SENSEX
NIFTY
GOLD
USD/INR

Weather

24    C
... ...View News by News Source
ಶಾಲಾ ಪಠ್ಯಪುಸ್ತಕದಲ್ಲಿ ಇರಲಿದೆ ಪುನೀತ್ ರಾಜ್​ಕುಮಾರ್ ಜೀವನದ ಪಾಠ

ನಟನೆ, ನಿರ್ಮಾಣ ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳ ಮೂಲಕವೂ ಪುನೀತ್ ರಾಜ್​​ಕುಮಾರ್ ಜನಮನ ಗೆದ್ದಿದ್ದರು. ಅಪ್ಪು ಬದುಕಿನ ವಿವರಗಳನ್ನು ಶಾಲೆಯ ಪಠ್ಯಪುಸ್ತಕದಲ್ಲಿ ಸೇರಿಸಲು ತಯಾರಿ ನಡೆಯುತ್ತಿದೆ ಎಂಬುದು ವಿಶೇಷ. ಇದು ಪುನೀತ

9 Jan 2026 4:13 pm
ರೆಡ್ಡಿಗಳ ದಂಗಲ್​​ಗೆ ಖಾಕಿ ತಲೆದಂಡ: ಸಚಿವ ಜಮೀರ್​​ ಎದುರು ದಕ್ಷ ಅಧಿಕಾರಿ ಕಣ್ಣೀರು!

ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ರೆಡ್ಡಿಗಳ ನಡುವಿನ ದಂಗಲ್​​ ಸಂಬಂಧ ಎಸ್ಪಿ ಅಮಾನತು ಬೆನ್ನಲ್ಲೇ ಡಿಐಜಿಪಿಯನ್ನೂ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ವಿಚಾರವಾಗಿ ಹಿರಿಯ ಅಧಿಕಾರಿ ವರ್ತಿಕಾ ಕಟಿಯ

9 Jan 2026 4:07 pm
ಕಿತ್ತಳೆಯ ಏಳು ಪಟ್ಟು ಪ್ರಯೋಜನ 100 ಗ್ರಾಂ ನುಗ್ಗೆ ಸೊಪ್ಪಿನಲ್ಲಿದೆ ಎಂದ್ರೆ ನಂಬುತ್ತೀರಾ?

ನುಗ್ಗೆ ಸೊಪ್ಪು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಗಣಿ ಎಂದರೆ ತಪ್ಪಾಗಲಾರದು. ಇದರಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳಿದ್ದು ಆರೋಗ್ಯ ಕಾಪಾಡಿಕೊಳ್ಳಲು ಪ್ರಯೋಜನಕಾರಿಯಾಗಿದೆ. ಅದಕ್ಕಾಗಿಯೇ ಅವುಗಳನ್ನು ನಿಯಮಿತವಾಗಿ ಸೇವಿಸು

9 Jan 2026 4:06 pm
ಬೆಂಗಳೂರು: ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ; RDX ಮೂಲಕ ಸ್ಫೋಟಿಸುವುದಾಗಿ ಇಮೇಲ್

ಕರ್ನಾಟಕದಲ್ಲಿ ಇ-ಮೇಲ್ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಇತ್ತೀಚೆಗೆ ರಾಜ್ಯದ 5 ಕೋರ್ಟ್‌ ಸ್ಫೋಟಿಸೋದಾಗಿ ಕಿಡಿಗೇಡಿಗಳು ಬೆದರಿಕೆ ಇಮೇಲ್​​​ ರವಾನಿಸಿದ್ದರು. ಇದೀಗ ಬೆಂಗಳೂರಿನ ಹೆಬ್ಬಾಳ ಕೇಂದ್ರೀಯ ವಿದ್ಯಾಲಯಕ್ಕೆ 3 RDX ಇ

9 Jan 2026 4:02 pm
ಬಿಲ್​ನಲ್ಲಿ ನಕಲಿ ಜಿಎಸ್​ಟಿ ನಂಬರ್ ಕೊಟ್ಟು ಸರ್ಕಾರಕ್ಕೂ, ಗ್ರಾಹಕರಿಗೂ ಯಾಮಾರಿಸುತ್ತಾರೆ; ಅಸಲಿ ಪತ್ತೆ ಹಚ್ಚೋದು ಹೇಗೆ?

Know how to check authenticity of GST number: ಬಿಲ್​ನಲ್ಲಿ ಜಿಎಸ್​ಟಿ ಹೆಸರಿನಲ್ಲಿ ಹೆಚ್ಚುವರಿ ಹಣ ಪಡೆಯಲಾಗುತ್ತದೆ. ಆದರೆ, ಅಸಲಿಗೆ ಜಿಎಸ್​ಟಿ ನೊಂದಾವಣಿಯೇ ಆಗಿರುವುದಿಲ್ಲ. ಇಂಥ ಹಲವು ಬ್ಯುಸಿನೆಸ್​ಗಳು ಕಾಣದ ಕಣ್ಮರೆಯಲ್ಲಿ ವ್ಯಾಪಾರ ಮಾಡುತ್ತಿರ

9 Jan 2026 3:58 pm
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್

Bigg Boss Kannada: ಫಿನಾಲೆ ಹತ್ತಿರ ಬರುತ್ತಿದ್ದಂತೆ ಬಿಗ್​​ಬಾಸ್ ಮನೆಯಲ್ಲಿ ಜಗಳಗಳು ಸಹ ಹೆಚ್ಚಾಗಿವೆ. ಫಿನಾಲೆ ಹತ್ತಿರ ಇರುವುದರಿಂದ ಸ್ಪರ್ಧಿಗಳು ತಮ್ಮ 100% ನೀಡಿ ಆಡುತ್ತಿದ್ದಾರೆ. ಎಲ್ಲರೂ ತಮ್ಮ ಬೆಸ್ಟ್ ಅನ್ನು ನೀಡುವ ಪ್ರಯತ್ನದಲ್ಲ

9 Jan 2026 3:56 pm
ಇದು ಮಹಿಳೆಯರಿಗಾಗಿಯೇ ಇರುವ ದ್ವೀಪ, ಪುರುಷರಿಗೆ ಇಲ್ಲ ಎಂಟ್ರಿ

ಯಾವುದೇ ಪ್ರವಾಸಿ ತಾಣಗಳಲ್ಲಿ ಒಂದೇ ಒಂದು ಪುರುಷರು ಕಾಣದೇ ಇದ್ರೆ ಹೀಗಿರುತ್ತೆ ಎಂದು ಒಮ್ಮೆ ಊಹಿಸಿ. ಈ ರೀತಿ ಊಹಿಸಿಕೊಳ್ಳೋದಕ್ಕೂ ಅಸಾಧ್ಯ. ಆದರೆ ಫಿನ್‌ಲ್ಯಾಂಡ್‌ನಲ್ಲಿರುವ ಸೂಪರ್‌ಶಿ ದ್ವೀಪವು ಮಹಿಳೆಯರಿಗೆ ಮಾತ್ರ ಎಂಟ್ರ

9 Jan 2026 3:47 pm
ದಂಪತಿ ಸರಸದಲ್ಲಿದ್ದಾಗ ಮಾಸ್ಟರ್​​ ಕೀ ಬಳಸಿ ರೂಂಗೆ ಬಂದ ಸಿಬ್ಬಂದಿ; ಲೀಲಾ ಪ್ಯಾಲೇಸ್​​​ ಹೋಟೆಲ್​ಗೆ 10 ಲಕ್ಷ ರೂ. ದಂಡ!

ಏಕಾಂತವಾಗಿ ಸಮಯ ಕಳೆಯಲೆಂದು ಉದಯಪುರದ ಲೀಲಾ ಪ್ಯಾಲೇಸ್ ಹೋಟೆಲ್​ಗೆ ತೆರಳಿದ್ದ ದಂಪತಿ ಬಾತ್​​ರೂಂನಲ್ಲಿ ಸ್ನಾನ ಮಾಡುತ್ತಿದ್ದಾಗ ಹೋಟೆಲ್ ಸಿಬ್ಬಂದಿ ಮಾಸ್ಟರ್ ಕೀ ಬಳಸಿ ರೂಂನೊಳಗೆ ಬಂದಿದ್ದಾರೆ. ಇದರಿಂದ ಆ ದಂಪತಿಗೆ ತೀವ್ರ

9 Jan 2026 3:47 pm
WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ?

WPL 2026 Opening Ceremony: 2026ರ ಮಹಿಳಾ ಪ್ರೀಮಿಯರ್ ಲೀಗ್ ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭಗೊಳ್ಳಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಯೋ ಯೋ ಹನಿ ಸಿಂಗ್, ಜಾಕ್ವೆ

9 Jan 2026 3:46 pm
ಯಶ್ ಮುಂದಿನ ಸಿನಿಮಾ ನಿರ್ದೇಶಕರಿಗೆ ಸಲಹೆ ಕೊಟ್ಟ ‘ಟಾಕ್ಸಿಕ್’ ನಿರ್ದೇಶಕಿ

Toxic movie director: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್​ ಅನ್ನು ಹಾಲಿವುಡ್ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ. ಸಿನಿಮಾ ಸಹ ಇದೇ ಗುಣಮಟ್ಟದಲ್ಲಿ ನಿರ್ಮಾಣ ಆಗಿರುವುದು ಟೀಸರ್​​ನಿಂದ ಖಾತ್ರಿ ಆಗಿದೆ. ಆದರೆ ಟೀಸರ್​​ನ ಕೆಲವು ದೃಶ್ಯ

9 Jan 2026 3:45 pm
ಬೆಂಗಳೂರಿನ ಜೀವನಶೈಲಿ ದುಬಾರಿ ಅಲ್ಲ: ತಿಂಗಳಿಗೆ 27,300 ರೂ ಖರ್ಚು ಮಾಡುವ ಯುವತಿಯ ಸಲಹೆ

ಬೆಂಗಳೂರಿನಲ್ಲಿ ಜೀವನ ವೆಚ್ಚ ದುಬಾರಿಯಲ್ಲ ಎಂದು 24ರ ಯುವತಿ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಮಾಸಿಕ ಬಜೆಟ್ ಹಂಚಿಕೊಂಡ ಇವರು, ಸರಿಯಾಗಿ ಖರ್ಚು ನಿರ್ವಹಿಸಿದರೆ ಬೆಂಗಳೂರು ಕೈಗೆಟಕುವಂತಿದೆ ಎನ್ನುತ್ತಾರೆ. ಬಾಡಿಗ

9 Jan 2026 3:33 pm
ಮತ್ತೆ ಕೈ ಜೋಡಿಸಿದ ಹಂಸಲೇಖ, ಎಸ್. ಮಹೇಂದರ್: ಹೊಸ ಸಿನಿಮಾ ಅನೌನ್ಸ್

ಹಲವಾರು ಮ್ಯೂಸಿಕಲ್ ಹಿಟ್ ಸಿನಿಮಾ ನೀಡಿದ ಹಂಸಲೇಖ ಮತ್ತು ಎಸ್. ಮಹೇಂದರ್ ಮತ್ತೆ ಒಂದಾಗಿದ್ದಾರೆ. ಈ ಜೋಡಿಯ ಹೊಸ ಸಿನಿಮಾವನ್ನು ಕೆ.ಸಿ. ವಿಜಯ್ ಕುಮಾರ್ ಅವರು ನಿರ್ಮಾಣ ಮಾಡಲಿದ್ದಾರೆ. ಜನವರಿ 16ರಂದು ಈ ಸಿನಿಮಾದ ಶೀರ್ಷಿಕೆ ಹಾಗೂ ಚ

9 Jan 2026 3:22 pm
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

ಆನೇಕಲ್‌ನ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಕಾಲೇಜು ಆಡಳಿತ ಮಂಡಳಿ ಹಾಗೂ ಉಪನ್ಯಾಸಕರಿಂದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಸದ್ಯ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ

9 Jan 2026 3:19 pm
ಗಿಲ್ಲಿ ಮೇಲೆ ರಕ್ಷಿತಾಗೆ ನಿಜಕ್ಕೂ ಆಗಿದೆ ಪ್ರೀತಿ? ಈ ಘಟನೆಗಳೇ ಸಾಕ್ಷಿ

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಮತ್ತು ಗಿಲ್ಲಿ ನಡುವಿನ ಬಾಂಧವ್ಯ ಎಲ್ಲರ ಗಮನ ಸೆಳೆದಿದೆ. 'ಗಿಲ್ಲಿ ರೀತಿಯ ಹುಡುಗ ಬೇಕು' ಎಂದು ರಕ್ಷಿತಾ ಆಗಾಗ ಹೇಳುತ್ತಿದ್ದಾರೆ. ಗಿಲ್ಲಿಗೆ ಪ್ರೀತಿ ವಿಷಯದಲ್ಲಿ ಸಲಹೆ ನೀಡುವುದು, ಅವರ

9 Jan 2026 3:06 pm
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್

ಚಿರಾಲದಿಂದ ರೆಪಲ್ಲೆಗೆ ಹೋಗುತ್ತಿದ್ದ ಆರ್​ಟಿಸಿ ಬಸ್ ನಿಯಂತ್ರಣ ತಪ್ಪಿ ಕೆರೆಗೆ ಇಳಿದಿರುವ ಘಟನೆ ನಡೆದಿದೆ. ರಸ್ತೆಯ ತಿರುವು ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿ

9 Jan 2026 3:02 pm
Indian Army Recruitment 2026: ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ; ತಿಂಗಳಿಗೆ 1,77,500 ರೂ. ಸಂಬಳ

ಭಾರತೀಯ ಸೇನೆಯು 67ನೇ ಶಾರ್ಟ್ ಸರ್ವಿಸ್ ಕಮಿಷನ್ (Tech) ಕೋರ್ಸ್‌ಗೆ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ/ಬಿಟೆಕ್ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಫೆಬ್ರವರಿ 5ರೊಳಗೆ ಅರ್ಜಿ ಸಲ್ಲಿ

9 Jan 2026 2:57 pm
ಕೇರಳದ ಮಲಯಾಳ ಭಾಷಾ ಮಸೂದೆಯಲ್ಲೇನಿದೆ? ಕನ್ನಡಿಗರಿಗೆ, ಕನ್ನಡ ಶಾಲೆಗಳಿಗೇಕೆ ಆತಂಕ?

ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರದಲ್ಲಿ ಗಡಿಭಾಗದ ಕನ್ನಡ ಶಾಲೆಯ ಮಕ್ಕಳಿಗೆ ಎದುರಾಗಿರುವ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಇದೀಗ ಗಡಿಭಾಗದ ಕಾಸರಗೋಡಿನಲ್ಲಿ ಮಕ್ಕಳ ಮೇ

9 Jan 2026 2:56 pm
ಕಾಲೇಜು ಆಡಳಿತ ಮಂಡಳಿಯಿಂದ ಕಿರುಕುಳ ಆರೋಪ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಆನೇಕಲ್‌ನ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಸೆಮಿನಾರ್, ರೇಡಿಯಾಲಜಿ ಕೇಸ್ ನೀ

9 Jan 2026 2:51 pm
ಸಿಗದ ವ್ಹೀಲ್​ಚೇರ್, ಕೆಲಸದ ಒತ್ತಡ, ನ್ಯಾಯಾಲಯದಿಂದ ಹಾರಿ ಪ್ರಾಣ ಬಿಟ್ಟ ದಿವ್ಯಾಂಗ ಕ್ಲರ್ಕ್​

ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ದಿವ್ಯಾಂಗ ಗುಮಾಸ್ತರಾದ ಹರೀಶ್ ಸಿಂಗ್ ಮಹಾರ್ ಕೆಲಸದ ಒತ್ತಡದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ವ್ಹೀಲ್​ಚೇರ್ ನೀಡುವಂತೆ ಮನವಿ ಮಾಡಿದ್ದರು ಹಾಗೂ ದಿವ್ಯಾಂಗ ನೌಕರರಿಗ

9 Jan 2026 2:41 pm
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!

ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

9 Jan 2026 2:29 pm
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರ ಸ್ಫೋಟಕ ಹೇಳಿಕೆ

ತಾನು ಕೆಪಿಸಿಸಿ ಅಧ್ಯಕ್ಷಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ಕೆ.ಎನ್​​. ರಾಜಣ್ಣ ಹೇಳಿದ್ದಾರೆ. ನಾನು ಯಾವತ್ತೂ ಅಧಿಕಾರ ಹುಡುಕಿಕೊಂಡು ಹೋದವನಲ್ಲ. ಸಚಿವನಾದರೂ ಹೀಗೆ ಇರ್ತೇನೆ. ಇಲ್ಲ ಅಂದ್ರೂ ಹೀಗೆ ಇದ್ದೇನೆ ಎಂದಿದ್ದಾರೆ. ಪಕ

9 Jan 2026 2:11 pm
RBI Sachet: ಆನ್​ಲೈನ್ ಫ್ರಾಡ್ ಆದರೆ, ಹೂಡಿಕೆ ಸ್ಕೀಮ್ ಬಗ್ಗೆ ಅನುಮಾನ ಬಂದರೆ ಆರ್​ಬಿಐನ ಸಚೇತ್ ಪೋರ್ಟಲ್ ಮೊರೆಹೋಗಿ

RBI Sachet Portal helps filing complaint against online fraud: ವಂಚನೆಯ ಸ್ಕೀಮ್​ಗಳಲ್ಲಿ ಹಣ ಕಳೆದುಕೊಂಡಿದ್ದೀರಾ? sachet.rbi.org.in ನಲ್ಲಿ ನಿಮ್ಮ ದೂರು ದಾಖಲಿಸಬಹುದು. RBI ನ ಸಚೇತ್ ಪೋರ್ಟಲ್​ನಲ್ಲಿ ದಾಖಲಾಗುವ ದೂರಿಗೆ ಸಂಬಂಧಿಸಿ ಕ್ರಮಕ್ಕಾಗಿ ಸೂಕ್ತ ಅಧಿಕಾರಿಗಳಿಗೆ ಪ್

9 Jan 2026 1:35 pm
Viral: ಗೆಳೆಯನನ್ನು ಭೇಟಿಯಾಗಲು ಬೆಂಗಳೂರಿಗೆ ಬಂದ ವಿದೇಶಿ ಮಹಿಳೆ ಹೀಗೆಂದಿದ್ದೇಕೆ?

ವಿದೇಶಿಗರು ಭಾರತಕ್ಕೆ ಭೇಟಿ ನೀಡಿ ಪ್ರವಾಸದ ಸುಂದರ ಅನುಭವ ಹಂಚಿಕೊಳ್ಳುವುದಿದೆ. ಆದರೆ ಇದೀಗ ಇಟಲಿಯನ್ ಮಹಿಳೆಯೊಬ್ಬರು ಬೆಂಗಳೂರಿಗೆ ನೀಡಿದ್ದು ಈ ನಗರದಲ್ಲಿ ತನಗೆ ಇಷ್ಟವಾದದ್ದು ಏನೆಂದು ಹಂಚಿಕೊಂಡಿದ್ದಾರೆ. ವಿದೇಶಿ ಮಹಿಳೆ

9 Jan 2026 1:18 pm
ಕೇಂದ್ರೀಯ ವಿ.ವಿ.ಯಲ್ಲಿ ಪದವಿ ಕೋರ್ಸಗೆ ಅರ್ಜಿ ಆಹ್ವಾನ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಶೇ8 ರಷ್ಟು ಮೀಸಲಾತಿ

ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯವು 2026ರ ಶೈಕ್ಷಣಿಕ ಸಾಲಿಗೆ 15 ಪದವಿ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಿಸಿದೆ. ಜನವರಿ 3 ರಿಂದ ಅರ್ಜಿ ಸಲ್ಲಿಕೆ ಶುರುವಾಗಿದ್ದು, ಜನವರಿ 31 ಕೊನೆಯ ದಿನಾಂಕವಾಗಿದೆ. ಕಲ್ಯಾಣ ಕರ್ನಾಟಕ ಅ

9 Jan 2026 1:16 pm
ಪಾರ್ಟಿಯಲ್ಲಿ ಶಂಕರ್​​ ನಾಗ್ ಹಾಡು ಹಾಡಿದ ಯಶ್; ಇಲ್ಲಿದೆ ವಿಡಿಯೋ

ನಟ ಯಶ್ ಅವರು ಶಂಕರ್ ನಾಗ್ ಅವರ ದೊಡ್ಡ ಅಭಿಮಾನಿ. ಇತ್ತೀಚೆಗೆ ಯಶ್ ಶಂಕರ್ ನಾಗ್ ಅವರ ಹಾಡನ್ನು ಹಾಡಿರುವ ವಿಡಿಯೋ ವೈರಲ್ ಆಗಿದೆ. ಇದು ಅವರ ಕನ್ನಡ ಪ್ರೀತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ತಮ್ಮ ಎತ್ತರಕ್ಕೆ ಬೆಳೆದರೂ, ಯಶ್ ಯಾ

9 Jan 2026 1:13 pm
ತುಮಕೂರು ಜನರಿಗೆ ಗುಡ್​​ನ್ಯೂಸ್​: ಮೆಟ್ರೋ ಮಾರ್ಗದ ಕಾಮಗಾರಿ ಆರಂಭ, ಯಾವೆಲ್ಲ ಮಾರ್ಗದಲ್ಲಿ ಸಂಚಾರಿಸಲಿದೆ?

Bengaluru–Tumakuru Metro Line: ಬೆಂಗಳೂರು-ತುಮಕೂರು ಮೆಟ್ರೋ (ನಮ್ಮ ಮೆಟ್ರೋ 4ನೇ ಹಂತ) ಯೋಜನೆಯ ಡಿಪಿಆರ್ ಸಿದ್ಧವಾಗಿದೆ. 59.60 ಕಿ.ಮೀ ಉದ್ದ, 26 ನಿಲ್ದಾಣಗಳು, ₹20,649 ಕೋಟಿ ಅಂದಾಜು ವೆಚ್ಚದಲ್ಲಿ ಈ ಅಂತರ ಜಿಲ್ಲಾ ಕಾರಿಡಾರ್ ನಿರ್ಮಾಣವಾಗಲಿದೆ. ಬೆಂಗಳೂರು-

9 Jan 2026 1:12 pm
ರಾಜ್ಯ ರಾಜಕಾರಣದ ಮೇಲೆ ಕಣ್ಣು: ಹೇಗಿದೆ ಗೊತ್ತಾ ನಿಖಿಲ್​​, ಪ್ರತಾಪ್​​, ಸುಮಲತಾ ಪ್ಲ್ಯಾನ್​​?

2028ರ ವಿಧಾನಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ, ಪ್ರತಾಪ್ ಸಿಂಹ ಮತ್ತು ಸುಮಲತಾ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ನಿಖಿಲ್ ಮಂಡ್ಯ ಅಥವಾ ಮದ್ದೂರಿನಿಂದ ಸ್ಪರ್ಧಿಸಲು ಯೋಜಿಸುತ್ತಿದ್ದರೆ, ಪ್ರತಾಪ್ ಮೈಸೂರಿನ ಚಾಮರಾಜ

9 Jan 2026 1:10 pm
ಸೋಮನಾಥ ದೇವಾಲಯದ ಮೇಲೆ 1026ರಿಂದ ಎಷ್ಟು ಬಾರಿ ನಡೆದಿತ್ತು ದಾಳಿ ಮತ್ತು ಯಾವಾಗ? ಇಲ್ಲಿದೆ ಮಾಹಿತಿ

ಗುಜರಾತ್‌ನ ಪ್ರಭಾಸ್ ಪಠಾಣ್‌ನಲ್ಲಿರುವ ಸೋಮನಾಥ ದೇವಾಲಯವು 1026ರಲ್ಲಿ ಮೊದಲ ಬಾರಿಗೆ ದಾಳಿಯನ್ನು ಕಂಡಿತ್ತು. ಅದಾದ ಬಳಿಕ 17 ಬಾರಿ ದೇವಾಲಯದ ಮೇಲೆ ದಾಳಿ ನಡೆಸಲಾಗಿದೆ. ಇದು ದೇಶದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಭಾರತದ 1

9 Jan 2026 1:05 pm
ಸರ್ಕಾರಿ ಶಾಲೆಯ ಜಾಗ ಕಬಳಿಸಿ ನಿರ್ಮಾಣವಾಗ್ತಿದೆ ಮಸೀದಿ! ಮುಳಬಾಗಿಲು ಗುಂಡ್ಲಹಳ್ಳಿ ಗ್ರಾಮದಲ್ಲಿ ಭಾರಿ ವಿವಾದ

ಸರ್ಕಾರಿ ಶಾಲೆಯ ಜಾಗವನ್ನೇ ಒತ್ತುವರಿ ಮಾಡಿ ಮಸೀದಿ ನಿರ್ಮಾಣಕ್ಕೆ ಮುಂದಾಗಿರುವುದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿದೆ. ಸದ್ಯ ಶಾಲೆಯ ಮುಖ್ಯೋಪಾಧ್ಯಾಯರ

9 Jan 2026 1:04 pm
Shukra Dosha Remedies: ಜಾತಕದಲ್ಲಿ ಶುಕ್ರ ದೋಷವಿದ್ದರೆ ಶುಕ್ರವಾರದಂದು ತಪ್ಪದೇ ಈ ಕೆಲಸ ಮಾಡಿ

ಜಾತಕದಲ್ಲಿ ಶುಕ್ರ ದೋಷ ಅಥವಾ ಶುಕ್ರ ದುರ್ಬಲ ಸ್ಥಾನದಲ್ಲಿ ಇರುವವರಿಗೆ ಶುಕ್ರವಾರದಂದು ವಾಸ್ತು ಶಾಸ್ತ್ರವು ವಿಶೇಷ ಪರಿಹಾರಗಳನ್ನು ಸೂಚಿಸಿದೆ. ಈ ಪರಿಹಾರಗಳನ್ನು ಅನುಸರಿಸುವುದರಿಂದ ಶುಕ್ರ ದೋಷದ ಪರಿಣಾಮಗಳು ನಿವಾರಣೆಯಾಗ

9 Jan 2026 1:01 pm
KSTDCನಿಂದ ವಿಶೇಷ ಪ್ಯಾಕೇಜ್: 20% ರಿಯಾಯಿತಿ, ಎಲ್ಲಿಗೆಲ್ಲ ಟೂರ್

KSTDC ಹೊಸ ವರ್ಷದ ವಿಶೇಷ ದಕ್ಷಿಣ ಭಾರತ ಪ್ರವಾಸ ಪ್ಯಾಕೇಜ್ ಪರಿಚಯಿಸಿದೆ. ಮೈಸೂರು, ಊಟಿ, ಕೊಡೆಕೆನಾಲ್ ಒಳಗೊಂಡ ಈ ಪ್ರವಾಸಕ್ಕೆ 20% ರಿಯಾಯಿತಿ ಲಭ್ಯ. ಪ್ರಮುಖ ಸ್ಥಳಗಳ ಭೇಟಿ, ಸಾರಿಗೆ, ವಸತಿ ವಿವರಗಳನ್ನು ಒಳಗೊಂಡಿದ್ದು, ಪ್ರಕೃತಿ ಸೌಂದ

9 Jan 2026 12:17 pm
‘ಒಂದಲ್ಲ, ಎರಡಲ್ಲ 200 ಮಿಲಿಯನ್’; ‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್

'ಟಾಕ್ಸಿಕ್' ಸಿನಿಮಾದ ಟೀಸರ್ 24 ಗಂಟೆಗಳಲ್ಲಿ ಬರೋಬ್ಬರಿ 200 ಮಿಲಿಯನ್ (20 ಕೋಟಿ) ಡಿಜಿಟಲ್ ವೀಕ್ಷಣೆಗಳನ್ನು ಪಡೆದು ಹೊಸ ದಾಖಲೆ ಸೃಷ್ಟಿಸಿದೆ. ಈ ಮೂಲಕ 'ಕೆಜಿಎಫ್ 2', 'ಕಾಂತಾರ' ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳ ಹಿಂದಿನ ದಾಖ

9 Jan 2026 12:16 pm
ಪಿಎಫ್ ಹಣಕ್ಕೆ ಟ್ಯಾಕ್ಸ್ ಅನ್ವಯ ಆಗುತ್ತಾ? ವಿತ್​ಡ್ರಾ ಮಾಡಿದಾಗ ಟ್ಯಾಕ್ಸ್ ಎಷ್ಟು? ನೀವು ತಿಳಿದಿರಬೇಕಾದ ಸಂಗತಿಗಳಿವು…

Different tax rules on EPF contributions and withdrawals: ಉದ್ಯೋಗಿಗಳ ಭವಿಷ್ಯ ನಿಧಿ ಅಥವಾ ಇಪಿಎಫ್ ಅಕೌಂಟ್​ಗೆ ವರ್ಷದಲ್ಲಿ ಜಮೆಯಾಗುವ ಹಣಕ್ಕೆ ಬೇರೆ ಬೇರೆ ರೀತಿಯಲ್ಲಿ ಟ್ಯಾಕ್ಸ್ ಅನ್ವಯ ಆಗುತ್ತದೆ. ಉದ್ಯೋಗಿಗಳ ಕೊಡುಗೆ, ಉದ್ಯೋಗದಾತರ ಕೊಡುಗೆ ಮತ್ತು ಬಡ್ಡಿ

9 Jan 2026 12:16 pm
Vastu Tips: ವಾಸ್ತು ಪ್ರಕಾರ ಹೊಸ ವರ್ಷದ ಕ್ಯಾಲೆಂಡರನ್ನು ತಪ್ಪಿಯೂ ಈ ದಿಕ್ಕಿನಲ್ಲಿ ನೇತುಹಾಕಬೇಡಿ

ಹೊಸ ವರ್ಷದ ಕ್ಯಾಲೆಂಡರ್‌ ಅನ್ನು ಮನೆಯಲ್ಲಿ ಎಲ್ಲಿಡಬೇಕು ಎಂದು ಯೋಚಿಸುತ್ತಿದ್ದೀರಾ? ವಾಸ್ತು ಶಾಸ್ತ್ರದ ಪ್ರಕಾರ, ಕ್ಯಾಲೆಂಡರ್‌ನ ಸರಿಯಾದ ದಿಕ್ಕು ನಿಮ್ಮ ಅದೃಷ್ಟ ಮತ್ತು ಸಮೃದ್ಧಿಯ ಮೇಲೆ ನೇರ ಪರಿಣಾಮ ಬೀರುತ್ತದೆ. ಪೂರ್ವ,

9 Jan 2026 12:14 pm
ಮೊದಲು ಗುಂಡು ಹಾರಿಸ್ತೀವಿ, ಆಮೇಲೆ ಪ್ರಶ್ನೆ ಕೇಳ್ತೀವಿ, ಡೆನ್ಮಾರ್ಕ್​ ಆದೇಶಕ್ಕೆ ಅಮೆರಿಕ ಗಢ ಗಢ

ಅಮೆರಿಕ ಗ್ರೀನ್‌ಲ್ಯಾಂಡ್ ಮೇಲೆ ಆಕ್ರಮಣ ಮಾಡಿದರೆ, ಅದರ ಪಡೆಗಳು ಮೊದಲು ಗುಂಡು ಹಾರಿಸಿ ನಂತರ ಪ್ರಶ್ನೆಗಳನ್ನು ಕೇಳುತ್ತವೆ ಎಂದು ಡ್ಯಾನಿಶ್ ರಕ್ಷಣಾ ಸಚಿವಾಲಯ ಹೇಳಿದೆ. ಇದು 1952 ರ ಸೇನಾ ನಿಯಮಗಳ ಪ್ರಕಾರವಾಗಿದೆ, ಇದು ಮೇಲಧಿಕಾರ

9 Jan 2026 12:07 pm
ಹಗಲು ಗೌರಮ್ಮ, ರಾತ್ರಿಯಾದರೆ ಕಾಳಿ: ಸಮಂತಾ ಹೊಸ ಅವತಾರ

Maa Inti Bangaram movie teaser release: ವರ್ಷದ ಹಿಂದೆಯೇ ಸಮಂತಾ ನಟಿಸಲಿದ್ದ ‘ಮಾ ಇಂಟಿ ಬಂಗಾರಂ’ ಸಿನಿಮಾ ಘೋಷಣೆ ಆಗಿತ್ತು. ಕೆಲವು ಕಾರಣಗಳಿಗಾಗಿ ಸಿನಿಮಾ ಚಿತ್ರೀಕರಣ ತಡವಾಗಿತ್ತು. ಇದೀಗ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಟ್ರೇಲರ್ನಲ್ಲಿ ಸಮಂತಾ ಎ

9 Jan 2026 11:57 am
ಬಳ್ಳಾರಿ ಗಲಭೆ: ಪೊಲೀಸರ ನಡೆಗೆ ಜನಾರ್ದನ ರೆಡ್ಡಿ ಭಾರಿ ಅಸಮಧಾನ; ಕಾರಣ ಇಲ್ಲಿದೆ

ಬಳ್ಳಾರಿಯಲ್ಲಿ ಪೋಸ್ಟರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪೊಲೀಸರು ಮತ್ತು ಕಾಂಗ್ರೆಸ್ ಶಾಸಕರ ವಿರುದ್ಧ ದೂರು ನೀಡಿದ್ದರು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸದೆ ಹಿಂಬರಹ ನೀಡಿರುವುದಕ್ಕೆ ರ

9 Jan 2026 11:53 am
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್: ದೃಶ್ಯ ನೋಡಿದ್ರೆ ಬೆಚ್ಚಿ ಬೀಳ್ತೀರ

ತನ್ನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಹಾಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯೇ ವ್ಯಕ್ತಿಯೋರ್ವನನ್ನು ಬಟ್ಟೆ ಬಿಚ್ಚಿಸಿ ಥಳಿಸಿರುವ ವಿಡಿಯೋ ವೈರಲ್​​ ಆಗಿದೆ. ಈ ಬಗ್ಗೆ ಬಿಜೆಪಿ ಶಾಸಕ ಮಹೇ

9 Jan 2026 11:45 am
‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ

Prabhas movie: ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋಗ ಟಿಕೆಟ್​​ಗಳನ್ನು ಕೊನೆಯ ಹಂತದಲ್ಲಿ ಬಿಡುಗಡೆ ಮಾಡಲಾಯ್ತು. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಯ್ತು. ಇದೇ ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶ

9 Jan 2026 11:11 am
ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್: ಆ್ಯಂಬುಲೆನ್ಸ್ ಸಿಲುಕಿ ರೋಗಿ ನರಳಾಟ

ಚಂದಾಪುರದಿಂದ ಅತ್ತಿಬೆಲೆವರೆಗೆ ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಾಲ್ಕೈದು ಕಿಲೋಮೀಟರ್ ಟ್ರಾಫಿಕ್ ಜಾಮ್ ಉಂಟಾಗಿ ಆ್ಯಂಬುಲೆನ್ಸ್ ಸಿಲುಕಿ, ರೋಗಿಯೊಬ್ಬರು ನರಳಾಡುವಂತಾಯಿತು. ದಿನನಿ

9 Jan 2026 11:10 am
Weekly Job Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ

ಜನವರಿ 11-17, 2026ರ ವಾರದಲ್ಲಿ ಉದ್ಯೋಗದಲ್ಲಿ ಆರಂಭಿಕ ಸವಾಲುಗಳ ನಂತರ ಸಮತ್ವ ಉಂಟಾಗಲಿದೆ. ನಿರುದ್ಯೋಗಿಗಳಿಗೆ ಅವಕಾಶ ಸೂಚನೆಗಳು ಕಂಡರೂ, ಮನಸ್ಸಿನ ಮೇಲೆ ಈ ವಾರದ ಪ್ರಭಾವ ಹೆಚ್ಚಿರಲಿದೆ. ಪ್ರತಿಯೊಂದು ರಾಶಿಗೂ ವೃತ್ತಿಜೀವನದಲ್ಲಿ ಹ

9 Jan 2026 11:09 am
‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಜಯ; ಯುಎ ಪ್ರಮಾಣಪತ್ರ ನೀಡಲು ಕೋರ್ಟ್ ಆದೇಶ

ಸಿನಿಮಾಗೆ ಸೆನ್ಸಾರ್ ಪತ್ರ ನೀಡದ ಬಗ್ಗೆ ಕೆವಿಎನ್ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಿದರೂ ನಮಗೆ ಪ್ರಮಾಣಪತ್ರ ನೀಡಿಲ್ಲ ಎಂದು ನಿರ್ಮಾಣ ಸಂಸ್ಥೆ ಅಳಲು ತೋಡಿಕೊಂಡಿತ್ತ

9 Jan 2026 11:04 am
ಅಕ್ರಮ ವಾಸಿಗಳಿಗೆ ತೋರಿದ ಕರುಣೆ, ಈ ಸಾಧಕರಿಗೆ ಯಾಕಿಲ್ಲ? ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ನೀಡದ ಸರ್ಕಾರ

ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ತಾರತಮ್ಯ ಎದ್ದು ಕಾಣುತ್ತಿದೆ. ದೇಶವನ್ನು ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ಯಾರಾ-ಅಥ್ಲೀಟ್ ಪ್ರಸಾದ್ ಅವರು, ವಿಕಲಚೇತನ ಕುಟುಂಬದೊಂದಿಗ

9 Jan 2026 11:00 am
SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ, ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡುವುದಾಗಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದಾರೆ. 100 ರೂಪಾಯಿಗೆ ನಕಲಿ ಪತ್ರಿಕೆ ನೀ

9 Jan 2026 10:54 am
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ಗಿಲ್ಲಿ ನಟನ ಅಭಿಮಾನಿ ಬಳಗ ಎಷ್ಟು ದೊಡ್ಡದು ಎಂಬುದನ್ನು ಮತ್ತೆ ಹೇಳಬೇಕಿಲ್ಲ. ಅವರ ಅಭಿಮಾನಿ ಈಗ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಗಿಲ್ಲಿ ಅಭಿಮಾನಿ ಬಳಗ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅದ

9 Jan 2026 10:44 am
Gold Rate Today Bangalore: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ

Bullion Market 2026 January 9th: ಇಂದು ಶುಕ್ರವಾರ ಚಿನ್ನದ ಬೆಲೆ 65 ರೂ ಏರಿಕೆಯಾದರೆ, ಬೆಳ್ಳಿ ಬೆಲೆ 3-4 ರೂ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 12,650 ರೂ ಇದ್ದದ್ದು 12,715 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,871 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂ

9 Jan 2026 10:44 am
ಮೋದಿ ಟ್ರಂಪ್​ಗೆ ಕರೆ ಮಾಡ್ಲಿಲ್ಲ, ಭಾರತ-ಅಮೆರಿಕದ ವ್ಯಾಪಾರ ಒಪ್ಪಂದ ಮುಂದುವರೀಲಿಲ್ಲ: ವಾಣಿಜ್ಯ ಕಾರ್ಯದರ್ಶಿ

ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೂವಾರ್ಡ್​ ಲುಟ್ನಿಕ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಡೊನಾಲ್ಡ್​ ಟ್ರಂಪ್​ಗೆ ಕರೆ ಮಾಡದ ಕಾರಣ ಅಮೆರಿಕ-ಭಾ

9 Jan 2026 10:32 am
Optical Illusion: ಈ ಚಿತ್ರದಲ್ಲಿ ಅಡಗಿರುವ ನಾಲ್ಕನೇ ವ್ಯಕ್ತಿಯನ್ನು ಪತ್ತೆ ಹಚ್ಚಬಲ್ಲಿರಾ

ಮೆದುಳಿಗೆ ಕೆಲಸ ನೀಡುವಂತಹ ಅನೇಕ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಟ್ರಿಕ್ಕಿಯಾಗಿರುತ್ತದೆ. ಕೆಲವರು ಇಂತಹ ಚಿತ್ರಗಳತ್ತ ಹೆಚ್ಚು ಆಸಕ್ತಿ ತೋರಿಸುತ್ತಾರೆ. ಇದೀಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿರುವ ಕಪ್ಪು ಬಿಳುಪಿನ ಚಿತ್

9 Jan 2026 10:30 am
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’

‘ಕಾಂತಾರ: ಚಾಪ್ಟರ್ 1’ ಸಿನಿಮಾ ಹಿಟ್ ಆಗಿತ್ತು. ಈ ಚಿತ್ರ ಅಕ್ಟೋಬರ್ 2ರಂದು ಥಿಯೇಟರ್​​ನಲ್ಲಿ ಹಾಗೂ ಆ ಬಳಿಕ ಒಟಿಟಿಯಲ್ಲಿ ತೆರೆಗೆ ಬಂದ ಈ ಚಿತ್ರ ಈಗ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗುತ್ತಿದೆ. ಈ ಚಿತ್ರ ಟಿವಿಯಲ್ಲಿ ಯಾವಾಗ ಪ್

9 Jan 2026 10:27 am
ಇದು ಮಧ್ಯಮ ವರ್ಗದ ಹುಡುಗರ ಜೀವನ: ಬೆಂಗಳೂರಿನಲ್ಲಿ 17 ಗಂಟೆ ರ‍್ಯಾಪಿಡೋ ಓಡಿಸಿ 1,820 ರೂ. ಗಳಿಸಿದ ವ್ಯಕ್ತಿ

ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕರೊಬ್ಬರು ರಾತ್ರಿ ಸಮಯದಲ್ಲಿ ಬೈಕ್-ಟ್ಯಾಕ್ಸಿ ಓಡಿಸಿ ಹೆಚ್ಚುವರಿ ಆದಾಯ ಗಳಿಸುತ್ತಿರುವ ಕುರಿತು ರೆಡ್ಡಿಟ್ ಪೋಸ್ಟ್ ವೈರಲ್ ಆಗಿದೆ. ರಾತ್ರಿ ಬೋನಸ್, ಕಡಿಮೆ ಟ್ರಾಫಿಕ್‌ನಿಂದಾಗಿ ಐಟಿ ಸಂಬಳಕ

9 Jan 2026 10:17 am
ಮತ್ತೊಂದು ‘ರಾಧೆ ಶ್ಯಾಮ್’; ‘ರಾಜಾ ಸಾಬ್’ ನೋಡಿ ತಲೆಕೆಡಿಸಿಕೊಂಡ ಪ್ರೇಕ್ಷಕ

ಪ್ರಭಾಸ್ ಅವರ 'ರಾಜಾ ಸಾಬ್' ಸಿನಿಮಾ 'ರಾಧೆ ಶ್ಯಾಮ್' ನಂತಹ ಬಾಕ್ಸ್ ಆಫೀಸ್ ವೈಫಲ್ಯದ ಸೂಚನೆ ನೀಡಿದೆ. ನೆಗೆಟಿವ್ ವಿಮರ್ಶೆಗಳು ಹರಿದುಬಂದಿದ್ದು, ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳಪೆ ನಿರ್ದೇಶನ, ಅನಗತ್ಯ

9 Jan 2026 10:07 am
22 ಲಕ್ಷ ರೂ. ಮೌಲ್ಯದ ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?

ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅವಧಿ ಮೀರಿದ ಮದ್ಯ ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಚಾಮರಾಜನಗರದಲ್ಲಿ 22 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಬಿಯರ್ ಮತ್ತು ವೈನ್ ಅನ್ನು ಸಂಪೂರ್ಣವಾಗಿ ನಾಶಪಡಿಸಲಾಗಿ

9 Jan 2026 10:06 am
ಅಹಂಕಾರ ಹೆಚ್ಚಿದರೆ ವಿಚ್ಛೇದನ, ಸಂಯಮವಿದ್ದರೆ ಸಂಬಂಧ ಸ್ಥಿರ, ಧನುವಿನಲ್ಲಿ ಶುಕ್ರಾಂಗಾರಕರ ಸಂಯೋಗದಿಂದ ಹನ್ನೆರಡು ರಾಶಿಯವರಿಗೆ ಏನು ಫಲ?

ಧನು ರಾಶಿಯಲ್ಲಿ ಶುಕ್ರ ಹಾಗೂ ಕುಜರ ಸಂಯೋಗ ಡಿಸೆಂಬರ್ 20 ರಿಂದ ಜನವರಿ 13ರ ವರೆಗೆ ಸಂಭವಿಸಲಿದೆ. ಪ್ರೀತಿ, ಪ್ರೇಮ, ದಾಂಪತ್ಯಕ್ಕೆ ಸಂಬಂಧಿಸಿದ ಈ ಗ್ರಹಗಳ ಪ್ರಭಾವದಿಂದ 12 ರಾಶಿಗಳ ವೈವಾಹಿಕ ಮತ್ತು ಪ್ರೇಮ ಜೀವನದಲ್ಲಿ ಮಹತ್ವದ ಬದಲಾವ

9 Jan 2026 10:01 am
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!

ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಮುಖ್ಯವಾಗಿ ವಿದೇಶಿ ದಂಪತಿಗಳು ಭಾಗವಹಿಸಿರುವುದು ಎಲ್ಲರ ಗಮನ ಸೆಳೆದಿದೆ.

9 Jan 2026 10:01 am
Hindu Tradition: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದೆಂದು ಹಿರಿಯರು ಮತ್ತು ಧರ್ಮಗ್ರಂಥಗಳು ಹೇಳುತ್ತವೆ. ಹೀಗೆ ಮಾತನಾಡುವುದು ನಮ್ಮ ಮನಸ್ಸು, ನಡವಳಿಕೆ, ಗ್ರಹಗತಿ ಹಾಗೂ ಶುಭ ಸಂದರ್ಭಗಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ಮನುಸ್ಮೃತ

9 Jan 2026 9:50 am
Video: ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು, 27 ಮಂದಿ ನಾಪತ್ತೆ

ಫಿಲಿಪೈನ್ಸ್​ನ ಸೆಬು ನಗರದಲ್ಲಿ ಭೂಕುಸಿತ ಸಂಭವಿಸಿ, ಬೃಹತ್ ಕಸದ ರಾಶಿ ಬಿದ್ದು ಓರ್ವ ಸಾವನ್ನಪ್ಪಿ, 27 ಮಂದಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಜನರು ಕಸದರಾಶಿಯ ಒಳಗೆ ಹುಗಿದು ಹೋಗಿದ್ದಾರೆ. ಅವರ ರಕ್ಷಣಾ ಕಾರ್ಯ ಮುಂದುವರೆ

9 Jan 2026 9:37 am
ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ರೂ. ಹಣ ಸಂಗ್ರಹ!

ಭಕ್ತರ ಅಚಲ ನಂಬಿಕೆ ಹಾಗೂ ಶ್ರದ್ಧೆ ಹುಲಿಗೆಮ್ಮ ದೇವಿಗೆ ನಿರಂತರವಾಗಿ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿ 44 ದಿನಗಳಲ್ಲಿ ದೇವಸ್ಥಾನದಲ್ಲಿ ಒಟ್ಟು 1.09 ಕೋಟಿ ರೂಪಾಯಿ ಸಂಗ್ರವಾಗಿದೆ. ಹುಂಡಿ ಎಣಿಕೆ ವೇಳೆ ಇದು ತಿಳಿದುಬಂದಿದ್ದ

9 Jan 2026 9:17 am
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ

ಗಿಲ್ಲಿ ನಟ ಅವರು ಹಾಗೂ ರಕ್ಷಿತಾ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಈ ಬಾಂಡಿಂಗ್ ಬದಲಾಗುವಂತದ್ದಲ್ಲ. ಇವರು ಇತ್ತೀಚೆಗೆ ಹೆಚ್ಚು ಆಪ್ತರಾಗಿದ್ದಾರೆ. ಗಿಲ್ಲಿ ಕಂಡರೆ ರಕ್ಷಿತಾಗೆ ಎಲ್ಲಿಲ್ಲದ ಪ್ರೀತಿ. ಅದಕ್ಕೆ ಈಗ ವೈರಲ್ ಆಗಿರುವ ವ

9 Jan 2026 8:55 am
ಬೆಳಗಾವಿ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಎಂಟು ಜನ ಸತ್ತರೂ ಮಾಲೀಕರ ವಿರುದ್ಧ ದಾಖಲಾಗದ ದೂರು

ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಬಾಯ್ಲರ್ ಸ್ಪೋಟ ದುರಂತದಲ್ಲಿ ಎಂಟು ಬಡ ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆ ನಡೆದು ಎರಡು ದಿನಗಳಾದರೂ ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಳ

9 Jan 2026 8:52 am
ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದ ‘ಕಾಂತಾರ: ಚಾಪ್ಟರ್ 1’ ಸಿನಿಮಾ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್​​ಗೆ ಪ್ರವೇಶಿಸಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಭಾರತದಿಂದ ಅಧಿಕೃತ ಆಯ್ಕೆಯಲ್ಲದಿದ್ದರೂ, ಪ್ರತ್ಯೇಕ ಅರ್ಜಿ ಮೂಲಕ 'ಅತ್ಯುತ್ತಮ ಚಿತ್ರ' ವಿಭಾಗದಲ್ಲಿ

9 Jan 2026 8:40 am
Bengaluru Air Quality: ಮೈಸೂರು, ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರಿಗಿಂತ ಕಡೆ!

ಇಷ್ಟು ದಿನ ಅತ್ಯಂತ ಕಳಪೆಯಿದ್ದ ಬೆಂಗಳೂರಿನ ಗಾಳಿಯ ಗುಣಮಟ್ಟ ಇಂದು ಸ್ವಲ್ಪ ಸುಧಾರಣೆ ಕಂಡಿದೆ. ಆದರೆ ಮೈಸೂರು ಮತ್ತು ಶಿವಮೊಗ್ಗದಲ್ಲಿ ಬೆಂಗಳೂರಿಗಿಂತ ಕಳಪೆ ಗುಣಮಟ್ಟದ ಗಾಳಿ ಕಂಡುಬಂದಿದೆ. ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚ

9 Jan 2026 8:13 am
ನಟಿ ಹೇಮಾ ಮಾಲಿನಿಗೆ ಯಾರೋ ಕತ್ತು ಹಿಸುಕಿದ ಅನುಭವ

ನಟಿ ಹೇಮಾ ಮಾಲಿನಿ ತಮ್ಮ 'ಬಿಯಾಂಡ್ ದಿ ಡ್ರೀಮ್ ಗರ್ಲ್' ಪುಸ್ತಕದಲ್ಲಿ ದೆವ್ವದ ಬಂಗಲೆಯೊಂದರಲ್ಲಿನ ತಮ್ಮ ಭಯಾನಕ ಅನುಭವಗಳನ್ನು ಬಹಿರಂಗಪಡಿಸಿದ್ದಾರೆ. ಜುಹುವಿನ ಆ ಮನೆಯಲ್ಲಿ ಪ್ರತಿದಿನ ರಾತ್ರಿ ಯಾರೋ ತನ್ನ ಕತ್ತು ಹಿಸುಕಿದಂತ

9 Jan 2026 8:09 am
ತುಮಕೂರು: ಭೀಕರ ಅಪಘಾತ, ಶಬರಿಮಲೆಗೆ ಹೋಗಿ ಬರುತ್ತಿದ್ದ ಯಲಬುರ್ಗಾ ಮೂಲದ ನಾಲ್ವರು ಸ್ಥಳದಲ್ಲೇ ಸಾವು

ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾದ ಪರಿಣಾಮ ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶ

9 Jan 2026 7:56 am
ಜನಪ್ರಿಯತೆಯಲ್ಲಿ ವಿಜಯ್, ಪ್ರಭಾಸ್​ ಹಿಂದಿಕ್ಕಿ ನಂಬರ್ 1 ಸ್ಥಾನ ಪಡೆದ 20 ವರ್ಷದ ನಟಿ

'ಧುರಂಧರ್' ಚಿತ್ರದ ಯಶಸ್ಸಿನ ನಂತರ 20 ವರ್ಷದ ಸಾರಾ ಅರ್ಜುನ್, IMDb ಯ ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ದಳಪತಿ ವಿಜಯ್ ಮತ್ತು ಪ್ರಭಾಸ್‌ರಂತಹ ಸೂಪರ್‌ಸ್ಟಾರ್‌ಗಳನ್ನು ಹಿಂದಿಕ್ಕಿ ಸಾರಾ

9 Jan 2026 7:47 am
ಕೋಗಿಲು ಬೆನ್ನಲ್ಲೇ ನಾಗವಾರ ಬಳಿ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ: 30ಕ್ಕೂ ಹೆಚ್ಚು ಮನೆ, ಶೆಡ್, ಗ್ಯಾರೇಜ್ ಧ್ವಂಸ

ಬೆಂಗಳೂರಿನ ಕೋಗಿಲು ಲೇಔಟ್​​ನಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಬೆನ್ನಲ್ಲೇ ಮತ್ತೊಂದು ಸುತ್ತಿನ ಕಾರ್ಯಾಚರಣೆಯನ್ನು ಸರ್ಕಾರ ಕೈಗೆತ್ತಿಕೊಂಡಿದೆ. ನಾಗವಾರ ಬಳಿಯ ಸಾರಾಯಿ ಪಾಳ್ಯದಲ್ಲಿ ಕೂಡ ಬಿಡಿಎಗೆ ಸೇರಿದ ಭೂಮಿಯನ್

9 Jan 2026 7:33 am
ದಾಖಲೆಯ ವೀಕ್ಷಣೆ ಕಂಡ ‘ಟಾಕ್ಸಿಕ್’ ಟೀಸರ್; ಇದು ಯಶ್ ಹವಾ

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟೀಸರ್ ಬಿಡುಗಡೆಯಾಗಿ ದಾಖಲೆ ವೀಕ್ಷಣೆ ಕಂಡಿದೆ. ಯಶ್ ಜನ್ಮದಿನದಂದು ರಿಲೀಸ್ ಆದ ಈ ಟೀಸರ್ 21 ಗಂಟೆಗಳಲ್ಲಿ 4.7 ಕೋಟಿ ವೀಕ್ಷಣೆ ಪಡೆದು ಹೊಸ ಹವಾ ಸೃಷ್ಟಿಸಿದೆ. ಯಶ್ ರವರ 'ರಾಯ' ಪಾತ್ರದ ಪರಿಚಯಿಸುವ ಈ

9 Jan 2026 7:30 am
ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಉರ್ದುವಿನಲ್ಲಿ ಬರೆದಿರುವ ಬಲೂನ್ ಪತ್ತೆ

ಜಮ್ಮು ಕಾಶ್ಮೀರದ ಸಾಂಬಾದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಎಂದು ಬರೆದ ಬಲೂನ್ ಪತ್ತೆಯಾಗಿದೆ. ರಾಮಗಢದಲ್ಲಿ ಸ್ಥಳೀಯರೊಬ್ಬರು ಇದನ್ನು ನೋಡಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಲೂನ್ ವಶಕ್ಕೆ ಪಡೆದಿರುವ ಪೊಲೀಸರು

9 Jan 2026 7:29 am
ಕರ್ನಾಟಕ ಹವಾಮಾನ ವರದಿ: ಶೀತದಲೆಯ ಪರಿಣಾಮ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​; ಬೆಂಗಳೂರು ಸೇರಿ ಹಲವೆಡೆ ಇಂದು ತುಂತುರು ಮಳೆ

Karnataka Weather: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳ

9 Jan 2026 7:28 am
Video: ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ

ಯುವಕನೊಬ್ಬ ಭುವನೇಶ್ವರ-ತಿರುಪತಿ ಸೂಪರ್​​ಫಾಸ್ಟ್​ ಎಕ್ಸ್​​ಪ್ರೆಸ್ ರೈಲಿನ ಮೇಲೇರಿ ಪವರ್ ಲೈನ್ ಕೆಳಗೆ ಕುಳಿತು ಸಮಸ್ಯೆ ಸೃಷ್ಟಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಈ ಕಾರಣದಿಂದಾಗಿ ರೈಲು 30 ನ

9 Jan 2026 7:10 am
ಮರುಜೀವ ಪಡೆಯುತ್ತಿದೆ ಚಿನ್ನಸ್ವಾಮಿ ಸ್ಟೇಡಿಯಂ! ಸದ್ಯದಲ್ಲೇ ಸಿಗಲಿದೆ ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್

ಆರ್​ಸಿಬಿ ವಿಜಯೋತ್ಸವ ಸಂದರ್ಭ 11 ಜನರ ಸಾವಿಗೆ ಕಾರಣವಾದ ಘಟನೆಯಿಂದ ಚಿನ್ನಸ್ವಾಮಿ ಸ್ಟೇಡಿಯಂಗೆ ಚೇತರಿಸಿಕೊಳ್ಳಲಾಗಿಲ್ಲ. ಮಾರ್ಗಸೂಚಿಗಳ ಪಾಲನೆಯಾಗದ ಕಾರಣಕ್ಕೆ ಇತ್ತೀಚೆಗೆ ವಿಜಯ್ ಹಜಾರೆ ಟ್ರೋಫಿ ಪಂದ್ಯ ಕೂಡ ಕೊನೇ ಕ್ಷಣದಲ

9 Jan 2026 7:06 am
Horoscope Today 09 January: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 09-01-2026 ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತ

9 Jan 2026 6:57 am
ಅಂದುಕೊಂಡಿದ್ದನ್ನು ಸಾಧಿಸಿಯೇ ಬಿಟ್ಟ ಫ್ಯಾನ್ಸ್; ಧನ್ಯವಾದ ಹೇಳಿದ ಗಿಲ್ಲಿ ನಟ

ಬಿಗ್ ಬಾಸ್ ಗಿಲ್ಲಿ ನಟ ಇನ್​​ಸ್ಟಾಗ್ರಾಮ್‌ನಲ್ಲಿ 1 ಮಿಲಿಯನ್ ಹಿಂಬಾಲಕರನ್ನು ಗಳಿಸಿ ಅಪರೂಪದ ಸಾಧನೆ ಮಾಡಿದ್ದಾರೆ. ಅವರು ಬಿಗ್ ಬಾಸ್ ಮನೆಯಲ್ಲಿದ್ದಾಗಲೇ ಅಭಿಮಾನಿಗಳು ಅವರ ಆಸೆಯನ್ನು ಪೂರೈಸಿದ್ದಾರೆ. ಕೇವಲ 24 ಗಂಟೆಗಳಲ್ಲಿ ಲ

9 Jan 2026 6:57 am
ಕೇರಳದ ವಿರುದ್ಧ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ: ಪಿಣರಾಯ್ ವಿಜಯನ್​ಗೆ ಖಡಕ್ ಸಂದೇಶ

ಕೋಗಿಲು ಲೇಔಟ್ ಅಕ್ರಮ ಮನೆಗಳ ತೆರವು ವಿಚಾರದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಮಾಡಿದ್ದ ಒಂದು ಎಕ್ಸ್​ ಸಂದೇಶಕ್ಕೆ ತಕ್ಷಣ ಪ್ರತಿಕ್ರಿಯಿಸಿ ಕ್ರಮಕ್ಕೆ ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಕಾಸರಗೋಡು ಕನ್ನಡಿಗರ ವಿಚಾರ

9 Jan 2026 6:40 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಬೆನ್ನು, ಕುತ್ತಿಗೆ ನೋವು ಕಾಡಬಹುದು

ಜನವರಿ 9ರಂದು ಜನ್ಮಸಂಖ್ಯೆ 7, 8, 9ರವರ ದಿನಭವಿಷ್ಯವನ್ನು ಸಂಖ್ಯಾಶಾಸ್ತ್ರ ಆಧಾರದಲ್ಲಿ ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 9ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ರಾಶಿಫಲ ತಿಳಿದು, ದ

9 Jan 2026 12:47 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಲಿದೆ

ಜನವರಿ 9ರಂದು ಜನ್ಮಸಂಖ್ಯೆ 4, 5, 6ರ ದೈನಂದಿನ ಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4ರವರು ಹಠಾತ್ ಬದಲಾವಣೆಗಳನ್ನು ಎದುರಿಸಬಹುದು, 5ರವರು ವ್ಯಾಪಾರದಲ್ಲಿ ಲಾಭ ಗಳಿಸಿದರೂ ಬಾಯಿಮಾತಿನ ವ್ಯವಹಾರದಿಂದ ಎಚ್ಚರವಿರಲಿ. ಆಹಾರ ಪದ್ಧತಿ ಬಗ್ಗೆ

9 Jan 2026 12:39 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 9ರ ದಿನಭವಿಷ್ಯ

ಜನವರಿ 9ರಂದು ಜನ್ಮಸಂಖ್ಯೆ 1, 2, 3ರವರಿಗೆ ಸಂಖ್ಯಾಶಾಸ್ತ್ರದ ಪ್ರಕಾರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1ರವರು ಕೆಲಸದಲ್ಲಿ ತೊಡಗಿಸಿಕೊಳ್ಳಿ, ಉಳಿತಾಯಕ್ಕೆ ಒತ್ತು ನೀಡಿ. ಜನ್ಮಸಂಖ್ಯೆ 2ರವರು ಭಾವನಾತ್ಮಕ ನಿರ್ಧಾರ ಬೇಡ, ದಾಖಲೆಗ

9 Jan 2026 12:31 am
Horoscope Today 09 January: ಇಂದು ಈ ರಾಶಿಯವರನ್ನು ಯಾವ ವಿಚಾರಕ್ಕೂ ನಿಯಂತ್ರಿಸಲಾಗದು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ಸಪ್ತಮೀ ತಿಥಿ ಶುಕ್ರವಾರ ನಿಶ್ಚಯಾತ್ಮಕ ಬುದ್ಧಿ, ತಂತ್ರಗಾರಿಕೆ, ಬೇಸರ, ನಾಸ್ತಿಕತೆ, ಕಾನೂನು ಸಮರ, ರಕ್ತಸಂಬಂಧದಲ್ಲಿ ಕಲಹ ಇವೆಲ್ಲ ಇಂದಿನ ವಿಶೇಷ. ಮೇ

9 Jan 2026 12:01 am
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?

ಜಲಂಧರ್​​ನ ಜನವಸತಿ ಪ್ರದೇಶಕ್ಕೆ ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆಯಿಂದ ಬಹಳ ಕಷ್ಟಪಟ್ಟು ಹಿಡಿದು, ವಾಪಾಸ್ ಕಾಡಿಗೆ ಬಿಟ್ಟಿದ್ದಾರೆ. ಜಲಂಧರ್‌ನ ಆದಂಪುರ್‌ನ ಜನವಸತಿ ಪ್ರದೇಶಕ್ಕೆ ಜಿಂಕೆ ಇದ್ದಕ್ಕಿದ್ದಂತೆ ಬಂದಾಗ ಜನರು

8 Jan 2026 10:58 pm
ಕೇಂದ್ರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ಸರ್ಕಾರ: ವಿಶೇಷ ಅಧಿವೇಶನ ಕರೆಯಲು ತೀರ್ಮಾನ

ಜಾರಿ ಮಾಡಿರುವ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಈ ಸಂಬಂಧ ಇಂದಿನ ಸಚಿವ ಸಂಪುಟದ್ಲಲೂ ಸಹ ಗಂಭೀರ ಚರ್ಚೆಗಳಾಗಿವೆ. ಮನರೇಗಾ ಕಾಯಿದೆ ರದ್ದತಿ ವಿರೋಧಿಸಿ ಐದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ

8 Jan 2026 10:54 pm
ಅಶ್ವಿನಿ ಗೌಡ ಮೇಲೆ ಬೆಟ್ಟದಷ್ಟು ಅಸಮಾಧಾನ: ಎಲ್ಲವನ್ನೂ ಬಹಿರಂಗವಾಗಿ ಹೇಳಿದ ಧ್ರುವಂತ್

ಸಣ್ಣ ಸಣ್ಣ ವಿಚಾರಕ್ಕೆ ಧ್ರುವಂತ್ ಮತ್ತು ಅಶ್ವಿನಿ ಗೌಡ ಅವರು ಜಗಳ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನ ಫಿನಾಲೆ ಬರಲಿದೆ. ಧ್ರುವಂತ್ ಜೊತೆ ಜಗಳ ಆದ ಕೂಡಲೇ ರ

8 Jan 2026 10:33 pm
WPL 2026: ಮೊದಲ ಪಂದ್ಯದಲ್ಲಿ ಆರ್​ಸಿಬಿ- ಮುಂಬೈ ಕಣಕ್ಕೆ; ಪಂದ್ಯ ಎಷ್ಟು ಗಂಟೆಗೆ ಆರಂಭ?

WPL 2026, MI vs RCB: ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಹರ್ಮನ್‌ಪ್ರೀತ್ ಕೌರ್ ಮತ್ತು ಸ್ಮೃತಿ

8 Jan 2026 10:25 pm
ತಿರುಪತಿ ತಿಮ್ಮಪ್ಪನ ದರ್ಶನದ ಬುಕಿಂಗ್​ನಲ್ಲಿ ನಾಳೆಯಿಂದಲೇ ಹೊಸ ಬದಲಾವಣೆ

ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನದ ದರ್ಶನದ ಟಿಕೆಟ್​​ಗಳಲ್ಲಿ ಭಾರೀ ಬದಲಾವಣೆಗಳನ್ನು ಮಾಡಲಾಗಿದೆ. ತಿರುಪತಿಯಲ್ಲಿ ದರ್ಶನಕ್ಕಾಗಿ ಟಿಕೆಟ್‌ಗಳ ಆಫ್‌ಲೈನ್ ಮಾರಾಟವನ್ನು ನಿಲ್ಲಿಸಲಾಗುವುದು. ನಾಳೆಯಿಂದ ಅವು ಆನ್‌ಲೈ

8 Jan 2026 10:21 pm
Year of Reforms: 2025ರಲ್ಲಿ ಸರ್ಕಾರ ತೆಗೆದುಕೊಂಡ ಪ್ರಮುಖ ಸುಧಾರಣೆಗಳಿವು…

2025, Year of Reforms: 2025ನ್ನು ಒಮ್ಮೆ ತಿರುಗಿ ನೋಡಿದರೆ ಸಾಕು, ಸುಧಾರಣೆಗಳ ಪರ್ವವೇ ಕಣ್ಣಮುಂದೆ ಬರುತ್ತದೆ. ದೇಶದ ಆರ್ಥಿಕತೆ, ಆಡಳಿತ ಹಾಗೂ ಸಾಮಾಜಿಕ ಭದ್ರತೆ ಬಲಪಡಿಸುವ ಉದ್ದೇಶದಿಂದ ದೊಡ್ಡ ಬದಲಾವಣೆಗಳನ್ನು ಕಂಡ ವರ್ಷ. ಪ್ರಧಾನಿ ನರೇಂದ್ರ

8 Jan 2026 10:20 pm
ಶಕ್ತಿ ಯೋಜನೆಯಲ್ಲಿ ತಪ್ಪದ ಆಧಾರ್ ಕಾರ್ಡ್ ದುರ್ಬಳಕೆ: ನಿರ್ವಾಹಕರಿಗೆ ತಲೆನೋವಾದ ಫೇಕ್ ಆಧಾರ್ ಕಾರ್ಡ್​​​​

ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆ ಕೂಡ ಒಂದು. ಈ ಯೋಜನೆ ರಾಜ್ಯದ ಮಹಿಳೆಯರಿಗೆ ತುಂಬಾ ಉಪಯೋಗವಾಗಿದೆ. ಆದರೆ ನಕಲಿ ಆಧಾರ್ ಕಾರ್ಡ್‌ ಬಳಸಿ ಈ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿರುವ ಆರೋಪ ಕೇಳಿಬಂದಿದೆ. ಸದ್ಯ ಈ ನ

8 Jan 2026 10:09 pm
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಅಂಗನವಾಡಿಯಲ್ಲಿ ತಮ್ಮ ಕುಟುಂಬಸ್ಥರಿಗೆ ಕೆಲಸ ನೀಡದ ಕೋಪದಲ್ಲಿ ಜಾಗದ ಮಾಲೀಕ ಕಟ್ಟಡಕ್ಕೆ ಬೀಗ ಹಾಕಿರುವ ಘಟನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂ

8 Jan 2026 10:05 pm
ವೆನೆಜುವೆಲಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕಕ್ಕೆ ರಷ್ಯಾದ ಸಂಸದರ ಎಚ್ಚರಿಕೆ

ಉತ್ತರ ಅಟ್ಲಾಂಟಿಕ್‌ನಲ್ಲಿ ಯುಎಸ್ ಪಡೆಗಳು ವಶಪಡಿಸಿಕೊಂಡ ಬೆಲ್ಲಾ 1 ಎಂದು ಕರೆಯಲಾಗುತ್ತಿದ್ದ ಟ್ಯಾಂಕರ್ ಮರಿನೆರಾವನ್ನು ವಶಪಡಿಸಿಕೊಂಡಿದ್ದಕ್ಕೆ ರಷ್ಯಾದ ಸಂಸದ ಜುರಾವ್ಲೆವ್ ಪ್ರತಿಕ್ರಿಯಿಸಿದ್ದಾರೆ. ವೆನೆಜುವೆಲಾದಲ್ಲ

8 Jan 2026 9:47 pm
ಜಯಮಾಲಾ, ಸಾ.ರಾ. ಗೋವಿಂದುಗೆ ‘ಡಾ. ರಾಜ್​ಕುಮಾರ್ ಪ್ರಶಸ್ತಿ’ ಪ್ರಕಟ

ಡಾ. ರಾಜ್​ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿಯನ್ನು ಸರ್ಕಾರ ಪ್ರಕಟ ಮಾಡಿದೆ. ಕನ್ನಡ ಚಲನಚಿತ್ರ ಕ್ಷೇತ್ರದಲ್ಲಿ ಜೀವಮಾನ ಸಾಧನೆ ಮಾಡಿದ ಸಾಧಕರಿಗೆ ಈ ಮೂರು ಪ್ರಶಸ್ತಿಗಳನ್ನ

8 Jan 2026 9:39 pm
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ಯಶ್ ಸಿನಿಮಾ ಮೇಲೆ ದುಡ್ಡು ಸುರಿಯಲು ಇಡೀ ದೇಶಾದ್ಯಂತ ಇರುವ ನಿರ್ಮಾಪಕರು ರೆಡಿ ಇದ್ದಾರೆ ಎಂದು ಕೆ. ಮಂಜು ಅವರು ಹೇಳಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಈ ಹಿನ್ನೆಲೆಯಲ್ಲಿ ಕೆ. ಮಂಜು ಮಾತನಾಡಿದ್ದಾರೆ.

8 Jan 2026 9:30 pm
IND vs NZ: ಟಿ20 ಸರಣಿ ಮೊದಲ 3 ಪಂದ್ಯಗಳಿಂದ ತಿಲಕ್ ವರ್ಮಾ ಔಟ್; ಉಳಿದೆರಡು ಪಂದ್ಯಗಳಿಗೂ ಅನುಮಾನ!

Tilak Varma Out of NZ T20 Series: ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ, ಅವರು ನ್ಯೂಜಿಲೆಂಡ್ ವ

8 Jan 2026 9:23 pm
ದಾಯಾದಿಗಳ ಜಗಳ: ಅಣ್ಣನ ಮನೆಗೆ ಬೆಂಕಿಯಿಟ್ಟ ತಮ್ಮ; ತಾನೂ ಸುಟ್ಟುಕೊಂಡು ಆಸ್ಪತ್ರೆ ಸೇರಿದ

ತಮ್ಮನಿಂದ ಅಣ್ಣನ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೋವಿಂದಪುರದಲ್ಲಿ ನಡೆದಿದೆ. ದುರಾದೃಷ್ಟವೆಂದು ಅದೇ ಬೆಂಕಿಯ ಕೆನ್ನಾಲಿಗೆ ಸಿಲುಕಿ ತಮ್ಮ ಕೂಡ ಶೇ 25% ಭಾಗ

8 Jan 2026 9:19 pm