SENSEX
NIFTY
GOLD
USD/INR

Weather

27    C

ಡಿಜಿಟಲ್ ಸುದ್ದಿ ಮೂಲಗಳು

ಪಶ್ಚಿಮ ವಲಯ ಕಮಲಾನಗರದಲ್ಲಿ ಮೂರು ಅಂತಸ್ತಿನ ಕಟ್ಟಡ ಬೀಳುವ ಸಾಧ್ಯತೆ: ಇಂದು ತೆರವು ಕಾರ್ಯ | Building Collapse

Building Collapse : ಪಶ್ಚಿಮ ವಲಯದ ಮಹಾಲಕ್ಷ್ಮೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಲಾನಗರದಲ್ಲಿ ತಳಪಾಯದ ಗೋಡೆ ಶೇ. 20 ರಷ್ಟು ಕುಸಿದಿದ್ದು, ಇಂದು ತೆರವು ಕಾರ್ಯವನ್ನು ಪ್ರಾರಂಭಿಸಲಾಗುವುದು. ಕಮಲಾನಗರ 3ನೇ ಮುಖ್ಯರಸ್ತೆಯ ಬಳಿ ದ್ವಿತೀ

25 Oct 2024 6:48 am
ಐತಿಹಾಸಿಕ ಹಲಗಲಿಯಲ್ಲಿ ಡಾಲಿಗೆ ಕಾಂತಾರ ಲೀಲಾ ಜೋಡಿ!

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಸುಕೇಶ್​ ಡಿ. ನಿರ್ದೇಶಿಸುತ್ತಿರುವ ಐತಿಹಾಸಿಕ “ಹಲಗಲಿ’ ಸಿನಿಮಾ ಪ್ರಾರಂಭದಿಂದಲೂ ಸುದ್ದಿಯಾಗುತ್ತಿದೆ. ಮೊದಲು ಚಿತ್ರಕ್ಕೆ ಡಾರ್ಲಿಂಗ್​ ಕೃಷ್ಣ ನಾಯಕನಾಗಿ ಆಯ್ಕೆಯಾಗಿದ್ದರು. ಆದರೆ, ಎರಡ

25 Oct 2024 6:30 am
ಇಂದಿನಿಂದ ಹಾಸನಾಂಬೆ ದಿವ್ಯದರ್ಶನ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿಯ ದೇಗುಲದ ಬಾಗಿಲನ್ನು ಗುರುವಾರ ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ಅಶ್ವಿನಿ ಮಾಸದ ಪೌರ್ಣಿಮೆ ನಂತರದ ಗುರುವಾರ ಮಧ್ಯಾಹ್ನ ಸರಿಯಾಗಿ 12.10ಕ್ಕೆ

25 Oct 2024 6:30 am
ಮೂರು ವರ್ಷಗಳ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನ: ವಾಷಿಂಗ್ಟನ್ ಡ್ರೀಮ್ ಕಂಬ್ಯಾಕ್

ಪುಣೆ: ಮೂರು ವರ್ಷಗಳ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದ ತಮಿಳುನಾಡು ಆಲ್ರೌಂಡರ್ ವಾಷಿಂಗ್ಟನ್ ಸುಂದರ್ (58ಕ್ಕೆ 7) ನಡೆಸಿದ ಜೀವನಶ್ರೇಷ್ಠ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ನ್ಯೂ

25 Oct 2024 6:28 am
ಹಿಂದೆ ಸೋಲಿಸಿದವರಿಗೆ ಗೆಲ್ಲಿಸುವ ಹೊಣೆ!; ಬಿಜೆಪಿ ಗಾರುಡಿಗನ ರಥದಲ್ಲಿ ನಿಖಿಲ್​

ಬೆಂಗಳೂರು: ಚುನಾವಣೆ ರಾಜಕಾರಣದಲ್ಲಿ ಸಾಕಷ್ಟು ಕುತೂಹಲ, ಸ್ವಾರಸ್ಯ ಸಾಮಾನ್ಯ. ರಾಜಕೀಯ ನಾಯಕರು ತಮ್ಮ ಮಾತು ಮತ್ತು ನಡವಳಿಕೆಯಿಂದ ಅನೇಕ ವೈರುಧ್ಯವನ್ನು ಎದುರಿಸುವುದು ಸಹಜ. ಈ ಬಾರಿ ಉಪ ಚುನಾವಣೆಯಲ್ಲೂ ಅಂತಹ ಒಂದು ಪ್ರಸಂಗವಿದ

25 Oct 2024 6:25 am
ಪುಣೆಯಲ್ಲಿ ಪುಟಿದೆದ್ದ ಟೀಮ್ ಇಂಡಿಯಾ: ಭಾರತ ಸುಂದರ್ ಕಂಬ್ಯಾಕ್

ಪುಣೆ: ಮೂರು ವರ್ಷಗಳ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದ ತಮಿಳುನಾಡು ಆಲ್ರೌಂಡರ್ ವಾಷಿಂಗ್ಟನ್ ಸುಂದರ್ (58ಕ್ಕೆ 7) ನಡೆಸಿದ ಜೀವನಶ್ರೇಷ್ಠ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ನ್ಯೂ

25 Oct 2024 6:23 am
ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲ್ಯಾನ್ ಹಿಂದಿಕ್ಕಿ 7ನೇ ಸ್ಥಾನಕ್ಕೇರಿದ ಅಶ್ವಿನ್

ಪುಣೆ: ಭಾರತದ ಅನುಭವಿ ಆ್ ಸ್ಪಿನ್ನರ್ ಆರ್.ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಸಾರ್ವಕಾಲಿಕ ಗರಿಷ್ಠ ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆ್ ಸ್ಪಿನ್ನರ್ ನಾಥನ್ ಲ್ಯಾನ್ (530) ಅವರನ್ನು ಹಿಂದಿಕ್ಕಿ ಏಳನೇ ಸ್

25 Oct 2024 6:17 am
ಟ್ರುಡೊ ತಲೆದಂಡಕ್ಕೆ ಹೆಚ್ಚಿದ ಒತ್ತಡ; ಪಕ್ಷದ ಆಂತರಿಕ ಸಭೆಯಲ್ಲಿ ನಿಲುವಳಿ

ಒಟ್ಟಾವಾ: ಭಾರತ ವಿರೋಧಿ ನಿಲುವು, ಖಲಿಸ್ತಾನಿ ಉಗ್ರರ ಜತೆಗಿನ ಮೈತ್ರಿ ಹಿನ್ನೆಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ರಾಜೀನಾಮೆಗೆ ಒತ್ತಡ ಹೆಚ್ಚಾಗುತ್ತಿದೆ. ಸ್ವಪಕ್ಷವಾದ ಲಿಬರಲ್ ಪಾ

25 Oct 2024 6:15 am
ಐಪಿಎಲ್​ ರಿಟೇನ್​ ಕುತೂಹಲ: ಯಾರು ಉಳಿಕೆ? ಯಾರು ರಿಲೀಸ್​? ಇಲ್ಲಿದೆ ಎಲ್ಲ 10 ತಂಡಗಳ ಲೆಕ್ಕಾಚಾರ…

ಬೆಂಗಳೂರು: ಐಪಿಎಲ್​ 18ನೇ ಆವೃತ್ತಿಯ ಆಟಗಾರರ ಹರಾಜಿಗೆ ಮುನ್ನ ಎಲ್ಲ 10 ತಂಡಗಳು ರಿಟೇನ್​ ಪಟ್ಟಿ ಸಲ್ಲಿಸಲು ಇನ್ನು ಒಂದು ವಾರವಷ್ಟೇ ಬಾಕಿ ಇದ್ದು, ಕ್ರಿಕೆಟ್​ ಪ್ರೇಮಿಗಳ ಕುತೂಹಲ ಗರಿಗೆದರಿದೆ. ಅಕ್ಟೋಬರ್​ 31ರ ಸಂಜೆ 5 ಗಂಟೆಯೊಳಗ

25 Oct 2024 6:11 am
ಭಾರತ-ಕಿವೀಸ್​ ನಡುವಿನ ಪುಣೆ ಟೆಸ್ಟ್​ ವೇಳೆ ಸ್ಟೇಡಿಯಂನಲ್ಲಿ ಕುಡಿಯುವ ನೀರಿಗಾಗಿ ಪ್ರೇಕ್ಷಕರ ಹಾಹಾಕಾರ!

ಪುಣೆ: ಭಾರತ-ಕಿವೀಸ್​ 2ನೇ ಟೆಸ್ಟ್​ ನಡುವೆ ಎಂಸಿಎ ಸ್ಟೇಡಿಯಂನಲ್ಲಿ ಪ್ರೇಕ್ಷಕರು ಕುಡಿಯುವ ನೀರಿಗಾಗಿ ಪರದಾಡಿದರು. ಮೊದಲ ದಿನದಾಟಕ್ಕೆ ಸುಮಾರು 18 ಸಾವಿರ ಪ್ರೇಕ್ಷಕರು ಹಾಜರಾಗಿದ್ದರು. ಆದರೆ ಸ್ಟೇಡಿಯಂಗೆ ನೀರಿನ ಬಾಟಲಿಗಳು ಸರ

25 Oct 2024 6:03 am
ಯಾವುದೋ ದಾರಿಯಲ್ಲಿ ಅಭಿಮನ್ಯು; ಭಿನ್ನ, ವಿಭಿನ್ನ ಪಾತ್ರಗಳಲ್ಲಿ ಸನ್​ ಆಫ್​ ಕಾಶೀನಾಥ್​

ವಿಜಯವಾಣಿ ಸುದ್ದಿಜಾಲ ಬೆಂಗಳೂರು ನಟ, ನಿರ್ದೇಶಕ ಕಾಶೀನಾಥ್​ ಪುತ್ರ ಅಭಿಮನ್ಯು ಕಾಶೀನಾಥ್​ ಕಮ್​ಬ್ಯಾಕ್​ ಮಾಡುತ್ತಿರುವ ಸಿನಿಮಾ “ಎಲ್ಲಿಗೆ ಪಯಣ ಯಾವುದೋ ದಾರಿ’. ಕಿರಣ್​ ಸೂರ್ಯ ನಿರ್ದೇಶನದ ಈ ಸಿನಿಮಾ ಇಂದು ತೆರೆಗೆ ಬರಲಿದ

25 Oct 2024 6:00 am
ಗಮನಸೂತ್ರ ಫೋಕಸ್ ಎಂಬ ಸಕ್ಸಸ್ ಮಂತ್ರ

ಕ್ರೀಡೆಯಲ್ಲಿ ಹಾಗೂ ಬದುಕಿನಲ್ಲಿ ಕಠಿಣ ಪರಿಶ್ರಮದಿಂದ ಉತ್ತುಂಗಕ್ಕೇರಿದವರು, ಉಡಾಫೆ ಧೋರಣೆಯಿಂದ ಪಾತಾಳಕ್ಕೆ ಬಿದ್ದವರ ಉದಾಹರಣೆ ಸಾವಿರಾರು ಸಿಗುತ್ತವೆ. ಗೆದ್ದವರಿಗೂ ಬಿದ್ದವರಿಗೂ ನಡುವಿನ ಒಂದು ಸಾಮಾನ್ಯ ವ್ಯತ್ಯಾಸವ

25 Oct 2024 6:00 am
ಈ ರಾಶಿಯವರಿಗಿಂದು ಆಕಸ್ಮಿಕ ಧನಾಗಮನ: ನಿತ್ಯಭವಿಷ್ಯ

ಮೇಷ:ಪತ್ನಿಯ ಆರೋಗ್ಯಕ್ಕಾಗಿ ಧನವ್ಯಯ. ಗೃಹ ನಿರ್ವಣದ ಕೆಲಸಕ್ಕೆ ಪ್ರಯತ್ನದ ಅಗತ್ಯವಿದೆ. ಸಾಹಸ ಕಾರ್ಯದತ್ತ ಆಸಕ್ತಿ. ಶುಭಸಂಖ್ಯೆ: 5 ವೃಷಭ:ವಿವಾದಗಳಲ್ಲಿ ಸಿಲುಕಿಕೊಳ್ಳುವ ಅಪಾಯವಿದೆ. ದುಬಾರಿ ವಸ್ತುಗಳ ಕಳವು ಆಗಬಹುದು. ವಿವಾಹ

25 Oct 2024 5:55 am
ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಲಿ

ಮುದ್ದೇಬಿಹಾಳ: ದೇಶದಲ್ಲಿ ಏಕರೂಪ ಶಿಕ್ಷಣ ಪದ್ಧತಿ ಜಾರಿಗೆ ಬರಬೇಕು. ಬಡವರಿಗೊಂಡು, ಶ್ರೀಮಂತರಿಗೊಂದು ರೀತಿಯ ಶಿಕ್ಷಣ ವ್ಯವಸ್ಥೆ ಸಮಾಜದ ಪ್ರಗತಿ, ಸೌಹಾರ್ದತೆಗೆ ಮಾರಕವಾಗಿದೆ ಎಂದು ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

18 Oct 2024 12:28 am
ದೊಡ್ಡಕಲ್ಲು ಬನ್ನಿ ಉತ್ಸವಕ್ಕೆ ಭವ್ಯ ಮೆರಗು

ಧನಂಜಯ ಎಸ್. ಹಕಾರಿ ದಾವಣಗೆರೆಸುಮಾರು 300 ವರ್ಷಗಳ ಇತಿಹಾಸ ಹೊಂದಿರುವ ಮಾದನಬಾವಿ ಗ್ರಾಮದ ದೊಡ್ಡಕಲ್ಲು ಕಟ್ಟೆಯ ಬನ್ನಿ ಮಹೋತ್ಸವ 3 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದ್ದು, ಸುತ್ತಲಿನ ಹಳ್ಳಿಗಳ ಸಾವಿರಾರು ಭಕ್ತರ ಸಮ್ಮುಖದಲ್ಲ

17 Oct 2024 11:44 pm