ಹಾವೇರಿ: ಉಪಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾ
ಮಂಗಳೂರು: ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಸ್ಕೂಲ್ ಮಂಗಳೂರಿನ ಬೆಸ್ಟ್ ಕೋ-ಎಡ್ ಸ್ಕೂಲ್ (Best Co-Ed School in Mangalore) ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭಾರತದ ಪ್ರಮುಖ ಶಿಕ್ಷಣ ನಿಯತಕಾಲಿಕ “ಎಜುಕೇಶನ್ ವರ್ಲ್
ಕೆನಡಾ: ಟೊರೊಂಟೊ ಬಳಿ ಟೆಸ್ಲಾ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾದ ಪರಿಣಾಮ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರನ್ನು ಗುಜರಾತ್ ನ ಗೋಧ್ರಾ ಮೂಲದ ಕೇತಾ ಗೋಹಿಲ್(30) ಮತ್ತು ನಿಲ್ ಗ
ಸುರತ್ಕಲ್ : ಯುವಕನೊಬ್ಬ ಮೆಸೆಂಜರ್ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದ ಯುವತಿಯೊಬ್ಬಳು ನ್ಯಾಯ ದೊರೆತಿಲ್ಲ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿ, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ
ಟಿಕೆಟ್ ಆಕಾಂಕ್ಷಿಗಳಾಗಿದ್ದವರು ನನಗೆ ಬೆಂಬಲ ಸೂಚಿಸಿದ್ದಾರೆ.. ► ಹುಬ್ಬಳ್ಳಿ : ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಮಾತು ► ವಾರ್ತಾಭಾರತಿ CHIT-CHAT
ಶಾಸಕ ಸತೀಶ್ ಸೈಲ್ ಅಪರಾಧಿ ಎಂದ ವಿಶೇಷ ನ್ಯಾಯಾಲಯ ► ಉಪಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಶಾಕ್ !
ಹೆಚ್ಚು ಮಕ್ಕಳನ್ನು ಹೆರುವ ಕುಟುಂಬಕ್ಕೆ ಪ್ರೋತ್ಸಾಹಧನ ! ► ಹೆಚ್ಚು ಮಕ್ಕಳನ್ನು ಹೊಂದಲು ಕರೆ ಯಾಕೆ ? ಇದರ ಹಿಂದಿನ ಕಾರಣವೇನು ?
ಬೆಂಗಳೂರಿಗೆ ಮಿರ್ಜಾ ಇಸ್ಮಾಯಿಲ್ ಕೊಟ್ಟ ಕೊಡುಗೆಗಳೇ ಅದ್ಭುತ.. ► ದಿವಾನ್ ಮಿರ್ಜಾ ಇಸ್ಮಾಯಿಲ್ ರ ಸ್ಮಾರಕ ಜೈಪುರದಲ್ಲಿದೆ, ಕರ್ನಾಟಕದಲ್ಲಿ ಯಾಕಿಲ್ಲಾ? ► ಕಾಲೇಜು, ಕಾರ್ಖಾನೆ, ಆಸ್ಪತ್ರೆ, ಜಲಾಶಯಗಳನ್ನು ಕಟ್ಟಿದ ದಿವಾನ.. ► ಸರ್
ಚನ್ನಪಟ್ಟಣ ಕ್ಷೇತ್ರಕ್ಕೆ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ► ಯಡಿಯೂರಪ್ಪ ನಿವಾಸದಿಂದ ಹೊರಬಿತ್ತು ಅಧಿಕೃತ ಘೋಷಣೆ !
ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಚನ್ನಪಟ್ಟಣ ಉಪ ಚುನಾವಣೆ ಅಖಾಡಕ್ಕೆ ಹೊಸ ರಂಗು ಬಂದಿದೆ. ಉಪ ಚುನಾವಣೆ ನಡೆಯುವ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಎರಡು ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಪ್ರಕಟಿಸಿ
ದಲಿತರೆನ್ನುವ ಕಾರಣಕ್ಕೆ ಖರ್ಗೆ ಅವರನ್ನ ಬಿಜೆಪಿ ಗೌರವಿಸುವುದಿಲ್ಲ: ಸುಪ್ರಿಯಾ ಶ್ರೀನೇತ್ ► ಬಿಜೆಪಿ ಮಾಡಿರುವ ಆರೋಪಗಳೇನು? ನಿಜವಾಗಿ ಅಲ್ಲಿ ನಡೆದಿದ್ದೇನು ?
ಕಾಂಗ್ರೆಸ್ ಕಾರ್ಯಕರ್ತರ ಮಾತಿಗೆ ವರಿಷ್ಠರ ಮನ್ನಣೆ ► ಬೊಮ್ಮಾಯಿ ಮಗನ ವಿರುದ್ಧ ಸ್ಪರ್ಧಿಸಲಿರುವ ಜನಪ್ರಿಯ ನಾಯ
ಐಎಎಸ್ ಅಧಿಕಾರಿಯೂ ನಕಲಿ, ನ್ಯಾಯಾಧೀಶರೂ ನಕಲಿ ! ► ನಕಲಿ ಟೋಲ್ ಪ್ಲಾಝಾ ನಡೆಸಲು ಹೇಗೆ ಸಾಧ್ಯ ಸ್ವಾಮೀ...?
ಹಿರಿಯರಿಗೆ ಮಾಡಿದ ಸೇವೆಯೇ ನನಗೆ ಆಶೀರ್ವಾದ.. ► ಮಂಗಳೂರು : ಪ್ರೆಸ್ ಕ್ಲಬ್ ಗೌರವ ಸ್ವೀಕರಿಸಿ ನಟ ಅರವಿಂದ ಬೋಳಾರ್ ಮಾತು
ಹೊಸದಿಲ್ಲಿ: ಪಂಜಾಬ್ ಗಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಸಂಬಂಧ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಹೋದರ ಅನ್ಮೋಲ್ ಬಿಷ್ಣೋಯಿ ಕುರಿತು ಸುಳಿವು ನೀಡಿದವರಿಗೆ ರೂ. 10 ಲಕ್ಷ ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖ
ಮಹಾರಾಷ್ಟ್ರ: ಸೆಲ್ಫಿ ತೆಗೆಯಲು ಮುಂದಾದ ಕಾರ್ಮಿಕನನ್ನು ಕಾಡಾನೆಯೊಂದು ತುಳಿದು ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಶ್ರೀಕಾಂತ್ ರಾಮಚಂದ್ರ ಸಾತ್ರೆ(23) ಕಾಡಾನೆ ದಾಳಿಯಿಂದ ಮೃತಪಟ್ಟವರು. ಶ್ರೀಕಾಂತ್ ಸಾ
ಬೆಂಗಳೂರು: ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಜೆ
ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹಾಗೂ ಸುದೇಶ್ ಧನ್ಕರ್ ಅವರು ಕರ್ನಾಟಕ ಪ್ರವಾಸಕ್ಕಾಗಿ ಇಂದು(ಅ.25) ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು ಉಪರಾಷ್ಟ್ರ
ಮಂಗಳೂರು, ಅ. 25: ತಾತ್ಕಾಲಿಕ ಪಟಾಕಿ ಮಾರಾಟ ಮಾಡುವವರು ಬಹಳಷ್ಟು ಸಂಕಷ್ಟದ ಮಧ್ಯೆ ದೀಪಾವಳಿ ಸಂದರ್ಭ ವ್ಯಾಪಾರ ನಡೆಸುತ್ತಿದ್ದಾರೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ 72 ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಹಸಿರು ಪಟಾಕಿ ಮಾರಾಟ ಮಾಡಲು
ಮಂಗಳೂರು, ಅ. 25: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2025ರ ಹಣಕಾಸು ವರ್ಷದ ಮೊದಲಾರ್ಧ ಮತ್ತು ದ್ವಿತೀಯ ತ್ರೈಮಾಸಿಕದಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತು ವಿಮಾನ ಯಾನಗಳಲ್ಲಿ ಉತ್ತಮ ನಿರ್ವಹಣೆ ತೋರಿದೆಯಲ್ಲದೆ, ಸಾಕಷ್ಟು ಏ
ಬಂಟ್ವಾಳ : ಬಿ.ಸಿ.ರೋಡ್ ಸಮೀಪದ ಮಿತ್ತಬೈಲ್ ಮುಹಿಯುದ್ದೀನ್ ಜುಮಾ ಮಸೀದಿ ಇದರ ನೂತನ ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ ಆಯ್ಕೆಯಾದರು. ಮುಹಮ್ಮದ್ ಇಕ್ಬಾಲ್ ನಂದರಬೆಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆದ ಮಸೀದಿಯ ವಾರ್ಷಿಕ ಮ
ಮಾಣಿ ಗ್ರಾಮ ಪಂಚಾಯತ್ತಿನ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಮುಂದಾಳು ಸುದೀಪ್ ಕುಮಾರ್ ಶೆಟ್ಟಿಯವರು ಅಧಿಕಾರ ವಹಿಸಿಕೊಂಡರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ,
ಉಳ್ಳಾಲ: ಬೋಳಿಯಾರು ಸುತ್ತಮುತ್ತಲಿನ 8 ಜಮಾಅತ್ ಗಳ ಸಹಭಾಗಿತ್ವದಲ್ಲಿ ಮಾದಕದ್ರವ್ಯ ಮುಕ್ತ ಪರಿಸರದ ಗುರಿಯೊಂದಿಗೆ ರಚನೆಯಾಗಿರುವ ಸಂಯುಕ್ತ ಜಮಾಅತ್ ಒಕ್ಕೂಟ ಇದರ ಅಧ್ಯಕ್ಷರಾಗಿ ಪಿ.ಕೆ.ಅಬ್ದುಲ್ಲಾ ಆಯ್ಕೆಯಾಗಿದ್ದಾರೆ. ಉಪಾಧ್
ದೇರಳಕಟ್ಟೆ: ಕರ್ನಾಟಕ ಮುಸ್ಲಿಮ್ ಜಮಾಅತ್ ದ.ಕ. ವೆಸ್ಟ್ ಜಿಲ್ಲಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಲಿಕುಂಞಿ ಹಾಜಿ ಪಾರೆಯವರಿಗೆ ಕಿನ್ಯ ಪ್ರದೇಶದ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ ಕಾರ್ಯಕಗರಮ ಗುರುವಾರ ಕಿನ್ಯ ಬೆ
ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾರ ವಿದೇಶ ಪ್ರವಾಸಗಳ ಕುರಿತು ನನಗೆ ಮಾಹಿತಿ ನೀಡುವವರಿಗೆ ಒಂದು ದಶಲಕ್ಷ ಡಾಲರ್ ಬಹುಮಾನ ನೀಡುವುದಾಗಿ ಘೋಷಿಸಿರುವ ಖಾಲಿಸ್ತಾನಿ ಪ್ರತ್ಯೇಕತಾವಾದಿ ಗುರು ಪತ್ವಂತ್ ಸಿಂಗ್ ಪನ್ನುನ್, ನವ
ಕೊಪ್ಪಳ : ತಾಲೂಕಿನ ಮರಕುಂಬಿ ಗ್ರಾಮದಲ್ಲಿ 2015ರಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ಮತ್ತು ನಂತರ ಅವರ ಓಣಿಗೆ ಹೋಗಿ ಗುಡಿಸಲುಗಳಿಗೆ ಬೆಂಕಿ, ಹಚ್ಚಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾಗಿದ್ದ ಅಪರಾಧ
ಹೊಸದಿಲ್ಲಿ: ಮಧ್ಯಪ್ರಾಚ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಜವಾಹರಲಾಲ್ ನೆಹರೂ ವಿವಿ(JNU) ʼಪಶ್ಚಿಮ ಏಷ್ಯಾ ಅಧ್ಯಯನ ಕೇಂದ್ರʼದಲ್ಲಿ ನಡೆಯಬೇಕಿದ್ದ ಮೂರು ವಿಚಾರಗೋಷ್ಠಿಗಳನ್ನು ರದ್ದುಗೊಳಿಸಲಾಗಿದೆ. ವಿಚಾರಗೋಷ್ಠಿಯ
ಮಂಗಳೂರು, ಅ.24: ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿನ ವಿವಿಧ ಯೋಜನೆಯಡಿ ಭೌತಿಕ ಗುರಿಗಿಂತ ಸ್ವೀಕರಿಸಲಾದ ಅರ್ಜಿಗಳ ಸಂಖ್ಯೆಯೇ ಅಧಿಕವಾಗಿದೆ. ಇದರಿಂದ ಅರ್ಜಿ ಸಲ್ಲಿಸಿಯೂ ಯೋಜನೆಯನ್ನು ದಕ್ಕಿಸಿಕೊಳ್ಳ
ಆಂಧ್ರಪ್ರದೇಶ: ತಿರುಪತಿ ದೇವಾಲಯ ಇರುವ ಪ್ರದೇಶದಲ್ಲಿನ ಮೂರು ಹೊಟೇಲ್ ಗಳಿಗೆ ಈಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿರುವ ಬಗ್ಗೆ ವರದಿಯಾಗಿದೆ. ಬೆದರಿಕೆಗೆ ಕರೆ ಹಿನ್ನೆಲೆ ಪೊಲೀಸರು ಹೋಟೆಲ್ ಗಳಲ್ಲಿ ಸಂಪೂರ್ಣವಾಗಿ ಶೋ
ಲೆಬನಾನ್: ಆಗ್ನೇಯ ಲೆಬನಾನ್ ನಲ್ಲಿ ವಸತಿಗೃಹವೊಂದನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಪತ್ರಕರ್ತರು ಮೃತಪಟ್ಟಿದ್ದಾರೆ ಎಂದು ಲೆಬನಾನ್ ನ ರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ
ಅಜೆಕಾರು: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬ
ಇಂದಿನ ದಿನಮಾನದಲ್ಲಿ ದಿನ ಪತ್ರಿಕೆ, ಪುಸ್ತಕಗಳನ್ನು ಕಣ್ಣೆತ್ತಿ ನೋಡದವರು ಇರಬಹುದು. ಆದರೆ ಸಾಮಾಜಿಕ ಮಾಧ್ಯಮ ಅಥವಾ ಸೋಶಿಯಲ್ ಮೀಡಿಯಾದ ಸಂಗ ಮಾಡದವರು ಬಹುಶಃ ಯಾರೂ ಇರಲಾರರು. ಯಾಕೆಂದರೆ ಈ ಸಾಮಾಜಿಕ ಮಾಧ್ಯಮವೆಂಬುದು ಅಷ್ಟೊಂದ
ಕಲಬುರಗಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಹುಮನಬಾದ್ ರಿಂಗ್ ರೋಡ್ನಲ್ಲಿ ನಡೆದಿದೆ. ಕಲಬುರಗಿ ತಾಲ್ಲೂಕಿನ ಗಣಜಲಖೇಡ ಗ್ರಾಮದ ಅನುಸೂಯ (55)ಮೃತಪಟ್ಟವರು
ಹೊಸದಿಲ್ಲಿ: ಡಾನಾ ಚಂಡಮಾರುತವು ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ ಕಾರಣವಾಗಿದೆ. ಕೇಂದ್ರಪಾರ ಜಿಲ್ಲೆಯ ಭಿಟಾರ್ ಕನಿಕ ಹಾಗೂ ಭದ್ರಕ್ ಜಿಲ್ಲೆಯ ಧಮ್ರ ನಡುವೆ ಈ ಚಂಡಮಾರುತ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಎಡಗೈ ಮತ್ತು ಬಲಗೈ ಸಮುದಾಯದವರು ಮುಖಾಮುಖಿಯಾಗಿ ಇರುವ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ರೀತಿಯಲ್ಲಿ ಚರ್ಚಿಸುವುದು ಅಗತ್ಯ. ಅಷ್ಟೇ ಅಲ್ಲ, ಸರಕಾರದೊಡನೆ ಕೈಜೋಡಿಸಿ ಈ ದಿಸೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸರಕಾರವನ್ನು ಸಂಭ
ಮಹಾರಾಷ್ಟ್ರ: ಮಾಜಿ ಸಚಿವ ದಿವಂಗತ ಬಾಬಾ ಸಿದ್ದೀಕಿ ಪುತ್ರ ಜೀಶನ್ ಸಿದ್ದೀಕಿ ಶುಕ್ರವಾರ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಹಾರಾಷ್ಟ್ರ ವಿಧಾನ ಪರಿಷತ್ ಚುನಾ
ಚಿಕ್ಕಮಗಳೂರು: ಎರಡು ವರ್ಷದ ಮಗುವನ್ನು ಮಹಿಳೆಯೊಬ್ಬರು ಕಿಡ್ನಾಪ್ ಮಾಡಿದ ಘಟನೆ ಕಡೂರು ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪ ಶುಕ್ರವಾರ ನಡೆದಿದೆ. ಕಡೂರು ತಾಲೂಕಿನ ಸೀತಾಪುರ ಗ್ರಾಮದ ಮಾನಸ (2) ಅಪಹರಣಕ್ಕೊಳಗಾದ ಮಗು. ಬ
ಕಲಬುರಗಿ: ಹಾವು ಕಚ್ಚಿ ಕುರಿಗಾಹಿಯೊಬ್ಬರು ಮೃತಪಟ್ಟಿರುವ ಘಟನೆ ಯಡ್ರಾಮಿ ತಾಲ್ಲೂಕಿನ ಯತ್ನಾಳ ಗ್ರಾಮದಲ್ಲಿ ಗುರುವಾರ ನಡೆದಿದೆ. ತಮ್ಮಣ್ಣ ಭೀಮಪ್ಪ ಬಡಗೇರ (45) ಮೃತ ವ್ಯಕ್ತಿ. ತಮ್ಮಣ್ಣ ಅವರು ಕುರಿಗಳನ್ನು ಮೇಯಿಸಲು ಯತ್ನಾಳ
ಕಲಬುರಗಿ: ಹಾವು ಕಚ್ಚಿ ಕುರಿಗಾಹಿಯೊಬ್ಬರು ಮೃತಪಟ್ಟಿರುವ ಘಟನೆ ಯಡ್ರಾಮಿ ತಾಲ್ಲೂಕಿನ ಯತ್ನಾಳ ಗ್ರಾಮದಲ್ಲಿ ಗುರುವಾರ ನಡೆದಿದೆ. ತಮ್ಮಣ್ಣ ಭೀಮಪ್ಪ ಬಡಗೇರ (45) ಮೃತ ವ್ಯಕ್ತಿ. ತಮ್ಮಣ್ಣ ಅವರು ಕುರಿಗಳನ್ನು ಮೇಯಿಸಲು ಯತ್ನಾಳ
ಹೊಸದಿಲ್ಲಿ: ಎರಡು ದಶಕಗಳ ಕಾಲ ಬಾಂಗ್ಲಾ ಮಾಜಿ ಪ್ರಧಾನಿ ಶೇಕ್ ಹಸೀನಾ ಆಕರ್ಷಕ ಉದ್ಯಾನವನಗಳಿಂದ ಸುತ್ತುವರಿದ ವೈಭವೋಪೇತ ಬಂಗಲೆಯಲ್ಲಿ ವಾಸವಿದ್ದರು. ಢಾಕಾ ನಗರದ ಹೃದಯ ಭಾಗದ 3600 ಚದರ ಮೀಟರ್ ವಿಶಾಲ ಬಂಗಲೆಯನ್ನು ರಾಣಿ ಎಲಿಜಬೆತ್-
ಅಹ್ಮದಾಬಾದ್: ಅಮೆರಿಕ ಗಡಿದಾಟುವ ಪ್ರಯತ್ನದಲ್ಲಿ ಅಕ್ರಮ ಭಾರತೀಯ ವಲಸೆಗಾರರ ಯಾತನಾಮಯ ಪ್ರಯಾಣ ಹಾಗೂ ಸರಣಿ ಸಾವಿನ ಘಟನೆಗಳ ಹೊರತಾಗಿಯೂ, ಅಮೆರಿಕದಲ್ಲಿ ವಾಸಿಸುವ ಆಸೆ ಭಾರತೀಯರಲ್ಲಿ ಅದರಲ್ಲೂ ಮುಖ್ಯವಾಗಿ ಅಮೆರಿಕದಲ್ಲಿ ಪ್ರಬ
ನವದೆಹಲಿ: ಚೆಂಡು ವಿರೂಪ ಪ್ರಕರಣದ ಆರು ವರ್ಷದ ಬಳಿಕ ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಮೇಲಿನ ನಾಯಕತ್ವ ನಿಷೇಧವನ್ನು ರದ್ದುಪಡಿಸಲಾಗಿದೆ. 2018ರ ಈ ಪ್ರಕರಣದಲ್ಲಿ ಜೀವಮಾನವಿಡೀ ನಾಯಕತ್ವದ ಜವಾಬ್ದಾರಿ ನಿರ್ವಹಿಸದ
ಬೆಂಗಳೂರು/ಕಲಬುರಗಿ: ಬೆಂಗಳೂರ ನಗರದ ಕಾವೇರಿ ಗೆಸ್ಟ್ ಹೌಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಫಜಲಪುರ ಕ್ಷೇತ್ರದ ಶಾಸಕ ಎಮ್. ವೈ ಪಾಟೀಲ್ ಮತ್ತು ಹೆಚ್ ಕೆ ಇ ಸಂಸ್ಥೆಯ ನಿರ್ದೇಶಕ ಅರುಣ್ ಕುಮಾರ್ ಪಾಟೀಲ್ ಅವರ ನೇತೃ
ಮಂಗಳೂರು, ಅ.23: ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಯುಎಇ ಘಟಕದಿಂದ ಇತ್ತೀಚೆಗೆ ದುಬೈನ ಔದ್ ಮಥಾದಲ್ಲಿರುವ 'ಜೆಮ್' ಖಾಸಗಿ ಶಾಲೆಯಲ್ಲಿ ಆಯೋಜಿಸಲಾದ ದುಬೈ ಗಡಿನಾಡ ಉತ್ಸವದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡು
ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್ನಿಂದ 11 ಕಿಲೋಮೀಟರ್ ದೂರದ ಬೋಟಪತ್ರಿ ಎಂಬಲ್ಲಿ ವಾಸ್ತವ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಮೇಲೆ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ 18 ರಾಷ್ಟ್ರೀಯ ರೈಫಲ್ ನ ಇಬ
ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ವೃದ್ಧನೋರ್ವ ತನ್ನ ತಮ್ಮನ ಪತ್ನಿ ಮಲಗಿದಲ್ಲಿಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಜಯಭಾರತಿ (56) ಎಂಬವರು ಚಿಕಿತ್ಸೆ ಫಲಕಾರ
ಬೆಂಗಳೂರು : ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಕೇವಲ ಹಿಂದಿ ಮತ್ತು ಆಂಗ್ಲ ಭಾಷೆಗಳಿಗೆ ಪ್ರಾತಿನಿಧ್ಯವನ್ನು ನೀಡುವ ಮೂಲಕ ಹಿಂದಿಯೇತರ ಅಭ್ಯರ್ಥಿಗಳ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಆದ್ದರಿಂದ ಯುಪಿಎಸ್ಸಿ ಪ
ಕುಂದಾಪುರ, ಅ.24: ನಗರದ ಹೊರವಲಯದಲ್ಲಿರುವ ಹಂಗಳೂರು ಸಮೀಪದ ಬ್ರಹ್ಮಗುಡಿ ರಸ್ತೆಯಲ್ಲಿ ಹಾಡಹಗಲೇ ಜನವಸತಿ ಪ್ರದೇಶದ ಜಗದೀಶ್ ಚಂದ್ರ ನಾಯರ್ ಎ೦ಬವರ ಮನೆಯ ಬಾಗಿಲು ಒಡೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಸಹಿತ ನಗದು ದೋಚಿ ಪರಾರ
ಬೆಂಗಳೂರು: ಸರಕಾರಿ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದರೆ ಮಾತ್ರವಲ್ಲ, ಸಾರ್ವಜನಿಕರೊಂದಿಗೆ ದುರ್ನಡತೆ ಪ್ರದರ್ಶಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಎಚ್ಚರಿಕೆ ನ
ಉಳ್ಳಾಲ: ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಕೊಡುವ ರಾಜ್ಯ ಮಟ್ಟದ ‘ವಿದ್ಯಾ ರತ್ನ’ ಪ್ರಶಸ್ತಿ ಗೆ ಹಿರಾ ಪ್ರೌಢ ಶಾಲೆ ಬಬ್ಬುಕಟ್ಟೆಯ ಮುಖ್ಯ ಶಿಕ್ಷಕಿ ಮಂಜುಳಾ ಕುಮಾರಿ ಅವರು ಭಾಜನರಾಗಿ
ಪುತ್ತೂರು: ಅಲ್ ಇಕ್ವಾನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಂತ ಫಿಲೋಮಿನಾ ಪಿಯು ಕಾಲೇಜು ಸಹಯೋಗ ದೊಂದಿಗೆ ಎಸ್.ಜೆ.ಎಂ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹಾಗೂ ರಸ್ತೆ ಸುರಕ್ಷತೆಯ ಬಗ್ಗೆ
ಮಂಗಳೂರು, ಅ.24: ನಗರದ ಲೇಡಿಗೋಶನ್ ಆಸ್ಪತ್ರೆ ಹಿಂಬದಿಯಲ್ಲಿರುವ ಗುಜರಾತಿ ಸಮುದಾಯದ ಶ್ವೇತಾಂಬರ ಮೂರ್ತಿ ಪೂಜಕ್ ಜೈನ ಮಂದಿರದಿಂದ 5 ಮೂರ್ತಿಗಳಿಗೆ ಹಾಕಿದ್ದ 55 ಗ್ರಾಮ್ ತೂಕದ 5 ಬಂಗಾರದ ಚೈನುಗಳು ಕಳವಾಗಿರುವ ಬಗ್ಗೆ ಬಂದರ್ ಠಾಣೆಯಲ
ಉಪ್ಪಿನಂಗಡಿ: ಕೇರಳದಲ್ಲಿ ಸರಕಾರಿ ಉದ್ಯೋಗ ಕೊಡಿಸುವ ಭರವಸೆ ನೀಡಿ 13.11 ಲಕ್ಷ ರೂ. ಪಡೆದು ವಂಚಿಸಿದ ಆರೋಪದಡಿ ಪೆರ್ಲದ ಸಚಿತಾ ರೈ ಎಂಬಾಕೆಯ ವಿರುದ್ಧ ಕೊಯಿಲ ನಿವಾಸಿ ರಕ್ಷಿತಾ ಅವರು ನೀಡಿದ ದೂರಿನನ್ವಯ ಉಪ್ಪಿನಂಗಡಿ ಠಾಣೆಯಲ್ಲಿ ಪ
ಕಲಬುರಗಿ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಶನಿವಾರದಿಂದ ಎರಡು ದಿನಗಳ ಕಾಲ 12ನೇ ರಾಜ್ಯ ಮಟ್ಟದ ಕದಳಿ ಮಹಿಳಾ ಸಮಾವೇಶ ನಡೆಯಲಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ನ ಹಿರಿಯ ಉಪಾಧ್ಯ
ಘಾಝಿಯಾಬಾದ್: ಉರ್ದು ಶಿಕ್ಷಕನಿಗೆ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಬಲವಂತ ಮಾಡಿ ಲಿಫ್ಟ್ ನಿಂದ ಹೊರಹಾಕಿ ದೌರ್ಜನ್ಯ ಎಸಗಿದ ಆರೋಪದ ಮೇಲೆ 36 ವರ್ಷದ ಆರೋಪಿಯೋರ್ವನನ್ನು ಘಾಝಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಪಂಚಶೀಲ್ ವೆಲ
ಕಝಾನ್ : ಮಧ್ಯಪ್ರಾಚ್ಯದ ಘರ್ಷಣೆ ಈ ಪ್ರದೇಶದಲ್ಲಿ ಮತ್ತಷ್ಟು ಹರಡುವ ಆತಂಕ ವ್ಯಾಪಕವಾಗಿದೆ. ಸಂಘರ್ಷಗಳು ಮತ್ತು ಉದ್ವಿಗ್ನತೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸುವುದು ಈಗಿನ ತುರ್ತು ಅಗತ್ಯವಾಗಿದೆ ಎಂದು ವಿದೇಶಾಂಗ ಸಚಿವ ಎಸ
ಅಂಕಾರ : ಅಂಕಾರಾ ಬಳಿ ಟರ್ಕಿಯ ಉನ್ನತ ರಕ್ಷಣಾ ಸಂಸ್ಥೆ ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (ಟಿಎಐ) ಮೇಲೆ ಬುಧವಾರ ನಡೆದ ದಾಳಿಗೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿ ಬಂಡುಕೋರರ 30 ನೆಲೆಗಳನ್ನು ಗುರಿಯಾಗಿಸಿ ಗುರುವಾರ
ಸುರತ್ಕಲ್: ಪತ್ಯೇಕ ಎರಡು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ಮೂಲದ ಜೋಸ್ ಕುಟ್ಟಿ ಎಂದು ತಿಳಿದು ಬಂದಿದೆ. ಈನನೊಂದಿಗೆ ಕೃತ್ಯದಲ್ಲಿ ಭಾ
ಪುತ್ತೂರು: ಸೆಂಟ್ರಿಂಗ್ ಕಾರ್ಮಿಕರೋರ್ವರ ಮೃತದೇಹ ಪುತ್ತೂರಿನ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ. ರೈಲ್ವೆ ಹಳಿ ದಾಟುವ ವೇಳೆಯಲ್ಲಿ ರೈಲು ಢಿಕ್ಕಿಯಾಗಿ ಮೃತ ಪಟ್ಟಿರುವುದಾಗಿ ಶಂಕಿಸಲಾಗಿದೆ. ಪೆರ್ಲ ಉಕ್ಕಿ
ಧ್ಯಾನ್ಚಂದ್ ಪುರಸ್ಕಾರ , ಅರ್ಜುನ್’ ಪುರಸ್ಕಾರ | PC : X ಹೊಸದಿಲ್ಲಿ : ಕ್ರೀಡಾ ಕ್ಷೇತ್ರದಲ್ಲಿನ ಜೀವಮಾನದ ಸಾಧನೆಗಾಗಿ ನೀಡಲಾಗುವ ಧ್ಯಾನ್ಚಂದ್ ಪುರಸ್ಕಾರವನ್ನು ಈ ವರ್ಷದಿಂದ ಸ್ಥಗಿತಗೊಳಿಸಲು ಕೇಂದ್ರ ಸರಕಾರ ನಿರ್ಧರಿಸ
pc : ndtv ಹೊಸದಿಲ್ಲಿ : ಸರಕಾರದ ಹಸ್ತಕ್ಷೇಪವನ್ನು ವಿರೋಧಿಸಿ ಭಾರತೀಯ ಕುಸ್ತಿ ಫೆಡರೇಶನ್ ಗುರುವಾರ ಅಲ್ಬೇನಿಯದ ತಿರಾನದಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್ಶಿಪ್ಸ್ನಿಂದ ಭಾರತೀಯ ಕುಸ್ತಿಪಟುಗಳನ್ನು ಹಿಂಪಡೆದಿದೆ. ಸ್ವಾಯತ್
ಶಿವಮೊಗ್ಗ : ಸಂಚಾರ ಠಾಣೆ ಪೋಲೀಸ್ ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ರೀತಿಯ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಎಚ್.ರಸ್ತೆಯಲ್ಲಿ ನಡೆದಿದೆ. ಬಿ.ಎಚ್.ರಸ್ತೆಯಲ್ಲಿ ವಾಹನ ತಪಾಸ
ಉಳ್ಳಾಲ: ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ಚಿಕಿತ್ಸಾ ವಿಭಾಗದಿಂದ ಶಿಶು ಗ್ಯಾಸ್ಟ್ರೋ ಎಂಟರೋಲಜಿಯ ನಿರಂತರ ವೈದ್ಯಕೀಯ ಶಿಕ್ಷಣ– 2024 ಕರಾವಳಿ ಶಿಶು ಗ್ಯಾಸ್ಟ್ರೋಎಂಟರೋಲಜಿಯ ಪ್ರಸ್ತುತ ಸ್ಥಿತಿಯ ಕುರಿತು ಒಂದು ದಿನ
ಮಂಡ್ಯ : ಹಾಡಹಗಲೇ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಮಹಿಳೆಯ ಕೈಕಾಲು ಕಟ್ಟಿಹಾಕಿ, ಬಾಯಿಗೆ ಬಟ್ಟೆ ತುರುಕಿ ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಮದ್ದೂರು ತಾಲೂಕು ಮೆಳ್ಳಹಳ್ಳಿ ಗ
ಉಡುಪಿ, ಅ.24: ಉಪ್ಪುಂದ ಗ್ರಾಮದ ಭಾಸ್ಕರ್ (40) ಎಂಬವರಿಗೆ ಶೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶ ನೀಡುವ ಭರವಸೆ ನೀಡಿ, ಆನ್ಲೈನ್ನಲ್ಲೇ ವ್ಯವಹಾರ ನಡೆಸಿ 86,80,000ರೂ.ಗಳನ್ನು ಯಾರೋ ಅಪರಿಚಿತರು ವಂಚಿಸಿರುವುದಾಗಿ ಸೆನ್ ಅಪರಾಧ ಪೊಲೀಸ್
ವಾಷಿಂಗ್ಟನ್ : ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್ಲೈನ್ಸ್ ಮತ್ತು ಇಸ್ಲಮಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆಯನ್ನು ನವೆಂಬರ್ ನಲ್ಲಿ ಅಂತಿಮಗೊಳಿಸುವ ವಿಶ್
ಬೈಂದೂರು, ಅ.24: ಮೀನು ಹಿಡಿಯಲೆಂದು ಅ.15ರಂದು ಬೆಳಗ್ಗೆ ದೋಣಿಯಲ್ಲಿ ಉಪ್ಪುಂದ ಅರಬಿ ಸಮುದ್ರಕ್ಕೆ ಹೋಗಿ ದೋಣಿಯಲ್ಲೇ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಉಪ್ಪುಂದ ಗಾಮದ ಗಣೇಶ (53) ಎಂಬವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚ
ಬೈಂದೂರು, ಅ.24: ಕೃಷಿ ಕೆಲಸಕ್ಕೆಂದು ಹೋದ ಕಾಲ್ತೋಡು ಗ್ರಾಮದ ಚಂದ್ರ (45) ಎಂಬವರು ಹುಂತನಹೊಳೆ ಎಂಬಲ್ಲಿ ಹೊಳೆ ಬದಿಯ ಅಂಚಿನಲ್ಲಿ ನಡೆದುಕೊಂಡು ಹೋಗುವಾಗ ಅಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘ
ಹೆಬ್ರಿ: ವಿಪರೀತ ಕುಡಿತದ ಅಭ್ಯಾಸ ಹೊಂದಿದ್ದ ಹಿರಿಯರೊಬ್ಬರು ಇದರಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆ ಗೊಂಡು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಚ್ಚೂರು ಗ್ರಾಮದಿಂದ ವರದಿಯಾಗಿದೆ. ಶಿವರ
ಬೆಂಗಳೂರು : ರಾಜ್ಯದ ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ ಮತ್ತು ಪರಿಭಾವಿತ ಅರಣ್ಯದ ಪುನರ್ ಪರಿಶೀಲನೆಗಾಗಿ 15 ದಿನಗಳಲ್ಲಿ ತಜ್ಞರ ಸಮಿತಿ ರಚಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಂಟಿ
ಬೆಂಗಳೂರು : ಇತ್ತೀಚಿಗೆ ಬಿಎಂಟಿಸಿ ನಿರ್ವಾಹಕರೊಬ್ಬರಿಗೆ ಚಾಕು ಇರಿದ ಘಟನೆ ಮಾಸುವ ಮುನ್ನವೇ ಪ್ರಯಾಣಿಕನೊಬ್ಬ ಕಲ್ಲಿನಿಂದ ನಿರ್ವಾಹಕರ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಇಲ್ಲಿನ ಟಿನ್ ಫ್ಯಾಕ್ಟರಿ ಬಳಿ ಇತ್ತೀಚಿಗೆ
ಹೊಸದಿಲ್ಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾ
ಬೆಂಗಳೂರು : ನಗರದಲ್ಲಿ ಸುರಿದ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದು, ಸಮಸ್ಯೆ ಅನುಭವಿಸುತ್ತಿರುವವರಿಗೆ ಪರಿಹಾರವನ್ನು ನೀಡಲು ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಮುಂದಿನ ಒಂದು ವಾರದ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗ
ನ್ಯೂಯಾರ್ಕ್ : ಈ ವಾರ ಲೆಬನಾನ್ನಲ್ಲಿನ ಹಣಕಾಸು ಸಂಸ್ಥೆಯ ಮೇಲೆ ಇಸ್ರೇಲ್ ನಡೆಸಿದ ಸರಣಿ ಬಾಂಬ್ ದಾಳಿಗಳು ಅಂತರಾಷ್ಟ್ರೀಯ ಮಾನವೀಯ ಕಾನೂನಿನಡಿಯಲ್ಲಿ ನಾಗರಿಕ ವಸ್ತುಗಳ ಮೇಲಿನ ಅಕ್ರಮ ದಾಳಿಯಾಗಿದೆ ಎಂದು ವಿಶ್ವಸಂಸ್ಥೆಯ ಮಾನ
ಉಡುಪಿ: ನಡೂರು ಶ್ರೀವಾಣಿ ವಿದ್ಯಾಭಿವೃದ್ಧಿ ಸಂಸ್ಥೆ ಹಾಗೂ ನಡೂರು ದಿ.ಶಿವರಾಮ ಶೆಟ್ಟಿ ಜನ್ಮ ಶತಮಾ ನೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಏಳು ವಿದ್ಯಾಸಂಸ್ಥೆಗಳ ಸಂಸ್ಥಾಪಕರಾದ ನಡೂರು ಶಿವರಾಮ ಶೆಟ್ಟಿ ಇವರ ಪುತ್ಥಚಳಿ ಅನಾವರಣ,
ಉಡುಪಿ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ನಿರ್ಮಿಸಿದ ತುಳುನಾಡಿನ ಸಾಕ್ಷ್ಯಚಿತ್ರ ‘ಪಿಲಿವೇಷ’ (ಹುಲಿವೇಷ), ಟೋಕಿಯೊ ಸಾಕ್ಷ್ಯಚಿತ್ರ ಚಲನಚಿತ್ರೋತ್ಸವ-2024ರಲ್ಲಿ ಪ್ರದರ್ಶನಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ. ಈ ಚ
ಬೆಂಗಳೂರು : ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಚಂಡಮಾರುತಗಳ ಪ್ರಭಾವ ಕಡಿಮೆಯಾಗಿದ್ದು, ದಕ್ಷಿಣ ಒಳನಾಡಿನ ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂದ
ಹೈದರಾಬಾದ್ : ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತೆಲುಗು ಚಿತ್ರರಂಗದ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ನನ್ನು ತೆಲಂಗಾಣ ಹೈಕೋರ್ಟ್ ಗುರುವಾರ ಜಾಮೀನು ಬಿಡುಗಡೆಗೊಳಿಸಿದೆ. ತಾನು ಅಪ್ರಾಪ್ತ ವಯಸ್ಕಳಾಗಿದ್ದಾಗ ಹಿಡಿದು ಹಲವು ವರ
ಬೆಂಗಳೂರು : ರಾಜ್ಯ ಸರಕಾರ ಗಾಳಿಪಟಗಳನ್ನು ಹಾರಿಸುವ ಕುರಿತಾಗಿ ಮಾರ್ಗಸೂಚಿಯನ್ನು ಹೊರಡಿಸಿದ್ದು, ಗಾಳಿಪಟಗಳಿಗೆ ಹತ್ತಿಯಿಂದ ಮಾಡಿದ ದಾರಗಳನ್ನು ಮಾತ್ರ ಬಳಸಬೇಕು ಎಂದು ತಿಳಿಸಿದೆ. ಯಾವುದೇ ವ್ಯಕ್ತಿ, ಅಂಗಡಿಗಳು, ಸಗಟು ಮತ್ತು
ವಯನಾಡ್ : ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಎಲ್ಡಿಎಫ್ ಅಭ್ಯರ್ಥಿ ಸತ್ಯನ್ ಮೊಕೇರಿ ಹಾಗೂ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಇಂದು ನಾಮಪತ್ರ ಸಲ್ಲಿಸಿದರು. ಮೂರು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಎಲ್ಡಿಎಫ್ ಹಾಗೂ ಬಿ
ಬೆಂಗಳೂರು : ಪ್ರತಿಪಕ್ಷ ಬಿಜೆಪಿ ಮುಖಂಡರ ವರ್ತನೆಯಿಂದ ಬೇಸರಗೊಂಡಿರುವ ಬೆಂಗಳೂರಿನ ಇಬ್ಬರು ಸೇರಿ ಇನ್ನೂ 8 ಮಂದಿ ಬಿಜೆಪಿಯ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬ
ಕೊಣಾಜೆ: ಯೆನೆಪೊಯ (ಪರಿಗಣಿತ )ವಿಶ್ವವಿದ್ಯಾಲಯದ ಯೆನೆಪೊಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನಾ ಕೇಂದ್ರದ 3ನೇ ಪದವಿ ಪ್ರದಾನ ಮತ್ತು ಹಳೆಯ ವಿದ್ಯಾರ್ಥಿಗಳ ಸಮಾವೇಶವು ಮಂಗಳವಾರ ನಡೆಯಿತು. ಮಣಿಪಾಲ್ ಫಾರ್ಮಾಸ್ಯುಟಿಕಲ್ ಸೈನ್ಸಸ್
ಕಾಗಿಸೊ ರಬಾಡ | PC : X @ABsay_ek ಢಾಕಾ: ವೇಗದ ಬೌಲರ್ ಕಾಗಿಸೊ ರಬಾಡ ಅವರ ಅಮೋಘ ಬೌಲಿಂಗ್(6-39)ದಾಳಿಯ ನೆರವಿನಿಂದ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು 7 ವಿಕೆಟ್ಗಳ ಅಂತರದಿಂದ ಗೆಲ
ಬೆಂಗಳೂರು : 2010ರಲ್ಲಿ ನಡೆದಿದ್ದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಿಸಿದ ಬೆನ್ನಲ್ಲೇ ಸಿಬಿಐ ಅವರನ್ನು ಬಂಧಿಸಿದೆ. ಗುರುವಾರ ನ್ಯಾಯಾಲ
ವಿಶ್ವಜೀತ್ ಮೋರೆ | PC : X @SportsArena1234 ಹೊಸದಿಲ್ಲಿ : ಅಲ್ಬನಿಯಾದಲ್ಲಿ ನಡೆದ 23 ವರ್ಷದೊಳಗಿನವರ ಕುಸ್ತಿ ವಿಶ್ವ ಚಾಂಪಿಯನ್ಶಿಪ್ನಲ್ಲಿ ವಿಶ್ವಜೀತ್ ಮೋರೆ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟರು. ಬುಧವಾರ ನಡೆದ ಪುರುಷರ 55 ಕೆಜಿ ಗ್ರೀ
ಮಂಗಳೂರು: ಟಿಡಿಎಸ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಹಬ್ಬದ ಅಮೂಲ್ಯ ಕ್ಷಣಗಳ ಭಾಗವಾಗಲು ಸಿದ್ಧವಿದೆ. ಅದಕ್ಕಾಗಿ ಟಿಡಿಎಫ್ ಹಬ್ಬದ ಕೊಡುಗೆಗಳನ್ನು ನೀಡಲು ಮುಂದಾಗಿವೆ. ಅಂದರೆ ಪ್ರತಿ ಖರೀದಿಯ ಮೇಲೆ ಖಚಿತವಾದ ಚಿನ್ನದ ನಾಣ್ಯಗಳು ಅಥವ
ರಾಣಿ ರಾಂಪಾಲ್ | PC : X @TheHockeyIndia ಹೊಸದಿಲ್ಲಿ : ಭಾರತದ ಮಹಿಳೆಯರ ಹಾಕಿ ತಂಡದ ಮಾಜಿ ನಾಯಕಿ ರಾಣಿ ರಾಂಪಾಲ್ ಗುರುವಾರ ನಿವೃತ್ತಿ ಪ್ರಕಟಿಸಿದ್ದಾರೆ. ಈ ಮೂಲಕ ತನ್ನ 16 ವರ್ಷಗಳ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. ಟೋಕಿಯೊ ಒಲಿಂಪಿಕ
PC : PTI ಹೊಸದಿಲ್ಲಿ : ಭಾರತದ ಪುರುಷರ ಹಾಕಿ ತಂಡವು ಗುರುವಾರ ದಿಲ್ಲಿಯ ಮೇಜರ್ ಧ್ಯಾನ್ಚಂದ್ ನ್ಯಾಶನಲ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಹಾಗೂ ಅಂತಿಮ ಹಾಕಿ ಟೆಸ್ಟ್ ಪಂದ್ಯದಲ್ಲಿ ಹಾಲಿ ವಿಶ್ವ ಚಾಂಪಿಯನ್ ಜರ್ಮನಿ ವಿರುದ್ಧ 5-3 ಗೋಲ
ಬೆಂಗಳೂರು : ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂಬ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರ ಜಾಮೀನು ರದ್ದುಪಡಿಸುವಂತೆ ಕೋರಲಾದ ಅರ್ಜಿ