತನಾಡಿದ್ದಾರೆ. ಆ ಮೂಲಕ ಬಿಗ್ ಬಾಸ್ ಮುಗಿದ ಮೇಲೂ ಅವರು ಕೆಣಕಿದ್ದಾರೆ. ಅಶ್ವಿನಿ ನೀ

19 Jan 2026 10:48 pm
BMTC ನಿಗಮಕ್ಕೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಕಂಡಕ್ಟರ್​ಗಳು: ತನಿಖೆ ವೇಳೆ ಕಳ್ಳಾಟ ಬಯಲು

ಬಿಎಂಟಿಸಿ ಕಂಡಕ್ಟರ್‌ಗಳು ಶಕ್ತಿ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡು ಪ್ರಯಾಣಿಕರಿಗೆ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ನಿಗಮದ ಯುಪಿಐ ಸ್ಕ್ಯಾನರ್‌ಗಳನ್ನು ತೆಗೆದು ತಮ್ಮ ವೈಯಕ್ತಿಕ ಸ್ಕ್ಯಾನರ್‌ಗಳನ್ನು ಬಳಸಿ ಲಕ್

19 Jan 2026 10:47 pm
ನೊಯ್ಡಾ ಟೆಕ್ಕಿ ಸಾವಿನ ಬಗ್ಗೆ ಎಸ್​ಐಟಿ ತನಿಖೆಗೆ ಆದೇಶಿಸಿದ ಸಿಎಂ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾಫ್ಟ್​ವೇರ್ ಸಾವಿನ ಬಗ್ಗೆ ಎಸ್‌ಐಟಿ ತನಿಖೆಗೆ ಆದೇಶಿಸಿದ್ದಾರೆ. ಹಾಗೇ, ನೊಯ್ಡಾದ ಸಿಇಒ ಅವರನ್ನು ವಜಾಗೊಳಿಸಲಾಗಿದೆ. ದಟ್ಟವಾದ ಮಂಜಿನ ನಡುವೆ ನೊಯ್ಡಾ ಸೆಕ್ಟರ್ 150ರಲ

19 Jan 2026 10:05 pm
ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ: ಆರ್​​ಬಿ ತಿಮ್ಮಾಪುರಗೆ ಸಂಕಷ್ಟ

ಮೊನ್ನೆಯಷ್ಟೇ ಬೆಂಗಳೂರು ನಗರ ಅಬಕಾರಿ ಡಿಸಿ ಜಗದೀಶ್ ನಾಯ್ಕ್ 25 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ರು. ಈ ಕೇಸ್ ನಲ್ಲಿ ಇನ್ನಿಬ್ಬರು ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಲಾಗಿತ್ತು. ಆದರೆ ಈ ಕೇಸ್

19 Jan 2026 10:03 pm
WPL 2026: ಬೆತ್ ಮೂನಿ, ಸೋಫಿ ಡಿವೈನ್ ವಿಕೆಟ್ ಉರುಳಿಸಿದ ಸಯಾಲಿ ಸತ್ಘರೆ

RCB vs Gujarat Giants: ಮಹಿಳಾ ಪ್ರೀಮಿಯರ್ ಲೀಗ್‌ನ 12ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಜೈಂಟ್ಸ್ ವಿರುದ್ಧ 176 ರನ್‌ಗಳ ಗುರಿ ನೀಡಿದೆ. ಗುರಿ ಬೆನ್ನಟ್ಟಿದ ಗುಜರಾತ್, ಕೇವಲ ಎರಡನೇ ಓವರ್‌ನಲ್ಲಿ ಓಪನರ್‌ಗಳಾದ ಬೆತ್ ಮೂ

19 Jan 2026 9:54 pm
ಊರಿಗೆ ಬಂದರೂ ಮನೆಗೆ ಹೋಗದೇ ವಾಪಸ್ ಬೆಂಗಳೂರಿಗೆ ತೆರಳಿದ ಗಿಲ್ಲಿ ನಟ

ಎಲ್ಲ ಊರುಗಳಲ್ಲಿ ಗಿಲ್ಲಿ ನಟ ಜೊತೆ ಫೋಟೋ ತೆಗೆಸಿಕೊಳ್ಳಲು ಅಪಾರ ಸಂಖ್ಯೆಯ ಅಭಿಮಾನಿಗಳು ಮುಗಿಬಿದ್ದರು. ಕಿಕ್ಕಿರಿದು ಸೇರಿದ್ದ ಗಿಲ್ಲಿ ನಟ ಅವರ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು. ಸ್ವಗ್ರಾಮದ

19 Jan 2026 9:50 pm
ಕಾಬೂಲ್‌ನಲ್ಲಿ ಭೀಕರ ಸ್ಫೋಟ; 7 ಮಂದಿ ಸಾವು, 13 ಜನರಿಗೆ ಗಾಯ

ಕಾಬೂಲ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೊಡ್ಡ ಕಚೇರಿ ಕಟ್ಟಡಗಳು, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ರಾಯಭಾರ ಕಚೇರಿಗಳನ್ನು ಹ

19 Jan 2026 9:27 pm
ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ

ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಜ್ಯಮಟ್ಟದ ಅತಿ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ಹಾಗೂ ಕರುಗಳ ಪ್ರದರ್ಶನ ನಡೆಯಿತು. ಗೋಪಾಲಕರ ಸಂಘ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವ

19 Jan 2026 9:01 pm
ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ

Cooch Behar Trophy: ಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡಿ ಕೂಚ್ ಬೆಹಾರ್ ಟ್ರೋಫಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿ ಪ್ರಶಸ್ತಿ ಗೆದ್ದಿದೆ. ಆಲ್‌ರೌಂಡರ್ ಯಶವರ್ಧನ್ ಸಿಂಗ್ ಚೌಹಾಣ್ ತಮ್ಮ

19 Jan 2026 9:00 pm
ಯುಎಇ ಅಧ್ಯಕ್ಷರಿಗೆ ಉಡುಗೊರೆಯಾಗಿ ಕುಸುರಿ ಕೆತ್ತನೆಯ ಮರದ ಉಯ್ಯಾಲೆ ನೀಡಿದ ಮೋದಿ

ಭಾರತಕ್ಕೆ ಕೇವಲ 2 ಗಂಟೆಗಳ ಭೇಟಿಗೆ ಆಗಮಿಸಿದ್ದ ಯುಎಇ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಮೋದಿ ಮರೆಯಲಾಗದ ಉಡುಗೊರೆ ನೀಡಿದ್ದಾರೆ. ಗುಜರಾತಿನ ಕರಕುಶಲಕರ್ಮಿಗಳು ಕೆತ್ತಿದ ಮರದ ಉಯ್ಯಾಲೆಯನ್ನು ಯುಎಇ ಅಧ್ಯಕ್ಷರಿಗೆ ನೀಡಲಾಯಿತು

19 Jan 2026 9:00 pm
ಟೈಪ್-1 ಡಯಾಬಿಟಿಸ್ ಏನು? ಇದನ್ನು ನಿಯಂತ್ರಿಸುವ ಆಹಾರಕ್ರಮ ಮತ್ತು ಯೋಗಕ್ರಮಗಳೇನು? ಇಲ್ಲಿದೆ ಬಾಬಾ ರಾಮದೇವ್ ಸಲಹೆ

Foods and Yogasanas to reverse type-1 diabetes: ಬಾಬಾ ರಾಮದೇವ್ ಅವರು ಯೋಗ, ಪ್ರಾಣಾಯಾಮ ಮತ್ತು ದೇಶೀಯ ಉತ್ಪನ್ನಗಳಿಗೆ ಹೆಸರುವಾಸಿಯಾಗಿದ್ದಾರೆ. ನೈಸರ್ಗಿಕ ಪದಾರ್ಥಗಳನ್ನು ಬಳಸಿ ಜನರಿಗೆ ಆರೋಗ್ಯವಾಗಿರುವುದು ಹೇಗೆ ಎಂದು ಅವರು ಕಲಿಸುತ್ತಾರೆ. ಈಗ, ಆಹಾರ

19 Jan 2026 8:46 pm
SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಪ್ರಕಟ: ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ

ಎಸ್​​ಎಸ್​​ಎಲ್​​ಸಿ ಪೂರ್ವ ಸಿದ್ಧತೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಮ್ಮ ಶಾಲೆಗಳ ಫಲಿತಾಂಶ ಹೆಚ್ಚಳಕ್ಕೆ ಕೆಲ ಶಾಲಾ ಮುಖ್

19 Jan 2026 8:41 pm
ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರಿಗೆ ಶುಭ ಸುದ್ದಿ; 37 ಕೋಟಿ ರೂ. ಆರ್ಥಿಕ ನಿಧಿ ಘೋಷಿಸಿದ ಬುರ್ಜೀಲ್ ಹೋಲ್ಡಿಂಗ್ಸ್

ಅಬುಧಾಬಿಯ ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾ (MENA) ಪ್ರದೇಶದ ಪ್ರಮುಖ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವಾ ಪೂರೈಕೆದಾರ ಸಂಸ್ಥೆಯಾದ ಬುರ್ಜೀಲ್ ಹೋಲ್ಡಿಂಗ್ಸ್ ಆಯೋಜಿಸಿದ್ದ ಯುಎಇಯ ಕಾರ್ಯಕ್ರಮದಲ್ಲಿ ಸಾವಿರಾರು ಫ್ರಂಟ್​​ಲೈ

19 Jan 2026 8:27 pm
Chanakya Niti: ಚಾಣಕ್ಯರ ಈ ಮೂರು ಸಲಹೆಗಳನ್ನು ಅನುಸರಿಸಿದರೆ ಯಶಸ್ಸು ನಿಮ್ಮದಾಗುತ್ತದೆ

ಆಚಾರ್ಯ ಚಾಣಕ್ಯರು ಯಶಸ್ಸು, ಯಶಸ್ವಿ ಜೀವನದ ರಹಸ್ಯಗಳ ಬಗ್ಗೆ ಸಾಕಷ್ಟು ವಿಚಾರಗಳನ್ನು ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಆ ರಹಸ್ಯ ಸಲಹೆಗಳನ್ನು ಪಾಲಿಸುವ ಮೂಲಕ ಒಬ್ಬ ವ್ಯಕ್ತಿ ಖಂಡಿತವಾಗಿಯೂ ಜೀವನದಲ್ಲಿ ಉತ

19 Jan 2026 8:11 pm
ಭಾರತದ ಮುಂದಿನ ಏಕದಿನ ಸರಣಿ ಯಾವಾಗ? ರೋಹಿತ್, ಕೊಹ್ಲಿ ಆಡ್ತಾರಾ?

India's 2026 ODI Series: ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಭಾರತ 2026ರ ಮೊದಲ ODI ಸರಣಿಯನ್ನು ನ್ಯೂಜಿಲೆಂಡ್ ವಿರುದ್ಧ ಸೋತಿತು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡದಲ್ಲಿದ್ದರೂ ಗೆಲುವು ತರಲಾಗಲಿಲ್ಲ. ಈ ದಿಗ್ಗಜರು ಪ್ರಸ್ತುತ ಏಕದಿನ ಕ್

19 Jan 2026 8:05 pm
ನಿದ್ದೆಯಿಂದ ಪದೇ ಪದೇ ಎಚ್ಚರವಾಗಿ ನಿದ್ರೆ ಹಾಳಾಗುತ್ತಿದ್ದರೆ ತಡಮಾಡದೆಯೇ ಈ ವಿಷಯಗಳನ್ನು ತಿಳಿದುಕೊಳ್ಳಿ

ರಾತ್ರಿ ನಿದ್ರೆ ಸರಿಯಾಗಿ ಬರ್ತ್ತಿಲ್ವಾ? ಪದೇ ಪದೇ ಎಚ್ಚರವಾಗಿ ನಿದ್ದೆ ಹಾಳಾಗ್ತಿದ್ಯಾ? ಈ ರೀತಿ ನಿಮಗೂ ಆಗ್ತಾ ಇದ್ರೆ ಅದನ್ನು ನಿರ್ಲಕ್ಷ್ಯ ಮಾಡಬೇಡಿ. ರಾತ್ರಿ 7 ರಿಂದ 8 ಗಂಟೆ ನಿದ್ರೆ ಮಾಡುವುದು ಬಹಳ ಮುಖ್ಯ. ಅದು ಸರಿಯಾಗಿ ಆಗದ

19 Jan 2026 8:00 pm
ಕರೋನಾ ರೀತಿಯ ಮಾರಣಾಂತಿಕ ರೋಗ: ಇಂದಿರಾ ಪ್ರಿಯದರ್ಶಿನಿ ಮೃಗಾಲಯ ಬಂದ್

ಕೆಲ ದಿನಗಳ ಹಿಂದೆ ಬೆಳಗಾವಿ ಮೃಗಾಲಯದೊಂದರಲ್ಲಿ ರಾಶಿ ರಾಶಿ ಜಿಂಕೆಗಳು ಸಾವನ್ನಪ್ಪಿದ ಬೆನ್ನಲ್ಲೇ ಇದೀಗದಾವಣಗೆರೆಯ ಆನಗೋಡು ಮೃಗಾಲಯದಲ್ಲಿ ಏಕಾಏಕಿ ಚುಕ್ಕೆ ಜಿಂಕೆಗಳು ಸಾಯುತ್ತಿದ್ದಾವೆ. ವಿಚಿತ್ರ ಸಾಂಕ್ರಾಮಿಕ ರೋಗ ಹರಡಿ

19 Jan 2026 7:59 pm
Inspiring Story: ಇಂಟೀರಿಯರ್ ಡಿಸೈನ್ ಕ್ಷೇತ್ರದಲ್ಲಿ ಛಾಪು ಮೂಡಿಸುತ್ತಿರುವ ದೀಪಾ ದೇವರಾಜನ್

Purple Dreams ಸಂಸ್ಥಾಪಕಿ ದೀಪಾ ದೇವರಾಜನ್ ಅವರು, ಆಕಾಶದ ಆಚೆ ಇನ್ನೊಂದು ಆಕಾಶ ಇರಬಹುದೆಂಬ ಆಲೋಚನೆಯೊಂದಿಗೆ ತನ್ನ ದಿನವನ್ನು ಪ್ರಾರಂಭಿಸುತ್ತಾರಂತೆ. ಮಗು, ನಾವು ದಕ್ಷಿಣದವರು, ನೀನು ಯಾವುದೇ ವ್ಯವಹಾರ ನಡೆಸಲು ಸಾಧ್ಯವಾಗುವುದಿಲ್ಲ.

19 Jan 2026 7:57 pm
ಬಗೆದಷ್ಟು ಕೌತಕ: ಲಕ್ಕುಂಡಿಯಲ್ಲಿ 4ನೇ ದಿನದ ಉತ್ಖನನದಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

ಗದಗ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಸಿಕ್ಕ ನಂತರ ನಡೆಯುತ್ತಿರುವ ಉತ್ಖನನ ಕಾರ್ಯದ ನಾಲ್ಕನೇ ದಿನದಂದು ಶಿಲಾಯುಗದ ಕೊಡಲಿ, ಪ್ರಾಚೀನ ದೇವಸ್ಥಾನದ ಅವಶೇಷಗಳು ಪತ್ತೆಯಾಗಿವೆ. ಲಕ್ಕುಂಡಿಯ ಕಲಾ ಶ್ರೀಮಂತಿಕೆಯನ್ನು ಈ ಶಿಲ್ಪಕಲೆಗಳ

19 Jan 2026 7:50 pm
ಪೊಲೀಸ್ ಭದ್ರತೆಯಲ್ಲಿ ಗಿಲ್ಲಿ ನಟ ಮೆರವಣಿಗೆ: ಮಳವಳ್ಳಿಯಲ್ಲಿ ಜನರ ನಿಯಂತ್ರಿಸಲು ಖಾಕಿ ಹರಸಾಹಸ

ಬಿಗ್ ಬಾಸ್ ಮನೆಯಿಂದ ಗಿಲ್ಲಿ ನಟ ಹೊರಗೆ ಬಂದರೆ ಹೊತ್ತು ಮೆರೆಸುವುದಾಗಿ ಜನರು ಹೇಳಿದ್ದರು. ಅದರಂತೆಯೇ ಆಗುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಹಿಡಿದುಕೊಂಡು ಗಿಲ್ಲಿ ನಟ ಮಳವಳ್ಳಿಗೆ ಬಂದಿದ್ದಾರೆ. ಅವರನ್ನು ನೋಡಲ

19 Jan 2026 7:18 pm
WPL 2026: ವಡೋದರಾದಲ್ಲಿ ಟಾಸ್ ಸೋತ ಆರ್​ಸಿಬಿ; ಪ್ಲೇಯಿಂಗ್ 11 ಹೀಗಿದೆ

WPL 2026 RCB vs Gujarat Giants: ಮಹಿಳಾ ಪ್ರೀಮಿಯರ್ ಲೀಗ್ 4ನೇ ಆವೃತ್ತಿಯ 2ನೇ ಹಂತ ಇಂದಿನಿಂದ ವಡೋದರಾದಲ್ಲಿ ಆರಂಭಗೊಂಡಿದೆ. ಅಜೇಯವಾಗಿ ಉಳಿದಿರುವ ಆರ್​ಸಿಬಿ, ತಮ್ಮ 5ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಸೆಣಸುತ್ತಿದೆ. ಗುಜರಾತ್ ತಂಡದಲ

19 Jan 2026 7:09 pm
Nitin Nabin: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ; ನಾಳೆಯೇ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಿತಿನ್ ನಬಿನ್ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅವರು ಅವಿರೋಧವಾಗಿ ಆಯ್

19 Jan 2026 7:07 pm
ಅಭಿಮಾನಿಗಳಿಗೆ ರಸದೌತಣ; ಒಂದೇ ದಿನ ಭಾರತ- ಪಾಕ್ ನಡುವೆ 2 ಪಂದ್ಯಗಳು! ಯಾವಾಗ ಗೊತ್ತಾ?

India vs Pak Cricket: ಫೆಬ್ರವರಿ 15, 2026 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ದ್ವಿಗುಣ ಹಬ್ಬ ಕಾದಿದೆ. ಐಸಿಸಿ ಟಿ20 ವಿಶ್ವಕಪ್ 2026 ರಲ್ಲಿ ಪುರುಷರ ತಂಡಗಳ ನಡುವೆ ಒಂದು ಪಂದ್ಯ ನಡೆಯಲಿದ್ದರೆ, ಅದೇ ದಿನ ಮಹಿಳಾ ಏಷ್ಯಾ ಕ

19 Jan 2026 6:45 pm
ಮಾಟ-ಮಂತ್ರ ಮಾಡುತ್ತಿದ್ದ ಪೂಜಾರಿಯ ಬರ್ಬರ ಹತ್ಯೆ: ಅಮಾವಾಸ್ಯೆಯಂದೇ ಕೃತ್ಯವೆಸಗಿದ ದುಷ್ಕರ್ಮಿಗಳು

ಕೋಲಾರದ ಮಾಲೂರು ತಾಲೂಕಿನ ಹುಲ್ಕೂರಿನ ಕಾಳಿ ದೇವಾಲಯದ ಪೂಜಾರಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಪುಷ್ಯ ಅಮಾವಾಸ್ಯೆ ಪೂಜೆ ಮುಗಿಸಿ ಬರುವಾಗ ದುಷ್ಕರ್ಮಿಗಳು ಲಾಂಗಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮಾಟ-ಮಂತ್ರ, ದೆವ್ವ ಬಿಡಿ

19 Jan 2026 6:39 pm
ಅಕ್ಕಿ ತೊಳೆದ ನೀರನ್ನು ವೇಸ್ಟ್‌ ಎಂದು ಚೆಲ್ಲಬೇಡಿ, ಅದನ್ನು ಈ ರೀತಿಯಾಗಿ ಉಪಯೋಗಿಸಿ

ಸಾಮಾನ್ಯವಾಗಿ ಹೆಚ್ಚಿನ ಮನೆಗಳಲ್ಲಿ ಅಕ್ಕಿ ತೊಳೆದ ನೀರನ್ನು ಅನುಪಯುಕ್ತ, ಅದರಿಂದ ಯಾವುದೇ ಉಪಯೋಗವಿಲ್ಲ ಎಂದು ಚೆಲ್ಲಿಬಿಡುತ್ತಾರೆ. ವೇಸ್ಟ್‌ ಎಂದು ಚೆಲ್ಲುವ ಈ ನೀರಿನಲ್ಲೂ ಸಾಕಷ್ಟು ಉಪಯೋಗಗಳಿದ್ದು, ಈ ಬಗ್ಗೆ ಬಹುತೇಕರಿಗೆ

19 Jan 2026 6:39 pm
ಭಾರತಕ್ಕೆ ಆಗಮಿಸಿದ ಯುಎಇ ಅಧ್ಯಕ್ಷರಿಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ

ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಕೆಲವೇ ಗಂಟೆಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಅವರ ಈ ಭೇಟಿ ಭಾರೀ ಕುತೂಹಲ ಮೂಡಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಯುಎಇ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮ

19 Jan 2026 6:31 pm
ಭಾರತದ ಆರ್ಥಿಕ ಬೆಳವಣಿಗೆ ಶೇ. 7.3; ಐಎಂಎಫ್ ಮತ್ತು ಮೂಡೀಸ್ ಏಜೆನ್ಸಿ ಅಂದಾಜು

IMF upgrades India's GDP growth projection to 7.3pc in 2025: ಕಳೆದ ವರ್ಷ (2025) ಭಾರತದ ಜಿಡಿಪಿ ಶೇ. 7.3ರಷ್ಟು ವೃದ್ಧಿಯಾಗಿರುವ ಸಾಧ್ಯತೆ ಇದೆ ಎಂದು ಐಎಂಎಫ್ ಅಂದಾಜು ಮಾಡಿದೆ. ಇನ್ನು, ಮೂಡೀಸ್ ರೇಟಿಂಗ್ ಏಜೆನ್ಸಿ ಮಾಡಿರುವ ಅಂದಾಜು ಪರಿಷ್ಕರಣೆ ಪ್ರಕಾರ 2025-26ರಲ್ಲೂ ಜಿಡ

19 Jan 2026 6:30 pm
IND vs NZ: ಕಿವೀಸ್ ವಿರುದ್ಧ ಹೀನಾಯ ಸೋಲು; ಏಕದಿನ ತಂಡದಿಂದ ಮೂವರಿಗೆ ಗೇಟ್​ಪಾಸ್

India vs New Zealand ODI: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಭಾರತ 2-1 ಅಂತರದಿಂದ ಸೋತಿದೆ. ಭಾರತದ ನೆಲದಲ್ಲಿ ಕಿವೀಸ್ 37 ವರ್ಷಗಳ ಬಳಿಕ ಏಕದಿನ ಸರಣಿ ಗೆದ್ದಿದೆ. ಕೆಲವು ಪ್ರಮುಖ ಆಟಗಾರರ ಕಳಪೆ ಪ್ರದರ್ಶನವೇ ಸೋಲಿಗೆ ಕಾರಣವಾಯಿತು. ರವೀ

19 Jan 2026 6:11 pm
ತಮ್ಮ ರಾಸಲೀಲೆ ವಿಡಿಯೋ ಬಗ್ಗೆ ಡಿಜಿಪಿ ರಾಮಚಂದ್ರ ರಾವ್ ಮಹತ್ವದ ಹೇಳಿಕೆ

ಐಜಿಪಿ ರಾಮಚಂದ್ರ ರಾವ್ (DGP Ramachandra rao) ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸ ಸಲ್ಲಾಪ ನಡೆಸಿದ್ದು, ಸದ್ಯ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇನ್ನು ತಮ್ಮ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರ ಅವರು ಗೃಹ ಸಚಿವ ಪರಮೇಶ

19 Jan 2026 5:51 pm
ಪಾಕಿಸ್ತಾನದ ಭಯೋತ್ಪಾದನೆಗೆ ಬೆಂಬಲಿಸಬೇಡಿ; ಪೋಲೆಂಡ್ ಉಪ ಪ್ರಧಾನಿ ಜೊತೆ ಎಸ್. ಜೈಶಂಕರ್ ಚರ್ಚೆ

ನಮ್ಮ ನೆರೆಹೊರೆಯಲ್ಲಿ (ಪಾಕಿಸ್ತಾನ) ಭಯೋತ್ಪಾದನೆಗೆ ಉತ್ತೇಜನ ನೀಡಬೇಡಿ ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪೋಲೆಂಡ್ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಅವರಿಗೆ ಹೇಳಿದ್ದಾರೆ. ಪೋಲೆಂಡ್ ಭ

19 Jan 2026 5:46 pm
ಲಕ್ಕುಂಡಿ: 4ನೇ ದಿನದ ಉತ್ಖನನ ವೇಳೆ ಸಿಕ್ತು ಪುರಾತನ ಶಿಲೆ; ವಿಡಿಯೋ ನೋಡಿ

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ನಾಲ್ಕನೇ ದಿನದಂದು ಕೋಟೆ ವೀರಭದ್ರೇಶ್ವರ ದೇವಾಲಯದ ಆವರಣದಲ್ಲಿ ಮತ್ತೊಂದು ಪುರಾತನ ಶಿಲೆ ಪತ್ತೆಯಾಗಿದೆ. ಈ ಹಿಂದೆ ಶಿವಲಿಂಗ ಪಾಣಿಪೀಠ,

19 Jan 2026 5:44 pm
ಕಳಪೆ ಕಾಮಗಾರಿ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್​​, ಹಲ್ಲೆ: ನಕಲಿ ಪತ್ರಕರ್ತರು ಅಂದರ್​

ಚಾಮರಾಜನಗರದಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಯಳಂದೂರಿನ ರಸ್ತೆ ಕಾಮಗಾರಿ ಕಳಪೆಯೆಂದು ಆರೋಪಿಸಿ ಮೇಸ್ತ್ರಿ ಬಳಿ 2.5 ಲಕ್ಷ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಇಟ್ಟಿರುವ ಘಟನೆ ನಡೆದಿದೆ. ಆತ ಹಣ ನೀಡಲು ಒಪ್ಪದ ಕಾರಣ ಮಾರ

19 Jan 2026 5:38 pm
ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಯುವತಿಗೆ 1.7 ಕೋಟಿ ರೂ. ವಂಚಿಸಿದ ವ್ಯಕ್ತಿ

ಬೆಂಗಳೂರಿನ ನವ್ಯಾ ಎಂಬ ಯುವತಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಉದ್ಯಮಿ ಎಂದು ಹೇಳಿಕೊಂಡ ವಿಜಯ್‌ನಿಂದ ಕೋಟಿಗಟ್ಟಲೆ ಹಣ ಕಳೆದುಕೊಂಡಿದ್ದಾರೆ. ವಿಜಯ್ ತನ್ನ ಕುಟುಂಬದವರೊಂದಿಗೆ ಸೇರಿ ನವ್ಯಾ ಮತ್ತು ಆಕೆಯ ಕುಟುಂಬಕ್ಕೆ ಮದುವೆ, ವ್

19 Jan 2026 5:35 pm
ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಹೋದಲ್ಲೆಲ್ಲ ಜನಜಾತ್ರೆ: ಮುಗಿಬಿದ್ದ ಮದ್ದೂರು ಫ್ಯಾನ್ಸ್

ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿ ಗೆಲ್ಲಲಿ ಎಂದು ಕರ್ನಾಟಕದ ಜನರು ಬೆಂಬಲಿಸಿದ್ದರು. ಅದರಂತೆಯೇ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆಗಿ ಗಿಲ್ಲಿ ನಟ ಹೊರಹೊಮ್ಮಿದ್ದಾರೆ. ಕಪ್ ಗೆದ್ದ ಬಳಿಕ ಅವರು ಮಂಡ್ಯ, ಮಳವಳ್ಳಿ, ಮದ್

19 Jan 2026 5:20 pm
ಬಂಗಾಳದ ಎಸ್​ಐಆರ್; ಹೊಂದಿಕೆಯಾಗದ 1.25 ಕೋಟಿ ಮತದಾರರ ಹೆಸರು ಘೋಷಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಆದೇಶ

ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್ ಪ್ರಕ್ರಿಯೆಯನ್ನು ಸುಲಭಗೊಳಿಸಲು, ಪಂಚಾಯತ್ ಭವನಗಳು ಮತ್ತು ಬ್ಲಾಕ್ ಕಚೇರಿಗಳಲ್ಲಿ ದಾಖಲೆಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸೌಲಭ್ಯಗಳನ್ನು ಸ್ಥಾಪಿಸಬೇಕು ಎಂದು ಸುಪ್ರೀಂ ಕೋರ್ಟ್ ಆ

19 Jan 2026 5:12 pm
ಇದು ವಿದ್ಯುತ್ ಕ್ರಾಂತಿ..! ವೈಫೈ ಇಂಟರ್ನೆಟ್ ರೀತಿ ವೈರ್ಲೆಸ್ ಎಲೆಕ್ಟ್ರಿಸಿಟಿ ರವಾನಿಸಿದ ಫಿನ್​ಲ್ಯಾಂಡ್ ವಿಜ್ಞಾನಿಗಳು

Scientists transfer power wirelessly: ಫಿನ್​ಲ್ಯಾಂಡ್ ದೇಶದ ವಿಜ್ಞಾನಿಗಳು ವೈರ್ಲೆಸ್ ಆಗಿ ವಿದ್ಯುತ್ ಪ್ರವಹಿಸುವಂತಹ ತಂತ್ರಜ್ಞಾನ ಆವಿಷ್ಕರಿಸಿದ್ದಾರೆ. ಎಲೆಕ್ಟ್ರೋಮ್ಯಾಗ್ನೆಟಿಕ್ ಫೀಲ್ಡ್ ಮತ್ತು ರಿಸೋನೆಂಟ್ ಕಪ್ಲಿಂಗ್ ಟೆಕ್ನಿಕ್ಸ್ ಬಳಸಿ ಗ

19 Jan 2026 5:01 pm
ವಿರೋಧಿಗಳಿಗೆ ಜಿ.ಟಿ. ದೇವೇಗೌಡ ಟಕ್ಕರ್​​: JDSನಿಂದ ಹೊರ ಬರ್ತಾರಾ ಹಾಲಿ ಶಾಸಕ?

ಜೆಡಿಎಸ್ ಪಕ್ಷ ತೊರೆಯುವ ವದಂತಿಗಳಿಗೆ ಹಾಲಿ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ತಮಗೆ ಕೆಲ ವಿಚಾರಗಳಲ್ಲಿ ನೋವಾಗಿದ್ದರೂ, ಪಕ್ಷದಿಂದ ಹೊರಬರುವುದಿಲ್ಲ ಎಂದಿದ್ದಾರೆ. ಹೆಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಜೊತೆ

19 Jan 2026 4:53 pm
ಬಾಳೆಹಣ್ಣನ್ನು ಈ ಸಮಯದಲ್ಲಿ ತಿನ್ನುವುದರಿಂದ ಸಿಗುತ್ತೆ ಊಹಿಸಲೂ ಸಾಧ್ಯವಾಗದ ಪ್ರಯೋಜನ!

ಬಾಳೆಹಣ್ಣು ಎಲ್ಲಾ ಕಾಲದಲ್ಲಿಯೂ ಲಭ್ಯವಿರುತ್ತದೆ. ಹಾಗಾಗಿ ವರ್ಷಪೂರ್ತಿ ಈ ಹಣ್ಣುಗಳಿಗೆ ಬರ ಇರುವುದಿಲ್ಲ. ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಕೂಡ ಈ ಹಣ್ಣನ್ನು ಸೇವನೆ ಮಾಡಲು ಇಷ್ಟಪಡುತ್ತಾರೆ. ಆದರೆ ಬಾಳೆಹಣ್ಣನ್ನು

19 Jan 2026 4:51 pm
T20 World Cup 2026: ಪಾಕಿಸ್ತಾನ ಮೂಲದ 42 ಆಟಗಾರರು, ಸಿಬ್ಬಂದಿಗೆ ಭಾರತೀಯ ವೀಸಾ

T20 World Cup 2026: 2026ರ ಟಿ20 ವಿಶ್ವಕಪ್‌ಗಾಗಿ ಭಾರತಕ್ಕೆ ಬರುವ ಪಾಕ್ ಮೂಲದ ಆಟಗಾರರು ಮತ್ತು ಅಧಿಕಾರಿಗಳಿಗೆ ವೀಸಾ ಸಮಸ್ಯೆ ಎದುರಾಗಿತ್ತು. ಭಾರತದ ಕಠಿಣ ವೀಸಾ ನೀತಿಯಿಂದಾಗಿ ಉಂಟಾದ ಈ ವಿಳಂಬ, ಇಂಗ್ಲೆಂಡ್, ನೆದರ್‌ಲ್ಯಾಂಡ್ಸ್, ಯುಎಸ್‌ಎ ಸೇ

19 Jan 2026 4:32 pm
ಬಡವರ ಮಕ್ಕಳ ರೀತಿ ನಟನೆ; ಗಿಲ್ಲಿ ವ್ಯಕ್ತಿತ್ವದ ಬಗ್ಗೆ ಅಶ್ವಿನಿ ಗೌಡ ಆರೋಪ

ಗಿಲ್ಲಿ ನಟ ಅವರು ಬಡವನೋ ಅಥವಾ ಶ್ರೀಮಂತನೋ ಎಂಬ ಚರ್ಚೆ ಮೊದಲಿನಿಂದಲೂ ನಡೆಯುತ್ತಿತ್ತು. ಕೃಷಿಕ ಕುಟುಂಬದಿಂದ ಬಂದಿರುವ ಗಿಲ್ಲಿ ನಟ ಅವರು ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆಗಿದ್ದಾರೆ. 2ನೇ ರನ್ನರ್ ಅಪ್ ಸ್ಥಾನ ಪಡೆದ ಅ

19 Jan 2026 4:27 pm
JDS ಮುಖಂಡೆ ಪುತ್ರನ ಕಿರುಕುಳಕ್ಕೆ ರಿಶೇಲ ಡಿಸೋಜಾ ಆತ್ಮಹತ್ಯೆ: ಸಿಡಿದೆದ್ದ ಕ್ರಿಶ್ಚಿಯನ್ ಸಮುದಾಯ

ಉತ್ತರ ಕನ್ನಡದ ಕಾರವಾರದಲ್ಲಿ ಜೆಡಿಎಸ್ ಮುಖಂಡೆಯ ಪುತ್ರನ ಕಿರುಕುಳದಿಂದ ಯುವತಿ ರಿಶೇಲ ಆತ್ಮಹತ್ಯೆ ಪ್ರಕರಣ ರಾಜಕೀಯ ಪ್ರಭಾವಕ್ಕೆ ಒಳಗಾಗಿದೆ ಎಂದು ಮೃತಳ ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಮರು ಮರಣೋತ್ತರ ಪರೀಕ್ಷೆ ಹಾಗೂ ತಪ್

19 Jan 2026 4:21 pm
ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಿಗೆ ಗುಡ್​​​ ನ್ಯೂಸ್: ಕೊನೆಗೂ ಈ ರಸ್ತೆ ನಿರ್ಮಾಣಕ್ಕೆ NHAI ಒಪ್ಪಿಗೆ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಸಾದಹಳ್ಳಿ ಜಂಕ್ಷನ್‌ನಲ್ಲಿನ ಟ್ರಾಫಿಕ್ ಸಮಸ್ಯೆಗೆ ಎನ್‌ಎಚ್‌ಎಐ ಮುಕ್ತಿ ನೀಡುತ್ತಿದೆ. 35 ಕೋಟಿ ರೂ. ವೆಚ್ಚದಲ್ಲಿ 750 ಮೀಟರ್ ಉದ್ದದ ಆರು ಪಥಗಳ ಅಂಡರ್‌ಪಾಸ್ ನಿರ್ಮಾಣವಾಗಲ

19 Jan 2026 4:04 pm
ಜೀವನದಲ್ಲಿ ಸಂತೋಷ ಬೇಕೆಂದರೆ ನೀವು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ಜೀವನದಲ್ಲಿ ಸಂತೋಷವಾಗಿರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಜೀವನಶೈಲಿಯಲ್ಲಿ ಕೆಲವು ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಂತೋಷವನ್ನು ಕಂಡುಕೊಳ್ಳಬಹುದು. ಈ ಅಭ್ಯಾಸಗಳು ನಿಮ್ಮ ಮನಸ್ಥಿತಿಯನ್ನು ಸುಧಾರಿಸು

19 Jan 2026 4:01 pm
ಬರೋಬ್ಬರಿ 1000 ವಿಕೆಟ್; ಇತಿಹಾಸ ನಿರ್ಮಿಸಿದ ಲಂಕಾ ಸ್ಪಿನ್ನರ್

Malinda Pushpakumara: ಶ್ರೀಲಂಕಾದ ಎಡಗೈ ಸ್ಪಿನ್ನರ್ ಮಲಿಂದಾ ಪುಷ್ಪಕುಮಾರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 1,000 ವಿಕೆಟ್‌ಗಳನ್ನು ಪಡೆದು ಇತಿಹಾಸ ನಿರ್ಮಿಸಿದ್ದಾರೆ. ಈ ಸಾಧನೆ ಮಾಡಿದ ನಾಲ್ಕನೇ ಶ್ರೀಲಂಕಾದ ಬೌಲರ್ ಇವರು. ಮುತ್ತಯ್ಯ ಮುರಳೀಧ

19 Jan 2026 3:47 pm
ಗಿಲ್ಲಿ ನಟ ವಿನ್ನರ್: ಅಶ್ವಿನಿ ಗೌಡ ಮೊದಲ ಪ್ರತಿಕ್ರಿಯೆ; ನಿರಾಸೆ ವ್ಯಕ್ತಪಡಿಸಿದ ಛಲಗಾರ್ತಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಮುಕ್ತಾಯ ಆಗಿದೆ. ಅಶ್ವಿನಿ ಗೌಡ ಅವರು 2ನೇ ರನ್ನರ್ ಅಪ್ ಆಗಿದ್ದಾರೆ. ಫಿನಾಲೆಯಲ್ಲಿ ಟ್ರೋಫಿ ಗೆಲ್ಲಬೇಕು ಎಂದುಕೊಂಡಿದ್ದ ಅಶ್ವಿನಿ ಅವರಿಗೆ ನಿರಾಸೆ ಆಗಿದೆ. ಗಿಲ್ಲಿ ನಟ ವಿನ್ ಆಗಿದ್ದಾರೆ. 112 ದಿನ

19 Jan 2026 3:33 pm
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​: ಪೊಲೀಸ್​​ ಇಲಾಖೆ ಮಾನ ಹರಾಜು ಹಾಕಿದ ಹಿರಿಯ IPS ಅಧಿಕಾರಿ

ಡಿಜಿಪಿ ರಾಮಚಂದ್ರ ರಾವ್ ಅವರ ಖಾಸಗಿ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಸಮವಸ್ತ್ರದಲ್ಲೇ ಮಹಿಳೆಯೊಂದಿಗೆ ಸರಸ ನಡೆಸುವ ದೃಶ್ಯಗಳು ಇದರಲ್ಲಿವೆ. ಇದು ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೂ ಮುನ್ನ ನಡೆದಿರುವುದು ಎಂಬುದ

19 Jan 2026 3:21 pm
ಗಣರಾಜ್ಯೋತ್ಸವದಂದು ದೆಹಲಿಯ ಕರ್ತವ್ಯ ಪಥದಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ? ಮುಖ್ಯ ಅತಿಥಿಗಳ್ಯಾರು?

Republic Day 2026: ಈ ವರ್ಷದ ಗಣರಾಜ್ಯೋತ್ಸವವನ್ನು ದೆಹಲಿಯ ಕರ್ತವ್ಯ ಪಥದಲ್ಲಿ ವಂದೇ ಮಾತರಂ ಥೀಮ್‌ನಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮೆರವಣಿಗೆ, ರಾಜ್ಯಗಳ ಸಾಂಸ್ಕೃತಿಕ ಸ್ತಬ್ಧಚಿತ್ರಗ

19 Jan 2026 3:18 pm
ಮೈಸೂರಿನ ಹೋಟೆಲ್​ನಲ್ಲಿ ಸರ್ಕಾರಿ ಅಧಿಕಾರಿ ಶವ ಪತ್ತೆ: RFO ಸಾವಿನ ಸುತ್ತ ಅನುಮಾನದ ಹುತ್ತ

ಮೈಸೂರು ಕೇಂದ್ರ ಬಸ್​ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್​ನಲ್ಲಿ ಟಿ. ನರಸೀಪುರ ಆರ್​ಎಫ್​ಒ ಶವವಾಗಿ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಇತ್ತೀಚೆಗಷ್ಟೇ ವರ್ಗಾವಣೆಯಾಗಿದ್ದರು. ಸದ್ಯ ಅಧಿಕಾರಿಯ ಸಾವು ಸಾಕಷ್ಟು ಅನುಮಾನಕ್ಕೆ ಕಾ

19 Jan 2026 3:15 pm
ಓಡೇ ಭೈರವೇಶ್ವರನಿಗೆ ಭಕ್ತರಿಂದ ಮದ್ಯದ ನೈವೇದ್ಯ!

ಜಿಲ್ಲೆಯ ಭೈರವೇಶ್ವರ ದೇವಸ್ಥಾನದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ವಿಶಿಷ್ಟ ಆಚರಣೆ ಇಂದು ಕೂಡ ಮುಂದುವರಿದಿದೆ. ಇಲ್ಲಿ ಭಕ್ತರು ಓಡೆ ಭೈರವೇಶ್ವರ ದೇವರಿಗೆ ಮದ್ಯ ಹಾಗೂ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಸಂಪ

19 Jan 2026 3:12 pm
ಕಿಚ್ಚ ಸುದೀಪ್ ಅವರ ಈ ಸೂಪರ್ ಜಾಕೆಟ್ ಉಡುಗೊರೆಯಾಗಿ ಸಿಕ್ಕಿದ್ದು ಯಾರಿಗೆ?

Kichcha Sudeep Jacket: ಕಳೆದ ಬಾರಿ ಕಿಚ್ಚ ಧರಿಸಿದ್ದ ಜಾಕೇಟ್​​ಗಳ ಪೈಕಿ ಕೆಲವನ್ನು ಉಡುಗೊರೆಯಾಗಿ ನೀಡಿದ್ದರು. ರಜತ್ ಅವರು ಜಾಕೆಟ್​​​ನ ಉಡುಗೊರೆಯಾಗಿ ಕೇಳಿ ಪಡೆದಕೊಂಡಿದ್ದರು. ಈ ಬಾರಿಯೂ ಅವ ಜಾಕೆಟ್ ಓರ್ವ ಸ್ಪರ್ಧಿಗೆ ಗಿಫ್ಟ್ ಆಗಿ ಸಿಕ

19 Jan 2026 3:09 pm
ಅಭಿಮಾನಿ ಕೊಟ್ಟ ರಾಯರ ಫೋಟೊ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ! ಶುರುವಾಯ್ತು ಚರ್ಚೆ

ಸಿಎಂ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ನಿರಾಕರಿಸಿ ವಾಪಸ್ ಕೊಟ್ಟ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಈ ವಿಚಾರ ಮುಂದಿಟ್ಟುಕೊಂಡು ಸಿದ್

19 Jan 2026 2:50 pm
ಜಿಬಿಎ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ಪರ-ವಿರೋಧ ಚರ್ಚೆಗೆ ಕಾರಣವಾದ ಆಯೋಗದ ನಿರ್ಧಾರ

ಚುನಾವಣಾ ಆಯೋಗವು ಜಿಬಿಎ ಚುನಾವಣೆಗಳಿಗೆ ಇವಿಎಂ ಬದಲಿಗೆ ಮತಪತ್ರ ಬಳಸಲು ನಿರ್ಧರಿಸಿದೆ. ಮೇ 25ರ ನಂತರ ನಡೆಯುವ ಈ ಚುನಾವಣೆಗಳಿಗೆ ಬ್ಯಾಲೆಟ್ ಪೇಪರ್ ಬಳಕೆ ಕುರಿತು ಈಗಾಗಲೇ ಚರ್ಚೆ ನಡೆದಿತ್ತು. ಸ್ವತಂತ್ರ ಸಂಸ್ಥೆಯಾಗಿ ಆಯೋಗದ ಈ

19 Jan 2026 2:44 pm
‘ಗಿಲ್ಲಿ-ಕಾವ್ಯಾ ಮದುವೆ ನಡೆಯುತ್ತಾ’? ಉತ್ತರಿಸಿದ ತಾಯಿ

‘ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ವಿನ್ನರ್ ಆದರು. ಕಾವ್ಯಾ ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇವರ ಮದುವೆ ಬಗ್ಗೆ ಈಗ ಉತ್ತರ ಸಿಕ್ಕಿದೆ. ಗಿಲ್ಲಿ ಹಾಗೂ ಕಾವ್ಯಾ ಅವರ ಮದುವೆ ನಡೆಯುತ್ತಾ ಎಂಬ ಪ್ರಶ್ನ

19 Jan 2026 2:38 pm
ಅಬಕಾರಿ ಸಚಿವ ತಿಮ್ಮಾಪುರಗೆ ಸಂಕಷ್ಟ: ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ವಿರುದ್ಧ ಲಂಚ ಪ್ರಕರಣದಲ್ಲಿ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ. ಬಾರ್ ಪರವಾನಗಿ ನೀಡಲು ಲಂಚ ಕೇಳಿದ ಆರೋಪವಿದ್ದು, ಯಾದಗಿರಿ ಡಿಸಿ ಜಗದೀಶ್ ನಾಯಕ್ ಆಡಿಯೋ ಆಧರಿಸಿ ದೂರು ನೀಡಲಾಗಿದೆ. ಬಿಜೆಪ

19 Jan 2026 2:20 pm
ಜಿಬಿಎ ಕರಡು ಮತದಾರರ ಪಟ್ಟಿ ಪ್ರಕಟ; ತಿದ್ದುಪಡಿಗೆ ಲಾಸ್ಟ್ ಡೇ ಯಾವಾಗ ಗೊತ್ತಾ?

ಮೇ 25ಕ್ಕೆ ನಿಗದಿಯಾಗಿರುವ ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣೆಗೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರು ಫೆಬ್ರವರಿ 6ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಬೂತ್ ಲೆವೆಲ್ ಅಧಿಕಾರಿಗಳು ಮನೆ ಮನೆಗ

19 Jan 2026 2:18 pm
ಗಿಲ್ಲಿ, ಕಾವ್ಯ ಒಪ್ಪಿದ್ರೆ ಮದುವೆ ಫಿಕ್ಸ್​​​, ಬಿಗ್​​​ಬಾಸ್​​​ ವಿನ್ನರ್ ತಂದೆ ಹೇಳಿದ್ದೇನು?

ಬಿಗ್ ಬಾಸ್ ವಿನ್ನರ್ ಗಿಲ್ಲಿಯ ತಂದೆ ಮಗನ ಸಾಧನೆ ಬಗ್ಗೆ ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ. ಮದುವೆ ಕುರಿತು, ಗಿಲ್ಲಿ ಯಾವ ಹುಡುಗಿಯನ್ನು ಒಪ್ಪುತ್ತಾನೋ, ಆ ಹುಡುಗಿಯೊಂದಿಗೆ ಮದುವೆ ಮಾಡಲು ನಾವು ಸಿದ್ಧ ಎಂದು ಸ್ಪಷ್ಟಪಡಿಸಿದ್ದ

19 Jan 2026 2:17 pm