PC: x.com/AJEnglish ಬರ್ಮಿಂಗ್ಹ್ಯಾಂ: ಅತಿಥೇಯ ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡನೇ ಪಂದ್ಯದ ಮೊದಲ ದಿನ ಭಾರತದ ಬ್ಯಾಟ್ಸ್ಮನ್ಗಳು ಸ್ಥಿರ ಪ್ರದರ್ಶನ ತೋರಿ ಮೊದಲ ದಿನದ ಗೌರವ ಸಂಪಾದಿಸಿದರು. ದಿನದ ಆಟ ಮುಕ್ತಾಯದ ವೇಳೆಗೆ ಭಾರತ 5 ವಿಕೆಟ್
ರಾಯಚೂರು : ಸಂಚಾರ ನಿಯಮ ಪಾಲನೆಗೆ ರಸ್ತೆಗೆ ಬಿಳಿ ಬಣ್ಣ ಬಳಿಯಲು ಉಪಯೋಗಿಸುತ್ತಿದ್ದ ಕ್ಯಾಂಟರ್ ವಾಹನದಲ್ಲಿರಿಸಲಾಗಿದ್ದ ಗ್ಯಾಸ್ ಸಿಲಿಂಡರಿಗೆ ಬೆಂಕಿ ತಗುಲಿದ ಘಟನೆ ನಗರದ ಹೈದ್ರಾಬಾದ್ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ನಡ
ಕಡಬ: ನಿರಂತರ ಮಳೆಯಾಗುತ್ತಿರುವುದರಿಂದ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು. 03 ರಂದು ರಜೆ ಘ
ಸುಳ್ಯ: ನಿರಂತರ ಮಳೆಯಾಗುತ್ತಿರುವುದರಿಂದ ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.03 ರ
ಬರ್ಮಿಂಗ್ಹ್ಯಾಂ: ಅತಿಥೇಯ ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡನೇ ಪಂದ್ಯದ ಮೊದಲ ದಿನ ಭಾರತದ ಬ್ಯಾಟ್ಸ್ಮನ್ಗಳು ಸ್ಥಿರ ಪ್ರದರ್ಶನ ತೋರಿ ಮೊದಲ ದಿನದ ಗೌರವ ಸಂಪಾದಿಸಿದರು. ದಿನದ ಆಟ ಮುಕ್ತಾಯದ ವೇಳೆಗೆ ಭಾರತ 5 ವಿಕೆಟ್ ನಷ್ಟಕ್ಕೆ 310
ಹೊಸದಿಲ್ಲಿ: ಐಪಿಎಲ್ನಲ್ಲಿ ದಾಖಲೆ ಸೃಷ್ಟಿಸುವ ಮೂಲಕ ಬೆಳಕಿಗೆ ಬಂದ ಹದಿಹರೆಯದ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಗುರುವಾರ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ. 19 ವರ್ಷ ವಯೋ
ಹೊಸದಿಲ್ಲಿ: ಭಯೋತ್ಪಾದಕ ದಾಳಿಯಿಂದ ಕಂಗೆಟ್ಟಿರುವ ಮಾಲಿಯಲ್ಲಿ ಮೂವರು ಭಾರತೀಯ ಕಾರ್ಮಿಕರನ್ನು ಅಪಹರಿಸಲಾದ ಬಗ್ಗೆ ಭಾರತ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಕಯೇಸ್ನ ಡೈಮಂಡ್ ಸಿಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತ
ಈ ಬಾರಿ ಸೆಪ್ಟೆಂಬರ್ 22ರಿಂದ 11 ದಿನಗಳ ಅದ್ದೂರಿ ದಸರಾ ಉತ್ಸವವನ್ನು ಆಚರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಕೋವಿಡ್ ಕಾರಣಗಳಿಂದಾಗಿ 2020ರಿಂದ ದಸರಾ ಉತ್ಸವಕ್ಕೆ ಮಂಕು ಕವಿದಿತ್ತು. ಈ ನಿಟ್ಟಿನಲ್ಲಿ 11 ದಿನಗಳ ಅದ್ದೂರಿ ದಸರಾವನ್ನು
ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ರಾಜ್ಯಸರಕಾರಕ್ಕೆ ನಿರ್ದೇಶನ ಕೋರಿದ್ದ ಮೇಲ್ಮನವಿ ಸಲ್ಲಿಸಲಾಗಿದೆ. ಈ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಇದೇ ವೇಳೆ ಹ
ಬೀದರ್ : ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಇಬ್ಬರು ಚಾಲಕರಿಗೆ ಬಸವಕಲ್ಯಾಣದ ಜೆ.ಎಮ್.ಎಫ್.ಸಿ ನ್ಯಾಯಾಲಯವು ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವರ ವಿರುದ್ದ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯ ಪಿ
ಬೆಂಗಳೂರು : ಸಾರ್ವತ್ರಿಕ ಕಣ್ಣಿನ ಆರೋಗ್ಯ ಉತ್ತಮಗೊಳಿಸುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್ಒ) ಕರ್ನಾಟಕ ಸರಕಾರ ಜಾರಿಗೆ ತಂದ ಆಶಾ ಕಿರಣ ಯೋಜನೆಯನ್ನು ಸಮಗ್ರ ಮೌಲ್ಯಮಾಪನ ನಡೆಸಲು ಮುಂದಾಗಿದೆ. ಬುಧವಾರದಂದ
ಬೆಂಗಳೂರು : ಆರೋಪಿ ಪ್ರಜ್ವಲ್ ರೇವಣ್ಣ ಬಹಳ ಬಲಾಢ್ಯ ವ್ಯಕ್ತಿ. ಆದರೆ ಸಂತ್ರಸ್ತೆ ಮನೆ ಕೆಲಸದ ಮಹಿಳೆ ಎಂಬುದನ್ನು ಪರಿಗಣಿಸಬೇಕು. ಆಶ್ರಯ ಯೋಜನೆಯಲ್ಲಿ ಮಂಜೂರಾಗಿದ್ದ ಮನೆಯಿಂದ ಹೊರಹಾಕಿಸಿದ್ದಾರೆ. ಹೀಗಾಗಿ ಜಾಮೀನು ನೀಡಬಾರದು
ಬೆಂಗಳೂ : ರಾಜ್ಯದಲ್ಲಿ ಸಂಚರಿಸುವ ಬ್ಯಾಟರಿ ಚಾಲಿತ, ಮಿಥೆನಾಲ್ ಮತ್ತು ಇಥೆನಾಲ್ ಇಂಧನ ಬಳಸಿ ಸಂಚರಿಸುವ ಸಾರಿಗೆ ವಾಹನಗಳಿಗೆ ಮೋಟಾರು ವಾಹನಗಳ ಕಾಯ್ದೆ ಅನ್ವಯ ಪರ್ಮಿಟ್ ಪಡೆಯಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬುಧವಾ
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಐದು ಹುಲಿಗಳ ಸಾವಿನ ಪ್ರಕರಣದ ಬೆನ್ನಲ್ಲೇ ಇದೀಗ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಕೊಡಸೋಗೆ ರಸ್ತೆಯಲ್ಲಿ ಕೋತಿಗಳ ಕಳೇಬರ ಪತ್ತೆಯಾಗಿರುವುದಾಗಿ
ಬೆಂಗಳೂರು : ಇತ್ತೀಚಿಗೆ ಕಲಬುರಗಿ ಜಿಲ್ಲಾಧಿಕಾರಿ ಕುರಿತು ವಿವಾದಿತ ಮಾತುಗಳನ್ನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ವಿಧಾನ ಪರಿಷತ್ತಿನ ವಿಪಕ್ಷ ಬಿಜೆಪಿಯ ಮುಖ್ಯ ಸಚೇತಕ ಎನ್.ರವಿಕುಮಾರ್, ಇದೀಗ ಮತ್ತೊಮ್ಮೆ ರಾಜ್ಯ ಸರಕಾರದ ಮು
ಹೊಸದಿಲ್ಲಿ : ಭಾರತ-ಪಾಕಿಸ್ತಾನ ಸಂಬಂಧಗಳ ನಡುವಿನ ಸಂಘರ್ಷದ ಮಧ್ಯೆ, ಕೆಲವು ಪಾಕಿಸ್ತಾನಿ ಕ್ರಿಕೆಟಿಗರ ಯೂಟ್ಯೂಬ್ ಚಾನೆಲ್ ಗಳು ಭಾರತದಲ್ಲಿ ಮತ್ತೆ ವೀಕ್ಷಣೆಗೆ ಲಭ್ಯವಾಗಿವೆ. ಶೋಯೆಬ್ ಅಖ್ತರ್, ಬಾಸಿತ್ ಅಲಿ ಮತ್ತು ರಶೀದ್ ಲತೀ
ಒಸಾಕಾ: ಚೀನಾದ ಶಾಂಘೈ ಪುಡಾಂಗ್ ವಿಮಾನ ನಿಲ್ದಾಣದಿಂದ ಜಪಾನ್ ನ ಟೋಕಿಯೊ ನರಿಟಾ ವಿಮಾನ ನಿಲ್ದಾಣದತ್ತ ಹೊರಟಿದ್ದ ಜಪಾನ್ ಏರ್ಲೈನ್ಸ್ ಬೋಯಿಂಗ್ 737 (ಫ್ಲೈಟ್ JL8696) ವಿಮಾನವು ತೀವ್ರ ತಾಂತ್ರಿಕ ದೋಷವನ್ನು ಎದುರಿಸಿ, 26,000 ಅಡಿ ಎತ್ತರದ
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರೆಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಂತ್ರಸ್ತರ ಸೋಗಿನಲ್ಲಿ ಒಂದೇ ಕುಟುಂಬವು 69 ಎಕರೆ ಅರಣ್ಯ ಭೂಮಿಯನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ. 1960
ಬೆಂಗಳೂರು : ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ರದ್ದು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಜು.9ಕ್ಕೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊ
ಕಲಬುರಗಿ: ಹೊನುಗುಂಟ ಗ್ರಾಮ ಪಂಚಾಯತ್ ಗೆ ಕುಡಿಯುವ ನೀರು ಹಾಗೂ ಶೌಚಾಲಯ ಮೂಲ ಸೌಲಭ್ಯ ಒದಗಿಸಲು ಒತ್ತಾಯಿಸಿ ಬುಧವಾರ ತಹಶೀಲ್ ಕಚೇರಿ ಎದುರುಗಡೆ ಎಐಡಿವೈಓ ಯುವಜನ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು. ಜಿಲ್ಲಾ ಅಧ್ಯಕ್ಷರಾದ
ಕಲಬುರಗಿ: ಸೇಡಂ ತಾಲ್ಲೂಕಿನ ಯಾನಾಗುಂದಿ ಗ್ರಾಮದ ಸೂರ್ಯನಂದಿ ಬೆಟ್ಟದಲ್ಲಿರುವ ಸದ್ಗುರು ರೂಪರಹಿತ ಮಾತಾ ಮಾಣಿಕೇಶ್ವರಿ ಆಶ್ರಮವನ್ನು ಪ್ರವಾಸಿ ತಾಣವನ್ನಾಗಿ ಘೋಷಣೆ ಮಾಡಿದ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ನಿರ್ಧಾರ ಸ್
ಮಂಗಳೂರು: ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ (ಹಳೆ) ಆವರಣದಲ್ಲಿ 6 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರೆಡ್ಕ್ರಾಸ್ ಶತಮಾನೋತ್ಸವ ಕಟ್ಟಡದ ಉದ್ಘಾಟನೆಗೆ ಕ
ಬೀದರ್ : ಹುಮನಾಬಾದ್ ಮತಕ್ಷೇತ್ರ ಮತ್ತು ಬಸವಕಲ್ಯಾಣ ತಾಲೂಕಿನ ಪಂಡರಗೇರಾ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ಅಬಕಾರಿ ಇಲಾಖೆಯ ಪೊಲೀಸರು ತಡೆಗಟ್ಟಿದ್ದಾರೆ. ಪಂಡರಗೇರಾ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಹ
ಬೆಂಗಳೂರು, ಜು.2: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ಸಂಬಂಧ ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರ
ಮಂಗಳೂರು: ಪದವಿ ಶಿಕ್ಷಣದಿಂದ ವಂಚಿತರಾಗಿರುವ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ದೂರ ಶಿ
ಬೆಂಗಳೂರು : ಅಭಿವೃದ್ಧಿ ಯೋಜನೆಗಳ ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ನಡೆಸಿ ಸರಕಾರಕ್ಕೆ ವರದಿ ನೀಡಲು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಸಿಬ್ಬಂದಿ
ಬಳ್ಳಾರಿ : ಜಿಲ್ಲಾ ಪೊಲೀಸ್ ಮತ್ತು ಮಿನೆರಾ ಸ್ಟೀಲ್ ಆಂಡ್ ಪವರ್ ಪ್ರೈವೇಟ್ ಲಿಮಿಟೆಡ್ ಇವರ ಸಹಯೋಗದೊಂದಿಗೆ ಸಿಎಸ್ಆರ್ ಯೋಜನೆಯಡಿ ಜಿಲ್ಲೆಯಾದ್ಯಂತ ಜನಸಂದಣಿ ಇರುವ ಸ್ಥಳಗಳಲ್ಲಿ ಸಂಚರಿಸಿ ಅಪರಾಧಗಳ ಬಗ್ಗೆ ಸಾರ್ವಜನಿಕರಲ್ಲಿ
ಬೆಂಗಳೂರು : ಕಸಾಪ ಕಾರ್ಯ ಚಟುವಟಿಕೆ ಮತ್ತು ಹಣಕಾಸು ನಿರ್ವಹಣೆಯ ಪಾರದರ್ಶಕತೆಯ ಬಗ್ಗೆ ವಿಚಾರಣೆ ನಡೆಸಲು ಸಹಕಾರ ಸಂಘಗಳ ಉಪನಿಬಂಧಕ ಪಿ.ಶಶಿಧರ್ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಕ ಮಾಡಿ ಸಹಕಾರ ಸಂಘಗಳ ಉಪನಿಬಂಧಕರು ಹಾಗ
ಮಂಗಳೂರು, ಜು.2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ತಿಂಗಳಲ್ಲಿ 580 ಮಂದಿಗೆ ಹೃದಯಾಘಾತವಾಗಿದ್ದು, ಈ ಪೈಕಿ 85 ಮಂದಿ ಮೃತಪಟ್ಟಿದ್ದಾರೆ. ‘ವಾರ್ತಾಭಾರತಿ’ಗೆ ಮಾಹಿತಿ ನೀಡಿರುವ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ
ಬಳ್ಳಾರಿ : ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇ
ಬೆಂಗಳೂರು : ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ. ಹೀಗಾಗಿಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.
ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾಗಿ ನಿರ್ವಹಣಾಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಜಿ.ಪಿ.ದಿನೇಶ್ ಅವರನ್ನು ನೇಮಕ ಮಾಡಲಾಗಿದ್ದು, ಬುಧವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಕ
ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ನ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ಗೆ ನೇರ ಪ್ರವೇಶ ಕಲ್ಪಿಸುವ ಸಂಬಂಧ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಾಳೆಯಿಂದ(ಜು.3) ಆರಂಭಿಸಿದ್ದು, ಫಲಿತಾಂಶವನ್ನು
ವಿಜಯನಗರ : ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕಾನೂನು ಬಾಹಿರವಾಗಿ ನಡೆದ ಎರಡು ಪ್ರಕರಣಗಳ ಕುರಿತು ತನಿಖೆಗೆ ನೇಮಿಸಿದ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಮೈಂದಡ್ಕ ಅಂಗನವಾಡಿ ಕೇಂದ್ರದಲ್ಲಿ ರವಿವಾರ ಸಂಜೆ ತಂಡವೊಂದು ಅಂಗನವಾಡಿಯ ಒಳಗೆ ನುಗ್ಗಿ ಸಭೆ ನಡೆಸಿದ ಬಗ್ಗೆ ಆರೋಪ ಕೇಳಿ ಬಂದಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಕ್ಕಳ
ತಿರುವನಂತಪುರಂ: ಜೂನ್ 14ರಂದು ಪ್ರತಿಕೂಲ ಹವಾಮಾನದ ಕಾರಣಕ್ಕೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಬ್ರಿಟನ್ ನ ಎಫ್-35ಬಿ ಲೈಟನಿಂಗ್ II ಯುದ್ಧ ವಿಮಾನವು ಕೇರಳ ಪ್ರವಾಸೋದ್ಯಮ ಅಭ
ಪಡುಬಿದ್ರಿ: ಬೆಳಪುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಮಹತ್ವಾಕಾಂಕ್ಷಿ ಯೋಜನೆ ವಿಜ್ಞಾನ ಸಂಶೋಧನಾ ಕೇಂದ್ರ ಹಾಗೂ ಪಿ.ಜಿ. ಸೆಂಟರ್ ಕಾಮಗಾರಿ ಕೋಟ್ಯಾಂತರ ಹಣ ಸರಕಾರದಿಂದ ಮಂಜೂರುಗೊಂಡರೂ, ಮಂಗಳೂರು ವಿಶ್ವವಿದ್ಯಾಲಯದವರು ದುರ
ಹೊಸದಿಲ್ಲಿ: ಜೂನ್ 12ರಂದು AI-171 ವಿಮಾನ ಅಪಘಾತಕ್ಕೀಡಾಗಿ ಒಂದು ವಾರದ ನಂತರ, ಸುಮಾರು 270ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದ ಆ ವಿಮಾನ ಅಪಘಾತದ ಕೊನೆಯ ಕ್ಷಣಗಳನ್ನು ಏರ್ ಇಂಡಿಯಾ ವಿಮಾನ ಸಂಸ್ಥೆಯ ಬೋಯಿಂಗ್ 787 ವಿಮಾನಗಳ ಮೂಲಕ ಮರು ಸೃಷ
ಹೊಸದಿಲ್ಲಿ: ಆಗಸ್ಟ್ 2015ರಷ್ಟು ಹಿಂದಿನ ಪ್ರಕರಣದಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್(ಆರ್ಕಾಮ್)ನ ಸಾಲಖಾತೆಯನ್ನು ‘ವಂಚನೆ’ ಎಂದು ಆರ್ಬಿಐಗೆ ವರದಿಯನ್ನು ಸಲ್ಲಿಸಲು ಮತ್ತು ಅದರ ಹಿಂದಿನ ನಿರ್ದೇಶಕ ಅನಿಲ ಅಂಬಾನಿಯವರನ್ನು ವರ
ಹೊಸದಿಲ್ಲಿ: ಉತ್ತರಪ್ರದೇಶ ಹಾಗೂ ಉತ್ತರಾಖಂಡದ ವಿವಿಧೆಡೆ ನಡೆಯುವ ಕನ್ವರ್ ಯಾತ್ರೆಯ ದಾರಿಯುದ್ದಕ್ಕೂ ಇರುವ ಢಾಬಾ ಹಾಗೂ ಉಪಹಾರಗೃಹಗಳ ಮಾಲಕರ ಧರ್ಮವನ್ನು ದೃಢಪಡಿಸಿಕೊಳ್ಳಲು ಅವರಿಗೆ ಪ್ಯಾಂಟ್ ಗಳನ್ನು ಬಿಚ್ಚುವಂತೆ ಕೆಲವ
ಪುತ್ತೂರು: ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ, ವಂಚನೆಗೆ ಒಳಗಾದ ಪುತ್ತೂರಿನ ವಿದ್ಯಾರ್ಥಿನಿಯ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು
ರವಿ ಶಾಸ್ತ್ರಿ , ಜಸ್ಪ್ರಿತ್ ಬುಮ್ರಾ | PTI ಹೊಸದಿಲ್ಲಿ: ಇಂಗ್ಲೆಂಡ್ ತಂಡದ ವಿರುದ್ಧ ನಿರ್ಣಾಯಕ 2ನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರಿತ್ ಬುಮ್ರಾಗೆ ವಿಶ್ರಾಂತಿ ನೀಡಿರುವ ಪ್ರಸಕ್ತ ಭಾರತೀಯ ಟೀಮ್ ಮ್ಯಾನೇಜ್ಮೆಂಟ್ ವಿರ
ಯಶಸ್ವಿ ಜೈಸ್ವಾಲ್ | PC : @IctHardpics ಬರ್ಮಿಂಗ್ಹ್ಯಾಮ್: ಭಾರತ ಕ್ರಿಕೆಟ್ ತಂಡವು ಆತಿಥೇಯ ಇಂಗ್ಲೆಂಡ್ ವಿರುದ್ಧ ಬುಧವಾರ ಆರಂಭವಾಗಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀ ವಿರಾಮದ ವೇಳೆಗೆ 53 ಓವರ್ಗಳಲ್ಲಿ 2 ವಿಕೆಟ್ಗಳ ನಷ್ಟಕ್ಕೆ 182
ಉಡುಪಿ, ಜು.2: ಕೆನರಾ ಬ್ಯಾಂಕಿನ ಮಣಿಪಾಲ ವೃತ್ತ ಕಚೇರಿಯ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಂದಿನ ಆ.10ರಂದು ರವಿವಾರ ‘ಫ್ರೀಡಂ ರನ್’ನ ನಾಲ್ಕನೇ ಆವೃತ್ತಿ ಮಣಿಪಾಲದಲ್ಲಿ ನಡೆಯಲಿದೆ ಎಂದು ಸ್ಪರ್ಧೆಯ ಸಂಯೋಜಕರಲ್
ಶಾಹಜಹಾನ್ಪುರ (ಉ.ಪ್ರ.): ಶಾಹಜಹಾನ್ ಪುರದ ನಿವಾಸಿಯೋರ್ವರನ್ನು ಡಿಜಿಟಲ್ ಎರೆಸ್ಟ್ ಮಾಡಲು ಜಾರಿ ನಿರ್ದೇಶನಾಲಯ (ಈಡಿ) ಹಾಗೂ ಸಿಬಿಐ ಅಧಿಕಾರಿಗಳ ಸೋಗು ಹಾಕಿದ ಹಾಗೂ ನಕಲಿ ಆನ್ಲೈನ್ ನ್ಯಾಯಾಲಯದ ಮೂಲಕ 1 ಕೋಟಿ ರೂ.ಗೂ ಅಧಿಕ ಮೊತ್ತ
ಬೀದರ್ : ಭಾಲ್ಕಿ ಹಾಗೂ ಔರಾದ್ ನ ಅಂಗನವಾಡಿ, ಸರಕಾರಿ ಶಾಲೆ, ವಸತಿ ಶಾಲೆ, ವಸತಿ ನಿಲಯ, ಗ್ರಾಮ ಪಂಚಾಯಿತಿ ಸೇರಿ ವಿವಿಧೆಡೆ ಶಶಿಧರ್ ಕೋಸಂಬೆ ಅವರ ನೇತೃತ್ವದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಇಂದು ಭೇಟಿ ನೀಡಿ ಅವ್ಯವಸ್ಥೆ
ಉಡುಪಿ, ಜು.2: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ನ ನೂತನ ಅಧ್ಯಕ್ಷರ ಹಾಗೂ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.4ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಬನ್ನಂಜೆಯ ಶ್ರೀನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ ಎಂದು ಹತ್ತು ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಾಧ್ಯಾಪಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ವಿವಿ
ಕಲಬುರಗಿ: ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷರಾದ ಭೀಮಾಶಂಕರ ಪಾಟೀಲ ಅವರ ಆದೇಶದ ಮೇರೆಗೆ ಕಲಬುರಗಿ ನಗರ ಘಟಕದ ಅಧ್ಯಕ್ಷರನ್ನಾಗಿ ವಿಕಾಸ ಚವ್ಹಾಣ್ ಅವರನ್ನು ಸೇನೆಯ ಕಲಬುರಗಿ ಜಿಲ್ಲಾಧ್ಯಕ್ಷರಾದ ರವಿ ದೇಗಾಂವ ಅವರು
ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆ / ಕೆಎಎಸ್ ಗೆಜೆಟೆಡ್ ಪ್ರೋಬೆಶನರಿ ವಸತಿಸಹಿತ ಪರೀಕ್ಷಾ ಪೂರ್ವ ತರಬೇತಿ ಯನ್ನು ಬೆಂಗಳೂರಿನ ಹಜ್ ಭವನದಲ್ಲಿ ನೀಡಲಾಗು
ಕಲಬುರಗಿ: ವಚನಗಳನ್ನು ಸಂರಕ್ಷಣೆ ಮಾಡಿ ನಮಗೆ ಶರಣ ಸಾಹಿತ್ಯವನ್ನು ಓದಲು ಮಹತ್ವದ ಕಾರ್ಯ ಮಾಡಿದ ಡಾ.ಫ.ಗು. ಹಳ್ಳಕಟ್ಟಿ ಅವರು ಸೇವೆ ಅವಿಸ್ಮರಣೀಯ ಎಂದು ಕಲಬುರಗಿ ಚೇಂಬರ್ ಆಫ್ ಕಾರ್ಮಸ್ನ ಅಧ್ಯಕ್ಷ ಶರಣು ಪಪ್ಪಾ ಹೇಳಿದ್ದಾರೆ. ಜಿ
ಬೆಂಗಳೂರು : ಇಲ್ಲಿನ ಎಚ್ಸಿಜಿ(ಹೆಲ್ತ್ ಕೇರ್ ಗ್ಲೋಬಲ್ ಎಂಟರ್ ಪ್ರೈಸಸ್ ಲಿಮಿಟೆಡ್) ಆಸ್ಪತ್ರೆಯಲ್ಲಿ ನಡೆಸಲ್ಪಟ್ಟ ಕ್ಲಿನಿಕಲ್ ಪ್ರಯೋಗಗಳಲ್ಲಿ ಬಡ ರೋಗಿಗಳನ್ನು ಬಳಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಔಷಧ
ಮುಂಬೈ: ಹದಿನಾರು ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಮುಂಬೈನ ಪ್ರತಿಷ್ಠಿತ ಶಾಲೆಯೊಂದರ 40 ವರ್ಷ ವಯಸ್ಸಿನ ಶಿಕ್ಷಕಿಯನ್ನು ಬುಧವಾರ ಬಂಧಿಸಲಾಗಿದೆ. ಆಕೆಯ ವಿರುದ್ಧ ಪೋಕ್ಸೊ ಕಾಯ್
ಬೆಂಗಳೂರು : ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ್ ನೇತೃತ್ವದಲ್ಲಿ ಅಧಿಕಾರಿಗಳ ನಿಯೋಗ ಜರ್ಮನಿ ಪ್ರವಾಸ ಕೈಗೊಂಡಿದೆ. ಸಚಿ
ಕೊಣಾಜೆ: ಇಂದು ಕನ್ನಡದಲ್ಲಿ ಬರೆಯುತ್ತಿರುವ ಹೆಚ್ಚಿನೆಲ್ಲಾ ಬರಹಗಾರರಿಗೆ ಅವರ ಬಾಲ್ಯದ ದಿನಗಳಲ್ಲಿ ಶಾಲೆ ಕಾಲೇಜುಗಳಲ್ಲಿ ಇದ್ದ ಬಿತ್ತಿ ಪತ್ರಿಕೆಗಳೇ ಮೂಲ ಪ್ರೇರಣೆ. ಅಲ್ಲಿ ಬರವಣಿಗೆ ಆರಂಭಿಸಿ ಸಾಹಿತ್ಯದ ಆಸಕ್ತಿ ಬೆಳೆಸಿಕೊ
ಹೊಸದಿಲ್ಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮಂಗಳವಾರ ಬುಧವಾರ ಬಾಂಗ್ಲಾದ ನ್ಯಾಯಾಲಯ ಆರು ತಿಂಗಳುಗಳ ಜೈಲು ಶಿಕ್ಷೆಯನ್ನು ಘೋಷಿಸಿದೆ. ಮುಖ್ಯ ನ್ಯಾಯಮೂರ್ತ
ಹೊಸದಿಲ್ಲಿ ಈಗ ಸ್ಥಗಿತಗೊಂಡಿತಗೊಂಡಿರುವ ನ್ಯಾಶನಲ್ ಹೆರಾಲ್ಡ್ ಸುದ್ದಿಪತ್ರಿಕೆಗೆ ಸಂಬಂಧಿಸಿದ ಕಪ್ಪು ಹಣ ಬಿಳುಪು ಪ್ರಕರಣದಲ್ಲಿ ತನಗೆ ಸಮರ್ಪಕ ಪುರಾವೆಗಳು ದೊರೆತಲ್ಲಿ ತಾನು ಕಾಂಗ್ರೆಸ್ ಪಕ್ಷವನ್ನು ಆರೋಪಿಯಾಗಿಸುವುದಾ
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಲ್ಲಿ ನೋಂದಣಿಯಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸದೇ ಇರುವ ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದು ಹಾಕಲು ಭಾರತ ಚುನಾವಣಾ ಆಯೋಗ ನಿರ್ಧರಿಸಿದ್ದು, ಈ ಬಗ್ಗೆ ವಿಚಾರಣೆಯನ್ನು ಜ
ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀ ಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವ
ಉಡುಪಿ: ತತ್ವಸಿದ್ಧಾಂತಗಳನ್ನು ಅತ್ಯಂತ ಸರಳವಾಗಿ ಜನಸಾಮಾನ್ಯ ರಿಗೆ ಮನದಟ್ಟು ಮಾಡುವಲ್ಲಿ ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಪ್ರಮುಖ ಅಂಗವಾಗಿದೆ. ಕನ್ನಡದ ಶರಣರ ಇಂಥ ವಚನಗಳನ್ನು ಸಂಗ್ರಹಿಸಿ, ಪ್ರಚಾರ ಮಾಡಲು ಡಾ.ಫ.ಗು.ಹಳಕಟ್ಟಿ
ಹೊಸದಿಲ್ಲಿ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ‘‘ಶಿವಸೇನೆ’’ ಹೆಸರು ಮತ್ತು ಅದರ ‘‘ಬಿಲ್ಲು ಮತ್ತು ಬಾಣ’’ ಚಿಹ್ನೆಯನ್ನು ಬಳಸಲು ಅನುಮತಿ ಕೋರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸಲ್ಲಿಸಿದ ಅರ್ಜಿಯ ತ
ಉಡುಪಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಡಿ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲಾ ಮಟ್ಟದ ಸಮಿತಿಯಿಂದ ೫ ಗ್ರಾಮಗಳಾದ ಕೋಟತಟ್ಟು, ಕಿರಿಮಂ
ಜೈಪುರ: ರಾಜಸ್ಥಾನದ ರಣಥಂಬೋರ್ ಹುಲಿ ಅಭಯಾರಣ್ಯದಲ್ಲಿ ಹುಲಿಗಳ ಬೇಟೆ ನಿರಂತರವಾಗಿ ನಡೆಯುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದೆ. ಅಂತರ್ ರಾಜ್ಯ ಬೇಟೆಗಾರರ ತಂಡವೊಂದರಿಂದ ಕೊಲ್ಲಲ್ಪಟ್ಟಿರುವ ಮೂರು ಹುಲಿಗಳು ರಣಥಂಬೋ
ಮುಂಬೈ: ಮಹಾರಾಷ್ಟ್ರದ ಲಾತೂರಿನಲ್ಲಿ 75ರ ಹರೆಯದ ವೃದ್ಧರೋರ್ವರು ತನ್ನ ವಯಸ್ಸಾದ ಪತ್ನಿಯೊಂದಿಗೆ ಸೇರಿಕೊಂಡು ಜಮೀನನ್ನು ಉಳುಮೆ ಮಾಡುತ್ತಿರುವ ಹೃದಯವಿದ್ರಾವಕ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ಸೀ
ಬೆಂಗಳೂರು : ಬೆಂಗಳೂರಿನ ಇನ್ಫೋಸಿಸ್ನ ಕಚೇರಿಯ ಶೌಚಾಲಯದೊಳಗೆ ಮಹಿಳೆಯೊಬ್ಬರ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದಡಿ ಟೆಕ್ಕಿಯೊಬ್ಬರನ್ನು ಎಲೆಕ್ರ್ಟಾನಿಕ್ ಸಿಟಿ ಠಾಣಾ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಬಂಧಿತ ಆ
ಸುಲ್ತಾನ್ಪುರ(ಉ.ಪ್ರ.): ಇಲ್ಲಿಯ ಜನಪ್ರತಿನಿಧಿಗಳ ನ್ಯಾಯಾಲಯವು ಕೇಂದ್ರ ಗೃಹಸಚಿವ ಅಮಿತ್ ಶಾ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ದಾಖಲಾಗಿರುವ ಮಾನನಷ್ಟ
ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ರಾಧಿಕಾ ಅವರು ಮಂಡಿಸಿದ ' ಇಂಡಿಯನ್ ಟ್ರೇಡ್ ಪರ್ಮೋಮೆನ್ಸ್ ಇನ್ ದಿ ಪೋಸ್ಟ್ ರಿಫಾರ್ಮ್ ಪಿರೆಡ್'(Indian trade performance in the post reform period) ಎಂಬ ಮಹಾಪ್ರಬಂಧ ಕ್ಕೆ ಮಂಗಳೂರು ವಿಶ್
ಮಂಗಳೂರು, ಜು.2: ಮಾಧ್ಯಮ ಕ್ಷೇತ್ರದಲ್ಲಿ ಡಿಜಿಟಲ್ ,ಕೃತಕ ಬುದ್ಧಿ ಮತ್ತೆಯ ತಂತ್ರಜ್ಞಾನದ ಪ್ರವೇಶವಾಗಿದ್ದರೂ ಪತ್ರಕರ್ತರು ಭವಿಷ್ಯದ ಸವಾಲುಗಳ ಬಗ್ಗೆ ಹೆದರಬೇಕಾಗಿಲ್ಲ. ಸೃಜನಶೀಲತೆ ಇದ್ದರೆ ಯಾವುದೇ ಸವಾಲನ್ನು ಎದುರಿಸಲು ಸಾಧ
ಕೊಣಾಜೆ: ಸಮಾಜದಲ್ಲಿ ವೈದ್ಯರ ಪಾತ್ರ ಪ್ರಮುಖವಾದುದು. ಯೆನೆಪೋಯ ಆಸ್ಪತ್ರೆಯಲ್ಲಿ ಕಳೆದ ವರ್ಷ 15,000 ಕ್ಕೂ ಹೆಚ್ಚು ರೋಗಿಗಳಿಗೆ, ವಿವಿಧ ಸರ್ಕಾರ ಮತ್ತು ಅರೆಸರ್ಕಾರಿ ಯೋಜನೆಗಳ ಅಡಿಯಲ್ಲಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲಾಗಿ
ಬಂಟ್ವಾಳ: ಅಲ್ ಬಿರ್ರ್ ಶಿಕ್ಷಣ ಸಂಸ್ಥೆಯು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಅಲ್ಬಿರ್ರ್ ಪೇರೆಂಟಿಂಗ್ ತರಬೇತುದಾರ ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಹೇಳಿದರು. ಸಜಿಪನಡು ನೂರಿಯ್ಯ ಪಬ್
ಶೇಖ್ಪುರ (ಬಿಹಾರ): ಪೊಲೀಸ್ ಅಧಿಕಾರಿಯೊಬ್ಬ ಇ-ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿದ ಹಾಗೂ ಆತನ ಜಾತಿ ಕೇಳಿದ ಬಳಿಕ ಉಗುಳು ನೆಕ್ಕಿಸಿದ ಘಟನೆ ಬಿಹಾರದಲ್ಲಿ ಗುರುವಾರ ನಡೆದಿದೆ. ಚಾಲಕ ಪ್ರದುಮಾನ್ ಕುಮಾರ್ ಪ್ರಯಾಣಿಕರನ್ನು ಶೇಖ್ಪ
ಕಲಬುರಗಿ: ದರ್ಗಾದಲ್ಲಿ ಇಟ್ಟಿದ್ದ 14 ತೊಲ (140 ಗ್ರಾಂ) ಬಂಗಾರದ ಆಭರಣ ಕಳವಾದ ಘಟನೆ ಅಫಜಲಪುರ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿರುವ ಹಜರತ್ ಲಾಲಸಾಹೆಬ್ ಮೌಲಾಲಿ ದರ್ಗಾದಲ್ಲಿ ನಡೆದಿದೆ. ಮೊಹರಂ ಹಬ್ಬದ ಸಂಭ್ರಮ ಇರುವುದರಿಂದ ದೇವರ
ಮಂಗಳೂರು, ಜು.2: ನಗರ ಹೊರವಲಯದ ವಳಚ್ಚಿಲ್ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಚಲಿಸುತ್ತಿದ್ದ ಕಾರಿನ ಬಾಗಿಲ ಬಳಿ ನಿಂತು ಸ್ಟಂಟ್ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು ದಂಡ ವಿಧಿಸಿದ
ಬಿಜ್ನೋರ್ (ಉ.ಪ್ರ.): ಅಝಾದ್ ಸಮಾಜ ಪಕ್ಷ (ಕಾನ್ಶಿರಾಮ್)ದ ಅಧ್ಯಕ್ಷ ಚಂದ್ರಶೇಖರ್ ಆಝಾದ್ ಅವರಿಗೆ ವ್ಯಾಟ್ಸ್ ಆ್ಯಪ್ ಮೂಲಕ ಜೀವ ಬೆದರಿಕೆ ಸಂದೇಶ ಕಳುಹಿಸಿದ ಬಳಿಕ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಚ
ವಾಷಿಂಗ್ಟನ್: ಜಪಾನ್ ನಿಂದ ಅಮೆರಿಕಕ್ಕೆ ರಫ್ತಿನ ಪ್ರಮಾಣ ಆಮದಿಗಿಂತ ಬಹಳ ಹೆಚ್ಚಿರುವುದರಿಂದ ಜಪಾನ್ ವಿರುದ್ಧ 35%ದವರೆಗೆ ಸುಂಕ ವಿಧಿಸಬಹುದಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಜಪಾನಿನ
ಚಿಕ್ಕಬಳ್ಳಾಪುರ(ನಂದಿಬೆಟ್ಟ) : ಬೆಂಗಳೂರು ನಗರದ ಹೆಬ್ಬಾಳ ನಾಗವಾರ ಕಣಿವೆಯ ದ್ವಿತೀಯ ಹಂತದ ಸಂಸ್ಕರಿತ ನೀರನ್ನು ಶಿಡ್ಲಘಟ್ಟ ಅಮಾನಿ ಕೆರೆಯಿಂದ ಶಿಡ್ಲಘಟ್ಟದ 45 ಕೆರೆಗಳಿಗೆ, ಚಿಂತಾಮಣಿ ತಾಲೂಕಿನ 119 ಕೆರೆಗಳಿಗೆ ಸೇರಿದಂತೆ ಒಟ್ಟ
ಹೊಸದಿಲ್ಲಿ: ತನ್ನೊಂದಿಗೆ ಮಾತುಕತೆ ನಡೆಸಲು ವಿವಿಧ ಪಕ್ಷಗಳ ಪರವಾಗಿ ಅನಧಿಕೃತ ವ್ಯಕ್ತಿಗಳು ಸಲ್ಲಿಸುವ ಬೇಡಿಕೆಗಳನ್ನು ಗಣನೆಗೆ ತೆಗೆದುಕೊಳ್ಳದೇ ಇರಲು ಹಾಗೂ ಆಯಾ ರಾಜಕೀಯ ಪಕ್ಷಗಳ ವರಿಷ್ಠರ ಮನವಿಯನ್ನು ಮಾತ್ರ ಪರಿಗಣಿಸಲು ಚ
ಕಲಬುರಗಿ: ಆಳಂದ ತಾಲೂಕಾಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಕ್ಕಳ ಸಹಾಯವಾಣಿ-1098/112 ಹಾಗೂ ವಿವಿಧ ಸ್
ವಾಷಿಂಗ್ಟನ್: ಭಾರತ-ಅಮೆರಿಕ ರಕ್ಷಣಾ ಸಂಬಂಧಗಳ ಕಾರ್ಯತಂತ್ರದ ಪ್ರಾಮುಖ್ಯತೆಯನ್ನು ಎತ್ತಿತೋರಿಸಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್, ಇವು ದ್ವಿಪಕ್ಷೀಯ ಸಂಬಂಧದ ಅತ್ಯಂತ ಪರಿಣಾಮಕಾರಿ ಸ್ಥಂಭಗಳಲ್ಲಿ ಒಂದಾಗಿದೆ ಎಂದಿದ್ದಾರ
ಕಲಬುರಗಿ: ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ನಗರದ ಕೆಸರಟಗಿ ಸಾರ್ವಜನಿಕರ ಪರವಾಗಿ ಕಲ್ಯಾಣ ಕರ್ನಾಟಕ ಸೇನೆ ವತಿಯಿಂದ ಸ್ಲಂ ಬೋರ್ಡ್ ಕಚೇರಿ ಎದುರು ಫಲಾನುಭವಿಗಳ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ
ಉಡುಪಿ, ಜು.2: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ನಡೆದ ಮೂರು ಪ್ರತ್ಯೇಕ ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ಲಕ್ಷಾಂತರ ರೂ. ಆನ್ಲೈನ್ ವಂಚಿಸಿರುವ ಬಗ್ಗೆ ವರದಿಯಾಗಿದೆ. ಕಾರ್ಕಳ: ಹಿರ್ಗಾನ ಗ್ರಾಮದ ಕೀರ್ತನಾ(25) ಎಂಬವರು ಹೆಚ್ಚಿನ
ಕುಂದಾಪುರ, ಜು.2: 9/11 ಜಾರಿ, ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ, ಪಿಂಚಣಿ ರದ್ದತಿ, ವಿದ್ಯುತ್ ದರ ಏರಿಕೆ ಬಗ್ಗೆ ಬಿಜೆಪಿಯ ಸುಳ್ಳಿನ ಪ್ರತಿಭಟನೆಗೆ ವಿರುದ್ಧವಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸತ್ಯದರ್ಶನ ಪ್ರತಿಭ
ಕೊಪ್ಪಳ: ಗದಗ ರೈಲ್ವೆ ನಿಲ್ದಾಣದಲ್ಲಿ 2 ಲಕ್ಷ ರೂ. ಮೌಲ್ಯದ ಅಂದಾಜು 2 ಕೆಜಿಯಷ್ಟು ಗಾಂಜಾವನ್ನು ರೈಲ್ವೆ ಪೋಲಿಸರು ವಶಪಡಿಸಿಕೊಂಡಿದ್ದಾರೆ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕಣ್ಣಮಣಿ
ಉಡುಪಿ, ಜು.2: ಹಿರಿಯ ತುಳು ಜಾನಪದ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು ಅವರಿಗೆ ಕನ್ನಡ ಜಾನಪದ ಪರಿಷತ್ತು ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಮ
ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧ ಬುಧವಾರ ಆರಂಭವಾದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಸ್ಟಾರ್ ಬೌಲರ್ ಜಸ್ಪ್ರಿತ್ ಬುಮ್ರಾಗೆ ವಿಶ್ರಾಂತಿ ನೀಡಿದೆ. ಬುಮ್ರಾ ಅವರನ್ನು ಕೊನೆಯ 3 ಟೆಸ್ಟ್ ಪಂದ್ಯಗಳಲ
ಲಂಡನ್: ಇತ್ತೀಚೆಗಷ್ಟೇ ಫ್ರೆಂಚ್ ಓಪನ್ ಚಾಂಪಿಯನ್ ಕಿರೀಟ ಧರಿಸಿದ್ದ 2ನೇ ಶ್ರೇಯಾಂಕದ ಕೊಕೊ ಗೌಫ್ ಅವರ ವಿಂಬಲ್ಡನ್ ಚಾಂಪಿಯನ್ಶಿಪ್ ಅಭಿಯಾನವು ಆಘಾತಕಾರಿಯಾಗಿ ಅಂತ್ಯವಾಗಿದೆ. ಅಮೆರಿಕದ ಆಟಗಾರ್ತಿ ಸೋಮವಾರ ನಡೆದ ಮಹಿಳೆಯರ ಸಿ
ಉಡುಪಿ: ಮಂಗಳವಾರ ಸಂಜೆ ಬೀಸಿದ ಭಾರೀ ಗಾಳಿಗೆ ಕಾರ್ಕಳ ತಾಲೂಕು ಬೋಳ ಗ್ರಾಮದ ಜಯರಾಮ್ ಸಾಲಿಯಾನ್ ಎಂಬವರ ಅಡಿಕೆ ತೋಟಕ್ಕೆ ಭಾರೀ ಪ್ರಮಾಣದ ಹಾನಿಯಾಗಿದೆ. ಇದರಿಂದ 25ಸಾವಿರ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ. ಗಾಳಿ-ಮಳೆಯಿಂ
ದುಬೈ: ಭಾರತೀಯ ವಿಕೆಟ್ಕೀಪರ್-ಬ್ಯಾಟರ್ ರಿಷಭ್ ಪಂತ್ ಹೊಸ ಪುರುಷರ ಟೆಸ್ಟ್ ರ್ಯಾಂಕಿಂಗ್ ನಲ್ಲಿ ತನ್ನ ಜೀವನಶ್ರೇಷ್ಠ ರೇಟಿಂಗ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಳಿ ಶತಕಗಳನ್ನು ಗಳಿಸಿ
ವಾಷಿಂಗ್ಟನ್: ಗಡೀಪಾರು ಉಪಕ್ರಮಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರಗೊಳಿಸುತ್ತಿರುವಂತೆಯೇ ಅವರ ಪತ್ನಿ ಮೆಲಾನಿಯಾ ಟ್ರಂಪ್ ಹಾಗೂ ಕುಟುಂಬದ ಸದಸ್ಯರನ್ನು ಗಡೀಪಾರುಗೊಳಿಸುವಂತೆ ಆಗ್ರಹಿಸಿ ಆನ್ಲೈನ್ ಅಭಿಯಾ
ಚಿಕ್ಕಬಳ್ಳಾಪುರ (ನಂದಿ ಗಿರಿಧಾಮ) : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೊರೆಬೀರನಹಳ್ಳಿ ಮತ್ತು ಬೆಳಗೆರೆ ಗ್ರಾಮಗಳ ನಡುವೆ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ 28 ಕೋಟಿ ರೂ.ಮೊತ್ತದ ಕ