Bullion Market 2025 November 17th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸೋಮವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂ ತಗ್ಗಿದರೆ, ಬೆಳ್ಳಿ ಬೆಲೆ 2 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 11,465 ರೂನಿಂದ 11,455 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12,497 ರ
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಬಿಹಾರ ವಿಧಾನಸಭಾ ಚುನಾವಣೆ ನಡೆದು ಎನ್ಡಿಯ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದ್ದು, ಇದೀ
ಬಿಗ್ ಬಾಸ್ ಮನೆಯಿಂದ ಹೊರ ಬಂದವರಲ್ಲಿ ಸುಧಿ ಕೂಡ ಇದ್ದಾರೆ. ನವೆಂಬರ್ 16ರಂದು ಅವರು ಬಿಗ್ ಬಾಸ್ನಿಂದ ಎಲಿಮಿನೇಟ್ ಆದರು ಮತ್ತು ಟಿಇ9 ಕನ್ನಡದ ಜೊತೆಗೆ ಅವರು ಮಾತನಾಡಿದ್ದಾರೆ. ಅವರು ಎಲಿಮಿನೇಟ್ ಆಗಲು ಕಾರಣವಾದ ವಿಷಯದ ಬಗ್ಗೆ ಅವರ
ಯುನೆಸ್ಕೋ ಮಾನ್ಯತೆ ಪಡೆದಿರುವ ಹಂಪಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿದಿದೆ. 2024-25ರಲ್ಲಿ 3,818 ಪ್ರವಾಸಿಗರು ಮಾತ್ರ ಭೇಟಿ ನೀಡಿದ್ದಾರೆ. ಭದ್ರತೆಯ ಆತಂಕ ಮತ್ತು ಮೂಲಸೌಕರ್ಯ ಕೊರತೆ ಇದಕ್ಕೆ ಪ್ರಮುಖ ಕಾರ
‘ಬಿಗ್ ಬಾಸ್ ಮನೆಯಲ್ಲಿ ಸುಧಿ ಅವರು ಹೊರ ಬಂದಿದ್ದಾರೆ. ಅವರ ಎಲಿಮಿನೇಷನ್ಗೆ ಕಾಣ ಹಲವು ಇವೆ. ಇದರಲ್ಲಿ ಪ್ರಮುಖವಾಗಿ ಪ್ರಭಾವ ಬೀರಿದ್ದು ಯಾವುದು ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಈ ಬಗ್ಗೆ ಸುಧಿ ಅವರೇ ಉತ್ತರ ನೀಡಿದರು. ಆ ಬಗ್
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹುಳಿಯಾರು ರಸ್ತೆಯ ಹುಯಿಲ್ ದೊರೆ ಸೇತುವೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾಗಿದೆ. ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗೋಧಿ ರಸ್ತೆ ತುಂಬ ಚೆಲ್ಲಿದೆ. ಅಪಘಾತದ ಸ್ಥಳಕ್ಕೆ ಧಾವಿಸಿದ ಸ್
IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಯ ಮಿನಿ ಹರಾಜು ಅಬುಧಾಬಿಯಲ್ಲಿ ನಡೆಯಲಿದೆ. ಡಿಸೆಂಬರ್ 16 ರಂದು ಜರುಗಲಿರುವ ಈ ಹರಾಜಿನ ಮೂಲಕ ಗರಿಷ್ಠ 77 ಆಟಗಾರರಿಗೆ ಅವಕಾಶ ಸಿಗಲಿದೆ. ಅಂದರೆ 10 ತಂಢಗಳಲ್ಲಿ ಒಟ್ಟು 77 ಸ್ಲಾಟ್ಗಳ
ಬದುಕಿನಲ್ಲಿ ಕೆಲವೊಮ್ಮೆ ಕಹಿ ಘಟನೆ ಸಂಭವಿಸುತ್ತದೆ. ಇದರಿಂದ ಚೇತರಿಸಿಕೊಳ್ಳಲು ಸಾಧ್ಯವಾಗಲ್ಲ. ನಮ್ಮಿಂದ ಇನ್ನೇನು ಮಾಡಲು ಸಾಧ್ಯವಿಲ್ಲ ಎಂದಾಗ ದೇವರ ಮೇಲೆ ಭಾರ ಹಾಕಿ ಕುಳಿತು ಬಿಡುತ್ತೇವೆ. ಹೌದು, ಕೋಮದಲ್ಲಿದ್ದಮಗನನ್ನು ಎತ
ಗಂಡನಿಗೆ ಜೂಜಾಡುವ ಚಟ, ಹಣ ಸಾಲದ್ದಕ್ಕೆ ಹೆಂಡತಿಯನ್ನೇ ಅಡವಿಟ್ಟು ಸೋತು ಆಕೆಯ ಜೀವನವನ್ನೇ ಹಾಳು ಮಾಡಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಮಹಿಳೆ ಮೀರತ್ನ ಖಿವಾಯ್ ಗ್ರಾಮದ
ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಆಗಂತುಕರು ಅಡ್ಡಗಟ್ಟಿ ದರೋಡೆ ಮಾಡಿದ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಯನ್ನು ಸಂಸದ ಪಿಸಿ
ಬಿಗ್ ಬಾಸ್ ಕನ್ನಡ ಮನೆಯಲ್ಲಿ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್ ನಡುವೆ ತೀವ್ರ ವೈಮನಸ್ಸು ಏರ್ಪಟ್ಟಿದೆ. ಧ್ರುವಂತ್ ತಮ್ಮನ್ನು ಅನುಕರಿಸಿ ಟೀಕಿಸಿದ್ದಕ್ಕೆ ರಕ್ಷಿತಾ ಬೇಸರ ವ್ಯಕ್ತಪಡಿಸಿದ್ದಾರೆ. 'ನಂಬಿಸಿ ಮೋಸ ಮಾಡಿದವರು' ಟ
ಗದಗ ಜಿಲ್ಲೆಯ ಬೆಟಗೇರಿಯಲ್ಲಿ ಹಲವು ವರ್ಷಗಳಿಂದ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದೆ. ಹದಗೆಟ್ಟ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ನರಳುತ್ತಿದ್ದಾರೆ. ನಗರಸಭೆಯ ನಿರ್ಲಕ್ಷ್ಯದ ಬಗ್ಗೆ 8ನೇ ತರಗತ
ಕಾಂಗೋ(Congo)ದಲ್ಲಿ ತಾಮ್ರದ ಗಣಿ ಬಳಿಯ ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಗಣಿ ಬಳಿ ಗುಂಡಿನ ಸದ್ದು ಕೇಳಿಬಂದಿತ್ತು, ಜನರು ಭಯದಿಂದ ಸೇತುವೆ ಮೇಲೆ ಓಡಿ ಹೋದ ಪರಿಣಾಮ ಸೇತುವೆ ಕುಸಿದು 32 ಮಂದಿ ಪ್ರಾಣ ಕಳ
Namma Metro: ನಮ್ಮ ಮೆಟ್ರೋ ಬೆಂಗಳೂರಿನಿಂದ ತುಮಕೂರುವರೆಗೆ ಅಂತರಜಿಲ್ಲೆ ಸಂಪರ್ಕ ವಿಸ್ತರಣೆಗೆ ಹೆಜ್ಜೆ ಇಟ್ಟಿದೆ. ಬಿಎಂಆರ್ಸಿಎಲ್ 59.6 ಕಿಮೀ ಹಸಿರು ಮಾರ್ಗ ವಿಸ್ತರಣೆಯ ವಿಸ್ತ್ರತ ಯೋಜನಾ ವರದಿ (DPR) ತಯಾರಿಸಲು ಬಿಡ್ ಆಹ್ವಾನಿಸಿದೆ. ಪಿ
VIP Mobile Number: ವ್ಯಾಪಾರ ಮಾಲೀಕರು, ಸೆಲೆಬ್ರಿಟಿಗಳು, ಪ್ರಭಾವಿಗಳು ಮತ್ತು ವೃತ್ತಿಪರರು ಎಲ್ಲರೂ ತಮ್ಮ ಗುರುತನ್ನು ಬಲಪಡಿಸುವ ಮತ್ತು ಸುಲಭವಾಗಿ ನೆನಪಿನಲ್ಲಿಟ್ಟುಕೊಳ್ಳುವ ಸಂಖ್ಯೆಗಳನ್ನು ಬಯಸುತ್ತಾರೆ. ವಿಐಪಿ ಸಂಖ್ಯೆಗಳನ್ನು ಟ
Actress Trisha : ತ್ರಿಷಾ 20 ವರ್ಷಗಳಿಂದ ಟಾಪ್ ನಾಯಕಿಯಾಗಿ ಮಿಂಚಿದ್ದಾರೆ. ಇತ್ತೀಚೆಗೆ ತಮ್ಮ ಬಗ್ಗೆ ಹರಡುತ್ತಿರುವ ಸುಳ್ಳು ಮದುವೆ ವದಂತಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೊಂದಿಗಾದರೂ ಫೋಟೋ ತೆಗೆಸಿಕೊಂಡರೆ ಮದುವೆ ಎಂದರ್ಥ
ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಡೀಸೆಲ್ ಟ್ಯಾಂಕರ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 42 ಮಂದಿ ಭಾರತೀಯರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಈ 42 ಮಂದಿ ಮೆಕ್ಕಾದಿಂದ ಮದೀನಕ್ಕೆ ಹೋಗುತ
ಬ್ರೈನ್ ಟೀಸರ್ಗೆ ಸಂಬಂಧಿಸಿದ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೆಲವರು ಟ್ರಿಕ್ಕಿಯಾಗಿರುವ ಗಣಿತದ ಲೆಕ್ಕಗಳನ್ನು ಬಿಡಿಸಲು ಇಷ್ಟಪಡುತ್ತಾರೆ. ಇದೀಗ ಇಂತಹ ನಿಮ್ಮ ಮೆದುಳಿಗೆ ಕೆಲಸ ನೀಡುವ ಗಣಿತ ಪಝಲ್ನ
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ಪ್ರಧಾನಿ ಮೋದಿಯ ವಿಡಿಯೋ ಮತ್ತೆ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಸಂಕ್ರಾಂತಿಯಂದು ತಮ್ಮ ನಿವಾಸದ ಎದುರಿಸುವ ಹಸಿರಿನಲ್ಲಿ ಕುಳಿತು ತಾವು ಸಾಕಿರುವ ಹಸುಗಳಿಗ
ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಪುಟ ಪುನಾರಚನೆ ಕುರಿತ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಎಐಸಿಸಿ ಅಧ್ಯಕ್ಷರ ಭೇಟಿ ಪಕ್ಷದ ಸಾಮಾನ್ಯ ವಿಚಾರಕ್ಕೆ ಸಂಬಂಧಿಸಿದೆ ಎಂದಿದ್ದಾರೆ. ಇತ್ತ, ಮುಖ್ಯಮಂತ್ರಿ
WTC Points Table: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ನೂತನ ಪಾಯಿಂಟ್ಸ್ ಟೇಬಲ್ ಬಿಡುಗಡೆಯಾಗಿದೆ. ಹೊಸ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಟಾಪ್-5 ನಲ್ಲಿ ಕಾಣಿಸಿಕೊಂಡಿದೆ. ಆದರೆ ಈ ಬಾರಿ ಭಾರತ ತಂಡವು ಒಂದು ಸ್ಥಾನ ಕುಸಿತ ಕಂಡಿದೆ. ಮತ
ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ರಾಜಾರಾಮ್ ಕಾಲೋನಿಯಲ್ಲಿರುವ ಶಿಕ್ಷಕ ಮಾಲೇಶ್ ಅವರ ಮನೆಯಲ್ಲಿ ನಿಗೂಢ ಘಟನೆಯೊಂದು ನಡೆದಿದೆ. ಮನೆಯ ಹಾಲ್ನಲ್ಲಿರುವ ಟೈಲ್ಸ್ಗಳ ಕೆಳಭಾಗದಿಂದ ಶಾಖ ಉತ್ಪತ್ತಿಯಾಗುತ್ತಿದ್ದು, ನೀರು ಹಾಕಿ
ಬಾಂಗ್ಲಾದೇಶದಲ್ಲಿ ದಂಗೆ ನಡೆದು ಒಂದು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ದೇಶದಲ್ಲಿ ಈಗ ಚುನಾವಣೆಗಳನ್ನು ಘೋಷಿಸಲಾಗಿದೆ. ಫೆಬ್ರವರಿ 2026 ರಲ್ಲಿ ಬಾಂಗ್ಲಾದೇಶದಲ್ಲಿ ಸಂಸತ್ತಿನ ಚುನಾವಣೆಗಳು ನಡೆಯಲಿವೆ. ಶೇಖ್ ಹಸೀನಾ ಮತ್ತು ಅವರ ಆ
ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮ ಜಯಂತಿಯ ಸ್ಮರಣಾರ್ಥವಾಗಿ ಅಕ್ಟೋಬರ್ 15 ರಂದು ವಿಶ್ವ ವಿದ್ಯಾರ್ಥಿ ದಿನವನ್ನು ಆಚರಿಸುವಂತೆ, ಶಿಕ್ಷಣದ ಮಹತ್ವವನ್ನು ಸಾರಲು, ವಿದ್ಯಾರ್ಥಿಗಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು, ಅವರು ಸಾ
WiFi Password: ನಿಮ್ಮ ಮನೆಯ ವೈ-ಫೈ ಪಾಸ್ವರ್ಡ್ ಅನ್ನು ನೀವು ಮರೆತಿದ್ದರೆ, ಅದನ್ನು ಕಂಡುಹಿಡಿಯಲು ಹಲವಾರು ಮಾರ್ಗಗಳಿವೆ. ನಿಮ್ಮ ವಿಂಡೋಸ್ ಲ್ಯಾಪ್ಟಾಪ್, ಮ್ಯಾಕ್ಬುಕ್, ಆಂಡ್ರಾಯ್ಡ್ ಅಥವಾ ಐಫೋನ್ನಲ್ಲಿರುವ ಸೆಟ್ಟಿಂಗ್ಗಳಿಗೆ ಹ
India A vs Pakistan A: 137 ರನ್ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ಎ ತಂಡಕ್ಕೆ ಮಾಝ್ ಸದಾಖತ್ ಸ್ಫೋಟಕ ಆರಂಭ ಒದಗಿಸಿದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮಾಝ್ 47 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 7 ಫೋರ
ಬೆಂಗಳೂರಿನ ಹೊಂಗಸಂದ್ರದಲ್ಲಿ 35 ವರ್ಷದ ಪ್ರಮೋದಾ ಎಂಬ ಮಹಿಳೆ ಬರ್ಬರವಾಗಿ ಕೊಲೆಯಾಗಿದ್ದಾರೆ. ಶಿರಸಿ ಮೂಲದ ಪ್ರಮೋದಾ ತನ್ನ ಪತಿಯಿಂದ ದೂರಾಗಿ ಒಂಟಿಯಾಗಿ ವಾಸವಾಗಿದ್ದರು. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ
ರಾಮನಗರದ ಬೈರಮಂಗಲದಲ್ಲಿ ಸರ್ಕಾರಿ ಜಾಗದಲ್ಲಿ ಅನುಮತಿಯಿಲ್ಲದೆ ಕೆಂಪೇಗೌಡರ ಪ್ರತಿಮೆ ನಿರ್ಮಿಸಲಾಗಿದೆ. ಈ ಹಿನ್ನೆಲೆ ರೈತ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ಅದೇ ಸ್ಥಳದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್
ಇಂದಿನಿಂದ ಶಬರಿಮಲೆ(Sabarimala) ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿದೆ. ಮಧ್ಯರಾತ್ರಿ 3 ಗಂಟೆಗೆ ದೇಗುಲ ಬಾಗಿಲು ತೆರೆದಿದ್ದು, ಸಾವಿರಾರು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಈ ಯಾತ್ರೆ 41 ದಿನಗಳ
ಛಾಯಾ ಸಿಂಗ್, 'ಅಮೃತಧಾರೆ' ಧಾರಾವಾಹಿಯಲ್ಲಿ ಭೂಮಿಕಾ ಪಾತ್ರದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಪತಿ, ನಟ ಕೃಷ್ಣ ಅವರ ಬೆಂಬಲದಿಂದಲೇ ಚಿತ್ರರಂಗದಲ್ಲಿ ಇಷ್ಟು ವರ್ಷಗಳಿಂ
ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಇಂದಿನ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಆರಂಭವಾಗಲಿದ್ದು, ದೊಡ್ಡ ಬಸವಣ್ಣನ ದೇಗುಲದಲ್ಲಿ ಅಭಿಷೇಕದೊಂದಿಗೆ ಚಾಲನೆ ಪಡೆಯಲಿದೆ. ಈ ವರ್ಷ ಐದು ದಿನಗಳ ಕಾಲ ನಡೆಯಲಿರುವ ಈ ಜಾತ್ರೆ
‘ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಹಾಗೂ ಅಶ್ವಿನಿ ಗೌಡ ಮಧ್ಯೆ ಕಿರಿಕ್ ಆಗುತ್ತಲೇ ಇರುತ್ತದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಈಗ ಅಶ್ವಿನಿ ಗೌಡ ಅವರಿಗೆ ಗಿಲ್ಲಿ ನಟ ಶಿಕ್ಷೆ ಕೊಡಿಸಿದ್ದ
ಟಾಟಾ ಸಿಯೆರಾ ಭಾರತದಲ್ಲಿ ಅನಾವರಣಗೊಂಡಿದೆ. ಇದು ಪೆಟ್ರೋಲ್, ಡೀಸೆಲ್ ಮತ್ತು ಎಲೆಕ್ಟ್ರಿಕ್ ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಇದು ಪನೋರಮಿಕ್ ರೂಫ್, ಟ್ರಿಪಲ್-ಸ್ಕ್ರೀನ್ ಸೆಟಪ್ ಮತ್ತು ಡಾಲ್ಬಿ ಅಟ್ಮಾಸ್ ಆಡಿಯೊ ಸಿಸ್ಟಮ್ನ
ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಲಿದ್ದಾರೆ. ಇದೇ 20ನೇ ತಾರೀಕು ಬಿಹಾರದಲ್ಲಿ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ. ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ( Assembly Election)ಯಲ್ಲಿ ಎನ್
‘ಬಾಹುಬಲಿ' ಮತ್ತು ‘ಆರ್ಆರ್ಆರ್' ನಂತಹ ಬ್ಲಾಕ್ಬಸ್ಟರ್ ಚಿತ್ರಗಳ ನಂತರ, ಈಗ ಎಸ್ಎಸ್ ರಾಜಮೌಳಿ ‘ವಾರಣಾಸಿ' ಎಂಬ ಹೊಸ ಚಿತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಬಾಬು ಮತ್ತು ಪ್ರಿಯಾಂಕಾ ಚ
Shubman Gill Neck Pain: ಕುತ್ತಿಗೆ ಗಾಯದಿಂದ ಬಳಲುತ್ತಿದ್ದ ಭಾರತೀಯ ತಂಡದ ನಾಯಕ ಶುಭ್ಮನ್ ಗಿಲ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರಿಗೆ ನಾಲ್ಕರಿಂದ ಐದು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ. ಇದರಿಂದಾಗಿ ನ
ದೆಹಲಿಯ ರೈಲ್ವೆ ನಿಲ್ದಾಣವೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನಿಲ್ದಾಣದ ಆವರಣದ ಬಳಿಯ ಪೊದೆಗಳ ಒಳಗೆ ಶವ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಬ್ಜಿ ಮಂಡಿ ಪ್ರದೇಶದ ರೈಲ್ವೆ ಪೊಲೀಸರು ಕರೆ ಮಾಡಿ, ಆದರ್ಶ ನಗ
SS Rajamouli: ರಾಜಮೌಳಿ-ಮಹೇಶ್ ಬಾಬು ಅವರ ಹೊಸ ಚಿತ್ರ ‘ವಾರಣಾಸಿ’ ಶೀರ್ಷಿಕೆ 2027ಕ್ಕೆ ಬಿಡುಗಡೆಯಾಗಲಿದ್ದು, ಅದ್ದೂರಿ ಕಾರ್ಯಕ್ರಮದಲ್ಲಿ ಅನಾವರಣಗೊಂಡಿದೆ. ತಾಂತ್ರಿಕ ಸಮಸ್ಯೆಯಿಂದ ಸಿಟ್ಟಿಗೆದ್ದ ರಾಜಮೌಳಿ ಹನುಮಂತನ ಬಗ್ಗೆ ಆಡಿದ ಮಾತ
Karnataka Weather: ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಲಘು ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಮತ್ತುಉತ್ತರ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂ
ಪಾಕಿಸ್ತಾನದಲ್ಲಿ, ಕ್ವೆಟ್ಟಾದಿಂದ ಪೇಶಾವರಕ್ಕೆ ಹೋಗುತ್ತಿದ್ದ ಜಾಫರ್ ಎಕ್ಸ್ಪ್ರೆಸ್ ಮೇಲೆ ಮತ್ತೆ ದಾಳಿ ನಡೆದಿದೆ. ಸಿಬಿ ಜಿಲ್ಲೆಯ ಬಳಿಯ ನಾಸಿರಾಬಾದ್ ಪ್ರದೇಶದಲ್ಲಿ ಜಾಫರ್ ಎಕ್ಸ್ಪ್ರೆಸ್ ಮೇಲೆ ಈ ದಾಳಿ ನಡೆದಿದೆ. ಈ ಬಾರಿ,
ಬಿಗ್ ಬಾಸ್ ಕನ್ನಡದ 7ನೇ ವಾರದಲ್ಲಿ ಸುಧಿ ಎಲಿಮಿನೇಟ್ ಆಗಿದ್ದಾರೆ. ವೇದಿಕೆ ಮೇಲೆ ಸುದೀಪ್ ಜೊತೆ ಚರ್ಚಿಸುವಾಗ ಸುಧಿ ಪತ್ನಿ, ಅಶ್ವಿನಿ ಮತ್ತು ಜಾನ್ವಿ ಗುಂಪಿನಿಂದ ಹೊರಬಂದು ಆಡಬೇಕಿತ್ತು ಎಂದು ಆರೋಪಿಸಿದ್ದಾರೆ. ವಿಲನ್ ಪಾತ್ರಗ
ಕಾರ್ತೀಕ ಮಾಸದ ಕೊನೆಯ ಸೋಮವಾರವು ಶಿವನ ಕೃಪೆಗೆ ಪಾತ್ರರಾಗಲು ಅತ್ಯಂತ ಶ್ರೇಷ್ಠ ದಿನವಾಗಿದೆ. ಈ ದಿನ ಶಿವನಿಗೆ ಸರಳ ಪೂಜೆ, ಜಪ, ಉಪವಾಸ, ಮತ್ತು ದಾನಗಳನ್ನು ಮಾಡುವುದರಿಂದ ರೋಗರುಜಿನಗಳು, ಆರ್ಥಿಕ ಸಮಸ್ಯೆಗಳು, ಕಂಟಕಗಳು ದೂರವಾಗಿ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ನವೆಂಬರ್ 17, 2025 ರ ದಿನಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ವಿಶೇಷ ಕಾರ್ತೀಕ ಸೋಮವಾರದಂದು, ದ್ವಾದಶ ರಾಶಿಗಳ ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಮತ್ತು ಸಂಬಂಧಗಳ ಮೇಲೆ ಗ್ರಹಗತಿ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ಲೂರಿನಲ್ಲಿ 39 ವರ್ಷದ ಮಹಿಳೆಯ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಮದ್ಯ ಸೇವನೆ ಮಾಡಿಸಿ ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ. ಸಂತ್ರಸ್ತೆಯನ್ನು ಆ
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗಲಿದೆ ಎಂದು ಕೆಲವು ನಾಯಕರು ಭವಿಷ್ಯ ಹೇಳುತ್ತಿದ್ದರು. ನವೆಂಬರ್ ಅರ್ಧ ತಿಂಗಳು ಮುಗಿದಿದೆ. ಬಿಹಾರ ಫಲಿತಾಂಶವೂ ಬಂದಿದೆ. ಇದೀಗ ದೆಹಲಿಯಲ್ಲಿ ಕ್ರಾಂತಿಗೆ ತಾಲೀಮು ಶುರು
ದಿನ ಭವಿಷ್ಯ, 17, ನವೆಂಬರ್ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಕಾರ್ತಿಕ ಮಾಸ ಕೃಷ್ಣ ಪಕ್ಷದ ದ್ವಾದಶೀ ತಿಥಿ ಸೋಮವಾರ ಮಕ್ಕಳಿಂದ ಅಡ್ಡಿ, ಕಠೋರ ಮಾತು, ಅಕಾರಣ ಬೇಸರ, ಅನ್ಯ ವೃತ್ತಿಯ ಹುಡುಕಾಟ, ಗೃಹೊಪಯೋಗಿ ವಸ್ತು ಖ
Karnataka congress government and internal politics: ನಿನ್ನೆಯಷ್ಟೇ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಅನ್ನೋ ಮಾತು ಕೇಳಿಬಂದಿತ್ತು. ಆದ್ರೀಗ ಅದು ಸಂಕ್ರಾಂತಿ ನಂತರ ಅಂತಾ ಹೇಳಲಾಗ್ತಿದೆ. ಈ ಮಧ್ಯೆ ಸಿಎಂ ದೆಹಲಿಯ
Delhi Red Fort bomb blast case: NIA arrests suicide bomber's aide: ನವೆಂಬರ್ 10ರಂದು ದೆಹಲಿಯ ರೆಡ್ ಫೋರ್ಟ್ ಬಳಿ ಸಂಭವಿಸಿದ ಆತ್ಮಹತ್ಯಾ ಬಾಂಬ್ ದಾಳಿ ಘಟನೆಯಲ್ಲಿ ಬಾಂಬರ್ಗೆ ನೆರವಾಗಿದ್ದವನ ಬಂಧನವಾಗಿದೆ. ಆತ್ಮಹತ್ಯಾ ಬಾಂಬರ್ ಡಾ. ಉಮರ್ ಉನ್ ನಬಿಯ ಆಪ್ತ ಅಮೀರ್ ರಷ
Bigg Boss Kannada 12: ಭಾನುವಾರದ ಎಪಿಸೋಡ್ನಲ್ಲಿ ಮತ್ತೊಂದು ಎಲಿಮಿನೇಷನ್ ನಡೆದಿದೆ. ಆದರೆ ಈ ಎಲಿಮಿನೇಷನ್ ಬಹಳ ನಾಟಕೀಯವಾಗಿ ಆಗಿದೆ. ಸೇಫ್ ಆಗಿದ್ದವರು ಇನ್ಯಾರದ್ದೊ ಹಠಕ್ಕೆ ನಾಮಿನೇಟ್ ಆಗಿ ಈಗ ನೇರವಾಗಿ ಮನೆಯಿಂದಲೇ ಹೊರಗೆ ಹೋಗಿದ್ದಾ
Bigg Boss Kannada 12: ಶನಿವಾರದ ಎಪಿಸೋಡ್ನಲ್ಲಿ ಸ್ಪರ್ಧಿಗಳು ಸಹ ಗಂಟು ಮುಖ ಹಾಕಿಕೊಂಡೇ ಕೂತಿರುತ್ತಾರೆ. ಆದರೆ ಭಾನುವಾರದ ಎಪಿಸೋಡ್ ಹಾಗಿರುವುದಿಲ್ಲ. ಸುದೀಪ್ ಅವರು ನಗುತ್ತಾ, ಎಲ್ಲರನ್ನು ನಗಿಸುತ್ತಾ ನಿರೂಪಣೆ ಮಾಡುತ್ತಾರೆ. ಈ ಭಾನುವ
ಪತ್ನಿಗೆ ವಿಡಿಯೋ ಕಾಲ್ ಮಾಡಿ ಪತಿ ಲೈವ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವಂತಹ ಅತ್ಯಂತ ದಾರುಣ, ಭಯಾನಕ ಘಟನೆಯೊಂದು ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಸಿಂಕೋನ ಎಂಬಲ್ಲಿ ನಡೆದಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲ
KPCC president DK Shivakumar says no situation arose for giving resignation: ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸ್ವತಃ ಡಿಕೆಶಿ ಅವರೇ ರಿಯಾಕ್ಟ್ ಮಾಡಿದ್ದಾರೆ. ಕಾಂಗ್ರೆಸ್ ಕಚೇರಿ ಸ್ಥಾಪನ
ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಇಂದು ಸಂಜೆ ಚಿಕಿತ್ಸೆ ಫಲಿಸದೆ ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 3
Bride-To-Be Killed By Fiance Hour Before Wedding After Fight Over Saree: ಸೀರೆ ಮತ್ತು ಹಣದ ವಿಚಾರಕ್ಕೆ ಶುರುವಾದ ಜಗಳವು ಕೊಲೆಯಲ್ಲಿ ಅಂತ್ಯಗೊಂಡಿದೆ. ಗುಜರಾತ್ನ ಭಾವನಗರ್ನಲ್ಲಿ ತನ್ನ ನಲ್ಲೆಗೆ ತಾಳಿ ಕಟ್ಟಬೇಕಿದ್ದ ವ್ಯಕ್ತಿ ಮಸಣದ ದಾರಿ ತೋರಿದ ಘಟನೆ ನಡೆದಿದೆ. ಮನ
ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ, ಇಡೀ ದೇಶದ ಗಮನ ಸೆಳೆದಿದ್ದ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಇಂದು ಸುಸೂತ್ರವಾಗಿ ಮುಗಿದಿದೆ. ಪಥಸಂಚಲನ ಮಾಡುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆಗೆ ಟಕ್ಕರ್ ಕೊಡಲಾಗಿದೆ. ಪಥ
Uttar Pradesh stone mine collapse incident: ಉತ್ತರಪ್ರದೇಶದ ಗಣಿ ಕುಸಿತ ಘಟನೆಯಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿದೆ. ನಿನ್ನೆ ಶನಿವಾರ ಒಬ್ಬರ ಮೃತದೇಹ ಸಿಕ್ಕಿತ್ತು. ಭಾನುವಾರ ಇನ್ನಿಬ್ಬರ ಶವ ಪತ್ತೆಯಾಗಿದೆ. ಕಲ್ಲಿನ ಕ್ವಾರಿಯ ಅವಶೇಷಗಳಡಿ ಇನ್ನೂ 9 ಕಾರ್ಮ
ನಮ್ಮ ಜೀವನದಲ್ಲಿರುವಂತಹ ಕೆಲವು ವ್ಯಕ್ತಿಗಳು ಹಾವಿಗಿಂತಲೂ ವಿಷಕಾರಿಯಾಗಿರುತ್ತಾರೆ. ಮೋಸ ಮಾಡುವ, ಬೆನ್ನಿಗೆ ಚೂರಿ ಹಾಕುವ ಅಂತಹ ವ್ಯಕ್ತಿಗಳ ಸಹವಾಸ ವಿನಾಶಕ್ಕೆ ಕಾರಣವಾಗಬಹುದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿ
ಬಾಗಲಕೋಟೆಯ ಮುಧೋಳದಲ್ಲಿ ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ನಡೆಯುತ್ತಿದ್ದ ರೈತರ ಪ್ರತಿಭಟನೆ ವಿಕೋಪಕ್ಕೆ ತಿರುಗಿ, 20ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆ ಸಂಬಂಧ ಮಹಾಲಿಂಗಪುರ ಪೊಲೀಸ್ ಠಾಣ
ಬಾಗಲಕೋಟೆಯ ಮುಧೋಳದಲ್ಲಿ ಕಬ್ಬಿಗೆ ಯೋಗ್ಯ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಗೋದಾವರಿ ಸಕ್ಕರೆ ಕಾರ್ಖಾನೆ ಮುತ್ತಿಗೆ ಯತ್ನ ವೇಳೆ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಲಾಗಿತ್ತ
Lalu Prasad Yadav family fight: ಲಾಲೂ ಪ್ರಸಾದ್ ಯಾದವ್ ಅವರ ಏಳು ಹೆಣ್ಮಕ್ಕಳಲ್ಲಿ ಒಬ್ಬರಾದ ರೋಹಿಣಿ ಆಚಾರ್ಯ ಅವರು ಕುಟುಂಬದಿಂದ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಅವರ ಮೂವರು ಸಹೋದರಿಯರೂ ಕೂಡ ಪಾಟ್ನಾ ಮನೆಯಿಂದ ಹೊರ ಹೋಗಿದ್ದಾರೆ. ರೋಹಿಣಿ
Prabhas Filmography: ಪ್ರಭಾಸ್ ಈಗ ಭಾರತದ ಅತಿ ದೊಡ್ಡ ಸ್ಟಾರ್. ಅವರ ಡೇಟ್ಸ್ ಪಡೆಯಲು ದೊಡ್ಡ ದೊಡ್ಡ ನಿರ್ಮಾಪಕರು ಹಣದ ಚೀಲಗಳನ್ನು ಹಿಡಿದುಕೊಂಡು ಪ್ರಭಾಸ್ ಮನೆ ಮುಂದೆ ನಿಂತಿದ್ದಾರೆ. ಆದರೆ ಪ್ರಭಾಸ್ಗೆ ಮೊದಲ ಅವಕಾಶ ಕೊಟ್ಟಿದ್ದು ಒಬ್ಬ
ಬೆಂಗಳೂರಿನ ಐಐಎಸ್ಸಿ ಎಲೆಕ್ಟ್ರಾನಿಕ್ ಸಿಸ್ಟಮ್ಸ್ ಎಂಜಿನಿಯರಿಂಗ್ ವಿಭಾಗದಲ್ಲಿ RFID ಹಾಜರಾತಿ ನೀತಿ ಜಾರಿಯಾಗಿದೆ. RFID ರೇಡಿಯೋ ತರಂಗಗಳ ಮೂಲಕ ಟ್ಯಾಗ್ಗಳನ್ನು ಓದಿ ವಸ್ತುಗಳನ್ನು ಗುರುತಿಸುವ ಒಂದು ವಿಧಾನವಾಗಿದೆ. ಇದು ಯಾವು
India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22
ದೇಶದಲ್ಲಿ ಎಂಜಿನಿಯರಿಂಗ್ ವೃತ್ತಿಯನ್ನು ಮತ್ತಷ್ಟು ಸುವ್ಯವಸ್ಥಿತಗೊಳಿಸಲು ಸಿದ್ಧತೆಗಳು ನಡೆಯುತ್ತಿವೆ . ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಹೊಸ ಕಾನೂನನ್ನು ಪರಿಚಯಿಸುತ್ತಿದ್ದು, ಇದು ಎಂಜಿನಿಯರ್ಗಳಿಗೆ ಪರವಾನಗ
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ರಾಷ್ಟ್ರೀಯ ಸೇಯಂಸೇವಕ ಸಂಘ ಪಥಸಂಚಲನ ಆಯೋಜಿಸಲಾಗಿತ್ತು. ನೂರಾರು ಗಣವೇಷಧಾರಿಗಳು ಪಥಸಂಚಲನದಲ್ಲಿ ಖುಷಿಯಿಂದ ಭಾಗವಹಿಸಿದ್ದರು. ಆಯೋಜಕರು ನೀಡಿದ್ದ ಪಟ್ಟಿಯಲ್ಲಿ ಹೆಸರಿದ್ದವರಿ
ಕಳಪೆ ಜೀವನಶೈಲಿ, ಅಸಮತೋಲಿತ ಆಹಾರ ಪದ್ಧತಿ ಮತ್ತು ಕೆಲಸದ ಒತ್ತಡದಿಂದಾಗಿ ಜನರು ಮೈಗ್ರೇನ್ ತಲೆನೋವಿಗೆ ಒಳಗಾಗುತ್ತಾರೆ. ಈ ತಲೆನೋವು ವಿಪರೀತ ನೋವಿನಿಂದ ಕೂಡಿದ್ದು, ಕೆಲವರಿಗೆ ವಾಂತಿ, ತಲೆತಿರುಗುವಿಕೆ, ಆಯಾಸ ಉಂಟಾಗುತ್ತದೆ.
Piracy website: ತೆಲುಗಿನ ಸಿನಿಮಾ ನಿರ್ಮಾಪಕರಿಗೆ ವರ್ಷಗಳಿಂದ ಕಾಡುತ್ತಲೇ ಬಂದಿದ್ದ ಕುಖ್ಯಾತ ಪೈರಸಿ ವೆಬ್ಸೈಟ್ನ ಮಾಲೀಕನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಆತನ ಬಂಧನದಿಂದ ತೆಲುಗು ಸಿನಿಮಾ ನಿರ್ಮಾಪಕರು ನಿರಾಳವಾದಂ
ಹಳ್ಳಿ ಜೀವನ ನೋಡೋಕೆ ಮಾತ್ರ ಅಲ್ಲ, ಅನುಭವಿಸುವುದಕ್ಕೂ ಚಂದ. ಆದರೆ ಈಗಿನ ಕಾಲದವರಿಗೆ ಹಳ್ಳಿ ಜೀವನ, ಕೆಲಸದ ಬಗ್ಗೆ ತಿಳಿದಿಲ್ಲ. ಆದರೆ ಸಿಟಿ ಜನರು ಮೈ ದಂಡಿಸಿ ಹಳ್ಳಿ ಜನರು ಮಾಡೋ ಕೆಲಸವನ್ನು ಜಿಮ್ ಅಥವಾ ಫಿಟ್ನೆಸ್ ಸೆಂಟರ್ನಲ್ಲ
Bihar politics update: ಬಿಹಾರದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾದರೂ ಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಬಿಜೆಪಿಗಿಂತ 4 ಸ್ಥಾನ ಕಡಿಮೆ ಪಡೆದರೂ ಜೆಡಿಯುಗೆ ಸಿಎಂ ಸ್ಥಾನ ಮುಂದುವರಿಯಬಹುದು. ಚಿರಾಗ್ ಪಾಸ್ವಾನ್ ನೇತೃ
2025 ರ AIIMS CRE 4 ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ದೇಶಾದ್ಯಂತ AIIMS ಮತ್ತು ಇತರ ವೈದ್ಯಕೀಯ ಸಂಸ್ಥೆಗಳಲ್ಲಿ 1,300 ಕ್ಕೂ ಹೆಚ್ಚು ಗ್ರೂಪ್ B ಮತ್ತು C ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 14 ರಿಂದ ಡಿಸೆಂಬರ್ 2 ರವರೆಗ
Sanjana Galrani: ತೆಲುಗು ಬಿಗ್ಬಾಸ್ ಸೀಸನ್ 09ರಲ್ಲಿ ಸಂಜನಾ ಗಲ್ರಾನಿ ಅದ್ಭುತವಾಗಿ ಆಡುತ್ತಿದ್ದಾರೆ. ಸ್ಪರ್ಧಿಗಳೊಟ್ಟಿಗೆ ತಮಾಷೆ ಮಾಡುತ್ತಾ, ಟಾಸ್ಕ್ಗಳನ್ನು ಆಡುತ್ತಾ, ಆಗಾಗ್ಗೆ ಕೆಲವರೊಟ್ಟಿಗೆ ಜಗಳ ಮಾಡುತ್ತಾ ಒಟ್ಟಾರೆ ಒಳ್
Gautam Gambhir: ಗೌತಮ್ ಗಂಭೀರ್ ಕೋಚಿಂಗ್ನಲ್ಲಿ ಟೀಮ್ ಇಂಡಿಯಾ ಏಕದಿನ ಹಾಗೂ ಟಿ20 ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಆದರೆ ಟೆಸ್ಟ್ ವಿಷಯಕ್ಕೆ ಬಂದರೆ ತೀರಾ ಕಳಪೆ ಮಟ್ಟದಲ್ಲಿದೆ. ಇದಕ್ಕೆ ಸಾಕ್ಷಿ ಗಂಭೀರ್ ಮುಂದಾಳತ್ವದಲ್ಲಿ
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಆರ್ಎಸ್ಎಸ್ ಪಥಸಂಚಲನ ನಡೆಯಿತು. ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನ ಶುರುವಾಗಿದೆ. ಕೇವಲ 300 ಗಣವೇಷಧಾರಿಗಳು ಮತ್ತು 50 ಬ್ಯಾಂಡ್ ವಾದಕರಿಗೆ ಅವಕಾಶ ನೀಡಲಾಗಿದೆ. ಸಂವಿಧಾನ ಗೆದ
ಸದ್ಯದಲ್ಲೇ ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಪ್ರಮುಖ ಬದಲಾವಣೆ ಕಂಡುಬರಬಹುದು. ಫೋನ್ ತಯಾರಕರಿಂದ ಮುಂಬರುವ ಫೋನ್ಗಳು ಹೆಚ್ಚಿನ ಬೆಲೆಗೆ ಬಿಡುಗಡೆಯಾಗಬಹುದು. ಹೆಚ್ಚುವರಿಯಾಗಿ, ಹಳೆಯ ಫೋನ್ಗಳ ಬೆಲೆಗಳು ಸಹ ಹೆಚ್
Bigg Boss Kannada 12: ನಾಮಿನೇಟ್ ಆದವರಲ್ಲಿ ರಘು, ಸುಧಿ, ಜಾನ್ವಿ ಮತ್ತು ರಿಶಾ ಇಷ್ಟು ಜನ ಅಂತಿಮವಾಗಿ ಉಳಿದುಕೊಂಡಿದ್ದಾರೆ. ಭಾನುವಾರದ ಎಪಿಸೋಡ್ನಲ್ಲಿ ಈ ನಾಲ್ವರಲ್ಲಿ ಒಬ್ಬರು ಮನೆಯಿಂದ ಹೊರಗೆ ಹೋಗಲಿದ್ದಾರೆ. ಈ ಬಾರಿ ಎಲಿಮಿನೇಷನ್ ಅನ್
ಬಿಹಾರ ಚುನಾವಣೆಯಲ್ಲಿ ಆರ್ಜೆಡಿ ಸೋಲು ಕಾಣುತ್ತಿದ್ದಂತೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ ಪಕ್ಷ ಹಾಗೂ ಕುಟುಂಬದಿಂದ ಹೊರಬಂದಿದ್ದಾರೆ. ತನ್ನ ಸಹೋದರ ತೇಜಸ್ವಿ ಯಾದವ್ ತನ್ನನ್ನು ಮನೆಯಿಂ
ಹುಬ್ಬಳ್ಳಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದೆ. ಇಬ್ಬರು ರೌಡಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಯುವಕನ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡ
ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಬುದ್ದಿವಂತಿಕೆಯನ್ನು ಪರೀಕ್ಷಿಸುವ ಒಗಟಿನ ಆಟ ಮಾತ್ರವಲ್ಲದೆ ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಸಹ ತಿಳಿಸುತ್ತದೆ. ಆಪ್ಟಿಕಲ್ ಇಲ್ಯೂಷನ್ ಪರ್ಸನಾಲಿಟಿ ಟೆಸ್ಟ್ಗೆ ಸಂಬಂಧಿಸಿದ ಇ
India vs South Africa, 1st Test: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 159 ರನ್ಗಳಿಗೆ ಆಲೌಟಾದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 189 ರನ್ ಕಲೆಹಾಕ
Rajamouli movies: ಎಸ್ಎಸ್ ರಾಜಮೌಳಿ, ತಂತ್ರಜ್ಞಾನವನ್ನು ಬಳಸಿಕೊಳ್ಳುವುದರಲ್ಲಿ ಎತ್ತಿದ ಕೈ. ತಮ್ಮ ಸಿನಿಮಾಗಳಲ್ಲಿ ಅತ್ಯುತ್ತಮ ದರ್ಜೆಯ ತಂತ್ರಜ್ಞಾನವನ್ನು ಅವರು ಕಾಲ-ಕಾಲಕ್ಕೆ ಬಳಸುತ್ತಾ ಬಂದಿದ್ದಾರೆ. ಇದೀಗ ‘ವಾರಣಾಸಿ’ ಸಿನಿಮಾ
ಪಕ್ಷದ ಎಲ್ಲ ಹುದ್ದೆಗಳಿಗೂ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತ ಪ್ರಶ್ನೆಗೆ, ಡಿಕೆ ಶಿವಕುಮಾರ್ ಹೈಕಮಾಂಡ್ ಮಾತು ಕೇಳುತ್ತಾರೆ ಎಂದು ಸ್ಪಷ್ಟಪಡಿಸಿ
ಮೂರು ಹೊತ್ತಿನ ಕೂಳಿಗಾಗಿ ಒಬ್ಬೊಬ್ಬರು ಒಂದು ರೀತಿ ಕಾಯಕದಲ್ಲಿ ತೊಡಗುತ್ತಾರೆ. ಆದರೆ ಈ ದೃಶ್ಯದಲ್ಲಿ ಪುಟ್ಟ ಹುಡುಗಿಯೊಬ್ಬಳು ಹಗ್ಗದ ಮೇಲೆ ನಡೆದಾಡುತ್ತಾ ಸರ್ಕಸ್ ಮಾಡುತ್ತಿದ್ದು ಇದುವೇ ಈಕೆಯ ಕುಟುಂಬಕ್ಕೆ ಆಧಾರವಾಗಿದೆ. ಈ
ಪರ್ಮಿಟ್ ಇಲ್ಲದೆ, ತೆರಿಗೆ ಕಟ್ಟದೆ ರಾಜ್ಯದಲ್ಲಿ ಸಂಚರಿಸುತ್ತಿದ್ದ ಐಷಾರಾಮಿ ಖಾಸಗಿ ಬಸ್ಗಳಿಗೆ ಆರ್ಟಿಒ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರದ ಬಳಿ ನಡೆದ ಕಾರ್ಯಾಚರಣೆಯಲ್ಲಿ
India vs South Africa, 1st Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಮುಗಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 159 ರನ್ಗಳಿಸಿದರೆ, ಟೀಮ್ ಇಂಡಿಯಾ 189 ರನ್ಗಳಿಸಿ ಆಲೌಟ
IPL 2026 CSK: ಐಪಿಎಲ್ 2026ರ ಮಿನಿ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 15 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಹಾಗೆಯೇ 10 ಆಟಗಾರರನ್ನು ತಂಡದಿಂದ ರಿಲೀಸ್ ಮಾಡಿದೆ. ಇದರ ಜೊತೆಗೆ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅ
ರಾಜ್ಯ ಸರ್ಕಾರದ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಎಐಸಿಸಿ ಉನ್ನತ ಮೂಲಗಳು ಖಚಿತಪಡಿಸಿವೆ. ಬೆಳಗಾವಿ ಅಧಿವೇಶನ ಮತ್ತು ಸಂಕ್ರಾಂತಿ ಹಬ್ಬದ ಬಳಿಕವಷ್ಟೇ ಈ ಬಗ್ಗೆ ಚರ್ಚೆ ನಡೆಯಲಿದೆ. ಬಿಹಾರ ಚುನಾವಣಾ ಫಲಿತಾ
ಭಿನ್ನ ಶೀರ್ಷಿಕೆಯ ‘ನಾಯಿ ಇದೆ ಎಚ್ಚರಿಕೆ’ ಸಿನಿಮಾ ಈಗಾಗಲೇ ಟ್ರೇಲರ್ ಮೂಲಕ ಗಮನ ಸೆಳೆದಿದೆ. ಈ ಚಿತ್ರ ಈಗ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 28ರಂದು ರಿಲೀಸ್ ಮಾಡಲು ತೀರ್ಮಾನಿಸಲಾಗಿದೆ. ಡಾಕ್ಟರ್ ಲೀಲಾ ಮೋಹನ್ ಪಿವಿಆರ್ ಅವರು ಈ
ಬೆಂಗಳೂರು ನಗರದಲ್ಲಿ ಬೈಕ್ ಕಳ್ಳರು ಮತ್ತೆ ಸಕ್ರಿಯರಾಗಿದ್ದು, ದಾಸರಹಳ್ಳಿ ಚೊಕ್ಕಸಂದ್ರ ಬಳಿ ನಿಲ್ಲಿಸಿದ್ದ ಪಲ್ಸರ್ 220 ಬೈಕ್ ಕಳ್ಳತನವಾಗಿದೆ. ಈ ಬೈಕ್ ನಿಶಾಂತ್ ಎನ್ನುವವರಿಗೆ ಸೇರಿದ್ದು, ತಮ್ಮ ಮನೆಯ ಮುಂದೆಯೇ ಪಾರ್ಕ್ ಮಾಡಿ
IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಗಾಗಿ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಅಬುಧಾಬಿಯಲ್ಲಿ ನಡೆಯಲಿರುವ ಈ ಹರಾಜಿನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ 6+2 ಯೋಜನೆಯೊಂ
ಬೆಳಗಾವಿಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಸಾವಿನ ಸಂಖ್ಯೆ 29ಕ್ಕೆ ಏರಿದೆ. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಮೃತ ದೇಹಗಳ ಮಾದರಿಯ ಪ್ರಯೋಗಾಲಯ ವರದಿ ಮಂಗಳವಾ

24 C