ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ಇಂದು ಬೆಳಿಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಪ್ರಯಾಣಿಕರನ್ನು ಇಳಿಸಲು ರಸ್ತೆ ಬದಿ ನಿಲ್ಲ
ಹೊಸದಿಲ್ಲಿ: 2024ನೇ ಸಾಲಿನ CBSE 12 ನೇ ತರಗತಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು ಒಟ್ಟು ಶೇ 87.98 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕರಿಗಿಂತ ಬಾಲಕಿಯರು ಮೇಲುಗೈ ಸಾಧಿಸಿದ್ದು, ಶೇ 91 ರಷ್ಟು ವಿದ್ಯಾರ್ಥಿ
ಹೊಸದಿಲ್ಲಿ: ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ)ದಿಂದ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗದ್ದ ಅರ್ಜಿಯನ್ನು ಸುಪ್ರೀಂ ಕೋರ
ಮಾಲೆ : ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝ್ಝು ಅವರ ಆದೇಶದಂತೆ ಭಾರತೀಯ ರಕ್ಷಣಾ ಸಿಬ್ಬಂದಿ ದ್ವೀಪ ರಾಷ್ಟ್ರವನ್ನು ತೊರೆದ ನಂತರ, ಮಾಲ್ದೀವ್ಸ್ ಮಿಲಿಟರಿಯಲ್ಲಿ ಭಾರತವು ಕೊಡುಗೆಯಾಗಿ ನೀಡಿದ ಮೂರು ವಿಮಾನಗಳನ್ನು ನಿರ್ವಹ
ಬೆಳಗಾವಿ: ಮೊಸಳೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾಡ-ಸದಲಗಾ ಬಳಿಯ ದೂದ್ಗಂಗಾ ನದಿಯಲ್ಲಿ ನೆಡೆದಿರುವುದಾಗಿ ವರದಿಯಾಗಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ ನಿವಾಸಿ ಮಹಾದ
ಮದೀನಾ (ಸೌದಿ ಅರೇಬಿಯಾ) : ಕರ್ನಾಟಕ ಕಲ್ಬರಲ್ ಫೌಂಡೇಶನ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ HVC (Hajj Volunteer Core) KCF ಸ್ವಯಂಸೇವಕರು ಈ ಸಲದ ಕರ್ನಾಟಕದ ಮೊದಲ ಹಜ್ಜಾಜ್ ಗಳ ತಂಡವು ಪವಿತ್ರ ಮದೀನಾ ಮುನವ್
ಹೊಸದಿಲ್ಲಿ : ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಎಕ್ಸ್ ಖಾತೆಯಲ
ಪುತ್ತೂರು: ತಾಲೂಕಿನಲ್ಲಿ ಕಳೆ ದೆರೆಡು ದಿನಗಳಿಂದ ಗುಡುಗು ಸಹಿತ ಗಾಳಿ-ಮಳೆಯಾಗುತ್ತಿದ್ದು, ಜೂನ್ ತಿಂಗಳಿನಿಂದ ಬಹುತೇಕ ಎಲ್ಲೆಡೆ ಮಳೆಯಾಗುವ ಸಾಧ್ಯತೆಗಳಿದೆ. ಆದರೆ ಮಳೆಗಾಲವನ್ನು ಎದುರಿಸಲು ಸ್ಥಳೀಯಾಡಳಿತದಿಂದ ಯಾವುದೇ ಸಿದ
ಹೊಸದಿಲ್ಲಿ : ಒಂಭತ್ತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ (ಜಮ್ಮು ಮತ್ತು ಕಾಶ್ಮೀರ) 96 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಬೆಳಗ್ಗೆ 9 ಗಂಟೆಯವರೆಗೆ ಶೇ.10.35 ಮತಚಲಾವಣೆಯಾಗಿದೆ ಎಂದು
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಅಜ್ಮೀರ್: ಇಲ್ಲಿನ ಮುಹಮ್ಮದಿ ಮಸೀದಿಯ ಇಮಾಮ್ ಮೌಲಾನಾ ಮುಹಮ್ಮದ್ ಮಹೀರ್ (32) ಎಂಬವರನ್ನು ಹತ್ಯೆ ಮಾಡಿದ ಆರೋಪದಲ್ಲಿ ಅಜ್ಮೀರ್ ಪೊಲೀಸರು ಆರು ಮಂದಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಯೊಬ್ಬನಿಗೆ ಲೈಂಗಿ
ಬಾಬಾಸಾಹೇಬರು ಏಕಾಂತವನ್ನು ಬಹಳ ಇಷ್ಟಪಡುತ್ತಿದ್ದರು.ಈ ಬಗ್ಗೆ ಅವರನ್ನು ಪ್ರಶ್ನಿಸಿದಾಗ, ‘ಪುಸ್ತಕ ನನ್ನ ಕೈಯಲ್ಲಿದ್ದಾಗ ಅದನ್ನು ಓದುವುದರಿಂದ ತುಂಬಾ ಸಂತಸವಾಗುತ್ತದೆ’ ಎಂದಿದ್ದರು. ಅವರ ಪ್ರಕಾರ, ಜ್ಞಾನ ಸಂಪಾದನೆಯ ಸುಖ ಪ
ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಆರ್ಭಟ ಜೋರಾಗಿದೆ, ಬಾಹ್ಯ ವಾತಾವರಣದ ಉಷ್ಣತೆ 42 ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಾಗಿದೆ. ಇಂತಹ ಬಿಸಿಲಿನ ಹೊಡೆತಕ್ಕೆ ನಮ್ಮ ದೇಹ ಬಳಲುತ್ತದೆ. ಈ ವಿಪರೀತ ಬಿಸಿಲಿನ ಕಾರಣದಿಂದ ದೇಹಕ್ಕೆ ಉಂಟಾಗ
ಹೈದರಾಬಾದ್ : ಪ್ರತಿ ಚುನಾವಣೆಯು 5 ವರ್ಷಗಳ ಹಿಂದಿನಂತೆಯೇ ಇರಲು ಸಾಧ್ಯವಿಲ್ಲ. ಇದು ನಮ್ಮ ದೇಶದಲ್ಲಿ ಬಹಳ ಮುಖ್ಯವಾದ, ಸಂಸತ್ತಿನ ಐತಿಹಾಸಿಕ ಚುನಾವಣೆ” ಎಂದು ಎಐಎಂಐಎಂ ಅಭ್ಯರ್ಥಿ ಅಸದುದ್ದೀನ್ ಉವೈಸಿ ಹೇಳಿದ್ದಾರೆ. ಹೈದರಾಬಾದ್
ಹೊಸದಿಲ್ಲಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ ಬಹುತೇಕ ಕಡೆಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಭವಿಷ್ಯ ನುಡಿದಿದ್ದಾರೆ. 2019ರ ಚುನಾವಣೆಯಲ್
ಎರಡು ದಿನಗಳ ಹಿಂದೆ ಎಸೆಸೆಲ್ಸಿ ಪರೀಕ್ಷೆ ಹೊರ ಬಿತ್ತು. ಫಲಿತಾಂಶದಲ್ಲಿ ‘ಬಾಲಕಿಯರ ಮೇಲುಗೈ’ ಎಂದು ನಾಡು ಹೆಮ್ಮೆ ಪಡುತ್ತಿರುವಾಗಲೇ, ಅತ್ತ ಕೊಡಗಿನಿಂದ ಬರ್ಬರ ಕೃತ್ಯವೊಂದು ನಾಡನ್ನು ಬೆಚ್ಚಿ ಬೇಳಿಸಿತು. ಎಸೆಸೆಲ್ಸಿಯಲ್ಲಿ ಅ
ರಾಂಚಿ: ಜಾರ್ಖಂಡ್ ನ ಪಲಮು ಎಂಬಲ್ಲಿ ಭಾನುವಾರ ಸಂಜೆ ನಡೆದ ಭೀಕರ ಸ್ಫೋಟದಲ್ಲಿ ಮೂವರು ಅಪ್ರಾಪ್ತ ವಯಸ್ಸಿನವರು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಮಾನಾಟು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಗುಜರಿ ವ್ಯಾಪಾರಿಯೊಬ್ಬ
ವಿಜಯವಾಡ: ಮತದಾನ ಮಾಡಲು ವಿವಿಧ ರಾಜಕೀಯ ಪಕ್ಷಗಳಿಂದ ಹಣಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಕನಿಷ್ಠ ಐದು ಪ್ರಕರಣಗಳು ಆಂಧ್ರಪ್ರದೇಶದಲ್ಲಿ ಭಾನುವಾರ ನಡೆದಿವೆ. ಆಂಧ್ರದಲ್ಲಿ ಈ ಸಮಸ್ಯೆ ಹೊಸದಲ್ಲ.ಆದರೆ ಹಣದುಬ್ಬರ ಏರಿಕೆಯಾಗ
ಬೆಂಗಳೂರು : ರಜತ್ ಪಾಟಿದಾರ್(52 ರನ್, 32 ಎಸೆತ) ಅರ್ಧಶತಕ, ಯಶ್ ದಯಾಳ್(3-20) ನೇತೃತ್ವದ ಬೌಲರ್ಗಳ ಶಿಸ್ತುಬದ್ಧ ಬೌಲಿಂಗ್ ದಾಳಿಯ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್ ಅಂತರದಿಂದ ಮ
ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಬೃಹತ್ ಪ್ರತಿಭಟನೆ ನಡೆಸಲು ಚಿಂತನೆ ನಡೆಯುತ್ತಿದ್ದು, ಈ ಕುರಿತು ಇಂದು ತೀರ್ಮಾನಿಸಿ ದಿನಾಂಕವನ್ನು ಘೋಷಣೆ ಮಾಡಲಾಗುವುದು ಎಂ
ಬೆಂಗಳೂರು, ಮೇ 12: ರಾಜ್ಯದಲ್ಲಿ ತೀವ್ರ ಸ್ವರೂಪದ ಬರಗಾಲವಿದೆ. ಮಳೆ, ಬೆಳೆ ಇಲ್ಲದೆ ಜನರು ಬವಣೆ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾರೂ ನನ್ನ ಜನ್ಮದಿನವನ್ನು ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡ
ಬೆಂಗಳೂರು : ಎಲ್ಲ ತಳ ಸಮುದಾಯಗಳಲ್ಲಿ ಪ್ರತಿಭಾವಂತರು ಇದ್ದಾರೆ. ಈ ದೇಶವನ್ನು ಕಟ್ಟಿದವರು ತುಪ್ಪ ತಿಂದವರಲ್ಲ, ಮಾಂಸ ತಿಂದವರು ದೇಶವನ್ನು ಕಟ್ಟಿದ್ದಾರೆ ಎಂದು ಕನ್ನಡ ಸಾಹಿತ್ಯ ಅಕಾಡಮಿಯ ನಿಯೋಜಿತ ಅಧ್ಯಕ್ಷ ಪ್ರೊ.ಎಲ್.ಎಲ್.ಮುಕ
ಚೆನ್ನೈ: ಮಧ್ಯಪ್ರದೇಶದ ಟ್ರ್ಯಾಕ್ ಅತ್ಲೀಟ್ ಕೆ.ಎಂ. ದೀಕ್ಷಾ ಲಾಸ್ ಏಂಜಲೀಸ್ನಲ್ಲಿ ಶನಿವಾರ ನಡೆದ ಸೌಂಡ್ ರನ್ನಿಂಗ್ ಟ್ರ್ಯಾಕ್ ಫೆಸ್ಟಿವಲ್ನಲ್ಲಿ 1500 ಮೀ.ಓಟದಲ್ಲಿ ರಾಷ್ಟ್ರೀಯ ದಾಖಲೆಯನ್ನು ಮುರಿದರು. 25ರ ಹರೆಯದ ದೀಕ್ಷಾ 4:04.78 ಸ
ಹೊಸದಿಲ್ಲಿ: ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಶನಿವಾರ ಐಪಿಎಲ್ ಪಂದ್ಯ ಆರಂಭಕ್ಕೆ ಮೊದಲು ಕೋಲ್ಕತಾ ನೈಟ್ ರೈಡರ್ಸ್ ತಂಡದ ಕೋಚ್ಗಳು ಹಾಗೂ ಸಹಾಯಕ ಸಿಬ್ಬಂದಿಗಳ ಜೊತೆ ದೀರ್ಘ ಸಮಯ ಮಾತುಕತೆ ನಡೆಸಿದ್ದು, ಮುಂಬರುವ ಐ
ಹೊಸದಿಲ್ಲಿ : ಪೂರ್ವ ಲಡಾಖ್ನಲ್ಲಿಯ ಮಿಲಿಟರಿ ಬಿಕ್ಕಟ್ಟು ಐದನೇ ವರ್ಷಕ್ಕೆ ಕಾಲಿರಿಸಿದ್ದು, ಈ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು, ಚೀನಾದೊಂದಿಗೆ ಬಾಕಿಯುಳಿದಿರುವ ಸಮಸ್ಯೆಗಳ ಪರಿಹಾರಕ್ಕಾಗಿ
ಚೆನ್ನೈ : ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವೆ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನಾಟಕೀಯ ಸನ್ನಿವೇಶ ಕಂಡುಬಂದಿದ್ದು ಕ್ಷೇತ್ರರಕ್ಷಣೆಗೆ ಅಡ್ಡಿಪಡಿಸಿದ ಕಾರಣಕ್ಕೆ ಸಿಎಸ್ಕೆ ಸ್ಟಾರ್
ಮಣಿಪಾಲ, ಮೇ 12: ಪಾರ್ಟ್ಟೈಮ್ ಉದ್ಯೋಗದ ಆಮಿಷಕ್ಕೆ ಸಿಲುಕಿದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಂಕರಪುರದಲ್ಲಿ ನಡೆದಿದೆ. ಶಂಕರಪುರದ ಜೆನಿಫರ್ ಅವರ ಮೊಬೈಲ್ಗೆ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂ
ಹೊಸದಿಲ್ಲಿ: ಐಪಿಎಲ್ನಲ್ಲಿ ಒಂದೇ ತಂಡದ ಪರ 250 ಪಂದ್ಯಗಳನ್ನು ಆಡಿದ ಮೊತ್ತ ಮೊದಲ ಆಟಗಾರನೆಂಬ ಕೀರ್ತಿಗೆ ಭಾಜನರಾಗಿರುವ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ರವಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ
ಉಡುಪಿ, ಮೇ 12: ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಘಟನೆ ಉಡುಪಿ ಬೈಲೂರಿನಿಂದ ವರದಿಯಾಗಿದೆ. ಬೈಲೂರಿನ ನಳಿನಿ ಪ್ರಭಾವತಿ ಎಂಬವರು ಮೇ 9ರಂದು ಮಡಿಕೇರಿ, ಮೈಸೂರು ಕಡೆ ಪ್ರವಾಸ ಹ
ಉಡುಪಿ, ಮೇ 12: ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಸಾವಿರಾರು ರೂ.ನಗದು ಕಳ್ಳತನ ಮಾಡಿದ ಘಟನೆ 76 ಬಡಗಬೆಟ್ಟು ಗ್ರಾಮದ ಬೈಲೂರಿನಲ್ಲಿರುವ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ನಡೆದಿದೆ. ಕಳ್ಳರು ಗರ್ಭಗುಡಿಯ ಬಾಗಿಲಿನ ಚಿಲಕವನ್ನು ಒಡೆದ
ಗುವಾಹಟಿ : ಕುಕಿ ಬುಡಕಟ್ಟು ಜನರನ್ನು ಸದೆಬಡಿಯಬೇಕೆಂದು ಮೈತಿಯಿ ಸಂಘಟನೆಗಳು ಬಹಿರಂಗವಾಗಿ ಕರೆ ನೀಡಿರುವಂತೆಯೇ, ಮಣಿಪುರದ ಮುಖ್ಯಮಂತ್ರಿ ಎನ್.ಬಿರೇನ್ಸಿಂಗ್ ಅವರು ನೆರೆಯ ರಾಷ್ಟ್ರ ಮ್ಯಾನ್ಮಾರ್ನಿಂದ ಬಂದು ರಾಜ್ಯದಲ್ಲಿ ನ
ಭುವನೇಶ್ವರ : ಶನಿವಾರ ರಾಜ್ಯದಲ್ಲಿ ಚುನಾವಣಾ ರ್ಯಾಲಿಯಲ್ಲಿ ತನ್ನ ವಿರುದ್ಧ ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ನಿಜಕ್ಕೂ ಪ್ರಧಾನಿಗೆ ಒಡಿಶಾ ಮರೆತೇಹೋ
ಕ್ವಿಟೊ : ಇಕ್ವೆಡಾರ್ನಲ್ಲಿ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕರಾವಳಿ ಪ್ರಾಂತ ಸಾಂತಾ ಎಲೆನಾದಲ್ಲಿನ ಬಾರ್ ಒಂದರಲ್ಲಿ ನಡೆಯುತ್ತಿದ್ದ ಬರ್ತ್ಡೇ ಪಾರ್ಟಿಗೆ ನುಗ್ಗಿದ ದುಷ್ಕ
ಉಡುಪಿ, ಮೇ12: ಕರಾವಳಿ ಜಿಲ್ಲೆಗಳೀಗ ಅತಿ ಅಗತ್ಯವಾಗಿ ಬರಬೇಕಾದ ಮುಂಗಾರು ಪೂರ್ವ ಮಳೆಯ ಕುರಿತಂತೆ ಚಾತಕ ಪಕ್ಷಿಯಂತೆ ಕಾಯುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳು ಪ್ರಾರಂಭ ಗೊಳ್ಳ ಬೇಕಿದ್ದರೆ ಮು
ಜಕಾರ್ತ : ಇಂಡೊನೇಶ್ಯಾದ ಜಾವಾ ದ್ವೀಪದಲ್ಲಿ ಶಾಲಾ ಬಸ್ಸೊಂದು ಕಾರು ಮತ್ತು ಬೈಕ್ಗೆ ಡಿಕ್ಕಿಯಾಗಿ ಕನಿಷ್ಟ 11 ಮಂದಿ ಸಾವನ್ನಪ್ಪಿದ್ದು ಇತರ ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಜಾವಾ ದ್ವೀಪದ ದೆಪೋಕ್ನಿಂದ ಲೆಂಬಾಂಗ್ ನ
ಒಟ್ಟಾವ : ಖಾಲಿಸ್ತಾನ್ ಮುಖಂಡ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಭಾರತೀಯ ಮೂಲದ ಆರೋಪಿಯನ್ನು ಬಂಧಿಸಿರುವುದಾಗಿ ಕೆನಡಾ ಪೊಲೀಸರು ಹೇಳಿದ್ದಾರೆ. ಬ್ರಾಂಪ್ಟನ್ ನಿವಾಸಿ, 22 ವರ್ಷದ ಅಮನ್ದೀಪ
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಪದ್ಮುಂಜ ಎಂಬಲ್ಲಿ ಪಿಕಪ್ ವಾಹನವೊಂದರಲ್ಲಿ ಕಸಾಯಿಖಾನೆಗೆ ಸಾಗಿಸಲ್ಪಡುತ್ತಿದ್ದ ಜಾನುವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ
ಮಾಸ್ಕೋ : ಉಕ್ರೇನ್ನ ಈಶಾನ್ಯದ ಖಾರ್ಕಿವ್ ವಲಯದಲ್ಲಿ ತನ್ನ ಪಡೆಗಳು ನಡೆಸಿದ ಅನಿರೀಕ್ಷಿತ ಭೂದಾಳಿಯಲ್ಲಿ 5 ಗ್ರಾಮಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಶ್ಯ ಹೇಳಿದೆ. ರಶ್ಯ ಗಡಿಭಾಗದಲ್ಲಿರುವ ಈಶಾನ್ಯ ಉಕ್ರೇನ್ನ ಬೊರಿಸಿವ
ಹೊಸದಿಲ್ಲಿ : ಲೈಂಗಿಕ ಕಿರುಕುಳ ಹಾಗೂ ಬೆದರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್ಐ)ದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ದ ದೋಷಾರೋಪ ರೂಪಿಸುವಂತೆ ದಿಲ್ಲಿ ನ್ಯಾಯಾಲಯವು ನ
ಕಠ್ಮಂಡು: `ಎವರೆಸ್ಟ್ ಮ್ಯಾನ್' ಎಂದೇ ಹೆಸರಾದ ನೇಪಾಳದ ಕಮಿರಿತ ಶೆರ್ಪ ರವಿವಾರ 29ನೇ ಬಾರಿ ವಿಶ್ವದ ಅತೀ ಎತ್ತರದ ಶಿಖರ ಎವರೆಸ್ಟ್ ಪರ್ವತವನ್ನು ಏರುವ ಮೂಲಕ ತನ್ನದೇ ದಾಖಲೆಯನ್ನು ತಿದ್ದಿ ಬರೆದಿದ್ದಾರೆ. ಪರ್ವತಾರೋಹಿ ಮತ್ತು ಗೈಡ
ಹೊಸದಿಲ್ಲಿ : ಲೋಕಸಭಾ ಚುನಾವಣೆಯ ನಾಲ್ಕನೆ ಹಂತದ ಮತದಾನವು ಸೋಮವಾರ ನಡೆಯಲಿದೆ. 9 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಒಟ್ಟು 96 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, 1717 ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಲಿದೆ. ಆಂ
ಬೆಂಗಳೂರು: ಹೊಸದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಹಳ ದಿನ ಜೈಲಿನಲ್ಲಿ ಇದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ
ಉಳ್ಳಾಲ: ರೈಲು ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇಟೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಕೇರಳ ಕಣ್ಣೂರು ನಿವಾಸಿ ಮುಸ್ತಫಾ ಎಂದು ಗುರುತಿಸಲಾಗಿದೆ ಅವರು ರೈಲ್ವೆ ಟ್ರ್ಯಾಕ್ ನಲ್
ವಾಷಿಂಗ್ಟನ್ : ಹಂದಿಯ ಕಿಡ್ನಿಯನ್ನು ಕಸಿ ಮಾಡಿಸಿಕೊಂಡಿದ್ದ ವಿಶ್ವದ ಪ್ರಥಮ ವ್ಯಕ್ತಿ ಎನಿಸಿಕೊಂಡಿದ್ದ ಅಮೆರಿಕದ ರಿಚರ್ಡ್ ಸ್ಲೆಮಾನ್ ಕಸಿ ಮಾಡಿಸಿಕೊಂಡ 2 ತಿಂಗಳ ಬಳಿಕ, ಮೃತಪಟ್ಟಿರುವುದಾಗಿ ವರದಿಯಾಗಿದೆ. 62 ವರ್ಷದ ರಿಚರ್ಡ್ ರ
ಹೊಸದಿಲ್ಲಿ : ಸುಬ್ಬಮ್ಮ ಜಸ್ತಿ ಅವರು ಭಾರತದ ಅತ್ಯಂತ ಹಿರಿಯ ವಯಸ್ಸಿನ ಶತಕೋಟ್ಯಾಧೀಶೆಯೆಂಬ ದಾಖಲೆಗೆ ಪಾತ್ರರಾಗಿದ್ದು, ಫೋರ್ಬ್ಸ್ ಬಿಲಿಯಾಧೀಶರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. 91 ವರ್ಷ ವಯಸ್ಸಿನ ಜಸ್ತಿ ಅವರ ಒಟ್ಟು ಸಂಪತ್
ಉತ್ತರ 24 ಪರಗಣ (ಪಶ್ಚಿಮ ಬಂಗಾಳ) : ಮಮತಾ ಬ್ಯಾನರ್ಜಿ ಆಳ್ವಿಕೆಯಲ್ಲಿ ನುಸುಳುಕೋರರು ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾ
ಮಂಗಳೂರು: ಕಳೆದ ಒಂದೆರಡು ದಿನಗಳಿಂದ ಕರಾವಳಿಯ ಗ್ರಾಮೀಣ ಭಾಗದಲ್ಲಿ ಸಂಜೆ ವೇಳೆ ಗುಡುಗಿನ ಆರ್ಭಟ, ಗಾಳಿಯೊಂದಿಗೆ ಮಳೆಯಾಗುತ್ತಿದ್ದು, ರವಿವಾರ ಸಂಜೆ ಜಿಲ್ಲೆಯ ಹಲವಡೆ ಮಳೆಯಾಗಿದೆ. ಮಂಗಳೂರು, ಪುತ್ತೂರು, ಬೆಳ್ತಂಗಡಿ, ಸುಳ್ಯ ಭಾಗ
ಭೋಪಾಲ: ಗರ್ಭಧಾರಣೆ ಕುರಿತು ತನ್ನ ಕೃತಿಯ ಶೀರ್ಷಿಕೆಯಲ್ಲಿ ‘ಬೈಬಲ್’ ಪದವನ್ನು ಬಳಸಿದ್ದನ್ನು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ನಟಿ ಕರೀನಾ ಕಪೂರ್ ಖಾನ್ ಅವರಿಗೆ ಮಧ್ಯಪ್ರದೇಶ ಉಚ್ಚ ನ್ಯಾಯಾಲಯವು ನೋಟಿ
ದಿ ಹೇಗ್ : ರಫಾದಲ್ಲಿ ಇಸ್ರೇಲ್ನ ಮಿಲಿಟರಿ ಕಾರ್ಯಾಚರಣೆಯು ಗಾಝಾದಲ್ಲಿನ ಫೆಲೆಸ್ತೀನೀಯರ ಅಸ್ತಿತ್ವಕ್ಕೆ ಅಪಾಯಕಾರಿಯಾಗಿದೆ. ಆದ್ದರಿಂದ ಇಸ್ರೇಲ್ ಅನ್ನು ತಡೆಯಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಂತರರಾಷ್ಟ್ರೀ
ರಾಂಚಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ ಸೊರೇನ್ ಅವರು ಆರೋಪಿಯಾಗಿರುವ ಭೂ ಕಬಳಿಕೆ ಪ್ರಕರಣದಲ್ಲಿ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಈಡಿ)ವು ರವಿವಾರ ತಿಳಿಸಿದೆ. ಸಂಜೀತ ಕುಮಾರ, ಮುಹಮ್ಮದ್ ಇ
ನ್ಯೂಯಾರ್ಕ್ : ಗಾಝಾದ ಆಸ್ಪತ್ರೆಗಳ ಬಳಿ ನೂರಾರು ಮೃತದೇಹಗಳನ್ನು ಹೊಂದಿರುವ ಸಾಮೂಹಿಕ ಸಮಾಧಿಗಳಿವೆ ಎಂಬ ಆರೋಪದ ಬಗ್ಗೆ ತಕ್ಷಣದ ಮತ್ತು ಸ್ವತಂತ್ರ ತನಿಖೆಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಆಗ್ರಹಿಸಿದೆ. `ಗಾಝಾದ ಅಲ್-ಶಿಫಾ ಮತ್
ಶ್ರೀನಗರ: ಜಮ್ಮು-ಕಾಶ್ಮೀರ ಪೋಲಿಸರು ಕಾಶ್ಮೀರ ಪ್ರದೇಶದಲ್ಲಿ ಲೋಕಸಭಾ ಚುನಾವಣೆಯ ಮುನ್ನ ತಮ್ಮ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್(ಎನ್ಸಿ) ಮತ್ತು ಪಿಡಿಪಿ ಆರೋಪಿಸಿವೆ. ನಿನ್ನೆಯಿಂದಲೂ ಪೋಲಿಸ
ಹೊಸದಿಲ್ಲಿ: ನೋಟಾ ಕೇವಲ ಸಾಂಕೇತಿಕ ಪರಿಣಾಮವನ್ನು ಹೊಂದಿದ್ದು, ಯಾವುದೇ ಕ್ಷೇತ್ರದಲ್ಲಿ ಶೇ. 50ಕ್ಕಿಂತ ಹೆಚ್ಚು ಮತದಾರರು ನೋಟಾವನ್ನು ಆಯ್ಕೆ ಮಾಡಿಕೊಂಡರೆ ಮಾತ್ರ ಚುನಾವಣಾ ಫಲಿತಾಂಶಗಳಲ್ಲಿ ಅದನ್ನು ಕಾನೂನಾತ್ಮಕವಾಗಿ ಜಾರಿಗ
ಮಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ.ಕ. ಜಿಲ್ಲಾ ಘಟಕದ ನೂತನ ಆಯುಕ್ತರಾಗಿ ಬಿ.ಮುಹಮ್ಮದ್ ತುಂಬೆ ಅವರನ್ನು ಕರ್ನಾಟಕ ರಾಜ್ಯ ಸ್ಕೌಟ್ಸ್ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಆಯ್ಕೆ ಮಾಡಿರುತ್ತಾರೆ. ನಿವೃತ್ತ ಪ್ರೌಢಶಾಲಾ
ಮಂಗಳೂರು, ಮೇ 12: ಶಿಬಿರದ ವಿದ್ಯಾರ್ಥಿಗಳ ಲವಲವಿಕೆ ಕಂಡು ಪೋಷಕರ ಮುಖದಲ್ಲಿರುವ ಖುಷಿಯನ್ನು ಕಾಣುವುದೇ ಸೊಗಸಾಗಿದೆ. ಇಂತಹ ಬೇಸಿಗೆ ಶಿಬಿರಗಳ ಉದ್ದೇಶವು ಮಕ್ಕಳನ್ನು ಉಲ್ಲಾಸಿತರಾಗಿ, ವಿಚಾರಶೀಲರನ್ನಾಗಿ ಮಾಡುವುದಾ ಗಿದೆ. ಶಾಲೆ
ಮಂಗಳೂರು, ಮೇ 12: ನಗರದ ಕಂಕನಾಡಿಯಲ್ಲಿರುವ ಸಿಟಿ ಗೋಲ್ಡ್ ಡೈಮಂಡ್ನಲ್ಲಿ ‘ಬ್ರೈಡ್ ಇನ್ ಯು’ ಎಂಬ ‘ಬ್ರೈಡಲ್ ಫೆಸ್ಟ್’ ಮೇ 13 ರಿಂದ ಜೂನ್ 30ರವರೆಗೆ ನಡೆಯಲಿದೆ. ಬ್ರೈಡ್ ಇನ್ ಯು ಪ್ರಯುಕ್ತ ದೇಶ ವಿದೇಶಗಳ ವಿವಿಧ ರೀತಿಯ ಚಿನ್ನ ಹಾಗು
ಉಡುಪಿ: ರಾಜ್ಯದಲ್ಲಿ ಎ.26 ಹಾಗೂ ಮೇ 7ರಂದು ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾನದ ಕುರಿತು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಛಾಯಾಗ್ರಾಹಕರು ‘ಡೆಮಾಕ್ರಸಿ ಇನ್ ಆಕ್ಷನ್’ ಛಾಯಾಗ್ರಹಣ ಸ್
ಉಡುಪಿ, ಮೇ 12: ಜಿಲ್ಲಾ ತೋಟಗಾರಿಕಾ ಇಲಾಖೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಮೇ16ರಿಂದ 19ರವರೆಗೆ ನಡೆಯಲಿದ
ಉಡುಪಿ: ಶಿಕ್ಷಣ ಸಂಸ್ಕಾರವನ್ನು ಕೊಡಬೇಕು. ಕೇವಲ ಉದ್ಯೋಗಕ್ಕಾಗಿ ಮಾತ್ರ ಶಿಕ್ಷಣವಾಗಬಾರದು. ಅದು ನಮ್ಮ ವ್ಯಕ್ತಿತ್ವವನ್ನು ರೂಪಿಸಿ ತನ್ಮೂಲಕ ರಾಷ್ಟ್ರದ ಒಳಿತಿಗೆ ಕಾರಣವಾದರೆ ಆ ಶಿಕ್ಷಣ ಅರ್ಥಪೂರ್ಣ ವೆನಿಸುತ್ತದೆ ಎಂದು ಹಾದ
ಹೊಸದಿಲ್ಲಿ : ಇಂದಿರಾಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣ ಮತ್ತು ದಿಲ್ಲಿಯ ಕನಿಷ್ಠ ಎಂಟು ಆಸ್ಪತ್ರೆಗಳಿಗೆ ರವಿವಾರ ಬಾಂಬ್ ಬೆದರಿಕೆ ಬಂದಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ರವಿವಾರ ಸಂಜೆ 6.20ರ ಸು
ಮಂಗಳೂರು, ಮೇ 12: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ 17ರ ವಯೋಮಿತಿಯ ಫಿಡೇ ರೇಟೆಡ್ ಚೆಸ್ ಚಾಂಪಿಯನ್ ಶಿಪ್ ಪಂದ್ಯಾಟವನ್ನು ಮೇ 17ರಿಂದ 19ರ ತನಕ ನಗರದ ಪುರಭವನದ (ಮಿನಿ) ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ 17ವರ್ಷ
ಮಂಗಳೂರು, ಮೇ 12: ನಗರದ ಕೊಟ್ಟಾರದ ಪಿಜಿಯೊಂದರಿಂದ ಲ್ಯಾಪ್ಟಾಪ್ ಸಹಿತ ಸೊತ್ತುಗಳನ್ನು ಕಳವಾದ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತಿಥಿಗೃಹದಲ್ಲಿದ್ದವರು ಮೇ 9ರಂದು ಸಂಜೆ 5:45ಕ್ಕೆ ಹೊರಗೆ ಹೋಗಿ ರಾತ್ರಿ 7:20ಕ್
ಚಿಕ್ಕಮಗಳೂರು : ಆಹಾರ ಅರಸಿ ಕಾಫಿತೋಟಕ್ಕೆ ಬಂದಿದ್ದ ಕಾಡಾನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲೂಕಿನ ಆಲ್ದೂರು ಹೋಬಳಿಯ ಕಂಚಿಕಲ್ಲುದುರ್ಗಾ ಗ್ರಾಮದಲ್ಲಿರುವ ಕಾಫಿ ಎಸ್ಟೇಟ್ವೊಂದರಲ್ಲಿ ರವಿವಾರ ವರದಿಯಾಗ
ಹೊಸದಿಲ್ಲಿ : 20 ದಿನಗಳ ನಂತರ ನಾನು ಮತ್ತೆ ಜೈಲಿಗೆ ಹೋಗಬೇಕಾಗಿದೆ. ನೀವು ಪೊರಕೆ (ಎಎಪಿಯ ಚಿಹ್ನೆ) ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮಧ್ಯಂ
ಮಂಗಳೂರು, ಮೇ 12: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಉಮ್ರಾ ಯಾತ್ರೆ ಕೈಗೊಂಡಿದ್ದ 35 ಮಂದಿಯ ತಂಡದ ಮುಖ್ಯಸ್ಥನ ಬ್ಯಾಗ್ನಿಂದ 26,342 ಸೌದಿ ರಿಯಾಲ್ (ಅಂದಾಜು 5.88 ಲಕ್ಷ ರೂ.) ಕಳ್ಳತನವಾಗಿರುವ ಬಗ್ಗೆ ಬಜ್ಪೆ ಪೊಲೀಸ್ ಠಾಣ
ಮಾಲೆ: 200 ದಶಲಕ್ಷ ಡಾಲರ್ ಪೈಕಿ 150 ದಶಲಕ್ಷ ಡಾಲರ್ ಸಾಲದ ಮರುಪಾವತಿಯ ಗಡುವಿನ ವಿಸ್ತರಣೆಗೆ ಭಾರತವು ಸಮ್ಮತಿಸಿದೆ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಝಮೀರ್ ತಿಳಿಸಿದ್ದಾರೆ. 2019ರಲ್ಲಿ ಅಧಿಕಾರ ವಹಿಸಿಕೊಂಡಿದ್ದ ಈ ಹಿಂದಿನ ಸ
ಮಡಿಕೇರಿ : ತಾಲ್ಲೂಕಿನ ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಕಾಲೂರು ಗ್ರಾಮದ ಬಾರಿಕೆ ಮೊಟ್ಟೆ ಎಂಬಲ್ಲಿ ಶನಿವಾರ ರಾತ್ರಿ ಜೋರಾಗಿ ಮಳೆ ಸುರಿದು ಸಿಡಿಲು ಬಡಿದ ಪರಿಣಾಮ ಮನೆಯೊಂದಕ್ಕೆ ಹಾನಿಯಾಗಿದೆ. ಸಿಡಿಲಬ್ಬರಕ್ಕೆ ಮನೆಯ ಒಂದು
ಮಂಗಳೂರು: ‘ಬ್ಯಾರಿ ಎಲ್ತ್ಗಾರ್ತಿಮಾರೊ ಕೂಟ’ದ ವತಿಯಿಂದ ‘ಸಾಹಿತ್ಯತ್ತೊ ಒಸರ್ 2024’ ಕಾರ್ಯಕ್ರಮವು ನಗರದ ಸಹೋದಯ ಹಾಲ್ನಲ್ಲಿ ರವಿವಾರ ನಡೆಯಿತು. ‘ಪಾಟೆಲ್ತ್ರೊ ಒಸರ್’ ಶೀರ್ಷಿಕೆಯಡಿ 14 ಬ್ಯಾರಿ ಲೇಖಕಿಯರು ಬ್ಯಾರಿ, ತುಳು, ಕನ
ಕೊಣಾಜೆ: ಶೋಷಣೆ, ದೌರ್ಜನ್ಯ, ಶೋಷಣೆಗೆ ಒಳಗಾದವರ ಪರವಾಗಿ ಹೋರಾಡುವ ಪಕ್ಷ ಎಂದರೆ ಅದು ಸಿಪಿಐಎಂ ಪಕ್ಷ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಅಭಿಪ್ರಾಯಪಟ್ಟರು. ಉಳ್ಳಾಲ ತಾಲೂಕಿನ 11 ಗ್ರಾಮಗಳಿಗೆ ಸಂಬಂಧಿಸಿದ ಭ
ಉಡುಪಿ, ಮೇ12: ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆ ಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಭಾರತೀಯ ಕಥೊಲಿಕ ಯುವ ಸ
ಕುಂದಾಪುರ: ಕುಂದಾಪುರ ನಗರದ ಹೃದಯಭಾಗದ ಸಂಪರ್ಕಕ್ಕೆ ಸಮೀಪದ ಸರ್ವೀಸ್ ರಸ್ತೆ ಮದ್ಯೆ ಬೃಹದಾಕಾರದ ಗುಂಡಿಯೊಂದು ನಿರ್ಮಾಣವಾಗಿದ್ದು ಸುಗಮ ಸಂಚಾರಕ್ಕೆ ತೊಡಕಾಗುತ್ತಿದೆ. ಕುಂದಾಪುರ ಯುನಿಟಿ ಹಾಲ್ ಬಳಿ ಅಥವಾ ಎಲ್.ಐ.ಸಿ (ಬೊಬ್ಬರ್
ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕಾಗಿದ್ದು, ಸತತವಾಗಿ ಒಂದು ವಾರದ ಕಾಲ ಗುಡುಗು ಸಹಿತ ಬಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕ
ಬೆಂಗಳೂರು : ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಯುವಕನ ನಿರ್ಲಕ್ಷ್ಯಕ್ಕೆ ಐದು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಇಲ್ಲಿನ ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುರುಗೇಶ್ ಪಾಳ್ಯದ ಕಾಳಪ್ಪ ಲೇಔಟ್ನಲ್ಲಿ ವರದಿ
ಬೆಂಗಳೂರು : ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆಯಿಂದ ವಿನಾಯತಿ ನೀಡಬೇಕೆಂದು ಕೋರಿ ಗ್ರಾಮೀಣಾಭಿವೃದ್ಧಿ ಮ
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ವಿಚಾರವಾಗಿ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಲಿಖಿತ್ ಹಾಗೂ ಚೇತನ್ ಇಬ್ಬರನ್ನು ಎಸ್.ಐ.ಟಿ. ತಂಡವು ಕೇಸ್
ಕಡಬ: ಕಡಬ ಪರಿಸರದಲ್ಲಿ ರವಿವಾರ ಸಂಜೆಯ ಸುಮಾರಿಗೆ ಭಾರೀ ಗಾಳಿ ಮಳೆಯಾಗಿದ್ದು, ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಆಟೋ ರಿಕ್ಷಾ ಹಾಗೂ ಕಾರಿಗೆ ಹಾನಿಯಾಗಿದೆ. ಕಡಬ, ಬಿಳಿನೆಲೆ, ಸುಬ್ರಹ್ಮಣ್ಯ, ಪಂಜ, ಕಾಣಿಯೂರು, ಆಲಂಕಾರು, ಆತೂರು, ಇಚ
ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಎಎಪಿಯ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಉಚಿತ ವಿದ
ಲೂಸಿಯಾನ: ಮೇ 11ರಂದು ನಡೆದ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸುವ ಮೂಲಕ ಭಾರತದ ಪರ್ವೇಝ್ ಖಾನ್ ಎಸ್ಇಸಿ ಕ್ರೀಡಾಕೂಟದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಹರ್ಯಾಣದ ರೈತರೊಬ್ಬರ ಪುತ್ರ ಪರ್ವೇಝ್ ಖಾನ್, 1500 ಮೀಟರ್ ಗುರಿ
ಲೂಧಿಯಾನಾ (ಪಂಜಾಬ್),ಮೇ 12: ಲೂಧಿಯಾನಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ರವನೀತ್ ಸಿಂಗ್ ಬಿಟ್ಟು ಕಳೆದ ಎಂಟು ವರ್ಷಗಳಿಂದಲೂ ನಗರದಲ್ಲಿಯ ಸರಕಾರಿ ನಿವಾಸದಲ್ಲಿ ವಾಸವಾಗಿದ್ದಾರೆ. ಅಸಲಿಗೆ ಈ ನಿವಾಸ ಅವರಿಗೆ ಹಂ
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆ ಬಳಿಕ
ಆನೇಕಲ್ : ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಬಿಹಾ
ಹೊಸದಿಲ್ಲಿ: ಬಿಹಾರದ ಸಮಷ್ಟಿಪುರದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್ ಅನ್ನು ತಪಾಸಣೆ ನಡೆಸಲಾಗಿದೆ ಎಂದು ರವಿವಾರ ಆರೋಪಿಸಿರುವ ಕಾಂಗ್ರೆಸ್, ಬಿಜೆಪಿ-NDA ಸದಸ್ಯರಿಗೆ ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿರುವ ಚುನಾವಣ
ಮಂಡ್ಯ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಏನು ಸಾಚ ಅಲ್ಲ. ದೌರ್ಜನ್ಯಕ್ಕೊಳಗಾದ ಮಹಿಳೆಯರು ದೂರು ಕೊಡುವ ಕಾಲ ಬಂದಿದೆ. ಕುಮಾರಸ್ವಾಮಿಯವರು, ಪ್ರಜ್ವಲ್ ರೀತಿ ಪರಿಸ್ಥಿತಿ ಎದುರಿಸಲಿದ್ದಾರೆ ಎಂದು ಮದ್ದೂರು ಕಾಂಗ್ರೆಸ್ ಶಾಸಕ ಕದ
ಮುಂಬೈ: 2012ರಲ್ಲಿ ವಿದ್ಯಾರ್ಥಿನಿಯೊಬ್ಬಳು ತಾನು ಇತರೆ ಹಿಂದುಳಿದ ವರ್ಗದವಳು ಎಂದು ತಪ್ಪು ಮಾಹಿತಿ ನೀಡಿ ಪಡೆದಿದ್ದ ಪ್ರಮಾಣ ಪತ್ರವನ್ನು ಆಧರಿಸಿ ಮುಂಬೈ ಕಾಲೇಜೊಂದರಲ್ಲಿ ಎಂಬಿಬಿಎಸ್ ಪದವಿಗೆ ಪ್ರವೇಶ ಪಡೆದಿದ್ದ ಆರೋಪದ ಕುರಿ
ಟೆಹ್ರಾನ್: ಇಸ್ರೇಲ್ ನೊಂದಿಗಿನ ಪ್ರಕ್ಷುಬ್ಧತೆ ತೀವ್ರಗೊಳ್ಳುತ್ತಿದ್ದು, ಇರಾನ್ ನ ಪರಮಾಣು ಶಕ್ತಿ ಕುರಿತ ಮಹತ್ವಾಕಾಂಕ್ಷೆಗೆ ಇರಾನ್ ನ ಅತ್ಯುನ್ನತ ನಾಯಕ ಆಯತುಲ್ಲಾ ಅಲಿ ಖಾಮಿನೈಯವರ ಸಲಹೆಗಾರರೊಬ್ಬರು ಮತ್ತೊಮ್ಮೆ ಕಿಡಿ ಹಚ
ಕಲಬುರಗಿ, ಮೇ 12: ಹಣ ನೀಡುವಂತೆ ಒತ್ತಾಯಿಸಿ ಹಳೆಯ ಕಾರುಗಳನ್ನು ಮಾರಾಟ ಮಾಡುವ ಮೂವರು ವ್ಯಾಪಾರಿಗಳನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿರುವ ಘಟನೆ ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸ
ಬೆಂಗಳೂರು : ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರ ಹೆಸರನ್ನು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದೆ. ಈ ಕುರಿತು ರವಿವಾರ ಪತ್ರಿಕಾ ಪ್ರಕರಣೆ ಹೊರಡಿಸಿ, ಎಐಸಿಸಿ ಪ್ರಧಾನ ಕಾರ್ಯದರ
ಕಲಬುರಗಿ, ಮೇ 12: ಯುವಕನೊಬ್ಬನಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಣ್ಣೂರ್ ಗ್ರಾಮದ ಹೊರವಲಯದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮಣ್ಣೂರ್ ಗ್ರಾಮದ ನಿವಾಸಿ ರಂಜಾನ್ ಮಹೆಬೂಬ್ ತಾರಾ (24) ಕೊಲೆಯಾದ ಯ
ಶಿಲ್ಲಾಂಗ್: ಮೇಘಾಲಯ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಪೊಲೀಸ್ ಮಹಾನಿರ್ದೇಶಕರನ್ನಾಗಿ ಪಡೆದಿದೆ. ರಾಜ್ಯಪಾಲರಾದ ಪಗು ಚೌಹಾನ್ ಅವರು ಇಡಾಸಿನ್ಹ ನಂಗ್ರಗ್ ಅವರನ್ನು ಹೊಸ ಡಿಜಿಪಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.