SENSEX
NIFTY
GOLD
USD/INR

Weather

32    C
...
ತೀವ್ರ ಸ್ವರೂಪ ಪಡೆದ ದಾವಣಗೆರೆ ದಂಗಲ್: ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ

ದಾವಣಗೆರೆ ದಕ್ಷಿಣ ಉಪಚುನಾವಣೆಯ ಟಿಕೆಟ್ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯವಾಗಿದೆ ಮುಸ್ಲಿಂ ನಾಯಕರ ನಡುವಿನ ಬಣ ರಾಜಕಾರಣ ಈಗ ಬೀದಿಗೆ ಬಂದಂತಿದೆ. ಇದಕ್ಕೆ ಪೂರಕವೆಂಬಂತೆ ಸಲ

20 Apr 2026 8:00 pm
ಏಕಕಾಲದಲ್ಲಿ ಭಾರತದ 2 ಟಿ20 ತಂಡಗಳನ್ನು ಕಣಕ್ಕಿಳಿಸಲಿದೆ ಬಿಸಿಸಿಐ

BCCI Plans Dual T20 Teams for India: ಐಪಿಎಲ್ ನಂತರ ಭಾರತದಲ್ಲಿ ಅಗಾಧ ಕ್ರಿಕೆಟ್ ಪ್ರತಿಭೆಗಳು ಹುಟ್ಟಿಕೊಂಡಿವೆ. ಟೀಂ ಇಂಡಿಯಾದಲ್ಲಿ ಸ್ಥಾನಕ್ಕಾಗಿ ಹೆಚ್ಚಿದ ಪೈಪೋಟಿ ಗಮನಿಸಿ, ಬಿಸಿಸಿಐ ಐಪಿಎಲ್ 2026ರ ನಂತರ ಏಕಕಾಲದಲ್ಲಿ ಎರಡು ಟಿ20 ಅಂತರರಾಷ್ಟ್ರೀಯ

20 Apr 2026 7:48 pm
ಪ್ರಧಾನಿ ಮೋದಿಯವರ ‘ಝಲ್ಮುರಿ’ವಿಡಿಯೋ ವೈರಲ್: ಇನ್ಸ್​ಟಾಗ್ರಾಮ್‌ನಲ್ಲಿ 100 ಮಿಲಿಯನ್ ವೀಕ್ಷಣೆ

PM Modi's Jhalmuri video sees 100 million views in just 24 hours: ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆ ಬದಿಯ ಅಂಗಡಿಯೊಂದರಲ್ಲಿ 'ಝಲ್ಮುರಿ' (ಮಂಡಕ್ಕಿ ಮಸಾಲ) ಸವಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃ

20 Apr 2026 7:42 pm
GT vs MI Playing XI: ಮುಂಬೈ ಪರ ಇಬ್ಬರು ಐಪಿಎಲ್​ಗೆ ಪಾದಾರ್ಪಣೆ; ರೋಹಿತ್ ಮತ್ತೆ ಅಲಭ್ಯ

Gujarat Titans vs Mumbai Indians in Kannada Playing XI: ಮುಂಬೈ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮುಂಬೈ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇನ್ನು ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿ

20 Apr 2026 7:14 pm
ಯಾದಗಿರಿ-ಮೈಸೂರು ದುರ್ಘಟನೆ: ಪರಿಹಾರ ತಾರತಮ್ಯದ ಬಗ್ಗೆ ಸಿಎಂ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ

ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ತಾರತಮ್ಯ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್​​ ಪತ್ರ ಬರೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ

20 Apr 2026 7:13 pm
GT vs MI IPL 2026 Live Score: ಮುಂಬೈ 3ನೇ ವಿಕೆಟ್ ಪತನ

Gujarat Titans vs Mumbai Indians, IPL 2026 Live Score Updates: ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಆರನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡದ ನಾಯಕ ಶುಭ

20 Apr 2026 7:02 pm
ಲಕ್ಷಣಗಳಿಲ್ಲದೇ ಕಾಯಿಲೆ ಬರಬಹುದೇ? ಇಲ್ಲಿದೆ ತಜ್ಞರು ನೀಡಿರುವ ಅಚ್ಚರಿ ಮಾಹಿತಿ

ಹಲವು ಬಾರಿ ದೇಹದಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡುಬರದೆಯೇ ಕಾಯಿಲೆಗಳಿಗೆ ತುತ್ತಾಗುತ್ತೇವೆ. ಏಕೆಂದರೆ ಕೆಲವು ರೋಗಗಳು ಲಕ್ಷಣಗಳಿಲ್ಲದೆಯೂ ಕಂಡುಬರುತ್ತದೆ. ಆದರೆ ಅಂತಹ ಕಾಯಿಲೆಗಳು ಯಾವವು, ಏಕೆ ಲಕ್ಷಣಗಳು ಕಾಣಿಸಿಕ

20 Apr 2026 6:52 pm
ನಾಸಿಕ್ ಟಿಸಿಎಸ್ ಪ್ರಕರಣ; ಪರಾರಿಯಾಗಿದ್ದ ಗರ್ಭಿಣಿ ನಿದಾ ಖಾನ್‌ಗೆ ಜಾಮೀನು ನಿರಾಕರಣೆ

ನಾಸಿಕ್ ಟಿಸಿಎಸ್ ಪ್ರಕರಣದ ಆರೋಪಿ ನಿದಾ ಖಾನ್‌ಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ಏಪ್ರಿಲ್ 27ಕ್ಕೆ ಮುಂದಿನ ನ್ಯಾಯಾಲಯದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಟಿಸಿಎಸ್ ನಾಸಿಕ್ ಪ್ರಕರಣದಲ್ಲಿ ನಿದಾ ಖಾನ್‌ಗ

20 Apr 2026 6:50 pm
‘ತಿಕ್ಲು ರಾಮ’ ಸಿನಿಮಾದ ಶೀರ್ಷಿಕೆ ವಿವಾದ: ದೂರು ದಾಖಲಾದ ಬಳಿಕ ಟೈಟಲ್ ಬದಲಾವಣೆ?

ರಾಜ್‌ವೀರ್, ಸುಚೇಂದ್ರ ಪಸ್ರಾದ್, ಜಹಾಂಗೀರ್, ಚೈತ್ರಾ ರಾಮ್, ಗಿರೀಶ್, ವಿನೋದ್ ಪವಿತ್ರಾ, ಮಧು ಭೈರಪ್ಪ, ಶ್ರಾವ್ಯ ಮುಂತಾದವರು ‘ತಿಕ್ಲು ರಾಮ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶೀರ್ಷಿಕೆ ಕಾರಣದಿಂದ ಈ ಸಿನಿಮಾ ಈಗ ವಿವಾದಕ್ಕ

20 Apr 2026 6:46 pm
ಬೇಷರತ್ ಬೆಂಬಲ ನೀಡಿದ್ದೇ ಅಪರಾಧವೇ? ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಸಂಘ- ಸಂಸ್ಥೆಗಳು

ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ತಮ್ಮ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂದು ಮುಸ್ಲಿಮರು ಆಕ್ರೋಶಗೊಂಡಿದ್ದಾರೆ. ಅಲ್ಲದೇ ಅಬ್ದುಲ್ ಬಬ್ಬಾರ್ ಸೇರಿದಂತೆ ಕೆಲ ಮುಸ್ಲಿಂ ನಾಯಕರ ಮೇಲೆ ಕಾಂಗ್ರೆಸ್ ಕ್ರಮಕೈಗೊಳ್

20 Apr 2026 6:45 pm
ಹತ್ತು ಕೋಟಿ ರೂ ಹಣ ಸೇರಿಸಲು ಎಷ್ಟು ಸಮಯ ಮತ್ತು ಹೂಡಿಕೆ ಬೇಕು? ಇಲ್ಲಿದೆ ಡೀಟೇಲ್ಸ್

Steps and calculation to build Rs 10 crore corpus: ನೀವು ನಿವೃತ್ತರಾಗುವಷ್ಟರಲ್ಲಿ 10 ಕೋಟಿ ರೂ ಕಾರ್ಪಸ್ ನಿರ್ಮಿಸಿಕೊಳ್ಳಬೇಕಾ? ಆ ಬೃಹತ್ ಮೊತ್ತದ ಗುರಿಯನ್ನು ಮುಟ್ಟಲು ಎಷ್ಟು ಹೂಡಿಕೆ ಮತ್ತು ಎಷ್ಟು ಸಮಯ ಬೇಕಾಗಬಹುದು? ವಾರ್ಷಿಕ ಶೇ 12 ಸಿಎಜಿಆರ್​ನಲ್ಲಿ ಬ

20 Apr 2026 6:41 pm
ಕಲಬುರಗಿಯಲ್ಲಿ ಗುಂಡಿನ ಸದ್ದು: ಫೈರಿಂಗ್​ ಮಾಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಕಲಬುರಗಿ ಜಿಲ್ಲೆಯಲ್ಲಿ ಹಾಡಹಗಲೇ ಗುಂಡಿನ ಸದ್ದು ಕೇಳಿಬಂದಿದೆ. ವಾಡಿ ಪಟ್ಟಣದಲ್ಲಿ ದುಷ್ಕರ್ಮಿಗಳು ಭೀಕರ ರಕ್ತಪಾತ ನಡೆಸಿದ್ದು, ಓರ್ವ ಮುಖಂಡನನ್ನು ಕೊಲೆ ಮಾಡಿದ್ದಾರೆ. ಮೊದಲು ಗುಂಡು ಹಾರಿಸಿ ನಂತರ ಮಚ್ಚಿನಿಂದ ಕೊಚ್ಚಿ ಬರ್

20 Apr 2026 6:22 pm
ಬಿಟ್ ಕಾಯಿನ್ ಹಗರಣಕ್ಕೂ ಶಾಸಕ ಹ್ಯಾರಿಸ್​ಗೂ ಏನು ಸಂಬಂಧ? ಕಾಂಗ್ರೆಸ್ ಶಾಸಕರ, ನಲಪಾಡ್ ಮನೆ ಮೇಲೆ ಇಡಿ ದಾಳಿ ಮಾಡಿದ್ದೇಕೆ?

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹ್ಯಾಕರ್ ಶ್ರೀಕಿ ಜೊತೆಗಿನ ಅಕ್ರಮ ಹಣಕಾಸು ನಂಟು ಆರೋಪ ಮತ್ತು ಬಿಟ್

20 Apr 2026 6:11 pm
ಬಿರು ಬಿಸಿಲಿನ ನಡುವೆ ರಾಜ್ಯದಲ್ಲಿ ವಾರದವರೆಗೆ ಮಳೆ: ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ತಜ್ಞ

ಕರ್ನಾಟಕದಲ್ಲಿ ಈ ಭಾರಿಯ ಬಿರು ಬೇಸಿಗೆ ಜನರ ನೆತ್ತಿ ಸುಡುತ್ತಿದೆ. ಏಪಿಲ್ ತಿಂಗಳಿನಿಂದಲೇ ಆರಂಭದಿಂದಲೇ ಸೂರ್ಯ ತನ್ನ ಪ್ರತಾಪ ತೋರಿಸುತ್ತಿದ್ದಾನೆ. ಅತಿಯಾದ ಬಿಸಿಲು ಮತ್ತು ಸೆಕೆಯಿಂದಾಗಿ ಜನಸಾಮಾನ್ಯರು ರೋಸಿ ಹೋಗಿದ್ದಾರೆ.

20 Apr 2026 6:06 pm
ಶ್ರೀಲಂಕಾದಲ್ಲಿ ಚೀನಾಕ್ಕೆ ಟಕ್ಕರ್ ಕೊಡಲು ಭಾರತದ ಮಾಸ್ಟರ್ ಪ್ಲಾನ್: ಬರಲಿದೆ ಬೃಹತ್ ತೈಲ ಪೈಪ್‌ಲೈನ್

India vs China competition for energy infrastructure in Sri Lanka: ಶ್ರೀಲಂಕಾ ಮತ್ತು ಭಾರತದ ನಡುವೆ ಬೃಹತ್ ತೈಲ ಪೈಪ್​ಲೈನ್ ಬರಲಿದೆ. ಶ್ರೀಲಂಕಾದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಚೀನಾ ಪ್ರಭಾವವನ್ನು ತಗ್ಗಿಸಲು ಇದು ನೆರವಾಗುತ್ತದಾ ನೋಡಬೇಕು. ಭಾರತ ಹಾಗೂ ಯುಎಇ

20 Apr 2026 5:42 pm
ಛತ್ತೀಸ್‌ಗಢದಲ್ಲಿ ಬೆಟ್ಟಕ್ಕೆ ಡಿಕ್ಕಿಯಾಗಿ ವಿಮಾನ ಪತನ; ಇಬ್ಬರು ಪೈಲಟ್​ ಸಾವು

ಛತ್ತೀಸ್​ಗಢದ ಜಶ್‌ಪುರದಲ್ಲಿ ಭೀಕರ ವಿಮಾನ ಅಪಘಾತ ನಡೆದಿದೆ. ಇಲ್ಲಿನ ಬೆಟ್ಟದ ಇಳಿಜಾರಿನಲ್ಲಿ ಖಾಸಗಿ ಜೆಟ್ ಡಿಕ್ಕಿ ಹೊಡೆದುಪತನವಾಗಿದೆ. ಈ ವಿಮಾನದೊಳಗಿದ್ದ ಪೈಲಟ್ ಮತ್ತು ಸಹ ಪೈಲಟ್ ಸಾವನ್ನಪ್ಪಿದ್ದಾರೆ. ಅರಣ್ಯ ಪ್ರದೇಶದಲ

20 Apr 2026 5:35 pm
ರಾತ್ರಿ ವೇಳೆಯೂ ಉಷ್ಣ ಅಲೆ, ಇನ್ನಷ್ಟು ಹೆಚ್ಚಾಗಲಿದೆ ತಾಪಮಾನ: ಹವಾಮಾನ ತಜ್ಞ ಸ್ಫೋಟಕ ಮುನ್ಸೂಚನೆ

ಕರ್ನಾಟಕದಲ್ಲಿ 40 ಡಿಗ್ರಿ ತಾಪಮಾನದೊಂದಿಗೆ ಭಾರಿ ಬಿಸಿಲಿನ ಝಳ ಹೆಚ್ಚಾಗಿದ್ದು, ಕೆರೆ, ಬಾವಿ, ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಪ್ರಕಾರ, ಮಣ್ಣಿನ ತೇವಾಂಶ ಮತ್ತು ಜಲಮೂಲಗಳ ಆವಿಯಾಗ

20 Apr 2026 5:34 pm
IPL 2026: ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಾರಾ ರೋಹಿತ್ ಶರ್ಮಾ?

Rohit Sharma Injury Update: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಪ್ಲೇಆಫ್ ಪ್ರವೇಶಕ್ಕೆ ಉಳಿದ ಎಲ್ಲ ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಹ್ಯಾಮ್‌ಸ್ಟ್ರಿಂಗ್ ಗಾಯದಿಂದ ಕೊನೆಯ ಪಂದ್ಯ ತಪ್ಪಿಸ

20 Apr 2026 5:32 pm
ಲಿವರ್ ಸಂಬಂಧಿತ ಕಾಯಿಲೆಯ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಭಿನ್ನವಾಗಿರುತ್ತದೆಯೇ?

ಕಳೆದ ಕೆಲವು ವರ್ಷಗಳಿಂದ, ಯಕೃತ್ತಿನ ಕಾಯಿಲೆ ಅಂದರೆ ಲಿವರ್ ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಇದು ಪುರುಷರು ಮತ್ತು ಮಹಿಳೆಯರು ಇಬ್ಬರಲ್ಲಿಯೂ ಕಂಡುಬರುತ್ತದೆ. ಆದರೆ ನಿಮಗೆ ಗೊತ್ತಾ? ಈ ಕಾಯಿಲೆ ಬರುವ ಮೊದಲು ಕಂಡ

20 Apr 2026 5:26 pm
ಪ್ರಧಾನಿ ಮೋದಿಯಿಂದ ಉದ್ಘಾಟನೆಗೂ ಮೊದಲೇ ರಾಜಸ್ಥಾನದ ತೈಲ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ

ಪ್ರಧಾನಿ ನರೇಂದ್ರ ಮೋದಿ ನಾಳೆ (ಮಂಗಳವಾರ) ರಾಜಸ್ಥಾನದಲ್ಲಿ ಭಾರತದ ಪ್ರಮುಖ ಕಚ್ಚಾ ತೈಲ ಸಂಸ್ಕರಣಾಗಾರವನ್ನು ಉದ್ಘಾಟಿಸಬೇಕಾಗಿತ್ತು. ಆದರೆ, ಅದಕ್ಕೂ ಮೊದಲೇ ಆ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪಚ್‌ಪದ್ರಾ ಸಂಸ್

20 Apr 2026 5:10 pm
ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ: ಕುಡಿದ ಮತ್ತಿನಲ್ಲಿ ಚಾಲಕ-ಕಂಡಕ್ಟರ್ ಜೊತೆ ಕಿರಿಕ್

ರಾಮನಗರದ ಬಿಡದಿಯಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಿದ್ದಾನೆ. ಚಾಲಕನ ರ‌್ಯಾಶ್ ಡ್ರೈವಿಂಗ್‌ನಿಂದ ಬಸ್‌ನೊಳಗೆ ಬಿದ್ದು ಮೂಗಿಗೆ ಗಾಯವಾಗಿತ್ತು ಎಂದು ಆತ ಆರೋಪಿಸಿದ್ದಾನೆ.

20 Apr 2026 5:07 pm
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!

ಬಳ್ಳಾರಿಯಲ್ಲಿ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ಗೆ ಏರಿ, ಜನರನ್ನು ಹೈರಾಣಾಗಿಸಿದೆ. ಹೆಚ್ಚಿದ ಬಿಸಿಲನ್ನು ಎದುರಿಸಲು, ಜನರು ಎಸಿ ಮತ್ತು ಕೂಲರ್‌ಗಳ ಜೊತೆಗೆ ಸಾಂಪ್ರದಾಯಿಕ ಮಣ್ಣಿನ ಮಡಿಕೆಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದ

20 Apr 2026 5:04 pm
Meta Layoffs: ಮೇ 20ಕ್ಕೆ ತಯಾರಾಗಿ, ಮೇಟಾದಿಂದ 8 ಸಾವಿರ ಉದ್ಯೋಗಿಗಳು ಔಟ್

ಮೆಟಾ ಕಂಪನಿಯು ಕೃತಕ ಬುದ್ಧಿಮತ್ತೆ (AI) ಮೇಲೆ ಹೂಡಿಕೆ ಹೆಚ್ಚಿಸುತ್ತಿರುವುದರಿಂದ ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮೇ 20ರಿಂದಲೇ ಸುಮಾರು 8,000 ಉದ್ಯೋಗಿಗಳನ್ನು ವಜಾಗೊಳಿಸುವ ಮೊದಲ ಹಂತ ಆರಂಭವ

20 Apr 2026 4:41 pm
‘ಧುರಂಧರ್ 3’ ಸಿನಿಮಾ ಬರಲಿದೆಯೇ? ಕುತೂಹಲದ ಪ್ರಶ್ನೆಗೆ ಉತ್ತರ ನೀಡಿದ ನಟ ರಾಕೇಶ್ ಬೇಡಿ

ರಣವೀರ್ ಸಿಂಗ್ ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಮೂಲಕ ಭರ್ಜರಿ ಯಶಸ್ಸು ಕಂಡಿದ್ದಾರೆ. ಪ್ರೇಕ್ಷಕರಿಗೆ ಈ ಸಿನಿಮಾಗಳು ಸಖತ್ ಇಷ್ಟ ಆಗಿವೆ. ‘ಧುರಂಧರ್ 3’ ಕೂಡ ಬರಲಿ ಎಂಬ ಆಸೆ ಅಭಿಮಾನಿಗಳಿಗೆ ಇದೆ. ಆ ಬಗ್ಗೆ ನಟ ರಾಕೇಶ್ ಬೇಡಿ ಮ

20 Apr 2026 4:32 pm
ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಕೀಮ್​ನ ಪ್ರಮುಖ ಮಾಹಿತಿ

PM Kisan Samman Nidhi Yojana: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂಗಳನ್ನು ಕೇಂದ್ರ ಸರ್ಕಾರ ನೀಡುತ್ತದೆ. ಸ್ವಂತ ಕೃಷಿಭೂಮಿ ಹೊಂದಿರುವ ರೈತರು ಈ ಯೋಜನೆಗೆ ಅರ್ಹರು. ತೆರಿಗೆ ಪಾವ

20 Apr 2026 4:21 pm
Video: ಇದು ಬೇಸಿಗೆ ರಜೆಯ ಎಫೆಕ್ಟ್; ಆಟದ ನಡುವೆ ಜಗಳಕ್ಕಿಳಿದ ಮಕ್ಕಳು

ಬೇಸಿಗೆಯ ರಜೆ ಆರಂಭವಾಗುತ್ತಿದ್ದಂತೆ ಮಕ್ಕಳನ್ನು ಸಂಭಾಳಿಸುವುದೇ ದೊಡ್ಡ ಸವಾಲು. ಈ ವಿಡಿಯೋ ನೋಡಿದ್ರೆ ನಿಮಗೂ ಹಾಗೆ ಅನಿಸಬಹುದು. ಆಟದ ನಡುವೆ ಪುಟಾಣಿಗಳು ಕಿತ್ತಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿ ನೆಟ್ಟಿಗರು ಹೆತ್ತವರ ಪರಿ

20 Apr 2026 4:19 pm
Japan Earthquake: ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ; ಅಧಿಕಾರಿಗಳಿಂದ ಸುನಾಮಿಯ ಎಚ್ಚರಿಕೆ

ಜಪಾನ್‌ನಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಲ್ಲಿನ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ಪೆಸಿಫಿಕ್ ಮಹಾಸಾಗರದ ಆಳದಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇಂದು ಹೊನ್ಶು ದ್ವೀಪದಾದ್ಯಂತ ಕಂಪನ ಉಂಟಾಗಿದೆ.

20 Apr 2026 4:12 pm
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಿಸಿದ್ದು ಏಲ್ಲಿ ಮತ್ತು ಯಾರು ಗೊತ್ತಾ?

ಇಂದು ಎಲ್ಲೆಡೆ ಬಸವ ಜಯಂತಿ ಆಚರಿಸಲಾಗುತ್ತಿದೆ. ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪ ಅವರು ದಾವಣಗೆರೆಯ ವಿರಕ್ತಮಠದಲ್ಲಿ ಪ್ರಥಮವಾಗಿ ಈ ಜಯಂತಿಯನ್ನು ಆರಂಭಿಸಿದ್ದರು. ಬಸವಣ್ಣನವರ ತತ್ವಗಳನ್ನು ಜಗತ್ತಿಗೆ ಪರಿಚಯಿಸಿ, ದೇಶದ ಸ

20 Apr 2026 4:12 pm
ಬೆಂಗಳೂರಿನ ಪ್ರಮುಖ ಕೆರೆಗೆ ಕಲುಷಿತ ನೀರು! ಪೈಪ್ ಮೂಲಕ ಕೊಳಚೆ ನೀರು ಹರಿಯಬಿಟ್ಟ ಅಪಾರ್ಟ್​ಮೆಂಟ್

ಬೆಂಗಳೂರಿನ ಇಬ್ಬಲೂರು ಬಳಿಯ ಲೋವರ್ ಅಂಬಲಿಪುರ ಕೆರೆಗೆ ಟ್ರಿನಿಟಿ ಏಕರ್ಸ್ ಅಂಡ್ ವುಡ್ ಅಪಾರ್ಟ್‌ಮೆಂಟ್‌ನಿಂದ ನೇರವಾಗಿ ಕೊಳಚೆ ನೀರು ಹರಿಯಬಿಡಲಾಗುತ್ತಿದೆ ಎಂಬ ಆರೋಪ ಅಪಾರ್ಟ್​​ಮೆಂಟ್ ನಿವಾಸಿಗಳಿಂದಲೇ ಕೇಳಿಬಂದಿದೆ. 300 ಕ

20 Apr 2026 4:00 pm
IPL 2026: ಮೊದಲ ಗೆಲುವಿನ ಬಳಿಕ ಕಣ್ಣೀರಿಟ್ಟ ಕೆಕೆಆರ್​ ತಂಡದ ಆಟಗಾರರು

KKR IPL First Win: ಐಪಿಎಲ್‌ನಲ್ಲಿ ಕೆಕೆಆರ್ ತಮ್ಮ ಮೊದಲ ಗೆಲುವನ್ನು ಸಾಧಿಸಿದ ನಂತರ, ಆಟಗಾರರು ಡ್ರೆಸ್ಸಿಂಗ್ ರೂಮ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ವರುಣ್ ಚಕ್ರವರ್ತಿ ಬಹಿರಂಗಪಡಿಸಿದ್ದಾರೆ. ಸತತ ಸೋಲುಗಳು ಮತ್ತು ಟೀ

20 Apr 2026 4:00 pm
ಹಿಂದೂ ದೇವಾಲಯಗಳಲ್ಲಿರುವ ಚಿನ್ನವನ್ನು ಸಾರ್ವಜನಿಕ ಉದ್ದೇಶಕ್ಕೆ ಬಳಸಿ: ಫಾದರ್ ಪೌಲ್

FCRA ತಿದ್ದುಪಡಿ ಮಸೂದೆ ಕುರಿತು ಫಾದರ್ ಪಾಲ್ ತೇಲಕ್ಕಾಟ್ ನೀಡಿದ ಚರ್ಚ್‌ಗಳು ದೇವಸ್ಥಾನಗಳಂತೆ ಹಣ ಕೂಡಿಡುವುದಿಲ್ಲ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಚರ್ಚ್‌ಗಳು ಶಿಕ್ಷಣ-ಆರೋಗ್ಯಕ್ಕೆ ಹಣ ಬಳಸಿದರೆ, ದೇವಸ್ಥಾನಗಳು ಚಿನ್ನ ಕೂ

20 Apr 2026 3:28 pm
ಬಾಗಲಕೋಟೆಯಲ್ಲಿ ನದಿಗಳು ಖಾಲಿ ಖಾಲಿ, ಕುಸಿಯುತ್ತಿರುವ ಅಂತರ್ಜಲ: 114 ಗ್ರಾಮಗಳಲ್ಲಿ ಜಲಕ್ಷಾಮದ ಭೀತಿ

ಬಾಗಲಕೋಟೆಯಲ್ಲಿ 39 ಡಿಗ್ರಿ ತಾಪಮಾನದ ನಡುವೆ ಜಲಕ್ಷಾಮದ ಆತಂಕ ಶುರುವಾಗಿದೆ. ಕೃಷ್ಣಾ, ಮಲಪ್ರಭಾ ಮತ್ತು ಘಟಪ್ರಭಾ ನದಿಗಳು ಬತ್ತುತ್ತಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಲ್ಲೆಯ ಒಟ್ಟು 114 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸ

20 Apr 2026 3:26 pm
ಸರ್ಕಾರಿ ಅಧಿಕಾರಿಗಳಿಗೆ ಶೇ. 30ರಷ್ಟು ಸಂಬಳ ಕಡಿತ; ಹಿಮಾಚಲ ಪ್ರದೇಶದಲ್ಲಿ ಹೊಸ ನಿಯಮ ಜಾರಿ

ಹಿಮಾಚಲ ಪ್ರದೇಶದ ಸರ್ಕಾರದ ಹಿರಿಯ ಅಧಿಕಾರಿಗಳಿಗೆ 6 ತಿಂಗಳವರೆಗೆ ಕೇವಲ ಶೇ. 70ರಷ್ಟು ಸಂಬಳ ನೀಡಲು ಅಲ್ಲಿನ ಕಾಂಗ್ರೆಸ್ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಹಣಕಾಸಿನ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಹಿರಿಯ ಸರ್ಕಾರಿ

20 Apr 2026 3:22 pm
ದೇಗುಲಕ್ಕೆ ಬರುವ ಭಕ್ತರನ್ನ ಬಿಸಿಲಿನಿಂದ ರಕ್ಷಿಸಲು ಗ್ರೀನ್ ಮ್ಯಾಟ್ ಅಳವಡಿಕೆ

ಬೀದರ್ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನರು ಮನೆಯಿಂದ ಹೊರಗಡೆ ಬರುತ್ತಿಲ್ಲ. ಅಷ್ಟೇ ಅಲ್ಲದೆ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಕೂಡ ಇಳಿಕೆ ಆಗುತ್ತಿದೆ. ಬಿಸಿಲಿನಿಂದ ಕಾದ ದೇವಸ್ಥಾನದ ನೆಲದಿಂದ ಭಕ್ತ

20 Apr 2026 3:14 pm
ನಾನು ಸರ್ಕಾರ ಅಲ್ಲ, ಸಚಿವ ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ ಹೀಗೆ ಹೇಳಿದ್ಯಾಕೆ?

ಇತ್ತೀಚೆಗೆ ಕೊಪ್ಪಳದಲ್ಲಿ ಜಿಲ್ಲೆಗಯಲ್ಲಿ ಮೂರ್ತಿಗಳ ಭಗ್ನ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂಬೇಡ್ಕರ್ ಹಾಗೂ ದೇವರುಗಳ ಮೂರ್ತಿಗಳಿಗೆ ಕಿಡಿಗೇಡಿಗಳು ಹಾನಿ ಮಾಡುತ್ತಿದ್ದಾರೆ. ಮೂರ್ತಿಗಳ ಬಳಿ ಸಿಸಿ ಟಿವಿ ಅಳವಡಿಸಲು ನಿರ್ದ

20 Apr 2026 3:10 pm
ಕೊನೆಗೂ ಹುಡುಗಿ ಯಾರೆಂದು ಪರಿಚಯಿಸಿದ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ

ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ ವಿವಾಹವಾಗುತ್ತಿದ್ದಾರೆ. ಇತ್ತೀಚೆಗೆ ತಮ್ಮ ವಧು ಕೃತಿ ಗೌಡ ಅವರನ್ನು ಪರಿಚಯಿಸಿದ್ದಾರೆ. ಕೃತಿ ಗೌಡ ಕೂಡ ಕಲಾವಿದೆಯಾಗಿದ್ದು, ಇವರಿಬ್ಬರ ಮದುವೆ ಸುದ್ದಿ ಅಭಿಮಾನಿಗಳಲ್ಲಿ ಸಂತಸ ತಂ

20 Apr 2026 2:59 pm
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!

ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ನಿವಾಸದ ಮೇಲೆ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿ ಇಡಿ ದಾಳಿ ನಡೆಸಿದೆ. 2020ರಲ್ಲಿ ಯಶೋದಾದೇವಿ ಎಂಬವರು ನೀಡಿದ ದೂರಿನಿಂದ ತನಿಖೆ ಆರಂಭವಾಗಿದ್ದು, ಶ್ರೀಕಿ ಮತ್ತು ಅಜ

20 Apr 2026 2:50 pm
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!

ಜಿಲ್ಲೆಯ ಜೈಲಿನಲ್ಲಿ ಕೈದಿಗಳಿಗೆ ಗಾಂಜಾ ಹಾಗೂ ಮೊಬೈಲ್ ಒದಗಿಸಲು ಖತರ್ನಾಕ್ ತಂತ್ರವನ್ನು ಬಳಸಲಾಗುತ್ತಿದೆ. ಜೈಲಿನಲ್ಲಿ ಮಾದಕವಸ್ತು ಮತ್ತು ನಿಷಿದ್ಧ ವಸ್ತುಗಳ ಪೂರೈಕೆ ಬಗ್ಗೆ ವ್ಯಾಪಕ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯ

20 Apr 2026 2:47 pm
ಆಂಧ್ರಪ್ರದೇಶ: ಸಿಎಂ ಚಂದ್ರಬಾಬು ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಎನ್​ಎಸ್​ಜಿ ಕಮಾಂಡೋ

ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಹುಟ್ಟುಹಬ್ಬ. ಈ ಪ್ರಯುಕ್ತ ನಾಯ್ಡು ದಂಪತಿ ವಿಜಯವಾಡದಲ್ಲಿರುವ ಪಟಮಟ ಅಣ್ಣಾ ಕ್ಯಾಂಟೀನ್‌ಗೆ ಬಂದಿದ್ದರು.ಅಲ್ಲಿ ಅವರು ಬಡವರಿಗೆ ಉಪಾಹಾರ ಬಡಿಸಿದರು. ಈ ಭೇಟಿಯ

20 Apr 2026 2:36 pm
ETPL 2026: ಟಿ20 ತಂಡ ಖರೀದಿಸಿದ ಕ್ರಿಸ್ ಗೇಲ್

Chris Gayle: ಕ್ರಿಕೆಟ್ ಲೋಕದ 'ಯೂನಿವರ್ಸ್ ಬಾಸ್' ಕ್ರಿಸ್ ಗೇಲ್ ಈಗ ಕೇವಲ ಮೈದಾನದ ಆಟಗಾರನಲ್ಲ, ತಂಡದ ಒಡೆಯ! ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ನೇತೃತ್ವದ ಪ್ರತಿಷ್ಠಿತ 'ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್' (ETPL) ಆರಂಭಕ್ಕೆ ದಿನಗಣನೆ ಶುರುವ

20 Apr 2026 2:35 pm
ಹೊರ ರಾಜ್ಯದಿಂದ ಬಂದ IPS ಅಧಿಕಾರಿಗಳಿಂದ ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ಆರೋಪ: ಡಿಜಿ ಮತ್ತು ಐಜಿಪಿಗೆ ಪತ್ರ

ಸಿಆರ್‌ಇ ಎಸ್‌ಪಿ ಕಾಶಿ ಅವರು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಪತ್ರ ಬರೆದಿರುವ ಕಾಶಿ, ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ

20 Apr 2026 2:14 pm
ಬಿಸಿಲ ಝಳಕ್ಕೆ ಬೆಂದ ಕರ್ನಾಟಕ: ಆಸ್ಪತ್ರೆಗೆ ಫ್ಯಾನ್ ತಂದ ಪೋಷಕರು, ಪೊಲೀಸ್ ಶ್ವಾನಗಳಿಗೂ ಕೂಲರ್-ಎಳನೀರು ಭಾಗ್ಯ!

ರಾಜ್ಯದಲ್ಲಿ ಬಿಸಿಲಿನ ತಾಪ 42 ಡಿಗ್ರಿ ತಲುಪಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಫ್ಯಾನ್ ಇಲ್ಲದೆ ಪೋಷಕರು ಮನೆಯಿಂದಲೇ ಫ್ಯಾನ್ ತರುತ್ತಿದ್ದಾರೆ. ಬೀದರ್‌ನಲ್ಲಿ ತಂಪು ಪಡೆಯಲು ಮನೆ ಛಾವಣಿಗಳ ಮೇಲೆ ನೀರು ಹಾಯಿಸಲಾಗುತ್ತಿ

20 Apr 2026 2:13 pm
IPL 2026: ಮೂರು ವಾರ ಕಣಕ್ಕಿಳಿಯಲ್ಲ CSK ಆಟಗಾರ..!

Ayush Mhatre: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ದಾಂಡಿಗ ಆಯುಷ್ ಮ್ಹಾತ್ರೆ ಗಾಯದ ಕಾರಣ ಮುಂಬರುವ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಆಯುಷ್ ಸಂ

20 Apr 2026 1:52 pm
ಉಚಿತ ಭಾಗ್ಯದ ಬಸ್‌ಗಳಿಗೆ ತಳ್ಳುವ ಭಾಗ್ಯ: ಚಿಕ್ಕಮಗಳೂರಿನಲ್ಲಿ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್, ಪ್ರಯಾಣಿಕರ ಆಕ್ರೋಶ

ಚಿಕ್ಕಮಗಳೂರಿನ ಎನ್‌ಎಂಸಿ ಸಿಗ್ನಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಕೆಟ್ಟು ನಿಂತು, ಪ್ರಯಾಣಿಕರೇ ಬಸ್ ತಳ್ಳಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸರ್ಕಾರದ ಉಚಿತ ಯೋಜನೆಗಳ ನಡ

20 Apr 2026 1:46 pm
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ ‘ಕೂಲ್’ಟ್ರೀಟ್ಮೆಂಟ್!

ರಾಜ್ಯದೆಲ್ಲೆಡೆ ಮೈ ಸುಡುವ ಬಿಸಿಲು ಕೇವಲ ಮನುಷ್ಯರನ್ನು ಮಾತ್ರವಲ್ಲ, ಪ್ರಾಣಿಗಳನ್ನೂ ಕಾಡುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಪೊಲೀಸ್ ಇಲಾಖೆ ಮಾನವೀಯ ಕ್ರಮ ಕೈಗೊಂಡಿದ್ದು, ಹೀಟ್​ ಸ್ಟ್ರೋಕ್​ನಿಂದ ಶ್ವಾನದಳದ ರಕ್ಷಣೆಗೆ ವಿಶೇ

20 Apr 2026 1:35 pm
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ

ಕನ್ನಡದ ಮ್ಯೂಸಿಕ್ ಡೈರೆಕ್ಟರ್​ ಸಾಲಿನಲ್ಲಿ ಅರ್ಜುನ್ ಜನ್ಯ ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಅವರು ಈಗ ಹೊಸ ಕಾರು ಖರೀದಿ ಮಾಡಿದ್ದಾರೆ. ಈ ವಿಡಿಯೋ ವೈರ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿ

20 Apr 2026 1:20 pm
ಈ ಸೌಭಾಗ್ಯ ಸಿಗಲು ಬರೋಬ್ಬರಿ 15 ವರ್ಷ ಕಾಯಬೇಕಾಗಿತ್ತು: ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!

ಗರ್ಭಾಶಯದ ಸಮಸ್ಯೆಗಳಿಂದ 15 ವರ್ಷಗಳ ಕಾಲ ತಾಯ್ತನಕ್ಕಾಗಿ ಹೋರಾಡಿದ ಮಹಿಳೆಯೊಬ್ಬರು ಇಂದು ಮಗಳ ಮೊದಲ ಹೆಜ್ಜೆಯ ಸಂಭ್ರಮದಲ್ಲಿದ್ದಾರೆ. ದಶಕಗಳ ನೋವು, ವೈದ್ಯಕೀಯ ಸವಾಲುಗಳನ್ನು ಮೀರಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಈ ತಾಯಿಗೆ, ಮಗ

20 Apr 2026 1:08 pm
ಸಂಸ್ಕೃತ ಕೇವಲ ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ: ಮೋಹನ್ ಭಾಗವತ್

ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂಸ್ಕೃತವನ್ನು ಕೇವಲ ಭಾಷೆಯಲ್ಲ, ಅದು ಭಾರತದ ಸಂಸ್ಕೃತಿ ಮತ್ತು ಆತ್ಮ ಎಂದು ಬಣ್ಣಿಸಿದರು. ಅಕ್ಷಯ ತೃತೀಯದಂದು ದೆಹಲಿಯಲ್ಲಿ ಸಂಸ್ಕೃತ ಭಾರತಿಯ 'ಪ್ರಣವಃ' ಅಂತಾರಾಷ್ಟ್ರೀಯ ತರಬೇ

20 Apr 2026 1:01 pm
ಭಾರತದ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

IPL 2026 Rashid Khan: ಇಂಡಿಯನ್ ಪ್ರೀಮಿಯರ್ ಲೀಗ್​ನ ರಶೀದ್ ಖಾನ್ ಈವರೆಗೆ ಕೇವಲ 2 ತಂಡಗಳ ಪರ ಮಾತ್ರ ಆಡಿದ್ದಾರೆ. 2017 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಅಫ್ಘಾನಿಸ್ತಾನ್ ಸ್ಪಿನ್ನರ್

20 Apr 2026 12:52 pm
Video: ಕಲಾವಿದ ಕುಣಿಯುತ್ತಿದ್ದಂತೆ ಕೈ ನೋವಿದ್ರೂ ಪುಟ್ಟ ಹೆಜ್ಜೆಯಿಟ್ಟು ಹೆಜ್ಜೆ ಹಾಕಿದ ಪುಟಾಣಿ

ಪುಟಾಣಿ ಮಕ್ಕಳೇ ಹಾಗೆ, ಸ್ಟೇಜ್ ಮೇಲೆ ಯಾರಾದ್ರೂ ಡ್ಯಾನ್ಸ್ ಮಾಡುತ್ತಿದ್ದರೆ ವೇದಿಕೆಯ ಮುಂಭಾಗದಲ್ಲಿ ಡ್ಯಾನ್ಸ್ ಮಾಡುವುದನ್ನು ನೋಡಿರಬಹುದು. ಇದೀಗ ಪುಟಾಣಿಯ ಮುದ್ದು ಮುದ್ದಾದ ವಿಡಿಯೋ ವೈರಲ್ ಆಗಿದೆ. ರಂಗಸ್ಥಳದಲ್ಲಿ ಯಕ್ಷ

20 Apr 2026 12:48 pm
ಬೀದಿ ನಾಯಿಗೆ ಅನ್ನ ಹಾಕಿ ಪೇಚೆಗೆ ಸಿಲುಕಿದ ವ್ಯಕ್ತಿ; ಗ್ರಾಮ ಪಂಚಾಯತಿಯಿಂದ ಬಂತು ನೋಟಿಸ್!

ಕಾರವಾರದಲ್ಲಿ ಬೀದಿ ನಾಯಿಗೆ ಆಹಾರ ನೀಡಿದ ಯುವಕನಿಗೆ ಸಂಕಷ್ಟ ಎದುರಾಗಿದೆ. ನಾಯಿ ಗ್ರಾಮಸ್ಥರ ಮೇಲೆ ದಳಿ ಮಾಡಿದೆ ಎಂದು ಗ್ರಾಮ ಪಂಚಾಯಿತಿ ಪಿಡಿಒ ಯುವಕನನ್ನೇ ಹೊಣೆಗಾರರನ್ನಾಗಿ ಮಾಡಿ ನೋಟಿಸ್ ನೀಡಿದ್ದಾರೆ. ಮಾನವೀಯತೆಯಿಂದ ಆಹ

20 Apr 2026 12:46 pm
ಬೆಂಗಳೂರಿಗೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಆಪತ್ತವಾಗಿ ಮಾತನಾಡಿರು ಫೋಟೋ ವೈರಲ್​​ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ, ಮಹಿಳಾ ಮೀಸಲಾತಿ ಬಗ್ಗೆ ಅವರು ಅಭಿ

20 Apr 2026 12:37 pm
ಥೈಲ್ಯಾಂಡ್​ ಬೀಚ್​​ನಲ್ಲಿ ಮಿಂಚಿದ ನಟಿ ಪಾಯಲ್ ಚೆಂಗಪ್ಪ; ಇಲ್ಲಿವೆ ಫೋಟೋಸ್

ಕನ್ನಡದ ನಟಿ ಪಾಯಲ್ ಚೆಂಗಪ್ಪ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ ಎಂದರೂ ತಪ್ಪಾಗಲಾರದು. ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ

20 Apr 2026 12:36 pm
ಹೂಡಿಕೆದಾರರನ್ನು ಸೆಳೆಯುತ್ತಿವೆ ವ್ಯಾಲ್ಯೂ ಮ್ಯೂಚುವಲ್ ಫಂಡ್​ಗಳು; ಏನಿವುಗಳ ವಿಶೇಷತೆ?

Exploring the Value Mutual Funds: ವ್ಯಾಲ್ಯೂ ಈಕ್ವಿಟಿ ಮ್ಯೂಚುವಲ್ ಫಂಡ್​ಗಳು ಹೂಡಿಕೆದಾರರಿಗೆ ಉತ್ತಮ ಲಾಭ ತರಬಲ್ಲಂಥವು. ದೀರ್ಘಾವಧಿ ಹೂಡಿಕೆ ಮಾಡಲು ಬಯಸುವವರಿಗೆ ಈ ವ್ಯಾಲ್ಯೂ ಫಂಡ್​ಗಳು ಹೇಳಿ ಮಾಡಿಸಿದ್ದಾಗಿವೆ. ಬಹಳ ಅಂಡರ್ ವ್ಯಾಲ್ಯೂಡ್ ಆಗ

20 Apr 2026 12:28 pm
IPL 2026: ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

IPL 2026 Points table: ಇಂಡಿಯನ್ ಪ್ರೀಮಿಯರ್ ಲೀಗ್​ನ 29ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವನ್ನು ಪಂಜಾಬ್ ಕಿಂಗ್ಸ್ (PBKS)​ ತಂಡವು 54 ರನ್​ಗಳಿಂದ ಸೋಲಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲೂ ಮಹತ್ದ

20 Apr 2026 12:16 pm
“ಬ್ರೋ ಕೊನೆಗೂ ಪ್ರೀತಿ ಜಿಂಟಾ ಅಪ್ಪುಗೆ ಸಿಕ್ತು!”; ಅರ್ಶ್‌ದೀಪ್ ಸಿಂಗ್ ಫುಲ್ ಖುಷ್

ಪಂಜಾಬ್ ಕಿಂಗ್ಸ್‌ನ ಐಪಿಎಲ್ ಗೆಲುವಿನ ನಂತರ, ಮಾಲೀಕಿ ಪ್ರೀತಿ ಜಿಂಟಾ ವೇಗಿ ಅರ್ಷ್‌ದೀಪ್ ಸಿಂಗ್‌ಗೆ ಆತ್ಮೀಯವಾಗಿ ಅಪ್ಪಿಕೊಂಡ ಕ್ಷಣ ವೈರಲ್ ಆಗಿದೆ. ಅರ್ಷ್‌ದೀಪ್ ಸಂಭ್ರಮಿಸಿದ ಈ ಫೋಟೋಗಳನ್ನು ನೆಟ್ಟಿಗರು ಮೊಹಮ್ಮದ್ ಶಮಿ ಅವರ

20 Apr 2026 12:16 pm
SC, ST ಮೇಲಿನ ದೌರ್ಜನ್ಯ ತನಿಖೆ ಮಾಡುವ DCREಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ!

ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ DCREಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ ಕೇಳಿಬಂದಿದೆ. ಮೇಲ್ಜಾತಿ ಆರೋಪಿಗಳ ಪರ ವರದಿ ನೀಡಲು ಒತ್ತಡ ಹೇರಲಾಗುತ್ತಿದೆ ಎಂ

20 Apr 2026 12:10 pm
ಬಿಗ್ ಬಾಸ್ ವಿನ್ನರ್ ಘೋಷಣೆ ಮಾಡಿದ ನಟ ರಿತೇಶ್ ದೇಶ್​​ಮುಖ್

ಬಿಗ್ ಬಾಸ್ ಮರಾಠಿ ಸೀಸನ್ 6 ಗ್ರ್ಯಾಂಡ್ ಫಿನಾಲೆಯಲ್ಲಿ ತನ್ವಿ ಕೋಲ್ಟೆ ವಿಜೇತರಾಗಿ ಹೊರಹೊಮ್ಮಿದ್ದಾರೆ. 15 ಲಕ್ಷ ನಗದು, ವಜ್ರದ ವೋಚರ್ ಮತ್ತು ಇ-ಬೈಕ್ ಗೆದ್ದ ತನ್ವಿ, ತಮ್ಮ ಪ್ರಯಾಣದ ಬಗ್ಗೆ ಮಾತನಾಡಿದರು. ಈ ಗೆಲುವನ್ನು ಕುಟುಂಬಕ್

20 Apr 2026 12:00 pm
ಕಾಂಗ್ರೆಸ್ ಶಾಸಕ ಹ್ಯಾರಿಸ್, ಪುತ್ರ ನಲಪಾಡ್ ಮನೆ ಮೇಲೆ ಇ.ಡಿ ದಾಳಿ

ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದ ಮೇಲೆ ಸೋಮವಾರ ಮುಂಜಾನೆ ಇ.ಡಿ ದಾಳಿ ನಡೆದಿದೆ. ಬಿಟ್‌ಕಾಯಿನ್ ಹಗರಣ ಸಂಬಂಧ ನಡೆದ ದಾಳಿ ಇದಾಗಿದ್ದು, ಹ್ಯಾಕರ್ ಶ್ರೀಕಿ ಜೊತೆ ನಲಪಾಡ್​​ಗೆ ನಂಟು ಇರುವ ಆರೋಪ

20 Apr 2026 11:56 am
ಯುವತಿ 20ನೇ ಮಹಡಿಯಿಂದ ಹಾರಬೇಕೆನ್ನುವಷ್ಟರಲ್ಲಿ ಬಂದು ಪ್ರಾಣ ಉಳಿಸಿದ ಆಪದ್ಬಾಂಧವ

ಇಪ್ಪತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವತಿಯನ್ನು ರಕ್ಷಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ದಕ್ಷಿಣ ಕೊರಿಯಾದ ಸಿಯೋಲ್​ನಲ್ಲಿ ನಡೆದಿದೆ. ಯುವತಿಯೊಬ್ಬಳು ಕಟ್ಟಡದ 20ನೇ ಮಹಡಿಯ ಅತ್ಯಂತ ಕಿರಿದ

20 Apr 2026 11:51 am
‘ಅದು ಕೊನೆಯ ಸಂದೇಶ’: ವಿಮಾನದೊಳಗೆ ನಡೆದಿದ್ದೇನು? ಸ್ಫೋಟಕ ಹೇಳಿಕೆ ನೀಡಿದ ಪ್ರಯಾಣಿಕ

ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ FLY91 ವಿಮಾನ ಟರ್ಬುಲೆನ್ಸ್‌ನಿಂದಾಗಿ ಹುಬ್ಬಳ್ಳಿಯಲ್ಲಿ ಇಳಿಯಲಾಗದೆ ಬೆಂಗಳೂರಿಗೆ ತಿರುಗಿದೆ. ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿದ ವಿಮಾನ ಸುರಕ್ಷಿತವಾಗಿ ಇಳಿದರೂ, ಪ್ರಯ

20 Apr 2026 11:48 am
ಬಿಸಿಲ ಬೇಗೆಗೆ ಕಾಡಾನೆಯ ಮಣ್ಣಿನ ಮಜ್ಜನ! ಸಫಾರಿಗೆ ಹೋದವರಿಗೆ ಕಂಡ ಮನಮೋಹಕ ದೃಶ್ಯ ಇಲ್ಲಿದೆ ನೋಡಿ

ನಗರದ ಕೆ.ಗುಡಿಯ ಅರಣ್ಯ ಪ್ರದೇಶದಲ್ಲಿ ಬಿಸಿಲಿನ ತೀವ್ರತೆಯಿಂದ ತಪ್ಪಿಸಿಕೊಳ್ಳಲು ಕಾಡಾನೆ ಮಣ್ಣಿನಲ್ಲಿ ಮಜ್ಜನ ಮಾಡಿಕೊಳ್ಳುತ್ತಿರುವ ಮನಮೋಹಕ ದೃಶ್ಯ ಗಮನ ಸೆಳೆದಿದೆ. ಜಂಗಲ್ ಲಾಡ್ಜ್ ಸಫಾರಿಗೆ ತೆರಳಿದ್ದ ಪ್ರವಾಸಿಗರು ಈ ಅಪರ

20 Apr 2026 11:44 am
ವರದಕ್ಷಿಣೆ ಕಿರುಕುಳಕ್ಕೆ ಎರಡು ಮಕ್ಕಳ ತಾಯಿ ಬಲಿ: ಕಿಟಕಿಯ ಗ್ರಿಲ್​​ಗೆ ವೇಲ್​​ ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿಯ ಜ್ಯೋತಿ ನಗರದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ಕಲಹಕ್ಕೆ ಬೇಸತ್ತು 28 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಮಕ್ಕಳ ತಾಯಿಯಾದ ಇವರು ಮನೆಯ ಕಿಟಕಿಗೆ ನೇಣು ಬಿಗಿದುಕೊಂಡಿದ್ದಾರೆ. ಪ್ರಕರ

20 Apr 2026 11:30 am
ಒಳಚರಂಡಿ ತ್ಯಾಜ್ಯದಿಂದ ಕೋಟಿ ಕೋಟಿ ಆದಾಯ! ಬೆಂಗಳೂರಿನಲ್ಲಿ ದೇಶದಲ್ಲೇ ಅತಿ ದೊಡ್ಡ ವೇಸ್ಟ್ ಟು ವೆಲ್ತ್ ಯೋಜನೆಗೆ ಜಲಮಂಡಳಿ ಸಿದ್ಧತೆ

ಬೆಂಗಳೂರು ಜಲಮಂಡಳಿಯು ಒಳಚರಂಡಿಯ 550 ಎಂಎಲ್‌ಡಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಬಯೋ ಗ್ಯಾಸ್ ಉತ್ಪಾದಿಸುವ ಮೂಲಕ ಮುಂದಿನ 20 ವರ್ಷಗಳಲ್ಲಿ 120 ಕೋಟಿ ರೂ. ಆದಾಯ ಗಳಿಸುವ ಮಹತ್ವದ ಯೋಜನೆ ಹಾಕಿಕೊಂಡಿದೆ. ದೇಶದ ಕೆಲವೆಡೆ ಇಂಥ ಯೋಜನೆ ಈಗ

20 Apr 2026 11:25 am
ರಾಜ್ಯದಲ್ಲಿ ಹೀಟ್​ ಸ್ಟ್ರೋಕ್​ಗೆ ಮೊದಲ ಬಲಿ! ಬೀದರ್​ನಲ್ಲಿ ಬಿಸಿಲ ಝಳ ತಾಳಲಾರದೆ ಕುಸಿದು ಬಿದ್ದ ಯುವಕ ಸ್ಥಳದಲ್ಲೇ ಸಾವು

ರಾಜ್ಯದಲ್ಲಿ ತೀವ್ರ ಬಿಸಿಲ ಅಲೆ ಹೆಚ್ಚಾಗಿದ್ದು, ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೀಟ್‌ವೇವ್ ಅಲರ್ಟ್ ಘೋಷಿಸಲಾಗಿದೆ. ಇದರ ಮಧ್ಯೆ ಬೀದರ್‌ನಲ್ಲಿ 20 ವರ್ಷದ ಯುವಕ ಹೀಟ್‌ಸ್ಟ್ರೋಕ್‌ಗೆ ಬಲಿಯಾಗಿದ್ದಾನೆ. ಬೆಳಗ್ಗೆ 10 ರಿ

20 Apr 2026 11:15 am
ಫೆಮಿನಾ ಮಿಸ್ ಇಂಡಿಯಾ ಪಟ್ಟ ಗೆದ್ದ ಕಾರವಾರ ಶಾಸಕನ ಮಗಳು ಸಾಧ್ವಿ ಸತೀಶ್ ಸೈಲ್​

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸೈಲ್ 61ನೇ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದಿದ್ದಾರೆ. 29 ಸ್ಪರ್ಧಿಗಳನ್ನು ಹಿಂದಿಕ್ಕಿ ಗೋವಾ ಪ್ರತಿನಿಧಿಸಿ ಜಯ ಗಳಿಸಿದ ಸಾಧ್ವಿ, 2026ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು

20 Apr 2026 11:12 am
Gold Rates: ಚಿನ್ನದ ಬೆಲೆ ಗ್ರಾಮ್​ಗೆ 45 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 April 20th: ವಾರಾಂತ್ಯದಲ್ಲಿ ಹೆಚ್ಚಿದ್ದ ಚಿನ್ನದ ಬೆಲೆ ಈ ವಾರದ ಮೊದಲ ದಿನದಂದು ಅಲ್ಪ ಇಳಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ 14,280 ರೂನಿಂದ 14,235 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 15,529 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ

20 Apr 2026 11:08 am
RR ಸೋಲುತ್ತಿದ್ದಂತೆ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ: ವಿಡಿಯೋ ವೈರಲ್

IPL 2026 KKR vs RR: ಐಪಿಎಲ್​ನ 28ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 19.4 ಓವರ್​ಗಳಲ್ಲಿ 161 ರನ್​ ಬಾರಿಸಿ 4

20 Apr 2026 11:07 am
Jammu Kashmir Bus Accident: ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 10 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ಎಂದಿನಂತೆ ವಾಹನಗಳ ಸಂಚಾರವಿತ್ತು. ಆದರೆ ಕಾಘೋಟೆ ಎಂಬ ಗ್ರಾಮದ ಬಳಿ ಸಾಗುತ್ತಿದ್ದ ಆ ಒಂದು ಬಸ್ಸಿನ ಪಾಲಿಗೆ ವಿಧಿ ಬೇರೆಯದೇ ಆಟವಾಡಲು ಸಂಚು ರೂಪಿಸಿತ್ತು. ಪ್ರಯಾಣಿಕ

20 Apr 2026 10:58 am
ವಿಮಾನದೊಳಗೆ ಪ್ರಯಾಣಿಕರ ಚೀರಾಟ, ಕಣ್ಣೀರು: ತಾಂತ್ರಿಕ ದೋಷದ ನಡುವೆ ಸಾವಿನ ದರ್ಶನ ಮಾಡಿಸಿದ FLY91 ವಿಮಾನ

ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ FLY91 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಸುಮಾರು ನಾಲ್ಕು ಗಂಟೆಗಳ ಕಾಲ ಆಕಾಶದಲ್ಲಿ ಸುತ್ತಾಡಿದ ವಿಮಾನದಲ್ಲಿ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು, ಹಲವರು

20 Apr 2026 10:56 am
ಇರಾನ್, ಅಮೆರಿಕ ನಡುವೆ ಬಿಲ್ಡಪ್ ಕೊಡಲು ಹೋಗಿ ಮುಖಭಂಗ ಅನುಭವಿಸಿದ ಪಾಕಿಸ್ತಾನ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನಿಂದ ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದ್ದು, ನಾಲ್ವರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ. ಇದು ಅಮೆರಿಕ-ಇರಾನ್ ನಡುವೆ ಹೆಚ್ಚುತ್ತಿರುವ ಯುದ್ಧ ಭೀತಿಯ ನಡುವೆಯೇ ಸಂಭವಿಸಿದೆ. ಎರಡನೇ ಸ

20 Apr 2026 10:38 am
ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಜಿಗಿತ: ಒಡಿಶಾದಲ್ಲಿ ದೇಶದ ಮೊದಲ ‘3D ಗ್ಲಾಸ್ ಚಿಪ್’ಘಟಕಕ್ಕೆ ಚಾಲನೆ

India's Semiconductor Future: ಒಡಿಶಾದ ಇನ್ಫೋ ವ್ಯಾಲಿಯಲ್ಲಿ ಭಾರತದ ಮೊದಲ ಸುಧಾರಿತ 3D ಗ್ಲಾಸ್ ಚಿಪ್ ಪ್ಯಾಕೇಜಿಂಗ್ ಘಟಕ ಆರಂಭವಾಗಿದೆ. ಇದು ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ರೂಪಿಸಲು ಮಹತ್ವದ ಹೆಜ್ಜೆಯಾಗಿದೆ. ಕೃತಕ ಬುದ್ಧಿಮತ್ತೆ

20 Apr 2026 10:33 am
ಸಿಕ್ಸರ್‌ಗಳ ಸುರಿಮಳೆಗೆ ಕಾರಣವಾಯ್ತು ಶ್ರೇಯಸ್ ಅಯ್ಯರ್ ಅವರ ಆ ಒಂದು ಸವಾಲು!

IPL 2026 PBKS vs LSG: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್​ 20 ಓವರ್​ಗಳಲ್ಲಿ 254 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಎಲ್​ಎಸ್​ಜಿ 200 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಂಜಾಬ್ ಕಿಂಗ್ಸ್ 54 ರನ್​ಗಳ ಗೆಲುವು

20 Apr 2026 10:30 am
ಹೊಸಪೇಟೆ ಸರಣಿ ಅಪಘಾತ: ಕನ್ಯೆ ನೋಡಲು ಹೊರಟಿದ್ದ ಆ ಮೂರು ಜನ ಸೇರಿದ್ದು ಮಸಣಕ್ಕೆ!

ವಿಜಯನಗರದ ಹೊಸಪೇಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮದುವೆಗಾಗಿ ಕನ್ಯೆ ನೋಡಲು ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟು ನಾಲ್ವರು ಈ ದುರಂತದಲ್ಲಿ ಪ್ರಾಣ ಕಳೆದುಕೊಂ

20 Apr 2026 10:20 am
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರಿಗೆ ಗುದ್ದಿ ಚರಂಡಿಗೆ ನುಗ್ಗಿದ ಖಾಸಗಿ ಸ್ಲೀಪರ್ ಬಸ್!

ಮಂಡ್ಯದ ಬೂದನೂರು ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕದ ಚರಂಡ

20 Apr 2026 10:16 am
ಕಾಗೆಯ ವಿಗ್ರಹ ಹಾಗೂ ಮಿಸ್ಟರಿ; ಒಟಿಟಿಯಲ್ಲಿರೋ ಈ ಥ್ರಿಲ್ಲರ್ ಸಿನಿಮಾನ ಮಿಸ್ ಮಾಡಬೇಡಿ

ಒಟಿಟಿಯಲ್ಲಿರುವ ‘ಸಂಭವಮ್ ಆಧ್ಯಾಯಮ್ ಒನ್ನು’ ಥ್ರಿಲ್ಲರ್ ಸಿನಿಮಾ ಗಮನ ಸೆಳೆದಿದೆ. ಕಾಗೆಯ ವಿಗ್ರಹವಿರುವ ದಟ್ಟಾರಣ್ಯದಲ್ಲಿ ನಡೆಯುವ ಈ ಕಥೆ, ಮಿಸ್ಟರಿ ಮತ್ತು ಟ್ವಿಸ್ಟ್‌ಗಳಿಂದ ಕೂಡಿದೆ. ನಾಯಕನಿಗೆ ಎದುರಾಗುವ ಅನಿರೀಕ್ಷಿತ

20 Apr 2026 10:11 am
ಚಾಮರಾಜನಗರ: ಸತತ 17 ಗಂಟೆಗಳ ಕಾರ್ಯಾಚರಣೆ; ಕೆಸರಲ್ಲಿ ಸಿಲುಕಿದ್ದ ಮೂರು ಆನೆಗಳ ರಕ್ಷಣೆ

ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದ ಉಡುತೊರೆ ಹಳ್ಳ ಜಲಾಶಯದ ಕೆಸರಿನಲ್ಲಿ ಸಿಲುಕಿದ್ದ ಮೂರು ಕಾಡಾನೆಗಳನ್ನು ಅರಣ್ಯ ಸಿಬ್ಬಂದಿ ಸತತ 17 ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಎರಡು ಆನೆಗಳು ಕಾಡಿಗೆ ಮರಳಿದ್ದ

20 Apr 2026 10:09 am
ಹೊಸ ‘ರಾಜರಥ’ಸಂಚಾರ ಆರಂಭ: ಕರ್ನಾಟಕದ 6 ಜಿಲ್ಲೆಗಳ ಪ್ರಯಾಣಿಕರಿಗೆ ಗುಡ್ ನ್ಯೂಸ್

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ನಾಲ್ಕು ಹೊಸ 'ರಾಜರಥ' ಎಸಿ ಸ್ಲೀಪರ್ ಬಸ್‌ಗಳನ್ನು ಪರಿಚಯಿಸಿದೆ. ಉತ್ತರ ಕರ್ನಾಟಕದಿಂದ ಹೈದರಾಬಾದ್‌ಗೆ ಪ್ರಯಾಣಿಸಲು ಇದು ಅತ್ಯಾಧುನಿಕ, ಆರಾಮದಾಯಕ ಮತ್ತು ಸುರಕ್ಷಿತ ಆಯ್ಕೆಯಾ

20 Apr 2026 9:59 am
Basava Jayanti 2026: ದಯವೇ ಧರ್ಮದ ಮೂಲವಯ್ಯ; ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ವಿಶ್ವಗುರು ಬಸವಣ್ಣ

ಮೂಢ ನಂಬಿಕೆ, ಮಡಿ ಮೈಲಿಗೆ, ಮೇಲು ಕೀಲು, ಲಿಂಗ ಅಸಮಾನತೆ ಜಾತಿ ವ್ಯವಸ್ಥೆ ಸೇರಿದಂತೆ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ಹಲವಾರು ಸಾಮಾಜಿಕ ಸುಧಾರಣೆಗಳನ್ನು ತಂದವರು ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಎನ್ನ

20 Apr 2026 9:42 am
ಕಾಲು ಜಾರಿ ಕೆರೆಗೆ ಬಿದ್ದ ಅಳಿಯನ ರಕ್ಷಣೆಗೆ ಹೋದ ಮಾವನೂ ಸಾವು: ಅತ್ತ ಪಿರಿಯಾಪಟ್ಟಣದಲ್ಲಿ ಇಬ್ಬರು ಯುವಕರು ನೀರು ಪಾಲು

ಹಾಸನದ ಅರಸೀಕೆರೆಯಲ್ಲಿ ಕೆರೆಗೆ ಕಾಲುಜಾರಿ ಬಿದ್ದ ಸೋದರಳಿಯನ ರಕ್ಷಣೆಗೆ ಹೋಗಿ ಮಾವನೂ ಮೃತಪಟ್ಟ ದಾರುಣ ಘಟನೆ ನಡೆದಿದೆ. ಇದಲ್ಲದೆ, ಪಿರಿಯಾಪಟ್ಟಣದಲ್ಲಿ ಕಾವೇರಿ ನದಿಗೆ ಈಜಲು ಹೋಗಿದ್ದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ

20 Apr 2026 9:41 am
ರವೀಂದ್ರ ಜಡೇಜಾನ ಕಡೆಗಣಿಸಿ ಪಂದ್ಯ ಸೋತ ರಾಜಸ್ಥಾನ್ ರಾಯಲ್ಸ್

IPL 2026 KKR vs RR: ಐಪಿಎಲ್​ನ 28ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 19.4 ಓವರ್​ಗಳಲ್ಲಿ 161 ರನ್​ ಬಾರಿಸಿ 4

20 Apr 2026 9:35 am
ಐಷಾರಾಮಿ ‘ಪೋರ್ಷೆ’ಕಾರಿನ ಬಾನೆಟ್ ಮೇಲೆ ಸಿಮೆಂಟ್ ಮಿಶ್ರಣ! ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಿದ ಉದ್ಯಮಿಯ ವೀಡಿಯೋ ವೈರಲ್

ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆ ಕುರಿತು ಉದ್ಯಮಿ ಅಖಿಲ್ ಹೆಮಾದ್ರಿ ತಮ್ಮ ಐಷಾರಾಮಿ ಪೋರ್ಷೆ ಕಾರಿನ ಬಾನೆಟ್ ಬಳಸಿ ಸಿಮೆಂಟ್ ಮಿಶ್ರಣ ಮಾಡಿ ಗುಂಡಿಗಳನ್ನು ಮುಚ್ಚುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ. ನಾಗರಿಕ ಪಾಲ್

20 Apr 2026 9:23 am
ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಎನ್​ಕೌಂಟರ್​ನಲ್ಲಿ ಸಾವು

ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಜಸೀಮ್ ಅಲಿಯಾಸ್ ಛೋಟು ಎಂಬ ಆರೋಪಿಗಾಗಿ ವಾರಗಟ್ಟಲೆ ಹುಡುಕಾಟ ನಡೆಸಿದ ನ

20 Apr 2026 9:18 am
ತಪ್ಪಿದ ಭಾರಿ ದುರಂತ: ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ಲ್ಯಾಂಡ್​​; ಆಗಿದ್ದೇನು?

ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ Fly91 ವಿಮಾನ ಭಾರಿ ದುರಂತದಿಂದ ಪಾರಾಗಿದೆ. ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಸಾಧ್ಯವಾಗದೆ, ವಿಮಾನ 4 ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.

20 Apr 2026 9:12 am
ಪ್ರೆಗ್ನೆನ್ಸಿಯಲ್ಲಿರುವಾಗಲೇ ದೊಡ್ಡ ರಿಸ್ಕ್ ತೆಗೆದುಕೊಂಡ ದೀಪಿಕಾ ಪಡುಕೋಣೆ

ನಟಿ ದೀಪಿಕಾ ಪಡುಕೋಣೆ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಗರ್ಭಾವಸ್ಥೆಯಲ್ಲಿದ್ದರೂ ಅವರು ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ 'ರಾಕಾ' ಮತ್ತು ಶಾರುಖ್ ಖಾನ್ ಅವರ 'ಕಿಂಗ್' ಚಿತ್ರಗಳ ಶೂಟಿಂಗ್ ಮುಂದುವರಿಸಿದ್ದಾರೆ. ತೀವ

20 Apr 2026 9:03 am
IPL 2026: ನಿನ್ನ ಮುಖ ತೋರಿಸಬೇಡ…ಕಾರಣವೇನು?

PBKS vs LSG Viral Moment: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್​ 20 ಓವರ್​ಗಳಲ್ಲಿ 254 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಎಲ್​ಎಸ್​ಜಿ 200 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಂಜಾಬ್ ಕಿಂಗ್ಸ್ 54 ರನ್​ಗಳ ಗೆಲುವ

20 Apr 2026 8:52 am
ಹಾಲಿವುಡ್ ಮಂದಿಯ ಎದುರು ಹೇಗೆ ಮಾತಾಡಿದ್ರು ನೋಡಿ ಯಶ್

ಹಾಲಿವುಡ್​​ ರಿಪೋರ್ಟರ್​​ಗಳ ಎದುರು ಯಶ್ ಕಾಲ ಮೇಲೆ ಕಾಲು ಹಾಕಿ ಕುಳಿತು ಮಾತನಾಡದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಹಾಲಿವುಡ್ ಮಂದಿ ಕೂಡ ಅವರನ್ನು ಕೇಳುವ

20 Apr 2026 8:37 am
Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ವಾಯುಗುಣಮಟ್ಟದಲ್ಲಿ ಸುಧಾರಣೆ!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ

20 Apr 2026 8:20 am
2ನೇ ಮದುವೆ ತಯಾರಿಯಲ್ಲಿದ್ದ ವೈದ್ಯನ ಭೀಕರ ಕೊಲೆ: ವಿವಾಹದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ!

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ 2ನೇ ಮದುವೆಗೆ ಸಿದ್ಧತೆ ನಡೆಸಿದ್ದ ಆಯುರ್ವೇದ ವೈದ್ಯನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೊದಲ ಪತ್ನಿ ನಿಧನದ ನಂತರ ಮತ್ತೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದ ವೈದ್ಯರ ಮನೆಯಲ

20 Apr 2026 8:17 am
11 ಅಂಕಗಳು…ಐಪಿಎಲ್​ನಲ್ಲಿ ಹೊಸ ಚರಿತ್ರೆ ಬರೆದ ಪಂಜಾಬ್ ಕಿಂಗ್ಸ್

IPL 2026 Punjab Kings: ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಸನ್​ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಇನ್ನ

20 Apr 2026 8:17 am