ಬಾಗಲಕೋಟೆ: ಅನುಭವ ಮಂಟಪದ ಅಸ್ತಿತ್ವವನ್ನು ಪ್ರಶ್ನಿಸಿ ವಿವಾದಕ್ಕೀಡಾದ ವೀಣಾ ಬನ್ನಂಜೆಗೆ ಪೊಲೀಸರು ನೋಟಿಸ್ ನೀಡಿರುವ ಘಟನೆ ವರದಿಯಾಗಿದೆ. ಲಿಂಗಾಯತ ಧರ್ಮದ ಬಗ್ಗೆ ತಮ್ಮ ಯುಟ್ಯೂಬ್ ದಲ್ಲಿ ಮಾತನಾಡಿದ್ದ ಜಿಲ್ಲೆಯ ಕುಲಹಳ್ಳಿ
ಬೆಂಗಳೂರು: ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ವ್ಯವಸ್ಥೆಗಳನ್ನು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು 1975ರಲ್ಲಿ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ದೇಶದ್ಯಾಂತ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು. ಹೀಗಾಗಿ ಅಧಿಕಾರದ
ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳು ಪ್ರತಿನಿತ್ಯ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೀದಿಯಲ್ಲಿ ವ್ಯಾಪಾರ ಮಾಡುವುದು ಸಾಂವಿಧಾನಿಕ ಹಕ್ಕು. ರಾಜ್ಯ ಸರಕಾರ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸದಂತೆ ‘ಶೂನ್
PC | X ಲೀಡ್ಸ್, ಜೂ.24: ಆರಂಭಿಕ ಆಟಗಾರರಾದ ಬೆನ್ ಡಕೆಟ್(149 ರನ್, 170 ಎಸೆತ, 21 ಬೌಂಡರಿ, 1 ಸಿಕ್ಸರ್)ಹಾಗೂ ಝ್ಯಾಕ್ ಕ್ರಾಲಿ(65 ರನ್, 126 ಎಸೆತ, 7 ಬೌಂಡರಿ)ಭರ್ಜರಿ ಆರಂಭ, ಜೋ ರೂಟ್ ಜವಾಬ್ದಾರಿಯುತ ಬ್ಯಾಟಿಂಗ್(ಔಟಾಗದೆ 53, 84 ಎಸೆತ, 6 ಬೌಂಡರಿ) ನೆರವಿನಿಂ
ಕಲಬುರಗಿ: ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ದೊಡ್ಡ ಡೀಲ್ ಕುದರಿಸುವ ಸಲುವಾಗಿ ವಸತಿ ಹಗರಣವನ್ನು ಬಯಲಿಗೆ ತಂದಿದ್ದಾರೆ ಎಂದು ಬಿಜೆಪಿ ಮುಖಂಡ ಹರ್ಷಾನಂದ ಗುತ್ತೇದಾರ್ ಆರೋಪಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ
ಚಿಕ್ಕಮಗಳೂರು: ಕಾಫಿ ತೋಟದ ಕೆಲಸದಿಂದ ಹಿಂತಿರುಗುತ್ತಿದ್ದಾಗ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಮಂಗಳವಾರ ಮೂಡಿಗೆರೆ ತಾಲೂಕಿನಲ್ಲಿ ವರದಿಯಾಗಿದೆ. ಮೂಡಿಗೆರೆ ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಮಂಗಳವಾರ ಮ
ರಾಯಚೂರು : ಇಸ್ರೇಲ್ ಗಾಝಾದ ಸಾವಿರಾರು ಮಕ್ಕಳು, ಮಹಿಳೆಯರ, ನಾಗರಿಕರ ಮಾರಣ ಹೋಮ ನಡೆಸಿದೆ. ನಾವೆಲ್ಲರೂ ಫೆಲೆಸ್ತೀನ್ ಪರ ನಿಲ್ಲಬೇಕು. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ರಕ್ತದ ದಾಹ ಇನ್ನೂ ನೀಗಿಲ್ಲ ಎಂದು ಅಸದುದ್ದೀನ್ ಉವೈಸಿ
ಟೆಹರಾನ್: ಅಂತರರಾಷ್ಟ್ರೀಯ ಚೌಕಟ್ಟುಗಳ ಆಧಾರದ ಮೇಲೆ ಅಮೆರಿಕದೊಂದಿಗಿನ ಸಮಸ್ಯೆಗಳನ್ನು ಪರಿಹರಿಸಲು ಇರಾನ್ ಸಿದ್ಧವಾಗಿದೆ ಎಂದು ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ. ಅಮೆರಿಕ ಅಧ್ಯಕ್ಷ ಡೊನ
ಪಶ್ಚಿಮದಂಡೆ: ಇಸ್ರೇಲ್ ಮತ್ತು ಇರಾನ್ ನಡುವಿನ ಪರಸ್ಪರ ದಾಳಿಯ ಮೇಲೆ ವಿಶ್ವದ ಗಮನ ಕೇಂದ್ರೀಕರಿಸುತ್ತಿದ್ದಂತೆ, 12 ದಿನಗಳ ಸಂಘರ್ಷದ ಸಮಯದಲ್ಲಿ ಗಾಝಾದಲ್ಲಿ ಇಸ್ರೇಲಿ ದೌರ್ಜನ್ಯ ನಿರಂತರವಾಗಿ ಮುಂದುವರಿಯಿತು. ಫೆಲೆಸ್ತೀನ್ ನ ಆ
ಮಂಗಳೂರು, ಜೂ. 24: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಖತರ್ ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆದಿದ್ದು, ಈ ಘಟನೆಯ ಬಳಿಕ ಮಧ್ಯಪ್ರಾಚ್ಯದಲ್ಲಿ ಉಂಟಾಗಿದ್ದ ಉದ್ವಿಗ್ನತೆಯ ಕಾರಣದಿಂದ ಅಲ್ಲಿನ ವಾಯುಪ್ರದೇಶವ
ಬಂಟ್ವಾಳ : ಸಜಿಪನಡು ಗ್ರಾಮದ ದೇರಾಜೆಯಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಮತ್ತೊಂದು ವೆಬ್ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರ
ಟೆಹ್ರಾನ್: ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿದೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಿಸಿದ ಬಳಿಕವೂ ಇಸ್ರೇಲ್ ದಾಳಿ ನಡೆಸಿರುವುದಾಗಿ ಇರಾನಿನ ಸುದ್ದಿಸಂಸ್ಥೆ ಮಂಗಳವಾರ ವರದಿ ಮಾಡಿದೆ. ಉತ್ತರ ಇರಾನಿನ ಬಬೋ
ಬೆಳ್ತಂಗಡಿ: ಕಾಜೂರು ಸಮೀಪದ ನಿವಾಸಿ ಸುಮಾರು 85 ವರ್ಷ ಪ್ರಾಯದ ಅಲಿಮಮ್ಮ ಎಂಬವರು ಸಂಬಂಧಿಕರ ಮನೆ ಬೋಳಿಯಾರಿಗೆಂದು ಒಬ್ಬರೇ ಕಾಜೂರಿನಿಂದ ಹೊರಟವರು ಬೆಳ್ತಂಗಡಿಯಿಂದ ದಿಕ್ಕು ತಪ್ಪಿ ಪುತ್ತೂರುಗೆ ಹೋಗುವ ಸರಕಾರಿ ಎಕ್ಸ್ ಪ್ರೆಸ್
ವಾಷಿಂಗ್ಟನ್, ಜೂ.24: ಚೀನಾವು ಇರಾನಿನ ತೈಲ ಖರೀದಿಯನ್ನು ಮುಂದುವರಿಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿಕೆ ನೀಡಿದ್ದು ಇರಾನಿನ ವಿರುದ್ಧದ ನಿರ್ಬಂಧಗಳನ್ನು ಸಡಿಲಿಸುವ ಸೂಚನೆ ಇದಾಗಿರಬಹುದು ಎಂದು
ರಾಯಚೂರು : ವಕ್ಫ್ ತಿದ್ದುಪಡಿ ಕಾಯ್ದೆ ಮುಸ್ಲಿಮರ ಧಾರ್ಮಿಕ ಹಕ್ಕು ಹಾಗೂ ಆಸ್ತಿಪಾಸ್ತಿ ಕಸಿದುಕೊಳ್ಳುವ ಹುನ್ನಾರವಾಗಿದೆ. ಇದು ಮುಸ್ಲಿಮರ ಮೇಲಿನ ದಾಳಿಯ ಆರಂಭವಾಗಿದೆ. ಮುಂದೆ ಕ್ರಿಶ್ಚಿಯನ್, ದಲಿತರ, ಅಲ್ಪಸಂಖ್ಯಾತರ ಮೇಲೆಯೂ
ಬೆಂಗಳೂರು: ನಾನು ಮಾಧ್ಯಮದವರ ಮುಂದೆ ಏನು ಹೇಳಿಕೆ ಕೊಟ್ಟಿದ್ದೇನೆಯೋ ಅದನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಹೇಳುವೆ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಾರೆ. ಮಂಗಳವಾರ ವಿಜಯನ
ಹೊಸದಿಲ್ಲಿ: ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡು ಅನುಮೋದನೆಗೆ ಬಾಕಿಯಿರುವ ಏಳು ವಿಧೇಯಕಗಳಿಗೆ ಅಂಕಿತ ಹಾಕುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಭೇಟ
Screengrab from the video | PC: X ಲೀಡ್ಸ್: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪ್ರಥಮ ಟೆಸ್ಟ್ ನ ಐದನೆಯ ದಿನದಾಟದಂದು ಭಾರತ ತಂಡದ ನಾಯಕ ಶುಭಮನ್ ಗಿಲ್ ಅವರ ಲಘು ಧಾಟಿಯ ಸ್ಪಂಪ್ ಮೈಕ್ ಹೇಳಿಕೆಯೊಂದು ಎಲ್ಲರ ಗಮನ ಸೆಳೆದಿದ್ದು,
Photo : AFP ಲಂಡನ್, ಜೂ.24: ಹುಲ್ಲುಹಾಸಿನ ಟೆನಿಸ್ ಪಂದ್ಯಾವಳಿ ವಿಂಬಲ್ಡನ್ ಚಾಂಪಿಯನ್ಶಿಪ್ 2027ರಲ್ಲಿ 150ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಲಿದ್ದು, ಈ ವೇಳೆ ಎರಡು ಬಾರಿಯ ವಿಂಬಲ್ಡನ್ ಚಾಂಪಿಯನ್ ಆ್ಯಂಡಿ ಮರ್ರೆ ಅವರ ಪ್ರತಿಮೆಯನ್ನ
ಬೆಂಗಳೂರು: ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸಹಿತ ಇತರೆ 18 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಈಡಿ) ಮಂಗಳವಾರ ತಿಳಿಸಿದೆ. ಬೆಂಗಳೂರಿನ ವಿಶೇಷ ಅಕ್ರಮ
ಬೀದರ್ : ಲೈಂಗಿಕ ಕಿರಕುಳ ತಡೆಗಟ್ಟುವಿಕೆಗಾಗಿ SHe Box Portal ಬಗ್ಗೆ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್
ಬೆಂಗಳೂರು: ‘ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆಗಳ ಹಂಚಿಕೆಗೆ ಲಂಚ ಪಡೆಯಲಾಗಿದೆ’ ಎಂದು ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಮಾಡಿರುವ ಆರೋಪದ ಆಡಿಯೋಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ನೈಜ ಹೋರಾಟ
ರಿಷಭ್ ಪಂತ್ | PC : X @CricketNDTV ಲೀಡ್ಸ್: ಹೆಡ್ಡಿಂಗ್ಲೆ ಟೆಸ್ಟ್ ಪಂದ್ಯದ ವೇಳೆ ಐಸಿಸಿ ನೀತಿ ಸಂಹಿತೆಯ ಲೆವೆಲ್-1 ಅನ್ನು ಉಲ್ಲಂಘಿಸಿದ್ದಕ್ಕಾಗಿ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಗೆ ಅಧಿಕೃತವಾಗಿ ಛೀಮಾರ
ಬೀದರ್ : ಹುಲಸುರ್ ತಾಲ್ಲೂಕಿನ ಗಡಿರಾಯಪಳ್ಳಿ ಗ್ರಾಮದಲ್ಲಿನ ಅನಧಿಕೃತ ಮೂರ್ತಿಗಳು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಇಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಗಡಿರಾಯಪಳ್ಳಿ ಗ್
ಬಾಗಲಕೋಟೆ: ‘ಚಾಲುಕ್ಯರ ರಾಜಧಾನಿ ಬಾದಾಮಿ ಅಭಿವೃದ್ಧಿಗೆ 1ಸಾವಿರ ಕೋಟಿ ರೂ.ಗಳ ಯೋಜನೆ ರೂಪಿಸಿ ಕೇಂದ್ರಕ್ಕೆ ಕಳುಹಿಸಿಕೊಡಿ. ಆದರೆ, ನಮ್ಮ ಹತ್ತಿರ ದುಡ್ಡಿಲ್ಲ, ಸಿದ್ದರಾಮಣ್ಣನವರ ಹತ್ತಿರವು ದುಡ್ಡಿಲ್ಲ’ ಎಂದಿರುವ ಗೃಹ ಸಚಿವ ಡಾ.
Photo : indiatoday ಲಂಡನ್: ಭಾರತ ಕ್ರಿಕೆಟ್ ತಂಡದ ಎಡಗೈ ಬ್ಯಾಟರ್ ತಿಲಕ್ ವರ್ಮಾ ಹ್ಯಾಂಪ್ಶೈರ್ ಪರ ಆಡಿರುವ ತನ್ನ ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. 22ರ ಹರೆಯದ ತಿಲಕ್ ವರ್ಮಾ ಅವರು ಮೊದಲ ದಿನದಾಟದಲ್ಲಿ ಎಸ್ಸೆಕ್ಸ್ ವಿರುದ
Photo : X/@BCCI ಮುಂಬೈ: ಮುಂಬೈ ಕ್ರಿಕೆಟ್ ಸಂಸ್ಥೆಯು(ಎಂಸಿಎ) ಪೃಥ್ವಿ ಶಾಗೆ ನಿರಾಕ್ಷೇಪಣಾ ಪ್ರಮಾಣಪತ್ರ(ಎನ್ಒಸಿ)ನೀಡಿದೆ. ಶಾ ಅವರು ಬೇರೆ ರಾಜ್ಯ ಕ್ರಿಕೆಟ್ ಸಂಸ್ಥೆಯ ಪರ ಆಡಲು ತನಗೆ ಎನ್ಒಸಿ ನೀಡುವಂತೆ ಸೋಮವಾರ ಇ-ಮೇಲ್ ಮೂಲಕ ಮನವಿ ಮಾಡಿ
Photo: Sportzpics for BCCI ಲೀಡ್ಸ್: ಭಾರತ ತಂಡದ ವಿರುದ್ಧ ಹೆಡ್ಡಿಂಗ್ಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೆನ್ ಡಕೆಟ್ ಅವರು ಅಲಿಸ್ಟರ್ ಕುಕ್ ಸಾಧನೆಯ ನಂತರ 30 ವರ್ಷಗಳಲ್ಲಿ 2ನೇ ಬಾರಿ ಎರಡು ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ಇಂಗ್ಲೆಂಡ್ನ
ಕಲಬುರಗಿ: ಎಐಡಿವೈಒ ರಾಜ್ಯ ಸಮಿತಿಯ ನೇತೃತ್ವದಲ್ಲಿ ಖಾಲಿ ಹುದ್ದೆಗಳ ಭರ್ತಿ ಮತ್ತು ಸಾಂಸ್ಕೃತಿಕ ಅಧಿಪತನದ ವಿರುದ್ಧ ಜೂ.26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಮಟ್ಟದ ಯುವಜನರ ಆಗ್ರಹ ದಿನ ಹಮ್ಮಿಕೊಂಡಿರುವ ನಿಮಿತ್
ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ಉಜಿರೆ ಪೇಟೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಗ್ರಾಮಪಂಚಾಯತ್ ಸಿಬ್ಬಂದಿ
ಖಾರ್ಟೂಮ್: ಸುಡಾನ್ ನಲ್ಲಿ ಆಸ್ಪತ್ರೆಯ ಮೇಲೆ ನಡೆದ ದಾಳಿಯಲ್ಲಿ ಮಕ್ಕಳು, ವೈದ್ಯಕೀಯ ಸಿಬ್ಬಂದಿ ಸಹಿತ 40ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಟೆಡ್ರೋಸ್ ಅಧನಾಮ್ ಘೆಬ್ರಯೇಸಸ್
ಟೆಹ್ರಾನ್: ಉತ್ತರ ಟೆಹ್ರಾನಿನ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನಿನ ಪರಮಾಣು ವಿಜ್ಞಾನಿ ಮುಹಮ್ಮದ್ ರೆಝಾ ಸೆಡಿಘಿ ಸಬೆರ್ ಸಾವನ್ನಪ್ಪಿರುವುದಾಗಿ ಇರಾನಿನ ಮಾಧ್ಯಮಗಳು ಮಂಗಳವಾರ ವರದಿ ಮಾಡಿವೆ. ಸಬೆರ್ ಅವರು ಇ
ಹೊಸದಿಲ್ಲಿ, ಜೂ. 24: ಹಲವು ಹತ್ಯೆ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ಭೂಗತ ಪಾತಕಿ ರೋಮಿಲ್ ವೊಹ್ರಾನನ್ನು ದಿಲ್ಲಿ-ಹರ್ಯಾಣ ಗಡಿಯ ಸಮೀಪ ನಡೆದ ಎನ್ಕೌಂಟರ್ನಲ್ಲಿ ಪೊಲೀಸರು ಹತ್ಯೆಗೈದಿದ್ದಾರೆ. ಕಾಲಾ ರಾಣಾ ನೋನಿ ರಾಣಾ ಗ್ಯಾಂಗ
ವಾಷಿಂಗ್ಟನ್: ಅವ್ಯವಸ್ಥೆಗೆ ಕಾರಣವಾಗುವುದರಿಂದ ಇರಾನಿನಲ್ಲಿ ಆಡಳಿತದ ಬದಲಾವಣೆಯನ್ನು ತಾನು ಬಯಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿದ್ದಾರೆ. ಇಸ್ರೇಲ್-ಇರಾನ್ ನಡುವಿನ 12 ದಿನಗಳ ಯುದ್ಧಕ್ಕ
ಕುಂದಾಪುರ, ಜೂ.24: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕೋಡಿಯ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಕೃತಿಯ ಮಧ್ಯದಲ್ಲಿರುವ ಕುಂದಾಪುರದ ಕೋಡಿ ಸೀ ವಾಕ್ನಲ್ಲಿ ಬಿ.ಎಡ್ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತ
ಹೊಸದಿಲ್ಲಿ: ಉದ್ಯೋಗಿಗಳು ತಮ್ಮ ಭವಿಷ್ಯನಿಧಿ ಖಾತೆಗಳಿಂದ ಆಟೊ ಸೆಟ್ಲ್ಮೆಂಟ್ ಅಥವಾ ಸ್ವಯಂ ಇತ್ಯರ್ಥ ರೀತಿಯಲ್ಲಿ ಮುಂಗಡವಾಗಿ ಹಣವನ್ನು ಹಿಂಪಡೆಯುವ ಗರಿಷ್ಠ ಮಿತಿಯನ್ನು ಒಂದು ಲ.ರೂ.ಗಳಿಂದ ಐದು ಲ.ರೂ.ಗಳಿಗೆ ಹೆಚ್ಚಿಸಲಾಗಿದೆ ಎ
ಕಲಬುರಗಿ: ಪ್ರಸಕ್ತ 2025-26ನೇ ಸಾಲಿನಲ್ಲಿ ರೈತರು ಮತ್ತು ಕೃಷಿ ಪಂಪ್ ಉಪಕರಣಗಳ ತಂತ್ರಜ್ಞರಿಗೆ ಬಿಇಇ ಸ್ಟಾರ್ ಲೇಬಲ್ವುಳ್ಳ ಇಂಧನ ದಕ್ಷ ಪಂಪ್ಸೆಟ್ ಮತ್ತು ನೀರಿನ ಸಂರಕ್ಷಣೆ ಕುರಿತು ಇದೇ ಜೂ.27 ರಂದು ಒಂದು ದಿನದ ತರಬೇತಿ ಕಾರ್ಯಕ್
ಉಡುಪಿ, ಜೂ.24: ಹಿರಿಯ ನಾಗರಿಕರು ತಮ್ಮ ಹಕ್ಕುಗಳನ್ನು ಕಾನೂನು ಬದ್ಧವಾಗಿ ಚಲಾಯಿಸಲು ಕಾನೂನು ಸೇವೆಗಳ ಪ್ರಾಧಿಕಾರವು ಅಗತ್ಯ ಸಹಕಾರ ನೀಡುತ್ತಿದೆ. ಇದರ ಸದುಪಯೋಗವನ್ನು ಪ್ರತಿ ಯೊಬ್ಬ ಹಿರಿಯರು ಪಡೆದುಕೊಳ್ಳಬೇಕು ಎಂದು ಉಡುಪಿ
ಚಿಕ್ಕಮಗಳೂರು: ಯೂನಿಫಾರಂ ಇಲ್ಲ ಎಂದು ಮನನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತರೀಕೆರೆ ತಾಲೂಕಿನಲ್ಲಿ ಮಂಗಳವಾರ ವರದಿಯಾಗಿದೆ. ನಂದಿತಾ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತರಿಕೇರೆ ತಾಲೂಕಿನ ಲಿಂ
ಮಂಗಳೂರು: ಭಾರತದ ಪ್ರಪ್ರಥಮ ರಾಜಕೀಯ ಪಕ್ಷವಾಗಿರುವ ಭಾರತ ಕಮ್ಯುನಿಸ್ಟ್ ಪಕ್ಷದ ನೂರರ ಸಂಭ್ರಮದ ಹಿನ್ನೆಲೆಯಲ್ಲಿ ರವಿವಾರ ನಗರದಲ್ಲಿ ಜರುಗಿದ ಮಂಗಳೂರು ತಾಲೂಕು ಸಮ್ಮೇಳನದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತ
ಕಲಬುರಗಿ: 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಿನ ಇಶಾ ಪೌಂಡೇಷನ್ ವತಿಯಿಂದ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಪ್ರೋಜೆಕ್ಟರ್ ಸ್ಕ್ರೀನ್ ಮೂಲಕ ಯೋಗದ ಕುರಿತು ಮಾಹಿತಿ ನೀಡುವುದರ ಮೂಲಕ ಎಲ್ಲಾ ಕಾರ
ಮಂಗಳೂರು: ಮುನ್ನೂರು ಗ್ರಾಮದ ಸಂತೋಷ ನಗರ ಯುವಕರ ತಂಡದ ವತಿಯಿಂದ ಸ್ನೇಹ ಸಮ್ಮಿಲನ - 2025 ಕಾರ್ಯಕ್ರಮವು ಶನಿವಾರ ತೊಕ್ಕೊಟ್ಟು ಸಮೀಪದ ಕಲ್ಲಾಪುನಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ನಡೆಯಿತು. ಊರಿನ ಯುವಕರು ವಿವಿಧ ಆಟೋಟ ಸ್ಪರ್
ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ್ ಪೂ
ಕೊಲ್ಲೂರು (ಕುಂದಾಪುರ), ಜೂ.24: ರಾಜ್ಯದಲ್ಲಿ ಎರಡನೇ ಅತಿಹೆಚ್ಚು ಆದಾಯ ಬರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕೆಲಸಗಳಿಗೆ ಕಾಯಕಲ್ಪ ನೀಡಲು ಹಾಗೂ ಇಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಕಾರ್ಯಪ್ರವ
ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಇಂದು ಸಂಜೆ ಗುಡ್ಡ ಜರಿದು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಂಗಳೂರು-ಬೆಂಗಳೂರು
ಹೊಸದಿಲ್ಲಿ: ತೀವ್ರ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಮಾರುಕಟ್ಟೆ ಮಧ್ಯಪ್ರವೇಶಿಸಿ ಮಾವನ್ನು ಖರೀದಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮ
ತಿರುವನಂತಪುರಂ: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ಇದೇ ಪ್ರಥಮ ಬಾರಿಗೆ ಬಹಿರಂಗ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೆ.ಮುರಳೀಧರನ್, ಈ ಹೇಳಿಕೆ
ಟೆಹರಾನ್: ಇರಾನ್ ಹಾಗೂ ಇಸ್ರೇಲ್ ದೇಶಗಳು ಕದನವಿರಾಮಕ್ಕೆ ಸಮ್ಮತಿಸಿವೆಯೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಕೆಲವು ತಾಸುಗಳ ಬಳಿಕ ಇರಾನ್ನ ಸರ್ವೋಚ್ಚ ನಾಯಕ ಅಯಾತುಲ್ಲಾ ಅಲಿ ಖಾಮಿನೈ ಅವರು ಹೇಳಿಕೆಯೊಂದನ್ನು
ಟೆಹರಾನ್: ಇರಾನ್ ನ ಭೂಗತ ಪರಮಾಣು ಸ್ಥಾವರಗಳ ಮೇಲೆ ಅಮೆರಿಕದ ದಾಳಿಯ ಹೊರತಾಗಿಯೂ ಆ ದೇಶದ ಬಳಿ ಅಣ್ವಸ್ತ್ರಗಳನ್ನು ತಯಾರಿಸಲು ಬೇಕಾದ ಸಂವರ್ಧಿತ ಯುರೇನಿಯಂನ ದಾಸ್ತಾನು ಇನ್ನೂ ಸಾಕಷ್ಟು ಪ್ರಮಾಣದಲ್ಲಿ ಉಳಿದುಕೊಂಡಿದೆ. ‘ಆಟ ಇನ್
ಮುಂಬೈ: ತ್ರಿಭಾಷಾ ಸೂತ್ರದ ವಿವಾದದ ನಡುವೆ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್, ಈ ವಿಷಯದ ಕುರಿತು ಸರಣಿ ಸಭೆಗಳನ್ನು ನಡೆಸಲು ಮಹಾರಾಷ್ಟ್ರ ಸರಕಾರ ಕೈಗೊಂಡ ಕ್ರಮ ಮರಾಠಿ ಭಾಷೆಗೆ ಮಾಡುತ್ತಿರುವ ಅವಮಾನ ಎಂದು ಹೇಳಿದ್ದಾರೆ. ಸು
ಮಂಗಳೂರು: ಬದ್ರಿಯಾ ಜುಮಾ ಮಸೀದಿ ಬೊಳ್ಳಾಯಿ ಇದರ ಅಧೀನದಲ್ಲಿರುವ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದ್ರಸದ ವಿದ್ಯಾರ್ಥಿಗಳ ಸುನ್ನೀ ಬಾಲ ಸಂಘ (ಎಸ್ಬಿಎಸ್)ದ ನೂತನ ಸಮಿತಿಗೆ ಚುನಾವಣೆ ಪ್ರಕ್ರಿಯೆಯು ಉತ್ತಮ ಸಮಾಜದ ಉದಾತ್ತ ಪ್ರಜ
ಶಾಸಕ ರಾಜೀವ್ ಸಿಂಗ್ ಝಾನ್ಸಿ: ಹೊಸದಿಲ್ಲಿಯಿಂದ ಭೋಪಾಲಕ್ಕೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೋರ್ವರಿಗೆ ಬಬಿನಾ ಶಾಸಕ ರಾಜೀವ್ ಸಿಂಗ್ ಅವರ ಬೆಂಬಲಿಗರೆಂದು ಹೇಳಲಾದ ಗುಂಪೊಂದು ಹಲ್ಲೆ ನಡೆಸ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳೂ ಧರೆಗುರುಳಿವೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಜನಜೀವನ ಅಸ
ಉಪ್ಪಿನಂಗಡಿ: ಶ್ರೀ ಕ್ಷೇತ್ರ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದ ಟ್ರಸ್ಟ್ ನ ಅಧ್ಯಕ್ಷರೂ, ಪ್ರಗತಿಪರ ಕೃಷಿಕರೂ, ಆಲಂತಾಯ ಗ್ರಾಮದ ಪಾಲೇರಿ ನಿವಾಸಿ ಜಿನೇಂದ್ರ ಕುಮಾರ್ ಜೈನ್ (ಚಿನ್ನೆರ್) ರವರು ಮೆದುಳಿನ ರಕ್ತಸ್ರಾವದಿಂದ
ಹೊಸದಿಲ್ಲಿ: ತನ್ನ ಬಗ್ಗೆ ‘‘ಅನಗತ್ಯ’’ ಮತ್ತು ‘‘ವಾಸ್ತವಿಕವಾಗಿ ಸತ್ಯವಲ್ಲದ’’ ಹೇಳಿಕೆಗಳನ್ನು ನೀಡಿರುವುದಕ್ಕಾಗಿ ಭಾರತವು ಸೋಮವಾರ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ)ಯನ್ನು ಟೀಕಿಸಿದೆ. ಅದರ ಹೇಳಿಕೆಯು, ‘‘ಭಯೋತ್ಪಾದನೆಯನ
ವಿಟ್ಲ: ವಿಟ್ಲದಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆ ನಿಯಂತ್ರಿಸಲು ವಿಟ್ಲ ಪಟ್ಟಣ ಪಂಚಾಯತ್ ಅಧಿಕಾರಿಗಳು ವಾಹನ ದಟ್ಟನೆಗೆ ಕಾರಣವಾಗುತ್ತಿದ್ದ ಫ್ಲೆಕ್ಸ್ ಮತ್ತು ತಳ್ಳುಗಾಡಿಗಳನ್ನು ತೆರವುಗೊಳಿಸಿದರು. ವಿಟ್ಲ ಪೇಟೆಯಲ್ಲಿ
ಹೊಸದಿಲ್ಲಿ: ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ವಾಯುಪ್ರದೇಶಗಳು ನಿಧಾನವಾಗಿ ಮರುತೆರೆದುಕೊಳ್ಳುತ್ತಿದ್ದು, ಮಂಗಳವಾರದಿಂದ ಆ ವಲಯಕ್ಕೆ ಹಂತಗಳಲ್ಲಿ ವಿಮಾನ ಯಾನವನ್ನು ಪುನರಾರಂಭಿಸುವುದಾಗಿ ಏರ್ ಇಂಡಿಯಾ ಹೇಳಿದೆ. ಮಧ್ಯಪ್ರ
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ಚತುಷ್ಫಥ ಕಾಮಗಾರಿಯ ಭಾಗವಾಗಿ ಇಲ್ಲಿನ ಹಳೆಗೇಟು ಎಂಬಲ್ಲಿ ಸರ್ವೀಸ್ ರಸ್ತೆಯ ಬದಿ ನಿರ್ಮಿಸಲಾದ ಚರಂಡಿಯ ಬದಿಗೆ ಮಣ್ಣು ತುಂಬಿಸುವ ಕಾರ್ಯಕ್ಕೆ ಗುತ್ತಿಗೆದಾರ ಸಂಸ್ಥೆಯ ಸಿಬ್ಬಂದಿಗಳು ಹೊ
ಹೊಸದಿಲ್ಲಿ: ಇರಾನ್ ವಿರುದ್ಧ ದಾಳಿ ನಡೆಸಲು ಅಮೆರಿಕದ ಯುದ್ಧ ವಿಮಾನಗಳು ಭಾರತೀಯ ವಾಯುಪ್ರದೇಶವನ್ನು ಬಳಸಿವೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ಸುದ್ದಿಯನ್ನು ಭಾರತ ನಿರಾಕರಿಸಿದೆ. ಇರಾನ್ ನ ಮೂರು ಪರಮಾಣು ಸ್ಥಳ
ವಿಜಯನಗರ(ಹೊಸಪೇಟೆ) : ಹೊಸಪೇಟೆ ಬೈಪಾಸ್ ರಸ್ತೆಯ ಸುಂಕ್ಲಮ್ಮ ಗುಡಿ ಹತ್ತಿರವಿರುವ ಸ್ಟೀಲ್ ಬ್ರೀಡ್ಜ್ ಮೇಲೆ ಜೂ.4 ರಂದು ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ
ಮಂಡ್ಯ: ಸರಕಾರಿ ಭೂಮಿಯನ್ನು ಸಾಬರ(ಮುಸ್ಲಿಮರ) ಹೆಸರಿಗೆ ಮಾಡಿದ್ರೆ, ಅಂತಹ ಅಧಿಕಾರಿಯನ್ನು ನೇಣಿಗೆ ಹಾಕುವುದು ಗ್ಯಾರೆಂಟಿ ಎಂಬ ಹೇಳಿಕೆಗೆ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಇಂದು ವಿಷಾದ ವ
ವಿಜಯನಗರ(ಹೊಸಪೇಟೆ) : 2025-26 ನೇ ಸಾಲಿನ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದಿರುವ ಪರಿಶಿಷ್ಟ ಜಾತಿ ಕುಟುಂಬದವರಿಗೆ ಜೂ.9 ರಿಂದ ಜೂ.30 ರವರೆಗೆ ಕಾಲಾವಧಿಯನ್ನು ವಿಸ್ತರಿಸಿ ಆನ್ಲೈನ್ ಮೂಲಕ ನೋಂದಾಯಿಸಲು ಅವ
ಹೊಸದಿಲ್ಲಿ: ಭಾರತೀಯ ವಾಯುಪಡೆ(ಐಎಎಎಫ್)ಯು ಮಾರ್ಚ್ 2026ರೊಳಗೆ ಕನಿಷ್ಠ ಆರು ತೇಜಸ್ ಲಘು ಯುದ್ಧ ವಿಮಾನ(ಎಲ್ಸಿಎ)ಗಳನ್ನು ಪಡೆಯಲಿದೆ ಎಂದು ಅತ್ಯಾಧುನಿಕ ಯುದ್ಧ ವಿಮಾನಗಳನ್ನು ತಯಾರಿಸುವ ಹಿಂದುಸ್ಥಾನ ಏರೋನಾಟಿಕ್ಸ್ ಲಿ.(ಎಚ್ಎಎಲ್)
ಮಂಗಳೂರು : ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿಯ ಅಗತ್ಯವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ. ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ, ದ.ಕ. ಜಿ
ಕಲಬುರಗಿ: ಇಂದಿನ ಸಮಾಜದಲ್ಲಿ ವಿಧವೆಯರ ಬಗ್ಗೆ ಉತ್ತಮ ಮನೋಭಾವನೆ ಇಟ್ಟುಕೊಳ್ಳುವುದು ಅಗತ್ಯವಾಗಿದೆ ಎಂದು ಪ್ರಗತಿಪರ ಚಿಂತಕ ಎಚ್.ಬಿ.ಪಾಟೀಲ್ ಹೇಳಿದ್ದಾರೆ. ನಗರದ ಹೊರವಲಯದ ರಾಣೇಸ್ಪಿರ್ ದರ್ಗಾ ರಸ್ತೆಯಲ್ಲಿರುವ ‘ನೆಮ್ಮದಿ ಹ
ಹೊಸದಿಲ್ಲಿ: ಭಾರತೀಯ ರೈಲ್ವೆಯು ಜು.1ರಿಂದ ಜಾರಿಗೆ ಬರುವಂತೆ ಎಸಿ ಮತ್ತು ನಾನ್-ಎಸಿ ಮೇಲ್,ಎಕ್ಸ್ಪ್ರೆಸ್ ಮತ್ತು ದ್ವಿತೀಯ ದರ್ಜೆ ಟಿಕೆಟ್ ಗಳ ಬೆಲೆಗಳಲ್ಲಿ ಅಲ್ಪ ಏರಿಕೆಯನ್ನು ಮಾಡುವ ಸಾಧ್ಯತೆಯಿದೆ. ದರ ಪರಿಷ್ಕರಣೆಯು ಪ್ರಯಾಣಿ
ಮಾಸ್ಕೋ: ಇರಾನ್-ಇಸ್ರೇಲ್ ನಡುವೆ ಘೋಷಣೆಯಾಗಿರುವ ಕದನ ವಿರಾಮವನ್ನು ಸ್ವಾಗತಿಸುವುದಾಗಿ ರಶ್ಯ ಮತ್ತು ಚೀನಾ ಹೇಳಿವೆ. `ನಿಜವಾಗಿಯೂ ಕದನ ವಿರಾಮವನ್ನು ಸಾಧಿಸಿದ್ದರೆ ನಾವದನ್ನು ಸ್ವಾಗತಿಸುತ್ತೇವೆ ಮತ್ತು ಇದು ಸುಸ್ಥಿರ ಕದನ ವಿ
ಟೆಹ್ರಾನ್: ಇರಾನಿನ ವಿರುದ್ಧದ ದಾಳಿ ಮರುಕಳಿಸಿದರೆ ಅಮೆರಿಕಕ್ಕೆ ಐತಿಹಾಸಿಕ ಪಾಠ ಕಲಿಸುವುದಾಗಿ ಇರಾನಿನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್(ಐಆರ್ಜಿಸಿ)ಯ ಮುಖ್ಯ ಕಮಾಂಡರ್ ಮೇ| ಜ| ಮುಹಮ್ಮದ್ ಪಕ್ಪೋರ್ ಮಂಗಳವಾರ ಎಚ್
ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5ಲಕ್ಷ ರೂ.ಗಳ ನಗದು ರಹಿತ ಆರೋಗ್ಯ ಭರವಸೆ ಯೋಜನೆಯನ್ನು ಜಾರಿ ಮಾಡಿದ್ದ
ಕಲಬುರಗಿ: ಸೇಡಂ ತಾಲೂಕಿನ ಕುರಕುಂಟಾದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂ
ಕೊಣಾಜೆ: ವ್ಯಕ್ತಿ ಶಿಕ್ಷಣ ಪಡೆದರೆ ಆರೋಗ್ಯವೂ ಚೆನ್ನಾಗಿರುತ್ತದೆ, ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಶಿಕ್ಷಣ ಸಮಾಜಕ್ಕೆ ಆಧಾರಸ್ತಂಭ ಎಂದು ನಿಟ್ಟೆ ವಿಶ್ವವಿದ್ಯಾಲಯದ ಸಂಶೋಧನಾ ಅಧ್ಯಯನ ಕೇಂದ್ರ ಮತ್ತು ಸ್ವಸಮೀಕ್ಷೆ ವಿಭಾಗಗಳ
ಮಂಗಳೂರು: ಗ್ರಾಮೀಣ ಯುವಜನತೆಯು ಆರೋಗ್ಯಕರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಾಯಕ ವಾಗುವ ವಾತಾವರಣವನ್ನು ಸೃಷ್ಟಿಸಲು 2025-26ನೇ ಸಾಲಿನ ಯುವ ಚೈತನ್ಯ ಯೋಜನೆಯಡಿ ರಾಜ್ಯದ ಆಯ್ದ ಯುವ ಸಂಘಗಳಿಗೆ ಕ್ರೀಡಾ ಸಾಮಾಗ್ರಿಗಳನ್ನು ಒದಗಿಸ
ಮಂಗಳೂರು, ಜೂ.24: ಮೂಡಬಿದಿರೆ ಲಿಟ್ಲ್ ಸ್ಟಾರ್ಸ್ ಆಂಗ್ಲ ಮಾಧ್ಯಮ ಶಾಲೆಯ ಅಂಗ ಸಂಸ್ಥೆಯಾದ ಶೈಖುನಾ ಶಂಸುಲ್ ಉಲಮಾರ ಸ್ಮರಣಾರ್ಥ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಹಝ್ರತ್ ಸಯ್ಯಿದ್ ಸುಲೈಮಾನ್ ಬಾದುಶಾ ಖಾದ್ರಿ ಜಿಸ್ತಿಯಾ ಬಗ್ದಾದಿ ದೂ
ಕಲಬುರಗಿ: ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಪಟ್ಟಣ ಸೇರಿದಂತೆ ಪ್ರತಿಯೊಂದು ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಅನೇಕ ಕುಟುಂಬಗಳು ಬೀದಿಗೆ ಬರುತ್ತಿವೆ. ಸರಕಾರ ಹಾಗೂ ಅಧಿಕಾರಿಗಳು ಗಮನಹರಿಸಿ ಅಕ್ರಮ ಮಧ್ಯ ಮ
ಮಂಗಳೂರು, ಜೂ.24: ಯುವ ಜನರ ಉದ್ಯೋಗ, ಶಿಕ್ಷಣ ಹಾಗೂ ಬದುಕು ಕಟ್ಟಿಕೊಳ್ಳಲು ಕಾಂಗ್ರೆಸ್ ರಾಜ್ಯಾದ್ಯಂತ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷ ಸಂಘಟನೆಯೊಂದಿಗೆ ಯುವ ಸಬಲೀಕರಣದ ಯೋಜನೆಯ ನೀಲಿ ನಕ್ಷೆಯನ್ನು ಯುವ ಕಾಂ
ಮಂಗಳೂರು, ಜೂ.24: ದ.ಕ.ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯು ಜಿಲ್ಲಾಧಿಕಾರಿ ದರ್ಶನ್ ಎಚ್. ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಡಿಸಿ ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ
ಉಡುಪಿ: ತಾಲೂಕಿನ ಪೆರ್ಡೂರಿನಲ್ಲಿರುವ ಇತಿಹಾಸ ಪ್ರಸಿದ್ಧ ಅನಂತಪದ್ಮನಾಭ ದೇವಾಲಯದಲ್ಲಿ ಪುರಾಣೋಕ್ತ ಕಥಾನಕದ ನಿರೂಪಣಾ ಶಿಲ್ಪಗಳಿರುವ ಅಪರೂಪದ ದೀಪ ಒಂದು ಕಂಡು ಬಂದಿದೆ ಎಂದು ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರ
ಸುರಪುರ: ತಾಲ್ಲೂಕಿನ ಹುಣಸಿಹೊಳೆ ಕಣ್ವಮಠದ ಮಠಾಧಿಕಾರಿಯನ್ನಾಗಿ ಕಣ್ವಮಠಾಧೀಶ ವಿದ್ಯಾಕಣ್ವ ವಿರಾಜ ತೀರ್ಥರು ನಗರದ ರಾಘವೇಂದ್ರಾಚಾರ್ಯ ಜಹಗೀರದಾರ್ ಶಾಂತಪುರ ಅವರನ್ನು ನೇಮಕ ಮಾಡಿದ್ದಾರೆ. ತಾಲ್ಲೂಕಿನ ಹುಣಸಿಹೊಳೆ ಕಣ್ವಮಠದ
ಉಡುಪಿ: ನಾಡಿನ ಹಿರಿಯ ಜಾನಪದ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ, ಜಿಲ್ಲಾ ರೆಡ್ ಕ್ರಾಸ್ ಕಾರ್ಯ ದರ್ಶಿ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಅವರಿಗೆ ಕನ್ನಡ ಜಾನಪದ ಪರಿಷತ್ತು ಬೆಂಗಳೂರು ದಶಮನೋತ್
ಕಲಬುರಗಿ: ನಗರದಲ್ಲಿ ತಲೆ ಎತ್ತಿರುವ ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದೆ ಕಾಲ ಹರಣ ಮಾಡುತ್ತಿರುವ ಕಲಬುರಗಿಯ ಪಾಲಿಕೆ ಆಯುಕ್ತರು, ಮೇಯರ್ ಮತ್ತು ಶಾಸಕರ ನೀತಿ ಖಂಡಿಸಿ, ಪಾಲಿಕೆಯ ಕಚೇರಿಯ ಎದುರುಗಡೆ ಜನತಾ ಪರಿವಾರ ಸಂಘಟ
ಅಹಮದಾಬಾದ್: ತನ್ನ ಪ್ರೀತಿಯನ್ನು ಯುವಕನೊಬ್ಬ ನಿರಾಕರಿಸಿದ್ದರಿಂದ ಕುಪಿತಗೊಂಡ ಚೆನ್ನೈನ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಯುವತಿಯೊಬ್ಬಳು, ಆತನನ್ನು ಬಾಂಬ್ ಬೆದರಿಕೆ ಪ್ರಕರಣಲ್
ಉಡುಪಿ, ಜೂ.24: ಜಿಲ್ಲೆಯಾದ್ಯಂತ ಗಾಳಿ-ಮಳೆಯ ಪ್ರತಾಪ ಮುಂದುವರಿದಿದ್ದು, ನಿನ್ನೆ ರಾತ್ರಿ ಹಾಗೂ ಇಂದು ಬೆಳಗ್ಗೆ ಬೀಸಿದ ಭಾರೀ ಗಾಳಿಗೆ ಜಿಲ್ಲೆಯ ಕುಂದಾಪುರ, ಕಾರ್ಕಳ, ಹೆಬ್ರಿ ತಾಲೂಕುಗಳು 20ಕ್ಕೂ ಅಧಿಕ ಮನೆ ಹಾಗೂ ಜಾನುವಾರು ಕೊಟ್ಟಿ
ಹೊಸದಿಲ್ಲಿ: 2024 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಗಳ ಕುರಿತು ಚರ್ಚಿಸಲು ಚುನಾವಣಾ ಆಯೋಗ ಮಂಗಳವಾರ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದೆ. ಮಹಾರಾಷ್
ಕಲಬುರಗಿ: ಆಳಂದ ಶಾಸಕರಾದ ಬಿ.ಆರ್.ಪಾಟೀಲ್ ಅವರು ಹಿರಿಯರು, ಅವರ ಹೋರಾಟ ಮನೋಭಾವ ಹಾಗೂ ಸಿದ್ದಾಂತಗಳ ಬಗ್ಗೆ ಗೌರವವಿದೆ. ಏನಾದರೂ ಸಮಸ್ಯೆಗಳಿದ್ದರೆ ಸಿಎಂ, ಡಿಸಿಎಂ ಹಾಗೂ ಎಐಸಿಸಿ ಅಧ್ಯಕ್ಷರ ಬಳಿ ಚರ್ಚಿಸಲಿ ಎಂದು ಸಚಿವ ಪ್ರಿಯಾಂ
ಮಂಗಳೂರು: ನಗರ ಹೊರವಲಯದ ಕುಡುಪು ಸಮೀಪದ ಸಾಮ್ರಾಟ್ ಮೈದಾನದಲ್ಲಿ ಎ. 27ರಂದು ಗುಂಪು ಥಳಿತದಿಂದ ಹತ್ಯೆಗೀಡಾದ ಕೇರಳದ ವಯನಾಡಿನ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಳ್ಳಿ ಗ್ರಾಮದ ಅಶ್ರಫ್ ಮತ್ತು ಬಂಟ್ವಾಳ ತಾಲೂಕಿನ ಕಲ್ಪನೆಯ ಕಾ
ಕಲಬುರಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ, ಆರ್ಥಿಕ ಹಾಗೂ ಸಮಾಜಿಕ ನ್ಯಾಯವನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ
ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆಯನ್ನು ರದ್ದುಗೊಳಿಸುವ ಬದಲು ಸೂಕ್ತ ನಿಯಮಗಳನ್ನು ರೂಪಿಸಬೇಕೆಂದು ಒತ್ತಾಯಿಸಿ ವಿಧಾನಸೌಧದ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ 11 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾನೂನುಬಾಹಿರವಾ
ಮಂಗಳೂರು, ಜೂ.24: ನಗರದ ನೆಹರೂ ಮೈದಾನದ ಕ್ರಿಕೆಟ್ ಫೆವಿಲಿಯನ್ ಪಕ್ಕದ ಮೆಸ್ಕಾಂ ಕಚೇರಿಯ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹವು ಜೂ.17ರಂದು ಪತ್ತೆಯಾಗಿದೆ. ಅಂದು ಬೆಳಗ್ಗೆ 8ಕ್ಕೆ ಸುಮಾರು 40-45 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿ ಬಿದ್ದ
ರಾಯಚೂರು:ರೈಲ್ವೆ ಎಸಿ ಬೋಗಿಯಲ್ಲಿ ಪ್ರಯಾಣಿಕನೊರ್ವ ಅಸಭ್ಯ ವರ್ತನೆ ಮಾಡಿರುವ ಘಟನೆ ರಾಯಚೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ವ್ಯಕ್ತಿಯೊರ್ವ ಟಿಕೆಟ್ ಇಲ್ಲದೇ ರೈಲ್ವೆ ಏಸಿ ಬೋಗಿಯಲ್ಲಿ ಪ
ಬೆಂಗಳೂರು: ಮಾಜಿ ಸಂಸದ, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಸಹೋದರಿ ಸೋಗಿನಲ್ಲಿ ಚಿನ್ನದ ವ್ಯಾಪಾರಿಗಳು ಹಾಗೂ ಇನ್ನಿತರ ವ್ಯಕ್ತಿಗಳಿಗೆ ವಂಚಿಸಿದ್ದ ಆರೋಪಿತೆ ಐಶ್ವರ್ಯಗೌಡ ವಿರುದ್ದ ಬಹುಕೋಟಿ ವಂಚನೆ ಆರೋಪದಡಿ, ಅಕ್ರಮ ಹಣ ವರ್ಗಾ