SENSEX
NIFTY
GOLD
USD/INR

Weather

21    C
... ...View News by News Source
ಲಿಂಗಾಯತ ಧರ್ಮದ ಕುರಿತ ಹೇಳಿಕೆ: ವೀಣಾ ಬನ್ನಂಜೆಗೆ ಪೊಲೀಸ್ ನೋಟಿಸ್

ಬಾಗಲಕೋಟೆ: ಅನುಭವ ಮಂಟಪದ ಅಸ್ತಿತ್ವವನ್ನು ಪ್ರಶ್ನಿಸಿ ವಿವಾದಕ್ಕೀಡಾದ ವೀಣಾ ಬನ್ನಂಜೆಗೆ ಪೊಲೀಸರು ನೋಟಿಸ್ ನೀಡಿರುವ ಘಟನೆ ವರದಿಯಾಗಿದೆ. ಲಿಂಗಾಯತ ಧರ್ಮದ ಬಗ್ಗೆ ತಮ್ಮ ಯುಟ್ಯೂಬ್ ದಲ್ಲಿ ಮಾತನಾಡಿದ್ದ ಜಿಲ್ಲೆಯ ಕುಲಹಳ್ಳಿ

25 Jun 2025 12:01 am
ಅಧಿಕಾರದಲ್ಲಿ ಉಳಿಯಬೇಕೆಂಬುದೇ 1975ರ ತುರ್ತು ಪರಿಸ್ಥಿತಿ ಹಿಂದಿನ ಕಾರಣ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ವ್ಯವಸ್ಥೆಗಳನ್ನು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು 1975ರಲ್ಲಿ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ದೇಶದ್ಯಾಂತ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು. ಹೀಗಾಗಿ ಅಧಿಕಾರದ

24 Jun 2025 11:44 pm
ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸದಂತೆ ನೀತಿ ರೂಪಿಸಲು ಆಗ್ರಹ

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳು ಪ್ರತಿನಿತ್ಯ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೀದಿಯಲ್ಲಿ ವ್ಯಾಪಾರ ಮಾಡುವುದು ಸಾಂವಿಧಾನಿಕ ಹಕ್ಕು. ರಾಜ್ಯ ಸರಕಾರ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸದಂತೆ ‘ಶೂನ್

24 Jun 2025 11:39 pm
ಮೊದಲ ಟೆಸ್ಟ್: ಭಾರತ ವಿರುದ್ಧ ಇಂಗ್ಲೆಂಡ್ ಜಯಭೇರಿ

PC | X ಲೀಡ್ಸ್, ಜೂ.24: ಆರಂಭಿಕ ಆಟಗಾರರಾದ ಬೆನ್ ಡಕೆಟ್(149 ರನ್, 170 ಎಸೆತ, 21 ಬೌಂಡರಿ, 1 ಸಿಕ್ಸರ್)ಹಾಗೂ ಝ್ಯಾಕ್ ಕ್ರಾಲಿ(65 ರನ್, 126 ಎಸೆತ, 7 ಬೌಂಡರಿ)ಭರ್ಜರಿ ಆರಂಭ, ಜೋ ರೂಟ್ ಜವಾಬ್ದಾರಿಯುತ ಬ್ಯಾಟಿಂಗ್(ಔಟಾಗದೆ 53, 84 ಎಸೆತ, 6 ಬೌಂಡರಿ) ನೆರವಿನಿಂ

24 Jun 2025 11:32 pm
ಕಲಬುರಗಿ | ಬಿ.ಆರ್.ಪಾಟೀಲ್ ಅವರು ಸರಕಾರವನ್ನು ಅಸ್ಥಿರವನ್ನಾಗಿಸಲು ಒಳಸಂಚು ರೂಪಿಸಿದ್ದಾರೆ : ಹರ್ಷಾನಂದ ಗುತ್ತೇದಾರ್

ಕಲಬುರಗಿ: ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ದೊಡ್ಡ ಡೀಲ್ ಕುದರಿಸುವ ಸಲುವಾಗಿ ವಸತಿ ಹಗರಣವನ್ನು ಬಯಲಿಗೆ ತಂದಿದ್ದಾರೆ ಎಂದು ಬಿಜೆಪಿ ಮುಖಂಡ ಹರ್ಷಾನಂದ ಗುತ್ತೇದಾರ್‌ ಆರೋಪಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ

24 Jun 2025 11:28 pm
ಚಿಕ್ಕಮಗಳೂರು | ಕಾಡಾನೆ ದಾಳಿ: ಕಾರ್ಮಿಕನಿಗೆ ಗಾಯ

ಚಿಕ್ಕಮಗಳೂರು: ಕಾಫಿ ತೋಟದ ಕೆಲಸದಿಂದ ಹಿಂತಿರುಗುತ್ತಿದ್ದಾಗ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಮಂಗಳವಾರ ಮೂಡಿಗೆರೆ ತಾಲೂಕಿನಲ್ಲಿ ವರದಿಯಾಗಿದೆ. ಮೂಡಿಗೆರೆ ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಮಂಗಳವಾರ ಮ

24 Jun 2025 11:11 pm
ವಕ್ಫ್ ತಿದ್ದುಪಡಿ ಕಾಯ್ದೆಯಿಂದ ನಮ್ಮ ಮಸೀದಿ, ಮದರಸವನ್ನು ವಶಕ್ಕೆ ಪಡೆಯುವ ಹುನ್ನಾರ ಯಶಸ್ವಿಯಾಗಲ್ಲ : ಅಸದುದ್ದೀನ್ ಉವೈಸಿ

ರಾಯಚೂರು : ಇಸ್ರೇಲ್ ಗಾಝಾದ ಸಾವಿರಾರು ಮಕ್ಕಳು, ಮಹಿಳೆಯರ, ನಾಗರಿಕರ ಮಾರಣ ಹೋಮ ನಡೆಸಿದೆ. ನಾವೆಲ್ಲರೂ ಫೆಲೆಸ್ತೀನ್‌ ಪರ ನಿಲ್ಲಬೇಕು. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ರಕ್ತದ ದಾಹ ಇನ್ನೂ ನೀಗಿಲ್ಲ ಎಂದು ಅಸದುದ್ದೀನ್ ಉವೈಸಿ

24 Jun 2025 10:57 pm
ಅಮೆರಿಕದೊಂದಿಗಿನ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧ: ಇರಾನ್ ಅಧ್ಯಕ್ಷ ಪೆಜೆಶ್ಕಿಯನ್

ಟೆಹರಾನ್: ಅಂತರರಾಷ್ಟ್ರೀಯ ಚೌಕಟ್ಟುಗಳ ಆಧಾರದ ಮೇಲೆ ಅಮೆರಿಕದೊಂದಿಗಿನ ಸಮಸ್ಯೆಗಳನ್ನು ಪರಿಹರಿಸಲು ಇರಾನ್ ಸಿದ್ಧವಾಗಿದೆ ಎಂದು ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ. ಅಮೆರಿಕ ಅಧ್ಯಕ್ಷ ಡೊನ

24 Jun 2025 10:56 pm
ಇರಾನ್ ಜೊತೆಗಿನ ಯುದ್ಧದ ನಡುವೆ ಗಾಝಾದಲ್ಲಿ ಇಸ್ರೇಲ್ ನಿಂದ ಕನಿಷ್ಠ 870 ಮಂದಿಯ ಹತ್ಯೆ!

ಪಶ್ಚಿಮದಂಡೆ: ಇಸ್ರೇಲ್ ಮತ್ತು ಇರಾನ್ ನಡುವಿನ ಪರಸ್ಪರ ದಾಳಿಯ ಮೇಲೆ ವಿಶ್ವದ ಗಮನ ಕೇಂದ್ರೀಕರಿಸುತ್ತಿದ್ದಂತೆ, 12 ದಿನಗಳ ಸಂಘರ್ಷದ ಸಮಯದಲ್ಲಿ ಗಾಝಾದಲ್ಲಿ ಇಸ್ರೇಲಿ ದೌರ್ಜನ್ಯ ನಿರಂತರವಾಗಿ ಮುಂದುವರಿಯಿತು. ಫೆಲೆಸ್ತೀನ್ ನ ಆ

24 Jun 2025 10:47 pm
ಗಲ್ಫ್ ರಾಷ್ಟ್ರಗಳಿಗೆ ತೆರಳುವ 4, ಮಂಗಳೂರಿಗೆ ಆಗಮಿಸುವ 2 ಅಂತರ್‌ರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

ಮಂಗಳೂರು, ಜೂ. 24: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಖತರ್ ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆದಿದ್ದು, ಈ ಘಟನೆಯ ಬಳಿಕ ಮಧ್ಯಪ್ರಾಚ್ಯದಲ್ಲಿ ಉಂಟಾಗಿದ್ದ ಉದ್ವಿಗ್ನತೆಯ ಕಾರಣದಿಂದ ಅಲ್ಲಿನ ವಾಯುಪ್ರದೇಶವ

24 Jun 2025 10:43 pm
ಬಂಟ್ವಾಳ| ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ: ಮತ್ತೊಂದು ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ಸಜಿಪನಡು ಗ್ರಾಮದ ದೇರಾಜೆಯಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಮತ್ತೊಂದು ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರ

24 Jun 2025 10:39 pm
ಇರಾನಿನ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ

ಟೆಹ್ರಾನ್: ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿದೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಿಸಿದ ಬಳಿಕವೂ ಇಸ್ರೇಲ್ ದಾಳಿ ನಡೆಸಿರುವುದಾಗಿ ಇರಾನಿನ ಸುದ್ದಿಸಂಸ್ಥೆ ಮಂಗಳವಾರ ವರದಿ ಮಾಡಿದೆ. ಉತ್ತರ ಇರಾನಿನ ಬಬೋ

24 Jun 2025 10:33 pm
ಬೆಳ್ತಂಗಡಿ| ದಾರಿ ತಪ್ಪಿ ಬಂದ ವೃದ್ಧೆಯನ್ನು ಮನೆಗೆ ತಲುಪಿಸಿದ ಗ್ರಾ.ಪಂ. ಸದಸ್ಯ ಅಬ್ದುಲ್ ಕರೀಂ

ಬೆಳ್ತಂಗಡಿ: ಕಾಜೂರು ಸಮೀಪದ ನಿವಾಸಿ ಸುಮಾರು 85 ವರ್ಷ ಪ್ರಾಯದ ಅಲಿಮಮ್ಮ ಎಂಬವರು ಸಂಬಂಧಿಕರ ಮನೆ ಬೋಳಿಯಾರಿಗೆಂದು ಒಬ್ಬರೇ ಕಾಜೂರಿನಿಂದ ಹೊರಟವರು ಬೆಳ್ತಂಗಡಿಯಿಂದ ದಿಕ್ಕು ತಪ್ಪಿ ಪುತ್ತೂರುಗೆ ಹೋಗುವ ಸರಕಾರಿ ಎಕ್ಸ್ ಪ್ರೆಸ್

24 Jun 2025 10:29 pm
ಚೀನಾ ಇರಾನ್‍ನ ತೈಲ ಖರೀದಿ ಮುಂದುವರಿಸಬಹುದು: ಟ್ರಂಪ್

ವಾಷಿಂಗ್ಟನ್, ಜೂ.24: ಚೀನಾವು ಇರಾನಿನ ತೈಲ ಖರೀದಿಯನ್ನು ಮುಂದುವರಿಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿಕೆ ನೀಡಿದ್ದು ಇರಾನಿನ ವಿರುದ್ಧದ ನಿರ್ಬಂಧಗಳನ್ನು ಸಡಿಲಿಸುವ ಸೂಚನೆ ಇದಾಗಿರಬಹುದು ಎಂದು

24 Jun 2025 10:26 pm
ಮುಸ್ಲಿಮರ ಮೇಲೆ ದಾಳಿ ಆರಂಭ, ಮುಂದೆ ದಲಿತರ, ಕ್ರೈಸ್ತರ ಸರದಿ: ಶಿವಸುಂದರ್ ಕಳವಳ

ರಾಯಚೂರು : ವಕ್ಫ್ ತಿದ್ದುಪಡಿ ಕಾಯ್ದೆ ಮುಸ್ಲಿಮರ ಧಾರ್ಮಿಕ ಹಕ್ಕು ಹಾಗೂ ಆಸ್ತಿಪಾಸ್ತಿ ಕಸಿದುಕೊಳ್ಳುವ ಹುನ್ನಾರವಾಗಿದೆ. ಇದು ಮುಸ್ಲಿಮರ ಮೇಲಿನ ದಾಳಿಯ ಆರಂಭವಾಗಿದೆ. ಮುಂದೆ ಕ್ರಿಶ್ಚಿಯನ್, ದಲಿತರ, ಅಲ್ಪಸಂಖ್ಯಾತರ ಮೇಲೆಯೂ

24 Jun 2025 10:24 pm
ಮಾಧ್ಯಮಗಳ ಮುಂದೆ ಹೇಳಿದಂತೆ ಸಿಎಂಗೂ ಹೇಳುವೆ: ಶಾಸಕ ಬಿ.ಆರ್. ಪಾಟೀಲ್

ಬೆಂಗಳೂರು: ನಾನು ಮಾಧ್ಯಮದವರ ಮುಂದೆ ಏನು ಹೇಳಿಕೆ ಕೊಟ್ಟಿದ್ದೇನೆಯೋ ಅದನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಹೇಳುವೆ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಾರೆ. ಮಂಗಳವಾರ ವಿಜಯನ

24 Jun 2025 10:21 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ: ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡು ಅನುಮೋದನೆಗೆ ಬಾಕಿಯಿರುವ ಏಳು ವಿಧೇಯಕಗಳಿಗೆ ಅಂಕಿತ ಹಾಕುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಭೇಟ

24 Jun 2025 10:18 pm
‘ಒಂದು ಕಡೆಯಿಂದ ಮುಹಮ್ಮದ್, ಇನ್ನೊಂದು ಕಡೆಯಿಂದ ಕೃಷ್ಣ’: ಶುಭಮನ್ ಗಿಲ್ ರ ಸ್ಟಂಪ್ ಮೈಕ್ ಹೇಳಿಕೆ ವೈರಲ್

Screengrab from the video | PC: X ಲೀಡ್ಸ್: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪ್ರಥಮ ಟೆಸ್ಟ್ ನ ಐದನೆಯ ದಿನದಾಟದಂದು ಭಾರತ ತಂಡದ ನಾಯಕ ಶುಭಮನ್ ಗಿಲ್ ಅವರ ಲಘು ಧಾಟಿಯ ಸ್ಪಂಪ್ ಮೈಕ್ ಹೇಳಿಕೆಯೊಂದು ಎಲ್ಲರ ಗಮನ ಸೆಳೆದಿದ್ದು,

24 Jun 2025 10:18 pm
ವಿಂಬಲ್ಡನ್ ಟೆನಿಸ್ ಟೂರ್ನಿಯ 150ನೇ ವಾರ್ಷಿಕೋತ್ಸವ; ಆ್ಯಂಡಿ ಮರ್ರೆ ಪ್ರತಿಮೆ ಅನಾವರಣಕ್ಕೆ ಚಿಂತನೆ

Photo : AFP ಲಂಡನ್, ಜೂ.24: ಹುಲ್ಲುಹಾಸಿನ ಟೆನಿಸ್ ಪಂದ್ಯಾವಳಿ ವಿಂಬಲ್ಡನ್ ಚಾಂಪಿಯನ್ಶಿಪ್ 2027ರಲ್ಲಿ 150ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಲಿದ್ದು, ಈ ವೇಳೆ ಎರಡು ಬಾರಿಯ ವಿಂಬಲ್ಡನ್ ಚಾಂಪಿಯನ್ ಆ್ಯಂಡಿ ಮರ್ರೆ ಅವರ ಪ್ರತಿಮೆಯನ್ನ

24 Jun 2025 10:13 pm
ವಂಚನೆ ಪ್ರಕರಣ: ಐಶ್ವರ್ಯ ಗೌಡ ಸಹಿತ 18 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿದ ಈಡ

ಬೆಂಗಳೂರು: ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸಹಿತ ಇತರೆ 18 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಈಡಿ) ಮಂಗಳವಾರ ತಿಳಿಸಿದೆ. ಬೆಂಗಳೂರಿನ ವಿಶೇಷ ಅಕ್ರಮ

24 Jun 2025 10:13 pm
ಬೀದರ್ | ಲೈಂಗಿಕ ಕಿರಕುಳ ತಡೆಗಟ್ಟಲು SHe Box Portal ಬಗ್ಗೆ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್ : ಲೈಂಗಿಕ ಕಿರಕುಳ ತಡೆಗಟ್ಟುವಿಕೆಗಾಗಿ SHe Box Portal ಬಗ್ಗೆ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್

24 Jun 2025 10:11 pm
ವಸತಿ ಯೋಜನೆಯಲ್ಲಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ: ಶಾಸಕ ಬಿ.ಆರ್. ಪಾಟೀಲ್ ಆಡಿಯೋ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ‘ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆಗಳ ಹಂಚಿಕೆಗೆ ಲಂಚ ಪಡೆಯಲಾಗಿದೆ’ ಎಂದು ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಮಾಡಿರುವ ಆರೋಪದ ಆಡಿಯೋಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ನೈಜ ಹೋರಾಟ

24 Jun 2025 10:10 pm
ಐಸಿಸಿ ನೀತಿ ಸಂಹಿತೆ ಉಲ್ಲಂಘನೆ; ರಿಷಭ್ ಪಂತ್ ಗೆ ಛೀಮಾರಿ

 ರಿಷಭ್ ಪಂತ್ | PC : X @CricketNDTV ಲೀಡ್ಸ್: ಹೆಡ್ಡಿಂಗ್ಲೆ ಟೆಸ್ಟ್ ಪಂದ್ಯದ ವೇಳೆ ಐಸಿಸಿ ನೀತಿ ಸಂಹಿತೆಯ ಲೆವೆಲ್-1 ಅನ್ನು ಉಲ್ಲಂಘಿಸಿದ್ದಕ್ಕಾಗಿ ಭಾರತ ಕ್ರಿಕೆಟ್ ತಂಡದ ವಿಕೆಟ್‌ ಕೀಪರ್-ಬ್ಯಾಟರ್ ರಿಷಭ್ ಪಂತ್ ಗೆ ಅಧಿಕೃತವಾಗಿ ಛೀಮಾರ

24 Jun 2025 10:07 pm
ಬೀದರ್ | ಗಡಿರಾಯಪಳ್ಳಿ ಗ್ರಾಮದಲ್ಲಿನ ಅನಧಿಕೃತ ಮೂರ್ತಿಗಳನ್ನು ತೆರವುಗೊಳಿಸಲು ಮನವಿ

ಬೀದರ್ : ಹುಲಸುರ್ ತಾಲ್ಲೂಕಿನ ಗಡಿರಾಯಪಳ್ಳಿ ಗ್ರಾಮದಲ್ಲಿನ ಅನಧಿಕೃತ ಮೂರ್ತಿಗಳು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಇಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಗಡಿರಾಯಪಳ್ಳಿ ಗ್

24 Jun 2025 10:07 pm
‘ನಮ್ಮ ಬಳಿ ದುಡ್ಡಿಲ್ಲ’ ಎಂದ ಗೃಹ ಸಚಿವ ಡಾ.ಪರಮೇಶ್ವರ್ ವಿಡಿಯೊ ವೈರಲ್..!

ಬಾಗಲಕೋಟೆ: ‘ಚಾಲುಕ್ಯರ ರಾಜಧಾನಿ ಬಾದಾಮಿ ಅಭಿವೃದ್ಧಿಗೆ 1ಸಾವಿರ ಕೋಟಿ ರೂ.ಗಳ ಯೋಜನೆ ರೂಪಿಸಿ ಕೇಂದ್ರಕ್ಕೆ ಕಳುಹಿಸಿಕೊಡಿ. ಆದರೆ, ನಮ್ಮ ಹತ್ತಿರ ದುಡ್ಡಿಲ್ಲ, ಸಿದ್ದರಾಮಣ್ಣನವರ ಹತ್ತಿರವು ದುಡ್ಡಿಲ್ಲ’ ಎಂದಿರುವ ಗೃಹ ಸಚಿವ ಡಾ.

24 Jun 2025 10:06 pm
ಕೌಂಟಿ ಚಾಂಪಿಯನ್ಶಿಪ್: ಶತಕ ಸಿಡಿಸಿದ ತಿಲಕ್ ವರ್ಮಾ

Photo : indiatoday ಲಂಡನ್: ಭಾರತ ಕ್ರಿಕೆಟ್ ತಂಡದ ಎಡಗೈ ಬ್ಯಾಟರ್ ತಿಲಕ್ ವರ್ಮಾ ಹ್ಯಾಂಪ್ಶೈರ್ ಪರ ಆಡಿರುವ ತನ್ನ ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. 22ರ ಹರೆಯದ ತಿಲಕ್ ವರ್ಮಾ ಅವರು ಮೊದಲ ದಿನದಾಟದಲ್ಲಿ ಎಸ್ಸೆಕ್ಸ್ ವಿರುದ

24 Jun 2025 10:04 pm
ಎಂಸಿಎಯಿಂದ ಎನ್ಒಸಿ ಲಭ್ಯ: ಮುಂಬೈ ತಂಡ ತೊರೆಯಲಿರುವ ಪೃಥ್ವಿ ಶಾ

Photo : X/@BCCI ಮುಂಬೈ: ಮುಂಬೈ ಕ್ರಿಕೆಟ್ ಸಂಸ್ಥೆಯು(ಎಂಸಿಎ) ಪೃಥ್ವಿ ಶಾಗೆ ನಿರಾಕ್ಷೇಪಣಾ ಪ್ರಮಾಣಪತ್ರ(ಎನ್ಒಸಿ)ನೀಡಿದೆ. ಶಾ ಅವರು ಬೇರೆ ರಾಜ್ಯ ಕ್ರಿಕೆಟ್ ಸಂಸ್ಥೆಯ ಪರ ಆಡಲು ತನಗೆ ಎನ್ಒಸಿ ನೀಡುವಂತೆ ಸೋಮವಾರ ಇ-ಮೇಲ್ ಮೂಲಕ ಮನವಿ ಮಾಡಿ

24 Jun 2025 10:03 pm
ಮೊದಲ ಟೆಸ್ಟ್ | ಬೆನ್ ಡಕೆಟ್ ಐತಿಹಾಸಿಕ ಸಾಧನೆ

Photo: Sportzpics for BCCI ಲೀಡ್ಸ್: ಭಾರತ ತಂಡದ ವಿರುದ್ಧ ಹೆಡ್ಡಿಂಗ್ಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೆನ್ ಡಕೆಟ್ ಅವರು ಅಲಿಸ್ಟರ್ ಕುಕ್ ಸಾಧನೆಯ ನಂತರ 30 ವರ್ಷಗಳಲ್ಲಿ 2ನೇ ಬಾರಿ ಎರಡು ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ಇಂಗ್ಲೆಂಡ್ನ

24 Jun 2025 10:01 pm
ಕಲಬುರಗಿ | ಜೂ.26ರಂದು ರಾಜ್ಯ ಮಟ್ಟದ ಯುವಜನ ಆಗ್ರಹ ದಿನ: ಪೋಸ್ಟರ್ ಬಿಡುಗಡೆ

ಕಲಬುರಗಿ: ಎಐಡಿವೈಒ ರಾಜ್ಯ ಸಮಿತಿಯ ನೇತೃತ್ವದಲ್ಲಿ ಖಾಲಿ ಹುದ್ದೆಗಳ ಭರ್ತಿ ಮತ್ತು ಸಾಂಸ್ಕೃತಿಕ ಅಧಿಪತನದ ವಿರುದ್ಧ ಜೂ.26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಮಟ್ಟದ ಯುವಜನರ ಆಗ್ರಹ ದಿನ ಹಮ್ಮಿಕೊಂಡಿರುವ ನಿಮಿತ್

24 Jun 2025 9:59 pm
ಉಜಿರೆ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ಉಜಿರೆ ಪೇಟೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಗ್ರಾಮಪಂಚಾಯತ್ ಸಿಬ್ಬಂದಿ

24 Jun 2025 9:58 pm
ಸುಡಾನ್ ಆಸ್ಪತ್ರೆಯ ಮೇಲೆ ದಾಳಿ: ಮಕ್ಕಳ ಸಹಿತ 40ಕ್ಕೂ ಅಧಿಕ ಮೃತ್ಯು

ಖಾರ್ಟೂಮ್: ಸುಡಾನ್ ನಲ್ಲಿ ಆಸ್ಪತ್ರೆಯ ಮೇಲೆ ನಡೆದ ದಾಳಿಯಲ್ಲಿ ಮಕ್ಕಳು, ವೈದ್ಯಕೀಯ ಸಿಬ್ಬಂದಿ ಸಹಿತ 40ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಟೆಡ್ರೋಸ್ ಅಧನಾಮ್ ಘೆಬ್ರಯೇಸಸ್

24 Jun 2025 9:53 pm
ಇಸ್ರೇಲ್ ದಾಳಿಯಲ್ಲಿ ಇರಾನಿನ ಪರಮಾಣು ವಿಜ್ಞಾನಿ ಮೃತ್ಯು: ವರದಿ

ಟೆಹ್ರಾನ್: ಉತ್ತರ ಟೆಹ್ರಾನಿನ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನಿನ ಪರಮಾಣು ವಿಜ್ಞಾನಿ ಮುಹಮ್ಮದ್ ರೆಝಾ ಸೆಡಿಘಿ ಸಬೆರ್ ಸಾವನ್ನಪ್ಪಿರುವುದಾಗಿ ಇರಾನಿನ ಮಾಧ್ಯಮಗಳು ಮಂಗಳವಾರ ವರದಿ ಮಾಡಿವೆ. ಸಬೆರ್ ಅವರು ಇ

24 Jun 2025 9:50 pm
ಎನ್ಕೌಂಟರ್ನಲ್ಲಿ ಭೂಗತ ಪಾತಕಿ ರೋಮಿಲ್ ವೊಹ್ರಾ ಸಾವು

ಹೊಸದಿಲ್ಲಿ, ಜೂ. 24: ಹಲವು ಹತ್ಯೆ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ಭೂಗತ ಪಾತಕಿ ರೋಮಿಲ್ ವೊಹ್ರಾನನ್ನು ದಿಲ್ಲಿ-ಹರ್ಯಾಣ ಗಡಿಯ ಸಮೀಪ ನಡೆದ ಎನ್ಕೌಂಟರ್ನಲ್ಲಿ ಪೊಲೀಸರು ಹತ್ಯೆಗೈದಿದ್ದಾರೆ. ಕಾಲಾ ರಾಣಾ ನೋನಿ ರಾಣಾ ಗ್ಯಾಂಗ

24 Jun 2025 9:48 pm
ಇರಾನಿನಲ್ಲಿ ಆಡಳಿತ ಬದಲಾವಣೆ ಬಯಸುವುದಿಲ್ಲ: ಟ್ರಂಪ್

ವಾಷಿಂಗ್ಟನ್: ಅವ್ಯವಸ್ಥೆಗೆ ಕಾರಣವಾಗುವುದರಿಂದ ಇರಾನಿನಲ್ಲಿ ಆಡಳಿತದ ಬದಲಾವಣೆಯನ್ನು ತಾನು ಬಯಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿದ್ದಾರೆ. ಇಸ್ರೇಲ್-ಇರಾನ್ ನಡುವಿನ 12 ದಿನಗಳ ಯುದ್ಧಕ್ಕ

24 Jun 2025 9:43 pm
ಕೋಡಿ ಸೀವಾಕ್‌ನಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

ಕುಂದಾಪುರ, ಜೂ.24: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕೋಡಿಯ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಕೃತಿಯ ಮಧ್ಯದಲ್ಲಿರುವ ಕುಂದಾಪುರದ ಕೋಡಿ ಸೀ ವಾಕ್‌ನಲ್ಲಿ ಬಿ.ಎಡ್ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತ

24 Jun 2025 9:39 pm
ಆಟೊ ಸೆಟ್ಲ್ಮೆಂಟ್ ಮೂಲಕ ಪಿಎಫ್ ಹಣ ಹಿಂಪಡೆಯುವಿಕೆ ಮಿತಿ 5 ಲಕ್ಷ ರೂ.ಗೆ ಏರಿಕೆ

ಹೊಸದಿಲ್ಲಿ: ಉದ್ಯೋಗಿಗಳು ತಮ್ಮ ಭವಿಷ್ಯನಿಧಿ ಖಾತೆಗಳಿಂದ ಆಟೊ ಸೆಟ್ಲ್ಮೆಂಟ್ ಅಥವಾ ಸ್ವಯಂ ಇತ್ಯರ್ಥ ರೀತಿಯಲ್ಲಿ ಮುಂಗಡವಾಗಿ ಹಣವನ್ನು ಹಿಂಪಡೆಯುವ ಗರಿಷ್ಠ ಮಿತಿಯನ್ನು ಒಂದು ಲ.ರೂ.ಗಳಿಂದ ಐದು ಲ.ರೂ.ಗಳಿಗೆ ಹೆಚ್ಚಿಸಲಾಗಿದೆ ಎ

24 Jun 2025 9:39 pm
ಕಲಬುರಗಿ | ರೈತರು, ತಂತ್ರಜ್ಞರಿಗೆ ವಿಶೇಷ ತರಬೇತಿ : ಹೆಸರು ನೋಂದಣಿಗೆ ಜೂ.26 ಕೊನೆಯ ದಿನ

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನಲ್ಲಿ ರೈತರು ಮತ್ತು ಕೃಷಿ ಪಂಪ್ ಉಪಕರಣಗಳ ತಂತ್ರಜ್ಞರಿಗೆ ಬಿಇಇ ಸ್ಟಾರ್ ಲೇಬಲ್‍ವುಳ್ಳ ಇಂಧನ ದಕ್ಷ ಪಂಪ್‌ಸೆಟ್ ಮತ್ತು ನೀರಿನ ಸಂರಕ್ಷಣೆ ಕುರಿತು ಇದೇ ಜೂ.27 ರಂದು ಒಂದು ದಿನದ ತರಬೇತಿ ಕಾರ್ಯಕ್

24 Jun 2025 9:37 pm
‘ಹಿರಿಯ ನಾಗರಿಕರು ತಮ್ಮ ಹಕ್ಕುಗಳ ಸದುಪಯೋಗ ಪಡೆಯಿರಿ’

  ಉಡುಪಿ, ಜೂ.24: ಹಿರಿಯ ನಾಗರಿಕರು ತಮ್ಮ ಹಕ್ಕುಗಳನ್ನು ಕಾನೂನು ಬದ್ಧವಾಗಿ ಚಲಾಯಿಸಲು ಕಾನೂನು ಸೇವೆಗಳ ಪ್ರಾಧಿಕಾರವು ಅಗತ್ಯ ಸಹಕಾರ ನೀಡುತ್ತಿದೆ. ಇದರ ಸದುಪಯೋಗವನ್ನು ಪ್ರತಿ ಯೊಬ್ಬ ಹಿರಿಯರು ಪಡೆದುಕೊಳ್ಳಬೇಕು ಎಂದು ಉಡುಪಿ

24 Jun 2025 9:37 pm
ತರೀಕೆರೆ: ಸಮವಸ್ತ್ರ ಇಲ್ಲ ಎಂದು ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು: ಯೂನಿಫಾರಂ ಇಲ್ಲ ಎಂದು ಮನನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತರೀಕೆರೆ ತಾಲೂಕಿನಲ್ಲಿ ಮಂಗಳವಾರ ವರದಿಯಾಗಿದೆ. ನಂದಿತಾ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತರಿಕೇರೆ ತಾಲೂಕಿನ ಲಿಂ

24 Jun 2025 9:32 pm
ಮಂಗಳೂರು: ಸಾಧಕರನ್ನು ಗೌರವಿಸಿದ ಸಿಪಿಐ ಪಕ್ಷ

ಮಂಗಳೂರು: ಭಾರತದ ಪ್ರಪ್ರಥಮ ರಾಜಕೀಯ ಪಕ್ಷವಾಗಿರುವ ಭಾರತ ಕಮ್ಯುನಿಸ್ಟ್ ಪಕ್ಷದ ನೂರರ ಸಂಭ್ರಮದ ಹಿನ್ನೆಲೆಯಲ್ಲಿ ರವಿವಾರ ನಗರದಲ್ಲಿ ಜರುಗಿದ ಮಂಗಳೂರು ತಾಲೂಕು ಸಮ್ಮೇಳನದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತ

24 Jun 2025 9:32 pm
ಕಲಬುರಗಿ | ಬೆಂಗಳೂರಿನ ಇಶಾ ಫೌಂಡೇಶನ್‍ ವತಿಯಿಂದ ಕೇಂದ್ರ ಕಾರಾಗೃಹದ ಬಂಧಿಗಳಿಗೆ ಯೋಗಾಭ್ಯಾಸ

ಕಲಬುರಗಿ: 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಿನ ಇಶಾ ಪೌಂಡೇಷನ್ ವತಿಯಿಂದ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಪ್ರೋಜೆಕ್ಟರ್ ಸ್ಕ್ರೀನ್ ಮೂಲಕ ಯೋಗದ ಕುರಿತು ಮಾಹಿತಿ ನೀಡುವುದರ ಮೂಲಕ ಎಲ್ಲಾ ಕಾರ

24 Jun 2025 9:31 pm
ಸಂತೋಷನಗರ: ಸ್ನೇಹಮಿಲನ ಕಾರ್ಯಕ್ರಮ

ಮಂಗಳೂರು: ಮುನ್ನೂರು ಗ್ರಾಮದ ಸಂತೋಷ ನಗರ ಯುವಕರ ತಂಡದ ವತಿಯಿಂದ ಸ್ನೇಹ ಸಮ್ಮಿಲನ - 2025  ಕಾರ್ಯಕ್ರಮವು ಶನಿವಾರ ತೊಕ್ಕೊಟ್ಟು ಸಮೀಪದ ಕಲ್ಲಾಪುನಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಿತು. ಊರಿನ ಯುವಕರು ವಿವಿಧ ಆಟೋಟ ಸ್ಪರ್

24 Jun 2025 9:27 pm
ಕೊಲ್ಲೂರು ಮುಕಾಂಬಿಕಾ ದೇವಸ್ಥಾನಕ್ಕೆ ಸಚಿವ ರೆಡ್ಡಿ ಭೇಟಿ

ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ್ ಪೂ

24 Jun 2025 9:26 pm
ಕೊಲ್ಲೂರು ಅಭಿವೃದ್ಧಿಗೆ ಮುಂದಿನ ತಿಂಗಳು ಬೆಂಗಳೂರಿನಲ್ಲಿ ಸಮಸ್ತರ ಸಭೆ: ಸಚಿವ ರಾಮಲಿಂಗ ರೆಡ್ಡಿ

ಕೊಲ್ಲೂರು (ಕುಂದಾಪುರ), ಜೂ.24: ರಾಜ್ಯದಲ್ಲಿ ಎರಡನೇ ಅತಿಹೆಚ್ಚು ಆದಾಯ ಬರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕೆಲಸಗಳಿಗೆ ಕಾಯಕಲ್ಪ ನೀಡಲು ಹಾಗೂ ಇಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಕಾರ್ಯಪ್ರವ

24 Jun 2025 9:25 pm
ಉಪ್ಪಿನಂಗಡಿ| ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿತ: ವಾಹನ ಸಂಚಾರಕ್ಕೆ ಅಡಚಣೆ

ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಇಂದು ಸಂಜೆ ಗುಡ್ಡ ಜರಿದು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಂಗಳೂರು-ಬೆಂಗಳೂರು

24 Jun 2025 9:19 pm
‘ಎಂಐಎಸ್ ಅಡಿಯಲ್ಲಿ ಮಾವು ಖರೀದಿ’: ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ತೀವ್ರ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಮಾರುಕಟ್ಟೆ ಮಧ್ಯಪ್ರವೇಶಿಸಿ ಮಾವನ್ನು ಖರೀದಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮ

24 Jun 2025 9:19 pm
ಕೇರಳ | ತರೂರ್ ರ ಮೋದಿ ಗುಣಗಾನ ಅಸಹ್ಯಕರ: ಕಾಂಗ್ರೆಸ್ ಹಿರಿಯ ನಾಯಕ ಮುರಳೀಧರನ್ ವಾಗ್ದಾಳಿ

ತಿರುವನಂತಪುರಂ: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ಇದೇ ಪ್ರಥಮ ಬಾರಿಗೆ ಬಹಿರಂಗ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೆ.ಮುರಳೀಧರನ್, ಈ ಹೇಳಿಕೆ

24 Jun 2025 9:14 pm
ಇರಾನ್ ಎಂದೂ ಶರಣಾಗದ ದೇಶವೆಂಬುದು ಇತಿಹಾಸ ಬಲ್ಲವರಿಗೆ ತಿಳಿದಿದೆ: ಖಾಮಿನೈ

ಟೆಹರಾನ್: ಇರಾನ್ ಹಾಗೂ ಇಸ್ರೇಲ್ ದೇಶಗಳು ಕದನವಿರಾಮಕ್ಕೆ ಸಮ್ಮತಿಸಿವೆಯೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಕೆಲವು ತಾಸುಗಳ ಬಳಿಕ ಇರಾನ್ನ ಸರ್ವೋಚ್ಚ ನಾಯಕ ಅಯಾತುಲ್ಲಾ ಅಲಿ ಖಾಮಿನೈ ಅವರು ಹೇಳಿಕೆಯೊಂದನ್ನು

24 Jun 2025 9:11 pm
‘ಇರಾನ್ ಬಳಿ ಅಣ್ವಸ್ತ್ರ ತಯಾರಿಕೆಗೆ ಸಾಕಾಗುವಷ್ಟು ಯುರೇನಿಯಂ ದಾಸ್ತಾನು ಇನ್ನೂ ಇದೆ': ವರದಿ

ಟೆಹರಾನ್: ಇರಾನ್ ನ ಭೂಗತ ಪರಮಾಣು ಸ್ಥಾವರಗಳ ಮೇಲೆ ಅಮೆರಿಕದ ದಾಳಿಯ ಹೊರತಾಗಿಯೂ ಆ ದೇಶದ ಬಳಿ ಅಣ್ವಸ್ತ್ರಗಳನ್ನು ತಯಾರಿಸಲು ಬೇಕಾದ ಸಂವರ್ಧಿತ ಯುರೇನಿಯಂನ ದಾಸ್ತಾನು ಇನ್ನೂ ಸಾಕಷ್ಟು ಪ್ರಮಾಣದಲ್ಲಿ ಉಳಿದುಕೊಂಡಿದೆ. ‘ಆಟ ಇನ್

24 Jun 2025 9:09 pm
ತ್ರಿಭಾಷಾ ಸೂತ್ರದ ಬಗ್ಗೆ ಮಹಾರಾಷ್ಟ್ರ ಸರಕಾರದ ಸಭೆ; ಮರಾಠಿ ಭಾಷೆಗೆ ಅವಮಾನ: ಸಂಜಯ್ ರಾವತ್

ಮುಂಬೈ: ತ್ರಿಭಾಷಾ ಸೂತ್ರದ ವಿವಾದದ ನಡುವೆ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್, ಈ ವಿಷಯದ ಕುರಿತು ಸರಣಿ ಸಭೆಗಳನ್ನು ನಡೆಸಲು ಮಹಾರಾಷ್ಟ್ರ ಸರಕಾರ ಕೈಗೊಂಡ ಕ್ರಮ ಮರಾಠಿ ಭಾಷೆಗೆ ಮಾಡುತ್ತಿರುವ ಅವಮಾನ ಎಂದು ಹೇಳಿದ್ದಾರೆ. ಸು

24 Jun 2025 9:06 pm
ಬೊಳ್ಳಾಯಿ : ಎಸ್‌ಬಿಎಸ್ ವಿದ್ಯಾರ್ಥಿ ಒಕ್ಕೂಟದ ಚುನಾವಣೆ

ಮಂಗಳೂರು: ಬದ್ರಿಯಾ ಜುಮಾ ಮಸೀದಿ ಬೊಳ್ಳಾಯಿ ಇದರ ಅಧೀನದಲ್ಲಿರುವ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದ್ರಸದ ವಿದ್ಯಾರ್ಥಿಗಳ ಸುನ್ನೀ ಬಾಲ ಸಂಘ (ಎಸ್‌ಬಿಎಸ್)ದ ನೂತನ ಸಮಿತಿಗೆ ಚುನಾವಣೆ ಪ್ರಕ್ರಿಯೆಯು ಉತ್ತಮ ಸಮಾಜದ ಉದಾತ್ತ ಪ್ರಜ

24 Jun 2025 9:04 pm
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಹಲ್ಲೆ; ಬಿಜೆಪಿ ಶಾಸಕ ರಾಜೀವ್ ಸಿಂಗ್ ಗೆ ನೋಟಿಸ್

ಶಾಸಕ ರಾಜೀವ್ ಸಿಂಗ್ ಝಾನ್ಸಿ: ಹೊಸದಿಲ್ಲಿಯಿಂದ ಭೋಪಾಲಕ್ಕೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೋರ್ವರಿಗೆ ಬಬಿನಾ ಶಾಸಕ ರಾಜೀವ್ ಸಿಂಗ್ ಅವರ ಬೆಂಬಲಿಗರೆಂದು ಹೇಳಲಾದ ಗುಂಪೊಂದು ಹಲ್ಲೆ ನಡೆಸ

24 Jun 2025 9:02 pm
ಚಿಕ್ಕಮಗಳೂರು | ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳೂ ಧರೆಗುರುಳಿವೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಜನಜೀವನ ಅಸ

24 Jun 2025 9:01 pm
ಜಿನೇಂದ್ರ ಕುಮಾರ್ ಜೈನ್

ಉಪ್ಪಿನಂಗಡಿ: ಶ್ರೀ ಕ್ಷೇತ್ರ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದ ಟ್ರಸ್ಟ್‌ ನ ಅಧ್ಯಕ್ಷರೂ, ಪ್ರಗತಿಪರ ಕೃಷಿಕರೂ, ಆಲಂತಾಯ ಗ್ರಾಮದ ಪಾಲೇರಿ ನಿವಾಸಿ ಜಿನೇಂದ್ರ ಕುಮಾರ್ ಜೈನ್ (ಚಿನ್ನೆರ್) ರವರು ಮೆದುಳಿನ ರಕ್ತಸ್ರಾವದಿಂದ

24 Jun 2025 9:00 pm
ಒಐಸಿ ಹೇಳಿಕೆ ‘‘ಅನಗತ್ಯ’’, ‘‘ವಾಸ್ತವಿಕವಾಗಿ ಅಸತ್ಯ’’: ಭಾರತ ಹೇಳಿಕೆ

ಹೊಸದಿಲ್ಲಿ: ತನ್ನ ಬಗ್ಗೆ ‘‘ಅನಗತ್ಯ’’ ಮತ್ತು ‘‘ವಾಸ್ತವಿಕವಾಗಿ ಸತ್ಯವಲ್ಲದ’’ ಹೇಳಿಕೆಗಳನ್ನು ನೀಡಿರುವುದಕ್ಕಾಗಿ ಭಾರತವು ಸೋಮವಾರ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ)ಯನ್ನು ಟೀಕಿಸಿದೆ. ಅದರ ಹೇಳಿಕೆಯು, ‘‘ಭಯೋತ್ಪಾದನೆಯನ

24 Jun 2025 8:50 pm
ವಿಟ್ಲ: ವಾಹನ ದಟ್ಟನೆಗೆ ಕಾರಣವಾಗುತ್ತಿದ್ದ ಫ್ಲೆಕ್ಸ್, ತಳ್ಳುಗಾಡಿಗಳ ತೆರವು

ವಿಟ್ಲ: ವಿಟ್ಲದಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆ ನಿಯಂತ್ರಿಸಲು ವಿಟ್ಲ ಪಟ್ಟಣ ಪಂಚಾಯತ್ ಅಧಿಕಾರಿಗಳು ವಾಹನ ದಟ್ಟನೆಗೆ ಕಾರಣವಾಗುತ್ತಿದ್ದ ಫ್ಲೆಕ್ಸ್ ಮತ್ತು ತಳ್ಳುಗಾಡಿಗಳನ್ನು ತೆರವುಗೊಳಿಸಿದರು. ವಿಟ್ಲ ಪೇಟೆಯಲ್ಲಿ

24 Jun 2025 8:49 pm
ಬುಧವಾರದಿಂದ ವಿಮಾನ ಹಾರಾಟ ಸಾಮಾನ್ಯ ಸ್ಥಿತಿಗೆ: ಏರ್ ಇಂಡಿಯಾ

ಹೊಸದಿಲ್ಲಿ: ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ವಾಯುಪ್ರದೇಶಗಳು ನಿಧಾನವಾಗಿ ಮರುತೆರೆದುಕೊಳ್ಳುತ್ತಿದ್ದು, ಮಂಗಳವಾರದಿಂದ ಆ ವಲಯಕ್ಕೆ ಹಂತಗಳಲ್ಲಿ ವಿಮಾನ ಯಾನವನ್ನು ಪುನರಾರಂಭಿಸುವುದಾಗಿ ಏರ್ ಇಂಡಿಯಾ ಹೇಳಿದೆ. ಮಧ್ಯಪ್ರ

24 Jun 2025 8:46 pm
ಉಪ್ಪಿನಂಗಡಿ| ಕೆಸರು ಗದ್ದೆಯಂತಾದ ರಸ್ತೆ; ವಾಹನ ಸವಾರರಿಗೆ ಸಂಕಷ್ಟ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ಚತುಷ್ಫಥ ಕಾಮಗಾರಿಯ ಭಾಗವಾಗಿ ಇಲ್ಲಿನ ಹಳೆಗೇಟು ಎಂಬಲ್ಲಿ ಸರ್ವೀಸ್ ರಸ್ತೆಯ ಬದಿ ನಿರ್ಮಿಸಲಾದ ಚರಂಡಿಯ ಬದಿಗೆ ಮಣ್ಣು ತುಂಬಿಸುವ ಕಾರ್ಯಕ್ಕೆ ಗುತ್ತಿಗೆದಾರ ಸಂಸ್ಥೆಯ ಸಿಬ್ಬಂದಿಗಳು ಹೊ

24 Jun 2025 8:45 pm
ಇರಾನ್ ದಾಳಿಗೆ ಅಮೆರಿಕ ವಿಮಾನಗಳು ಭಾರತೀಯ ವಾಯುಪ್ರದೇಶ ಬಳಸಿಲ್ಲ: ಭಾರತ

ಹೊಸದಿಲ್ಲಿ: ಇರಾನ್ ವಿರುದ್ಧ ದಾಳಿ ನಡೆಸಲು ಅಮೆರಿಕದ ಯುದ್ಧ ವಿಮಾನಗಳು ಭಾರತೀಯ ವಾಯುಪ್ರದೇಶವನ್ನು ಬಳಸಿವೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ಸುದ್ದಿಯನ್ನು ಭಾರತ ನಿರಾಕರಿಸಿದೆ. ಇರಾನ್ ನ ಮೂರು ಪರಮಾಣು ಸ್ಥಳ

24 Jun 2025 8:44 pm
ವಿಜಯನಗರ | ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ಪ್ರಕರಣ ದಾಖಲು

ವಿಜಯನಗರ(ಹೊಸಪೇಟೆ) : ಹೊಸಪೇಟೆ ಬೈಪಾಸ್ ರಸ್ತೆಯ ಸುಂಕ್ಲಮ್ಮ ಗುಡಿ ಹತ್ತಿರವಿರುವ ಸ್ಟೀಲ್ ಬ್ರೀಡ್ಜ್ ಮೇಲೆ ಜೂ.4 ರಂದು ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ

24 Jun 2025 8:44 pm
ಉದ್ದೇಶ ಪೂರ್ವಕ ಅಲ್ಲ, ಆಡು ಭಾಷೆಯ ಮಾತು: ಮುಸ್ಲಿಂ ವಿರೋಧಿ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ: ಸರಕಾರಿ ಭೂಮಿಯನ್ನು ಸಾಬರ(ಮುಸ್ಲಿಮರ) ಹೆಸರಿಗೆ ಮಾಡಿದ್ರೆ, ಅಂತಹ ಅಧಿಕಾರಿಯನ್ನು ನೇಣಿಗೆ ಹಾಕುವುದು ಗ್ಯಾರೆಂಟಿ ಎಂಬ ಹೇಳಿಕೆಗೆ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಇಂದು ವಿಷಾದ ವ

24 Jun 2025 8:43 pm
ವಿಜಯನಗರ | ಜೂ.30 ರವರೆಗೆ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಅವಧಿ ವಿಸ್ತರಣೆ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್

ವಿಜಯನಗರ(ಹೊಸಪೇಟೆ) : 2025-26 ನೇ ಸಾಲಿನ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದಿರುವ ಪರಿಶಿಷ್ಟ ಜಾತಿ ಕುಟುಂಬದವರಿಗೆ ಜೂ.9 ರಿಂದ ಜೂ.30 ರವರೆಗೆ ಕಾಲಾವಧಿಯನ್ನು ವಿಸ್ತರಿಸಿ ಆನ್‌ಲೈನ್ ಮೂಲಕ ನೋಂದಾಯಿಸಲು ಅವ

24 Jun 2025 8:42 pm
ಮಾರ್ಚ್ 26ರೊಳಗೆ IAF ಗೆ ಆರು LCA ತೇಜಸ್ ಪೂರೈಕೆ: ಎಚ್ಎಎಲ್ ಸಿಎಂಡಿ

ಹೊಸದಿಲ್ಲಿ: ಭಾರತೀಯ ವಾಯುಪಡೆ(ಐಎಎಎಫ್)ಯು ಮಾರ್ಚ್ 2026ರೊಳಗೆ ಕನಿಷ್ಠ ಆರು ತೇಜಸ್ ಲಘು ಯುದ್ಧ ವಿಮಾನ(ಎಲ್ಸಿಎ)ಗಳನ್ನು ಪಡೆಯಲಿದೆ ಎಂದು ಅತ್ಯಾಧುನಿಕ ಯುದ್ಧ ವಿಮಾನಗಳನ್ನು ತಯಾರಿಸುವ ಹಿಂದುಸ್ಥಾನ ಏರೋನಾಟಿಕ್ಸ್ ಲಿ.(ಎಚ್ಎಎಲ್)

24 Jun 2025 8:36 pm
ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ: ರಾಜೇಶ್

ಮಂಗಳೂರು : ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿಯ ಅಗತ್ಯವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ. ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ, ದ.ಕ. ಜಿ

24 Jun 2025 8:34 pm
ಕಲಬುರಗಿ | ವಿಧವೆಯರ ಬಗ್ಗೆ ಉತ್ತಮ ಮನೋಭಾವನೆ ಅಗತ್ಯ: ಎಚ್.ಬಿ.ಪಾಟೀಲ್

ಕಲಬುರಗಿ: ಇಂದಿನ ಸಮಾಜದಲ್ಲಿ ವಿಧವೆಯರ ಬಗ್ಗೆ ಉತ್ತಮ ಮನೋಭಾವನೆ ಇಟ್ಟುಕೊಳ್ಳುವುದು ಅಗತ್ಯವಾಗಿದೆ ಎಂದು ಪ್ರಗತಿಪರ ಚಿಂತಕ ಎಚ್.ಬಿ.ಪಾಟೀಲ್ ಹೇಳಿದ್ದಾರೆ. ನಗರದ ಹೊರವಲಯದ ರಾಣೇಸ್ಪಿರ್ ದರ್ಗಾ ರಸ್ತೆಯಲ್ಲಿರುವ ‘ನೆಮ್ಮದಿ ಹ

24 Jun 2025 8:33 pm
ರೈಲು ಪ್ರಯಾಣದರಗಳಲ್ಲಿ ಏರಿಕೆ: ಜು.1ರಿಂದ ಜಾರಿ ಸಾಧ್ಯತೆ

ಹೊಸದಿಲ್ಲಿ: ಭಾರತೀಯ ರೈಲ್ವೆಯು ಜು.1ರಿಂದ ಜಾರಿಗೆ ಬರುವಂತೆ ಎಸಿ ಮತ್ತು ನಾನ್-ಎಸಿ ಮೇಲ್,ಎಕ್ಸ್ಪ್ರೆಸ್ ಮತ್ತು ದ್ವಿತೀಯ ದರ್ಜೆ ಟಿಕೆಟ್ ಗಳ ಬೆಲೆಗಳಲ್ಲಿ ಅಲ್ಪ ಏರಿಕೆಯನ್ನು ಮಾಡುವ ಸಾಧ್ಯತೆಯಿದೆ. ದರ ಪರಿಷ್ಕರಣೆಯು ಪ್ರಯಾಣಿ

24 Jun 2025 8:31 pm
ಕದನ ವಿರಾಮಕ್ಕೆ ರಶ್ಯ, ಚೀನಾ ಸ್ವಾಗತ

ಮಾಸ್ಕೋ: ಇರಾನ್-ಇಸ್ರೇಲ್ ನಡುವೆ ಘೋಷಣೆಯಾಗಿರುವ ಕದನ ವಿರಾಮವನ್ನು ಸ್ವಾಗತಿಸುವುದಾಗಿ ರಶ್ಯ ಮತ್ತು ಚೀನಾ ಹೇಳಿವೆ. `ನಿಜವಾಗಿಯೂ ಕದನ ವಿರಾಮವನ್ನು ಸಾಧಿಸಿದ್ದರೆ ನಾವದನ್ನು ಸ್ವಾಗತಿಸುತ್ತೇವೆ ಮತ್ತು ಇದು ಸುಸ್ಥಿರ ಕದನ ವಿ

24 Jun 2025 8:29 pm
ದಾಳಿ ಮರುಕಳಿಸಿದರೆ ಐತಿಹಾಸಿಕ ಪಾಠ ಕಲಿಸುತ್ತೇವೆ: ಅಮೆರಿಕಕ್ಕೆ IRGC ಎಚ್ಚರಿಕೆ

ಟೆಹ್ರಾನ್: ಇರಾನಿನ ವಿರುದ್ಧದ ದಾಳಿ ಮರುಕಳಿಸಿದರೆ ಅಮೆರಿಕಕ್ಕೆ ಐತಿಹಾಸಿಕ ಪಾಠ ಕಲಿಸುವುದಾಗಿ ಇರಾನಿನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್(ಐಆರ್ಜಿಸಿ)ಯ ಮುಖ್ಯ ಕಮಾಂಡರ್ ಮೇ| ಜ| ಮುಹಮ್ಮದ್ ಪಕ್ಪೋರ್ ಮಂಗಳವಾರ ಎಚ್

24 Jun 2025 8:25 pm
ಹೊರಗುತ್ತಿಗೆ ನೌಕರರಿಗೆ 5 ಲಕ್ಷ ರೂ.ಗಳ ನಗದು ರಹಿತ ಆರೋಗ್ಯ ಯೋಜನೆಗೆ ಅನುಮೋದನೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5ಲಕ್ಷ ರೂ.ಗಳ ನಗದು ರಹಿತ ಆರೋಗ್ಯ ಭರವಸೆ ಯೋಜನೆಯನ್ನು ಜಾರಿ ಮಾಡಿದ್ದ

24 Jun 2025 8:25 pm
ಕಲಬುರಗಿ | ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆ

ಕಲಬುರಗಿ: ಸೇಡಂ ತಾಲೂಕಿನ ಕುರಕುಂಟಾದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂ

24 Jun 2025 8:22 pm
ಹರೇಕಳ: ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಆರಂಭ

ಕೊಣಾಜೆ: ವ್ಯಕ್ತಿ ಶಿಕ್ಷಣ ಪಡೆದರೆ ಆರೋಗ್ಯವೂ ಚೆನ್ನಾಗಿರುತ್ತದೆ, ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಶಿಕ್ಷಣ ಸಮಾಜಕ್ಕೆ ಆಧಾರಸ್ತಂಭ ಎಂದು ನಿಟ್ಟೆ ವಿಶ್ವವಿದ್ಯಾಲಯದ ಸಂಶೋಧನಾ ಅಧ್ಯಯನ ಕೇಂದ್ರ ಮತ್ತು ಸ್ವಸಮೀಕ್ಷೆ ವಿಭಾಗಗಳ

24 Jun 2025 8:21 pm
ಯುವ ಸಂಘಗಳಿಗೆ ಕ್ರೀಡಾ ಕಿಟ್: ಅರ್ಜಿ ಆಹ್ವಾನ

ಮಂಗಳೂರು: ಗ್ರಾಮೀಣ ಯುವಜನತೆಯು ಆರೋಗ್ಯಕರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಾಯಕ ವಾಗುವ ವಾತಾವರಣವನ್ನು ಸೃಷ್ಟಿಸಲು 2025-26ನೇ ಸಾಲಿನ ಯುವ ಚೈತನ್ಯ ಯೋಜನೆಯಡಿ ರಾಜ್ಯದ ಆಯ್ದ ಯುವ ಸಂಘಗಳಿಗೆ ಕ್ರೀಡಾ ಸಾಮಾಗ್ರಿಗಳನ್ನು ಒದಗಿಸ

24 Jun 2025 8:18 pm
ಶೈಖುನಾ ಶಂಸುಲ್ ಉಲಮಾರ ಸ್ಮರಣಾರ್ಥ ಆ್ಯಂಬುಲೆನ್ಸ್ ಕೊಡುಗೆ

ಮಂಗಳೂರು, ಜೂ.24: ಮೂಡಬಿದಿರೆ ಲಿಟ್ಲ್ ಸ್ಟಾರ್ಸ್ ಆಂಗ್ಲ ಮಾಧ್ಯಮ ಶಾಲೆಯ ಅಂಗ ಸಂಸ್ಥೆಯಾದ ಶೈಖುನಾ ಶಂಸುಲ್ ಉಲಮಾರ ಸ್ಮರಣಾರ್ಥ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಹಝ್ರತ್ ಸಯ್ಯಿದ್ ಸುಲೈಮಾನ್ ಬಾದುಶಾ ಖಾದ್ರಿ ಜಿಸ್ತಿಯಾ ಬಗ್ದಾದಿ ದೂ

24 Jun 2025 8:17 pm
ಕಲಬುರಗಿ | ಅಕ್ರಮ ಮಧ್ಯ ಮಾರಾಟ ಕಡಿವಾಣಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಪಟ್ಟಣ ಸೇರಿದಂತೆ ಪ್ರತಿಯೊಂದು ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಅನೇಕ ಕುಟುಂಬಗಳು ಬೀದಿಗೆ ಬರುತ್ತಿವೆ. ಸರಕಾರ ಹಾಗೂ ಅಧಿಕಾರಿಗಳು ಗಮನಹರಿಸಿ ಅಕ್ರಮ ಮಧ್ಯ ಮ

24 Jun 2025 8:16 pm
ರಾಜ್ಯಾದ್ಯಂತ ಯುವ ಸಬಲೀಕರಣಕ್ಕಾಗಿ ಕಾಂಗ್ರೆಸ್ ಕಾರ್ಯಕ್ರಮ; ಮಂಜುನಾಥ ಗೌಡ

ಮಂಗಳೂರು, ಜೂ.24: ಯುವ ಜನರ ಉದ್ಯೋಗ, ಶಿಕ್ಷಣ ಹಾಗೂ ಬದುಕು ಕಟ್ಟಿಕೊಳ್ಳಲು ಕಾಂಗ್ರೆಸ್ ರಾಜ್ಯಾದ್ಯಂತ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷ ಸಂಘಟನೆಯೊಂದಿಗೆ ಯುವ ಸಬಲೀಕರಣದ ಯೋಜನೆಯ ನೀಲಿ ನಕ್ಷೆಯನ್ನು ಯುವ ಕಾಂ

24 Jun 2025 8:15 pm
ಪೆಟ್ ಶಾಪ್‌ಗಳ ನೋಂದಣಿ ಕಡ್ಡಾಯ: ದಕ ಡಿಸಿ ದರ್ಶನ್ ಎಚ್

ಮಂಗಳೂರು, ಜೂ.24: ದ.ಕ.ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯು ಜಿಲ್ಲಾಧಿಕಾರಿ ದರ್ಶನ್ ಎಚ್. ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಡಿಸಿ ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ

24 Jun 2025 8:14 pm
ಪೆರ್ಡೂರು ಅನಂತಪದ್ಮನಾಭ ದೇವಾಲಯದಲ್ಲಿ ಶಾಸನೋಕ್ತ ಕಲಾತ್ಮಕ ದೀಪ ಪತ್ತೆ

ಉಡುಪಿ: ತಾಲೂಕಿನ ಪೆರ್ಡೂರಿನಲ್ಲಿರುವ ಇತಿಹಾಸ ಪ್ರಸಿದ್ಧ ಅನಂತಪದ್ಮನಾಭ ದೇವಾಲಯದಲ್ಲಿ ಪುರಾಣೋಕ್ತ ಕಥಾನಕದ ನಿರೂಪಣಾ ಶಿಲ್ಪಗಳಿರುವ ಅಪರೂಪದ ದೀಪ ಒಂದು ಕಂಡು ಬಂದಿದೆ ಎಂದು ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರ

24 Jun 2025 8:11 pm
ಯಾದಗಿರಿ | ಕಣ್ವ ಮಠದ ಮಠಾಧಿಕಾರಿಯಾಗಿ ರಾಘವೇಂದ್ರಾಚಾರ್ಯ ನೇಮಕ

ಸುರಪುರ: ತಾಲ್ಲೂಕಿನ ಹುಣಸಿಹೊಳೆ ಕಣ್ವಮಠದ ಮಠಾಧಿಕಾರಿಯನ್ನಾಗಿ ಕಣ್ವಮಠಾಧೀಶ ವಿದ್ಯಾಕಣ್ವ ವಿರಾಜ ತೀರ್ಥರು ನಗರದ ರಾಘವೇಂದ್ರಾಚಾರ್ಯ ಜಹಗೀರದಾರ್ ಶಾಂತಪುರ ಅವರನ್ನು ನೇಮಕ ಮಾಡಿದ್ದಾರೆ. ತಾಲ್ಲೂಕಿನ ಹುಣಸಿಹೊಳೆ ಕಣ್ವಮಠದ

24 Jun 2025 8:10 pm
ಡಾ.ಗಣನಾಥ ಎಕ್ಕಾರಿಗೆ ಜೀಶಂಪ ರಾಜ್ಯ ಪ್ರಶಸ್ತಿ

ಉಡುಪಿ: ನಾಡಿನ ಹಿರಿಯ ಜಾನಪದ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ, ಜಿಲ್ಲಾ ರೆಡ್ ಕ್ರಾಸ್ ಕಾರ್ಯ ದರ್ಶಿ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಅವರಿಗೆ ಕನ್ನಡ ಜಾನಪದ ಪರಿಷತ್ತು ಬೆಂಗಳೂರು ದಶಮನೋತ್

24 Jun 2025 8:07 pm
ಕಲಬುರಗಿ | ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದ ಮಹಾನಗರ ಪಾಲಿಕೆ ವಿರುದ್ಧ ಜೆಪಿ ಸಂಘಟನೆಯಿಂದ ಪ್ರತಿಭಟನೆ

ಕಲಬುರಗಿ: ನಗರದಲ್ಲಿ ತಲೆ ಎತ್ತಿರುವ ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದೆ ಕಾಲ ಹರಣ ಮಾಡುತ್ತಿರುವ ಕಲಬುರಗಿಯ ಪಾಲಿಕೆ ಆಯುಕ್ತರು, ಮೇಯರ್ ಮತ್ತು ಶಾಸಕರ ನೀತಿ ಖಂಡಿಸಿ, ಪಾಲಿಕೆಯ ಕಚೇರಿಯ ಎದುರುಗಡೆ ಜನತಾ ಪರಿವಾರ ಸಂಘಟ

24 Jun 2025 8:07 pm
ಗುಜರಾತ್ | ತಾನು ಪ್ರೀತಿಸಿದ್ದ ಹುಡುಗನನ್ನು ಬಾಂಬ್ ಬೆದರಿಕೆ ಪ್ರಕರಣದಲ್ಲಿ ಸಿಲುಕಿಸಲು 21 ಬಾರಿ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದ ಯುವತಿಯ ಬಂಧನ

ಅಹಮದಾಬಾದ್: ತನ್ನ ಪ್ರೀತಿಯನ್ನು ಯುವಕನೊಬ್ಬ ನಿರಾಕರಿಸಿದ್ದರಿಂದ ಕುಪಿತಗೊಂಡ ಚೆನ್ನೈನ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಯುವತಿಯೊಬ್ಬಳು, ಆತನನ್ನು ಬಾಂಬ್ ಬೆದರಿಕೆ ಪ್ರಕರಣಲ್

24 Jun 2025 8:06 pm
ಉಡುಪಿ: ಮುಂದುವರಿದ ಮಳೆ; 20ಕ್ಕೂ ಅಧಿಕ ಮನೆಗಳಿಗೆ ಹಾನಿ

ಉಡುಪಿ, ಜೂ.24: ಜಿಲ್ಲೆಯಾದ್ಯಂತ ಗಾಳಿ-ಮಳೆಯ ಪ್ರತಾಪ ಮುಂದುವರಿದಿದ್ದು, ನಿನ್ನೆ ರಾತ್ರಿ ಹಾಗೂ ಇಂದು ಬೆಳಗ್ಗೆ ಬೀಸಿದ ಭಾರೀ ಗಾಳಿಗೆ ಜಿಲ್ಲೆಯ ಕುಂದಾಪುರ, ಕಾರ್ಕಳ, ಹೆಬ್ರಿ ತಾಲೂಕುಗಳು 20ಕ್ಕೂ ಅಧಿಕ ಮನೆ ಹಾಗೂ ಜಾನುವಾರು ಕೊಟ್ಟಿ

24 Jun 2025 8:05 pm
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಕುರಿತಾದ ಆರೋಪಗಳ ಕುರಿತು ಚರ್ಚಿಸಲು ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಆಹ್ವಾನ

ಹೊಸದಿಲ್ಲಿ: 2024 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಗಳ ಕುರಿತು ಚರ್ಚಿಸಲು ಚುನಾವಣಾ ಆಯೋಗ ಮಂಗಳವಾರ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದೆ. ಮಹಾರಾಷ್

24 Jun 2025 8:04 pm
ಶಾಸಕ ಬಿ.ಆರ್.ಪಾಟೀಲ್‌ ಅವರಿಗೆ ಏನಾದರೂ ಸಮಸ್ಯೆಗಳಿದ್ದರೆ ಸಿಎಂ ಬಳಿ ಚರ್ಚಿಸಲಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಆಳಂದ ಶಾಸಕರಾದ ಬಿ.ಆರ್.ಪಾಟೀಲ್ ಅವರು ಹಿರಿಯರು, ಅವರ ಹೋರಾಟ ಮನೋಭಾವ ಹಾಗೂ ಸಿದ್ದಾಂತಗಳ ಬಗ್ಗೆ ಗೌರವವಿದೆ. ಏನಾದರೂ ಸಮಸ್ಯೆಗಳಿದ್ದರೆ‌ ಸಿಎಂ, ಡಿಸಿಎಂ ಹಾಗೂ ಎಐಸಿಸಿ ಅಧ್ಯಕ್ಷರ ಬಳಿ ಚರ್ಚಿಸಲಿ ಎಂದು ಸಚಿವ ಪ್ರಿಯಾಂ

24 Jun 2025 8:00 pm
ಅಶ್ರಫ್, ರಹ್ಮಾನ್ ಕೊಲೆ ಪ್ರಕರಣಗಳು| ವಿಶೇಷ ಸರಕಾರಿ ಅಭಿಯೋಜಕರಾಗಿ ಹಿರಿಯ ನ್ಯಾಯವಾದಿ ಬಾಲನ್ ನೇಮಕ?

ಮಂಗಳೂರು: ನಗರ ಹೊರವಲಯದ ಕುಡುಪು ಸಮೀಪದ ಸಾಮ್ರಾಟ್ ಮೈದಾನದಲ್ಲಿ ಎ. 27ರಂದು ಗುಂಪು ಥಳಿತದಿಂದ ಹತ್ಯೆಗೀಡಾದ ಕೇರಳದ ವಯನಾಡಿನ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಳ್ಳಿ ಗ್ರಾಮದ ಅಶ್ರಫ್ ಮತ್ತು ಬಂಟ್ವಾಳ ತಾಲೂಕಿನ ಕಲ್ಪನೆಯ ಕಾ

24 Jun 2025 7:55 pm
ಕಾಂಗ್ರೆಸ್ ಯಾವಾಗಲೂ ಸಾಮಾಜಿಕ‌ ನ್ಯಾಯದ ಪರವಾಗಿದೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ, ಆರ್ಥಿಕ ಹಾಗೂ ಸಮಾಜಿಕ ನ್ಯಾಯವನ್ನು ಸಮಾಜದ‌ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ

24 Jun 2025 7:51 pm
ವಿಧಾನಸೌಧ ಠಾಣೆಯ ಎದುರು ಪ್ರತಿಭಟಿಸಿದ್ದ 11 ಮಂದಿ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆಯನ್ನು ರದ್ದುಗೊಳಿಸುವ ಬದಲು ಸೂಕ್ತ ನಿಯಮಗಳನ್ನು ರೂಪಿಸಬೇಕೆಂದು ಒತ್ತಾಯಿಸಿ ವಿಧಾನಸೌಧದ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ 11 ಮಂದಿಯ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕಾನೂನುಬಾಹಿರವಾ

24 Jun 2025 7:44 pm
ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು, ಜೂ.24: ನಗರದ ನೆಹರೂ ಮೈದಾನದ ಕ್ರಿಕೆಟ್ ಫೆವಿಲಿಯನ್ ಪಕ್ಕದ ಮೆಸ್ಕಾಂ ಕಚೇರಿಯ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹವು ಜೂ.17ರಂದು ಪತ್ತೆಯಾಗಿದೆ. ಅಂದು ಬೆಳಗ್ಗೆ 8ಕ್ಕೆ ಸುಮಾರು 40-45 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿ ಬಿದ್ದ

24 Jun 2025 7:28 pm
ರಾಯಚೂರು | ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಬಟ್ಟೆ ಕಳಚಿ ಅಸಭ್ಯ ವರ್ತನೆ : ವಿಡಿಯೋ ವೈರಲ್

ರಾಯಚೂರು:ರೈಲ್ವೆ ಎಸಿ ಬೋಗಿಯಲ್ಲಿ ಪ್ರಯಾಣಿಕನೊರ್ವ ಅಸಭ್ಯ ವರ್ತನೆ ಮಾಡಿರುವ ಘಟನೆ ರಾಯಚೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ವ್ಯಕ್ತಿಯೊರ್ವ ಟಿಕೆಟ್ ಇಲ್ಲದೇ ರೈಲ್ವೆ ಏಸಿ ಬೋಗಿಯಲ್ಲಿ ಪ

24 Jun 2025 7:20 pm
ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣ: ಐಶ್ವರ್ಯ ಗೌಡ ದಂಪತಿಯ 3.98 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಮಾಜಿ ಸಂಸದ, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಸಹೋದರಿ ಸೋಗಿನಲ್ಲಿ ಚಿನ್ನದ ವ್ಯಾಪಾರಿಗಳು ಹಾಗೂ ಇನ್ನಿತರ ವ್ಯಕ್ತಿಗಳಿಗೆ ವಂಚಿಸಿದ್ದ ಆರೋಪಿತೆ ಐಶ್ವರ್ಯಗೌಡ ವಿರುದ್ದ ಬಹುಕೋಟಿ ವಂಚನೆ ಆರೋಪದಡಿ, ಅಕ್ರಮ ಹಣ ವರ್ಗಾ

24 Jun 2025 7:18 pm