SENSEX
NIFTY
GOLD
USD/INR

Weather

26    C
...
ಬನ್ನೇರುಘಟ್ಟಕ್ಕೆ ನಾಲ್ಕು ಆಫ್ರಿಕನ್ ಚೀತಾಗಳ ಎಂಟ್ರಿ! ವಿದೇಶಿ ಅತಿಥಿಗಳಿಗೆ ಸಚಿವ ಖಂಡ್ರೆ ಅದ್ದೂರಿ ಸ್ವಾಗತ!

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ 4 ಚೀತಾಗಳು ಆಗಮಿಸಿದ್ದು, ಸಚಿವ ಈಶ್ವರ ಖಂಡ್ರೆ ಅವುಗಳನ್ನು ಸ್ವಾಗತಿಸಿದ್ದಾರೆ. ಬನ್ನೇರುಘಟ್ಟದಲ್ಲಿ ಅವುಗಳ ಸಂರಕ್ಷಣೆಗೆ ಖಂಡ್ರೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಹಿಂದಿನ ವೈಫಲ್ಯಗಳಿಂ

18 Apr 2026 8:31 am
14 ತಂಡಗಳಿಗೆ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಂಜಾಬ್ ಕಿಂಗ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ ಕಣಕ್ಕಿಳಿದಿರುವ ತಂಡಗಳೆಂದರೆ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟ

18 Apr 2026 8:24 am
Bengaluru Air Quality: ಇಂದು ಬೆಳಗಾವಿಯ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ

18 Apr 2026 7:54 am
ಸತತ ಸೋಲಿನ ಸುಳಿಯಲ್ಲಿರುವ ಅಕ್ಷಯ್ ಕುಮಾರ್ ಸಂಭಾವನೆಯಲ್ಲಿ ಭಾರೀ ಕಡಿತ

ಅಕ್ಷಯ್ ಕುಮಾರ್ ಮತ್ತು ಪ್ರಿಯದರ್ಶನ್ 16 ವರ್ಷಗಳ ನಂತರ 'ಭೂತ್ ಬಾಂಗ್ಲಾ' ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ಹಾರರ್ ಕಾಮಿಡಿ ಚಿತ್ರದಲ್ಲಿ ಅಕ್ಷಯ್ ತಮ್ಮ ಸಂಭಾವನೆಯನ್ನು ಶೇಕಡಾ 28.5 ರಷ್ಟು ಕಡಿಮೆ ಮಾಡಿಕೊಂಡರೂ, ಅತಿ ಹೆಚ್ಚು

18 Apr 2026 7:51 am
ಅಕ್ರಮ ಸಂಬಂಧದ ಗುಟ್ಟು ರಟ್ಟು: ಬೆಂಗಳೂರಿನಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ಹಲ್ಲೆ

ವಯಾಲಿಕಾವಲ್‌ನಲ್ಲಿ ದೇವಿಕಾ ಎಂಬ ಮಹಿಳೆಯ ಮೇಲೆ ಅಕ್ರಮ ಸಂಬಂಧದ ವಿಚಾರವಾಗಿ ಹಲ್ಲೆ ನಡೆದಿದೆ. ತಂದೆ ನಾಗರಾಜ್ ಮತ್ತು ಮಗ ಲೋಕೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು

18 Apr 2026 7:45 am
ಅಂಬರೀಷ್ ಬೈದರೂ ಜನರಿಗೆ ಏಕೆ ಇಷ್ಟ ಆಗುತ್ತಿತ್ತು? ವಿವರಿಸಿದ್ದ ರೆಬೆಲ್ ಸ್ಟಾರ್

ರೆಬೆಲ್ ಸ್ಟಾರ್ ಅಂಬರೀಷ್ ಅವರ ವ್ಯಕ್ತಿತ್ವ ಭಿನ್ನವಾಗಿತ್ತು. ಅವರು ಬೈದರೂ ಅಭಿಮಾನಿಗಳು ಅವರನ್ನು ಪ್ರೀತಿಸುತ್ತಿದ್ದರು. ಪ್ರೀತಿಯ ಮಾತುಗಳ ಬದಲು, ಅವರ ಕಠಿಣ ನುಡಿಗಳೇ ಕಾಳಜಿ ಮತ್ತು ವಾತ್ಸಲ್ಯದ ಸಂಕೇತವಾಗಿದ್ದವು. ಮಂಡ್ಯದ

18 Apr 2026 7:37 am
ಕರ್ನಾಟಕ ಹವಾಮಾನ ವರದಿ: ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ; ಮನೆಯಿಂದ ಹೊರ ಬರುವ ಮುನ್ನ ಎಚ್ಚರ!

Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಉಷ್ಣ ಅಲೆ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, ಹೀಟ್ ವೇವ್​ನಿಂದ ತಪ್ಪಿಸಿಕೊಳ್ಳಲ

18 Apr 2026 7:29 am
‘ನಾನು ಮತ್ತೊಂದು ಮದುವೆ ಆಗ್ತೀನಿ’; ರಣಬೀರ್ ಕಪೂರ್ ಹೇಳಿಕೆಗೆ ಟೀಕೆ

ರಣಬೀರ್ ಕಪೂರ್ ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿರುವುದು ವಿವಾದ ಸೃಷ್ಟಿಸಿದೆ. ಅವರ ಹಿಂದಿನ ಹೇಳಿಕೆಗಳು ಮತ್ತು ವೈಯಕ್ತಿಕ ಜೀವನದ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಮತ್ತೊಂದು ಮದುವೆ ಆಗ್ತೀನಿ ಎಂಬ ಅವರ ಹಳೆಯ ವಿ

18 Apr 2026 7:27 am
ಬೆಂಗಳೂರು ಹೃದಯಭಾಗದಲ್ಲೇ ಜಲಕ್ಷಾಮ: ನೀರಿಗಾಗಿ ನಿದ್ದೆಬಿಟ್ಟ ರಾಜಾಜಿನಗರದ ಜನ, ಜಲಮಂಡಳಿ ವಿರುದ್ಧ ಆಕ್ರೋಶ

Bengaluru Water Crisis: ರಾಜಾಜಿನಗರದ ಚಾಮುಂಡಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದ್ದು, 3,000ಕ್ಕೂ ಹೆಚ್ಚು ಕುಟುಂಬಗಳು ಹನಿ ನೀರಿಗಾಗಿ ಮಧ್ಯರಾತ್ರಿ ನಿದ್ದೆ ಬಿಟ್ಟು ಕಾಯುವಂತಾಗಿದೆ. ದಿನಕ್ಕೆ ಕೇವಲ ಅರ್ಧ ಗಂಟೆ ನೀರು ಬಿಡಲಾ

18 Apr 2026 7:24 am
‘ರೆಹಮಾನ್ ಡಕಾಯಿತ್ ಪಾತ್ರದಲ್ಲಿ ನೀವೇ ನಟಿಸಬೇಕಿತ್ತು’; ಶಿವಣ್ಣನ ಎದುರು ಫ್ಯಾನ್ಸ್ ಬೇಡಿಕೆ ಇಟ್ಟಿದ್ದೇಕೆ?

ಶಿವರಾಜ್‌ಕುಮಾರ್ ಅವರ ಡ್ಯಾನ್ಸ್‌ ವೈರಲ್ ಆಗಿದೆ. ಅದನ್ನು ನೋಡಿದ ಅಭಿಮಾನಿಗಳು ‘ಧುರಂಧರ್’ ಚಿತ್ರದ ರೆಹಮಾನ್ ಡಕಾಯಿತ್ ಪಾತ್ರದಲ್ಲಿ ಅವರೇ ನಟಿಸಬೇಕಿತ್ತು ಎಂದು ಬಯಸಿದ್ದಾರೆ. ಶಿವಣ್ಣ ತಮ್ಮ ಮಾಸ್ ಪಾತ್ರಗಳು ಹಾಗೂ ಡ್ಯಾನ್

18 Apr 2026 7:03 am
ತಮಿಳುನಾಡು: ವಾಲ್ಪಾರೈ ಘಾಟ್​ನಲ್ಲಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ವ್ಯಾನ್, ಕೇರಳದ 9 ಮಂದಿ ಸಾವು

ತಮಿಳುನಾಡಿನ ವಾಲ್ಪಾರೈ-ಪೊಳ್ಳಾಚಿ ಘಾಟ್ ರಸ್ತೆಯ ಹೇರ್ ಪಿನ್ ಬೆಂಡ್‌ನಲ್ಲಿ ಪ್ರವಾಸಿ ವ್ಯಾನ್ ಪ್ರಪಾತಕ್ಕೆ ಬಿದ್ದ ಪರಿಣಾಮ ಕೇರಳದ ಮಲಪ್ಪುರಂ ಮೂಲದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಐವರು ಸರ್ಕಾರಿ ಶಾಲಾ ಶಿಕ್

18 Apr 2026 6:56 am
Daily Devotional: ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ?

ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಕುಂಕುಮಾರ್ಚನೆಯನ್ನು ಸಾಮಾನ್ಯವಾಗಿ ದೇವಾಲಯಗಳಲ್ಲಿ ಅರ್ಚಕರು ಮಾಡುವುದನ್ನು ಕಾಣುತ್ತೇವ

18 Apr 2026 6:44 am
Horoscope Today: ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ

18 Apr 2026 6:41 am
ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿ ರೂಲ್ಸ್? ಕನ್ನಡ ಬಾರದ ಕ್ಯಾಬ್ ಚಾಲಕರ ಡಿಎಲ್ ರದ್ದುಪಡಿಸಲು ಹೆಚ್ಚಿದ ಒತ್ತಾಯ

ಮಹಾರಾಷ್ಟ್ರದಲ್ಲಿ ಮರಾಠಿ ಬಾರದ ಚಾಲಕರ ಡಿಎಲ್ ರದ್ದುಗೊಳಿಸುವ ನಿಯಮದ ಬೆನ್ನಲ್ಲೇ, ಕರ್ನಾಟಕದಲ್ಲೂ ಕನ್ನಡ ಬಾರದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಪರವಾನಗಿ ನೀಡಬಾರದು ಎಂಬ ಆಗ್ರಹ ಕೇಳಿಬಂದಿದೆ. ಸಾರಿಗೆ ಸಂಘಟನೆಗಳ ಒಕ್ಕೂಟವು

18 Apr 2026 6:29 am
IPL 2026 GT vs KKR: ಸತತ 6ನೇ ಪಂದ್ಯದಲ್ಲೂ ಕೆಕೆಆರ್​ಗೆ ದಕ್ಕದ ಜಯ

GT Dominates KKR in IPL 2026 Match 25: ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ 2026ರ 25ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಕೆಕೆಆರ್ ತಂಡವನ್ನು ಮಣಿಸಿ ಮೂರನೇ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಗುಜರಾತ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ

17 Apr 2026 11:20 pm
ಕಾಂಗ್ರೆಸ್ ಮಹಿಳಾ ವಿರೋಧಿ ಎಂದ ಬಿಜೆಪಿ: ದೇಶದ ಮಹಿಳೆಯರ ಗೆಲುವು ಎಂದ ಕೈ; ನಾಯಕರ ಕೆಸರೆರಚಾಟ

ಮಹಿಳೆಯರ ಪ್ರತಿನಿಧಿತ್ವವನ್ನು ಹೆಚ್ಚಿಸುವ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಲೋಕಸಭೆಯಲ್ಲಿ ಸೋಲಾಗಿದೆ. ಸದ್ಯ ಇದು ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಜೆಡಿಎಸ್, ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿ

17 Apr 2026 10:53 pm
‘ಟಾಕ್ಸಿಕ್’ ಕಥೆ ಏನು ಎಂಬುದನ್ನು ಓಪನ್ ಆಗಿ ಹೇಳಿದ ಯಶ್; ವಿಡಿಯೋ ವೈರಲ್

ಅಪ್ಪ-ಮಗನ ಸೇಡಿನ ಕಥೆ ‘ಟಾಕ್ಸಿಕ್’ ಚಿತ್ರದಲ್ಲಿ ಇದೆ. ಪೋರ್ಚುಗೀಸ್ ಕಾಲದ ಗೋವಾದಲ್ಲಿ ಈ ಕಥೆ ನಡೆಯುತ್ತದೆ. ಈ ಮಾಹಿತಿಯನ್ನು ಸ್ವತಃ ಯಶ್ ಅವರೇ ಬಿಟ್ಟುಕೊಟ್ಟಿದ್ದಾರೆ. ವಿದೇಶಿ ಮಾಧ್ಯಮಕ್ಕೆ ಸಂದರ್ಶನ ನೀಡುವಾಗ ಯಶ್ ಅವರು ಈ ವಿ

17 Apr 2026 10:42 pm
ಮುಂಬೈನ ರೈಲಿನಲ್ಲಿ ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್

ಒಬ್ಬಳು ಮಹಿಳೆ ಇನ್ನೊಬ್ಬಳು ಪ್ರಯಾಣಿಕಳ ಮೇಲೆ ಹಲ್ಲೆ ನಡೆಸಿದ್ದಾಳೆ. ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಥಾಣೆ ಮತ್ತು ಡೊಂಬಿವ್ಲಿ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ. ವೈರಲ್ ವೀಡಿಯೊದಲ್ಲಿ ಮಹಿಳೆ ಕೋಪಗೊಂಡು ಇನ್ನೊಬ್

17 Apr 2026 10:41 pm
ಪ್ರತಿ ಚುನಾವಣೆಯಲ್ಲೂ ಮಹಿಳೆಯರ ಕೋಪ ಎದುರಿಸಬೇಕಾಗುತ್ತದೆ; ವಿರೋಧ ಪಕ್ಷಗಳಿಗೆ ಅಮಿತ್ ಶಾ ಎಚ್ಚರಿಕೆ

ಮಹಿಳಾ ಮೀಸಲಾತಿ ಮಸೂದೆಗೆ ವಿಪಕ್ಷಗಳು ವಿರೋಧಿಸಿವೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಪಕ್ಷಗಳು ಸೇರಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಸೋಲಿಸಿವೆ. ವಿಪಕ್ಷಗಳು ಅದನ್ನು ಸಂಭ್ರಮಿಸಿದ್ದನ್ನು ನೋಡಿ ಬೇಸರವ

17 Apr 2026 10:09 pm
ಕಳೆದ 5 ವರ್ಷದಿಂದ ಅಕ್ಷಯ ತೃತೀಯದಂದು ಚಿನ್ನ ಖರೀದಿಸುತ್ತಿದ್ದರೆ ಇವತ್ತಿನ ಮೌಲ್ಯವೆಷ್ಟಿರುತ್ತಿತ್ತು ಗೊತ್ತಾ?

Akshaya Tritiya Gold Investment: ಅಕ್ಷಯ ತೃತೀಯ ಭಾರತೀಯರಿಗೆ ಚಿನ್ನ ಖರೀದಿಗೆ ಶ್ರೇಷ್ಠ ದಿನ. ಕಳೆದ 5 ವರ್ಷಗಳಿಂದ ಅಕ್ಷಯ ತೃತೀಯದಂದು ನಿಯಮಿತವಾಗಿ 10 ಗ್ರಾಂ ಚಿನ್ನ ಖರೀದಿಸಿದ್ದರೆ, ನಿಮ್ಮ ಹೂಡಿಕೆ ಹೇಗೆ ಎರಡು ಪಟ್ಟಿಗಿಂತ ಹೆಚ್ಚು ಲಾಭ ಗಳಿಸುತ್ತ

17 Apr 2026 9:53 pm
IPL 2026: ಆರ್​ಸಿಬಿ- ಡೆಲ್ಲಿ ಕಾಳಗಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಬೆಂಗಳೂರು ಹವಾಮಾನ?

RCB vs DC IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ IPL 2026 ರ 26 ನೇ ಪಂದ್ಯವು ಏಪ್ರಿಲ್ 18 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. RCB ಗೆಲುವಿನ ಓಟದಲ್ಲಿದ್ದರೆ, ಡೆಲ್ಲಿ ಗೆಲುವಿನ ಹಾದಿ ಹುಡುಕು

17 Apr 2026 9:49 pm
ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಆಯೋಗಕ್ಕೆ ಸರ್ಕಾರ ಪತ್ರ, ಕಾರಣವೇನು?

ಜಿಬಿಎಗೆ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ (ಸಲ್ಲಿಸಿದೆ. ವಾರ್ಡ್ ಪುನರ್ ವಿಗಂಡನೆ ಮತ್ತು ಮೀಸಲಾತಿ ಸಂಬಂಧ ಅಫಿಡೆವಿಟ್ ಸಲ್ಲಿಸಿದ್ದು, ಎಲ್ಲ ಪ್ರಕ್ರಿಯೆ ಪೂರ್ಣ

17 Apr 2026 9:48 pm
ಬೆಂಗಳೂರಿನಲ್ಲಿ ರಣ ಬಸಿಲು: ಆರೋಗ್ಯ ಇಲಾಖೆಯ ಮಾರ್ಗಸೂಚಿ, ಗರ್ಭಿಣಿಯರು, ಮಕ್ಕಳಿಗೆ ಎಚ್ಚರಿಕೆ

Bangaluru Weather Forecast: ಕೂಲ್ ಸಿಟಿ ಬೆಂಗಳೂರು ಇದೀಗ ತೀವ್ರ ಬಿಸಿಲ ಝಳಕ್ಕೆ ತತ್ತರಿಸಿದೆ, ತಾಪಮಾನ ಏರಿಕೆಯಿಂದ ಜನ ಕಂಗೆಟ್ಟಿದ್ದಾರೆ. ಆರೋಗ್ಯ ಇಲಾಖೆ ಮಕ್ಕಳು, ವೃದ್ಧರು, ಗರ್ಭಿಣಿಯರಿಗೆ ವಿಶೇಷ ಎಚ್ಚರಿಕೆ ನೀಡಿದೆ. ನಿರ್ಜಲೀಕರಣ, ಚರ್ಮದ ಸ

17 Apr 2026 9:31 pm
ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದಿದ್ದಕ್ಕೆ ಸಂಸತ್ ಆವರಣದಲ್ಲಿ ಎನ್​ಡಿಎ ನಾಯಕರ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆ ಇಂದು ಲೋಕಸಭೆಯ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲ. 298 ಸದಸ್ಯರು ಈ ಮಸೂದೆಯ ಪರವಾಗಿ ಮತ್ತು 230 ಸದಸ್ಯರು ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮಸೂದೆಗೆ ಅಗತ್ಯವಿರುವ 3ನೇ 2ರಷ್ಟು ಬಹುಮತವನ್ನ

17 Apr 2026 9:20 pm
ಮದುವೆ ಆಗ್ತಾರಾ ‘ಹೃದಯಂ’ ಜೋಡಿ ಪ್ರಣವ್, ಕಲ್ಯಾಣಿ? ಸ್ಪಷ್ಟನೆ ನೀಡಿದ ತಾಯಿ

ಮಲಯಾಳಂ ಚಿತ್ರರಂಗದ ಸ್ಟಾರ್ ಕಿಡ್‌ಗಳಾದ ಪ್ರಣವ್ ಮೋಹನ್‌ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ ಜೋಡಿ ಸೂಪರ್. ಅವರ ಬಗ್ಗೆ ಅಭಿಮಾನಿಗಳು ಏನೇನೋ ಊಹಿಸಿಕೊಂಡಿದ್ದಾರೆ. ಅವರಿಬ್ಬರು ಮದುವೆ ಆಗುತ್ತಾರೆ ಎಂಬ ಗಾಸಿಪ್ ಕೂಡ ಹಬ್ಬಿದ

17 Apr 2026 8:49 pm
ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಕೇವಲ ಈ 4 ಕ್ರಮಗಳನ್ನು ಅನುಸರಿಸಿ ಸಾಕು!

ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕ್ಯಾನ್ಸರ್ ಅನ್ನು ತಡೆಗಟ್ಟಬಹುದು, ಆದರೆ ಅದಕ್ಕಾಗಿ ನೀವು ಹಲವಾರು ವಿಷಯಗಳ ಬಗ್ಗೆ ಗಮನ ಹರಿಸಬೇಕು. ಅದರಲ್ಲಿಯೂ ಸರಿಯಾದ ಜೀವನಶೈಲಿ ಮತ್ತ

17 Apr 2026 8:41 pm
ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ

Electricity Hikes: ಸದ್ಯ ರಾಜ್ಯದಲ್ಲಿ ಬೆಲೆ ಏರಿಕೆಯ ನಡುವೆ ಇದೀಗ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್​​ ಎದುರಾಗಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಮಹತ್ವದ ಆದೇಶ ಹೊರಡಿಸಿದೆ. ಪ್ರತಿ ಯೂನಿಟ್​ಗೆ ಎಷ್ಟು ಏರಿಕೆ ಆಗಿದ

17 Apr 2026 8:34 pm
1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 1 ಲಕ್ಷ ರೂ, ಲಂಚ ಸ್ವೀಕರಿಸುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ ಬಲೆಗೆ

17 Apr 2026 8:30 pm
IPL 2026: ಆರ್​​ಸಿಬಿ ಗ್ರೀನ್ ಜೆರ್ಸಿ ತೊಡುವುದು ಏಕೆ? ಈ ಜೆರ್ಸಿಯ ವಿಶೇಷತೆ ಏನು?

RCB vs DC Green Jersey Clash at Chinnaswamy: ಐಪಿಎಲ್ 2026ರ 26ನೇ ಪಂದ್ಯದಲ್ಲಿ RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಚಿನ್ನಸ್ವಾಮಿಯಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ RCB ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಡೆಲ್ಲಿ ತಂಡದಲ್ಲಿ ಕನ್ನಡಿಗರಾದ ಕೆಎ

17 Apr 2026 8:22 pm
ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್​

ಚಿಕ್ಕಬಳ್ಳಾಪುರದಲ್ಲಿ ಒಂದು ವರ್ಷದ ಹಿಂದೆ ನಡೆದ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮಹಿಳೆಯ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಗುರುತು ಸಿಗದಂತೆ ಮಾಡಲಾಗಿತ್ತು. ಬುರುಡೆ ಮತ್ತು ಮೂಳೆಗಳ ಆಧಾರದ ಮೇಲೆ ಇದೀ

17 Apr 2026 8:16 pm
ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ

Lok Sabha Session: ಕೇಂದ್ರ ಸರ್ಕಾರದ ಮಹತ್ವದ ಮೂರು ಮಸೂದೆಗಳನ್ನು ಮಂಡಿಸಲು ಗುರುವಾರ (ಏಪ್ರಿಲ್ 16) ಲೋಕಸಭೆಯ ವಿಶೇಷ ಅಧಿವೇಶನವನ್ನು ಕರೆದಿತ್ತು. ನಿನ್ನೆ ಸಂಸತ್ತಿನಲ್ಲಿ ಮಂಡಿಸಲಾಗಿದ್ದ ಮೂರು ಮಸೂದೆಗಳಾದ ಸಂವಿಧಾನ (131ನೇ ತಿದ್ದುಪಡಿ) ಮ

17 Apr 2026 7:40 pm
ಧುರಂಧರ್ ಕಥೆ ಕದ್ದ ಆರೋಪ: ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಹೈಕೋರ್ಟ್ ಸೂಚನೆ

ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವ ‘ಧುರಂಧರ್ 2’ ಸಿನಿಮಾ ಮೇಲೆ ಕೃತಿಚೌರ್ಯದ ಆರೋಪ ಇದೆ. ಸಂತೋಷ್ ಕುಮಾರ್ ಅವರು ಈ ಆರೋಪ ಮಾಡಿದ್ದು, ಅದಕ್ಕೆ ಪ್ರತಿಯಾಗಿ ಆದಿತ್ಯ ಧರ್ ಅವರು ಮಾನನಷ್ಟ ಮೊಕದ್ದಮ

17 Apr 2026 7:34 pm
Chanakya Niti: ಜೀವನದಲ್ಲಿ ವೇಗವಾಗಿ ಪ್ರಗತಿ ಸಾಧಿಸಲು ಚಾಣಕ್ಯರ ಸಲಹೆಗಳನ್ನು ಪಾಲಿಸಿ

ಪ್ರತಿಯೊಬ್ಬರಿಗೂ ಸಹ ಜೀವನದಲ್ಲಿ ಮುಂದುವರೆಯಬೇಕು ಅನ್ನೋ ಆಸೆ ಇದ್ದೇ ಇರುತ್ತದೆ. ಇದಕ್ಕಾಗಿ ಎಲ್ಲರೂ ಕಠಿಣವಾಗಿ ಶ್ರಮಿಸುತ್ತಾರೆ. ಇದರ ಜೊತೆಗೆ ನಮ್ಮ ಆಲೋಚನೆ, ಅಭ್ಯಾಸಗಳು ಮತ್ತು ಕೆಲಸದ ವಿಧಾನವನ್ನು ಬದಲಾಯಿಸುವ ಮೂಲಕ ಯಶಸ

17 Apr 2026 7:28 pm
ಎಲ್ಲ ದೇಶಗಳ ಕಮರ್ಷಿಯಲ್ ಹಡಗಿಗೂ ಹಾರ್ಮುಜ್ ಜಲಸಂಧಿ ತೆರೆದಿದೆ; ಇರಾನ್ ಮಹತ್ವದ ಘೋಷಣೆ

ಜಾಗತಿಕ ತೈಲ ಟ್ಯಾಂಕರ್ ಸಂಚಾರದ ಮುಖ್ಯವಾದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ್ದಕ್ಕೆ ಇರಾನ್ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಹಾರ್ಮುಜ್ ಅನ್ನು ತೆರೆಸಿಯೇ ಸಿದ್ಧ ಎಂದು ಡೊನಾಲ್ಡ್ ಟ್ರಂಪ್ ಕೂಡ ಶ

17 Apr 2026 7:23 pm
GT vs KKR IPL 2026 Live Score: ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ

Gujarat Titans vs Kolkata Knight Riders, IPL 2026 Live Score Updates: ಐಪಿಎಲ್ 2026 ರ 25 ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಇನ್ನೂ ಒಂ

17 Apr 2026 7:01 pm
ತಿದ್ದುಪಡಿಗೆ ಅಲ್ಲ, ಮಹಿಳಾ ಮೀಸಲಾತಿಗೇ ಪ್ರತಿಪಕ್ಷದ ವಿರೋಧ: ಗೃಹ ಸಚಿವ ಅಮಿತ್​​ ಶಾ

ಲೋಕಸಭೆಯಲ್ಲಿ ಗೃಹಸಚಿವ ಅಮಿತ್ ಶಾ ಮಹಿಳಾ ಮೀಸಲಾತಿ ಮಸೂದೆ, ಕ್ಷೇತ್ರ ಮರುವಿಂಗಡಣೆ ಮತ್ತು ಜಾತಿ ಜನಗಣತಿ ಬಗ್ಗೆ ಮಾತನಾಡಿದ್ದಾರೆ. ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಯನ್ನು ಪರೋಕ್ಷವಾಗಿ ವಿರೋಧಿಸುತ್ತಿವೆ ಎಂದು ಆರೋಪಿಸಿದ ಅ

17 Apr 2026 6:59 pm
ಹೆಸರಘಟ್ಟದಲ್ಲಿ ಹಕ್ಕಿಜ್ವರ ದೃಢ: ಸಾರ್ವಜನಿಕರಿಗೆ ಆತಂಕ ಬೇಡ, ಜಾಗರೂಕತೆ ಅಗತ್ಯ

ಬೆಂಗಳೂರಿನ ಹೆಸರಘಟ್ಟದ ಮತ್ಕೂರಲ್ಲಿ H5N1 ಹಕ್ಕಿಜ್ವರ ದೃಢಪಟ್ಟಿದೆ. ಸರ್ಕಾರ ತಕ್ಷಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರ ಮೇಲೆ ನಿಗಾ ಇರಿಸಲಾಗಿದೆ. ಮನುಷ್ಯರಲ್ಲಿ ಯಾವುದೇ ಸೋಂಕು ಕಂಡುಬಂದಿಲ್ಲ, ಆದರೆ ಎಚ

17 Apr 2026 6:58 pm
ದಾವಣಗೆರೆ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್​​ಗೆ​ ಒಳ ಏಟು

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಟಿಕೆಟ್​​​ ಗಾಗಿ ಶುರುವಾದ ಅಸಮಾಧಾನ ಇದೀಗ ಕೆಲ ಮುಸ್ಲಿಂ ನಾಯಕರ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ತಮ್ಮ ಸಮುದಾಯಕ್ಕೆ ಟಿಕೆಟ್ ಸಿಗಲಿಲ್ಲ ಎಂದು ವಿಧಾನಪರಿಷತ್ ಸದಸ್ಯರಾದ ಅಬ್ದು

17 Apr 2026 6:55 pm
ಹಾಲಿವುಡ್ ವೇದಿಕೆಯಲ್ಲಿ ಗಾಯತ್ರಿ ಮಂತ್ರ ಪಠಿಸಿದ ಬಾಲಿವುಡ್ ನಟ

Bollywood actor: ಬಾಲಿವುಡ್​ನ ಜನಪ್ರಿಯ ನಟರೊಬ್ಬರು ಪ್ರತಿಷ್ಠಿತ ಹಾಲಿವುಡ್ ವೇದಿಕೆಯಲ್ಲಿ ಗಾಯತ್ರಿ ಮಂತ್ರ ಪಠಿಸಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದ್ದು, ನಟನ ಪ್ರಯತ್ನಕ್ಕೆ ಅನೇಕರು ಭೇಷ್ ಎಂದಿದ್ದಾರೆ. ಅಂದಹಾಗೆ ಹಾಲಿವುಡ್ ವೇದಿ

17 Apr 2026 6:47 pm
ಕಮರ್ಷಿಯಲ್ ಅಡುಗೆ ಅನಿಲವಾಗಿ ಎಥನಾಲ್ ಬಳಕೆ? ಎಲ್​ಪಿಜಿ ಅವಲಂಬನೆ ತಗ್ಗಿಸಲು ಸರ್ಕಾರದಿಂದ ಹೊಸ ಮಾರ್ಗೋಪಾಯ

Govt thinks of using ethanol as commercial cooking gas: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಅನಿಲ ಪೂರೈಕೆಯಲ್ಲಿ ಅಡೆತಡೆ ಉಂಟಾಗಿದ್ದು, ಎಲ್‌ಪಿಜಿ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಹೋಟೆಲ್‌ಗಳು ಮತ್ತು ಉದ್ದಿಮೆಗಳು ಸಂಕಷ್ಟಕ್ಕೆ ಸಿಲು

17 Apr 2026 6:42 pm
ತುಂಬಾ ಸಲ ಗರ್ಭಪಾತವಾದರೆ ಗರ್ಭಧಾರಣೆಯ ಸಾಧ್ಯತೆ ಕಡಿಮೆಯಾಗುತ್ತದೆಯೇ? ಇಲ್ಲಿದೆ ತಜ್ಞರ ಸ್ಪಷ್ಟನೆ

ಅನೇಕ ಮಹಿಳೆಯರಿಗೆ ಒಂದಕ್ಕಿಂತ ಹೆಚ್ಚು ಬಾರಿ ಗರ್ಭಪಾತವಾಗುತ್ತದೆ, ಇದು ಅವರ ಮೇಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ ತೀವ್ರ ಪರಿಣಾಮ ಬೀರುತ್ತದೆ. ಆದರೆ ಈ ರೀತಿ ತುಂಬಾ ಸಲ ಆದಲ್ಲಿ ಅದು ಗರ್ಭಧಾರಣೆಯ ಮೇಲೆ ಪರಿಣಾಮ ಬೀರುತ್ತದೆ

17 Apr 2026 6:40 pm
ಬಿಸಿಲ ಶಾಖದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಈ ಈ ಅಗತ್ಯ ಸಲಹೆಗಳನ್ನು ಪಾಲಿಸಿ

ಈ ಬೇಸಿಗೆಯ ರಣಬಿಸಿಲಿನ ಅಬ್ಬರಕ್ಕೆ ಮನೆಯಿಂದ ಹೊರಗೆ ಕಾಲಿಡುವುದೇ ಕಷ್ಟಕರವಾಗಿದೆ. ಸುಡು ಬಿಸಿಲು ಮತ್ತು ಸೂರ್ಯನ ಶಾಖದ ತಾಪಕ್ಕೆ ಜನ ಹೈರಾಣಾಗಿ ಹೋಗಿದ್ದಾರೆ. ಈ ಉರಿ ಬಿಸಿಲು ಹಲವರನ್ನು ನಿರ್ಜಲೀಕರಣ, ಶಾಖದ ಹೊಡೆತದಂತಹ ಆರೋಗ

17 Apr 2026 6:38 pm
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನದ ಘನತೆಯನ್ನು ಕಡಿಮೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಉದಾಹರಣೆಗಳನ್ನು ನೀಡುವ ಭರದಲ್ಲಿ ಪ್ರಧಾನಿ ಮೋದಿಯವರ ಹೆಸರನ್ನು ತಮ್ಮ

17 Apr 2026 6:36 pm
ಅಜಿತ್ ಜೊತೆ ನಯನತಾರಾ ಪತಿಯ ‘ಕೆಜಿಎಫ್’ ಮಾದರಿ ಸಿನಿಮಾ ನಿಂತುಹೋಗಿದ್ದೇಕೆ?

Vignesh Shivan: ‘ಕೆಜಿಎಫ್’ನಿಂದ ಸ್ಪೂರ್ತಿ ಪಡೆದು ಹಲವು ನಿರ್ದೇಶಕರು ಬೇರೆ ಬೇರೆ ರೀತಿಯ ಸಿನಿಮಾಗಳನ್ನು ಮಾಡಿದರು. ಕನ್ನಡದಲ್ಲಿ ‘ಕಬ್ಜ’ ಸಿನಿಮಾ ಸಹ ‘ಕೆಜಿಎಫ್’ ಸ್ಪೂರ್ತಿಯಿಂದಲೇ ಬಂದಿದ್ದು. ಅಸಲಿಗೆ ಸ್ಟಾರ್ ನಟಿ ನಯನತಾರಾ ಅವರ ಪ

17 Apr 2026 6:31 pm
High Court Jobs: ಕರ್ನಾಟಕ ಹೈಕೋರ್ಟ್ ನೇಮಕಾತಿ; 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾನೂನು ಪದವೀಧರರಿಗೆ ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. LLB ಪದವಿ ಹೊಂದಿರುವ 45 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸೇ

17 Apr 2026 6:13 pm
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಐತಿಹಾಸಿಕ ತೀರ್ಪು ಎಂದ ಲಾಯರ್

ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ರಾಜಕೀಯ ದ್ವೇಷದಿಂದ ನಡೆದ ಈ ಭೀಕರ ಕೊಲೆಯನ್ನ

17 Apr 2026 6:12 pm
‘ಧುರಂಧರ್ 2’ ಸಿನಿಮಾದಲ್ಲಿ ಅದು ಸರಿಯಿಲ್ಲ: ಮೊದಲ ಬಾರಿ ಟೀಕಿಸಿದ ರಾಮ್ ಗೋಪಾಲ್ ವರ್ಮಾ

ಇಷ್ಟು ದಿನ ‘ಧುರಂಧರ್ 2’ ಚಿತ್ರವನ್ನು ಹೊಗಳುತ್ತಿದ್ದ ರಾಮ್ ಗೋಪಾಲ್ ವರ್ಮಾ ಈಗ ತಕರಾರು ತೆಗೆದಿದ್ದಾರೆ. ಈ ಸಿನಿಮಾದಲ್ಲಿ ದಾವುದ್ ಇಬ್ರಾಹಿಂ ಪಾತ್ರವನ್ನು ಸರಿಯಾಗಿ ತೋರಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ. ತಾವು ತೋರಿಸಿದ

17 Apr 2026 5:55 pm
ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ

ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ Yogesh Gowda murder case ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜನಪ್ರತಿನಿಧಿಗಳ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿದೆ 2016ರ ಜೂನ್‌ನಲ್ಲಿ ನಡೆದ ಈ

17 Apr 2026 5:54 pm
NEET UG ಆಕಾಂಕ್ಷಿಗಳಿಗೆ ಗೂಗಲ್​ನಿಂದ ಭರ್ಜರಿ ಗಿಫ್ಟ್; ಜೆಮಿನಿ ಆ್ಯಪ್‌ನಲ್ಲಿ ಸಿಗಲಿದೆ ಉಚಿತ ಅಣಕು ಪರೀಕ್ಷೆ!

ಇನ್ಮುಂದೆ ಮನೆಯಿಂದಲೇ ಉಚಿತವಾಗಿ NEET UG ಗೆ ತಯಾರಿ ನಡೆಸಬಹುದು. ಗೂಗಲ್ ಇಂಡಿಯಾ NEET UG ಅಭ್ಯರ್ಥಿಗಳಿಗೆ ಉಚಿತ ಅಣಕು ಪರೀಕ್ಷೆಗಳನ್ನು ಪ್ರಾರಂಭಿಸಿದೆ. ಇದು ಜೆಮಿನಿ ಅಪ್ಲಿಕೇಶನ್ ಮೂಲಕ ಲಭ್ಯವಿದೆ. ಆದ್ದರಿಂದ ವಿದ್ಯಾರ್ಥಿಗಳು ಇಂದ

17 Apr 2026 5:50 pm
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್

Darshan Thoogudeepa: ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕ

17 Apr 2026 5:49 pm
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದ ಬಿ.ಎಸ್​​.ಯಡಿಯೂರಪ್ಪ

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆಯಾಗಿದೆ. ಈ ತೀರ್ಪನ್ನು ಸ್ವಾಗತಿಸಿರುವ ಬಿ.ಎಸ್. ಯಡಿಯೂರಪ್ಪ, ಅಂದು ನಾನಾಡಿದ್ದ ಮಾತುಗಳು ಸತ್ಯವಾಗಿವೆ. ಹೀಗಿದ್ದರೂ

17 Apr 2026 5:46 pm
ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ: ಧಾರವಾಡ ಕ್ಷೇತ್ರ ಖಾಲಿ, ಮುಂದಿರುವ ಆಯ್ಕೆಗಳೇನು?

ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ 10 ವರ್ಷಗಳ ಬಳಿಕ ತೀರ್ಪು ನೀಡಿದ್ದು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗ

17 Apr 2026 5:28 pm
ಪಂದ್ಯದ ವೇಳೆ ಮೊಬೈಲ್ ಬಳಸಿದ್ದ ರೋಮಿ ಭಿಂದರ್​ಗೆ ದಂಡ; ಮೊಬೈಲ್ ಬಳಸಲು ಕಾರಣ ಬಹಿರಂಗ

Romi Bhinder Fined for IPL Dugout Phone Use: ಐಪಿಎಲ್ ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಬಳಸಿದ ರಾಜಸ್ಥಾನ್ ರಾಯಲ್ಸ್ ವ್ಯವಸ್ಥಾಪಕ ರೋಮಿ ಭಿಂದರ್‌ಗೆ ಬಿಸಿಸಿಐ ದಂಡ ವಿಧಿಸಿದೆ. ಆರೋಗ್ಯ ಕಾರಣಗಳಿಗಾಗಿ ಫೋನ್ ಬಳಸಿದರೂ, ಇದು ನಿಯಮ ಉಲ್ಲಂಘನೆಯಾಗಿದೆ.

17 Apr 2026 5:27 pm
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಜಾದೂ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಕಂಗನಾ ರಣಾವತ್ ರಾಹುಲ್ ಗಾಂಧಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ದೊಡ್ಡ ತಲೆನೋವು ಎಂದು ಹೇಳಿದ ಅವರು

17 Apr 2026 5:22 pm
ಕಾರು-ಖಾಸಗಿ ಬಸ್​ ಡಿಕ್ಕಿಯಾಗಿ ಇಡೀ ಕುಟುಂಬ ಸಜೀವ ದಹನ: ಇಲ್ಲಿದೆ ಮೃತ 9 ಜನರ ಡೀಟೇಲ್ಸ್

ಯಾದಗಿರಿಯಲ್ಲಿ ಸಂಭವಿಸಿರುವ ಭೀಕರ ಬಸ್ ಮತ್ತು ಕಾರು ಅಪಘಾತದಲ್ಲಿ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತ್ ಸದಸ್ಯ ಸೇರಿ ಅವರ ಕುಟುಂಬದ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ದು

17 Apr 2026 5:17 pm
ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಶಾಕ್; ಆರು ವರ್ಷದಲ್ಲೇ ಹೆಚ್ಚು ಕುಸಿತ

Indian Smartphone Market Declines 3% in Q1 2026: ಕೌಂಟರ್‌ಪಾಯಿಂಟ್ ರಿಸರ್ಚ್ ವರದಿಯ ಪ್ರಕಾರ, 2026ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಶೇ.3ರಷ್ಟು ಕುಸಿತ ಕಂಡಿದೆ. ಕಳೆದ ಆರು ವರ್ಷಗಳಲ್ಲೇ ಇದು ಅತ್ಯಂತ ಕನಿಷ್ಠ ಮಾರಾಟವಾಗಿದೆ. ಪ

17 Apr 2026 5:02 pm
ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ

ಹಲವು ಉದ್ಯಮಿಗಳಿಗೆ ನೂರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಸುಕೇಶ್ ಚಂದ್ರಶೇಖರ್ ಜೈಲು ಸೇರಿದ್ದಾನೆ. ಆತನ ಜೊತೆ ಆಪ್ತವಾಗಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮೇಲೂ ಆರೋಪ ಇದೆ. ಆದರೆ ಈಗ ಅವರು ಅಪ್ರೂವರ್ ಆಗಲು ತೀರ್ಮಾ

17 Apr 2026 4:56 pm
ಉಚ್ಛಾಟಿತ ವಚನಾನಂದ ಶ್ರೀಗೆ ಮತ್ತೊಂದು ಸಂಕಷ್ಟ, ಧ್ಯಾನದ ಮೊರೆ ಹೋದ ಸ್ವಾಮೀಜಿ

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗಳ ಬೀದಿ ರಂಪಾಟವಾಗಿದೆ. ಟ್ರಸ್ಟಿಗಳಿಂದ ಉಚ್ಚಾಟನೆಗೊಳಗಾದ ವಚನಾನಂದ ಶ್ರೀ ಮಠ ಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಆದ್ರೆ, ಮಠ ತೊರೆಯದಿದ್ದರೆ ಎಳೆದು ಮಠದಿಂದ ಹೊರಗೆ ಹಾಕ್ತೀವಿ

17 Apr 2026 4:49 pm
ಬೆಂಗಳೂರಲ್ಲಿ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಶೋಗೆ ವಿರೋಧ: ಕಾರ್ಯಕ್ರಮ ರದ್ದುಗೊಳಿಸುವಂತೆ ಪೊಲೀಸ್​​ ಆಯುಕ್ತರಿಗೆ ಮನವಿ

ಬೆಂಗಳೂರಿನಲ್ಲಿ ನಡೆಯಲಿರುವ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಹಿಂದಿನ ವಿವಾದಗಳು ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ಆತಂಕದಿಂದ ಶೋ ರದ್

17 Apr 2026 4:43 pm
ಒಗ್ಗಟ್ಟಾಗಿ ಇತಿಹಾಸ ಸೃಷ್ಟಿಸೋಣ; ಮಹಿಳಾ ಮೀಸಲಾತಿ ಮಸೂದೆ ಪರ ಮತ ಚಲಾಯಿಸಲು ಸಂಸದರಿಗೆ ಮೋದಿ ಮನವಿ

ಸಂಸತ್ತು ಗುರುವಾರದಿಂದ ಮಹಿಳಾ ಮೀಸಲಾತಿ ಮಸೂದೆಯ ಕುರಿತು ಚರ್ಚೆ ನಡೆಸುತ್ತಿದೆ. ಈ ಚರ್ಚೆ ತಡರಾತ್ರಿಯವರೆಗೂ ಮುಂದುವರೆದು ಬೆಳಿಗ್ಗೆ 1 ಗಂಟೆಗೆ ಕೊನೆಗೊಂಡಿತು. ಇಂದು ಮಸೂದೆಗಳ ಮೇಲೆ ಮತ ಚಲಾವಣೆ ನಡೆಯಲಿದ್ದು, ಪ್ರಧಾನಿ ನರೇಂ

17 Apr 2026 4:38 pm
Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಎಷ್ಟು ಘೇಂಡಾಮೃಗಗಳಿವೆ ಗುರುತಿಸಿ ನೋಡೋಣ

ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ವೈರಲ್‌ ಆಗುತ್ತಿರುತ್ತವೆ. ಈ ಒಗಟಿನ ಚಿತ್ರ ಬಿಡಿಸುವುದು ಒಂದೇ ತಲೆ ಹುಳ ಬಿಡುವುದು ಒಂದೇ. ಆದರೆ, ಕೆಲವರು ಇಂತಹ ಒಗಟುಗಳನ್ನ

17 Apr 2026 4:31 pm
ರಾಜಕೀಯ ಸ್ವರೂಪ ಪಡೆದುಕೊಂಡ ಕೊಪ್ಪಳ ಲವ್ ಜಿಹಾದ್ ಪ್ರಕರಣ​: ಎಸ್ಪಿ ಭೇಟಿ ಮಾಡಿದ ಬಿಜೆಪಿ ನಿಯೋಗ

ಕೊಪ್ಪಳದಲ್ಲಿ ಮುಸ್ತಫಾ ಖಾದ್ರಿ ವಿರುದ್ಧ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಆತನ ಫೋನ್‌ನಲ್ಲಿ 16 ಯುವತಿಯರ ಸಾವಿರಾರು ವಿಡಿಯೋಗಳು ಪತ್ತೆಯಾಗಿವೆ. ಪೊಲೀಸರ ವಿಳಂಬ ಧೋರಣೆ ಖಂಡಿಸಿ ಬಿಜೆಪಿ ನಿಯೋಗ ಎಸ್‌ಪಿ ಕಚೇರಿಗೆ ಭೇಟಿ ನೀಡ

17 Apr 2026 4:15 pm
ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸಿದೆ. ಇದೀಗ ಅವರಿಗೆ ಜೀವಾವಧಿ ಶಿಕ್ಷೆ, ಇದರ ಕತೆಗೆ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಯೋ

17 Apr 2026 4:12 pm
ಚಾಮರಾಜನಗರ: ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ಹೋದ ಪತ್ನಿಗೆ ‘ಸಾಮಾಜಿಕ ಬಹಿಷ್ಕಾರ’!

ಚಾಮರಾಜನಗರದ ಹೂಗ್ಯಂ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ಅನಾರೋಗ್ಯದ ತಾಯಿಯನ್ನು ನೋಡಲು ತವರಿಗೆ ಹೋದ ಕೆಂಚಮ್ಮ ಎಂಬ ಮಹಿಳೆಗೆ ಗ್ರಾಮದ ಯಜಮಾನರು ಕ್ಷುಲ್ಲಕ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಬಹಿಷ್ಕಾರ ಹಿಂ

17 Apr 2026 4:05 pm
‘ನಾನು ನೋಡಿದ ಬೆಸ್ಟ್ ಕ್ಯಾಚ್’; ಶ್ರೇಯಸ್ ಹಿಡಿದ ಕ್ಯಾಚ್​​ಗೆ ಸಲಾಂ ಹೊಡದ ಕ್ರಿಕೆಟ್ ದೇವರು

Shreyas Iyer's IPL 2026 Masterpiece Catch:ಐಪಿಎಲ್ 2026ರ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಶ್ರೇಯಸ್ ಅಯ್ಯರ್ ಅದ್ಭುತ ಕ್ಯಾಚ್ ಹಿಡಿದರು. ಬೌಂಡರಿ ಬಳಿ ಗಾಳಿಯಲ್ಲಿ ಚೆಂಡನ್ನು ಹಿಡಿದು, ಅದನ್ನು ಸಹ ಆಟಗಾರನ ಕಡೆಗೆ ಎಸೆದು ವಿಕೆಟ್ ಪಡೆಯುವಲ್ಲಿ

17 Apr 2026 3:55 pm
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭದ್ರತಾ ವ್ಯವಸ್ಥೆ, ಸೌಲಭ್ಯಗಳು ಹಾಗೂ ಸ್ವಚ್ಛತೆ ಕುರಿತು ಮಾಹಿತಿ ಪಡೆದ ಅವರು, ಕೈದಿಗಳೊಂದಿಗೆ ನೇರವಾಗಿ ಮಾತನಾಡಿದ್ದ

17 Apr 2026 3:53 pm
‘ಕಾಂತಾರ’ ಸಿನಿಮಾನಲ್ಲಿ ನಟಿಸುವ ಆಸೆ ಇರಲಿಲ್ಲ ರಿಷಬ್ ಶೆಟ್ಟಿಗೆ

Kantara Chapter 1: ‘ಕಾಂತಾರ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ರಿಷಬ್ ಶೆಟ್ಟಿಯ ಬದುಕೇ ಬದಲಾಗಿದೆ. ‘ಕಾಂತಾರ’ ಸಿನಿಮಾದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆಕಿದ್ದು ಮಾತ್ರವೇ ಅಲ್ಲದೆ ಇಂದು ಭಾರತದ ಸ್ಟಾರ್ ಪ್

17 Apr 2026 3:53 pm
ಗಾಜಿಯಾಬಾದ್‌ನಲ್ಲಿ 150 ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ

ಗಾಜಿಯಾಬಾದ್‌ನ ಬೆಂಕಿಯಲ್ಲಿ 150 ಗುಡಿಸಲುಗಳು ಸುಟ್ಟುಹೋದ ನಂತರ ಪ್ರಾಣಿಗಳನ್ನು ರಕ್ಷಿಸಲಾಗಿದೆ. ಬೆಂಕಿಯ ಬಗ್ಗೆ ಮಾಹಿತಿ ಪಡೆದ ನಂತರ, ಪೆಟಾ ಇಂಡಿಯಾದ ಕ್ಷಿಪ್ರ ಪ್ರತಿಕ್ರಿಯೆ ತಂಡವು ಸಂಕಷ್ಟದಲ್ಲಿರುವ ಪ್ರಾಣಿಗಳನ್ನು ಹುಡು

17 Apr 2026 3:51 pm
ಶ್ರೀರಾಮನ ಪಾತ್ರಕ್ಕೆ ರಣಬೀರ್ ಕಪೂರ್​ಗಿಂತ ಉತ್ತಮ ನಟ ಯಾರೂ ಇಲ್ಲ: ನಮಿತ್ ಮಲ್ಹೋತ್ರಾ

‘ರಾಮಾಯಣ’ ಸಿನಿಮಾ ನಿರ್ಮಾಪಕ ನಮಿತ್ ಮಲ್ಹೋತ್ರ ಅವರು ರಣಬೀರ್ ಕಪೂರ್ ಬಗ್ಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಅನಿಮಲ್’ ಯಶಸ್ಸಿನ ಬಳಿಕ ‘ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ

17 Apr 2026 3:40 pm
Video: ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್

ಹೈದರಾಬಾದ್‌ನ ಭದ್ರತಾ ಸಿಬ್ಬಂದಿಯೊಬ್ಬರು ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಕುರ್ಚಿಯ ಮೇಲೆ ಸೊಳ್ಳೆ ಪರದೆ ಅಳವಡಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯವು ರಾತ್ರಿ ಪಾಳಿಯಲ್ಲಿ ದುಡಿಯುವ ಭದ್ರತಾ ಸಿಬ್ಬಂದಿಗಳ ಕಷ್ಟ

17 Apr 2026 3:40 pm
Video: ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ ಎಂದ ರಾಹುಲ್ ಗಾಂಧಿ

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಗಂಭೀರವಾದ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ (Delimitation) ಕುರಿತ ಚರ್ಚೆ ನಡೆಯುತ್ತಿದ್ದಾಗ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ಒಂದು ಹೇಳಿಕೆ ಇಡೀ ಸದನದ ಗಮನವನ್ನು ಬೇ

17 Apr 2026 3:25 pm
ಚಿನ್ನ ಮತ್ತು ಬೆಳ್ಳಿ ಆಮದಿಗೆ 15 ಬ್ಯಾಂಕುಗಳಿಗೆ ಸರ್ಕಾರದಿಂದ 3 ವರ್ಷ ಅನುಮತಿ

Govt authorises 15 banks to import gold and silver till 2029 March: ಚಿನ್ನ ಮತ್ತು ಬೆಳ್ಳಿ ಎರಡನ್ನೂ 2029ರ ಮಾರ್ಚ್ 31ರವರೆಗೆ ಆಮದು ಮಾಡಿಕೊಳ್ಳಲು 15 ಬ್ಯಾಂಕುಗಳಿಗೆ ಸರ್ಕಾರ ಅನುಮತಿ ಕೊಟ್ಟಿದೆ. ಚಿನ್ನವನ್ನು ಮಾತ್ರವೇ ಆಮದು ಮಾಡಿಕೊಳ್ಳಲು ಎರಡು ಬ್ಯಾಂಕುಗಳು ಅನುಮತ

17 Apr 2026 3:21 pm
ಮೈಸೂರಿನ ಸಿದ್ದಾರ್ಥ ನಗರದಲ್ಲಿ ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು!

ಮೈಸೂರಿನ ಸಿದ್ದಾರ್ಥ ನಗರದ ಸುರೇಶ್ ಎಂಬುವವರ ಮನೆಗೆ ಚಿರತೆ ನುಗ್ಗಿರುವ ಘಟನೆ ನಡೆದಿದೆ. ಅವರ ಪತ್ನಿ ಮತ್ತು ತಾಯಿ ಇಬ್ಬರೇ ಇರುವ ಹೊತ್ತಲ್ಲಿ ಮನೆಗೆ ಚಿರತೆ ನುಗ್ಗಿದ್ದು, ಕೋಣೆಯೊಂದರ ಮಂಚದ ಕೆಳಗೆ ಅಡಗಿ ಕುಳಿತಿದೆ. ಕುಟುಂಬಸ್

17 Apr 2026 3:20 pm
ಯಾದಗಿರಿ: ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತ್‌ಪುರ್ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಸಜೀವ ದಹನವಾಗಿದ್ದಾರೆ. ಕಿಯಾ ಸೋನೆಟ್ ಕಾರು ಮತ್ತು ವಿಆರ್‌ಎಲ್ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರ್‌ಗೆ ಬೆಂಕಿ

17 Apr 2026 3:17 pm
ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಆಗ್ರಾದಲ್ಲಿ ಶೂಟರ್ ಬಂಧನ

ಸುಲಿಗೆ ಮಾಡುವ ಉದ್ದೇಶದಿಂದ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ ಮಾಡಲಾಗಿತ್ತು. ಆ ಘಟನೆಗೆ ಸಂಬಂಧಿಸಿದ ಪ್ರಮುಖ ಆರೋಪಿ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈವರೆಗೂ 9 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ

17 Apr 2026 3:05 pm
ಗಾಂಧಿ ಹತ್ಯೆ ಹಿಂದೆ ಆರ್​​​ಎಸ್​​ಎಸ್ ಕೈವಾಡ​ ಇತ್ತಾ? ಇದು ‘ಆಖ್ರಿ ಸವಾಲ್’

ಸಂಜಯ್ ದತ್ ನಟಿಸಿ, ನಿರ್ಮಿಸಿರೋ ‘ಆಖ್ರಿ ಸವಾಲ್’ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರದ ಪೋಸ್ಟರ್‌ಗಳು ಮಹಾತ್ಮ ಗಾಂಧಿ ಹತ್ಯೆ, ಬಾಬ್ರಿ ಮಸೀದಿ ನಾಶ, ತುರ್ತುಪರಿಸ್ಥಿತಿಯಂತಹ ಐತಿಹಾಸಿಕ ಪ್ರಶ್ನೆಗಳನ್ನು ಎತ್ತಿವೆ. ರ

17 Apr 2026 3:02 pm
ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ! ವಿಡಿಯೋ ವೈರಲ್

ನಗರದಲ್ಲಿ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ ಮುಂದುವರಿದಿದ್ದು, ಟ್ರಾಫಿಕ್ ಪೊಲೀಸರ ಕ್ರಮಕ್ಕೂ ಲೆಕ್ಕಿಸದೆ ಪುಂಡರು ಅಟ್ಟಹಾಸ ಮೆರೆಯುತ್ತಿದ್ದಾರೆ. ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಡೈರಿ ಸರ್ಕಲ್‌ನಿಂದ ಜಯ

17 Apr 2026 3:01 pm
2026 ರ ಟಿ20 ವಿಶ್ವಕಪ್‌ನಲ್ಲಿ ಮ್ಯಾಚ್ ಫಿಕ್ಸಿಂಗ್..! ತನಿಖೆ ಪ್ರಾರಂಭಿಸಿದ ಐಸಿಸಿ

T20 World Cup 2026 Match-Fixing Allegations: 2026ರ ಟಿ20 ವಿಶ್ವಕಪ್‌ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದೆ. ಕೆನಡಾ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ಅನುಮಾನಾಸ್ಪದ ಬೌಲಿಂಗ್ ನಡೆದಿರುವ ಕುರಿತು ಐಸಿಸಿ ಭ್ರಷ್ಟಾಚಾರ ನಿಗ್ರಹ ಘಟಕ ತನಿ

17 Apr 2026 2:55 pm
ಮಾಲೀಕ ಶೌಚಾಲಯಕ್ಕೆ ಹೋಗಿ ಬರುವುದರೊಳಗೆ ಬಂಗಾರದ ಅಂಗಡಿ ಕದ್ದ ಖದೀಮರು; ಹಾಡಹಗಲೇ ಕೃತ್ಯ

ಬೆಂಗಳೂರಿನ ಬನಶಂಕರಿಯ ಬಂಗಾರದ ಅಂಗಡಿಯಲ್ಲಿ ಹಾಡಹಗಲೇ ಭಾರಿ ದರೋಡೆ ನಡೆದಿದೆ. ಮಾಲೀಕ ಶೌಚಾಲಯಕ್ಕೆ ಹೋಗಿದ್ದ ಮೂರೇ ನಿಮಿಷದಲ್ಲಿ ಅಂಗಡಿಗೆ ನುಗ್ಗಿ ಸುಮಾರು 1.8 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಹಾಗೂ ನಗದನ್ನು ದೋ

17 Apr 2026 2:50 pm
ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲಬೇಕು, ಆದರೆ ಅವರು ನಿಲ್ಲುತ್ತಿಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಇರುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೆ.ಎನ್. ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂತಹ ವಿಚಾರಗಳಲ್ಲಿ ದೃಢ ನಿಲುವು ತಾಳದಿರುವುದು

17 Apr 2026 2:35 pm
ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!

ಗದಗ ಜಿಲ್ಲೆಯ ಡಂಬಳದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ರೈತರು ಆಯೋಜಿಸಿದ ಈ ಕ್ರೀಡೆ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸಿತು. ವಿವಿಧ ಜಿಲ್ಲೆಗಳಿಂದ ಬಂದ ಎತ್ತುಗಳು ಶರವೇ

17 Apr 2026 2:35 pm
ಅಂಕೋಲಾ: ಮನೆಯೊಳಗೆ ಅವಿತು ಕುಳಿತಿತ್ತು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ! ವಿಡಿಯೋ ಇಲ್ಲಿದೆ ನೋಡಿ

ಅಂಕೋಲಾದ ಹಳವಳ್ಳಿ ಗ್ರಾಮದ ಮನೆಯೊಂದರಲ್ಲಿ 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಉರಗ ತಜ್ಞರಾದ ಸೂರಜ್ ಶೆಟ್ಟಿ ಮತ್ತು ಹರೀಶ್ ಮಡಿವಾಳ ಅವರು ಅರಣ್ಯ ಇಲಾಖೆಯೊಂದಿಗೆ ಜಂಟಿ

17 Apr 2026 2:30 pm
ರಿಷಬ್ ಶೆಟ್ಟಿಗೆ ಐಎನ್​​ಸಿಎ ಅವಾರ್ಡ್: ಧನ್ಯವಾದ ಹೇಳಿದ್ದು ಯಾರಿಗೆ?

Rishab Shetty: ‘ಕಾಂತಾರ’ ಮತ್ತು ‘ಕಾಂತಾರ 1’ ಸಿನಿಮಾಗಳಿಗೆ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದ್ದು, ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಐಎನ್​​ಸಿಎ ಪ್ರಶಸ್ತಿ ಸಹ ಲಭಿಸಿದೆ. ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತ

17 Apr 2026 2:15 pm
6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ

ಯಾದಗಿರಿ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ

17 Apr 2026 2:12 pm
SSLC ಪರೀಕ್ಷೆ: ಹಿಂದಿ ಭಾಷೆಗೆ ಸಿಗುತ್ತಾ ಗ್ರೇಸ್ ಮಾರ್ಕ್ಸ್? ಖಾಸಗಿ ಶಾಲೆಗಳ ಒಕ್ಕೂಟ ಮನವಿ

ಖಾಸಗಿ ಶಾಲೆಗಳ ಒಕ್ಕೂಟವು ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಹಿಂದಿಗೆ 8 ಹೆಚ್ಚುವರಿ ಗ್ರೇಸ್ ಅಂಕಗಳನ್ನು ನೀಡಲು ಒತ್ತಾಯಿಸಿದೆ. ಗ್ರೇಡ್ ಬದಲಿಗೆ ಅಂಕ ನೀಡುವಂತೆ ಹೈಕ

17 Apr 2026 2:01 pm
ಇದು ಧುರಂಧರ್ 3: ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾನ್ನು ಹೇಗೆ ಕೊಂದ್ರು ನೋಡಿ? ವಿಡಿಯೋ ವೈರಲ್

ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಾಗೂ ಲಷ್ಕರ್-ಎ-ತೈಬಾ (LeT) ಸಂಘಟನೆಯ ಹಿರಿಯ ನಾಯಕ ಅಮೀರ್ ಹಮ್ಜಾ ಪಾಕಿಸ್ತಾನದ ಲಾಹೋರ್‌ನಲ್ಲಿ ಅಜ್ಞಾತ ಬಂದೂಕುಧಾರಿಗಳಿಂದ ಗುಂಡಿಕ್ಕಿ ಹತ್ಯೆಯಾಗಿದ್ದಾನೆ. 2012ರಲ್ಲಿ ಮುಂಬೈ ಮತ್ತು ಜಮ್ಮು-

17 Apr 2026 1:58 pm
ಸಚಿವ ಸತೀಶ್​​ ಜಾರಕಿಹೊಳಿ ಜೊತೆಗಿನ ಮೀಟಿಂಗ್​​ ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್​​

ಸಚಿವ ಸತೀಶ್ ಜಾರಕಿಹೊಳಿ ತಮ್ಮನ್ನು ಭೇಟಿ ಮಾಡಿರುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪಕ್ಷದ ಅಭಿವೃದ್ಧಿ ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಕುರಿತು ಚರ್ಚಿಸಲಾಗ

17 Apr 2026 1:35 pm
ಏಷ್ಯಾದ ನಂ. 1 ಶ್ರೀಮಂತ ಅಂಬಾನಿಯಲ್ಲ, ಅದಾನಿ; ಟಾಪ್-20ಯಲ್ಲಿ ಅಮೆರಿಕನ್ನರನ್ನು ಬಿಟ್ಟರೆ ಭಾರತೀಯರೇ ಹೆಚ್ಚು

Bloomberg Billionaires Index 2026: ಶ್ರೀಮಂತಿಕೆಯಲ್ಲಿ ಈಗ ಗೌತಮ್ ಅದಾನಿ ಅವರು ಮುಕೇಶ್ ಅಂಬಾನಿಯನ್ನು ಮತ್ತೊಮ್ಮೆ ಹಿಂದಿಕ್ಕಿದ್ದಾರೆ. ಬ್ಲೂಮ್​ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಗೌತಮ್ ಅದಾನಿ 92.6 ಬಿಲಿಯನ್ ಡಾಲರ್ ಆಸ್ತಿಮೌಲ್ಯದೊಂದಿಗ

17 Apr 2026 1:34 pm
RCB ಫ್ಯಾನ್ಸ್ ಬಳಗ ಸೇರಿದ ಸ್ಟಾರ್ ಅಥ್ಲೀಟ್; ಯಾರಿದು ಹೊಸ ಅಭಿಮಾನಿ?

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ

17 Apr 2026 1:22 pm
ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಸಿಗದು ‘ಡಿಫಾಲ್ಟ್ ಜಾಮೀನು’: ಕರ್ನಾಟಕ ಹೈಕೋರ್ಟ್​

ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ತನಿಖೆ ವಿಳಂಬವಾದರೂ ಆರೋಪಿಗಳಿಗೆ ಶಾಸನಬದ್ಧ ಜಾಮೀನು ಲಭಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಬಿಎನ್‌ಎಸ್‌ಎಸ್ 193(2) ರ ಅಡಿಯಲ್ಲಿ ಈ ರಕ್ಷಣೆಗೆ ಆರೋಪಿಗಳು

17 Apr 2026 1:15 pm