ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ ಶನಿವಾರ ಪುಣ್ಯಸ್ಥಳ ಭೇಟಿ, ನಿಧಾನ ಕಾರ್ಯ, ಸಂಗಾತಿಗೆ ಸಮಾಧಾನ, ಇಷ್ಟವಿಲ್ಲದ ಕೆಲಸ, ಅಧಿಕಾರ ಚಲಾವಣೆ ಇವೆಲ್ಲ ಇಂದಿನ ವಿಶೇಷ.
ನಟ ಡಾಲಿ ಧನಂಜಯ ಅವರು ಮಾಂಸಾಹಾರ ಸೇವನೆ ಮಾಡಿದ ಫೋಟೋ ವೈರಲ್ ಆದ ಬಳಿಕ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆ ಕುರಿತಂತೆ ಈಗ ಅವರು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ನಾನ್-ವೆಜ್ ತಿಂದಿದ್ದನ್ನು ಜನರು ಟ್ರೋಲ್ ಮಾಡಿದಾಗ ಮನೆಯವರ
WPL 19th Match: ಮಹಿಳಾ ಪ್ರೀಮಿಯರ್ ಲೀಗ್ನ 19ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು 11 ರನ್ಗಳಿಂದ ಸೋಲಿಸಿ ಪ್ಲೇಆಫ್ಗೆ ಅರ್ಹತೆ ಗಳಿಸಿತು. ಇದು WPL ಇತಿಹಾಸದಲ್ಲಿ ಗುಜರಾತ್ಗೆ ಮುಂಬೈ ವಿರುದ್ಧದ ಮೊದಲ ಗೆಲ
ಪ್ರೀತಿಗೆ ಜಾತಿ, ಧರ್ಮ ಇಲ್ಲ ಅನ್ನೊ ಮಾತಿದೆ. ಹೀಗೆ ಪ್ರೀತಿಸಿದ ಯುವಕನಿಗಾಗಿ ಧರ್ಮ ಬಿಟ್ಟು ಬಂದ ಯುವತಿ ಇಂದು ಎರಡು ಮಕ್ಕಳ ಜೊತೆ ನ್ಯಾಯಕ್ಕಾಗಿ ಅಲೆಯುವಂತಾಗಿದೆ. ಹೌದು..ಪ್ರೀತಿ ಹೆಸರಲ್ಲಿ ಹಿಂದೂ ಯುವತಿಯನ್ನು ಮದುವೆಯಾಗಿದ್
ಆಲ್ಕೋಹಾಲ್ ಖರೀದಿಸಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಮಗನೊಬ್ಬ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕುಡಿತದ ದಾಸಕ್ಕೆ ತುತ್ತಾಗಿದ್ದ ವ್ಯಕ್ತಿ ತನ್ನ ವೃದ್ಧ ತಾಯಿಯನ್ನು ಕೊಂದಿದ್ದಾನೆ. ಆತ
ICC U19 World Cup, India vs Pakistan: ಐಸಿಸಿ ಅಂಡರ್-19 ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಫೆಬ್ರವರಿ 1 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಸೆಮಿಫೈನಲ್ಗೆ ನಿರ್ಣಾಯಕವಾಗಿರುವ ಈ ಪಂದ್ಯಕ್ಕೂ ಮುನ್ನ ಪಾಕ್ ತಂಡಕ್ಕೆ ದೊಡ್ಡ
ಈ ವಿಡಿಯೋವನ್ನು ಅರಣ್ಯ ಪ್ರದೇಶದ ಹೊಳೆಯಲ್ಲಿ ರೆಕಾರ್ಡ್ ಮಾಡಲಾಗಿದೆ. ಇಲ್ಲಿ, ಅನೇಕ ಹಿಪೊಪೊಟಮಸ್ಗಳು ಕೊಳದಲ್ಲಿ ಸ್ನಾನ ಮಾಡುತ್ತಿವೆ. ಅವುಗಳ ನಡುವೆ ಆನೆಯೊಂದು ನಿಂತಿದೆ. ಸಾಮಾನ್ಯವಾಗಿ, ಯಾವುದೇ ಪ್ರಾಣಿಯು ಈ ರೀತಿ ಹಿಪ್ಪ
ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಅವರು ಪಿಸ್ತೂಲ್ನಿಂದ ಗನ್ನಿಂದ ಶೂಟ್ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ. ಐಟಿ ದಾಳಿಗೆ ಬೇಸತ್ತು ಬೆಂಗಳೂರಿನ ರಿಚ್ಮಂಡ್
ಪಶ್ಚಿಮ ಬಂಗಾಳದ ಪುಷ್ಪಾಂಜಲಿ ಡೆಕೋರೇಟರ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದು ವಾವ್ ಮೊಮೊ! ನಿರ್ವಹಿಸುತ್ತಿದ್ದ ಪಕ್ಕದ ಗೋದಾಮಿಗೆ ಬೇಗನೆ ಹರಡಿ, ಎರಡೂ ಕಟ್ಟಡಗಳನ್ನು ಆವರಿಸಿತು. ಈ ಬೆಂಕಿ ಅವಘಡದಲ್ಲಿ ಇದುವರೆಗೆ 25
Ranji Trophy: ರಣಜಿ ಟ್ರೋಫಿಯಲ್ಲಿ ಪಂಜಾಬ್ ನೀಡಿದ 309 ರನ್ಗಳ ಗುರಿ ಬೆನ್ನಟ್ಟಿದ ಕರ್ನಾಟಕ, ದಿನದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿದೆ. ಕೆಎಲ್ ರಾಹುಲ್ (59) ಹಾಗೂ ಮಯಾಂಕ್ ಅಗರ್ವಾಲ್ (46) ಶತಕದ ಜೊತೆಯಾಟವಾಡಿ ಉತ್ತಮ ಅಡಿಪಾಯ ಹಾ
ಮಡಿಕೇರಿಯ ನಾಪೋಕ್ಲುವಿನಲ್ಲಿ ನಿರ್ಮಾಣವಾಗುತ್ತಿರುವ ಶಾದಿ ಮಹಲ್ ಕಾಮಗಾರಿ ವಿವಾದಕ್ಕೆ ಕಾರಣವಾಗಿದೆ. ಕೆಪಿಎಸ್ ಸರ್ಕಾರಿ ಶಾಲೆಗೆ ಸೇರಿದ ಜಾಗವನ್ನು ಅತಿಕ್ರಮಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ, ಜಿಲ್ಲಾಧಿಕಾರಿಗೆ ದೂ
‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಜನವರಿ 31ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ‘ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್’ ಶೋ ಪ್ರಸಾರ ಆಗಲಿದೆ. ಕುಟುಂಬದ ಹಿರಿಯರಿಂದ ಮನೆಯ ಪುಟಾಣಿ ಮಕ್ಕಳಿಗಳ ತನಕ ಎಲ್ಲರಿಗೂ ಈ ಶೋ ಇಷ್ಟ ಆಗಲಿದೆ ಎಂ
ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದರು. ನಿನ್ನೆ ಅವರ ಅಂತ್ಯಕ್ರಿಯೆ ನೆರವೇರಿತ್ತು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವ
Novak Djokovic Australian Open 2026: 2026 ರ ಆಸ್ಟ್ರೇಲಿಯನ್ ಓಪನ್ನಲ್ಲಿ ನೊವಾಕ್ ಜೊಕೊವಿಕ್ ಜಾನಿಕ್ ಸಿನ್ನರ್ ಅವರನ್ನು ಸೋಲಿಸಿ ಫೈನಲ್ಗೆ ಪ್ರವೇಶಿಸಿದ್ದಾರೆ. ಇದು ಜೊಕೊವಿಕ್ ಅವರ 11 ನೇ ಆಸ್ಟ್ರೇಲಿಯನ್ ಓಪನ್ ಫೈನಲ್ ಆಗಿದ್ದು, ಅವರು ಇಲ್ಲಿಯವರೆಗ
B Jayashree land issue: ಹಿರಿಯ ನಟಿ, ರಂಗಕರ್ಮಿ, ಮಾಜಿ ರಾಜ್ಯಸಭಾ ಸದಸ್ಯೆಯೂ ಆಗಿರುವ ಬಿ ಜಯಶ್ರೀ ಅವರು ಸರ್ಕಾರಿ ಅಧಿಕಾರಿಗಳು, ವಿಶೇಷವಾಗಿ ಗುಬ್ಬಿ ಭೂಮಾಪನಾ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ತಾವು ದಾನ ಕೊಟ್ಟ ಭೂಮ
ಖ್ಯಾತ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ ಮೆನ್ ಅಧ್ಯಕ್ಷ ಸಿ.ಜೆ.ರಾಯ್ ಇಂದು (ಜನವರಿ 30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಪಿಡೆಂಟ್ ಗ್ರೂಪ್ ಕಚೇರಿಯಲ್ಲಿ ಪಿಸ್ತೂಲ್ನಿಂದ
India vs New Zealand 5th T20: ಭಾರತ-ನ್ಯೂಜಿಲೆಂಡ್ ಐದನೇ ಟಿ20 ಪಂದ್ಯವು ತಿರುವನಂತಪುರಂನಲ್ಲಿ ನಡೆಯಲಿದೆ. 3-1 ಮುನ್ನಡೆ ಸಾಧಿಸಿರುವ ಭಾರತ ತಂಡ ವಿಶ್ವಕಪ್ಗೆ ಮುನ್ನ ಸರಣಿ ಗೆಲುವಿನೊಂದಿಗೆ ಆತ್ಮವಿಶ್ವಾಸ ಹೆಚ್ಚಿಸಲು ನೋಡುತ್ತಿದೆ. ಇಶಾನ್ ಕಿಶ
ಹೈದರಾಬಾದ್ನ ದಂಪತಿ ತಮ್ಮ ಮುದ್ದಿನ ಸಾಕುನಾಯಿಯನ್ನು ವಿಮಾನದಲ್ಲಿ ಕರೆದುಕೊಂಡು ಹೋಗಲು ಬರೋಬ್ಬರಿ 15 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಈ ದಂಪತಿಗೆ ತಮ್ಮ ಸಾಕು ನಾಯಿಯ ಮೇಲೆ ವಿಪರೀತ ಪ್ರೀತಿ ಇತ್ತು. ಹೀಗಾಗಿ, ತಮ್ಮ ಜೊತೆ ಅ
ಗುಜರಾತ್ ರಾಜ್ಯದ ರಾಜ್ಕೋಟ್ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ. ಇಂದು ಬೆಳಗ್ಗೆ ಕುಟುಂಬಸ್ಥರು ಹೋಗುತ್ತಿದ್ದ ಕಾರೊಂದು ಅಚಾನಕ್ಕಾಗಿ ಸೇತುವೆಯಿಂದ ಕೆಳಗೆ ಉರುಳಿದೆ. ಇದರಿಂದಾಗಿ 3 ಜನರು ಮೃತಪಟ್ಟಿದ್ದಾರೆ. ಕಾರು ಕೆಳಗೆ ಬಿ
Confident group JC Roy: ಕಾನ್ಫಿಡೆಂಟ್ ಗ್ರೂಪ್ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕ ಜೆಸಿ ರಾಯ್ ಇಂದು (ಜನವರಿ 30) ನಿಧನ ಹೊಂದಿದ್ದಾರೆ. ರಾಯ್ ಅವರು, ಪದೇ ಪದೇ ಆಗುತ್ತಿದ್ದ ಐಟಿ ದಾಳಿಗಳಿಂದ ಬೇಸತ್ತು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಶರಣಾಗ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮೃತಪಡುತ್ತಿದ್ದಂತೆ ಎನ್ಸಿಪಿ ಅಧ್ಯಕ್ಷ ಯಾರಾಗುತ್ತಾರೆ, ಉಪಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದರ ಬಗ್ಗೆ ತೀವ್ರ ಚರ್ಚೆಗಳು ಶುರುವಾಗಿವೆ. ಇದರ ನಡುವೆ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಾಲ್ಕು ನಿಗಮಗಳ ಸಾರಿಗೆ ಬಸ್ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ನೇರ ಅಥವಾ ಪರೋಕ್ಷ ಜಾಹೀರಾತುಗಳನ್ನು ತಕ್ಷಣವೇ ನಿಷೇಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದ
ದೇಶ ವಿದೇಶಗಳಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಅವರು ಸಾಕಷ್
How to open Patanjali Stores, here is the step-by-step guide: ನೀವು ಕೂಡ ಪತಂಜಲಿ ಸ್ಟೋರ್ ತೆರೆಯಲು ಆಸಕ್ತರಿದ್ದರೆ ಈ ಸುದ್ದಿ ನಿಮಗಾಗಿ. ಪತಂಜಲಿ ಸ್ಟೋರ್ ಹೇಗೆ ತೆರೆಯಬಹುದು, ಎಷ್ಟು ಜಾಗಬೇಕು, ಎಷ್ಟು ಬಂಡವಾಳ ಬೇಕು, ಅರ್ಜಿ ಸಲ್ಲಿಕೆ ಹೇಗೆ ಇತ್ಯಾದಿ ಮಾಹಿತಿ ಈ ಲ
USA T20 WC 2026 Squad: 2026ರ ಟಿ20 ವಿಶ್ವಕಪ್ಗಾಗಿ ಯುಎಸ್ಎ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭಾರತೀಯ ಮತ್ತು ಪಾಕಿಸ್ತಾನಿ ಮೂಲದ ಆಟಗಾರರು ಒಟ್ಟಾಗಿ ಆಡಲಿದ್ದಾರೆ ಎಂಬುದು ವಿಶೇಷ. ಮೊನಾಂಕ್ ಪಟೇಲ್ ನಾಯಕತ್ವದಲ್ಲಿ ತಂಡವು
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುತ್ತಿದೆ. ‘ಸ್ತ್ರೀ ಎಂದರೇ ಅಷ್ಟೇ ಸಾಕೆ’ ಎಂಬ ಥೀಮ್ನಲ್ಲಿ ಈ ಬಾರಿ ಹಲವು ಸಿನಿಮಾಗಳು ಪ್ರದರ್ಶನ ಆಗುತ್ತಿವೆ. ದೇಶ-ವಿದೇಶದ 225ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನಗೊಳ್ಳ
Expectations of Real Estate from Union Budget 2026: ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಉತ್ತೇಜನ ನೀಡುವಂತಹ ಕ್ರಮಗಳನ್ನು ಸರ್ಕಾರ ಕಳೆದ ಕೆಲ ವರ್ಷಗಳಿಂದ ತೆಗೆದುಕೊಂಡು ಬಂದಿದೆ. ಸರ್ಕಾರದ ಈ ನೀತಿ ಹೀಗೆ ಮುಂದುವರಿಯಲಿ ಎಂದು ಈ ಸೆಕ್ಟರ್ ಅಪೇಕ್ಷಿಸುತ್ತಿದೆ.
Michael Jackson: ಖ್ಯಾತ ಪಾಪ್ ತಾರೆ ಮೈಕಲ್ ಜಾಕ್ಸನ್ ಇಂದಿಗೂ ವಿಶ್ವದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು. ಭಾರತದ ಪ್ರಭುದೇವ ಸೇರಿದಂತೆ ಕೋಟ್ಯಂತರ ಕಲಾವಿದರಿಗೆ ಪ್ರೇರಣೆಯಾಗಿದ್ದಾರೆ. ಪಾಪ್ ರಾಜನೆಂಬ ಹೆಸರನ್ನು ಪಡೆದಿದ್ದ ಮ
ಮೊದಲ ಪಿಕಲ್ ಬಾಲ್ ಲೀಗ್ನಲ್ಲಿ ಗೆದ್ದು ‘ಬೆಂಗಳೂರು ಜವಾನ್ಸ್’ ತಂಡವು ಚಾಂಪಿಯನ್ ಆಗಿತ್ತು. ಈಗ ಮತ್ತೆ ಆ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ ನೀಡುತ್ತಿದೆ. ಅಟ್ಲಿ ಮತ್ತು ಪ್ರಿಯಾ ಅಟ್ಲಿ ಅವರ ಒಡೆತನದ ಈ ತಂಡವು ಇತ್ತೀಚೆಗೆ ನಡೆದ ಮ
Confident Group Chairman CJ Roy Suicide: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಬೆಂಗಳೂರಿನ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ತಮ್ಮ ಬಂಗಲೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದೇ ಪದೇ ಐಟಿ ಇಲಾಖೆ ಅಧಿಕಾರಿಗಳಿ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಕರ್ನಾಟಕದಾದ್ಯಂತ ಭಾರೀ ಸದ್ದು ಮಾಡಿದ್ದು, ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ
ಕೇಂದ್ರ ಬಜೆಟ್ 2026 ನೇರ ಪ್ರಸಾರ ಲೈವ್: ಕಳೆದ ಬಾರಿಯ ಬಜೆಟ್ನಲ್ಲಿ (2025-26) ಸರ್ಕಾರವು ಆದಾಯ ತೆರಿಗೆಯನ್ನು ಸಾಕಷ್ಟು ಇಳಿಕೆ ಮಾಡಿ ಮಧ್ಯಮ ವರ್ಗದವರಿಂದ ದೊಡ್ಡ ಹೊರೆ ಇಳಿಸಿತ್ತು. ನಂತರ ಜಿಎಸ್ಟಿ ದರಗಳನ್ನೂ ಕಡಿಮೆ ಮಾಡಿತ್ತು. ಈ ಹಿ
ಪೃಥ್ವಿರಾಜ್ ಪಾಟೀಲ್ ಅವರು ಮುಖ್ಯಪಾತ್ರದಲ್ಲಿ ನಟಿಸಿ, ನಿರ್ದೇಶನ ಮಾಡಿರುವ ಸಿನಿಮಾ ‘ವಿಕಲ್ಪ’. ಈ ಚಿತ್ರದಲ್ಲಿ ನಾಗಶ್ರೀ ಹೆಬ್ಬಾರ್, ಸಂಧ್ಯಾ ವಿನಾಯಕ್, ಗಣಪತಿ ಹೆಗಡೆ ವಡ್ಡಿನಗದ್ದೆ ಕೂಡ ನಟಿಸಿದ್ದಾರೆ. ಮನೋವೈಜ್ಞಾನಿಕ ಅಂಶ
ಮುಟ್ಟಿನ ಆರೋಗ್ಯದ ಹಕ್ಕು ಕೂಡ ಮೂಲಭೂತ ಹಕ್ಕಿನ ಭಾಗ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಶಾಲೆಗಳಲ್ಲಿ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳ ವಿತರಣೆಯನ್ನು ಕಡ್ಡಾಯಗೊಳಿಸಿದೆ. ಋತುಚಕ್ರದ ವೇಳೆ ಅನೈರ್ಮಲ್ಯದ ಕಾರಣದಿಂದ ಅ
ಚೆನ್ನಾಗಿ ಓದಿದ್ರೂ ಒಂದೊಳ್ಳೆ ಉದ್ಯೋಗ ಸಿಗೋದು ತುಂಬಾನೇ ಕಷ್ಟ. ಒಂದೂವರೆ ವರ್ಷಗಳ ಕಾಲ ಉದ್ಯೋಗವಿಲ್ಲದೇ ಖಾಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಜೀವನಕ್ಕಾಗಿ ಆಯ್ಕೆ ಮಾಡಿಕೊಂಡದ್ದು ಚಾಲಕ ವೃತ್ತಿಯನ್ನು. ಹೌದು, ಇದೀಗ ಈ ವ್ಯಕ್
New Aadhaar App launched by UIDAI: ಹೆಚ್ಚುವರಿ ಮಾಹಿತಿ ಹಂಚಿಕೆಗೆ ಅವಕಾಶ ಇಲ್ಲದೆ ಕೇವಲ ವಯಸ್ಸು ದೃಢೀಕರಣ ಮಾತ್ರ ಮಾಡುವಂತಹ ಫೀಚರ್ ಇರುವ ಹೊಸ ಆಧಾರ್ ಆ್ಯಪ್ ಬಿಡುಗಡೆ ಆಗಿದೆ. ಯುಐಡಿಎಐ ರೂಪಿಸಿರುವ ಈ ಆಧಾರ್ ಆ್ಯಪ್ನಲ್ಲಿ ಇತರ ಫೀಚರ್ಗಳೆಲ್ಲವ
ಶಿವಮೊಗ್ಗ ಜಿಲ್ಲಾ ಗೃಹರಕ್ಷಕ ದಳವು ಗೃಹರಕ್ಷಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ತರಗತಿ ಪಾಸಾಗಿರುವ 19-45 ವಯೋಮಿತಿಯ ಅರ್ಹ ಅಭ್ಯರ್ಥಿಗಳು ಫೆಬ್ರವರಿ 03 ರೊಳಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಅಡಿಯಲ್
ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ವಿಡಿಯೋ ಶೇರ್ ಮಾಡಿದ ಆರೋಪ ಹಿನ್ನೆಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸಮುದಾಯಗಳ ನಡುವೆ ದ್ವೇಷ ಹರಡು
ಫೆಬ್ರವರಿ ಮೊದಲ ವಾರದ ಪ್ರೇಮ ಜಾತಕ: ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ನಿಮ್ಮ ಅಹಂಕಾರ ಪ್ರೇಮ ಸಂಬಂಧದಲ್ಲಿ ಬಿರುಕು ಮೂಡಿಸಬಹುದು, ಸಂವಹನದಲ್ಲಿ ಸ್ಪಷ್ಟತೆ ಇರಲಿ, ಇಲ್ಲದಿದ್ದರೆ ತಪ್ಪು ತ
State film awards: ರಾಜ್ಯ ಸರ್ಕಾರಗಳು ಚಲನಚಿತ್ರ ಪ್ರಶಸ್ತಿಗಳನ್ನು ನೀಡುವುದರಲ್ಲಿ ವಿಳಂಬ ಮಾಡುತ್ತವೆ. ಕರ್ನಾಟಕವೂ ಸರ್ಕಾರ ಸಹ ಈ ವಿಷಯದಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಲೇ ಬಂದಿದೆ. ಇದೀಗ ನೆರೆಯ ತಮಿಳುನಾಡಿನಲ್ಲಿ ಒಂದೇ ಬಾರಿ
ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ಬೆಂಗಳೂರಿನಲ್ಲಿ ಮತಾಂತರದ (Conversion) ಆರೋಪವೊಂದು ಕೇಳಿ ಬಂದಿದೆ. ಪ್ರೀತಿ ಹೆಸರಲ್ಲಿ ಯುವತಿಯನ್ನ ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ (Muslim Religion) ಮತಾಂತರ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಅಂದು ರೀಟಾ ಆಗಿದ್ದ ಮಹಿಳೆ ಇಂದು ಸಾದಿಯಾ
These apps can leak data from your phone: ಬಹಳ ಉಪಯೋಗವಾಗುತ್ತದೆಂದು ನಾವು ಬಳಸುವ ಕೆಲ ಆ್ಯಪ್ಗಳು ನಮ್ಮ ಫೋನ್ನಲ್ಲಿರುವ ಪರ್ಸನಲ್ ಡಾಟಾವನ್ನು ಕದಿಯುವ ಸಾಧ್ಯತೆ ಇರುತ್ತದೆ. ಬಳಕೆದಾರರ ಸ್ಥಳ, ಬ್ರೌಸಿಂಗ್ ಹಿಸ್ಟರಿ, ಫೋಟೋ, ಮೆಸೇಜ್ ಇತ್ಯಾದಿ ಸೂಕ್
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ಕುಟುಂಬ ಹತ್ಯೆ ಪ್ರಕರಣದಲ್ಲಿ, ತಂದೆ, ತಾಯಿ ಮತ್ತು ಸಹೋದರಿಯನ್ನು ವ್ಯಕ್ತಿಯೋರ್ವ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ನಾಪತ್ತೆ ಕೇಸ್ ಕೊಡಲು ಹೋಗಿದ್ದ ವೇಳೆ ಸತ್ಯ ಬಾ
ಉತ್ತರ ಕಾಶ್ಮೀರದಲ್ಲಿ ಪಾಕಿಸ್ತಾನಿ ಡ್ರೋನ್ಗಳು ಕಾಣಿಸಿಕೊಂಡಿವೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದೆ. ಕಾಶ್ಮೀರದ ಕೇರನ್ ಸೆಕ್ಟರ್ನಲ್ಲಿ ಪಾಕಿಸ್ತಾನಿ ಡ್ರೋನ್ಗಳು ಕಂಡುಬಂದವು. ಹೀಗಾಗಿ, ಭಾರತೀಯ
ಐಐಟಿ ಪ್ರವೇಶದ ಕನಸು ಕಾಣುತ್ತಿರುವ ಜೆಇಇ ಆಕಾಂಕ್ಷಿಗಳಿಗೆ ಗೂಗಲ್ ಸಿಹಿಸುದ್ದಿ ನೀಡಿದೆ. ಗೂಗಲ್, Careers360 ಮತ್ತು Physics Wallah ಸಹಭಾಗಿತ್ವದಲ್ಲಿ ಉಚಿತ ಪೂರ್ಣ ಪ್ರಮಾಣದ JEE Main ಅಣಕು ಪರೀಕ್ಷೆಯನ್ನು ಆರಂಭಿಸಿದೆ. ಇದು ದುಬಾರಿ ತರಬೇತಿ ಕೇಂ
ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ಭರ್ಜರಿ 16.8 ಟಿವಿಆರ್ ಗಳಿಸಿ ಹೊಸ ದಾಖಲೆ ಬರೆದಿದೆ. ಈ ಅಭೂತಪೂರ್ವ ಯಶಸ್ಸಿನಿಂದ ಕಲರ್ಸ್ ಕನ್ನಡ ವಾಹಿನಿ ಜೀ ಕನ್ನಡವನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದೆ. ಫಿನಾಲೆಗೆ 'ಗಿಲ್ಲಿ ನಟ'ರ ಗೆಲ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 1000 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಫೆಬ್ರವರಿ 13ರಂದು ಹಾವೇರಿಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರಿಗೆ ಮನೆ ಮಾಲೀಕತ್ವ ಹಕ್ಕುಪತ್ರಗಳನ್ನು ವಿತರಿಸಲಿದೆ. ದಶಕಗ
ತಿರುಮಲ ತಿರುಪತಿ ದೇವಸ್ಥಾನದ ಬಳಿಯ ನಿರ್ಬಂಧಿತ ಪ್ರದೇಶಗಳಲ್ಲಿ ಫೋಟೋಶೂಟ್ ಮಾಡಿದ ಕಾರಣಕ್ಕೆ ನವವಿವಾಹಿತ ದಂಪತಿ ವಿವಾದಕ್ಕೆ ಕಾರಣರಾಗಿದ್ದಾರೆ. ಹೊಸದಾಗಿ ಮದುವೆಯಾದ ದಂಪತಿ ಮುತ್ತು ಕೊಟ್ಟು ಫೋಟೋಗೆ ಪೋಸ್ ನೀಡಿದ್ದರು. ಇದೇ
Naa Drivara Kannada song: ಮಾಳು ನಿಪ್ಪಾಳ ಹಾಡಿರುವ ‘ನಾ ಡ್ರೈವರ’ ಹಾಡು ಬಲು ಜನಪ್ರಿಯ ಕನ್ನಡ ಹಾಡುಗಳಲ್ಲಿ ಒಂದು. ಈ ಹಾಡೊಂದರ ಕಾರಣಕ್ಕೆ ಗಾಯಕ ಮಾಳು ನಿಪ್ಪಾಳಗೆ ಹಲವು ಅವಕಾಶಗಳು ಅರಸಿ ಬಂದವು. ಈ ಜವಾರಿ ಹಾಡು ಇಷ್ಟುದಿನ ಶ್ರಮಿಕರ, ಕಾಲೇಜು ಯು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಆರೋಪಿ ಸೆಲೆಬ್ರಿಟಿಯಾಗಿರುವುದಿರಂದ ಪ್ರತ್ಯೇಕ ಬ್ಯಾರಕ್ನಲ್ಲಿ ಇರಿಸಲಾಗಿದೆ. ಆದ್ರೆ, ದರ್ಶನ್ ನೋಡಲು ಕೈದಿಗಳಷ್ಟೇ ಅಲ್ಲ ಪೊಲೀಸ್ ಸಿಬ್ಬಂದಿ ಸಹ ಹರ
ಕುವೈತ್ನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ(IndiGo) ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಹಾಗೂ ಹೈಜಾಕ್ ಮಾಡುವ ಕುರಿತು ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಬೆಳಗ್ಗೆ 6
Paul Stirling Breaks Rohit Sharma's T20I Record:ಐರ್ಲೆಂಡ್ ನಾಯಕ ಪಾಲ್ ಸ್ಟಿರ್ಲಿಂಗ್ ಯುಎಇ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದು ಅತಿ ಹೆಚ್ಚು ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ ಆಟಗಾರ ಎನಿಸಿಕೊಂಡಿದ್ದಾರೆ. ಇದುವರ
ಹಾಸನದಲ್ಲಿ ಕಸ ಎಲ್ಲೆಂದರಲ್ಲಿ ಬಿಸಾಡುತ್ತಿದ್ದವರಿಗೆ ಮಹಾನಗರಪಾಲಿಕೆ ಸಿಬ್ಬಂದಿ ಪಾಠ ಕಲಿಸಿದೆ. ಉದಯಗಿರಿ ಬಡಾವಣೆಯಲ್ಲಿ ಕಸ ರಸ್ತೆ ಬದಿಗೆ ಎಸೆಯುತ್ತಿದ್ದ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸುರಿಯಲಾಗಿದೆ. ಹಲವ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಪ್ರಯಾಣಿಕ ಅಬು ಅಕಿಲ್ ಅಜರ್ ಚಾದ್ ಎಂಬಾತನನ್ನು ಬಂಧಿಸಲಾಗಿದೆ. ಬ್ಯಾಗ್ ತಪಾಸಣೆಯಿಂದ ಅಸಮಾಧಾನಗೊಂಡಿದ್ದ ಈತ, ತನ್ನ ಬ್ಯಾಗ್ನಲ್ಲಿ ಬ
Quadrille Planetary Alignment 2026: ಮಂಗಳ ಗ್ರಹ ಮತ್ತು ಸೂರ್ಯ ಗ್ರಹ ಮಿತ್ರ ಗ್ರಹರಾದರೂ ಶ್ರವಣ ನಕ್ಷತ್ರದಲ್ಲಿ ಅವರ ಸಂಯೋಗದಿಂದ ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ಜನರ ಮೇಲೆ ಆಗುವ ಪರಿಣಾಮ ಬೇರೆ ಬೇರೆ ಇರಲಿದೆ. ಇದರಲ್ಲಿ ಅಂಗಾರಕ ದೋಷದ ಪ್ರಭಾವವಿ
Inspiring story of DRDO scientists indigenously developing GaN chip tech: 2023ರಲ್ಲಿ ಗ್ಯಾಲಿಯಂ ನೈಟ್ರೈಡ್ ಚಿಪ್ ಟೆಕ್ನಾಲಜಿಯನ್ನು ಭಾರತ ಸ್ವಂತವಾಗಿ ಅಭಿವೃದ್ಧಿಪಡಿಸಿದೆ. ಡಾ. ಮೀನಾ ಮಿಶ್ರಾ ನೇತೃತ್ವದಲ್ಲಿ ಡಿಆರ್ಡಿಒ ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ. 2016ರಲ್ಲ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಇದ್ದ ವಿಮಾನ ಬಾರಾಮತಿಯಲ್ಲಿ ದುರಂತಕ್ಕೀಡಾಗಿ ಐವರು ಸಾವನ್ನಪ್ಪಿದ್ದರು. ಅಪಘಾತಕ್ಕೆ ನಿಖರ ಕಾರಣ ತಿಳಿದಿಲ್ಲವಾದರೂ, ಕೊನೆಯ ಕ್ಷಣದಲ್ಲಿ ವಿಮಾನದ ಪೈಲಟ್ ಬದಲಾವಣೆ ಮಾಡಲಾಗಿತ್
Akshay Kumar films: ಅಕ್ಷಯ್ ಕುಮಾರ್ ಅನಾಯಾಸವಾಗಿ ಐದಾರು ಸಿನಿಮಾಗಳನ್ನು ಪ್ರತಿ ವರ್ಷ ತೆರೆಗೆ ತರುತ್ತಿರುತ್ತಾರೆ. ಸಿನಿಮಾಗಳು ಮಾತ್ರವೇ ಅಲ್ಲದೆ, ಖಾಸಗಿ ಕಾರ್ಯಕ್ರಮಗಳು ಇದೀಗ ಟಿವಿ ರಿಯಾಲಿಟಿ ಶೋ ಅನ್ನೂ ಸಹ ನಡೆಸಿಕೊಡುತ್ತಾರೆ. ಅಷ್ಟ
ಚಾರ್ಟರ್ಡ್ ಸಹಕಾರಿ ಬ್ಯಾಂಕ್ 2026ರ ಜೂನಿಯರ್ ಅಸಿಸ್ಟೆಂಟ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಹುದ್ದೆಗಳಿಗೆ ಬೆಂಗಳೂರಿನಲ್ಲಿ ನೇಮಕಾತಿ ನಡೆಯಲಿದ್ದು, 10ನೇ ತರಗತಿ, ಪದವಿ, ಬಿ.ಕಾಂ, ಎಂ.ಕಾಂ ಅಥವಾ ಎಂಬಿ
ಜಿಲ್ಲೆಯ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ತಮಿಳುನಾಡು ಮೂಲದ ಮರ್ಕೆಂಟೈಲ್ ಬ್ಯಾಂಕ್ನಲ್ಲಿ ನಕಲಿ ಚಿನ್ನಾಭರಣಗಳನ್ನು ಗಿರವಿ ಇಟ್ಟು 56.78 ಲಕ್ಷ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್ ಸಿಬ್
‘ಗಿಚ್ಚಿ ಗಿಲಿ ಗಿಲಿ’ ಹೊಸ ತಂಡ ಕಲರ್ಸ್ಗೆ ಆಗಮಿಸಿದೆ. ಈ ಬಾರಿ ನಡೆಯೋದು ಜೂನಿಯರ್ಸ್ ತಂಡ. ಹೀಗಾಗಿ, ಸಾಕಷ್ಟು ರಂಗು ಏರುವ ಸಾಧ್ಯತೆ ದಿಟ್ಟವಾಗಿದೆ. ‘ಗಿಚ್ಚಿ ಗಿಲಿಗಿಲಿ’ ಟೀಂ ಈ ಪ್ರೋಮೋನ ಹಂಚಿಕೊಂಡಿದೆ. ಈ ವಿಡಿಯೋ ಗಮನ ಸೆಳೆಯ
ಪಶ್ಚಿಮ ಬಂಗಾಳದ ಕೃಷ್ಣನಗರ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಕಾಣೆಯಾಗಿದೆ. ಹೆರಿಗೆಗೆ ದಾಖಲಾಗಿದ್ದ ಮಹಿಳೆಗೆ ಮಗು ಜನಿಸಿಲ್ಲ, ಗರ್ಭದಲ್ಲಿ ಮಗುವೇ ಇರಲಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಆದರೆ, ಇತ್ತೀಚಿನ ಅಲ್ಟ್ರಾಸೌ
‘ಒಂದಲ್ಲ ಎರಡಲ್ಲ’ ಹೆಸರಿನ ಸಿನಿಮಾ ಸಾಕಷ್ಟು ಗಮನ ಸೆಳೆದಿತ್ತು. ಅದೇ ರೀತಿಯ ಥೀಮ್ ಜೊತೆ ಬಂದಿದೆ ‘ವಲವಾರ’ ಸಿನಿಮಾ. ಈ ಚಿತ್ರವನ್ನು ಸುತನ್ ಗೌಡ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಉತ್ತಮವಾಗಿ ಮೂಡಿ ಬಂದಿದೆ. ಈ ಚಿತ್ರವು ಪ್ರೇ
JM Financial's expectations from Union Budget 2026-27: ಈ ಬಾರಿಯ ಬಜೆಟ್ನಲ್ಲಿ ಸರ್ಕಾರವು ಬಂಡವಾಳ ವೆಚ್ಚ ಮತ್ತು ಅನುಭೋಗದಲ್ಲಿ ಸಮತೋಲನ ತರಲಿ ಎಂದು ಬ್ರೋಕರೇಜ್ ಸಂಸ್ಥೆಯಾದ ಜೆಎಂ ಫೈನಾನ್ಷಿಯಲ್ ನಿರೀಕ್ಷಿಸುತ್ತಿದೆ. ಬಂಡವಾಳ ವೆಚ್ಚವು ಕ್ರಮೇಣವಾಗಿ ಜಿಡ
Salaar 2 movie update: ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ 2023ರಲ್ಲಿ ಬಿಡುಗಡೆ ಆಗಿತ್ತು. ಅದಾಗಿ ಮೂರು ವರ್ಷವಾಗುತ್ತಾ ಬಂದರೂ ‘ಸಲಾರ್ 2’ ಸಿನಿಮಾದ ಚಿತ್ರೀಕರಣ ಆರಂಭವಾಗಿಲ್ಲ. ಅಷ್ಟಕ್ಕೂ ಈ ಸಿನಿಮಾ ನಿಂತೇ ಹೋಯ್ತೆ? ಇದೀಗ ‘ಸಲಾರ್ 2’ ಸಿನಿಮಾ
ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದಲ್ಲಿ ಮಹಿಳೆಯೊಬ್ಬಳು ಪ್ರೀತಿಸುವ ನಾಟಕವಾಡಿ ಮೂವರು ಪುರುಷರನ್ನು ಮದುವೆಯಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣ ಸಂಬಂಧ ಆಕೆಯ ಎರಡನೇ ಗಂಡ ಇದೀಗ ‘ಟಿವಿ9’ ಮುಂದೆ ಅಳಲು ತೋಡಿಕೊಂ
ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಇಬ್ಬರು ಪ್ಯಾರಾಗ್ಲೈಡರ್ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ನದಿಗೆ ಬಿದ್ದಿರುವ ಘಟನೆ ನಡೆದಿದೆ. ಯಾವುದೇ ದೊಡ್ಡ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.ರಾಜ್ಯ ವಿಪತ್ತು ನಿ
ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು
ಜೀಪ್ ಚಾಲಕನೊಬ್ಬ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಬಾನೆಟ್ ಮೇಲೆ ಚಾಲಕನನ್ನು ಹೊತ್ತೊಯ್ದಿರುವ ಘಟನೆ ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ನಡೆದಿದೆ. ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ಜೀಪ್ ಚಾಲಕನೊಬ್ಬ ಎದುರಿನಿ
ನವದೆಹಲಿ, ಜನವರಿ 30: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು 2026-27ರ ಸಾಲಿನ ವರ್ಷಕ್ಕೆ ಬಜೆಟ್ ಮಂಡಿಸುತ್ತಿದ್ದಾರೆ. ಹಲವು ಕ್ಷೇತ್ರಗಳಿಂದ ಈ ಬಜೆಟ್ ಬಗ್ಗೆ ನಿರೀಕ್ಷೆಗಳು ಹಲವಿವೆ. ತೆರಿಗೆ ಪಾವತಿದಾರರು, ಉದ್ಯಮ ವಲಯ, ಹಣಕಾಸ
ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ ಇದ್ದಕ್ಕಿದ್ದಂತೆ ಮಾಯವಾಗಿ, 12 ಗಂಟೆಗಳ ಬಳಿಕ ಮತ್ತೆ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಇದು ತಾಂತ್ರಿಕ ದೋಷವೇ ಅಥವಾ ವೈಯಕ್ತಿಕ ನಿರ್ಧಾರವೇ ಎಂಬುದು ಸ್ಪಷ್ಟವಾಗಿಲ್ಲ. ಅ
ವಾಸ್ತು ಪ್ರಕಾರ, ಮಲಗುವ ಕೋಣೆಯಲ್ಲಿ ಡ್ರೆಸ್ಸಿಂಗ್ ಟೇಬಲ್ನ ದಿಕ್ಕು ದಾಂಪತ್ಯ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಡ್ರೆಸ್ಸಿಂಗ್ ಟೇಬಲ್ ಅನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ ದಾಂಪತ್ಯ ಜೀವನ ಸುಖಕರವಾಗಿರುತ್ತದೆ. ಆದರೆ
ಗದಗ, ಜನವರಿ 30: ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಕಾರ್ಯದಲ್ಲಿ ಹಾವು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದೆ. ಕಳೆದ 13
ಇಂಟರ್ನೆಟ್ನಲ್ಲಿ ಸಾಕಷ್ಟು ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಹರಿದಾಡುತ್ತಿರುತ್ತವೆ. ನೋಡಲು ಸುಲಭದಾಯಕವಾಗಿ ಕಂಡರೂ ಈ ಒಗಟುಗಳನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಆದರೆ ಇದೀಗ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಹಲ್ಲ
ಉದ್ಯಮಿ ಮೋಹನ್ ದಾಸ್ ಪೈ ಅವರು ಕರ್ನಾಟಕದಲ್ಲಿ ಸಾರಿಗೆ ಬಸ್ಗಳ ಕೊರತೆ ಬಗ್ಗೆ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ, ಖಾಸಗಿ ಬಸ್ ಸೇವೆಗಳಿಗೆ ಅನುಮತಿ ನೀಡುವಂತೆ ಒತ್ತಾಯಿಸಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇದಕ್
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಅಲ್ಲಿ ಓಡಾಡುವವರ ಮೇಲೆ ನಾಯಿಗಳು ದಾಳಿ ನಡೆಸುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಗುರುಗ್ರಾಮದ ವಿಜಯ್ ವಿಹಾರ್ ಸೆಕ್ಷನ್ 30ರಲ್ಲಿ ನಾಯಿಗಳು ಜನರ ಮೇಲೆ ದಾಳ
ಬೆಂಗಳೂರಿನ ನಂದಿನಿ ಲೇಔಟ್ನ ವೀಣಾ ವಿದ್ಯಾ ಸಂಸ್ಥೆಯಲ್ಲಿ ಹೋಂವರ್ಕ್ ಮಾಡದ 4ನೇ ತರಗತಿ ವಿದ್ಯಾರ್ಥಿಯ ಮೇಲೆ ಶಿಕ್ಷಕಿ ಆಂಗ್ಲಿನ್ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಗುವಿನ ದೇಹದ ಮೇಲೆ ಬಾಸುಂಡೆ ಗ
ನಟ ಇಮ್ರಾನ್ ಹಶ್ಮಿ ತಮ್ಮ ಮಗನ ಕ್ಯಾನ್ಸರ್ ಹೋರಾಟದ ಬಗ್ಗೆ ಹೃದಯವಿದ್ರಾವಕವಾಗಿ ಮಾತನಾಡಿದ್ದಾರೆ. 2014ರಲ್ಲಿ ಮಗ ಅಯಾನ್ಗೆ ಕ್ಯಾನ್ಸರ್ ಪತ್ತೆಯಾದಾಗ ಅವರ ಜೀವನವೇ ಸಂಪೂರ್ಣವಾಗಿ ಬದಲಾಯಿತು. ಮುಂದಿನ ಐದು ವರ್ಷಗಳು ಅವರಿಗೆ ಸವಾ
ಹಿಂದೂ ಧರ್ಮದ ಸಾಮುದ್ರಿಕ ಶಾಸ್ತ್ರದ ಪ್ರಕಾರ, ಕಾಲಿನ ಹೆಬ್ಬೆರಳಿಗಿಂತ ತೋರು ಬೆರಳು ಉದ್ದವಾಗಿದ್ದರೆ ಅದು ವ್ಯಕ್ತಿಯ ಅದೃಷ್ಟ, ವ್ಯಕ್ತಿತ್ವ ಮತ್ತು ಭವಿಷ್ಯವನ್ನು ಸೂಚಿಸುತ್ತದೆ. ಇಂತಹವರು ಆಕರ್ಷಕ, ನಾಯಕತ್ವ ಗುಣವುಳ್ಳವರು,
Bullion Market 2026 January 30th: ಶುಕ್ರವಾರ ಚಿನ್ನ, ಬೆಳ್ಳಿ ಬೆಲೆಗಳು ತಗ್ಗಿವೆ. ಚಿನ್ನದ ಬೆಲೆ ಸುಮಾರು 800 ರೂಗಳಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆ 10-15 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 16,395 ರೂನಿಂದ 15,640 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 17,062
ಮಹಾರಾಷ್ಟ್ರದಲ್ಲಿ ಫೆಬ್ರವರಿ 10ರಂದು ಮೇಯರ್ ಚುನಾವಣೆ(Election) ನಡೆಯಲಿದೆ. ಈ ಬೆನ್ನಲ್ಲೇ ಕಾರ್ಪೊರೇಟರ್ಗಳನ್ನು ಅಪಹರಿಸಲು ಮುಸುಕುಧಾರಿಗಳು ಪ್ರಯತ್ನಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಕೆ
ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಗರ್ಭಿಣಿ ಸೊಸೆಯನ್ನು ಮಾವ ಕತ್ತು ಸೀಳಿ ಕೊಲೆಗೈದ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದ್ದು, ತನಿಖೆ ವೇಳೆ ಕೊಲೆ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ. ನಾಲ್ಕು ತಿಂಗಳ ಗರ್ಭಿಣಿ ಸೊಸೆಯನ್ನು ಕ
ಬೆಳ್ಳಂಬೆಳಗ್ಗೆ ದೇವನಹಳ್ಳಿ ಸುತ್ತಮುತ್ತ ದಟ್ಟ ಮಂಜು ಆವರಿಸಿದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಹತ್ತಾರು ವಿಮಾನಗಳ ಟೇಕಾಫ್ ವಿಳಂಬವಾ
ಭಾರತದಲ್ಲಿ ಪ್ರತಿ ವರ್ಷ 2 ಬಾರಿ ಜನವರಿ 30 ಮತ್ತು ಮಾರ್ಚ್ 23 ರಂದು.ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಜನವರಿ 30 ರಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ, ಇದೇ ದಿನ ಹುತಾತ್ಮರ ದಿನವನ್ನು ಆಚರಿಸುವುದೇಕೆ, ಈ ಮಹತ್ವದ ದಿನದ ಇತಿ
ಥಿಯೇಟರ್ಗಳಲ್ಲಿ ಎರಡು ತಿಂಗಳು ಅಬ್ಬರಿಸಿದ ‘ಧುರಂಧರ್’ ಸಿನಿಮಾ ಈಗ ನೆಟ್ಫ್ಲಿಕ್ಸ್ ಮೂಲಕ ಪ್ರಸಾರವಾಗುತ್ತಿದೆ. ರಣವೀರ್ ಸಿಂಗ್ ನಟನೆಯ, ಆದಿತ್ಯ ಧಾರ್ ನಿರ್ದೇಶನದ ಈ ಸ್ಪೈ ಚಿತ್ರ ಒಟಿಟಿಯಲ್ಲಿ ತೆಲುಗು, ತಮಿಳಿಗೆ ಡಬ್ ಆಗಿದ
ಕುಷ್ಠರೋಗವು ರೋಗಪೀಡಿತ ವ್ಯಕ್ತಿಯನ್ನು ಮುಟ್ಟುವುದರಿಂದ ಹರಡುತ್ತದೆ. ಹೀಗೆ ಈ ರೋಗದ ಬಗ್ಗೆ ನಾನಾ ರೀತಿಯ ತಪ್ಪು ಕಲ್ಪನೆಗಳಿವೆ. ಆದರೆ ರೋಗ ಪೀಡಿತ ವ್ಯಕ್ತಿಯ ಜತೆಗೆ ದೀರ್ಘಕಾಲದ ನಿಕಟ ಸಂಪರ್ಕವನ್ನು ಇಟ್ಟುಕೊಂಡಿದ್ದರೆ ಮಾತ
ಪಿತೃ ಕಾರ್ಯಗಳನ್ನು ನಿರ್ವಹಿಸುವ ವಿಧಾನಗಳಲ್ಲಿ ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದು ಒಂದು ವಿಶೇಷ ಮಾರ್ಗವಾಗಿದೆ. ಪದ್ಮ ಪುರಾಣದ ಪ್ರಕಾರ, ಈ ಗಿಡಗಳಿಗೆ ನೀರು ಬಿದ್ದಾಗ ಪ್ರತಿ ಎಲೆಯಿಂದ ಬೀಳುವ ಹನಿಗಳು ಪಿತೃಗಳಿಗೆ ತ
ದೊಡ್ಡಬಳ್ಳಾಪುರದಲ್ಲಿ ಪ್ರೀತಿಸಿ ಮದುವೆಯಾಗುವ ನೆಪದಲ್ಲಿ ಮಹಿಳೆಯೊಬ್ಬಳು ಮೂವರು ಪುರುಷರಿಗೆ ಲಕ್ಷಾಂತರ ರೂ. ವಂಚಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮೂವರನ್ನು ಮದುವೆಯಾಗಿದ್ದ ಮಹಿಳೆ ಮೊದಲ ಪತಿಯಿಂದ ಮಕ್ಕಳಿದ್ದರೂ ಲೆಕ್
ರಾಕಿಂಗ್ ಸ್ಟಾರ್ ಯಶ್ ಅವರು 'ಅಮೃತ ಅಂಜನ್' ಚಿತ್ರಕ್ಕೆ ಬೆಂಬಲ ನೀಡುವ ಮೂಲಕ ಕನ್ನಡಿಗರಿಗೆ ಸಿಗುವುದಿಲ್ಲ ಎಂಬ ಮಾತು ಸುಳ್ಳು ಮಾಡಿದ್ದಾರೆ. ಹೊಸಬರೇ ನಿರ್ಮಿಸಿದ ಈ ಚಿತ್ರಕ್ಕೆ ಶುಭ ಹಾರೈಸಿ ಯಶ್ ಯುವ ಪ್ರತಿಭೆಗಳಿಗೆ ಪ್ರೋತ್ಸಾ

18 C