ಭಾರತಕ್ಕೆ ತೆರಳುವ ಹಡಗನ್ನು ಐಆರ್ಜಿಸಿ ವಶಪಡಿಸಿಕೊಂಡಿದೆ. ಇರಾನ್ ವಶಪಡಿಸಿಕೊಂಡಿರುವ 2 ಹಡಗುಗಳಲ್ಲಿ ಒಂದು ಭಾರತದ್ದು. ವಶಕ್ಕೆ ಪಡೆದ ಹಡಗನ್ನು ಇರಾನ್ಗೆ ಕರೆದೊಯ್ಯಲಾಗುತ್ತಿದೆ. ಈ ಎರಡು ಹಡಗುಗಳಲ್ಲಿ ಒಂದು ಭಾರತಕ್ಕೆ ತೆ
ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಹೀಗಾಗಿ ಚಾಮರಾಜನಗರದಲ್ಲೊಬ್ಬ ಬಿಸಿಲಿಗೆ ಕಂಗೆಟ್ಟು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಕಟ್ಟಿಕ
Darshan Thoogudeepa: ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಮತ್ತು ಕೆಲವು ಕುಟುಂಬದ ಆಪ್ತರು, ಆತ್ಮೀಯರು ಆಗಾಗ್ಗೆ ಜೈಲಿಗೆ ಹೋಗಿ ಬರುತ್ತಿರುತ್ತಾರೆ. ಇದೀಗ ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ಇದು
ಪನೀರ್ ಭಾರತೀಯ ಅಡುಗೆಯ ಅವಿಭಾಜ್ಯ ಅಂಗ. ಶುದ್ಧ ಹಾಲಿನ ಪನೀರ್ ಪೌಷ್ಟಿಕಾಂಶಯುಕ್ತವಾಗಿದ್ದರೆ, ತರಕಾರಿ ಎಣ್ಣೆ ಬಳಸಿ ತಯಾರಿಸುವ ನಕಲಿ ಪನೀರ್ ಆರೋಗ್ಯಕ್ಕೆ ಹಾನಿಕರ. ನೈಜ ಪನೀರ್ ಮೃದುವಾಗಿದ್ದು, ಪ್ರೋಟೀನ್ ನೀಡುತ್ತದೆ. ಆದರೆ ನ
ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಮತ್ತು ಮಠದ ಟ್ರಸ್ಟ್ ನಡುವೆ ಹೊಸ ಸಂಘರ್ಷ ಶುರುವಾಗಿದೆ. ಮಠದಿಂದ ಉಚ್ಛಾಟನೆಗೊಂಡರೂ, ಸ್ವಾಮೀಜಿ ಬಸವ ಜಯಂತಿ ಆಚರಣೆಗೆ ಮುಂದಾಗಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಟ
ನಟ ಅಕ್ಷಯ್ ಕುಮಾರ್ ಅವರು ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಗಾಗಿ ನಕಲಿ ಮೀಸೆ ಅಂಟಿಸಿಕೊಂಡು ಟ್ರೋಲ್ ಆಗಿದ್ದರು. ಆ ರೀತಿ ಮೀಸೆ ಅಂಟಿಸಿಕೊಳ್ಳುವುದು ತಮಗೆ ಅನಿವಾರ್ಯ ಎಂದು ಅವರು ಈಗ ಬಾಯಿಬಿಟ್ಟಿದ್ದಾರೆ. ಜನರಿಗೆ ಆ ಲುಕ್ ಇಷ
ನಾರ್ದರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ 577 ಪ್ಯಾರಾಮೆಡಿಕಲ್, ಓವರ್ಸೀರ್ ಮತ್ತು HEMM ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ ಪಾಸಾದವರು, ಡಿಪ್ಲೊಮಾ ಅಥವಾ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದ
ಹುಬ್ಬಳ್ಳಿಯ ಕುಂದಗೋಳ ರಸ್ತೆಯ ಶೆರೆವಾಡ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೆಟ್ಟು ನಿಂತಿದ್ದ ಜೆಸಿಬಿ ರಿಪೇರಿ ಮಾಡುತ್ತಿದ್ದ ವ್ಯಕ್ತಿಗೆ ಅತಿ ವೇಗದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸದಾನಂದ ಅವರ ರುಂಡ ಮುಂಡ ಬೇರೆ
ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳ ಹಾಟ್ ಫೇವರೆಟ್ ಆಗಿದ್ದ ವಿರಾಟ್ ಕೊಹ್ಲಿ ಸಹ-ಮಾಲೀಕತ್ವದ 'ಒನ್8 ಕಮ್ಯೂನ್' ರೆಸ್ಟೋರೆಂಟ್ ಈಗ ಇತಿಹಾಸದ ಪುಟ ಸೇರಿದೆ. ಕಳೆದ ಹಲವು ತಿಂಗಳಿಂದ ಕೋಟ್ಯಂತರ ರೂಪಾಯಿ ಬಾಡಿಗೆ ಬಾಕಿ ಉಳಿಸಿಕೊಂಡಿದ್ದ
ಬೆಂಗಳೂರಿನಲ್ಲಿ ಪ್ರೇಯಸಿಯೊಬ್ಬಳು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಬಾ ಎಂದು ತನ್ನ ಪ್ರಿಯಕರನನ್ನ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಪ್ರಿಯಕರನ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಬಳಿಕ ಪ್ರಪೋಸ್ ಮಾಡ
ದೆಹಲಿಯ ಮನೆಯಲ್ಲಿ ಐಆರ್ಎಸ್ ಅಧಿಕಾರಿಯ 22 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿ, ಮೊಬೈಲ್ ಚಾರ್ಜರ್ ವೈರ್ನಿಂದ ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ. ಈ ಕೊಲೆ ನಡೆದಾಗ ಆಕೆಯ ಪೋಷಕರು ಜಿಮ್ನಲ್ಲಿದ್ದರು. ದಕ್ಷಿಣ ದೆಹಲಿಯಲ್ಲ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾ ನವಾಜ್ ಸಾವಿನ ಕುರಿತು ಕುಟುಂಬ ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್ ಅವರು, ಫೋರ್ನಿಯರ್ಸ್
ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನನ್ನು ಕುರ್ಚಿ ಮೇಲೆ ಕೂರಿಸಿ ರಾಜ ಮರ್ಯಾದೆ ನೀಡಿರುವಂತಹ ಘಟನೆಯೊಂದು ನಿನ್ನೆ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದ ಕನಕಗಿರಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ನಡೆದಿದೆ. ಅಧಿಕಾರಿಗಳನ್ನ
ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲ ಎಂಬುದು ಅನೇಕರ ಸಮಸ್ಯೆ. ವಾಸ್ತು ಪ್ರಕಾರ, ನಿಮ್ಮ ಪರ್ಸ್ನಲ್ಲಿನ ನಕಾರಾತ್ಮಕ ಶಕ್ತಿ ಇದಕ್ಕೆ ಕಾರಣವಾಗಬಹುದು. ಸಂಪತ್ತು ಹೆಚ್ಚಿಸಲು ಅಕ್ಷತೆ, ಲಕ್ಷ್ಮಿ ಫೋಟೋ, ಏಲಕ್ಕಿ ಇಟ್
ಬೀದರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಭಯೋತ್ಪಾದಕ
ಜಿಮ್ ಟ್ರೈನರ್ನನ್ನು ಪ್ರೀತಿಸಿ ಮದುವೆಯಾಗಿ ಈಗ ಗಂಡನ ಸ್ನೇಹಿತನ ಜೊತೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಿಮ್ ಟ್ರೈನರ್ ನಿತೇಶ್ ಮತ್ತು ನವೀನ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಸ್ನೇಹಿತರಾಗಿದ್ದ
ಲೈವ್ ಸಂಗೀತ ಕಾರ್ಯಕ್ರಮದಲ್ಲಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ ಅವರು ಕಳ್ಳಾಟ ಆಡಿದ್ದಾರೆ. ಕ್ಯಾಮೆರಾದಲ್ಲಿ ಅವರ ಈ ವರ್ತನೆ ಸೆರೆಯಾಗಿದೆ. ಲೈವ್ ಆಗಿ ಹಾಡುವ ಬದಲು ಲಿಪ್ ಸಿಂಕ್ ಮಾಡಿ ಜಾಸ್ಮಿನ್ ಸ್ಯಾಂಡ್ಲಸ್ ಅವರು ಸಿಕ್ಕಿ ಬಿ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನೊಳಗೆ ಇದ್ದುಕೊಂಡೇ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ಲಷ್ಕರ್-ಎ-ತೈಬಾ ಸದಸ್ಯ ಟಿ. ನಾಸೀರ್ ಸೇರಿದಂತೆ ಏಳು ಆರೋಪಿಗಳಿಗೆ NIA ನ್ಯಾಯಾಲಯವು ಏಳು ವರ್ಷಗಳ ಕಠಿಣ
Mutual Funds update: ಮ್ಯೂಚುವಲ್ ಫಂಡ್ಗಳಲ್ಲಿ ನಾನಾ ವಿಧಗಳಿವೆ. ಥೀಮ್ಯಾಟಿಕ್ ಫಂಡ್ಗಳು ಈಗೀಗ ಜನಪ್ರಿಯವಾಗುತ್ತಿವೆ. ಈ ಥೀಮ್ಯಾಟಿಂಗ್ ಫಂಡ್ಗಳು ನಿರ್ದಿಷ್ಟ ಸೆಕ್ಟರ್ನಲ್ಲಿ ಹೂಡಿಕೆ ಮಾಡುತ್ತವೆ. ಈ ಥೀಮ್ಯಾಟಿಕ್ ಸೆಕ್ಟರ್ನಲ್ಲಿ
ಬೇಲಿಯೇ ಎದ್ದು ಹೊಲ ಮೇಯ್ದಂತೆ ಇಸ್ಪೀಟ್ ಜೂಜು ದಂಧೆಗೆ ಕಡಿವಾಣ ಹಾಕಬೇಕಿದ್ದ ಪೊಲೀಸರೇ ಎಂಜಲ ಕಾಸಿಗೆ ಚಾಚಿ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೌದು...ಇಸ್ಪೀಟ್ ಆಡುವವರ ಬಳಿಯೇ ಲಂಚ ಪಡೆಯುವಾಗ ಪಿಎಸ್ಐ ಹಾಗೂ ಕಾನ್ಸ್
ಬೆಂಗಳೂರಿನ ಜಿಮ್ ಟ್ರೈನರ್ ನಿತೇಶ್ ಅವರ ಪತ್ನಿ, ಸ್ನೇಹಿತ ನವೀನ್ ಜೊತೆ ನಾಪತ್ತೆಯಾಗಿದ್ದಾರೆ. ಈ ಹಿಂದೆ ನಿತೇಶ್ ಎಚ್ಚರಿಸಿದ್ದರೂ ಪತ್ನಿ ಸಂಪರ್ಕ ಮುಂದುವರಿಸಿದ್ದರು. ಪೊಲೀಸರು ಪತ್ತೆಹಚ್ಚಿದಾಗಲೂ, ಪತ್ನಿ ಗಂಡನ ಬಳಿ ಹೋಗಲು
Dhurandhar 2 Movie: ‘ಧುರಂಧರ್ 2’ ಸಿನಿಮಾ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇದೀಗ ‘ಧುರಂಧರ್ 2’ ಸಿನಿಮಾ ಶಾರುಖ್ ಖಾನ್ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಪಠಾಣ್’ವನ್ನು ಹಿಂದಿಕ್ಕಿ ನಂಬರ್ ಎನಿಸಿಕೊಂಡಿದೆ. ಅಸಲಿಗೆ ಭಾರತದಲ್ಲಿ ಕೆಲ
IPL 2026 vs PSL 2026: ಶ್ರೀಲಂಕಾ ತಂಡದ ಸ್ಟಾರ್ ಆಟಗಾರ ದಸುನ್ ಶಾನಕ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಕಣಕ್ಕಿಳಿಯಬೇಕಿತ್ತು. ಆದರೆ ವೈಯುಕ್ತಿಕ ಕಾರಣಗಳನ್ನು ಮುಂದಿಟ್ಟು ಅವರು ಟೂರ್ನಿಯಿಂದ ಹಿಂದೆ ಸರಿದಿದ್ದರು. ಅಷ್ಟೇ ಅಲ್ಲದ
ನಿರ್ದೇಶಕ ಅಟ್ಲಿ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇದೆ. ಅವರ ಜೊತೆ ಮತ್ತೆ ಕೆಲಸ ಮಾಡಲು ಶಾರುಖ್ ಖಾನ್ ಆಸಕ್ತಿ ತೋರಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಅಟ್ಲಿ ಮತ್ತು ಶಾರುಖ್ ಖಾನ್ ಅವರು ‘ಜವಾನ್ 2’ ಸಿನಿಮಾಗಾ
ಮಂಗ(Monkey)ವೊಂದು ಮೂರು ತಿಂಗಳ ಮಗುವನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಘಟನೆ ಮುಜಫರ್ನಗರದ ಚರ್ತವಾಲ್ ಪಟ್ಟಣದಲ್ಲಿ ನಡೆದಿದೆ. ಆ ದೃಶ್ಯ ಇಡೀ ಊರನ್ನೇ ಬೆಚ್ಚಿಬೀಳಿಸಿತ್ತು. ಮೂರು ತಿಂಗಳ ಹಸುಗೂಸನ್ನು ತನ್ನ ಕೈಯಲ್ಲಿ ಹಿಡಿದುಕ
ಕಲಬುರಗಿ ಜಿಲ್ಲೆಯಲ್ಲಿ ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿವೆ. ಏಪ್ರಿಲ್ 2025 ರಿಂದ ಮಾರ್ಚ್ 2026 ರ ಅವಧಿಯಲ್ಲಿ 61 ಪ್ರಕರಣಗಳು ವರದಿಯಾಗಿವೆ. ಇದು ತಾಯಂದಿರು ಮತ್ತು ಶಿಶುಗಳ ಆರೋಗ್ಯಕ್ಕೆ ಅಪಾಯಕಾರಿಯಾಗಿ
IPL 2026 SRH vs DC: ಹೈದರಾಬಾದ್ನಲ್ಲಿ ನಡೆದ ಐಪಿಎಲ್ನ 31ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 242 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ಗ
ಚೀನಾದ ಮಲಾ ವಾಂಗ್ಜಿ ಸ್ನ್ಯಾಕ್ ಕಂಪನಿ ತನ್ನ ಉದ್ಯೋಗಿಗಳಿಗೆ ಮಳೆಯ ದಿನಗಳಲ್ಲಿ ಮನೆಯಲ್ಲೇ ಇರಲು 'ರೈನ್ ಲೀವ್' ಪರಿಚಯಿಸಿದೆ. ಲಾಟರಿ ಮೂಲಕ ಆಯ್ಕೆಯಾದವರಿಗೆ 7 ದಿನಗಳ ಸಂಬಳ ಸಹಿತ ರಜೆ ಸಿಗುತ್ತದೆ. ಮಳೆಯಿಂದಾಗಿ ಪ್ರಯಾಣ ಕಷ್ಟವಾ
ಆಪ್ತರೇ ಟಾರ್ಗೆಟ್ ಆಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮೌನವಾಗಿರುವುದಕ್ಕೆ ಕಾಂಗ್ರೆಸ್ನಲ್ಲಿಯೇ ನಾನಾ ರೀತಿಯ ಚರ್ಚೆ ಶುರುವಾಗಿದೆ. ಮಾಟ ಮಂತ್ರದಿಂದಾಗಿ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರಾ? ಎಂದು ಯೋಚಿಸುತ್ತಿರೋದಾಗಿ
Karnataka Heat Waves: ಕರ್ನಾಟಕದಲ್ಲಿ ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಜನ ಉಷ್ಣ ಅಲೆಯಿಂದ ಕಂಗೆಟ್ಟಿದ್ದಾರೆ. ರಾಯಚೂರು, ಕೋಲಾರದಲ್ಲಿ ಉಷ್ಣ ಅಲೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಅತ್ತ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿದ್ದ ರನ್ಯಾ ರಾವ್ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ
Abhishek Sharma Records: ಟಿ20 ಕ್ರಿಕೆಟ್ನಲ್ಲಿ ಅಭಿಷೇಕ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದ
ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನರಲಗುಡ್ಡ ಗ್ರಾಮದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೀವಜಲಕ್ಕಾಗಿ ಹಾಹಾಕಾರ ಸೃಷ್ಟಿಯಾಗಿದ್ದು, ನರಲಗುಡ್ಡ ಗ್ರಾಮವೂ ಇದಕ್ಕ ಹೊರತಾಗಿಲ್ಲ. ಇಲ್ಲಿನ ನ
ನೆಲಮಂಗಲದ ಫ್ಲೈವುಡ್ ಗೋದಾಮಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಈ ಘಟನೆಯಿಂದ ಗೋದಾಮಿನಲ್ಲಿದ್ದ ಅಪಾರ ವಸ್ತುಗಳು ಬೆಂಕಿಗೆ ಆಹುತಿಯಾಗಿ ಭಾರಿ ನಷ್ಟ ಉಂಟಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸ
ನೀವು ತುಂಬಾನೇ ಶಾರ್ಪ್ ಇದ್ದೀರಾ, ಹಾಗಾದ್ರೆ ಈ ಇಲ್ಯೂಷನ್ ಚಿತ್ರಗಳು ನಿಮ್ಮ ಬುದ್ಧಿವಂತಿಕೆಗೆ ಸವಾಲೆಸಗುತ್ತದೆ. ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಒಗಟಿನಚಿತ್ರವನ್ನು ಬಿಡಿಸಲು ನೀವು ರೆಡಿ ಇದ್ದೀರಾ ಎಂದು ಭಾವಿಸುತ್ತೇ
Dhanush movie: ಧನುಶ್ ಅವರ ಯಾವುದಾದರೂ ಸಿನಿಮಾದ ಸೀಕ್ವೆಲ್ಗೆ ಭಾರಿ ಬೇಡಿಕೆ ಇದೆಯೆಂದರೆ ಅದು ‘ವಡಾ ಚೆನ್ನೈ’. ವೆಟ್ರಿಮಾರನ್ ನಿರ್ದೇಶಿಸಿದ್ದ ಈ ಸಿನಿಮಾ ಸ್ಲಂ ಯುವಕನೊಬ್ಬ, ತನ್ನ ಮೆಚ್ಚಿನ ವ್ಯಕ್ತಿಯ ಕೊಂದ ಅವನ ಗೆಳೆಯರ ಮೇಲೆ ಸೇಡು
ಬಳ್ಳಾರಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಬಿರುಗಾಳಿ ಮಳೆಗೆ ಬೃಹತ್ ಮರ ಧರೆಗುರುಳಿದ ಪರಿಣಾಮ, ಅಲ್ಲಿ ಪಾರ್ಕಿಂಗ್ ಮಾಡಿದ್ದ 15ಕ್ಕೂ ಹೆಚ್ಚು ಬೈಕ್ಗಳು ಜಖಂಗೊಂಡಿವೆ. ಘಟನೆಯಿಂದ ಭಾರಿ ನಷ್ಟ ಅನುಭವಿಸದ ಪರಿಣಾಮ ಪರಿಹಾರ
ಹತ್ತನೇ ತರಗತಿ ನಂತರ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ. ಡಿಪ್ಲೊಮಾ, ಹೊಸ ITI ಕೋರ್ಸ್ಗಳು, ಪೈಥಾನ್ ಸರ್ಟಿಫಿಕೇಶನ್ ಮತ್ತು PU-B.Tech ಮಾರ್ಗಗಳು ಪ್ರಮುಖವಾಗಿವೆ. ತಂತ್ರಜ್ಞಾನ ಬೆಳ
ಈಗಿನ ಮಕ್ಕಳು ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿದಾಗ ಹೆತ್ತವರು ಪುಸಲಾಯಿಸಿ ಕಳಿಸಿ ಕೊಡ್ತಾರೆ. ಆದರೆ ನಾವೆಲ್ಲಾ ಸಣ್ಣವರಿದಿದ್ದಾಗ ಮುದ್ದು ಮಾಡೋದಕ್ಕಿಂತ ಹೆಚ್ಚಾಗಿ ಹೆತ್ತವರು ಗದರಿಸಿದ್ದದ್ದೇ ಹೆಚ್ಚು. ಇದೀಗ ಪುಟಾಣಿ
ಗೂಳಿ ಮತ್ತು ನಾಯಿ ನಡುವಿನ ಕಾದಾಟದಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ರಸ್ತೆಯಲ್ಲಿ ಗೂಳಿ ಮತ್ತು ಬೀದಿ ನಾಯಿ ನಡುವೆ ಕಾದಾಟ ನಡೆದಿತ್ತು, ಏಕಾಏಕಿ ಎದುರು ಜನರು ಇದ್ದಾರೆಂದು ನೋಡದೆ ಗೂಳಿ ಹ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 'ಫ್ಲೈ 91' ವಿಮಾನವು ಲ್ಯಾಂಡಿಂಗ್ ಸಮಸ್ಯೆಗೆ ಸಿಲುಕಿತ್ತು. ಬೆಂಗಳೂರಿನಿಂದ ಬಂದ ವಿಮಾನವು ತಾಂತ್ರಿಕ ತೊಂದರೆ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಸುಮಾರು ಒಂದು ಗಂಟೆ ಕಾಲ ಆಗಸದಲ್ಲೇ ಸುತ್ತಾ
ಕರ್ನಾಟಕದಲ್ಲಿ ಇತ್ತೀಚೆಗೆ ವರದಿಯಾದ ಎರಡು ಸಾವುಗಳು ಬಿಸಿಲಿನ ಧಗೆಗೆ ಸಂಬಂಧಿಸಿಲ್ಲ ಎಂದು ಜಿಲ್ಲಾ ಆಸ್ಪತ್ರೆಯ ಡಿಹೆಚ್ಒ ಸ್ಪಷ್ಟಪಡಿಸಿದ್ದಾರೆ. ಬೀದರ್ನ ಸಮೀರ್ ಮದ್ಯ ಸೇವನೆ ಮತ್ತು ಅನಾರೋಗ್ಯದಿಂದ ಮೃತಪಟ್ಟರೆ, ಬೆಳಗಾವ
RBI updates e-mandate norms: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಡಿಜಿಟಲ್ ಪಾವತಿಗಳನ್ನು ಮತ್ತಷ್ಟು ಸುಲಭಗೊಳಿಸಲು 'ಇ-ಮ್ಯಾಂಡೇಟ್' (e-mandate) ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. ಏಪ್ರಿಲ್ 21, ಮಂಗಳವಾರದಿಂದ ಇದು ಜಾರಿಗೆ ಬರುತ್ತಿದೆ. 15,
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಅತ್ತಿಕೋಣೆಯಲ್ಲಿ 75ಕ್ಕೂ ಹೆಚ್ಚು ಮನೆಗಳು ಕುಡಿಯುವ ನೀರಿಗಾಗಿ ಪರದಾಡುತ್ತಿವೆ. ಸೌಪರ್ಣಿಕಾ ನದಿ ದಾಟಿ ದೋಣಿಯ ಮೂಲಕ ನೀರು ತರುವುದು ಇಲ್ಲಿನ ಜನರ ದೈನಂದಿನ ಕಾರ್ಯವಾಗಿದೆ. 20 ವರ್ಷಗಳಿಂದ ಈ
Yash movie: ಲಾಸ್ ಏಂಜಲ್ಸ್ನಲ್ಲಿ ನಡೆದ ಸಿನಿಮಾಕಾನ್ 2026ಗೆ ಹೋಗಿದ್ದ ಯಶ್, ತಮ್ಮ ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಗ್ಗೆ ಹಲವು ಸಂದರ್ಶನಗಳಲ್ಲಿ ಮಾತನಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಯಶ್ ಅವರು ವಿಶ
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇತ್ತೀಚೆಗೆ ತಮ್ಮ ಸ್ನೇಹಿತನ ಹೊಸ ಕಾರನ್ನು ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ. ಸದಾಶಿವ ನಗರದಲ್ಲಿ ಸ್ನೇಹಿತರೊಬ್ಬರು ಹೊಸ ಕಾರನ್ನು ಸಚಿವರಿಗೆ ತೋರಿಸಲು ತಂದಿದ್ದರು. ಈ ಸಂದರ್ಭದಲ್ಲಿ ಡ
Indian stock market updates: ಭಾರತದ ಷೇರು ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳು ಇಂದು ಬುಧವಾರ (ಏಪ್ರಿಲ್ 22) ಹಿನ್ನಡೆ ಕಂಡಿವೆ. ಹೂಡಿಕೆದಾರರಿಗೆ ಲಕ್ಷಾಂತರ ಕೋಟಿ ರೂ ನಷ್ಟವಾಗಿದೆ. ನಿಫ್ಟಿ50 ಸೂಚ್ಯಂಕ ಮತ್ತೊಮ್ಮೆ 24,400 ಅಂಕಗಳ ಮಟ್ಟದಿಂದ ಕೆಳಗೆ ಇಳ
ಭಾರತದಲ್ಲಿ ಸಾವಿರಾರು ಹನುಮ ದೇವಾಲಯಗಳಿದ್ದರೂ, ಕೆಲವು ವಿಶಿಷ್ಟ ವಿಗ್ರಹ ಶೈಲಿ, ಪೌರಾಣಿಕ ಹಿನ್ನೆಲೆಗಳಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧವಾಗಿವೆ. ಸ್ತ್ರೀ ರೂಪ, ಮಲಗಿದ ಭಂಗಿ, ತಲೆಕೆಳಗಾದ ಆಂಜನೇಯನಂತಹ ಅಪರೂಪ
ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2026: ಕರ್ನಾಟಕ SSLC ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗಲಿದ್ದು, ನಾಳೆ ಅಥವಾ ನಾಡಿದ್ದು ಅಂದರೆ (ಏ.23,24) ಪ್ರಕಟ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಕೆಲವು ವರದಿಗಳ ಪ್ರಕಾರ ಮೇ ಮೊದಲ ವಾ
Anurag Kashyap movie: ಬಾಲಿವುಡ್ನ ಸ್ಟಾರ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಕನ್ನಡ ಸಿನಿಮಾ ‘ಎಲ್ರ ಕಾಲೆಳಿತದೆ ಕಾಲ’ಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿನಿಮಾದ ನಿರ್ದೇಶಕ ಸುಜಯ್ ಶಾಸ್ತ್ರಿ, ಅನುರಾಗ್ ಕಶ್ಯಪ್ ಮನೆಗೆ ಹೋಗಿದ್ದು, ತಮ
ಬಾಗಲಗುಂಟೆಯ ಶರತ್ ಕುಮಾರ್ ಅವರ ಪತ್ನಿ ಪ್ರಿಯಾಂಕಾ ಪ್ರಿಯಕರ ಪ್ರಭು ಜೊತೆ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ನವೆಂಬರ್ 11ರ ರಾತ್ರಿ 11:50ಕ್ಕೆ ಕಸ ಹಾಕಲು ಹೋಗುವುದಾಗಿ ಹೇಳಿ ಮಕ್ಕಳನ್ನು ಬಿಟ್ಟು ಹೋಗಿದ್ದಾಳೆ. ಪತ್ನಿ ತನ
ಮಂಗಳೂರಿನ ಅತ್ತಾವರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ವಾಹನಗಳ ಮೇಲೆ ಬಿದ್ದಿದೆ. ಪಾರ್ಕಿಂಗ್ ಸ್ಥಳವಿಲ್ಲದೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ನಷ್ಟಕ್
ಪ್ರೀತಿಸಿ ಮದುವೆಯಾದ ಪತಿಯನ್ನೇ ಬಿಟ್ಟು ಆತನ ಸ್ನೇಹಿತನೊಂದಿಗೆ ಮಹಿಳೆ ಪರಾರಿಯಾದ ಘಟನೆ ಜಿಲ್ಲೆಯ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಮದುವೆಯಾದ ಎರಡೇ ವರ್ಷಕ್ಕೆ ರಕ್ಷಿತಾ ಈ ಕೃತ್ಯ ಎಸಗಿದ್ದು, ದೇವಸ್ಥಾನದಲ್ಲಿ ಇಂದ್ರನ ಜ
ಕೊಡಗು ಹೋಂಸ್ಟೇನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ವೈಫೈ ಕಡಿತಗೊಳಿಸಿ ಪ್ರಕರಣ ಮುಚ್ಚಿಹಾಕಲು ಯತ್ನಿಸಲಾಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಅಮೆರಿಕ ರ
ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ವದಂತಿಗಳು ಹರಡಿವೆ. ಈ ಬಗ್ಗೆ ಕೃನಾಲ್ ಪಾಂಡ್ಯ ಕೊನೆಗೂ ಮೌನ ಮುರಿದಿದ್ದು, ಆರ್ಸಿಬಿ ಇನ್ಸೈಡರ್ ಮಿಸ್ಟರ್ ನ್ಯಾಗ್ಸ್ ಜೊತೆ ಮಾತನಾಡಿದ್ದಾರೆ. ತಮ್
ಮಂಗಳೂರಿನಲ್ಲಿ ಭಾರೀ ಮಳೆಗೆ ಕುದ್ರೋಳಿಯ ವರದರಾಜ್ ಶೇಟ್ ಎಂಬುವವರ ಮನೆ ಮೇಲೆ ಬೃಹತ್ ಅಶ್ವತ್ಥ ಮರ ಬಿದ್ದಿದೆ. ಮಂಗಳವಾರ ರಾತ್ರಿ ಮಲಗುವ ಜಾಗ ಬದಲಿಸಿದ್ದರಿಂದ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ ವೃದ್ಧರು ಪ್ರಾಣಾಪಾಯದಿಂದ ಪಾರ
2026ರ ಕರ್ನಾಟಕ CET ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, KEA ವತಿಯಿಂದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುತ್ತಿದೆ. ಈ ವರ್ಷ ದಾಖಲೆಯ ಸಂಖ್ಯೆಯ 3.3 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್
Bullion Market 2026 April 22nd: ಚಿನ್ನದ ಬೆಲೆ ಇಂದು ಬುಧವಾರ ಗ್ರಾಮ್ಗೆ 50 ರೂ ಕಡಿಮೆ ಆಗಿದೆ. ಮೂರು ದಿನದಲ್ಲಿ 100 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,235 ರೂನಿಂದ 14,185 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,529 ರೂ ಆಗಿದೆ. ಬೆಳ್ಳಿ ಬೆಲೆ ಬೆ
ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ಭೀಕರ ಘಟನೆ ನಡೆದಿದೆ. ಹೆಂಡತಿ ಮನೆಯಲ್ಲಿ ಸೀರೆ ಉಡುವ ಬದಲು ನೈಟಿ ಧರಿಸುತ್ತಿದ್ದಳು ಎಂಬ ಕಾರಣಕ್ಕೆ ಪತ್ನಿಗೆ ಪತಿ ಬೆಂಕಿ ಹಚ್ಚಿದ್ದು, ನಗರವನ್ನೇ ಬೆಚ್ಚಿ ಬೀಳಿಸಿದೆ. ಘಟನೆಯಲ್ಲಿ ಮಹಿಳೆಯ ದೇ
Monalisa Bhosle: ಇತ್ತೀಚೆಗಷ್ಟೆ ಮೊನಲಿಸಾ, ಫರ್ಮಾನ್ ಎಂಬಾತನನ್ನು ಕೇರಳದಲ್ಲಿ ವಿವಾಹವಾದರು. ಕೇರಳದ ಕೆಲವು ರಾಜಕೀಯ ಮುಖಂಡರು ಮುಂದೆ ನಿಂತು ಇವರ ಮದುವೆ ಮಾಡಿಸಿದ್ದರು. ಆದರೆ ಇದನ್ನು ಲವ್ ಜಿಹಾದ್ ಎಂದು ಮೊನಲಿಸಾ ಕುಟುಂಬದವರು ಆರೋಪಿ
ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಪವಿತ್ರ ಆಧ್ಯಾತ್ಮಿಕ ಮತ್ತು ಔಷಧೀಯ ಸಸ್ಯ. ರಾಮ ತುಳಸಿ ಸೌಮ್ಯ ಗುಣಗಳಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಿದರೆ, ಕೃಷ್ಣ ತುಳಸಿ ತನ್ನ ತೀಕ್ಷ್ಣ ಔಷಧೀಯ ಗುಣಗಳಿಂದ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆ
ಜನಪ್ರಿಯ 'ಪಂಚಾಯತ್' ನಟ ವಿನೋದ್ ಸೂರ್ಯವಂಶಿ, ಕರ್ನಾಟಕದ ತಮ್ಮ ಹಳ್ಳಿಯಲ್ಲಿ ಅನುಭವಿಸಿದ ಆಘಾತಕಾರಿ ಜಾತಿ ತಾರತಮ್ಯವನ್ನು ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ. ಇಂದಿಗೂ ದೇವಸ್ಥಾನ ಪ್ರವೇಶ, ಮನೆಗಳಿಗೆ ಪ್ರವೇಶ ನಿಷಿದ್ಧ. ದಲ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಒಂದು ವರ್ಷ. ವೈರಲ್ ವಿಡಿಯೋದಲ್ಲಿ, ದಾಳಿ ವೇಳೆ ಆಪರೇಟರ್ 'ಅಲ್ಲಾ ಹು ಅಕ್ಬರ್' ಎಂದು ಜಪಿಸುತ್ತಾ, ಪ್ರವಾಸಿಗರನ್ನು ಗುಂಡಿನ ದಾಳಿ ನಡೆಯುತ್ತಿದ್ದ ದಿಕ್ಕ
ಕೊಡಗಿನ ಕುಟ್ಟದಲ್ಲಿ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿದ್ದು, ಪ್ರಮುಖ ಆರೋಪಿ ಹಾಗೂ ಹೋಂಸ್ಟೇ ಮಾಲೀಕನ
ಭೂಮಿ ಸಕಲ ಜೀವರಾಶಿಗಳ ಆಶ್ರಯ ತಾಣ. ಭೂಮಿಯೊಂದೇ ಪ್ರತಿ ಜೀವಿಯ ಬದುಕಿಗೆ ನೆಲೆ. ಭೂಮಿ ಸುರಕ್ಷಿತವಾಗಿದ್ದರೆ ಮಾತ್ರ ಸಕಲ ಜೀವಗಳ ಆರೋಗ್ಯವೂ ಉತ್ತಮವಾಗಿರುತ್ತದೆ. ಆದರೆ ಮನುಷ್ಯನ ಸ್ವಾರ್ಥ ಚಟುವಟಿಕೆಗಳ ಕಾರಣ ಭೂಮಿಯ ಆರೋಗ್ಯ ದಿ
ರಣವೀರ್ ಸಿಂಗ್ ‘ಡಾನ್ 3’ ಚಿತ್ರದಿಂದ ಹಿಂದೆ ಸರಿದಿದ್ದು, ಆಮಿರ್ ಖಾನ್ ಮಧ್ಯಸ್ಥಿಕೆಯಿಂದ 10 ಕೋಟಿ ರೂ. ಅಡ್ವಾನ್ಸ್ ಹಣವನ್ನು ನಿರ್ಮಾಪಕರಿಗೆ ವಾಪಸ್ ನೀಡಲು ಒಪ್ಪಿದ್ದಾರೆ. ಕಥೆಯ ವಿಷಯದಲ್ಲಿ ನಿರ್ದೇಶಕ ಫರ್ಹಾನ್ ಅಖ್ತರ್ ಜೊತೆ
ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪ್ರತಿಕೃತಿ ದಹನ ಮಾಡಲು ಹೋಗಿ ದುಪಟ್ಟಾಗೆ ಬೆಂಕಿ ತಗುಲಿರುವ ಘಟನೆ ವರದಿಯಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಉತ್ತರ ಪ್ರದೇಶ ಪೊಲೀಸರು ಕೂಡಲೇ ಓಡಿ ಬಂದು ದುಪ
ಹಾಸನದ ಬೇಲೂರಿನ ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಇಂದು ಮುಂಜಾನೆ 'ಕಿರಣಾಭಿಷೇಕ' ನಡೆಯಿತು. ಹೊಯ್ಸಳ ವಾಸ್ತುಶಿಲ್ಪದ ವೈಭವಕ್ಕೆ ಸಾಕ್ಷಿಯಾದ ಈ ದೇಗುಲದಲ್ಲಿ ಪ್ರತಿ ವರ್ಷ ಏಪ್ರಿಲ್ 21 ಅಥವಾ 22 ರಂದು ಸೂರ್ಯ
ದೇವನಹಳ್ಳಿಯಲ್ಲಿ ಯುವಕ ಆನಂದ್ 9 ಮಹಡಿ ಕಟ್ಟಡ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಜೈಲಿನಿಂದ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದ ಆತ, ತನಗೆ ನ್ಯಾಯ ಬೇಕೆಂದು ಆಗ್ರಹಿಸಿ ಈ ಕೆಲಸಕ್ಕೆ ಮುಂದಾಗ
ಮತ್ತೊಬ್ಬರ ಯಶಸ್ಸು ಅಥವಾ ಏಳಿಗೆಯ ಬಗ್ಗೆ ಅಸೂಯೆ ಪಡುವುದು ನಮ್ಮ ದೇಹದ ಧನಾತ್ಮಕ ಶಕ್ತಿಯನ್ನು ಕಡಿಮೆ ಮಾಡುತ್ತದೆ ಮತ್ತು ಸಮಯವನ್ನು ವ್ಯರ್ಥ ಮಾಡುತ್ತದೆ. ಇಂತಹ ಮನೋಭಾವ ನಮ್ಮ ಪ್ರಗತಿಗೆ ಮಾರಕ. ದುರ್ಯೋಧನನ ಉದಾಹರಣೆ ತೋರಿಸುವ
ಮಂಡ್ಯದಲ್ಲಿ ಆಟೋ ಚಾಲಕ ಸಾಗರ್ ಎಂಬುವವರ ಪತ್ನಿ, ಪತಿಯ ಸ್ನೇಹಿತ ಇಂದ್ರನ ಎಂಬಾತನ ಜೊತೆ ಪರಾರಿಯಾದ ವಿಲಕ್ಷಣ ವಿದ್ಯಮಾನ ನಡೆದಿದೆ. ಮನೆಯಿಂದ ಹಣ ಮತ್ತು ಒಡವೆಗಳನ್ನು ಹೊತ್ತೊಯ್ದಿರುವ ಈಕೆ, ದೇವಸ್ಥಾನದಲ್ಲಿ ಮದುವೆಯಾಗಿ ಆ ಫೋಟ
ಸರ್ಕಸ್ನಲ್ಲಿ ಸೇಫ್ಟಿನೆಟ್ ದಾಟಿ ಹುಲಿಯೊಂದು ಪ್ರೇಕ್ಷಕರಿದ್ದಲ್ಲಿಗೆ ಹಾರಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ಹುಲಿಯೊಂದು ಇದ್ದಕ್ಕಿದ್ದಂತೆ ಪ್ರೇಕ್ಷಕರತ್ತ ಹಾರಿತು. ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ಕ್ಷಣವು ಸಾಮಾ
ಅಭಿಷೇಕ್ ಶರ್ಮ ಅವರು ಅದ್ಭುತ ಶತಕ ಸಿಡಿಸಿದ್ದಾರೆ. ದೆಹಲಿ ವಿರುದ್ಧದ ಪಂದ್ಯದಲ್ಲಿ ಅವರು ಶತಕ ಬಾರಿಸಿ ದಾಖಲೆ ಬರೆದಿದ್ದಾರೆ. ಟಿ20ಯಲ್ಲಿ ಅವರ ಬ್ಯಾಟ್ನಿಂದ ಬಂದ 9ನೇ ಶತಕ ಇದಾಗಿದೆ. ಈಗ ಅಭಿಷೇಕ್ ತಂದೆಯ ಸೆಲೆಬ್ರೇಷನ್ ವಿಡಿಯೋ
ಬೆಂಗಳೂರಿನ ಬ್ಯಾಡರಹಳ್ಳಿಯ ಕಿರಣ್ ಕೊಲೆ ಪ್ರಕರಣದ ಆರೋಪಿ ಪ್ರೇಮಾ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಮದುವೆಗೆ ನಿರಾಕರಿಸಿ ಅಂತರ ಕಾಯ್ದುಕೊಂಡಿದ್ದಕ್ಕೆ ಪ್ರಿಯಕರನ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಸೀಮೆಎಣ್
ಐಪಿಎಲ್ ಪಂದ್ಯ ನೋಡಲು ಬಂದ ಖ್ಯಾತ ನಟ ವಿಕ್ರಿ ವೆಂಕಟೇಶ್ ಅವರನ್ನು ಕೆಲವರು ಯಾರು ಎಂದು ಪ್ರಶ್ನಿಸಿದ್ದಾರೆ. ಹೈದರಾಬಾದ್ ಹೋಂ ಮ್ಯಾಚ್ಗಳಲ್ಲಿ ಎಸ್ಆರ್ಹೆಚ್ ಬಾವುಟ ಹಿಡಿದು ಕಾಣಿಸಿಕೊಳ್ಳುವ ವೆಂಕಟೇಶ್ರನ್ನು ಗುರುತಿಸದಿ
'ಗಲಾಟೆ ಅಳಿಯಂದ್ರು' ನಟಿ ಸಾಕ್ಷಿ ಶಿವಾನಂದ್ ಬಾಲಿವುಡ್ ಭೂಗತ ಜಗತ್ತಿನ ನಂಟಿಗೆ ಹೆದರಿ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ ಕಥೆ ಇಲ್ಲಿದೆ. 90ರ ದಶಕದಲ್ಲಿ ಭೂಗತ ಜಗತ್ತಿನಿಂದ ಬೆದರಿಕೆ ಕರೆಗಳು ಬಂದಾಗ, ಅವರು ಬಾಲಿವುಡ್ ತೊರೆ
ಕಳೆದ ವರ್ಷ ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಮೊದಲ ವಾರ್ಷಿಕೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಅವರು ಬಲಿಯಾದ ಮುಗ್ಧ ಜೀವಗಳನ್ನು ಸ್ಮರಿಸಿದ್ದಾರೆ. ಸಂತ್ರಸ್ತ ಕುಟುಂಬಗಳ ನೋವಿನಲ್ಲಿ ಇಡೀ
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ
ಒಂದು ವರ್ಷದ ಹಿಂದೆ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿ ಅಮಾಯಕ ಪ್ರವಾಸಿಗರ ಪ್ರಾಣ ತೆಗೆದು, ಹಲವು ಕುಟುಂಬಗಳನ್ನು ಛಿದ್ರಗೊಳಿಸಿತು. ಘಟನೆಯ ವರ್ಷಾಚರಣೆ ಕಳೆದರೂ, ಸಂತ್ರಸ್ತರ ನೋವು, PTSD ಕಾಡುತ್ತ
ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಗೋವಿನ ಚರ್ಮದ ಹರ್ಮೆಸ್ ಬ್ಯಾಗ್ ಹಿಡಿದು ಸದ್ದು ಮಾಡಿದ್ದಾರೆ. ಬರೋಬ್ಬರಿ 5 ಲಕ್ಷ ರೂಪಾಯಿ ಬೆಲೆಯ ಈ ಬ್ಯಾಗ್ನ ಮೂಲ ವಸ್ತುವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದ
Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸ
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣದಲ್ಲಿ ಸದ್ಯ ಬಂಧಿತಳಾಗಿರುವ ಆತನ ಪ್ರಿಯತಮೆ ಪ್ರೇಮಾ ಪೊಲೀಸರ ಮುಂದೆ ಹಲವು ಸ್ಫೋಟಕ ವಿಚಾರಗಳನ್ನು ತಿಳಿಸಿದ್ದಾಳೆ. ಪ್ರಿಯಕರನನ್ನು ಕೊಂದ ನಂತರ ತಾನೂ ವಿಷ ಸೇವಿಸಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ದಾಳಿಯನ್ನು ಸದ್ಯಕ್ಕೆ ತಡೆಹಿಡಿದು ರಾಜತಾಂತ್ರಿಕತೆಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಇರುವಾಗಲೇ, ಪಾಕಿಸ್ತಾನದ ಮಧ್ಯಸ್ಥಿಕೆ ಮ
El Nino Threat: ಒಂದೆಡೆ ಕರ್ನಾಟಕದಾದ್ಯಂತ ತಾಪಮಾನ ದಿನೇದಿನೆ ಏರುತ್ತಿದೆ. ಉಷ್ಣ ಅಲೆಗೆ ಜನ ತತ್ತರಿಸಿದ್ದಾರೆ. ಇಂಥ ಸಂದರ್ಭದಲ್ಲೇ ಈ ವರ್ಷ ಬರಗಾಲದ ಭೀತಿ ಎದುರಾಗಿದೆ. ಹವಾಮಾನ ತಜ್ಞರು ಎಲ್ ನಿನೋ ಹವಾಮಾನ ವೈಪರೀತ್ಯದ ಸುಳಿವು ನೀಡಿದ್
ನಟಿ ಜೆನಿಲಿಯಾ ಡಿಸೋಜಾ ‘ರಾಜ ಶಿವಾಜಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ. ಪತಿ ರಿತೇಶ್ ದೇಶ್ಮುಖ್ ತಮ್ಮ ಕನಸಿನ ಯೋಜನೆಯ ಬಗ್ಗೆ ಮಾತನಾಡುತ್ತಾ ಭಾವುಕರಾದಾಗ, ಜೆನಿಲಿಯಾ ಕೂಡಾ ಕ
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪುಟ್ಟ ಮಕ್ಕಳು, ಒಂದು ವರ್ಷದಿಂದ ಹನ್ನೆರಡು ವರ್ಷದವರೆಗೆ, ಕೆಲವೊಮ್ಮ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 22, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ
ಬೆಂಗಳೂರಿನ ಬಾಗಲಗುಂಟೆಯಲ್ಲಿ ಕಸ ಹಾಕಲೆಂದು ಹೊರಬಂದ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಏರಿಯಾದ ಕಟಿಂಗ್ ಶಾಪ್ ಮಾಲೀಕ ಪ್ರಭು ಜೊತೆ ಈಕೆ ಪರಾರಿಯಾಗಿದ್ದಾಳೆ ಎಂದು ಪತಿ ಶರತ್ ದೂರು ನೀಡಿದ್ದು, ಅನೈತಿಕ ಸಂಬಂಧದ ಶಂಕೆ ಮ
Horoscope Today 22 April : ಏಪ್ರಿಲ್ 22ರ ಇಂದಿನ ದೈನಿಕ ರಾಶಿ ಭವಿಷ್ಯದಲ್ಲಿ ನಿಮ್ಮ ಭವಿಷ್ಯವನ್ನು ಅರಿಯಿರಿ. ಈ ದಿನ ಹಣಕಾಸು, ಪ್ರೇಮ, ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಯಾವ ರಾಶಿಯವರಿಗೆ ಶುಭ, ಯಾರಿಗೆ ಅನನುಕೂಲ ಎಂದು ತಿಳಿಯಿರಿ. ಗ್ರಹಗಳ ಸ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯೋತ್ಪಾದಕ ಎಂದು ಕರೆದಿದ್ದನ್ನು ವಿರೋಧಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಕ್ಷಮೆಯಾಚಿ

35 C