ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ದಿಡುಪೆ ಗ್ರಾಮದ ಮನೆಯೊಂದಕ್ಕೆ ರಾತ್ರಿ ವೇಳೆ ಚಿರತೆ ನುಗ್ಗಿದ್ದು, ಸಾಕು ನಾಯಿಯನ್ನು ಎಳೆದೊಯ್ದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಈಗ ವೈರಲ್ ಆಗುತ್ತಿದೆ. ಘಟನೆ ಹಿನ್ನೆಲೆ ಅರಣ್ಯ ಇಲಾಖೆ
ಬಿಗ್ ಬಾಸ್ ಕನ್ನಡ ಸೀಸನ್ 12 ಸ್ಪರ್ಧಿಗಳು ‘ದೊಡ್ಮನೆ ಹಬ್ಬ’ಕ್ಕಾಗಿ ಮತ್ತೆ ಒಂದಾಗಿದ್ದಾರೆ. ಕಲರ್ಸ್ ಕನ್ನಡ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಭರ್ಜರಿ ಮನರಂಜನೆ ಸಿಗಲಿದೆ. ವಿಶೇಷವಾಗಿ, ವಿಜೇತ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ
Team india: ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಮೊಣಕಾಲಿನ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ನೋವಿನ ಸಮಸ್ಯೆಯ ಕಾರಣ ಇದೀಗ ಅವರು ಟಿ20 ವಿಶ್ವಕಪ್ನಿಂದ ಹೊರಗುಳಿದಿದ್ದಾರೆ. ಅವರ ಬದ
ಬಳ್ಳಾರಿಯಲ್ಲಿ ಅಕ್ರಮ ಯೂರಿಯಾ ಗೊಬ್ಬರ ಸಂಗ್ರಹದ ಮೇಲೆ ಕೃಷಿ ಇಲಾಖೆ ಮತ್ತು ಪೊಲೀಸರು ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಗೋಡೌನ್ನಿಂದ 4000ಕ್ಕೂ ಹೆಚ್ಚು ಚೀಲ ಯೂರಿಯಾ ವಶಪಡಿಸಿಕೊಳ್ಳಲಾಗಿದೆ. ರೈತರಿಗೆ ತಲುಪಬೇಕಾ
ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಎಂಟ್ರಿಕೊಟ್ಟಿದ್ದಾರೆ. ಜಿಲ್ಲೆಯ ಸಾಗರ ನಗರದ ಐತಿಹಾಸಿಕ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ಅವರು ಎಂಟ್ರಿ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.
BCCI Central Contract 2026: ಪ್ರತಿ ವರ್ಷ ಬಿಸಿಸಿಐ ಟೀಮ್ ಇಂಡಿಯಾ ಆಟಗಾರರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಾರೆ. ಈ ಒಪ್ಪಂದದ ಅನುಸಾರ ಆಟಗಾರರಿಗೆ ವಾರ್ಷಿಕ ಮೊತ್ತವನ್ನು ಪಾವತಿಸಲಾಗುತ್ತದೆ. ಇಲ್ಲಿ ಆಟಗಾರರನ್ನು A, B ಮತ್ತು C ಗ್ರೇಡ್ ಎಂದು ವಿ
ಇಂದು ದೇಶಾದ್ಯಂತ ಓಲಾ, ಉಬರ್, ರ್ಯಾಪಿಡೋ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಂಘಟನೆಗಳು ಕರೆ ನೀಡಿರುವ ಈ ಪ್ರತಿಭಟನೆಯು ಆಪ್ ಆಧಾರಿತ ಕ್ಯಾಬ್, ಆಟೋರಿಕ್ಷಾ ಮತ್ತು ಬೈಕ್ ಸೇವೆಗಳಿಗೆ ಅಡ್ಡ
ಕೆಲ ದಿನಗಳಿಂದ ಕಳಪೆ ಗುಣಮಟ್ಟದಲ್ಲಿದ್ದ ಬೆಂಗಳೂರಿನ ಗಾಳಿ, ಇಂದು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಆದರೆ ಇದರ ಬದಲಾಗಿ ಉಳಿದೆಲ್ಲೆಡೆ AQI ಪ್ರಮಾಣ ಮಿತಿಮೀರಿರುವುದು ಕಂಡುಬಂದಿದೆ. ಮಂಗಳೂರು, ಉಡುಪಿಯ ವಾಯು ಗುಣಮಟ್ಟ ತೀವ್ರವಾಗ
Vaibhav Sooryavanshi Records: ಅಂಡರ್-19 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಕೇವಲ 80 ಎಸೆತಗಳಲ್ಲಿ 15 ಫೋರ್ ಹಾಗೂ 15 ಸಿಕ್ಸ್ಗಳೊಂದಿಗೆ 175 ರನ್ ಸಿಡಿಸಿ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ಪಟ್ಟಿಯಲ್ಲಿ ಎಲ್ಲರ ಗಮ
ಅಂಬರೀಷ್ ಅವರ ಆಹಾರ ಶೈಲಿಯೇ ವಿಭಿನ್ನ. ಬಾಡೂಟವೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಸಹ ಕಲಾವಿದರನ್ನು ಜೊತೆಗಿಟ್ಟುಕೊಂಡು ಊಟ ಮಾಡುವುದನ್ನು ಅವರು ಇಷ್ಟಪಡುತ್ತಿದ್ದರು. ಮೈಕೋ ನಾಗರಾಜ್ ಅವರು 'ಕಲಾ ಮಾಧ್ಯಮ'ಕ್ಕೆ ನೀಡಿದ ಸಂದರ
ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಪುತ್ರ ಯತೀಂದ್ರ, ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೇಳಿದ ಬೆನ್ನಲ್ಲ
Zee5 ಕನ್ನಡದಲ್ಲಿ 'ರಾಕ್ಷಸ' ಎಂಬ ಹೊಸ ಕ್ರೈಮ್ ಸೈಕಾಲಾಜಿಕಲ್ ವೆಬ್ ಸರಣಿ ಘೋಷಿಸಿದೆ. ವಿಜಯ್ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಇದು ಅವರ ಒಟಿಟಿ ಜಗತ್ತಿಗೆ ಮೊದಲ ಹೆಜ್ಜೆ. ತರುಣ್ ಸುಧೀರ್ ಪ್ರೊಡಕ್ಷನ್ಸ್ ನಿರ್ಮಿಸಿರ
Karnataka Weather: ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಜಾಸ್ತಿಯಿದ್ದು, ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ. ಹಲವು ದಿನಗಳಿಂದ ರಾಜ್ಯದಲ್ಲಿ ಮನೆ
RCB Records: ವುಮೆನ್ಸ್ ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ತಂಡ ಫೈನಲ್ ಪಂದ್ಯದಲ್ಲಿ 200 ಕ್ಕಿಂತ ಅಧಿಕ ಮೊತ್ತವನ್ನು ಚೇಸ್ ಮಾಡಿ ಗೆದ್ದಿಲ್ಲ. ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ 19.4 ಓವರ
Tirupati Laddu Controversy: ತಿರುಪತಿ ಲಡ್ಡು ಮಾಡಲು ಬಳಸಿದ ತುಪ್ಪದಲ್ಲಿ ಕಲಬೆರಕೆ ಮಾಡಲಾಗಿದೆ ಎಂಬ ಆರೋಪ ಆಂಧ್ರದಲ್ಲಿ ಮತ್ತೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಹಿಂದಿನ ಜಗನ್ ಸರ್ಕಾರ ಬಾತ್ರೂಮ್ ಕ್ಲೀನಿಂಗ್ ಕೆಮಿಕಲ್ ಮಿಶ್ರಿತ ತುಪ್ಪದಿಂ
ದಿನದ ರಾಹುಕಾಲವು ಬೆಳಿಗ್ಗೆ 9 ಗಂಟೆ 39 ನಿಮಿಷದಿಂದ 11 ಗಂಟೆ 6 ನಿಮಿಷದ ತನಕ ಇರುತ್ತದೆ. ಸಂಕಲ್ಪ ಕಾಲ, ಸರ್ವಸಿದ್ಧಿ ಕಾಲ, ಮತ್ತು ಶುಭಕಾಲವು ಮಧ್ಯಾಹ್ನ 2 ಗಂಟೆ 1 ನಿಮಿಷದಿಂದ 3 ಗಂಟೆ 28 ನಿಮಿಷದ ತನಕ ಇರುತ್ತದೆ. ಶನಿವಾರದ ಮಹತ್ವವನ್ನು ವಿ
ಆ್ಯಂಕರ್ ಅನುಶ್ರೀ 'ಆಲ್ಫಾ' ಸಿನಿಮಾ ಟ್ರೇಲರ್ ಲಾಂಚ್ ಅನ್ನು ತಮ್ಮದೇ ಶೈಲಿಯಲ್ಲಿ ನಡೆಸಿಕೊಟ್ಟರು. ವಿನಯ್ ಬಿದ್ದಪ್ಪ ಗಿಲ್ಲಿ ಹೆಸರು ಪ್ರಸ್ತಾಪಿಸುತ್ತಿದ್ದಂತೆ, ಅನುಶ್ರೀ ತಾನು ಗಿಲ್ಲಿಗೆ ಯಾಕೆ ಬೆಂಬಲ ನೀಡಿದೆ ಎಂಬುದನ್ನು ವ
ಈ ದಿನ ವೇದವ್ಯಾಸರು ರಚಿಸಿದ ನವಗ್ರಹ ಸ್ತೋತ್ರವನ್ನು ಶ್ರವಣ ಮಾಡಿ. ಒಂದು ವೇಳೆ ಸಾಧ್ಯವಾದಲ್ಲಿ ಪಠಣ ಮಾಡಿ. ಮುಖ್ಯ ಕೆಲಸದ ಸಲುವಾಗಿ ಹಣಕಾಸಿನ ಹೊಂದಾಣಿಕೆ ಮಾಡಿಕೊಳ್ಳುತ್ತಾ ಇದ್ದಲ್ಲಿ ಅದು ಹೊಂದಿಸಿಕೊಳ್ಳಲು ಅನುಕೂಲ ಆಗುತ್ತ
ರಾಹು ಕಾಲದ ಸಮಯ ಯಾವುದು ಎಂಬುದನ್ನು ಈ ದಿನ ನೋಡಿಕೊಂಡು, ಮನೆಯಲ್ಲಿನ ದೇವಿ ಚಿತ್ರ ಪಟ ಅಥವಾ ಮೂರ್ತಿಯ ಎದುರು ದೀಪವನ್ನು ಹಚ್ಚಿ. ನಿಮಗೇನಾದರೂ ದೃಷ್ಟಿಯಾಗಿದೆ, ಮೈ-ಕೈ ನೋವು, ದಿಢೀರ್ ಜ್ವರದ ಅನುಭವ ಆಗುತ್ತಿದ್ದಲ್ಲಿ ಅದರಿಂದ ಮು
ದೂರ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ, ನೀವೇ ವಾಹನ ಚಾಲನೆ ಸಹ ಮಾಡುವಂಥವರು ಎಂದಾದಲ್ಲಿ ಕಡ್ಡಾಯವಾಗಿ ರಾಮ ರಕ್ಷಾ ಸ್ತೋತ್ರೀವನ್ನು ಕೇಳಿಸಿಕೊಳ್ಳಿ. ಅಥವಾ ನಿಮ್ಮಿಂದಲೇ ಹೇಳಲು ಸಾಧ್ಯವಾದಲ್ಲಿ ಪಠಣ ಮಾಡುವುದು ಉತ್ತಮ.
Daily Horoscope 07 February: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಪಂಚಮೀ ತಿಥಿ ಶನಿವಾರ ಕಲಹ, ಅಪ್ರಯೋಜಕ ಕಾರ್ಯ, ಬಂಧುಗಳ ಜೊತೆ ಮಾತು, ಅಮೂಲ್ಯ ವಸ್ತು ಖರೀದಿ, ಪ್ರಭಾವಿಗಳ ಸಹವಾಸ ಇವೆಲ್ಲ ಇಂದಿನ ವಿಶೇಷ.
ಇಸ್ಲಮಾಬಾದ್ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 250ಕ್ಕೂ
2 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಯುವಕ ಆಕೆಯೊಂದಿಗೆ ದೈಹಿಕ ಸಂಬಂಧವನ್ನೂ ಇಟ್ಟುಕೊಂಡಿದ್ದ. ಆಕೆ ಗರ್ಭಿಣಿಯಾಗಿದ್ದಳು. ಮದುವೆಯ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಲೇ ಇತ್ತು. ಆದರೆ, ಆಕೆಯನ್ನು
ಉಪೇಂದ್ರ ಮತ್ತು ಥ್ರಿಲ್ಲರ್ ಮಂಜು ಒಟ್ಟಿಗೆ ಪ್ರಯಾಣ ಮಾಡಿದ್ದಾರೆ. ಎಲ್ಲಿಗೆ ಎಂಬುದನ್ನು ಮಂಜು ವಿವರಿಸಿದ್ದಾರೆ. ಆತ್ಮೀಯ ಆಹ್ವಾನವನ್ನು ಸ್ವೀಕರಿಸಿ ಬಂದಿದ್ದಕ್ಕೆ ಉಪೇಂದ್ರ ಅವರಿಗೆ ಥ್ರಿಲ್ಲರ್ ಮಂಜು ಧನ್ಯವಾದ ತಿಳಿಸಿದ್
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮತ್ತೆ ಬೆಂಗಳೂರಿಗರಿಗೆ ಹೊರೆಯಾಗಿದೆ. ಒಂದು ಕಾಲದಲ್ಲಿ ವರದಾನವಾಗಿದ್ದ ಮೆಟ್ರೋ ಈಗ ಆಟೋಗಿಂತಲೂ ದುಬಾರಿಯಾಗಿದೆ. ಬಿಎಂಆರ್ಸಿಎಲ್ ದರ ಹೆಚ್ಚಳದಿಂದ ರಾಜಕೀಯ ಜಟಾಪಟಿ ಶುರುವಾಗಿದ್ದು, ಸಿಎಂ ಸ
ಕಾಡಾನೆಯೊಂದು ಅರಣ್ಯದ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಬಳಿ ಹೋಗಿ ಆಕ್ರೋಶದಿಂದ ವರ್ತಿಸಿದೆ. ಒಡಿಶಾದ ಧೆಂಕನಲ್ನಲ್ಲಿ ಅರಣ್ಯದ ರಸ್ತೆಯಲ್ಲಿ ಕಾಡಾನೆಯೊಂದು ವಾಹನವನ್ನು ಎತ್ತಲು ಪ್ರಯತ್ನಿಸಿದೆ. ಈ ವೇಳೆ ಆಚೀಚೆ ರಸ್ತೆಗಳ
U19 World Cup 2026: ಭಾರತ U19 ತಂಡವು 2026ರ ವಿಶ್ವಕಪ್ ಗೆದ್ದು ಆರನೇ ಬಾರಿ ಪ್ರಶಸ್ತಿ ಪಡೆದಿದೆ. ಇಂಗ್ಲೆಂಡ್ ವಿರುದ್ಧದ ಫೈನಲ್ನಲ್ಲಿ ವೈಭವ್ ಸೂರ್ಯವಂಶಿ 175 ರನ್ ಗಳಿಸಿ ತಂಡಕ್ಕೆ ಬೃಹತ್ ಮೊತ್ತ ತಲುಪಲು ನೆರವಾದರು. ಐಸಿಸಿಯಿಂದ ನಗದು ಬಹುಮಾನ
T20 World Cup 2026: 2026ರ ಟಿ20 ವಿಶ್ವಕಪ್ಗೆ ಮುನ್ನವೇ ಪ್ರಮುಖ ತಂಡಗಳಿಗೆ ಆಟಗಾರರ ಗಾಯದ ಸಮಸ್ಯೆ ಎದುರಾಗಿದೆ. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನದ ಪ್ರಮುಖ ಆಟಗಾರರು ಗಾಯಗೊಂಡು ಟೂರ್ನಿಯಿಂದ ಹ
ಒಡಿಶಾದ ಭುವನೇಶ್ವರದಲ್ಲಿ ಒಡಿಶಾ ಸರ್ಕಾರವು ಗ್ಲೋಬಲ್ ಫೈನಾನ್ಸ್ ಮತ್ತು ಟೆಕ್ನಾಲಜಿ ನೆಟ್ವರ್ಕ್ ಸಹಯೋಗದೊಂದಿಗೆ ಆಯೋಜಿಸಿದ್ದ ಬ್ಲ್ಯಾಕ್ ಸ್ವಾನ್ ಶೃಂಗಸಭೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಿದ್ದರ
2026ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತೆರೆಬಿದ್ದಿದೆ. ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಲಾಗಿದೆ. ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಎಲ್ಲ ಸಿನಿಮಾಗಳ ಗು
ಐತಿಹಾಸಿಕ ಲಕ್ಕುಂಡಿಯಲ್ಲಿ (Lakkundi) ಚಿನ್ನದ ನಿಧಿ (Gold Treasure) ಪತ್ತೆಯಾಗಿ ದೊಡ್ಡ ಸುದ್ದಿಯಾಗಿತ್ತು. ಇದಾದ ಬಳಿಕ ಸರ್ಕಾರ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ (Excavation) ಶುರುಮಾಡಿದೆ. ಸುಮಾರು ಐದು ದಿನಗಳಿಂದ ಲಕ್ಕುಂಡಿ ಗ್ರಾಮದಲ್ಲ
India U19 Wins Record 6th World Cup:ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ನಲ್ಲಿ ಇಂಗ್ಲೆಂಡ್ ಅನ್ನು 100 ರನ್ಗಳಿಂದ ಸೋಲಿಸಿ ಭಾರತ ಇತಿಹಾಸ ನಿರ್ಮಿಸಿದೆ. ಇದು ಭಾರತದ 6ನೇ ಅಂಡರ್ 19 ವಿಶ್ವಕಪ್ ಪ್ರಶಸ್ತಿಯಾಗಿದೆ. ಕೇವಲ 14 ವರ್ಷ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಚಿತ್ರಗಳ ವಿವರ ಇಲ್ಲಿದೆ. ‘ಲಾಸ್ಟ್ ಲ್ಯಾಂಡ್’, ‘ಸಬರ್ ಬೊಂದಾ’, ‘ವನ್ಯಾ’ ಚಿತ್ರಗಳು ‘ಅತ್ಯುತ್ತಮ ಸಿನಿಮಾ ಪ್ರಶಸ್ತಿ’ ಪಡೆದ
ಯಾದಗಿರಿ ಜಿಲ್ಲೆಯ ರೈತರು ಶೇಂಗಾ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕ್ವಿಂಟಾಲ್ಗೆ 12 ಸಾವಿರವಿದ್ದ ದರ 4-6 ಸಾವಿರಕ್ಕೆ ಕುಸಿದಿದೆ. ಎಪಿಎಂಸಿ ದಲ್ಲಾಳಿಗಳು ಮತ್ತು ಕಮಿಷನ್ ಏಜೆಂಟರು ಹೊರಗಿನ ವ್ಯಾ
ಚಿಕ್ಕ ಮಕ್ಕಳನ್ನು ಎಷ್ಟು ಎಚ್ಚರಿಕೆಯಿಂದ ನೋಡಿಕೊಂಡರು ಕೂಡ ಸಾಲುವುದಿಲ್ಲ. ಮಕ್ಕಳಲ್ಲಿ ಏನಾದರೂ ಸ್ವಲ್ಪ ಬದಲಾವಣೆಯಾದರೂ ಕೂಡ ಚಿಂತೆಯಾಗುತ್ತದೆ. ಹಾಗಾಗಿ ತಕ್ಷಣ ಔಷಧ ನೀಡುವುದು ಒಳ್ಳೆಯದು. ಸಾಮಾನ್ಯವಾಗಿ ಮಕ್ಕಳಿಗೆ ಮಾತ್ರ
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಮಸೀದಿಯೊಳಗೆ ಆತ್ಮಾಹುತಿ ಬಾಂಬ್ ಸ್ಫೋಟಗೊಂಡು ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ಇಂದು ಪ್ರಾರ್ಥನೆ ವೇಳೆ ಶಿಯಾ ಮುಸ್ಲಿಮರ ಪ್ರಾರ್ಥನಾ ಸ್ಥಳವಾದ ಖದೀಜತುಲ್ ಕುಬ್ರಾ ಮಸೀದಿಯ
.ಆ ನಗರ ಆಲಮಟ್ಟಿ ಜಲಾಶಯಕ್ಕೆ ಪೂರ್ಣ ಸ್ಥಳಾಂತರಗೊಂಡ ನಗರ.ಮನೆಮಠ ಬಿಟ್ಟವರಿಗೆ ಇಂದಿಗೂ ಪೂರ್ಣ ನೆಲೆ ಸಿಕ್ಕಿಲ್ಲ.ಈ ಮಧ್ಯೆ ಸಂತ್ರಸ್ತರಿಗೆ ಮನೆಗಾಗಿ ಕೊಟ್ಟ ಜಾಗದಲ್ಲಿ ಮಸೀದಿಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ನಿಯಮ ಮೀರಿ ನ
India-Sri Lanka Host T20 World Cup 2026: 10ನೇ ಆವೃತ್ತಿಯ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ 20 ತಂಡಗಳು ಸ್ಪರ್ಧಿಸಲಿವೆ. ಭಾರತ ಹಾಲಿ ಚಾಂಪಿಯನ್ ಆಗಿ ಅಮೆರಿಕ ವಿರುದ
ನೆಟ್ಫ್ಲಿಕ್ಸ್ ನಿರ್ಮಾಣದ ‘ಘೂಸ್ಖೋರ್ ಪಂಡತ್’ ಹಿಂದಿ ಸಿನಿಮಾಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸನ್ನಿವೇಶದ ಗಂಭೀರತೆಯನ್ನು ಅರಿತು, ಸದ್ಯಕ್ಕೆ ಎಲ್ಲಾ ಪ್ರಚಾರದ ವಿಡಿಯೋಗಳನ್ನು ಹಿಂಪಡೆಯಲಾಗಿದೆ. ಸದ್ಯಕ್ಕೆ ಸಾಮಾಜಿಕ ಜ
'ನನ್ನ ಗೆಳತಿಯನ್ನು ಮದುವೆಯಾಗುವವರೆಗೂ ನಾನು ಕೆಳಗೆ ಬರುವುದಿಲ್ಲ' ಎಂದು ಹಠ ಮಾಡುತ್ತಾ ವಿದ್ಯುತ್ ತಂತಿ ಹಿಡಿದು ನೇತಾಡುತ್ತಿದ್ದ 15 ವರ್ಷದ ಬಾಲಕನಿಗೆ ಮದುವೆ ಮಾಡಿಸುವ ಆಶ್ವಾಸನೆ ನೀಡಿ ಕೆಳಗೆ ಇಳಿಸಲಾಗಿದೆ. ಸ್ಟೇಷನ್ ಹೌಸ್ ಅ
ಬೆಂಗಳೂರಿನ ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್ಸಿಎಲ್ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ
T20 World Cup 2026: 2026ರ ಟಿ20 ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾಕ್ಕೆ ಹಿನ್ನಡೆಯಾಗಿದೆ. ಯುವ ವೇಗಿ ಹರ್ಷಿತ್ ರಾಣಾ ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಅನುಭವಿ ಮೊಹಮ್ಮದ್ ಸಿರಾಜ್ ಅವರನ್ನು ಭಾರತ ತಂಡಕ್ಕೆ ಸೇರಿಸ
Union Budget 2026-27 reflects India's continued economic progress, says Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ 20247ರ ವಿಕಸಿತ ಭಾರತ ನಿರ್ಮಾಣದ ಗುರಿಯನ್ನು ಈಡೇರಿಸುವ ನಿಟ್ಟಿನಲ್ಲಿ 2026-27ರ ಬಜೆಟ್ ಅನ್ನು ರೂಪಿಸಲಾಗಿದೆ. ಸರ್ಕಾರದ ನೀತಿಗಳ ಮುಂದುವರಿಕೆಯನ್ನು ಬಜೆಟ್ನಲ್
Shah Rukh Khan next movie: ಶಾರುಖ್ ಖಾನ್ ಇದೀಗ ‘ಕಿಂಗ್’ ಸಿನಿಮಾ ಮೂಲಕ ಅದೇ ಮ್ಯಾಜಿಕ್ ಅನ್ನು ಪುನರಾವರ್ತನೆ ಮಾಡುವ ಭರವಸೆಯಲ್ಲಿದ್ದಾರೆ. ಸಿನಿಮಾದ ಸಣ್ಣ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ಇದೀಗ ‘ಕಿಂಗ್’ ಬಳಿಕ ಶಾ
Movie Producers: ‘ಸಾಲ ಮಾಡಿ ಸಿನಿಮಾ ನಿರ್ಮಿಸಿ, ಟಿಕೆಟ್ ಹಣ ಕೊಟ್ಟು, ಬಿರಿಯಾನಿ ಹಾಕಿಸಿ ಸಿನಿಮಾವನ್ನು ಜನರಿಗೆ ತೋರಿಸುತ್ತಿರುವ ನಿರ್ಮಾಪಕರು ಇದ್ದಾರೆ. ದಯವಿಟ್ಟು ಹೀಗೆಲ್ಲ ಮಾಡಬೇಡಿ, ಇದು ಬಹಳ ತಪ್ಪು’ ಎಂದು ಕೆ ಮಂಜು ಕೆಲ ನಿರ್ಮಾಪ
ಸಿನಿಮಾ ನಿರ್ಮಾಪಕರ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತಾಡಿದ್ದಾರೆ. ಸುದೀಪ್ ಜತೆ ಚಂದ್ರಚೂ
ಕರಾವಳಿಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆಯಲ್ಲಿ ನವ ಗುಳಿಗ ದೈವಾರಾಧನೆ ನಡೆಯಿತು. ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕ್ಷೇತ್ರಪಾಲಕರಾದ ಒಂಬತ್ತು ಗುಳಿಗ ದೈವಗಳಿಗೆ ಏಕಕಾಲದಲ್ಲಿ ನರ್ತನ ಸೇವೆ ಸಲ್ಲಿಸಲಾಯಿತು. ಇದು ತುಳುನ
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 5,138 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಅರ್ಜಿ ಸಲ್ಲಿಕೆ ಆನ್ಲೈನ್ ಮೂಲಕ ಫೆಬ್ರವರಿ 08ರಿಂದ 24ರವರೆಗೆ ನಡೆಯಲಿದೆ. ಅ
ಹಿರಿಯ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ಹಾಗೂ ಮಾಜಿ ಶಾಸಕಿ ಡಾ. ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಭೂಪೇಶ್ ಬಘೇಲ್ ಈ ಬಗ್ಗೆ ಅಧಿಕೃತ ಘೋ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವಾಹನ ಓಡಾಡಲು ರಸ್ತೆಗಳು ಸರಿ ಇಲ್ಲ, ಇನ್ನೊಂದೆಡೆ ಮನಷ್ಯರು ಓಡಾಡುವ ಫುಟ್ಪಾತ್ಗಳು ಸಹ ಸರಿ ಇಲ್ಲ. ಹೀಗಾಗಿ ಸಾರ್ವಜನಿಕರು ಫುಟ್ಪಾತ್ ಮೇಲೆ ಓಡಾಡುವಾಗ ಹುಷಾರಾಗಿರಬೇಕು. ಯಾಕಂದ್ರ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಉಚಿತ ಲಘು ಮತ್ತು ಭಾರೀ ವಾಹನ ಚಾಲನಾ ತರಬೇತಿ ನೀಡುತ್ತಿದೆ. ಇದು ಚಾಲಕ ವೃತ್ತಿಯಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಸುವರ್ಣಾವಕಾಶವಾಗಿದೆ. 20-45
ಅಡುಗೆಕೋಣೆ ಮನೆಯ ಹೃದಯಭಾಗವಾಗಿದ್ದು, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ನೇರ ಪ್ರಭಾವ ಬೀರುತ್ತದೆ. ವಾಸ್ತು ಪ್ರಕಾರ, ಶುಚಿಗೊಳಿಸುವ ಸಾಮಗ್ರಿಗಳು, ಔಷಧಗಳು, ಹಳೆಯ ಕಾಗದಗಳು, ಖಾಲಿ ಡಬ್ಬಿಗಳು ಮತ್ತು ಸಿಂಕ್ ಕೆಳಗೆ ಕಸದ ಡಬ
ಯಾರೆಲ್ಲಾ ವ್ಯಾಲೆಂಟೈನ್ಸ್ ಡೇಗೆ ನಂದಿಗಿರಿಧಾಮಕ್ಕೆ ಹೋಗಲು ಫ್ಲ್ಯಾನ್ ಮಾಡಿದ್ದೀರಾ ಈಗಲೇ ಬದಲಾಯಿಸಿಕೊಳ್ಳುವುದು ಉತ್ತಮ. ಏಕೆಂದರೆ ಫೆಬ್ರವರಿ 14ರ ಪ್ರೇಮಿಗಳ ದಿನದಂದು ಚಿಕ್ಕಬಳ್ಳಾಪುರದ ವಿಶ್ವವಿಖ್ಯಾತ ನಂದಿಗಿರಿಧಾಮ
U19 World Cup Final: ಹರಾರೆಯಲ್ಲಿ ನಡೆದ U19 ವಿಶ್ವಕಪ್ ಫೈನಲ್ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಸಾಧನೆ ಮಾಡಿದೆ. ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 411 ರನ್ ಗಳಿಸಿ, ವಿಶ್ವಕಪ್ ಫೈನಲ್ನಲ್ಲಿ ಅತಿ ಹೆಚ್ಚು ಮೊತ್ತ ಗಳಿಸಿದ ಹೊಸ ದ
Bigg Boss Kannada 12 Winner Gilli Nata: ಬಿಗ್ಬಾಸ್ ಗೆಲುವು ಗಿಲ್ಲಿಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ನೀಡಿದೆ ಅದರ ಜೊತೆಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ.
Baba Ramdev suggests foods to control health problems generated by Vata dosha: ನಮ್ಮ ದೇಹದಲ್ಲಿ ವಾತ, ಪಿತ್ತ ಮತ್ತು ಕಫ ಎನ್ನುವ ಮೂರು ದೋಷ ಸ್ಥಿತಿ ಇರುತ್ತದೆ ಎಂಬುದು ಆಯುರ್ವೇದದ ತತ್ವ. ಈ ದೋಷಗಳು ಸಮತೋಲಿತವಾಗಿದ್ದರೆ ದೇಹದ ಆರೋಗ್ಯ ಚೆನ್ನಾಗಿರುತ್ತದೆ. ವಾತ ದೋಷ ಅಸಮತೋ
Vaibhav Suryavanshi Shatters U19 World Cup Records: ಅಂಡರ್-19 ವಿಶ್ವಕಪ್ ಫೈನಲ್ನಲ್ಲಿ ವೈಭವ್ ಸೂರ್ಯವಂಶಿ ಇಂಗ್ಲೆಂಡ್ ವಿರುದ್ಧ 80 ಎಸೆತಗಳಲ್ಲಿ 175 ರನ್ ಸಿಡಿಸಿ ದಾಖಲೆ ಬರೆದರು. 55 ಎಸೆತಗಳಲ್ಲಿ ವೇಗದ ಶತಕ ಸಿಡಿಸಿದ ಅವರು ಅತಿ ಹೆಚ್ಚು ಸಿಕ್ಸರ್ಗಳು, ಟೂರ್ನ
ತುಮಕೂರಿನ ಸಿದ್ದಗಂಗಾ ಮಠದ 15 ದಿನಗಳ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಿದೆ. ಭಕ್ತಿ, ಸಂಸ್ಕೃತಿ, ವ್ಯಾಪಾರಗಳ ಸಂಗಮವಾಗಿರುವ ಈ ಜಾತ್ರೆಗೆ ರಾಜ್ಯದಾದ್ಯಂತ ಭಕ್ತರು ಆಗಮಿಸುತ್ತಿದ್ದಾರೆ. ವಿಶೇಷವಾಗಿ ದನಗಳ ಜಾತ್ರೆ, ಕೃಷಿ ಮತ
ಪಾಕಿಸ್ತಾನದ ರಾಜಧಾನಿಯಾದ ಇಸ್ಲಾಮಾಬಾದ್ನ ಮಸೀದಿಯ ಬಳಿ ಇಂದು ಶುಕ್ರವಾರದ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 24ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಇಸ್ಲಮಾಬಾದ್
ಬ್ಲಿಂಕಿಟ್ ದಿನಸಿ ಸೇವೆ ಮಾತ್ರವಲ್ಲದೆ, ಇದೀಗ ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಿದೆ. ಮುಂಬೈನ ಪ್ರಾಚಿ, ಆಪ್ ಮೂಲಕ ದೆಹಲಿಯಲ್ಲಿದ್ದ ತನ್ನ ಚಿಕ್ಕಮ್ಮನ ಆರೋಗ್ಯದ ಪರಿಸ್ಥಿತಿಗೆ ಬ್ಲಿಂಕಿಟ್ ಆಂಬ್ಯುಲೆನ್ಸ್ ಸಹಾಯ
Valentine’s Week 2026: ನಾಳೆಯಿಂದ ಅಂದರೆ ಫೆಬ್ರವರಿ 7ರಿಂದ 14ರವರೆಗೆ ಪ್ರೇಮಿಗಳ ಪಾಲಿಗೆ ಹಬ್ಬವೇ ಸರಿ. ಹೌದು, ಪ್ರೇಮಿಗಳಿಗೆ ಮೀಸಲಿಟ್ಟ ಈ ಒಂದು ವಾರದಲ್ಲಿ ಬರುವ ದಿನವೇ ರೋಸ್ ಡೇ. ಈ ದಿನದ ಆಚರಣೆಗಾಗಿ ಮಾರುಕಟ್ಟೆಯ ತುಂಬೆಲ್ಲಾ ಬಣ್ಣ ಬಣ್ಣದ
ಭಾರತದಲ್ಲಿ 20 ವಾರಗಳವರೆಗೆ ಮಾತ್ರ ಗರ್ಭಪಾತಕ್ಕೆ ಕಾನೂನಿನಲ್ಲಿ ಅನುಮತಿಯಿದೆ. 5 ತಿಂಗಳು ತುಂಬಿದ ಬಳಿಕ ಗರ್ಭಪಾತ ಮಾಡಿಸಿಕೊಳ್ಳುವುದಕ್ಕೆ ಅನುಮತಿಯಿಲ್ಲ. ಆದರೆ, ಕೆಲವು ವೈದ್ಯಕೀಯ ಪರಿಸ್ಥಿತಿಯಲ್ಲಿ ಮಾತ್ರ 6 ತಿಂಗಳವರೆಗೆ ವಿ
The Raja Saab OTT release: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ನಿರೀಕ್ಷಿಸಿದ ಮಟ್ಟದಲ್ಲಿರಲಿಲ್ಲ. ಆದರೂ ಬಾಕ್ಸ್ ಆಫೀಸ್ನಲ್ಲಿ ಸುಮಾರು 300 ಕೋಟಿಗೂ ಹೆಚ್ಚು ಮೊತ್ತ
ಚಿತ್ರರಂಗದ ಯಾವುದೇ ಹಿನ್ನೆಲೆ ಇಲ್ಲದೇ, ಹಳ್ಳಿಯಿಂದ ಬಂದು ಯಶಸ್ಸು ಕಂಡವರು ಆರ್. ಚಂದ್ರು. ನಿರ್ದೇಶಕನಾಗಿ, ನಿರ್ಮಾಪಕನಾಗಿ ಚಂದ್ರು ಅವರು ಹಲವರಿಗೆ ಅವಕಾಶಗಳನ್ನು ನೀಡಿದ್ದಾರೆ. ಅವರ ಕೊಡುಗೆಯನ್ನು ಗುರುತಿಸಿ ಮಣಿಪುರ ಇಂಟರ್
ಉಗುರು ಕೇವಲ ಸೌಂದರ್ಯ ಮತ್ತು ಅಲಂಕಾರಕ್ಕಾಗಿ ಮಾತ್ರ ಸೀಮಿತವಾಗಿಲ್ಲ. ಇದು ಆರೋಗ್ಯ ಸಮಸ್ಯೆಯ ಸೂಚಕವಾಗಿರಬಹುದು. ಹೃದಯ ಸಂಬಂಧಿ ಸಮಸ್ಯೆ, ಶ್ವಾಸಕೋಶದ ಸಮಸ್ಯೆ, ಯಕೃತ್ತಿನ ಅಸ್ವಸ್ಥತೆ ಮತ್ತು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗ
ಹುಬ್ಬಳ್ಳಿಯಲ್ಲಿ ಹಿಂದೂ ಧರ್ಮಕ್ಕೆ ಅಪಮಾನವಾಗುವಂತಹ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಆರೋಪದ ಮೇಲೆ ಯುವಕನನ್ನು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ಯೂಟ್ಯೂಬರ್ನ ವಿಡಿಯೋವನ್ನು ಹಂಚಿಕೊಂಡಿದ್ದ. ಪೊಲೀಸ
ಉತ್ತರ ಪ್ರದೇಶದ ಮೈನ್ಪುರಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ್ದಾನೆ. ಈ ಭೀಕರ ಘಟನೆಯಲ್ಲಿ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ
T20 World Cup 2026: 2026ರ ಟಿ20 ವಿಶ್ವಕಪ್ ಆರಂಭಕ್ಕೆ ಮುನ್ನವೇ ಹಾಲಿ ಚಾಂಪಿಯನ್ ಭಾರತ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ದಕ್ಷಿಣ ಆಫ್ರಿಕಾ ವ
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿರುವ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 50ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆಗ್ನೇಯ ಇಸ್ಲಾಮಾಬಾದ್ನ ತರ್ಲೈ ಕಲಾನ್ ಪ್ರದೇಶದ ಖದೀಜಾ ತುಲ್ ಕುಬ್ರಾ
ಸಿಎಂ ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಸಿಎಂ ಆಗಿರುತ್ತಾರೆಂಬ ಯತೀಂದ್ರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ. ಯತೀಂದ್ರರೇ ಹೈಕಮಾಂಡ್ ಎಂದು ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್, ಅವರ ಹೇಳಿಕೆಯನ್ನ
ಯಾವ ಪಾತ್ರ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುವ ನಟ ರಾಜ್ ಬಿ. ಶೆಟ್ಟಿ ಅವರು ಈ ಬಾರಿ ಪೊಲೀಸ್ ಪಾತ್ರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ‘ರಕ್ಕಸಪುರದೋಳ್’ ಸಿನಿಮಾದ ಮೂಲಕ ಅವರು ಭರ್ಜರಿ ಮನರಂಜನೆ ನೀಡಿದ್ದಾರೆ. ರವಿ
ಇತ್ತೀಚಿನ ದಿನಗಳಲ್ಲಿ ತಲೆನೋವು ಒಂದು ರೀತಿಯ ಸಾಮಾನ್ಯ ಆರೋಗ್ಯ ಸಮಸ್ಯೆಯಾಗುತ್ತಿದೆ, ಆದರೆ ಇದು ಪದೇ ಪದೇ ಬರಲು ಪ್ರಾರಂಭಿಸಿದರೆ ಅದನ್ನು ಸಾಮಾನ್ಯವೆಂದು ಪರಿಗಣಿಸುವುದು ಸರಿಯಲ್ಲ. ಇದು ಮೈಗ್ರೇನ್ ಕೂಡ ಆಗಿರಬಹುದು. ಇಂತಹ ಸಂ
ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ (Belagavi) ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು (ಫೆಬ್ರವರಿ 06) ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ
ಪ್ರಧಾನಿ ನರೇಂದ್ರ ಮೋದಿ ಇಂದು ಪರೀಕ್ಷಾ ಪೆ ಚರ್ಚಾ 9ನೇ ಆವೃತ್ತಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಮೋದಿ ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷೆಗೆ ಸಿದ್ಧವಾಗುತ್ತಿರುವ ಮಕ್ಕಳ ಜೊತೆ ಅನೌಪಚ
ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮೋದಿ ಹಳೆಯ ಕೆಲವು ವಿಚಾರಗಳನ್ನು ಮೆಲುಕು ಹಾಕಿದ್ದಾರೆ. ತಮ್ಮ 75ನೇ ಜನ್ಮ ದಿನದಂದು ಅವರಿ
Toxic movie record: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದಿನ ತಿಂಗಳು ಆಗಲಿದ್ದು, ಸಿನಿಮಾಕ್ಕೆ ಅದ್ಯಾವ ಪರಿ ಬೇಡಿಕೆ ಇದೆಯೆಂದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ದಾಖಲೆಗಳನ್ನು ಬರೆಯುತ್ತಿದೆ, ಪ್ಯಾನ್-ಇಂಡಿಯಾ ಸಿನಿಮಾಗಳ ಹೊಸ
ದಳಪತಿ ವಿಜಯ್ ತೆರಿಗೆ ವಂಚನೆ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ ಅವರಿಗೆ ರಿಲೀಫ್ ನೀಡಲು ನಿರಾಕರಿಸಿದೆ. 2015-16ರ ಐಟಿ ದಾಳಿ ವೇಳೆ 15 ಕೋಟಿ ರೂ. ಆದಾಯ ಬಹಿರಂಗಪಡಿಸದ ಕಾರಣ ತೆರಿಗೆ ಇಲಾಖೆ ವಿಧಿಸಿದ್ದ 1.5 ಕೋಟಿ ರೂ. ದಂಡವನ್ನು ಹೈಕೋರ್
ಪ್ರಧಾನಿ ಮೋದಿ 'ಪರೀಕ್ಷಾ ಪೇ ಚರ್ಚಾ 2026' ರಲ್ಲಿ ವಿದ್ಯಾರ್ಥಿಗಳನ್ನು 2047 ರ ವಿಕಸಿತ ಭಾರತದ ನಿರ್ಧಾರಕರು ಎಂದು ಕರೆದಿದ್ದಾರೆ. 35-40 ವರ್ಷದವರಾಗಿ ನೀವು ಸ್ವಾತಂತ್ರ್ಯದ ಶತಮಾನೋತ್ಸವದ ಫಲ ಉಣ್ಣುವವರು ಎಂದರು. ನಿಮ್ಮ ಭವಿಷ್ಯಕ್ಕಾಗಿ
ಮಹಾಶಿವರಾತ್ರಿ ಹಬ್ಬವು ಹಿಂದೂ ಧರ್ಮದಲ್ಲಿ ಶಿವನ ಆರಾಧನೆಗೆ ಅತ್ಯಂತ ಪವಿತ್ರ ಮತ್ತು ಮಹತ್ವದ ದಿನವೆಂದು ಪರಿಗಣಿಸಲಾಗಿದೆ. ಪಂಚಾಂಗದ ಪ್ರಕಾರ ಈ ವರ್ಷ ಮಹಾಶಿವರಾತ್ರಿ ಫೆಬ್ರವರಿ 15 ರಂದು ಆಚರಿಸಲಾಗುತ್ತದೆ. ಈ ಶುಭ ದಿನದಲ್ಲಿ ಶ
Vaibhav Suryavanshi: ಕೇವಲ 14 ವರ್ಷದ ವೈಭವ್ ಸೂರ್ಯವಂಶಿ ಅಂಡರ್-19 ವಿಶ್ವಕಪ್ ಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 55 ಎಸೆತಗಳಲ್ಲಿ ಸಿಡಿಲಬ್ಬರದ ಶತಕ ಸಿಡಿಸಿ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಈ ಮೂಲಕ ಅಂಡರ್-19 ವಿಶ್ವಕಪ್ನಲ್ಲಿ ಶತಕ ಬ
ಸೇನಾ ಡ್ರೋನ್ ಪೂರೈಸುವ ಬೆಂಗಳೂರಿನ ನ್ಯೂ ಸ್ಪೇಸ್ ರಿಸರ್ಚ್ ಟೆಕ್ ಸಂಸ್ಥೆಗೆ ಪೊಲೀಸರು ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದೆ. ಡ್ರೋನ್ ಪರೀಕ್ಷಾ ಹಾರಾಟದ ವೇಳೆ ಅನಗತ್ಯವಾಗಿ ಸಂಸ್
ಪ್ರಧಾನಿ ನರೇಂದ್ರ ಮೋದಿ ಅವರು 9ನೇ 'ಪರೀಕ್ಷಾ ಪೇ ಚರ್ಚಾ 2026' ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕೇವಲ ಪರೀಕ್ಷೆಗಳ ಬಗ್ಗೆ ಮಾತ್ರವಲ್ಲದೆ, ಸುಸ್ಥಿರ ಭವಿಷ್ಯಕ್ಕಾಗಿ ಜವಾಬ್ದಾರಿಯುತ ನಾಗರಿಕರಾಗಲು ಕರ
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ರದ್ದುಗೊಳಿಸಿ ಹೊಸ ಚುನಾವಣೆಗೆ ಆದೇಶಿಸುವ ಜನ್ ಸುರಾಜ್ ಪಕ್ಷದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪವನ್ನು ಸುಪ್ರೀಂ ಪುರಸ್ಕರಿಸಲಿಲ
India ensuring protection for agriculture and farmers in trade deal with US: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿದ್ದು ಕೆಲವೇ ದಿನಗಳಲ್ಲಿ ಜಂಟಿ ಹೇಳಿಕೆ ಹೊರಡುವ ನಿರೀಕ್ಷೆ ಇದೆ. ಒಪ್ಪಂದದಲ್ಲಿ ಭಾರತದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟಿಲ್ಲ ಎಂ
ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಆಸ್ತಿಪಾಸ್ತಿಗಳು ಈಗ ತನಿಖೆಯ ವ್ಯಾಪ್ತಿಯಲ್ಲಿವೆ. ಶಿವಮೊಗ್ಗದ ಮುದುವಾಲ ಗ್ರಾಮದಲ್ಲಿ ಗೋಶಾಲೆ ನಿರ್ಮಾಣದ ಹೆಸರಿನಲ್ಲಿ 10 ಎಕರೆಗೂ ಹೆಚ್ಚು ಭೂಮಿಯನ್ನು ಖರೀದಿಸ
ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾತನಾಡಿ, ತಂದೆ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಯಾವುದೇ ಸೂಚನೆ ನೀಡಿಲ್ಲ. ಮ
ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಈ ಬಾರಿ ಗ್ರಾಮೀಣ ಯುವಕರ ನೋವಿನ ದೃಶ್ಯ ಅನಾವರಣಗೊಂಡಿದೆ. ಹೆಣ್ಣು ಸಿಗದೆ ಪರಿತಪಿಸುತ್ತಿರುವ ನೂರಾರು ಯುವಕರು ಮದುವೆಗಾಗಿ ವಿಶಿಷ್ಟವಾಗಿ ಪ್ರಾರ್ಥಿಸಿದ್ದಾರೆ. ಕಲ್ಲುಗಳಿಂದ ಮನೆ ಆಕೃತಿ ಹಾ
ಡಾಲಿ ಧನಂಜಯ್ ಅವರು ಹೊಸ ಪ್ರತಿಭೆಗಳಿಗೆ ಮಣೆ ಹಾಕುತ್ತಿದ್ದಾರೆ. ಅವರು ಸೂರ್ಯ ಪ್ರಖ್ಯಾತ್ ಅವರ ‘ಜೆಸಿ’ ಸಿನಿಮಾನ ಪ್ರೆಸೆಂಟ್ ಮಾಡಿದ್ದಾರೆ. ಈ ಸಿನಿಮಾ ಮಾಸ್ ಮಸಾಲ ಅಂಶಗಳಿಂದ ಕೂಡಿದೆ. ಈ ಚಿತ್ರದಲ್ಲಿ ಜೈಲಿನ ಭಯನಾಕತೆ ಕಣ್ಣೆದ
ಬೈಕ್ನಲ್ಲಿ ಹೋಗುತ್ತಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹುಲಿಯೊಂದು ದಾಳಿ ನಡೆಸಿ, ಎಳೆದುಕೊಂಡು ಹೋಗಿರುವ ಘಟನೆ ಅರುಣಾಚಲಪ್ರದೇಶದ ದಿಬಾಂಗ್ ಕಣಿವೆಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ನಡೆದ ಈ ಘಟನೆಯು ರಾಜ್ಯಾದ್ಯಂತ ಆಘಾತದ
ಭಾರತೀಯ ರೈಲ್ವೆಯು ಅತೀ ತುರ್ತು ಸಂದರ್ಭಗಳಿಗಾಗಿ 'ಎಮರ್ಜೆನ್ಸಿ ಕೋಟಾ' (EQ) ಸೀಟುಗಳನ್ನು ಮೀಸಲಿಟ್ಟಿದೆ. ಗಣ್ಯ ವ್ಯಕ್ತಿಗಳು, ಕುಟುಂಬದಲ್ಲಿ ಸಾವು, ವೈದ್ಯಕೀಯ ತುರ್ತು ಅಥವಾ ಉದ್ಯೋಗ ಸಂದರ್ಶನದಂತಹ ನಿರ್ಣಾಯಕ ಸಂದರ್ಭಗಳಲ್ಲಿ ಸ

21 C