SENSEX
NIFTY
GOLD
USD/INR

Weather

27    C

ಡಿಜಿಟಲ್ ಸುದ್ದಿ ಮೂಲಗಳು

ಶಿಗ್ಗಾಂವಿ ಉಪ ಚುನಾವಣೆ | ಕಾಂಗ್ರೆಸ್‌ಗೆ ಬಂಡಾಯದ ಬಿಸಿ ; ಪಕ್ಷೇತರ ಅಭ್ಯರ್ಥಿಯಾಗಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಕೆ

ಹಾವೇರಿ: ಉಪಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾ

25 Oct 2024 4:27 pm
ಪ್ರೆಸ್ಟೀಜ್ ಇಂಟ‌ರ್‌ ನ್ಯಾಶನಲ್ ಸ್ಕೂಲ್ ಗೆ ʼಮಂಗಳೂರಿನ ಬೆಸ್ಟ್ ಕೋ-ಎಡ್ ಸ್ಕೂಲ್ʼ ಪ್ರಶಸ್ತಿ

ಮಂಗಳೂರು: ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಸ್ಕೂಲ್ ಮಂಗಳೂರಿನ ಬೆಸ್ಟ್ ಕೋ-ಎಡ್ ಸ್ಕೂಲ್ (Best Co-Ed School in Mangalore) ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭಾರತದ ಪ್ರಮುಖ ಶಿಕ್ಷಣ ನಿಯತಕಾಲಿಕ “ಎಜುಕೇಶನ್ ವರ್ಲ್

25 Oct 2024 4:06 pm
ಕೆನಡಾ| ಡಿವೈಡರ್ ಗೆ ಢಿಕ್ಕಿ ಹೊಡೆದ ಟೆಸ್ಲಾ ಕಾರು; ನಾಲ್ವರು ಭಾರತೀಯರು ಮೃತ್ಯು

ಕೆನಡಾ: ಟೊರೊಂಟೊ ಬಳಿ ಟೆಸ್ಲಾ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾದ ಪರಿಣಾಮ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರನ್ನು ಗುಜರಾತ್ ನ ಗೋಧ್ರಾ ಮೂಲದ ಕೇತಾ ಗೋಹಿಲ್(30) ಮತ್ತು ನಿಲ್ ಗ

25 Oct 2024 4:03 pm
ಸುರತ್ಕಲ್ | ಕಿರುಕುಳ ಆರೋಪ : ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಸುರತ್ಕಲ್ :‌ ಯುವಕನೊಬ್ಬ ಮೆಸೆಂಜರ್‌ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದ ಯುವತಿಯೊಬ್ಬಳು ನ್ಯಾಯ ದೊರೆತಿಲ್ಲ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿ, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ

25 Oct 2024 3:53 pm
ಸೋಲಿನ ಬಳಿಕ ಈ ಕ್ಷೇತ್ರವನ್ನು ಚಾಲೆಂಜ್ ಆಗಿ ತೆಗೊಂಡಿದ್ದೇನೆ : ಯಾಸಿರ್ ಖಾನ್ ಪಠಾಣ್ | Shiggaon ByPoll

ಟಿಕೆಟ್ ಆಕಾಂಕ್ಷಿಗಳಾಗಿದ್ದವರು ನನಗೆ ಬೆಂಬಲ ಸೂಚಿಸಿದ್ದಾರೆ.. ► ಹುಬ್ಬಳ್ಳಿ : ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಮಾತು ► ವಾರ್ತಾಭಾರತಿ CHIT-CHAT

25 Oct 2024 3:42 pm
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾರವಾರ ಶಾಸಕ ಸತೀಶ್ ಶೈಲ್ ಬಂಧನ | Satish Krishna Sail

ಶಾಸಕ ಸತೀಶ್ ಸೈಲ್ ಅಪರಾಧಿ ಎಂದ ವಿಶೇಷ ನ್ಯಾಯಾಲಯ ► ಉಪಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ಗೆ ಶಾಕ್‌ !

25 Oct 2024 3:41 pm
ಹೆಚ್ಚು ಮಕ್ಕಳನ್ನು ಹೊಂದುವಂತೆ ಕರೆ ನೀಡಿದ ದಕ್ಷಿಣ ಭಾರತದ ಸಿಎಂಗಳು !

ಹೆಚ್ಚು ಮಕ್ಕಳನ್ನು ಹೆರುವ ಕುಟುಂಬಕ್ಕೆ ಪ್ರೋತ್ಸಾಹಧನ ! ► ಹೆಚ್ಚು ಮಕ್ಕಳನ್ನು ಹೊಂದಲು ಕರೆ ಯಾಕೆ ? ಇದರ ಹಿಂದಿನ ಕಾರಣವೇನು ?

25 Oct 2024 3:40 pm
ಬೆಂಗಳೂರಿನ ಪ್ರತಿಯೊಬ್ಬರು ನೆನಪಿಡಲೇಬೇಕಾದ ವ್ಯಕ್ತಿ ಸರ್ ಮಿರ್ಜಾ ಇಸ್ಮಾಯಿಲ್ | Sir Mirza Muhammad Ismail

ಬೆಂಗಳೂರಿಗೆ ಮಿರ್ಜಾ ಇಸ್ಮಾಯಿಲ್ ಕೊಟ್ಟ ಕೊಡುಗೆಗಳೇ ಅದ್ಭುತ.. ► ದಿವಾನ್ ಮಿರ್ಜಾ ಇಸ್ಮಾಯಿಲ್ ರ ಸ್ಮಾರಕ ಜೈಪುರದಲ್ಲಿದೆ, ಕರ್ನಾಟಕದಲ್ಲಿ ಯಾಕಿಲ್ಲಾ? ► ಕಾಲೇಜು, ಕಾರ್ಖಾನೆ, ಆಸ್ಪತ್ರೆ, ಜಲಾಶಯಗಳನ್ನು ಕಟ್ಟಿದ ದಿವಾನ.. ► ಸರ್

25 Oct 2024 3:37 pm
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ VS ನಿಖಿಲ್ ಕುಮಾರಸ್ವಾಮಿ ನೇರ ಹಣಾಹಣಿ | Channapatna

ಚನ್ನಪಟ್ಟಣ ಕ್ಷೇತ್ರಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ► ಯಡಿಯೂರಪ್ಪ ನಿವಾಸದಿಂದ ಹೊರಬಿತ್ತು ಅಧಿಕೃತ ಘೋಷಣೆ !

25 Oct 2024 3:36 pm
ಯೋಗೇಶ್ವರ್ ನಡೆ ಕುಮಾರ ಸ್ವಾಮಿ ಲೆಕ್ಕಾಚಾರ ತಪ್ಪಿಸಿತೇ?

ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಚನ್ನಪಟ್ಟಣ ಉಪ ಚುನಾವಣೆ ಅಖಾಡಕ್ಕೆ ಹೊಸ ರಂಗು ಬಂದಿದೆ. ಉಪ ಚುನಾವಣೆ ನಡೆಯುವ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಎರಡು ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಪ್ರಕಟಿಸಿ

25 Oct 2024 3:35 pm
ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಖರ್ಗೆಗೆ ಅವಮಾನ: ಸತ್ಯ ಏನು? | Priyanka Gandhi - Mallikarjun Kharge

ದಲಿತರೆನ್ನುವ ಕಾರಣಕ್ಕೆ ಖರ್ಗೆ ಅವರನ್ನ ಬಿಜೆಪಿ ಗೌರವಿಸುವುದಿಲ್ಲ: ಸುಪ್ರಿಯಾ ಶ್ರೀನೇತ್ ► ಬಿಜೆಪಿ ಮಾಡಿರುವ ಆರೋಪಗಳೇನು? ನಿಜವಾಗಿ ಅಲ್ಲಿ ನಡೆದಿದ್ದೇನು ?

25 Oct 2024 3:34 pm
ಶಿಗ್ಗಾವಿ ಕ್ಷೇತ್ರದಲ್ಲಿ ಮುಸ್ಲಿಂ ನಾಯಕನಿಗೆ ಕಾಂಗ್ರೆಸ್ ಟಿಕೆಟ್| Shiggaon Congress - Yasir Ahmed Khan Pathan

ಕಾಂಗ್ರೆಸ್ ಕಾರ್ಯಕರ್ತರ ಮಾತಿಗೆ ವರಿಷ್ಠರ ಮನ್ನಣೆ ► ಬೊಮ್ಮಾಯಿ ಮಗನ ವಿರುದ್ಧ ಸ್ಪರ್ಧಿಸಲಿರುವ ಜನಪ್ರಿಯ ನಾಯ

25 Oct 2024 3:33 pm
ಗುಜರಾತ್ ನಲ್ಲಿ ಇಷ್ಟೊಂದು ಘೋರ ವಂಚನೆ ನಡೆಯೋದು ಹೇಗೆ ? | Gujarat

ಐಎಎಸ್ ಅಧಿಕಾರಿಯೂ ನಕಲಿ, ನ್ಯಾಯಾಧೀಶರೂ ನಕಲಿ ! ► ನಕಲಿ ಟೋಲ್ ಪ್ಲಾಝಾ ನಡೆಸಲು ಹೇಗೆ ಸಾಧ್ಯ ಸ್ವಾಮೀ...?

25 Oct 2024 3:32 pm
ಶಾಲೆಯಲ್ಲಿ ಮೇಸ್ಟ್ರು ನನ್ನನ್ನು ಹುಚ್ಚ ಅಂದಿದ್ರು : ಅರವಿಂದ್ ಬೋಳಾರ್ | Mangaluru - Aravind Bolar

ಹಿರಿಯರಿಗೆ ಮಾಡಿದ ಸೇವೆಯೇ ನನಗೆ ಆಶೀರ್ವಾದ.. ► ಮಂಗಳೂರು : ಪ್ರೆಸ್ ಕ್ಲಬ್ ಗೌರವ ಸ್ವೀಕರಿಸಿ ನಟ ಅರವಿಂದ ಬೋಳಾರ್ ಮಾತು

25 Oct 2024 3:31 pm
ಲಾರೆನ್ಸ್ ಬಿಷ್ಣೋಯಿ ಸಹೋದರ ಅನ್ಮೋಲ್ ಸುಳಿವು ನೀಡಿದವರಿಗೆ ರೂ. 10 ಲಕ್ಷ ಬಹುಮಾನ ಘೋಷಿಸಿದ ಎನ್ಐಎ

ಹೊಸದಿಲ್ಲಿ: ಪಂಜಾಬ್ ಗಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಸಂಬಂಧ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಹೋದರ ಅನ್ಮೋಲ್ ಬಿಷ್ಣೋಯಿ ಕುರಿತು ಸುಳಿವು ನೀಡಿದವರಿಗೆ ರೂ. 10 ಲಕ್ಷ ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖ

25 Oct 2024 3:10 pm
ಸೆಲ್ಫಿ ತೆಗೆಯಲು ಮುಂದಾದ ವ್ಯಕ್ತಿಯನ್ನು ತುಳಿದು ಕೊಂದ ಕಾಡಾನೆ

ಮಹಾರಾಷ್ಟ್ರ: ಸೆಲ್ಫಿ ತೆಗೆಯಲು ಮುಂದಾದ ಕಾರ್ಮಿಕನನ್ನು ಕಾಡಾನೆಯೊಂದು ತುಳಿದು ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಶ್ರೀಕಾಂತ್ ರಾಮಚಂದ್ರ ಸಾತ್ರೆ(23) ಕಾಡಾನೆ ದಾಳಿಯಿಂದ ಮೃತಪಟ್ಟವರು. ಶ್ರೀಕಾಂತ್ ಸಾ

25 Oct 2024 2:58 pm
ಚನ್ನಪಟ್ಟಣ ಉಪಚುನಾವಣೆ | ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಜೆ

25 Oct 2024 2:58 pm
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ : ರಾಜ್ಯಪಾಲರಿಂದ ಸ್ವಾಗತ

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹಾಗೂ ಸುದೇಶ್ ಧನ್ಕರ್ ಅವರು ಕರ್ನಾಟಕ ಪ್ರವಾಸಕ್ಕಾಗಿ ಇಂದು(ಅ.25) ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು ಉಪರಾಷ್ಟ್ರ

25 Oct 2024 2:49 pm
ದ.ಕ. : 72 ಸ್ಥಳಗಳಲ್ಲಿ ಹಸಿರು ಪಟಾಕಿ ಮಾರಾಟ

ಮಂಗಳೂರು, ಅ. 25: ತಾತ್ಕಾಲಿಕ ಪಟಾಕಿ ಮಾರಾಟ ಮಾಡುವವರು ಬಹಳಷ್ಟು ಸಂಕಷ್ಟದ ಮಧ್ಯೆ ದೀಪಾವಳಿ ಸಂದರ್ಭ ವ್ಯಾಪಾರ ನಡೆಸುತ್ತಿದ್ದಾರೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ 72 ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಹಸಿರು ಪಟಾಕಿ ಮಾರಾಟ ಮಾಡಲು

25 Oct 2024 2:42 pm
ಮಂಗಳೂರು: ವಿಮಾನ ಯಾನ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ

ಮಂಗಳೂರು, ಅ. 25: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2025ರ ಹಣಕಾಸು ವರ್ಷದ ಮೊದಲಾರ್ಧ ಮತ್ತು ದ್ವಿತೀಯ ತ್ರೈಮಾಸಿಕದಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತು ವಿಮಾನ ಯಾನಗಳಲ್ಲಿ ಉತ್ತಮ ನಿರ್ವಹಣೆ ತೋರಿದೆಯಲ್ಲದೆ, ಸಾಕಷ್ಟು ಏ

25 Oct 2024 2:38 pm
ಬಿ.ಸಿ.ರೋಡ್ : ಮಿತ್ತಬೈಲು ಎಂ.ಜೆ.ಎಂ. ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ ಆಯ್ಕೆ

ಬಂಟ್ವಾಳ : ಬಿ.ಸಿ.ರೋಡ್ ಸಮೀಪದ ಮಿತ್ತಬೈಲ್ ಮುಹಿಯುದ್ದೀನ್ ಜುಮಾ ಮಸೀದಿ ಇದರ ನೂತನ ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ ಆಯ್ಕೆಯಾದರು. ಮುಹಮ್ಮದ್ ಇಕ್ಬಾಲ್ ನಂದರಬೆಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆದ ಮಸೀದಿಯ ವಾರ್ಷಿಕ ಮ

25 Oct 2024 2:33 pm
ಮಾಣಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಶೆಟ್ಟಿ ಅಧಿಕಾರ ಸ್ವೀಕಾರ

ಮಾಣಿ ಗ್ರಾಮ ಪಂಚಾಯತ್ತಿನ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಮುಂದಾಳು ಸುದೀಪ್ ಕುಮಾರ್ ಶೆಟ್ಟಿಯವರು ಅಧಿಕಾರ ವಹಿಸಿಕೊಂಡರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ,

25 Oct 2024 2:26 pm
ಬೋಳಿಯಾರು‌: ಮಾದಕ ದ್ರವ್ಯ ಮುಕ್ತ ಪರಿಸರಕ್ಕಾಗಿ ಸಂಯುಕ್ತ ಜಮಾಅತ್ ಒಕ್ಕೂಟ ಅಸ್ತಿತ್ವಕ್ಕೆ

ಉಳ್ಳಾಲ: ಬೋಳಿಯಾರು ಸುತ್ತಮುತ್ತಲಿನ 8 ಜಮಾಅತ್ ಗಳ ಸಹಭಾಗಿತ್ವದಲ್ಲಿ ಮಾದಕದ್ರವ್ಯ ಮುಕ್ತ ಪರಿಸರದ ಗುರಿಯೊಂದಿಗೆ ರಚನೆಯಾಗಿರುವ ಸಂಯುಕ್ತ ಜಮಾಅತ್ ಒಕ್ಕೂಟ ಇದರ ಅಧ್ಯಕ್ಷರಾಗಿ ಪಿ.ಕೆ.ಅಬ್ದುಲ್ಲಾ ಆಯ್ಕೆಯಾಗಿದ್ದಾರೆ. ಉಪಾಧ್

25 Oct 2024 2:18 pm
ಕಿನ್ಯ: ಆಲಿಕುಂಞಿ ಹಾಜಿ ಪಾರೆ ಗೆ ಗೌರವಾರ್ಪಣೆ

ದೇರಳಕಟ್ಟೆ:  ಕರ್ನಾಟಕ ಮುಸ್ಲಿಮ್ ಜಮಾಅತ್ ದ.ಕ. ವೆಸ್ಟ್ ಜಿಲ್ಲಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಲಿಕುಂಞಿ ಹಾಜಿ ಪಾರೆಯವರಿಗೆ ಕಿನ್ಯ ಪ್ರದೇಶದ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ ಕಾರ್ಯಕಗರಮ ಗುರುವಾರ ಕಿನ್ಯ ಬೆ

25 Oct 2024 2:14 pm
ಅಮಿತ್ ಶಾ ಪ್ರವಾಸಗಳ ಬಗ್ಗೆ ಮಾಹಿತಿ ನೀಡಿದವರಿಗೆ ಒಂದು ದಶಲಕ್ಷ ಡಾಲರ್ ಬಹುಮಾನ ಘೋಷಿಸಿದ ಪನ್ನುನ್

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾರ ವಿದೇಶ ಪ್ರವಾಸಗಳ ಕುರಿತು ನನಗೆ ಮಾಹಿತಿ ನೀಡುವವರಿಗೆ ಒಂದು ದಶಲಕ್ಷ ಡಾಲರ್ ಬಹುಮಾನ ನೀಡುವುದಾಗಿ ಘೋಷಿಸಿರುವ ಖಾಲಿಸ್ತಾನಿ ಪ್ರತ್ಯೇಕತಾವಾದಿ ಗುರು ಪತ್ವಂತ್ ಸಿಂಗ್ ಪನ್ನುನ್, ನವ

25 Oct 2024 1:03 pm
ಕೊಪ್ಪಳ | ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ : ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಮೃತ್ಯು

ಕೊಪ್ಪಳ : ತಾಲೂಕಿನ ಮರಕುಂಬಿ ಗ್ರಾಮದಲ್ಲಿ 2015ರಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ಮತ್ತು ನಂತರ ಅವರ ಓಣಿಗೆ ಹೋಗಿ ಗುಡಿಸಲುಗಳಿಗೆ ಬೆಂಕಿ, ಹಚ್ಚಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾಗಿದ್ದ ಅಪರಾಧ

25 Oct 2024 12:39 pm
ಫೆಲೆಸ್ತೀನ್, ಲೆಬನಾನ್, ಇರಾನ್ ರಾಯಭಾರಿಗಳ ಸೆಮಿನಾರ್ ಗಳನ್ನು ರದ್ದುಗೊಳಿಸಿದ ಜೆಎನ್‌ಯು

ಹೊಸದಿಲ್ಲಿ: ಮಧ್ಯಪ್ರಾಚ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಜವಾಹರಲಾಲ್ ನೆಹರೂ ವಿವಿ(JNU) ʼಪಶ್ಚಿಮ ಏಷ್ಯಾ ಅಧ್ಯಯನ ಕೇಂದ್ರʼದಲ್ಲಿ ನಡೆಯಬೇಕಿದ್ದ ಮೂರು ವಿಚಾರಗೋಷ್ಠಿಗಳನ್ನು ರದ್ದುಗೊಳಿಸಲಾಗಿದೆ. ವಿಚಾರಗೋಷ್ಠಿಯ

25 Oct 2024 12:14 pm
ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ವಿವಿಧ ಯೋಜನೆಯ ಗುರಿಗಿಂತ ಅರ್ಜಿಗಳ ಸಂಖ್ಯೆಯೇ ಅಧಿಕ!

ಮಂಗಳೂರು, ಅ.24: ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿನ ವಿವಿಧ ಯೋಜನೆಯಡಿ ಭೌತಿಕ ಗುರಿಗಿಂತ ಸ್ವೀಕರಿಸಲಾದ ಅರ್ಜಿಗಳ ಸಂಖ್ಯೆಯೇ ಅಧಿಕವಾಗಿದೆ. ಇದರಿಂದ ಅರ್ಜಿ ಸಲ್ಲಿಸಿಯೂ ಯೋಜನೆಯನ್ನು ದಕ್ಕಿಸಿಕೊಳ್ಳ

25 Oct 2024 12:11 pm
ತಿರುಪತಿ ದೇವಾಲಯ ಇರುವ ಪ್ರದೇಶದಲ್ಲಿನ ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ: ತನಿಖೆ ಚುರುಕು

ಆಂಧ್ರಪ್ರದೇಶ: ತಿರುಪತಿ ದೇವಾಲಯ ಇರುವ ಪ್ರದೇಶದಲ್ಲಿನ ಮೂರು ಹೊಟೇಲ್ ಗಳಿಗೆ ಈಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿರುವ ಬಗ್ಗೆ ವರದಿಯಾಗಿದೆ. ಬೆದರಿಕೆಗೆ ಕರೆ ಹಿನ್ನೆಲೆ ಪೊಲೀಸರು ಹೋಟೆಲ್ ಗಳಲ್ಲಿ ಸಂಪೂರ್ಣವಾಗಿ ಶೋ

25 Oct 2024 12:09 pm
ಲೆಬನಾನ್: ಇಸ್ರೇಲ್ ದಾಳಿಗೆ ಮೂವರು ಪತ್ರಕರ್ತರು ಮೃತ್ಯು

ಲೆಬನಾನ್: ಆಗ್ನೇಯ ಲೆಬನಾನ್‌ ನಲ್ಲಿ ವಸತಿಗೃಹವೊಂದನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಪತ್ರಕರ್ತರು ಮೃತಪಟ್ಟಿದ್ದಾರೆ ಎಂದು ಲೆಬನಾನ್ ನ ರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ

25 Oct 2024 11:56 am
ಅಜೆಕಾರು: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ; ಆರೋಪಿ ಪತ್ನಿ ಸಹಿತ ಇಬ್ಬರ ಬಂಧನ

ಅಜೆಕಾರು: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬ

25 Oct 2024 11:35 am
ಸಾಮಾಜಿಕ ಮಾಧ್ಯಮ ಸಾಲು ಸಾಲು ಸವಾಲುಗಳು

ಇಂದಿನ ದಿನಮಾನದಲ್ಲಿ ದಿನ ಪತ್ರಿಕೆ, ಪುಸ್ತಕಗಳನ್ನು ಕಣ್ಣೆತ್ತಿ ನೋಡದವರು ಇರಬಹುದು. ಆದರೆ ಸಾಮಾಜಿಕ ಮಾಧ್ಯಮ ಅಥವಾ ಸೋಶಿಯಲ್ ಮೀಡಿಯಾದ ಸಂಗ ಮಾಡದವರು ಬಹುಶಃ ಯಾರೂ ಇರಲಾರರು. ಯಾಕೆಂದರೆ ಈ ಸಾಮಾಜಿಕ ಮಾಧ್ಯಮವೆಂಬುದು ಅಷ್ಟೊಂದ

25 Oct 2024 11:29 am
ಕಲಬುರಗಿ: ಟಿಪ್ಪರ್ ಢಿಕ್ಕಿ, ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಕಲಬುರಗಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಹುಮನಬಾದ್ ರಿಂಗ್ ರೋಡ್‌ನಲ್ಲಿ ನಡೆದಿದೆ. ಕಲಬುರಗಿ ತಾಲ್ಲೂಕಿನ ಗಣಜಲಖೇಡ ಗ್ರಾಮದ ಅನುಸೂಯ (55)ಮೃತಪಟ್ಟವರು

25 Oct 2024 11:12 am
ಒಡಿಶಾ, ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ: ಭಾರಿ ಮಳೆ, ಬಿರುಗಾಳಿ

ಹೊಸದಿಲ್ಲಿ: ಡಾನಾ ಚಂಡಮಾರುತವು ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ ಕಾರಣವಾಗಿದೆ. ಕೇಂದ್ರಪಾರ ಜಿಲ್ಲೆಯ ಭಿಟಾರ್ ಕನಿಕ ಹಾಗೂ ಭದ್ರಕ್ ಜಿಲ್ಲೆಯ ಧಮ್ರ ನಡುವೆ ಈ ಚಂಡಮಾರುತ

25 Oct 2024 11:07 am
ಸಂಪಾದಕೀಯ | ಕಾಂಗ್ರೆಸ್‌ಗೆ ಹೊಸ ದಿಕ್ಕು ನೀಡಬಹುದೇ ಪ್ರಿಯಾಂಕಾ ರಾಜಕೀಯ ಪ್ರವೇಶ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

25 Oct 2024 10:58 am
ಒಳ ಮೀಸಲಾತಿ ಜಾರಿ: ಯಾಕಿಷ್ಟು ವಿಳಂಬ?

ಎಡಗೈ ಮತ್ತು ಬಲಗೈ ಸಮುದಾಯದವರು ಮುಖಾಮುಖಿಯಾಗಿ ಇರುವ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ರೀತಿಯಲ್ಲಿ ಚರ್ಚಿಸುವುದು ಅಗತ್ಯ. ಅಷ್ಟೇ ಅಲ್ಲ, ಸರಕಾರದೊಡನೆ ಕೈಜೋಡಿಸಿ ಈ ದಿಸೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸರಕಾರವನ್ನು ಸಂಭ

25 Oct 2024 10:54 am
ಬಾಬಾ ಸಿದ್ದೀಕಿ ಪುತ್ರ ಜೀಶನ್ ಸಿದ್ದೀಕಿ ಎನ್ ಸಿಪಿಗೆ ಸೇರ್ಪಡೆ: ಬಾಂದ್ರಾ ಪೂರ್ವದಿಂದ ಸ್ಪರ್ಧೆ

ಮಹಾರಾಷ್ಟ್ರ: ಮಾಜಿ ಸಚಿವ ದಿವಂಗತ ಬಾಬಾ ಸಿದ್ದೀಕಿ ಪುತ್ರ ಜೀಶನ್ ಸಿದ್ದೀಕಿ ಶುಕ್ರವಾರ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಹಾರಾಷ್ಟ್ರ ವಿಧಾನ ಪರಿಷತ್ ಚುನಾ

25 Oct 2024 10:20 am
ಚಿಕ್ಕಮಗಳೂರು: ಮಗುವನ್ನು ಕಿಡ್ನಾಪ್ ಮಾಡಿದ ಮಹಿಳೆ; ಪ್ರಕರಣ ದಾಖಲು

ಚಿಕ್ಕಮಗಳೂರು: ಎರಡು ವರ್ಷದ ಮಗುವನ್ನು ಮಹಿಳೆಯೊಬ್ಬರು ಕಿಡ್ನಾಪ್ ಮಾಡಿದ ಘಟನೆ ಕಡೂರು ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪ ಶುಕ್ರವಾರ ನಡೆದಿದೆ. ಕಡೂರು ತಾಲೂಕಿನ ಸೀತಾಪುರ ಗ್ರಾಮದ ಮಾನಸ (2) ಅಪಹರಣಕ್ಕೊಳಗಾದ ಮಗು. ಬ

25 Oct 2024 10:18 am
ಕಲಬುರಗಿ: ಹಾವು ಕಚ್ಚಿ ವ್ಯಕ್ತಿ ಮೃತ್ಯು

ಕಲಬುರಗಿ: ಹಾವು ಕಚ್ಚಿ ಕುರಿಗಾಹಿಯೊಬ್ಬರು ಮೃತಪಟ್ಟಿರುವ ಘಟನೆ ಯಡ್ರಾಮಿ ತಾಲ್ಲೂಕಿನ ಯತ್ನಾಳ ಗ್ರಾಮದಲ್ಲಿ ಗುರುವಾರ ನಡೆದಿದೆ. ತಮ್ಮಣ್ಣ ಭೀಮಪ್ಪ ಬಡಗೇರ (45)  ಮೃತ ವ್ಯಕ್ತಿ. ತಮ್ಮಣ್ಣ ಅವರು ಕುರಿಗಳನ್ನು ಮೇಯಿಸಲು ಯತ್ನಾಳ

25 Oct 2024 9:31 am
ಕಲಬುರಗಿ: ಹಾವು ಕಚ್ಚಿ ಕುರಿಗಾಹಿ ಮೃತ್ಯು

ಕಲಬುರಗಿ: ಹಾವು ಕಚ್ಚಿ ಕುರಿಗಾಹಿಯೊಬ್ಬರು ಮೃತಪಟ್ಟಿರುವ ಘಟನೆ ಯಡ್ರಾಮಿ ತಾಲ್ಲೂಕಿನ ಯತ್ನಾಳ ಗ್ರಾಮದಲ್ಲಿ ಗುರುವಾರ ನಡೆದಿದೆ. ತಮ್ಮಣ್ಣ ಭೀಮಪ್ಪ ಬಡಗೇರ (45)  ಮೃತ ವ್ಯಕ್ತಿ. ತಮ್ಮಣ್ಣ ಅವರು ಕುರಿಗಳನ್ನು ಮೇಯಿಸಲು ಯತ್ನಾಳ

25 Oct 2024 9:31 am
ಹತ್ಯೆ ಭೀತಿ: ಶೇಕ್ ಹಸೀನಾಗೆ ಲ್ಯುಟಿಯೆನ್ಸ್ ಬಂಗಲೆಯಲ್ಲಿ ಸರ್ಪಗಾವಲು

ಹೊಸದಿಲ್ಲಿ: ಎರಡು ದಶಕಗಳ ಕಾಲ ಬಾಂಗ್ಲಾ ಮಾಜಿ ಪ್ರಧಾನಿ ಶೇಕ್ ಹಸೀನಾ ಆಕರ್ಷಕ ಉದ್ಯಾನವನಗಳಿಂದ ಸುತ್ತುವರಿದ ವೈಭವೋಪೇತ ಬಂಗಲೆಯಲ್ಲಿ ವಾಸವಿದ್ದರು. ಢಾಕಾ ನಗರದ ಹೃದಯ ಭಾಗದ 3600 ಚದರ ಮೀಟರ್ ವಿಶಾಲ ಬಂಗಲೆಯನ್ನು ರಾಣಿ ಎಲಿಜಬೆತ್-

25 Oct 2024 9:06 am
ಗಂಟೆಗೆ 10 ಭಾರತೀಯರಿಂದ ಅಮೆರಿಕ ಅಕ್ರಮ ಪ್ರವೇಶ ಯತ್ನ: 90 ಸಾವಿರ ಮಂದಿ ಬಂಧನ!

ಅಹ್ಮದಾಬಾದ್: ಅಮೆರಿಕ ಗಡಿದಾಟುವ ಪ್ರಯತ್ನದಲ್ಲಿ ಅಕ್ರಮ ಭಾರತೀಯ ವಲಸೆಗಾರರ ಯಾತನಾಮಯ ಪ್ರಯಾಣ ಹಾಗೂ ಸರಣಿ ಸಾವಿನ ಘಟನೆಗಳ ಹೊರತಾಗಿಯೂ, ಅಮೆರಿಕದಲ್ಲಿ ವಾಸಿಸುವ ಆಸೆ ಭಾರತೀಯರಲ್ಲಿ ಅದರಲ್ಲೂ ಮುಖ್ಯವಾಗಿ ಅಮೆರಿಕದಲ್ಲಿ ಪ್ರಬ

25 Oct 2024 8:42 am
ಚೆಂಡು ವಿರೂಪ ಪ್ರಕರಣ: ವಾರ್ನರ್ ಮೇಲಿನ ನಾಯಕತ್ವ ನಿಷೇಧ ರದ್ದು

ನವದೆಹಲಿ: ಚೆಂಡು ವಿರೂಪ ಪ್ರಕರಣದ ಆರು ವರ್ಷದ ಬಳಿಕ ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಮೇಲಿನ ನಾಯಕತ್ವ ನಿಷೇಧವನ್ನು ರದ್ದುಪಡಿಸಲಾಗಿದೆ. 2018ರ ಈ ಪ್ರಕರಣದಲ್ಲಿ ಜೀವಮಾನವಿಡೀ ನಾಯಕತ್ವದ ಜವಾಬ್ದಾರಿ ನಿರ್ವಹಿಸದ

25 Oct 2024 8:20 am
ಕುಂಬಾರ ನಿಗಮ ಸ್ಥಾಪನೆಗೆ ಎಮ್ ವೈ ಪಾಟೀಲ್ ನೇತೃತ್ವದಲ್ಲಿ ಸಿಎಂಗೆ ಮನವಿ

ಬೆಂಗಳೂರು/ಕಲಬುರಗಿ: ಬೆಂಗಳೂರ ನಗರದ ಕಾವೇರಿ ಗೆಸ್ಟ್ ಹೌಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಫಜಲಪುರ ಕ್ಷೇತ್ರದ ಶಾಸಕ ಎಮ್. ವೈ ಪಾಟೀಲ್ ಮತ್ತು ಹೆಚ್ ಕೆ ಇ ಸಂಸ್ಥೆಯ ನಿರ್ದೇಶಕ ಅರುಣ್ ಕುಮಾರ್ ಪಾಟೀಲ್ ಅವರ ನೇತೃ

25 Oct 2024 8:12 am
ದುಬೈ ಗಡಿನಾಡ ಉತ್ಸವದಲ್ಲಿ ಡಾ.ಫಕ್ರುದ್ದೀನ್ ಕುನಿಲ್‌ಗೆ 'ಗಡಿನಾಡ ಪ್ರಶಸ್ತಿ'

ಮಂಗಳೂರು, ಅ.23: ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಯುಎಇ ಘಟಕದಿಂದ ಇತ್ತೀಚೆಗೆ ದುಬೈನ ಔದ್ ಮಥಾದಲ್ಲಿರುವ 'ಜೆಮ್' ಖಾಸಗಿ ಶಾಲೆಯಲ್ಲಿ ಆಯೋಜಿಸಲಾದ ದುಬೈ ಗಡಿನಾಡ ಉತ್ಸವದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡು

25 Oct 2024 8:07 am
ಸೇನಾ ಟ್ರಕ್ ಮೇಲೆ ಉಗ್ರರ ದಾಳಿ: ಇಬ್ಬರು ಸೈನಿಕರು ಸೇರಿ ನಾಲ್ವರು ಮೃತ್ಯು

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್ನಿಂದ 11 ಕಿಲೋಮೀಟರ್ ದೂರದ ಬೋಟಪತ್ರಿ ಎಂಬಲ್ಲಿ ವಾಸ್ತವ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಮೇಲೆ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ 18 ರಾಷ್ಟ್ರೀಯ ರೈಫಲ್ ನ ಇಬ

25 Oct 2024 7:48 am
ಸುಳ್ಯ| ಮಲಗಿದ್ದ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ: ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ್ಯು

ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ವೃದ್ಧನೋರ್ವ ತನ್ನ ತಮ್ಮನ ಪತ್ನಿ ಮಲಗಿದಲ್ಲಿಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಜಯಭಾರತಿ (56) ಎಂಬವರು ಚಿಕಿತ್ಸೆ ಫಲಕಾರ

24 Oct 2024 11:31 pm
ಯುಪಿಎಸ್ಸಿ ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ನೀಡಿ : ಡಾ.ಬಿಳಿಮಲೆ

ಬೆಂಗಳೂರು : ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಕೇವಲ ಹಿಂದಿ ಮತ್ತು ಆಂಗ್ಲ ಭಾಷೆಗಳಿಗೆ ಪ್ರಾತಿನಿಧ್ಯವನ್ನು ನೀಡುವ ಮೂಲಕ ಹಿಂದಿಯೇತರ ಅಭ್ಯರ್ಥಿಗಳ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಆದ್ದರಿಂದ ಯುಪಿಎಸ್ಸಿ ಪ

24 Oct 2024 11:24 pm
ಕುಂದಾಪುರ: ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ

ಕುಂದಾಪುರ, ಅ.24: ನಗರದ ಹೊರವಲಯದಲ್ಲಿರುವ ಹಂಗಳೂರು ಸಮೀಪದ ಬ್ರಹ್ಮಗುಡಿ ರಸ್ತೆಯಲ್ಲಿ ಹಾಡಹಗಲೇ ಜನವಸತಿ ಪ್ರದೇಶದ ಜಗದೀಶ್ ಚಂದ್ರ ನಾಯರ್ ಎ೦ಬವರ ಮನೆಯ ಬಾಗಿಲು ಒಡೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಸಹಿತ ನಗದು ದೋಚಿ ಪರಾರ

24 Oct 2024 11:19 pm
ದುರ್ನಡತೆ ಪ್ರದರ್ಶಿಸುವ ಅಧಿಕಾರಿಗಳ ವಿರುದ್ಧ ಕ್ರಮ : ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ

ಬೆಂಗಳೂರು: ಸರಕಾರಿ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದರೆ ಮಾತ್ರವಲ್ಲ, ಸಾರ್ವಜನಿಕರೊಂದಿಗೆ ದುರ್ನಡತೆ ಪ್ರದರ್ಶಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಎಚ್ಚರಿಕೆ ನ

24 Oct 2024 11:13 pm
ಹಿರಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಂಜುಳಗೆ ವಿದ್ಯಾ ರತ್ನ ಪ್ರಶಸ್ತಿ

ಉಳ್ಳಾಲ: ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಕೊಡುವ ರಾಜ್ಯ ಮಟ್ಟದ ‘ವಿದ್ಯಾ ರತ್ನ’ ಪ್ರಶಸ್ತಿ ಗೆ ಹಿರಾ ಪ್ರೌಢ ಶಾಲೆ ಬಬ್ಬುಕಟ್ಟೆಯ ಮುಖ್ಯ ಶಿಕ್ಷಕಿ ಮಂಜುಳಾ ಕುಮಾರಿ ಅವರು ಭಾಜನರಾಗಿ

24 Oct 2024 11:08 pm
ಅಲ್ ಇಕ್ವಾನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಾಗೃತಿ ಕಾರ್ಯಕ್ರಮ

ಪುತ್ತೂರು: ಅಲ್ ಇಕ್ವಾನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಂತ ಫಿಲೋಮಿನಾ ಪಿಯು ಕಾಲೇಜು ಸಹಯೋಗ ದೊಂದಿಗೆ ಎಸ್.ಜೆ.ಎಂ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹಾಗೂ ರಸ್ತೆ ಸುರಕ್ಷತೆಯ ಬಗ್ಗೆ

24 Oct 2024 11:02 pm
ಜೈನ ಮಂದಿರದಿಂದ ಕಳವು: ದೂರು ದಾಖಲು

ಮಂಗಳೂರು, ಅ.24: ನಗರದ ಲೇಡಿಗೋಶನ್ ಆಸ್ಪತ್ರೆ ಹಿಂಬದಿಯಲ್ಲಿರುವ ಗುಜರಾತಿ ಸಮುದಾಯದ ಶ್ವೇತಾಂಬರ ಮೂರ್ತಿ ಪೂಜಕ್ ಜೈನ ಮಂದಿರದಿಂದ 5 ಮೂರ್ತಿಗಳಿಗೆ ಹಾಕಿದ್ದ 55 ಗ್ರಾಮ್ ತೂಕದ 5 ಬಂಗಾರದ ಚೈನುಗಳು ಕಳವಾಗಿರುವ ಬಗ್ಗೆ ಬಂದರ್ ಠಾಣೆಯಲ

24 Oct 2024 10:57 pm
ಉಪ್ಪಿನಂಗಡಿ| ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ ಆರೋಪ: ಮಹಿಳೆಯ ವಿರುದ್ಧ ಪ್ರಕರಣ ದಾಖಲು

ಉಪ್ಪಿನಂಗಡಿ: ಕೇರಳದಲ್ಲಿ ಸರಕಾರಿ ಉದ್ಯೋಗ ಕೊಡಿಸುವ ಭರವಸೆ ನೀಡಿ 13.11 ಲಕ್ಷ ರೂ. ಪಡೆದು ವಂಚಿಸಿದ ಆರೋಪದಡಿ ಪೆರ್ಲದ ಸಚಿತಾ ರೈ ಎಂಬಾಕೆಯ ವಿರುದ್ಧ ಕೊಯಿಲ ನಿವಾಸಿ ರಕ್ಷಿತಾ ಅವರು ನೀಡಿದ ದೂರಿನನ್ವಯ ಉಪ್ಪಿನಂಗಡಿ ಠಾಣೆಯಲ್ಲಿ ಪ

24 Oct 2024 10:43 pm
ಕಲಬುರಗಿಯಲ್ಲಿ 12ನೇ ರಾಜ್ಯಮಟ್ಟದ ಕದಳಿ ಮಹಿಳಾ ಸಮಾವೇಶ : ಡಾ.‌ಶಾಂತಾ ಅಸ್ಟಿಗೆ

ಕಲಬುರಗಿ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಶನಿವಾರದಿಂದ ಎರಡು ದಿನಗಳ ಕಾಲ 12ನೇ ರಾಜ್ಯ ಮಟ್ಟದ ಕದಳಿ ಮಹಿಳಾ ಸಮಾವೇಶ ನಡೆಯಲಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ನ ಹಿರಿಯ ಉಪಾಧ್ಯ

24 Oct 2024 10:35 pm
ಉತ್ತರ ಪ್ರದೇಶ | ಉರ್ದು ಶಿಕ್ಷಕನಿಗೆ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಬಲವಂತ ಮಾಡಿ ದೌರ್ಜನ್ಯ : ಆರೋಪಿಯ ಬಂಧನ

ಘಾಝಿಯಾಬಾದ್: ಉರ್ದು ಶಿಕ್ಷಕನಿಗೆ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಬಲವಂತ ಮಾಡಿ ಲಿಫ್ಟ್ ನಿಂದ ಹೊರಹಾಕಿ ದೌರ್ಜನ್ಯ ಎಸಗಿದ ಆರೋಪದ ಮೇಲೆ 36 ವರ್ಷದ ಆರೋಪಿಯೋರ್ವನನ್ನು ಘಾಝಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಪಂಚಶೀಲ್ ವೆಲ

24 Oct 2024 10:30 pm
ಮಧ್ಯಪ್ರಾಚ್ಯ ಸಂಘರ್ಷ ವ್ಯಾಪಕಗೊಳ್ಳುವ ಅಪಾಯ : ಬ್ರಿಕ್ಸ್ ಶೃಂಗಸಭೆಯಲ್ಲಿ ಜೈಶಂಕರ್

ಕಝಾನ್ : ಮಧ್ಯಪ್ರಾಚ್ಯದ ಘರ್ಷಣೆ ಈ ಪ್ರದೇಶದಲ್ಲಿ ಮತ್ತಷ್ಟು ಹರಡುವ ಆತಂಕ ವ್ಯಾಪಕವಾಗಿದೆ. ಸಂಘರ್ಷಗಳು ಮತ್ತು ಉದ್ವಿಗ್ನತೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸುವುದು ಈಗಿನ ತುರ್ತು ಅಗತ್ಯವಾಗಿದೆ ಎಂದು ವಿದೇಶಾಂಗ ಸಚಿವ ಎಸ

24 Oct 2024 10:28 pm
ಇರಾಕ್, ಸಿರಿಯಾದಲ್ಲಿ ನೆಲೆಗಳ ಮೇಲೆ ಟರ್ಕಿ ದಾಳಿ

ಅಂಕಾರ : ಅಂಕಾರಾ ಬಳಿ ಟರ್ಕಿಯ ಉನ್ನತ ರಕ್ಷಣಾ ಸಂಸ್ಥೆ ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (ಟಿಎಐ) ಮೇಲೆ ಬುಧವಾರ ನಡೆದ ದಾಳಿಗೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿ ಬಂಡುಕೋರರ 30 ನೆಲೆಗಳನ್ನು ಗುರಿಯಾಗಿಸಿ ಗುರುವಾರ

24 Oct 2024 10:25 pm
ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಸೆರೆ

ಸುರತ್ಕಲ್‌: ಪತ್ಯೇಕ ಎರಡು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ಮೂಲದ ಜೋಸ್ ಕುಟ್ಟಿ ಎಂದು ತಿಳಿದು ಬಂದಿದೆ. ಈನನೊಂದಿಗೆ ಕೃತ್ಯದಲ್ಲಿ ಭಾ

24 Oct 2024 10:24 pm
ಪುತ್ತೂರು: ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು: ಸೆಂಟ್ರಿಂಗ್ ಕಾರ್ಮಿಕರೋರ್ವರ ಮೃತದೇಹ ಪುತ್ತೂರಿನ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ. ರೈಲ್ವೆ ಹಳಿ ದಾಟುವ ವೇಳೆಯಲ್ಲಿ ರೈಲು ಢಿಕ್ಕಿಯಾಗಿ ಮೃತ ಪಟ್ಟಿರುವುದಾಗಿ‌ ಶಂಕಿಸಲಾಗಿದೆ. ಪೆರ್ಲ ಉಕ್ಕಿ

24 Oct 2024 10:20 pm
ಕ್ರೀಡಾ ಕ್ಷೇತ್ರದಲ್ಲಿ ಜೀವಮಾನದ ಸಾಧನೆ |‘ ಧ್ಯಾನ್‌ಚಂದ್‌‘ ಬದಲಿಗೆ ‘ಅರ್ಜುನ್’ ಪುರಸ್ಕಾರ

ಧ್ಯಾನ್‌ಚಂದ್ ಪುರಸ್ಕಾರ , ಅರ್ಜುನ್’ ಪುರಸ್ಕಾರ |  PC : X  ಹೊಸದಿಲ್ಲಿ : ಕ್ರೀಡಾ ಕ್ಷೇತ್ರದಲ್ಲಿನ ಜೀವಮಾನದ ಸಾಧನೆಗಾಗಿ ನೀಡಲಾಗುವ ಧ್ಯಾನ್‌ಚಂದ್ ಪುರಸ್ಕಾರವನ್ನು ಈ ವರ್ಷದಿಂದ ಸ್ಥಗಿತಗೊಳಿಸಲು ಕೇಂದ್ರ ಸರಕಾರ ನಿರ್ಧರಿಸ

24 Oct 2024 10:19 pm
ವಿಶ್ವ ಚಾಂಪಿಯನ್‌ಶಿಪ್ಸ್‌ನಿಂದ ಕುಸ್ತಿ ಪಟುಗಳನ್ನು ಹಿಂಪಡೆದ ಕುಸ್ತಿ ಫೆಡರೇಶನ್

pc : ndtv  ಹೊಸದಿಲ್ಲಿ : ಸರಕಾರದ ಹಸ್ತಕ್ಷೇಪವನ್ನು ವಿರೋಧಿಸಿ ಭಾರತೀಯ ಕುಸ್ತಿ ಫೆಡರೇಶನ್ ಗುರುವಾರ ಅಲ್ಬೇನಿಯದ ತಿರಾನದಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್ಸ್‌ನಿಂದ ಭಾರತೀಯ ಕುಸ್ತಿಪಟುಗಳನ್ನು ಹಿಂಪಡೆದಿದೆ. ಸ್ವಾಯತ್

24 Oct 2024 10:12 pm
ಶಿವಮೊಗ್ಗ | ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ

ಶಿವಮೊಗ್ಗ : ಸಂಚಾರ ಠಾಣೆ ಪೋಲೀಸ್ ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್‌ ಮೇಲೆ ಹೊತ್ತೊಯ್ದ ಸಿನಿಮೀಯ ರೀತಿಯ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಎಚ್.ರಸ್ತೆಯಲ್ಲಿ ನಡೆದಿದೆ. ಬಿ.ಎಚ್.ರಸ್ತೆಯಲ್ಲಿ ವಾಹನ ತಪಾಸ

24 Oct 2024 10:11 pm
ಅ.26ರಂದು ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಕಾರ್ಯಾಗಾರ

ಉಳ್ಳಾಲ: ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ಚಿಕಿತ್ಸಾ ವಿಭಾಗದಿಂದ ಶಿಶು ಗ್ಯಾಸ್ಟ್ರೋ ಎಂಟರೋಲಜಿಯ ನಿರಂತರ ವೈದ್ಯಕೀಯ ಶಿಕ್ಷಣ– 2024 ಕರಾವಳಿ ಶಿಶು ಗ್ಯಾಸ್ಟ್ರೋಎಂಟರೋಲಜಿಯ ಪ್ರಸ್ತುತ ಸ್ಥಿತಿಯ ಕುರಿತು ಒಂದು ದಿನ

24 Oct 2024 10:07 pm
ಮಂಡ್ಯ | ಹಾಡಹಗಲೇ ಮಹಿಳೆಯ ಕೈಕಾಲು ಕಟ್ಟಿಹಾಕಿ ದರೋಡೆ

ಮಂಡ್ಯ : ಹಾಡಹಗಲೇ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಮಹಿಳೆಯ ಕೈಕಾಲು ಕಟ್ಟಿಹಾಕಿ, ಬಾಯಿಗೆ ಬಟ್ಟೆ ತುರುಕಿ ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಮದ್ದೂರು ತಾಲೂಕು ಮೆಳ್ಳಹಳ್ಳಿ ಗ

24 Oct 2024 10:04 pm
ಆನ್‌ಲೈನ್‌ನಲ್ಲಿ 86 ಲಕ್ಷ ರೂ.ವಂಚನೆ: ದೂರು ದಾಖಲು

ಉಡುಪಿ, ಅ.24: ಉಪ್ಪುಂದ ಗ್ರಾಮದ ಭಾಸ್ಕರ್ (40) ಎಂಬವರಿಗೆ ಶೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶ ನೀಡುವ ಭರವಸೆ ನೀಡಿ, ಆನ್‌ಲೈನ್‌ನಲ್ಲೇ ವ್ಯವಹಾರ ನಡೆಸಿ 86,80,000ರೂ.ಗಳನ್ನು ಯಾರೋ ಅಪರಿಚಿತರು ವಂಚಿಸಿರುವುದಾಗಿ ಸೆನ್ ಅಪರಾಧ ಪೊಲೀಸ್

24 Oct 2024 10:03 pm
ಪಾಕಿಸ್ತಾನ್ ಏರ್ಲೈನ್ಸ್ ಖಾಸಗೀಕರಣ ಪ್ರಕ್ರಿಯೆ ಶೀಘ್ರ ಅಂತಿಮ : ವರದಿ

ವಾಷಿಂಗ್ಟನ್ : ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್ಲೈನ್ಸ್ ಮತ್ತು ಇಸ್ಲಮಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆಯನ್ನು ನವೆಂಬರ್ ನಲ್ಲಿ ಅಂತಿಮಗೊಳಿಸುವ ವಿಶ್

24 Oct 2024 10:02 pm
ಮೀನುಗಾರಿಕೆ ವೇಳೆ ಅಸ್ವಸ್ಥಗೊಂಡು ವ್ಯಕ್ತಿ ಮೃತ್ಯು

ಬೈಂದೂರು, ಅ.24: ಮೀನು ಹಿಡಿಯಲೆಂದು ಅ.15ರಂದು ಬೆಳಗ್ಗೆ ದೋಣಿಯಲ್ಲಿ ಉಪ್ಪುಂದ ಅರಬಿ ಸಮುದ್ರಕ್ಕೆ ಹೋಗಿ ದೋಣಿಯಲ್ಲೇ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಉಪ್ಪುಂದ ಗಾಮದ ಗಣೇಶ (53) ಎಂಬವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚ

24 Oct 2024 10:01 pm
ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

ಬೈಂದೂರು, ಅ.24: ಕೃಷಿ ಕೆಲಸಕ್ಕೆಂದು ಹೋದ ಕಾಲ್ತೋಡು ಗ್ರಾಮದ ಚಂದ್ರ (45) ಎಂಬವರು ಹುಂತನಹೊಳೆ ಎಂಬಲ್ಲಿ ಹೊಳೆ ಬದಿಯ ಅಂಚಿನಲ್ಲಿ ನಡೆದುಕೊಂಡು ಹೋಗುವಾಗ ಅಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘ

24 Oct 2024 10:00 pm
ಕೆರೆಗೆ ಹಾರಿ ವೃದ್ಧ ಆತ್ಮಹತ್ಯೆ

ಹೆಬ್ರಿ: ವಿಪರೀತ ಕುಡಿತದ ಅಭ್ಯಾಸ ಹೊಂದಿದ್ದ ಹಿರಿಯರೊಬ್ಬರು ಇದರಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆ ಗೊಂಡು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಚ್ಚೂರು ಗ್ರಾಮದಿಂದ ವರದಿಯಾಗಿದೆ. ಶಿವರ

24 Oct 2024 9:59 pm
ಅರಣ್ಯ ಭೂಮಿ ದಾಖಲೀಕರಣ, ಡೀಮ್ಡ್ ಅರಣ್ಯ ಪುನರ್ ಪರಿಶೀಲನೆಗೆ ಸಮಿತಿ ರಚಿಸಲು ತೀರ್ಮಾನ

ಬೆಂಗಳೂರು : ರಾಜ್ಯದ ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ ಮತ್ತು ಪರಿಭಾವಿತ ಅರಣ್ಯದ ಪುನರ್ ಪರಿಶೀಲನೆಗಾಗಿ 15 ದಿನಗಳಲ್ಲಿ ತಜ್ಞರ ಸಮಿತಿ ರಚಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಂಟಿ

24 Oct 2024 9:55 pm
ಬೆಂಗಳೂರು | ಬಿಎಂಟಿಸಿ ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ : ಆರೋಪಿ ವಶಕ್ಕೆ

ಬೆಂಗಳೂರು : ಇತ್ತೀಚಿಗೆ ಬಿಎಂಟಿಸಿ ನಿರ್ವಾಹಕರೊಬ್ಬರಿಗೆ ಚಾಕು ಇರಿದ ಘಟನೆ ಮಾಸುವ ಮುನ್ನವೇ ಪ್ರಯಾಣಿಕನೊಬ್ಬ ಕಲ್ಲಿನಿಂದ ನಿರ್ವಾಹಕರ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಇಲ್ಲಿನ ಟಿನ್ ಫ್ಯಾಕ್ಟರಿ ಬಳಿ ಇತ್ತೀಚಿಗೆ

24 Oct 2024 9:48 pm
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಸಂಜೀವ್ ಖನ್ನಾ ನೇಮಕ

ಹೊಸದಿಲ್ಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾ

24 Oct 2024 9:42 pm
ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆಯಾಗಿರುವವರಿಗೆ ಪರಿಹಾರ ನೀಡಲು ಸಮಿತಿ ರಚನೆ : ಡಿ.ಕೆ. ಶಿವಕುಮಾರ್

ಬೆಂಗಳೂರು : ನಗರದಲ್ಲಿ ಸುರಿದ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದು, ಸಮಸ್ಯೆ ಅನುಭವಿಸುತ್ತಿರುವವರಿಗೆ ಪರಿಹಾರವನ್ನು ನೀಡಲು ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಮುಂದಿನ ಒಂದು ವಾರದ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗ

24 Oct 2024 9:41 pm
ಇಸ್ರೇಲ್‍ನಿಂದ ಅಂತರಾಷ್ಟ್ರೀಯ ಮಾನವೀಯ ಕಾನೂನಿನ ಉಲ್ಲಂಘನೆ

ನ್ಯೂಯಾರ್ಕ್ : ಈ ವಾರ ಲೆಬನಾನ್‍ನಲ್ಲಿನ ಹಣಕಾಸು ಸಂಸ್ಥೆಯ ಮೇಲೆ ಇಸ್ರೇಲ್ ನಡೆಸಿದ ಸರಣಿ ಬಾಂಬ್ ದಾಳಿಗಳು ಅಂತರಾಷ್ಟ್ರೀಯ ಮಾನವೀಯ ಕಾನೂನಿನಡಿಯಲ್ಲಿ ನಾಗರಿಕ ವಸ್ತುಗಳ ಮೇಲಿನ ಅಕ್ರಮ ದಾಳಿಯಾಗಿದೆ ಎಂದು ವಿಶ್ವಸಂಸ್ಥೆಯ ಮಾನ

24 Oct 2024 9:38 pm
ಅ.26: ನಡೂರು ಶಿವರಾಮ ಶೆಟ್ಟಿ ಜನ್ಮ ಶತಮಾನೋತ್ಸ ಸಮಾರೋಪ

ಉಡುಪಿ: ನಡೂರು ಶ್ರೀವಾಣಿ ವಿದ್ಯಾಭಿವೃದ್ಧಿ ಸಂಸ್ಥೆ ಹಾಗೂ ನಡೂರು ದಿ.ಶಿವರಾಮ ಶೆಟ್ಟಿ ಜನ್ಮ ಶತಮಾ ನೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಏಳು ವಿದ್ಯಾಸಂಸ್ಥೆಗಳ ಸಂಸ್ಥಾಪಕರಾದ ನಡೂರು ಶಿವರಾಮ ಶೆಟ್ಟಿ ಇವರ ಪುತ್ಥಚಳಿ ಅನಾವರಣ,

24 Oct 2024 9:34 pm
2024ರ ಟೋಕಿಯೋ ಸಾಕ್ಷ್ಯಚಿತ್ರೋತ್ಸವಕ್ಕೆ ಮಾಹೆಯ ಪಿಲಿವೇಷ (ಹುಲಿವೇಷ) ಸಾಕ್ಷ್ಯಚಿತ್ರ ಆಯ್ಕೆ

ಉಡುಪಿ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ನಿರ್ಮಿಸಿದ ತುಳುನಾಡಿನ ಸಾಕ್ಷ್ಯಚಿತ್ರ ‘ಪಿಲಿವೇಷ’ (ಹುಲಿವೇಷ), ಟೋಕಿಯೊ ಸಾಕ್ಷ್ಯಚಿತ್ರ ಚಲನಚಿತ್ರೋತ್ಸವ-2024ರಲ್ಲಿ ಪ್ರದರ್ಶನಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ. ಈ ಚ

24 Oct 2024 9:32 pm
ಭಾರೀ ಮಳೆಯಾಗುವ ಸಾಧ್ಯತೆ | ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಚಂಡಮಾರುತಗಳ ಪ್ರಭಾವ ಕಡಿಮೆಯಾಗಿದ್ದು, ದಕ್ಷಿಣ ಒಳನಾಡಿನ ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂದ

24 Oct 2024 9:32 pm
ಲೈಂಗಿಕ ಕಿರುಕುಳ ಪ್ರಕರಣ | ಜಾನಿ ಮಾಸ್ಟರ್‌ಗೆ ಜಾಮೀನು ಬಿಡುಗಡೆ

ಹೈದರಾಬಾದ್ : ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತೆಲುಗು ಚಿತ್ರರಂಗದ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ನನ್ನು ತೆಲಂಗಾಣ ಹೈಕೋರ್ಟ್ ಗುರುವಾರ ಜಾಮೀನು ಬಿಡುಗಡೆಗೊಳಿಸಿದೆ. ತಾನು ಅಪ್ರಾಪ್ತ ವಯಸ್ಕಳಾಗಿದ್ದಾಗ ಹಿಡಿದು ಹಲವು ವರ

24 Oct 2024 9:29 pm
ಗಾಳಿಪಟಕ್ಕೆ ಹತ್ತಿದಾರ ಬಳಸುವಂತೆ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯ ಸರಕಾರ ಗಾಳಿಪಟಗಳನ್ನು ಹಾರಿಸುವ ಕುರಿತಾಗಿ ಮಾರ್ಗಸೂಚಿಯನ್ನು ಹೊರಡಿಸಿದ್ದು, ಗಾಳಿಪಟಗಳಿಗೆ ಹತ್ತಿಯಿಂದ ಮಾಡಿದ ದಾರಗಳನ್ನು ಮಾತ್ರ ಬಳಸಬೇಕು ಎಂದು ತಿಳಿಸಿದೆ. ಯಾವುದೇ ವ್ಯಕ್ತಿ, ಅಂಗಡಿಗಳು, ಸಗಟು ಮತ್ತು

24 Oct 2024 9:29 pm
ವಯನಾಡ್ ಉಪ ಚುನಾವಣೆ | ನಾಮಪತ್ರ ಸಲ್ಲಿಸಿದ ಎಲ್ಡಿಎಫ್, ಬಿಜೆಪಿ ಅಭ್ಯರ್ಥಿಗಳು

ವಯನಾಡ್ : ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಎಲ್ಡಿಎಫ್ ಅಭ್ಯರ್ಥಿ ಸತ್ಯನ್ ಮೊಕೇರಿ ಹಾಗೂ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಇಂದು ನಾಮಪತ್ರ ಸಲ್ಲಿಸಿದರು. ಮೂರು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಎಲ್ಡಿಎಫ್ ಹಾಗೂ ಬಿ

24 Oct 2024 9:26 pm
ಇನ್ನೂ ಎಂಟು ಮಂದಿ ಬಿಜೆಪಿ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ : ಎಸ್.ಟಿ.ಸೋಮಶೇಖರ್

ಬೆಂಗಳೂರು : ಪ್ರತಿಪಕ್ಷ ಬಿಜೆಪಿ ಮುಖಂಡರ ವರ್ತನೆಯಿಂದ ಬೇಸರಗೊಂಡಿರುವ ಬೆಂಗಳೂರಿನ ಇಬ್ಬರು ಸೇರಿ ಇನ್ನೂ 8 ಮಂದಿ ಬಿಜೆಪಿಯ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬ

24 Oct 2024 9:21 pm
ಯೆನೆಪೋಯ ಫಾರ್ಮಸಿ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

ಕೊಣಾಜೆ: ಯೆನೆಪೊಯ (ಪರಿಗಣಿತ )ವಿಶ್ವವಿದ್ಯಾಲಯದ ಯೆನೆಪೊಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನಾ ಕೇಂದ್ರದ 3ನೇ ಪದವಿ ಪ್ರದಾನ ಮತ್ತು ಹಳೆಯ ವಿದ್ಯಾರ್ಥಿಗಳ ಸಮಾವೇಶವು ಮಂಗಳವಾರ ನಡೆಯಿತು. ಮಣಿಪಾಲ್ ಫಾರ್ಮಾಸ್ಯುಟಿಕಲ್ ಸೈನ್ಸಸ್

24 Oct 2024 9:14 pm
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ | ರಬಾಡಗೆ ಆರು ವಿಕೆಟ್ ಗೊಂಚಲು, ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲುವು

ಕಾಗಿಸೊ ರಬಾಡ |  PC : X  @ABsay_ek ಢಾಕಾ: ವೇಗದ ಬೌಲರ್ ಕಾಗಿಸೊ ರಬಾಡ ಅವರ ಅಮೋಘ ಬೌಲಿಂಗ್(6-39)ದಾಳಿಯ ನೆರವಿನಿಂದ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು 7 ವಿಕೆಟ್‌ಗಳ ಅಂತರದಿಂದ ಗೆಲ

24 Oct 2024 9:11 pm
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ | ಶಾಸಕ ಸತೀಶ್ ಸೈಲ್ ದೋಷಿ, ಬಂಧನ

ಬೆಂಗಳೂರು : 2010ರಲ್ಲಿ ನಡೆದಿದ್ದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಿಸಿದ ಬೆನ್ನಲ್ಲೇ ಸಿಬಿಐ ಅವರನ್ನು ಬಂಧಿಸಿದೆ. ಗುರುವಾರ ನ್ಯಾಯಾಲ

24 Oct 2024 9:11 pm
ಅಂಡರ್ 23 ಕುಸ್ತಿ ವಿಶ್ವ ಚಾಂಪಿಯನ್‌ಶಿಪ್ | ಭಾರತದ ವಿಶ್ವಜೀತ್ ಮೋರೆಗೆ ಕಂಚು

ವಿಶ್ವಜೀತ್ ಮೋರೆ |  PC : X @SportsArena1234 ಹೊಸದಿಲ್ಲಿ : ಅಲ್ಬನಿಯಾದಲ್ಲಿ ನಡೆದ 23 ವರ್ಷದೊಳಗಿನವರ ಕುಸ್ತಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ವಿಶ್ವಜೀತ್ ಮೋರೆ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟರು. ಬುಧವಾರ ನಡೆದ ಪುರುಷರ 55 ಕೆಜಿ ಗ್ರೀ

24 Oct 2024 9:08 pm
ಟಿಡಿಎಫ್ ಡೈಮಂಡ್ಸ್ ಆ್ಯಂಡ್ ಗೋಲ್ಡ್: ಹಬ್ಬದ ಅತ್ಯಾಕರ್ಷಕ ಕೊಡುಗೆ

ಮಂಗಳೂರು: ಟಿಡಿಎಸ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಹಬ್ಬದ ಅಮೂಲ್ಯ ಕ್ಷಣಗಳ ಭಾಗವಾಗಲು ಸಿದ್ಧವಿದೆ. ಅದಕ್ಕಾಗಿ ಟಿಡಿಎಫ್ ಹಬ್ಬದ ಕೊಡುಗೆಗಳನ್ನು ನೀಡಲು ಮುಂದಾಗಿವೆ. ಅಂದರೆ ಪ್ರತಿ ಖರೀದಿಯ ಮೇಲೆ ಖಚಿತವಾದ ಚಿನ್ನದ ನಾಣ್ಯಗಳು ಅಥವ

24 Oct 2024 9:06 pm
ಭಾರತದ ಮಾಜಿ ನಾಯಕಿ ರಾಣಿ ರಾಂಪಾಲ್ ಹಾಕಿಗೆ ವಿದಾಯ

ರಾಣಿ ರಾಂಪಾಲ್ |  PC : X @TheHockeyIndia ಹೊಸದಿಲ್ಲಿ : ಭಾರತದ ಮಹಿಳೆಯರ ಹಾಕಿ ತಂಡದ ಮಾಜಿ ನಾಯಕಿ ರಾಣಿ ರಾಂಪಾಲ್ ಗುರುವಾರ ನಿವೃತ್ತಿ ಪ್ರಕಟಿಸಿದ್ದಾರೆ. ಈ ಮೂಲಕ ತನ್ನ 16 ವರ್ಷಗಳ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. ಟೋಕಿಯೊ ಒಲಿಂಪಿಕ

24 Oct 2024 9:05 pm
ಎರಡನೇ ಹಾಕಿ ಟೆಸ್ಟ್ | ಜರ್ಮನಿ ವಿರುದ್ಧ ಭಾರತ ಜಯಭೇರಿ

PC : PTI  ಹೊಸದಿಲ್ಲಿ : ಭಾರತದ ಪುರುಷರ ಹಾಕಿ ತಂಡವು ಗುರುವಾರ ದಿಲ್ಲಿಯ ಮೇಜರ್ ಧ್ಯಾನ್‌ಚಂದ್ ನ್ಯಾಶನಲ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಹಾಗೂ ಅಂತಿಮ ಹಾಕಿ ಟೆಸ್ಟ್ ಪಂದ್ಯದಲ್ಲಿ ಹಾಲಿ ವಿಶ್ವ ಚಾಂಪಿಯನ್ ಜರ್ಮನಿ ವಿರುದ್ಧ 5-3 ಗೋಲ

24 Oct 2024 9:02 pm
ವಾಲ್ಮೀಕಿ ಹಗರಣ | ಜಾಮೀನು ರದ್ದು ಕೋರಿ ಈಡಿ ಅರ್ಜಿ : ಆರೋಪಿ ನಾಗೇಂದ್ರಗೆ ಹೈಕೋರ್ಟ್ ತುರ್ತು ನೋಟಿಸ್

ಬೆಂಗಳೂರು : ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂಬ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರ ಜಾಮೀನು ರದ್ದುಪಡಿಸುವಂತೆ ಕೋರಲಾದ ಅರ್ಜಿ

24 Oct 2024 9:01 pm